ಬೆಂಗಳೂರು: ಸರ್ಕಾರಿ ವಲಯ, ಬ್ಯಾಂಕಿಂಗ್, ಸಂಶೋಧನ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ “ಕೃತಕ ಬುದ್ದಿಮತ್ತೆ” (ಎಐ) ಬಳಕೆಯ ಮೂಲಕ ಕೆಲಸದ ಒತ್ತಡವನ್ನು ಸುಧಾರಿಸಿ, ಕೆಲಸದಲ್ಲಿ ಚುರುಕುತನ ಮೂಡಿಸುವ ಉದ್ದೇಶದಿಂದ ಇಎಸ್
ನವದೆಹಲಿ, ನ.28- ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರು ವುದು ನನಗೆ ಸಿಕ್ಕ ಪುಣ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿದ್ದಾರೆ. ಗೀತಾ ಪಠಣಕ್ಕ
ನವದೆಹಲಿ, ನ. 28– ಕೆಂಪು ಕೋಟೆ ಕಾರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಎಂದು ಗುರುತಿಸಲಾಗಿರುವ ಡಾ. ಶಾಹೀನ್ ಸಯೀದ್ ಅವರನ್ನು ಹರಿಯಾಣದ ಫರೀದಾಬಾದ್ನಲ್ಲಿರುವ ಅಲ್ ಫಲಾಹ್ ವಿಶ್ವವಿದ್ಯಾನಿಲಯಕ್ಕೆ ಕರೆದೊಯ್ಯಲಾಗಿದೆ. ಕೆಂ
ಉಡುಪಿ,ನ.28- ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನಾನಿಸಲಾಯಿತು. ಪರ್ಯಾಯ ಪುತ್ತಿಗೆ ಮಠಾ
ಉಡುಪಿ,ನ.28-ನಮಗೆ ನಮ ಮಹಿಳೆಯರು ಹಾಗೂ ನಾಗರಿಕರ ರಕ್ಷಣೆಯನ್ನು ಹೇಗೆ ಮಾಡ ಬೇಕೆಂಬುದು ಗೊತ್ತಿದೆ. ನವ ಭಾರತ ಇಂದು ಯಾರಿಗೂ ತಲೆಬಾಗುವುದಿಲ್ಲ ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮತ್ತೆ ಪಾಕಿಸ್ತಾನಕ್ಕೆ ಎಚ್ಚರಿಕ
ಬೆಂಗಳೂರು,ನ.28-ಪರಶಿವನೇ ಧರೆಗಿಳಿದು ಬಂದರೂ ಪರಪ್ಪನ ಅಗ್ರಹಾರದ ಅವ್ಯವಸ್ಥೆ ಸರಿಪಡಿಸಲು ಸಾಧ್ಯವಿಲ್ಲ ಎನ್ನುವುದು ಮತ್ತೊಮೆ ಸಾಬೀತಾಗಿದೆ.ಈ ಹಿಂದೆ ಹಲವಾರು ಭಾರಿ ಬಂಧೀಖಾನೆಗಳಲ್ಲಿ ಮೊಬೈಲ್ ಚಾರ್ಜರ್, ಬೀಡಿ ಸಿಗರೇಟ್ ಮತ್
ಬೆಂಗಳೂರು, ನ.28- ಗದ್ದುಗೆ ಗುದ್ದಾಟದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಮುನಿಸು ತೀವ್ರ ಸ್ವರೂಪಕ್ಕೆ ತಿರುಗಿದ್ದು, ಇಂದು ಬಹಿರಂಗವಾಗಿದೆ. ಮಹಿಳಾ ಮತ್ತು ಮಕ್ಕಳ ಕ
ಬೆಂಗಳೂರು : ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಶ್ರೀ ಕೃಷ್ಣನ ನೆಲೆವೀಡು ಹಾಗೂ ಹಿಂದುಗಳ ಧಾರ್ಮಿಕ ಶ್ರಾದ್ದಾ ಕೇಂದ್ರವಾದ ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರು ಭರ್ಜರಿ ರೋಡ್ ಶೋ ನಡೆಸುವ ಮೂಲಕ ಕರಾವಳಿ ಜನತೆಯ ಮನೆ
ಹೈದರಾಬಾದ್, ನ. 28– ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ದಲ್ಲಿ ಶ್ರೀವಾರಿ ಲಡ್ಡುಗಳಿಗೆ ಸಂಬಂಧಿಸಿದ ಕಲಬೆರಕೆ ತುಪ್ಪ ಹಗರಣದ ತನಿಖೆಯಲ್ಲಿ ನಿರ್ಣಾಯಕ ಬೆಳವಣಿಗೆಯೊಂದರಲ್ಲಿ, ತನಿಖಾಧಿಕಾರಿಗಳು ದೇವಾಲಯದ ಅಧಿಕಾರಿಯನ್ನು
ಚೆನ್ನೈ,ನ. 28: ಡಿಟ್ವಾ ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಭಾರತದ ಕರಾವಳಿ ಪ್ರದೇಶಗಳಲ್ಲಿ ಹವಾಮಾನ ಪರಿಸ್ಥಿತಿ ಹದಗೆಡುವ ಲಕ್ಷಣಗಳು ಗೋಚರಿಸುತ್ತಿವೆ. ಬಂಗಾಳಕೊಲ್ಲಿಯಲ್ಲಿನ ಆಳವಾದ ವಾಯುಭಾರ ಕುಸಿತವು ಡಿಟ್ವಾ ಚಂಡಮಾರುತವಾಗಿ
ಶ್ರಾವಸ್ತಿ, ನ. 28 (ಪಿಟಿಐ) ಆಸ್ತಿ ವಂಚಕ ವಕೀಲ ಉಡುಗೊರೆ ಆಸೆಗಾಗಿ ಹೆತ್ತವರನ್ನೇ ಅವರ ಮೂವರು ಮಕ್ಕಳು ಕೊಲೆ ಮಾಡಿರುವ ಹೀನಕೃತ್ಯ ಉತ್ತರಪ್ರದೇಶದಲ್ಲಿ ನಡೆದಿದೆ. ವಕೀಲನ ಪಿತೂರಿಗೆ ಮರುಳಾಗಿ ಹೆತ್ತವರನ್ನೆ ಕೊಂದಿದ್ದ ಮೂವರು ಮಕ
ಹಾಂಗ್ ಕಾಂಗ್, ನ. 28 (ಎಪಿ) ಹಾಂಗ್ ಕಾಂಗ್ನ ಬಹುಮಹಡಿ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 100ಕ್ಕೇ ಏರಿಕೆಯಾಗಿದೆ.ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದವರು ಎರಡನೇ ದಿನ
ಕಠಂಡು, ನ. 27 (ಪಿಟಿಐ) ನೇಪಾಳದ ಕೇಂದ್ರ ಬ್ಯಾಂಕ್ ಬಿಡುಗಡೆ ಮಾಡಿರುವ 100 ರೂ.ನ ಹೊಸ ಕರೆನ್ಸಿ ನೋಟುಗಳಲ್ಲಿ ಭಾರತದ ಕೆಲ ಪ್ರದೇಶಗಳನ್ನು ಒಳಗೊಂಡಿರುವ ನಕ್ಷೆ ಮುದ್ರಿಸಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಭಾರತವು ತನ್ನದಾಗಿ
ನಿತ್ಯ ನೀತಿ : ಸಕಾರಾತ್ಮಕ ವ್ಯಕ್ತಿಗಳು ಪ್ರತಿಯೊಂದರಲ್ಲೂ ಒಂದು ಅವಕಾಶವನ್ನು ಹುಡುಕುತ್ತಾರೆ. ನಕಾರಾತ್ಮಕ ವ್ಯಕ್ತಿಗಳು ಪ್ರತಿ ಅವಕಾಶದಲ್ಲೂ ಒಂದು ಸಮಸ್ಯೆಯನ್ನು ಕೆದಕುತ್ತಾರೆ. ಪಂಚಾಂಗ : ಶುಕ್ರವಾರ, 28-11-2025ವಿಶ್ವಾವಸುನಾಮ ಸ
ಮೈಸೂರು, ನ. 27- ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೃಗಾಲಯದಲ್ಲಿ ಕೇಪ್ ಬಫೆಲೋ ಮೃತಪಟ್ಟಿದೆ. 26 ವರ್ಷ 5 ತಿಂಗಳ ರಾಜನ್ ಎಂಬ ಗಂಡು ಕೇಪ್ ಬಫೆಲೋ ನಿಧನ ಹೊಂದಿದ್ದು, 2011ರಲ್ಲಿ ತಿರುವನಂತಪುರದ ಮೃಗಾಲಯದಿಂದ ದತ್ತು ಪಡೆಯಲಾಗಿತ
ಬೆಂಗಳೂರು, ನ.27– ನಗರದಲ್ಲಿ ಇನ್ನು ಮುಂದೆ ಅಕ್ರಮ ಕಟ್ಟಡ ನಿರ್ಮಿಸುವವರಿಗೆ ಉಳಿಗಾಲವಿಲ್ಲ. ಒಂದು ವೇಳೆ ಅಕ್ರಮ ಕಟ್ಟಡ ನಿರ್ಮಾಣ ಮಾಡಿದ್ದರೆ 130 ದಿನಗಳ ಒಳಗೆ ಡೆಮಾಲಿಷನ್ ಆಗಲಿದೆ. ಇರಲಿ ಎಚ್ಚರ. ನಗರದೆಲ್ಲೆಡೆ ನಾಯಿ ಕೊಡೆಗಳಂತೆ
ಪುದುಚೇರಿ,ನ.27- ಸುಮಾರು 90 ಕೋಟಿ ರೂ. ಸೈಬರ್ ವಂಚನೆ ಜಾಲ ಭೇದಿಸಿರುವ ಇಲ್ಲಿನ ಪೊಲೀಸರು ನಾಲ್ವರು ಎಂಜಿನಿಯರಿಂಗ್ ಪದವೀಧರರು ಸೇರಿ 7 ಜನರನ್ನು ಬಂಧಿಸಲಾಗಿದೆ.ಥಾಮಸ್, ಹಯಗ್ರೀವ, ಹರೀಶ್, ಗಣೇಶನ್, ಗೋವಿಂದರಾಜ್, ಯಶ್ವಿ
ಹುಬ್ಬಳ್ಳಿ,ನ.27-ವಿದ್ಯುತ್ ಶಾಕ್ ತಗುಲಿ ಯುವತಿ ಪ್ರಾಣ ಕಳೆದುಕೊಂಡಿರುವ ಘಟನೆ ಹುಬ್ಬಳ್ಳಿ ನಗರದ ಮೂರು ಸಾವಿರ ಮಠದ ಬಳಿ ನಡೆದಿದೆ. ಮೇಘನಾ (24) ಮೃತ ದುರ್ದೈವಿ. ಮನೆಯಲ್ಲಿ ಹಾಕಿದ್ದ ಮೋಟಾರ್ ಆಫ್ ಮಾಡಲು ಹೋಗಿದ್ದ ವೇಳೆ ವಿದ್ಯ
ಬೆಂಗಳೂರು, ನ.27- ಸಿಎಂ ಸಿದ್ದರಾಮಯ್ಯ ಅವರ ಬಣ ಏಕಾಏಕಿ ಚುರುಕಾಗಿದ್ದು, ಡಿ.ಕೆ.ಶಿವ ಕುಮಾರ್ ಅವರಿಗೆ ಪ್ರತಿತಂತ್ರ ರೂಪಿಸುವ ಸಲುವಾಗಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದೆ. ನಗರದ ಶಿವಾನಂದ ಸರ್ಕಲ್ನಲ್ಲಿರುವ ಲೋಕೋಪಯೋಗಿ ಸ
ಬೆಂಗಳೂರು, ನ.27– ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒಂದೇ ವೇದಿಕೆಯಲ್ಲಿ ಕೂರಿಸಿ ಮಾತುಕತೆ ನಡೆಸುವ ಮೂಲಕ ಕುರ್ಚಿ ಕಿತ್ತಾಟವನ್ನು ಬಗೆ ಹರಿಸಿ ಸ್ಪಷ್ಟ ಸಂದೇಶ ರವಾನಿಸಬೇಕೆಂದು ಸಂಪ
ನವದೆಹಲಿ, ನ.27- ಮಹತ್ವದ ಬೆಳವಣಿಗೆಯಲ್ಲಿ ಆಧಾರ್ ಹೊಂದಿರುವ ಒಳನುಸುಳುಕೋರ ರನ್ನೂ ಮತದಾರರೆಂದು ಪರಿಗಣಿಸಬೇಕೆ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಭಾರತಕ್ಕೆ ಒಳನುಗ್ಗುವವರ ಬಳಿ ಆಧಾರ್ ಇದ್ದರೆ ಅವರು ಮತ ಚಲಾವಣೆ ಮಾಡ
ಬೆಂಗಳೂರು,ನ.27- ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಹೈಕಮಾಂಡ್ ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾ
ಬೆಂಗಳೂರು, ನ.27– ರಾಜ್ಯ ರಾಜಕಾರಣದಲ್ಲಿ ನಂಬರ್ಗೇಮ್ ಆಟ ಜೋರಾಗಿದ್ದು, ಪರಸ್ಪರ ಎದುರಾಳಿಗಳ ಬಣದಲ್ಲಿರುವ ಶಾಸಕರನ್ನೇ ಸೆಳೆಯುವ ಪ್ರಯತ್ನ ನಡೆದಿರುವುದು ಬೆಳಕಿಗೆ ಬಂದಿದೆ.ಆರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿ ಆಗ್ತಿರೋ ಕರಾವಳಿ ಸಿನಿಮಾ ತಂಡಕ್ಕೆ ಸದ್ಯ ಹೊಸ ಕಲಾವಿದೆಯ ಸೇರ್ಪಡೆ ಆಗಿದೆ. ಇತ್ತಿಚಿಗಷ್ಟೇ ಕರಾವಳಿ ಸಿನಿಮಾತಂಡಕ್ಕೆ ಮಹಾವೀರನಾಗಿ ರಾಜ್ ಬಿ. ಶೆಟ್ಟಿ ಸೇರಿಕೊಂಡಿದ್ರು ಈಗ ರಾಜ್ ಬಿ
ಬೆಂಗಳೂರು,ನ.27-ನಿಯಂತ್ರಣ ತಪ್ಪಿ ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.ಅಟ್ಟೂರು ಲೇಔಟ್ ನಿವಾಸಿ ಆನಂದ್ (35)
ಬೆಂಗಳೂರು,ನ.27- ಹಿಂದಿನ ಯುಪಿಎ ಸರ್ಕಾರದ ಅವ ಗೆ ಹೋಲಿಸಿದರೆ, ಭಯೋತ್ಪಾದನೆ ಹಾಗೂ ಭಯೋತ್ಪಾದಕರ ನಿರ್ಮೂಲನೆ ಮಾಡುವ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರ ಶ್ಲಾಘನೀಯವಾದುದು ಎಂದು ಬಿಜೆಪಿ ಹೇಳಿದೆ. ಭಯೋತ್ಪಾದನೆಯನ
ಚಳಿಗಾಲದ ತಂಪಿನ ಹೊಡೆತದೊಂದಿಗೆ ಚರ್ಮ ಒಣಗುವುದು, ಚರ್ಮ ತೆಳೆದಂತೆ ಕಾಣುವುದು, ತುಟಿಗಳು ಬಿರುಕು ಬಿಡುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಸರಿಯಾದ ಚರ್ಮದ ಆರೈಕೆ ಅತ್ಯಂತ ಅಗತ್ಯ ಎಂದು ಚರ್ಮರೋಗ ತಜ್ಞರು ತಿಳಿಸುತ್ತಿದ್ದಾರ
ಬೆಂಗಳೂರು, ನ.27– ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಪ್ರಮುಖ ಮೂರ್ನಾಲ್ಕು ಮಂದಿಯನ್ನು ದೆಹಲಿಗೆ ಕರೆಸಿ ಚರ್ಚೆ ಮಾಡುತ್ತೇವೆ. ಮುಂದೆ ಯಾವ ರೀತಿ ನಡೆಯಬೇಕು ಎಂಬ ಸೂಚನೆ ನೀಡಿ, ಎಲ್ಲ
ಬೆಂಗಳೂರು, ನ. 27: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಬೀದಿ ನಾಯಿಗಳ ಮಾಹಿತಿ ಸಂಗ್ರಹಿಸಲು ವಿವಿಧ ಇಲಾಖೆ ಹಾಗೂ ಸಂಸ್ಥೆಗಳಿಗೆ ಐದು ನಗರ ಪಾಲಿಕೆಗಳಿಂದ ನೋಟೀಸ್ ಗಳನ್ನು ಜ
ಚಿಕ್ಕಮಗಳೂರು,ನ.27-ಈ ಬಾರಿಯ ದತ್ತ ಜಯಂತಿ ಉತ್ಸವದ ಬಂದೋಬಸ್ತ್ಗೆ 5 ಸಾವಿರ ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ ಅಮಟೆ ತಿಳಿಸಿ
ಕೊಪ್ಪಳ, ನ.27– ಕಾಂಗ್ರೆಸ್ನ ಯಾವ ನಾಯಕರೂ ಬಿಜೆಪಿಯವರ ಬಳಿ ಹೋಗಿ ಬೆಂಬಲ ಕೊಡಿ ಎಂದು ಕಾಲು ಕಟ್ಟಿಕೊಂಡಿಲ್ಲ. ಹಸಿದು ಕೂತಿರುವ ವಿರೋಧ ಪಕ್ಷಗಳು ಅನಗತ್ಯವಾದ ಚರ್ಚೆಯನ್ನು ಹುಟ್ಟು ಹಾಕಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖ
ಮುಂಬೈ, ನ. 27- ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪ ನಾಯಕಿ ಸತಿ ಮಂಧಾನ ಅವರ ಮದುವೆ ಮುರಿದು ಬೀಳುವ ಸಾಧ್ಯತೆಗಳಿವೆ.ಮಂಧಾನ ಕೈ ಹಿಡಿಯಬೇಕಿದ್ದ ಖ್ಯಾತ ಸಂಗೀತ ನಿರ್ದೇಶಕ ಪಾಲಶ್ ಮುಚ್ಚಲ್ ಅವರು ಈ ಹಿಂದೆ ಬೇರೊಂದು ಯುವತಿಗೂ ತನ್ನ
ಬೆಂಗಳೂರು,ನ.27-ಸರ್ಕಾರ ಕುರ್ಚಿ ಕಿತ್ತಾಟದಲ್ಲಿ ಮುಳುಗಿದ್ದರೆ, ಮತ್ತೊಂದು ಕಡೆ ಆಡಳಿತ ನಿಷ್ಕ್ರಿಯತೆಯಿಂದ ಜೈಲುಗಳು ಕಳ್ಳಭಟ್ಟಿ ತಯಾರಿಕಾ ಫ್ಯಾಕ್ಟರಿಗಳಾಗಿ ಮಾರ್ಪಟ್ಟಿವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಅಶೋಕ
ಕೊಪ್ಪಳ,ನ.27-ಇಲ್ಲಿನ ಸರ್ಕಾರಿ ಹಾಸ್ಟೆಲ್ನಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿಯ ಪೋಷಕರು ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಹಾಸ್
ಪಣಜಿ, ನ. 27 (ಪಿಟಿಐ) ದಕ್ಷಿಣ ಗೋವಾ ಜಿಲ್ಲೆಯ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ 77 ಅಡಿ ಎತ್ತರದ ರಾಮನ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಮಠದ ಪ್ರತಿನಿಧಿಯೊಬ್ಬರು ತ
ಕೋಲ್ಕತ್ತಾ, ನ. 27 (ಪಿಟಿಐ) ಪಶ್ಚಿಮ ಬಂಗಾಳದ ಪ್ರಸ್ತುತ ಮತದಾರರ ಪಟ್ಟಿಯಲ್ಲಿರುವ ಸುಮಾರು 26 ಲಕ್ಷ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯೊಂದಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಚುನಾವಣಾ ಆಯೋಗ ವರದಿ ಮಾಡಿದೆ ಎಂದು ಅಧಿಕಾರಿಯೊಬ
ಮುಂಬೈ, ನ. 27 (ಪಿಟಿಐ) ಕಳೆದ ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂಧೂರ್ ನಂತರ, ಪಾಕಿಸ್ತಾನವು ಪ್ರಪಂಚದಾದ್ಯಂತ ಶಸ್ತ್ರಾಸ್ತ್ರಗಳನ್ನು ಖರೀದಿಸುತ್ತಿರುವುದು ಕಳವಳಕಾರಿ ವಿಷಯವಾಗಿದೆ, ಆದರೆ ಚೀನಾ ತನ್ನ ಹೆಚ್ಚುತ್ತಿರುವ ದೃಢನಿ
ಬೆಂಗಳೂರು, ನ.26- ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ರಾಷ್ಟ್ರಕವಿ ಕುವೆಂಪು ರಾಷ್ಟ್ರೀಯ ಪ್ರಶಸ್ತಿ -2025 ಅನ್ನು ಕೊಂಕಣಿ ಭಾಷೆಯ ಪ್ರಸಿದ್ಧ ಬರಹಗಾರರಾದ ಮತ್ತು ಸರಸ್ವತಿ ಸನ್ಮಾನ್ ಪ್ರಶಸ್ತಿ
ಗುರುಗ್ರಾಮ,ನ.27-ಇಡಿ ಅಧಿಕಾರಿಗಳೆಂದು ಸಂಚಾರ ಪೊಲೀಸರಿಂದ ಹಣ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿ ಬಂಧಿಸಲಾಗಿದೆ.ಬಂಧಿತ ಆರೋಪಿಗಳನ್ನು ಹರಿಯಾಣದ ಚರ್ಕಿ ದಾದ್ರಿ ನಿವಾಸಿ ದೀಪಕ್ (45) ಮತ್ತು ನೇಪಾಳದಲ್ಲಿ ವಾಸಿಸುವ
ಹಾಸನ,ನ.27-ಕಾಂಗ್ರೇಸ್ ನಾಯಕ ಡಿ.ಕೆ. ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಮತ್ತು ಸಮುದಾಯದೊಳಗಿನ ಭಾವನೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ
ಬೀಜಿಂಗ್,ನ.27- ಜೀನಾದ ಹಾಂಗ್ ಕಾಂಗ್ನಲ್ಲಿ ಬಹು ಎತ್ತರದ ಕಟ್ಟಡಗಳಲ್ಲಿ ಸಂಭವಿಸಿದ ಮಾರಕ ಬೆಂಕಿಯಲ್ಲಿ ಅವಘಡದಲ್ಲಿ 44 ಜನರು ಸಾವನ್ನಪ್ಪಿದ್ದು ಸುಮಾರು 279 ಜನರು ಕಾಣೆಯಾಗಿದ್ದಾರೆ. ವಾಂಗ್ ಫುಕ್ ನ್ಯಾಯಾಲಯದಲ್ಲಿ ಮೊದಲು ಬೆ
We woke reasonably late following the feast and free flowing wine the night before. After gathering ourselves and our packs, we headed down to our homestay family’s small dining room for breakfast. Refreshingly, what was expected of her was the same thing that was expected of Lara Stone: to take a beautiful picture. We were […]
We woke reasonably late following the feast and free flowing wine the night before. After gathering ourselves and our packs, we headed down to our homestay family’s small dining room for breakfast. Refreshingly, what was expected of her was the same thing that was expected of Lara Stone: to take a beautiful picture. We were […]
We woke reasonably late following the feast and free flowing wine the night before. After gathering ourselves and our packs, we headed down to our homestay family’s small dining room for breakfast. Refreshingly, what was expected of her was the same thing that was expected of Lara Stone: to take a beautiful picture. We were […]
We woke reasonably late following the feast and free flowing wine the night before. After gathering ourselves and our packs, we headed down to our homestay family’s small dining room for breakfast. Refreshingly, what was expected of her was the same thing that was expected of Lara Stone: to take a beautiful picture. We were […]
We woke reasonably late following the feast and free flowing wine the night before. After gathering ourselves and our packs, we headed down to our homestay family’s small dining room for breakfast. Refreshingly, what was expected of her was the same thing that was expected of Lara Stone: to take a beautiful picture. We were […]
We woke reasonably late following the feast and free flowing wine the night before. After gathering ourselves and our packs, we headed down to our homestay family’s small dining room for breakfast. Refreshingly, what was expected of her was the same thing that was expected of Lara Stone: to take a beautiful picture. We were […]
We woke reasonably late following the feast and free flowing wine the night before. After gathering ourselves and our packs, we headed down to our homestay family’s small dining room for breakfast. Refreshingly, what was expected of her was the same thing that was expected of Lara Stone: to take a beautiful picture. We were […]
We woke reasonably late following the feast and free flowing wine the night before. After gathering ourselves and our packs, we headed down to our homestay family’s small dining room for breakfast. Refreshingly, what was expected of her was the same thing that was expected of Lara Stone: to take a beautiful picture. We were […]
We woke reasonably late following the feast and free flowing wine the night before. After gathering ourselves and our packs, we headed down to our homestay family’s small dining room for breakfast. Refreshingly, what was expected of her was the same thing that was expected of Lara Stone: to take a beautiful picture. We were […]
Welcome to WordPress. This is your first post. Edit or delete it, then start writing!
ನವದೆಹಲಿ, ನ.8-ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ಬೆರಳು ತೋರುವುದು ಸರಿಯಲ್ಲ. ಇದು ರೈತರನ್ನು ದಿಕ್ಕು ತಪ್ಪಿಸುವ ಅನ್ಯಾಯದ ಕ್ರಮವೆಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸ
ನ್ಯೂಯಾರ್ಕ್, ನ. 8 (ಪಿಟಿಐ)-ಅಮೆರಿಕ ಅಧ್ಯಕ್ಷ ಡೊನಾಲ್್ಡ ಟ್ರಂಪ್ ಭಾರತೀಯ ಮೂಲದ ರಿಪಬ್ಲಿಕನ್ ನಾಯಕ ವಿವೇಕ್ ರಾಮಸ್ವಾಮಿ ಅವರನ್ನು ಓಹಿಯೋದ ಶ್ರೇಷ್ಠ ಗವರ್ನರ್ ಮಾಡ ಲಾಗುವುದು ಎಂದು ಹೇಳಿದ್ದಾರೆ. ರಾಜಕಾರಣಿಯಾಗಿ ಪರಿವ
ಬೆಂಗಳೂರು,ನ.8- ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಿಕೃತಕಾಮಿ ಉಮೇಶ್ರೆಡ್ಡಿ ಹಾಗೂ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ತರುಣ್ರಾಜ್ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕಾರಾಗೃಹದಲ್ಲಿರುವ ಲಷ
ಬೆಂಗಳೂರು, ನ.8- ಮಹಾರಾಷ್ಟ್ರ, ಕರ್ನಾಟಕ, ಹರಿಯಾಣದಲ್ಲಿ ಮತಗಳ್ಳತನ ನಡೆದಿದೆ. ಈಗ ಬಿಹಾರದಲ್ಲೂ ನಡೆಯುತ್ತಿದೆ. ಇಷ್ಟೆಲ್ಲಾ ನಡೆದರೂ ಚುನಾವಣಾ ಆಯೋಗ ತನಿಖೆ ನಡೆಸದೆ ಬೇಜವಾಬ್ದಾರಿಯಿಂದ ಉತ್ತರ ನೀಡುತ್ತಿದೆ ಎಂದು ಮುಖ್ಯಮಂತ್ರಿ
ಮಾಲಿ, ನ.8- ಅಲ್-ಖೈದಾ ಉಗ್ರಗಾಮಿ ಸಂಘಟನೆಯವರು ಮಾಲಿಯಲ್ಲಿ ಕೆಲಸ ಮಾಡುತ್ತಿರುವ 5 ಭಾರತೀಯರನ್ನು ಅಪಹರಿಸಿದ್ದಾರೆ. ಹೀಗಾಗಿ ಆ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಇತರ ಭಾರತೀಯರನ್ನು ಸುರಕ್ಷಿತವಾಗಿ ಬಮಾಕೊಗೆ ಸ್ಥಳಾಂತರಿಸಲಾ
ಬೆಂಗಳೂರು,ನ.8-ಸದ್ಯ ಪರಪ್ಪನ ಆಗ್ರಹಾರ ಜೈಲು ಪಾಲಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರಾ ಗೌಡ ಅವರು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪುನರ್ ಪರಿಶೀಲಿಸುವಂತೆ ಸಲ್ಲಿಸಿದ್ದ ಮೇ
ಬೆಂಗಳೂರು,ನ.8- ಬೇಲೆಕೇರಿ ಆಕ್ರಮ ಆದಿರು ರಪ್ತು ಪ್ರಕರಣದಲ್ಲಿ ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಮಧ್ಯಂತರ ಜಾಮೀನು ಅರ್ಜಿ ವಜಾಗೊಂಡಿರುವ ಕಾರಣ ಅವರಿಗೆ ಮತ್ತೆ ಬಂಧನದ ಭೀತಿ ಎದುರಾಗಿದೆ. ಆ
ಪಾಟ್ನಾ, ನ.8- ಮತಗಳನ್ನು ಪಡೆಯಲು ಪ್ರಧಾನಿ ಮೋದಿ ಆರ್ಜೆಡಿಯ ಲಾಲೂ ಪ್ರಸಾದ್ ಯಾದವ್ ಅವರ ಬಗ್ಗೆ ಭಯವನ್ನು ಹುಟ್ಟುಹಾಕುತ್ತಿದ್ದಾರೆ. ಬಿಹಾರದ ಜನರು ಈ ಬಾರಿ ಮತ ಚಲಾಯಿಸಲು ಹೊಸ ಆಯ್ಕೆಯನ್ನು ಹುಡುಕುತ್ತಿದ್ದಾರೆ ಎಂದು ಪ್ರಶಾ
ಪುಟ್ಟಪರ್ತಿ, ನ. 8 (ಪಿಟಿಐ) ನಾನು ಈ ಆಶ್ರಮಕ್ಕೆ ಬಂದಾಗ, ನಾನು ನನ್ನ ಮನೆಗೆ ಹಿಂತಿರುಗಿದಂತೆ ಭಾಸವಾಗುತ್ತದೆ. ಬಾಬಾ ಅವರ ಜನ್ಮದಿನಕ್ಕಾಗಿ ನಾನು ಸುಮಾರು ಒಂದು ತಿಂಗಳಿನಿಂದ ಇಲ್ಲಿದ್ದೇನೆ ಎಂದು ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾ
ನವದೆಹಲಿ, ನ. 8- ನಮ್ಮ ಸಶಸ್ತ್ರ ಪಡೆಗಳಲ್ಲಿ ಎಲ್ಲಾ ಜಾತಿ, ಧರ್ಮ, ಪಂಗಡದವರು ಇದ್ದಾರೆ. ಆದ್ರೆ ಅವರಲ್ಲಿ ಎಂದಿಗೂ ತಾರತಮ್ಯವಿಲ್ಲ. ಸೇನೆಯನ್ನ ಜಾತಿ ರಾಜಕೀಯಕ್ಕೆ ಎಳೆದು ತರೋದು ದೇಶ ಒಡೆಯುವ ಕುತಂತ್ರ ಎಂದು ರಕ್ಷಣಾ ಸಚಿವ ರಾಜನಾಥ್
ನವದೆಹಲಿ, ನ.8- ಟೀಮ್ ಇಂಡಿಯಾದ ವೇಗದ ಬೌಲರ್ ಮಹಮದ್ ಶಮಿ ಮತ್ತು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟೀಸ್ ಜಾರಿ ಮಾಡಿದೆ. ಶಮಿ ಅವರ ಪತ್ನಿ ಹಸೀನ್ ಜಹಾನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ
ಎರ್ನಾಕುಲಂ, ನ. 8- ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಇಂದು ಲೋಕಾರ್ಪಣೆಗೊಂಡ ನಾಲ್ಕು ರೈಲುಗಳಲ್ಲಿ ಒಂದಾದ ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು ವಂದೇ ಭಾರತ್ ರೈಲು ಕೇರಳ,
ಬೆಂಗಳೂರು, ನ.7-ಕಬ್ಬು ಬೆಳೆಗಾರರ ಬೇಡಿಕೆ ಹಾಗೂ ಸಮಸ್ಯೆ ಪರಿಹಾರಕ್ಕೆ ಕರೆಯಲಾಗಿದ್ದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳ ಮಹಾಪೂರವೇ ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿಂದು ಕಬ್ಬು ಬೆ
ಮೈಸೂರು, ನ.7- ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲಾಗದ ಮುಖ್ಯಮಂತ್ರಿಗಳು ತಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿ
ನವದೆಹಲಿ,ನ.7: ರಾಹುಲ್ ಗಾಂಧಿ ಮಾಡಿರುವ ಆರೋಪಗಳ ಕುರಿತಂತೆ ಮಾಧ್ಯಮಗಳು ತನಿಖೆಯನ್ನು ಆರಂಭಿಸಿದ್ದು, ಅದರಲ್ಲಿ ಕೆಲವು ರಾಜಕೀಯ ಪ್ರೇರಿತ ಎಂಬುದು ರುಜುವಾತುವಾಗುತ್ತಿದೆ. ಹರಿಯಾಣದ ಹಲವು ಭಾಗಗಳಲ್ಲಿ ರಾಹುಲ್ ಗಾಂಧಿಯವರು ನೀಡ
ಬೆಂಗಳೂರು, ನ.7-ಪ್ರತಿ ಟನ್ ಕಬ್ಬು ಖರೀದಿಗೆ 3500 ರೂ. ನಿಗದಿಪಡಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಬ್ಬು ಬೆಳಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್
ಶಿವಮೊಗ್ಗ, ನವೆಂಬರ್ 07, ರೈತರ ಉತ್ಪಾದನೆ ಹಾಗೂ ಜೀವನ ಮಟ್ಟ ಗಣನೀಯ ಸುಧಾರಣೆಗೆ ಅಗತ್ಯವಿರುವ ಪೂರಕ ಸಂಶೋಧನೆ ಮತ್ತು ತಂತ್ರಜ್ಞಾನದ ವರ್ಗಾವಣೆಗೆ ಇನ್ನಷ್ಟು ಶ್ರಮವಹಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿ
ಬೆಂಗಳೂರು, ನ. 7- ಕರ್ನಾಟಕ ರಾಜ್ಯ ಸರ್ಕಾರದ ಜಾಹೀರಾತು ಸಂಸ್ಥೆಯಾದ ಮೆ. ಕರ್ನಾಟಕ ಸ್ಟೇಟ್ ಮಾರ್ಕೆಂಟಿಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಕೆಎಸ್ಎಂಸಿಎ) ಕಂಪನಿಯು ವಿಶೇಷ ಲಾಭಾಂಶದ ಮೊತ್ತ ರೂ.34.13 ಕೋಟಿಗಳನ್ನ
ಹೆಚ್ ಡಿ ಕೋಟೆ,ನ.7- ಮತ್ತೆ ಸರಗೂರು ತಾಲ್ಲೂಕಿನಲ್ಲಿ ಹುಲಿ ಅಟ್ಟಹಾಸ ಮೆರೆದಿದ್ದು, ರೈತರೊಬ್ಬರನ್ನು ಕೊಂದು ಹಾಕಿದೆ. ಇಂದು ಬೆಳಗ್ಗೆ 8.30ರ ಸಂದರ್ಭದಲ್ಲಿ ಹಳೆ ಹೆಗಲು ಬಳಿ ಚೌಡನಾಯಕ ಅಲಿಯಾಸ್ ದಂಡನಾಯಕ ಎಂಬುವವರು ತಮ್ಮ ಜಮೀನಿನಲ
ಬೆಳಗಾವಿ/ ಬೆಂಗಳೂರು, ನ.7- ತಾವು ಬೆಳೆದಿರುವ ಕಬ್ಬಿಗೆ ಸೂಕ್ತವಾದ ಬೆಲೆಯನ್ನು ನಿಗದಿ ಪಡಿಸಬೇಕು ಎಂದು ಒತ್ತಾಯಿಸಿ ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದಲ್ಲಿ ರೈತರು ನಡೆಸುತ್ತಿರುವ ಹೋರಾಟ 9 ದಿನಕ್ಕೆ ಕಾಲಿಟ್ಟಿದ್ದು, ಸಮಸ್ಯೆ
ನವದೆಹಲಿ,ನ.7- ವಂದೇ ಮಾತರಂ ಭಾರತದ ಏಕತೆಯ ನಿಜವಾದ ಸಂಕೇತವಾಗಿದ್ದು, ಇದು ಮುಂದಿನ ಪೀಳಿಗೆಗೆ ಸ್ಪೂರ್ತಿ ನೀಡಿದೆ. ಇಂದು ನಾವು ವಂದೇ ಮಾತರಂನ 150 ವರ್ಷಗಳನ್ನು ಆಚರಿಸುತ್ತಿರುವಾಗ, ಇದು ನಮಗೆ ಹೊಸ ಸ್ಪೂರ್ತಿ ನೀಡುತ್ತದೆ ಮತ್ತು ದೇಶ
ಬೆಂಗಳೂರು, ನ.೭-ರಾಜ್ಯದ ಜನತೆಯ ಮೇಲೆ ರಾಜ್ಯ ಸರ್ಕಾರ ಅತಿ ಹೆಚ್ಚು ತೆರಿಗೆಯನ್ನು ವಿಧಿಸಿದೆ ಎಂದು ಆರೋಪಿಸಿ ಜೆಡಿಎಸ್ ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಇಂದು ಪ್ರತಿಭಟನೆ ನಡೆಸಿತು.ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯ
ಬೀದರ್, ನ.07: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯಸಚಿವ ಈಶ್ವ
ನ್ಯೂಯಾರ್ಕ್, ನ.7-ದಾಖಲೆಯ ದೀರ್ಘಾವಧಿಯ ಸರ್ಕಾರಿ ಕೆಲಸ ಸ್ಥಗಿತದಿಂದಾಗಿ ದೇಶಾದ್ಯಂತ ವಿಮಾನಗಳನ್ನು ಕಾರ್ಯಾಚರಣೆ ಕಡಿಮೆ ಮಾಡಲು ಫೆಡರಲ್ ವಿಮಾನಯಾನ ಆಡಳಿತದ ಅಧಿಕಾರಿಗಳು ಆದೇಶಿಸಿದ್ದಾರೆ. ದೇಶದಾದ್ಯಂತ ಸುಮಾರು 40 ವಿಮಾನ
ನವದೆಹಲಿ- ಶಿಕ್ಷಣ ಸಂಸ್ಥೆಗಳು, ಬಸ್ , ರೈಲು ನಿಲ್ದಾಣಗಳು ಮತ್ತು ಕ್ರೀಡಾ ಸೌಲಭ್ಯಗಳ ಬಳಿ ಇರುವ ಬೀದಿ ನಾಯಿಗಳನ್ನು ಸಂಪೂರ್ಣವಾಗಿ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.ಪ್ರಾಣಿಗಳ ಜನನ ನಿಯಂತ್ರಣ ನಿಯಮಗ
ಬೆಂಗಳೂರು, ನ.7- ಕಬ್ಬು ಬೆಳೆಗಾರರ ಸಮಸ್ಯೆಯನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಕರೆದಿದ್ದ ಸಭೆಯನ್ನು ರೈತ ಮುಖಂಡರು ಬಹಿಷ್ಕರಿಸಿರುವುದರಿಂದ ಸಮಸ್ಯೆ ಮತ್ತಷ್ಟು ಕಗ್ಗಂಟಾಗಿ ಪರಿಣಮಿಸಿದೆ. ಪರಿಸ್ಥಿತ
ನವದೆಹಲಿ, ನ. 7-ತಾಂತ್ರಿಕ ಸಮಸ್ಯೆಗಳಿಂದಾಗಿ ಇಂದು ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ 100 ಕ್ಕೂ ಹೆಚ್ಚು ವಿಮಾನಗಳ ಹಾರಟ ವಿಳಂಬವಾಗಿವೆ. ವಾಯು ಸಂಚಾರ ನಿಯಂತ್ರಣವು ಸಮಸ್ಯೆಗಳನ್ನು ಅಧಿಕಾರಿಗಳು ಸರಿಪಡಿಸಲು ಕೆಲಸ ಮಾಡುತ್
ನವದೆಹಲಿ, ನ.7-ಹರಿಯಾಣದ ಪಂಚಕುಲದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಅವರ ಅಕ್ವಿಲ್ ಅಖ್ತರ್ (35) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ನ ಮಾಜಿ ಡಿಜಿಪಿ ಮೊಹಮದ್ ಮುಸ್ತಫಾ, ಅವರ ಪತ್ನಿ ರಜಿಯಾ ಸುಲ್ತಾನಾ ಮತ
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm

23 C