SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಪ್ರಪಾತಕ್ಕೆ ಬಿದ್ದ ಕಾರು : ಗ್ರಾಮ ಲೆಕ್ಕಾಧಿಕಾರಿ ಸಾವು

ಮುಂಡಗೋಡ: ತಡಸ ತಾಯವ್ವ ದೇಗುಲ ಬಳಿಯ ತಿರುವಿನಲ್ಲಿ ಶನಿವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಹುಬ್ಬಳ್ಳಿ ಯಿಂದ ಮರಳಿ ಬರುವಾಗ ದುರ್ಘಟನೆ ನಡೆದಿದ್ದು, ತಿರುವಿನಲ್ಲಿ ಕಾರು 20 ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ. ಅಪಘಾತದ ತೀವ್ರ

15 Dec 2025 2:49 pm
ಪೋಕ್ಸೊ ಪ್ರಕರಣ: ಮುರುಘಾ ಶ್ರೀ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಖುಲಾಸೆಗೊಳಿಸಿದ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.ನವೆ

15 Dec 2025 1:19 pm
ಬೆಳಗಾವಿ ಅಧಿವೇಶನ: ವಿಧಾನಸಭೆಯಲ್ಲಿ ಶಾಮನೂರು ಶಿವಶಂಕರಪ್ಪಗೆ ಸಂತಾಪ

ಬೆಳಗಾವಿ: ಭಾನುವಾರ ನಿಧನರಾದ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸೋಮವಾರ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ವಿಧಾನಸಭೆ ಕ

15 Dec 2025 1:05 pm
ದಟ್ಟವಾದ ಮಂಜು- ಹೊಗೆಯಿಂದ ಹಾರದ ವಿಮಾನ: ಶಾಮನೂರು ಅಂತಿಮ ದರ್ಶನಕ್ಕೆ ಹೊರಟಿದ್ದ ರಾಜ್ಯದ 21 ಶಾಸಕರು ಲಾಕ್!

ದೆಹಲಿ: ದೇಶದಾದ್ಯಂತ ಹವಾಮಾನದಲ್ಲಿ ಭಾರೀ ಬದಲಾವಣೆ ಆಗಿದೆ. ಡಿಸೆಂಬರ್ ಚಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಮುಂಜಾನೆ ಹಿಮಪಾತವಾಗುತ್ತಿರುವ ಹಿನ್ನೆಲೆ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗುತ್ತಿದೆ. ದೆಹಲಿಗೆ ತೆರಳಿದ್

15 Dec 2025 12:59 pm
ಪೊಲೀಸರಂತೆ ಪೋಸ್ ನೀಡಿ ಮನೆ ಲೂಟಿ ಮಾಡುತ್ತಿದ್ದ ‘ಖತರ್ ನಾಕ್ ಗ್ಯಾಂಗ್’ಬಂಧನ!

ಬೆಂಗಳೂರು: ಪೊಲೀಸರಂತೆ ಪೋಸ್ ನೀಡಿ ಮನೆ ಲೂಟಿ ಮಾಡುತ್ತಿದ್ದ ನಾಲ್ವರ ‘ಖತರ್ ನಾಕ್ ಗ್ಯಾಂಗ್’ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಬಾರಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ಪರೀಕ್ಷೆಯಲ್ಲಿ ಫೇಲ್ ಆಗಿದ್ದ 27ರ ಹರೆಯ

15 Dec 2025 12:55 pm
ಇಂದು ದೆಹಲಿಯಲ್ಲಿ ಮೆಸ್ಸಿ ಮೇನಿಯಾ; ಹ್ಯಾಂಡ್‌ಶೇಕ್‌ಗೆ 1 ಕೋಟಿ ರೂ., ಭಾರಿ ಭದ್ರತೆ

ನವದೆಹಲಿ: ಮೂರು ದಿನಗಳ ಕಾಲ ಭಾರತ ಪ್ರವಾಸ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ 10:45ಕ್ಕೆ ದೆಹಲಿಗೆ ಆಗಮಿಸಲಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಭದ್ರತೆ, ಉನ್ನತ ಮಟ್ಟದ ಸಭೆಗಳಿಗೆ ಸಿದ್ಧವಾಗಿದೆ. ಮ

15 Dec 2025 12:49 pm
ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

ತುಮಕೂರು: ಅಸಮಾನತೆ ತೊಡೆದು ಹಾಕಿ, ಸಮ ಸಮಾಜ ನಿರ್ಮಿಸುವುದು ಸರ್ಕಾರದ ಉದ್ದೇಶ. ಇದಕ್ಕೆ ಪೂರಕವಾಗಿ ಕಳೆದ 2 ವರ್ಷದಲ್ಲಿ ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ

15 Dec 2025 11:54 am
ಚಳಿಯ ಅಬ್ಬರಕ್ಕೆ ʼಥಂಡಾʼ ಹೊಡೆದ ಕೊಪ್ಪಳದ ಜನ !

ಕೊಪ್ಪಳ: ಬೇಸಿಗೆಯಲ್ಲಿ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಕೊಪ್ಪಳದಲ್ಲಿ ಚಳಿಯ ಅಬ್ಬರ ಜೋರಾಗಿದೆ. ಜಿಲ್ಲೆಯಲ್ಲಿ ಕಳೆದ ಡಿ.11ರ ಬೆಳಗ್ಗೆಯಿಂದ ಡಿ. 12ರ ವರೆಗೆ 7.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಕರ್

15 Dec 2025 11:46 am
ಮಾರ್ಗ ಬದಲಾವಣೆ : ಗುಬ್ಬಿ ಪಟ್ಟಣಕ್ಕೆ ಬಾರದ ಕೆ ಎಸ್ ಆರ್ ಟಿ ಸಿ ಬಸ್ಸುಗಳು

ಗುಬ್ಬಿ: ಗುಬ್ಬಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನು ಮುದಿಗೆರೆ ಗೇಟ್ ನಿಂದ ಎನ್ ಮತ್ತಿಘಟ್ಟದ ವರೆಗೆ ವೈಟ್ ಟ್ಯಾಪಿಂಗ್ ಅಂದರೆ ಸಿಮೆಂಟ್ ಕಾಂಕ್ರೀಟ್ ರಸ್ತೆಯ ನಿರ್ಮಾಣ ಮಾಡುತ್ತಿದ್ದುದು ಸರ

15 Dec 2025 11:26 am
ಕಾಂಗ್ರೆಸ್ ಪಕ್ಷ ಹಿರಿಯ ಮುಖಂಡರನ್ನ ಕಳೆದುಕೊಂಡಿದ್ದೇವೆ, ಅವರ ಆತ್ಮಕ್ಕೆ ಸಂತಾಪ ಕೋರುವೆ ಎಂದ ಶಾಸಕ ಗವಿಯಪ್ಪ 

ಹೊಸಪೇಟೆ : ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕ್ರಪ್ಪ ನಿಧನ ಆಗಿದ್ದಕ್ಕೆ ಹೊಸಪೇಟೆಯ ಕಾಂಗ್ರೆಸ್ ಶಾಸಕ ಗವಿಯಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶಿವಶಂಕ್ರಪ್ಪ ಕಾಂಗ್ರೆಸ್ ಪಕ್ಷದ ದೊಡ್ಡ ಲೀಡರ್ ಆಗಿದ್ರು. ಪಕ್ಷಕ್ಕೆ ದ

14 Dec 2025 7:57 pm
ದಾವಣಗೆರೆ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಶ್ಯಾಮನೂರು ಶಿವಶಂಕರಪ್ಪ ಲಿಂಗೈಕ್ಯ

ಬೆಂಗಳೂರು: ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (94) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ನಿಧನರಾದರು. ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿಂದ ಶಾಮನೂರು ಅವರು ಚಿ

14 Dec 2025 7:54 pm
ಅಂಬಾನಿ ಮದುವೆಯನ್ನು ಮೀರಿಸಿದ ಸಮಾರಂಭ ಇದು…..!

ನವದೆಹಲಿ ಮದುವೆ ಸಮಾರಂಭಕ್ಕೆ ಆಗಮಿಸುವ ಗಣ್ಯರು, ಅತಿಥಿಗಳ ಊಟ ಉಪಚಾರ ಚೆನ್ನಾಗಿ ಮಾಡಬೇಕು ಎಂದು ಲಕ್ಷ ಗಟ್ಟಲೆ ಹಣ ವ್ಯಯಿಸುವವರು ಇದ್ದಾರೆ. ಇನ್ನು ಕೆಲವರು ಬಗೆ ಬಗೆಯ ಕಂಡು ಕೇಳರಿಯದ ಹೊಸ ವೆರೈಟಿ ಊಟೋಪಚಾರವನ್ನು ಮೆನುವಲ್ಲಿ

13 Dec 2025 4:42 pm
ಯರಗಟ್ಟಿ : 4 ವರ್ಷ ಕಳೆದರೂ ಬಾರದ ಕಛೇರಿಗಳು : ಜನರ ಗೋಳು ಕೇಳೊರು ಯಾರು …..?

ಯರಗಟ್ಟಿ: ನೂತನ ಯರಗಟ್ಟಿ ತಾಲೂಕು ಕೇಂದ್ರವಾಗಿ ನಾಲ್ಕು ವರ್ಷಗಳ ಕಳೆದರೂ ಬಾರದ ಸರಕಾರಿ ಕಚೇರಿ ಗಳು ಸಾರ್ವಜನಿಕರಿಗೆ ತಪ್ಪದ ಕಿರಿಕಿರಿ. ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ, ಪ್ರತಿಯೊಬ್ಬ ರಿಗೂ ಸರಕಾರಿ ಸೌಲಭ್ಯ ಮುಟ್ಟಿಸ

13 Dec 2025 2:35 pm