ಮೈಸೂರು, ಮಾ.7- ಕಾಂಗ್ರೆಸ್ ಹೈಕಮಾಂಡ್ ಅವಕಾಶ ಕೊಟ್ಟರೆ, ಮುಂದಿನ ಎರಡು ಬಜೆಟ್ಗಳನ್ನು ಮಂಡಿಸುತ್ತೇನೆ. ಇಲ್ಲವೇ ಅಧಿಕಾರ ಬಿಡಿ ಎಂದರೆ ಬಿಟ್ಟುಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರ
ಬೆಂಗಳೂರು,ಮಾ.7-ನಿಷೇಧಿಸಲಾದ ಸ್ಥಳಗಳಲ್ಲಿ ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದ 295 ಮಂದಿಗೆ ದಂಡ ವಿಧಿಸಲಾಗಿದೆ.ಉತ್ತರ ವಿಭಾಗದ ಪೊಲೀಸರು ನಿನ್ನೆ ಸಂಜೆಯಿಂದ ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ಕೋಟ್ಫಾ ಕಾಯ್ದೆಯಡಿ 40 ಪ
ಬೆಂಗಳೂರು,ಮಾ.7-ಕೇಂದ್ರ ಲೋಕಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಯ ಈ ಬಾರಿ ಕರ್ನಾಟಕದಿಂದ ಒಟ್ಟು 22 ಮಂದಿ ಆಯ್ಕೆಯಾಗಿದ್ದಾರೆ. ಈ ಪೈಕಿ ಯಾದಗಿರಿ ಜಿಲ್ಲೆಯ ನಾಲ್ವರು ಅಪ್ರತಿಮ ಸಾಧನೆ ಮಾಡಿದ್ದಾರೆ. ಸಂದೀಪ್ ಬಾಡದ್, ವೈದ್ಯೆ ಡಾ.
ಬೆಂಗಳೂರು, ಮಾ.7- ಸೇತುವೆಗಳ ನಿರ್ಮಾಣ ಹಾಗೂ ಇತರ ಕಾಮಗಾರಿಗಳನ್ನು ಒಳಗೊಂಡು ಲೋಕೋಪಯೋಗಿ ಇಲಾಖೆಗೆ ಬಜೆಟ್ನಲ್ಲಿ ಹೆಚ್ಚಿನ ಹಣ ನೀಡಿರುವುದರಿಂದ ಈ ಬಾರಿ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳ
ನವದೆಹಲಿ, ಮಾ.7- ಮದ್ಯಪ್ರಾಚ್ಯ ಹಾಗೂ ಉಕ್ರೇನ್ ಯುದ್ಧದ ಪರಿಣಾಮ ದೇಶದಲ್ಲೆಡೆ ಅಡುಗೆ ಅನಿಲ ದರ ಗಣನೀಯವಾಗಿ ಏರಿಕೆಯಾಗಿದ್ದು, ಇದರ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಆತಂಕವೂ ಜನಸಾಮಾನ್ಯರನ್ನು ಕಾಡುತ್ತಿದ
ಮಂಡ್ಯ,ಮಾ.7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ದಾಖಲೆ ಬಜೆಟ್ನ ಪರಿಣಾಮ ಮುಂದಿನ ದಿನಗಳಲ್ಲಿ ಜನರ ಮೇಲೆ ಹೊರೆ ಬೀಳಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸ
ವಾಷಿಂಗ್ಟನ್,ಮಾ.7-ಕಳೆದ 2024ರಲ್ಲಿ ಅಮೆರಿಕ ಅಧ್ಯಕ್ಷರ ಚುನಾವಣೆ ಪ್ರಚಾರದ ಸಮಯದಲ್ಲಿ ಟ್ರಂಪ್ಅವರನ್ನು ಕೊಲ್ಲಲು ಕೊಲೆಗಾರರನ್ನು ನೇಮಿಸಿಕೊಳ್ಳಲು ಪ್ರಯತ್ನಿಸಿದ ಆರೋಪ ಹೊತ್ತಿರುವ ಪಾಕಿಸ್ತಾನಿ ಉದ್ಯಮಿಯೊಬ್ಬರನ್ನು ದೋಷ
ಅಹಮದಾಬಾದ್,ಮಾ.7-ನಾಳೆ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ಗೆ ಕ್ಷಣಗಣನೆ ಆರಂಭವಾಗಿದ್ದು, ತಂಡದ ಸಂಯೋಜನೆ ಮತ್ತು ಪಂದ್ಯಗಳ ಬಗ್ಗೆ ಸಾಮಾನ್ಯ ಚರ್ಚೆಗಳು ಆರಂಭವಾಗಿವೆ. ದೇಶದ ದೊಡ್ಡ ನರೇಂ
ಬರ್ಮಿಂಗ್ಹ್ಯಾಮ್, ಮಾ.7- ಆಲ್ ಇಂಗ್ಲೆಂಡ್ ಬ್ಯಾಡಿಂಟನ್ ಟೂರ್ನಿಯ ಸೆಮಿ ಫೈನಲ್ ಪ್ರವೇಶಿಸಿರುವ ಲಕ್ಯಸೇನ್ ತಮ ಕನಸಿನ ಓಟವನ್ನು ಮುಂದುವರೆಸಿದ್ದು ಭಾರತದ ಭರವಸೆಯನ್ನು ಜೀವಂತವಾಗಿರಿಸಿದ್ದಾರೆ.ವಿಶ್ವದ ಕ್ರಮಾಂಕದ ಆಟ
ನಿತ್ಯ ನೀತಿ : ನಿಮ್ಮ ಆಲೋಚನೆಗಳೆಲ್ಲವೂ ಸರಿಯಾಗಿವೆ ಎಂದು ನಂಬಿಕೊಳ್ಳಬೇಡಿ. ನಿಮ್ಮ ಮನಸ್ಸು ನಿಮ್ಮನ್ನು ವಂಚಿಸಿದಷ್ಟು ಇನ್ಯಾರು ವಂಚಿಸಲಾರರು.- ಗೌತಮ ಬುದ್ಧ ಪಂಚಾಂಗ : ಶನಿವಾರ – 07-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯ
ಬೆಂಗಳೂರು, ಮಾ.6- ರಾಜ್ಯದಲ್ಲಿ 17ನೇ ಬಜೆಟ್ ಮಂಡಿಸಿದ ಖುಷಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಾದರೆ, ಜನರಿಗೆ ಬರೆ ಎಳೆಸಿಕೊಂಡ ಬಿಸಿ ತಟ್ಟಲಿದೆ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಕೇಂದ್
ಬೆಂಗಳೂರು,ಮಾ.6- ರೌಡಿಸಂ ಹಾಗೂ ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜೊತೆಗೆ ಪ್ರಮುಖವಾಗಿ ಮಹಿಳಾ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ಸಿಂಗ್ ಹೇಳಿದರು.ಮೈಸೂರು ರಸ್ತೆಯ
ಬೆಂಗಳೂರು, ಮಾ.6-ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ಶುಕ್ರವಾರ ಬೆಳಗ್ಗೆ 10.15 ಗಂಟೆಗೆ ವಿಧಾನಸಭೆಯಲ್ಲಿ ಈ ವರ್ಷದ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಸಾಮಾನ್ಯವಾಗಿ ಪ್ರತಿಭಾರಿ 11ರ ನಂತರ ಬಜೆಟ
ಬೆಂಗಳೂರು,ಮಾ.6- ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2026-27ನೇ ಸಾಲಿನ ಮುಂಗಡಪತ್ರವು ದೂರದೃಷ್ಟಿ ಇಲ್ಲದ, ರಾಜ್ಯದ ಸಮಗ್ರ ಅಭಿವೃದ್ಧಿಯ ಮುನ್ನೋಟ ಇಲ್ಲದ ಸಪ್ಪೆ ಬಜೆಟ್ ಎಂದು ವಿಧಾನ ಪರಿಷತ್ ಜೆಡಿಎಸ್ ಶಾಸಕಾಂಗ ಪಕ್ಷದ
ಬೆಂಗಳೂರು,ಮಾ.6- ಕೇಂದ್ರ ಸರ್ಕಾರದ ಉದ್ದೇಶಿತ ವಿಬಿಜಿ ರಾಮ್ಜಿ ಯೋಜನೆ ತಿದ್ದುಪಡಿ ವಿಧಾನಸೌಧದಲ್ಲಿ ಪ್ರತಿಧ್ವನಿಸಿ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ ಪ್ರಸಂಗ ಜರುಗಿತು. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್
ಬೆಂಗಳೂರನ್ನು ವಿಶ್ವಮಾನ್ಯ ನಗರವನ್ನಾಗಿಸಲು ಸಾವಿರಾರು ಕೋಟಿ ರೂ. ವಿನಿಯೋಗಬೆಂಗಳೂರು, ಮಾ.6-ಬಿಬಿಎಂಪಿ ನಂತರ ರಚನೆ ಮಾಡಲಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಭಿವೃದ್ಧಿಗೆ 7 ಸಾವಿರ ಕ
ಬೆಂಗಳೂರು, ಮಾ.6- ಕೈಗಾರಿಕೆ ಮತ್ತು ಸಾರಿಗೆ ವಲಯಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪರಿಸರ ಸ್ನೇಹಿ ದ್ರವೀಕೃತ ನೈಸರ್ಗಿಕ ಅನಿಲದ ಮೇಲಿನ ಕರ್ನಾಟಕದ ಮಾರಾಟ ತೆರಿಗೆಯನ್ನು ಶೇ.5ಕ್ಕೆ ಕಡಿತಗೊ
ಬೆಂಗಳೂರು,ಮಾ.6–ಸಾರ್ಟ್ಫೋನ್ ಮತ್ತು ಸಾಮಾಜಿಕ ಜಾಲತಾಣಗಳ ವ್ಯಸನದಿಂದ ಮಕ್ಕಳನ್ನು ಮುಕ್ತಗೊಳಿಸಲು ಕರ್ನಾಟಕ ಸರ್ಕಾರವು ಐತಿಹಾಸಿಕ ತೀರ್ಮಾನವೊಂದನ್ನು ಕೈಗೊಂಡಿದೆ. ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿರುವ
ಬೆಂಗಳೂರು,ಮಾ.6- ಧರೆಯ ಕೃಷಿ ಶುದ್ಧವಾಗಿಯಲ್ಲದೆ, ಸಸಿ ಶುದ್ಧವಿಲ್ಲ ಎಂಬ ವಚನಕಾರ ಶಿವಲೆಂಕ ಮಂಚಣ್ಣ ಸಾಲುಗಳೊಂದಿಗೆ ಕೃಷಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತ ಸಮೃದ್ಧನಾದರೆ ಕರ್ನಾಟಕ ಸಮೃದ್ಧವಾಗುತ್ತದ
ಬೆಂಗಳೂರು,ಮಾ.6- ಬಂದರುಗಳು ಮತ್ತು ಸರಕು ಸಾಗಾಣಿಕೆ ವಲಯದ ಅಭಿವೃದ್ಧಿಗಾಗಿ ಸಮಗ್ರ ಮಲ್ಟಿ ಮೋಡಲ್ ಲಾಜೆಸ್ಟಿಕ್ಸ್ ನೀತಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸಭೆಯಲ್ಲಿ 2026-27ನೇ ಸಾಲಿನ ಆಯ
ಬೆಂಗಳೂರು, ಮಾ.6: ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷಿ ಯೋಜನೆಗೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್
ಬೆಂಗಳೂರು,ಮಾ.6-ಪಶುಗಳಿಗೆ ತಗುಲುವ ರೋಗಗಳನ್ನು ನಿಖರವಾಗಿ ಪತ್ತೆಹಚ್ಚಲು ರಾಜ್ಯದಲ್ಲೇ ಪ್ರಪ್ರಥಮ ಭಾರಿಗೆ ಬೆಂಗಳೂರು ಹಾಗೂ ಬೀದರ್ನ ಪಶು ವೈದ್ಯಕೀಯ ಮಹಾ ವಿದ್ಯಾಲಯದ ಪಶು ಆಸ್ಪತ್ರೆಗಳಲ್ಲಿ ಜಾನುವಾರಗಳ ಸಿಟಿ ಸ್ಕ್ಯಾನಿಂಗ
ಬೆಂಗಳೂರು,ಮಾ.6- ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು, 1ರಿಂದ 10ನೇ ತರಗತಿವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪೂರ್ವ ವಿದ್ಯಾರ್
ಬೆಂಗಳೂರು,ಮಾ.6- ಉನ್ನತ ವ್ಯಾಸಂಗ ಮಾಡುವ ಹಾಗೂ ಸ್ಪರ್ಧಾತಕ ಪರೀಕ್ಷೆಗಳ ಸಿದ್ಧತೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾ
ಬೆಂಗಳೂರು,ಮಾ.6- ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಮಾದಕ ದ್ರವ್ಯ ವ್ಯಸನ ಮುಕ್ತ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸಭೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡಿಸಿದ ಅವರು,
ಬೆಂಗಳೂರು,ಮಾ.6-ತೋಟಗಾರಿಕೆ ಉತ್ಪನ್ನಗಳ ಸಂರಕ್ಷಣೆಗಳಿಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಹಾಗೂ ವಿಜಯಪುರ ಜಿಲ್ಲೆಯ ತೊರವಿಯಲ್ಲಿ 64 ಕೋಟಿ ರೂ. ವೆಚ್ಚದಲ್ಲಿ 12 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲ ಗೃಹ
ಬೆಂಗಳೂರು,ಆ.6-ಕೇಂದ್ರ ಸರ್ಕಾರವು ಅನಿರೀಕ್ಷಿತವಾಗಿ ಸರಕು ಸೇವಾ ತೆರಿಗೆ(ಜಿಎಸ್ಟಿ) ದರ ತರ್ಕಬದ್ಧಗೊಳಿಸಿದ ಪರಿಣಾಮ ರಾಜ್ಯದ ರಾಜಸ್ವ ಸಂಗ್ರಹಣೆಯು ಭಾರೀ ಕುಸಿತ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ಹೊರ ಹಾಕಿದ
ಬೆಂಗಳೂರು,ಮಾ.6- ಮಹಿಳಾ ಸಬಲೀಕರಣದ ಸದುದ್ದೇಶದಿಂದ ಜಾರಿಗೆ ತರಲಾಗಿರುವ ಶಕ್ತಿ ಯೋಜನೆಯಡಿ ಇದುವರೆಗೆ 684 ಕೋಟಿ ಟ್ರಿಪ್ಗಳಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಈ ಯೋಜನೆ ಅನುಷ್ಠಾನಕ್ಕಾಗಿ 5,300 ಕೋಟಿ ರೂ. ಒದಗಿಸಲಾಗುವು
ಬೆಂಗಳೂರು,ಮಾ.6- ಕೇಂದ್ರ ಸರ್ಕಾರವು ಅಮೆರಿಕ ಸೇರಿದಂತೆ ಪ್ರಮುಖ ರಾಷ್ಟ್ರಗಳೊಂದಿಗೆ ಮಾಡಿಕೊಂಡಿರುವ ವಾಣಿಜ್ಯ ಒಪ್ಪಂದದಿಂದ ರಾಜ್ಯದ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ
ಬೆಂಗಳೂರು, ಮಾ.6- ಸಿದ್ದರಾಮಯ್ಯ 17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ತಮದೇ ದಾಖಲೆ ಮುರಿದಿದ್ದಾರೆ. ಈ ಮೂಲಕ ಕರ್ನಾಟಕ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ನಾಯಕನಾಗಿದ್ದಾರೆ. ಜತೆಗೆ ರಾಷ್ಟ್ರಮಟ್ಟದಲ್ಲಿ 2ನೇ ಸ್ಥ
ಬೆಂಗಳೂರು,ಮಾ.6- ತಮ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಿದ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸರ್ಕಾರಿ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ
ಬೆಂಗಳೂರು, ಮಾ.6- ಈವರೆಗೂ 16 ಬಜೆಟ್ಗಳನ್ನು ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸುವ ಸಲುವಾಗಿ ವಿಧಾನಸೌಧವನ್ನು ಮದುವಣಗಿತ್ತಿಯಂತೆ ಶೃಂಗರಿಸಲಾಗಿದ್ದು ಮತ್ತು ಸುತ್ತಮುತ್ತಲು ಭದ
ನವದೆಹಲಿ, ಮಾ.6-ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಇಂದು ಭಾರತೀಯ ವಾಯುಪಡೆಯ (ಐಎಎಫ್) ಸುಖೋಯ್-30 ಎಂಕೆಐ ಯುದ್ಧ ವಿಮಾನ ಪತನಗೊಂಡಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ೧೭ನೇ ದಾಖಲೆಯ ಬಜೆಟ್ ಮಂಡಿಸುತ್ತಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಪ್ರತಿಯನ್ನು ಹೊಂದಿರುವ ಸೂಟ್ಕೇಸ್ ಹಿಡಿದು ವಿಧಾನಸೌಧಕ್ಕೆ ಆಗಮಿಸಿದ್ದ
ನಿತ್ಯ ನೀತಿ : ಯಾರೊಬ್ಬರಿಗಾಗಿಯೂ ಅಳಬೇಡಿ, ಅವರು ನಿಮ್ಮ ಕಣ್ಣೀರಿಗೆ ಯೋಗ್ಯರಲ್ಲ. ಯಾರು ನಿಮ್ಮ ಕಣ್ಣೀರಿಗೆ ಯೋಗ್ಯರೋ, ಅವರು ನಿಮ್ಮನ್ನು ಅಳಲು ಬಿಡುವುದಿಲ್ಲ. – ಸ್ವಾಮಿ ವಿವೇಕಾನಂದ ಪಂಚಾಂಗ : ಶುಕ್ರವಾರ, 06-03-2026 ವಿಶ್ವಾವಸುನಾ
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕಾಲಿನ ಭಾಗಕ್ಕೆ ರಕ್ತ ಚಲನೆ ಸ್ಥಗಿತಗೊಂಡಿದ್ದ 9 ವರ್ಷದ ಬಾಲಕನಿಗೆ ಸಕಾಲಿಕ ಶಸ್ತ್ರ ಚಿಕಿತ್ಸೆ ಮೂಲಕ ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ಸ್ಪರ್ಶ್ ಆಸ್ಪತ್ರೆ ಯಲಹಂಕ
ಬೆಂಗಳೂರು, ಮಾ.5- ಕರ್ನಾಟಕ ರಾಜ್ಯ ಗುತ್ತಿಗೆದಾರರು ಕರೆದಿರುವ ಪ್ರತಿಭಟನೆಗೆ ಜಿಬಿಎ ನಗರ ಪಾಲಿಕೆಗಳ ಕಾರ್ಯನಿರತ ಗುತ್ತಿಗೆದಾರರ ಸಂಘ ಬೆಂಬಲ ವ್ಯಕ್ತಪಡಿಸಿರುವುದರಿಂದ ನಾಳಿನ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಾ
ನವದೆಹಲಿ, ಮಾ.5- ಭೌಗೋಳಿಕ ರಾಜಕೀಯ ಉದ್ವಿಗ್ನತೆ ಹೆಚ್ಚುತ್ತಿರುವ ಸಮಯದಲ್ಲಿ ಬಾಹ್ಯಾಕಾಶ ಸ್ವತ್ತುಗಳನ್ನು ರಕ್ಷಿಸುವ ಪ್ರಯತ್ನಗಳನ್ನು ದೇಶವು ಚುರುಕುಗೊಳಿಸುತ್ತಿದೆ. ಹೀಗಾಗಿ ಭಾರತದ ಭದ್ರತಾ ಸಂಸ್ಥೆಗಳು ಖಾಸಗಿ ಸ್ಟಾರ್ಟ್
ರಾಮನಗರ,ಮಾ.5- ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹಿರಿಯ ಸಹೋದರಿ ಮಹಾದೇವಮ ನಿಧನರಾಗಿದ್ದಾರೆ. ಕನಕಪುರ ತಾಲೂಕಿನ ಚಿಕ್ಕಮುದುವಾಡಿ ಗ್ರಾಮದ ಮಹಾದೇವಮ(96) ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕ್ಕಮುದುವಾಡಿಯಲ್ಲಿ ಇಂದು ಮಧ್ಯಾ
ಬೆಂಗಳೂರು,ಮಾ.5- ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣದೆಡೆಗೆ ಸಹಾನುಭೂತಿಯ ಹೆಜ್ಜೆ ಇಡಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಸನ್ಮಿತ್ರ ಎಂಬ ಉಪ ಕ್ರಮವನ್ನು ಜಾರಿಗೊಳಿಸಲಾಗಿದೆ. ರಾಜ್ಯದಾದ್ಯಂತ ಯುವ ಸಮುದಾಯದ ಮೇಲೆ ತೀ
ನವದೆಹಲಿ, ಮಾ.5- ಮಧ್ಯ ಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಅನಿಲ ಪೂರೈಕೆ ಮೇಲೆ ಪರಿಣಾಮ ಬೀರಿರುವುದರಿಂದ ವಾಣಿಜ್ಯ ಸಿಲಿಂಡರ್ಗಳಿಗ ನೀಡಲಾಗಿದ್ದ ರಿಯಾಯಿತಿಗಳನ್ನು ಸ್ಥಗಿತಗೊಳಿಸಲಾಗಿದೆ. ಇಂಡಿಯನ್ ಆಯಿಲ್ ಕಾರ
ನವದೆಹಲಿ,ಮಾ.5- ಕಳೆದ ಆರು ದಿನಗಳಿಂದ ಅಮೇರಿಕಾ- ಇಸ್ರೇಲ್ ರಾಷ್ಟ್ರಗಳು ಇರಾನ್ ಮೇಲೆ ನಡೆಸುತ್ತಿರುವ ನಿರಂತರ ದಾಳಿಯಿಂದ ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಉದ್ವಿಗ್ನತೆ ಯಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉ
ಬೆಂಗಳೂರು,ಮಾ.5- ಇವರೆಂತಾ ಖತರ್ನಾಕ್ ಜೋಡಿಗಳೆಂದರೆ ತಮ ಮನೆಯಲ್ಲಿದ್ದ ಡ್ರಗ್ಸ್ ವಾಸನೆ ಹೊರಗಿನವರಿಗೆ ಗೊತ್ತಾಗಬಾರದೆಂದು ನಾಯಿಗಳ ಮೂತ್ರವನ್ನೇ ಬಂಡವಾಳ ಮಾಡಿಕೊಂಡಿದ್ದರು. ಯಾರಪ್ಪ ಈ ಜೋಡಿ ಅಂತೀರಾ… ಸಿಸಿಬಿ ಮಾದಕ ದ್ರವ್
ಬೆಂಗಳೂರು, ಮಾ.5- ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾವು ಒಟ್ಟಾಗಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಒಂದೇ ಪಕ್ಷದಲ್ಲಿದ್ದಾರೆ ಸಿದ್ಧಾಂತ ಮತ್ತು ನಾಯಕತ್ವಕ್ಕೆ ಗೌರವ ನೀಡಲು ಬದ್ಧತೆಯಿಂದ
ಗುವಾಹಟಿ, ಮಾ. 5 (ಪಿಟಿಐ)- ವಿಧಾನಸಭಾ ಚುನಾವಣೆಗೆ ಮುನ್ನ ಅಸ್ಸಾಂನಲ್ಲಿ ಕಾಂಗ್ರೆಸ್ ಶಾಸಕರಾದ ಕಮಲಾಖ್ಯ ದೇ ಪುರಕಾಯಸ್ಥ, ಸಶಿಕಾಂತ ದಾಸ್ ಮತ್ತು ಬಸಂತ ದಾಸ್ ಅವರು ಇತರ ಇಬ್ಬರು ಶಾಸಕರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡರು.
ಬೆಂಗಳೂರು,ಮಾ.5- ಬೆಳ್ಳಂಬೆಳಿಗ್ಗೆ ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿ ಏಳು ಸರ್ಕಾರಿ ಅಧಿಕಾರಿಗಳ ಅಕ್ರಮ ಸಂಪತ್ತು ಬಯಲಿಗೆಳೆದಿದ್ದಾರೆ. ಹಾಸನ,ಮಂಡ್ಯ, ಬೆಂಗಳೂರು, ಧಾ
ಬೆಂಗಳೂರು, ಮಾ.5- ವಕೀಲ ಅಭಿಷೇಕ್ ಮನುಸಿಂಗ್ವಿ ಸೇರಿದಂತೆ ಆರು ಮಂದಿ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಹೈಕಮಾಂಡ್ ಅವಕಾಶ ಕಲ್ಪಿಸಿದೆ.ಛತ್ತೀಸ್ಗಡದ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷೆ ಫುಲೋದೇವಿ ನೇತಂ,
ಬೆಂಗಳೂರು, ಮಾ.5- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮುದ್ದಿನ ಪಾಳ್ಯ ಮುಖ್ಯರಸ್ತೆಯಲ್ಲಿ ನಿರ್ಮಾಣಗೊಂಡಿರುವ ಸುಖ ಬ್ರೂವರಿ ಮತ್ತು ಕಿಚನ್ ಎಂಬ ರೆಸ್ಟೋರೆಂಟ್ ಅನಧಿಕೃತ ಕಟ್ಟಡವಾಗಿದ್ದು, ಇದಕ್ಕೆ ಜಿಬಿಎಯಲ್ಲಿರು
ಬೆಂಗಳೂರು, ಮಾ.5- ಅಧಿಕಾರ ಹಂಚಿಕೆಯ ಗೊಂದಲದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ತಮ 17ನೇ ದಾಖಲೆಯ ಬಜೆಟ್ ಮಂಡಿಸುತ್ತಿದ್ದು, ಶಿಕ್ಷಣ, ನೀರಾವರಿ, ಪಶು ಸಂಗೋಪನೆ, ಕೃಷಿ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಆದ್ಯತೆ ನೀಡುವ ಮ
ಬೆಂಗಳೂರು,ಮಾ.5- ಇರಾನ್-ಇಸ್ರೇಲ್ ಮತ್ತು ಅಮೆರಿಕ ನಡುವಿನ ಸಂಘರ್ಷದಿಂದ ಚಿನ್ನ ಮತ್ತು ಬೆಳ್ಳಿ ದರಗಳು ದುಬಾರಿಯಾಗಲಿವೆ ಎಂಬ ಲೆಕ್ಕಾಚಾರದ ನಡುವೆಯೂ ನಿರಂತರವಾಗಿ ಇಳಿಮುಖವಾಗುತ್ತಿವೆ. ಕಳೆದ ನಾಲ್ಕು ದಿನಗಳಿಂದ ಚಿನ್ನದ ದರ
ಬೆಂಗಳೂರು,ಮಾ.5- ಕರ್ನಾಟಕ ಆಡಳಿತ ಸೇವೆ( ಕೆಎಎಸ್)ಯ ಮುಖ್ಯ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ ( ಕೆಪಿಎಸ್ ಸಿ) ಸ್ಪಷ್ಟಪಡಿಸಿದೆ. ಒಂದೇ ಕೊಠಡಿಯಲ್ಲಿ ಮುಖ್ಯ ಪರೀಕ್ಷೆ ಬರೆದ ಅಭ್
ಶ್ರೀನಗರ, ಮಾ. 5 (ಪಿಟಿಐ) ಖಮೇನಿ ಹತ್ಯೆ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಜನರ ಚಲನವಲನಗಳ ಮೇಲೆ ಭಾಗಶಃ ನಿರ್ಬಂಧಗಳು ಜಾರಿಯಲ್ಲಿದ್ದರಿಂದ ಕಾಶ್ಮೀರದಲ್ಲಿ ಸಾಮಾನ್ಯ ಜೀವನವು ಸತತ ಐದನೇ ದಿನವೂ ಅಸ್ತವ್ಯಸ್ತವಾಗಿದೆ. ಅಮೆರಿಕ-ಇ
ಸಿಯೋಲ್, ಮಾ. 5 (ಎಪಿ) ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ತನ್ನ ಹೊಸ ವಿಧ್ವಂಸಕ ನೌಕೆಯನ್ನು ಕಾರ್ಯಾರಂಭ ಮಾಡುವ ಮೊದಲು ಸತತ ಎರಡು ದಿನಗಳ ಕಾಲ ಪರಿಶೀಲಿಸಿದರು ಮತ್ತು ಯುದ್ಧನೌಕೆಯಿಂದ ಹಾರಿಸಲಾದ ಕ್ರೂಸ್ ಕ್ಷಿಪಣಿಗ
ಇಸ್ಲಾಮಾಬಾದ್, ಮಾ.5- ಆಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವಣ ಯುದ್ಧ ಆರನೇ ದಿನಕ್ಕೆ ಕಾಲಿಟ್ಟಿದ್ದು, ಉಭಯ ದೇಶಗಳ ನಡುವೆ ಹೊಸ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಲು ತಯಾರಿರುವುದಾಗಿ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಪ್ ಎ
ಬೆಂಗಳೂರು : ಅರ್ಹತೆ ಇಲ್ಲದಿದ್ದರೂ ಸರಕಾರದ ಫಲಾನುಭವಿಗಳ ಪಟ್ಟಿಗೆ ಒಳನುಸುಳಿ ಆಕ್ರಮವಾಗಿ ಸವಲತ್ತು ಪಡೆಯುತ್ತಿದ್ದ ರಾಜ್ಯದ ಸುಮಾರು 20 ಲಕ್ಷದಷ್ಟು ಅನರ್ಹ ಫಲಾನುಭವಿಗಳನ್ನು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ರದ್ದುಪಡಿ
ಬೆಂಗಳೂರು, ಮಾ.4- ಬೆಂಗಳೂರಿನಿಂದ ರಾಮನಗರ, ಚೆನ್ನಪಟ್ಟಣ, ಕನಕಪುರ, ಮಾಲೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಹಂತ-ಹಂತವಾಗಿ ಬಿಎಂಟಿಸಿ ಬಸ್ ಸೇವೆಯನ್ನು ಆರಂಭಿಸಲಾಗುತ್ತಿದೆ. ಇಂದು ಬೆಂಗಳೂರು ದಕ್ಷಿಣ ಜಿಲ್ಲೆಯಲ್
ಬೆಂಗಳೂರು, ಮಾ.4- ಒಳ ಮೀಸಲಾತಿಯ ಗೊಂದಲ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಡಾ.ಜಿ.ಪರಮೇಶ್ವರ್ ಅವರು ಸುದೀರ್ಘ ವಿವರಣೆ ನೀಡಿದ್ದಾರೆ.ಇಂದು ಬೆಳಗ್ಗೆ ಇಬ್ಬರು ಸಚಿವ
ಬೆಂಗಳೂರು,ಮಾ.4- ಕಳೆದ ಹಲವಾರು ದಿನಗಳಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕರ್ನಾಟಕದ ಚಿಲ್ಲರೆ ಮದ್ಯ ಮಾರಾಟಗಾರರ ಸಂಘವು ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದೆ. ಹೀಗಾಗಿ ರಾಜಧಾನಿ ಬೆಂಗಳೂರ
ರಾಂಚಿ,ಮಾ.4- ಅತಿ ವೇಗದ ಸಂಚಾರಕ್ಕಾಗಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ರಾಂಚಿ ಸಂಚಾರಿ ಠಾಣೆ ಪೊಲೀಸರು ದಂಡ ವಿಧಿಸಿದ್ದಾರೆ. ಮೋಟಾರು ವಾಹನ ಕಾಯ್ದೆ ಪ್ರಕಾರ ಎಂ.ಎಸ್.ಧೋನಿ ಅವರು ತಮ ನಿವೇಶನದ ಸಮೀಪ
ಬೆಂಗಳೂರು,ಮಾ.4-ಈಗ ಪರೀಕ್ಷಾ ಸಮಯ… ನಗರದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಹೆದರಿ ಮನೆ ಬಿಟ್ಟು ಹೋಗಿದ್ದು, ಪೋಷಕರು ಆತಂಕಗೊಂಡಿದ್ದಾರೆ.ವಿದ್ಯಾರಣ್ಯಪುರದ ಎಂಎಸ್ಪಾಳ್ಯದ ನಿವಾಸಿ ತನಿಷ್ಕಾ (19) ದ್ವಿತಿಯ ಪಿಯು
ಬೆಂಗಳೂರು,ಮಾ.4- ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಗರದ ಮೂವರು ಮಹಿಳೆಯರು ಸೇರಿದಂತೆ ಐದು ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಪಲಮನೇರು ಬಳಿ ಇಂದು ಬ
ಮುಂಬೈ, ಮಾ.4- ಆರಂಭಿಕ ವಹಿವಾಟಿನಲ್ಲಿ ಇಂದು ರೂಪಾಯಿ 69 ಪೈಸೆ ಕುಸಿತ ಕಂಡು ಸಾರ್ವಕಾಲಿಕ ಕನಿಷ್ಠ 92.18 ಕ್ಕೆ ತಲುಪಿದೆ. ಅಮೆರಿಕ-ಇರಾನ್ ಸಂಘರ್ಷದ ಉಲ್ಬಣದ ನಂತರ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಕಚ್ಚಾ ತೈಲ ಬೆಲೆಯಲ್ಲಿನ ತೀ
ಪ್ಯಾರಿಸ್, ಮಾ.4- ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಸಮಯದಲ್ಲಿ ಮಿತ್ರರಾಷ್ಟ್ರಗಳ ಸ್ವತ್ತುಗಳನ್ನು ರಕ್ಷಿಸಲು ಸಹಾಯ ಮಾಡಲು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಪರಮಾಣು ಚಾಲಿತ ವಿಮಾನವಾಹಕ ನೌಕೆ
ಬೆಂಗಳೂರು, ಮಾ.4- ಹೈಕಮಾಂಡ್ನ ಅಸಡ್ಡೆಯಿಂದಾಗಿ ಒಳಗೊಳಗೆ ಕುದಿಯುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆವರೆಗೂ ಕಾದು ನೋಡುವ ಗಡುವು ನೀಡಿದ್ದಾರೆ. ತಮ ಅಸಹನೆ, ಆಕ್ರೋಶಗಳನ್ನು ಒ
ಬೆಂಗಳೂರು, ಮಾ.4- ಇರಾನ್ನ ಅಧ್ಯಕ್ಷ ಆಯತೊಲ್ಲಾ ಆಲಿ ಖಮೇನಿ ಹತ್ಯೆಯನ್ನು ಖಂಡಿಸಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೂರ್ವಾನುಮತಿಯಿಲ್ಲದೆ ಪ್ರತಿಭಟನೆ ನಡೆಸಿದವರ ವಿರುದ್ಧ ಕಾನೂನು ರೀತಿಯಲ್ಲಿ ಸೂಕ್ತಕ್ರಮ ಕೈ ಗೊಳ್ಳಲಾ
ಬೆಂಗಳೂರು, ಮಾ.4- ನಗರದ ವಾಹನ ದಟ್ಟಣೆ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಭಾವಿಸಲಾಗಿರುವ ಟನಲ್ ರಸ್ತೆ ನಿರ್ಮಾಣಕ್ಕೆ ಅಂತೂ ಇಂತೂ ಗ್ರೀನ್ ಸಿಗ್ನಲ್ ಸಿಕ್ಕಿದೆ.ಬಹುಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಟನಲ್
ಬೆಂಗಳೂರು,ಮಾ.4- ಒಳಮೀಸಲಾತಿ ಅನ್ವಯ ಶೇ.56ರ ಮೀಸಲಾತಿಯಡಿಯಲ್ಲೇ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲ್ಲದಿದ್ದರೆ ಮುಂದೆ ಆಗುವ ಎಲ್ಲಾ ಅನಾಹುತಕ್ಕೆ ಕಾಂಗ್ರೆಸ್ ಸರ್ಕಾರ ಕಾರಣವಾಗ
ಲಂಡನ್, ಮಾ. 4 (ಪಿಟಿಐ) ಇಂಗ್ಲೆಂಡ್ನ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಆಶ್ಮೋಲಿಯನ್ ವಸ್ತುಸಂಗ್ರಹಾಲಯದಲ್ಲಿದ್ದ 16ನೇ ಶತಮಾನದ ಕಂಚಿನ ವಿಗ್ರಹವನ್ನು ಭಾರತಕ್ಕೆ ಹಿಂತಿರುಗಿಸಿದೆ. ತಮಿಳುನಾಡಿನ ದೇವಾಲಯಕ್ಕೆ ಸೇರಿದ ಸಂತ ತ
ತಿರುವನಂತಪುರಂ, ಮಾ. 4 (ಪಿಟಿಐ) ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅತಿಯಾಗಿ ಹೊಗಳುತ್ತಿರುವ ಬಿಜೆಪಿ ಸಂಸದರನ್ನು ಕಾಂಗ್ರೆಸ್ ನಾಯಕ ಮತ್ತು ಹಿರಿಯ ಸಂಸದ ಜೈರಾಮ್ ರಮೇಶ್ ತರಾಟೆಗೆ ತೆಗೆದುಕೊಂಡಿದ್ದಾರೆ. ಅ
ಮುಂಬೈ,ಮಾ. 4 (ಪಿಟಿಐ) ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಕನ್ನಡದ ಖ್ಯಾತ ಚಿತ್ರ ನಟ ಯಶ್ ನಟಿಸಿರುವ ಬಹು ನಿರೀಕ್ಷಿತ ಚಿತ್ರ ಟಾಕ್ಸಿಕ್ ಚಿತ್ರ ಬಿಡುಗಡೆ ದಿನಾಂಕವನ್ನು ಜೂನ್ 4 ಕ್ಕೆ ಮುಂದೂಡಲಾಗಿದ
ಚಿಕ್ಕಬಳ್ಳಾಪುರ, ಫೆ.4- ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿ ಬೆಟ್ಟದಲ್ಲಿ ಸಂಜೆ ಅಕಸಿಕ ಬೆಂಕಿ ಕಾಣಿಸಿಕೊಂಡು ಗಿರಿಧಾಮದ ಸುತ್ತಲಿನ ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾದ ಘಟನೆ ಸಂಭವಿಸಿದ್ದು ಇದು ಕಿಡಿಗೇಡಿಗಳ ಕೃ
ಬೆಂಗಳೂರು,ಮಾ.4- ಮಧ್ಯಪ್ರಾಚ್ಯದಲ್ಲಿ ಇರಾನ್ ದೇಶದ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಸತತ ದಾಳಿಯ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೆ ವ್ಯಾಪಕ ಪರಿಣಾಮ ಬೀರುವ ಸಾಧ್ಯತೆ ಇದೆ. ಇರಾಕ್ ಮೇಲೆ ಇನ್ನು
ಬೆಂಗಳೂರು, ಮಾ.4- ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ
ಬೆಂಗಳೂರು,ಮಾ.4- ಕೇತುಗ್ರಸ್ಥ ಚಂದ್ರಗ್ರಹಣ ಮೋಕ್ಷಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ದೇವಾಲಯಕ್ಕೆ ಭಕ್ತರ ದಂಡೇ ಹರಿದು ಬಂದು ಪೂಜೆ ಸಲ್ಲಿಸಿದ್ದಾರೆ.ವರ್ಷದ ಮೊದಲ ಕೇತುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆಯಲ್ಲಿ ರಾಜಧಾನಿ
ಚಿಕ್ಕಮಗಳೂರು, ಮಾ.4- ಇರಾನ್ ಮತ್ತು ಇಸ್ರೇಲ್ ನಡುವಿನ ತೀವ್ರ ಸಂಘರ್ಷದಿಂದ ಮಧ್ಯಪ್ರಾಚ್ಯದಲ್ಲಿ ದಾಳಿ, ಪ್ರತಿದಾಳಿಗಳು ಮುಂದುವರೆದಿದ್ದು, ಈ ನಡುವೆ ಬದುಕು ಕಟ್ಟಿಕೊಳ್ಳಲು ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕನೊಬ್ಬ ನ
ನಿತ್ಯ ನೀತಿ : ಜವಾಬ್ದಾರಿಗಳ ಹೊರೆ ಹೊತ್ತವನಿಗೆ ತೊಂದರೆಗಳ ಬರೆ ಬೀಳುವುದು ಸಹಜ. ಅಡೆತಡೆಗಳಲ್ಲಿ ಏಳು ಬೀಳುಗಳಲ್ಲಿ ಹೊಸತು ಕಲಿತು ಗೆಲುವಿನ ಶಿಖರ ಏರಬೇಕೇ ಹೊರತು, ತೊಂದರೆಗಳಿಗೆ ಹೆದರಿ ಸೋಲು ಒಪ್ಪಿಕೊಳ್ಳಬಾರದು. ಪಂಚಾಂಗ : ಬು
ಬೆಂಗಳೂರು: ವಿಶೇಷಚೇತನರನ್ನು ಆರ್ಥಿಕವಾಗಿ ಸ್ವಾಲವಂಬಿಗಳನ್ನಾಗಿ ಮಾಡಲು ಡಿಯಾಜಿಯೊ ಇಂಡಿಯಾ, ಅಂಗವಿಕಲ ವ್ಯಕ್ತಿಗಳ ಕೌಶಲ್ಯ ಮಂಡಳಿ ಸಹಭಾಗಿತ್ವದಲ್ಲಿ ಕೌಶಲ್ಯ ತರಬೇತಿ ನೀಡುತ್ತಿದ್ದು, ಈ ವರ್ಷದಲ್ಲಿ 100 ವಿಶೇಷಚೇತನರು ಪದವಿ
ನವದೆಹಲಿ, ಮಾ.3- ಇರಾನ್-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಸಂಭಾವ್ಯ ವಾಯುಪ್ರದೇಶಗಳ
ಬೆಂಗಳೂರು, ಮಾ.3- ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನ ಸಾಮಾನ್ಯರಿಗೆ ಮತ್ತೊಂದು ಬರೆ ಬೀಳಲಿದ್ದು, ಖಾಸಗಿ ಶಾಲೆಗಳು ಶೈಕ್ಷಣಿಕ ಶುಲ್ಕವನ್ನು ಗಣನೀಯವಾಗಿ ಹೆಚ್ಚಳ ಮಾಡಲು ಮುಂದಾಗಿವೆ. ವಾರ್ಷಿಕವಾಗಿ ಶೇ. 8ರಿಂದ 10 ರಷ್ಟು ಶ
ಬೆಂಗಳೂರು,ಮಾ.3- ಉಳ್ಳವರು ಗ್ಯಾರಂಟಿಗಳನ್ನು ಬಡವರಿಗೆ ಬಿಟ್ಟುಕೊಡುವಂತೆ ಕರೆ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಇದೀಗ ಬಜೆಟ್ನಲ್ಲಿ ಇಂಧನದ ಮಾರಾಟ ಮೇಲಿನ ಸೆಸ್ ಹೆಚ್ಚಳ ಮಾಡಲು ಮುಂದಾಗಿದೆ. ಮಹತ್ವಕಾಂಕ್ಷೆಯ 5 ಗ್ಯಾರಂಟ
ಬೆಂಗಳೂರು,ಮಾ.3-ಮನೆಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾದನಾಯಕನ ಹಳ್ಳಿ ಠಾಣೆ ಪೊಲೀಸರು ಬಂಧಿಸಿ 19 ಲಕ್ಷ ನಗದು ಸೇರಿದಂತೆ 1.40 ಕೋಟಿ ರೂ.ಮೌಲ್ಯದ 711 ಗ್ರಾಂ ಚಿನ್ನಭರಣ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮಂಡ್
ಬೆಂಗಳೂರು,ಮಾ.3-ಕ್ಷುಲ್ಲಕ ಕಾರಣಕ್ಕೆ ಇಬ್ಬರು ದುಷ್ಕರ್ಮಿಗಳು ಸೇರಿಕೊಂಡು ಯುವಕನನ್ನು ಡ್ರ್ಯಾಗರ್ನಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.ಕೊಲೆಯಾದ
ಟೆಹ್ರಾನ್, ಮಾ.3- ಅಮೆರಿಕ ಹಾಗೂ ಇಸ್ರೇಲ್ ಸೇನೆಗಳ ಇರಾನ್ ಮೇಲಿನ ಮುಂದುವರೆದ ಸೇನಾ ಕಾರ್ಯಾಚರಣೆಗೆ 700 ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸ್ವತಃ ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆಯೇ
ಬೆಂಗಳೂರು,ಮಾ.3-ಅಪಾರ್ಟ್ಮೆಂಟ್ನಲ್ಲಿ ಸಭ್ಯರಂತೆ ವಾಸಿಸುತ್ತ ಡ್ರಗ್ಸ್ ದಂಧೆಯಲ್ಲಿ ತೊಡಗಿ ಸಿಕೊಂಡಿದ್ದ ಜೋಡಿ ಡ್ರಗ್ ಪೆಡ್ಲರ್ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಿಸಿಬಿ ಪೊಲೀಸರು, ಫ್ಲಾಟ್ನಲ್ಲಿ ಅಡಗಿಸಿಟ್ಟಿ
ಬೆಂಗಳೂರು,ಮಾ.3- ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಯನ್ನು ಹೆಚ್ಚಿಸಲು ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಪ್ರಮು ಖರಿಗೆ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.
ಬೆಂಗಳೂರು, ಮಾ.3- ಅಮೆರಿಕ-ಇಸ್ರೇಲ್ ದಾಳಿ ಹಿನ್ನೆಲೆಯಲ್ಲಿ ಇರಾನ್ ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡು ವಾಯುಪ್ರದೇಶ ಮುಚ್ಚಲ್ಪಟ್ಟ ಕಾರಣ ಅಬುಧಾಬಿಯಲ್ಲಿ ಸಿಲುಕಿದ್ದ ಸುಮಾರು 213 ಕನ್ನಡಿಗರು ನಿನ್ನೆ ರಾತ್ರಿ ಸುರಕ್ಷಿತವ
ಬೆಂಗಳೂರು, ಮಾ.3- ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣಾ ಮೀಸಲಾತಿ ಪಟ್ಟಿ ಸಿದ್ದಗೊಂಡಿದ್ದು, ಇಂದು ಸಂಜೆ ಇಲ್ಲವೇ ನಾಳೆ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ.5 ನಗರ ಪಾಲಿಕೆಗಳ 369 ವಾರ್ಡ್ಗಳ ಮೀಸಲಾತಿ ಪಟ್ಟಿ ಯನ್ನು ಸಿದ್ಧ
ಬೆಂಗಳೂರು,ಮಾ.3- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮದೇ ಪಕ್ಷದ ಶಾಸಕರ ಮೇಲೆ ನಂಬಿಕೆ ಇಲ್ಲದ ಕಾರಣ ಅವರ ಚಲನವಲನಗಳ ಬಗ್ಗೆ ಗುಪ್ತಚರ ವಿಭಾಗದ ಮೂಲಕ ಮಾಹಿತಿ ಕಲೆ ಹಾಕಲು ಮುಂದಾಗಿರಬಹುದೆಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವ
ದುಬೈ,ಮಾ.2-ಹಿಜ್ಬೊಲ್ಲಾ ವಿರುದ್ಧ ದಾಳಿ ಮುಂದುವರಿಸಿರುವ ಇಸ್ರೇಲಿ ಸೇನೆ ದಕ್ಷಿಣ ಲೆಬನಾನ್ಗೆ ನುಗ್ಗಿದೆ.ಹಿಜ್ಬೊಲ್ಲಾ ಉಗ್ರಗಾಮಿಗಳೊಂದಿಗೆ ಹೋರಾಟದ ನಡುವೆ ಲೆಬನಾನ್ನಲ್ಲಿ ನಮ ಸೈನಿಕರು ಕಾರ್ಯಾಚರಣೆ ನಡೆಸುತ್ತಿದೆ ಎಂದ
ಬೆಂಗಳೂರು,ಮಾ.3- ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ-ಪರೀಕ್ಷೆ 1ಕ್ಕೆ ಹಾಜರಾಗುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಜಾಲತಾಣದ ಶಾಲಾ ಲಾಗಿನ

32 C