ರಾಯ್ಪುರ ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಬುಧವಾರ ಕನಿಷ್ಠ 26 ಮಾವೋವಾದಿಗಳು ಶರಣಾಗಿದ್ದಾರೆ . ಅವರಲ್ಲಿ 13 ಮಂದಿ 65 ಲಕ್ಷ ರುಪಾಯಿ ಮೊತ್ತದ ಇನಾಮು ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯದ ಪೂನಾ ಮಾರ್ಗೆಮ್ ಉ
ಮೈಸೂರು: ಜನಪ್ರಿಯ ಯೂಟ್ಯೂಬರ್, ಪತ್ರಕರ್ತೆ ಕೆ.ಎಲ್ ನಂದಿನಿ ಅವರಿಗೆ ಮೈಸೂರು ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ‘ಸಿನಿಮಾ ಮತ್ತು ರಾಜಕೀಯ ರಂಗಕ್ಕೆ ಖ್ಯಾತ ನಟ ಡಾ. ಅಂಬರೀಶ್ ಅವರ ಕೊಡುಗೆ ಒಂದು ಅಧ್ಯಯನ’ ವ
ಪಾವಗಡ ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರನ್ನು ನಿಯೋಜಿಸಬೇಕು ಹಾಗೂ ರಕ್ತ ಪರೀಕ್ಷೆ ಕೇಂದ್ರವನ್ನು ಮೊದಲ ಮಹಡಿಯಿಂದ ಕೆಳ ಮಹಡಿಗೆ ಸ್ಥಳಾಂತರಿಸಲು ಕೋರಿ ಆಸ್ಪತ್ರೆ ಆಡಳಿತಾಧಿಕಾರಿ ಗಣೇಶ್ ಬಾಬ
ವಿಜಯನಗರ / ಹೊಸಪೇಟೆ ವಿಜಯನಗರ ಸಾಮ್ರಾಜ್ಯವಾಗಿದ್ದ ವಿಶ್ವ ಪರಂಪರೆ ಪಟ್ಟಿಯಲ್ಲಿರುವ ಹಂಪಿಗೆ ಬೇಕಾಗುವಂತಹ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಆದರೆ ರಾಜ್ಯ ಸರ್ಕಾರದ ಸಹಭಾಗಿತ್ವದ ಪಾತ್
ಗುಬ್ಬಿ : ಕರ್ನಾಟಕ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕದ ವತಿಯಿಂದ 2026 ನೇ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಸಂಘದ ಕಚೇರಿಯಲ್ಲಿ ನೆರವೇರಿಸಲಾಯಿತು. ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿ ಸಮೀಪದ ಸರ್ಕಾರಿ ನೌ
ಗುಬ್ಬಿ: ಮಳೆ ಚಳಿ ಲೆಕ್ಕಿಸದೆ ಓದುಗರ ಮನೆ ಮನಗಳಿಗೆ ತಲುಪಿರುವ ಪತ್ರಿಕೆ ಹಂಚುವ ಹುಡುಗರ ಯೋಗಕ್ಷೇಮ ವಿಚಾರಿಸುವ ಕೆಲಸ ನಿರಂತರ ನಡೆಯಬೇಕು ಎಂದು ಪಾವಗಡ ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ಜಪಾನಂದಜೀ ಮಹಾರಾಜ್ ತಿಳಿಸಿದರು. ಪಟ್ಟಣ
ಬೆಂಗಳೂರು : ದಶಕಗಳಿಂದ ಸಾರ್ವಜನಿಕ ಜೀವನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುತ್ಸದಿ ರಾಜಕಾರಣಿ ಎನ್ನಬಹುದು. ಆರ್ಥಿಕ ವಿಷಯದಲ್ಲಿ ತಜ್ಞ ಎನ್ನಬಹುದು. ಹಿಂದುಳಿದ ವರ್ಗಗಳ ನಾಯಕನೆಂದು ನಿಸ್ಸಂದೇಹವಾಗಿ ಹೇಳಬಹ
ಢಾಕಾ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದೆ . ಇತ್ತೀಚಿಗೆ ಭುಗಿಲೆದ್ದ ಹಿಂಸಾಚಾರದ ಬಳಿಕ ಅಲ್ಲಿನ ಅಲ್ಪ ಸಂಖ್ಯಾತರು ಅದರಲ್ಲೂ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಸಲಾಗುತ್ತಿದ್ದು, ಈಗಾಗಲೇ ಮೂವರನ್ನು
ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದಲ್ಲಿ ಭೀಕರ ಹತ್ಯೆ ಘಟನೆ ನಡೆದಿದೆ. ಜನವರಿ 3, 2026ರ ಶನಿವಾರ ಬೆಳಗ್ಗೆ ನಡುರಸ್ತೆಯಲ್ಲೇ ರಂಜಿತಾ ಎಂಬ ವಿವಾಹಿತ ಮಹಿಳೆಯನ್ನು ಪ್ರೇಮಿ ರಫೀಕ್ ಎಂಬ ಯುವಕ ಚಾಕುವಿನಿಂದ ಇರಿದು ಕ
ವೆನಿಜುವೆಲಾ ದೇಶದ ರಾಜಕೀಯ ಪಲ್ಲಟಗಳು ಇತ್ತೀಚಿನ ದಿನಗಳಲ್ಲಿ ಅಪೂರ್ವ ಬದಲಾವಣೆಗೆ ಒಳಗಾಗಿದೆ. ಅಮೆರಿಕ ಸಂಯುಕ್ತ ಸಂಸ್ಥಾನದ ಸೇನಾ ಕಾರ್ಯಾಚರಣೆಯಲ್ಲಿ ಅಧ್ಯಕ್ಷ ನಿಕೋಲಾಸ್ ಮದುರೋ ಅವರನ್ನು ಬಂಧಿಸಿ ದೇಶದಿಂದ ಹೊರಹಾಕಲಾಗಿದ
ಕೊರಟಗೆರೆ :- ಪ್ರಾಥಮಿಕ ಹಂತದಲ್ಲಿ ಒಂದರಿಂದ ಐದನೇ ತರಗತಿಯ ಮಕ್ಕಳನ್ನು ವಿವಿಧ ಕಲಿಕಾ ಆಟಗಳು ಮತ್ತು ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಾಗ ತರಗತಿ ಪ್ರಕ್ರಿಯೆಯಲ್ಲಿ ನಿರೀಕ್ಷಿತ ಕಲಿಕಾ ಫಲಶ್ರುತಿಯನ್ನು ಪಡೆಯಲು ಸಾಧ್ಯವಿದೆ
ಕೊರಟಗೆರೆ :- ರಾಜಕಾರಣದಲ್ಲಿ ಏಳುಬೀಳು ಕಂಡಿರುವ ನನಗೆ ರಾಜಕಾರಣ ಪರಿಪಕ್ವವಾಗಿದೆ, 2 ಬಾರಿ ವಿಧಾನಸಭಾ ಚುನಾವಣೆಯನ್ನು ಎದುರಿಸಿ ಕಡಿಮೆ ಅಂತರದಲ್ಲಿ ಹಿನ್ನಡೆ ಕಂಡಿರುವ ನನಗೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ನಾಡಿಮಿಡಿತ ಅರಿತ

21 C