ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು. ಹೊಸ ವರ್ಷದ ಮೊದಲ ದಿನದಂದೇ ಹೊಸ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾ
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಅತಿ ಹೆಚ್ಚು ಪ್ರವಾಸಿಗರು ಆಗಮಿಸುವ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಪೊಲೀಸರು, ಜಿಲ್ಲಾಡಳಿತ ಕೈಗೊಂಡಿದೆ. ಪ್ರ
ನಮ್ಮ ಉಳಿವಿಗೆ ನೀರು ಎಷ್ಟು ಮುಖ್ಯ ಎಂದು ನಮಗೆಲ್ಲರಿಗೂ ತಿಳಿದಿದೆ. , “ಸ್ವಲ್ಪ ನೀರು ಕುಡಿಯುವುದರಿಂದ ದೇಹಕ್ಕೆ ಶಕ್ತಿ ಬರುತ್ತದೆ” ಮತ್ತು ಅದೇ ನೀರನ್ನು ತಪ್ಪಾಗಿ ಕುಡಿಯುವುದರಿಂದ ಅನೇಕ ರೋಗಗಳು ಬರುತ್ತವೆ ಎಂದು ನಿಮಗೆ ತಿ
ಇಡೀ ಜಗತ್ತು ಹಬ್ಬದ ವಾತಾವರಣದಲ್ಲಿದ್ದರೂ, ಕೆಲವು ದೇಶಗಳಲ್ಲಿ ಆ ದಿನದಂದು ಯಾವುದೇ ಸೆಲೆಬ್ರೇಷನ್ ಇರುವುದಿಲ್ಲ. ಹೌದು. ಜನವರಿ 1 ಅನ್ನು ಹೊಸ ವರ್ಷವೆಂದು ಎಲ್ಲರೂ ಪರಿಗಣಿಸುತ್ತಾರೆ, ಆದರೆ ಈ ದೇಶಗಳು ತಮ್ಮದೇ ಆದ ಕ್ಯಾಲೆಂಡರ್ಗಳ
ಬೆಂಗಳೂರು: ಶ್ರಮಿಕರಿಗೆ ರಿಯಾಯಿತಿ ದರದಲ್ಲಿ ನಿವೇಶನ, ಮನೆ ನೀಡಲು ಕರ್ನಾಟಕ ಗೃಹ ಮಂಡಳಿ ಮುಂದಾಗಿದ್ದು, ರಾಜ್ಯಾದ್ಯಂತ ಒಂದು ಲಕ್ಷ ನಿವೇಶನ, 10,000 ಮನೆಗಳನ್ನು ನೀಡುವ ಮಹತ್ವದ ಯೋಜನೆ ಕೈಗೊಂಡು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ
ಬೆಂಗಳೂರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹೊಸ ವರ್ಷದ ಸಂಭ್ರಮ-2026ರ ಅಂಗವಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು
ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಯಾಗಿ ಎರಡೂವರೆ ವರ್ಷವಾಗಿದ್ದು ಯೋಜನೆಯ ದುರ್ಬಳಕೆ ತಡೆಯಲು ಸಾರಿಗೆ ಇಲಾಖೆ ಸ್ಮಾರ್ಟ್ ಕಾರ್ಡ್ ನೀಡಲು ಮುಂದಾಗಿದೆ. ಅರ್ಹರಿಗೆ ಮಾತ್ರ ಗ್ಯಾರಂಟಿ ಯೋಜನೆ ಸೌಲಭ್ಯ ತಲುಪ
ಬೆಂಗಳೂರು : ವಿವಿ ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ವೆಂಕಟರಮಣ ಸ್ವಾಮಿ ವೈಕುಂಠ ಏಕಾದಶಿ ಪ್ರಯುಕ್ತ ಕೆ ಆರ್ ರಸ್ತೆಯನ್ನು ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಗಿನಂತೆ ಸಂಚಾರ ಮಾರ್ಪಾಡು ಮಾಡಲ
ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ ಇರುವುದರಿಂದ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಆಂಬುಲೆನ್ಸ್
ಬೆಂಗಳೂರು : ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ
ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಇನ್ಸ್ಪೆಕ್ಟರ್ ಗಳಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತನನ್
ಬೆಂಗಳೂರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹೊಸ ವರ್ಷದ ಸಂಭ್ರಮ-2026ರ ಅಂಗವಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು
ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಮತ್ತು ಬಿಎನ್ಪಿ ಮುಖ್ಯಸ್ಥೆ ಖಾಲಿದಾ ಜಿಯಾ ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಾಲಿದಾ ಜಿಯಾ ಅವರು ಢಾ
ಕೇಂದ್ರದಿಂದ ಹೆಸರು ಕಾಳು ಖರೀದಿಸುವ ಸಮಯದ ಅವಧಿ ವಿಸ್ತರಿಸಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ಖರೀದಿ ಸಮಯವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಕರ್ನಾಟಕದ ಮುಂಗಾರು ಹಂಗಾಮಿನ ಬೆಳೆಯಾಗಿರುವ ಹೆಸರು ಕಾಳು ಖರೀದಿಗೆ ರೈತರಿಗೆ
ಅಡುಗೆ ಅನಿಲದ ಸಿಲಿಂಡರನ್ನು ಡಿಸೆಂಬರ್-2025 ರ ಮಾಹೆಯಲ್ಲಿ ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿ
ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳುವವರ ಅನುಕೂಲಕ್ಕಾಗಿ ಡಿಸೆಂಬರ್ 31 ರಂದು ತಡರಾತ್ರಿವರೆಗೆ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಬಸ್ ಸೇವೆ ನೀಡಲು ಬಿಎಂಟಿಸಿ ಕ್ರಮ ಕೈಗೊಂಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬ್ರಿ
ಮುಂಬೈ: ಮುಂಬೈನ ಭಾಂಡಪ್ ಪ್ರದೇಶದಲ್ಲಿ ಸೋಮವಾರ ರಾತ್ರಿ ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ(ಬೆಸ್ಟ್) ಬಸ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊ
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಡಿಸೆಂಬರ್-2025 ರ ಮಾಹೆಗೆ ಹಾಸನ ಜಿಲ್ಲೆಯ ಪ್ರತಿ ಅಂತ್ಯೋದಯ(ಎ.ಎ.ವೈ) ಪಡಿತರ ಚೀಟಿಗೆ 21 ಕೆ.ಜಿ ರಾಗಿಯನ್ನು ಹಾಗೂ 14 ಕೆ.ಜಿ ಸಾರವರ್ಧಿತ(Fortified) ಅಕ್ಕಿ ಹಾಗೂ ಪಿ.ಹೆಚ್.ಹೆಚ್.(ಬಿ.ಪಿ.ಎಲ್) ಪಡಿತರ ಚೀಟಿ
ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ. ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದ್ದು, ಭಕ್ತರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ವರ್ಷದ ಕೊನೆಯ ವೈಕುಂಠ ಏಕಾ
ದಾವಣಗೆರೆ: ಟ್ರ್ಯಾಕ್ಟರ್ ಗೆ ಪಿಕಪ್ ವಾಹನ ಟಚ್ ಆಗಿ ಗಲಾಟೆ ನಡೆದು ಕೂಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ. ನಾಲ್ವರ ಮೇಲೆ ಮೂವತ್ತಕ್ಕೂ ಹೆಚ್ಚು ಜನರು ಹಲ್ಲೆ ಮಾಡಿದ ಘಟನೆ ಅರಿಶಿನಘಟ್ಟ ಬಳಿ ನಡೆದಿದೆ. ದಾವಣಗೆರೆ ಜಿಲ್ಲೆ, ಚ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿವಾಸದ ಮೇಲೆ ಉಕ್ರೇನ್ ದಾಳಿ ಮಾಡಲು ಪ್ರಯತ್ನಿಸಿತು ಎಂದು ರಷ್ಯಾದ ವಿದೇಶಾಂಗ ಸಚಿವ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರಿವು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಆರೋಪ ನಿರಾಕರಿಸಿದ
ಶಿವಮೊಗ್ಗ: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುಕಟ್ಟೆ ಸಮೀಪ ಯುವಕನನ್ನು ಕೊಲೆ ಮಾಡಲಾಗಿದೆ. 26 ವರ್ಷದ ಅರುಣ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಕೌಟುಂಬಿಕ ಕಲಹದ ಕಾರಣಕ್ಕೆ ಆತನ ಸಂಬಂಧಿಕರೇ ಈ ಕೃತ್ಯ ಎಸ
ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರನ್ನು ಸರ್ಕಾರಿ ಪ್ರೌಢಶಾಲೆಗಳಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಶಾಲ
ನವದೆಹಲಿ: ಸೋನಿ, ಟಿಸಿಎಲ್, ರಿಯಲ್ಮಿ 53-ಇಂಚಿನ ಸ್ಮಾರ್ಟ್ ಟಿವಿಗಳು 32-ಇಂಚಿನ ಮಾದರಿಗಳ ಬೆಲೆಯಲ್ಲಿ ಲಭ್ಯವಿದೆ, ಮುಂದಿನ ವರ್ಷ ಸ್ಮಾರ್ಟ್ ಟಿವಿಗಳು ಸೇರಿದಂತೆ ಎಲೆಕ್ಟ್ರಾನಿಕ್ಸ್ ಬೆಲೆಗಳು ಹೆಚ್ಚಾಗುವ ನಿರೀಕ್ಷೆಯಿರುವುದರಿಂ
ಬೆಂಗಳೂರು: ಬೆಂಗಳೂರಿನಲ್ಲಿ ಕಿರುತರೆ ನಟಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕನ್ನಡ, ತಮಿಳು ಸೇರಿ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದ ನಂದಿನಿ ಬೆಂಗಳೂರಿನ ಆರ್.ಆರ್. ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂ
ಬೆಂಗಳೂರು: ಕೋಗಿಲು ಲೇಔಟ್ ನಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಮನೆಗಳನ್ನು ತೆರವುಗೊಳಿಸಲಾಗಿದ್ದು, ತೆರವಾದ ನಿವಾಸಿಗಳಿಗೆ ತಲಾ ಒಂದು ಮನೆ ನಿರ್ಮಿಸಿಕೊಡಲಾಗುವುದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ನಡೆದ ಸಭೆಯ ನಂತ
ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ. ಕೊತ್ತನೂರು, ಆವಲಹಳ್ಳಿ, ಬಾಗಲೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಾರಿಗೆಗಳಾದ ವೋಲ್ವೋ/ಇ.ವಿ.ಪವರ್ ಪ್ಲಸ್ ಮತ್ತು ನಾನ್ ಎಸಿ ಸ್ಪೀಪರ್ ಬಸ್ ಗಳ ಟಿಕೆಟ್ ದರಗಳಲ್ಲಿ 2026 ಜನವರಿ 5 ರಿಂದ ಬಾರಿ ರಿಯಾಯಿತಿ ದರವನ್ನು ನೀಡಲಾಗಿದೆ. ದಾವಣಗೆರೆಯಿಂದ ಬೆಂಗಳೂರು ವೋಲ್ವೋ ಬಸ್
ಬೆಂಗಳೂರು: ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಜನರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ಭರ್ಜರಿ ಕೊಡುಗೆ ನೀಡಿದೆ. ನಗರದ ವಿವಿಧ ಭಾಗಗಳಿಂದ ಸಂಭ್ರಮಾಚರಣೆಗೆ ಬರುವ ನಾಗರಿಕರ ಅನುಕೂಲಕ್ಕಾಗಿ ಡಿಸೆಂಬರ್
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೊಳೆನರಸಿಪುರ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ರೇವಣ್ಣಗೆ ರಿಲೀಫ್ ಸಿಕ್ಕಿದೆ. ವ
ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದೆ. ದರೋಡೆಕೋರರು 7 ಗನ್ ಬಳಸಿ, ಕೇವಲ 4 ನಿಮಿಷದಲ್ಲೇ ಕೆಜಿಗಟ್ಟಲೇ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಭಾನು
ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬಿ.ಸೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, 23 ವರ್ಷದ ನಾಗ
ತೆಲಂಗಾಣದ ಜಗತಿಯಾಲ ಜಿಲ್ಲೆಯಲ್ಲಿ ಖಾಸಗಿ ವಿಡಿಯೋ ಮುಂದಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಇಬ್ಬರು ಸಹೋದರಿಯರು ತಮ್ಮ ಸಂಬಂಧಿಕರೊಂದಿಗೆ ಸೇರಿ ಹೊಡೆದು ಕೊಂದಿರುವ ಭೀಕರ ಘಟನೆ ನಡೆದಿದೆ. ಡಿ
ಕ್ರಿಕೆಟ್ ಎನ್ನುವುದು ಅನಿಶ್ಚಿತತೆಗಳ ಆಟ. ಇಲ್ಲಿ ದಾಖಲೆಗಳು ನಿರ್ಮಾಣವಾಗುವುದು ಮತ್ತು ಮುರಿಯುವುದು ಸಹಜ. ಆದರೆ, ಒಂದೇ ಒಂದು ಎಸೆತಕ್ಕೆ 286 ರನ್ ಗಳಿಸಿದ ಕಥೆಯನ್ನು ನೀವು ಕೇಳಿದ್ದೀರಾ? ಕೇಳಲು ನಂಬಲಾಗದಿದ್ದರೂ, ಕ್ರಿಕೆಟ್ ಇತ
ನವದೆಹಲಿ: ಅರಾವಳಿ ಬೆಟ್ಟಗಳ ಏಕರೂಪ ವ್ಯಾಖ್ಯಾನ ಕುರಿತ ಪ್ರಕರಣ ಸಂಬಂಧ ನವೆಂಬರ್ 20ರಂದು ನೀಡಿದ್ದ ತನ್ನದೇ ಆದೇಶಕ್ಕೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ. ಅರಾವಳಿ ಬೆಟ್ಟಗಳು ಹಾಗೂ ಪರ್ವತ ಶ್ರೇಟಿಗಳ ಏಕರೂಪ ವ್ಯಾಖ್ಯಾನವನ್ನ
ರಾತ್ರಿಯ ಗಸ್ತಿನ (Night Patrol) ವೇಳೆ ಭಾರತೀಯ ಅರಣ್ಯ ಸೇವಾ (IFS) ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಅತ್ಯಂತ ವಿಷಕಾರಿ ಹಾವೊಂದನ್ನು ಕಂಡು ಅದರ ಸೌಂದರ್ಯಕ್ಕೆ ಮಾರುಹೋಗಿದ್ದಾರೆ. ಈ ಕುರಿತಾದ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣವಾದ
ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಪೊಲೀಸ್ ಅಧಿಕಾರಿಯೊಬ್ಬರು ಗರ್ಭಿಣಿ ಮಹಿಳೆಗೆ ಸಹಾಯ ಮಾಡುತ್ತಿರುವ ವಿಡಿಯೋವೊಂದು ಭಾರಿ ಸಂಚಲನ ಮೂಡಿಸಿದೆ. ಕುಡಿದು ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ತಡೆದ ಪೊಲೀಸರು, ಆತನ ಮೇಲೆ ಕ್ರಮ ಕ
ಆರೋಗ್ಯಕರ ಎಂದು ಭಾವಿಸಿ ನಾವು ಸೇವಿಸುವ ಕೆಲವು ಆಹಾರಗಳು ವಾಸ್ತವವಾಗಿ ನಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಚೆನ್ನೈ ಮೂಲದ ಪ್ರಖ್ಯಾತ ಲ್ಯಾಪ್ರೊಸ್ಕೋಪಿಕ್ ಮತ್ತು ಬಾರಿಯಾಟ್ರಿಕ್ ಸರ್ಜನ್ ಡಾ. ಪ್ರೀತಿ ಮೃಣಾಲಿನಿ ಅವರು,
ಯಾದಗಿರಿ: ಸತ್ತ ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಐವರು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಸುರಪುರದ ತಿಮ್ಮಾಪುರ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೈಗೊಂಡಿದ್ದ ಮಹತ್ವದ ಅಂಡರ್ಪಾಸ್ ನಿರ್ಮಾಣ ಕಾಮಗಾರಿ ಅಂತಿಮ ಹಂತ ತಲುಪಿದೆ. ಇದರಿಂದಾಗಿ ಮೈಸೂರು ರಸ್ತೆ ಮತ್ತು ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಸಂಪರ್ಕ ಸುಲಭವಾಗಲಿದ್ದು, ವಾಹನ
ತುಮಕೂರು: 8 ವರ್ಷದ ಮಗನ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಗೆ ಹಾರಿ ತಾಯಿ ಹಾಗೂ 8 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗ
ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಜನರ ಸುರಕ್ಷತೆ ದೃಷ್ಟಿಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಲ್ಲಿ 20,000 ಪೊಲೀಸರನ್ನು ಭದ್ರತೆಗಾಗಿ
ಹಾಸನ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯ ಪಟ್ಟಣದಲ್ಲಿ ನಡೆದಿದೆ. ದಡದರಹಳ್ಳಿ ನಿವಾಸಿಗಳಾದ ಸ
ದಾವಣಗೆರೆ: ದಾವಣಗೆರೆಯಲ್ಲಿ ನಡೆದಿದ್ದ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಘಟಾನುಘಟಿ ಸಚಿವರ ಆಪ್ತರೇ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಇದೀಗ ಮತ್ತೋರ್ವ ಸಚಿವರ ಆಪ್ತನನ್ನು ಪೊಲೀಸರು ಬಂಧಿಸಿದ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೇ, ವಿಮಾನ ನಿಲ್ದಾಣ ಯೋಜನೆಗಳ ಭೂಸ್ವಾಧಿನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ
ಬೆಂಗಳೂರು : ಬೆಂಗಳೂರು & ಕರಾವಳಿ ಜಿಲ್ಲೆಗಳ ನಡುವೆ ‘ವಂದೇ ಭಾರತ್’ ರೈಲು ಸೇವೆ ಒದಗಿಸುವಂತೆ ಕೇಂದ್ರ ರೈಲ್ವೇ ಸಚಿವರಿಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ”ಕರಾವಳಿ ಮತ್ತು ಬೆಂಗಳೂರು ನಡುವಿನ ಸಂಪರ್ಕಕ್ಕೆ ಹೊಸ
ಹಿಂದೂ ಆಚರಣೆಗಳು ಮತ್ತು ಸಂಪ್ರದಾಯಗಳಲ್ಲಿ, ಸೌಂದರ್ಯ ಮತ್ತು ಆಧ್ಯಾತ್ಮಿಕ ಕಾರಣಗಳಿಗಾಗಿ ಕಣ್ಣುಗಳಿಗೆ ಕಾಡಿಗೆ ಹಚ್ಚಲಾಗುತ್ತದೆ. ಇದನ್ನು ಹೆಚ್ಚಾಗಿ ಮಹಿಳೆಯರು ಧರಿಸುತ್ತಾರೆ. ಇದನ್ನು ಶಿಶುಗಳು ಸಹ ಧರಿಸುತ್ತಾರೆ. ಆದರೆ ಕ
ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಜನವರಿ 6 ಅಥವಾ 9ರಂದು ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಪುನರುಚ್ಛರಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸುದ್ದಿಗಾರ
ಬೆಂಗಳೂರು : ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸೂಚನೆ ನೀಡಿದರು. – 2024-25
ಕಲಬುರಗಿ: ವ್ಯಕ್ತಿಯೋರ್ವ ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಕಲಬುರಗಿಯ ಶಿವಶಕ್ತಿ ನಗರದಲ್ಲಿ ನಡೆದಿದೆ. ಖಂಡುರಾವ್ ದವಳಜಿ (36) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ
ಕೇರಳ : ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ನಾಯಕರು ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ್ದಾರೆ ಎನ್ನಲಾದ ವಿಡಿಯೋ ಭಾರಿ ವೈರಲ್ ಆಗಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಕೇರಳದಲ್ಲಿ ಭಾನುವಾರ ನಡೆದ ಪಕ್ಷದ
ಬೆಳಗಾವಿ: ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕುಂದಾನಗರಿ ಬೆಳಗಾವಿಯಲ್ಲಿ ಪೊಲೀಸರು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ
ಕೇಂದ್ರ ನಾಗರಿಕವಿಮಾನಯಾನಸಚಿವಾಲಯ 2 ವಿಮಾನಯಾನಕಂಪನಿಗಳಿಗೆ ಸೇವೆ ಆರಂಭಿಸಲು ನಿರಾಕ್ಷೇಪಣಾ ಪತ್ರವನ್ನು ನೀಡಿದೆ. ಇವುಗಳಲ್ಲಿ ಒಂದು ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್ಪ್ರೆಸ್ ಆಗಿದೆ. ಆದರೆ ವರದಿಗಳ ಪ್ರಕಾರ ಅಲ್ ಹಿಂದ್
ದುನಿಯಾ ಡಿಜಿಟಲ್ ಡೆಸ್ಕ್ : ಬೊಲೆರೊ ವಾಹನದಲ್ಲಿದ್ದ ಚಾಲಕರೊಬ್ಬರು ಟ್ರಕ್ ಪಲ್ಟಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಆಘಾತಕಾರಿ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನಿನ್ನೆ
ಬಲ್ಗೇರಿಯಾದ ಅಂಧ ಭವಿಷ್ಯಗಾರ್ತಿ ಬಾಬಾ ವಂಗಾ ಅವರ ಭವಿಷ್ಯವಾಣಿಗಳು ದಶಕಗಳಿಂದಲೂ ಇಡೀ ಜಗತ್ತನ್ನು ಬೆಚ್ಚಿಬೀಳಿಸುತ್ತಿವೆ. ಇತ್ತೀಚೆಗೆ ಅವರು ಮೊಬೈಲ್ ಫೋನ್ಗಳ ಬಗ್ಗೆ ನುಡಿದಿದ್ದರೆನ್ನಲಾದ ಒಂದು ಆತಂಕಕಾರಿ ಭವಿಷ್ಯವಾಣಿ
ನಮ್ಮ ದಿನನಿತ್ಯದ ಜೀವನದಲ್ಲಿ ಮೊಬೈಲ್ ಅಥವಾ ಲ್ಯಾಪ್ಟಾಪ್ ಚಾರ್ಜರ್ಗಳನ್ನು ಬಳಸುವಾಗ ಅದರ ಕೇಬಲ್ನಲ್ಲಿರುವ ಒಂದು ಸಣ್ಣ ಕಪ್ಪು ಬಣ್ಣದ ಸಿಲಿಂಡರ್ ಆಕಾರದ ಭಾಗವನ್ನು ನಾವು ಗಮನಿಸಿರುತ್ತೇವೆ. ಬಹುತೇಕರು ಇದನ್ನು ಕೇಬಲ್ನ
ಬದಲಾಗುತ್ತಿರುವ ಆರ್ಥಿಕ ಕಾಲದಲ್ಲಿ ವಿದ್ಯಾವಂತ ಯುವಕರಿಗೆ ಉದ್ಯೋಗ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿರುವಾಗ ಕೃಷಿ ಕ್ಷೇತ್ರದಲ್ಲಿ ಹೊಸ ನವೋದ್ಯಮಗಳು ಅದ್ಭುತ ಆದಾಯದ ಅವಕಾಶಗಳನ್ನು ತರುತ್ತಿವೆ. ರಾಸಾಯನಿಕಗಳು ಮತ್ತು ಕೀಟನಾ
ಬೆಂಗಳೂರು: ಹೊಸ ವರ್ಷಾಚರಣೆಗೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗಿದ್ದು, ಪೊಲೀಸರು ಕೂಡ ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಹಾವನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮ
ಅಬುಧಾಬಿ: ಜಗತ್ತಿನ ತಾಂತ್ರಿಕ ಬೆಳವಣಿಗೆಗೆ ಸದಾ ಸಾಕ್ಷಿಯಾಗುವ ಯುನೈಟೆಡ್ ಅರಬ್ ಎಮಿರೇಟ್ಸ್ ಈಗ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಇಲ್ಲಿನ ರಸ್ತೆಗಳಲ್ಲಿ ಈಗ ಯಾವುದೇ ಚಾಲಕನಿಲ್ಲದ ಟ್ಯಾಕ್ಸಿಗಳು ಓಡಾಟ ನಡೆಸುತ್ತಿದ್ದು, ಇ
ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕೆಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡದಂತೆ ನಿರ್ಬಂಧಿಸಲಾಗಿದೆ. ದಿನಾಂಕ 31.12.2025ರ ಸಂಜೆ 6 ಗಂಟೆಯಿಂದ ದಿನಾಂಕ 01.01.2026 ರ ಬೆಳಿಗ್ಗೆ 6
ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು ತಯಾರಿ ಮಾಡಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದ
ಮನೆಗಳಲ್ಲಿ ಸೊಳ್ಳೆ ಕಾಯಿಲ್ ಅಜಾಗರೂಕತೆಯಿಂದ ಬಳಸುವುದು ಅಪಾಯಕಾರಿ ಎಂದು ತಜ್ಞರು ಎಚ್ಚರಿಸಿದ್ದಾರೆ. ಕೆಲವರು ಸೊಳ್ಳೆ ಕಾಯಿಲ್ ಹತ್ತಿಸಿ ಬಾಗಿಲು ಮತ್ತು ಕಿಟಕಿಗಳನ್ನು ಮುಚ್ಚಿ ಮಲಗುತ್ತಾರೆ. ಇದು ಹೊರಸೂಸುವ ಅಪಾಯಕಾರಿ ರಾಸ
ಅಡುಗೆ ಮನೆಯಲ್ಲಿ ಈರುಳ್ಳಿಯನ್ನು ಹೆಚ್ಚು ದಿನ ಸಂಗ್ರಹಿಸಿಟ್ಟಾಗ ಅಥವಾ ಚಳಿಗಾಲದ ತೇವಾಂಶಕ್ಕೆ ಈರುಳ್ಳಿ ಮೊಳಕೆ ಬರುವುದು ಸಾಮಾನ್ಯ. ಇಂತಹ ಮೊಳಕೆ ಬಂದ ಈರುಳ್ಳಿಯನ್ನು (Sprouted Onions) ನೋಡಿ ಅನೇಕರು ಇವು ಹಾಳಾಗಿವೆ ಎಂದು ಎಸೆದು ಬಿಡ
ರಾಜಸ್ಥಾನದ ಗ್ರಾಮೀಣ ಭಾಗದ್ದೆಂದು ಹೇಳಲಾದ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. 12 ವರ್ಷದ ಬಾಲಕಿಯೊಬ್ಬಳ ಮೂಗಿನಿಂದ ವೈದ್ಯರು ಬರೋಬ್ಬರಿ 3 ಇಂಚು ಉದ್ದದ ಬದುಕಿರುವ ಜಿಗಣೆಯನ್ನು (Le
ಚಳಿಗಾಲ ಆರಂಭವಾಗುತ್ತಿದ್ದಂತೆ ರೋಗನಿರೋಧಕ ಶಕ್ತಿ ಕುಂದುವುದು, ಅಲರ್ಜಿ, ಒಣ ಚರ್ಮ ಮತ್ತು ಗಂಟಲು ನೋವಿನಂತಹ ಸಮಸ್ಯೆಗಳು ಸಾಮಾನ್ಯ. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ಒಳಗಿನಿಂದ ಸದೃಢವಾಗಿಡಲು ಪೌಷ್ಟಿಕಾಂಶಯುಕ್ತ ಆಹಾರದ ಅಗ
ಕೊಲ್ಕತ್ತಾದಲ್ಲಿ ಆ್ಯಪ್ ಆಧಾರಿತ ಕ್ಯಾಬ್ ಚಾಲಕನೊಬ್ಬ ಪಾನಮತ್ತಳಾಗಿದ್ದ ಮಹಿಳಾ ಪ್ರಯಾಣಿಕಳನ್ನು ಅತ್ಯಂತ ತಾಳ್ಮೆಯಿಂದ ನಿಭಾಯಿಸಿ, ಆಕೆಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ
ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಓಡಿಸಲು ಇದ್ದ ಅಡ್ಡಿ ನಿವಾರಣೆಯಾಗಿದೆ. ಈ ಕುರಿತು ನೈಋತ್ಯ ರೈಲ್ವೆ ಮೈಸೂರು ವಿಭಾಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದೆ. ಸಕಲೇಶಪ
ಭಾರತೀಯ ರೈಲ್ವೇ ಇಲಾಖೆಯು ನೈಜ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಐಆರ್ಸಿಟಿಸಿ (IRCTC) ಟಿಕೆಟ್ ಬುಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಇಂದಿನಿಂದ (ಡಿಸೆಂಬರ್ 29, ಸೋಮವಾರ) ಆಧಾರ್ ಪರಿಶೀಲನೆ (Aadhaar Verification)
ಬೆಳಿಗ್ಗೆ ಎದ್ದ ತಕ್ಷಣ ಹಬೆಯಾಡುವ ಒಂದು ಕಪ್ ಬಿಸಿ ಚಹಾ ಕುಡಿಯುವುದನ್ನು ಅನೇಕ ಜನರು ಅಭ್ಯಾಸ ಮಾಡಿಕೊಂಡಿರುತ್ತಾರೆ. ಚಹಾ ಕೇವಲ ಪಾನೀಯವಲ್ಲ, ಅದು ಹಲವರಿಗೆ ಒಂದು ಭಾವನೆಯಾಗಿದೆ. ಇದೇ ಚಹಾ ಈಗ ಆರೋಗ್ಯಕ್ಕೆ ದೊಡ್ಡ ಅಪಾಯವಾಗಿ ಪರ
ಹುಬ್ಬಳ್ಳಿ/ಬೆಳಗಾವಿ: ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಇನ್ನೆರಡು ದಿನಗಳಲ್ಲಿ ಹಾಕುವುದಾಗಿ ಹೇಳಿ 20 ದಿನಗಳು ಕಳೆದರೂ ಈವರೆಗೂ ಖಾತೆಗೆ ಜಮೆಯಾಗಿಲ್ಲ. ಇದರಿಂದ ಫಲಾನುಭವಿಗಳು ಆಕ್
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಮಫಲಕ, ಜಾಹೀರಾತುಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿರು
ನವದೆಹಲಿ : ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುಲದೀಪ್ ಸೆಂಗಾರ್’ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಉನ್ನಾವ್ ಅತ್ಯಾ
ನವದೆಹಲಿ : ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುಲದೀಪ್ ಸೆಂಗಾರ್’ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಉನ್ನಾವ್ ಅತ್ಯಾ
ಎರಡು ಹೆಲಿಕಾಪ್ಟರ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ಪೈಲಟ್ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ. ಅಮೆರಿಕದ ನ್ಯೂಜೆರ್ಸಿಯಲ್ಲಿ ಈ ದುರಂತ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಹೆಲಿಕಾಪ್ಟರ್ ಪತನಗೊಂಡ ದೃಶ್ಯ ವ
ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬೆಕ್ಕಿಗೂ ಟಿಕೆಟ್ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನಿಂದ ಮಡಿಕೇರಿಗೆ ಹೊರಟಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬೆಕ್ಕಿಗೆ ಟಿಕೆಟ್ ನೀಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲ
ಮಹಾರಾಷ್ಟ್ರ : ಪಾಪಿ ಪತಿಯೋರ್ವ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಅಮಾನುಷವಾಗಿ ಕೊಂದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 35 ವರ್ಷದ ಮಹಿಳೆಯನ್ನು ಆಕೆಯ ಪತಿ ಮತ್ತು
ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು ಹೊರಟಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಸಿಎಂ ಸಿದ
ಬೆಂಗಳೂರು : ಬೆಂಗಳೂರಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 2.5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ . ಈ ಸಂಬಂಧ ವಿದೇಶಿ ಪ್ರಜೆ ಸೇರಿ ಇಬ್ಬರು ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ನೈಜೀರಿಯಾ ಮೂಲದ ಆರ
ಇಂಡೋನೇಷ್ಯಾ : ನರ್ಸಿಂಗ್ ಹೋಂನಲ್ಲಿ ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 16 ಮಂದಿ ಸಜೀವವಾಗಿ ದಹನಗೊಂಡಿದ್ದಾರೆ. ಉತ್ತರ ಸುಲವೇಸಿ ಪ್ರಾಂತ್ಯದ ರಾಜಧಾನಿ ಮನಾಡೊದಲ್ಲಿರುವ ನರ್ಸಿಂಗ್ ಹೋಂನಲ್ಲಿ ಈ ಘಟನೆ ನಡೆದಿದೆ. ಉತ್ತರ
ಕರ್ನಾಟಕದಲ್ಲಿ 36 ವರ್ಷದ ಬಳಿಕ ವಿದ್ಯಾರ್ಥಿ ಸಂಘದ ಚುನಾವಣೆಗಳು ನಡೆಯುವ ನಿರೀಕ್ಷೆ ಇದೆ. ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸುವ ಪ್ರಕ್ರಿಯೆ ಹಾಗೂ ರೂಪುರೇಷೆಗಳನ್ನು ಅಧ್ಯಯನ ಮಾಡಿ ವರದಿ ಸಲ್ಲಿಸಲು ಕೆಪಿಸಿಸಿ ಅಧ್ಯಕ್
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಲಕ್ಕಿ ಭಾಸ್ಕರ್’ ಸಿನಿಮಾ ಮಾದರಿಯಲ್ಲಿಯೇ ಬ್ಯಾಂಕ್ ಮ್ಯಾನೇಜರ್ ಓರ್ವ ಗ್ರಾಹಕರಿಂದ ಕೋಟಿ ಕೋಟಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ರಾಷ್ಟ್ರೀಕೃತ ಬ್ಯಾಂಕ್ ವೊಂದರ ಮ್ಯಾನೇಜ
ನೀವು ಕಾರಿನಲ್ಲಿ ಪ್ರಯಾಣ ಮಾಡುವಾಗ ಪ್ಲಾಸ್ಟಿಕ್ ಬಾಟಲಿ ನೀರು ಕುಡಿಯುತ್ತಿದ್ದರೆ ನೀವು ಎಚ್ಚರ ವಹಿಸಬೇಕು. ಏಕೆಂದರೆ ಬಾಟಲಿಯನ್ನು ಮುಚ್ಚಿಟ್ಟಿರುವುದರಿಂದ ಕುಡಿಯಲು ಸುರಕ್ಷಿತವಾಗಿದೆ ಎಂದು ನೀವು ಭಾವಿಸಿದರೆ, ಅದು ತಪ್ಪು.
ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET) ಡಿಸೆಂಬರ್ 2025 ರ ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯ
ಬೀದರ್: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಶಾಸಕ ಶಸರು ಸಲಗರ ವಿರುದ್ಧ ಬೀದರ್
ಚಳಿಗಾಲದಲ್ಲಿ ಸ್ನಾನ ಮಾಡುವಾಗ ಮಾಡುವ ಸಣ್ಣ ತಪ್ಪುಗಳು ಗಂಭೀರ ಹೃದಯ, ರಕ್ತದೊತ್ತಡ ಮತ್ತು ಚರ್ಮ ಸಂಬಂಧಿತ ಕಾಯಿಲೆಗಳಿಗೆ ಕಾರಣವಾಗಬಹುದು. ಚಳಿಗಾಲದಲ್ಲಿ ಸ್ನಾನ ಮಾಡುವ ಐದು ಪ್ರಮುಖ ತಪ್ಪುಗಳು ಮತ್ತು ವೈದ್ಯರು ಶಿಫಾರಸು ಮಾಡ
ಲಖನೌ: ನಾಯಿ ಕಚ್ಚಿ ಗಾಯಗೊಂಡಿದ್ದ ಎಮ್ಮೆಯ ಹಾಲಿನಿಂದ ತಯಾರಿಸಿದ ಮೊಸರಿನಿಂದ ರಾಯತ ತಯಾರಿಸಿ ಸೇವಿಸಿದ್ದ ಇಡೀ ಗ್ರಾಮಕ್ಕೆ ಇದೀಗ ರೇಬಿಸ್ ಆತಂಕ ಶುರುವಾಗಿದೆ. ಉತ್ತರ ಪ್ರದೇಶದ ಬುಡೌನ್ ಜಿಲ್ಲೆಯ ಪಿಪ್ರೌಲಿ ಗ್ರಾಮದ 200 ಜನರಿಗೆ
ಭಾರತೀಯ ಅಂಚೆ ಇಲಾಖೆಯು ದೇಶದ ಅತಿದೊಡ್ಡ ಸರ್ಕಾರಿ ಇಲಾಖೆಗಳಲ್ಲಿ ಒಂದಾಗಿದೆ. ಅಂಚೆ ಇಲಾಖೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ, ಇಲ್ಲಿ ಕೆಲಸ ಮಾಡುವ ಉದ್ಯ
ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ. ಶಿವಸೇನೆ (ಯುಬಿಟಿ) ನಾಯಕ ಉದ್ಭವ್ ಠಾಕ್ರೆ, ಮಹಾರಾಷ್ಟ್ರ ನವನಿರ್ಮಾಣ ಸೇನೆ ಸಂಸ್ಥಾಪಕ ರಾಜ್ ಠಾಕ್ರೆ ಕಳೆದ ವಾರ ಒಂದಾಗುವ ಮೂಲಕ ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದರು. 20 ವರ್ಷಗ
ವಿಜಯಪುರ: ಇತ್ತೀಚಿನ ದಿನಗಳಲ್ಲಿ ಬೆಂಕಿ ಅವಘಡಗಳು ಹೆಚ್ಚುತ್ತಿವೆ. ವಿಜಯಪುರದ ಹೋಟೆಲ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದೆ. ವಿಜಯಪುರ ನಗರದ ಸೋಲಾಪುರ ರಸ್ತೆಯಲ್ಲಿ
ದುನಿಯಾ ಡಿಜಿಟಲ್ ಡೆಸ್ಕ್ : ‘ಬಿಗ್ ಬಾಸ್’ 19 ರ ಸ್ಪರ್ಧಿ ತಾನ್ಯಾ ಮಿತ್ತಲ್ ತಮ್ಮ ಕಾಂಡೋಮ್ ಕಾರ್ಖಾನೆಗೆ ಭೇಟಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಟ್ರೋಲ್ ಮಾಡಿದವರಿಗೆ ಖಡಕ್ ಉತ್ತರ ನೀಡಿದ್ದಾರೆ. ತಾನ್ಯಾ ಮಿತ್ತಲ್ ಗ್ವ

20 C