SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ: ಡಿ.ಕೆ.ಸುರೇಶ್‌

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಹೇಳಿದರು. ಸದಾಶಿವನಗರ ನಿವಾಸದಲ್ಲಿ ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ನಾ

12 Jul 2025 4:16 pm
ಝೂಗೆ ಬಂದ ಮಹಿಳೆ ಮೇಲೆ ಸಿಂಹ ಡೆಡ್ಲಿ ಅಟ್ಯಾಕ್‌…..!

ಕ್ಯಾನ್ಬೆರ: ಆಸ್ಟ್ರೇಲಿಯಾದ ಮೃಗಾಲಯದಲ್ಲಿ ಸಿಂಹದ ದಾಳಿಗೆ ಒಳಗಾದ ಮಹಿಳೆಯೊಬ್ಬಳು ತನ್ನ ಕೈಗಳನ್ನು ಕಳೆದುಕೊಂಡಿದ್ದಾಳೆ. ಮಾಹಿತಿ ಪ್ರಕಾರ , 50 ವರ್ಷದ ಶಾಲಾ ಶಿಕ್ಷಕಿ ಜೋನ್ನೆ ಕ್ಯಾಬ್ಬನ್ ಭಾನುವಾರ(ಜುಲೈ 6) ಡಾರ್ಲಿಂಗ್ ಡೌನ್ಸ

12 Jul 2025 4:04 pm
ಕೊಲ್ಕತ್ತಾ : IIM ಬಾಯ್ಸ್‌ ಹಾಸ್ಟೆಲ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ; ತನಿಖೆ ಚುರುಕು

ಕೊಲ್ಕತ್ತಾ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಓದುತ್ತಿರುವ ಮಹಿಳೆಯ ಮೇಲೆ ಬಿಸಿನೆಸ್ ಸ್ಕೂಲ್‌ನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧ

12 Jul 2025 3:16 pm
ಅಧಿಕಾರ ಹಂಚಿಕೆ ವಿಚಾರ ಎಲ್ಲರ ಗಮನಕ್ಕೆ ತಂದಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ: ಪರಮೇಶ್ವರ್

ಮೈಸೂರು: ಸಿದ್ದರಾಮಯ್ಯ ತಾವೇ ಮುಂದಿನ 5 ವರ್ಷಗಳ ಕಾಲ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಂತೆ, ಹೈಕಮಾಂಡ್ ಜೊತೆ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.ರಾಜ್ಯ ಕಾ

12 Jul 2025 12:59 pm
ನೀವು ಹೇಗೆ ತಿರುಗಿಸಿ ಕೇಳಿದರೂ, ನಿಮಗೆ ನಾನು ಬಲಿಯಾಗೋಲ್ಲ ; ಡಿಕೆಶಿ

ಬೆಂಗಳೂರು: ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಕೆಪಿಸಿಸಿ ಕಚೇರಿ ಬಳಿ ಮಾಧ್ಯಮ

12 Jul 2025 12:46 pm
ವೈರಲ್‌ ಆಗ್ತಾ ಇದೆ ಶಿವಸೇನ ನಾಯಕನ ವಿಡೀಯೋ : ನೋಡಿ ಬೆಚ್ಚಿಬಿದ್ದ ಜನ

ಮುಂಬೈ: ಒಂದೆಡೆ ಕಂತೆ ಕಂತೆ ನೋಟುಗಳು ತುಂಬಿದ ಬ್ಯಾಗ್‌.. ಪಕ್ಕದಲ್ಲೇ ಕುಳಿತು ರಾಜಾರೋಶವಾಗಿ ಸಿಗರೇಟ್‌ ಸೇದುತ್ತಿರುವ ಶಿವಸೇನೆ ನಾಯಕನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಮಹಾರಾಷ್ಟ್ರದ ಏಕನಾಥ ಶಿಂ

12 Jul 2025 12:05 pm
ಮಹಿಳೆಯರು ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದವನ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯರು ಸ್ನಾನ ಮಾಡುವುದನ್ನು ಕದ್ದು ವಿಡಿಯೋ ಮಾಡುತ್ತಿದ್ದ ಮತ್ತೊಬ್ಬ ವಿಕೃತ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸರು ಹಾಜ ಮೊಯಿನುದ್ದಿನ್ ಎಂಬಾತನನ್ನು ಬಂಧಿಸಿದ್ದಾರ

12 Jul 2025 11:25 am
ಭಾರತ ಏಕದಿನ ತಂಡಕ್ಕೆ ಶುಭ್‌ಮನ್‌ ಗಿಲ್‌ ನಾಯಕ…..!

ನವದೆಹಲಿ: ಟೆಸ್ಟ್‌ ತಂಡದ ನಾಯಕನಾಗಿರುವ ಶುಭ್‌ಮನ್‌ ಗಿಲ್‌ , ಸದ್ಯದಲ್ಲೇ ಭಾರತ ಏಕದಿನ ತಂಡದ ನಾಯಕತ್ವವನ್ನೂ ವಹಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈಗಾಗಲೇ ಟೆಸ್ಟ್‌ ಹಾಗೂ ಟಿ20 ಮಾದರಿಗಳ

12 Jul 2025 10:32 am
AI-171 Crash: ಪೈಲಟ್‌ಗಳ ತಪ್ಪಿನಿಂದಲೇ ನಡೀತಾ ವಿಮಾನ ದುರಂತ……?

ನವದೆಹಲಿ: ಕಳೆದ ತಿಂಗಳು ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ-171 ವಿಮಾನ ಪತನಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ವರದಿಯೊಂದು ಇಂದು ಹೊರಬಿದ್ದಿದೆ. ವರದಿಯಲ್ಲಿ ವಿಮಾನ ಪತನಕ್ಕೂ ಕೆಲವೇ ಕೆಲವು ನಿಮಿಷಗಳ ಮುನ

12 Jul 2025 10:10 am
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ವರದಿ ಸಿಎಂಗೆ ಸಲ್ಲಿಕೆ……!

ಬೆಂಗಳೂರು: ಆರ್‌ಸಿಬಿ ತಂಡದ ಐಪಿಎಲ್‌ ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಘಟನೆಯ ತನಿಖೆಗೆ ರಚಿಸಿದ್ದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್‌ ಕುನ್ಹ ಆಯೋಗ ಎರಡು ಸ

12 Jul 2025 10:07 am
ಕಪಿಲ್​ ದೇವ್​ ದಾಖಲೆ ಮುರಿದ ಜಸ್​ಪ್ರೀತ್​ ಬುಮ್ರಾ…..!

ಲಾರ್ಡ್ಸ್‌: ದ್ವಿತೀಯ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್​ ಬುಮ್ರಾ ಇಂಗ್ಲೆಂಡ್​ ವಿರುದ್ಧದ ಲಾರ್ಡ್ಸ್​ ಟೆಸ್ಟ್​ನಲ್ಲಿ 5 ವಿಕೆಟ್​ ಗೊಂಚಲು ಪಡೆದು ಮಿಂಚುವ ಜತೆಗೆ ದಿಗ್ಗಜ ಕಪಿಲ್‌ ದೇವ್

12 Jul 2025 10:03 am
ನವದೆಹಲಿ : ನಾಲ್ಕು ಅಂತಸ್ತಿನ ಕಟ್ಟಡ ಕುಸಿತ ; ಹಲವರು ಟ್ರ್ಯಾಪ್‌!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಘನಘೋರ ಘಟನೆಯೊಂದು ವರದಿಯಾಗಿದೆ. ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗ

12 Jul 2025 9:58 am
ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಾಂಡ್ ವೆಲ್ಕಮ್ ಡೇ

ಕೊರಟಗೆರೆ : ಪಟ್ಟಣದ ಹೆಸರಾಂತ ಸುಭಾಷ್ ಪದವಿ ಪೂರ್ವ ಕಾಲೇಜ್ ಪ್ರಾರಂಭದಿಂದಲು ಒಳ್ಳೆಯ ಹೆಸರನ್ನ ಪಡೆದುಕೊಂಡು ಬಂದಿದೆ. 2025-26 ನೇ ಸಾಲಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವರ್ಷದ ಮೊದಲ

11 Jul 2025 5:45 pm
ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಿ.ಡಿ ಪ್ರಭಾಕರ್ ಅವಿರೋಧ ಆಯ್ಕೆ

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿಗೆ ಸದಸ್ಯರ ಒಪ್ಪಿಗೆಯಂತೆ ಸಿ.ಡಿ ಪ್ರಭಾಕರ್ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷೆ ಪುಷ್ಪ ರಾಜೀನಾಮೆಯಿಂದ ತೆರವಾ

11 Jul 2025 5:28 pm
ಭಾರತದಲ್ಲಿ ಟೆಸ್ಲಾ ಮೊದಲ ಶೋ ರೂಂ: ಯಾವಾಗ, ಯಾವ ನಗರದಲ್ಲಿ ಗೊತ್ತಾ……?

ಮುಂಬೈ: ಯುರೋಪ್ ಮತ್ತು ಚೀನಾದಲ್ಲಿ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಯಾದ ಟೆಸ್ಲಾ ಮಾರಾಟ ಕಡಿಮೆಯಾಗುತ್ತಿರುವ ಸಮಯದಲ್ಲಿ ಭಾರತಕ್ಕೆ ಟೆಸ್ಲಾ ಪ್ರವೇಶ ಮಾಡುತ್ತಿದೆ. ಎಲಾನ್ ಮಸ್ಕ್ ನೇತೃತ್ವದ ಟೆಸ್ಲಾ ಕಾರು ಭಾರತಕ್ಕೆ ಬರುವ

11 Jul 2025 5:17 pm
ಮಾಧ್ಯಮದವರು ಎಷ್ಟೇ ತಿರುಗಿಸಿ ಕೇಳಿದರೂ ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕ್ರಿಯೆ ನೀಡಲ್ಲ : ಡಿಕೆಶಿ

ಬೆಂಗಳೂರು “ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ

11 Jul 2025 5:04 pm
ಸಿಎಂ ವಿಚಾರ ಮುಗಿದ ಕಥೆ : ಲಕ್ಷ್ಮಿ ಹೆಬ್ಬಾಳ್ಕರ್‌

ಮೈಸೂರು: ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ ಮೇಲೆ ಅಲ್ಲಿಗೆ ಎಲ್ಲವೂ ಮುಗಿದ ಕಥೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಚಾಮುಂಡೇಶ್ವರಿ ದರ್ಶನ ಪ

11 Jul 2025 4:47 pm
ರಾಜ್ಯಕ್ಕೆ 2 ಡಿಫೆನ್ಸ್ ಕಾರಿಡಾರ್: ಶೀಘ್ರದಲ್ಲೇ ಪ್ರಧಾನಿ ಭೇಟಿ

ವಿಜಯಪುರ: ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ-ಬೆಳಗಾವಿ ನಡುವೆ ನಮಗೆ ಎರಡು ಡಿಫೆನ್ಸ್ ಕಾರಿಡಾರ್ ಕೊಡಬೇಕು. ಇದನ್ನು ಮನದಟ್ಟು ಮಾಡಿಕೊಡಲೆಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀ

11 Jul 2025 4:40 pm
2028ಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲೇ ವಿಧಾನಸಭೆ ಚುನಾವಣೆ : ಸತೀಶ್ ಜಾರಕಿಹೊಳಿ

ಬೆಂಗಳೂರು: 2028ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ

11 Jul 2025 3:35 pm
ವಿದೇಶಿ ಮಾಧ್ಯಮಗಳಿಗೆ ಓಪನ್ ಸವಾಲ್ ಹಾಕಿದ ಅಜಿತ್ ದೋವಲ್ …..!

ಚೆನೈ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಮೊದಲ ಬಾರಿಗೆ ಆಪರೇಷನ್ ಸಿಂದೂರದ ಕುರಿತು ಮಾತನಾಡಿದ್ದಾರೆ. ಆಪರೇಷನ್ ಸಿಂದೂರದ ಬಗ್ಗೆ ವಿದೇಶಿ ಮಾಧ್ಯಮಗಳು ವರದಿ ಮಾಡುವುದನ್ನು ಅವರು ಟೀಕಿಸಿದ್ದಾರೆ. ಸುಳ್ಳು ಸುದ್

11 Jul 2025 3:33 pm
ಮೈದುನನ ಮೇಲೆ ಸಿಟ್ಟಿನಲ್ಲಿ ತ್ರಿಶೂಲ ಬೀಸಿದ ಮಹಿಳೆ; 11 ತಿಂಗಳ ಮಗು ಬಲಿ……!

ಅಹ್ಮದ್‌ನಗರ: ಮನೆ ಕಲಹದ ನಡುವೆ ಮಹಿಳೆಯೊಬ್ಬರು ತ್ರಿಶೂಲವನ್ನು ಬೀಸಿ ಎಸೆದಿದ್ದು, ಇದು 11 ತಿಂಗಳ ಮಗುವಿನ ತಲೆಗೆ ತಾಗಿ ಮಗು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುರುವಾರ ನಡೆದಿದೆ

11 Jul 2025 3:28 pm
ನಿವೃತ್ತಿ ಕುರಿತು ಮೋದಿ ಟೀಕಿಸಿದ ಕಾಂಗ್ರೆಸ್….!

ನವದೆಹಲಿ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬುಧವಾರ ನಾಯಕರು, 75 ವರ್ಷ ವಯಸ್ಸಿನಲ್ಲಿ ಪಕ್ಷ ಬಿಡಬೇಕು ಎಂದು ಹೇಳಿದ್ದು, ಈ ಹೇಳಿಕೆ ಪ್ರಧಾನಿ ನರೇಂದ್ರ ಮೋದಿಗೆ ಅನ್ವಯವಾಗುವುದಿಲ್ಲವೇ ಎಂದು ಕಾಂಗ್ರೆಸ್ ಟೀಕಿಸಿದೆ. ಪ್ರಧ

11 Jul 2025 12:44 pm