ಬೀದರ್, ನ.07: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯಸಚಿವ ಈಶ್ವ
ನ್ಯೂಯಾರ್ಕ್, ನ.7-ದಾಖಲೆಯ ದೀರ್ಘಾವಧಿಯ ಸರ್ಕಾರಿ ಕೆಲಸ ಸ್ಥಗಿತದಿಂದಾಗಿ ದೇಶಾದ್ಯಂತ ವಿಮಾನಗಳನ್ನು ಕಾರ್ಯಾಚರಣೆ ಕಡಿಮೆ ಮಾಡಲು ಫೆಡರಲ್ ವಿಮಾನಯಾನ ಆಡಳಿತದ ಅಧಿಕಾರಿಗಳು ಆದೇಶಿಸಿದ್ದಾರೆ. ದೇಶದಾದ್ಯಂತ ಸುಮಾರು 40 ವಿಮಾನ
ನವದೆಹಲಿ- ಶಿಕ್ಷಣ ಸಂಸ್ಥೆಗಳು, ಬಸ್ , ರೈಲು ನಿಲ್ದಾಣಗಳು ಮತ್ತು ಕ್ರೀಡಾ ಸೌಲಭ್ಯಗಳ ಬಳಿ ಇರುವ ಬೀದಿ ನಾಯಿಗಳನ್ನು ಸಂಪೂರ್ಣವಾಗಿ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.ಪ್ರಾಣಿಗಳ ಜನನ ನಿಯಂತ್ರಣ ನಿಯಮಗ
ಬೆಂಗಳೂರು, ನ.7- ಕಬ್ಬು ಬೆಳೆಗಾರರ ಸಮಸ್ಯೆಯನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂದು ಕರೆದಿದ್ದ ಸಭೆಯನ್ನು ರೈತ ಮುಖಂಡರು ಬಹಿಷ್ಕರಿಸಿರುವುದರಿಂದ ಸಮಸ್ಯೆ ಮತ್ತಷ್ಟು ಕಗ್ಗಂಟಾಗಿ ಪರಿಣಮಿಸಿದೆ. ಪರಿಸ್ಥಿತ
ಬೆಂಗಳೂರು, ನ.7-ಕಬ್ಬು ಬೆಳೆಗಾರರ ಬದುಕಿನ ಜತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ, ಇದೇ ವರ್ತನೆ ಮುಂದುವರಿದರೆ ರೈತರ ಹೋರಾಟದ ಕಿಚ್ಚು ಸರ್ಕಾರವನ್ನೇ ಆಹುತಿ ತೆಗೆದುಕೊಳ್ಳದೇ ಬಿಡುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ
ನವದೆಹಲಿ, ನ. 7-ತಾಂತ್ರಿಕ ಸಮಸ್ಯೆಗಳಿಂದಾಗಿ ಇಂದು ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ 100 ಕ್ಕೂ ಹೆಚ್ಚು ವಿಮಾನಗಳ ಹಾರಟ ವಿಳಂಬವಾಗಿವೆ. ವಾಯು ಸಂಚಾರ ನಿಯಂತ್ರಣವು ಸಮಸ್ಯೆಗಳನ್ನು ಅಧಿಕಾರಿಗಳು ಸರಿಪಡಿಸಲು ಕೆಲಸ ಮಾಡುತ್
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
The Allure of Extreme Wealth When the term ‘billionaire’ graces our ears, it’s easy to conjure images of unimaginable opulence—mansions sprawling across acres of land, fleets of luxury cars, and holidays on private islands. Yet, beneath this veil of material wealth lies a more enigmatic layer, particularly concerning the lives of the heirs and heiresses destined to inherit these colossal fortunes. Born into a life of privilege that far exceeds the norm, they inhabit a reality that is alm
ನಿತ್ಯ ನೀತಿ : ಯಾರು ಏನಾದರೂ ಹೇಳಿಕೊಳ್ಳಲಿ ನೀವು ಸಮಾಧಾನದಿಂದಿರಿ. ಏಕೆಂದರೆ, ಸೂರ್ಯನ ಬಿಸಿಲು ಎಷ್ಟೇ ಜೋರಾಗಿದ್ದರೂ ಎಂದಿಗೂ ಸಮುದ್ರ ಬತ್ತುವುದಿಲ್ಲ. ಪಂಚಾಂಗ : ಶುಕ್ರವಾರ, 07-11-2025ಶೋಭಕೃತ್ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋ
ಬೆಂಗಳೂರು, ನ.6- ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಿ ಸಂಗ್ರಹ ಅಭಿಯಾನದಲ್ಲಿ ಕೆಲಸ ಮಾಡದೇ ಇರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ನಿರ್ಧಾಕ್ಷಿಣ್ಯವಾಗಿ ವಜಾಗೊಳಿಸಲಾಗುವುದು ಹಾಗೂ ಶಾಸಕರ ವಿರುದ್ಧ ಕೂಡ ಹೈಕಮ
ಬೆಂಗಳೂರು,ನ.6-ಚಿಲ್ಲರೆ ಕೇಳುವ ನೆಪದಲ್ಲಿ ಹಾಲಿನ ವ್ಯಾಪಾರಿಯ ಗಮನ ಸೆಳೆದು ಹಣ ಎಗರಿಸಿ ಪರಾರಿಯಾಗಿದ್ದ ಆರೋಪಿಯನ್ನು ಸುಬ್ರಹಣ್ಯನಗರ ಠಾಣೆ ಪೊಲೀಸರು ಬಂಧಿಸಿ 20 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ. ಮನೆಗಳಿಗೆ ಹಾಗೂ ಅಂಗಡಿಗಳಿಗ
ಬೆಂಗಳೂರು,ನ.6- ಐಷಾರಾಮಿ ಮನೆಗಳಲ್ಲಿ ಕಳ್ಳತನ ಮಾಡಿದ ಹಣ, ಆಭರಣಗಳಲ್ಲಿ ಸ್ವಲ್ಪ ಹುಂಡಿಗೂ ಹಾಕಿ, ಮನೆಗೂ ಕೊಟ್ಟು ಉಳಿದ ಹಣದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ ನಟೋರಿಯಸ್ ಕಳ್ಳನ ಕಥೆಯೇ ರೋಚಕ. ಐದು ಜಿಲ್ಲೆಗಳ ಪೊಲೀಸರಿಗೆ ಬೇಕಾಗ
ಬೆಂಗಳೂರು, ನ.6- ಪೊಲೀಸರು ಎಷ್ಟೇ ಹದ್ದಿನ ಕಣ್ಣಿಟ್ಟರೂ ಸಹ ಮಾದಕ ವಸ್ತುಗಳ ಸಾಗಣೆ ಮತ್ತು ಮಾರಾಟ ನಿರಂತರವಾಗಿ ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ನಡೆಯುತ್ತಲೇ ಇದೆ. ಕರ್ನಾಟಕ ರಾಜ್ಯವನ್ನು ಮಾದಕ ವಸ್ತುಗಳಿಂದ
ಬೆಂಗಳೂರು,ನ.6-ಅತ್ತ ಹಾವು ಸಾಯಲಿಲ್ಲ, ಇತ್ತ ಕೋಲು ಮುರಿಯಲಿಲ್ಲ ಎಂಬಂತಾಗಿದೆ ಕಬ್ಬುಬೆಳೆಗಾರರ ಹೋರಾಟ. ಸರ್ಕಾರ ತಮ ಬೆಳೆಗೆ ಸೂಕ್ತವಾದ ಬೆಲೆ ನಿಗಧಿ ಮಾಡುವಂತೆ ನಡೆಸುತ್ತಿರುವ ರೈತರ ಹೋರಾಟ 8ನೇ ದಿನಕ್ಕೆ ಕಾಲಿಟ್ಟಿದ್ದರೂ, ಸರ್
ಬೆಂಗಳೂರು.ನ.6- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಇಂದಿನವರೆಗೂ ರೈತಪರವಾದ ಒಂದೇ ಒಂದು ಯೋಜನೆಯನ್ನೂ ರೂಪಿಸಲಿಲ್ಲ. ನೆರೆ ಸಂಕಷ್ಟಿತರಿಗೆ ಪರಿಹಾರ ನೀಡಲಿಲ್ಲ, ಕನಿಷ್ಠಪಕ್ಷ ರೈತರ ಸಂಕಷ್ಟಗಳನ್ನೂ
ಬೆಂಗಳೂರು, ನ.6-ಕೆಂಪೇಗೌಡ ಬಸ್ ನಿಲ್ದಾಣ(ಕೆಎಸ್ಆರ್ಟಿಸಿ) ಕ್ಕೆ ಇಂದು ದಿಢೀರ್ ಭೇಟಿ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ(Ramalinga Reddy) ಅವರು, ಕಾಮಗಾರಿಗಳನ್ನು ಪರಿಶೀಲಿಸಿದರು. ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ
ಬೆಂಗಳೂರು,ನ.11- ತಮ ಪುನರಾವರ್ತಿತ ವೈಫಲ್ಯಗಳ ನಂತರ, ರಫೇಲ್ ಹಗರಣ ಮತ್ತು ಚೌಕಿದಾರ್ ಚೋರ್ ಹೈ ನಿರೂಪಣೆಯಿಂದ ಜಾತಿ ರಾಜಕೀಯ ಮತ್ತು ಸುಳ್ಳು ಪ್ರಚಾರದವರೆಗೆ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಈಗ ಭಾರತದ ಯುವಕರನ್
ನ್ಯೂಯಾರ್ಕ್,ನ.6- ಈ ತಿಂಗಳ ಕೊನೆಯಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಜಿ.20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (DonaldTrump) ಹೇಳಿದ್ದಾರೆ. ಜಿ20 ಅಧ್ಯಕ್ಷತೆಯನ್ನು ವಹಿಸಿಕೊಂಡಿರ
ಬೆಂಗಳೂರು,ನ.6- ಇಮೇಲ್ ಐಡಿ ಮುಖಾಂತರ ಶಾಲೆಯೊಂದಕ್ಕೆ ಬಾಂಬ್ ಹಾಕ್ಸ್ (Bomb Hoaxes) ಬೆದರಿಕೆ ಸಂದೇಶ ಕಳುಹಿಸಿದ್ದ ಮಹಿಳಾ ಟೆಕ್ಕಿಯನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ರೆನೆಜೋಶಿಲ್ಡಾ ಬಂಧಿತ ಸಾಫ್ಟ್ ವೇ
ಬೆಂಗಳೂರು, ನ.6- ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ಟನ್ಗಟ್ಟಲೇ ದಾಖಲಾತಿಗಳನ್ನು ಪ್ರದರ್ಶಿಸಿ ಮತಗಳ್ಳತನ ಬಗ್ಗೆ ಆರೋಪ ಮಾಡಿದ್ದಾರೆ. ಅದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪ
ಬೆಂಗಳೂರು, ನ.6– ಕೆಲವು ತಿಂಗಳಿನಿಂದ ಕ್ಯಾನ್ಸರ್ನಿಂದ ಬಳಲಿ ನಗರದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಯಾಂಡಲ್ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ಅವರು ಇಂದು ನಿಧನರಾಗಿದ್ದಾರೆ. ಇತ್ತೀಚೆಗೆ ತಾವ
ಮುಂಬೈ, ನ.6- ಅರವತ್ತು ಕೋಟಿ ರೂ.ಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ(Shilpa Shetty) ಮತ್ತು ಅವರ ಪತಿ ರಾಜ್ ಕುಂದ್ರಾ ಒಡೆತನದ ಬೆಸ್ಟ್ ಡೀಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ನಾಲ್ವರು ಉದ್ಯೋಗಿಗಳಿಗೆ ಮುಂಬ
ನವದೆಹಲಿ, ನ.6- ರಾಹುಲ್ಗಾಂಧಿ (Rahul Gandhi) ಅವರು ಮಾಡಿದ್ದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನದ ಆರೋಪವನ್ನು ಸ್ವತಃ ಬ್ರೆಜಿಲಿಯನ್ ಮಾಡೆಲ್ಅಲ್ಲಗಳೆದಿದ್ದಾರೆ. ಹರಿಯಾಣ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಬ್ರೆಜ
ಮುಳಬಾಗಿಲು,ನ.6– ಕೌಟುಂಬಿಕ ಕಲಹದಿಂದ ಐದು ವರ್ಷದ ಮಗಳನ್ನು ಕೊಂದು ತಂದೆ ಆತಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾಹಕ ಘಟನೆ ತಾಲೂಕಿನ ಮುಡಿಯನೂರು ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.ಮುಡಿಯನೂರು ಗ್ರಾಮದ ಲೋಕೇಶ್ (37) ಎಂಬುವರೇ
ಬೆಂಗಳೂರು, ನ.6-ಕೇಂದ್ರ ಸರ್ಕಾರದ ಜೆಎಸ್ಟಿ ದರ ಇಳಿಕೆಯ ನಂತರವೂ ರಾಜ್ಯದ ವಾಣಿಜ್ಯ ತೆರಿಗೆಗಳ ಸಂಗ್ರಹದಲ್ಲಿ ಅಕ್ಟೋಬರ್ನಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ಏಳು ತಿಂಗಳಲ್ಲೇ ಅಧಿಕ ಪ್ರಮಾಣದ ತೆರಿಗೆ ಸಂಗ್ರಹವಾಗಿದೆ.
ಹಾಜಿಪುರ, ನ. 6 (ಪಿಟಿಐ) ವೈಶಾಲಿ ಜನರೇ ನನ್ನ ಕರೆಯನ್ನು ಆಲಿಸಿ, ದಯವಿಟ್ಟು ಮೊದಲು ನಿಮ ಮತ ಚಲಾಯಿಸಿ ನಂತರ ಉಪಹಾರ ಸೇವಿಸಿ ಎಂದು ಸ್ವರಬದ್ಧವಾಗಿ ಹಾಡುವ ಮೂಲಕ ಜನರನ್ನು ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸುವ ಮೂಲಕ ಯು
ಮನಿಲಾ, ನ. 6-ಫಿಲಿಪೈನ್ಸ್ನಲ್ಲಿ ಈ ವರ್ಷ ದೇಶವನ್ನು ಅಪ್ಪಳಿಸಿದ ಅತ್ಯಂತ ಭೀಕರ ನೈಸರ್ಗಿಕ ವಿಕೋಪದಲ್ಲಿ ಕಲೇಗಿ ಚಂಡಮಾರುತವು ಮಧ್ಯ ಪ್ರಾಂತ್ಯಗಳಲ್ಲಿ ಕನಿಷ್ಠ 241 ಜನರನ್ನು ಬಲಿ ತೆಗೆದುಕೊಂಡು ಕಾಣೆಯಾಗಿದೆ.ಇದರ ನಡುವೆ ಫಿಲಿಪ
ನಿತ್ಯ ನೀತಿ : ಪ್ರಜಾಪ್ರಭುತ್ವದಲ್ಲಿ ಬಲಿಷ್ಠನಿಗೆ ಇರುವ ಅವಕಾಶಗಳು ದುರ್ಬಲನಿಗೂ ಇರಬೇಕು. ಅದೇ ನಿಜವಾದ ಪ್ರಜಾಪ್ರಭುತ್ವ. – ಮಹಾತ ಗಾಂಧೀಜಿ ಪಂಚಾಂಗ : ಗುರುವಾರ, 06-11-2025ಶೋಭಕೃತ್ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂ
ನವದೆಹಲಿ, ನ. 5– ಟೀಮ್ ಇಂಡಿಯಾದ ಮಾಜಿ ನಾಯಕ, ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಅವರು ಇಂದು ತಮ 37ನೇ ಜನದಿನದ ಸಂಭ್ರಮವನ್ನು ಪತ್ನಿ ಅನುಷ್ಕಾ ಶರ್ಮಾ ಹಾಗೂ ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಅವರ ಹುಟ
ನ್ಯೂಯಾರ್ಕ್, ನ. 5 (ಪಿಟಿಐ)– ಭಾರತ ಮೂಲದ ಅಮೇರಿಕನ್ ರಾಜಕಾರಣಿ ಗಜಲಾ ಹಶ್ಮಿ ವರ್ಜೀನಿಯಾದ ಲೆಫ್ಟಿನೆಂಟ್ ಗವರ್ನರ್ ಆಗಿ ಆಯ್ಕೆಯಾಗಿದ್ದಾರೆ, ರಾಜ್ಯದ ಉನ್ನತ ರಾಜಕೀಯ ಹುದ್ದೆಗೆ ಆಯ್ಕೆಯಾದ ಮೊದಲ ಮುಸ್ಲಿಂ ಮತ್ತು ದಕ್ಷಿಣ ಏ
ತಲೆ ಮರೆಸಿಕೊಂಡಿದ್ದ ಮನೆಗಳ್ಳನ ಬಂಧನ, 23.64 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿಬೆಂಗಳೂರು,ನ.5- ಬರೋಬ್ಬರಿ 150 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಕುಖ್ಯಾತ ಮನೆಗಳ್ಳನನ್ನು ವಿದ್ಯಾರಣ್ಯಪುರ ಠಾಣೆ ಪೊಲೀ
ಬೆಂಗಳೂರು, ನ.5– ನವೆಂಬರ್ ಕ್ರಾಂತಿಯ ಸದ್ದಿನ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರು ಅಹಿಂದ ಸಮಾ ವೇಶಕ್ಕೆ ತಯಾರಿ ಆರಂಭಿಸಿದ್ದಾರೆ.ಈ ಮೊದಲು 2023, 2024ರಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಅಹಿಂದ ಸಮಾವೇಶಗಳನ್ನು ಆ
ಬೆಂಗಳೂರು,ನ.5- ಭೂಸ್ವಾಧೀನಗೊಂಡ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿಲ್ಲ, ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ನಿನ್ನೆ ಬೆಂಕಿ ಹಚ್ಚಿಕೊಂಡು ಆತಹತ್ಯೆಗೆ ಯತ್ನಿಸಿದ್ದ ರ
ಬೆಂಗಳೂರು, ನ.5- ಬೇರೆ ರಾಜ್ಯಗಳಲ್ಲಿ ಹಾಲಿನ ದರ ನಮಗಿಂತಲೂ ಹೆಚ್ಚಿದೆ. ಹೀಗಾಗಿ ನಮಲ್ಲೂ ದರ ಪರಿಷ್ಕರಣೆಯಾಗಬೇಕೆಂದು ಕರ್ನಾಟಕ ಹಾಲು ಒಕ್ಕೂಟ ಮಹಾ ಮಂಡಳಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರ
ಬೆಂಗಳೂರು,ನ.5- ಸಾಂಸ್ಕೃತಿಕ ನಗರಿ ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ
ಬೆಂಗಳೂರು,ನ.5– ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿ ಹಾಗೂ ಬಾಕಿ ಹಣವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟ 7ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರ ನಡೆಸಿದ ಸಂಧಾನವು ವಿಫಲವಾಗಿದೆ. ರೈತರ ಸಹನೆ
ಬೆಂಗಳೂರು,ನ.5- ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ವೇಳಾಪಟ್ಟಿ
ಆಕ್ಲೆಂಡ್, ನ. 5 (ಪಿಟಿಐ) ಪ್ರಸ್ತಾವಿತ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಗಳ ಪ್ರಗತಿಯನ್ನು ಪರಿಶೀಲಿಸಲು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ನ್ಯೂಜಿಲ್ಯಾಂಡ್ಗೆ ಆಗಮಿಸಿದ್ದಾರೆ. ನಡೆಯುತ್ತಿರುವ (ಮುಕ್ತ ವ
ಬೀಜಿಂಗ್, ನ. 5 (ಪಿಟಿಐ) ಬಾಹ್ಯಾಕಾಶ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳ ವಾಪಸಾತಿಯನ್ನು ಸಣ್ಣ ಬಾಹ್ಯಾಕಾಶ ಶಿಲಾಖಂಡರಾಶಿಗಳ ಶಂಕಿತ ಪರಿಣಾಮದಿಂದಾಗಿ ಮುಂದೂಡಲಾಗಿದೆ ಎಂದು ಚೀನಾ ಮಾನವಸಹಿತ ಬಾಹ್ಯಾಕಾಶ
ನವದೆಹಲಿ,ನ.5– ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ ಕ್ರೀಡೆಗಳಿಗೆ ಹಿಂದಿನ ಸರಕಾರಕ್ಕಿಂತಲೂ ಹೆಚ್ಚಿನ ಬೆಂಬಲ, ಸೂಕ್ತ ಅನುದಾನ ನೀಡುತ್ತಿರುವ ಪರಿಣಾಮ ಭಾರತದ ಕ್ರೀಡಾಪಟುಗಳು ಜಾಗತಿಕವಾಗಿ ಹೊರಹೊಮುತ್ತಿದ್ದು, ಯಾವುದೇ
ಬೆಂಗಳೂರು : ಒಂದು ಕಡೆ ದಿನನಿತ್ಯದ ವಸ್ತುಗಳ ಬೆಲೆಏರಿಕೆಯಿಂದ ಜನರು ಏದುಸಿರು ಬೀಡುತ್ತೀರುವ ಸಂದರ್ಭದಲ್ಲೇ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯೂ ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ ಮಾಡಿದೆ. ನಂದಿನಿ ತುಪ್ಪದ ದರ ಪ
ವಾಷಿಂಗ್ಟನ್,ನ. 5– ಅಮೆರಿಕದ ಕೆಂಟಕಿಯ ಲೂಯಿಸ್ವಿಲ್ಲೆಯಲ್ಲಿ ಸರಕು ಸಾಗಣೆ ವಿಮಾನವೊಂದು ಅಪಘಾತಕ್ಕಿಡಾಗಿ ಮೂವರು ಸಾವನ್ನಪ್ಪಿದ್ದಾರೆ. ಏರ್ಪೋರ್ಟ್ನಿಂದ ಹೊರಟಿದ್ದ ಮೂವರಿದ್ದ ಸರಕು ಸಾಗಣೆ ವಿಮಾನವೊಂದು ಹಾರುವಾಗಲೇ ಅ
ನ್ಯೂಯಾರ್ಕ್, ನ. 5 (ಪಿಟಿಐ) ನ್ಯೂಯಾರ್ಕ್ ನಗರದ ಮೇಯರ್ ಆಗಿ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ್ದ ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ 34 ವರ್ಷದ ಭ
ನವದೆಹಲಿ, ನ. 5 (ಪಿಟಿಐ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಪರಸ್ಪರ ಆಗಾಗ್ಗೆ ಮಾತನಾಡುತ್ತಾರೆ ಎಂದು ಶ್ವೇತಭವನ ತಿಳಿಸಿದೆ ಆದರೂ ಮೋದಿ ಅವರು ಇದನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿರುವ
ಬೀದರ್,ನ.5-ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ದತ್ತಾತ್ರೇಯ ಭಕ್ತರು ಮೃತಪಟ್ಟಿರುವ ಘಟನೆ ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮೃತಪಟ್ಟವರನ್ನು ತೆಲಂಗಾಣ ಮೂಲದ ರಾಚಪ್ಪ, ನವೀನ್, ಕಾ
ನಿತ್ಯ ನೀತಿ : ಮಾತು, ಮನಸ್ಸು ಮತ್ತು ನಡೆಗಳು ಮನುಷ್ಯನನ್ನು ಸಜ್ಜನನ್ನಾಗಿಸುತ್ತವೆ. ದಾರಿ ತಪ್ಪಿದರೆ ಅಧಮನನ್ನಾಗಿಸುತ್ತವೆ. ಪಂಚಾಂಗ : 05-11-2025, ಬುಧವಾರಶೋಭಕೃತ್ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂತ / ಮಾಸ: ಕಾರ್ತಿಕ
ಬೆಂಗಳೂರು. ನ.4- ಸರ್ಕಾರ ಸ್ವತ್ತುಗಳಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ಕಡಿವಾಣ ಹಾಕಿರುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯ ಕುರಿತು ಸಲ್ಲಿಸಲಾಗಿರುವ ಮೇಲನವಿಯ ತೀರ್ಪನ್ನು ಕಾಯ್ದಿರಿಸಲಾಗಿದೆ. ಹೈ
ಬೆಂಗಳೂರು, ನ.4- ಸಂಚಾರ ದಟ್ಟಣೆ ನಿವಾರಣೆಗೆ ಪಾಲಿಕೆ, ಮೆಟ್ರೋ ಹಾಗೂ ಎನ್ಎಚ್ಎಐ ಅಧಿಕಾರಿಗಳು ಸಮನ್ವಯದಿಂದ ಪರಿಹಾರೋಪಾಯಗಳನ್ನು ರೂಪಿಸುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀ
ಬೆಂಗಳೂರು. ನ.4- ಬಾಲ್ಯವಿವಾಹ ತಡೆಗಟ್ಟುವ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಚಿಸಲಾಗಿರುವ ಅಕ್ಕ ಪಡೆಗೆ ಇದೇ 19 ರಂದು ಚಾಲನೆ ನೀಡಲಾಗುತ್ತಿದ್ದು, ಪೂರ್ವಭಾವಿಯಾಗಿ ಮಹಿಳಾ ಮತ್ತು
ಬೆಂಗಳೂರು, ನ.4- ಇನ್ಫೋಸಿಸ್ ಉದ್ಯೋಗಿಯನ್ನು ಕೊಲೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಸಿಸಿಎಚ್59 ನ್ಯಾಯಾಲಯ ಅಜೀವ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಿದೆ. ಕಳೆದ 2018 ಜೂನ್ 26ರಂದು ಬಿಹಾರದ ಪಾಟ್ನಾ ಮೂಲದ ಸಾ
ಬೆಂಗಳೂರು. ನ.4- ಕಬ್ಬು ಬೆಳೆಗಾರರ ಸಮಸ್ಯೆ ಬಗೆ ಹರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಸಲಹೆ ನೀಡಲಾಗಿದೆ. ಪರಿಸ್ಥಿತಿ ಬಿಗಡಾಯಿಸಿದರೆ ಪೊಲೀಸ್ ಇಲಾಖೆಗೆ ಸವಾಲಿನ ಪರಿಸ್ಥಿತಿ ಎದುರ
ಬೆಂಗಳೂರು,ನ.4- ಸಾರ್ವಜನಿಕರಿಗೆ 0% ಬಡ್ಡಿ ಚಿನ್ನದ ಸಾಲ ನೀಡುವುದಾಗಿ ಸುಳ್ಳು ಜಾಹೀರಾತು ನೀಡಿ ವಂಚಿಸಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1.80 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್
ಚಿಂದ್ವಾರ, ನ. 4 (ಪಿಟಿಐ)- ಮಧ್ಯಪ್ರದೇಶದಲ್ಲಿ 24 ಮಕ್ಕಳ ಪ್ರಾಣವನ್ನು ಬಲಿ ಪಡೆದ ಕೆಮ್ಮಿನ ಸಿರಪ್ ದುರಂತದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಪ್ರಕರಣದ ಪ್ರಮುಖ ಆರೋಪಿ ಡಾ. ಪ್ರವೀಣ್ ಸೋನಿ ಅವರ ಪತ್ನಿಯನ್ನು ಬಂಧಿಸ
ಬೆಂಗಳೂರು,ನ.4- ಕಬ್ಬು ಬೆಳೆಗೆ ರಾಜ್ಯ ಸರ್ಕಾರ ಬೆಲೆ ನಿಗದಿಪಡಿಸಬೇಕೆಂದು ಕಳೆದ ಐದು ದಿನಗಳಿಂದ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ರೈತರು ನಡೆಸುತ್ತಿದ್ದ ಹೋರಾಟ ವಿಕೋಪಕ್ಕೆ ತಿರುಗಿದ್ದು, ಕೆಲವು ಕಡೆ ಕಲ್ಲು ತೂರಾಟ ಹ
ಬೆಂಗಳೂರು,ನ.4- ನೋಟು ಮುದ್ರಿಸುವ ರಿಸರ್ವ್ ಬ್ಯಾಂಕ್ಗೆ ವಂಚಿಸಿದ್ದ 10 ಮಂದಿಯ ಖತರ್ನಾಕ್ ಗ್ಯಾಂಗನ್ನು ಖೆಡ್ಡಾಗೆ ಬೀಳಿಸುವಲ್ಲಿ ಹಲಸೂರು ಗೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ಆಂಧ್ರ ಮೂಲದವರೇ ಹೆಚ್ಚಾಗಿರುವ ಈ ಗ್ಯಾಂಗ್
ಬೆಂಗಳೂರು, ನ.4- ಮಾಜಿ ಸಚಿವ ಹಾಗೂ ಬಾಗಲಕೋಟಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ವೈ.ಮೇಟಿ (79) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮೇಟಿ ಅವರು ಚಿಕಿತ್ಸೆ ಫಲಕಾರ
ಬೆಂಗಳೂರು. ನ.4- ಬಿಹಾರ ವಿಧಾನಸಭಾ ಚುನಾವಣೆ ಕಾರ್ಯಕ್ರಮದ ಒತ್ತಡದಲ್ಲಿರುವುದರಿಂದ ರಾಜ್ಯ ರಾಜಕಾರಣ ಕುರಿತು ಚರ್ಚಿಸಲು ಯಾರೂ ದೆಹಲಿಗೆ ಬರಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ. ಲೋಕೋಪಯೋಗಿ ಸಚಿವ
ಬೆಳಗಾವಿ,ನ.4- ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಅನೇಕ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ರಾಜ್ಯ ಸರ್ಕಾರ ಈವರೆಗೂ ಪರಿಹಾರವನ್ನೇ ನೀಡಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ
ಬೆಂಗಳೂರು,ನ.4- ಸಾಮಾಜಿಕ ಮಾಧ್ಯಮದಲ್ಲಿ ಆಶ್ಲೀಲ ಪೋಟೋ ಕಳಿಸಿ ಕಿರುತೆರೆ ನಟಿಗೆ ಕಾಮುಕನೊಬ್ಬ ಕಿರುಕುಳ ನೀಡಿರುವ ಘಟನೆ ನಗರದಲ್ಲಿ ನಡೆದಿದೆ. ಕನ್ನಡ ತೆಲಗು ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ ನಟಿಸಿರುವ ಆಕೆಯ ಫೇಸ್ಬುಕ್
ವಿಜಯಪುರ,ನ.4- ವಿಜಯಪುರ ಜಿಲ್ಲೆಯಲ್ಲಿ ಇಂದು ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆಯ ಲಘು ಭೂಕಂಪ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್ಎನ್ಡಿಎಂಸಿ) ತಿಳಿಸಿದೆ. ವಿಜಯಪುರ ತಾಲ್ಲೂ
ಗದಗ,ನ.4- ಮುಂದಿನ ಬೆಳಗಾವಿ ಚಳಿಗಾಲ ಅಧಿವೇಶನ ವೇಳೆಗೆ ಹೊಸ ಸಿಎಂ ಬರುತ್ತಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಹೊಸ ಸಿಎಂ ಇರುತ್ತಾರೆ
ಜಬಲ್ಪುರ,ನ.4-ಇಡೀ ಜಗತ್ತು ಬಿಕ್ಕಟ್ಟಿನಲ್ಲಿದೆ ಮತ್ತು ಅದರ ಹಲವಾರು ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುವ ಭರವಸೆಯೊಂದಿಗೆ ಭಾರತವನ್ನು ನೋಡುತ್ತಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರ
ನೆಲಮಂಗಲ,ನ.4- ನಿನ್ನೆಯಷ್ಟೇ ಖರೀದಿಸಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಪೆಮನಹಳ್ಳಿ ಬಳಿ ನಡೆದಿದೆ. ತ್ಯಾಮಗೊಂಡ್ಲು ನಿವಾಸಿ ಸುಧೀಂದ್ರ ಮೃತಪಟ್ಟ ಡ್ಯಾನ್ಸರ್. ಇವರ
ಬೆಂಗಳೂರು. ನ.4- ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಲು ಕಾರ್ಮಿಕರಿಗೆ ಮೂರು ದಿನಗಳ ವೇತನ ಸಹಿತ ರಜೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಯಮಿದಾರರಿಗೆ ಮನವಿ ಮಾಡಿದ್ದಾ
ನಿತ್ಯ ನೀತಿ : ಎಲ್ಲವನ್ನೂ ಸಹಿಸಿಕೊಳ್ಳುವ ಶಕ್ತಿ ಎಲ್ಲರಲ್ಲೂ ಇರುವುದಿಲ್ಲ. ಯಾರು ಎಲ್ಲವನ್ನೂ ಸಹಿಸಿಕೊಂಡು ನಿಲ್ಲಬಲ್ಲರೋ ಅವರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. ಪಂಚಾಂಗ : ಮಂಗಳವಾರ, 04-11-2025ಶೋಭಕೃತ್ನಾಮ ಸಂವತ್ಸರ / ಆಯನ
ಮೈಸೂರು, ನ. 3– ಅಭಿವೃದ್ದಿಯ ಹರಿಕಾರ ಎಂದೇ ಹೆಸರಾದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್ ರವರ ಪ್ರತಿಮೆ ನೂತನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಇಂದು ಅನಾವರಣಗೊಂಡಿದೆ. ಆದರೆ ಅವರು ಹುಟ್ಟಿ ಬೆಳೆದು ಆಶ್ರಯ ನೀಡಿದ್ದ ಗೃ
ಬೆಂಗಳೂರು, ಅ.3-ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ದಲಿತ ಅಥವಾ ಮುಸ್ಲೀಂ ಸಮುದಾಯದ ನಾಯಕರಿಗೆ ಅವಕಾಶ ಮಾಡಿಕೊಡಬೇಕು ಎಂದು ಉತ್ತರ ಕರ್ನಾಟಕದ ರೈತ ಮುಖಂಡ ಯಾಸೀನ ಜವಳಿ ಆಗ್ರಹಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹ
ಬೆಂಗಳೂರು,ನ.3- ಕುರ್ಚಿ ಕಿತ್ತಾಟದಲ್ಲಿ ರೈತರನ್ನು ಸಂಪೂರ್ಣವಾಗಿ ಮರೆತಿರುವ ಸರ್ಕಾರ, ಬೆಳಗಾವಿ, ಬಾಗಲಕೋಟೆ, ಉತ್ತರಕನ್ನಡ ಜಿಲ್ಲೆಗಳ ಕಬ್ಬು ಬೆಳೆಗಾರರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದರೂ ಕ್ಯಾರೆ ಎನ್ನುತ್ತಿಲ್ಲ. ಅ
ಬೆಂಗಳೂರು,ನ.3- ದಂಡದಿಂದ ತಪ್ಪಿಸಿಕೊಳ್ಳಲು ಬೈಕ್ ಹಿಂಬದಿ ಸವಾರನೊಬ್ಬ ಬಾಣಲಿಯನ್ನು ಹೆಲ್ಮೆಟ್ನಂತೆ ತಲೆ ಮೇಲೆ ಇಟ್ಟುಕೊಂಡಿರುವುದು ನಗರದಲ್ಲಿ ಕಂಡು ಬಂದಿದೆ.ಈ ಬೈಕ್ ಸವಾರ ಹಾಗೂ ಹಿಂಬದಿ ಸವಾರನಿಗಾಗಿ ಪೊಲೀಸರು ಶೋಧ ನಡೆಸ
ಬೆಂಗಳೂರು,ನ.3-ವೈದ್ಯೆ ಕೃತಿಕಾರೆಡ್ಡಿ ಕೊಲೆ ಮಾಡಿದ ನಂತರ ಆರೋಪಿ ಪತಿ ಮಹೇಂದ್ರರೆಡ್ಡಿ ನಿನಗಾಗಿ ಪತ್ನಿಯನ್ನು ಕೊಂದಿದ್ದೇನೆ ಎಂದು ತನ್ನ ಸ್ನೇಹಿತೆಗೆ ಮೆಸೇಜ್ ಕಳುಹಿಸಿರುವುದು ಮಾರತಹಳ್ಳಿ ಠಾಣೆ ಪೊಲೀಸರ ತನಿಖೆಯಿಂದ ಗೊ
ಬೆಂಗಳೂರು, ನ.3– ಕ್ರೂರ ಮನಸ್ಥಿತಿಯ ಮನೆಗೆಲಸದಾಕೆ ಶ್ವಾನವನ್ನು ಲಿಫ್್ಟನಲ್ಲಿ ಬಟ್ಟೆ ಒಗೆದ ಹಾಗೆ ಒಗೆದು ಸಾಯಿಸಿರುವ ಘಟನೆ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜಿನಲ್
ಬೆಂಗಳೂರು,ನ.3- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೊದಲು ಕಾಂಗ್ರೆಸ್ ಪಕ್ಷದ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಸರಿಪಡಿಸಿಕೊಳ್ಳಲಿ. ನಂತರ ನಮ್ಮ ಪಕ್ಷದ ಬಗ್ಗೆ ಮಾತನಾಡಲಿ
ಬೆಂಗಳೂರು,ನ.3- ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಬಾವಿಯಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಕೊನೆಗೂ ಜಿಲ್ಲಾಡಳಿತ ಅನುಮತಿ ನೀಡಿದೆ. ಮಂಗಳವಾರ ಕೆಂಬಾವಿಯಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಯಾದಗಿರಿ ಜಿಲ್ಲಾಧಿ
ಬೆಂಗಳೂರು,ನ.3- ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ಅರ್ಜಿ ವಿಚಾರಣೆ ಯನ್ನು ಸುಪ್ರೀಂ ಕೋರ್ಟ್ ಡಿ.15ಕ್ಕೆ ಮುಂದೂಡಿದೆ. ಈ ಹಿಂದಿನ ಬಿಬಿಎಂಪಿಗೆ ಚುನಾವಣೆ ನಡೆಸಬೇಕೆಂದು ಸಲ್ಲಿಸಿರುವ ಅರ್ಜಿ ವಿಚಾರ
ಬೆಂಗಳೂರು, ನ.3– ನಗರದ ಸಂಚಾರ ದಟ್ಟಣೆ ತಗ್ಗಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಮೆಟ್ರೋ ವಿವಿಧ ಹಂತಗಳ ಕಾಮಗಾರಿ ಪ್ರಗತಿಯಲ್ಲಿರುವ ಸಂದರ್ಭದಲ್ಲೇ ನಮ ಮೆಟ್ರೋ ಗುಲಾಬಿ ಮಾರ್ಗ 2026ರ ಮೇ ತಿಂಗಳಲ್ಲಿ ಪೂರ್ಣಗೊಳ್ಳಲ
ಬೆಂಗಳೂರು, ನ.3- ಬಿಹಾರದಲ್ಲಿ ಇಂಡಿಯಾ ಘಟಬಂಧನ್ ಗೆಲ್ಲಿಸಿ ಅಧಿಕಾರಕ್ಕೆ ತಂದರೆ, ನನಗೆ ಎಲ್ಲಾ ಹುದ್ದೆಗಳು ಸಿಕ್ಕಂತೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಸ್ತ್ರ ತ್ಯಾಗ ಮಾಡಿದ್ದಾರೆಯೇ ಎಂಬ ಚರ್ಚೆಗಳು ನ
ಕಾಬೂಲ್,ನ.3-ಅಫ್ಘಾನಿಸ್ತಾನದಲ್ಲಿ ಮಧ್ಯರಾತ್ರಿ 6.3 ತೀವ್ರತೆಯ ಭೂಕಂಪನ ಸಂಭವಿಸಿದ್ದು ಸುಮಾರು 20 ಮಂದಿ ಸಾವನ್ನಪ್ಪಿ,320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ಮಧ್ಯರಾತ್ರಿ 1 ಗಂಟೆಗೆ ಭೂಕಂಪದ ಸಂಭವಿಸಿದೆ ಎಂದು
ಬೆಂಗಳೂರು, ನ.3- ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕನಸಿನ ಯೋಜನೆಯಾದ ಟನಲ್ ರಸ್ತೆ ನಿರ್ಮಾಣ ಯೋಜನೆಗೆ ಗ್ರಹಣ ಬಿಟ್ಟಂತೆ ಕಾಣುತ್ತಿಲ್ಲ.ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ ಕರೆದಿದ್ದ ಟೆಂಡರ್ ಸಲ್ಲಿಕೆ ಅವಧಿಯನ್ನು ರಾಜ್ಯ ಸರ
ಬೆಂಗಳೂರು, ಅ.3-ಶನಿವಾರ ನಡೆದ 70ನೇ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ಬಹ್ಮ ಎಂದೇ ಖ್ಯಾತರಾಗಿದ್ದ ಪೆನ್ನ ಓಬಳಯ್ಯ(103) ಅವರು ನಿಧನರಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕ
ಬೆಂಗಳೂರು,ನ.3- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಿಎಫ್ಐ ಮತ್ತು ಎಸ್ಡಿಪಿಐಯಂತಹ ಸಮಾಜಘಾತುಕ ಸಂಘಟನೆಗಳನ್ನು ನಿಷೇಧಿಸುವಂತೆ ಎಂದಾದರೂ ಕೇಳಿದ್ದಾರೆಯೇ? ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾ
ನವದೆಹಲಿ, ನ. 3 (ಪಿಟಿಐ) ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಕಂಪನಿಗಳ ವಿರುದ್ಧದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಅವರಿಗೆ ಸಂಬಂಧಿಸಿದ 3,000 ಕೋಟಿ ರೂ.ಗಳಿಗೂ ಹೆಚ್ಚಿನ ಆಸ್ತಿಯನ್ನು ಮುಟ್
ಚಿತ್ರಕೂಟ,ನ.3-ಉತ್ತರ ಪ್ರದೇಶದ ಝಾನ್ಸಿ-ಮಿರ್ಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗು ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖೋಖ್ ಗ್ರಾಮದ ಬಳಿ ಉತ್ತರ ಪ್ರ
ಕೋಲ್ಕತ್ತಾ, ನ 3– ನಿವಾಸಕ್ಕೆ ನುಗ್ಗಿ ಪಶ್ಚಿಮ ಬಂಗಾಳದ ಮಾಜಿ ಸಚಿವ ಹಾಗು ಹಬ್ರಾ ಕ್ಷೇತದ ತೃಣಮೂಲ ಕಾಂಗ್ರೆಸ್ ಶಾಸಕ ಜ್ಯೋತಿಪ್ರಿಯೋ ಮಲ್ಲಿಕ್ ಅವರ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿದ್ದಾನೆ. ಕಳೆದ ರಾತ್ರಿ 9 ಗಂಟೆ ಸುಮಾರಿಗ

26 C