ಸಿಡ್ನಿ, ಏ. 12- ಆಸ್ಟ್ರೇಲಿಯನ್ ಅಥ್ಲೆಟಿಕ್ಸ್ 200 ಮೀಟರ್ ಓಟದ ಗುರಿಯನ್ನು ಕೇವಲ 19.67 ಸೆಕೆಂಡ್ನಲ್ಲೇ ಪೂರ್ಣಗೊಳಿಸಿದ ಗೌಟ್ ಗೌಟ್, ಟ್ರ್ಯಾಕ್ ವೀರ ಉಸೇನ್ ಬೋಲ್ಟ್ ಅವರ ಮಹತ್ತರ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ
ಮುಂಬೈ,ಏ.12- ಹೃದಯಾಘಾತ ಮತ್ತು ಶ್ವಾಸಕೋಶದ ತೊಂದರೆಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿದೆ.ಅವರ ಆರೋಗ್ಯದ ಸ್ಥಿತಿಗತಿ ಕುರಿತು ರಾಷ್ಟ್ರಪತಿ
ಬೆಂಗಳೂರು,ಏ.12- ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ಜನರು ಬಳಲಿ ಬೆಂಡಾಗಿದ್ದು ತಂಪು ಪಾನೀಯಗಳತ್ತ ಮುಖ ಮಾಡಿದ್ದು ಎಳನೀರು ಬೆಲೆ ಶತಕದತ್ತ ದಾಪುಗಾಲಿಟ್ಟಿದೆ. ಕಳೆದ ಎರಡು ದಿನಗಳಿಂದ ಬೆಂಗಳ
ನವದೆಹಲಿ,ಏ.12- ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಅನುಷ್ಠಾನ ಸಂಬಂಧ ಸರ್ವಪಕ್ಷಗಳ ಸಭೆ ಕರೆದು ಚರ್ಚೆ ನಡೆಸಿದ ಬಳಿಕವೇ ಅಂತಿಮ ನಿರ್ಧಾರ ಮಾಡುವಂತೆ ರಾಜ್ಯಸಭೆಯ ಪ್ರತಿಪ
ಬೆಂಗಳೂರು,ಏ.12- ಮಂಥ್ಲಿ ಮನಿ, ಹಫ್ತಾ ವಸೂಲಿ, ಕಾಸಿಗಾಗಿ ಪೋಸ್ಟಿಂಗ್ ದಂಧೆ, ಕಿಕ್ಬ್ಯಾಕ್, ಹೋಟೆಲ್ ಮತ್ತು ವಸತಿಗೃಹ (ಸಿಎಲ್-7) ಮಂಜೂರಾತಿಗೆ ಕೋಟ್ಯಂತರ ರೂಪಾಯಿ ಲಂಚ ವಸೂಲಿ ಮತ್ತು ಮಧ್ಯವರ್ತಿಗಳ ಹಾವಳಿ ಸೇರಿ ಒಂದಿಲ್ಲೊಂದ
ವಾಷಿಂಗ್ಟನ್,ಏ.12- ಚೀನಾ ಶೀಘ್ರದಲ್ಲೇ ಇರಾನ್ಗೆ ವಾಯು ರಕ್ಷಣಾ ವ್ಯವಸ್ಥೆಯನ್ನು ಒದಗಿಸಲು ಸಿದ್ಧತೆ ನಡೆಸುತ್ತಿದೆ ಎಂದು ಅಮೆರಿಕದ ಗುಪ್ತಚರ ವರದಿಗಳು ತಿಳಿಸಿವೆ.ಇದರ ಬೆನ್ನಲ್ಲೇ, ಷಿ ಜಿನ್ಪಿಂಗ್ ಅವರೇ, ಇರಾನ್ಗೆ ಶಸ್
ಬೆಂಗಳೂರು,ಏ.12- ಖಾಸಗಿ ಕಾರ್ಯಕ್ರಮದ ನಿಮಿತ್ತ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿಯವರು ಹಾಸನಕ್ಕೆ ತೆರಳುವಾಗ ಬೆಂಗಳೂರು- ಹಾಸನ ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ನಡುವೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ
ನಿತ್ಯ ನೀತಿ : ಬೇಡಿಕೆ ಈಡೇರಿಸದಿದ್ದರೆ ದೇವರನ್ನೇ ಬದಲಾಯಿಸುವ ಜನ ನಮ್ಮನ್ನು ಬದಲಾಯಿಸಿದ್ರೆ ಅದರಲ್ಲಿ ಆಶ್ಚರ್ಯವೇನಿಯಲ್ಲ..! ಪಂಚಾಂಗ : ಭಾನುವಾರ, 12-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಚೈತ್ರ / ಪಕ
ಬೆಂಗಳೂರು, ಏ.11- ನಾಡಿನ ಜನತೆ ಮತ್ತು ಬೆಂಗಳೂರು ನಗರದ ನಾಗರೀಕರು ಒಂದು ಬಾರಿ ಅವಕಾಶ ಕೊಡಿ. ರಾಜ್ಯಕ್ಕೆ ಹಿಡಿದಿರುವ ಗ್ರಹಣಗಳಿಗೆ ಮುಕ್ತಿಕೊಡೊದಕ್ಕೆ ನನ್ನ ಪರೀಕ್ಷೆ ಮಾಡಿ ಎಂದು ಜೆಡಿಎಸ್ ರಾಜ್ಯಾದ್ಯಕ್ಷ ಹಾಗೂ ಕೇಂದ್ರ ಸಚಿವ ಕ
ಬೆಂಗಳೂರು,ಏ.11- ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಪಕ್ಷಬೇಧ ಮರೆತು ಪಕ್ಷಾತೀತವಾಗಿ ಎಲ್ಲರೂ ಸಂಸತ್ತಿನ ಉಭಯ ಸದನಗಳಲ್ಲಿ ಬೆಂಬಲ ನೀಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರ
ಬೀದರ್ ಏ11: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬ
ಹುಬ್ಬಳ್ಳಿ,ಏ.11-ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದಿದ್ದರಿಂದ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಉಣಕಲ್ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿದೆ. ಶ್ರಾವಣಿ
ಬೆಂಗಳೂರು,ಏ.11- ರಾಷ್ಟ್ರೀಯ ಹೆದ್ದಾರಿ 4ರ ಪೀಣ್ಯಾ ಎಲಿವೇಟೆಡ್ ಫ್ಲೈಓವರ್ ಮೇಲೆ ಅಳವಡಿಸಲಾದ ಕೇಬಲ್ ದುರಸ್ಥಿ ಕಾಮಗಾರಿ ಪೂರ್ಣಗೊಂಡಿದ್ದು ಲೋಡ್ ಟೆಸ್ಟಿಂಗ್ ಹಿನ್ನಲೆಯಲ್ಲಿ ಏ.13 ರಿಂದ 17 ರ ವರೆಗೆ ಪೀಣ್ಯಾ ಮೇಲ್ಸೇತುವೆ
ಬೆಳಗಾವಿ,ಏ.11- ಸಿಬಿಐ ನಿರ್ದೇಶಕರ ಹೆಸರಿನ ಇಲ್ಲಿನ ಉದ್ಯಮಿಯನ್ನು ಬೆದರಿಸಿ 15 ಕೋಟಿಗೂ ಹೆಚ್ಚು ಹಣ ದೋಚಿದ್ದ ಹೈದರಾಬಾದ್ನ ಇಬ್ಬರು ಸೈಬರ್ ವಂಚಕರನ್ನು ನಗರ ಸೈಬರ್ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ನ ವೆಂ
ಇಸ್ಲಮಾಬಾದ್, ಏ.11- ಹಿರಿಯ ಅಧಿಕಾರಿಗಳನ್ನು ಹೊತ್ತ ಅಮೆರಿಕ ಸರ್ಕಾರದ ವಿಮಾನ ಇಂದು ಇಸ್ಲಾಮಾಬಾದ್ಗೆ ಬಂದಿಳಿದಿದೆ.ಮಧ್ಯಪ್ರಾಚ್ಯ ಮತ್ತು ಜಾಗತಿಕ ಆರ್ಥಿಕತೆಯನ್ನು ಅಲುಗಾಡಿಸಿದ ಆರು ವಾರಗಳ ಯುದ್ಧವನ್ನು ಕೊನೆಗೊಳಿಸುವ ಗುರ
ಬೆಂಗಳೂರು,ಏ.11- ಬೆಂಗಳೂರು ಮತ್ತು ದೇಶದ ವಾಣಿಜ್ಯ ರಾಜಧಾನಿ ಮುಂಬೈ ನಡುವೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಸ್ಲೀಪರ್ ರೈಲಿಗೆ ಕೊನೆಗೂ ಹಸಿರುನಿಶಾನೆ ದೊರೆತಿದೆ. ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್
ನವದೆಹಲಿ, ಏ.11- ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು ಮತ್ತು ಸುಧಾರಣೆ-ಚಾಲಿತ ನೀತಿ ಚೌಕಟ್ಟಿನ ಬೆಂಬಲ ದೊಂದಿಗೆ ಭಾರತವು ಜಾಗತಿಕ ಬಂಡವಾಳಕ್ಕೆ ಬಲವಾದ ಮತ್ತು ಮುಕ್ತ ತಾಣವಾಗಿ ಮುಂದುವರೆದಿದೆ ಎಂದು ಸೆಬಿ ಮುಖ್ಯಸ್ಥೆ ತುಹಿನ್ ಕಾಂತ
ಬೆಂಗಳೂರು, ಏ.11- ನಾಯಕತ್ವ ಬದಲಾವಣೆಯ ತೂಗು ಕತ್ತಿಯಿಂದ ಪಾರಾಗ ಬೇಕಾದರೆ ಸಚಿವ ಸಂಪುಟ ಪುನರ್ರಚನೆ ಮಾಡಲೇ ಬೇಕಿದೆ. ಆದರೆ ಸಂಪುಟ ಪುನರ್ ರಚನೆಯಾದರೆ ತಮದೇ ಆಪ್ತರನ್ನು ಕೈಬಿಡಬೇಕಾದ ಇಕ್ಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್
ಬೆಂಗಳೂರು,ಏ.11- ನಗರದ ಹೊರವಲಯದ ಕೊಮಘಟ್ಟದ ಬಳಿಯ ಮೈದಾನದಲ್ಲಿ ಇಂದು ಜೆಡಿಎಸ್ ಜನತಾ ಸಮಾವೇಶ ಹಾಗೂ ಪಕ್ಷದ ಬೆಳ್ಳಿಹಬ್ಬ ಆಚರಣೆ ಮಾಡುವ ಮೂಲಕ ಶಕ್ತಿ ಪ್ರದರ್ಶನ ಮಾಡಿತು. ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಟೀಕಿಸುವವವರಿ
ನವದೆಹಲಿ, ಏ. 11 (ಪಿಟಿಐ) ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಇಂಧನ, ವ್ಯಾಪಾರ ಮತ್ತು ರಕ್ಷಣೆ ಕುರಿತು ಉನ್ನತ ಮಟ್ಟದ ಮಾತುಕತೆಗಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ನಾಳೆಯಿಂದ ಪ್ಯಾರಿಸ್ ಮತ್ತು ಬರ್ಲಿನ್
ಹೈದರಾಬಾದ್, ಏ.11- ಕಳೆದ ತಿಂಗಳು ವಿವಾಹವಾಗಲು ನಿರಾಕರಿಸಿದ ಕಾರಣ ವ್ಯಕ್ತಿಯಿಂದ ಎಚ್ಐವಿ ಪಾಸಿಟಿವ್ ರಕ್ತ ಚುಚ್ಚುಮದ್ದು ಪಡೆದ 24 ವರ್ಷದ ಮಹಿಳೆ ಹೈದರಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಾ.11 ರಂದು ಈ ಘಟನೆ
ಘಟನೆಕಣ್ಣೂರು,ಏ.11: ಕೇರಳದ ಕಣ್ಣೂರಿನ ಮಠಮಂಗಲಂ ಸಮೀಪದ ಮಡಮಂಗಲಂ ಪ್ರದೇಶದಲ್ಲಿ ಸಿಪಿಐ(ಎಂ) ಬಂಡಾಯ ಬೆಂಬಲಿಗನ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚದ್ದಾರೆ. ಮಠಮಂಗಲಂನ ಪೆರೂರ್ ಪ್ರದೇಶದಲ್ಲಿರುವ ಎಂ. ಕೆ. ನಾರಾಯಣನ್ ಅವರ ಮನೆ
ನವದೆಹಲಿ, ಏ.11- ಇದೇ ಏ.15 ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು, ಯಾತ್ರಿಕರು ತಮ್ಮ ಲೈಸೆನ್್ಸಗಳನ್ನು ಪಡೆದುಕೊಳ್ಳಬಹುದಾಗಿದೆ. ಶ್ರೀ
ನವದೆಹಲಿ, ಏ.11- ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ ವಿಡಿಯೋ ಇದೀಗ ಭಾರಿ ವೈರಲ್ ಆಗಿದೆ. ಇಬ್ಬರೂ ನಾಯಕರು ಸ
ನವದೆಹಲಿ, ಏ. 11 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಇಂದು ಖ್ಯಾತ ಸಮಾಜ ಸುಧಾರಕ ಜ್ಯೋತಿರಾವ್ ಫುಲೆ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು ಮತ್ತು ಅವರ ಜೀವನವು ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಆದರ್ಶಗಳಿಗ
ಥಾಣೆ, ಏ. 11 (ಪಿಟಿಐ) ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕೊಳಚೆ ಪ್ರದೇಶದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದು, ಎಲ್ಪಿಜಿ ಸಿಲಿಂಡರ್ಗಳು ಸ್ಫೋಟಗೊಂಡ ಘಟನೆ ನಡೆದಿದೆ ಎಂದು ನಾಗರಿಕ ಅಧಿಕಾರಿಯೊಬ್ಬರ
ಬೆಂಗಳೂರು,ಏ.11- ಲೋಕಭವನ ಹಾಗೂ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಪ್ರಾರಂಭವಾಗಿದ್ದು, ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಪತ್ರದ ಮೂಲಕ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ಕಳೆದ ಅಧಿವ
ಕಲಬುರಗಿ,ಏ.11- ಐಪಿಎಲ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡ ವ್ಯಕ್ತಿಯೊಬ್ಬ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗೂರು ಸೇತುವೆಯಲ್ಲಿ ನಡೆದಿದೆ. ಮೃತರನ್ನು ಕಾಳಗಿ ತಾಲ್ಲೂಕಿನ ರ
ಚಿಕ್ಕಮಗಳೂರು,ಏ.11- ಚಂದ್ರದ್ರೋಣ ಪರ್ವತ ಶ್ರೇಣಿಯ ತಪ್ಪಲಿನಲ್ಲಿ ಪತ್ತೆಯಾಗಿದ್ದ ಕೇರಳ ಬಾಲಕಿಯ ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ವೈದ್ಯರು ಸೂಕ್ಷ್ಮವಾಗಿ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳು ಅತ್ಯಂತ ಜಾಗ
ವಾಷಿಂಗ್ಟನ್, ಏ. 11 (ಪಿಟಿಐ) ಚಪ್ಪಾಳೆ ಮತ್ತು ಹರ್ಷೋದ್ಗಾರಗಳ ನಡುವೆ, ನಾಸಾದ ಆರ್ಟೆಮಿಸ್-11 ಮಿಷನ್ನ ನಾಲ್ವರು ಗಗನಯಾತ್ರಿಗಳು ಚಂದ್ರನಿಗೆ ಐತಿಹಾಸಿಕ ಹಾರಾಟದ ನಂತರ ಪೆಸಿಫಿಕ್ ಮಹಾಸಾಗರದಲ್ಲಿ ಬಂದಿಳಿದರು. ಚಂದ್ರನ ಹಾದಿ
ವಾಷಿಂಗ್ಟನ್,ಮಾ.24- ಇರಾನ್ ವಿರುದ್ಧದ ಯುದ್ಧದ ನಡುವೆಯೇ ಅಮೆರಿಕದ ಟೆಕ್ಸಾಸ್ ಬಂದರು ಬಳಿ ಇರುವ ವ್ಯಾಲೆರೊ ಕಚ್ಚಾ ತೈಲ ಸಂಸ್ಕರಣಾಗಾರದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಸಾಮ
ಬೊಗೋಟಾ, ಮಾ. 24 (ಎಪಿ) ಕೊಲಂಬಿಯಾ ಮಿಲಿಟರಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 66 ಕ್ಕೆ ತಲುಪಿದೆ ಎಂದು ಕೊಲಂಬಿಯಾದ ಸಶಸ್ತ್ರ ಪಡೆಗಳ ಮುಖ್ಯಸ್ಥರು ತಿಳಿಸಿದ್ದಾರೆ. ದುಃಖಕರವೆಂದರೆ, ಈ ದುರಂತ ಅಪಘಾತದ ಪರಿಣಾಮವಾಗಿ, ನಮ್
ನವದೆಹಲಿ, ಮಾ. 24 (ಪಿಟಿಐ) ಬರುವ ಏಪ್ರಿಲ್ 17 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ಅನುಷ್ಕಾ ಶರ್ಮಾ ಭಾರತ ಮಹಿಳಾ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಡರ್ಬಾನ್, ಜೋಹಾನ್ಸ್ ಬರ್ಗ್ ಮತ್ತು
ಥಾಣೆ, ಮಾ. 24 (ಪಿಟಿಐ) ಹತ್ತು ವರ್ಷದ ಬಾಲಕಿ ಮೇಲೆ 58 ವರ್ಷದ ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 58 ವರ್ಷದ ವ್ಯಕ್ತಿಯ ವಿರುದ
ನಿತ್ಯ ನೀತಿ : ಯಶಸ್ಸು ಎನ್ನುವುದು ಸಣ್ಣಪುಟ್ಟ ಪ್ರಯತ್ನಗಳ ಮೊತ್ತ. ಪ್ರತಿದಿನದ ಸಣ್ಣ ಸಾಧನೆಗಳ ಫಲ. ಪಂಚಾಂಗ : ಮಂಗಳವಾರ, 24-03-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಚೈತ್ರ / ಪಕ್ಷ: ಶುಕ್ಲ / ತಿಥಿ: ಷಷ್ಠಿ / ನಕ
ನವದೆಹಲಿ, ಮಾ.23: ತುರ್ತು ಪರಿಸ್ಥಿತಿಗಳು ಅಥವಾ ಬೆಲೆ ಏರಿಳಿತಗಳ ಸಂದರ್ಭಗಳಲ್ಲಿ ಸುಮಾರು 9.5 ದಿನಗಳ ಅವಧಿಗೆ ತೈಲ ಪೂರೈಕೆಯನ್ನು ನಿರ್ವಹಿಸಲು ರೂಪಿಸಲಾದ ಭಾರತದ ತಂತ್ರಜ್ಞಾನದ ತೈಲ ಸಂಗ್ರಹಣೆ ಈಗ ಕೇವಲ ಎರಡು-ಮೂರರಷ್ಟು ಮಾತ್ರ ಭ
ಬೆಂಗಳೂರು, ಮಾ.23- ನಾಯಕತ್ವ ಬದಲಾವಣೆ ಎಂಬ ಉರಿಯುವ ಬೆಂಕಿಗೆ ತುಪ್ಪ ಸುರಿಯುವಂತೆ ಸಚಿವ ಜಮೀರ್ ಅಹಮದ್ ಖಾನ್ ಮುಂದಿನ ಎರಡು ವರ್ಷಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ ಎಂದು ಹೇಳಿದ್ದಾರೆ. ಬಿಜೆ
ಬೆಂಗಳೂರು,ಮಾ.23- ಮಾನವ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ನಿಮ ವಿರುದ್ಧ ದೂರು ದಾಖಲಾಗಿದೆ ಎಂದು ನಿವೃತ್ತ ಸಂಶೋಧಕರೊಬ್ಬರಿಗೆ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಹೆದರಿಸಿ ಡಿಜಿಟಲ್ ಅರೆಸ್ಟ್ ಮೂಲಕ 5 ಕೊಟಿ ಹಣ ಲಪಟಾಯಿ ಸ
ಬೆಂಗಳೂರು, ಮಾ.23- ಐತಿಹಾಸಿಕ ಕರಗ ಉತ್ಸವಕ್ಕೆ ನಾಳೆ ಚಾಲನೆ ಸಿಗಲಿದೆ. ನಗರದ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ಸಂಕೇತವಾಗಿರುವ ಬೆಂಗಳೂರು ಕರಗ ಶಕ್ತ್ಯೋತ್ಸವ ಈ ಬಾರಿ ಭಕ್ತರ ಭಕ್ತಿ-ಭಾವನೆಗೆ ಸಾಕ್ಷಿಯಾಗಲು ಸಜ್ಜ
ಬೆಂಗಳೂರು, ಮಾ.23- ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ
ಬೆಂಗಳೂರು,ಮಾ.23- ದಲಿತರು, ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ನಿಮ ಕೊಡುಗೆಯಾದರೂ ಏನು ಸ್ವಾಮಿ? ಇವರ ಹೆಸರಿನಲ್ಲಿ ಅಹಿಂದ ರಾಜಕೀಯ ಮಾಡಿ, ವೋಟು ಗಿಟ್ಟಿಸಿಕೊಂಡು ಅಧಿಕಾರದ ಮೋಜು ಮಾಡಿದ್ದು ಬಿಟ್ಟರೆ ತಮ್ಮ ಸಾಧನೆಯಾದರೂ ಏನು? ಎಂದು
ಮುಂಬೈ, ಮಾ.23- ಇಂದು ಬೆಳಿಗ್ಗೆ ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮತ್ತಷ್ಟು ಕುಸಿತ ಕಂಡು, ಅಮೆರಿಕನ್ ಡಾಲರ್ ಎದುರು 41 ಪೈಸೆ ಇಳಿದು 93.94ಕ್ಕೆ ತಲುಪಿ ಹೊಸ ದಾಖಲೆ ಮಟ್ಟವನ್ನು ದಾಖಲಿಸಿದೆ. ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥ
ಬೆಂಗಳೂರು,ಮಾ.23- ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಿದ್ದಾಜಿದ್ದಿನ ಕಣವಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಮಹಾ ಸಮರಕ್ಕೆ ಕಾಂಗ್ರೆಸ್ , ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥ
ಆರಾದ್, ಮಾ. 23 (ಎಪಿ) ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಈಗ ನಾಲ್ಕನೇ ವಾರದಲ್ಲಿದ್ದು, ಈ ಪ್ರದೇಶದಾದ್ಯಂತ ಜೀವಗಳು ಮತ್ತು ಜೀವನೋಪಾಯವನ್ನು ಅಪಾಯಕ್ಕೆ ಸಿಲುಕಿಸಿರುವುದರಿಂದ ಯುನೈಟೆಡ್ ಸ್ಟೇಟ್ಸ್ ಮತ್ತು ಇರಾನ
ಅನ್ನಾಪೊಲಿಸ್, ಮಾ. 23 (ಎಪಿ) ಶ್ವೇತಭವನದ ಪಕ್ಕದಲ್ಲಿರುವ ಐಸೆನ್ಹೋವರ್ ಕಾರ್ಯನಿರ್ವಾಹಕ ಕಚೇರಿ ಕಟ್ಟಡದ ಮೈದಾನದಲ್ಲಿ ಕ್ರಿಸ್ಟೋಫರ್ ಕೊಲಂಬಸ್ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ, ಇದು ಅಧ್ಯಕ್ಷ ಡೊನಾಲ್ಡ್ ಟ್ರಂ
ದುಬೈ, ಮಾ. 23 (ಪಿಟಿಐ) ಅಬುಧಾಬಿಯಲ್ಲಿ ಬ್ಯಾಲಿಸ್ಟಿಕ್ ಕ್ಷಿಪಣಿಯ ಅವಶೇಷಗಳು ಅಲ್ ಶವಾಮೆಖ್ ಪ್ರದೇಶದಲ್ಲಿ ಬಿದ್ದ ನಂತರ ಭಾರತೀಯ ಪ್ರಜೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳುತಿಳಿಸಿದ್ದಾರೆ. ವಾಯು ರಕ್ಷ
ಚಂಡೀಗಢ, ಮಾ. 23 (ಪಿಟಿಐ) ಅಮೃತಸರದಲ್ಲಿರುವ ಪಂಜಾಬ್ ಪೊಲೀಸರ ಕೌಂಟರ್-ಇಂಟೆಲಿಜೆನ್ಸ್ ಘಟಕವು ಪಾಕ್ ಮೂಲದ ಇಬ್ಬರು ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿದೆ. ಮಾದಕವಸ್ತು ಕಳ್ಳಸಾಗಣೆ ಮಾಡುವುದನ್ನು ಭೇದಿಸಿ 5 ಕೆಜಿ ಹೆರಾಯಿನ್
ಬೆಂಗಳೂರು, ಮಾ.23- ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಂತರಿಕ ಸಂಘರ್ಷವನ್ನು ಮರೆತು ಒಗ್ಗಟಟ್ಟಿನ ಮಂತ್ರ ಜಪಿಸಲಾರಂಭಿಸಿದ್ದಾರೆ.ದ
ಬೆಂಗಳೂರು,ಮಾ.23- ಇಸ್ರೇಲ್-ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿದರಗಳ ಸತತ ಕುಸಿತ ಮುಂದುವರೆದಿದೆ.ಇಂದೂ ಕೂಡ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. 24 ಕ್ಯಾರೆಟ್ನ ಚಿ
ಬೆಂಗಳೂರು,ಮಾ.23- ಕನ್ನಡತಿ, ದಾವಣಗೆರೆಯ ಮೇಜರ್ ದೀಕ್ಷಾ ಮುಡದೇವಣ್ಣನವರ್ ಅರೆಸೇನಾಪಡೆಯ ಬಲಿದಾನ ಪದಕ ಪಡೆದ ಪ್ರಥಮ ಮಹಿಳೆ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ.ಪುರುಷರ ಪ್ರಾಬಲ್ಯದ ಎದುರು ಈ ಶೌರ್ಯ ಪದಕಕ್ಕೆ ಭಾಜನರಾಗಿರು
ನವದೆಹಲಿ, ಮಾ.23: ಭಾರತದ ಸ್ವಾತಂತ್ರ್ಯ ಹೋರಾಟದ ವೀರರಾದ ಭಗತ್ ಸಿಂಗ್, ಶಿವರಾಮ ರಾಜಗುರು ಮತ್ತು ಸುಖದೇವ್ ಠಾಪರ್ ಅವರ ಹುತಾತ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜ
ಬೆಂಗಳೂರು,ಮಾ.23- ಕೇರಳದಿಂದ ನಗರಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚನ್ನಪಟ್
ಹಾಸನ,ಮಾ.23- ಸ್ನೇಹದ ಹೆಸರಿನಲ್ಲಿ ವಿಶ್ವಾಸ ಗಳಿಸಿ, ಬಳಿಕ ಅದೇ ಸ್ನೇಹಿತನನ್ನು ಕ್ರೂರವಾಗಿ ಹತ್ಯೆ ಮಾಡಿದ ದಾರುಣ ಘಟನೆ ಹಾಸನ ತಾಲ್ಲೂಕಿನ ನಿಟ್ಟೂರು ಸಮೀಪದ ಹಂಗರಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಅರಸೀಕೆರೆ ತಾಲ್ಲೂಕಿ
ಮಂಡ್ಯ,ಮಾ.23- ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಸದ್ಯಕ್ಕೆ ನಿಲ್ಲುವುದಿಲ್ಲ, ಸಿಲಿಂಡರ್ ಸಿಗುವುದಿಲ್ಲ ಎಂಬ ವದಂತಿಯಲ್ಲಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿಗೆ ಮುಗಿಬಿದ್ದ ಪರಿಣಾಮ ತಳ್ಳಾಟ, ನೂಕಾಟ ಉಂಟಾಗಿ ಪ
ನಿತ್ಯ ನೀತಿ : ವಾದ ಮಾಡಿ ನೋವು ಅನುಭವಿಸುವುದಕ್ಕಿಂತ ಹೌದು ನನ್ನದೇ ತಪ್ಪು ಎಂದು ವೌನವಾಗಿ ಇರುವುದು ಉತ್ತಮ. ಪಂಚಾಂಗ : ಸೋಮವಾರ, 23-03-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಚೈತ್ರ / ಪಕ್ಷ: ಶುಕ್ಲ / ತಿಥಿ: ಪಂಚ
ಮೈಸೂರು,ಮಾ.22- ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ಗಳ ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಬಹುತೇಕ ಹೋಟೆಲ್ಗಳು ಬಂದ್ ಆಗಿದ್ದು, ತರಕಾರಿಗಳ ಬೆಲೆ ಕುಸಿದಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಸಿಲ
ನವದೆಹಲಿ,ಮಾ. 22- ಹದಿನೆಂಟು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಎರಡು ಸೀಸನ್ಗಳಲ್ಲಿ ಮತ್ತೊಮೆ ಚಾಂಪಿಯನ್ ಪಟ್ಟ ಅಲಂಕರಿಸಲಿದೆ
ಧಾರವಾಡ,ಮಾ.22- ರಂಜಾನ್ ಹಬ್ಬದ ಸಡಗರದಲ್ಲಿದ್ದ ಕುಟುಂಬವೊಂದರಲ್ಲಿ ವಿಧಿಯಾಟ ಬೇರೆಯೇ ಆಗಿದೆ. ಪ್ರಾರ್ಥನೆ ಮುಗಿಸಿ ಮರಳುತ್ತಿದ್ದ ಯುವಕರ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಕೆಲಗ
ಬಾಗಲಕೋಟೆ,ಮಾ.22- ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣವನ್ನು ಜಿಲ್ಲೆಯ ಹೊನ್ನಾಕಟ್ಟಿ ಚೆಕ್ಪೋಸ್ಟ್ನಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಗ
ಬೆಂಗಳೂರು, ಮಾ.22- ಕನ್ನಡ ಚಿತ್ರರಂಗ ಕಂಡ ಅದ್ಭುತ ತಂತ್ರಜ್ಞ ಜೋಡಿ ಎಂದರೆ ರವಿಚಂದ್ರನ್ ಮತ್ತು ಹಂಸಲೇಖ ಅವರದ್ದು. 80-90ರ ದಶಕದಲ್ಲಿ ರವಿಚಂದ್ರನ್ ನಿರ್ದೇಶನದ ಮತ್ತು ಹಂಸಲೇಖ ಸಂಗೀತ ನಿರ್ದೇಶನದ ಚಿತ್ರಗಳು ದೊಡ್ಡ ಮಟ್ಟಿಗೆ ಯಶಸ
ಬೆಂಗಳೂರು, ಮಾ.22- ವಿಧಾನಸಭೆ ಉಪಚುನಾವಣೆಯ ಟಿಕೆಟ್ ಹಂಚಿಕೆಯ ಸಂಬಂಧಪಟ್ಟಂತೆ ವಸತಿ ಸಚಿವ ಜಮೀರ್ ಅಹಮದ್ಖಾನ್ಗೆ ತೀವ್ರ ಹಿನ್ನಡೆಯಾಗಿದ್ದು, ಸಂಪುಟದಲ್ಲಿ ಉಳಿಯಬೇಕೆ? ಅಥವಾ ನಿರ್ಗಮಿಸ ಬೇಕೆ ಎಂಬ ಸಂದಿಗ್ಧತೆ ನಿರ್ಮಾಣವಾಗ
ಬೆಂಗಳೂರು, ಮಾ.22- ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂ
ಬೆಂಗಳೂರು,ಮಾ.22- ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ನಗರದ ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲ್ಯಾಂಬೊರ್ಗಿನಿ ಕಾರನ್ನು ಕಬ್ಬನ್ ಪಾರ್
ಬೆಂಗಳೂರು,ಮಾ.22- ಭಾರೀ ಜಿದ್ದಾಜಿದ್ದಿನಿಂದ ಕೂಡಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಳೆ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ
ಬೆಂಗಳೂರು, ಮಾ.22- ಆಟೋದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನೊಬ್ಬನ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಆರ್ ಪುರಂ ನಿವಾಸಿ ಕಿರ
ಬೆಂಗಳೂರು, ಮಾ.22- ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು ಪೂರೈಕೆಗೆ ಶೀಘ್ರವೇ ಸಚಿವ ಸಂಪುಟದಿಂದ ಒಪ್ಪಿಗೆ ಕೊಡಿಸುವುದಾಗಿ ಉಪಮುಖ್ಯಮಂ
ಕೈರೋ, ಮಾ.22: ಅಮೆರಿಕ -ಇಸ್ರೇಲ್ ವಿರುದ್ದ ನಡೆಯುತ್ತಿರುವ ಯುದ್ಧದಲ್ಲಿ ಪ್ರಸುತ ಇರಾನ್ನಲ್ಲಿ ಮೃತಪಟ್ಟವರ ಸಂಖ್ಯೆ 1,500 ಕ್ಕೂ ಅಧಿಕವಾಗಿದೆ ಎಂದು ಆರೋಗ್ಯ ಸಚಿವಾಲಯವನ್ನು ಉಲ್ಲೇಖಿಸಿ ರಾಜ್ಯ ಪ್ರಸಾರ ಸಂಸ್ಥೆ ತಡ ರಾತ್ರಿ ತಿಳ
ಬೆಂಗಳೂರು,ಮಾ.22- ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ಈಗ ನೀರು ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ನಗರದಲ್ಲಿ ಕುಡಿಯುವ ನೀರಿನ ದುರುಪಯೋಗ ತಡೆಗಟ್ಟಲು ಜಲಮಂಡಳಿ ಹದ್ದಿನ ಕಣ್ಣಿಟ್ಟಿದೆ. ಕುಡಿಯುವ ನೀರನ್ನ
ಬೆಂಗಳೂರು,ಮಾ.22- ಕಳೆದ ರಾತ್ರಿ ನಗರದ ಹೊರವಲಯದಲ್ಲಿ ಸಂಭವಿಸಿದ ಎರಡು ಭೀಕರ ರಸ್ತೆ ಅಪಘಾತಗಳಲ್ಲಿ ಸ್ತ್ರೀಶಕ್ತಿ ಸಂಘದ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಕಾಶಿಯಾತ್ರಿಗಳ ದುರ್ಮರಣ :ದೇವನಹಳ್ಳಿ ಪಟ
ಬೆಂಗಳೂರು,ಮಾ.22- ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ವಾಹನಗಳ ಬೆಲೆ ಕೂಡ ಏರಿಕೆಯಾಗಲಿದೆ. ಏಪ್ರಿಲ್ ತಿಂಗಳಿಂದ ಹೊಸ ವಾಹನಗಳ ದರದಲ್ಲಿ ಏರಿಕೆ ಅನಿವಾರ್ಯವಾಗಿದ್ದು, ಗ್ರಾಹಕರಿಗ
ಟೆಲ್ ಅವೀವ್,ಮಾ.22- ಇರಾನ್ನ ನಟಾಂಜ್ ಪರಮಾಣು ಸ್ಥಾವರದ ಮೇಲೆ ನಡೆದ ದಾಳಿಗೆ ಪ್ರತಿಯಾಗಿ, ಇರಾನ್ ಈಗ ಇಸ್ರೇಲ್ನ ಅತ್ಯಂತ ಸೂಕ್ಷ್ಮ ಪರಮಾಣು ಸಂಶೋಧನಾ ಕೇಂದ್ರಗಳಿರುವ ಡಿಮೋನಾ ಮತ್ತು ಅರಾದ್ ಪಟ್ಟಣಗಳ ಮೇಲೆ ಭೀಕರ ಬ್ಯಾಲ
ಟೆಹ್ರಾನ್,ಮಾ.22 – ತನ್ನ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆದರೆ, ಅಮೆರಿಕ ಮತ್ತು ಅದರ ಮಿತ್ರ ರಾಷ್ಟ್ರಗಳ ಇಂಧನ, ಐಟಿ ಮತ್ತು ಮುಖ್ಯವಾಗಿ ಉಪ್ಪುನೀರು ಶುದ್ಧೀಕರಣ ಘಟಕಗಳನ್ನು ಗುರಿಯಾಗಿಸಲಾಗುತ್ತದೆ ಎಂದು ಇರಾನ್ ಸೇನೆ ಸ್
ಮಂಗಳೂರು, ಮಾ.22 – ಅಂತರರಾಷ್ಟ್ರೀಯ ಮಟ್ಟದಲ್ಲಿ, ಅದರಲ್ಲೂ ವಿಶೇಷವಾಗಿ ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಅಮೆರಿಕಾ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ನಡುವೆಯೇ ಕರ್ನಾಟಕಕ್ಕೆ ಅಮೆರಿಕಾದಿಂದ ಬೃಹತ್ ಪ್ರಮಾಣದ ಎ
ನವದೆಹಲಿ,ಮಾ.22- ಅಮೆರಿಕಾ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಎರಡನೇ ಯೋಚನೆ ಮಾಡದೆ ಭಾರತ, ಮುಂಬೈ, ನವದೆಹಲಿಯ ಮೇಲೆ ದಾಳಿ ಮಾಡಬೇಕಾಗುತ್ತದೆ. ನಾವು ಅದನ್ನು ಬಿಡುವುದಿಲ್ಲ, ನಂತರ ಏನಾಗುತ್ತದೆ ಎಂದು ನೋಡೋಣ ಎಂದು ಭಾರತದಲ್ಲ
ನವದೆಹಲಿ,ಮಾ.22- ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಟೊಮಾಹಾಕ್ ಕ್ರೂಸ್ ಕ್ಷಿಪಣಿಗಳಿಂದ ಶಸ್ತ್ರಸಜ್ಜಿತವಾದ ಬ್ರಿಟಿಷ್ ನೌಕಾಪಡೆಯ ಜಲಾಂತರ್ಗಾಮಿ ನೌಕೆಯನ್ನು ಅರೇಬಿಯನ್ ಸಮುದ್ರದಲ್ಲಿ ನಿಯೋಜಿಸಲಾ
ವಾಷಿಂಗ್ಟನ್,ಮಾ.22- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಕಠಿಣ ಎಚ್ಚರಿಕೆ ನೀಡಿದ್ದು, ಟೆಹ್ರಾನ್ 48 ಗಂಟೆಗಳ ಒಳಗೆ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ತೆರೆಯದಿದ್ದರೆ ಇರಾನಿನ ವಿದ್ಯುತ್ ಸ್ಥಾವರಗಳ ಮೇಲ
ನಿತ್ಯ ನೀತಿ : ಇತರರನ್ನು ಮೂರ್ಖರನ್ನಾಗಿಸಲು ನಾವು ಜಾಣರಾಗಿರಬೇಕಾಗುತ್ತದೆ. ಅದೇ ಜಾಣತನದಿಂದ ನಾವು ಮೂರ್ಖರಾಗುವುದನ್ನು ತಪ್ಪಿಸಿಕೊಳ್ಳೋಣ. ಪಂಚಾಂಗ : ಭಾನುವಾರ, 22-03-2026ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮ
ಬೆಂಗಳೂರು,ಮಾ.21- ಸ್ಯಾಂಕಿ ಕೆರೆ ಮುಖ್ಯದ್ವಾರದ ಮುಂಭಾಗದಲ್ಲಿರುವ ಸದಾಶಿವನಗರದ ತ್ರಿಕೋನ ಉದ್ಯಾನದಲ್ಲಿ ನಿರ್ಮಿಸಲಾಗಿರುವ ಡಾ. ಪುನೀತ್ ರಾಜ್ಕುಮಾರ್ ಅವರ 10 ಅಡಿ ಎತ್ತರದ ಪುತ್ಥಳಿಯನ್ನು ಅಶ್ವಿನಿ ಪುನೀತ್ ರಾಜ್ಕುಮಾರ
ನವದೆಹಲಿ,ಮಾ.21- ಮಧ್ಯಪ್ರಾಚ್ಯದಲ್ಲಿನ ಪ್ರಕ್ಷುಬ್ಧತೆಯ ನಡುವೆ ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಇನ್ನೊಂದು ಸಿಹಿ ಸುದ್ದಿ ಸಿಕ್ಕಿದೆ. ಇರಾನ್ನ ಕಚ್ಛಾ ತೈಲ ಖರೀದಿಗೆ, ಭಾರತೀಯ ಸಂಸ್ಕರಣಾಗಾರರು ಮುಂದಾಗಿದ್ದಾರೆ.ಅಮೆರಿಕಾ ಇರಾ
ಬೆಂಗಳೂರು,ಮಾ.21- ಸಾಲ ತೀರಿಸಲು ಸರಗಳ್ಳತನದ ಹಾದಿ ಹಿಡಿದಿದ್ದ ಚಾಲಕನನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿ 2 ಲಕ್ಷ ಮೌಲ್ಯದ 14 ಗ್ರಾಂ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.ಲಿಂಗರ
ಬೆಂಗಳೂರು,ಮಾ.21- ತಾಯಿ ಜೊತೆ ದೇವಸ್ಥಾನಕ್ಕೆ ಹೋಗುತ್ತಿದ್ದ ಬಾಲಕಿ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಬೆಳಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಾಸನಪ
ಬೆಂಗಳೂರು,ಮಾ.21- ಕೆಲಸ ಮುಗಿಸಿಕೊಂಡು ನಡೆದುಕೊಂಡು ಹೋಗುತ್ತಿದ್ದ ಗ್ರಾನೈಟ್ ಕಂಪನಿ ಕಾರ್ಮಿಕನ ಅಡ್ಡಗಟ್ಟಿದ ದುಷ್ಕರ್ಮಿ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೆ ಯತ್ನಿಸಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ
ಬೆಂಗಳೂರು,ಮಾ.21- ಬೆಂಗಳೂರು ನಾಗರಿಕರಿಗೆ ಜಲಮಂಡಳಿಯು ಸಿಹಿ ಸುದ್ದಿ ನೀಡಿದ್ದು, ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿ ರುವ ಗ್ರಾಹಕರಿಗೆ ಅನು ಕೂಲ ಕಲ್ಪಿಸಲು ಒನ್ ಟೈಮ್ ಸೆಟಲ್ಮೆಂಟ್ ಯೋಜನೆಯನ್ನು ಏಪ್ರಿಲ್
ಬೆಂಗಳೂರು, ಮಾ.21- ಗಲ್ಫ್ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧ ಭೀತಿಯ ಪರಿಣಾಮ ಜಾಗತಿಕ ಸರಬರಾಜು ಸರಪಳಿಗೆ ಹೊಡೆತ ನೀಡುತ್ತಿದ್ದು, ಅದರ ಬಿಸಿ ಈಗ ಬೆಂಗಳೂರು ನಗರಕ್ಕೂ ತಟ್ಟಲು ಆರಂಭಿಸಿದೆ. ವಿಶೇಷವಾಗಿ ಆಹಾರ ಡೆಲಿವರಿ ಸೇವೆಗಳ ಮ
ಬೆಳಗಾವಿ,ಮಾ.21- ಸೈಬರ್ ವಂಚಕರು ಉದ್ಯಮಿಯೊಬ್ಬರಿಗೆ ಮೊಬೈಲ್ ಕರೆ ಮಾಡಿ ತಾವು ಸಿಬಿಐ ಡೈರೆಕ್ಟರ್ರೆಂದು ಪರಿ ಚಯಿಸಿಕೊಂಡು ಡಿಜಿಟಲ್ ಅರೆಸ್ಟ್ ಮಾಡಿ ಸುಮಾರು 15 ಕೋಟಿ ರೂ ದೋಚಿರುವ ಘಟನೆ ಕುಂದಾ ನಗರಿಯನ್ನು ಬೆಚ್ಚಿಬೀಳಿಸಿ
ಬೆಂಗಳೂರು,ಮಾ.21- ಮಳೆ ಹಾನಿಗೊಳಗಾದ ಜಿಲ್ಲೆಗಳಲ್ಲಿ ಜಂಟಿ ಸಮೀಕ್ಷೆ ನಡೆಸಿ ಬೆಳೆ ನಷ್ಟದ ನಿಖರ ವರದಿ ಪಡೆದು, ಅಕಾಲಿಕ ಮಳೆಯಿಂದ ಉಂಟಾದ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿಗೆ ತಕ್ಷಣದ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು
ಟೆಹ್ರಾನ್, ಮಾ.21- ಭಾರತದ ಎರಡು ದ್ರವೀಕೃತ ಪೆಟ್ರೋಲಿಯಂ ಅನಿಲ ಟ್ಯಾಂಕರ್ಗಳು ಹಾರ್ಮುಜ್ ಜಲಸಂಧಿ ದಾಟಲು ಇರಾನ್ ಸಮ್ಮತಿಸಿದೆ.ಹೀಗಾಗಿ ಟ್ಯಾಂಕರ್ಗಳು ಹಾರ್ಮುಜ್ ಮೂಲಕ ಸಾಗಲು ತಯಾರಿ ನಡೆಸುತ್ತಿವೆ ಎಂದು ವರದಿಯಾಗಿದೆ.
ವಾಷಿಂಗ್ಟನ್, ಮಾ.21– ಇರಾನ್ ಜೊತೆ ಯಾವುದೇ ಕಾರಣಕ್ಕೂ ಕದನ ವಿರಾಮ ಮಾಡಿಕೊಳ್ಳಲು ಬಯಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಡುಗಿದ್ದಾರೆ. ಇರಾನ್ ಮೇಲಿನ ತನ್ನ ಯುದ್ಧಕ್ಕೆ ಸರಿಯಾದ ಬೆಂಬಲ ಸಿಗದಿದ್ದಕ್
ಬೆಂಗಳೂರು, ಮಾ.21- ಈ ಹಿಂದೆ ಇಡೀ ವಿಶ್ವವನ್ನೇ ಬಿಟ್ಟು ಬಿಡದಂತೆ ಕಾಡಿ ಆರ್ಥಿಕ ಚಟುವಟಿಕೆಯನ್ನೇ ಬುಡುಮೇಲು ಮಾಡಿದ್ದ ಲಾಕ್ಡೌನ್ ಪೆಡಂಭೂತ ಮತ್ತೆ ದೇಶದಲ್ಲಿ ಕಾಡಲಿದೆಯೇ…?! ಏಕೆಂದರೆ ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇಸ್ರೇ
ಮಾಲೆ, ಮಾ.21: ಮಾಲ್ಡೀವ್ಸ್ನ ಫೆಲಿಧೂ ದ್ವೀಪದ ಸಮೀಪ ಸಂಭವಿಸಿದ ಸ್ಪೀಡ್ಬೋಟ್ ಅಪಘಾತದಲ್ಲಿ ರೇಮಂಡ್ ಸಮೂಹದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೌತಮ್ ಹರಿ ಸಿಂಘಾನಿಯಾ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಇಬ್ಬರು ಭಾರತೀಯರು

33 C