SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ʻಸಮರ್ಜಿತ್ ಲಂಕೇಶ್ ಸಿನಿಮಾ ಗೂಳಿಯಂತೆ ಮುನ್ನುಗ್ಗಲಿʼ : ಡಿಕೆ ಶಿವಕುಮಾರ್

ಬೆಂಗಳೂರು : ಸದ್ಯ ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಮೋಹನ್‌ಲಾಲ್‌ ಅಭಿನಯದ ‘ವೃಷಭ’ ಸಿನಿಮಾ ಡಿಸೆಂಬರ್ 25ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ. ತಂದೆ-ಮಗನ ನಡುವಿನ ಬಾಂಧವ

22 Dec 2025 3:53 pm
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಸುವ ಬಗ್ಗೆ ಪರಿಶೀಲನೆಗೆ ಸಮಿತಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಡೆಸಬಹುದೇ ಅಥವಾ ಬೇಡವೇ ಎಂಬ ಕುರಿತು ಪರಿಶೀಲಿಸಲು ರಾಜ್ಯ ಸರ್ಕಾರದಿಂದ ಬೆಂಗಳೂರು ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ವಿಧಾನಸ

22 Dec 2025 3:20 pm
ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ಉಪಾಹಾರ ಸೇವಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಿವಾಸದ ಬಳಿ ಸೋಮವಾರ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಬಳಿಕ ಮೈಲಾರಿ ಹೋಟೆಲ್‌ನಲ್ಲಿ ಬೆಳಗಿನ ಉಪಹಾರ ಸವಿದರು.‌ ಸಚಿವರಾದ ವೆಂಕಟೇಶ್ ಮತ್ತು ಜಿಲ್ಲಾಡಳಿತದ ಅಧಿಕಾರ

22 Dec 2025 3:10 pm
ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆ : ಕೆ ಎನ್‌ ರಾಜಣ್ಣ

ಮಧುಗಿರಿ: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಡಿಗೇನಹಳ್ಳಿ ಹೋಬಳಿ ಮೈದನ ಹೊಸಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿದ್ದ ಪಡಿತರ ವಿತರಣಾ ಉಪಕೇಂದ್ರವನ್ನು ಉದ್ಘಾಟಿಸಿ, ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸ

22 Dec 2025 2:59 pm
ಚಿರತೆ ದಾಳಿಗೆ ಮಹಿಳೆ ಸಾವು : ಕುಟುಂಬಕ್ಕೆ ಜಿಲ್ಲಾಡಳಿತದಿಂದ ಪರಿಹಾರ

ತುರುವೇಕೆರೆ: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಅರೆಮಲ್ಲೇನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ 45 ವರ್ಷದ ಸುಜಾತ ಎಂಬ ಮಹಿಳೆ ದುರ್ಮರಣ ಹೊಂದಿದ ಘಟನೆಗೆ ಸಂಬಂಧಿಸಿ, ತುರುವೇಕೆರೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ

22 Dec 2025 2:58 pm
ಇನ್ಮುಂದೆ ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡ ಬಳಕೆ : ಸೋಮಣ್ಣ

ನವದೆಹಲಿ : ರೈಲ್ವೆ ಇಲಾಖೆಯ ನೇಮಕಾತಿ ಮತ್ತು ಬಡ್ತಿ ಪರೀಕ್ಷೆಗಳನ್ನು ಎದುರಿಸಲು ಭಾಷೆಯ ಅಡೆತಡೆ ಅನುಭವಿಸುತ್ತಿದ್ದ ಕನ್ನಡಿಗರಿಗೆ ಈಗ ಸಿಹಿ ಸುದ್ದಿ ಸಿಕ್ಕಿದೆ. ರೈಲ್ವೆ ಇಲಾಖೆಯ ಪರೀಕ್ಷೆಗಳನ್ನು ಕನ್ನಡದಲ್ಲೂ ಬರೆಯಲು ಪ್ರ

22 Dec 2025 2:56 pm
ವಿವಾದದ ಕಿಡಿ ಹೊತ್ತಿಸಿದ ತೆಲಂಗಾಣ ಸಿಎಂ…. !

ಹೈದರಾಬಾದ್ ದೇಶಾದ್ಯಾಂತ ಕ್ರಿಸ್‌ಮಸ್‌ ಹಬ್ಬದ ಸಂಭ್ರಮ ಮನೆ ಮಾಡಿದೆ. ಕ್ರಿಶ್ಚಿಯನ್ ಸಮುದಾಯದವರು ಹಬ್ಬದ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಆದರೆ ಈ ಸಂಭ್ರಮಾಚರಣೆ ಮಧ್ಯೆ ವಿವಾದದ ಕಿಡಿಯೊಂದು ಹೊತ್ತಿಕೊಂಡಿದ

22 Dec 2025 12:06 pm
ಬಿಜೆಪಿ ದೃಷ್ಟಿಯಲ್ಲಿ ಆರ್‌ಎಸ್‌ಎಸ್ ಅನ್ನು ನೋಡುವುದು ತಪ್ಪು……..!

ಕೋಲ್ಕತ್ತಾ: ಬಿಜೆಪಿಯ ದೃಷ್ಟಿಯಲ್ಲಿ ಆರ್‌ಎಸ್‌ಎಸ್ ಅನ್ನು ಅರ್ಥಮಾಡಿಕೊಳ್ಳುವುದು ಸಾಧ್ಯವಿಲ್ಲ. ಅದೇ ರೀತಿ ಆರ್‌ಎಸ್‌ಎಸ್ ಅನ್ನು ಕೇವಲ ಒಂದು ಸೇವಾ ಸಂಸ್ಥೆ ಎಂದು ಗುರುತಿಸುವುದು ಕೂಡ ತಪ್ಪು ಎಂದು ರಾಷ್ಟ್ರೀಯ ಸ್ವಯಂಸೇವಕ

22 Dec 2025 10:50 am
ಫೆ. 24 ರಿಂದ ಮಾರ್ಚ್ 4 ರವರೆಗೆ ಶಿರಸಿ ಮಾರಿಕಾಂಬಾ ಜಾತ್ರೆ

*ಶಿರಸಿ*: ಕರ್ನಾಟಕದ ಅತಿದೊಡ್ಡ ಜಾತ್ರೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ ಫೆಬ್ರವರಿ 24 ರಿಂದ ಮಾರ್ಚ್ 4 ರವರೆಗೆ ನಿಗದಿಯಾಗಿದೆ. ಇಂದು ಮಾರಿಕಾಂಬಾ ದೇವಾಲಯದ ಸಭಾ ಮಂಟಪದಲ್ಲಿ ಜಾತ್ರೆ ಪೂರ್ವಭಾವಿ ಸಭೆ ನಡ

21 Dec 2025 5:26 pm
ಸೆಲ್ಫಿ ಗೀಳಿಗಾಗಿ ಬಲಿಯಾಗುವ ಬಾಲಕರು

ಗುಬ್ಬಿ: ಗುಬ್ಬಿ ರೈಲ್ವೆ ನಿಲ್ದಾಣದಲ್ಲಿ ಸೆಲ್ಫಿಗರ ಹಾವಳಿ ಕಂಡೂ ಕಾಣ ದಂತಿರುವ ರೈಲ್ವೆ ಇಲಾಖೆ, ಇತ್ತೀಚೆಗೆ ಗುಬ್ಬಿ ರೈಲ್ವೆ ನಿಲ್ದಾಣದ ಬಳಿ ಕಾಲೇಜ್ ವಿದ್ಯಾರ್ಥಿಗಳು ಚಲಿಸುತ್ತಿರುವ ರೈಲುಗಳ ಮುಂದೆ ವಿಡೀಯೋ ಹಾಗೂ ಫೋಟೋ ತೆ

21 Dec 2025 1:17 pm
ಬಿಜೆಪಿ ಸೇರಿದ ಜನಪ್ರಿಯ ತೆಲುಗು ನಟಿ ಆಮಾನಿ

ಹೈದರಾಬಾದ್‌: ಜನಪ್ರಿಯ ತೆಲುಗು ನಟಿ ಆಮಾನಿ ಅವರು ಶನಿವಾರ ಹೈದರಾಬಾದ್‌ನಲ್ಲಿ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಮತ್ತು ತೆಲಂಗಾಣ ಬಿಜೆಪಿ ಅಧ್ಯಕ್ಷ ಎನ್ ರಾಮಚಂದರ್ ರಾವ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ

20 Dec 2025 5:11 pm
ಸರ್ಕಾರಿ ನೌಕರರಿಗೆ ಕಠಿಣ ನಿಯಮ ಜಾರಿ…..!

ಬೆಂಗಳೂರು ಸರ್ಕಾರಿ ನೌಕರರು ಕಚೇರಿಗಳಿಗೆ ಸರಿಯಾದ ಸಮಯಕ್ಕೆ ಬರಲ್ಲ, ಲಂಚವಿಲ್ಲದೆ ಯಾವುದೇ ಕೆಲಸ ಮಾಡಲ್ಲ ಎಂಬ ಆರೋಪಗಳಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು, ಸರ್ಕಾರಿ ನೌಕರರ ಕಳ್ಳಾಟಕ್ಕೆ ಬ್ರೇಕ್‌ ಹಾಕ

20 Dec 2025 5:00 pm
ದೆಹಲಿಗೆ ಕದ್ದುಮುಚ್ಚಿ ಹೋಗಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿ

20 Dec 2025 4:51 pm
ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ : ಸಿದ್ದರಾಮಯ್ಯ

ಬೆಳಗಾವಿ: ಡಾ. ನಂಜುಂಡಪ್ಪ ವರದಿಯ ಅನುಷ್ಠಾನವನ್ನು ಅಧ್ಯಯನ ಮಾಡುತ್ತಿರುವ ಪ್ರೊ. ಗೋವಿಂದರಾವ್ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ನಡುವಿನ ದೀರ್ಘಕಾಲದ ಅಭಿವೃದ್ಧಿ ಅಸಮಾನತೆಯನ್ನು

20 Dec 2025 4:01 pm
ಕರ್ತವ್ಯದಲ್ಲಿದ್ದಾಗ ಕುಡಿದ ಮತ್ತಿನಲ್ಲಿ 22 ವರ್ಷದ ಮಹಿಳೆ ಮೇಲೆ ಅತ್ಯಾಚಾರ; ಯೋಧನ ಬಂಧನ

ರಾಂಚಿ: ಕರ್ತವ್ಯದಲ್ಲಿದ್ದಾಗ 22 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಾರ್ಖಂಡ್‌ನ ರಾಂಚಿಯಲ್ಲಿ ಯೋಧನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.ಗುರುವಾರ ಸಂಜೆ 5.30ರ ಸುಮಾರಿಗೆ ತತಿಸ

20 Dec 2025 3:51 pm
ದೆಹಲಿ: ದಟ್ಟ ಮಂಜು, ವಾಯು ಗುಣಮಟ್ಟ ಸೂಚ್ಯಂಕ ಮತ್ತಷ್ಟು ಕುಸಿತ

ದೆಹಲಿ : ಚಳಿಗಾಲದ ದಟ್ಟ ಮಂಜು ಕವಿದು ದೆಹಲಿಯ ಕೆಲವು ಭಾಗಗಳಲ್ಲಿ ಗೋಚರತೆ ತೀವ್ರ ಮಟ್ಟಕ್ಕೆ ಕುಸಿದಿದ್ದು, ಮಂಜಿನ ಮಧ್ಯೆ ಕಟ್ಟಡಗಳು ಮತ್ತು ಫ್ಲೈಓವರ್‌ಗಳು ಮಸುಕಾಗಿ ಕಾಣಿಸುತ್ತಿದ್ದವು. ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕ 38

20 Dec 2025 3:47 pm
2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಭಾರತ ತಂಡ ಪ್ರಕಟ……..!

ನವದೆಹಲಿ: ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ 15 ಸದಸ್ಯರ ಭಾರತ ತಂಡವನ್ನು ಅಜಿತ್‌ ಅಗರ್ಕರ್‌ ಸಾರಥ್ಯದ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಶನಿವಾರ ಪ್ರಕಟಿಸಿದೆ. ಔಟ್‌ ಆಫ್‌ ಫಾರ್ಮ್‌ ಶುಭಮನ್‌ ಗಿಲ್‌ ಹಾಗೂ ವ

20 Dec 2025 3:10 pm
ಕೋಮಾದಲ್ಲಿರುವ ವ್ಯಕ್ತಿಗೆ ದಯಾಮರಣ : ಜನವರಿ 13ರಂದು ಸುಪ್ರೀಂ ಕೋರ್ಟ್ ತೀರ್ಮಾನ

ನವದೆಹಲಿ: ಕಳೆದ ಹದಿಮೂರು ವರ್ಷಗಳಿಂದ ಕೋಮಾದಲ್ಲಿರುವ ವ್ಯಕ್ತಿಯ ದಯಾಮರಣ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 13ರಂದು ನಡೆಸಲಿದೆ. 2013ರಲ್ಲಿ ಚಂಡೀಗಢದಲ್ಲಿ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದ ಹರೀಶ್ ರಾಣಾ ಎಂಬ

20 Dec 2025 2:57 pm
16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಹಾರ್ಧಿಕ್‌ ಪಾಂಡ್ಯ

ನವದೆಹಲಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20ಐ ಸರಣಿಯ ಅಂತಿಮ ಪಂದ್ಯ ಡಿಸೆಂಬರ್ 19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಭಾರತದ ಅನುಭವಿ ಆಲ್‌ರೌಂಡರ್ ಹಾರ್ದಿ

20 Dec 2025 2:52 pm
ಮಧ್ಯ ಪ್ರದೇಶ ಮತದಾರ ಪಟ್ಟಿಯಿಂದ 42 ಲಕ್ಷ ಹೆಸರು ತೆಗೆದುಹಾಕಿದ ಚುನಾವಣಾ ಆಯೋಗ

ಮಧ್ಯಪ್ರದೇಶ: ಮೊದಲ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಮಧ್ಯಪ್ರದೇಶದಲ್ಲಿ 42 ಲಕ್ಷ ಮಂದಿಯ ಹೆಸರನ್ನು ತೆಗೆದುಹಾಕಲಾಗಿದೆ. ಮೊದಲ ಹಂತದ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಮಧ್ಯಪ್ರದೇಶದಲ್ಲಿ ಗುರುವಾರ ಮ

20 Dec 2025 2:49 pm
ALERT…..! ”ಪ್ರಯಾಣಿಕರ ಗಮನಕ್ಕೆ, ನಮ್ಮ ಮೆಟ್ರೋ ಹಳದಿ ರೈಲು ಸಂಚಾರದಲ್ಲಿ ವ್ಯತ್ಯಯ”

ಬೆಂಗಳೂರು ನಮ್ಮ ಮೆಟ್ರೋ ಹಳದಿ ಮಾರ್ಗದ ಸಂಚಾರದಲ್ಲಿ ನಾಳೆ ತುಸು ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್​ಸಿಎಲ್ ಮಾಹಿತಿ ನೀಡಿದೆ. ನಾಳೆ ಹಳದಿ ಮಾರ್ಗದ ನಮ್ಮ ಮೆಟ್ರೋ ಸೇವೆ ಒಂದು ಗಂಟೆ ತಡವಾಗಿ ಆರಂಭವಾಗಲಿದೆ. ತುರ್ತು ವ್ಯವಸ್ಥ

20 Dec 2025 2:32 pm