SENSEX
NIFTY
GOLD
USD/INR

Weather

32    C

ಡಿಜಿಟಲ್ ಸುದ್ದಿ ಮೂಲಗಳು

...
35 ಲಕ್ಷ ವೌಲ್ಯದ 1026 ಬಂಡಲ್‌ ವಿದೇಶಿ ಸಿಗರೇಟ್‌ವಶ

ಬೆಂಗಳೂರು, ಏ.16- ನಿಷೇಧಿತ ವಿದೇಶಿ ಕಂಪನಿಯ ಸಿಗರೇಟ್‌ಗಳನ್ನು ಸಂಗ್ರಹಿಸಿಟ್ಟು ಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿ 35 ಲಕ್ಷ ಮೌಲ್ಯದ 1026 ಬಂಡಲ್‌ ವಿದೇಶಿ ಸಿಗರೇಟ್‌ಗಳನ್ನು ವಶಪಡಿಸಿ

16 Apr 2026 4:55 pm
ಸಿಎಂ, ಡಿಸಿಎಂ ನಾಳೆ ದೆಹಲಿಗೆ : ಬಿರುಸುಗೊಂಡ ರಾಜಕೀಯ ಚಟುವಟಿಕೆಗಳು

ಬೆಂಗಳೂರು,ಏ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಳೆ ದೆಹಲಿ ಪ್ರವಾಸ ಕೈಗೊಂಡಿದ್ದು ಕಾಂಗ್ರೆಸ್‌‍ನಲ್ಲಿ ಚಟುವಟಿಕೆಗಳು ಮತ್ತಷ್ಟು ಗದರಿಗೆದರಿವೆ. ಸಚಿವ ಸಂಪುಟ ಪುನರ್‌ ರಚನೆ, ರಾಜ

16 Apr 2026 3:53 pm
ಪಕ್ಷ ವಿರೋಧಿಗಳ ವಿರುದ್ಧ ಕ್ರಮ ಅನಿವಾರ್ಯ : ಶಾಸಕ ಎಚ್‌.ಸಿ.ಬಾಲಕೃಷ್ಣ

ಬೆಂಗಳೂರು,ಏ.16- ಪಕ್ಷದ ವಿರುದ್ಧ ಯಾರೇ ಕೆಲಸ ಮಾಡಿದರೂ ಅವರ ವಿರುದ್ಧ ಕ್ರಮಗಳು ಅನಿವಾರ್ಯ ಎಂದು ಮಾಗಡಿ ಶಾಸಕ ಎಚ್‌.ಸಿ.ಬಾಲಕೃಷ್ಣ ಪ್ರತಿಪಾದಿಸಿದ್ದಾರೆ.ವಿಧಾನಸೌಧದಲ್ಲಿಂದು ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಿ

16 Apr 2026 3:49 pm
ಧರ್ಮಾಧರಿತ ಮೀಸಲಾತಿಗೆ ಅವಕಾಶವಿಲ್ಲ : ಅಮಿತ್‌ಶಾ

ನವದೆಹಲಿ,ಏ.16- ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕೆಂಬ ಬೇಡಿಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದ ಕೇಂದ್ರ ಗೃಹಸಚಿವ ಅಮಿತ್‌ ಶಾ ಧರ್ಮಾಧರಿತ ಮೀಸಲಾತಿ ನೀಡಲು ಅವಕಾಶವಿಲ್ಲ ಎ

16 Apr 2026 3:48 pm
ಟಿಸಿಎಸ್‌‍ ಕಾರ್ಪೋರೇಟ್‌ ಜಿಹಾದ್‌ ಪ್ರಕರಣಕ್ಕೆ ಮಲೇಷ್ಯಾ ಲಿಂಕ್‌

ಮುಂಬೈ, ಏ.16- ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌‍ ಸಂಸ್ಥೆಯಲ್ಲಿ ನಡೆದ ಕಾರ್ಪೋರೇಟ್‌ ಜಿಹಾದ್‌ ಪ್ರಕರಣದಲ್ಲಿ ಮಲೇಷ್ಯಾ ಲಿಂಕ್‌ ಇರುವುದು ಇದೀಗ ದೃಢಪಟ್ಟಿದೆ. ತನಿಖೆಯ ವೇಳೆ ಆರೋಪಿಗಳ ವಾಟ್ಸ

16 Apr 2026 3:45 pm
ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರರೊಂದಿಗೆ ವಿನಯ್‌ ಮೋಹನ್‌ ಕ್ವಾತ್ರಾ ಮಾತುಕತೆ

ವಾಷಿಂಗ್ಟನ್‌, ಏ. 16 (ಪಿಟಿಐ)- ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ವಿನಯ್‌ ಮೋಹನ್‌ ಕ್ವಾತ್ರಾ ಅವರು ಅಲ್ಲಿನ ವ್ಯಾಪಾರ ಪ್ರತಿನಿಧಿ ಜೇಮಿಸನ್‌ ಗ್ರೀರ್‌ ಮತ್ತು ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್‌ ಒ ಬ್ರೇನ್‌ ಅ

16 Apr 2026 3:38 pm
ಬೆಂಗಳೂರು : 23 ಕೋಟಿ ಮೌಲ್ಯದ ಡ್ರಗ್ಸ್ ವಶ, ಹತ್ತು ಮಂದಿ ಡ್ರಗ್‌ ಪೆಡ್ಲರ್‌ಗಳ ಬಂಧನ

ಬೆಂಗಳೂರು,ಏ.16- ಮಾದಕ ವಸ್ತು ಮಾರಾಟ ಜಾಲದ ಮೇಲೆ ಹದ್ದಿನ ಕಣ್ಣಿಟ್ಟಿರುವ ನಗರ ಪೊಲೀಸರು ಮೂವರು ವಿದೇಶಿ ಪ್ರಜೆಗಳು, ಹೊರರಾಜ್ಯದ ಐದು ಮಂದಿ ಸೇರಿದಂತೆ ಒಟ್ಟು ಹತ್ತು ಮಂದಿ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿ 23.63 ಕೋಟಿ ಮೌಲ್ಯದ ಮಾ

16 Apr 2026 3:31 pm
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್‌ ವಿಂಗಡಣೆ ಮಸೂದೆ ಮಂಡನೆ

ನವದೆಹಲಿ,ಏ.16- ಪ್ರತಿಪಕ್ಷಗಳ ತೀವ್ರ ವಿರೋಧ, ಗದ್ದಲ, ಕೋಲಾಹಲದ ನಡುವೆಯೇ ಐತಿಹಾಸಿಕ ಮಹಿಳಾ ಮೀಸಲಾತಿ, ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ.ಮಸ

16 Apr 2026 3:29 pm
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಮಹತ್ವದ ಎಚ್ಚರಿಕೆ

ನವವದೆಹಲಿ,ಏ.16- ದೇಶಾದ್ಯಂತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಮಹತ್ವದ ಎಚ್ಚರಿಕೆ ನೀಡಿದೆ. ಮಿತಿಮೀರಿದ ಭಾರ (ಓವರ್‌ಲೋಡ್‌) ಹೊತ್ತೊಯ್ಯುವ ವಾಹನಗಳ ಮೇಲೆ ಹೊಸ ನಿಯಮಗಳನ್ನು ಜಾರಿ

16 Apr 2026 1:23 pm
ಬಿರುಸಿಸಿಲಿಗೆ ತತ್ತರಿಸಿದ ಉತ್ತರ ಕರ್ನಾಟಕ : ಕಲಬುರಗಿಯಲ್ಲಿ 45 ಡಿಗ್ರಿ ಸೆಲ್ಸಿಯಸ್‌‍ ಉಷ್ಣಾಂಶ ದಾಖಲು

ಬೆಂಗಳೂರು,ಏ.16- ಬಿರು ಬಿಸಿಲಿಗೆ ಉತ್ತರ ಕರ್ನಾಟಕದ ಜನತೆ ಕಂಗಾಲಾಗಿದ್ದಾರೆ. ನಿನ್ನೆ ಕಲಬುರಗಿಯ ಔರಾದ್‌ ಹೋಬಳಿಯಲ್ಲಿ 45 ಡಿಗ್ರಿ ಸೆಲ್ಸಿಯಸ್‌‍ ಉಷ್ಣಾಂಶ ದಾಖಲಾಗಿದ್ದು, ಇದು ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನವಾಗಿದೆ ಎಂದು

16 Apr 2026 1:19 pm
ದೆಹಲಿಯಲ್ಲಿ ಸುರ್ಜೇವಾಲಾ ಅವರನ್ನು ಭೇಟಿ ಮಾಡಿದ ಸಚಿವಾಕಾಂಕ್ಷಿಗಳು

ಬೆಂಗಳೂರು,ಏ.16- ಸಚಿವ ಸಂಪುಟ ಪುನರ್‌ ರಚನೆ ಸಲುವಾಗಿ ಹೈಕಮಾಂಡ್‌ನಲ್ಲಿ ಒತ್ತಡ ಹೇರಲು ದೆಹಲಿಯಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್‌‍ನ ಹಿರಿಯ ಶಾಸಕರ ನಿಯೋಗ ಇಂದು ಕರ್ನಾಟಕ ಕಾಂಗ್ರೆಸ್‌‍ ಉಸ್ತುವಾರಿನಾಯಕ ಹಾಗೂ ಎಐಸಿಸಿ ಪ್ರಧ

16 Apr 2026 1:16 pm
ಜಮೀರ್‌ ಗೌರವಯುತ ವಿದಾಯಕ್ಕೆ ಕಾಂಗ್ರೆಸ್‌‍ನಲ್ಲಿ ತೆರೆಮರೆಯ ಕಸರತ್ತು

ಬೆಂಗಳೂರು,ಏ.16- ದಾವಣೆಗೆರೆ ವಿಧಾನಸಭೆಯ ಉಪಚುನಾವಣೆ ಹಿನ್ನೆಲೆಯಲ್ಲಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ಗೌರವಯುತ ವಿದಾಯಕ್ಕೆ ಕಾಂಗ್ರೆಸ್‌‍ನಲ್ಲಿ ತೆರೆಮರೆಯ ಕಸರತ್ತುಗಳು ನಡೆಯುತ್ತಿದೆ. ಈಗಾಗಲೇ ಅಲ್ಪಸಂಖ್ಯಾತರ ಘಟಕದ ಅಧ

16 Apr 2026 1:14 pm
ಸಿಇಐಆರ್‌ ತಂತ್ರಾಂಶದಿಂದ 1.15 ಕೋಟಿ ಮೌಲ್ಯದ 385 ಮೊಬೈಲ್‌ಗಳ ವಶ

ಬೆಂಗಳೂರು,ಏ.16-ಪೂರ್ವವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಸಿಇಐಆರ್‌ ತಂತ್ರಾಂಶದ ಮೂಲಕ ಹಲವು ಪ್ರಕರಣಗಳಲ್ಲಿ ಕಳುವಾಗಿದ್ದ 1.15 ಕೋಟಿ ಮೌಲ್ಯದ 385 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನಗರ ಪೂ

16 Apr 2026 1:03 pm
ಅಮೆರಿಕ ಮತ್ತು ಇಸ್ರೇಲ್‌ ಗುರಿ ಒಂದೇ ; ನೆತನ್ಯಾಹು

ಜೆರುಸಲೆಮ್‌‍, ಏ. 16 (ಪಿಟಿಐ) ಇರಾನ್‌ ಜೊತೆ ನಡೆಯುತ್ತಿರುವ ಸಂಘರ್ಷದಲ್ಲಿ ಇಸ್ರೇಲ್‌ ಮತ್ತು ಅಮೆರಿಕ ಒಂದೇ ಗುರಿಗಳನ್ನು ಹಂಚಿಕೊಂಡಿವೆ ಎಂದು ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಇರಾನ್‌ ಜೊತೆಗಿನ ತನ್ನ ಸಂಪರ್ಕ

16 Apr 2026 11:49 am
ಟ್ಯಾಂಕರ್‌ಗೆ ಎಲ್‌ಸಿವಿ ಡಿಕ್ಕಿ : ಮಂತ್ರಾಲಯಕ್ಕೆ ತೆರಳುತ್ತಿದ್ದ 8 ಮಂದಿ ಸಾವು

ಚಿಲಕಲಡೋನ, ಏ. 16 (ಪಿಟಿಐ) ಗುರು ರಾಯರ ದರ್ಶನಕ್ಕೆ ತೆರಳುತ್ತಿದ್ದಾಗ ಕರ್ನೂಲ್‌ ಜಿಲ್ಲೆಯ ಮಂತ್ರಾಲಯದಲ್ಲಿ ಲಘು ವಾಣಿಜ್ಯ ವಾಹನ (ಎಲ್‌ಸಿವಿ)ಕ್ಕೆ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಕನಿಷ್ಠ ಎಂಟ

16 Apr 2026 11:35 am
ತಮಿಳುನಾಡು ಸಿಎಂಗೆ ಡಬಲ್ ಚಾಲೆಂಜ್ : ಸ್ಟಾಲಿನ್‌ ವಿರುದ್ಧ ಸಂತಾನಕೃಷ್ಣನ್‌ ಹಾಗೂ ಬಾಬು ಸ್ಪರ್ಧೆ

ಚೆನ್ನೈ, ಏಪ್ರಿಲ್‌ 16 (ಪಿಟಿಐ) ಇಲ್ಲಿನ ಕೊಲತ್ತೂರು ವಿಧಾನಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಸ್ಪರ್ಧಿಸುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಅವರಿಗೆ ಎಐಎಡಿಎಂಕೆಯ ಸಂತಾನ ಕೃಷ್ಣನ್‌ ಹಾಗೂ ದಳಪತಿ ವಿಜಯ್‌ ನೇ

16 Apr 2026 11:33 am
ಡಿಲಿಮಿಟೇಷನ್‌, ಮಹಿಳಾ ಮೀಸಲಾತಿಗಳನ್ನು ತಿರಸ್ಕರಿಸಬೇಕು ; ಜೈರಾಮ್‌

ನವದೆಹಲಿ, ಏ. 16 (ಪಿಟಿಐ) ಮಹಿಳಾ ಮೀಸಲಾತಿ ಕಾನೂನನ್ನು ಜಾರಿಗೆ ತರುವ ನೆಪದಲ್ಲಿ ಕೇಂದ್ರ ಸರ್ಕಾರ ತಂದಿರುವ ಮಸೂದೆಗಳ ನಿಜವಾದ ಉದ್ದೇಶ ದುರುದ್ದೇಶಪೂರಿತವಾಗಿದೆ ಮತ್ತು ಅವುಗಳನ್ನು ಪ್ರಸ್ತುತ ರೂಪದಲ್ಲಿ ಸಂಪೂರ್ಣವಾಗಿ ತಿರಸ್ಕ

16 Apr 2026 11:28 am
ರಂಪಾಟ ಮಾಡಿ ಪರಾರಿಯಾದ ಸೆರೆ ಸಿಕ್ಕಿದ್ದ ಕಾಡಾನೆ

ಬೇಲೂರು,ಏ.16- ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಸಾಕಾನೆಗಳ ನೆರವಿನೊಂದಿಗೆ ಸೆರೆ ಹಿಡಿದು ಕರೆತರುವಾಗ ರಂಪಾಟ ಮಾಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು

16 Apr 2026 11:25 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-04-2026)

ನಿತ್ಯ ನೀತಿ : ಅಭಿಪ್ರಾಯಗಳ ಮೂಲಕ ಯಾರನ್ನು ಬದಲಿಸಲು ಸಾಧ್ಯವಿಲ್ಲ..! ಸ್ವಂತ ಅನುಭವವಾದಾಗ ಮಾತ್ರ ಮನುಷ್ಯ ಬದಲಾಗುತ್ತಾನೆ..!! ಪಂಚಾಂಗ : ಗುರುವಾರ, 16-04-2026ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಚೈತ್ರ / ಪಕ್ಷ: ಕ

16 Apr 2026 6:31 am
ದಶಕಗಳ ಬಳಿಕ ಲೆಬನಾನ್‌-ಇಸ್ರೇಲ್‌ ನಡುವೆ ನೇರ ಮಾತುಕತೆ

ವಾಷಿಂಗ್ಟನ್‌,ಏ.15- ಲೆಬನಾನ್‌ ಮತ್ತು ಇಸ್ರೇಲ್‌ ದಶಕಗಳ ನಂತರ ಮೊದಲ ಬಾರಿಗೆ ವಾಷಿಂಗ್ಟನ್‌ನಲ್ಲಿ ನೇರ ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಿವೆ. ಇಸ್ರೇಲ್‌ ಮತ್ತು ಇರಾನ್‌ ಬೆಂಬಲಿತ ಹಿಜ್ಬುಲ್ಲಾ ನಡುವೆ ನಡೆದ ಒಂದು ತಿಂಗ

15 Apr 2026 4:54 pm
ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ಕರ್ನಾಟಕದ ಕಾಂಗ್ರೆಸ್ ಶಾಸಕರು

ಬೆಂಗಳೂರು,ಏ.15- ಸಂಪುಟ ಪುನರ್‌ ರಚನೆಯಾಗಬೇಕೆಂದು ಹಠ ಹಿಡಿದಿದ್ದ ಹಿರಿಯ ಶಾಸಕರು ಇಂದು ಅಯೋಧ್ಯೆಗೆ ಭೇಟಿ ನೀಡಿದ್ದು ಶ್ರೀರಾಮನ ದರ್ಶನ ಪಡೆದಿದ್ದಾರೆ. ಹಿರಿಯ ಶಾಸಕ ಟಿ.ಬಿ.ಜಯಚಂದ್ರ, ಹಂಪನಗೌಡ ಬಾದರ್ಲಿ, ವೈ.ವಿ. ಪಾಟೀಲ್‌, ಜಿ.ಎ

15 Apr 2026 3:48 pm
ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಪತ್ರ

ಬೆಂಗಳೂರು,ಏ.15-ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 71ನೇ ಪೀಠಾಧ್ಯಕ್ಷರಾಗಿದ್ದ ಭೈರವೈಕ್ಯ ಪರಮಪೂಜ್ಯ ಡಾ. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ಘೋಷಿಸುವಂತೆ ಶಾಸಕರಾದ ದಿನೇಶ್‌ ಗೂಳಿಗೌಡ ಹಾಗೂ ಶರತ

15 Apr 2026 3:46 pm
ವಿಜಯಪುರದಲ್ಲಿ ಉದ್ಯಮಿ ಹತ್ಯೆ ಪ್ರಕರಣ : ಹಂತಕರ ಪತ್ತೆಗೆ 3 ತಂಡ ರಚನೆ

ಬೆಂಗಳೂರು,ಏ.15- ವಿಜಯಪುರದಲ್ಲಿ ನಿನ್ನೆ ಹಾಡಹಗಲೇ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ಮೂರು ತಂಡಗಳನ್ನು ರಚಿಸಲಾಗಿದೆ.ಒಂದು ತಂಡ ಮಹರಾಷ್ಟ್ರಕ್ಕೆ, ಮತ್ತೊ

15 Apr 2026 3:40 pm
ಮತ್ತೆ ಬಂದಿದೆ ಕಾಗ್ನಿಜೆಂಟ್‌ ‘ಟೆಕ್ನೋವರ್ಸ್ ಹ್ಯಾಕಥಾನ್ 2026’: 20,000 ವಿದ್ಯಾರ್ಥಿಗಳು ಭಾಗಿ

ಬೆಂಗಳೂರು: ನೈಜ ಜಗತ್ತಿನ ಸಮಸ್ಯೆಗಳಿಗೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು, ಪ್ರಮುಖ ಐಟಿ ಸಂಸ್ಥೆ ‘ಕಾಗ್ನಿಜೆಂಟ್‌’ ತನ್ನ ಪ್ರತಿಷ್ಠಿತ ‘ಟೆಕ್ನ

15 Apr 2026 2:56 pm
ಅಕ್ಷಯ ತೃತೀಯಕ್ಕೆ ಕಲ್ಯಾಣ್ ಜ್ಯೂವೆಲರ್ಸ್ ಹೊಸ ಆಫರ್

ಬೆಂಗಳೂರು : ಮುಂಬರುವ ಅಕ್ಷಯ ತೃತೀಯ ಹಬ್ಬದ ಶುಭ ಸಂದರ್ಭದಲ್ಲಿ ಚಿನ್ನ ಖರೀದಿಸುವ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಜನಪ್ರಿಯ ಕ್ವಿಕ್ ಕಾಮರ್ಸ್ ವೇದಿಕೆ ‘ಇನ್‌ಸ್ಟಾಮಾರ್ಟ್’ ಹಾಗೂ ಪ್ರತಿಷ್ಠಿತ ಆಭರಣ ಮಳಿಗೆ

15 Apr 2026 2:51 pm
ನಜೀರ್‌-ಜಮೀರ್‌ ಭೇಟಿ : ಜೆಡಿಎಸ್‌‍ ಸೇರ್ಪಡೆಗೆ ಸಲಹೆ..?

ಬೆಂಗಳೂರು, ಏ.15- ದಾವಣಗೆರೆ ದಕ್ಷಿಣ ವಿಧಾನಸಭೆಯ ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಂಡ ವಿಧಾನಪರಿಷತ್‌ ಸದಸ್ಯ ನಜೀರ್‌ ಅಹಮದ್‌ ಅವರ ಮನೆಗೆ ವಸತಿ ಹಾಗೂ ಅಲ್ಪಸಂಖ್ಯಾತರ ಅಭಿವ

15 Apr 2026 2:09 pm
ಭೈರವೈಕ್ಯ ಮಂದಿರ ಲೋಕಾರ್ಪಣೆ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಷಣ : ಇಲ್ಲಿದೆ ಹೈಲೈಟ್ಸ್

ಬೆಂಗಳೂರು,ಏ.15- ಎಣ್ಣೆ ಪದಾರ್ಥಗಳ ಸೇವನೆ ಕಡಿಮೆ ಮಾಡಿ ಪ್ರತಿಯೊಬ್ಬರೂ ಆರೋಗ್ಯದ ಕಡೆ ಕಾಳಜಿ ವಹಿಸಬೇಕು. ಸಿರಿಧಾನ್ಯಗಳನ್ನು ಬಳಕೆ ಮಾಡುವ ಮೂಲಕ ದೇಶೀಯ ಉತ್ಪನ್ನಗಳನ್ನು ಹೆಚ್ಚು ಖರೀದಿಸಿ ಸ್ವದೇಶಿ ಆಹಾರದ ಕಡೆ ಗಮನ ಕೊಡಬೇಕೆಂದ

15 Apr 2026 2:07 pm
ಪಕ್ಷ ವಿರೋಧಿ ಚಟುವಟಿಕೆ ಆರೋಪ : ಕಾಂಗ್ರೆಸ್‌‍ನಿಂದ ಜಬ್ಬಾರ್‌ ಅಮಾನತು

ಬೆಂಗಳೂರು,ಏ.15- ದಾವಣಗೆರೆ ದಕ್ಷಿಣ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಡಿ ವಿಧಾನಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನದಿಂದ ಅಮಾನತು ಗೊಳಿಸಲಾಗಿದೆ.

15 Apr 2026 2:04 pm
ಯೋಗೇಶ್‌ಗೌಡ ಹತ್ಯೆ ಪ್ರಕರಣ : ಇಂದು ಮಹತ್ವದ ತೀರ್ಪು, ವಿನಯ್‌ ಕುಲಕರ್ಣಿ ಭವಿಷ್ಯ ನಿರ್ಧಾರ

ಬೆಂಗಳೂರು,ಏ.15- ಧಾರವಾಡದಲ್ಲಿ ಬಿಜೆಪಿಯ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ಗೌಡ ಅವರ ಹತ್ಯೆ ಪ್ರಕರಣದ ತೀರ್ಪು ಇಂದು ಪ್ರಕಟವಾಗುವ ಹಿನ್ನೆಲೆಯಲ್ಲಿ ಎಲ್ಲೆಡೆ ವ್ಯಾಪಕ ಬಿಗಿಬಂದೋಬಸ್ತ್‌ ಆಯೋಜಿಸಲಾಗಿತ್ತು. ಸುಮಾರು 10 ವರ್ಷಗಳ

15 Apr 2026 2:02 pm
ಅಧ್ಮಾತ್ಮ, ತ್ರಿವಿಧ ದಾಸೋಹದ ಧ್ರುವತಾರೆ ಬಾಲಗಂಗಾಧರನಾಥ ಶ್ರೀಗಳು : ಹೆಚ್ಡಿಕೆ ಬಣ್ಣನೆ

ಆದಿಚುಂಚನಗಿರಿ, ಏ.15- ಕರ್ನಾಟಕದ ಆಧ್ಯಾತ್ಮಿಕ ಮತ್ತು ತ್ರಿವಿಧ ದಾಸೋಹದ ಇತಿಹಾಸದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಅಜರಾಮರ ಧ್ರುವತಾರೆಯಾಗಿದ್ದಾರೆ ಎಂ

15 Apr 2026 2:00 pm
ಹರಿದ್ವಾರದಲ್ಲಿ ನಡೆಯಲಿರುವ 2027ರ ಅರ್ಧ ಕುಂಭಮೇಳದ ವೇಳಾಪಟ್ಟಿ ಪ್ರಕಟ

ಹರಿದ್ವಾರ, ಏ. 15 (ಪಿಟಿಐ) ಬರುವ 2027 ರಲ್ಲಿ ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ ಅರ್ಧ ಕುಂಭ ಮೇಳವು ಮೂರು ಅಮೃತ ಸ್ನಾನಗಳು ಸೇರಿದಂತೆ ಒಟ್ಟು 10 ಪ್ರಮುಖ ಸ್ನಾನ ಉತ್ಸವಗಳನ್ನು ಒಳಗೊಂಡಿರುತ್ತದೆ ಎಂದು ಮೇಳ ಆಡಳಿತ ಮಂಡಳಿ ಪ್ರ

15 Apr 2026 12:59 pm
ಅಂಡಮಾನ್‌ ಸಮುದ್ರದಲ್ಲಿ ದೋಣಿ ಮುಳುಗಿ 250 ಜನ ಕಣ್ಮರೆ

ಢಾಕಾ, ಏ 15 (ಎಪಿ) ಮಲೇಷ್ಯಾಕ್ಕೆ ತೆರಳುತ್ತಿದ್ದಾಗ ಅಂಡಮಾನ್‌ ಸಮುದ್ರದಲ್ಲಿ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಕನಿಷ್ಠ 250 ಜನರು ಕಾಣೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ನಿ

15 Apr 2026 12:57 pm
ವಿಮಾನ ನಿಲ್ದಾಣದಲ್ಲಿ ಪ್ರಧಾನಿಯನ್ನು ಸ್ವಾಗತಿಸಿ 18 ಬೇಡಿಕೆಗಳ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏ.15- ಕರ್ನಾಟಕಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೀಸಲಾತಿಯ ಪ್ರಮಾಣವನ್ನು ಶೇ. 56ಕ್ಕೆ ಹೆಚ್ಚಿಸಬೇಕು ಎಂಬು

15 Apr 2026 12:46 pm
ರಾಜ್ಯಕ್ಕಾಗಮಿಸಿದ ಪ್ರಧಾನಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏ.15- ಮಂಡ್ಯ ಜಿಲ್ಲೆ ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ನರೇಂದ್ರಮೋದಿ ಅವರನ್ನು ಬೆಂಗಳೂರಿನ ಎಚ್‌ಎಎಲ್‌ ವಿಮಾ

15 Apr 2026 12:24 pm
ತಮಿಳುನಾಡಿನಲ್ಲಿ ಡಿಎಂಕೆ ಮಿತ್ರಕೂಟ ಅಧಿಕಾರಕ್ಕೆ ಗ್ಯಾರಂಟಿ : ಡಿಕೆಶಿ

ಕೊಯಮತ್ತೂರು,ಏ.15- ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಹಾಗೂ ಮಿತ್ರಪಕ್ಷಗಳು ಸುಲಭವಾಗಿ ಮೂರನೇ ಎರಡರಷ್ಟು ಸ್ಥಾನಗಳ ಬಹುಮತಗಳಿಸಲಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌‍ ಪಕ್ಷ ಹಾಗೂ ಡಿಎಂಕೆ ಮೈತ್ರಿಗೆ ದೊಡ್ಡ ಇ

15 Apr 2026 12:20 pm
ಶ್ರೀಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಬೆಂಗಳೂರು,ಏ.15- ಒಕ್ಕಲಿಗರ ಶಕ್ತಿಕೇಂದ್ರ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರಮೋದಿ ಅವರು, ಗಣ

15 Apr 2026 12:15 pm
ಕಾಫಿ ನಾಡು ಚಿಕ್ಕಮಗಳೂರಲ್ಲಿ ಮಹಿಳೆ ನಾಪತ್ತೆ ಪ್ರಕರಣಗಳ ಹೆಚ್ಚಳ

ಚಿಕ್ಕಮಗಳೂರು,ಏ.15-ಕೇರಳ ಮೂಲದ ಅಪ್ರಾಪ್ತ ಬಾಲಕಿಯ ಸಾವು ಪ್ರಕರಣದಿಂದ ಬೆಚ್ಚಿಬಿದ್ದಿರುವ ಕಾಫಿನಾಡಿನಲ್ಲಿ ಇದೀಗ ಕಾಣೆ ಪ್ರಕರಣಗಳು ಪ್ರತಿನಿತ್ಯ ಪೊಲೀಸ್‌‍ ಠಾಣೆಗಳಲ್ಲಿ ದಾಖಲಾಗುತ್ತಿರುವುದು ಮತ್ತೊಂದು ಆಘಾತಕಾರಿ ಸತ್ಯಾ

15 Apr 2026 11:09 am
ಚಿಕ್ಕಮಗಳೂರು : ಅಂಬೇಡ್ಕರ್‌ ಜಯಂತಿ ಮೆರವಣಿಗೆ ಮೇಲೆ ಏಕಾಏಕಿ ನುಗ್ಗಿದ ಕಾರು, ಬಾಲಕಿ ಬಲಿ

ಚಿಕ್ಕಮಗಳೂರು,ಏ.15-ಬಿಳೇಕಲ್ಲು ಗ್ರಾಮದಲ್ಲಿ ಅಂಬೇಡ್ಕರ್‌ ಜಯಂತಿ ಮೆರವಣಿಗೆ ಹೋಗುತ್ತಿದ್ದಾಗ ಏಕಾಏಕಿ ಕಾರು ನುಗ್ಗಿದ ಪರಿಣಾಮ ಬಾಲಕಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಅಂಬೇಡ್ಕರ್‌ ಜಯಂತಿ ಪ್ರಯುಕ್ತ ಗ್ರಾಮ

15 Apr 2026 11:02 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-04-2026)

ನಿತ್ಯ ನೀತಿ : ಜೀವನದಲ್ಲಿ ಎಂದಿಗೂ ನಿರಾಶರಾಗಬೇಡಿ ಸೂರ್ಯ ಅಸ್ತಂಗತನಾಗುತ್ತಿದ್ದಂತೆಯೇ, ಆಗಸದಲ್ಲಿ ನಕ್ಷತ್ರಗಳು ಮಿನುಗುತ್ತವೆ ಎಂಬುದು ನೆನಪಿರಲಿ. ಪಂಚಾಂಗ : ಬುಧವಾರ, 15-04-2026ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವ

15 Apr 2026 6:31 am
ಹ್ಯಾಪಿಯೆಸ್ಟ್ ಪರ್ಲ್ಸ್‌ನ ಡೆಂಟಲ್ ಕ್ಲಿನಿಕ್ ಉದ್ಘಾಟನೆ: ಹ್ಯಾಪಿಯೆಸ್ಟ್ ಹೆಲ್ತ್‌ನಿಂದ ದಂತ ಚಿಕಿತ್ಸಾ ವಿಭಾಗ ವಿಸ್ತರಣೆ‍

ಬೆಂಗಳೂರು: ಹ್ಯಾಪಿಯೆಸ್ಟ್ ಹೆಲ್ತ್ ವೈಟ್‌ಫೀಲ್ಡ್‌ನ ಮಿರಾಯಾ ರೋಸ್ ಕಾಂಪ್ಲೆಕ್ಸ್‌ನಲ್ಲಿ ತನ್ನ ಎರಡನೇ ‘ಹ್ಯಾಪಿಯೆಸ್ಟ್ ಪರ್ಲ್ಸ್’ ಡೆಂಟಲ್ ಕ್ಲಿನಿಕ್ ಪ್ರಾರಂಭಿಸಿದೆ. ಸುಮಾರು 4,500 ಚದರ ಅಡಿ ವಿಸ್ತೀರ್ಣದಲ್ಲಿ ವಿನ್ಯಾಸಗೊಳ

14 Apr 2026 6:46 pm
2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ : ಆರ್‌.ಅಶೋಕ್‌

ನಾಗಮಂಗಲ,ಏ.14- ಮುಂಬರುವ 2028ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗಲಿದೆ. ಯಾರು ಮುಖ್ಯಮಂತ್ರಿಯಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು. ಸುದ್

14 Apr 2026 4:01 pm
ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಹೆಚ್ಚಳ : ಪೋಷಕರಿಗೆ ಮತ್ತೊಂದು ಹೊರೆ ಹೇರಿದ ಸರ್ಕಾರ

ಬೆಂಗಳೂರು,ಏ.14- ಕರ್ನಾಟಕದ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ರಾಜ್ಯ ಸರ್ಕಾರ ಮತ್ತೊಂದು ಆಘಾತ ನೀಡಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಎಂಜಿನಿಯರಿಂಗ್‌ ಕೋರ್ಸ್‌ಗಳ ಶುಲ್ಕವನ್ನು ಶೇಕಡಾ 7.5

14 Apr 2026 4:00 pm
ವಿಧಾನಸೌಧದಲ್ಲಿ ಕುಳಿತರೆ ಜನರ ಸಮಸ್ಯೆ ಬಗೆಹರಿಯಲ್ಲ : ಹೆಚ್ಡಿಕೆ

ಬೆಂಗಳೂರು,ಏ.14- ವಿಧಾನಸೌಧದ ಮೂರನೇ ಮಹಡಿಯಲ್ಲಿ ಕುಳಿತು ಆಡಳಿತ ನಡೆಸಿದರೆ ರಾಜ್ಯದ ಜನರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. ಜೆ.ಪಿ.ಭವನದಲ

14 Apr 2026 3:56 pm
ಸಿದ್ದರಾಮಯ್ಯನವರನ್ನು ದುರ್ಬಲಗೊಳಿಸಲು ಕಾಂಗ್ರೆಸ್‌‍ನಲ್ಲಿ ನಡೆಯುತ್ತಿದೆಯೇ ವ್ಯವಸ್ಥಿತ ಕಾರ್ಯತಂತ್ರ..?

ಬೆಂಗಳೂರು,ಏ.14- ಮುಖ್ಯಮಂತ್ರಿ ಯಾಗಿ ಮುಂದುವರಿಯಬೇಕು ಎಂಬ ಜಿದ್ದಿಗೆ ಬಿದ್ದಿರುವ ಸಿದ್ದರಾಮಯ್ಯ ಅವರ ರೆಕ್ಕೆಪುಕ್ಕಗಳನ್ನು ಕತ್ತರಿಸಿ ನಿಶಕ್ತೀಕರಣಗೊಳಿಸುವ ವ್ಯವಸ್ಥಿತ ಕಾರ್ಯತಂತ್ರ ಕಾಂಗ್ರೆಸ್‌‍ನಲ್ಲಿ ನಡೆಯುತ್ತಿದೆ

14 Apr 2026 3:53 pm
ಪಕ್ಷದಲ್ಲಿ ಜವಾಬ್ದಾರಿ ನಿಭಾಯಿಸದೇ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕ್ರಮ ಅನಿವಾರ್ಯ : ಡಿಕೆಶಿ

ಬೆಂಗಳೂರು,ಏ.4- ಪಕ್ಷದಲ್ಲಿ ಶಿಸ್ತು ಬಹಳ ಮುಖ್ಯ. ಕೊಟ್ಟಿರುವ ಜವಾಬ್ದಾರಿ ನಿಭಾಯಿಸದೇ ಇದ್ದಾಗ ಕ್ರಮ ಅನಿವಾರ್ಯ ವಾಗಿರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ತಮ ನಿವಾಸದ ಬಳ

14 Apr 2026 3:51 pm
ಜಿಬಿಎ ಚುನಾವಣೆ ಮುಂದೂಡಲು ರಾಜಕೀಯ ಷಡ್ಯಂತ್ರ..?

ಬೆಂಗಳೂರು, ಏ.14- ಬರುವ ಜೂನ್‌ ತಿಂಗಳಿನೊಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ನೀಡಿರುವ ಗಡುವು ಸಮೀಪಿಸುತ್ತಿರುವಂತೆ ಚುನಾವಣೆ ಮುಂದೂಡುವ ಕಸರತ್ತು ಆರಂಭಗೊಂಡಿದೆ. ಕೇಂದ್ರ ಸರ್ಕಾರದ ಜನಗಣತಿ ಕಾರ್ಯ ನಡೆಯುತ್ತಿ

14 Apr 2026 3:49 pm
ತನ್ನ ಹೋಲಿಕೆ ಇಲ್ಲ ಎಂದು ಮಗುವನ್ನು ನದಿಗೆ ಎಸೆದ ಪಾಪಿ ತಂದೆ

ಪುಣೆ,ಏ.14- ಅನುಮಾನ ಅನ್ನೋದು ಮನಷ್ಯನನ್ನು ಎಂತಹ ಕೀಳುಮಟ್ಟಕ್ಕೆ ಇಳಿಸುತ್ತದೆ ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿಯಂತಿದೆ. ತಾನೇ ಈ ಮಗುವಿನ ತಂದೆ ಹೌದೋ ಅಲ್ಲವೋ ಎಂಬ ಅನುಮಾನದಲ್ಲಿ ಪಾಪಿ ತಂದೆಯೊಬ್ಬ ತನ್ನ ಆರು ವರ್ಷದ ಮಗನನ್ನ

14 Apr 2026 3:45 pm
ಸಿಎಂ ಕಾರ್ಯದರ್ಶಿ ನಜೀರ್‌ ವಜಾ, ಸಚಿವ ಜಮೀರ್‌ಗೂ ಕಂಟಕ..!?

ಬೆಂಗಳೂರು,ಏ.14- ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಪರಿಣಾಮ ಪ್ರಮುಖ ಹುದ್ದೆಯಲ್ಲಿರುವವರ ತಲೆದಂಡಗಳು ಆರಂಭವಾಗಿದ್ದು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಜೀರ್‌ ಅಹಮದ್‌ ಅವರನ್ನು ವಜಾಗೊಳಿಸಲಾ

14 Apr 2026 3:44 pm
ಮಹಿಳಾ ಮೀಸಲಾತಿ ಸಂಪೂರ್ಣ ಜಾರಿಗೆ ಬಂದರೆ ಪ್ರಜಾಪ್ರಭುತ್ವಕ್ಕೆ ಇನ್ನಷ್ಟು ಚೈತನ್ಯ : ಪ್ರಧಾನಿ

ನವದೆಹಲಿ,ಏ.14- ಮುಂದಿನ 2029ರಲ್ಲಿ ನಡೆಯುವ ಲೋಕಸಭೆ ಹಾಗೂ ವಿವಿಧ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ ಮೀಸಲಾತಿ ಸಂಪೂರ್ಣ ಜಾರಿಗೆ ಬಂದರೆ, ಭಾರತೀಯ ಪ್ರಜಾಪ್ರಭುತ್ವ ಇನ್ನಷ್ಟು ಬಲಿಷ್ಠ ಮತ್ತು ಚೈತನ್ಯಮಯವಾಗುತ್ತದೆ ಎಂದು ಪ್

14 Apr 2026 3:40 pm
ಇರಾನ್‌-ಅಮೆರಿಕಾ ಶೀಘ್ರದಲ್ಲೇ ಮತ್ತೊಂದು ಸುತ್ತಿನ ಮಾತುಕತೆ : ಖ್ವಾಜಾ ಆಸಿಫ್‌

ಇಸ್ಲಾಮಾಬಾದ್‌‍, ಏಪ್ರಿಲ್‌ 14: ಇರಾನ್‌ ಮತ್ತು ಅಮೆರಿಕಾ ನಡುವಿನ ಮುಂದಿನ ಸುತ್ತಿನ ಮಾತುಕತೆಗಳು ಶೀಘ್ರದಲ್ಲೇ ನಡೆಯುವ ಸಾಧ್ಯತೆ ಇದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್‌ ಅವರು ತಿಳಿಸಿದ್ದಾರೆ.ಕಳೆದ ಶನಿವಾರ ನ

14 Apr 2026 1:09 pm
ಇರಾನ್‌ನ ಎಲ್ಲಾ ಬಂದರುಗಳು ಮತ್ತು ಕರಾವಳಿ ಪ್ರದೇಶಗಳ ಮೇಲೆ ಅಮೆರಿಕ ಸೇನೆ ನಿರ್ಬಂಧ

ವಾಷಿಂಗ್ಟನ್‌,ಏ.14- ಇರಾನ್‌ನ ಎಲ್ಲಾ ಬಂದರುಗಳು ಮತ್ತು ಕರಾವಳಿ ಪ್ರದೇಶಗಳ ಮೇಲೆ ಅಮೆರಿಕ ಸೇನೆ ನಿರ್ಬಂಧ ಹೇರಲಿದೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್‌ ಹೇಳಿದ್ದಾರೆ.ಇದಕ್ಕೆ ಪ್ರತಿಯಾಗಿ ಇರಾನ್‌, ಪರ್ಷಿಯನ್‌ ಕೊಲ್ಲಿ ಮತ್ತು ಓಮಾ

14 Apr 2026 1:06 pm
ಆಟವಾಡುತ್ತಿದ್ದಾಗ ಕುತ್ತಿಗೆಗೆ ಸೀರೆ ಸುತ್ತಿಕೊಂಡು ಬಾಲಕಿ ಸಾವು

ಗುರುಗಾಮ್‌,ಏ.14- ಕಿಟಿಕಿಯ ಗ್ರಿಲ್‌ಗೆ ಸೀರೆ ಕಟ್ಟಿಕೊಂಡು ಆಟವಾಡುತ್ತಿದ್ದಾಗ ಆಕಸಿಕವಾಗಿ ಸೀರೆ ಕತ್ತಿಗೆ ಸುತ್ತಿಕೊಂಡು ಬಿಗಿಯಾದ ಕಾರಣ 13 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಗುರಗ್ರಾಮ್‌ ನಲ್ಲಿ ನಡೆದಿದೆ. ಸೆಕ್ಟರ್‌ 9ರ ದ

14 Apr 2026 12:44 pm
ಅರ್ಹ ರೈತರಿಗೆ ಖಾತೆ ಮಾಡಿಕೊಡುವಲ್ಲಿ ವಿಳಂಬ : ಅಧಿಕಾರಿಗಳಿಗೆ ರೇವಣ್ಣ ತರಾಟೆ

ಹಾಸನ,ಏ.14- ಅರ್ಹ ರೈತರಿಗೆ ಖಾತೆ ಮಾಡಿಕೊಡುವಲ್ಲಿ ವರ್ಷಗಳ ವಿಳಂಬವಾಗುತ್ತಿರುವುದಕ್ಕೆ ಶಾಸಕ ರೇವಣ್ಣ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.ನಗರದ ನೂತನ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾ

14 Apr 2026 12:39 pm
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಟೆಂಪಲ್‌ ರನ್‌

ಚಿಕ್ಕಮಗಳೂರು,ಏ.14- ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರೆ, ಅವರ ಪತ್ನಿ ಪಾರ್ವತಿ ಅವರು ಕುಟುಂಬದ ಸದಸ್ಯರೊಂದಿಗೆ ಜಿಲ್ಲೆಯ ಪ್ರಸ

14 Apr 2026 11:42 am
7 ಭಾರತೀಯ ಕ್ರಿಕೆಟಿಗರಿಗೆ ವಿಸ್ಡನ್‌ ಪ್ರಶಸ್ತಿ

ಲಂಡನ್‌, ಏ. 14 (ಪಿಟಿಐ) ವಿಸ್ಡನ್‌ ಆಲನಾಕ್‌ 2026 ಪ್ರಶಸ್ತಿಗಳ ಪಟ್ಟಿಯಲ್ಲಿ ಭಾರತೀಯ ಕ್ರಿಕೆಟಿಗರು ಪ್ರಾಬಲ್ಯ ಸಾಧಿಸಿದ್ದಾರೆ.ಘೋಷಣೆಯಾದ ಒಂಬತ್ತು ಪ್ರಶಸ್ತಿಗಳಲ್ಲಿ ಏಳು ಪ್ರಶಸ್ತಿಗಳನ್ನು ಪಡೆದಕೊಂಡಿದ್ದಾರೆ. ಮಹಿಳಾ ಕ್ರಿ

14 Apr 2026 11:33 am
ಆಶಾ ಭೋಸ್ಲೆ ಸಾವಿನ ಸುದ್ದಿ ಮಾಡಿದ ಜಿಯೋ ನ್ಯೂಸ್‌‍ಗೆ ಪಾಕ್‌ ನೋಟೀಸ್‌‍

ಲಾಹೋರ್‌, ಏ. (ಪಿಟಿಐ) ಸುಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಅವರ ಸಾವಿನ ಸುದ್ದಿಯನ್ನು ಪ್ರಸಾರ ಮಾಡಿದ ಚಾನಲ್‌ಗೆ ಪಾಕಿಸ್ತಾನದ ಮಾಧ್ಯಮ ಕಾವಲು ಸಂಸ್ಥೆ ಶೋ-ಕಾಸ್‌‍ ನೋಟಿಸ್‌‍ ನೀಡಿದೆ. 2018 ರಿಂದ ಪಾಕಿಸ್ತಾನದಲ್ಲಿ ಭಾರತೀಯ ವಿಷಯಗಳ ಮ

14 Apr 2026 11:30 am
ಅಂಬೇಡ್ಕರ್‌ ತತ್ವ ರಕ್ಷಣೆಗೆ ಎಲ್ಲರೂ ಎದ್ದು ನಿಲ್ಲಬೇಕು ; ಮಲ್ಲಿಕಾರ್ಜುನ ಖರ್ಗೆ

ನವದೆಹಲಿ, ಏ. 14 (ಪಿಟಿಐ) ಸಂವಿಧಾನಶಿಲ್ಪಿ ಡಾ. ಬಿ ಆರ್‌ ಅಂಬೇಡ್ಕರ್‌ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿರುವ ಕಾಂಗ್ರೆಸ್‌‍ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಸಂವಿಧಾನವು ಇಂದು ಪಿತೂರಿ ದಾಳಿಯನ್ನು

14 Apr 2026 11:27 am
2026 -27ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿ ಪ್ರಕಟ

ಬೆಂಗಳೂರು,ಏ.14- ರಾಜ್ಯ ಸರ್ಕಾರಿ ನೌಕರರ 2026 -27ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳನ್ನು ಸರ್ಕಾರ ಸೋಮವಾರ ಹೊರಡಿಸಿದ್ದು, ಎಲ್ಲ ವರ್ಗದ ಹುದ್ದೆಗಳಿಗೆ ಅನ್ವಯವಾಗುವಂತೆ ಆಯಾ ವೃಂದಗಳ ಕಾರ್ಯನಿರತ ಬಲದ ಗರಿಷ್ಠ ಶೇ.6ಕ್ಕ

14 Apr 2026 11:25 am
ನಾಳೆ ಆದಿಚುಂಚನಗಿರಿ ಶ್ರೀ ಕ್ಷೇತ್ರಕ್ಕೆ ಪ್ರಧಾನಿ ಭೇಟಿ, ಮೋದಿಗಾಗಿ ವಿಶೇಷ ಮೈಸೂರು ಪೇಟ ಸಿದ್ದ

ಬೆಂಗಳೂರು,ಏ.14- ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಒಕ್ಕಲಿಗರ ಶಕ್ತಿ ಕೇಂದ್ರ ಎನಿಸಿದ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಶ್ರೀ ಕ್ಷೇತ್ರದ ಮಾಜಿ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಬ

14 Apr 2026 11:23 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-04-2026)

ನಿತ್ಯ ನೀತಿ : ಮಾತು ಬೆಳೆಸುತ್ತಾ ಮೌನಿಯಾಗುವ ಬದಲು… ಮಾತು ಮುಗಿಸಿ ಸುಮನಾಗುವುದು ಒಳ್ಳೆಯದು.. ಪಂಚಾಂಗ : ಮಂಗಳವಾರ, 14-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಚೈತ್ರ / ಪಕ್ಷ: ಕೃಷ್ಣ / ತಿಥಿ: ದ್ವಾದಶಿ / ನಕ್ಷ

14 Apr 2026 6:31 am
ಹಿಂದೂ ಯುವತಿಯರನ್ನೇ ಟಾರ್ಗೆಟ್‌ ಲವ್‌ ಜಿಹಾದ್‌ ಆರೋಪ : ಮುಸ್ತಫಾ ವಿರುದ್ಧ ದೂರು

ಬೆಂಗಳೂರು,ಏ.13- ಹಿಂದೂ ಯುವತಿಯರನ್ನೇ ಟಾರ್ಗೆಟ್‌ ಮಾಡಿಕೊಂಡು ಅವರಿಗೆ ಆಸೆ, ಆಮಿಷವೊಡ್ಡಿ ಲವ್‌ ಜಿಹಾದ್‌ ಮಾಡುತ್ತಿದ್ದಾನೆ ಎಂದು ಮುಸ್ತಫಾ ಎಂಬಾತನ ವಿರುದ್ಧ ಕೊಪ್ಪಳ ನಗರ ಠಾಣೆಗೆ ದೂರು ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್‌

13 Apr 2026 4:04 pm
ಹುಚ್ಚು ಪ್ರೀತಿಗಾಗಿ ಹೆತ್ತವರಿಗೆ ವಿಷವಿಟ್ಟ ಪುತ್ರಿ

ಮರೆನಾ, ಏ. 13- ಸ್ನೇಹಿತನನ್ನು ಮದುವೆ ಯಾಗುವ ಉದ್ದೇಶದಿಂದ ಅಪ್ರಾಪ್ತ ಬಾಲಕಿ ಯೊಬ್ಬಳು ತನಗೆ ಜೀವ ಕೊಟ್ಟ ತಂದೆ-ತಾಯಿಗೆ ವಿಷವಿಟ್ಟು ಕೊಲ್ಲಲು ಯತ್ನಿಸಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.ಪ್ರೀತಿಯ ಅಮಲಿನಲ್ಲಿ

13 Apr 2026 4:01 pm
ಜಯಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿ ವಿರುದ್ಧ ದೂರು ನೀಡಿದ್ದ ಮಹಿಳೆ ಯೂಟರ್ನ್‌

ಬೆಂಗಳೂರು,ಏ.13- ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ ಮಾಡಿದ್ದ ಮಹಿಳೆ ಈಗ ಉಲ್ಟಾ ಹೊಡೆದಿದ್ದಾರೆ. ತಮ್ಮ ಮೇಲೆ ಸ್ವಾಮೀಜಿ ಲೆ

13 Apr 2026 3:51 pm
ಏ.15ರಂದು ಬಾಲಗಂಗಾಧರನಾಥ ಶ್ರೀಗಳ ಭೈರವೈಕ್ಯಮಂದಿರ ಉದ್ಘಾಟನೆ : ಪ್ರಧಾನಿ ಸ್ವಾಗತಕ್ಕೆ ಸಿದ್ಧತೆ

ಆದಿಚುಂಚನಗಿರಿ,ಏ.13- ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಪದಭೂಷಣ ಡಾ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಶ್ರೀಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿಯವರು ಏ.15 ರಂದು ಲೋಕಾರ್ಪಣೆ ಮಾಡಲಿದ್ದು, ಸ

13 Apr 2026 3:49 pm
ಹೈಕಮಾಂಡ್‌ ಹೇಳಿದರೆ ರಾಜೀನಾಮೆಗೆ ಸಿದ್ಧ : ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು,ಏ.13- ಹಿರಿಯ ಸಚಿವರು ರಾಜೀನಾಮೆ ನೀಡಬೇಕೆಂದು ಹೈಕಮಾಂಡ್‌ ತೀರ್ಮಾನ ತೆಗೆದುಕೊಂಡು ಬದಲಾವಣೆ ಮಾಡಬೇಕಾದರೆ ಅದನ್ನು ಪ್ರಶ್ನಿಸದೇ ಒಪ್ಪಿಕೊಳ್ಳಲೇ ಬೇಕಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

13 Apr 2026 3:42 pm
ಇಸ್ರೇಲ್‌ನಿಂದ ಶಾಂತಿ ಮಾತುಕತೆ ಭಂಗ : ಇರಾನ್‌

ಟೆಹ್ರಾನ್‌, ಏ.13- ಪಾಕ್‌ನಲ್ಲಿ ನಡೆಯುತ್ತಿದ್ದ ಸಂಧಾನ ಸಭೆ ವಿಫಲವಾಗಲು ಇಸ್ರೇಲ್‌ ಕಾರಣ ಎಂದು ಇರಾನ್‌ ಆರೋಪಿಸಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾಗಲು ಇಸ್ರೇಲ್‌ ಪ್ರಧಾನಿ ಕಾರಣ ಎಂ

13 Apr 2026 3:41 pm
ಮಹಾರಾಷ್ಟ್ರ : ವ್ಯಾನ್‌ ಮತ್ತು ಸಿಮೆಂಟ್‌ ಮಿಕ್ಸರ್‌ ನಡುವೆ ಭೀಕರ ರಸ್ತೆ ಅಪಘಾತ, 9 ಮಂದಿ ಸಾವು

ಥಾಣೆ,ಏ.13- ವ್ಯಾನ್‌ ಮತ್ತು ಸಿಮೆಂಟ್‌ ಮಿಕ್ಸರ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂಬತ್ತು ಮಂದಿ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮ

13 Apr 2026 3:38 pm
ವಿಧಾನಸೌಧಕ್ಕೆ ಮರಳುವುದು ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ : ಹೆಚ್ಡಿಕೆ

ಬೆಂಗಳೂರು,ಏ.13- ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. ಬೃಹತ್‌ ಹಾಗೂ

13 Apr 2026 3:34 pm
ಸ್ತ್ರೀಗೆ ಶಾಸನ ಶಕ್ತಿ : 21ನೇ ಶತಮಾನದ ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿದ ಪ್ರಧಾನಿ ಮೋದಿ

ನವದೆಹಲಿ,ಏ.13- ಲೋಕಸಭೆ ಮತ್ತು ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವ ನಾರಿ ಶಕ್ತಿ ವಂದನ್‌ ಅಧಿನಿಯಮ್‌ (ಸಂವಿಧಾನದ 128 ನೇ ತಿದ್ದುಪಡಿ 2023) ಮಸೂದೆಯು 21 ನೇ ಶತಮಾನದಲ್ಲಿ ಭಾರತ ತೆಗೆದುಕೊಳ್ಳಲಿರುವ ಅತೀ ದೊಡ್

13 Apr 2026 3:33 pm
ಅಮೆರಿಕ-ಇರಾನ್ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಮತ್ತಷ್ಟು ಏರಿಕೆ

ನ್ಯೂಯಾರ್ಕ್‌, ಏ.13: ಇರಾನ್‌ ಬಂದರುಗಳನ್ನುನಿರ್ಬಂಧಿಸುವುದಾಗಿ ಅಮೆರಿಕಾ ಘೋಷಿಸಿದ ಬಳಿಕ ತೈಲದ ಬೆಲೆಗಳು ಏರಿಕೆಯಾಗಿವೆ.ಅಮೆರಿಕದ ಕಚ್ಚಾ ತೈಲದ ಬೆಲೆ 8 ಶೇಕಡಾ ಏರಿ ಪ್ರತಿ ಬ್ಯಾರೆಲ್‌ಗೆ 104.24 ಡಾಲರ್‌ಗೆ ತಲುಪಿದರೆ. ಅಂತರರಾಷ್

13 Apr 2026 1:17 pm
ಇರಾನ್‌ ಮಾತುಕತೆಗೆ ಬರದಿದ್ದರೆ ನಮಗೆ ನಷ್ಟವಿಲ್ಲ ; ಟ್ರಂಪ್‌

ವಾಷಿಂಗ್ಟನ್‌, ಏ. 13- ಇರಾನ್‌ ಮತ್ತು ಮಾತುಕತೆಗೆ ಬರುತ್ತದೆಯೋ ಅಥವಾ ಹಾಗೇ ಇರುತ್ತದೋ ಅನ್ನುವ ಬಗ್ಗೆ ನಮಗೆ ಯಾವುದೇ ಕಾಳಜಿ ಇಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಗುಡುಗಿದ್ದಾರೆ. ಪಾಕಿಸ್ತಾನದ ಆತಿಥ್ಯದಲ್ಲಿ ನಡೆ

13 Apr 2026 12:13 pm
ಜಲಿಯನ್‌ವಾಲಾಬಾಗ್‌ ಹುತಾತ್ಮರಿಗೆ ರಾಷ್ಟ್ರಪತಿ ಮುರ್ಮು ನಮನ

ನವದೆಹಲಿ, ಏ. 13 (ಪಿಟಿಐ) ಕಳೆದ 1919 ರ ಜಲಿಯನ್‌ ವಾಲಾ ಬಾಗ್‌ ಹತ್ಯಾಕಾಂಡದಲ್ಲಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಗೌರವ ಸಲ್ಲಿಸಿದರು ಮತ್ತು ರಾಷ್ಟ್ರವು ಅವರಿಗೆ ಯಾವಾಗಲೂ

13 Apr 2026 12:09 pm
ಉತ್ತರ ಪ್ರದೇಶ : ಟ್ರಕ್‌ಗೆ ಬಸ್‌‍ ಡಿಕ್ಕಿಯಾಗಿ 7 ಮಂದಿ ದುರ್ಮರಣ

ಹಾಪುರ್‌, ಏ. 13 (ಪಿಟಿಐ) ಇಂದು ಮುಂಜಾನೆ ಉತ್ತರಪ್ರದೇಶದಲ್ಲಿ ಮದುವೆಯಿಂದ ಹಿಂತಿರುಗುತ್ತಿದ್ದ ಬಸ್‌‍ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ವರನ ತಂದೆ ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇತರ ಏಳು

13 Apr 2026 12:06 pm
ಮಂಡ್ಯ : ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ವ್ಯಕ್ತಿ ಆತ್ಮಹತ್ಯೆ

ಮಳವಳ್ಳಿ,ಏ.13-ಪೊಸ್ಕೋ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ ಜಾಮೀನಿನ ಮೇಲೆ ಹೊರ ಬಂದಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ತಳಗವಾದಿ ಗ್ರಾಮದಲ್ಲಿ ಜರುಗಿದೆ. ಗ್ರಾಮ

13 Apr 2026 12:04 pm
ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿಗೆ ಅಂಕಗಳ ಬದಲು ಗ್ರೇಡ್‌ ನೀಡುವ ಕುರಿತು ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು,ಏ.13- ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಮುಖ್ಯವಾಗಿ ಹಿಂದಿ ವಿಷಯಕ್ಕೆ ಅಂಕಗಳ ಬದಲು ಗ್ರೇಡ್‌ ನೀಡುವ ನಿರ್ಧಾರ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕ

13 Apr 2026 11:27 am
ಶಿಕ್ಷಕರ ವರ್ಗಾವಣೆಯಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು,ಏ.13- ಕರ್ನಾಟಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುವ ವಿವಿಧ ವರ್ಗದ ಶಿಕ್ಷಕರ ವರ್ಗಾವಣೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಅದಕ್ಕಾಗಿ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವ

13 Apr 2026 11:23 am
ಇನ್ನು ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ

ಬೆಂಗಳೂರು,ಏ.13- ಇದುವರೆಗೆ 10ನೇ ತರಗತಿಯವರೆಗೆ ಮಾತ್ರ ಇದ್ದ ಉಚಿತ ಪಠ್ಯಪುಸ್ತಕ ವಿತರಣೆ ಯೋಜನೆಯನ್ನು 2026-27ನೇ ಸಾಲಿನಿಂದ ಪದವಿ ಪೂರ್ವ (ಪಿಯು) ಕಾಲೇಜಿನ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ. ಇನ್ನು ಮುಂದೆ ಎಲ್ಲಾ ಸರ್ಕಾರಿ ಪಿಯ

13 Apr 2026 11:20 am
ಬಿಸಿಲ ಬೇಗೆಗೆ ತತ್ತರಿಸಿದ ಜನ : ಎಸಿ, ಕೂಲರ್‌ಗಳಿಗೆ ಫುಲ್ ಡಿಮ್ಯಾಂಡ್

ಬೆಂಗಳೂರು,ಏ.13- ಬಿರುಬೇಸಿಗೆಯ ಬಿಸಿಲು ರಾಜ್ಯದ ಜನತೆಯನ್ನು ಬೆಂಡಾಗಿಸಿದ್ದು ಮನೆಯಲ್ಲಿದ್ದರೆ ಸೆಖೆ, ಹೊರಗಡೆ ಬಂದರೆ ಬಿಸಿಲ ಧಗೆಯಿಂದ ಬಳಲುವಂತಾಗಿದೆ. ಕೂಲ್‌ಸಿಟಿ ಗಾರ್ಡನ್‌ಸಿಟಿಯಲ್ಲಿ ಸದ್ಯ ಹಗಲಿನಲ್ಲಿ 35 ರಿಂದ 36 ಡಿಗ್ರಿ ತ

13 Apr 2026 11:12 am
ಕಾಡಾನೆ ದಾಳಿಗೆ ರೈತ ಬಲಿ : ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಬೇಲೂರು, ಏ.12- ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದೆ. ತಾಲ್ಲೂಕಿನ ಅರೇಹಳ್ಳಿ ಹೋಬಳಿ ಕಣಗುಪ್ಪೆ ಗ್ರಾಮದ ರಾಜಶೆಟ್ಟಿ (ರಾಮಶೆಟ್ಟಿ 60) ಕಾಡಾನೆ ದಾಳಿಗೆ ಬಲ

12 Apr 2026 3:30 pm
ಕ್ಯಾನ್ಸರ್‌ ಕತೆ ಕಟ್ಟಿ ಬೆತ್ತಲೆ ವೀಡಿಯೋ ಮಾಡಿಸಿ ಟೀಚರ್ ಟಾರ್ಚರ್‌ ಕೊಟ್ಟಿದ್ದ ನಯವಂಚಕ ಅರೆಸ್ಟ್

ಬೆಂಗಳೂರು, ಏ.12- ಗುರುತು ಪರಿಚಯ ಇರುವವರನ್ನೇ ಈ ಕಾಲದಲ್ಲಿ ನಂಬೋದು ಕಷ್ಟ… ಅದರಲ್ಲೂ ಸಾಮಾಜಿಕ ಜಾಲತಾಣ ದಲ್ಲಿ ಪರಿಚಯ ವಾದರನ್ನು ನಂಬೋದಾದರೂ ಹೇಗೆ? ವಂಚಕನ ನಯನವಾದ ಮಾತಿಗೆ ಮರುಳಾಗಿ ಶಿಕ್ಷಕಿಯೊಬ್ಬರು ಭಾರೀ ಎಡವಟ್ಟು ಮಾಡಿಕ

12 Apr 2026 3:24 pm
ತನ್ನಿಂದ ದೂರವಾದ ಹುಡುಗಿಗೆ ಕೊನೆಯ ವಿಡಿಯೋ ಕಾಲ್ ಮಾಡಿ ಪ್ರಿಯಕರ ಆತ್ಮಹತ್ಯೆ

ಬೆಂಗಳೂರು,ಏ.12- ಪ್ರೀತಿಸುತ್ತಿದ್ದ ಹುಡುಗಿ ನನ್ನಿಂದ ದೂರವಾಗುತ್ತಿದ್ದಾಳೆ ಎಂದು ಯುವಕನೊಬ್ಬ ಆಕೆಗೆ ವಿಡಿಯೋ ಕಾಲ್‌ ಮಾಡಿ ನಂತರ ಆತಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ನ್ಯೂ ಟೌನ್‌ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದ

12 Apr 2026 3:19 pm
ಇರಾನ್‌ ಮೇಲೆ ಮತ್ತೆ ದಾಳಿ ಮಾಡುವುದಾಗಿ ಟ್ರಂಪ್‌ ಬೆದರಿಕೆ

ವಾಷಿಂಗ್ಟನ್‌,ಏ.12- ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್‌ ಮಾತುಕತೆ ವಿಫಲಗೊಂಡ ಬೆನ್ನಲ್ಲೇ ಅಧ್ಯಕ್ಷ ಡೊನಾ;ಲ್ಡ್ ಟ್ರಂಪ್‌ ಅವರು ಇರಾನ್‌ ಮೇಲೆ ಮತ್ತೆ ದಾಳಿ ನಡೆಸುವ ಬೆದರಿಕೆಯೊಡ್ಡಿದ್ದಾರೆ. ಮಾತುಕತೆ

12 Apr 2026 3:15 pm
ಮಹಿಳಾ ಮೀಸಲಾತಿ ಬೆಂಬಲಿಸುವಂತೆ ಸರ್ವ ಪಕ್ಷಗಳಿಗೆ ಪ್ರಧಾನಿ ಮೋದಿ ಪತ್ರ

ನವದೆಹಲಿ,ಏ.12- ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ರಾಜಕೀಯ ಪಕ್ಷಗಳ ಸದನ ನಾಯಕರಿಗೆ ಪತ್ರ ಬರೆದಿದ್ದು, ನಾರಿ ಶಕ್ತಿ ವಂದನ್‌ಅಧಿನಿಯಮ್‌ ಎಂದು ಕರೆಯಲ್ಪಡುವ ಮಹಿಳಾ ಮೀಸಲಾತಿ ಕಾಯ್ದೆಯ ಅನುಷ್ಠಾನಕ

12 Apr 2026 3:13 pm
ಸಿಇಟಿ-2026 : ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು, ಏ.12- ಎಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂ ಸಿದಂತೆ ಏ.23 ಮತ್ತು 24 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹಾಗೂ ಏ.22ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ ಕರ್ನಾಟಕ ಪರ

12 Apr 2026 3:10 pm
ಇರಾನ್‌ ವಿರುದ್ಧ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ : ನೆತನ್ಯಾಹು

ನವದೆಹಲಿ,ಏ.12- ಇರಾನ್‌ ವಿರುದ್ಧದ ಅಭಿಯಾನವು ಇಸ್ಲಾಮಿಕ್‌ ಗಣರಾಜ್ಯದ ಪರಮಾಣು ಮತ್ತು ಬ್ಯಾಲಿಸ್ಟಿಕ್‌ ಕ್ಷಿಪಣಿ ಕಾರ್ಯಕ್ರಮಗಳನ್ನು ಸದೆ ಬಡಿಯುವಲ್ಲಿ ಯಶಸ್ವಿಯಾಗಿದೆ. ಇರಾನ್‌ ಮೇಲೆ ತೀವ್ರ ಒತ್ತಡ ಹೇರಲಾಗುತ್ತಿದ್ದು, ಇದರಿ

12 Apr 2026 3:07 pm
ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕಾರ

ಬೆಂಗಳೂರು,ಏ.12- ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಅಂಗೀಕರಿಸಿದ್ದಾರೆ. ಅಬ್ದು

12 Apr 2026 3:05 pm
ಸಂಸತ್ ಅಧಿವೇಶನಕ್ಕೆ ಕಡ್ಡಯವಾಗಿ ಹಾಜರಾಗುವಂತೆ ಸಂಸದರಿಗೆ ಬಿಜೆಪಿ ವಿಪ್‌

ನವದೆಹಲಿ,ಏ.12- ಗುರುವಾರದಿಂದ ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ ಸದನದಲ್ಲಿ ಸದಸ್ಯರು ಕಡ್ಡಯವಾಗಿ ಹಾಜರಿರಬೇಕು ಎಂದು ಬಿಜೆಪಿ ತನ್ನ ಎಲ್ಲಾ ಸಂಸದರಿಗೆ ಮೂರು ಸಾಲಿನ ವಿಪ್‌ ಜಾರಿ ಮಾಡಿದೆ.ತನ್ನ ಎಲ್ಲಾ ಸಂಸದರಿಗೆ ವಿಪ್

12 Apr 2026 3:04 pm
26ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ದೆಹಲಿಗೆ ದೌಡು

ಬೆಂಗಳೂರು,ಏ.12- ಸಚಿವ ಸಂಪುಟ ಪುನರ್‌ ರಚನೆಯಾಗಬೇಕೆಂದು ಹೈಕಮಾಂಡ್‌ ಮೇಲೆ ಒತ್ತಡ ಹೇರಲು ಸುಮಾರು 26ಕ್ಕೂ ಹೆಚ್ಚು ಮಂದಿ ಶಾಸಕರು ಇಂದು ದೆಹಲಿಗೆ ತೆರಳಲಿದ್ದಾರೆ.ನಾಳೆ ಬೆಳಗ್ಗೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ

12 Apr 2026 3:01 pm
ಅಮೆರಿಕದ ಸಿಯಾಟಲ್‌ ನಗರದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ

ನ್ಯೂಯಾರ್ಕ್‌,ಏ.12: ಅಮೆರಿಕದ ಸಿಯಾಟಲ್‌ ನಗರದಲ್ಲಿ ಖ್ಯಾತ ಭಾರತೀಯ ತತ್ವಜ್ಞಾನಿ ಮತ್ತು ಆಧ್ಯಾತಿಕ ನಾಯಕ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಸಿಯಾಟಲ್‌ನ ವ್ಯಸ್ತ ಪ್ರದೇಶವಾದ ವೆಸ್ಟ್ಲೇಕ್‌ ಸ್ಕ್

12 Apr 2026 2:35 pm
ಸಂವಿಧಾನವನ್ನು ಮುಗಿಸುವುದೇ ಆರ್‌ಎಸ್‌‍ಎಸ್‌‍-ಬಿಜೆಪಿ ಮುಖ್ಯ ಧ್ಯೇಯ : ರಾಹುಲ್‌ ಗಾಂಧಿ

ನವದೆಹಲಿ-ಭಾರತದಲ್ಲಿ ಎಲ್ಲರನ್ನೂ ಸಮಾನರೆಂದು ಪರಿಗಣಿಸಬಾರದು ಎಂದು ಆರ್‌ಎಸ್‌‍ಎಸ್‌‍-ಬಿಜೆಪಿ ಬಯಸುವುದರಿಂದ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್‌‍ ನಾಯಕ ಹಾಗೂ ಲೋಕಸಭೆಯ ಪ್ರ

12 Apr 2026 2:01 pm