ಹುಬ್ಬಳ್ಳಿ, ಮಾ.16-ಇಲ್ಲಿಯ ಸಿದ್ಧೇಶ್ವರ ಪಾರ್ಕ್ನ ಶಿವಸಾಗರ ಹೋಟೆಲ್ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿಟ್ಟುಕೊಂಡಿದ್ದ ವಾಣಿಜ್ಯ ಬಳಕೆಯ ಅನಿಲದ ಸಿಲಿಂಡರ್ಗಳನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪೊಲ
ಹುಬ್ಬಳ್ಳಿ,ಮಾ.16-ಮಗುವಿಗೆ ಬಾಲಕಿ ಜನ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಯುವಕನೊಬ್ಬನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಬಾಲಕಿ ಜೊತೆ ದೈಹಿಕ ಸಂಪರ್ಕ ಹೊಂದಿ ಗರ್ಭಿಣಿಯಾಗಿಸ
ಟೆಹ್ರಾನ್, ಮಾ.16- ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಯುದ್ಧದಲ್ಲಿ ನಮಗೆ ರಷ್ಯಾ ಮತ್ತು ಚೀನಾ ಅಗತ್ಯ ಸಹಕಾರ ನೀಡುತ್ತಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅವರು ಹೇಳಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಜೊತೆ
ಬೆಂಗಳೂರು,ಮಾ.16- ದಂಪತಿ ನಡುವೆ ಜಗಳವಾಗಿ ಪತ್ನಿ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಮೈಕೋಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.ಬಿಳೇಕಲ್ಲಳ್ಳಿ ನಿವಾಸಿ ರಂಗಮ್ಮ(47) ಕೊಲೆಯಾದ ದುರ್ದೈವಿ. ಇವರು ಮನೆ
ನವದೆಹಲಿ, ಮಾ.16- ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದ ಹೊಸ ಮುಖ್ಯ ಕಾರ್ಯದರ್ಶಿಯಾಗಿ ದುಷ್ಯಂತ್ ನರಿಯಾಲ ಅವರನ್ನು ನೇಮಕ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಇಲ್ಲಿಯವರೆಗೆ, ನಂದಿನಿ ಚಕ್ರವ
ದುಬೈ, ಮಾ.16- ದುಬೈ ವಿಮಾನ ನಿಲ್ದಾಣದ ಮೇಲೆ ಮತ್ತೆ ಇರಾನ್ ಡ್ರೋನ್ ದಾಳಿ ನಡೆಸಿದೆ. ದಾಳಿಯ ಸ್ಫೋಟಕ್ಕೆ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ. ದುಬೈ ಅಂತರರಾಷ್ಟ್ರೀಯ ವಿ
ಬೆಂಗಳೂರು, ಮಾ.16- ಶಾಸಕರು ಕೇಳಿದ ಪ್ರಶ್ನೆಗಳಿಗೆ ಸಚಿವರು ಆಯಾ ಇಲಾಖೆಗಳಿಂದ ಸರಿಯಾಗಿ ಉತ್ತರ ನೀಡದೇ ಇದ್ದ ಮೇಲೆ ಯಾವ ಕಾರಣಕ್ಕೆ ಸದನ ನಡೆಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಕಲಾಪವನ್ನು ಮುಂದೂಡ
ನವದೆಹಲಿ, ಮಾ.16- ದೇಶದ 10 ರಾಜ್ಯಗಳಲ್ಲಿನ 37 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಈ ಪೈಕಿ ಏಳು ರಾಜ್ಯಗಳ 26 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಬಿಹಾರ, ಹರಿಯಾಣ ಮತ್ತು ಒಡಿಶಾದ 11 ಸ್ಥಾ
ಖಾರ್ಗೋನ್, ಮಾ. 16 (ಪಿಟಿಐ) ಕಳೆದ ವರ್ಷದ ಪ್ರಯಾಗ್ರಾಜ್ ಕುಂಭಮೇಳದ ಸಮಯದಲ್ಲಿ ಖ್ಯಾತಿ ಪಡೆದ ಯುವತಿ ಮೊನಾಲಿಸಾ ಭೋಂಸ್ಲೆ ಮುಸ್ಲಿಂ ಪುರುಷನೊಂದಿಗಿನ ವಿವಾಹವು ಲವ್ ಜಿಹಾದ್ ಪ್ರಕರಣವಾಗಿದೆ ಎಂದು ಚಲನಚಿತ್ರ ನಿರ್ದೇಶಕಿ
ಭುವನೇಶ್ವರ, ಮಾ. 16 (ಪಿಟಿಐ) ಇಂದು ಬೆಳಗಿನ ಜಾವ ಕಟಕ್ನಲ್ಲಿರುವ ಒಡಿಶಾ ಸರ್ಕಾರಿ ಸ್ವಾಮ್ಯದ ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಹತ್ತು ಜನರು ಸಾವನ್ನಪ್ಪ
ಉಡುಪಿ,ಮಾ.16- ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಸಿಲಿಂಡರ್ ಸರಬರಾಜಿನಲ್ಲಿ ವ್ಯತ್ಯಯವಾಗಿದ್ದು, ನಾಗರಿಕರು ಪರದಾಡುತ್ತಿರುವ ಬೆನ್ನಲ್ಲೇ ಅನಿಲ ತುಂಬಿಕೊಂಡು ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ
ಲಾಸ್ ಏಂಜಲೀಸ್, ಮಾ. 16 ಅಮೆರಿಕದ ಲಾಸ್ ಎಂಜಲೀಸ್ನಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್ನಲ್ಲಿ ನಡೆದ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಒನ್ ಬ್ಯಾಟಲ್ ಆಫ್ಟರ್ ಅನದರ್ ಸಿನಿಮಾ ಅತ್ಯುತ್
ಕೈರೋ, ಮಾ. 16 (ಎಪಿ) ಯುದ್ಧಪೀಡಿತ ಗಾಜಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇಬ್ಬರು ಬಾಲಕರು, ಒಬ್ಬ ಗರ್ಭಿಣಿ ಮಹಿಳೆ ಮತ್ತು ಎಂಟು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 12 ಪ್ಯಾಲೆಸ್ಟೀನಿಯನ್ನರು ಸಾವ
ಬೆಂಗಳೂರು, ಮಾ.16- ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ತಾಲ್ಲೂಕುಗಳ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಗೆಲ್ಲಲೇ ಬೇಕಾದ ಅನಿವಾರ್ಯತೆ ಸೃಷ್ಟ
ಬೆಂಗಳೂರು, ಮಾ.16- ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಹಾಗೂ ಬಳಕೆ ಮತ್ತು ಘನ ತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಒಟ್ಟು 11,694 ಪ್ರಕರಣಗಳಲ್ಲಿ ರೂ.78.50 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಬ
ಬೆಂಗಳೂರು, ಮಾ.16- ಗ್ಯಾಸ್ ಅಭಾವದಿಂದ ಹೋಟೆಲ್ ಉದ್ಯಮ ತತ್ತರಿಸಿಹೋಗಿರುವ ಪರಿಣಾಮ ಈ ಬಾರಿಯ ಆಸ್ತಿ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು ಎಂದು ಹೋಟೆಲ್ ಮಾಲೀಕರ ಸಂಘ ಸರ್ಕಾರವನ್ನು ಆಗ್ರಹಿಸಿದೆ. ಕಳೆದ ಐದು ದಿನದಲ್ಲಿ ವಾಣಿಜ
ಬೆಂಗಳೂರು, ಮಾ.16- ಮಧ್ಯಪ್ರಾಚ್ಯ ಯುದ್ಧ ರಾಜ್ಯದ ತರಕಾರಿ ಮಾರುಕಟ್ಟೆಯ ಮೇಲೂ ಭಾರೀ ಪರಿಣಾಮ ಬೀರಿದೆ. ಸಿಲಿಂಡರ್ ಕೊರತೆಯಿಂದ ಹಲವಾರು ಹೋಟೆಲ್ಗಳು ತಮ್ಮ ಮೆನುಗಳನ್ನು ಕಡಿತಗೊಳಿಸಿದ್ದು, ಕೆಲವೆಡೆ ಹೋಟೆಲ್ಗಳು ತಾತ್ಕಾಲಿಕವ
ಹೈದರಾಬಾದ್,ಮಾ.16- ಪತಿಯೊಂದಿಗೆ ಜಗಳವಾಡಿದ ನಂತರ ಮಹಿಳೆ ತನ್ನ 14 ತಿಂಗಳ ಹೆಣ್ಣುಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಗೋಲ್ಕೊಂಡದ ರಿಸಾಲಾ ಬಜಾರ್ ನಿವಾಸಿ ಗೌಸಿಯಾ ಬೇಗಂ
ನಿತ್ಯ ನೀತಿ : ಪರರ ಏಳಿಗೆಯನ್ನು ಕಂಡು ಮತ್ಸರ ಪಡಬೇಡ, ಪ್ರತಿಯೊಬ್ಬರಿಗೂ ಅವರದ್ದೇ ಆದ ಸಮಯ ಮತ್ತು ಕಾಲ ಬರುತ್ತದೆ. ನಿನ್ನ ಪ್ರಯತ್ನವನ್ನು ನೀನು ಮುಂದುವರಿಸು.! ಪಂಚಾಂಗ : ಮಂಗಳವಾರ , 17-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯ
ಬೆಂಗಳೂರು, ಮಾ.15- ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನಿಲ ಅಡುಗೆ ಪೂರೈಕೆಯಲ್ಲಿ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಪೆಟ್ರೋಲಿ
ಶ್ರೀನಗರ, ಮಾ.15- ಜಮ್ಮು -ಕಾಶೀರದ ಉರಿ ಸೆಕ್ಟರ್ನ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದಿಂದ ನಡೆದ ನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ಇಂದು ವಿಫಲಗೊಳಿಸಿದ್ದು, ಒಬ್ಬ ಪಾಕಿಸ್ತಾನಿ ಉಗ್ರನನ್ನು ಹೊಡೆದುರುಳಿಸಿದೆ ಎಂದು ಸೇನ
ಬೆಂಗಳೂರು, ಮಾ.15- ವಿಧಾನ ಮಂಡಲದ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಲಿದ್ದು, ಸಚಿವ ಸಂಪುಟ ಪುನರ್ರಚನೆ ಕುರಿತು ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಾಂಪ್ರದಾಯಿಕವಾಗಿ ಬಜೆ
ನವದೆಹಲಿ, ಮಾ.15- ಪ್ರಸ್ತುತ ಭದ್ರತಾ ಸವಾಲುಗಳನ್ನು ಎದುರಿಸುವುದರ ಜೊತೆಗೆ ಭವಿಷ್ಯದಲ್ಲಿ ಎದುರಾಗಬಹುದಾದ ಅಪಾಯಗಳನ್ನು ಮುಂಚಿತವಾಗಿ ಊಹಿಸಿ, ಮುಂದಿನ ಯುದ್ಧಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಭಾರತೀಯ ಸಶಸ್ತ್ರ ಪಡೆಗಳು ಅ
ವಿಶ್ವಸಂಸ್ಥೆ,ಮಾ.15- ತೀಕ್ಷ್ಣ ಹೇಳಿಕೆ ಯೊಂದನ್ನು ನೀಡಿರುವ ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಆ್ಯಂಟೋನಿಯೋ ಗುಟೆರ್ರೆಸ್ ಅವರು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸಮಸ್ಯೆ ಇದೆ ಎಂದು ಹೇಳಿದ್ದಾರೆ. ಭದ್ರತಾ ಮಂಡಳಿಯು ಪ್
ನವದೆಹಲಿ, ಮಾ.15- ದೇಶದ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳ ದಿನಾಂಕವನ್ನು ಚುನಾವಣಾ ಆಯೋಗ ಇಂದು ಸಂಜೆ ಘೋಷಿಸಲಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ರ
ನವದೆಹಲಿ, ಮಾ.15- ಪೈಪ್ ಮೂಲಕ ಅಡುಗೆ (ಪಿಎನ್ಜಿ) ಅನಿಲ ಸಂಪರ್ಕ ಹೊಂದಿರುವ ಮನೆಗಳಿಗೆ ಸಬ್ಸಿಡಿ ಹೊಂದಿರುವ ಗೃಹ ಬಳಕೆಯ (ಎಲ್ಪಿಜಿ) ಸಿಲಿಂಡರ್ ಸಂಪರ್ಕಗಳನ್ನು ಇಟ್ಟುಕೊಳ್ಳುವುದಕ್ಕೂ ಅಥವಾ ಹೊಸದಾಗಿ ಪಡೆಯುವುದಕ್ಕೂ ಕೇಂದ್ರ
ಮೆಲ್ಬೋರ್ನ್, ಮಾ.15- ಆಸ್ಟ್ರೇಲಿಯಾದಲ್ಲಿ ನಿರಾಶ್ರಿತರ ವೀಸಾ ಸ್ವೀಕರಿಸಿ ಉಳಿಯಲು ನಿರ್ಧರಿಸಿದ್ದ ಇರಾನ್ ಮಹಿಳಾ ಫುಟ್ಬಾಲ್ ತಂಡದ ಇನ್ನೂ ಮೂವರು ಸದಸ್ಯರು ತಮ್ಮ ನಿರ್ಧಾರವನ್ನು ಬದಲಿಸಿ ಸ್ವದೇಶಕ್ಕೆ ಮರಳಲು ತೀರ್ಮ
ಠಾಣೆ, ಮಾ.15- ನವಿ ಮುಂಬೈನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಕಲಿ ಕಾಲ್ ಸೆಂಟರ್ ಅನ್ನು ಪೊಲೀಸರು ಬಯಲಿಗೆಳೆದಿದ್ದು, ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭದ ಭರವಸೆ ನೀಡಿ ಜನರಿಂದ 1 ಕೋಟಿಗೂ ಹೆಚ್ಚು ಹಣ ವಂಚಿಸಿದ ಆರೋಪದಲ್ಲಿ
ವೆಸ್ಟ್ ಪಾಮ್ ಬೀಚ್ (ಅಮೆರಿಕಾ), ಮಾ.15- ಅಮೆರಿಕಾ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಆರಂಭಿಸಿದ ಬಳಿಕ ಕಳೆದ ಎರಡು ವಾರಗಳಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಜಕೀಯವಾಗಿ ಒತ್ತಡಕ್ಕೆ ಸಿಲುಕುತ್ತಿರುವುದು ಕಂ
ಬೆಂಗಳೂರು,ಮಾ.15- ವಾಣಿಜ್ಯ ಸಿಲಿಂಡರ್ ಸಮಸ್ಯೆ ಇನ್ನೂ ಬಗೆಹರಿಯದ ಹಿನ್ನಲೆಯಲ್ಲಿ ನಗರದಲ್ಲಿ ಕೆಲ ನಾನ್ವೆಜ್ ಹೋಟೆಲ್ಗಳು ಬಂದ್ ಆಗಿದ್ದು, ಭಾನುವಾರದ ಬಾಡೂಟಕ್ಕೆ ಬ್ರೇಕ್ ಬಿದ್ದಂತಾಗಿದೆ. ಬಹುತೇಕ ನಗರ ನಿವಾಸಿಗಳು ಭಾ
ಬೆಂಗಳೂರು,ಮಾ.15- ಬೆಂಗಳೂರು ಪೊಲೀಸ್ ಆಯುಕ್ತಾಲಯವನ್ನು ಪುನಾರಚಿಸುವ ಬಗ್ಗೆ ಸರ್ಕಾರ ಪರಿಶೀಲಿಸುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಪರಿಷತ್ ಸದಸ್ಯ ಡಾ.ಕೆ.ಗೋವಿಂದರಾಜ್ ಅವರು 330ರಡಿ ಸಲ್ಲ
ನವದೆಹಲಿ, ಮಾ.15- ಮುಂದಿನ ವಿಧಾನಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಇಂದು ಸಂಜೆ ಘೋಷಿಸಲಿರುವ ಹಿನ್ನೆಲೆ, ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ಮೇಲೆ ವ್ಯಂಗ್ಯವಾಡಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (
ನವದೆಹಲಿ, ಮಾ.15- ಯುನೈಟೆಡ್ ಅರಬ್ ಎಮಿರೇಟ್ಸ್ ವಿಮಾನ ನಿಲ್ದಾಣ ಅಧಿಕಾರಿಗಳ ಸೂಚನೆಯ ಹಿನ್ನೆಲೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಭಾನುವಾರ ಅಬುಧಾಬಿ, ರಾಸ್ ಅಲ್ ಖೈಮಾ ಮತ್ತು ಶಾರ್ಜಾ ಸಂಪರ್ಕಿಸುವ ಯೋಜಿತ ವಿಮಾನಗಳನ್ನು ರ
ಬೆಂಗಳೂರು, ಮಾ.15-ತುಘಲಕ್ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿ
ಹೈದರಾಬಾದ್, ಮಾ.15 ಫಾರ್ಮ್ಹೌಸ್ನಲ್ಲಿ ನಡೆದ ಪಾರ್ಟಿ ವೇಳೆ ಮಾದಕ ದ್ರವ್ಯ ಸೇವನೆ ಆರೋಪದ ಮೇಲೆ ಆಂಧ್ರಪ್ರದೇಶದ ಟಿಡಿಪಿ ಸಂಸದ ಪುಟ್ಟ ಮಹೇಶ್ ಯಾದವ್,ಮಾಜಿ ಬಿಆರ್ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ಸೇರಿದಂತೆ ಹನ್ನ
ತಿರುವನಂತಪುರಂ, ಮಾ.15- ಇಲ್ಲಿನ ಕೌಡಿಯಾರ್ ಅರಮನೆಯಲ್ಲಿ ಸುಮಾರು ಎರಡು ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಕಳವು ಮಾಡಲಾಗಿದೆ. ರಾಜಮನೆತನದ ಹಿರಿಯ ಸದಸ್ಯೆ ಅಶ್ವತಿ ತಿರುನಾಳ್ ಗೌರಿ ಬಾಯಿ ಸಲ್ಲಿಸಿದ ದೂರಿನ ಮೇರೆಗೆ ಪೆ
ಕ್ಯಾರಕಾಸ್,ಮಾ.15-ರಾಜಕೀಯ ಬಿಕ್ಕಟ್ಟಿನ ನಂತರ ಮೊದಲ ಬಾರಿಗೆ ವೆನೆಜುವೆಲಾದ ಅಮೆರಿಕ ರಾಯಭಾರ ಕಚೇರಿಯ ಮೇಲೆ ಅಮೆರಿಕದ ಧ್ವಜವನ್ನು ಹಾರಿಸಲಾಗಿದೆ. ನಿಕೋಲಸ್ ಮಡುರೊ ಅವರನ್ನು ಅಮೆರಿಕದ ಪಡೆಗಳು ಹೈಜಾಕ್ ಮಾಡಿದ ನಂತರ ಉಭಯ ದ
ಚಿತ್ರದುರ್ಗ,ಮಾ.15- ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ರಿಸರ್ವ್ ಪೊಲೀಸ್ ಸಬ್ಇನ್ಸ್ ಪೆಕ್ಟರ್ಗಳು (ಆರ್ಎಸ್ಐ) ಮೃತಪಟ್ಟಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಸಾಣೆಕೆರೆ ಬಳಿ ಇಂದ
ವಾಷಿಂಗ್ಟನ್, ಮಾ.14- ಇರಾನಿನ ಹೊಸ ಸರ್ವೋಚ್ಚ ನಾಯಕರಾಗಿ ಹೊರ ಹೊಮಿರುವ ಖಮೇನಿ ಅವರ ಪುತ್ರ ಮೊಜ್ತಾಬಾ ಖಮೇನಿ ಬಗ್ಗೆ ಸುಳಿವು ನೀಡಿದವರಿಗೆ ಬಂಪರ್ ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ. ಮೊಜ್ತಾಬಾ ಅವರ ಬಗ್ಗೆ ಸುಳಿವು ನ
ಬೆಂಗಳೂರು, ಮಾ.14- ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿನ ಆಡಳಿತಾತ್ಮಕ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ 50 ವಿಭಾಗ ಹಾಗೂ 150 ಉಪವಿಭಾಗಗಳನ್ನು ರಚಿಸಿ ಮುಖ್ಯ ಆಯುಕ್ತ ಮಹೇಶ್ವರ್
ಬೆಂಗಳೂರು,ಮಾ.14- ಲಿವಿಂಗ್ ಟು ಗೆದರ್ನಲ್ಲಿದ್ದ ಯುವತಿಯನ್ನು ಕೊಲೆ ಮಾಡಿ ಆತಹತ್ಯೆ ಎಂಬಂತೆ ಬಿಂಬಿಸಿ ನಾಟಕವಾಡಿದ್ದ ಆರೋಪಿಯನ್ನು ವರ್ತೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲತಃ ಕೊಡಗು ಜಿಲ್ಲೆ ಪೊನ್ನಂಪೇಟೆ ನಿವ
ನವದೆಹಲಿ, ಮಾ. 14 (ಪಿಟಿಐ)– ಇಂಡಿಯನ್ ಪ್ರೀಮಿಯರ್ ಲೀಗ್ನ ಮುಂಬರುವ ಆವೃತ್ತಿಯು ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವುದನ್ನು ಅಭಿಮಾನಿಗಳು ಕೊನೆಯ ಬಾರಿಗೆ ನೋಡಬಹುದೆಂದು ಭಾರತದ ಮಾಜಿ ಆಲ್ರೌಂಡರ್ ಇರ್ಫಾನ್
ಬೆಂಗಳೂರು, ಮಾ.14- ಎಲ್ಪಿಜಿ ಹೊತ್ತ ಹಡಗುಗಳು ಇರಾನ್ನ ಜಲಸಂಧಿಯಿಂದ ಭಾರತಕ್ಕೆ ಬರುತ್ತಿದ್ದು, ತೈಲ ಬಿಕ್ಕಟ್ಟು ನಿವಾರಣೆಯಾಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಉಲ್ಬಣ ಗೊಂಡಿದ್ದ ಸಿಲಿಂಡರ್ ಸಮಸ್ಯೆ ಸಹಜ ಸ್ಥಿತಿಯತ್
ಬೆಂಗಳೂರು, ಮಾ.14- ಇಂದಿರಾ ಕ್ಯಾಂಟೀನ್ಗಳಿಗೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಗ್ಯಾಸ್ ಪೂರೈಸುವ ಭರವಸೆ ನೀಡಿರುವುದರಿಂದ ಸ್ಥಗಿತಗೊಂಡಿರುವ ಕ್ಯಾಂಟೀನ್ಗಳು ಪುನರಾರಂಭಗೊಳ್ಳಲಿವೆ. ನಗರದಲ್ಲಿ ವಾಣಿಜ್ಯ ಗ್ಯಾಸ್ ಕೊ
ಟೆಹ್ರಾನ್, ಮಾ.14- ಎರಡು ಭಾರತೀಯ ಧ್ವಜ ಹೊತ್ತ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ವಾಹಕಗಳನ್ನು ಹಾರ್ಮುಜ್ ಜಲಸಂಧಿಯ ಮೂಲಕ ಪ್ರಯಾಣಿಸಲು ಅನುಮತಿಸಿದೆ ಎಂದು ಇರಾನ್ ಅಧಿಕಾರಿಗಳು ತಿಳಿಸಿದ್ದಾರೆ, ಇದು ಭಾರತದಲ್ಲಿ ಅ
ಟೆಹ್ರಾನ್, ಮಾ.14- ಮಧ್ಯಪ್ರಾಚ್ಯದಲ್ಲಿ ಯುದ್ಧವು ಜಾಗತಿಕ ತೈಲ ಪೂರೈಕೆಯನ್ನು ಅಡ್ಡಿಪಡಿಸುತ್ತಿರುವುದರಿಂದ ಶೀಘ್ರದಲ್ಲೇ ವಿಮಾನ ಪ್ರಯಾಣ ದರಗಳು ಏರಿಕೆಯಾಗುವ ಸಾಧ್ಯತೆಗಳಿವೆ. ಮಾರುಕಟ್ಟೆಯಲ್ಲಿ ಜೆಟ್ ಇಂಧನ ಬೆಲೆಗಳು ಏರ
ಬೆಂಗಳೂರು, ಮಾ.14 – ಬಹುರಾಷ್ಟ್ರೀಯ ಕಂಪನಿಯಿಂದ ಒಂದು ರೂ.ಗೆ ಒಂದು ಲೀಟರ್ ಹಾಲು ಕೊಡುವುದಕ್ಕೆ ಸರ್ಕಾರ ಕಡಿವಾಣ ಹಾಕಬೇಕು ಎಂದು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತ
ಬೆಂಗಳೂರು,ಮಾ.14-ಡ್ರಗ್ಸ್ ಮುಕ್ತ ಕಾರಾಗೃಹ ನಿರ್ಮಾಣ ಮಾಡುವ ಉದ್ದೇಶದಿಂದ ಖೈದಿಗಳನ್ನು ಡ್ರಗ್ ಪರೀಕ್ಷೆಗೆ ಒಳಪಡಿಸುವಂತೆ ಡಿಜಿಪಿ ಅಲೋಕ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೈಲು ಸಿಬ್ಬಂದಿಯಿಂದಲೂ ಮಾದಕ ವಸ
ಬೆಂಗಳೂರು, ಮಾ.14- ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ಖಚಿತವಾದ ನಿರ್ಧಾರವಾಗಿಲ್ಲ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಅವರು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಏಕೆ ಒ
ಬೆಂಗಳೂರು, ಮಾ.14-ಇರಾನ್-ಇಸ್ರೇಲ್ ನಡುವಿನ ಯುದ್ಧ ಪರಿಸ್ಥಿತಿಯ ಪರಿಣಾಮ ಚಿನಿವಾರ ಪೇಟೆಯ ಮೇಲೂ ಆಗಿದ್ದು, ದುಬಾರಿ ಲೋಹಗಳಾದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ನಿರಂತರ ಇಳಿಕೆಯಾಗಿದೆ. ಕಳೆದ ಎರಡು ವಾರಗಳಲ್ಲಿ ಚಿನ್ನ ಮತ್ತು
ಬೆಂಗಳೂರು, ಮಾ.14-ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಅಭಿಮಾನಿ ದತ್ತಿ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯ ಹುಣಸೂರು ವರದಿಗಾರ ಶಿವಕುಮಾರ್ ವಿ.ರಾವ್ ಅವರಿಗೆ ಹಾಗೂ ಅರಗಿಣಿ ದತ್ತಿ ಪ್ರಶಸ್ತಿಯನ್ನು ಹಿರಿಯ ಸ
ದುಬೈ, ಮಾ. 14 (ಎಪಿ)- ಇರಾನ್ನ ತೈಲ ಜಾಲಕ್ಕೆ ಪ್ರಮುಖವಾದ ದ್ವೀಪದಲ್ಲಿರುವ ಮಿಲಿಟರಿ ನೆಲೆಗಳ ಮೇಲೆ ಅಮೆರಿಕ ಬಾಂಬ್ ದಾಳಿ ಮಾಡಿದೆ ಎಂದು ಅಧ್ಯಕ್ಷ ಡೊನಾಲ್ಫ್ ಟ್ರಂಪ್ ಹೇಳಿದ್ದಾರೆ, ಆದರೆ ಇಸ್ಲಾಮಿಕ್ ಗಣರಾಜ್ಯದೊಂದಿಗಿನ ಯುದ
ನವದೆಹಲಿ, ಮಾ, 14- (ಪಿಟಿಐ) ಐಸಿಯುನಿಂದ ಬಿಡುಗಡೆಯಾದ ರೋಗಿಗಳಿಗೆ, ಅವರು ತಮ್ಮ ಮನೆಗಳಲ್ಲಿ ವೈದ್ಯರ ಸಲಹೆಯನ್ನು ಪಡೆಯಬಹುದಾದ ದೇಶದ ಮೊದಲ ಆನ್ಲೈನ್ ಕ್ರಿಟಿಕಲ್ ಕೇರ್ ಫಾಲೋ-ಅಪ್ ಕ್ಲಿನಿಕ್ ಅನ್ನು ಸಫ್ದರ್ಜಂಗ್ ಆಸ್ಪತ್ರ
ಭಾದೇರ್ವಾ, ಮಾ.14- ದೋಡಾ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಕಾರು ಹೊಳೆಗೆ ಉರುಳಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ಟೆಬಲ್ ಮತ್ತು ಅವರ ಪತ್ನಿ ಸಾವನ್ನಪ್ಪಿದ್ದು, ಅವರ ಇಬ್ಬರು ಮಕ್ಕಳು ತೀವ್ರವಾಗಿ ಗಾಯ
ಜಮು, ಮಾ. 14 (ಪಿಟಿಐ) ಪಾಕಿಸ್ತಾನದ ಡ್ರೋನ್ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಪ್ರದೇಶವನ್ನು ಪ್ರವೇಶಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಹಲವಾರು ಮುಂಭಾಗದ ಹಳ್ಳಿಗಳಲ್ಲಿ ಭದ್ರತಾ ಪಡೆಗಳು ಬೃಹತ್
ಪಾಲ್ಘರ್, ಮಾ. 14 (ಪಿಟಿಐ) ಪೊಲೀಸರಿಂದ ತಪ್ಪಿಸಿಕೊಳ್ಳಲು ರೈಲ್ವೇ ಹಳಿ ಮೇಳೆ ಓಡುತ್ತಿದ್ದ ಮೂವರ ಮೇಲೆ ರೈಲು ಹರಿದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಡೆದಿದೆ. ಅಪಘಾತದ ಸಮಯದಲ್ಲಿ ಪೊಲೀಸರು ಅವರನ್ನು ಬೆನ್ನಟ
ನಿತ್ಯ ನೀತಿ : ಯಾರ ಮಾತಿಗೂ ನೀ ಅಂಜಬೇಡ' ಯಾರ ಆಸೆಯಂತೆಯೂ ನೀಇರಬೇಡ’ ಯಾರನ್ನು ನಂಬಿ ನೀ ಬದುಕಬೇಡ' ನಿನ್ನ ಜೀವನ ನಿನಗೆ ನೀಮರೆಯಬೇಡ’. – ಸ್ವಾಮಿ ವಿವೇಕಾನಂದ ಪಂಚಾಂಗ : ಶನಿವಾರ, 14-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತ
ಬೆಂಗಳೂರು,ಮಾ.13- ಹಿಂದುಳಿದ ಆಯೋಗದ ವತಿಯಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಶೀಘ್ರವೇ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗ
ಬೆಂಗಳೂರು, ಮಾ.13- ಗ್ಯಾಸ್ ಸಮಸ್ಯೆಯಿಂದ ಹಲವು ಹೋಟೆಲ್ಗಳಲ್ಲಿ ತಿನಿಸುಗಳ ತಯಾರಿಕೆಯಲ್ಲಿ ವ್ಯತ್ಯಯವಾಗಿದ್ದು, ಗ್ರಾಹಕರಿಗೂ ಕೂಡ ತಲೆ ಬಿಸಿಯಾಗಿದೆ. ತರಾವರಿ ತಿಂಡಿಗಳನ್ನು ತಯಾರಿಸುತ್ತಾ ಗ್ರಾಹಕರನ್ನು ಆಕರ್ಷಿಸುತ್ತಿದ
ಬೆಂಗಳೂರು, ಮಾ.13- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ವರ್ಗಾವಣೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ವಿಲೀನಗೊಳಿಸುವುದರ ವಿರುದ್ಧ ಪಕ್ಷಭೇದ ಮರೆತು ವಿಧಾನಸಭೆಯಲ್ಲಿಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ
ವಾಷಿಂಗ್ಟನ್, ಮಾ.13- ಇರಾನ್ ವಿರುದ್ಧದ ಯುದ್ದ ಕಾರ್ಯಾಚರಣೆ ಯಲ್ಲಿ ಭಾಗವಹಿಸುತ್ತಿದ್ದ ಅಮೆರಿಕ ಮಿಲಿಟರಿ ಇಂಧನ ತುಂಬುವ ವಿಮಾನ ಇರಾಕ್ನಲ್ಲಿ ಪತನಗೊಂಡಿದೆ.ರಕ್ಷಣಾ ಪ್ರಯತ್ನಗಳು ನಡೆಯು ತ್ತಿವೆ ಎಂದು ಅಮೆರಿಕ ಸೆಂಟ್ರಲ್
ಬೆಂಗಳೂರು,ಮಾ.13-ಶ್ರೀ ಮದ್ದೂರಮ್ಮ ದೇವಿಯ ಜಾತ್ರೆ ಮತ್ತು ಶ್ರೀ ಧರ್ಮರಾಯ ದೇವಿ ಕರಗ ಪಲ್ಲಕ್ಕಿ ಉತ್ಸವದ ಅಂಗವಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದ 15 ರ ರಾತ್ರಿ 11 ಗಂಟೆಯವರೆಗೆ ಪರಪ್ಪನ ಅಗ್ರಹಾರ ಮತ್ತು ಹೆಬ್ಬಗೋಡಿ ಪೊಲೀಸ್ ಠಾಣಾ
ಬೆಂಗಳೂರು,ಮಾ.13- ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ನಿಂದ ಕೋಟ್ಯಂತರ ರೂ. ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಪ್ರತೀ ವರ್ಷವೂ ಡಿಜಿಟಲ್
ಬೆಂಗಳೂರು,ಮಾ.13- ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜು ಅಂತವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕಾಗಿದ್ದು ನಿಜ. ಮುಂದಿನ ದಿನಗಳಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಆ ಬಗ್ಗೆ ತೀರ್ಮಾನ ಮಾಡಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ
ಬೆಂಗಳೂರು, ಮಾ.13- ವಾಣಿಜ್ಯ ಮತ್ತು ಗೃಹ ಬಳಕೆ ಗ್ಯಾಸ್ ಸಿಲಿಂಡರ್ಗಳನ್ನು ಅಕ್ರಮವಾಗಿ ಮಾರಾಟ ಮಾಡಿದರೆ ಯಾರೇ ಆಗಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್
ಬೆಂಗಳೂರು,ಮಾ.13- ಬೆಂಗಳೂರು ನಗರ ಒಳಗೊಂಡಂತೆ ಸಂಪೂರ್ಣ ರಾಜ್ಯದಲ್ಲಿ ಭಿಕ್ಷಾಟನೆ ಮುಕ್ತ ಮಾಡಲು ಕ್ರಮ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ವಿಧಾನಪರಿಷತ್ನಲ್ಲಿಂದು ತಿಳಿಸಿದರು. ಪ್ರಶ್ನೋತ್ತರ
ವಾಷಿಂಗ್ಟನ್, ಮಾ.13- ತೈಲ ಬೆಲೆ ಏರಿಕೆಯಾದರೆ ಅಮೆರಿಕಕ್ಕೆ ಅದರಿಂದ ಬಹಳಷ್ಟು ಲಾಭವಾಗಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ತಮ್ಮ ಟ್ರೂಥ್ ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಪೋಸ್ಟ್ ಮಾಡಿರುವ ಅವರ
ಬೆಂಗಳೂರು,ಮಾ.13- ಕಾನೂನು ಬಾಹಿರವಾಗಿ ಅಕ್ರಮ ಬಡಾವಣೆ ನಿರ್ಮಾಣ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಪರಿಷತ್ನಲ್ಲಿಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಎಚ್.ಗೋ
ಬೆಂಗಳೂರು, ಮಾ.13- ರಾಜ್ಯಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಆಪರೇಷನ್ ಕಮಲವನ್ನು ತಡೆಯಲು ಹೊರ ರಾಜ್ಯದ ಶಾಸಕರನ್ನು ಮತ್ತೆ ಕರ್ನಾಟಕಕ್ಕೆ ಕರೆತರಲಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಆಶ್ರಯದಲ್ಲಿ ರಕ್ಷಣೆ ನೀಡಲಾಗಿದೆ. ಒ
ಬೆಂಗಳೂರು,ಮಾ.13- ಆಸ್ಪತ್ರೆಗಳಿಗೆ, ವಿದ್ಯಾರ್ಥಿ ನಿಲಯಗಳಿಗೆ ವಾಣಿಜ್ಯ ಬಳಕೆಯ ಅನಿಲದ ಸಿಲಿಂಡರ್ಗಳನ್ನು ಒದಗಿಸಲಾಗುವುದು. ಹೋಟೆಲ್ನವರು ಇನ್ನೂ ಒಂದು ವಾರ ತಾಳೆಯಿಂದ ಇರಬೇಕಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು
ಅಂಕಾರಾ,ಮಾ.13-ಟರ್ಕಿಯೆಯಲ್ಲಿ ಇಂದು ಬೆಳಿಗ್ಗೆ 5.5 ತೀವ್ರತೆಯ ಮಧ್ಯಮ ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಪರಿಣಾಮವಾಗಿ ಜನರು ಮನೆಯಿಂದ ಬೀದಿಗಳಿಗೆ ಧಾವಿಸಿದರು ಆದರೆ ಯಾವುದೇ ಹಾನಿ ವರದಿಯಾಗಿಲ್ಲ ಎಂದು ಟರ್ಕಿಯೆಯ ತುರ್ತು ಪ
ಜೆರುಸಲೆಮ್, ಮಾ.13- ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಜಂಟಿ ಕಾರ್ಯಾಚರಣೆ ನಿರೀಕ್ಷೆಗಿಂತ ಉತ್ತಮವಾಗಿ ನಡೆಯುತ್ತಿದೆ ಮತ್ತು ಇಸ್ರೇಲ್ ಎಂದಿಗಿಂತಲೂ ಬಲಿಷ್ಠವಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್
ಹೈದರಾಬಾದ್, ಮಾ.13- (ಪಿಟಿಐ) ಚಲನಚಿತ್ರೋದ್ಯಮದಲ್ಲಿ ಯಶಸ್ಸಿಗೆ ಪ್ರತಿಭೆ ಮಾತ್ರ ನಿಜವಾದ ಮಾನದಂಡ ಎಂದು ಪ್ರತಿಪಾದಿಸಿದ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ತೆಲುಗು ನಟ ಅಲ್ಲು ಅರ್ಜುನ್ ಅವರ ಸಾಧನೆಯನ್ನು ಮು
ಸಹರಾನ್ಪುರ, ಮಾ. 13 (ಪಿಟಿಐ) ಉತ್ತರ ಪ್ರದೇಶದ ಬಿಹಾರಿಗಢ ಪ್ರದೇಶದಲ್ಲಿ ಗೋಡೆಯ ಮೇಲೆ ಕೋಮುವಾದಿ ಘೋಷಣೆಗಳನ್ನು ಬರೆದ ಆರೋಪದ ಮೇಲೆ ಬಲಪಂಥೀಯ ಗುಂಪು ಹಿಂದೂ ರಕ್ಷಾ ದಳಕ್ಕೆ ಸೇರಿದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿ
ಕೋಲ್ಕತ್ತಾ, ಮಾ.13- ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಹೆಚ್ಚಿನ ಸ
ನವದೆಹಲಿ, ಮಾ. 13 (ಪಿಟಿಐ) ಪಶ್ಚಿಮ ಏಷ್ಯಾದಲ್ಲಿ ಯುದ್ಧ ನಡೆಯುತ್ತಿದ್ದಂತೆ, ಭಾರತಕ್ಕೆ ಮೊದಲ ಪರಿಹಾರವೆಂದರೆ ಹೆಚ್ಚಿನ ಶಸ್ತ್ರಾಸ್ತ್ರ ವ್ಯವಸ್ಥೆಗಳು, ರಾಡಾರ್ಗಳು ಮತ್ತು ಇತರ ಕಾರ್ಯಾಚರಣೆಯ ಸಾಮರ್ಥ್ಯಗಳೊಂದಿಗೆ ಅತ್ಯಂತ ಬಲ
ನವದೆಹಲಿ, ಮಾ. 13 (ಪಿಟಿಐ) ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ನಿಲ್ಲಿಸಬೇಕಾಗಿದೆ ಏಕೆಂದರೆ ಈ ಯುದ್ಧಕ್ಕಾಗಿ ಪ್ರಪಂಚದಾದ್ಯಂತದ ದೇಶಗಳು ಪಾವತಿಸುತ್ತಿರುವ ಬೆಲೆ ಅಸಹನೀಯ ಎಂದು ಮಾಜಿ ವಿದೇಶಾಂಗ ಕಾರ್ಯದರ್ಶಿ ಕನ್ವಾ
ಚೆನ್ನೈ, ಮಾ.13- ಬ್ಲಾಕ್ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು 398 ಎಲ್ಪಿಜಿ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ಮಧುರೈನಲ್ಲಿ ಗೂಂಡಾ ಕಾಯ್ದೆಯಡಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ಬಂಧಿಸಲಾಗಿದೆ. ಇದು ತಮಿಳುನಾ
ಬೆಳಗಾವಿ,ಮಾ.13-ಶ್ರೀಶೈಲಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬಸವನ ಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು
ಬೆಂಗಳೂರು,ಮಾ.13- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದು, ಎಳನೀರು ಕುಡಿಯೋಣ ಎಂದು ಹೋದವರ ಜೇಬಿಗೆ ಕತ್ತರಿ ಬೀಳುತ್ತಿದೆ. ಬಿಸಿಲಿನ ತಾಪಕ್ಕೆ ಜನರು ಎಳನ
ನಿತ್ಯ ನೀತಿ : ಬಾಂಧವ್ಯ ಹೆಚ್ಚಾದಾಗ ಕೆಟ್ಟದ್ದು ಕಾಣಿಸುವುದಿಲ್ಲ ಮತ್ತು ದ್ವೇಷ ಹೆಚ್ಚಾದಾಗ ಒಳ್ಳೆಯದೂ ಕಾಣಿಸುವುದಿಲ್ಲ.! ಪಂಚಾಂಗ : ಶುಕ್ರವಾರ, 13-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗು
ಕೊಚ್ಚಿ, ಮಾ. 12 (ಪಿಟಿಐ) – ಕೇರಳದ ಸೂಪರ್ಸ್ಟಾರ್ ಮೋಹನ್ ಲಾಲ್ ಅವರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ, ಅವರನ್ನು ಕಲಾವಿದರು ಮತ್ತು ಸೃಷ್ಟಿಕರ್ತರನ್ನು ಆಳವಾಗಿ ಗೌರವಿಸುವ ನಿಜವಾದ ರಾಜನೀತಿಜ
ಬೆಂಗಳೂರು,ಮಾ.12- ಕಾಲೇಜು ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಇಬ್ಬರು ಸ್ನೇಹಿತೆಯರು ಗೇಟ್ನಿಂದ ಹೊರಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕೆಂ
ಬೆಂಗಳೂರು,ಮಾ.12- ತುಂಗಭದ್ರಾ ಜಲಾಶಯದ ಆರು ಗೇಟುಗಳನ್ನು ಮೇ ಅಂತ್ಯದೊಳಗೆ ಬದಲಾವಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಪರಿಷತ್ಗಿಂದು ತಿಳಿಸಿದರು. ಶೂನ್ಯವೇಳೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್
ಬೆಂಗಳೂರು,ಮಾ.12- ವಾಣಿಜ್ಯ ಸಿಲಿಂಡರ್ಗಳ ಅಭಾವ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ಹೋಟೆಲ್ಗಳನ್ನು ಬಂದ್ ಮಾಡಲಾಗಿದೆ. ಪ್ರತಿ ದಿನ 5ರಿಂದ 6 ಸಿಲಿಂಡರ್ ಬೇಕಾಗುತ್ತಿದ್ದು, ಈಗ ಕೇವಲ ಒಂದು ಸಿಲಿಂಡರ್ ನೀಡುತ
ಬೆಂಗಳೂರು, ಮಾ.12- ಮಧ್ಯಪ್ರಾಚ್ಯದ ದೇಶಗಳಲ್ಲಿ ಆರಂಭವಾಗಿರುವ ಯುದ್ಧದ ಪರಿಣಾಮ ದೇಶದ ಹಲವು ಕ್ಷೇತ್ರಗಳ ಮೇಲೆ ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ, ಕೆಲ ಅಟೋ ಹಾಗೂ ಟ್ಯಾಕ್ಸಿ ಚಾಲಕರು ಸಾರ್ವಜನಿಕರಿಂದ ದುಪ್ಪಟ್ಟು ದರ ವಸೂಲಿ ಮ
ಬೆಂಗಳೂರು,ಮಾ.12- ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಂಗಳವಾರ ಸಂಸದರನ್ನು ಭೇಟಿಯಾಗಿ ಮಾಹಿತಿ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಪರಿಷತ್ಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ
ಬೆಂಗಳೂರು,ಮಾ.12- ಡಿವೈಎಸ್ಪಿ (ಸಿವಿಲ್) ವೃಂದದ ಜೇಷ್ಠತಾ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಅರ್ಹತೆ ಮೇರೆಗೆ ಪೊಲೀಸ್ ಅಧೀಕ್ಷಕರ (ನಾನ್ ಐಪಿಎಸ್ ) ಮುಂಬಡ್ತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಚಿ
ಬೆಂಗಳೂರು, ಮಾ.12- ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಲಾಗಿರುವ ವಾರ್ಷಿಕ ಆದಾಯ ಮಿತಿಯನ್ನು 1.20 ಲಕ್ಷ ರೂ.ಗಳಿಂದ 3 ಲಕ್ಷ ರೂ.ಗಳಿಗೆ ಏರಿಸಲು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿ
ಬೆಂಗಳೂರು,ಮಾ.12- ಪ್ರತಿಷ್ಠಿತ ಕಂಪನಿಯ ಸಿಇಒ ಹುದ್ದೆಗೆ ಸರಿಸಮಾನವಾಗಿದ್ದ ಹಾಗೂ ತಾಂತ್ರಿಕವಾಗಿ ಪರಿಣಿತವಾಗಿದ್ದ ವ್ಯಕ್ತಿಯೊಬ್ಬರು ಡಿಜಿಟಲ್ ಅರೆಸ್ಟ್ ಜಾಲದಲ್ಲಿ ಸಿಲುಕಿ 32 ಕೋಟಿ ರೂ. ಕಳೆದುಕೊಂಡಿದ್ದಾರೆ ಎಂಬ ಆತಂಕಕಾರ

22 C