ಮಲೇಬೆನ್ನೂರು : ಮಲೆನಾಡಿನಲ್ಲಿ ಮುಂಗಾರು ಮಳೆ ಶುಕ್ರವಾರದಿಂದ ಮತ್ತೆ ಜೋರಾಗಿದ್ದು, ತುಂಗಾ ಮತ್ತು ಭದ್ರಾ ನದಿಯಲ್ಲಿ ನೀರಿನ ಹರಿವು ಮತ್ತಷ್ಟು ಏರಿಕೆಯಾಗಿದೆ.
ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿ.ಇ.ಎಲ್.ಇಡಿ.ಗೆ ದಾಖಲಾತಿ ಪಡೆಯಲು ಇದೇ ದಿನಾಂಕ 31ರವರೆಗೆ ಆಫ್ಲೈನ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.
ನಗರದ ಗುಂಡಿ ವೃತ್ತದಲ್ಲಿ ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸುತ್ತಿರುವುದಕ್ಕೆ ಸಂಚಾರಿ ಹಸಿರು ಸೂಚಕದ ಸಮಯವನ್ನು 15 ಸೆಕೆಂಡಿಗೆ ನಿಗದಿ ಪಡಿಸಿರುವುದೇ ಮುಖ್ಯ ಕಾರಣವಾಗಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬಾಲಾಜಿ ನಗರದ ರಸ್ತೆಗಳು ಅಧಿಕ ಮಳೆಯಿಂದಾಗಿ ಕೆಸರು ಗದ್ದೆಯ ಸ್ವರೂಪ ತಾಳಿವೆ. ತಪ್ಪದೇ ಕಂದಾಯ ಕಟ್ಟಿಸಿಕೊಳ್ಳುವ ಪಾಲಿಕೆಯು, ರಸ್ತೆ ಸೌಲಭ್ಯ ಕಲ್ಪಿಸಲು ಕಣ್ಮುಚ್ಚಿ ಕುಳಿತಿದೆ.
ನಗರದ ಎಂಸಿಸಿ `ಬಿ' ಬ್ಲಾಕ್ನಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು.
ಕಾರ್ಗಿಲ್ ಯುದ್ಧದ 25 ನೇ ವಿಜಯೋತ್ಸವ ರಜತ ಸಂಭ್ರಮಾಚರಣೆ ಯನ್ನು ಎಸ್ಪಿವೈಎಸ್ಎಸ್ ವತಿಯಿಂದ ಶ್ರೀ ಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಮಠದಲ್ಲಿ ಅಗ್ನಿಹೋತ್ರ ಹೋಮದೊಂದಿಗೆ ಆಚರಿಸಲಾಯಿತು.
ದಾವಣಗೆರೆ ಲಯನ್ಸ್ ಕ್ಲಬ್ ವತಿಯಿಂದ ವೈದ್ಯರ ದಿನಾಚರಣೆ ಕಾರ್ಯಕ್ರಮವು ಲಯನ್ಸ್ ಭವನದಲ್ಲಿ ಇಂದು ಸಂಜೆ 7.45ಕ್ಕೆ ನಡೆಯಲಿದ್ದು, ಲಯನ್ಸ್ ಅಧ್ಯಕ್ಷ ಎಸ್.ಜಿ. ಉಳವಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ
ಭಾರತೀಯ ಜನತಾ ಪಾರ್ಟಿ ಅಲ್ಪ ಸಂಖ್ಯಾತರ ಮೋರ್ಚಾದ ವತಿಯಿಂದ ನಗರದ ಸೀತಮ್ಮ ಬಾಲಕಿಯ ಶಾಲೆಯಲ್ಲಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ 9ನೇ ಪುಣ್ಯತಿಥಿ ಅಂಗವಾಗಿ ಇಂದು ಬೆಳಿಗ್ಗೆ 10.30ಕ್ಕೆ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆ ಗಾರ ಕೆ.ವಿ ಪ್ರಭಾಕರ್ ಅವರು ಶನಿವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಇಂದು ಸಂಜೆ 4ಕ್ಕೆ ಹರಿಹರಕ್ಕೆ ಆಗಮಿಸಿ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿರುವ ಪತ್ರಿಕಾ ದಿನಾಚರ
25 ವರ್ಷದ ವಿಜಯೋತ್ಸವದ ಅಂಗವಾಗಿ ಭಾರತೀಯ ವೀರ ಯೋಧರಿಗೆ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ವೀರ ಯೋಧರಿಗೆ ಸೆಲ್ಯೂಟ್ ಸಲ್ಲಿಸಿ ನಾಗರಿಕರಿಗೆ ಸಿಹಿ ವಿತರಿಸಿ, ವಿಜಯೋತ್ಸವವನ್ನು ಆ
ಹೊನ್ನಾಳಿ : ತಾಲ್ಲೂಕಿನ ಹನುಮಸಾಗರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ನಾಗರಾಜ್ ನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿರುವು ದಾಗಿ ಚುನಾವಣಾಧಿಕಾರಿಯಾಗಿದ್ದ ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಡಿ.ಎಂ. ಷಣ್ಮುಖ ತಿಳಿಸಿದ್ದಾರೆ.
ತೊಟ್ಟಿಲು ತೂಗುವ ಕೈಗೆ ದೇಶ ಆಳುವ ಶಕ್ತಿ ಇದೆ. ಆದ್ದರಿಂದ ಮಹಿಳೆ ತನ್ನ ಸ್ವತಂತ್ರದ ವಿಚಾರದಲ್ಲಿ ಕುಗ್ಗದೇ ಕಡ್ಡಾಯವಾಗಿ ಶಿಕ್ಷಣ ಪಡೆದರೆ ಮಹಿಳಾ ಸಬಲೀಕರಣ ಆಗಬಹುದು ಎಂದು ಸಾಹಿತಿ ಡಾ.ಕೆ. ಷರೀಫಾ ತಿಳಿಸಿದರು.
ನರ ರೋಗಗಳಿಗೆ ಸಂಬಂಧಿಸಿದಂತೆ ಪಾರ್ಶ್ವವಾಯು ಕಾಯಿಲೆಯಿಂದ ಅನೇಕ ಜನರು ಸಾವನ್ನಪ್ಪಿದ್ದಾರೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ಅನೇಕ ಜನರು ಜೀವನವಿಡಿ ಅಂಗವೈಕಲ್ಯತೆ ಹೊಂದಿದ್ದಾರೆ, ಇದನ್ನು ತಡೆಯಲು ಮೆದುಳಿನ ಆರೋಗ್ಯ ಕಾ
ಮಲೇಬೆನ್ನೂರು : 7ನೇ ವಾರ್ಡ್ ನಲ್ಲಿರುವ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಶೌಚಾಲಯ ಹಾಗೂ ಅಡುಗೆ ಕೋಣೆಯು ಸತತ ಮಳೆಯಿಂದಾಗಿ ಬುಧವಾರ ಬೆಳಗಿನ ಜಾವ ಭಾಗಶಃ ಕುಸಿದು ಬಿದ್ದಿದೆ
ತಾಲ್ಲೂಕು ಕಕ್ಕರಗೊಳ್ಳ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶ್ರೀಮತಿ ಸಿ. ಆಶಾ ಸಿದ್ದೇಶ್ ಕೆ.ಆರ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಛಲವಾದಿ ಮಹಾಸಭಾದ ವತಿಯಿಂದ 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 75 ರಷ್ಟು ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ. 80 ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಾಡ
ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳ ಮಾಲೀಕರ ಜಿಲ್ಲಾ ಸಂಘದ ಅಧ್ಯಕ್ಷರಾಗಿ ಟಿ. ಎಸ್. ಕಿರಣ್, ಉಪಾಧ್ಯಕ್ಷರಾಗಿ ವಾಸಿಕ್, ಕಾರ್ಯದರ್ಶಿ ಆಗಿ ಮಹೇಶ್ವರಪ್ಪ, ಸಹ ಕಾರ್ಯದರ್ಶಿ ರುದ್ರೇಶ್, ಖಜಾಂಚಿಯಾಗಿ ಗಣೇಶ್ ಇವರು ಅವಿರೋಧ
ಮಲೇಬೆನ್ನೂರು : ಕಣ್ಣುಗಳು ನಮ್ಮ ದೇಹದ ಪ್ರಮುಖ ಇಂದ್ರಿಯಗಳಾಗಿವೆ. ಕಣ್ಣುಗಳಲ್ಲಿನ ಸಮಸ್ಯೆಯು ವ್ಯಕ್ತಿಗಳ ಆರೋಗ್ಯದ ಮೇಲೂ ಸಹ ಪರಿಣಾಮ ಬೀರಬಹುದು. ಕಣ್ಣಿನ ಗಾಯ, ಕಣ್ಣಿನ ಕಾಯಿಲೆಗಳ ಬಗ್ಗೆ ನಿರ್ಲಕ್ಷ್ಯ ವಹಿಸದೇ ತಕ್ಷಣಕ್ಕೆ ನ
ಕೊಟ್ಟೂರು : ತಾಲ್ಲೂಕಿನ ಉಜ್ಜಿನಿ ಗ್ರಾಮ ಪಂಚಾಯತಿಯ ಬೈರದೇವರ ಗುಡ್ಡದ ಸದಸ್ಯ ಚಂದ್ರಪ್ಪ ಪೈಪ್ಲೈನ್ ರಿಪೇರಿ ಮಾಡಿದ ಕೆಲಸಕ್ಕೆ ಹಣ ಕೊಡದೇ ಸತಾಯಿಸುತ್ತಿರುವ ಪಿಡಿಒ ಜಯಮ್ಮನವರ ವಿರುದ್ಧ ಗ್ರಾಮ ಪಂಚಾಯತಿಯಲ್ಲೆ ಹಾಸಿಗೆ ಸಮ
ಹರಿಹರ : ಜಮಾತೆ ಇಸ್ಲಾಂ ಹಿಂದ್ ಹರಿಹರ ಘಟಕದಿಂದ ಸ್ಥಳೀಯ ಪ್ರಶಾಂತ ನಗರದ ಮಸ್ಜಿದ್ - ಎ - ಅಲಿ ಮಸೀದಿಯಲ್ಲಿ ಇಂದು ಆಯೋಜಿಸಿದ್ದ ‘ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆಯಿತು.
ಭದ್ರಾ ಅಚ್ಚುಕಟ್ಟಿನ 2024-25 ನೇ ಸಾಲಿನ ಮುಂಗಾರು ಬೆಳೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನಿಸಲು ಭದ್ರಾ 85 ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಇದೇ ದಿನಾಂಕ 29 ರ ಸೋಮವಾರ ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿ
ಷೇರು ಮಾರುಕಟ್ಟೆಯಲ್ಲಿ ಉತ್ತಮ ಲಾಭ ಮಾಡಬಹುದೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಆನ್ಲೈನ್ ಮೂಲಕ 1.35 ಕೋಟಿ ರೂ. ವಂಚಿಸಿದ ಘಟನೆ ನಗರದಲ್ಲಿ ನಡೆದಿದೆ.
This content is restricted.
ಭಗತ್ ಸಿಂಗ್ ನಗರದ ಅಂಜುಮನ್ ಶಾಲೆ ಬಳಿ ಬುಧವಾರ ರಾತ್ರಿ 11.15ರ ವೇಳೆ ವ್ಯಕ್ತಿಯೊಬ್ಬರ ಸುಲಿಗೆ ನಡೆದಿದ್ದು, ತಲೆ ಮೇಲೆ ಕಲ್ಲು ಹಾಕಿ ಕೊಲೆಗೂ ಯತ್ನಿಸಲಾಗಿದೆ. ಈ ಕುರಿತು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿ ನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ.
ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ ನಗರದ ಮಹಿಳೆಯರು ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗೆ ಈಚೆಗೆ ಮದರ್ ಥೆರೆಸಾ ಮತ್ತು ಡಾ. ಬಿ.ಸಿ. ರಾಯ್ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಗರದಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಇಲ್ಲಿನ ಚಾಣಕ್ಯ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿ ಸಾದತ್ ಮಹಮ್ಮದ್ ಅವರು ಕಾಟಾ ಮತ್ತು ಕುಮುಟೆ ಈ ಎರಡು ವಿಭಾಗದಲ್ಲಿ
ಹರಿಹರ : ನಗರದ ಹೊಸಭರಂಪುರ ಬಡಾವಣೆಯ ನೂರ ಎಂಟು ಲಿಂಗೇಶ್ವರ ದೇವಸ್ಥಾನ ಹಿಂಬದಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇದೇ ದಿನಾಂಕ 29 ರ ಸೋಮವಾರ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಆಡಿ ಕೃತ್ತಿಕ ಪೂಜೆ ನಡೆಯಲಿದ
ಜಿಲ್ಲೆಯಲ್ಲಿ ತೊಗರಿ ಬೆಳೆಯ ವಿಸ್ತರಣೆ ಮುಂಗಾರಿನಲ್ಲಿ ಹೆಚ್ಚಾಗಿದೆ. ತೊಗರಿ ಅಂತರ ಬೆಳೆಯಾಗಿ ಮೆಕ್ಕೆಜೋಳ, ಅಡಿಕೆ ಹಾಗೂ ಇತರೆ ಬೆಳೆಗಳಲ್ಲಿ ಬೆಳೆಯಲಾಗಿದೆ ಈ ನಿಟ್ಟಿನಲ್ಲಿ ತೊಗರಿಯ ಇಳುವರಿ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ
ಹರಿಹರ : ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ದಾರ್ಶನಿಕ ಹಡಪದ ಅಪ್ಪಣ್ಣ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಮಲೇಬೆನ್ನೂರು : ಹಸು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಮಲೇಬೆನ್ನೂರು ಪೊಲೀಸರು ಬಂಧಿಸಿದ್ದಾರೆ.
ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಾಡಿದ್ದು ದಿನಾಂಕ 27ರಂದು ಬೀದರ್ನ ಡಾ.ಚನ್ನಬಸವ ಪಟ್ಟದೇವರ ರಂಗ ಮಂದಿರ ಹಾಗೂ ಬರುವ ಆಗಸ್ಟ್ 3ರಂದು ದಾವಣಗೆರೆ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿ ಕೊಳ್ಳಲಾಗಿದೆ ಎಂದು ಕ
ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 2024ನೇ ಸಾಲಿನ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಲಿಖಿತ ಪರೀಕ್ಷೆಗಳು ನಾಡಿದ್ದು ದಿನಾಂಕ 27 ಮತ್ತು 28ರಂದು ನಡೆಯಲಿವೆ
ರಾಣೇಬೆನ್ನೂರು : ಇಲ್ಲಿನ ಶ್ರೀರಾಮ ನಗರದ ಸ್ನೇಹದೀಪ ಅಂಧ ಅಂಗವಿಕಲರ ಸಂಸ್ಥೆಯಲ್ಲಿ ಶನಿವಾರ ಸಂಸ್ಥೆಯ 8ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಉಪಸಭಾಪತಿ ರುದ್ರಪ್ಪ ಲಮಾಣಿ ಉದ್ಘಾಟಿಸಿದರು.
ಚಿತ್ರದುರ್ಗ : ದಾವಣಗೆರೆಯ ಹಿರಿಯ ರಂಗಭೂಮಿ ಕಲಾವಿದ ಚಿಂದೋಡಿ ಶಂಭುಲಿಂಗಪ್ಪ ಅವರ ಶ್ರೀ ಗುರು ವಾದ್ಯ ವೃಂದದಿಂದ ಚಿತ್ರದುರ್ಗದ ತ.ರಾ.ಸು ರಂಗಮಂದಿರದಲ್ಲಿ ನಿನ್ನೆ ನಡೆದ ನಾಟಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ನಗರದ ಬಿ.ಕೆ. ಗಣ
ಸ್ಥಳೀಯ ಪಿ.ಜೆ. ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಜಯತೀರ್ಥರ ಆರಾಧನೆ ಮಹೋತ್ಸವವು ಜರುಗಿತು.
ಕರ್ನಾಟಕ ಸಾಹಿತ್ಯ ಅಕಾಡೆಮಿ, ಜೆ.ಹೆಚ್. ಪಟೇಲ್ ಫೌಂಡೇಷನ್, ಕರುಣಾ ಜೀವ ಕಲ್ಯಾಣ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಶಿರಮಗೊಂಡನ ಹಳ್ಳಿಯ ಅನ್ಮೋಲ್ ಪಬ್ಲಿಕ್ ಸ್ಕೂಲ್ ಅಂಡ್ ಕಾಲೇಜಿನಲ್
ಪಿ.ಬಿ. ರಸ್ತೆಯ ಪೂಜಾ ಹೋಟೆಲ್ ಎದುರು, ಸೊಸೈಟಿ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಇರುವ ಮಳಿಗೆಗಳ ಮುಂಭಾಗದ ಪಾರ್ಕಿಂಗ್ನಲ್ಲಿ ಮಳೆ ನೀರು ಹರಿಯದೇ ಕೆಸರು ಗದ್ದೆಯಂತಾಗಿದೆ.
ಹಾವೇರಿಯ ಶಿವಬಸವ ಕಲ್ಯಾಣ ಮಂಟಪದಲ್ಲಿ ಈಚೆಗೆ ನಡೆದ 18ನೇ ಶರಣ ಕಮ್ಮಟದಲ್ಲಿ ಹಾಗೂ ಜಯದೇವಪುರದಲ್ಲಿ ನಡೆದ ಜಯವಿಭವ ಸ್ವಾಮಿಗಳ ಸಂಸ್ಮರಣೆ ಕಾರ್ಯಕ್ರಮದಲ್ಲಿ ಚಿತ್ರಿಕಿ ಶಿವಕುಮಾರ್ ಅವರು ಬಸವಣ್ಣನವರ ವಚನ ಹಾಗೂ ಪಂಚಾಕ್ಷರಿ ಗವಾ
ಎಆರ್ಜಿ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಬೆಳಗ್ಗೆ 11ಕ್ಕೆ ಸಾಂಸ್ಕೃತಿಕ ಕ್ರೀಡಾ, ಎನ್ಎಸ್ಎಸ್, ಎನ್ಸಿಸಿ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.
ಆಷಾಢ ಮಾಸದ ಕಡೇ ಶುಕ್ರವಾರವಾದ ಇಂದು ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದ ಟ್ರಸ್ಟ್ ಹಾಗೂ ಗ್ರಾಮದ ವತಿಯಿಂದ ಅಜ್ಜಿ ಹಬ್ಬವನ್ನು ಏರ್ಪಡಿಸಲಾಗಿದೆ. ಮನೆಯಲ್ಲಿ ಪೂಜೆ ಮಾಡಿದ (ಅಜ್ಜಿ, ಅಮ್ಮ) ಅಜ್ಜಿ ಕುಡಿಕೆಯನ್ನು ರಾತ್ರಿ 9 ರೊಳ
ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಂಬಿಎ ವಿಭಾಗದಲ್ಲಿ ಪಿಜಿಸಿಇಟಿ ಉಚಿತ ಕಾರ್ಯಾಗಾರ ಇಂದು ಮತ್ತು ನಾಳೆ ನಡೆಯಲಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ರೈತರ ನಿರೀಕ್ಷೆಗಳನ್ನು ಹುಸಿಗೊಳಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಬಲ್ಲೂರು ರವಿಕುಮಾರ್ ಟೀಕಿಸಿ
ಹರಿಹರ : ಸೊಸೈಟಿಯ ಅಭಿವೃದ್ಧಿಗೆ ನಿಸ್ವಾರ್ಥ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ನನಗೆ ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದರಿಂದ ಸೊಸೈಟಿ ಇನ್ನಷ್ಟು ಪ್ರಗತಿ ಸಾಧಿಸಲು ಪ್ರಾಮಾಣಿಕ ಪ್ರಯತ್ನ ಮಾಡುವು
ಹರಪನಹಳ್ಳಿ : ಪಟ್ಟಣದ ಅಂಬ್ಲಿ ದೊಡ್ಡ ಭರ್ಮಪ್ಪ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಶ್ರಮದಾನ ಕಾರ್ಯ ನಡೆಯಿತು.
ಗೋಣಿವಾಡದ ಶ್ರೀ ಸೋಮೇಶ್ವರ ವಸತಿಯುತ ವಿದ್ಯಾಲಯ ಹಾಗೂ ಸರ್.ಎಂ.ವಿ. ಎಲೈಟ್ ಒಲಂಪಿಯಾಡ್ ಶಾಲೆಯಲ್ಲಿ ಅರ್ಥಪೂರ್ಣವಾಗಿ ಗುರು ಪೂರ್ಣಿಮೆ ಆಚರಿಸಲಾಯಿತು.
ಹೊನ್ನಾಳಿ : ಪುರಸಭೆ ವ್ಯಾಪ್ತಿಯ ಖಾಲಿ ನಿವೇಶನದಲ್ಲಿ ಅನಗತ್ಯವಾಗಿ ಬೆಳದಿರುವ ಗಿಡ-ಗಂಟಿಗಳು ಮತ್ತು ಜಾಲಿಗಿಡಗಳನ್ನು ತೆರವುಗೊಳಿಸುವಂತೆ ನಿವೇಶನಗಳ ಮಾಲೀಕರಿಗೆ ಪುರಸಭೆ ಮುಖ್ಯಾಧಿಕಾರಿಗಳು ಸೂಚಿಸಿದ್ದಾರೆ.
ಗುರುಪೂರ್ಣಿಮೆ ಎಂಬುದು ಕೇವಲ ಒಂದು ದಿನಕ್ಕೆ ಸೀಮಿತವಾಗದಿರಲಿ. ಪ್ರತಿ ನಿತ್ಯವೂ ಗುರುಪೂರ್ಣಿಮೆ ಆಗಿರಬೇಕು ಎಂದು ತಾಲ್ಲೂಕಿನ ಅಣಜಿ ಇಂದಿರಾಗಾಂಧಿ ವಸತಿ ಶಾಲೆಯ ವಿಜ್ಞಾನ ಶಿಕ್ಷಕಿ ಬಿ.ಆರ್. ಸುಜಾತ ಹೇಳಿದರು.
ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಅವರು ಇಂದು ನಗರದ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಕೆ.ಎಸ್. ಗೋವಿಂದರಾಜ್ ಮತ್ತು ಪ್ರ
ಹರಿಹರ : ಶಾಲೆಯಲ್ಲಿ ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಮತ್ತು ಶಾಂತಿಯುತ ವಾಗಿ ನಡೆದುಕೊಳ್ಳುವುದ್ಕಕೆ ದೈಹಿಕ ಶಿಕ್ಷಣದ ಪಾತ್ರ ಹೆಚ್ಚು ಪ್ರಾಮುಖ್ಯತೆ ಹೊಂದಿರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಹೇಳಿದ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಹುಜನ ಸಮಾಜ ಸೇವಾ ಸಂಘ, ಇಂದಿರಾಗಾಂಧಿ ವಸತಿ ಶಾಲೆ (ಕೊಂಡಜ್ಜಿ) ಇವರ ಸಹಯೋಗದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಕೊಂಡಜ್ಜಿಯಲ್ಲಿ ಸಂಸ್ಕೃತಿ-ಸಂಭ್ರಮದ ಅಂಗವಾಗಿ ಹೆಗ್ಗೆರೆ ರಂಗಪ್ಪ ಮತ್ತು ಸಂಗಡಿ
ಬಸವ ಬಳಗ, ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ ಹಾಗೂ ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ಇಂದು ಸಂಜೆ 5.30 ಕ್ಕೆ ಸರಸ್ವತಿ ಬಸವ ಬಳಗದ ಆವರಣದಲ್ಲಿ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಹಮ್ಮಿ
ಹರಿಹರ : ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರುಗಳ ಬಳಿ ಚಿಕಿತ್ಸೆ ಪಡೆಯಲು ಬರುವ ರೋಗಿಗಳಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಯಲ್ಲಿ ಔಷಧಿಗಳು ಇದ್ದರೂ ಸಹ ಔಷಧಿಗಳನ್ನು ಪ್ರತ್ಯೇಕ ಔಷಧಿ (ಖಾಸಗಿ) ಅಂಗಡಿಗಳಿಂದ ತರಲ
ಸ್ವಚ್ಛ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು ಎಸ್ಹೆಚ್ಜಿ, ಸರ್ಕಾರೇತರ ಸಂಸ್ಥೆ ಎನ್ಜಿಓ ಸದಸ್ಯರ ನೇಮಕಾತಿಗಾಗಿ ಆಸಕ್ತಿಯುಳ್ಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ನಗರದ ಮಹಿಳಾ ಸೇವಾ ಸಮಾಜ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಎ.ವಿ. ಕಮಲಮ್ಮ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕ ಪ್ರವೀಣ್ ಕಮ್ಮಾರ ಅವರು ತಮಿಳುನಾಡಿನ ಅಣ್ಣಾಮಲೈ ಯೂನಿವರ್ಸಿಟಿಯಿಂದ ಪಿಹೆಚ್ಡಿ ಪದವಿ ಪಡೆದಿದ್ದಾರೆ.
ಮಲೇಬೆನ್ನೂರು : ಸತತ ಮಳೆಯಿಂದಾಗಿ ಪಟ್ಟಣದಲ್ಲಿ ಹಾಯ್ದು ಹೋಗಿರುವ ಶಿವಮೊಗ್ಗ ಹೆದ್ದಾರಿಯಲ್ಲಿ ಬಿದ್ದಿರುವ ದೊಡ್ಡ - ದೊಡ್ಡ ಗುಂಡಿಗಳನ್ನು ಮುಚ್ಚುವ ಕೆಲಸಕ್ಕೆ ಗುರುವಾರ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.
2024-25ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯ 30ನೇ ವಾರ್ಡ್ ಆವರಗೆರೆ ಮನೆ-ಮನೆಗೆ ತೆರಳಿ ಇಂದು ಸರ್ವೆ ನಡೆಸಲಾಯಿತು.
ಜಿಲ್ಲೆಯಲ್ಲಿ ಬೀಳುತ್ತಿರುವ ಉತ್ತಮ ಮಳೆ ರೈತರ ಹರ್ಷ ಇಮ್ಮಡಿಸಿದೆ. ಕೃಷಿ ಚಟುವಟಿಕೆಗಳು ಬರದಿಂದ ಸಾಗುತ್ತಿವೆ.
ಕಳಪೆ ಕಾಮಗಾರಿಯಿಂದ 22 ಕೆರೆಗಳ ಏತ ನೀರಾವರಿ ಯೋಜನೆ ವಿಫಲಗೊಂಡಿದ್ದು, ಕೂಡಲೇ ಹೊಸ ಪೈಪ್ ಲೈನ್ ಕಾಮಗಾರಿ ನಡೆಸಿ ಕೆರೆಗಳಿಗೆ ನೀರು ತುಂಬಿಸಿ ರೈತರಿಗೆ ನೆರವಾಗಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.
ಹರಿಹರ ತಾಲ್ಲೂಕಿನ ಮಹತ್ವಾಕಾಂಕ್ಷೆಯ ಭೈರನಪಾದ ಏತ ನೀರಾವರಿ ಯೋಜನೆ ಜಾರಿಗೊಳಿಸಲು ಯೋಜನೆಯ ಪೂರ್ಣ ಡಿಪಿಆರ್ ಸಿದ್ದಪಡಿಸಿ, ವರದಿ ಸಲ್ಲಿಸುವಂತೆ ಮತ್ತು ಅದಕ್ಕಾಗಿ 2.15 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಕರ್ನಾಟಕ ನೀರಾವರಿ
ಕಳೆದ 10-15 ದಿನಗಳಿಂದ ಬೀಳುತ್ತಿರುವ ಮುಂಗಾರು ಮಳೆಯಿಂದಾಗಿ ಕೊಮಾರನಹಳ್ಳಿ ಮತ್ತು ಕೊಪ್ಪ ಸಮೀಪದ ಗುಡ್ಡಗಳು ಹಸಿರಿನಿಂದ ಕಂಗೊಳಿಸುತ್ತಿದ್ದು, ರಸ್ತೆ ಪ್ರಯಾಣಿಕರ ಕಣ್ಮನ ಸೆಳೆಯುತ್ತಿವೆ...
This content is restricted.
ಗುಂಡಿ ಮಹಾದೇವಪ್ಪ ಶಾಲೆಯ ಹಿರಿಯ ವಿದ್ಯಾರ್ಥಿಗಳಿಂದ ನಗರದ ಕನ್ನಡ ಭವನದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಗುರು ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಗುವಿಗೆ ತಂದೆ-ತಾಯಿಯರು ರಕ್ತ ಸಂಬಂಧಿಗಳಾದರೆ, ಗುರು ಶಿಷ್ಯನಿಗೆ ಭಾವ ಸಂಬಂಧಿ ಎಂದು ರಾಮಕೃಷ್ಣ ಆಶ್ರಮದ ಕಾರ್ಯದರ್ಶಿ ಸ್ವಾಮಿ ತ್ಯಾಗೀಶ್ವರಾನಂದಜೀ ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ್ ಕರೆಣ್ಣವರ ಆಜಾದ್ ನಗರದ ವೆಂಕಾಭೋವಿ ಕಾಲೋನಿಯ ಅಂಗನವಾಡಿ ಕೇಂದ್ರಗಳಿಗೆ ಮೊನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಲ್ಲ
ಸರ್ಕಾರ ಅನೇಕ ಮಹನೀಯ ಜಯಂತಿಯನ್ನು ಆಚರಿಸುತ್ತಿದ್ದು ಸಮಾಜದ ಒಳತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಸೇವೆ ಹಾಗೂ ತ್ಯಾಗ ಮಾಡಿದವರು ಮಾತ್ರ ಜನಮಾನಸದಲ್ಲಿ ಉಳಿಯಲು ಸಾಧ್ಯವೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತ
ಟ್ರ್ಯಾಕ್ಟರ್ ಗಳನ್ನು ವಾಣಿಜ್ಯ ಉಪಯೋಗಕ್ಕೆ ಬಳಕೆ ಮಾಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು, ಈ ಬಗ್ಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಜೆಡಿಎಸ್ ಮುಖಂಡ ಎಂ.ಎನ್
ಫೇಸ್ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಬ್ಯುಸಿನೆಸ್ ಮಾಡುವ ನೆದಲ್ಲಿ ತಾಲ್ಲೂಕಿನ ಮೋಟೆ ಬೆನ್ನೂರು ಯೋಗ ಶಿಕ್ಷಕ ರೊಬ್ಬರಿಗೆ ಬರೋಬ್ಬರಿ 30 ಲಕ್ಷ ರೂ. ವಂಚಿಸಿದ ಕುರಿತು ಇಲ್ಲಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಬುಧವ
ಇಲ್ಲಿನ ಭಗತ್ ಸಿಂಗ್ ನಗರದ (ಪೊಲೀಸ್ ಕ್ವಾರ್ಟ್ರಸ್ ಹಿಂಭಾಗ) 2ನೇ ಕ್ರಾಸ್ ನ ಮನೆಯೊಂದರಲ್ಲಿ ಕಳ್ಳತನ ಮಾಡಿರುವ ಕಳ್ಳರು 5.08 ಲಕ್ಷ ರೂ. ಚಿನ್ನ, ಬೆಳ್ಳಿ ಆಭರಣ ಸೇರಿದಂತೆ ವಸ್ತುಗಳನ್ನು, ಆಸ್ತಿ ದಾಖಲೆಗಳನ್ನು ದೋಚಿ ಪರಾರಿ ಯಾಗಿದ್
ಗುರುಬಸಮ್ಮ ವಿ. ಚಿಗಟೇರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಹಾಗೂ ಶಿವಣ್ಣ ಚಿಗಟೇರಿ ಶಿಶುವಿಹಾರದ ವತಿಯಿಂದ ನರಸರಾಜ ರಸ್ತೆಯ ಗುರುಬಸಮ್ಮ ವಿ. ಚಿಗಟೇರಿ ಶಾಲಾ ಆವರಣದಲ್ಲಿ `ವಿಭವ ವಿಕಾಸ 2024-25' ವಿದ್ಯಾರ್ಥಿ ಸಂ
ಯಕ್ಷರಂಗ, ಕರಾವಳಿ ಮಿತ್ರ ಮಂಡಳಿ, ದೃಶ್ಯ ಕಲಾ ಮಹಾವಿದ್ಯಾಲಯ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸಂಜೆ 6 ಗಂಟೆಗೆ ದೃಶ್ಯ ಕಲಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ಯಕ್ಷಗಾನ ಪ್ರದರ್ಶನದ ಉದ್ಘಾಟನಾ ಸಮಾರಂಭ ನಡೆಯಲಿದೆ.
ಬಸವ ಬಳಗ, ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ ಹಾಗೂ ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ಇದೇ ದಿನಾಂಕ 26 ರಂದು ಸಂಜೆ 5.30 ಕ್ಕೆ ಸರಸ್ವತಿ ನಗರದ ಬಸವ ಬಳಗದ ಆವರಣದಲ್ಲಿ ಉಪನ್ಯಾಸ ಮತ್ತು ಸಂವಾದ
ಜುಲೈ 25 ರಂದು, ವಿಶ್ವ ಐವಿಎಫ್ ದಿನಾಚರಣೆ ಮತ್ತು ಮೊದಲ ಟೆಸ್ಟ್-ಟ್ಯೂಬ್ ಮಗುವಾದ ಲೂಯಿಸ್ ಬ್ರೌನ್ ಹುಟ್ಟುಹಬ್ಬದ ಪ್ರಯುಕ್ತ, ಪುನರುತ್ಪತ್ತಿ ಎಂಡೊಕ್ರಿನಾಲಜಿ ಮತ್ತು ಸಂತಾನ ಲಾಭಕ್ಕೆ ಸಂಬಂಧಿಸಿದ ಕ್ಷೇತ್ರದಲ್ಲಿ ಆದ ವೈಜ್ಞಾನ
2024-25ನೇ ಸಾಲಿನ ಬಜೆಟ್ ನಲ್ಲಿ ರೈಲ್ವೆಗೆ 2,62,200 ಲಕ್ಷ ಕೋಟಿ ರೂ.ಗಳ ವಿನಿಯೋಗ ಮಾಡಲಾಗಿದ್ದು, ಇದರಲ್ಲಿ ಭಾರತೀಯ ರೈಲ್ವೆಯ ಸುರಕ್ಷತೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ 1,09,000 ಕೋಟಿ ರೂ. ಮೀಸಲಿಡಲಾಗಿದೆ
ಐಟಿಐ ಪ್ರವೇಶಕ್ಕಾಗಿ ಆಫ್ಲೈನ್ ಮುಖಾಂತರ ಪ್ರವೇಶ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿ ಗ್
ಕೃತಕ ಬುದ್ಧಿಮತ್ತೆಯು ನಮ್ಮ ಹಾದಿಯಲ್ಲಿ ಎಷ್ಟೇ ಪ್ರಬಲವಾಗಿ ಬಂದರೂ ನಮ್ಮ ಸಾಂಪ್ರದಾಯಿಕ ಕೌಶಲ್ಯಗಳಿಗೆ ಅವು ಸಾಟಿಯಲ್ಲ, ಸಾಮಾಜಿಕ ಸಂಪರ್ಕ ಹಾಗೂ ನಿರಂತರ ಅಧ್ಯಯನದಿಂದ ಸಾಂಪ್ರದಾಯಿಕ ಕೌಶಲ್ಯ ಬರುತ್ತದೆ
ಕೃಷಿಗೆ ಪ್ರತ್ಯೇಕ ಮುಂಗಡ ಪತ್ರ ರೂಪಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆಯಿಂದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿ, ನಂತರ
ಮಲೇಬೆನ್ನೂರು ಪಟ್ಟಣದ ಆಶ್ರಯ ಕಾಲೋನಿ ಬಳಿಯ ಗುಡ್ಡದಲ್ಲಿರುವ ತೊಟ್ಟಿಲು ಆಲದ ಮರದ ಚೌಡಮ್ಮನ ಪರವು ಮಂಗಳವಾರ ಶ್ರದ್ಧಾ-ಭಕ್ತಿಯಿಂದ ಸಂಭ್ರಮದೊಂದಿಗೆ ಅಪಾರ ಭಕ್ತರ ಸಮ್ಮುಖದಲ್ಲಿ ಜರುಗಿತು.
ಮಲೇಬೆನ್ನೂರು : ಶರಣರಿಗೆ ಬಾಹ್ಯ ಆಡಂಬರ ಬೇಕಿಲ್ಲ. ಅಂತರಂಗದ ಆಸಕ್ತಿ ಅಗತ್ಯವಿದೆ ಎಂದು ಶಿಕಾರಿಪುರ ಬಸವಾಶ್ರಮದ ಶರಣಾಂಬಿಕೆ ತಾಯಿ ಅಭಿಪ್ರಾಯಪಟ್ಟರು.
ಮಲೇಬೆನ್ನೂರು : ನಿಮ್ಮ ಬಗ್ಗೆ ನಿಮಗೇ ಹೆಮ್ಮೆ ಅನಿಸುವಂತೆ ನಡೆದುಕೊಳ್ಳಿ ಓದಿ, ಸಾಧಿಸಿ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ಸ್ವಾಮಿ ಶರಣು ಶರಣಾರ್ಥಿ ಆತ್ಮವಿಶ್ವಾಸ ತುಂಬಿದರು.
ಹರಿಹರ : ತಾಲ್ಲೂಕಿನಲ್ಲಿ ಏ. 1ರಿಂದ ಇದೇ ತಿಂಗಳ 23 ರವರೆಗೆ ಸುರಿದ ಅತಿ ಹೆಚ್ಚು ಮಳೆಯಿಂದಾಗಿ ವಿವಿಧ ಗ್ರಾಮಗಳ 24 ಮನೆಗಳಿಗೆ ಹಾನಿಯಾಗಿದ್ದು, ಒಟ್ಟು 23 ಲಕ್ಷದ 85 ಸಾವಿರ ರೂಪಾಯಿ ನಷ್ಟವಾಗಿದೆ ಎಂದು ತಹಶೀಲ್ದಾರ್ ಗುರುಬಸವರಾಜ್ ತಿಳಿ
ಸ್ವಪ್ನ ಎಜುಕೇಶನ್ ಟ್ರಸ್ಟ್ ವತಿಯಿಂದ ಶೀಘ್ರದಲ್ಲೇ ಸರ್ವ ಸಮಾಜ ಬಾಂಧವರ ವಧು-ವರರ ಸಮಾವೇಶ ನಡೆಯಲಿದೆ.
ಕೇಂದ್ರ ಸರ್ಕಾರದ ಬಜೆಟ್ ಅಭಿವೃದ್ಧಿಗೆ ಪೂರಕವಾಗಿದ್ದು, ಹಣದುಬ್ಬರ ನಿಯಂತ್ರಿಸುವಲ್ಲಿ ಯಶಸ್ವಿಯಾಗುವ, ಉತ್ತಮ ಆರ್ಥಿಕತೆಗೆ ಪೂರಕವಾಗಿರುವ ಬಜೆಟ್ ಆಗಿದೆ ಎಂದು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಜಿ.ಎಸ್.ಶ
ಹೂವಿನಹಡಗಲಿ : ಅಂಚೆ ಕಚೇರಿ ಕಟ್ಟಡ ನಿರ್ಮಾಣಕ್ಕೆ ಖಾಲಿ ನಿವೇಶನ ಲಭ್ಯವಿದ್ದು, ನವಂಬರ್ ತಿಂಗಳ ದೀಪಾವಳಿಯಂದು 2 ಕೋಟಿ ರೂ.ಗಳ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಂಸದ ಈ. ತುಕಾರಾಮ್ ತಿಳಿಸ
ಹರಿಹರ : ಬಿಸಿಯೂಟ ತಯಾರಕ ಕಾರ್ಮಿಕರು, ಸಮಾಜದಲ್ಲಿನ ಮೌಢ್ಯತೆ ಹೋಗಲಾಡಿಸಿ, ವೈಚಾರಿಕತೆ ಬಿತ್ತುವ ಕೆಲಸ ಮಾಡಬೇಕು ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕರೂ, ನಿವೃತ್ತ ಪ್ರಾಧ್ಯಾಪಕರೂ ಆದ ಪ್ರೊ. ಎ.ಬಿ. ರಾಮಚಂದ್ರಪ್ಪ ಅಭಿ
ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ಭದ್ರಾ ಒಳ ಹರಿವು ಇಂದು ಮತ್ತಷ್ಟು ಇಳಿಕೆ ಆಗಿದೆ. ಭದ್ರಾ ಜಲಾಶಯಕ್ಕೆ ನಿನ್ನೆ 20 ಸಾವಿರ ಕ್ಯೂಸೆಕ್ಸ್ ಇದ್ದ ಒಳ ಹರಿವು ಬುಧವಾರ 15,383 ಸಾವಿರ ಕ್ಯೂಸೆಕ್ಸ್ಗೆ ಇಳ
ದಾವಣಗೆರೆ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಡಿ ದರ್ಜೆ ನೌಕರರಿಗೆ ಗುತ್ತಿಗೆದಾರರು ಸರಿಯಾಗಿ ವೇತನ, ವಿವಿಧ ಸೌಲಭ್ಯ ನೀಡದೆ ಹಗಲು ದರೋಡೆ ಮಾಡುತ್ತಿದ್ದಾರೆ
ಚಿತ್ರದುರ್ಗ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಅವರಿಗೆ ಹಣ ದುರುಪಯೋಗ ಆರೋಪದ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಕ್ಲೀನ್ಚಿಟ್ ನೀಡಿದೆ.
ಮಳೆಗಾಲ ಬಂತೆಂದರೆ ಮನೆಯ ಮೂಲೆಯಲ್ಲಿದ್ದ ಛತ್ರಿಗಳು ಧೂಳು ಕೊಡವಿಕೊಂಡು ಅರಳುತ್ತವೆ. ಇತ್ತ ರಸ್ತೆ ಬದಿಯಲ್ಲೂ ಬಣ್ಣದ ಕೊಡೆಗಳು ಆಕರ್ಷಿಸುತ್ತವೆ.