SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಡಾಲರ್‌ ಎದುರು 90ರ ಆಚೆಗೆ ಕುಸಿದ ರೂಪಾಯಿ…..!

ನವದೆಹಲಿ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಬುಧವಾರ ಮತ್ತೆ 29 ಪೈಸೆ ಕುಸಿದಿದ್ದು, ಇದರೊಂದಿಗೆ ಭಾರತದ ಕರೆನ್ಸಿ ಮೊದಲ ಬಾರಿಗೆ ನೈಂಟಿ ಕ್ರಾಸ್ ಮಾಡಿದೆ.ಅಮೆರಿಕದ ಡಾಲರ್ ಎದುರು ರೂಪಾಯಿ ಅಪಮೌಲ್ಯ ಮುಂದುವರೆದಿದ್ದು, ಪ್ರತ

3 Dec 2025 5:13 pm
ಮಂಗಳೂರಿನಲ್ಲಿ ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಬೆಂಬಲಿಗರಿಂದ ಜೈಕಾರ ಘೋಷಣೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಸಮಾಧಾನ, ಬಣ ರಾಜಕೀಯ ಇನ್ನೂ ಶಮನಗೊಂಡಿಲ್ಲ. ಇಂದು ಬುಧವಾರ ಮಂಗಳೂ

3 Dec 2025 5:09 pm
ಮದುವೆಯಾದ ಸಂತಸದಲ್ಲಿದ್ದ ಮದುಮಗ ಹೃದಯಾಘಾತದಿಂದ ಸಾವು!

ಶಿವಮೊಗ್ಗ: ಶಿವಮೊಗ್ಗ ಮೂಲದ ವ್ಯಕ್ತಿಯೋರ್ವ ತಾನು ಮದುವೆಯಾದ ಮರುದಿನವೇ ಮೃತಪಟ್ಟಿರುವ ಮನಕಲಕುವ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯ ಬಂಡ್ರಿ ಗ್ರಾಮದಲ್ಲಿ ನಡೆದಿದೆ.ಸಂಭ್ರಮದ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದ್

3 Dec 2025 5:03 pm
ಕಾಶಿಯ ಯುವ ವೇದ ವಿದ್ವಾಂಸನ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

ಕಾಶಿ: ಕಾಶಿಯ 19 ವರ್ಷದ ಯುವ ವೇದ ವಿದ್ವಾಂಸ ದೇವವ್ರತ್ ಮಹೇಶ್ ರೇಖೆ ಸಾಧನೆ ಈಗ ದೇಶದೆಲ್ಲೆಡೆ ಸುದ್ದಿಯಾಗತೊಡಗಿದೆ. ಸ್ವತಃ ಕಾಶಿಯ ಸಂಸದರೂ ಆಗಿರುವ ಪ್ರಧಾನಿ ನರೇಂದ್ರ ಮೋದಿ ಈ ಯುವ ವೇದ ವಿದ್ವಾಂಸನ ಸ್ಮೃತಿ ಸಾಮರ್ಥ್ಯಕ್ಕೆ ಅಭಿ

3 Dec 2025 4:58 pm
ರಾಜಕೀಯ ಶಾಶ್ವತವಲ್ಲ ಎಂಬ CM ಹೇಳಿಕೆಗೆ ಹೆಚ್ಚಿನ ವಿಶ್ಲೇಷಣೆ ಅನಗತ್ಯ: ಡಿ.ಕೆ. ಸುರೇಶ್

ಬೆಂಗಳೂರು: ಮುಖ್ಯಮಂತ್ರಿಯವರು ಯಾರೊಂದಿಗೋ ಮಾತನಾಡುವಾಗ ಆಡಿರುವ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ. ಆ ಬಗ್ಗೆ ಹೆಚ್ಚಿನ ವಿಶ್ಲೇಷಣೆಯೂ ಅನಗತ್ಯ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.ಸದಾಶಿ

3 Dec 2025 4:38 pm
ಎಂಎಂ- ಹಿಲ್ಸ್ ವನ್ಯಜೀವಿ ಅಭಯಾರಣ್ಯದಲ್ಲಿ ಪೊಲೀಸ್ ಚೆಕ್-ಪೋಸ್ಟ್ ಸ್ಥಾಪಿಸಲು ರಾಜ್ಯ ಸರ್ಕಾರದ ನಿರ್ಧಾರ

ಬೆಂಗಳೂರು: ಸಾಕಷ್ಟು ಪ್ರಯತ್ನಗಳ ನಂತರ, ರಾಜ್ಯ ಸರ್ಕಾರ ಎಂಎಂ ಹಿಲ್ಸ್ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಪೊಲೀಸ್ ಚೆಕ್-ಪೋಸ್ಟ್ ರಚಿಸಲು ಆದೇಶ ಹೊರಡಿಸಿದೆ.ಹೆಚ್ಚುತ್ತಿರುವ ಅಪರಾಧಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ರ

3 Dec 2025 4:34 pm
‘ಭಿನ್ನಾಭಿಪ್ರಾಯ ಬಗೆಹರಿದಿದೆ’: ಗೃಹ ಸಚಿವ ಜಿ ಪರಮೇಶ್ವರ

ಬೆಂಗಳೂರು: ಇತ್ತೀಚಿನ ರಾಜಕೀಯ ಭಿನ್ನಾಭಿಪ್ರಾಯಗಳ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದ್ದು, ಪಕ್ಷದೊಳಗಿನ ಯಾವುದೇ ಸಣ್ಣ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂ

3 Dec 2025 3:57 pm
ನಟ ದರ್ಶನ್‌ಗೆ ಮತ್ತೊಮ್ಮೆ ಹಿನ್ನಡೆ; 82 ಲಕ್ಷ ರೂ. ಆದಾಯ ತೆರಿಗೆ ಇಲಾಖೆಯ ವಶಕ್ಕೆ ನೀಡಿದ ಕೋರ್ಟ್‌

ಬೆಂಗಳೂರು ರೇಣುಕಾಸ್ವಾಮಿ ಕೊಲೆ ಪ್ರಕರಣ ದಲ್ಲಿ ಸದ್ಯ ಜೈಲು ಪಾಲಾಗಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಇದೀಗ ಮತ್ತೊಂಡು ಆಘಾತ ಎದುರಾಗಿದೆ. ದರ್ಶನ್‌ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಆದಾಯ ತೆರಿಗೆ ಇಲಾಖೆಯ

3 Dec 2025 3:23 pm
ಪ್ರಜ್ವಲ್‌ ರೇವಣ್ಣಗೆ ಮತ್ತೊಂದು ಶಾಕ್‌ : ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಕಾರ

ಬೆಂಗಳೂರು ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಸೆರೆವಾಸ ಅನುಭವಿಸುತ್ತಿರುವ ಪ್ರಜ್ವಲ್‌ ರೇವಣ್ಣ ಅವರಿಗೆಕರ್ನಾಟಕ ಹೈಕೋರ್ಟ್‌ ಮತ್ತೊಂದು ಶಾಕ್‌ ನೀಡಿದೆ. ಈಗಾಗಲೇ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ

3 Dec 2025 2:46 pm
ಪಾಕ್‌ ಪರ ಬೇಹುಗಾರಿಕೆ ಆರೋಪ; ವಕೀಲನ ಬಂಧನ

ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಬೇಹುಗಾರಿಕೆ ಮತ್ತು ಮಾಹಿತಿ ರವಾನಿಸಿದ ಆರೋಪದ ಮೇಲೆ ಗುರುಗ್ರಾಮದ ವಕೀಲನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ವಕೀಲನ ಬಳಿ ಎರಡು ಬ್ಯಾಂಕ್‌ ಖಾತೆಗಳಿದ್ದು, ಹಣ ಸಂಗ್ರಹಿಸಲ

3 Dec 2025 2:24 pm
109 ಬಾಕ್ಸ್‌ ಸ್ಫೋಟಕಗಳಿದ್ದ ಟ್ರಕ್‌ ವಶಕ್ಕೆ…..!

ಜೈಪುರ: ಭಾರಿ ಪ್ರಮಾಣದಲ್ಲಿ ಸ್ಪೋಟಕಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದನ್ನು ವಶಕ್ಕೆ ಪಡೆದಿರುವ ರಾಜಸ್ಥಾನ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಜಸ್ಥಾನದ ರಾಜ್‌ಸಮಂದ್‌ನಲ್ಲಿ ಅಪಾರ ಪ್ರಮಾಣ ಸ್ಪೋಟಕಗಳನ್ನು ತುಂಬಿ

3 Dec 2025 12:42 pm
ಪುಟಿನ್ ಭೇಟಿ ಮುನ್ನ ಭಾರತ-ರಷ್ಯಾ ಒಪ್ಪಂದಕ್ಕೆ ಸಹಿ‌

ನವದೆಹಲಿ : ಡಿಸೆಂಬರ್ 4-5 ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ಸಂದರ್ಭದಲ್ಲಿ ನಾಗರಿಕ ಪರಮಾಣು ಇಂಧನ ಕ್ಷೇತ್ರದಲ್ಲಿ ಭಾರತದೊಂದಿಗೆ ದ್ವಿಪಕ್ಷೀಯ ಸಹಕಾರವನ್ನು ಗಾಢಗೊಳಿಸುವ ತಿಳುವಳಿಕೆ ಒಪ್ಪಂದಕ್ಕೆ

3 Dec 2025 12:14 pm
ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ : ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ

ನವದೆಹಲಿ: ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರಿಸಿ ಹೋಗಿದ್ದು, ಈ ನಡುವೆ ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ ಮಾಡಲಾಗಿದೆ ಎಂದ ಪಾಕಿಸ್ತಾನ ಆರೋಪವನ್ನು ಭಾರತ ಮಂಗಳವಾರ ತಿರಸ್ಕರಿಸಿದೆ.ಆರೋಪ ಕುರಿತು ಪ್ರತಿಕ್ರಿ

3 Dec 2025 12:11 pm
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ

ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ಕಬ್ಬಿನ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಬಾಗ

3 Dec 2025 12:04 pm
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

ವಾರಣಾಸಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇಗಿಕೆಯತ್ತ ಆಗಂತುಕನೋರ್ವ ನುಗ್ಗಿದ ಘಟನೆ ವರದಿಯಾಗಿದ್ದು, ಕೂಡಲೇ ಕಮಾಂಡೋ ಸಿಬ್ಬಂದಿ ಆತನನ್ನು ಬಂಧಿಸಿದ್ದಾರೆ.ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯ ನಮೋ ಘಾಟ್‌

3 Dec 2025 12:00 pm
‘ಬಾಬರಿ ಮಸೀದಿ ನಿರ್ಮಾಣಕ್ಕೆ ಸಾರ್ವಜನಿಕ ಹಣ” : ಏನಿದು ಹೊಸ ಬಾಂಬ್‌

ದೆಹಲಿ: ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರೂ ಬಾಬರಿ ಮಸೀದಿ ನಿರ್ಮಾಣಕ್ಕೆ ಸಾರ್ವಜನಿಕ ನಿಧಿ ಬಳಸಲು ಬಯಸಿದ್ದರು, ಆದರೆ ಸರ್ದಾರ್ ವಲ್ಲಭಭಾಯಿ ಪಟೇಲ್ ತೀವ್ರವಾಗಿ ವಿರೋಧಿಸಿ ತಡೆದಿದ್ದರು ಎಂದು ಕೇಂದ್ರ ರಕ್ಷಣಾ ಸಚ

3 Dec 2025 11:58 am
ಕೇರಳದ ಮುನ್ನಾರ್ ಪಂಚಾಯತ್ ಎಲೆಕ್ಷನ್ ಗೆ ಬಿಜೆಪಿಯಿಂದ ‘ಸೋನಿಯಾ ಗಾಂಧಿ’ಸ್ಪರ್ಧೆ

ಕೇರಳ ಮುನ್ನಾರ್ ಪಂಚಾಯತ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸೋನಿಯಾ ಗಾಂಧಿ ಇತ್ತೀಚೆಗೆ ಸ್ಥಳೀಯರ ಗಮನ ಸೆಳೆದಿದ್ದಾರೆ. ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಸರು ಹೊಂದಿರುವ ಇವರ ರಾಜಕೀಯ ಹಾದಿ ಸ

3 Dec 2025 11:54 am
ಗೋಲ್ಗಪ್ಪ ತಿನ್ನೋಕೆ ಹೋಗಿ ದವಡೆ ಲಾಕ್, ಆಸ್ಪತ್ರೆಗೆ ಓಡಿದ ಸಂಬಂಧಿಕರು!

ಕಾನ್ಪುರ: ಗೋಲ್ಗಪ್ಪ ತಿನ್ನೋಕೆ ಹೋದ ಮಹಿಳೆಯೊಬ್ಬರ ದವಡೆ ಲಾಕ್ ಆಗಿದ್ದು ಬಾಯಿ ಮುಚ್ಚಲೂ ಆಗದೆ ಪರದಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ದಿಬಿಯಾಪುರ ಪ್ರದೇಶದ ಗೌರಿ ಕಿಶನ್‌ಪುರ ಗ್ರಾ

3 Dec 2025 11:52 am
ಮುಸ್ಲಿಮರು ಇನ್ನೂ 2 ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ :ಕೆ ಕೆ ಮುಹಮ್ಮದ್‌

ಕೋಝಿಕ್ಕೋಡ್: ಅಯೋಧ್ಯೆ ರಾಮಮಂದಿರ ಮಾತ್ರವಲ್ಲ.. ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಕೆ.ಕೆ

3 Dec 2025 11:49 am
ಲೋಕಸಭೆಯಲ್ಲಿ ಡಿಸೆಂಬರ್ 9 ರಂದು SIR ಕುರಿತು ಚರ್ಚೆ……!

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಕಳೆದ ಎರಡು ದಿನಗಳಿಂದ ಸಂಸತ್ತಿನಲ್ಲಿ ನಿರಂತರ ಪ್ರತಿಭಟನೆಯ ನಂತರ, ಡಿಸೆಂಬರ್ 9 ರಂದು ಲೋಕಸಭೆಯಲ್ಲಿ ಚುನಾವಣಾ ಸುಧಾರಣೆಗ

3 Dec 2025 11:46 am
ದೇಶದ ಮೊದಲ ‘ವೇಸ್ಟ್-ಟು-ವ್ಯಾಲ್ಯೂ ಪಾರ್ಕ್’ಗೆ ಡಿಸಿಎಂ ಚಾಲನೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಪಶ್ಚಿಮ ಭಾಗದ ಕನ್ನ

3 Dec 2025 10:53 am
ವಿಜಯ್‌ ಹಜಾರೆ ಟ್ರೋಫಿಯಲ್ಲಿ ಆಡ್ತಾರಾ ಕೊಹ್ಲಿ …..!?

ನವದೆಹಲಿ: ದೆಹಲಿಯ ಇಬ್ಬರು ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ಮಾಜಿ ಕ್ರಿಕೆಟಿಗ ಮತ್ತು ಪ್ರಸ್ತುತ ಮುಖ್ಯ ಕೋಚ್ ಗೌತಮ್ ಗಂಭೀರ್ ನಡುವೆ ಭಾರತೀಯ ಕ್ರಿಕೆಟ್ ತಂಡದ ಡ್ರೆಸ್ಸಿಂಗ್ ಕೋಣೆಯಲ್ಲಿ ನಡೆಯುತ್ತಿರುವ ಶೀತಲ ಸಮರದ ನಡುವ

3 Dec 2025 10:39 am
ಕುವೈತ್ ಗೆ ತೆರಳುತ್ತಿದ್ದ ‘ಇಂಡಿಗೋ ವಿಮಾನ’ಮುಂಬೈಯಲ್ಲಿ ತುರ್ತು ಲ್ಯಾಂಡಿಂಗ್!

ಮುಂಬೈ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಇಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.ವಿಮಾನವನ್ನು ಮುಂಬೈಯಲ್ಲಿ ಸುರಕ್

2 Dec 2025 5:44 pm
ಗುಬ್ಬಿ ಕೆ ಎಂ ಎಫ್ ಬಾರಿ ಅವ್ಯವಹಾರ ಬಯಲಿಗಿಟ್ಟ  ನಿರ್ದೇಶಕಿ ಭಾರತಿ ಶ್ರೀನಿವಾಸ್

ಗುಬ್ಬಿ: ಕಳೆದ ಎರಡು ಮೂರು ದಿನಗಳ ಹಿಂದೆ ಎನ್ ಡಿ ಎ ನಾಯಕರುಗಳು ತು ಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ಮೇಲೆ ಅಧಿಕಾರ ದುರುಪಯೋಗ ಹಾಗೂ ಸ್ವಪಕ್ಷವಾದ ಆರೋಪ ಮಾಡಿದ್ದರು,ಈ ಸಂಬಂಧ ಇಂದು ಗುಬ್ಬಿಯ ನಂದಿನಿ ಭವನದಲ್ಲಿ ಕರೆದಿದ್ದ

2 Dec 2025 5:03 pm
ಎಸ್‌ಐಟಿಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಕುರಿತು ವಿಶೇಷ ಸಂವಾದ

ತುಮಕೂರು: ಇಲ್ಲಿನ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದ ಬಿರ‍್ಲಾ ಸಭಾಂಗಣದಲ್ಲಿ ಮಂಗಳವಾರ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದಿಂದ ಇನ್ಟ್ಟ್ಯೂಷನ್ ಆಫ್ ಎಂಜಿನಿಯರ್ಸ್ ಇಂಡಿಯಾ(ಐಇಐ) ತುಮಕೂರು ಚಾಪ್ಟರ್ ಸಹಯೋಗದಲ್ಲ

2 Dec 2025 4:23 pm
ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ಟೀಸರ್ ಬಿಡುಗಡೆ!

ಬೆಂಗಳೂರು : ಕಾಮಿಡಿ ಶೋಗಳ ಮೂಲಕ ಪ್ರವರ್ಧಮಾನಕ್ಕೆ ಬಂದು, ಇದೀಗ ಬಿಗ್ ಬಾಸ್ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿರುವವರು ಗಿಲ್ಲಿ ನಟ. ಗಿಲ್ಲಿ ನಾಯಕನಾಗಿ ನಟಿಸಿರುವ ಸೂಪರ್ ಹಿಟ್ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ.

2 Dec 2025 4:22 pm
‘ಸಂಚಾರ ಸಾಥಿ’ಆ್ಯಪ್‌ ಅಳವಡಿಕೆ ಕಡ್ಡಾಯ: ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ; ಪ್ರಿಯಾಂಕಾ ಆಕ್ರೋಶ

ನವದೆಹಲಿ: ದೇಶದಲ್ಲಿ ತಯಾರಾದ ಅಥವಾ ಆಮದು ಮಾಡಿಕೊಳ್ಳುವ ಎಲ್ಲಾ ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿರುವುದರ ವಿರುದ್ಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಆಕ್ರೋ

2 Dec 2025 3:56 pm
ನಾನು ಹಾಗೂ ಡಿ.ಕೆ.ಶಿವಕುಮಾರ್‌ ಸಹೋದರರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದು ಸಿಎಂ ಸ

2 Dec 2025 2:30 pm
ಜಗತ್ತಿನೆದುರು ಮತ್ತೆ ಜೋಕರ್‌ ಆದ ಪಾಕ್‌…..!

ಕೊಲೊಂಬೋ: ಸದಾ ಒಂದಿಲ್ಲೊಂದು ಎಡವಟ್ಟವನ್ನು ಮಾಡುವ ಪಾಕಿಸ್ತಾನ ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ದಿತ್ವಾ ಚಂಡಮಾರುತದಿಂದ ತತ್ತರಿಸುತ್ತಿರುವ ಶ್ರೀಲಂಕಾಗೆ ಪಾಕಿಸ್ತಾನದಿಂದ ಅವಧಿ ಮೀರಿದ ಮೆಡಿಕಲ್‌ ಕಿಟ್‌ ಮತ್ತ

2 Dec 2025 2:28 pm
ನಾವು ಒಗ್ಗಟ್ಟಾಗಿದ್ದೇವೆ, ನಮ್ಮದು ಒಂದೇ ಧ್ವನಿ: ಸಿಎಂ –ಡಿಸಿಎಂ ಜಂಟಿ ಹೇಳಿಕೆ

ಬೆಂಗಳೂರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಇಂದು ಮತ್ತೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿದ್ದಾರೆ. ಆ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ನಾವು ಯಾವಾಗಲೂ ಒಗ್ಗಟ್ಟಾಗಿದ್ದೇವೆ. ಹೈಕಮಾಂಡ್‌ ಸೂಚನೆ

2 Dec 2025 12:27 pm
ಶ್ರೀಲಂಕೆಗೆ ನೆರವಿನ ಪಾಕ್‌ ವಿಮಾನಕ್ಕೆ ಭಾರತದ ವಾಯುಪ್ರದೇಶ ಕ್ಷಿಪ್ರ ತೆರವು

ನವದೆಹಲಿ: ಪ್ರವಾಹ ಪೀಡಿತ ಶ್ರೀಲಂಕಾಗೆ ನೆರವು ನೀಡಲು ತನ್ನ ವಾಯುಪ್ರದೇಶ ಬಳಸಲು ಭಾರತ ಅನುಮತಿ ನೀಡಿಲ್ಲ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ವರದಿಗಳೆಲ್ಲಾ ಸುಳ್ಳು ಎಂದು ಭಾರತ ತಳ್ಳಿಹಾಕಿದೆ.ಪಾಕಿಸ್ತಾ

2 Dec 2025 12:00 pm
HR88B8888 ಭಾರತದ ಅತ್ಯಂತ ದುಬಾರಿ ಕಾರು ನೋಂದಣಿ ಸಂಖ್ಯೆ ಮರು ಹರಾಜಿಗೆ..!

ನವದೆಹಲಿ: ದುಬಾರಿ ಬೆಲೆಗೆ ಬಿಕರಿಯಾಗಿ ದಾಖಲೆ ನಿರ್ಮಿಸಿದ್ದ ಹರ್ಯಾಣ ನೋಂದಣಿ ಸಂಖ್ಯೆ ಮರು ಹರಾಜಿಗೆ ಆದೇಶಿಸಲಾಗಿದೆ.HR88 B8888 ಸಂಖ್ಯೆ ಈ ಹಿಂದೆ ಹರಾಜಿನಲ್ಲಿ ಬರೊಬ್ಬರಿ 1.17 ಕೋಟಿ ರೂಗೆ ಮಾರಾಟವಾಗಿತ್ತು. ಈ ಸಂಖ್ಯೆಗಾಗಿ ವ್ಯಾಪಕ ಪ

2 Dec 2025 11:57 am
ಇಂದಿನ ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಸ್ವಾರಸ್ಯವೇನು ಗೊತ್ತಾ….?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಮೊದಲ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಇಂದು ಮಂಗಳವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯುತ್ತಿದೆ.ಸ

2 Dec 2025 11:54 am
ಡಿಸಿಎಂ ನಿವಾಸಕ್ಕೆ ಬ್ರೇಕ್ ಫಾಸ್ಟ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ- ಡಿಕೆ ಸೋದರರಿಂದ ಸ್ವಾಗತ

ಬೆಂಗಳೂರು: ಉಪಾಹಾರ ಕೂಟಕ್ಕೆ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ.ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಮಾಜಿ ಸಂಸದ ಡಿ ಕೆ ಸ

2 Dec 2025 11:51 am
‘ಪುರುಷ ಸಲಿಂಗಿ’ಗಳಲ್ಲಿ ಹೆಚ್ಚಿನ ಏಡ್ಸ್ ರೋಗ: ಸಚಿವ ದಿನೇಶ್ ಗುಂಡೂರಾವ್

ಮೈಸೂರು: 2030 ರೊಳಗೆ ಏಡ್ಸ್ ಹರಡುವಿಕೆ ಶೂನ್ಯಕ್ಕೆ ಇಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದ ಜೆ ಕೆ ಅಡಿಟೋರಿಯಂನಲ್ಲಿ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಭಾಗವಹ

2 Dec 2025 11:04 am
ಮಹಿಳಾ ವಿಶ್ವಕಪ್ ಗೆದ್ದ ಬಳಿಕ ಹರ್ಮನ್ ಪ್ರೀತ್ ಕೌರ್ ಗೆ ಮತ್ತೊಂದು ‘ಜಾಕ್ ಪಾಟ್’…….!

ನವದೆಹಲಿ : ಮಹಿಳಾ ವಿಶ್ವಕಪ್ 2025 ಗೆದ್ದ ನಂತರ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಗೆ ಮತ್ತೊಂದು ಜಾಕ್ ಪಾಟ್ ಹೊಡೆದಿದೆ .ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಕೌರ್ ತನ್ನ ಮೊದಲ ಮಹಿಳಾ ಬ್ರಾಂಡ

2 Dec 2025 11:02 am
ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ

ಬೆಂಗಳೂರು: ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.ತೀವ್ರ ಹೃದಯಾಘಾತದಿಂದ ಆರ್ ವಿ ದೇವರಾಜ್ ಅವರು ಮೈಸೂರಿನಲ್ಲಿ ನಿಧನರಾಗಿದ್ದಾರೆ ಎಂದು ಹೇಳಲಾಗಿದ್ದು, ಮ

2 Dec 2025 10:57 am
ಮತಗಳ್ಳತನ : ಆಳಂದಕ್ಕೆ ಬನ್ನಿ ನಿಮ್ಮ ವೆಚ್ಚ ನಾನೇ ಭರಿಸುತ್ತೇನೆ: ಬಿ.ಆರ್.ಪಾಟೀಲ್ ಸವಾಲು

ಕಲಬುರಗಿ: ಆಳಂದಕ್ಕೆ ಬನ್ನಿ ಮತಗಳ್ಳತನ ಸಾಬೀತು ಪಡಿಸುತ್ತೇನೆಂದು ‘ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ರಾಹುಲ್ ಗಾಂಧಿಗೆ ಪತ್ರ ಬರೆದಿರುವ ನ್ಯಾ. ಎಸ್.ಎನ್.ಧಿಂಗ್

2 Dec 2025 10:55 am
ಸಮಗ್ರ ಘನ ತ್ಯಾಜ್ಯ ವಿಂಗಡಣಾ ಘಟಕದ 1ನೇ ಹಂತಕ್ಕೆ ಶಿಲಾನ್ಯಾಸ ನೆರವೇರಿಸಿದ ಡಿ.ಕೆ. ಶಿವಕುಮಾರ್‌. –

ಬೆಂಗಳೂರು ಕಸದ ಮಾಫಿಯಾದವರು ನನ್ನ ಮೇಲೆ ಏನೇನು ಗೂಬೆ ಕೂರಿಸಬೇಕೋ ಅದೆಲ್ಲವನ್ನು ಮಾಡಿದರು. ನಾನು ಯಾವುದಕ್ಕೂ ಬಗ್ಗದೆ, ಹೆದರದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನಿಸಲಾಗಿದೆ. ಕಸದಿಂದ ರಸ ತೆಗೆಯಬೇಕು ಎಂದು ಹೊರಟಿದ್

2 Dec 2025 10:26 am
ಭಾರತದಲ್ಲಿನ ಯುವ ಉದ್ಯಮಿಗಳಿಗೆ ಎಲಾನ್‌ ಮಸ್ಕ್‌ ಸಲಹೆ ಏನು?

ಬೆಂಗಳೂರು ಜೆರೋಧಾ ಆನ್‌ಲೈನ್‌ ಬ್ರೋಕರೇಜ್‌ ಕಂಪನಿಯ ಸ್ಥಾಪಕ ನಿಖಿಲ್‌ ಕಾಮತ್‌ ವಿಶ್ವದ ಅತ್ಯಂತ ಶ್ರೀಮಂತ ಟೆಕ್‌ ಉದ್ಯಮಿ ಎಲಾನ್‌ ಮಸ್ಕ್‌ ಅವರ ಜತೆ ನಡೆಸಿದ ಪಾಡ್‌ ಕಾಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಸಂಚಲನವನ್ನೇ ಸೃಷ್ಟಿಸ

2 Dec 2025 10:10 am
ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ: ರೇಣುಕಾ ಚೌಧರಿ ವಿವಾದಾತ್ಮಕ ಹೇಳಿಕೆ

ನವದೆಹಲಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ಸೋಮವಾರ ಸಂಸತ್ತಿನ ಆವರಣಕ್ಕೆ ನಾಯಿಯೊಂದನ್ನು ಕರೆತಂದಿದ್ದು, ಅದು ಬೀದಿ ನಾಯಿ ಎಂದು ಹೇಳಿಕೊಂಡರು ಮತ್ತು ಅದಕ್ಕೆ ಇತರ ಸಂಸದರ ಆಕ್ಷೇಪಣೆಗಳನ್ನು ಸ್ಪಷ್ಟ ತಳ್ಳಿಹಾಕಿದರು. “

1 Dec 2025 5:31 pm
SIR ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ; ಗದ್ದಲದ ನಡುವೆ ಮಣಿಪುರ GST ಮಸೂದೆ ಅಂಗೀಕಾರ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಮತದಾರರ ಪಟ್ಟಿಯ ವಿವಾದಾತ್ಮಕ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸಿದ ಕಾರಣ ಲೋಕಸಭಾ ಕಲ

1 Dec 2025 5:28 pm
KIITಯ ಮೊದಲ ವರ್ಷದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ; ಈ ವರ್ಷದಲ್ಲಿ ಮೂರನೇ ಸಾವು

ಭುವನೇಶ್ವರ: ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ(ಕೆಐಐಟಿ) ವಿಶ್ವವಿದ್ಯಾಲಯದ ಪ್ರಥಮ ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದು,

1 Dec 2025 5:26 pm
ಮೋದಿಯೇ ‘ಅತಿದೊಡ್ಡ ಡ್ರಾಮಾಬಾಜಿ’: ‘ನಾಟಕ ಬೇಡ’ಎಂದ ಪ್ರಧಾನಿಗೆ ಕಾಂಗ್ರೆಸ್ ತಿರುಗೇಟು

ನವದೆಹಲಿ: ಸಂಸತ್ತಿನಲ್ಲಿ “ನಾಟಕ ಬೇಡ, ಕೇವಲ ಚರ್ಚೆ” ಎಂದು ಚಳಿಗಾಲದ ಅಧಿವೇಶನಕ್ಕೂ ಮುನ್ನ ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ

1 Dec 2025 5:23 pm
ತಂಬಾಕು ಮೇಲಿನ ಅಬಕಾರಿ ಸುಂಕ, ಪಾನ್ ಮಸಾಲ ಮೇಲೆ ದುಪ್ಪಟ್ಟು ಸೆಸ್

ನವದೆಹಲಿ: ಜಿಎಸ್‌ಟಿ ಪರಿಹಾರ ಸೆಸ್ ಅನ್ನು ರದ್ದುಗೊಳಿಸಿದ ನಂತರವೂ ತಂಬಾಕು, ಪಾನ್ ಮಸಾಲ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲಿನ ಒಟ್ಟಾರೆ ತೆರಿಗೆ ಹೊರೆಯನ್ನು ಕಾಯ್ದುಕೊಳ್ಳಲು ಸೋಮವಾರ ಲೋಕಸಭೆಯಲ್ಲಿ ಎರಡು ಮಸೂದೆಗಳನ್ನು ಮ

1 Dec 2025 5:21 pm
ಶೇ. 50 ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದುಳಿದವರ, ದಲಿತರ ಹಾಗೂ ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ, ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಈಗಿರುವ ಶೇ.50 ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ ಎಂದು

1 Dec 2025 5:18 pm
ಎಐ ಕ್ರಾಂತಿಯಿಂದ ಉದ್ಯೋಗವೇ ಅನಗತ್ಯ: ಎಲಾನ್‌ ಮಸ್ಕ್

ಬೆಂಗಳೂರು ಜೆರೋಧಾ ಆನ್‌ಲೈನ್‌ ಬ್ರೋಕರೇಜ್‌ ಕಂಪನಿಯ ಸ್ಥಾಪಕ ನಿಖಿಲ್‌ ಕಾಮತ್‌ ವಿಶ್ವದ ಅತ್ಯಂತ ಶ್ರೀಮಂತ ಟೆಕ್‌ ಉದ್ಯಮಿ ಎಲಾನ್‌ ಮಸ್ಕ್‌ ಅವರ ಜತೆ ನಡೆಸಿದ ಪಾಡ್‌ ಕಾಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಸಂಚಲನವನ್ನೇ ಸೃಷ್ಟಿಸ

1 Dec 2025 4:32 pm
ನಾಳೆಯಿಂದ ದತ್ತ ಜಯಂತಿ…..!

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿಯ ದತ್ತಪೀಠದಲ್ಲಿ ದತ್ತ ಜಯಂತಿ ಹಿನ್ನಲೆ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮವಾಗಿ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಹಿಂದೂ ಸಂಘಟನೆಗಳಿಂದ ನಾಳೆಯಿಂದ ಮೂರು ದ

1 Dec 2025 4:29 pm
ಮೂಢನಂಬಿಕೆಗೆ ಮತ್ತೊಂದು ಬಲಿ….!

ಕಾನ್ಪುರ: ಮಾಜಿ ಗೆಳತಿಯನ್ನು ಒಲಿಸಿಕೊಳ್ಳಲು ಮಂತ್ರವಾದಿಯ ಸಹಾಯ ಪಡೆದಿದ್ದ ಯುವಕನೊಬ್ಬ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಶಿವಲಿಯಲ್ಲಿರುವ ಮಜಾರ್ ಬಳಿ ವಶೀಕರಣ ಆಚರಣೆಗಳ

1 Dec 2025 4:10 pm
ಕೆ ಎನ್‌ ಮಧುಸೂಧನ್‌ ರಾವ್‌ ರವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ……!

ತುಮಕೂರು:- ತುಮಕೂರು ತಾಲೂಕಿನ ಕೋರ ಹೋಬಳಿ ಕೋರ ಗ್ರಾಮದ ಶ್ರೀಮತಿ ಸರ್ವ ಮಂಗಳ ನಾಗಯ್ಯ ಸರ್ಕಾರಿ ಮಾದರಿ ಪ್ರಾಥಮಿಕ ಹಿರಿಯ ಪಾಠಶಾಲೆಯಲ್ಲಿ‌ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಕೆ ಎನ್ ಮಧುಸೂಧನ್ ರಾವ್ ರವರಿ

1 Dec 2025 3:10 pm
ನನ್ನ ರಾಜಕೀಯ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ : ಡಿ ಕೆ ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಿನ ಕದನ ವಿರಾಮಕ್ಕೆ ನೀಡಿದ ನಂತರ ಸಿಎಂ ಜೊತೆಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನನ್ನ ಇತಿಮಿತಿ ತಿಳಿದಿದೆ ಎಂದು ಡಿಸಿಎ

1 Dec 2025 1:16 pm
ಆತ್ಮ ನಿರ್ಭರತೆಯೆಡೆಗೆ ಮಹತ್ವದ ಮೈಲಿಗಲ್ಲು ಇಟ್ಟ ಕರ್ನಾಟಕ…..!

ಬೆಂಗಳೂರು : ಕರ್ನಾಟಕ ಮೂಲದ ನವೋದ್ಯಮ ಕಂಪನಿಯಾದ ನ್ಯೂರಾಲಿಕ್ಸ್ AI, ರಕ್ಷಣಾ ವಲಯಕ್ಕಾಗಿ ದೇಶದ ಮೊದಲ ‘ದೇಶೀಯ ರಕ್ಷಣಾ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ’ವನ್ನು ಅಭಿವೃದ್ಧಿಪಡಿಸಿದೆ. ಇತ್ತೀಚೆಗೆ ದೆಹಲಿಯ ಮಾಣಿಕ್ ಶಾ ಕೇಂದ್ರ

1 Dec 2025 1:13 pm
ಪಠ್ಯ ಪುಸ್ತಕಗಳಲ್ಲಿ ‘ಭಗವದ್ಗೀತೆ’ಸೇರಿಸಲು ಕೇಂದ್ರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ!

ಶಿವಮೊಗ್ಗ: ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಸೇರಿಸಲು ಪ್ರಯತ್ನಿಸಲಾಗುವುದು. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚಿಸಲಾಗುವುದು ಎಂದು ಕ

1 Dec 2025 1:08 pm
ಗ್ರಾಮ ಪಂಚಾಯ್ತಿ ಸದಸ್ಯರಿಗೆ ವಂಚನೆ; ಪ್ರಕರಣ ದಾಖಲು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ನಕಲಿ ಸರ್ಕಾರಿ ಆದೇಶಗಳನ್ನು ಹೊರಡಿಸಿ, ಯೋಜನೆಗಾಗಿ ಗ್ರಾಮ ಪಂಚಾಯತ್ ಸದಸ್ಯರಿಂದ ಹಣ ವಸೂಲಿ ಮಾಡಿ ವಂಚಿಸಿದ ಆರೋಪದ ಮೇಲೆ ವಿಧಾನಸೌಧ ಪೊಲೀಸರು ವ್ಯಕ್ತಿಯೊಬ್ಬರ

1 Dec 2025 1:04 pm