SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಭಾರತೀಯ ನಿಯೋಗದ ಮುಖ್ಯಸ್ಥರಾಗಿ ಟಿ.ಎನ್.ಮಧುಕರ್ ನಿಯೋಜನೆ

ತುಮಕೂರು: ಡಿಸೆಂಬರ್ 25 ರಿಂದ 31ರವರೆಗೆ ಕತಾರ್‌ನ ದೋಹದಲ್ಲಿ ಆಯೋಜಿಸಿರುವ ‘ಫಿಡೇ ವರ್ಲ್ಡ್ ರ‍್ಯಾಪಿಡ್ ಅಂಡ್ ಬ್ಲಿಡ್ಜ್ ಚೆಸ್ ಚಾಂಪಿಯನ್‌ಶಿಫ್- ಕತಾರ್ 2025’ ನಲ್ಲಿ ಪಾಲ್ಗೊಳ್ಳುವ ಭಾರತ ತಂಡದ ನಿಯೋಗದ ಮುಖ್ಯಸ್ಥರಾಗಿ ತುಮಕೂರಿ

24 Dec 2025 3:43 pm
ಪ್ರಾಣ, ಪ್ರೀತಿ ಕೊಟ್ಟರೂ ಕನ್ನಡ ಚಿತ್ರರಂಗದಿಂದ ಸಪೋರ್ಟ್‌ ಸಿಗಲಿಲ್ಲ! : ರಾಗಿಣಿ ದ್ವಿವೇದಿ

ಬೆಂಗಳೂರು : ನಟಿ ರಾಗಿಣಿ ದ್ವಿವೇದಿ ಕನ್ನಡದ ತುಪ್ಪದ ಬೆಡಗಿ ಎಂದೇ ಹೆಸರುವಾಸಿ. ರಾಗಿಣಿ ಸಿನಿಮಾರಂಗದಲ್ಲಿ 15 ವರ್ಷಗಳನ್ನು ಪೂರೈಸಿರುವ ಸಂಭ್ರಮದಲ್ಲಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡುವಾಗ, ಕನ್ನಡ ಚಿತ್ರರಂಗದ ಬಗ್ಗೆ ಬೇಸ

23 Dec 2025 12:12 pm
ಬಿಜೆಪಿ ಅಂತಿಮ ದಿನಗಳು ಆರಂಭ : ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ ಎಂದು ಡಿಸಿಎಂ‌ ಡಿ.ಕೆ. ಶಿವಕುಮಾರ್ ಹೇಳಿದರು. ಕ್ವೀನ್ಸ್ ರಸ್ತೆಯ ಕೆ

23 Dec 2025 11:34 am
ಉತ್ತರ ಕನ್ನಡ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ: ಅಕ್ರಮ ಆಸ್ತಿ ಪ್ರಕರಣ ಹಿನ್ನಲೆ

ಕಾರವಾರ: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲೀನ ದಾಳಿ ನಡೆಸಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲೂ ಒಂದು ಪ್ರಮುಖ ಕಾರ್ಯಾಚರಣೆ ನಡೆದಿದೆ. ಸಿದ್ದಾಪುರ ತಾಲೂಕಿನ ಕೋಲಸಿರ್ಸಿ

23 Dec 2025 11:12 am
ʻಸಮರ್ಜಿತ್ ಲಂಕೇಶ್ ಸಿನಿಮಾ ಗೂಳಿಯಂತೆ ಮುನ್ನುಗ್ಗಲಿʼ : ಡಿಕೆ ಶಿವಕುಮಾರ್

ಬೆಂಗಳೂರು : ಸದ್ಯ ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಮೋಹನ್‌ಲಾಲ್‌ ಅಭಿನಯದ ‘ವೃಷಭ’ ಸಿನಿಮಾ ಡಿಸೆಂಬರ್ 25ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ. ತಂದೆ-ಮಗನ ನಡುವಿನ ಬಾಂಧವ

22 Dec 2025 3:53 pm
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಸುವ ಬಗ್ಗೆ ಪರಿಶೀಲನೆಗೆ ಸಮಿತಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಡೆಸಬಹುದೇ ಅಥವಾ ಬೇಡವೇ ಎಂಬ ಕುರಿತು ಪರಿಶೀಲಿಸಲು ರಾಜ್ಯ ಸರ್ಕಾರದಿಂದ ಬೆಂಗಳೂರು ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ವಿಧಾನಸ

22 Dec 2025 3:20 pm
ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆ : ಕೆ ಎನ್‌ ರಾಜಣ್ಣ

ಮಧುಗಿರಿ: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಡಿಗೇನಹಳ್ಳಿ ಹೋಬಳಿ ಮೈದನ ಹೊಸಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿದ್ದ ಪಡಿತರ ವಿತರಣಾ ಉಪಕೇಂದ್ರವನ್ನು ಉದ್ಘಾಟಿಸಿ, ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸ

22 Dec 2025 2:59 pm
ಚಿರತೆ ದಾಳಿಗೆ ಮಹಿಳೆ ಸಾವು : ಕುಟುಂಬಕ್ಕೆ ಜಿಲ್ಲಾಡಳಿತದಿಂದ ಪರಿಹಾರ

ತುರುವೇಕೆರೆ: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಅರೆಮಲ್ಲೇನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ 45 ವರ್ಷದ ಸುಜಾತ ಎಂಬ ಮಹಿಳೆ ದುರ್ಮರಣ ಹೊಂದಿದ ಘಟನೆಗೆ ಸಂಬಂಧಿಸಿ, ತುರುವೇಕೆರೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ

22 Dec 2025 2:58 pm
ಇನ್ಮುಂದೆ ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡ ಬಳಕೆ : ಸೋಮಣ್ಣ

ನವದೆಹಲಿ : ರೈಲ್ವೆ ಇಲಾಖೆಯ ನೇಮಕಾತಿ ಮತ್ತು ಬಡ್ತಿ ಪರೀಕ್ಷೆಗಳನ್ನು ಎದುರಿಸಲು ಭಾಷೆಯ ಅಡೆತಡೆ ಅನುಭವಿಸುತ್ತಿದ್ದ ಕನ್ನಡಿಗರಿಗೆ ಈಗ ಸಿಹಿ ಸುದ್ದಿ ಸಿಕ್ಕಿದೆ. ರೈಲ್ವೆ ಇಲಾಖೆಯ ಪರೀಕ್ಷೆಗಳನ್ನು ಕನ್ನಡದಲ್ಲೂ ಬರೆಯಲು ಪ್ರ

22 Dec 2025 2:56 pm
ಒತ್ತಡ ನಡುವೆ ಖಾಸಗಿ ಬದುಕಿಗೂ ಆದ್ಯತೆ ನೀಡಿ….!

ತುಮಕೂರು: ಸಾಮಾಜಿಕ ಕಳಕಳಿ ಹೊಂದಿರುದ ದಿನಪತ್ರಿಕೆಗಳನ್ನು ರೂಪಿಸುವ ಹೊಣೆ ಹೊತ್ತಿ ರುವ ಸಂಪಾದಕರು ಕಾರ್ಯ ಒತ್ತಡದ ನಡುವೆಯೂ ತಮ್ಮ ಕುಟುಂಬಕ್ಕಾಗಿ ಸಮಯ ಮೀಸ ಲಿಟ್ಟು ಅವರೊಂದಿಗೆ ಬೆರೆತು ಕುಟುಂಬದ ಕಲ್ಯಾಣಕ್ಕೆ ಪ್ರಯತ್ನಿಸಬ

22 Dec 2025 12:11 pm