ಮಂಗಳೂರು,ಜ.1- ಕರಾವಳಿಯ ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ, ನ್ಯಾ.ಸಂತೋಷ್ ಹೆಗ್ಡೆ ಅವರ ಸೋದರ ಡಾ.ಎನ್.ವಿನಯ್ ಹೆಗ್ಡೆ(86) ಅವರು ಇಂದು ಬೆಳಗಿನಜಾವ ನಿಧನರಾಗಿದ್ದಾರೆ.ಶಿವಭಾಗ್
ಬೆಂಗಳೂರು,ಜ.1- ಕರಾವಳಿ ಕರ್ನಾಟಕ ಮತ್ತು ರಾಜಧಾನಿ ಬೆಂಗಳೂರು ನಡುವಿನ ಪ್ರಯಾಣದ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಬಹುನಿರೀಕ್ಷಿತ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈ
ಬೆಳ್ತಂಗಡಿ,ಜ.1- ಶ್ರೀ ಕ್ಷೇತ್ರ ಧರ್ಮಸ್ಥಳವು ವಿವಿಧ ಭಗೆಯ ಹೂವು-ಎಲೆಗಳ ಅಲಂಕಾರದಿಂದ ಎಲ್ಲರ ಕಣನ ಸೆಳೆಯುತ್ತಿದೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಬೆಂಗಳೂರಿನ ಭಕ್ತರಾದ ಗೋಪಾಲರಾವ್ ಮತ್ತು ಆನಂದ ರಾವ್ ಬಳಗದವರು ಧರ್ಮಸ್ಥಳ
ಬೆಂಗಳೂರು,ಜ.1- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ದೇವಾಲಯಗಳಿಗೆ ಭಕ್ತರ ದಂಡೇ ಹರಿದುಬಂದಿತ್ತು. ರಾಜ್ಯಾದ್ಯಂತ ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡಿದ್ದು, ವರ್ಷದ ಮೊದಲ ದಿನ
ಶಬರಿಮಲೆ, ಜ. 1 (ಪಿಟಿಐ) ಮಕರವಿಳಕ್ಕು ಹಬ್ಬದ ನಡುವೆಯೂ ಶಬರಿಮಲೆ ಸನ್ನಿಧಾನದಲ್ಲಿ ಹೊಸ ವರ್ಷಕ್ಕೆ ಶಾಂತ ಸ್ವಾಗತ ದೊರೆಯಿತು, ಭದ್ರತಾ ಸಿಬ್ಬಂದಿ ಮತ್ತು ಭಕ್ತರು ಅಯ್ಯಪ್ಪ ದೇಗುಲದಲ್ಲಿ ಒಟ್ಟುಗೂಡಿ ನೂತನ ವರ್ಷ ಬರಮಾಡಿಕೊಂಡರು. ಸ
ಬೆಂಗಳೂರು,ಜ.1- ಕೆಲವು ಯುವಕ- ಯುವತಿಯರು ಕುಡಿದು ತೂರಾಟ, ಕಿರಿಕ್, ಅವಾಜ್, ಜಗಳ….ಇವು ಕಳೆದ ರಾತ್ರಿ ಬೆಂಗಳೂರು ನಗರದಲ್ಲಿ ಹೊಸವರ್ಷಾಚರಣೆ ಸಂದರ್ಭದಲ್ಲಿ ಕಂಡು ಬಂದ ದೃಶ್ಯಗಳು.ಪ್ರಮುಖ ಕೇಂದ್ರ ಬಿಂದುಗಳಾದ ಎಂಜಿ ರೋಡ್, ಬ್ರಿ
ಬೆಂಗಳೂರು,ಡಿ.31- ಪ್ರತಿ ವರ್ಷದಂತೆ ಈ ವರ್ಷವು ರಾಜ್ಯ ಸರ್ಕಾರ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಿದೆ. ನಾಳೆಯಿಂದ ಜಾರಿಗೆ ಬರುವಂತೆ ಮುಂಬಡ್ತಿ ನೀಡಲಾಗುತ್ತದೆ. ಇಂದು ಸಂಜೆಯೊ
ಅಯೋಧ್ಯೆ, ಡಿ. 31 (ಪಿಟಿಐ) – ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯ ಎರಡನೇ ವಾರ್ಷಿಕೋತ್ಸವದ ನೆನಪಿಗಾಗಿ ಇಲ್ಲಿನ ರಾಮ ದೇವಾಲಯ ಸಂಕೀರ್ಣದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಆರಂಭಿಸಲಾಗಿದೆ.ಗಣಪತಿ ಪೂಜೆ ಮತ್ತು ಮಂಡಲ ಪೂಜೆಯೊಂದ
ನವದೆಹಲಿ, ಡಿ.31- ಅಗ್ಗದ ಆಮದುಗಳನ್ನು ತಡೆಯಲು ಭಾರತ ಉಕ್ಕಿನ ಉತ್ಪನ್ನಗಳ ಮೇಲೆ 3 ವರ್ಷಗಳ ಕಾಲ ಸುಂಕ ವಿಧಿಸಿದೆ.ಸ್ಥಳೀಯವಾಗಿ ಸುರಕ್ಷತಾ ಸುಂಕ ಎಂದು ಕರೆಯಲ್ಪಡುವ ಈ ತೆರಿಗೆಯನ್ನು ಮೊದಲ ವರ್ಷದಲ್ಲಿ 12% ಮತ್ತು ನಂತರ ಎರಡನೇ ವರ್ಷದ
ವಾಷಿಂಗ್ಟನ್, ಡಿ.31- ಅಮೆರಿಕದ ಮಾಜಿ ಅಧ್ಯಕ್ಷ ಜಾನ್ ಎಫ್. ಕೆನಡಿ ಅವರ ಮೊಮ್ಮಗಳು ಹಾಗೂ ಖ್ಯಾತ ಪತ್ರಕರ್ತೆ ಟಟಿಯಾನಾ ಶ್ಲೋ ಸ್ಬರ್ಗ್ ತಮ್ಮ 35ನೇ ವಯಸ್ಸಿನಲ್ಲಿ ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ.ಟಟಿಯಾನಾ ಇಂದು ಬೆಳಗ
ಬೆಂಗಳೂರು,ಡಿ.31- ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಸಂಬಂಧ ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರ ಆಪ್ತರ ಮೇಲೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಅಧಿಕಾರಿಗಳ ತಂಡ ಸ
ನವದೆಹಲಿ,ಡಿ.31- ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಕಾನೂನು ಬಾಹಿರ ವಾಗಿ ಸರ್ಕಾರಿ ನಿವೇಶನದಲ್ಲಿ ಮನೆ ಕಟ್ಟಿಸಿಕೊಂಡ ಹೊರಗಿನವರಿಗೆ ಯಾವ ನಿಯಮದಡಿ ಪುನರ್ವಸತಿಯನ್ನು ರಾಜ್ಯ ಸರ್ಕಾರ ಕಲ್ಪಿಸುತ್ತದೆ? ಎಂದು ಕೇಂದ್ರ ಸಚಿವ ವಿ.ಸ
ಬೆಂಗಳೂರು,ಡಿ.31- ಹೊಸ ವರ್ಷದ ಸಂಭ್ರ ಮಾಚರಣೆ ವೇಳೆ ಅಹಿತಕರ ಘಟನೆ ನಡೆಯದಂತೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿ
ಬೆಂಗಳೂರು,ಡಿ.31- ನಗರದ ಯಲಹಂಕ ಕೋಗಿಲು ಲೇಔಟ್ನಲ್ಲಿ ಅಕ್ರಮವಾಗಿ ಮನೆ ಕಟ್ಟಿದ ಸಂಬಂಧ ನಿರಾಶ್ರಿತರಿಗೆ ನೀಡಲಾಗಿರುವ ದಾಖಲೆಗಳ ಕುರಿತು ರಾಷ್ಟ್ರೀಯ ತನಿಖಾ ದಳ(ಎನ್ಎಐ)ದಿಂದ ತನಿಖೆ ನಡೆಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ
ಬೆಂಗಳೂರು, ಡಿ.31- ಕೋಗಿಲು ಕ್ರಾಸ್ನ ಫಕೀರ್ ಬಡಾವಣೆಯ ನಿರಾಶ್ರೀತರ ದಾಖಲೆ ಕಲೆ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ. ನಗರ ಜಿಲ್ಲಾಧಿಕಾರಿ ಕಚೇರಿ, ಬೆಂಗಳೂರು ಉತ್ತರ ಪಾಲಿಕೆ, ರಾಜೀವ್ಗಾಂಧಿ ವಸತಿ ಯೋಜನೆ ಹಾಗೂ ಸ್ಲಮ್ ಬ
ಬೆಂಗಳೂರು,ಡಿ.31- ಹೊಸವರ್ಷಾಚರಣೆಯನ್ನು ಎಲ್ಲರೂ ಜವಾಬ್ದಾರಿಯುತವಾಗಿ ಆಚರಿಸಿ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಸಂಭ್ರಮ
ಬೆಂಗಳೂರು,ಡಿ.31- ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ನಿಧನರಾದ ಹಿನ್ನೆಲೆಯಲ್ಲಿ ಸದ್ಯದಲ್ಲೇ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆಗೆ ಮುಹೂರ್ತ ನಿಗದಿಪಡಿಸಲಿದ್ದು, ಸರ್ಕಾರ ಹಾಗು ಪ್ರತಿಪಕ್ಷಕ್ಕೆ ಅಗ್ನಿಪರೀ
ಲಕ್ನೋ, ಡಿ.31 ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ತಂದೆಯೊಬ್ಬ ತನ್ನ 13 ವರ್ಷದ ಮಲಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.ಅತ್ಯಾಚಾರ ಆರೋಪದ ಮೇಲೆ 35 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಸ್ಲಾಮಾಬಾದ್, ಡಿ.31- ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ತನ್ನ ಸಹೋದರನ ಪುತ್ರನಿಗೆ ಮಗಳನ್ನು ಕೊಟ್ಟು ಮದುವೆ ಮಾಡಿದ್ದಾರೆ ಎಂದು ವರದಿಯಾಗಿದೆ. ಮುನೀರ್ ಪುತ್ರಿ ಮಹ್ನೂರ್ ಡಿ.26 ರಂದು ತಮ ಸೋದರಸಂಬಂಧಿ ಅ
ಶ್ರೀನಗರ, ಡಿ. 31: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವ ಸಂದರ್ಭದಲ್ಲೇ ದೇಶದ ಗಡಿ ನುಸುಳಲು 100 ಕ್ಕೂ ಹೆಚ್ಚು ಉಗ್ರರು ಗಡಿ ನುಸುಳಲು ಸಜ್ಜಾಗಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಗಡಿಯಲ್ಲಿ ಭಾರಿ ಭದ್ರತೆ
ಚಿಕ್ಕಮಗಳೂರು,ಡಿ.31-ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕನ ತಂದೆ ಶಂಕರ ಅವರಿಗೆ ನ್ಯಾಯಾಲಯವು 25 ಸಾವಿರ ರೂ.ದಂಡ ವಿಧಿಸ
ನಂಜನಗೂಡು, ಡಿ.31– ನಗರದ ಹೊರವಲಯದ ಕೋರೆಹುಂಡಿಗೆ ತೆರಳುವ ರಸ್ತೆಯಲ್ಲಿ ಬೈಕ್ ಸಮೇತ ಯುವಕನೊಬ್ಬನ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾಲೂಕಿನ ರಾಂಪುರ ಗ್ರಾಮದ ನಿವಾಸಿ ಆದಿತ್ಯ(23) ಮೃತಪಟ್ಟ ಯುವಕ ಎಂದು ತಿಳಿದು
ಬೆಂಗಳೂರು,ಡಿ.30- ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ಐಆರ್)ಯನ್ನು ಕರ್ನಾಟಕ ದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.ಈಗಾಗಲೇ ಚುನ
ಬೆಂಗಳೂರು, ಡಿ.30 – ಜಿಬಿಎ ವ್ಯಾಪ್ತಿಯ ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 18,496 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ಮಹೇಶ್ವರ್ ರ
ಬೆಂಗಳೂರು,ಡಿ.30- ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಇನ್ಸ್ ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ ಕೊತ್ತನೂರು ಠಾಣೆ ಇನ್್ಸಪೆಕ್ಟರ್ ಚೇತನ್ ಕುಮಾರ
ಬೆಂಗಳೂರು,ಡಿ.30- ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್ನಲ್ಲಿ ವಲಸಿಗರ ಮನೆ ನಿರ್ಮಾಣ ತೆರವುಗೊಳಿಸಿದ ಬೆನ್ನಲ್ಲೇ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸಲಾಯಿತು. ಯಲಹಂ
ಬೆಂಗಳೂರು,ಡಿ.30- ಹೊಸವರ್ಷದ ಆಚರಣೆಗೆ ನಗರದ ಎಂಜಿ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಹೊಸವರ್ಷಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಗರದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ
ನವದೆಹಲಿ, ಡಿ. 30- ಪಿನಾಕಾ ಲಾಂಗ್ ರೇಂಜ್ ಗೈಡೆಡ್ ರಾಕೆಟ್ ( 120) ನ ಮೊದಲ ಹಾರಾಟ ಪರೀಕ್ಷೆಯನ್ನು ಒಡಿಶಾದ ಚಾಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ನಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ.ಕುತೂಹಲಕಾರಿಯಾಗಿ, ಇಂದು ಮಧ್ಯಾಹ್
ಬೆಂಗಳೂರು, ಡಿ.30- ಕೋಗಿಲು ಕ್ರಾಸ್ ಬಳಿಯ ಫಕೀರ್ ಬಡಾವಣೆಯ ಅನಧಿಕೃತ ಮನೆ ತೆರವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೋಟ್ಯಂತರ ರೂ. ಬೆಲೆ ಬಾಳುವ ಜಾಗ ಹೊಡೆಯಲು ಭೂಗಳ್ಳರು ರೂಪಿಸಿದ್ದ ಷಡ್ಯಂತ್ರಕ್ಕೆ ಅಮಾಯಕರು ಬಲಿ
ಹುಬ್ಬಳ್ಳಿ,ಡಿ.30-ವೇಗವಾಗಿ ಹೋಗುತ್ತಿದ್ದ ಸಾರಿಗೆ ಬಸ್ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ,ಮಗಳು ಸಾವನ್ನಪ್ಪಿರುವ ಭೀಕರ ಘಟನೆ ಅಂಚಟಗೇರಿ ಬಳಿ ಇಂದು ನಡೆದಿದೆ.ಓವರ್ಟೇಕ್ ಮಾಡುವ ರಭಸದಲ್ಲಿ ಬಸ್
ಬೆಂಗಳೂರು,ಡಿ.30- ರಾಜಧಾನಿ ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಕಾನೂನು ಬಾಹಿರವಾಗಿ ಮನೆಗಳನ್ನು ನಿರ್ಮಾಣ ಮಾಡಿಕೊಂಡವರಿಗೆ ಸರ್ಕಾರ ಹೊಸದಾಗಿ ಮನೆಗಳನ್ನು ನಿರ್ಮಿಸಿ ಕೊಡಲು ಮುಂದಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್
ಕಾರವಾರ, ಡಿ.30- ಅಕ್ರಮವಾಗಿ ಒತ್ತುವರಿ ಯಾರೂ ಮಾಡಬಾರದು. ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿ
ನವದೆಹಲಿ, ಡಿ.30- ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಕೋಗಿಲು ಅತಿಕ್ರಮಣಕಾರರಿಗೆ ಕೇವಲ ಎರಡೇ ದಿನದಲ್ಲಿ ಪರಿಹಾರ ವ್ಯವಸ್ಥೆಗೆ ಮುಂದಾಗಿರುವುದು ತುಷ್ಟೀಕರಣದ ಶರವೇಗವನ್ನು ತೋರ್ಪಡಿಸಿದೆ ಎಂದು ಕೇಂದ್ರದ ಆಹ
ಹಾಸನ, ಡಿ.30-ನಗರದಲ್ಲಿ ಜ.24ರಂದು ನಡೆಯುವ ಜೆಡಿಎಸ್ ಬೃಹತ್ ಸಮಾವೇಶಕ್ಕೆ ಕನಿಷ್ಠ 2 ಲಕ್ಷ ಜನ ಸೇರಬೇಕು. ಕಾಂಗ್ರೆಸ್ ಮಾಡಿದ ಸಮಾವೇಶಕ್ಕಿಂತ ದೊಡ್ಡ ಸಮಾವೇಶ ಮಾಡುವ ಮೂಲಕ ಶಕ್ತಿ ಪ್ರದರ್ಶನವಾಗಬೇಕು ಎಂದು ಮಾಜಿ ಪ್ರಧಾನಿ ಹೆಚ
ನವದೆಹಲಿ, ಡಿ. 30 (ಪಿಟಿಐ) ಉತ್ತರಾಖಂಡ ರಾಜಧಾನಿಯಲ್ಲಿ ಜನಾಂಗೀಯವಾಗಿ ತ್ರಿಪುರದ ವಿದ್ಯಾರ್ಥಿಯೊಬ್ಬರನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಎನ್ಎಚ್ಆರ್ಸಿ ಡೆಹ್ರಾಡೂನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್ಎ
ನವದೆಹಲಿ, ಡಿ.30- ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷದ (ಬಿಎನ್ಪಿ) ಅಧ್ಯಕ್ಷೆ ಮತ್ತು ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅವರ ನಿಧನ ದೇಶ
ತಿರುವಲ್ಲೂರು, ಡಿ. 30: ಈ ಪ್ರಪಂಚದಲ್ಲಿ ಎಂತೆಂತಹ ಮಕ್ಕಳು ಇರುತ್ತಾರೆ ಎನ್ನುವುದಕ್ಕೆ ಈ ಘಟನೆ ಒಂದು ಉದಾಹರಣೆಯಾಗಿದೆ. ಕೋಟಿ ಕೋಟಿ ವಿಮೆ ಹಣಕ್ಕಾಗಿ ಜನದಾತನಿಗೆ ಮಕ್ಕಳು ಹಾವಿನಿಂದ ಕಚ್ಚಿಸಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ
ವಿಶ್ವಸಂಸ್ಥೆ, ಡಿ. 30 (ಪಿಟಿಐ) ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯ ಮುಖ್ಯಸ್ಥರು 2026 ರ ಹೊಸ ವರ್ಷದ ಸಂದೇಶವನ್ನು ಹಿಂದಿ ಸೇರಿದಂತೆ ಇತರ ಭಾಷೆಗಳಲ್ಲಿ ಬಿಡುಗಡೆ ಮಾಡಿದ್ದಾರೆ, ಇಂದಿನ ವಿಶ್ವ ನಾಯಕರು ವಿನಾಶದಲ್ಲಿ ಅಲ್ಲ, ಅಭಿವೃದ್ಧಿ
ಮೈಸೂರು,ಡಿ.30- ನಗರದ ನ್ಯಾಯಾಂಗ ಬಡಾವಣೆ, ಕಾವೇರಿ ನಗರ, ದಟ್ಟಗಳ್ಳಿ, ದಾಸನಕೊಪ್ಲು, ರವಿಶಂಕರ ಲೇಔಟ್, ರೂಪನಗರ ಸೇರಿದಂತೆ ಮತ್ತಿತರ ಕಡೆಯಲ್ಲಿ ಕೆಲವು ಮನೆಗಳಲ್ಲಿ ಮುಸುಕುಧಾರಿಗಳು ದರೋಡೆ ಮಾಡಿದ್ದು, ಬಡಾವಣೆ ಜನರು ಬೆಚ್ಚಿ ಬಿದ
ಬೆಂಗಳೂರು,ಡಿ.30- ರಾಜ್ಯದೆಲ್ಲೆಡೆ ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು, ವೆಂಕಟೇಶ್ವರ ದೇವಾಲಯಗಳಿಗೆ ಭಕ್ತರ ದಂಡೇ ಹರಿದುಬಂದಿತ್ತು.ಮಧ್ಯರಾತ್ರಿಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಪ್ರಾರಂಭವಾಗ
ಢಾಕಾ, ಡಿ.30- ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್ಪಿ) ದೀರ್ಘಕಾಲದ ಮುಖ್ಯಸ್ಥೆ,ದೇಶದ ಮೊದಲ ಮಹಿಳಾ ಪ್ರಧಾನಿ ಎಂಬ ಗೌರವಹೊಂದಿದ್ದ ಖಲೀದಾ ಜಿಯಾ(80) ನಿಧನರಾಗಿದ್ದಾರೆ.ತಮ ಬದ್ಧ ವೈರಿ ಶೇಖ್ ಹಸೀನಾ ಜೊತೆಗೆ ದಶಕಗಳ ಕಾಲ
ನಿತ್ಯ ನೀತಿ : ಹಿಂದಕ್ಕೆ ನೋಡು ಅನುಭವ ಸಿಗುತ್ತೆ ಮುಂದಕ್ಕೆ ನೋಡು ಭವಿಷ್ಯ ಸಿಗುತ್ತೆ ಸುತ್ತಲೂ ನೋಡು ಸತ್ಯದ ಅರಿವಾಗುತ್ತೆ ನಿನ್ನೊಳಗೆ ನಿನ್ನನ್ನೇ ನೋಡು ಆತವಿಶ್ವಾಸ ಹೆಚ್ಚಾಗುತ್ತೆ..!! ಪಂಚಾಂಗ : ಮಂಗಳವಾರ, 30-12-2025 ವಿಶ್ವಾವಸು
ನವದೆಹಲಿ, ಡಿ.29- ಇಂದು ಬೆಳಿಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೂನ್ಯ ಗೋಚರತೆಯ ಮಂಜಿನ ಕಾರಣ ಕನಿಷ್ಠ 128 ವಿಮಾನ ಪ್ರಯಾಣಗಳನ್ನು ರದ್ದುಗೊಳಿಸ ಲಾಗಿದೆ ಮತ್ತು ಎಂಟು ವಿಮಾನಗಳನ್ನು ಬೇರೆಡೆಗ
ಚಾಮರಾಜನಗರ,ಡಿ.29- ರಾತ್ರಿ ಕರ್ತವ್ಯಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾ
ಬೆಂಗಳೂರು,ಡಿ.29– ಹೊಸ ವರ್ಷಾಚರಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಆಗದಂತೆ ಸುರಕ್ಷತಾ ಕ್ರಮ ಕೈಗೊಳ್ಳಬೇಕೆಂದು ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾದ ಡಾ.ಎಂ.ಎ ಸಲೀಂ ಅವರು ಆದೇಶಿಸಿದ್ದಾರೆ. ರಾಜ
ಬೆಂಗಳೂರು,ಡಿ.29- ರಾಜಧಾನಿ ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಮನೆಗಳನ್ನು ತೆರವು ಗೊಳಿಸಿದ ನಂತರ ಹೊಸದಾಗಿ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿ
ಹುಣಸೂರು,ಡಿ.29– ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ರಸ್ತೆಯಲ್ಲಿರುವ ಆಭರಣ ಅಂಗಡಿಗೆ ಹಾಡಹಗಲೇ ನುಗ್ಗಿ ಚಿನ್ನಾ ಭರಣ ದರೋಡೆ ಮಾಡಿ ಪರಾರಿಯಾಗಿರುವ ದರೋಡೆಕೋರರ ಪತ್ತೆಗಾಗಿ ಐದು ತಂಡಗಳನ್ನು ರಚಿಸಲಾಗಿದೆ.ಈ
ಬೆಂಗಳೂರು,ಡಿ.29- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ವಿದೇಶಿ ಪ್ರಜೆ ಹಾಗೂ ಡೆಲಿವರಿ ಬಾಯ್ನನ್ನು ಬಂಧಿಸಿ 2.50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿ ಯಾಗಿ
ಬೆಂಗಳೂರು,29-ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ದಂಧೆ ಪ್ರಕರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್ ತಕ್ಷಣವೇ ತಮ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ರಾಜೀ
ಬೆಂಗಳೂರು,ಡಿ.29-ಹೊಸವರ್ಷಾಚರಣೆ ಸಂಭ್ರಮದ ಸಂದರ್ಭದಲ್ಲಿ ಬೇರೆಯವರಿಗೆ ತೊಂದರೆ ಕೊಟ್ಟರೆ ಮುಲಾಜಿಲ್ಲದೇ ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್
ಬೆಂಗಳೂರು,ಡಿ.29- ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಟೀಕೆ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಕೋಗಿಲು ಕ್ರಾಸ್ ಬಳಿ ಒತ್ತುವರಿ ತೆರವು ಕಾರ್ಯಾಚರಣೆಯಿಂದ ಸಂತ್ರಸ್ಥರಾದ ಕುಟುಂಬಗಳಿಗೆ ಪುನರ್ವಸತಿ ಕಲ್ಪ
ಬೆಂಗಳೂರು, ಡಿ.29- ಬೇಲಿಯೇ ಎದ್ದು ಹೊಲ ಮೇಯ್ದಂತೆ ರಾಷ್ಟ್ರೀಕೃತ ಬ್ಯಾಂಕಿನ ಮ್ಯಾನೇಜರ್ ಒಬ್ಬರು ತಮ ಗ್ರಾಹಕರನ್ನು ನಂಬಿಸಿ ಅವರ ಹೆಸರಿನಲ್ಲಿ ಮೂರು ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ಚಿನ್ನಾಭರಣ ಅಡಮಾನ ಸಾಲ ಪಡೆದು, ವಂಚಿಸ
ಕಾರವಾರ,ಡಿ.29- ಕಾರವಾರದ ಜನರ ಬಹುದಿನದ ಬೇಡಿಕೆಯಂತೆ ಕ್ಷೇತ್ರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕಾರವಾರದ ರವೀಂದ್ರನಾಥ ಠಾ
ನವದೆಹಲಿ, ಡಿ.29- ಭಾರತದ ಏಳನೇ ಅತಿದೊಡ್ಡ ಬ್ಲಾಕ್ ಬಸ್ಟರ್ ಸಿನಿಮಾ ಎಂಬ ಖ್ಯಾತಿಗೆ ರಣವೀರ್ ಸಿಂಗ್ ನಟನೆಯ ಧುರಂಧರ್ ಚಿತ್ರ ಪಾತ್ರವಾಗಿದೆ.ಕೇವಲ 24 ದಿನಗಳಲಿ ಈ ಚಿತ್ರವು ಜಾಗತಿಕವಾಗಿ 1,050 ಕೋಟಿ ರೂ.ಗಳ ಲಾಭದ ಗಡಿ ದಾಟಿ, ಇದುವರ
ಚೆನ್ನೈ, ಡಿ.29- ತಮಿಳುನಾಡಿನ ಖ್ಯಾತ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ದಳಪತಿ ವಿಜಯ್ ಜಾರಿ ಬಿದ್ದಿದ್ದಾರೆ.ಅವರು ಮಲೇಷ್ಯಾದಲ್ಲಿ ತಮ್ಮ ನಟನೆಯ ಕೊನೆ ಚಿತ್ರ ಜನ ನಾಯಗನ್ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ
ವಿಶಾಖಪಟ್ಟಣಂ, ಡಿ. 29 (ಪಿಟಿಐ) ಇಲ್ಲಿಂದ ಸುಮಾರು 66 ಕಿ.ಮೀ ದೂರದಲ್ಲಿರುವ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್ ಪ್ರೆಸ್ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊ
ತಿ.ನರಸೀಪುರ,ಡಿ.29-ಯುವತಿಯೊಬ್ಬಳು ಕಾಣೆಯಾದ ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮದ ಮುಖಂಡರು ಯುವಕನೊಬ್ಬನಿಗೆ ಹಲ್ಲೆ ನಡೆಸಿ ಬೆದರಿಕೆಯೊಡ್ಡಿದ ಹಿನ್ನೆಲೆಯಲ್ಲಿ ಭಯಭೀತನಾದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರು
ಚಿಕ್ಕಮಗಳೂರು,ಡಿ.29- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾಫಿನಾಡಿನ ರೆಸಾರ್ಟ್ಗಳು, ಹೋಟೆಲ್ಗಳು, ಹೋಂಸ್ಟೇಗಳಲ್ಲಿ ಬುಕ್ಕಿಂಗ್ ಭರಾಟೆ ಜೋರಾಗಿ ನಡೆಯುತ್ತಿದೆ. ಹೊಸ ವರ್ಷವನ್ನು ಬರಮಾಡಿಕೊಳ್ಳಲು ರಾಜ್ಯದ ಜನತೆ ಸಜ್ಜಾಗುತ
ಚಿಕ್ಕಮಗಳೂರು,ಡಿ.29-ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಕೃತಿ ಸುಂದರ ತಾಣ ಚಾರ್ಮುಡಿ ಘಾಟ್ನಲ್ಲಿ ಪ್ರವಾಸಿಗರ ಅಪಾಯಕಾರಿ ಹುಚ್ಚಾಟ ಮತ್ತೆ ಮುಂದುವರಿದಿದೆ. ನೀವು ಹೇಳೋದನ್ನು ಹೇಳುತ್ತಲೇ ಇರಿ, ನಾವು ಮಾಡೋದನ್ನು ಮಾಡುತ್ತಲೇ ಇ
ನಿತ್ಯ ನೀತಿ : ಎಲ್ಲಾ ಗೊತ್ತಿದ್ದು, ಗೊತ್ತಿಲ್ಲದಂತೆ ಇದ್ದು ಬಿಡು, ಅರ್ಥಮಾಡಿಕೊಂಡವರು ಜೊತೆಯುಳಿಯುತ್ತಾರೆ, ಅನುಮಾನ ಪಟ್ಟವರು ದೂರಸರಿದು ಹೋಗುತ್ತಾರೆ..!! ಪಂಚಾಂಗ : ಸೋಮವಾರ, 29-12-2025 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋ
ಪಾಟ್ನಾ, ಡಿ.28-ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕಳೆದ ರಾತ್ರಿ ಸರಕು ಸಾಕಣೆ ರೈಲಿನ ಎಂಟು ವ್ಯಾಗನ್ಗಳು ಹಳಿ ತಪ್ಪಿದೆ.ಘಟನೆಯಿಂದ ಹೌರಾ-ಪಾಟ್ನಾ-ದೆಹಲಿ ಮಾರ್ಗದಲ್ಲಿ ರೈಲ್ವೆ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಗಳು
ಬೆಂಗಳೂರು,ಡಿ.28- ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕಾ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.ಇ
ಬೆಂಗಳೂರು ಡಿ.28– ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತ್ ಗಳಿಗೆ ಚುನಾವಣೆ ನಡೆಸಲು ತಯಾರಿ ಮಾಡಿಕೊಳ್ಳುವುದಾಗಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದ
ಕಾರವಾರ,ಡಿ.28- ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಲಾಂತ ರ್ಗಾಮಿ ನೌಕೆಯಲ್ಲಿ ಪ್ರಯಾಣಿ ಸುವ ಮೂಲಕ ಹೊಸ ದಾಖಲೆ ಬರೆದರು. ಈ ಹಿಂದೆ ದಿ.ಎಪಿಜೆ ಅಬ್ದುಲ್ ಕಲಾಂ ಅವರು ಜಲ
ಬೆಂಗಳೂರು, ಡಿ.28- ಮಾದಕ ವಸ್ತುಗಳ ತಯಾರಿಕೆ ಜಾಲದ ವಿಷಯವಾಗಿ ನಿರ್ಲಕ್ಷ್ಯ ವಹಿಸುವ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವುದಷ್ಟೇ ಅಲ್ಲ, ಸೇವೆಯಿಂದ ವಜಾಗೊಳಿ ಸುವುದು ಸೇರಿದಂತೆ ಇತರೆ ಕಠಿಣ ಕ್ರಮಗಳನ್ನು ಕೈಗೊಳ್ಳುವು
ನವದೆಹಲಿ,ಡಿ.28- ಕನ್ನಡ ನಾಡು-ನುಡಿ ನಮ ಹೆಮೆ, ಕನ್ನಡ ಭೂಮಿ ನಮ ಹೆಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ ಕೊಂಡಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘಿಸಿದ ಅವರು,ದುಬೈನಲ್ಲಿ ಬ
ಬೆಂಗಳೂರು, ಡಿ.28-ಬಾಲಕಿಯ ಜೊತೆ ಸಲುಗೆ ಬೆಳೆಸಿ ಆಕೆಯ ಅಕ್ಕನೊಂದಿಗೂ ಪ್ರೀತಿಯ ನಾಟಕವಾಡಿ ನಗದು , ಚಿನ್ನಾಭರಣ ದೋಚಿದ್ದ ಹೊರ ರಾಜ್ಯದ ಆರೋಪಿಯನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಶುಭಾಂಶು ಶುಕ್ಲಾ(27)ಬಂಧಿತ ಆರೋಪಿಯಾಗಿ
ಬೆಂಗಳೂರು,ಡಿ.28– ಕೆಪಿಸಿಟಿಎಲ್ ವಿಭಾಗದಲ್ಲಿ ತುರ್ತು ನಿರ್ವಹಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಕೆಪಿಸಿಟಿಎಲ್ ವತಿಯಿಂದ ತುರ್
ಢಾಕಾ,ಡಿ.28- ಇಂಖಿಲಾಬ್ ಮಂಚ ನಾಯಕ ಷರೀಫ್ ಉಸ್ಮಾನ್ ಹಾದಿಯ ಸಾವಿನ ಬಳಿಕ ದೇಶದಲ್ಲಿ ಭುಗಿಲೆದ್ದಿರುವ ಇತ್ತೀಇನ ಗಲಭೆಗಳಿಗೆ ಸರ್ಕಾರದಲ್ಲಿರುವ ಕೆಲವು ವರ್ಗಗಳು ಅವಕಾಶ ಮಾಡಿಕೊಡುತ್ತಿವೆ ಎಂದು ಬಾಂಗ್ಲಾದೇಶದ ಪತ್ರಿಕಾ ಸಂಪಾ
ಬೆಂಗಳೂರು, ಡಿ.28- ಹೊಸ ವರ್ಷದ ಸ್ವಾಗತಕ್ಕೆ ಸಜ್ಜಾಗುತ್ತಿದ್ದ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂರು ಡ್ರಗ್ಸ್ ಫ್ಯಾಕ್ಟರಿಗಳನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಹಚ್ಚಿರುವುದು ಭಾರೀ ಸಂಚಲನ ಮೂಡಿಸಿದೆ. ಈ ಹಿನ್ನೆಲೆಯಲ
ಬೆಂಗಳೂರು,ಡಿ.28- ಮುಂಬರುವ 2026 ಹೊಸ ವರ್ಷಾಚರಣೆಗೆ ಸಿದ್ದತೆಗಳು ಆರಂಭವಾಗಿರುವ ಬೆನ್ನಲ್ಲೇ ಮದ್ಯಪ್ರಿಯರಿಗೆ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ಬೆಂಗಳೂರು ಹಾಗೂ ಇತರೆ ಮಹಾನಗರ ಪಾಲಿಕೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಮದ್
ಮೈಸೂರು, ಡಿ.28- ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ನಿರ್ಮಿಸಲಾಗಿರುವ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ಕಟ್ಟಡವನ್ನು ಖಾಸಗಿ ಉದ್ದೇಶಕ್ಕೆ ಬಳಸುವುದು ಅಕ್ಷಮ್ಯ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ಇದೊಂದು ಗಂ
ಹಾಸನ, ಡಿ.28- ಜಿಲ್ಲೆಯ ಮಲೆನಾಡು ಭಾಗದ ಹಲವು ಗ್ರಾಮಗಳಲ್ಲಿ ಸಂಚರಿಸುತ್ತಿರುವ ಶಾಂತ ಸ್ವಭಾವದ ಕಾಡಾನೆ ಭೀಮನನ್ನು ನೋಡಲು ಜನರು ಮುಗಿ ಬೀಳುತ್ತಿದ್ದು, ಫೋಟೋ ತೆಗೆಯಲು, ವಿಡಿಯೋ ಚಿತ್ರೀಕರಿಸಲು ಮುಂದಾಗುದ್ದು, ಜನರ ಇಂತಹ ನಡೆಯನ
-ಎಂ.ಕೃಷ್ಣಪ್ಪ,ಚಿಕ್ಕಬಳ್ಳಾಪುರಚಿಕ್ಕಬಳ್ಳಾಪುರ, ಡಿ.28- ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ದ
ನಿತ್ಯ ನೀತಿ : ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಜಯವಿಲ್ಲ. ಸುಳ್ಳು ಮೆರೆದಾಡುವಾಗ ಸತ್ಯ ಸುಮನಿರುತ್ತದೆ. ಅದೇ ಸತ್ಯ ಮೆರೆದಾಡಲು ಹೊರಬಂದರೆ ಸುಳ್ಳು ಧೂಳಿಪಟ ಆಗಿರುತ್ತೆ. ಪಂಚಾಂಗ : ಭಾನುವಾರ, 28-12-2025ವಿಶ್ವಾವಸುನಾಮ ಸಂವತ್ಸರ / ಆಯನ:
ಪಿಲಿಭಿತ್, ಡಿ. 26 (ಪಿಟಿಐ) ತುಂಡು ಭೂಮಿಗಾಗಿ ವ್ಯಕ್ತಿಯೊಬ್ಬ ತನ್ನ ಸಹೋದರನನ್ನೆ ಹತ್ಯೆ ಮಾಡಿ ಆತನ ಶವವನ್ನು ಮನೆಯೊಳಗೆ ಹೂತಿಟ್ಟಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪಿಲಿಭಿತ್ನಲ್ಲಿ 10 ಬಿಘಾ ಜಮೀನಿನ ವಿವಾದಕ್ಕೆ ಸಂ
ಬೆಂಗಳೂರು, ಡಿ.27- ನಗರದ ಬೀದಿ ನಾಯಿಗಳ ರಕ್ಷಣೆಗೆ ಮಾಜಿ ಸಂಸದೆ ಮನೇಕಾ ಗಾಂಧಿ ಮುಂದೆ ಬಂದಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನಂತೆ ನಗರದ ಬೀದಿ ನಾಯಿಗಳನ್ನು ಸಮರ್ಪಕವಾಗಿ ಸಂರಕ್ಷಣೆ ಮಾಡುವಂತೆ ಅವರು ಜಿಬಿಎ ಅಧಿಕಾರಿಗಳಿಗೆ
ಬೆಂಗಳೂರು,ಡಿ.27- ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮಿಕೊಂಡಿರುವ ಅವರೆಬೇಳೆ ಮೇಳಕ್ಕೆ ಚಿತ್ರನಟಿ ತಾರಾ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದಯಶಂಕರ್ ಚಾಲನೆ ನೀಡಿದರು. ಪ್ರತೀ ವರ್ಷ ವಾಸವಿ ಕಾಂಡಿಮೆಂಟ್್ಸ
ಬೆಂಗಳೂರು,ಡಿ.27- ಹೊಸ ವರ್ಷಾಚರಣೆಗೆ ದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಸಂಚಾರಿ ಪೊಲೀಸರು ಡ್ರಂಕ್ ಅಂಡ್ ಡ್ರೈವ್ ತಪಾಸಣೆ ತೀವ್ರಗೊಳಿಸಿದ್ದಾರೆ.ನಗರದ ಪ್ರಮುಖ ಜಂಕ್ಷನ್ಗಳು ಮತ್ತು ಸರ್ಕಲ್ಗಳಲ್ಲಿ
ಬೆಂಗಳೂರು,ಡಿ.27- ಮೈಸೂರು ಅರಮನೆ ಮುಂಭಾಗ ಬಲೂನಿಗೆ ಅನಿಲ ತುಂಬುವ ಸಿಲಿಂಡರ್ಗೆ ಹೀಲಿಯಂ ಅನಿಲಕ್ಕೆ ಬದಲಾಗಿ ಹೈಡ್ರೋಜನ್ ಅನಿಲ ಬಳಸಿರುವುದರಿಂದ ಸ್ಫೋಟಗೊಂಡಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿ
ಬೆಂಗಳೂರು,ಡಿ.27- ನಗರದಲ್ಲಿ ಒಂಟಿಯಾಗಿ ಹೆಣ್ಣು ಮಕ್ಕಳು ಓಡಾಡುವುದೇ ಕಷ್ಟವಾಗಿದೆ. ತಡರಾತ್ರಿ ಸ್ಕೂಟಿಯಲ್ಲಿ ಹೋಗುತ್ತಿದ್ದ ಕಿರುತೆರೆ ನಟಿಯನ್ನು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಹೋಗಿ ಕಿರುಕುಳ ನೀಡಿ ಪರಾರಿಯಾಗಿರುವ ಪುಂಡ
ಬೆಂಗಳೂರು,ಡಿ.27– ತನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲೇ ಪತಿಯೂ ನೇಣಿಗೆ ಶರಣಾಗಿದ್ದಾನೆ. ಮಹಾರಾಷ್ಟ್ರದ ನಾಗಪುರದಲ್ಲಿ ಆತಹತ್ಯೆಗೆ ಶರಣಾದ ಪತಿಯನ್ನು ಸೂರಜ್ ಎಂದು ಗುರುತಿಸಲಾಗ
ಬೆಂಗಳೂರು ಡಿ.27- ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ ವೈಯಾಲಿಕಾವಲ್ನಲ್ಲಿರುವ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ಡಿ.30ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವ
ಬೆಂಗಳೂರು, ಡಿ.27- ಬಿಜೆಪಿಯೊಂದಿಗಿನ ಮೈತ್ರಿ ಲೋಕಸಭೆ ಹಾಗೂ ವಿಧಾನ ಸಭೆ ಚುನಾವಣೆಗೆ ಸೀಮಿತವಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗಳಿಗೆ ಇಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ಮುಖ
ಬೆಂಗಳೂರು,ಡಿ.27- ಕೌಟುಂಬಿಕ ವಿಚಾರಕ್ಕೆ ದಂಪತಿ ನಡುವೆ ಜಗಳ ನಡೆದು ಕತ್ತರಿಯಿಂದ ಪತ್ನಿಯ ಕುತ್ತಿಗೆಗೆ ಮನಬಂದಂತೆ ಚುಚ್ಚಿ ಭೀಕರ ವಾಗಿ ಕೊಲೆ ಮಾಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಗ್ರಹಾ
ಬೆಂಗಳೂರು,ಡಿ.27- ಕೌಟುಂಬಿಕ ವಿಚಾರಕ್ಕೆ ದಂಪತಿ ನಡುವೆ ಜಗಳ ನಡೆದು ಕತ್ತರಿಯಿಂದ ಪತ್ನಿಯ ಕುತ್ತಿಗೆಗೆ ಮನಬಂದಂತೆ ಚುಚ್ಚಿ ಭೀಕರ ವಾಗಿ ಕೊಲೆ ಮಾಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಗ್ರಹಾ
ಬೆಂಗಳೂರು,ಡಿ.27– ರಾಜ್ಯದಲ್ಲಿ ಮಾಗಿಚಳಿಯ ತೀವ್ರತೆ ಮುಂದುವರೆದಿದ್ದು, ಬೀದರ್ನಲ್ಲಿ ಕನಿಷ್ಠ ತಾಪಮಾನ 6.3 ಡಿ.ಸೆಂ.ನಷ್ಟು ದಾಖಲಾಗಿದೆ.ನಿನ್ನೆಯಿಂದೀಚೆಗೆ ಕನಿಷ್ಠ ತಾಪಮಾನದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ. ಆದರೆ ವಾಡಿಕೆಗಿಂತ
ಬೆಂಗಳೂರು,ಡಿ.27- ರಾಜ್ಯದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ದೇಶದಲ್ಲೇ ಮೊದಲು ಎನ್ನಬಹುದಾದ ವಿನೂತನ ಯೋಜನೆಯೊಂದನ್ನು ಜಾರಿ ಮಾಡಲು ಮುಂದಾಗಿದೆ. ಎರಡು ದಿನಗಳ ಹಿಂದೆ ಚಿತ್
ಬೆಂಗಳೂರು, ಡಿ.27- ಬೆಂಗಳೂರು, ಡಿ.27- ನಾಯಕತ್ವ ಬದಲಾವಣೆಯ ಚರ್ಚೆಗಳು ಮುಗಿದ ಅಧ್ಯಾಯ ಎಂದು ಪ್ರತಿಪಾದಿಸುತ್ತಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಪುನರ್ ರಚನೆಗೆ ಮತ್ತೊಂದು ಸುತ್ತಿನ ಕಸರತ್ತು ಆರಂಭಿಸಿದ್ದಾರೆ.ರಾಜ್
ಬೆಂಗಳೂರು,ಡಿ.27– ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸೀಬರ್ಡ್ ಬಸ್ ಬೆಂಕಿ ಅವಘಡ ಬೆನ್ನಲ್ಲೆ ಅದೇ ಕಂಪನಿಯ ಚಾಲಕನೊಬ್ಬ ಕುಡಿದು ವಾಹನ ಚಾಲನೆ ಮಾಡುತ್ತಿದ್ದಾಗ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಚ

25 C