ಪ್ರಕಾಶಂ: ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ತರ್ಲುಪಾಡು ಮಂಡಲದಲ್ಲಿ ಸೆಪ್ಟೆಂಬರ್ 13ರಂದು ಬಲರಾಜು ಎಂಬಾತ ತನ್ನ ಮೊದಲ ಪತ್ನಿ ಭಾಗ್ಯಮ್ಮನನ್ನು ಕಂಬಕ್ಕೆ ಕಟ್ಟಿ, ಅಕ್ರಮ ಸಂಬಂಧದ ಶಂಕೆಯಿಂದ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.
ಕಲಬುರಗಿ: ಕಳೆದ ವರ್ಷದ ಬಾಕಿ ಬೆಳೆ ವಿಮೆ ಹಾಗೂ ಈ ವರ್ಷದ ಮಳೆ ಹಾನಿ ಪರಿಹಾರ ಘೋಷಣೆಗೆ ಆಗ್ರಹಿಸಿ ಸಿಎಂಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ ರೈತ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷದ 321 ಕೋಟಿ ರೂಪಾಯಿ ಬಾಕಿ ವಿ
ಶಿರಸಿ: ತಾಲೂಕಿನ ಹೆಣ್ಮಗಳೊಬ್ಬಳು ಭಾರತೀಯ ಸೇನೆಯ ಮಿಲಿಟರಿ ಆಸ್ಪತ್ರೆಯಲ್ಲಿ ಕ್ಯಾಪ್ಟನ್ ಆಗಿ ನೇಮಕಗೊಂಡಿದ್ದಾರೆ. ಆಂಧ್ರ ಪ್ರದೇಶದ ಸಿಕಂದರಾಬಾದಿನ ಮಿಲಿಟರಿ ಆಸ್ಪತ್ರೆಯಲ್ಲಿ ಡಾ. ರಶ್ಮಿ ಹೆಗಡೆ, ಎಂ.ಡಿ. (ಜನರಲ್ ಮೆಡಿಸಿನ್) ಇ
ಕೂಡ್ಲಿಗಿ: ನೀರು ಕಾಯಿಸಲು ಹಾಕಿದ್ದ ವಿದ್ಯುತ್ ಹೀಟರ್ ಸ್ಪರ್ಷವಾಗಿ ಕೆ.ಎಚ್. ಭಾಗ್ಯಶ್ರೀ(15) ಮೃತಪಟ್ಟ ಘಟನೆ ತಾಲ್ಲೂಕಿನ ಕಕ್ಕುಪ್ಪಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಕಕ್ಕುಪ್ಪಿ ಗ್ರಾಮದ ಕೆ. ಹುಲೇಶ್, ಪುತ್ರಿಯಾದ ಭಾ
ವಿಜಯಪುರ: ಚಡಚಣ ಎಸ್ಬಿಐ ಶಾಖೆಯಲ್ಲಿ1 ಕೋಟಿ ರೂ. ನಗದು, 20 ಕೆಜಿ ಚಿನ್ನಾಭರಣ ಸೇರಿ ಒಟ್ಟು 21 ಕೋಟಿ ಮೌಲ್ಯದ ವಸ್ತುಗಳು ದರೋಡೆಯಾಗಿದೆ . ದರೋಡೆಕೋರರ ಬಂಧನಕ್ಕೆ 8 ತನಿಖಾ ತಂಡ ರಚಿಸಲಾಗಿದೆ ಎಂದು ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ
ಬೆಂಗಳೂರು: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಬ್ಯಾಂಕ್ ಖಾತೆ ಹ್ಯಾಕ್ ಆಗಿದ್ದು, ಸೈಬರ್ ಕಳ್ಳರು 3 ಲಕ್ಷ ರೂ. ಹಣವನ್ನು ದೋಚಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಆರ್
ಭಟ್ಕಳ: ಭಟ್ಕಳ ತಾಲೂಕಿನ ಹೆಬಳೆಯಲ್ಲಿರುವ ಶ್ರೀ ಅರಿಕಲ್ಲ ಜಟಕೇಶ್ವರ ಹಾಗೂ ಶ್ರೀ ಶೇಡಬರೆ ಜಟಿಕ ಮಹಾಸತಿ ದೇಗುಲದಲ್ಲಿ ಇತ್ತೀಚಿಗೆ ನಡೆದ ಕಳ್ಳತನ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಭಟ್ಕಳ ಪೊಲೀಸರು ಯಶಸ್ವಿಯಾಗಿದ್
ನವದೆಹಲಿ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನ ಇಂದು. ದೇಶ ವಿದೇಶಗಳಿಂದ ಬಹಳಷ್ಟು ಜನರು ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದಲ್ಲಿ ಉದ್ಯಮ ವಲಯ ಹುಲುಸಾಗಿ ಬೆಳೆಯುತ್ತಿದೆ. ಅ
ಮೈಸೂರು: ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು. ಉಳ್ಳವರಿಗೆ ಮೀಸಲಾತಿ ತೆಗೆದು ಹಾಕುವ ಕಾಯ್ದೆ ಸರ್ಕಾರ ಮಾಡಲಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ. ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ
ಬೆಂಗಳೂರು: ಜಾತಿ ಗಣತಿ ಹೆಸರಿಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.ಬ
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕಾರೊಂದು ಆಸ್ಮಿಕವಾಗಿ ಹೊತ್ತಿ ಉರಿದು, ಅದರೊಳಗಿದ್ದ ಯುವಕ ಸಜೀವವಾಗಿ ದಹನಗೊಂಡಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಅರಳೀಕಟ್ಟೆ ಗ್ರಾಮದಲ
ಕೊಲ್ಹಾರ: ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ನೇತೃತ್ವದಲ್ಲಿ ವಿಜಯಪುರ-ಬಾಗಲಕೋಟ ಜಿಲ್ಲೆಯ ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ 3ನೇ ಹಂತದಲ್ಲಿ ಮುಳುಗಡೆಯಾಗುವ ಸುಮಾರು 1 ಲಕ್ಷ 30 ಸಾವಿರ ಎಕರೆ ಭೂಮಿಗೆ ಸಂತ್ರಸ್ತರ ಬೇಡಿಕೆಯಂತ
ಬೆಂಗಳೂರು : ಕನ್ನಡದ ಜನಪ್ರಿಯ ಹಾಗೂ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 28 ರಿಂದ ದೊಡ್ಮನೆ ಆಟ ಶುರುವಾಗಿದೆ. ಈಗಾಗಲೇ ಕಲರ್ಸ್ ಕನ್ನಡ ಎರಡು ಪ್ರೋಮೋ ಬಿಟ್ಟು ವೀಕ್
ದುಬೈ: ಮ್ಯಾಚ್ ರೆಫ್ರಿಯನ್ನು ವಜಾಗೊಳಿಸದಿದ್ದರೆ ಏಷ್ಯಾಕಪ್ ಟಿ20 ಟೂರ್ನಿಯಿಂದಲೇ ಹೊರನಡೆಯುವುದಾಗಿ ಬೆದರಿಕೆ ಹಾಕಿದ್ದ ಪಾಕಿಸ್ತಾನ, ಇದೀಗ ಯೂ ಟರ್ನ್ ಹೊಡೆದಿದೆ. ಬುಧವಾರ ನಡೆಯುವ ಯುಎಇ ವಿರುದ್ಧದ ಪಂದ್ಯದಲ್ಲಿ ಪಾಕ್ ತಂಡ
ಬೆಂಗಳೂರು 2025 ರ ಏಷ್ಯಾಕಪ್ನ ಆರನೇ ಪಂದ್ಯದಲ್ಲಿ ಕಳೆದ ಭಾನುವಾರ ಭಾರತ ತಂಡ ಪಾಕಿಸ್ತಾನವನ್ನು ಎದುರಿಸಿತು. ಆ ಪಂದ್ಯದಲ್ಲಿ, ಭಾರತೀಯ ತಂಡದ ಆಟಗಾರರು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕಲಿಲ್ಲ. ಪಂದ್ಯ ಪ್ರಾರಂಭವಾಗುವ ಮೊದಲ
ಬೆಂಗಳೂರು : ಒಂದು ಸಿನಿಮಾ ಒಟಿಟಿಗೆ ಬಂತು ಎಂದರೆ ಥಿಯೇಟರ್ನಲ್ಲಿ ಅದರ ಪ್ರದರ್ಶನ ಕೊನೆಯಾಯಿತು ಎಂದೇ ಅರ್ಥ. ಆದರೆ, ಕೆಲವು ಸಿನಿಮಾಗಳ ವಿಚಾರದಲ್ಲಿ ಈ ರೀತಿ ಆಗೋದಿಲ್ಲ. ಕೆಲವು ಸಿನಿಮಾಗಳು ಒಟಿಟಿಗೆ ಕಾಲಿಟ್ಟ ಬಳಿಕವೂ ಥಿಯೇಟರ್
ಶಿರಸಿ: ದುರ್ಗಮ ಪ್ರದೇಶದ ಜನರ ಆರೋಗ್ಯ ರಕ್ಷಣೆಯಲ್ಲಿ ಇಲಾಜ್ ಸ್ಮಾರ್ಟ್ ಕ್ಲಿನಿಕ್ ಸೇವೆ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅಭಿಪ್ರಾಯಪಟ್ಟರು.ಇಂದು ಬಂಡಲ ಗ್
ಶಿರಸಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕೆಡಿಸಿಸಿ ಬ್ಯಾಂಕ್ 2024 -25 ನೇ ಸಾಲಿನಲ್ಲಿ ಉತ್ತಮ ಸಾಧನೆ ತೋರಿದ್ದು 25.11 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಇಂದು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ
ಬೆಂಗಳೂರು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಶಾಸಕರಾಗಿರುವ ಕಾಂಗ್ರೆಸ್ನ ಕೆವೈ ನಂಜೇಗೌಡ ಆಯ್ಕೆ ಅ
ಪುರಿ ಪುರಿಯಲ್ಲಿ ಗೆಳೆಯ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.ಒಡಿಶಾದ ಪುರಿ ಜಿಲ್ಲೆಯ ದೇವಸ್ಥಾನದ ಬಳಿ ಘಟನೆ ನಡೆದಿದೆ. ಯುವತಿ ದೇವಸ್ಥಾನಕ್ಕೆ ಭೇಟಿಕೊಟ್ಟು ಗೆಳೆಯನ ಜತೆ ಬೀಚ್ಗೆ ಹೋದಾಗ ಕೆಲವು ಕಿಡಿಗೇಡಿ
ನವದೆಹಲಿ: ಬಿಹಾರದ ಚುನಾವಣೆಗೂ ಮುನ್ನ ಕ್ಷೇತ್ರದಲ್ಲಿ ಚುನಾವಣಾ ಚಟುವಟಿಕೆಗಳು ಗರಿದೆರಿದೆ. ಈ ಕುರಿತು ಬಿಹಾರದ ಕೇಂದ್ರ ಸಚಿವ ಹಾಗೂ ಎಲ್ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೊಸ ಹೇಳಿಕೆಯೊಂದನ್ನು ನೀಡಿದ್ದಾರೆ. ನಾನು ತರ
ದುಬೈ: ಐಸಿಸಿ ನೂತನ ಮಹಿಳಾ ಏಕದಿನ ಬ್ಯಾಟಿಂಗ್ ಶ್ರೇಯಾಂಕ ಪ್ರಕಟಗೊಂಡಿದ್ದು, ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಮತ್ತೆ ಮತ್ತೆ ನಂ.1 ಸ್ಥಾನ ಪಡೆದಿದ್ದಾರೆ. ಸೆಪ್ಟೆಂಬರ್ 14 ರ ಭಾನುವಾರದಂದು ಆಸ್ಟ್ರೇಲಿಯಾ ವಿರುದ್ಧದ ಮೊ
ಕಾರವಾರ: ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರವನ್ನು ಪುನಃ ಮೀಸಲು ಕ್ಷೇತ್ರವನ್ನಾಗಿ ಮಾಡುವಂತೆ *ಭೀಮ ಘರ್ಜನೆ ಸಂಘಟನೆ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗವನ್ನು ಆಗ್ರಹಿಸಿದೆ. ಭೀಮ ಘರ್ಜನೆ ಸಂಘಟನೆ ಜಿಲ್ಲಾಧ್ಯಕ್ಷ ಅರ್
ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ತಮ್ಮ ವಯನಾಡ್ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಭೇಟಿ ಸಂದರ್ಭದಲ್ಲಿ ಪ್ರಿಯಾಂಕಾ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಚೆರುವಾಯಲ್ ರಾಮನ್ ಅವರ ಮನೆಯಲ್ಲಿ ಸುಮಾರು ಎರಡೂವ
ನವದೆಹಲಿ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ 2025ರ ಏಷ್ಯಾ ಕಪ್ ಟೂರ್ನಿಯ ಪಂದ್ಯದ ನಿಮಿತ್ತ ತಮ್ಮ ನಕಲಿ ಹೆಸರಿನಲ್ಲಿನ ಸೋಶಿಯಲ್ ಮೀಡಿಯಾ ಕಾಮೆಂಟ್ಗಳ ವಿರುದ್ಧ ಆಸ್ಟ್ರೇಲಿಯಾ ದಿಗ್ಗಜ ರಿಕಿ
ಬೆಂಗಳೂರು: ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ ಅವರು ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹೊಸದಾಗಿ ಮರು ಮತ ಎಣಿಕೆ ನಡೆಸಲು ಕೋರ್ಟ್ ಸೂಚನೆ ನೀಡಿದೆ. ಮರು ಮತ ಎಣಿಕೆಯ ನಂತರ ಹೊಸದಾಗಿ ಫ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಳೆಯಿಂದಾಗಿ ರೈತರ ಬೆಳೆಗಳು ಸಂಪೂರ್ಣ ನೆಲ ಕಚ್ಚಿವೆ. ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ಒಂದು ಎಕರೆ ಪ್ರದೇಶ ಬೆಳೆ ನಾಶಕ್ಕೆ ₹25000 ಪರಿಹಾರ ಘೋಷಿಸಬೇಕು ಎಂದು ಜೆಡಿಎಸ್ ಯುವ
ಬೆಂಗಳೂರು: ನಗರದ ರಸ್ತೆ ಗುಂಡಿ ಸಮಸ್ಯೆ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಸಮಸ್ಯೆ ದೂರಾಗಿಸಲು 1,100 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ. ಸರ್ಕಾರದ ಈ ನಡೆಗೆ ತಜ್ಞರು ಕಳವಳ ವ್ಯಕ್ತಪಡಿಸಿದ್ದು, ಅನುದಾನವು ಗ
ನವದೆಹಲಿ: ಆನ್ಲೈನ್ ಬೆಟ್ಟಿಂಗ್ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್ ಮತ್ತು ನಟ ಸೋನು ಸೂದ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರ
ಇಂದೋರ್: ಪಾನಮತ್ತ ಚಾಲಕನೊಬ್ಬ ಪಾದಚಾರಿಗಳು ಮತ್ತು ವಾಹನಗಳ ಮೇಲೆ ಟ್ರಕ್ ನುಗ್ಗಿಸಿದ್ದರಿಂದ ಕನಿಷ್ಠ ಮೂವರು ಮೃತಪಟ್ಟು, ಹಲವು ಮಂದಿ ತೀವ್ರ ಗಾಯಗೊಂಡಿದ್ದಾರೆ.ಸೋಮವಾರ ಸಂಜೆ ಈ ಭಯಾನಕ ಘಟನೆ ನಡೆದಿದ್ದು, ಹಲವು ಮಂದಿಯ ಸ್ಥಿತಿ
ಕಾಸರಗೋಡು: LGBTQ ಸಮುದಾಯದ ಮೊಬೈಲ್ ಅಪ್ಲಿಕೇಶನ್ನಲ್ಲಿ 16 ವರ್ಷದ ಬಾಲಕನೊಂದಿಗೆ ಸ್ನೇಹ ಬೆಳೆಸಿದ ನಂತರ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಬ್ಬರು ಸರ್ಕಾರಿ ನೌಕರರು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿ
ರಾಜಸ್ಥಾನ ಬಾರ್ಮರ್ ನಗರದ ಸಮೀಪವಿದ ಸದರ್ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಜುನ್ಜುನುವಿನ 37 ವರ್ಷದ ಮುಖೇಶ್ ಕುಮಾರಿ ಎಂಬಾಕೆಯನ್ನು ಹತ್ಯೆ ಮಾಡಲಾಗಿದೆ. ಅಲ್ಲದೆ ಮುಖೇಶ್ ಕುಮಾರಿ ಮೃತದೇಹ ಆಕೆಯ ಕಾರಿನ ಡ್ರೈವಿಂ
ಜೈಪುರ: ಕೋಮು ಸಾಮರಸ್ಯ ಮತ್ತು ಮಾನವೀಯತೆಗೆ ಉದಾಹರಣೆಯಾಗಿ ಮುಸ್ಲಿಂ ಯುವಕನೊಬ್ಬ ಮಗನಂತೆ ಹಿಂದೂ ಮಹಿಳೆಯ ಅಂತ್ಯಕ್ರಿಯೆಯನ್ನು ನೆರವೇರಿಸಿದ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ನಗರದ ಜಂಗಿ ಚೌಕ್ನಲ್ಲಿ 67
ಪಾಟ್ನಾ: ಅಕ್ಟೋಬರ್-ನವೆಂಬರ್ನಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಬಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂಪ್ ಗಿಫ್ಟ್ ನೀಡುತ್ತಿದ್ದು, ಸೋಮವಾರ 36,000 ಕೋಟಿ ರೂ. ಮೊತ್ತದ ಹಲವು ಯೋಜನೆಗಳಿಗೆ ಚಾಲನೆ ನೀಡಿದರು.ಇಂದು ಬ
ಬೆಂಗಳೂರು : ವೃತ್ತಿಪರರಿಗೆ ತಮ್ಮ ನೆಟ್ ವರ್ಕ್ ವಿಸ್ತರಿಸಲು ಮತ್ತು ಹೊಸ ಅವಕಾಶಗಳನ್ನು ಪಡೆಯಲು ಸಹಾಯ ಮಾಡುವ ವಿಶ್ವದ ಅತಿದೊಡ್ಡ ವೃತ್ತಿಪರ ನೆಟ್ ವರ್ಕಿಂಗ್ ಜಾಲವಾದ ಲಿಂಕ್ಡ್ ಇನ್ ತನ್ನ ಮೂರನೇ ವಾರ್ಷಿಕ ಟಾಪ್ ಎಂಬಿಎ ಸಂಸ್
ಬೆಂಗಳೂರು: ಅಮೆಜಾನ್ ಇಂಡಿಯಾ ಇಂದು ಭಾರತೀಯ ಸೇನೆಯ ಅಡಿಯಲ್ಲಿರುವ ಆರ್ಮಿ ವೆಲ್ಫೇರ್ ಪ್ಲೇಸ್ಮೆಂಟ್ ಆರ್ಗನೈಸೇಷನ್ ಜೊತೆಯಲ್ಲಿ ಒಡಂಬಡಿಕೆಯ ಮೂಲಕ ಸೇನಾ ನಿವೃತ್ತರು, ಸೇನೆಯಲ್ಲಿರುವವರ ಪತ್ನಿಯರು ಮತ್ತು ಯುದ್ಧದಲ್ಲಿ ಮಡಿದವ
ಹೊಸಪೇಟೆ ಸೆ,15.ರಂದು ಇಂಜಿನಿಯರ್ಸ್ ದಿನದ ಆಚರಣೆಯನ್ನು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಆಚರಿಸಲಾಯಿತು, ದೀಪ ಹಚ್ಚುವುದರ ಮೂಲಕ ವೇದಿಕೆಯ ಕಾರ್ಯಕ್ರಮ ಉದ್ಘಾಟನೆಯನ್ನು ಗಣ್ಯರು ನೆರವೇರಿಸಿದರು. ವಿಜಯನಗರ ಜಿಲ್ಲೆಯ ನೂತನ ಜಿಲ್ಲ
ಟೋಕಿಯೊ: ದುಬೈನಲ್ಲಿ ನಡೆದ ಏಷ್ಯಾ ಕಪ್ ಟಿ20ಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಹ್ಯಾಂಡ್ಶೇಕ್ ವಿವಾದ ತೀವ್ರಗೊಂಡಿದ್ದರೂ, ಈ ಬಾರಿ ಟೋಕಿಯೊದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮತ್ತೊಂದು ಹಣಾಹಣಿ ನಡೆಯಲು ಸ
ಬೆಂಗಳೂರು: ರಾಜಭವನ, ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಕೆರೆಗಳ ವಿಸ್ತೀರ್ಣಕ್ಕನುಗುಣವಾಗಿ ಬಫರ್ ವಲಯ ಮರು ನಿಗದಿ ಮಾಡುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ರ
ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್ನ ಹೊರವಲಯದಲ್ಲಿ ಮಂಗಳವಾರ ಭಾರಿ ಮೇಘಸ್ಫೋಟ ಸಂಭವಿಸಿದೆ. ತಮ್ಸಾ ನದಿ ಉಕ್ಕಿ ಹರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆಯು ಡೆಹ್ರಾಡೂನ್ ಮತ್ತು ತೆಹ್ರಿ ಗರ್ವಾಲ್ಗೆ ಬೆಳಿಗ್ಗೆ 9 ಗಂಟೆ
ಮುಂಬಯಿ: ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ಮುಕ್ತಾಯಗೊಂಡಿದ್ದರೂ ಆರೋಪ-ಪ್ರತ್ಯಾರೋಪ ಮಾತ್ರ ನಿಲ್ಲುವಂತೆ ಕಾಣುತ್ತಿಲ್ಲ. ಶಿವಸೇನಾ ಸಂಸದ ಸಂಜಯ್ ರಾವತ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ
ಬೀದರ್: ರಾಜ್ಯದಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದ್ದು, 7 ವರ್ಷದ ಮಗುವನ್ನು ಆಕೆಯ ಮಲತಾಯಿ 3ನೇ ಮಹಡಿಯಿಂದ ಕೆಳಗೆ ನೂಕಿ ಕೊಲೆ ಮಾಡಿದ್ದಾಳೆ. ಈ ಬರ್ಬರ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ. ಆಗಸ್ಟ್ 27ರಂದು ನಡೆದ ಘ
ಲುಧಿಯಾನಾ ರಾತ್ರಿ ಹೊತ್ತು ಒಂದೊಮ್ಮೆ ಅಪರಿಚಿತರು ಮನೆ ಬಾಗಿಲಿಗೆ ಬಂದರೆ ಅಪ್ಪಿ ತಪ್ಪಿಯೂ ಬಾಗಿಲು ತೆರೀಬೇಡಿ. ಬಾಗಿಲನ್ನು ಭದ್ರವಾಗಿ ಹಾಕಿ ಮಲಗಿ. ನಿಮ್ಮ ಪ್ರಜ್ಞೆ ತಪ್ಪಿಸಿ ಮನೆಯನ್ನು ದರೋಡೆ ಮಾಡಬಹುದು ಎಚ್ಚರ. ಲುಧಿಯಾನಾದ
ಗುಬ್ಬಿ ಪಟ್ಟಣದಿಂದ ಬೆಳಿಗ್ಗೆ ಏಳು ಗಂಟೆಯಿಂದ ಎಂಟು ಮೂವತ್ತರ ಸಮಯದವರೆಗೆ ತುಮಕೂರು ಹಾಗೂ ಬೆಂಗಳೂರಿಗೆ ಉದ್ಯೋಗ ಅರಸಿ ಹೋಗುವವರು ಹಾಗೂ ಕಾಲೇಜು ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳು ಇದ್ದು ಇವರೆಲ್ಲಾ ಬಸ್ ಗಳಿಗಾಗಿ ಪರದಾಡು
ಬೆಂಗಳೂರು ಕ್ಯಾಬ್ನಲ್ಲಿ ಹೋಗುವಾಗ ಚಾಲಕರಿಗೆ, ಪ್ರಯಾಣಿಕರಿಗೆ ಏನಾದರೂ ಸಮಸ್ಯೆ ಆದರೆ ರಕ್ಷಣೆಗಾಗಿ ಎಂಬ ಉದ್ದೇಶದೊಂದಿಗೆ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಆದೇಶಿಸಿದೆ. ಯೆಲ್ಲೋ ಬೋರ್ಡ್ ಕ್ಯಾಬ್
ತಮಿಳು ನಾಡು : ಸಿನಿಮಾ ಪ್ರಚಾರಕ್ಕಾಗಿ ನಟ-ನಟಿಯರು, ನಿರ್ದೇಶಕ-ನಿರ್ಮಾಪಕರು ಯಾವ ಹಂತಕ್ಕೆ ಬೇಕಿದ್ದರೂ ಹೋಗುತ್ತಾರೆ. ಕೆಲವೊಮ್ಮೆ ತಮ್ಮ ಜೀವನದಲ್ಲಿ ನಡೆಯದೇ ಇರುವ ಘಟನೆಯನ್ನು ನಡೆದಿದೆ ಎಂದು ಹೇಳಿ ಸಿಂಪತಿ ಗಿಟ್ಟಿಸಿಕೊಳ್ಳು