ಬೆಂಗಳೂರು: ಶುಕ್ರವಾರ ನಿಧನರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ಶನಿವಾರ ಬೆಂಗಳೂರಿನ ಜ್ಞಾನಭಾರತಿ ಕಲಾಗ್ರಾಮದ ಮಣ್ಣಲ್ಲಿ ಮಣ್ಣಾಗಿದ್ದು, ವೃಕ್ಷಮಾತೆ ಇನ್ನೂ ನೆನಪು ಮಾತ್ರ.ಇಂದು ಮಧ್ಯಾಹ್ನ ಜ್
ಶ್ರೀನಗರ ನೌಗಮ್ ಪೊಲೀಸ್ ಠಾಣೆಯಲ್ಲಿ ನಿನ್ನೆ ಶುಕ್ರವಾರ ತಡರಾತ್ರಿ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ದುರ್ಘಟನೆಯಲ್ಲಿು 32 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್
ನವದೆಹಲಿ: ಬಿಹಾರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ ನಡೆಸುತ
ಮುಂಬೈ: ಬಿಹಾರ ವಿಧಾಸಭೆ ಚುನಾವಣೆಯ ಫಲಿತಾಂಶ ಚುನಾವಣಾ ಆಯೋಗವು ಮಾಡಿದ ಮಹಾ ವಂಚನೆ ಎಂದು ಶಿವಸೇನೆ(ಯುಬಿಟಿ) ಶನಿವಾರ ಟೀಕಿಸಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್ಡಿಎ ಮತ ಕಳ್ಳತನದ ಮೂಲಕ ಗೆಲುವು ಸಾಧಿಸಿದೆ ಎಂದು ಆರೋಪಿ
ಕೋಲ್ಕತಾ: ಟೀಮ್ ಇಂಡಿಯಾದ ಸ್ಟಾರ್ ಆಲ್ಲೌಂಡರ್ ರವೀಂದ್ರ ಜಡೇಜಾ ಅವರು ಟೆಸ್ಟ್ ಕ್ರಿಕೆಟ್ನಲ್ಲಿ 4000 ರನ್ ಮತ್ತು 300 ವಿಕೆಟ್ಗಳನ್ನು ಪಡೆದ ವಿಶ್ವದ ನಾಲ್ಕನೇ ಹಾಗೂ ಎರಡನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾ
ಕೋಲ್ಕತಾ: 2026 ರ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗೆ ಮುಂಚಿತವಾಗಿ ಚೆನ್ನೈ ಸೂಪರ್ ಕಿಂಗ್ಸ್ ನಿಂದ ರಾಜಸ್ಥಾನ ರಾಯಲ್ಸ್ ಗೆ ಹೈ ಪ್ರೊಫೈಲ್ ವರ್ಗಾವಣೆಯನ್ನು ಪೂರ್ಣಗೊಳಿಸಿದ ನಂತರ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ತಮ್ಮ
ಲಖನೌ: ಸಾಮೂಹಿಕ ಅತ್ಯಾಚಾರದಿಂದ ನೊಂದ ಯುವತಿಯೊಬ್ಬಳು, ಸ್ಥಳದಲ್ಲಿದ್ದ ಪೊಲೀಸರನ್ನು ಧಿಕ್ಕರಿಸಿ, ಪೊಲೀಸ್ ಉಪ ಮಹಾನಿರ್ದೇಶಕ ಅವರನ್ನು ಭೇಟಿ ಮಾಡಿ, ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ. ಉ
ಮುಂಬೈ : ರಾಹುಲ್ ರವೀಂದ್ರನ್ ನಿರ್ದೇಶನದ ರಶ್ಮಿಕಾ ಮಂದಣ್ಣ ಅವರ ಇತ್ತೀಚಿನ ತೆಲುಗು ರೊಮ್ಯಾಂಟಿಕ್ ಸಿನಿಮಾ ‘ದಿ ಗರ್ಲ್ಫ್ರೆಂಡ್’ ಬಿಡುಗಡೆಯಾದ ಸುಮಾರು ಒಂದು ವಾರದ ನಂತರವೂ ಬಾಕ್ಸ್ ಆಫೀಸ್ನಲ್ಲಿ ಪ್ರದರ್ಶನ ಮುಂದುವರಿಸಿ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಒಬ್ಬ ಮಾಸ್ ಲೀಡರ್. ಅದರಲ್ಲಿ ಎರಡು ಮಾತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದಿದ್ದು ಕೂಡ ಸಿದ್ದರಾಮಯ್ಯ ಅವರಿಂದ. ಆದರೆ, ಕಾಂಗ್ರೆಸ್ ಹೈಕಮಾಂಡ್ ಸಂಸ್ಕೃತಿಯ ಕಾರಣದಿಂದ ರಾಹುಲ್ ಗಾಂಧಿ ಪರವ
ಪಟನಾ: ಬಿಹಾರದಲ್ಲಿ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಜಯ ಗಳಿಸಿದೆ. ಬಿಹಾರದ ಈ ಭರ್ಜರಿ ಗೆಲುವು ಬಿಜೆಪಿಯ ಕಾರ್ಯತಂತ್ರದ ಪರಾಕ್ರಮಕ್ಕೆ ಸಾಕ್ಷಿಯಾಗಿದೆ ಎಂದು ಪರಿಗಣಿಸಲಾಗುತ್ತಿದ್ದು, ಪಕ್ಷದ ಯಶಸ್ಸಿನಲ್ಲಿ ಮೂವ
ಗುಬ್ಬಿ: ಬಿಹಾರ್ ರಾಜ್ಯದಲ್ಲಿ ಬಿಜೆಪಿ ಮೈತ್ರಿ ಎನ್ ಡಿ ಎ ಕೂಟ ಸಾಧಿಸಿದ ಭರ್ಜರಿ ಗೆಲುವು ಹಿನ್ನಲೆ ಪಟ್ಟಣದ ಗುಬ್ಬಿ ವೀರಣ್ಣ ಸರ್ಕಲ್ ಬಳಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸ
ನವದೆಹಲಿ: ಬೊಜ್ಜಿನ ಸಮಸ್ಯೆ ಇರುವವರಿಗೆ ಸಣ್ಣ ಆಗಬೇಕು ಎಂಬ ಆಸೆ ಹಂಬಲ ಇದ್ದೇ ಇರುತ್ತದೆ. ಇಂತಹ ಬೊಜ್ಜನ್ನು ಕರಗಿಸಲು ಬಹುತೇಕರು ನೈಸರ್ಗಿಕ ಕ್ರಮದಲ್ಲಿ ಡಯೆಟ್ ವರ್ಕೌಟ್ ಎಂದು ಮಾಡುತ್ತಾರೆ. ಆದರೆ ಇನ್ನು ಕೆಲವರು ಆಪರೇಶನ್, ಸರ
ಮುಂಬೈ: ಬಾಲಿವುಡ್ ನ ಹಲವಾರು ನಟ, ನಟಿಯರು ಸೇರಿದಂತೆ ಅನೇಕರಿಗೆ ಮಾದಕ ದ್ರವ್ಯ ಸರಬರಾಜು ಮಾಡಿದ್ದಾನೆ ಎಂದು ಶಂಕಿಸಲಾಗಿದ್ದ ಮೊಹಮ್ಮದ್ ಸಲ್ಮಾನ್ ಸಫಿ ಶೇಖ್ ನನ್ನು ದುಬೈನಿಂದ ಗಡಿಪಾರು ಪಡಲಾಗಿದೆ. ಈತ ಮಾದಕ ದ್ರವ್ಯ ಲೋಕದ ದೊರೆ
ಮುಂಬಯಿ ಷೇರು ಮಾರುಕಟ್ಟೆಯಲ್ಲಿ ಶುಕ್ರವಾರ ಸೆನ್ಸೆಕ್ಸ್ ಮತ್ತು ನಿಫ್ಟಿ ಬಿದ್ದು ಎದ್ದು ಚೇತರಿಸಿತು. ಬೆಳಗ್ಗಿನ ವಹಿವಾಟಿನಲ್ಲಿ ಪ್ರಾಫಿಟ್ ಬುಕಿಂಗ್ ಪರಿಣಾಮ ಕುಸಿತಕ್ಕೀಡಾಗಿದ್ದ ಸೆನ್ಸೆಕ್ಸ್ ಮತ್ತು ನಿಫ್ಟಿ ಬಳಿಕ
ಶ್ರೀನಗರ: ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ. ಸುಮಾರು 30 ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕ
ನವದೆಹಲಿ: ದೆಹಲಿಯ ಕೆಂಪು ಕೋಟೆ ಸಮೀಪದಲ್ಲಿ ಪ್ರಬಲ ಕಾರು ಸ್ಫೋಟದ ಶಂಕಿತ ಆರೋಪಿ ಡಾ. ಉಮರ್ ನಬಿ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಧ್ವಂಸಗೊಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡಲೇ ಸರ್ವಪಕ್ಷ ಸಭೆ ಕರೆದು, ಚರ್ಚೆ ನಡೆಸಬೇಕು. ಜೊತೆಗೆ ಡಿಸೆಂಬರ್ 1 ರಿಂದ ಪ್ರಾರ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಬಿಹಾರದಲ್ಲಿ ಗೆಲುವು ನಮ್ಮದೆ, ನಮ್ಮ ಮುಂದಿನ
ಬಿಹಾರ್ : 2025 ರ ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಬೆಳಗ್ಗೆ 9 ಗಂಟೆಯವರೆಗಿನ ಮತ ಎಣಿಕೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) 130 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಮತ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸಂಪೂರ್ಣ ಬಹುಮತವನ್ನು ಗಳಿಸಲು ವಿಫಲವಾದರೆ, ಸಮ್ಮಿಶ್ರ ಸರ್ಕಾರವನ್ನು ಸೇರುವ ಯಾವುದೇ ಸಾಧ್ಯತೆಯಿಲ್ಲ ಎಂದು ಜನ್ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಹೇಳಿದ
ಬೆಂಗಳೂರು : ಬಿಗ್ ಬಾಸ್ ಮನೆಯಲ್ಲಿ ಜಾಹ್ನವಿ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಬಾನೆಲ್ ವಿರುದ್ಧವೇ ನಾಲಿಗೆ ಹರಿಬಿಟ್ಟಿದ್ದಾರೆ. ಸ್ಪಂದನಾ ಸೋಮಣ್ಣ ಸೇರಿದಂತೆ ಕೆಲವು ಸ್ಪರ್ಧಿಗಳನ್ನು ವಾಹ
ಪಟನಾ: ಬಿಹಾರದಲ್ಲಿ ಮತ ಎಣಿಕೆ ಆರಂಭವಾಗುತ್ತಿದ್ದಂತೆ ಜೆಡಿಯು ಹಾಗೂ ಆರ್ಜೆಡಿ ಮಧ್ಯೆ ಮಾತಿನ ಚಕಮಕಿ ಜೋರಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಗುರಿಯಾಗಿರಿಸಿಕೊಂಡು ರಾಷ್ಟ್ರೀಯ ಜನತಾ ದಳ ಪ್ರಚೋದನಕಾರಿ “ಅಲ್ವಿ

25 C