ಆರಾದ್, ಮಾ. 23 (ಎಪಿ) ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಈಗ ನಾಲ್ಕನೇ ವಾರದಲ್ಲಿದ್ದು, ಈ ಪ್ರದೇಶದಾದ್ಯಂತ ಜೀವಗಳು ಮತ್ತು ಜೀವನೋಪಾಯವನ್ನು ಅಪಾಯಕ್ಕೆ ಸಿಲುಕಿಸಿರುವುದರಿಂದ ಯುನೈಟೆಡ್ ಸ್ಟೇಟ್ಸ್ ಮತ್ತು ಇರಾನ
ಅನ್ನಾಪೊಲಿಸ್, ಮಾ. 23 (ಎಪಿ) ಶ್ವೇತಭವನದ ಪಕ್ಕದಲ್ಲಿರುವ ಐಸೆನ್ಹೋವರ್ ಕಾರ್ಯನಿರ್ವಾಹಕ ಕಚೇರಿ ಕಟ್ಟಡದ ಮೈದಾನದಲ್ಲಿ ಕ್ರಿಸ್ಟೋಫರ್ ಕೊಲಂಬಸ್ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ, ಇದು ಅಧ್ಯಕ್ಷ ಡೊನಾಲ್ಡ್ ಟ್ರಂ
ದುಬೈ, ಮಾ. 23 (ಪಿಟಿಐ) ಅಬುಧಾಬಿಯಲ್ಲಿ ಬ್ಯಾಲಿಸ್ಟಿಕ್ ಕ್ಷಿಪಣಿಯ ಅವಶೇಷಗಳು ಅಲ್ ಶವಾಮೆಖ್ ಪ್ರದೇಶದಲ್ಲಿ ಬಿದ್ದ ನಂತರ ಭಾರತೀಯ ಪ್ರಜೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳುತಿಳಿಸಿದ್ದಾರೆ. ವಾಯು ರಕ್ಷ
ವಾಷಿಂಗ್ಟನ್, ಮಾ. 23 (ಪಿಟಿಐ) ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆ ಭಾರತ ಮತ್ತು ಚೀನಾಗಳಿಗೆ ತಗುಲಿದ್ದು, ಇದು 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು ತಿಂಗಳಲ್ಲಿ 2.5 ಲಕ್ಷ ಕಡಿಮೆ ವೀಸಾಗಳ
ಚಂಡೀಗಢ, ಮಾ. 23 (ಪಿಟಿಐ) ಅಮೃತಸರದಲ್ಲಿರುವ ಪಂಜಾಬ್ ಪೊಲೀಸರ ಕೌಂಟರ್-ಇಂಟೆಲಿಜೆನ್ಸ್ ಘಟಕವು ಪಾಕ್ ಮೂಲದ ಇಬ್ಬರು ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿದೆ. ಮಾದಕವಸ್ತು ಕಳ್ಳಸಾಗಣೆ ಮಾಡುವುದನ್ನು ಭೇದಿಸಿ 5 ಕೆಜಿ ಹೆರಾಯಿನ್
ಬೆಂಗಳೂರು, ಮಾ.23- ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಂತರಿಕ ಸಂಘರ್ಷವನ್ನು ಮರೆತು ಒಗ್ಗಟಟ್ಟಿನ ಮಂತ್ರ ಜಪಿಸಲಾರಂಭಿಸಿದ್ದಾರೆ.ದ
ಬೆಂಗಳೂರು,ಮಾ.23- ಕನ್ನಡತಿ, ದಾವಣಗೆರೆಯ ಮೇಜರ್ ದೀಕ್ಷಾ ಮುಡದೇವಣ್ಣನವರ್ ಅರೆಸೇನಾಪಡೆಯ ಬಲಿದಾನ ಪದಕ ಪಡೆದ ಪ್ರಥಮ ಮಹಿಳೆ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ.ಪುರುಷರ ಪ್ರಾಬಲ್ಯದ ಎದುರು ಈ ಶೌರ್ಯ ಪದಕಕ್ಕೆ ಭಾಜನರಾಗಿರು
ನವದೆಹಲಿ, ಮಾ.23: ಭಾರತದ ಸ್ವಾತಂತ್ರ್ಯ ಹೋರಾಟದ ವೀರರಾದ ಭಗತ್ ಸಿಂಗ್, ಶಿವರಾಮ ರಾಜಗುರು ಮತ್ತು ಸುಖದೇವ್ ಠಾಪರ್ ಅವರ ಹುತಾತ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜ
ಬೆಂಗಳೂರು,ಮಾ.23- ಕೇರಳದಿಂದ ನಗರಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚನ್ನಪಟ್
ಹಾಸನ,ಮಾ.23- ಸ್ನೇಹದ ಹೆಸರಿನಲ್ಲಿ ವಿಶ್ವಾಸ ಗಳಿಸಿ, ಬಳಿಕ ಅದೇ ಸ್ನೇಹಿತನನ್ನು ಕ್ರೂರವಾಗಿ ಹತ್ಯೆ ಮಾಡಿದ ದಾರುಣ ಘಟನೆ ಹಾಸನ ತಾಲ್ಲೂಕಿನ ನಿಟ್ಟೂರು ಸಮೀಪದ ಹಂಗರಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಅರಸೀಕೆರೆ ತಾಲ್ಲೂಕಿ
ಮಂಡ್ಯ,ಮಾ.23- ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಸದ್ಯಕ್ಕೆ ನಿಲ್ಲುವುದಿಲ್ಲ, ಸಿಲಿಂಡರ್ ಸಿಗುವುದಿಲ್ಲ ಎಂಬ ವದಂತಿಯಲ್ಲಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿಗೆ ಮುಗಿಬಿದ್ದ ಪರಿಣಾಮ ತಳ್ಳಾಟ, ನೂಕಾಟ ಉಂಟಾಗಿ ಪ
ಹಜಾರಿಬಾಗ್, ಮಾ.23- (ಪಿಟಿಐ) ನಿಷೇಧಿತ ತೃತೀಯಾ ಸಮ್ಮೇಳನ ಪ್ರಸ್ತುತಿ ಸಮಿತಿ (ಟಿಎಸ್ಪಿಸಿ) ಸಂಘಟನೆಗೆ ಸೇರಿದ ಎಂಟು ನಕ್ಸಲರನ್ನು ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ಬಂಧಿಸಲಾಗಿದ್ದು, ಅವರ ಬಳಿಯಿದ್ದ ಶಸ್ತ್ರಾಸ್ತ್ರ
ನಿತ್ಯ ನೀತಿ : ವಾದ ಮಾಡಿ ನೋವು ಅನುಭವಿಸುವುದಕ್ಕಿಂತ ಹೌದು ನನ್ನದೇ ತಪ್ಪು ಎಂದು ವೌನವಾಗಿ ಇರುವುದು ಉತ್ತಮ. ಪಂಚಾಂಗ : ಸೋಮವಾರ, 23-03-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಚೈತ್ರ / ಪಕ್ಷ: ಶುಕ್ಲ / ತಿಥಿ: ಪಂಚ
ಮೈಸೂರು,ಮಾ.22- ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ಗಳ ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಬಹುತೇಕ ಹೋಟೆಲ್ಗಳು ಬಂದ್ ಆಗಿದ್ದು, ತರಕಾರಿಗಳ ಬೆಲೆ ಕುಸಿದಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಸಿಲ
ಧಾರವಾಡ,ಮಾ.22- ರಂಜಾನ್ ಹಬ್ಬದ ಸಡಗರದಲ್ಲಿದ್ದ ಕುಟುಂಬವೊಂದರಲ್ಲಿ ವಿಧಿಯಾಟ ಬೇರೆಯೇ ಆಗಿದೆ. ಪ್ರಾರ್ಥನೆ ಮುಗಿಸಿ ಮರಳುತ್ತಿದ್ದ ಯುವಕರ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಕೆಲಗ
ಬಾಗಲಕೋಟೆ,ಮಾ.22- ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣವನ್ನು ಜಿಲ್ಲೆಯ ಹೊನ್ನಾಕಟ್ಟಿ ಚೆಕ್ಪೋಸ್ಟ್ನಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಗ
ಬೆಂಗಳೂರು, ಮಾ.22- ಕನ್ನಡ ಚಿತ್ರರಂಗ ಕಂಡ ಅದ್ಭುತ ತಂತ್ರಜ್ಞ ಜೋಡಿ ಎಂದರೆ ರವಿಚಂದ್ರನ್ ಮತ್ತು ಹಂಸಲೇಖ ಅವರದ್ದು. 80-90ರ ದಶಕದಲ್ಲಿ ರವಿಚಂದ್ರನ್ ನಿರ್ದೇಶನದ ಮತ್ತು ಹಂಸಲೇಖ ಸಂಗೀತ ನಿರ್ದೇಶನದ ಚಿತ್ರಗಳು ದೊಡ್ಡ ಮಟ್ಟಿಗೆ ಯಶಸ
ಬೆಂಗಳೂರು, ಮಾ.22- ವಿಧಾನಸಭೆ ಉಪಚುನಾವಣೆಯ ಟಿಕೆಟ್ ಹಂಚಿಕೆಯ ಸಂಬಂಧಪಟ್ಟಂತೆ ವಸತಿ ಸಚಿವ ಜಮೀರ್ ಅಹಮದ್ಖಾನ್ಗೆ ತೀವ್ರ ಹಿನ್ನಡೆಯಾಗಿದ್ದು, ಸಂಪುಟದಲ್ಲಿ ಉಳಿಯಬೇಕೆ? ಅಥವಾ ನಿರ್ಗಮಿಸ ಬೇಕೆ ಎಂಬ ಸಂದಿಗ್ಧತೆ ನಿರ್ಮಾಣವಾಗ
ಬೆಂಗಳೂರು, ಮಾ.22- ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂ
ಬೆಂಗಳೂರು, ಮಾ.22- ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷ ಎರಡೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಮರ್ಥ್ ಮಲ್ಲ
ಬೆಂಗಳೂರು,ಮಾ.22- ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ನಗರದ ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲ್ಯಾಂಬೊರ್ಗಿನಿ ಕಾರನ್ನು ಕಬ್ಬನ್ ಪಾರ್
ಬೆಂಗಳೂರು,ಮಾ.22- ಭಾರೀ ಜಿದ್ದಾಜಿದ್ದಿನಿಂದ ಕೂಡಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಳೆ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ
ಬೆಂಗಳೂರು, ಮಾ.22- ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು ಪೂರೈಕೆಗೆ ಶೀಘ್ರವೇ ಸಚಿವ ಸಂಪುಟದಿಂದ ಒಪ್ಪಿಗೆ ಕೊಡಿಸುವುದಾಗಿ ಉಪಮುಖ್ಯಮಂ
ಕೈರೋ, ಮಾ.22: ಅಮೆರಿಕ -ಇಸ್ರೇಲ್ ವಿರುದ್ದ ನಡೆಯುತ್ತಿರುವ ಯುದ್ಧದಲ್ಲಿ ಪ್ರಸುತ ಇರಾನ್ನಲ್ಲಿ ಮೃತಪಟ್ಟವರ ಸಂಖ್ಯೆ 1,500 ಕ್ಕೂ ಅಧಿಕವಾಗಿದೆ ಎಂದು ಆರೋಗ್ಯ ಸಚಿವಾಲಯವನ್ನು ಉಲ್ಲೇಖಿಸಿ ರಾಜ್ಯ ಪ್ರಸಾರ ಸಂಸ್ಥೆ ತಡ ರಾತ್ರಿ ತಿಳ
ಬೆಂಗಳೂರು,ಮಾ.22- ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ಈಗ ನೀರು ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ನಗರದಲ್ಲಿ ಕುಡಿಯುವ ನೀರಿನ ದುರುಪಯೋಗ ತಡೆಗಟ್ಟಲು ಜಲಮಂಡಳಿ ಹದ್ದಿನ ಕಣ್ಣಿಟ್ಟಿದೆ. ಕುಡಿಯುವ ನೀರನ್ನ
ಬೆಂಗಳೂರು,ಮಾ.22- ಕಳೆದ ರಾತ್ರಿ ನಗರದ ಹೊರವಲಯದಲ್ಲಿ ಸಂಭವಿಸಿದ ಎರಡು ಭೀಕರ ರಸ್ತೆ ಅಪಘಾತಗಳಲ್ಲಿ ಸ್ತ್ರೀಶಕ್ತಿ ಸಂಘದ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಕಾಶಿಯಾತ್ರಿಗಳ ದುರ್ಮರಣ :ದೇವನಹಳ್ಳಿ ಪಟ
ಬೆಂಗಳೂರು,ಮಾ.22- ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ವಾಹನಗಳ ಬೆಲೆ ಕೂಡ ಏರಿಕೆಯಾಗಲಿದೆ. ಏಪ್ರಿಲ್ ತಿಂಗಳಿಂದ ಹೊಸ ವಾಹನಗಳ ದರದಲ್ಲಿ ಏರಿಕೆ ಅನಿವಾರ್ಯವಾಗಿದ್ದು, ಗ್ರಾಹಕರಿಗ
ನವದೆಹಲಿ,ಮಾ.22- ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಭೌಗೋಳಿಕ ರಾಜಕೀಯ ಅಸ್ಥಿರತೆಯು ಈಗ ಭಾರತೀಯ ವಿಮಾನಯಾನ ಸಂಸ್ಥೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಏಪ್ರಿಲ್ 1ರಿಂದ ವಿಮಾನ ಟರ್ಬೈನ್ ಇಂಧನ ಬೆಲೆಗಳು ಹೆಚ್ಚ
ಟೆಲ್ ಅವೀವ್,ಮಾ.22- ಇರಾನ್ನ ನಟಾಂಜ್ ಪರಮಾಣು ಸ್ಥಾವರದ ಮೇಲೆ ನಡೆದ ದಾಳಿಗೆ ಪ್ರತಿಯಾಗಿ, ಇರಾನ್ ಈಗ ಇಸ್ರೇಲ್ನ ಅತ್ಯಂತ ಸೂಕ್ಷ್ಮ ಪರಮಾಣು ಸಂಶೋಧನಾ ಕೇಂದ್ರಗಳಿರುವ ಡಿಮೋನಾ ಮತ್ತು ಅರಾದ್ ಪಟ್ಟಣಗಳ ಮೇಲೆ ಭೀಕರ ಬ್ಯಾಲ
ಟೆಹ್ರಾನ್,ಮಾ.22 – ತನ್ನ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆದರೆ, ಅಮೆರಿಕ ಮತ್ತು ಅದರ ಮಿತ್ರ ರಾಷ್ಟ್ರಗಳ ಇಂಧನ, ಐಟಿ ಮತ್ತು ಮುಖ್ಯವಾಗಿ ಉಪ್ಪುನೀರು ಶುದ್ಧೀಕರಣ ಘಟಕಗಳನ್ನು ಗುರಿಯಾಗಿಸಲಾಗುತ್ತದೆ ಎಂದು ಇರಾನ್ ಸೇನೆ ಸ್
ನವದೆಹಲಿ,ಮಾ.22- ಅಮೆರಿಕಾ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಎರಡನೇ ಯೋಚನೆ ಮಾಡದೆ ಭಾರತ, ಮುಂಬೈ, ನವದೆಹಲಿಯ ಮೇಲೆ ದಾಳಿ ಮಾಡಬೇಕಾಗುತ್ತದೆ. ನಾವು ಅದನ್ನು ಬಿಡುವುದಿಲ್ಲ, ನಂತರ ಏನಾಗುತ್ತದೆ ಎಂದು ನೋಡೋಣ ಎಂದು ಭಾರತದಲ್ಲ
ನವದೆಹಲಿ,ಮಾ.22- ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಟೊಮಾಹಾಕ್ ಕ್ರೂಸ್ ಕ್ಷಿಪಣಿಗಳಿಂದ ಶಸ್ತ್ರಸಜ್ಜಿತವಾದ ಬ್ರಿಟಿಷ್ ನೌಕಾಪಡೆಯ ಜಲಾಂತರ್ಗಾಮಿ ನೌಕೆಯನ್ನು ಅರೇಬಿಯನ್ ಸಮುದ್ರದಲ್ಲಿ ನಿಯೋಜಿಸಲಾ
ವಾಷಿಂಗ್ಟನ್,ಮಾ.22- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಕಠಿಣ ಎಚ್ಚರಿಕೆ ನೀಡಿದ್ದು, ಟೆಹ್ರಾನ್ 48 ಗಂಟೆಗಳ ಒಳಗೆ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ತೆರೆಯದಿದ್ದರೆ ಇರಾನಿನ ವಿದ್ಯುತ್ ಸ್ಥಾವರಗಳ ಮೇಲ
ನಿತ್ಯ ನೀತಿ : ಇತರರನ್ನು ಮೂರ್ಖರನ್ನಾಗಿಸಲು ನಾವು ಜಾಣರಾಗಿರಬೇಕಾಗುತ್ತದೆ. ಅದೇ ಜಾಣತನದಿಂದ ನಾವು ಮೂರ್ಖರಾಗುವುದನ್ನು ತಪ್ಪಿಸಿಕೊಳ್ಳೋಣ. ಪಂಚಾಂಗ : ಭಾನುವಾರ, 22-03-2026ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮ
ಬೆಂಗಳೂರು,ಮಾ.21- ಸ್ಯಾಂಕಿ ಕೆರೆ ಮುಖ್ಯದ್ವಾರದ ಮುಂಭಾಗದಲ್ಲಿರುವ ಸದಾಶಿವನಗರದ ತ್ರಿಕೋನ ಉದ್ಯಾನದಲ್ಲಿ ನಿರ್ಮಿಸಲಾಗಿರುವ ಡಾ. ಪುನೀತ್ ರಾಜ್ಕುಮಾರ್ ಅವರ 10 ಅಡಿ ಎತ್ತರದ ಪುತ್ಥಳಿಯನ್ನು ಅಶ್ವಿನಿ ಪುನೀತ್ ರಾಜ್ಕುಮಾರ
ಬೆಂಗಳೂರು, ಮಾ.21- ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು. ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯ
ನವದೆಹಲಿ,ಮಾ.21- ಮಧ್ಯಪ್ರಾಚ್ಯದಲ್ಲಿನ ಪ್ರಕ್ಷುಬ್ಧತೆಯ ನಡುವೆ ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಇನ್ನೊಂದು ಸಿಹಿ ಸುದ್ದಿ ಸಿಕ್ಕಿದೆ. ಇರಾನ್ನ ಕಚ್ಛಾ ತೈಲ ಖರೀದಿಗೆ, ಭಾರತೀಯ ಸಂಸ್ಕರಣಾಗಾರರು ಮುಂದಾಗಿದ್ದಾರೆ.ಅಮೆರಿಕಾ ಇರಾ
ಬೆಂಗಳೂರು,ಮಾ.21- ಸಾಲ ತೀರಿಸಲು ಸರಗಳ್ಳತನದ ಹಾದಿ ಹಿಡಿದಿದ್ದ ಚಾಲಕನನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿ 2 ಲಕ್ಷ ಮೌಲ್ಯದ 14 ಗ್ರಾಂ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.ಲಿಂಗರ
ಬೆಂಗಳೂರು,ಮಾ.21- ಕೆಲಸ ಮುಗಿಸಿಕೊಂಡು ನಡೆದುಕೊಂಡು ಹೋಗುತ್ತಿದ್ದ ಗ್ರಾನೈಟ್ ಕಂಪನಿ ಕಾರ್ಮಿಕನ ಅಡ್ಡಗಟ್ಟಿದ ದುಷ್ಕರ್ಮಿ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೆ ಯತ್ನಿಸಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ
ಬೆಂಗಳೂರು,ಮಾ.21- ಬೆಂಗಳೂರು ನಾಗರಿಕರಿಗೆ ಜಲಮಂಡಳಿಯು ಸಿಹಿ ಸುದ್ದಿ ನೀಡಿದ್ದು, ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿ ರುವ ಗ್ರಾಹಕರಿಗೆ ಅನು ಕೂಲ ಕಲ್ಪಿಸಲು ಒನ್ ಟೈಮ್ ಸೆಟಲ್ಮೆಂಟ್ ಯೋಜನೆಯನ್ನು ಏಪ್ರಿಲ್
ಬೆಂಗಳೂರು, ಮಾ.21- ಗಲ್ಫ್ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧ ಭೀತಿಯ ಪರಿಣಾಮ ಜಾಗತಿಕ ಸರಬರಾಜು ಸರಪಳಿಗೆ ಹೊಡೆತ ನೀಡುತ್ತಿದ್ದು, ಅದರ ಬಿಸಿ ಈಗ ಬೆಂಗಳೂರು ನಗರಕ್ಕೂ ತಟ್ಟಲು ಆರಂಭಿಸಿದೆ. ವಿಶೇಷವಾಗಿ ಆಹಾರ ಡೆಲಿವರಿ ಸೇವೆಗಳ ಮ
ಬೆಳಗಾವಿ,ಮಾ.21- ಸೈಬರ್ ವಂಚಕರು ಉದ್ಯಮಿಯೊಬ್ಬರಿಗೆ ಮೊಬೈಲ್ ಕರೆ ಮಾಡಿ ತಾವು ಸಿಬಿಐ ಡೈರೆಕ್ಟರ್ರೆಂದು ಪರಿ ಚಯಿಸಿಕೊಂಡು ಡಿಜಿಟಲ್ ಅರೆಸ್ಟ್ ಮಾಡಿ ಸುಮಾರು 15 ಕೋಟಿ ರೂ ದೋಚಿರುವ ಘಟನೆ ಕುಂದಾ ನಗರಿಯನ್ನು ಬೆಚ್ಚಿಬೀಳಿಸಿ
ಬೆಂಗಳೂರು,ಮಾ.21- ಮಳೆ ಹಾನಿಗೊಳಗಾದ ಜಿಲ್ಲೆಗಳಲ್ಲಿ ಜಂಟಿ ಸಮೀಕ್ಷೆ ನಡೆಸಿ ಬೆಳೆ ನಷ್ಟದ ನಿಖರ ವರದಿ ಪಡೆದು, ಅಕಾಲಿಕ ಮಳೆಯಿಂದ ಉಂಟಾದ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿಗೆ ತಕ್ಷಣದ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು
ಟೆಹ್ರಾನ್, ಮಾ.21- ಭಾರತದ ಎರಡು ದ್ರವೀಕೃತ ಪೆಟ್ರೋಲಿಯಂ ಅನಿಲ ಟ್ಯಾಂಕರ್ಗಳು ಹಾರ್ಮುಜ್ ಜಲಸಂಧಿ ದಾಟಲು ಇರಾನ್ ಸಮ್ಮತಿಸಿದೆ.ಹೀಗಾಗಿ ಟ್ಯಾಂಕರ್ಗಳು ಹಾರ್ಮುಜ್ ಮೂಲಕ ಸಾಗಲು ತಯಾರಿ ನಡೆಸುತ್ತಿವೆ ಎಂದು ವರದಿಯಾಗಿದೆ.
ವಾಷಿಂಗ್ಟನ್, ಮಾ.21– ಇರಾನ್ ಜೊತೆ ಯಾವುದೇ ಕಾರಣಕ್ಕೂ ಕದನ ವಿರಾಮ ಮಾಡಿಕೊಳ್ಳಲು ಬಯಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಡುಗಿದ್ದಾರೆ. ಇರಾನ್ ಮೇಲಿನ ತನ್ನ ಯುದ್ಧಕ್ಕೆ ಸರಿಯಾದ ಬೆಂಬಲ ಸಿಗದಿದ್ದಕ್
ಬೆಂಗಳೂರು, ಮಾ.21- ಈ ಹಿಂದೆ ಇಡೀ ವಿಶ್ವವನ್ನೇ ಬಿಟ್ಟು ಬಿಡದಂತೆ ಕಾಡಿ ಆರ್ಥಿಕ ಚಟುವಟಿಕೆಯನ್ನೇ ಬುಡುಮೇಲು ಮಾಡಿದ್ದ ಲಾಕ್ಡೌನ್ ಪೆಡಂಭೂತ ಮತ್ತೆ ದೇಶದಲ್ಲಿ ಕಾಡಲಿದೆಯೇ…?! ಏಕೆಂದರೆ ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇಸ್ರೇ
ಬೆಂಗಳೂರು, ಮಾ.21 – ಮುಂಬರುವ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲೇಬೇಕಾದ ಸಂದಿಗ್ಧ ಸ್ಥಿತಿಗೆ ಸಿಲು
ವಾಷಿಂಗ್ಟನ್, ಮಾ. 21: ಹಿಜ್ಬುಲ್ಲಾವನ್ನು ವಿದೇಶಿ ಉಗ್ರ ಸಂಘಟನೆ ಎಂದು ಅಮೆರಿಕ ಘೋಷಿಸಿದೆ. ಅಮೆರಿಕ ವಿದೇಶಾಂಗ ಇಲಾಖೆಯ ಮುಖ್ಯ ಉಪ ವಕ್ತಾರ ಟಾಮಿ ಪಿಗಾಟ್ ಈ ಘೋಷಣೆ ಮಾಡಿ, ಹಿಜ್ಬುಲ್ಲಾಗೆ ಬೆಂಬಲ ನೀಡುತ್ತಿರುವ ಜಾಗತಿಕ ಹಣಕಾಸು
ತುಮಕೂರು, ಮಾ. 21 – ಸಂಸತ್ತಿನಲ್ಲೂ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ. 50 ಸ್ಥಾನಗಳ ಅವಕಾಶ ಸಿಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇ
ಸೀತಾಪುರ (ಯು.ಪಿ.), ಮಾ. 21: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನಲ್ಲಿ ಸಂಭವಿಸಿದ ಕ್ಷಿಪಣಿ ದಾಳಿಯಲ್ಲಿ ಉತ್ತರ ಪ್ರದೇಶ ಮೂಲದ ಯುವಕ ಸಾವನ್ನಪ್ಪಿದ್ದಾನೆ ಎಂದು ಕುಟುಂಬ ಆರೋಪಿಸಿದೆ. ಮೃತರನ್ನು ಮಹೂದಾಬಾದ್ ಪೊಲೀಸ್ ಠಾಣೆ ವ್ಯಾಪ್
ಕೊಚ್ಚಿ, ಮಾ. 21: ಕೊಚ್ಚಿಯ ಕಲೂರ್ ಪ್ರದೇಶದಲ್ಲಿ ಮಲಯಾಳಂ ಚಿತ್ರರಂಗದ ಖ್ಯಾತ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕತ್ರಿಕಡವು ಮೂಲದ ವಿಬಿನ್ ರಾಯ್ ಎಂದು
ನವದೆಹಲಿ, ಮಾ. 21 (ಪಿಟಿಐ): ಹಾಲಿ ವಿಶ್ವ ಚಾಂಪಿಯನ್ ಭಾರತ ತಂಡವು ಜೂನ್ 26 ಮತ್ತು ಜೂನ್ 28ರಂದು ಕ್ರಮವಾಗಿ ಐರ್ಲೆಂಡ್ನಲ್ಲಿ ಎರಡು ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ ಎಂದು ಬಿಸಿಸಿಐ ತಿಳಿಸಿದೆ. ಇಂಗ್ಲೆಂಡ್ನಲ್ಲಿ ವೈಟ್
ಪಾವಗಡ,ಮಾ.21- ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನಡೆದಿದೆ.ಮಲ್ಲಿಕಾರ್ಜುನ್ ಆತ್ಮಹತ್ಯೆ ಮಾಡಿಕೊ
ನವದೆಹಲಿ, ಮಾ. 21 (ಪಿಟಿಐ) ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಹೋರಾಟಗಾರರು, ನೆರೆಹೊರೆ ಮತ್ತು ಭಾರತ ಸೇರಿದಂತೆ ವಿಶಾಲ ಪ್ರದೇಶಕ್ಕೆ ಆಗುತ್ತಿರುವ ಹಾನಿ ಎಲ್ಲಾ ಸ್ವೀಕಾರಾರ್ಹ ಮಿತಿಗಳನ್ನು ಮೀರಿದೆ ಮತ್ತು ಅದನ್ನು ನಿಲ್ಲಿಸಬೇಕು
ಶೆನ್ಜೆನ್, ಮಾ. 21 (ಎಪಿ) ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಈಜುಗಾರ ಕ್ಯಾಮರೂನ್ ಮೆಕ್ಇವೊಯ್ ಅವರು ಕಳೆದ 17 ವರ್ಷಗಳಿಂದ ಇದ್ದ ಪುರುಷರ 50 ಮೀಟರ್ ಫ್ರೀಸ್ಟೈಲ್ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. 31 ವರ್ಷದ ಆಸ್ಟ್ರೆ
ಇಂಫಾಲ, ಮಾ. 21 (ಪಿಟಿಐ) ಮಣಿಪುರದ ಹಲವಾರು ಬೆಟ್ಟಗಳು ಮತ್ತು ಕಣಿವೆ ಜಿಲ್ಲೆಗಳಿಂದ ಭದ್ರತಾ ಪಡೆಗಳು ಕನಿಷ್ಠ 29 ಬಂದೂಕುಗಳು ಮತ್ತು ಮದ್ದುಗುಂಡುಗಳು ಮತ್ತು 50 ಐಇಡಿಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.
ಚೆನ್ನೈ, ಮಾ. 21 (ಪಿಟಿಐ) ಯುವ ವೈದ್ಯಕೀಯ ವೃತ್ತಿಪರರು ಮಧುಮೇಹ ಸಂಶೋಧನೆಗೆ ಕೊಡುಗೆ ನೀಡಬೇಕು ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಕರೆ ನೀಡಿದ್ದಾರೆ. ಮಧುಮೇಹ ಸಂಶೋಧನೆಗೆ ನೀಡಿದ ಕೊಡುಗೆಗಳಿಗಾಗಿ ಕೇಂದ್ರ ವಿಜ್ಞಾನ ಮತ್ತ
ಮೈಸೂರು,ಮಾ.21- ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ಸೈಬರ್ ವಂಚಕರು ವೃದ್ಧರೊಬ್ಬರಿಗೆ 8.5 ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಆಲನಹಳ್ಳಿ ನಿವಾಸಿ ಶ್ರೀವತ್ಸ (78) ವಂಚನೆಗೊಳಗಾದ ವೃದ್ಧ. ಜ.17 ರಂದು ವಂಚಕರು ಶ್ರೀವ
ನವದೆಹಲಿ, ಮಾ. 21 (ಪಿಟಿಐ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ರಾಜ್ಯಸಭೆಯಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಾಮಾನ್ಯ ಆಡಳಿತ) ಮಸೂದೆ, 2026 ಅನ್ನು ಮಂಡಿಸಲಿದ್ದಾರೆ. ಸಿಎಪಿಎಫ್ ಅಧಿಕಾರಿಗಳ ನೇಮಕಾತಿ, ನಿಯೋಜನೆ ಮತ
ನಿತ್ಯ ನೀತಿ : ದೊಡ್ಡ ದೊಡ್ಡ ಅವಕಾಶಗಳಿಗೆ ಕಾದು ಬಂದ ಸಣ್ಣ ಅವಕಾಶಗಳನ್ನು ಅಲಕ್ಷಿಸುವುದು ಸರಿಯಲ್ಲ. ಅವುಗಳನ್ನೇ ಬಳಸಿ ಬೆಳೆಸಿಕೊಳ್ಳುವತ್ತ ಗಮನ ಹರಿಸೋಣ. ಪಂಚಾಂಗ : ಶನಿವಾರ, 21-03-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸ
ಬೆಂಗಳೂರು, ಮಾ 20. ಆರೋಗ್ಯಕರ ನಗು ಎನ್ನುವುದು ಕೇವಲ ಬಾಹ್ಯ ಸೌಂದರ್ಯಕ್ಕೆ ಸೀಮಿತವಲ್ಲ. ಅದು ನಮ್ಮ ಒಟ್ಟಾರೆ ಯೋಗಕ್ಷೇಮ, ಆತ್ಮವಿಶ್ವಾಸ ಮತ್ತು ಜೀವನದ ಗುಣಮಟ್ಟದ ಪ್ರತಿಬಿಂಬವಾಗಿದೆ. ಇಂದು ದಂತವೈದ್ಯಕೀಯವು ಸಾಂಪ್ರದಾಯಿಕ ‘ಡ್ರ
ದುಬೈ, ಮಾ. 20 (ಎಪಿ)- ಇಂದು ಮುಂಜಾನೆ ಕುವೈತ್ ತೈಲ ಸಂಸ್ಕರಣಾಗಾರದ ಮೇಲೆ ಇರಾನಿನ ಡ್ರೋನ್ಗಳು ದಾಳಿ ನಡೆಸಿವೆ ಮತ್ತು ಇಸ್ರೇಲ್ನಲ್ಲಿ ಬೆಂಕಿಯ ಎಚ್ಚರಿಕೆ ನೀಡುವ ಸೈರನ್ಗಳು ಸದ್ದು ಮಾಡಿವೆ ಆದರೆ ಇಸ್ರೇಲ್ ಪರ್ಷಿಯನ್ ಹೊ
ತುಮಕೂರು,ಮಾ.20- ಯುಗಾದಿ ಹಬ್ಬದ ಸಂದರ್ಭದಲ್ಲಿ ಜೂಜಾಟದಲ್ಲಿ ತೊಡಗಿದ್ದ ಆರೋಪದಲ್ಲಿ ಠಾಣೆಗೆ ಕರೆತಂದಿದ್ದ ವ್ಯಕ್ತಿಯ ಅಸಹಜ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ
ಬೆಂಗಳೂರು,ಮಾ.20- ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿರುವ, ಅಮಾನತುಗೊಂಡಿರುವ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಡಿಜಿಪಿ ಕೆ.ರಾಮಚಂದ್ರ ರಾವ್ ಅವರ ವೈರಲ್ ವಿಡಿಯೋ ಪ್ರಕರಣಕ್ಕೆ ಸಂಬಂ
ಟೆಹ್ರಾನ್, ಮಾ.20- ಅಮೆರಿಕದ ಐದನೇ ತಲೆಮಾರಿನ ಎಫ್-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ ನಡೆಸಿದೆ. ಇರಾನ್ ಮೇಲೆ ಯುದ್ಧ ಕಾರ್ಯಾಚರಣೆ ನಡೆಸಿದ ನಂತರ ಅಮೆರಿಕದ ಎಫ್-35 ಲೈಟ್ನಿಂಗ್ ವಿಮಾನವು ಮಧ್ಯಪ್ರಾಚ್ಯದ ಅಮೆರಿಕದ ನೆಲೆಯಲ
ಬೆಂಗಳೂರು, ಮಾ.20- ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕತ್ತಲಿನಲ್ಲಿಟ್ಟು ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಮೊದಲ ಸಭೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು,ಮಾ.20- ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸ್ತಕ್ಷೇಪ ಮಾಡುತ್ತಿರುವುದನ್ನು ಹೈಕೋರ್ಟ್ ಗಂಭೀರವಾಗಿ ಪ್ರಶ್ನೆ ಮಾಡಿದೆ. ಸಿಎಂ ಕಚೇರಿಯಿಂದ ವರ್ಗಾವಣೆ ವಿಚಾರವಾಗಿ ಬೆಸ್ಕ
ನವದೆಹಲಿ, ಮಾ.20- ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹರಿಸುವ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ ಮಾತುಕತೆ ನಡೆಸಿದ್ದಾರೆ. ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಉ
ಬೆಂಗಳೂರು, ಮಾ.20- ಉದ್ಯಮಿ ಸಿಜೆ ರಾಯ್ ಆತಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿ ಬಹುತೇಕ ಒಂದು ವಾರದೊಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆ ಇದೆ. ಆದಾಯ ತೆರಿಗೆ ದಾಳಿಯ ಸಂದರ್ಭದಲ್ಲಿ ಸಿಜೆ ರಾಯ್ ತ
ಬೆಂಗಳೂರು, ಮಾ.20- ತೀವ್ರ ಜನಾಕ್ರೋಶಕ್ಕೆ ಕಾರಣವಾಗಿರುವ ಕರ್ನಾಟಕ ಲೋಕಾಸೇವಾ ಆಯೋಗದ ಸುಧಾರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ದೀರ್ಘ ಕಾಲದಿಂದಲೂ ಬೀಡುಬಿಟ್ಟಿದ್ದ ಪರೀಕ್ಷಾ ನಿಯಂತ್ರಕರನ್ನು ಕೊನೆಗೂ ಎತ್ತಂಗಡಿ ಮಾಡಿದೆ. ಕರ
ಹೈದರಾಬಾದ್ , ಮಾ.20- (ಪಿಟಿಐ) ಮೆಗಾ ಸ್ಟಾರ್ ಚಿರಂಜಿವಿ ಅವರು ಪ್ರತಿಷ್ಠಿತ ಎನ್ಟಿಆರ್ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.ತಾರಾಬಳಗದ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ನಟ ಚಿರಂಜ
ಕೋಲ್ಕತ್ತಾ, ಮಾ. 20 (ಪಿಟಿಐ): ಮುರ್ಷಿದಾಬಾದ್ನಲ್ಲಿ ಹೊಸ ಬಾಬರಿ ಮಸೀದಿ ನಿರ್ಮಿಸುವ ಭಾವನಾತ್ಮಕ ವಿಷಯ ಹಾಗೂ ಮುಸ್ಲಿಮರಲ್ಲಿ ಹೆಚ್ಚುತ್ತಿರುವ ರಾಜಕೀಯ ಪ್ರತಿಪಾದನೆ 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೇಲೆ ಪ್ರಭಾವ ಬೀರ
ಭದೋಹಿ, ಮಾ. 20 (ಪಿಟಿಐ): ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 58 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಕುಟುಂಬ ಸದಸ್ಯರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾಗ ಆ ವ್ಯಕ್ತಿಯನ
ನವದೆಹಲಿ, ಮಾ.20- (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ (ಐಜಿಎನ್ಸಿಎ) ಟ್ರಸ್ಟಿಗಳನ್ನು ಭೇಟಿ ಮಾಡಿ ಮುಂಬರುವ ಯುಗೇ ಯುಗೀನ್ ಭಾರತ್ ವಸ್ತುಸಂಗ್ರಹಾಲಯದ ಬಗ್ಗೆ ಚರ್ಚಿಸಿದರು ಮತ್ತ
ಬೆಂಗಳೂರು, ಮಾ. 20 (ಪಿಟಿಐ) ಶಿವಮೊಗ್ಗದ ತಾವರೆಕೊಪ್ಪ ಸಿಂಹ ಮತ್ತು ಸಫಾರಿ ಮೃಗಾಲಯದಲ್ಲಿ ವೈದ್ಯಕೀಯ ಆರೈಕೆ ನೀಡಲು ಆವರಣಕ್ಕೆ ಪ್ರವೇಶಿಸಿದ್ದ ಪಶುವೈದ್ಯರೊಬ್ಬರು ನೀರು ನಾಯಿ ದಾಳಿಯಿಂದ ಸಾವನ್ನಪ್ಪಿದ್ದಾರೆ.ಮೃತ ವೈದ್ಯರನ್ನು
ರಾಯಚೂರು,ಮಾ.20 – ಶಿವಾನಂದ ಮಠದ ಪೀಠಾಧಿಪತಿ ಶ್ರೀ ದೇವೇಂದ್ರಪ್ಪ ಸ್ವಾಮಿ (58) ನೇಣು ಬಿಗಿದುಕೊಂಡು ಆತಹತ್ಯೆಗೆ ಶರಣಾಗಿದ್ದಾರೆ.ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ ಇಜೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗದಗದ ಗಜೇಂದ್ರಗಡದ
ಬೆಂಗಳೂರು, ಮಾ.20- ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳನ್ನು ಪ್ರತಿಷ್ಠೆಯನ್ನಾಗಿ ಪರಿಗಣಿಸಿರುವ ಕಾಂಗ್ರೆಸ್ ಪಕ್ಷ ಶತಾಯಗತಾಯ ಗೆಲ್ಲಲೇಬೇಕೆಂದು ಪಟ್ಟು ಹಿಡಿದಿದ್ದು, ಅಭ್ಯರ್ಥಿಗಳ ಅಯ್ಕೆಗೂ ಮುನ್ನ ಕ್ಷೆ
ಬೆಂಗಳೂರು,ಮಾ.20- ಒಂದು ಕಡೆ ಸಂಪೂರ್ಣವಾಗಿ ದಿವಾಳಿ ಆಗಿರುವ ಖಜಾನೆ, ಮತ್ತೊಂದು ಕಡೆ ಸದಾ ಅಲುಗಾಡುತ್ತಿರುವ ಕುರ್ಚಿ, ಇವೆರಡರ ಮಧ್ಯೆ ಸಿಲುಕಿಕೊಂಡು ದುರ್ಬಲರಾಗಿರುವ ಹಲೋ ಅಪ್ಪ ಖ್ಯಾತಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್
ಬೆಂಗಳೂರು,ಮಾ.20- ರಾಜ್ಯದ ಕುತೂಹಲ ಕೆರಳಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ. ಬಾಗಲಕೋಟೆಯಿಂದ ನಿರೀಕ್ಷೆಯಂತೆ ಮಾ
ಬೆಂಗಳೂರು,ಮಾ.20- ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆನೀಡಲು ತೆರಳಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದು, ತನಿಖೆ ನಡೆಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವ
ಬೆಂಗಳೂರು,ಮಾ.20- ಯುಗಾದಿ ಹಬ್ಬದ ದಿನವಾದ ನಿನ್ನೆ ಕುಸಿತ ಕಂಡಿದ್ದ ಚಿನ್ನ ಇಂದು ಅಲ್ಪ ಏರಿಕೆಯಾಗಿದ್ದು, ಬೆಳ್ಳಿಯ ದರ ದಲ್ಲಿ ನಿರಂತರ ಇಳಿಕೆ ಮುಂದುವರೆದಿದೆ. ಪ್ರತಿ ಕೆಜಿ ಬೆಳ್ಳಿಗೆ 5 ಸಾವಿರ ರೂ.ನಷ್ಟು ಇಳಿಕೆಯಾಗಿದ್ದು, 2,55,000 ರಷ
ನಿತ್ಯ ನೀತಿ : ಜಾಸ್ತಿ ಒಳ್ಳೆಯವನಾಗಬೇಡ, ಯಾಕಂದ್ರೆ ಇದು ಕಲಿಯುಗ..! ಎಲ್ಲರೂ ನಮ್ಮವರೇ ಅಂತ ಒಳ್ಳೆಯದು ಮಾಡೋಕ್ ಹೋದ್ರೆ, ನಾವೇ ಕೆಟ್ಟವರು ಅನ್ನೋ ಪಟ್ಟ ತಗೋಬೇಕಾಗುತ್ತೆ. ಪಂಚಾಂಗ : ಗುರುವಾರ, 19-03-2026ಪರಾಭವನಾಮ ಸಂವತ್ಸರ / ಆಯನ:ಉತ್
ನವದೆಹಲಿ, ಮಾ.18 – ನೈಋತ್ಯ ದೆಹಲಿಯ ಪಾಲಂ ಪ್ರದೇಶದ ಬಹುಮಹಡಿ ವಸತಿ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಸದಸ್ಯರು ಸಾವನ್ನಪ್ಪಿದ್ದಾರೆ.ಪ್ರವೇ
ಬೆಂಗಳೂರು,ಮಾ.18-ಅರಮನೆ ಮೈದಾನ ಮತ್ತು ಇನ್ನಿತರ ಕಡೆಗಳಲ್ಲಿರುವ ಕಲ್ಯಾಣ ಮಂಟಪಗಳಿಗೆ ಹೋಗಿ ಚಿಕ್ಕಮಕ್ಕಳನ್ನು ಗುರಿಯಾಗಿಸಿಕೊಂಡು ಸಲುಗೆಯಿಂದ ಮಾತನಾಡಿಸಿ ಅವರು ಧರಿಸಿದ್ದ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊ
ಬೆಂಗಳೂರು,ಮಾ.18- ಸಕಾಲ ಯೋಜನೆ ಅಡಿಯಲ್ಲಿ ಪ್ರಸ್ತುತ ವರ್ಷ ಶೇ.99.35 ರಷ್ಟು ಅರ್ಜಿಗಳಿಗೆ ನಿಗದಿತ ಕಾಲ ಮಿತಿಯೊಳಗೆ ಸೇವೆ ಒದಗಿಸಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅವರು ವಿಧಾನ ಪರಿಷತ್ನಲ್ಲಿ ತಿಳಿಸಿದರು. ಸದಸ್ಯ ಕೆ.ಅಬ್ದುಲ್
ಬೆಂಗಳೂರು, ಮಾ. 18- ಹತ್ತೊಂಬತ್ತನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನಿಮಿತ್ತ ಆರ್ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಇಂದು ನಗರಕ್ಕೆ ಆಗಮಿಸಿದ್ದಾರೆ. ದೇವನಹಳ್ಳಿಯ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾ
ಬೆಂಗಳೂರು, ಮಾ.18- ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹ್ದುೆಗಳಿಗೆ ಮೂರ್ನಾಲ್ಕು ತಿಂಗಳಲ್ಲಿ ನೇಮಕಾತಿ ಪೂರ್ಣಗೊಳಿಸುವುದಾಗಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಕುಂದಾಪ
ಬೆಂಗಳೂರು, ಮಾ.18- ದೇಶದ ವಿವಿಧೆಡೆ ಉಂಟಾಗಿರುವ ಅಡುಗೆ ಅನಿಲ ಕೊರತೆ ವಿಧಾನ ಪರಿಷತ್ನಲ್ಲೂ ಪ್ರತಿಧ್ವನಿಸಿ ಹಲವಾರು ದಿನಗಳಿಂದ ಸರಿಯಾಗಿ ಊಟ, ತಿಂಡಿ ಸಕಾಲಕ್ಕೆ ಸರಿಯಾಗಿ ಸಿಗುತ್ತಿಲ್ಲ ಎಂದು ಸದಸ್ಯರು ತಮ ನೋವು ಹೊರಹಾಕಿದ ಪ್ರ
ಬೆಂಗಳೂರು, ಮಾ.18- ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರಪಾಲಿಕೆಗಳ ಚೊಚ್ಚಲ ಬಜೆಟ್ ಮಾ.30ಕ್ಕೆ ಮಂಡನೆಯಾಗುವ ಸಾಧ್ಯತೆಗಳಿವೆ.ಜಿಬಿಎ ರಚನೆಯಾದ ಬಳಿಕ ಮೊದಲ ಬಾರಿಗೆ ಅದರ ವ್ಯಾಪ್ತಿಯ ಐದು ನಗರಪಾಲಿಕೆಗಳು 2026-27ನ
ಇಂದೋರ್, ಮಾ.18- ಮನೆಯ ಹೊರಗೆ ಇವಿ ಕಾರನ್ನು ಚಾರ್ಜಿಂಗ್ ಮಾಡುವಾಗ ಸ್ಫೋಟ ಸಂಭವಿಸಿ ನಂತರ ಬೆಂಕಿ ಕಾಣಿಸಿಕೊಂಡು 8 ಜನರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಇಲ್ಲಿನ ಬ್ರಜೇಶ್ವರಿ ಅನೆಕ್್ಸ ಕಾಲೋನಿಯಲ್ಲಿ ನಡೆದಿದೆ. ಬೆಳಗ

31 C