SENSEX
NIFTY
GOLD
USD/INR

Weather

20    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
BIG NEWS: ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಗುಡ್ ನ್ಯೂಸ್: ಹೊಸ ವರ್ಷದಂದೇ ಪರ್ಯಾಯ ಮನೆ ಹಂಚಿಕೆ

ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲಾಗುವುದು. ಹೊಸ ವರ್ಷದ ಮೊದಲ ದಿನದಂದೇ ಹೊಸ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾ

30 Dec 2025 9:28 am
ಹೊಸ ವರ್ಷಾಚರಣೆ ಮಂಡ್ಯ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳು ಬಂದ್

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಅತಿ ಹೆಚ್ಚು ಪ್ರವಾಸಿಗರು ಆಗಮಿಸುವ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಪೊಲೀಸರು, ಜಿಲ್ಲಾಡಳಿತ ಕೈಗೊಂಡಿದೆ. ಪ್ರ

30 Dec 2025 9:24 am
ನೀರು ಕುಡಿಯುವ ಸರಿಯಾದ ಮಾರ್ಗ ಯಾವುದು.? 100 ವರ್ಷ ಬದುಕಿದ್ದ ರಷ್ಯಾದ ವೈದ್ಯರಿಂದ 8 ರಹಸ್ಯಗಳು ರಿವೀಲ್.!

ನಮ್ಮ ಉಳಿವಿಗೆ ನೀರು ಎಷ್ಟು ಮುಖ್ಯ ಎಂದು ನಮಗೆಲ್ಲರಿಗೂ ತಿಳಿದಿದೆ. , “ಸ್ವಲ್ಪ ನೀರು ಕುಡಿಯುವುದರಿಂದ ದೇಹಕ್ಕೆ ಶಕ್ತಿ ಬರುತ್ತದೆ” ಮತ್ತು ಅದೇ ನೀರನ್ನು ತಪ್ಪಾಗಿ ಕುಡಿಯುವುದರಿಂದ ಅನೇಕ ರೋಗಗಳು ಬರುತ್ತವೆ ಎಂದು ನಿಮಗೆ ತಿ

30 Dec 2025 9:14 am
New Year Celebration : ಪ್ರಪಂಚದ ಈ 6 ದೇಶಗಳಲ್ಲಿ ಹೊಸ ವರ್ಷಾಚರಣೆ ನಿಷೇಧ..! ಕಾರಣ ತಿಳಿಯಿರಿ

ಇಡೀ ಜಗತ್ತು ಹಬ್ಬದ ವಾತಾವರಣದಲ್ಲಿದ್ದರೂ, ಕೆಲವು ದೇಶಗಳಲ್ಲಿ ಆ ದಿನದಂದು ಯಾವುದೇ ಸೆಲೆಬ್ರೇಷನ್ ಇರುವುದಿಲ್ಲ. ಹೌದು. ಜನವರಿ 1 ಅನ್ನು ಹೊಸ ವರ್ಷವೆಂದು ಎಲ್ಲರೂ ಪರಿಗಣಿಸುತ್ತಾರೆ, ಆದರೆ ಈ ದೇಶಗಳು ತಮ್ಮದೇ ಆದ ಕ್ಯಾಲೆಂಡರ್ಗಳ

30 Dec 2025 8:52 am
ಕಟ್ಟಡ ಕಾರ್ಮಿಕರು, ಆಟೋ, ಟ್ಯಾಕ್ಸಿ ಚಾಲಕರು, ಗಾರ್ಮೆಂಟ್ಸ್ ನೌಕರರು, ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಸೈಟ್, ಮನೆ ನೀಡಲು ಗೃಹ ಮಂಡಳಿ ಯೋಜನೆ

ಬೆಂಗಳೂರು: ಶ್ರಮಿಕರಿಗೆ ರಿಯಾಯಿತಿ ದರದಲ್ಲಿ ನಿವೇಶನ, ಮನೆ ನೀಡಲು ಕರ್ನಾಟಕ ಗೃಹ ಮಂಡಳಿ ಮುಂದಾಗಿದ್ದು, ರಾಜ್ಯಾದ್ಯಂತ ಒಂದು ಲಕ್ಷ ನಿವೇಶನ, 10,000 ಮನೆಗಳನ್ನು ನೀಡುವ ಮಹತ್ವದ ಯೋಜನೆ ಕೈಗೊಂಡು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ

30 Dec 2025 8:35 am
BREAKING : ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಹೊಸ ವರ್ಷಾಚರಣೆ ದಿನ ‘ನಮ್ಮ ಮೆಟ್ರೋ’, ‘BMTC’ಬಸ್ ಸೇವೆ ವಿಸ್ತರಣೆ

ಬೆಂಗಳೂರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹೊಸ ವರ್ಷದ ಸಂಭ್ರಮ-2026ರ ಅಂಗವಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು

30 Dec 2025 8:28 am
ಉಚಿತ ಪ್ರಯಾಣದ ಶಕ್ತಿ ಯೋಜನೆ ದುರ್ಬಳಕೆ ತಡೆಯಲು ರಾಜ್ಯದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಯಾಗಿ ಎರಡೂವರೆ ವರ್ಷವಾಗಿದ್ದು ಯೋಜನೆಯ ದುರ್ಬಳಕೆ ತಡೆಯಲು ಸಾರಿಗೆ ಇಲಾಖೆ ಸ್ಮಾರ್ಟ್ ಕಾರ್ಡ್ ನೀಡಲು ಮುಂದಾಗಿದೆ. ಅರ್ಹರಿಗೆ ಮಾತ್ರ ಗ್ಯಾರಂಟಿ ಯೋಜನೆ ಸೌಲಭ್ಯ ತಲುಪ

30 Dec 2025 8:13 am
BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧ

ಬೆಂಗಳೂರು : ವಿವಿ ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ವೆಂಕಟರಮಣ ಸ್ವಾಮಿ ವೈಕುಂಠ ಏಕಾದಶಿ ಪ್ರಯುಕ್ತ ಕೆ ಆರ್ ರಸ್ತೆಯನ್ನು ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಗಿನಂತೆ ಸಂಚಾರ ಮಾರ್ಪಾಡು ಮಾಡಲ

30 Dec 2025 8:05 am
ಹೊಸ ವರ್ಷಾಚರಣೆ: ರಾಜ್ಯದೆಲ್ಲೆಡೆ ತುರ್ತು ಚಿಕಿತ್ಸಾ ಸೇವೆಗೆ ಸಿದ್ಧತೆ, ಬಿಗಿ ಭದ್ರತೆ

ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ ಇರುವುದರಿಂದ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಆಂಬುಲೆನ್ಸ್

30 Dec 2025 7:57 am
BIG NEWS : ರಾಜ್ಯದಲ್ಲಿ ಹೊಸ ವರ್ಷಾಚರಣೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಖಡಕ್ ಸೂಚನೆ

ಬೆಂಗಳೂರು : ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ

30 Dec 2025 7:56 am
ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಕೇಸ್: ಪೊಲೀಸರಿಗೆ 15 ಲಕ್ಷ ರೂ.ಗೆ ಬೇಡಿಕೆ ಇಟ್ಟ ಪತ್ರಕರ್ತ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಇನ್ಸ್ಪೆಕ್ಟರ್ ಗಳಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತನನ್

30 Dec 2025 7:45 am
BREAKING: ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ : ಹೊಸ ವರ್ಷಾಚರಣೆಗೆ ‘ನಮ್ಮ ಮೆಟ್ರೋ’ ಸೇವೆ ವಿಸ್ತರಣೆ |Namma Metro

ಬೆಂಗಳೂರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹೊಸ ವರ್ಷದ ಸಂಭ್ರಮ-2026ರ ಅಂಗವಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು

30 Dec 2025 7:40 am
BREAKING NEWS: ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಾಲಿದಾ ಜಿಯಾ ನಿಧನ

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಮತ್ತು ಬಿಎನ್‌ಪಿ ಮುಖ್ಯಸ್ಥೆ ಖಾಲಿದಾ ಜಿಯಾ ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಾಲಿದಾ ಜಿಯಾ ಅವರು ಢಾ

30 Dec 2025 7:29 am
ರಾಜ್ಯದ ರೈತರಿಗೆ ಗುಡ್ ನ್ಯೂಸ್: ಕೇಂದ್ರದಿಂದ ಬೆಂಬಲಬೆಲೆಯಡಿ ಹೆಸರುಕಾಳು ಖರೀದಿ ಅವಧಿ ವಿಸ್ತರಣೆ

ಕೇಂದ್ರದಿಂದ ಹೆಸರು ಕಾಳು ಖರೀದಿಸುವ ಸಮಯದ ಅವಧಿ ವಿಸ್ತರಿಸಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ಖರೀದಿ ಸಮಯವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಕರ್ನಾಟಕದ ಮುಂಗಾರು ಹಂಗಾಮಿನ ಬೆಳೆಯಾಗಿರುವ ಹೆಸರು ಕಾಳು ಖರೀದಿಗೆ ರೈತರಿಗೆ

30 Dec 2025 7:23 am
LPG ಗ್ರಾಹಕರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ

ಅಡುಗೆ ಅನಿಲದ ಸಿಲಿಂಡರನ್ನು ಡಿಸೆಂಬರ್-2025 ರ ಮಾಹೆಯಲ್ಲಿ ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿ

30 Dec 2025 6:50 am
ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳುವವರಿಗೆ ಗುಡ್ ನ್ಯೂಸ್: ಡಿ. 31 ತಡರಾತ್ರಿವರೆಗೆ ಬಸ್ ಸೇವೆ

ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳುವವರ ಅನುಕೂಲಕ್ಕಾಗಿ ಡಿಸೆಂಬರ್ 31 ರಂದು ತಡರಾತ್ರಿವರೆಗೆ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಬಸ್ ಸೇವೆ ನೀಡಲು ಬಿಎಂಟಿಸಿ ಕ್ರಮ ಕೈಗೊಂಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬ್ರಿ

30 Dec 2025 6:45 am
BREAKING: ಮುಂಬೈನಲ್ಲಿ ಘೋರ ದುರಂತ: ಬಸ್ ಡಿಕ್ಕಿಯಾಗಿ ನಾಲ್ವರು ಪಾದಚಾರಿಗಳು ಸಾವು, 9 ಮಂದಿಗೆ ಗಾಯ

ಮುಂಬೈ: ಮುಂಬೈನ ಭಾಂಡಪ್ ಪ್ರದೇಶದಲ್ಲಿ ಸೋಮವಾರ ರಾತ್ರಿ ಬೃಹನ್‌ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ(ಬೆಸ್ಟ್) ಬಸ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊ

30 Dec 2025 6:18 am
ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಡಿಸೆಂಬರ್-2025 ರ ಮಾಹೆಗೆ ಹಾಸನ ಜಿಲ್ಲೆಯ ಪ್ರತಿ ಅಂತ್ಯೋದಯ(ಎ.ಎ.ವೈ) ಪಡಿತರ ಚೀಟಿಗೆ 21 ಕೆ.ಜಿ ರಾಗಿಯನ್ನು ಹಾಗೂ 14 ಕೆ.ಜಿ ಸಾರವರ್ಧಿತ(Fortified) ಅಕ್ಕಿ ಹಾಗೂ ಪಿ.ಹೆಚ್.ಹೆಚ್.(ಬಿ.ಪಿ.ಎಲ್) ಪಡಿತರ ಚೀಟಿ

30 Dec 2025 6:11 am
BREAKING: ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ಮುಗಿಲುಮುಟ್ಟಿದ ಗೋವಿಂದ ನಾಮಸ್ಮರಣೆ

ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ. ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದ್ದು, ಭಕ್ತರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ವರ್ಷದ ಕೊನೆಯ ವೈಕುಂಠ ಏಕಾ

30 Dec 2025 6:06 am
BREAKING: ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಕೂಲಿ ಕಾರ್ಮಿಕರ ಮೇಲೆ 30ಕ್ಕೂ ಹೆಚ್ಚು ಜನರಿಂದ ಹಲ್ಲೆ

ದಾವಣಗೆರೆ: ಟ್ರ್ಯಾಕ್ಟರ್ ಗೆ ಪಿಕಪ್ ವಾಹನ ಟಚ್ ಆಗಿ ಗಲಾಟೆ ನಡೆದು ಕೂಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ. ನಾಲ್ವರ ಮೇಲೆ ಮೂವತ್ತಕ್ಕೂ ಹೆಚ್ಚು ಜನರು ಹಲ್ಲೆ ಮಾಡಿದ ಘಟನೆ ಅರಿಶಿನಘಟ್ಟ ಬಳಿ ನಡೆದಿದೆ. ದಾವಣಗೆರೆ ಜಿಲ್ಲೆ, ಚ

30 Dec 2025 5:56 am
BREAKING: ರಷ್ಯಾ ಅಧ್ಯಕ್ಷ ಪುಟಿನ್ ನಿವಾಸದ ಮೇಲೆ ಉಕ್ರೇನ್ ದಾಳಿ ಯತ್ನ: ಆರೋಪ ನಿರಾಕರಿಸಿದ ಝೆಲೆನ್ಸ್ಕಿ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿವಾಸದ ಮೇಲೆ ಉಕ್ರೇನ್ ದಾಳಿ ಮಾಡಲು ಪ್ರಯತ್ನಿಸಿತು ಎಂದು ರಷ್ಯಾದ ವಿದೇಶಾಂಗ ಸಚಿವ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರಿವು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಆರೋಪ ನಿರಾಕರಿಸಿದ

29 Dec 2025 9:35 pm
BREAKING NEWS: ಶಿವಮೊಗ್ಗದಲ್ಲಿ ಯುವಕನ ಕೊಲೆ

ಶಿವಮೊಗ್ಗ: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುಕಟ್ಟೆ ಸಮೀಪ ಯುವಕನನ್ನು ಕೊಲೆ ಮಾಡಲಾಗಿದೆ. 26 ವರ್ಷದ ಅರುಣ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಕೌಟುಂಬಿಕ ಕಲಹದ ಕಾರಣಕ್ಕೆ ಆತನ ಸಂಬಂಧಿಕರೇ ಈ ಕೃತ್ಯ ಎಸ

29 Dec 2025 8:47 pm
ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಕರಿಗೆ ಗುಡ್ ನ್ಯೂಸ್: ಪ್ರೌಢಶಾಲೆ ಗ್ರೇಡ್ -1 ಹುದ್ದೆಗೆ ಬಡ್ತಿ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರನ್ನು ಸರ್ಕಾರಿ ಪ್ರೌಢಶಾಲೆಗಳಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಶಾಲ

29 Dec 2025 8:14 pm
ಹೊಸ ವರ್ಷಕ್ಕೆ ಹೊಸ ಟಿವಿ ಖರೀದಿಸುವವರಿಗೆ ಭರ್ಜರಿ ಸುದ್ದಿ: 32 ಇಂಚಿನ ಸ್ಮಾರ್ಟ್ ಟಿವಿ ಬೆಲೆಗೆ 53 ಇಂಚಿನ ಟಿವಿ ಲಭ್ಯ

ನವದೆಹಲಿ: ಸೋನಿ, ಟಿಸಿಎಲ್, ರಿಯಲ್‌ಮಿ 53-ಇಂಚಿನ ಸ್ಮಾರ್ಟ್ ಟಿವಿಗಳು 32-ಇಂಚಿನ ಮಾದರಿಗಳ ಬೆಲೆಯಲ್ಲಿ ಲಭ್ಯವಿದೆ, ಮುಂದಿನ ವರ್ಷ ಸ್ಮಾರ್ಟ್ ಟಿವಿಗಳು ಸೇರಿದಂತೆ ಎಲೆಕ್ಟ್ರಾನಿಕ್ಸ್ ಬೆಲೆಗಳು ಹೆಚ್ಚಾಗುವ ನಿರೀಕ್ಷೆಯಿರುವುದರಿಂ

29 Dec 2025 8:00 pm
BREAKING: ಬೆಂಗಳೂರಿನಲ್ಲಿ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕಿರುತರೆ ನಟಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕನ್ನಡ, ತಮಿಳು ಸೇರಿ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದ ನಂದಿನಿ ಬೆಂಗಳೂರಿನ ಆರ್.ಆರ್. ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂ

29 Dec 2025 7:39 pm
BREAKING: ಕೋಗಿಲು ಲೇಔಟ್ ಅನಧಿಕೃತ ನಿವಾಸಿಗಳಿಗೆ ಗುಡ್ ನ್ಯೂಸ್: 11.2 ಲಕ್ಷ ರೂ. ವೆಚ್ಚದಲ್ಲಿ ಎಲ್ಲಾ ಅರ್ಹರಿಗೆ ತಲಾ ಒಂದು ಮನೆ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಕೋಗಿಲು ಲೇಔಟ್ ನಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಮನೆಗಳನ್ನು ತೆರವುಗೊಳಿಸಲಾಗಿದ್ದು, ತೆರವಾದ ನಿವಾಸಿಗಳಿಗೆ ತಲಾ ಒಂದು ಮನೆ ನಿರ್ಮಿಸಿಕೊಡಲಾಗುವುದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ನಡೆದ ಸಭೆಯ ನಂತ

29 Dec 2025 7:22 pm
BREAKING: ಡ್ರಗ್ಸ್ ಫ್ಯಾಕ್ಟರಿ ಕೇಸ್ ನಲ್ಲಿ ಮೂವರ ತಲೆದಂಡ: 3 ಠಾಣೆಗಳ ಇನ್ ಸ್ಪೆಕ್ಟರ್ ಗಳು ಅಮಾನತು

ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ. ಕೊತ್ತನೂರು, ಆವಲಹಳ್ಳಿ, ಬಾಗಲೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮ

29 Dec 2025 7:00 pm
ಪ್ರಯಾಣಿಕರಿಗೆ ಗುಡ್ ನ್ಯೂಸ್: ಜ. 5ರಿಂದ ಸಾರಿಗೆ ಬಸ್ ಪ್ರಯಾಣದಲ್ಲಿ ಭಾರಿ ರಿಯಾಯಿತಿ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಾರಿಗೆಗಳಾದ ವೋಲ್ವೋ/ಇ.ವಿ.ಪವರ್ ಪ್ಲಸ್ ಮತ್ತು ನಾನ್ ಎಸಿ ಸ್ಪೀಪರ್ ಬಸ್ ಗಳ ಟಿಕೆಟ್ ದರಗಳಲ್ಲಿ 2026 ಜನವರಿ 5 ರಿಂದ ಬಾರಿ ರಿಯಾಯಿತಿ ದರವನ್ನು ನೀಡಲಾಗಿದೆ. ದಾವಣಗೆರೆಯಿಂದ ಬೆಂಗಳೂರು ವೋಲ್ವೋ ಬಸ್

29 Dec 2025 6:44 pm
ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಹೊಸ ವರ್ಷದ ಸಂಭ್ರಮಕ್ಕೆ ನಸುಕಿನವರೆಗೂ ‘ಮೆಟ್ರೋ’ಸೇವೆ !

ಬೆಂಗಳೂರು: ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಜನರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ಭರ್ಜರಿ ಕೊಡುಗೆ ನೀಡಿದೆ. ನಗರದ ವಿವಿಧ ಭಾಗಗಳಿಂದ ಸಂಭ್ರಮಾಚರಣೆಗೆ ಬರುವ ನಾಗರಿಕರ ಅನುಕೂಲಕ್ಕಾಗಿ ಡಿಸೆಂಬರ್

29 Dec 2025 6:31 pm
BREAKING: ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ಬಿಗ್ ರಿಲೀಫ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೊಳೆನರಸಿಪುರ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ರೇವಣ್ಣಗೆ ರಿಲೀಫ್ ಸಿಕ್ಕಿದೆ. ವ

29 Dec 2025 6:15 pm
ಹುಣಸೂರು: ಕೇವಲ 4 ನಿಮಿಷದಲ್ಲೇ ಕೆಜಿ ಕೆಜಿ ಚಿನ್ನ ದರೋಡೆ

ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದೆ. ದರೋಡೆಕೋರರು 7 ಗನ್‌ ಬಳಸಿ, ಕೇವಲ 4 ನಿಮಿಷದಲ್ಲೇ ಕೆಜಿಗಟ್ಟಲೇ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಭಾನು

29 Dec 2025 5:58 pm
ಮೈಸೂರು: ಪ್ರೀತಿ ವಿಚಾರವಾಗಿ ಹಲ್ಲೆ; ಮನನೊಂದು ಯುವಕ ಆತ್ಮಹತ್ಯೆ

ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬಿ.ಸೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, 23 ವರ್ಷದ ನಾಗ

29 Dec 2025 5:43 pm
ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್: ಕಾಮುಕನನ್ನೇ ಹೊಡೆದು ಕೊಂದ ಸಾಫ್ಟ್‌ವೇರ್ ಇಂಜಿನಿಯರ್ ಸಹೋದರಿಯರು!

ತೆಲಂಗಾಣದ ಜಗತಿಯಾಲ ಜಿಲ್ಲೆಯಲ್ಲಿ ಖಾಸಗಿ ವಿಡಿಯೋ ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಇಬ್ಬರು ಸಹೋದರಿಯರು ತಮ್ಮ ಸಂಬಂಧಿಕರೊಂದಿಗೆ ಸೇರಿ ಹೊಡೆದು ಕೊಂದಿರುವ ಭೀಕರ ಘಟನೆ ನಡೆದಿದೆ. ಡಿ

29 Dec 2025 5:38 pm
ಒಂದೇ ಒಂದು ಬಾಲ್‌ನಲ್ಲಿ 286 ರನ್! ಕ್ರಿಕೆಟ್ ಇತಿಹಾಸದ ಈ ವಿಚಿತ್ರ ದಾಖಲೆಯ ಬಗ್ಗೆ ನಿಮಗೆ ಗೊತ್ತೇ?

ಕ್ರಿಕೆಟ್ ಎನ್ನುವುದು ಅನಿಶ್ಚಿತತೆಗಳ ಆಟ. ಇಲ್ಲಿ ದಾಖಲೆಗಳು ನಿರ್ಮಾಣವಾಗುವುದು ಮತ್ತು ಮುರಿಯುವುದು ಸಹಜ. ಆದರೆ, ಒಂದೇ ಒಂದು ಎಸೆತಕ್ಕೆ 286 ರನ್ ಗಳಿಸಿದ ಕಥೆಯನ್ನು ನೀವು ಕೇಳಿದ್ದೀರಾ? ಕೇಳಲು ನಂಬಲಾಗದಿದ್ದರೂ, ಕ್ರಿಕೆಟ್ ಇತ

29 Dec 2025 5:35 pm
BIG NEWS: ಅರಾವಳಿ ಬೆಟ್ಟಗಳ ಏಕರೂಪ ವ್ಯಾಖ್ಯಾನ ಕೇಸ್: ನವೆಂಬರ್ 20ರ ತನ್ನದೇ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಅರಾವಳಿ ಬೆಟ್ಟಗಳ ಏಕರೂಪ ವ್ಯಾಖ್ಯಾನ ಕುರಿತ ಪ್ರಕರಣ ಸಂಬಂಧ ನವೆಂಬರ್ 20ರಂದು ನೀಡಿದ್ದ ತನ್ನದೇ ಆದೇಶಕ್ಕೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ. ಅರಾವಳಿ ಬೆಟ್ಟಗಳು ಹಾಗೂ ಪರ್ವತ ಶ್ರೇಟಿಗಳ ಏಕರೂಪ ವ್ಯಾಖ್ಯಾನವನ್ನ

29 Dec 2025 5:34 pm
ರಾತ್ರಿ ಗಸ್ತಿನ ವೇಳೆ ಐಎಫ್‌ಎಸ್ ಅಧಿಕಾರಿ ಕಣ್ಣಿಗೆ ಬಿದ್ದ ವಿಶಿಷ್ಟ ಅತಿಥಿ: ಕತ್ತಲಲ್ಲಿ ಮಿಂಚುವ ವಿಷಕಾರಿ ಹಾವಿನ ವಿಡಿಯೋ ವೈರಲ್!

ರಾತ್ರಿಯ ಗಸ್ತಿನ (Night Patrol) ವೇಳೆ ಭಾರತೀಯ ಅರಣ್ಯ ಸೇವಾ (IFS) ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಅತ್ಯಂತ ವಿಷಕಾರಿ ಹಾವೊಂದನ್ನು ಕಂಡು ಅದರ ಸೌಂದರ್ಯಕ್ಕೆ ಮಾರುಹೋಗಿದ್ದಾರೆ. ಈ ಕುರಿತಾದ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣವಾದ

29 Dec 2025 5:32 pm
ಕುಡಿದವನ ಕಾರು ಹತ್ತಿ ಆಸ್ಪತ್ರೆಗೆ ತಲುಪಿಸಿದ ಪೊಲೀಸ್! ವೈರಲ್ ವಿಡಿಯೋದ ಹಿಂದಿರುವ ಅಸಲಿ ಸತ್ಯವೇನು?

ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಪೊಲೀಸ್ ಅಧಿಕಾರಿಯೊಬ್ಬರು ಗರ್ಭಿಣಿ ಮಹಿಳೆಗೆ ಸಹಾಯ ಮಾಡುತ್ತಿರುವ ವಿಡಿಯೋವೊಂದು ಭಾರಿ ಸಂಚಲನ ಮೂಡಿಸಿದೆ. ಕುಡಿದು ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ತಡೆದ ಪೊಲೀಸರು, ಆತನ ಮೇಲೆ ಕ್ರಮ ಕ

29 Dec 2025 5:29 pm
ಆರೋಗ್ಯಕರ ಅಂದುಕೊಂಡು ಇವುಗಳನ್ನು ತಿನ್ನುತ್ತಿದ್ದೀರಾ? ಚೆನ್ನೈ ವೈದ್ಯರು ನೀಡಿದ ಈ ಎಚ್ಚರಿಕೆ ವರದಿ ಓದಿ!

ಆರೋಗ್ಯಕರ ಎಂದು ಭಾವಿಸಿ ನಾವು ಸೇವಿಸುವ ಕೆಲವು ಆಹಾರಗಳು ವಾಸ್ತವವಾಗಿ ನಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಚೆನ್ನೈ ಮೂಲದ ಪ್ರಖ್ಯಾತ ಲ್ಯಾಪ್ರೊಸ್ಕೋಪಿಕ್ ಮತ್ತು ಬಾರಿಯಾಟ್ರಿಕ್ ಸರ್ಜನ್ ಡಾ. ಪ್ರೀತಿ ಮೃಣಾಲಿನಿ ಅವರು,

29 Dec 2025 5:26 pm
BREAKING: ಸತ್ತ ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಐವರು ಮಕ್ಕಳು ಅಸ್ವಸ್ಥ

ಯಾದಗಿರಿ: ಸತ್ತ ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಐವರು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಸುರಪುರದ ತಿಮ್ಮಾಪುರ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ

29 Dec 2025 5:13 pm
Good News: ಬೆಂಗಳೂರಿನ ಈ ಅಂಡರ್‌ ಪಾಸ್ ಕಾಮಗಾರಿ ಮುಕ್ತಾಯ, ವಾಹನ ಸವಾರರಿಗೆ ಗುಡ್‌ ನ್ಯೂಸ್

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೈಗೊಂಡಿದ್ದ ಮಹತ್ವದ ಅಂಡರ್‌ಪಾಸ್ ನಿರ್ಮಾಣ ಕಾಮಗಾರಿ ಅಂತಿಮ ಹಂತ ತಲುಪಿದೆ. ಇದರಿಂದಾಗಿ ಮೈಸೂರು ರಸ್ತೆ ಮತ್ತು ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಸಂಪರ್ಕ ಸುಲಭವಾಗಲಿದ್ದು, ವಾಹನ

29 Dec 2025 5:03 pm
BREAKING: ತುಮಕೂರಿನಲ್ಲಿ ಘೋರ ಘಟನೆ: 8 ವರ್ಷದ ಮಗನ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ತುಮಕೂರು: 8 ವರ್ಷದ ಮಗನ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಗೆ ಹಾರಿ ತಾಯಿ ಹಾಗೂ 8 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗ

29 Dec 2025 4:59 pm
ಬೆಂಗಳೂರಲ್ಲಿ ಹೊಸ ವರ್ಷಾಚರಣೆ: ಸಿಎಂ ಸಿದ್ದರಾಮಯ್ಯ ನೀಡಿದ ಸೂಚನೆಗಳು

ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಜನರ ಸುರಕ್ಷತೆ ದೃಷ್ಟಿಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಲ್ಲಿ 20,000 ಪೊಲೀಸರನ್ನು ಭದ್ರತೆಗಾಗಿ

29 Dec 2025 4:53 pm
BREAKING: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಹಾಸನ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯ ಪಟ್ಟಣದಲ್ಲಿ ನಡೆದಿದೆ. ದಡದರಹಳ್ಳಿ ನಿವಾಸಿಗಳಾದ ಸ

29 Dec 2025 4:52 pm
BREAKING: ದಾವಣಗೆರೆ ಡ್ರಗ್ಸ್ ದಂಧೆ ಪ್ರಕರಣ: ಮತ್ತೋರ್ವ ಸಚಿವರ ಆಪ್ತ ಅರೆಸ್ಟ್

ದಾವಣಗೆರೆ: ದಾವಣಗೆರೆಯಲ್ಲಿ ನಡೆದಿದ್ದ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಘಟಾನುಘಟಿ ಸಚಿವರ ಆಪ್ತರೇ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಇದೀಗ ಮತ್ತೋರ್ವ ಸಚಿವರ ಆಪ್ತನನ್ನು ಪೊಲೀಸರು ಬಂಧಿಸಿದ್

29 Dec 2025 4:23 pm
BREAKING: ಹಾಸನ ವಿಮಾನ ನಿಲ್ದಾಣ ಭೂಸ್ವಾಧೀನ ಪರಿಹಾರವನ್ನು ರೈತರಿಗೆ ತಕ್ಷಣ ವಿತರಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೇ, ವಿಮಾನ ನಿಲ್ದಾಣ ಯೋಜನೆಗಳ ಭೂಸ್ವಾಧಿನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ

29 Dec 2025 3:59 pm
ಬೆಂಗಳೂರು &ಕರಾವಳಿ ಜಿಲ್ಲೆಗಳ ನಡುವೆ ‘ವಂದೇ ಭಾರತ್’ರೈಲು ಸೇವೆ ಒದಗಿಸುವಂತೆ ಕೇಂದ್ರ ರೈಲ್ವೇ ಸಚಿವರಿಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ.!

ಬೆಂಗಳೂರು : ಬೆಂಗಳೂರು & ಕರಾವಳಿ ಜಿಲ್ಲೆಗಳ ನಡುವೆ ‘ವಂದೇ ಭಾರತ್’ ರೈಲು ಸೇವೆ ಒದಗಿಸುವಂತೆ ಕೇಂದ್ರ ರೈಲ್ವೇ ಸಚಿವರಿಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ”ಕರಾವಳಿ ಮತ್ತು ಬೆಂಗಳೂರು ನಡುವಿನ ಸಂಪರ್ಕಕ್ಕೆ ಹೊಸ

29 Dec 2025 3:40 pm
ಕಣ್ಣಿಗೆ ಏಕೆ ‘ಕಾಡಿಗೆ’ಹಚ್ಚುತ್ತಾರೆ..? ಇದರ ಹಿಂದಿನ ರಹಸ್ಯ ತಿಳಿಯಿರಿ

ಹಿಂದೂ ಆಚರಣೆಗಳು ಮತ್ತು ಸಂಪ್ರದಾಯಗಳಲ್ಲಿ, ಸೌಂದರ್ಯ ಮತ್ತು ಆಧ್ಯಾತ್ಮಿಕ ಕಾರಣಗಳಿಗಾಗಿ ಕಣ್ಣುಗಳಿಗೆ ಕಾಡಿಗೆ ಹಚ್ಚಲಾಗುತ್ತದೆ. ಇದನ್ನು ಹೆಚ್ಚಾಗಿ ಮಹಿಳೆಯರು ಧರಿಸುತ್ತಾರೆ. ಇದನ್ನು ಶಿಶುಗಳು ಸಹ ಧರಿಸುತ್ತಾರೆ. ಆದರೆ ಕ

29 Dec 2025 3:27 pm
BREAKING: ಜನವರಿ 6ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ: ಮತ್ತೆ ಪುನರುಚ್ಛರಿಸಿದ ಶಾಸಕ ಇಕ್ಬಾಲ್ ಹುಸೇನ್

ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಜನವರಿ 6 ಅಥವಾ 9ರಂದು ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಪುನರುಚ್ಛರಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸುದ್ದಿಗಾರ

29 Dec 2025 3:22 pm
BIG NEWS : CM ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಹೈಲೆಟ್ಸ್ ಹೀಗಿದೆ.!

ಬೆಂಗಳೂರು : ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸೂಚನೆ ನೀಡಿದರು. – 2024-25

29 Dec 2025 3:04 pm
BREAKING: ಕಲಬುರಗಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಕಲಬುರಗಿ: ವ್ಯಕ್ತಿಯೋರ್ವ ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಕಲಬುರಗಿಯ ಶಿವಶಕ್ತಿ ನಗರದಲ್ಲಿ ನಡೆದಿದೆ. ಖಂಡುರಾವ್ ದವಳಜಿ (36) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ

29 Dec 2025 2:56 pm
BIG NEWS : ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ ಕಾಂಗ್ರೆಸ್ ನಾಯಕರು : ವೈರಲ್ ವೀಡಿಯೋಗೆ ವ್ಯಾಪಕ ಟೀಕೆ |WATCH VIDEO

ಕೇರಳ : ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ನಾಯಕರು ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ್ದಾರೆ ಎನ್ನಲಾದ ವಿಡಿಯೋ ಭಾರಿ ವೈರಲ್ ಆಗಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಕೇರಳದಲ್ಲಿ ಭಾನುವಾರ ನಡೆದ ಪಕ್ಷದ

29 Dec 2025 2:53 pm
BIG NEWS: ಬೆಳಗಾವಿಯಲ್ಲಿ ಡ್ರಂಕ್ ಆಂಡ್ ಡ್ರೈವ್ ವಿರುದ್ಧ ಪೊಲೀಸರ ವಿಶೇಷ ಕಾರ್ಯಾಚರಣೆ: 107 ಕೇಸ್ ದಾಖಲು

ಬೆಳಗಾವಿ: ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕುಂದಾನಗರಿ ಬೆಳಗಾವಿಯಲ್ಲಿ ಪೊಲೀಸರು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ

29 Dec 2025 2:46 pm
Shocking News: ಹೊಸ ವಿಮಾನಯಾನ ಸಂಸ್ಥೆಗೆ ಆರ್ಥಿಕ ಸಂಕಷ್ಟ: ಉದ್ಯೋಗಿಗಳಿಗೆ ರಜೆ

ಕೇಂದ್ರ ನಾಗರಿಕವಿಮಾನಯಾನಸಚಿವಾಲಯ 2 ವಿಮಾನಯಾನಕಂಪನಿಗಳಿಗೆ ಸೇವೆ ಆರಂಭಿಸಲು ನಿರಾಕ್ಷೇಪಣಾ ಪತ್ರವನ್ನು ನೀಡಿದೆ. ಇವುಗಳಲ್ಲಿ ಒಂದು ಅಲ್ ಹಿಂದ್ ಏರ್‌ ಮತ್ತು ಫ್ಲೈ ಎಕ್ಸ್‌ಪ್ರೆಸ್ ಆಗಿದೆ. ಆದರೆ ವರದಿಗಳ ಪ್ರಕಾರ ಅಲ್ ಹಿಂದ್

29 Dec 2025 2:45 pm
SHOCKING : ‘ಬೊಲೆರೋ’ಮೇಲೆ ಟ್ರಕ್ ಪಲ್ಟಿಯಾಗಿ ವಾಹನದ ಸಮೇತ ಚಾಲಕ ಅಪ್ಪಚ್ಚಿ : ಭಯಾನಕ ವೀಡಿಯೋ ವೈರಲ್ |WATCH VIDEO

ದುನಿಯಾ ಡಿಜಿಟಲ್ ಡೆಸ್ಕ್ : ಬೊಲೆರೊ ವಾಹನದಲ್ಲಿದ್ದ ಚಾಲಕರೊಬ್ಬರು ಟ್ರಕ್ ಪಲ್ಟಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಆಘಾತಕಾರಿ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನಿನ್ನೆ

29 Dec 2025 2:38 pm
ಮೊಬೈಲ್ ಫೋನ್ ಬಗ್ಗೆ ಬಾಬಾ ವಂಗಾ ನುಡಿದಿದ್ದ ಭವಿಷ್ಯ ನಿಜವಾಯ್ತಾ? ಮನುಷ್ಯನ ನಾಶಕ್ಕೆ ಈ ಪುಟ್ಟ ಸಾಧನವೇ ಕಾರಣ ಎಂದಿದ್ದ ಭವಿಷ್ಯಗಾರ್ತಿ!

ಬಲ್ಗೇರಿಯಾದ ಅಂಧ ಭವಿಷ್ಯಗಾರ್ತಿ ಬಾಬಾ ವಂಗಾ ಅವರ ಭವಿಷ್ಯವಾಣಿಗಳು ದಶಕಗಳಿಂದಲೂ ಇಡೀ ಜಗತ್ತನ್ನು ಬೆಚ್ಚಿಬೀಳಿಸುತ್ತಿವೆ. ಇತ್ತೀಚೆಗೆ ಅವರು ಮೊಬೈಲ್ ಫೋನ್‌ಗಳ ಬಗ್ಗೆ ನುಡಿದಿದ್ದರೆನ್ನಲಾದ ಒಂದು ಆತಂಕಕಾರಿ ಭವಿಷ್ಯವಾಣಿ

29 Dec 2025 1:53 pm
ಚಾರ್ಜರ್ ಕೇಬಲ್‌ನಲ್ಲಿರುವ ಕಪ್ಪು ಗುಳ್ಳೆಯ ಹಿಂದಿದೆ ದೊಡ್ಡ ತಂತ್ರಜ್ಞಾನ: ಇಲ್ಲಿದೆ ಅಚ್ಚರಿಯ ಮಾಹಿತಿ

ನಮ್ಮ ದಿನನಿತ್ಯದ ಜೀವನದಲ್ಲಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ಚಾರ್ಜರ್‌ಗಳನ್ನು ಬಳಸುವಾಗ ಅದರ ಕೇಬಲ್‌ನಲ್ಲಿರುವ ಒಂದು ಸಣ್ಣ ಕಪ್ಪು ಬಣ್ಣದ ಸಿಲಿಂಡರ್ ಆಕಾರದ ಭಾಗವನ್ನು ನಾವು ಗಮನಿಸಿರುತ್ತೇವೆ. ಬಹುತೇಕರು ಇದನ್ನು ಕೇಬಲ್‌ನ

29 Dec 2025 1:50 pm
Business Tips : 50,000 ರೂ. ಬಂಡವಾಳದೊಂದಿಗೆ ಈ ‘ಬ್ಯುಸಿನೆಸ್’ಆರಂಭಿಸಿ, ವರ್ಷಕ್ಕೆ 10 ಲಕ್ಷದವರೆಗೆ ಗಳಿಸಿ!

ಬದಲಾಗುತ್ತಿರುವ ಆರ್ಥಿಕ ಕಾಲದಲ್ಲಿ ವಿದ್ಯಾವಂತ ಯುವಕರಿಗೆ ಉದ್ಯೋಗ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿರುವಾಗ ಕೃಷಿ ಕ್ಷೇತ್ರದಲ್ಲಿ ಹೊಸ ನವೋದ್ಯಮಗಳು ಅದ್ಭುತ ಆದಾಯದ ಅವಕಾಶಗಳನ್ನು ತರುತ್ತಿವೆ. ರಾಸಾಯನಿಕಗಳು ಮತ್ತು ಕೀಟನಾ

29 Dec 2025 1:48 pm
BREAKING: ಹೊಸ ವರ್ಷಾಚರಣೆ ಹಿನ್ನೆಲೆ: ಬೆಂಗಳೂರಿನಲ್ಲಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಗಳೂರು: ಹೊಸ ವರ್ಷಾಚರಣೆಗೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗಿದ್ದು, ಪೊಲೀಸರು ಕೂಡ ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಹಾವನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮ

29 Dec 2025 1:47 pm
ಯುಎಇನಲ್ಲಿ ಡ್ರೈವರ್‌ಲೆಸ್ ಟ್ಯಾಕ್ಸಿಗಳ ಹವಾ: ಉಬರ್ ಮತ್ತು ವಿರೈಡ್‌ ಜಂಟಿ ಸಾಹಸಕ್ಕೆ ಭಾರಿ ಮೆಚ್ಚುಗೆ

ಅಬುಧಾಬಿ: ಜಗತ್ತಿನ ತಾಂತ್ರಿಕ ಬೆಳವಣಿಗೆಗೆ ಸದಾ ಸಾಕ್ಷಿಯಾಗುವ ಯುನೈಟೆಡ್ ಅರಬ್ ಎಮಿರೇಟ್ಸ್ ಈಗ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಇಲ್ಲಿನ ರಸ್ತೆಗಳಲ್ಲಿ ಈಗ ಯಾವುದೇ ಚಾಲಕನಿಲ್ಲದ ಟ್ಯಾಕ್ಸಿಗಳು ಓಡಾಟ ನಡೆಸುತ್ತಿದ್ದು, ಇ

29 Dec 2025 1:47 pm
Breaking News: ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ನಿರ್ಬಂಧ

ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕೆಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡದಂತೆ ನಿರ್ಬಂಧಿಸಲಾಗಿದೆ. ದಿನಾಂಕ 31.12.2025ರ ಸಂಜೆ 6 ಗಂಟೆಯಿಂದ ದಿನಾಂಕ 01.01.2026 ರ ಬೆಳಿಗ್ಗೆ 6

29 Dec 2025 1:43 pm
ಮುಂದಿನ ಎರಡ್ಮೂರು ತಿಂಗಳಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ; ಕಾರ್ಯಕರ್ತರು ತಯಾರಾಗಿರಲು ಡಿಕೆಶಿ ಕರೆ

ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು ತಯಾರಿ ಮಾಡಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದ

29 Dec 2025 1:29 pm
ALERT : ಮನೆಯಲ್ಲಿ ‘ಸೊಳ್ಳೆ ಕಾಯಿಲ್’ಹಚ್ಚಿಟ್ಟು ಮಲಗುವವರೇ ಎಚ್ಚರ : ಈ ಸುದ್ದಿಯನ್ನೊಮ್ಮೆ ಓದಿ

ಮನೆಗಳಲ್ಲಿ ಸೊಳ್ಳೆ ಕಾಯಿಲ್ ಅಜಾಗರೂಕತೆಯಿಂದ ಬಳಸುವುದು ಅಪಾಯಕಾರಿ ಎಂದು ತಜ್ಞರು ಎಚ್ಚರಿಸಿದ್ದಾರೆ. ಕೆಲವರು ಸೊಳ್ಳೆ ಕಾಯಿಲ್ ಹತ್ತಿಸಿ ಬಾಗಿಲು ಮತ್ತು ಕಿಟಕಿಗಳನ್ನು ಮುಚ್ಚಿ ಮಲಗುತ್ತಾರೆ. ಇದು ಹೊರಸೂಸುವ ಅಪಾಯಕಾರಿ ರಾಸ

29 Dec 2025 1:26 pm
ಮೊಳಕೆ ಬಂದ ಈರುಳ್ಳಿಯನ್ನು ಎಸೆಯುತ್ತಿದ್ದೀರಾ? ಬಳಸುವ ಮೊದಲು ಈ ಸತ್ಯ ತಿಳಿದುಕೊಳ್ಳಿ!

ಅಡುಗೆ ಮನೆಯಲ್ಲಿ ಈರುಳ್ಳಿಯನ್ನು ಹೆಚ್ಚು ದಿನ ಸಂಗ್ರಹಿಸಿಟ್ಟಾಗ ಅಥವಾ ಚಳಿಗಾಲದ ತೇವಾಂಶಕ್ಕೆ ಈರುಳ್ಳಿ ಮೊಳಕೆ ಬರುವುದು ಸಾಮಾನ್ಯ. ಇಂತಹ ಮೊಳಕೆ ಬಂದ ಈರುಳ್ಳಿಯನ್ನು (Sprouted Onions) ನೋಡಿ ಅನೇಕರು ಇವು ಹಾಳಾಗಿವೆ ಎಂದು ಎಸೆದು ಬಿಡ

29 Dec 2025 1:12 pm
ಮೂಗಿನಿಂದ ರಕ್ತ ಬರ್ತಿದೆ ಅಂತ ಆಸ್ಪತ್ರೆಗೆ ಹೋದ ಬಾಲಕಿ: ಒಳಗಿದ್ದ 3 ಇಂಚಿನ ಜೀವಂತ ಜಿಗಣೆ ಕಂಡು ವೈದ್ಯರೇ ಶಾಕ್!

ರಾಜಸ್ಥಾನದ ಗ್ರಾಮೀಣ ಭಾಗದ್ದೆಂದು ಹೇಳಲಾದ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. 12 ವರ್ಷದ ಬಾಲಕಿಯೊಬ್ಬಳ ಮೂಗಿನಿಂದ ವೈದ್ಯರು ಬರೋಬ್ಬರಿ 3 ಇಂಚು ಉದ್ದದ ಬದುಕಿರುವ ಜಿಗಣೆಯನ್ನು (Le

29 Dec 2025 1:10 pm
ಚಳಿಗಾಲದ ಕಾಯಿಲೆಗಳಿಂದ ದೂರವಿರಬೇಕೇ? 40 ವರ್ಷದ ಅನುಭವವಿರುವ ಖ್ಯಾತ ವೈದ್ಯರು ಸೂಚಿಸಿದ 5 ಸೂಪರ್‌ಫುಡ್‌ಗಳು ಇಲ್ಲಿವೆ!

ಚಳಿಗಾಲ ಆರಂಭವಾಗುತ್ತಿದ್ದಂತೆ ರೋಗನಿರೋಧಕ ಶಕ್ತಿ ಕುಂದುವುದು, ಅಲರ್ಜಿ, ಒಣ ಚರ್ಮ ಮತ್ತು ಗಂಟಲು ನೋವಿನಂತಹ ಸಮಸ್ಯೆಗಳು ಸಾಮಾನ್ಯ. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ಒಳಗಿನಿಂದ ಸದೃಢವಾಗಿಡಲು ಪೌಷ್ಟಿಕಾಂಶಯುಕ್ತ ಆಹಾರದ ಅಗ

29 Dec 2025 1:07 pm
ಪಾನಮತ್ತ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ ಕೊಲ್ಕತ್ತಾ ಕ್ಯಾಬ್ ಚಾಲಕ: ವೈರಲ್ ವಿಡಿಯೋಗೆ ನೆಟ್ಟಿಗರು ಫಿದಾ!

ಕೊಲ್ಕತ್ತಾದಲ್ಲಿ ಆ್ಯಪ್ ಆಧಾರಿತ ಕ್ಯಾಬ್ ಚಾಲಕನೊಬ್ಬ ಪಾನಮತ್ತಳಾಗಿದ್ದ ಮಹಿಳಾ ಪ್ರಯಾಣಿಕಳನ್ನು ಅತ್ಯಂತ ತಾಳ್ಮೆಯಿಂದ ನಿಭಾಯಿಸಿ, ಆಕೆಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ

29 Dec 2025 1:05 pm
Big Update: ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲು ಸಂಚಾರಕ್ಕೆ ಇದ್ದ ಅಡ್ಡಿ ನಿವಾರಣೆ

ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಿಸಲು ಇದ್ದ ಅಡ್ಡಿ ನಿವಾರಣೆಯಾಗಿದೆ. ಈ ಕುರಿತು ನೈಋತ್ಯ ರೈಲ್ವೆ ಮೈಸೂರು ವಿಭಾಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದೆ. ಸಕಲೇಶಪ

29 Dec 2025 1:03 pm
ಐಆರ್‌ಸಿಟಿಸಿ ಟಿಕೆಟ್ ಬುಕಿಂಗ್ ನಿಯಮ ಬದಲಾವಣೆ: ಆಧಾರ್ ಲಿಂಕ್ ಮಾಡಿದವರಿಗೆ ಇಂದಿನಿಂದ ಸಿಗಲಿದೆ ಹೆಚ್ಚಿನ ಸಮಯ!

ಭಾರತೀಯ ರೈಲ್ವೇ ಇಲಾಖೆಯು ನೈಜ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಐಆರ್‌ಸಿಟಿಸಿ (IRCTC) ಟಿಕೆಟ್ ಬುಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಇಂದಿನಿಂದ (ಡಿಸೆಂಬರ್ 29, ಸೋಮವಾರ) ಆಧಾರ್ ಪರಿಶೀಲನೆ (Aadhaar Verification)

29 Dec 2025 1:02 pm
ALERT : ‘ಚಹಾ’ಪ್ರಿಯರೇ ಎಚ್ಚರ : ಪದೇ ಪದೇ ‘ಟೀ’ಬಿಸಿ ಮಾಡಿ ಕುಡಿಯುವುದು ಹಾವಿನ ವಿಷ ಕುಡಿದಂತೆ ಹುಷಾರ್ !

ಬೆಳಿಗ್ಗೆ ಎದ್ದ ತಕ್ಷಣ ಹಬೆಯಾಡುವ ಒಂದು ಕಪ್ ಬಿಸಿ ಚಹಾ ಕುಡಿಯುವುದನ್ನು ಅನೇಕ ಜನರು ಅಭ್ಯಾಸ ಮಾಡಿಕೊಂಡಿರುತ್ತಾರೆ. ಚಹಾ ಕೇವಲ ಪಾನೀಯವಲ್ಲ, ಅದು ಹಲವರಿಗೆ ಒಂದು ಭಾವನೆಯಾಗಿದೆ. ಇದೇ ಚಹಾ ಈಗ ಆರೋಗ್ಯಕ್ಕೆ ದೊಡ್ಡ ಅಪಾಯವಾಗಿ ಪರ

29 Dec 2025 1:01 pm
BIG NEWS: ಗೃಹಲಕ್ಷ್ಮೀ ಯೋಜನೆ: ಹಣ ಹಾಕಿವುದಾಗಿ ಹೇಳಿ 20 ದಿನಗಳ ಕಳೆದರೂ ಫಲಾನುಭವಿಗಳ ಖಾತೆಗೆ ಇನ್ನೂ ಜಮೆಯಾಗದ ಹಣ

ಹುಬ್ಬಳ್ಳಿ/ಬೆಳಗಾವಿ: ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಇನ್ನೆರಡು ದಿನಗಳಲ್ಲಿ ಹಾಕುವುದಾಗಿ ಹೇಳಿ 20 ದಿನಗಳು ಕಳೆದರೂ ಈವರೆಗೂ ಖಾತೆಗೆ ಜಮೆಯಾಗಿಲ್ಲ. ಇದರಿಂದ ಫಲಾನುಭವಿಗಳು ಆಕ್

29 Dec 2025 12:59 pm
BIG NEWS : ನಾಮಫಲಕ, ಜಾಹೀರಾತುಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ, ತಪ್ಪಿದ್ರೆ ದಂಡ ಫಿಕ್ಸ್.!

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಮಫಲಕ, ಜಾಹೀರಾತುಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿರು

29 Dec 2025 12:48 pm
BREAKING : ‘ಉನ್ನಾವೋ ರೇಪ್ ಕೇಸ್’ಆರೋಪಿ ಕುಲದೀಪ್ ಸೆಂಗಾರ್ ಜಾಮೀನು ರದ್ದು : ಬಿಡುಗಡೆ ಮಾಡದಂತೆ ಸುಪ್ರೀಂಕೋರ್ಟ್ ಆದೇಶ.!

ನವದೆಹಲಿ : ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುಲದೀಪ್ ಸೆಂಗಾರ್’ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಉನ್ನಾವ್ ಅತ್ಯಾ

29 Dec 2025 12:43 pm
BREAKING : ಉನ್ನಾವೋ ಅತ್ಯಾಚಾರ ಕೇಸ್ : ಆರೋಪಿ ಕುಲದೀಪ್ ಸೆಂಗಾರ್’ಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ನವದೆಹಲಿ : ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುಲದೀಪ್ ಸೆಂಗಾರ್’ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಉನ್ನಾವ್ ಅತ್ಯಾ

29 Dec 2025 12:37 pm
SHOCKING : ಎರಡು ‘ಹೆಲಿಕಾಪ್ಟರ್’ಗಳ ನಡುವೆ ಡಿಕ್ಕಿಯಾಗಿ ಓರ್ವ ಪೈಲಟ್ ಸಾವು : ಭಯಾನಕ ವೀಡಿಯೋ ವೈರಲ್ |WATCH VIDEO

ಎರಡು ಹೆಲಿಕಾಪ್ಟರ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ಪೈಲಟ್ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ. ಅಮೆರಿಕದ ನ್ಯೂಜೆರ್ಸಿಯಲ್ಲಿ ಈ ದುರಂತ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಹೆಲಿಕಾಪ್ಟರ್ ಪತನಗೊಂಡ ದೃಶ್ಯ ವ

29 Dec 2025 12:25 pm
ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬೆಕ್ಕಿಗೂ ಟಿಕೆಟ್: ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಯ್ತು ಸಂಗತಿ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬೆಕ್ಕಿಗೂ ಟಿಕೆಟ್ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನಿಂದ ಮಡಿಕೇರಿಗೆ ಹೊರಟಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬೆಕ್ಕಿಗೆ ಟಿಕೆಟ್ ನೀಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲ

29 Dec 2025 12:19 pm
SHOCKING : ವರದಕ್ಷಿಣೆ ಕಿರುಕುಳ : ತಂಗಿ ಜೊತೆ ಸೇರಿ ಪತ್ನಿಯನ್ನೇ ಅಮಾನುಷವಾಗಿ ಕೊಂದ ಪಾಪಿ ಪತಿ.!

ಮಹಾರಾಷ್ಟ್ರ : ಪಾಪಿ ಪತಿಯೋರ್ವ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಅಮಾನುಷವಾಗಿ ಕೊಂದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 35 ವರ್ಷದ ಮಹಿಳೆಯನ್ನು ಆಕೆಯ ಪತಿ ಮತ್ತು

29 Dec 2025 12:15 pm
ಕಾಂಗ್ರೆಸ್ಸೇ ಅಹಿಂದ: ಸಿಎಂ ಸಿದ್ದರಾಮಯ್ಯಗೆ ಹಳ್ಳಿಹಕ್ಕಿ ವಿಶ್ವನಾಥ್‌ ಟಾಂಗ್‌

ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು ಹೊರಟಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ಸಿಎಂ ಸಿದ

29 Dec 2025 12:10 pm
BREAKING : ಬೆಂಗಳೂರಲ್ಲಿ 2.5 ಕೋಟಿ ರೂ. ಮೌಲ್ಯದ ‘ಡ್ರಗ್ಸ್’ಜಪ್ತಿ : ವಿದೇಶಿ ಪ್ರಜೆ ಸೇರಿ ಇಬ್ಬರು ಆರೋಪಿಗಳು ಅರೆಸ್ಟ್.!

ಬೆಂಗಳೂರು : ಬೆಂಗಳೂರಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 2.5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ . ಈ ಸಂಬಂಧ ವಿದೇಶಿ ಪ್ರಜೆ ಸೇರಿ ಇಬ್ಬರು ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ನೈಜೀರಿಯಾ ಮೂಲದ ಆರ

29 Dec 2025 12:06 pm
BREAKING : ಇಂಡೋನೇಷ್ಯಾದ ‘ನರ್ಸಿಂಗ್ ಹೋಂ’ನಲ್ಲಿ ಭೀಕರ ಅಗ್ನಿ ಅವಘಡ : 16 ಮಂದಿ ಸಜೀವ ದಹನ |WATCH VIDEO

ಇಂಡೋನೇಷ್ಯಾ : ನರ್ಸಿಂಗ್ ಹೋಂನಲ್ಲಿ ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 16 ಮಂದಿ ಸಜೀವವಾಗಿ ದಹನಗೊಂಡಿದ್ದಾರೆ. ಉತ್ತರ ಸುಲವೇಸಿ ಪ್ರಾಂತ್ಯದ ರಾಜಧಾನಿ ಮನಾಡೊದಲ್ಲಿರುವ ನರ್ಸಿಂಗ್ ಹೋಂನಲ್ಲಿ ಈ ಘಟನೆ ನಡೆದಿದೆ. ಉತ್ತರ

29 Dec 2025 11:44 am
36 ವರ್ಷದ ನಂತರ ಕರ್ನಾಟಕದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ?

ಕರ್ನಾಟಕದಲ್ಲಿ 36 ವರ್ಷದ ಬಳಿಕ ವಿದ್ಯಾರ್ಥಿ ಸಂಘದ ಚುನಾವಣೆಗಳು ನಡೆಯುವ ನಿರೀಕ್ಷೆ ಇದೆ. ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸುವ ಪ್ರಕ್ರಿಯೆ ಹಾಗೂ ರೂಪುರೇಷೆಗಳನ್ನು ಅಧ್ಯಯನ ಮಾಡಿ ವರದಿ ಸಲ್ಲಿಸಲು ಕೆಪಿಸಿಸಿ ಅಧ್ಯಕ್

29 Dec 2025 11:33 am
BREAKING: ಬೆಂಗಳೂರಿನಲ್ಲಿ ‘ಲಕ್ಕಿ ಭಾಸ್ಕರ್’ಸಿನಿಮಾ ಮಾದರಿಯಲ್ಲಿ ವಂಚನೆ: ಬ್ಯಾಂಕ್ ಮ್ಯಾನೇಜರ್ ನಿಂದಲೇ ನಕಲಿ ಗೋಲ್ಡ್ ಲೋನ್ ಮೂಲಕ ಕೋಟಿ ಕೋಟಿ ಲೂಟಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಲಕ್ಕಿ ಭಾಸ್ಕರ್’ ಸಿನಿಮಾ ಮಾದರಿಯಲ್ಲಿಯೇ ಬ್ಯಾಂಕ್ ಮ್ಯಾನೇಜರ್ ಓರ್ವ ಗ್ರಾಹಕರಿಂದ ಕೋಟಿ ಕೋಟಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ರಾಷ್ಟ್ರೀಕೃತ ಬ್ಯಾಂಕ್ ವೊಂದರ ಮ್ಯಾನೇಜ

29 Dec 2025 11:31 am
ALERT : ಕಾರಿನಲ್ಲಿ ‘ಪ್ಲಾಸ್ಟಿಕ್ ಬಾಟಲ್’ ನೀರು ಕುಡಿಯುವವರೇ ಎಚ್ಚರ : ಅಧ್ಯಯನದಲ್ಲಿ ಆಘಾತಕಾರಿ ಸಂಗತಿ ಬಯಲು.!

ನೀವು ಕಾರಿನಲ್ಲಿ ಪ್ರಯಾಣ ಮಾಡುವಾಗ ಪ್ಲಾಸ್ಟಿಕ್ ಬಾಟಲಿ ನೀರು ಕುಡಿಯುತ್ತಿದ್ದರೆ ನೀವು ಎಚ್ಚರ ವಹಿಸಬೇಕು. ಏಕೆಂದರೆ ಬಾಟಲಿಯನ್ನು ಮುಚ್ಚಿಟ್ಟಿರುವುದರಿಂದ ಕುಡಿಯಲು ಸುರಕ್ಷಿತವಾಗಿದೆ ಎಂದು ನೀವು ಭಾವಿಸಿದರೆ, ಅದು ತಪ್ಪು.

29 Dec 2025 11:26 am
BREAKING : ‘UGC NET’ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ : ಜಸ್ಟ್ ಹೀಗೆ ಡೌನ್ ಲೋಡ್ ಮಾಡಿ |UGC NET 2025 Admit Card

ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET) ಡಿಸೆಂಬರ್ 2025 ರ ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯ

29 Dec 2025 11:11 am
BIG NEWS: ಚೆಕ್ ಬೌನ್ಸ್ ಕೇಸ್: ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ FIR ದಾಖಲು

ಬೀದರ್: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಶಾಸಕ ಶಸರು ಸಲಗರ ವಿರುದ್ಧ ಬೀದರ್

29 Dec 2025 11:02 am
ALERT : ಚಳಿಗಾಲದಲ್ಲಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದ್ರೆ ಅಷ್ಟೇ ಕಥೆ.! .! 90% ಜನರಿಗೆ ಇದು ಗೊತ್ತಿಲ್ಲ.!

ಚಳಿಗಾಲದಲ್ಲಿ ಸ್ನಾನ ಮಾಡುವಾಗ ಮಾಡುವ ಸಣ್ಣ ತಪ್ಪುಗಳು ಗಂಭೀರ ಹೃದಯ, ರಕ್ತದೊತ್ತಡ ಮತ್ತು ಚರ್ಮ ಸಂಬಂಧಿತ ಕಾಯಿಲೆಗಳಿಗೆ ಕಾರಣವಾಗಬಹುದು. ಚಳಿಗಾಲದಲ್ಲಿ ಸ್ನಾನ ಮಾಡುವ ಐದು ಪ್ರಮುಖ ತಪ್ಪುಗಳು ಮತ್ತು ವೈದ್ಯರು ಶಿಫಾರಸು ಮಾಡ

29 Dec 2025 10:56 am
SHOCKING: ನಾಯಿ ಕಡಿತದಿಂದ ಗಾಯಗೊಂಡಿದ್ದ ಎಮ್ಮೆ ಮೊಸರಿನಿಂದ ರಾಯತ ತಯಾರಿ: ಇಡೀ ಗ್ರಾಮದ ಜನರಿಗೆ ರೇಬಿಸ್ ಆತಂಕ

ಲಖನೌ: ನಾಯಿ ಕಚ್ಚಿ ಗಾಯಗೊಂಡಿದ್ದ ಎಮ್ಮೆಯ ಹಾಲಿನಿಂದ ತಯಾರಿಸಿದ ಮೊಸರಿನಿಂದ ರಾಯತ ತಯಾರಿಸಿ ಸೇವಿಸಿದ್ದ ಇಡೀ ಗ್ರಾಮಕ್ಕೆ ಇದೀಗ ರೇಬಿಸ್ ಆತಂಕ ಶುರುವಾಗಿದೆ. ಉತ್ತರ ಪ್ರದೇಶದ ಬುಡೌನ್ ಜಿಲ್ಲೆಯ ಪಿಪ್ರೌಲಿ ಗ್ರಾಮದ 200 ಜನರಿಗೆ

29 Dec 2025 10:49 am
JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ಅಂಚೆ ಇಲಾಖೆ’ಯಲ್ಲಿ 30,000 ಹುದ್ದೆಗಳಿಗೆ ನೇಮಕಾತಿ.!

ಭಾರತೀಯ ಅಂಚೆ ಇಲಾಖೆಯು ದೇಶದ ಅತಿದೊಡ್ಡ ಸರ್ಕಾರಿ ಇಲಾಖೆಗಳಲ್ಲಿ ಒಂದಾಗಿದೆ. ಅಂಚೆ ಇಲಾಖೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ, ಇಲ್ಲಿ ಕೆಲಸ ಮಾಡುವ ಉದ್ಯ

29 Dec 2025 10:41 am
BIG News: ಒಂದಾದ ಅಜಿತ್, ಶರದ್ ಪವಾರ್ ಮಹಾರಾಷ್ಟ್ರದಲ್ಲಿ ಸಂಚಲನ

ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ. ಶಿವಸೇನೆ (ಯುಬಿಟಿ) ನಾಯಕ ಉದ್ಭವ್‌ ಠಾಕ್ರೆ, ಮಹಾರಾಷ್ಟ್ರ ನವನಿರ್ಮಾಣ ಸೇನೆ ಸಂಸ್ಥಾಪಕ ರಾಜ್ ಠಾಕ್ರೆ ಕಳೆದ ವಾರ ಒಂದಾಗುವ ಮೂಲಕ ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದರು. 20 ವರ್ಷಗ

29 Dec 2025 10:28 am
BIG NEWS: ವಿಜಯಪುರ ಹೋಟೆಲ್ ನಲ್ಲಿ ಬೆಂಕಿ ಅವಘಡ

ವಿಜಯಪುರ: ಇತ್ತೀಚಿನ ದಿನಗಳಲ್ಲಿ ಬೆಂಕಿ ಅವಘಡಗಳು ಹೆಚ್ಚುತ್ತಿವೆ. ವಿಜಯಪುರದ ಹೋಟೆಲ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದೆ. ವಿಜಯಪುರ ನಗರದ ಸೋಲಾಪುರ ರಸ್ತೆಯಲ್ಲಿ

29 Dec 2025 10:26 am
ತನ್ನ ‘ಕಾಂಡೋಮ್ ಫ್ಯಾಕ್ಟರಿ’ಗೆ ಭೇಟಿ ನೀಡಿ ಟ್ರೋಲರ್ಸ್ ಗಳಿಗೆ ಉತ್ತರ ನೀಡಿದ ಬಿಗ್ ಬಾಸ್ ಸ್ಪರ್ಧಿ ‘ತಾನ್ಯಾ ಮಿತ್ತಲ್’|WATCH VIDEO

ದುನಿಯಾ ಡಿಜಿಟಲ್ ಡೆಸ್ಕ್ : ‘ಬಿಗ್ ಬಾಸ್’ 19 ರ ಸ್ಪರ್ಧಿ ತಾನ್ಯಾ ಮಿತ್ತಲ್ ತಮ್ಮ ಕಾಂಡೋಮ್ ಕಾರ್ಖಾನೆಗೆ ಭೇಟಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಟ್ರೋಲ್ ಮಾಡಿದವರಿಗೆ ಖಡಕ್ ಉತ್ತರ ನೀಡಿದ್ದಾರೆ. ತಾನ್ಯಾ ಮಿತ್ತಲ್ ಗ್ವ

29 Dec 2025 10:20 am