ಜೈಸಲೇರ್. ಅ.14 (ಪಿಟಿಐ) ರಾಜಸ್ಥಾನದ ಜೈಸಲ್ಮೇರ್ನಿಂದ ಜೋಧ್ಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಠಾತ್ತನೆ ಹೊತ್ತಿ ಉರಿದು 20 ಜನರು ಸಜೀವ ದಹನವಾಗಿದ್ದು, 16 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 57 ಪ್ರಯಾಣಿಕರನ್ನು ಹೊತ್
ನವದೆಹಲಿ, ಅ. 14 (ಪಿಟಿಐ) ಭಾರತವು ಮಂಗೋಲಿಯಾದಿಂದ ಯುರೇನಿಯಂ ಪಡೆಯುವ ಸಾಧ್ಯತೆ ಮತ್ತು ದ್ವಿಪಕ್ಷೀಯ ರಕ್ಷಣಾ ಸಂಬಂಧಗಳನ್ನು ಹೆಚ್ಚಿಸುವ ಕ್ರಮಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಮಂಗೋಲಿಯಾ ಅಧ್ಯಕ್ಷ ಖುರೆಲ್ ಸುಖ್ ಉಖ್ನಾ ನ
ಚಂಡೀಗಢ, ಅ. 14 (ಪಿಟಿಐ) ಪಂಜಾಬ್ ಪೊಲೀಸರು ಅಮೃತಸರ ಮೂಲದ ವ್ಯಕ್ತಿಯೊಬ್ಬರನ್ನು ಬಂಧಿಸುವ ಮೂಲಕ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಭೇದಿಸಿರುವುದಾಗಿ ಹೇಳಿಕೊಂಡಿದ್ದಾರೆ.ಆರೋಪಿ ಅಮರ್ಬೀರ್ ಸಿಂಗ್ನಿಂದ ಪೊಲೀಸರ
ತುಮಕೂರು,ಅ.15-ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ನಿರ್ಮಿಸಿರುವ 100 ಹಾಸಿಗೆಗಳ ನೂತನ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 7ರಂದು ಲೋಕಾರ
ಚಿಕ್ಕಮಗಳೂರು,ಅ.15-ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಮಾವನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ಅಮಟೆ ತಿಳಿಸಿದರು. ಆರೋಪಿ
ಹಾಸನ,ಅ.15-ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನದ 6ನೇ ದಿನವಾದ ಇಂದೂ ಸಹ ಸಾಗರೋಪಾಧಿಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ನಿರಂತರ ದರ್ಶನ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ದರ್ಶನ ಪಡೆಯಲಿದ್ದ
ಚಿಕ್ಕಮಗಳೂರು,ಅ.15-ಹೆಂಡತಿಯನ್ನುಕೊಂದು ಶವವನ್ನು ಕೊಳವೇ ಬಾವಿಯಲ್ಲಿ ಹೂತು ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಕಡೂರು ತಾಲೂಕಿನ ಆಲಘಟ್ಟ ಗ್ರಾಮದಲ್ಲಿ ಘಟನೆ ನಡೆದಿದ್ದು, ಭಾರತಿ (28) ಮೃತ ದುರ್ದೈವಿ ಎಂದು ಗುರುತಿಸಲಾಗಿದ
ಕನ್ನಡ ಕಿರುತೆರೆಯ ಮನರಂಜನೆಯ ಮಹಾರಾಜ ಎಂದೇ ಖ್ಯಾತಿ ಪಡೆದಿರುವ ಕನ್ನಡ ವಾಹಿನಿಯ ಸಂಬಂಧಗಳನ್ನು ಸಂಭ್ರಮಿಸುವ ಅತೀದೊಡ್ಡ ಹಬ್ಬ ಕನ್ನಡ ಕುಟುಂಬ ಅವಾರ್ಡ್ಸ್-2025′ ಕ್ಷಣಗಣನೆ ಶುರುವಾಗಿದೆ. ಕೋಟಿ ಕಣ್ಣುಗಳು ಕಾತುರತೆಯಿಂದ ಕಾಯು
ಬೆಂಗಳೂರು, ಅ.15- ಸರ್ಕಾರಿ ಆಸ್ತಿಗಳ ಆವರಣದಲ್ಲಿ ಆರ್ಎಸ್ಎಸ್ನ ಚಡುವಟಿಕೆಗಳನ್ನು ನಿರ್ಬಂಧಿಸುವಂತೆ ಪತ್ರ ಬರೆದಿದ್ದ ಗ್ರಾಮೀಣಾಭಿವವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು
ನಿತ್ಯ ನೀತಿ : ಪ್ರಾರಬ್ಧ ಕರ್ಮವನ್ನು ಅನುಭವಿಸಿದ ಮೇಲೆ ನಿಶ್ಚಯವಾಗಿಯೂ ಸತ್ಕರ್ಮದ ಫಲವು ದೊರೆಯುತ್ತದೆಂಬ ದೃಢ ವಿಶ್ವಾಸ, ನಂಬಿಕೆಯನ್ನಿಟ್ಟು ಸ್ಥೈರ್ಯದಿಂದ ಬದುಕಬೇಕು. ಪಂಚಾಂಗ : ಬುಧವಾರ, 15-10-2025ವಿಶ್ವಾವಸುನಾಮ ಸಂವತ್ಸರ / ಅಯನ
ಉದಯಪುರ : ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್
ಬೆಂಗಳೂರು, ಅ.14- ಇತ್ತೀಚೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ. ತಮಿಳು
ಬೆಂಗಳೂರು,ಅ.14– ನಗರದಲ್ಲಿ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದಾಗಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಸಿದ್ದಾರೆ. ಪ್ರತಿಕಾಗೋಷ್ಠಿಯ
ಬೆಂಗಳೂರು,ಅ.14-ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಅಮೆರಿಕಾದ ಪ್ರಜೆಗಳಿಗೆ ವಂಚಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಹೆಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು ಪ್ರಮುಖ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ನಗರದಲ್ಲಿ
ಬೆಂಗಳೂರು,ಅ.14– ಮೆಡಿಕಲ್ ವೀಸಾದಲ್ಲಿ ಭಾರತಕ್ಕೆ ಬಂದು ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಮಹಿಳೆ ಸೇರಿ ಇಬ್ಬರನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಬಂಧಿಸಿ 2.15 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ
ಬೆಂಗಳೂರು,ಅ.14-ನಗರದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದ ಗಣತಿದಾರರಿಗೆ ಸವಾಲಾಗಿದ್ದು ಸಾಕು ನಾಯಿಯೊಂದು ದಾಳಿನಡೆಸಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ. ಹಲವು ವಿಘ್ನಗಳೊಂದಿಗೆ ಪ್ರಾರಂಭವಾದ
ರಾಯ್ಪುರ, ಅ.14- ನಕ್ಸಲರು ಅರಣ್ಯದಲ್ಲಿ ಅಡಗಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕ ವಸ್ತು ಗಳನ್ನು ವಶಪಡಿಸಿಕೊಳ್ಳುವಲ್ಲಿ ಜಾರ್ಖಂಡ್ ಪೊಲೀಸರು ಯಶಸ್ವಿಯಾಗಿದ್ದಾರೆ. ಭದ್ರತಾ ಪಡೆ ಹಾಗೂ ಬಿಜಾಪುರ ಪೊಲೀಸರು ನಡೆಸಿದ ಜಂಟಿ ಕಾ
ಬೆಂಗಳೂರು,ಅ.14- ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರು, ಹಿಂದುಳಿದವರ ಚಾಂಪಿಯನ್ ಅಲ್ಲ. ಬದಲಿಗೆ ಅವರು ದಲಿತರು, ಹಿಂದುಳಿದವರಿಗೆ ಮೋಸ ಮಾಡಿದವರು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು, ಅ.14– ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಅನೂರ್ಜಿತಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ನಂಜೇಗೌಡ ಅವರ ಶಾಸಕ ಸ್ಥಾನವನ್ನು ಊರ್ಜಿತಗೊಳಿಸ
ನವದೆಹಲಿ, ಅ. 14 (ಪಿಟಿಐ) ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ಸರಣಿಯನ್ನು 2-0 ಇಂದ ಕ್ಲೀನ್ ಸ್ವೀಪ್ ಮಾಡಿದೆ. ಶುಭಮನ್ ಗಿಲ್ ಭಾರತದ ಟೆಸ್ಟ್ ತಂಡದ ನಾಯಕರಾಗಿ ಮೊದಲ ಸರಣಿ
ನವದೆಹಲಿ, ಅ. 14 (ಪಿಟಿಐ) ಭಾರತದಲ್ಲಿ ತಯಾರಿಸಲಾಗಿರುವ ಕೆಮ್ಮಿನ ಸಿರಪ್ಗಳಾದ ಕೋಲ್ಡ್ರೀಫ್, ರೆಸ್ಪಿಫ್ರೆಶ್ ಟಿಆರ್ ಮತ್ತು ರೀಲೈಫ್ಗಳ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಎಚ್ಚರಿಕೆ ನೀಡಿದೆ ಮತ್ತು ಇವು
ಬೆಂಗಳೂರು, ಅ.14- ರಾಜ್ಯದಲ್ಲಿ ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಾಸ್ತವಾಂಶವನ್ನು ಕಾಂಗ್ರೆಸ್ ಹಿರಿಯ ಶಾಸಕರಾದ ಆರ್.ವಿ. ದೇಶಪಾಂಡೆ ತೆರೆದಿಟ್ಟಿರುವುದರಲ್ಲಿ ತಪ್ಪೇನಿಲ್ಲ ಎಂದು ಜೆಡಿಎಸ್ ಯುವ ಘಟಕದ ರ
ಶ್ರೀನಗರ, ಅ.14– ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನೆಯು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದಾಗ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿ
ಬೆಂಗಳೂರು,ಅ.14-ಕಾಂಗ್ರೆಸ್ ಎಂಬ ಅಧಿಕಾರ ಸೃಷ್ಟಿಯ ಫ್ಯಾಕ್ಟರಿ ಹೊರತುಪಡಿಸಿದಂತೆ ನಿಮ್ಮ ಜೀವನದಲ್ಲಿ ಯಾವ ರಾಷ್ಟ್ರ ಭಕ್ತ ಸಂಘಟನೆಯಲ್ಲಿ ನೀವು ಸೇವೆ ಸಲ್ಲಿಸಿದ್ದೀರಿ, ಆಧಾರ ಸಹಿತ ಮಾಹಿತಿ ಕೊಡಿ ಎಂದು ಸಚಿವ ಪ್ರಿಯಾಂಕ್ ಖರ
ನವದೆಹಲಿ, ಅ.14– ಅಫ್ಘಾನ್ ಸಚಿವರ ಭಾರತ ಭೇಟಿಗೆ ಖ್ಯಾತ ಚಿತ್ರಕಥೆಗಾರ-ಗೀತರಚನೆಕಾರ ಜಾವೇದ್ ಅಖ್ತರ್ ಅವರು ಅಸಾಮಾಧಾನ ವ್ಯಕ್ತಪಡಿಸಿದ್ದಾರೆ. ಮುತ್ತಕಿ ಪ್ರಸ್ತುತ ಭಾರತಕ್ಕೆ ಆರು ದಿನಗಳ ಭೇಟಿಯಲ್ಲಿದ್ದಾರೆ, 2021 ರಲ್ಲಿ ಅಫ್ಘ
ಬೆಂಗಳೂರು,ಅ.14- ರಾಜಧಾನಿ ಬೆಂಗಳೂರಿನಲ್ಲಿ ಹಾಳಾಗಿರುವ ರಸ್ತೆಗುಂಡಿಗಳು ಮತ್ತು ಕಸದ ಸಮಸ್ಯೆ ಕುರಿತು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಆರೋಪ ಭಾರೀ ವಿವಾದಕ್ಕೆ ಕಾರಣವಾಗಿದೆ.
ಉಡುಪಿ,ಅ.14-ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಆತ್ಮಹತ್ಯೆ ಶರಣಾಗಿದ್ದಾರೆ. ಸುದೀಪ್ ಭಂಡಾರಿ ಕಳೆದ ರಾತ್ರಿ ಬ್ರಹಾವರ ಸಮೀಪದ ಬಾರ್ಕೂರು ಬಳಿ ರೈಲಿಗೆ ಸಿಕ್ಕಿ ಆತ್ಮಹತ್ಯೆಗೆ ಮಾಡಿಕೊಂಡಿದ
ಬೆಂಗಳೂರು,ಅ.14-ರಾಜಿಕೀಯ ಗದ್ದಲದ ನಡುವೆ ರಾಜ್ಯಾದ್ಯಂತ ಬೆಳ್ಳಂಬೆಳಿಗ್ಗೆ ಏಕಕಾಲದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಅಕ್ರಮವಾಗಿ ಗಳಿಸಿದ್ದ ಸಂಪತ್ತು ಬಯಲಿಗೆಳೆದಿದೆ. ಅಕ್ಕಮ ಆಸ್ತಿಗಳಿಕೆ
ಹಾಸನ,ಅ.14-ಹಾಸನಾಂಬೆ ದರ್ಶನೋತ್ಸವದ ಸಾರ್ವಜನಿಕ ದರ್ಶನದ 5ನೇ ದಿನವಾದ ಇಂದು ಸಹ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾಗಿದ್ದು, ಈ ಭಾರಿ ಶಿಷ್ಟಾಚಾರ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿದ್ದು, ಎಲ್ಲರ
ಬೆಂಗಳೂರು,ಅ.14-ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ 2500 ಹೆಚ್ಚುವರಿ ಬಸ್ಗಳ ವ್ಯವಸ್ಥೆ ಕಲ್ಪಿಸಿದೆ.ಕೆಂಪೇಗೌಡ ಬಸ್
ಉಡುಪಿ : ಹಿರಿಯ ನಟ, ರಂಗಕರ್ಮಿ ರಾಜು ತಾಳಿಕೋಟೆ ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ರಾಜು ತಾಳಿಕೋಟೆ ನಿಧನ ಹೊಂದಿದ್ದಾರೆ . ರಾಜು ತಾಳಿಕೋಟೆ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಪರೀಕ್ಷ
ಹೈದರಾಬಾದ್,ಅ.13- ಮನೆಗೆ ಕುಡಿದು ಬಂದು ಮೇಲೆ ಹಲ್ಲೆ ನಡೆಸುತ್ತಿದ್ದ ಕಾರಣ ಪತ್ನಿಯೇ ಮಗನ ಎದುರೇ ಗಂಡನನ್ನು ಇಟ್ಟಿಕೆಗೆಯಿಂದ ತಲೆಗೆ ಬಡಿದು ಕೊಲೆ ಮಾಡಿರುವ ಘಟನೆ ಕೇಶಂಪೇಟೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಪ್ಪು ಕುಮಾರ್
ಥಾಣೆ,ಅ.13- ವಿದ್ಯುತ್ ತಂತಿಗೆ ಸಿಲುಕಿದ್ದ ಪಾರಿವಾಳವನ್ನು ರಕ್ಷಿಸಲು ಹೋದ ಫೈರ್ ಗ್ರೇಡ್ನ ಅಧಿಕಾರಿ ತಮ ಪ್ರಾಣ ಕಳೆದುಕೊಂಡಿದ್ದು, ಸಹಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಖಾರ
ಚಿಕ್ಕಮಗಳೂರು,ಅ.13 – ಕಳೆದ ಐದು ತಿಂಗಳ ಹಿಂದೆಯಷ್ಟೇ ವಿವಾಹವಾಗಿ ಕೌಟುಂಬಿಕ ಕಲಹದಿಂದ ತವರು ಸೇರಿದ್ದು, ಪತ್ನಿಯನ್ನು ಪತಿಯೇ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ನೇತ
ಕೊಲ್ಲಂ, ಅ. 13 (ಪಿಟಿಐ)– ಪ್ರಾಣ ಕಳೆದುಕೊಳ್ಳಲು ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸಲು ಹೋದ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಕೇರಳದ ಕೊಲ್ಲಂನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಇಲ್ಲಿಗೆ ಸಮ
ಬೆಂಗಳೂರು, ಅ.13– ಚಾರ್ಜ್ಗೆ ಹಾಕಿದ್ದ ಇವಿ ಸ್ಕೂಟರ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿರುವ ಘಟನೆ ಬಸವೇಶ್ವರ ನಗರದಲ್ಲಿ ರಾತ್ರಿ ನಡೆದಿದೆ. ಶಿವನಹಳ್ಳಿಯ 1ನೇ ಕ್ರಾಸ್ನ ನಿವಾಸಿ ಮುಕೇಶ್ ಎಂಬುವವರು ಮನೆಯ ನೆಲ ಮಳಿಗೆಯಲ್
ಬೆಂಗಳೂರು,ಅ.13- ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯೆಗೆ ಕಿರುಕುಳ ನೀಡಿದ ಸಹಪ್ರಯಾಣಿಕನನ್ನು ಹಿಡಿದು ಸಂಜಯನಗರ ಠಾಣೆ ಪೊಲೀಸರಿಗೆ ಒಪ್ಪಿಸಲಾಗಿದೆ. ದೊಡ್ಡಬಳ್ಳಾಪುರದಿಂದ ಕೆಎಸ್ಆರ್ಟಿಸಿ ಬಸ್ನಲ್ಲಿ ವೈದ್ಯೆಯೊಬ
ಧಾರವಾಡ,ಅ.13– ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಎಂಟು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ತಾಲ್ಲೂಕಿನ ತೇಗೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನ
ಬೆಂಗಳೂರು,ಅ.13- ನಾವು ಆರ್ಎಸ್ಎಸ್ ಅಜೆಂಡಾ ಇಟ್ಟುಕೊಂಡೇ ಜನರ ಬಳಿ ಹೋಗುತ್ತೇವೆ. ಒಂದು ವೇಳೆ ಕಾಂಗ್ರೆಸ್ನವರು ಇದನ್ನು ವಿರೋಧಿಸುವುದಾದರೆ ವಿಧಾನಸಭೆ ವಿಸರ್ಜಿಸಿ ಜನರ ಬಳಿ ಬನ್ನಿ ನೋಡೋಣ. ಯಾರು ಗೆಲ್ಲುತ್ತಾರೆ ನೋಡಿ
ಬೆಂಗಳೂರು, ಅ.13- ಒಂದು ವಾರದ ಚಿಕಿತ್ಸೆಯ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಜ್ವರ ಹಾಗೂ ಮೂತ್ರದ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದುದರಿಂದ ಆಸ್ಪತ್ರೆಗೆ ದಾಖಲಾಗಿದ
ಬೆಂಗಳೂರು,ಅ.13– ಸರ್ಕಾರಿ ಜಾಗ ಹಾಗೂ ಶಾಲಾ ಆವರಣ ಸೇರಿದಂತೆ ಮತ್ತಿತರ ಕಡೆ ಆರ್ಎಸ್ಎಸ್ ಬೆಂಬಲಿತ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವುದು ವಿವಾದದ ಬಿರುಗಾಳಿ ಎ
ಬೆಂಗಳೂರು, ಅ.13-ಡ್ರಾಪ್ ಕೊಡುವ ನೆಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ನಲ್ಲಿ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ವೆಸಗಿ ಪರಾರಿಯಾಗಿದ್ದ ಇಬ್ಬರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀ
ಬೆಂಗಳೂರು, ಅ.13- ಆರ್ಎಸ್ಎಸ್ ದೊಣ್ಣೆ ಹಿಡಿದು ಪಥಸಂಚಲನ ನಡೆಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ಖರ್ಗೆ ಆರ್ಎಸ್ಎಸ್ನ ನೋದಣಿ ದಾಖಲೆಪ
ನವದೆಹಲಿ, ಅ.13– ತಮಿಳುನಾಡಿನ ಸೂಪರ್ ಸ್ಟಾರ್ ವಿಜಯ್ ಭಾಷಣದ ವೇಳೆ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 41 ಅಮಾಯಕರು ಪ್ರಾಣ ಕಳೆದುಕೊಂಡ ಘಟನೆ ಸತ್ಯಾಸತ್ಯತೆ ಆರಿಯಲು ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಆದೇ
ಬೆಂಗಳೂರು,ಅ.13- ಗ್ಯಾರೆಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿರುವುದು ರಾಜ್ಯ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನು ಹೇಗೆ ಅಧೋಗತಿಗೆ ತಳ್ಳಿದೆ ಎನ್ನ
ನವದೆಹಲಿ, ಅ.13- ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಲಾಲೂ ಕುಟುಂಬಕ್ಕೆ ಮತ್ತೆ ಕಂಟಕ ಎದುರಾಗಿದೆ.ಐಆರ್ಸಿಟಿಸಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ
ಕಣ್ಣೂರು, ಅ.13- ರಾಜಕಾರಣಕ್ಕೆ ಗುಡ್ಬೈ ಹೇಳಿ ಮತ್ತೆ ಸಿನಿಮಾರಂಗಕ್ಕೆ ವಾಪಸ್ ಹೋಗುವುದಾಗಿ ಕೇಂದ್ರ ಸಚಿವ ಸುರೇಶ್ ಗೋಪಿ ಹೇಳಿಕೊಂಡಿದ್ದಾರೆ.ಆರ್ಥಿಕ ಸಂಕಷ್ಟವನ್ನು ಉಲ್ಲೇಖಿಸಿ, ಕೇಂದ್ರ ಸಚಿವ ಸುರೇಶ್ ಗೋಪಿ ರಾಜಕೀಯದಿಂ
ಹಾಸನ,ಅ.13- ಹಾಸನಾಂಬ ದರ್ಶದ 4ನೇ ದಿನವಾದ ಇಂದು ಕೂಡ ಭಕ್ತ ಸಾಗರವೇ ಹರಿದುಬಂದಿದ್ದು, ಶಿಷ್ಟಾಚಾರ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿದ್ದು, ಭಕ್ತರಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಮದ್ಯರಾತ್ರಿಯಿಂದಲೇ ಸಂತೇಪೇಟೆ ಸರ್ಕಲ್ ರಸ್ತ
ವಾಷಿಂಗ್ಟನ್. ಅ13. ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದ್ದು ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಸದ್ಯ ಹಮಾಸ್ ಒತ್ತೆಯಾಳುಗಳ ಬಿಡುಗಡೆಗೂ ಮುನ್ನ ಪಶ್ಚಿ
ವಿಜಯಪುರ,ಅ.13-ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಯುವಕರನ್ನು ತಾಲ್ಲೂಕಿನ ಕನ್ನೂರು ಗ್ರಾಮ
ಶ್ರೀನಗರ, ಅ.13- ಚಳಿಗಾಲದ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ತಡೆಯುವ ಸಲುವಾಗಿ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಎಲ್ಒಸಿಯಲ್ಲಿ ( ಗಡಿ ನಿಯಂತ್ರಣ ರೇಖೆ) ಉಗ್ರ ಲಾಂಚ್ಪ್ಯಾಡ್ಗಳು ಸಕ್ರಿಯಗೊಂಡಿ
ಭದೋಹಿ, ಅ. 13 (ಪಿಟಿಐ) ಉತ್ತರ ಪ್ರದೇಶದಲ್ಲಿ ಎಂಟು ವರ್ಷದ ಬುಡಕಟ್ಟು ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ವ್ಯಕ್ತಿಯ ವಿರುದ್ಧ ಇಲ್ಲಿನ ಸ್ಥಳೀಯ ಆಡಳಿತವು ಕಠಿಣ ರಾಷ್ಟ್ರೀಯ ಭದ್ರತ
ಚೆನ್ನೈ, ಅ. 13 (ಪಿಟಿಐ) ಮಧ್ಯಪ್ರದೇಶದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕರಾದ ಶ್ರೀ ಸ್ರಿಸನ್ ಫಾರ್ಮಾಸ್ಯುಟಿಕಲ್ಸ್ ಮತ್ತು ತಮಿಳುನಾಡಿನ ಎಫ್ಡಿಎಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ ಸ
ನಿತ್ಯ ನೀತಿ : ಸಾಧಿಸುವ ತನಕ ಕಿವುಡನಾಗು.. ಸಾಧಿಸಿದ ಬಳಿಕ ಮೂಕನಾಗು.. ಪಂಚಾಂಗ : ಸೋಮವಾರ, 13-10-2025ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಆಶ್ವಯುಜ / ಪಕ್ಷ:ಕೃಷ್ಣ / ತಿಥಿ: ಸಪ್ತಮಿ / ನಕ್ಷತ್ರ: ಅರ್ದ್ರಾ / ಯೋಗ: ಪ
ಬೆಂಗಳೂರು, ಅ.12- ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಉದ್ಯಾನವನ ನಡಿಗೆ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಮುನಿರತ್ನ ಪ್ರತಿಭಟನೆ ನಡೆಸಿ, ಗದ್ದಲ ಎಬ್ಬಿಸಿದ್ದರಿಂದಾಗಿ ಕಾವೇರ
ಬೆಂಗಳೂರು, ಅ.12- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎರಡನೇ ದಿನವೂ ತಮ್ಮ ಉದ್ಯಾನ ನಡಿಗೆಯನ್ನು ಮುಂದುವರೆಸಿದ್ದು, ಬೆಂಗಳೂರು ಉತ್ತರ ಪಾಲಿಕೆಯ ಮತ್ತಿಕೆರೆಯಲ್ಲಿರುವ ಜೆ.ಪಿ. ಪಾರ್ಕ್ನಲ್ಲಿ ಸಾರ್ವಜನಿಕರ ಜೊತೆ ಸಂವಾದ ನಡೆಸ
ನವದೆಹಲಿ, ಅ.12- ಕಳೆದ 1984 ರಲ್ಲಿ ಅಮೃತಸರದ ಸ್ವರ್ಣ ಮಂದಿರದಿಂದ ಭಯೋತ್ಪಾದಕರನ್ನು ಹೊರದಬ್ಬಲು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಸೂಚನೆಯ ಮೇರೆಗೆ ನಡೆಸಲಾದ ಆಪರೇಷನ್ ಬ್ಲೂ ಸ್ಟಾರ್ ತಪ್ಪು ಮಾರ್ಗವಾಗಿತ್ತು ಮತ್ತು ಆ ತಪ್ಪಿಗ
ಕನಕಪುರ, ಅ.12– ರಾಜಿ ಮಾಡುವ ನೆಪದಲ್ಲಿ ಕರೆಸಿಕೊಂಡು ಯುವಕನ ಎದೆ ಮೇಲೆ ಕಲ್ಲು ಎತ್ತಿಹಾಕಿ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಕಳೆದ ರಾತ್ರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗೆಂಡಿಗೆರೆಯಲ್ಲಿ ನಡೆದಿದೆ. ಯಡವನಗೇಟ್
ಆಗ್ರಾ, ಅ. 12 (ಪಿಟಿಐ) ಅಫ್ಘಾನಿಸ್ತಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಆಗ್ರಾ ಭೇಟಿ ರದ್ದಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಆದಾಗ್ಯೂ, ಆಗ್ರಾದ ಅಧಿಕಾರಿಗಳು ರದ್ದತಿಗೆ ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ.
ಭೋಪಾಲ್, ಅ.12- ಜಾತಿ ಆಧಾರಿತ ತಾರತಮ್ಯದ ಆಘಾತಕಾರಿ ಘಟನೆಯಲ್ಲಿ, ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ಅವಮಾನಿಸಿದ ಕಾರಣಕ್ಕಾಗಿ ಬ್ರಾಹ್ಮಣ ವ್ಯಕ್ತಿಯ ಪಾದಗಳನ್ನು ತೊಳೆದು ನೀರು ಕುಡಿಯುವಂತೆ ಒತ್ತಾಯಿ
ಬೆಂಗಳೂರು, ಅ.12- ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗೊಲ್ಲಪಲ್ಲಿ ಗ್ರಾಮದ ಬಳಿ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾ
ಬೆಂಗಳೂರು, ಅ.12– ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಮೇಲೆ ಹಲ್ಲೆ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷದ ಗೂಂಡಾಗಿರಿ ಸಂಸ್ಕೃತಿ ಅನಾವರಣಗೊಂಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಾ
ಬೆಂಗಳೂರು,ಅ.12- ಇತ್ತೀಚೆಗೆ ಆರಂಭಗೊಂಡ ನಮ ಮೆಟ್ರೋದ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ರೈಲುಗಳ ಸಂಚಾರ ಸಮಯದಲ್ಲಿ ವ್ಯತ್ಯಯವಾಗಿದೆ. ಹಳದಿ ಮಾರ್ಗದಲ್ಲಿ ಸಂಚರಿಸುವ ಒಂದು ರೈಲಿನಲ್ಲಿ ತಾಂತ್ರಿಕ ಸಮಸ್ಯೆ
ನವದೆಹಲಿ, ಅ.12- ಅಫ್ಘಾನಿಸ್ತಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಖಿ ಭಾರತ ಪ್ರವಾಸದಲ್ಲಿರುವಾಗಲೇ ಅತ್ತ ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯಲ್ಲಿ ತಾಲಿಬಾನ್ ಪಡೆಗಳು ಗಡಿಯಲ್ಲಿ ಪಾಕಿಸ್ತಾನಿ ಪಡೆಗಳ ಮೇಲೆ ಮುಗಿ ಬಿದಿದ್ದ
ಹಾಸನ , ಅ.12– ಹಾಸನಾಂಬ ದರ್ಶನೋತ್ಸವದ ಎರಡನೇ ದಿನವಾದ ಶನಿವಾರ ಭಕ್ತರ ದಂಡೆ ಹರಿದು ಬಂದಿದ್ದು, ಅಚ್ಚುಕಟ್ಟಾದ ವ್ಯವಸ್ಥೆ, ಸುಲಲಿತಾ ದರ್ಶನಕ್ಕೆ ಮನಸೋತಿರುವ ಭಕ್ತಗಣ, ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತದ ಕಾರ್ಯವೈಖರಿಗೆ
ಹುಳಿಯಾರು, ಅ.12- ಕಳೆದ ಮೂರ್ನಾಲ್ಕು ದಿನಗಳಿಂದ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಬೀಳುತ್ತಿರುವ ಮಳೆಯಿಂದ ತಾಲ್ಲೂಕಿನ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದಿರುವ ರಾಗಿ ಬೆಳೆಗೆ ಜೀವದಾನ ಲಭಿಸಿದಂತಾಗಿದ್ದು, ಬೆಳೆಗಾರರು ಈಗ
ಬೀದರ್,ಅ.13- ಆಟ ಆಡುವಾಗ ಬಾವಿಗೆ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಈಶ್ವರ ಕಾಲೋನಿಯಲ್ಲಿ ನಡೆದಿದೆ. ಶೇಖ್ ನುಸ್ತಕಿಮ್ ಅಕ್ಬರಲಿ(6) ಮೃತ ಬಾಲಕನಾಗಿದ್ದಾನೆ. ಮನೆಯ ಪಕ್ಕದಲ್ಲಿ ಆಟ ಆಡುವ
ಪಾಟ್ನಾ, ಅ.12- ಹೆಣ್ಣುಬಾಕನೊಬ್ಬ ಮತ್ತೊಂದು ಮದುವೆಯಾಗಲು ಸಮ್ಮತಿ ನೀಡದ ಎರಡನೇ ಹೆಂಡತಿಯನ್ನು ಬೆಂಕಿ ಹಚ್ಚಿ ಕೊಂದಿರುವ ಘಟನೆ ಬಿಹಾರದಲ್ಲಿ ನಡೆದಿದೆ. ತನ್ನ ಎರಡನೇ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಪಾಪಿ
ನವದೆಹಲಿ, ಅ.12– ದೇಶದ ಹಲವು ರಾಜ್ಯಗಳಲ್ಲಿ ಹೆಣ್ಣು ಶಿಶುಹತ್ಯೆ ಮತ್ತು ಭ್ರೂಣಹತ್ಯೆಯಿಂದಾಗಿ ಕ್ಷೀಣಿಸುತ್ತಿರುವ ಲಿಂಗ ಅನುಪಾತದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶೆ ಬಿ.ವಿ. ನಾಗರತ್ನ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಲಕ್ನೋ,ಅ.12- ಖ್ಯಾತ ರಾಮಕಥಾ ನಿರೂಪಕ ಮತ್ತು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಜಗದ್ಗುರು ರಾಮಭದ್ರಾಚಾರ್ಯರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆಕ್ಷೇಪಾರ್ಹ ವೀಡಿಯೊಗಳನ್ನು 48 ಗಂಟೆಗಳ ಒಳಗೆ ತೆಗೆದುಹಾಕ
ಬೆಂಗಳೂರು, ಅ.12- ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಬಗ್ಗೆ ಒಕ್ಕಲಿಗ ಸಮುದಾಯದ ನಾಯಕರು ಹಾಗೂ ಮಠಾಧೀಶರ ಮಹತ್ವದ ಸಭೆ ನಾಳೆ ನಡೆಯಲಿದೆ. ಈ ಸಮೀಕ್ಷೆ ಆರಂಭಕ್ಕೂ ಮ
ನಿತ್ಯ ನೀತಿ : ಜನ್ಮಪೂರ್ತಿ ಪುಸ್ತಕ ಓದಿದೆ ಏನೂ ಕಲಿಯಕ್ಕೆ ಆಗಲಿಲ್ಲಾ! ಹತ್ತಿರದಿಂದ ಕೆಲವು ಮುಖಗಳ ಓದಿದೆ ನೂರಾರು ಪಾಠ ಕಲಿತೆ..!! ಪಂಚಾಂಗ : ಭಾನುವಾರ, 12-10-2025ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಆಶ್ವಯ
ಬೆಂಗಳೂರು, ಅ.11– ಡಿಸೆಂಬರ್ನಲ್ಲಿ ರಾಜಕೀಯ ಕ್ರಾಂತಿಯಾಗಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬದಲಾಗುತ್ತಾರೆ, ನಿತಿನ್ ಗಡ್ಕರಿ ಹೊಸದಾಗಿ ಪ್ರಧಾನಿಯಾಗುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ್ಲಾಡ್ ಸ್ಫೋಟಕ ಹೇ
ಬೆಂಗಳೂರು, ಅ.11 – ಪ್ರಿಯತಮೆಗೆ ಹಣ, ಆಭರಣ ಕೊಡಲು ತಮ್ಮ ಸಂಬಂಧಿಕರ ಮನೆಯಲ್ಲಿಯೇ ನಗದು ಸೇರಿದಂತೆ 52.71 ಲಕ್ಷ ರೂ. ಬೆಲೆಯ ಚಿನ್ನಾಭರಣ ಕಳ್ಳತನ ಮಾಡಿ ನಾಟಕವಾಡಿದ್ದ ಯುವಕನೊಬ್ಬನನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಟ
ಬೆಂಗಳೂರು, ಅ.11- ಉಪನ್ಯಾಸಕರೊಬ್ಬರ ಮನೆಗೆ ಜಾಗೃತ ದಳದ ಅಧಿಕಾರಿಗಳಂತೆ ನುಗ್ಗಿ 1.40 ಕೋಟಿ ರೂ. ದೋಚಿದ್ದ ಏಳು ಮಂದಿ ಡಕಾಯಿತರ ತಂಡವನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಉಪನ್ಯಾಸಕರ ಕಾರು ಚಾಲಕನಾಗಿ ಕೆಲಸ ಮಾಡುತ್
ಮಂಡ್ಯ, ಅ.11– ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ನವೆಂಬರ್ 14ರಂದು ಪ್ರಕಟವಾಗಲಿದ್ದು, ಆ ಬಳಿಕ ಸಂಪುಟ ಪುನರ್ ರಚನೆಯ ಬಗ್ಗೆ ಮುಖ್ಯಮಂತ್ರಿ ಮತ್ತು ಪಕ್ಷ ಚರ್ಚೆ ಮಾಡಿ ನಿರ್ಧರಿಸಲಾಗುವುದು ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮ
ಬೆಂಗಳೂರು, ಅ.11– ಯಮರೂಪಿಯಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು 4ನೆ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹಾಲಕ್ಷ್ಮಿ ಬಡಾವಣೆಯ 1ನೆ ಹಂತದ ಸಿಗ್ನಲ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಬೋವಿಪಾಳ್ಯದ ನಿವಾಸಿ ಭುವ
ಬೆಂಗಳೂರು, ಅ.11- ನಿರ್ಮಾಣ ಹಂತದ ವಸತಿ ಸಮುಚ್ಚಯದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು 13ನೇ ಮಹಡಿಯಿಂದ ಕೆಳಗೆ ಬಿದ್ದು, ಮೃತಪಟ್ಟಿರುವ ದುರ್ಘಟನೆ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಮ್ದೇವ್ ಮೆಡಿಕಲ್ಸ್ ಬಳಿ ನಡೆದಿದ
ನವದೆಹಲಿ,ಅ.11- ದೇಶದಲ್ಲಿ ಹಲವಾರು ಮಕ್ಕಳ ಸಾವಿಗೆ ಕಾರಣವಾಗಿ ಈಗಾಗಲೇ ಹಲವು ರಾಜ್ಯಗಳಲ್ಲಿ ನಿಷೇಧಕ್ಕೊಳಪಟ್ಟಿರುವ ಕೋಲ್ಡಿಫ್ ಕೆಮ್ಮು ಸಿರಪ್ ಗುಣಮಟ್ಟದಿಂದ ಕೂಡಿಲ್ಲ ಎಲ್ಲ ಎಂದು ಘೋಷಿಸಿದ ನಂತರ ದೆಹಲಿ ಸರ್ಕಾರವು ಮಾರಾಟ
ನವದೆಹಲಿ,ಅ.11- 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ನೀಡಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ಗ್ರೂಪ್ ಕಂಪನಿ ರಿಲಯನ್ಸ್ ಪವರ್ನ ಸಿಎಫ್ಒ ಅಶೋಕ್ ಪಾಲ್ ಅ
ಬೆಂಗಳೂರು,ಅ.11– ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಭಕ್ತರು ಹಾಗೂ ಪ್ರವಾಸಿಗರಿಗೆ ಪ್ರವಾಸಿತಾಣಗಳನ್ನು ಪರಿಚಯಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ಟಿಸಿ) ವತಿಯಿಂದ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಸ
ವಾಷಿಂಗ್ಟನ್, ಅ.11– ಚೀನಾದ ಆಮದುಗಳ ಮೇಲೆ ನವೆಂಬರ್ 1ರಿಂದ ಅಥವಾ ಅದಕ್ಕೂ ಮುಂಚಿನಿಂದಲೇ ಶೇ.100ರಷ್ಟು ಹೆಚ್ಚುವರಿ ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅವರ ಈ ನಿರ್ಧಾರವು ಹಣಕಾಸು ಮಾರುಕ
ಬೆಂಗಳೂರು, ಅ.11- ಸುರಂಗ ರಸ್ತೆಯಿಂದಾಗಿ ಲಾಲ್ಬಾಗ್, ಕಬ್ಬನ್ಪಾರ್ಕ್ ಸೇರಿದಂತೆ ಪ್ರಮುಖ ಉದ್ಯಾನವನಗಳಿಗೆ ಹಾನಿಯಾಗಲಿದೆ ಎಂಬ ಆಕ್ಷೇಪದ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡ
ಬೆಂಗಳೂರು, ಅ.11-ಶಾಸಕರ ಭವನದ ವಾಹನಗಳ ಬಾಡಿಗೆಯ ಮೇಲೆ ವಿಧಿಸುತ್ತಿದ್ದ ಜಿಎಸ್ಟಿ ಪ್ರಮಾಣವನ್ನು ಶೇ.18ರಿಂದ ಶೇ.5ಕ್ಕೆ ಇಳಿಸಿ ಪರಿಷ್ಕರಣೆ ಮಾಡಲಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ಕೇಂದ್
ಥಾಣೆ, ಅ.11-ಆನ್ಲೈನ್ ಟ್ರೇಡಿಂಗ್ ಪ್ಲಾಟ್ಫಾರ್ಮ್ನಲ್ಲಿ ಷೇರುಗಳಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಿದ ಸೈಬರ್ ವಂಚಕರು ಅಣ್ಣ-ತಂಗಿಗೆ ಸುಮಾರು 2.35 ಕೋಟಿ ರೂ. ವಂಚಿಸಿರುವ ಥಾಣೆ ನಗರದಲ್ಲಿ ನಡೆದಿದೆ. ಸಾಮಾಜಿಕ ಮಾಧ್ಯಮದಲ
ಚೆನ್ನೈ, ಅ.11-ಖಾಸಗಿ ವಿಮಾನವೊಂದು ಮಧುರೈನಿಂದ 76 ಪ್ರಯಾಣಿಕರನ್ನು ಚೆನ್ನೈಗೆ ಕರೆತರುತ್ತಿರುವಾಗ ಪೈಲೆಟ್ ಮುಂದಿನ ಕಿಟಿಕಿ ಗಾಜು ಒಡೆದು ಹೋದ ಘಟನೆ ಕಳೆದ ರಾತ್ರಿ ನಡೆದಿದೆ. ವಿಮಾನ ಇಳಿಯುವ ಮುನ್ನ ಪೈಲಟ್ ಕಿಟಕಿ ಗಾಜು ಬಿರುಕು
ಬೆಂಗಳೂರು,ಅ.11- ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಹಾರ ಚುನಾವಣೆಗೆ ಎಷ್ಟು ಕೋಟಿ ಹಣ ಲೂಟಿ ಮಾಡಿ ರಾಹುಲ್ ಗಾಂಧಿಗೆ ಚಂದಾ ನೀಡುವ ಭರವಸೆ ಕೊಟ್ಟಿದ್ದಾರೆ ಎಂದು ವಿಧಾನಸಭೆಯ ಪ್ರತಿ
ಹಾಸನ, ಅ.11- ಹಾಸನಾಂಬೆದೇವಿಯ ಸಾರ್ವಜನಿಕ ದರ್ಶನದ 2ನೇ ದಿನವಾದ ಇಂದು ಸಹ ಜನಸಾಗರವೇ ಹರಿದುಬಂದಿತ್ತು. ಮುಂಜಾನೆ 4 ಗಂಟೆಯಿಂದಲೇ ಭಕ್ತರು ಸರತಿಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ವಿಐಪಿ, ವಿವಿಐಪಿ ಪಾಸ್ಗಳು ಇಲ್ಲದಿರುವ
ನಿತ್ಯ ನೀತಿ : ಈ ಜಗತ್ತಿನಲ್ಲಿ ಎಲ್ಲವೂ ಬೆಲೆ ಬಾಳುವಂಥಾದ್ದೇ.. ಒಂದು ಸಿಗುವ ಮೊದಲು ಮತ್ತು ಕಳೆದುಕೊಂಡ ನಂತರ.. ಪಂಚಾಂಗ : ಶನಿವಾರ, 11-10-2025ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಆಶ್ವಯುಜ / ಪಕ್ಷ:ಕೃಷ್ಣ / ತಿ
ಜಿಯೋಹಾಟ್ಸ್ಟಾರ್ ಅ. 10 ರಿಂದ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಸ್ಟ್ರೀಮ್ ಆಗಲಿರುವ ಭವ್ಯ ಫ್ಯಾಂಟಸಿ ಆಕ್ಷನ್ ದೃಶ್ಯವಾದ ಮಿರೈನ ವಿಶೇಷ ಡಿಜಿಟಲ್ ಪ್ರೀಮಿಯರ್ ಅನ್ನು ಘೋಷಿಸಿದೆ. ಬಹು ನಿರೀಕ್ಷಿತ ಚಿತ್ರವು ಎಮೋಷನ