SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಕರ್ನಾಟಕ ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

ಭೋಪಾಲ್: ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಮೊಮ್ಮಗ ದೇವೇಂದ್ರ ಗೆಹ್ಲೋಟ್ ಅವರ ಪತ್ನಿ ದಿವ್ಯಾ ಗೆಹ್ಲೋಟ್ ಅವರು ವರದಕ್ಷಿಣೆ ಕಿರುಕುಳ , ಕೊಲೆ ಯತ್ನ, ಕೌಟುಂಬಿಕ ಹಿಂಸೆ ಮತ್ತು ತಮ್ಮ ಅಪ್ರಾಪ್ತ ಮಗಳ ಅಪಹರಣದ ಗಂಭೀ

4 Dec 2025 12:27 pm
ಬಲಗೊಳ್ಳುತ್ತಿದೆ ಜೈಶ್ ಮಹಿಳಾ ಘಟಕ: 5,000ಕ್ಕೂ ಹೆಚ್ಚು ಮಹಿಳೆಯರಿಗೆ ಆನ್‌ಲೈನ್ ತರಬೇತಿ

ನವದೆಹಲಿ: ದೇಶಾದ್ಯಂತ ನಡೆದಿರುವ ಹಲವಾರು ಭಯೋತ್ಪಾದಕ ದಾಳಿಯ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ಜೈಶ್-ಎ-ಮೊಹಮ್ಮದ್‌ನ ಮಹಿಳಾ ವಿಭಾಗ ಬಲಗೊಳ್ಳುತ್ತಿದೆ. ಗುಪ್ತಚರ ಮೂಲಗಳ ಮಾಹಿತಿಯ ಪ್ರಕಾರ ಜೈಶ್ ನ ಮಹಿಳಾ ವಿಭಾಗವ

4 Dec 2025 12:25 pm
ಮದುವೆ ಬಗ್ಗೆ ಯಾವಾಗ ಮಾತನಾಡಬೇಕು ಅನ್ನೋದು ಗೊತ್ತಿದೆ! : ರಶ್ಮಿಕ ಮಂದಣ್ಣ

ಹೈದ್ರಾಬಾದ್‌ : ರಶ್ಮಿಕಾ ಮಂದಣ್ಣ ಅವರ ವಿವಾಹದ ಬಗ್ಗೆ ಗುಸುಗುಸು ದಿನೇ ದಿನೇ ಜೋರಾಗುತ್ತಿದೆ. 2026 ರಲ್ಲಿ ಅವರು ತಮ್ಮ ಗೆಳೆಯ ವಿಜಯ್ ದೇವರಕೊಂಡ ಅವರನ್ನು ವಿವಾಹವಾಗಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ವಿವಾಹದ ಬಗ್ಗೆ

4 Dec 2025 12:16 pm
ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರ

ಬೆಂಗಳೂರು: ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶ ಆರಂಭವಾಗುತ್ತಿದ್ದು, ಈ ನಡುವೆ ವಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು, ಕಾರ್ಯತಂತ್ರ ರೂಪಿಸಲು ಗುರುವಾರ ಸಂಜೆ ಸಚಿವರೊಂದಿಗೆ ಸಭೆ ನಡೆಸುತ್ತಿದ್ದಾರೆ.ಇಂದು ಮಧ

4 Dec 2025 12:07 pm
IPL ಸೇರಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೋಹಿತ್ ಶರ್ಮಾ ಅವರು ಐಪಿಎಲ್ ಸೇರಿ ಎಲ್ಲಾ ಮಾದರಿಯ ಕ್ರಿಕೆಟ್‌’ಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮೋಹಿತ್ ಅವರು, ಇಂದಿನಿಂದ, ನಾನು ಎಲ್ಲ

4 Dec 2025 12:05 pm
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಾಗ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಶಾಖಾ ಮಠ ಸ್ಥಾಪನೆ ಮಾಡಲು 5 ಎಕರೆ ಭೂಮಿ ನೀಡುವುದಾಗಿ ರಾಜ್ಯ ಸರ್ಕಾರ ಬುಧವಾರ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆ ಕೊಣಾಜೆ, ಮಂಗಳಗಂಗೋತ್ರಿಯಲ್ಲಿ‌ ನಾರಾಯಣ

4 Dec 2025 11:55 am
ಜೆಡಿಎಸ್‌ ಪಕ್ಷದ ಕೋರ್‌ ಕಮಿಟಿ ಮೀಟಿಂಗ್…..: ತೆಗೆದುಕೊಂಡ ಪ್ರಮುಖ ನಿರ್ಧಾರಗಳಾದರೂ ಏನು….?

ಬೆಂಗಳೂರು: ಜಾತ್ಯತೀತ ಜನತಾ ದಳ ಪಕ್ಷದ ರಾಜ್ಯ ಕೋರ್ ಸಮಿತಿ ಸಭೆ ಬುಧವಾರ ನಡೆದಿದ್ದು, ಸಭೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಡಿಯಲ್ಲಿ ಹೊಸದಾಗಿ ರಚನೆಯಾದ ಐದು ಪಾಲಿಕೆ ಚುನಾವಣೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚ

4 Dec 2025 11:40 am
ಕಾಮಗಾರಿ ವಿಳಂಬಕ್ಕೆ BMRCL ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ವಿಮಾನ ನಿಲ್ದಾಣ ಮಾರ್ಗದ ನಿಧಾನಗತಿಯ ಕಾಮಗಾರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬಿಎಂಆರ್‌ಸಿಎಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. “ಮೆಟ್ರೋ ಪಿಲ್ಲರ್ ನಿರ್ಮಾಣವು ರಾಕೆಟ್ ವಿಜ್ಞಾನವೇ?

4 Dec 2025 11:37 am
RSS, BSY ವಿರುದ್ಧ ಸುರೇಶ್ ಗೌಡ ಆರೋಪ: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುರೇಶ್ ಗೌಡ ಅವರು ಮಾಡಿರುವ ಆರೋಪ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು. ಈ ನಡುವೆ ಆರೋಪ ಸಂಬಂಧ ರಾಜ್ಯ ಸರ್ಕ

4 Dec 2025 11:30 am
ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿಲ್ಲ: ದೆಹಲಿಯಲ್ಲಿ ಡಿ.ಕೆ ಶಿವಕುಮಾರ್

ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ನಡೆಯುತ್ತಿರುವ ಹೋರಾಟದ ನಡುವೆ ಬುಧವಾರ ದೆಹಲಿಗೆ ತೆರಳಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಪಕ್ಷದ ಕೇಂದ್ರ ನಾಯಕರನ್ನು ಭೇಟಿ ಮಾಡುವ ಊಹಾಪೋಹಗಳನ್ನು ಸ್ಪಷ್ಟ

4 Dec 2025 11:09 am
ಕರ್ನಾಟಕ ರಾಜಭವನಕ್ಕೂ ಸಿಕ್ತು ಹೊಸ ಹೆಸರು; ‘ಲೋಕಭವನ’ಎಂದು ಮರುನಾಮಕರಣ

ಬೆಂಗಳೂರು: ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಕರ್ನಾಟಕ ರಾಜ್ಯದ ರಾಜಭವನದ ಹೆಸರನ್ನು ಬದಲಾಯಿಸಲಾಗಿದೆ. ರಾಜಭವನಕ್ಕೆ ಲೋಕಭವನ ಎಂದು ಮರುನಾಮಕರಣ ಮಾಡಿರುವುದಾಗಿ ರಾಜ್ಯ ಸರ್ಕಾರ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಕೇಂದ್ರ ಗ

4 Dec 2025 10:40 am
ಡಿಸೆಂಬರ್‌ 8ರಂದು ಸಿಎಂ ಕರೆದ ಸಭೆಗೆ ಪ್ರಲ್ಹಾದ್‌ ಜೋಶಿ ಗೈರು : ಜೋಶಿಯವರು ಸಿಎಂ ಗೆ ಬರೆದಿರುವ ಪತ್ರದಲ್ಲಿ ಏನಿದೆ ….?

ನವದೆಹಲಿ ಸಂಸತ್‌ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಸಂಸದರ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯ ಎಂದು ಧಾರವಾಡ ಸಂಸದರೂ ಆಗಿರುವ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ

4 Dec 2025 10:38 am
ತತ್ಕಾಲ್ ಟಿಕೆಟ್ ಬುಕಿಂಗ್‌ ನಿಯಮದಲ್ಲಿ ಬದಲಾವಣೆ……!

ನವದೆಹಲಿ: ರೈಲ್ವೆ ಮೀಸಲಾತಿ ಕೌಂಟರ್‌ಗಳಿಂದ ತತ್ಕಾಲ್ ರೈಲು ಟಿಕೆಟ್‌ಗಳನ್ನು ಬುಕಿಂಗ್ ಮಾಡಲು ಭಾರತೀಯ ರೈಲ್ವೆ ಒಂದು ಬಾರಿಯ ಪಾಸ್‌ವರ್ಡ್‌ಗಳನ್ನು ಕಡ್ಡಾಯಗೊಳಿಸಲು ಸಜ್ಜಾಗಿದೆ. ಕೊನೆಯ ಕ್ಷಣದ ಟಿಕೆಟ್ ಬುಕಿಂಗ್ ಸೌಲಭ್ಯದ ದ

4 Dec 2025 10:26 am
ಬಾಂಗ್ಲಾದೇಶದ ಶಾಂತಿಗಾಗಿ ಭಾರತ ತುಂಡು ತುಂಡಾಗಬೇಕು….!

ಢಾಕಾ: ಇತ್ತೀಚಿನ ದಿನಗಳಲ್ಲಿ ಭಾರತ ವಿರೋಧಿಯಾಗಿ ಗುರುತಿಸಿಕೊಂಡಿರುವ ಬಾಂಗ್ಲಾದೇಶ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದೆ. ಭಾರತ “ತುಂಡುಗಳಾಗಿ ಒಡೆಯದ ಹೊರತು” ಬಾಂಗ್ಲಾದೇಶ “ಸಂಪೂರ್ಣ ಶಾಂತಿ” ಕಾಣುವುದಿಲ್ಲ ಎಂದು ಬಾಂಗ್ಲ

4 Dec 2025 10:22 am
ಡಾಲರ್‌ ಎದುರು 90ರ ಆಚೆಗೆ ಕುಸಿದ ರೂಪಾಯಿ…..!

ನವದೆಹಲಿ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಬುಧವಾರ ಮತ್ತೆ 29 ಪೈಸೆ ಕುಸಿದಿದ್ದು, ಇದರೊಂದಿಗೆ ಭಾರತದ ಕರೆನ್ಸಿ ಮೊದಲ ಬಾರಿಗೆ ನೈಂಟಿ ಕ್ರಾಸ್ ಮಾಡಿದೆ.ಅಮೆರಿಕದ ಡಾಲರ್ ಎದುರು ರೂಪಾಯಿ ಅಪಮೌಲ್ಯ ಮುಂದುವರೆದಿದ್ದು, ಪ್ರತ

3 Dec 2025 5:13 pm
ಮಂಗಳೂರಿನಲ್ಲಿ ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಬೆಂಬಲಿಗರಿಂದ ಜೈಕಾರ ಘೋಷಣೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಸಮಾಧಾನ, ಬಣ ರಾಜಕೀಯ ಇನ್ನೂ ಶಮನಗೊಂಡಿಲ್ಲ. ಇಂದು ಬುಧವಾರ ಮಂಗಳೂ

3 Dec 2025 5:09 pm
ಮದುವೆಯಾದ ಸಂತಸದಲ್ಲಿದ್ದ ಮದುಮಗ ಹೃದಯಾಘಾತದಿಂದ ಸಾವು!

ಶಿವಮೊಗ್ಗ: ಶಿವಮೊಗ್ಗ ಮೂಲದ ವ್ಯಕ್ತಿಯೋರ್ವ ತಾನು ಮದುವೆಯಾದ ಮರುದಿನವೇ ಮೃತಪಟ್ಟಿರುವ ಮನಕಲಕುವ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯ ಬಂಡ್ರಿ ಗ್ರಾಮದಲ್ಲಿ ನಡೆದಿದೆ.ಸಂಭ್ರಮದ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದ್

3 Dec 2025 5:03 pm
ಕಾಶಿಯ ಯುವ ವೇದ ವಿದ್ವಾಂಸನ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

ಕಾಶಿ: ಕಾಶಿಯ 19 ವರ್ಷದ ಯುವ ವೇದ ವಿದ್ವಾಂಸ ದೇವವ್ರತ್ ಮಹೇಶ್ ರೇಖೆ ಸಾಧನೆ ಈಗ ದೇಶದೆಲ್ಲೆಡೆ ಸುದ್ದಿಯಾಗತೊಡಗಿದೆ. ಸ್ವತಃ ಕಾಶಿಯ ಸಂಸದರೂ ಆಗಿರುವ ಪ್ರಧಾನಿ ನರೇಂದ್ರ ಮೋದಿ ಈ ಯುವ ವೇದ ವಿದ್ವಾಂಸನ ಸ್ಮೃತಿ ಸಾಮರ್ಥ್ಯಕ್ಕೆ ಅಭಿ

3 Dec 2025 4:58 pm
ರಾಜಕೀಯ ಶಾಶ್ವತವಲ್ಲ ಎಂಬ CM ಹೇಳಿಕೆಗೆ ಹೆಚ್ಚಿನ ವಿಶ್ಲೇಷಣೆ ಅನಗತ್ಯ: ಡಿ.ಕೆ. ಸುರೇಶ್

ಬೆಂಗಳೂರು: ಮುಖ್ಯಮಂತ್ರಿಯವರು ಯಾರೊಂದಿಗೋ ಮಾತನಾಡುವಾಗ ಆಡಿರುವ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ. ಆ ಬಗ್ಗೆ ಹೆಚ್ಚಿನ ವಿಶ್ಲೇಷಣೆಯೂ ಅನಗತ್ಯ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.ಸದಾಶಿ

3 Dec 2025 4:38 pm
ಎಂಎಂ- ಹಿಲ್ಸ್ ವನ್ಯಜೀವಿ ಅಭಯಾರಣ್ಯದಲ್ಲಿ ಪೊಲೀಸ್ ಚೆಕ್-ಪೋಸ್ಟ್ ಸ್ಥಾಪಿಸಲು ರಾಜ್ಯ ಸರ್ಕಾರದ ನಿರ್ಧಾರ

ಬೆಂಗಳೂರು: ಸಾಕಷ್ಟು ಪ್ರಯತ್ನಗಳ ನಂತರ, ರಾಜ್ಯ ಸರ್ಕಾರ ಎಂಎಂ ಹಿಲ್ಸ್ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಪೊಲೀಸ್ ಚೆಕ್-ಪೋಸ್ಟ್ ರಚಿಸಲು ಆದೇಶ ಹೊರಡಿಸಿದೆ.ಹೆಚ್ಚುತ್ತಿರುವ ಅಪರಾಧಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ರ

3 Dec 2025 4:34 pm
’10 ಬಾರಿ ಸಿಎಂ ಆದ್ರೂ ಒಂದು ದಿನ ಬಿಡಲೇಬೇಕಲ್ಲ : ಸತೀಶ್ ಜಾರಕಿಹೊಳಿ

ಬೆಂಗಳೂರು: ಸಿಎಂ ಹುದ್ದೆ ಬಣ ಬಡಿದಾಟಕ್ಕೆ ಸಂಬಂಧಪಟ್ಟಂತೆ ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇಂದು ಹೈಡ್ರಾಮಾವೇ ನಡೆದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿಯೇ

3 Dec 2025 4:01 pm
‘ಭಿನ್ನಾಭಿಪ್ರಾಯ ಬಗೆಹರಿದಿದೆ’: ಗೃಹ ಸಚಿವ ಜಿ ಪರಮೇಶ್ವರ

ಬೆಂಗಳೂರು: ಇತ್ತೀಚಿನ ರಾಜಕೀಯ ಭಿನ್ನಾಭಿಪ್ರಾಯಗಳ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದ್ದು, ಪಕ್ಷದೊಳಗಿನ ಯಾವುದೇ ಸಣ್ಣ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂ

3 Dec 2025 3:57 pm
ಪ್ರಜ್ವಲ್‌ ರೇವಣ್ಣಗೆ ಮತ್ತೊಂದು ಶಾಕ್‌ : ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಕಾರ

ಬೆಂಗಳೂರು ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಸೆರೆವಾಸ ಅನುಭವಿಸುತ್ತಿರುವ ಪ್ರಜ್ವಲ್‌ ರೇವಣ್ಣ ಅವರಿಗೆಕರ್ನಾಟಕ ಹೈಕೋರ್ಟ್‌ ಮತ್ತೊಂದು ಶಾಕ್‌ ನೀಡಿದೆ. ಈಗಾಗಲೇ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ

3 Dec 2025 2:46 pm
ಪಾಕ್‌ ಪರ ಬೇಹುಗಾರಿಕೆ ಆರೋಪ; ವಕೀಲನ ಬಂಧನ

ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಬೇಹುಗಾರಿಕೆ ಮತ್ತು ಮಾಹಿತಿ ರವಾನಿಸಿದ ಆರೋಪದ ಮೇಲೆ ಗುರುಗ್ರಾಮದ ವಕೀಲನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ವಕೀಲನ ಬಳಿ ಎರಡು ಬ್ಯಾಂಕ್‌ ಖಾತೆಗಳಿದ್ದು, ಹಣ ಸಂಗ್ರಹಿಸಲ

3 Dec 2025 2:24 pm
109 ಬಾಕ್ಸ್‌ ಸ್ಫೋಟಕಗಳಿದ್ದ ಟ್ರಕ್‌ ವಶಕ್ಕೆ…..!

ಜೈಪುರ: ಭಾರಿ ಪ್ರಮಾಣದಲ್ಲಿ ಸ್ಪೋಟಕಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದನ್ನು ವಶಕ್ಕೆ ಪಡೆದಿರುವ ರಾಜಸ್ಥಾನ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಜಸ್ಥಾನದ ರಾಜ್‌ಸಮಂದ್‌ನಲ್ಲಿ ಅಪಾರ ಪ್ರಮಾಣ ಸ್ಪೋಟಕಗಳನ್ನು ತುಂಬಿ

3 Dec 2025 12:42 pm
ಪುಟಿನ್ ಭೇಟಿ ಮುನ್ನ ಭಾರತ-ರಷ್ಯಾ ಒಪ್ಪಂದಕ್ಕೆ ಸಹಿ‌

ನವದೆಹಲಿ : ಡಿಸೆಂಬರ್ 4-5 ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ಸಂದರ್ಭದಲ್ಲಿ ನಾಗರಿಕ ಪರಮಾಣು ಇಂಧನ ಕ್ಷೇತ್ರದಲ್ಲಿ ಭಾರತದೊಂದಿಗೆ ದ್ವಿಪಕ್ಷೀಯ ಸಹಕಾರವನ್ನು ಗಾಢಗೊಳಿಸುವ ತಿಳುವಳಿಕೆ ಒಪ್ಪಂದಕ್ಕೆ

3 Dec 2025 12:14 pm
ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ : ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ

ನವದೆಹಲಿ: ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರಿಸಿ ಹೋಗಿದ್ದು, ಈ ನಡುವೆ ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ ಮಾಡಲಾಗಿದೆ ಎಂದ ಪಾಕಿಸ್ತಾನ ಆರೋಪವನ್ನು ಭಾರತ ಮಂಗಳವಾರ ತಿರಸ್ಕರಿಸಿದೆ.ಆರೋಪ ಕುರಿತು ಪ್ರತಿಕ್ರಿ

3 Dec 2025 12:11 pm
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ

ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ಕಬ್ಬಿನ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಬಾಗ

3 Dec 2025 12:04 pm
ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (PTI) ಸಂಸ್ಥಾಪಕ ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ವದಂತಿಗಳ ಬೆನ್ನಲ್ಲೇ ಇದೀಗ ಪಾಕಿಸ್ತಾನ ಸರ್ಕಾರ ಜೈಲಿನಲ್ಲಿ ಇಮ್ರಾನ್ ಖಾನ್ ಭೇಟಿಯಾಗಲು ಅವರ ಸಹೋದರಿಗೆ ಅವಕಾಶ ನೀಡಿದ

3 Dec 2025 12:02 pm
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

ವಾರಣಾಸಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇಗಿಕೆಯತ್ತ ಆಗಂತುಕನೋರ್ವ ನುಗ್ಗಿದ ಘಟನೆ ವರದಿಯಾಗಿದ್ದು, ಕೂಡಲೇ ಕಮಾಂಡೋ ಸಿಬ್ಬಂದಿ ಆತನನ್ನು ಬಂಧಿಸಿದ್ದಾರೆ.ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯ ನಮೋ ಘಾಟ್‌

3 Dec 2025 12:00 pm
ಕೇರಳದ ಮುನ್ನಾರ್ ಪಂಚಾಯತ್ ಎಲೆಕ್ಷನ್ ಗೆ ಬಿಜೆಪಿಯಿಂದ ‘ಸೋನಿಯಾ ಗಾಂಧಿ’ಸ್ಪರ್ಧೆ

ಕೇರಳ ಮುನ್ನಾರ್ ಪಂಚಾಯತ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸೋನಿಯಾ ಗಾಂಧಿ ಇತ್ತೀಚೆಗೆ ಸ್ಥಳೀಯರ ಗಮನ ಸೆಳೆದಿದ್ದಾರೆ. ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಸರು ಹೊಂದಿರುವ ಇವರ ರಾಜಕೀಯ ಹಾದಿ ಸ

3 Dec 2025 11:54 am
ಗೋಲ್ಗಪ್ಪ ತಿನ್ನೋಕೆ ಹೋಗಿ ದವಡೆ ಲಾಕ್, ಆಸ್ಪತ್ರೆಗೆ ಓಡಿದ ಸಂಬಂಧಿಕರು!

ಕಾನ್ಪುರ: ಗೋಲ್ಗಪ್ಪ ತಿನ್ನೋಕೆ ಹೋದ ಮಹಿಳೆಯೊಬ್ಬರ ದವಡೆ ಲಾಕ್ ಆಗಿದ್ದು ಬಾಯಿ ಮುಚ್ಚಲೂ ಆಗದೆ ಪರದಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ದಿಬಿಯಾಪುರ ಪ್ರದೇಶದ ಗೌರಿ ಕಿಶನ್‌ಪುರ ಗ್ರಾ

3 Dec 2025 11:52 am
ಮುಸ್ಲಿಮರು ಇನ್ನೂ 2 ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ :ಕೆ ಕೆ ಮುಹಮ್ಮದ್‌

ಕೋಝಿಕ್ಕೋಡ್: ಅಯೋಧ್ಯೆ ರಾಮಮಂದಿರ ಮಾತ್ರವಲ್ಲ.. ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಕೆ.ಕೆ

3 Dec 2025 11:49 am
ಲೋಕಸಭೆಯಲ್ಲಿ ಡಿಸೆಂಬರ್ 9 ರಂದು SIR ಕುರಿತು ಚರ್ಚೆ……!

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಕಳೆದ ಎರಡು ದಿನಗಳಿಂದ ಸಂಸತ್ತಿನಲ್ಲಿ ನಿರಂತರ ಪ್ರತಿಭಟನೆಯ ನಂತರ, ಡಿಸೆಂಬರ್ 9 ರಂದು ಲೋಕಸಭೆಯಲ್ಲಿ ಚುನಾವಣಾ ಸುಧಾರಣೆಗ

3 Dec 2025 11:46 am
ದೇಶದ ಮೊದಲ ‘ವೇಸ್ಟ್-ಟು-ವ್ಯಾಲ್ಯೂ ಪಾರ್ಕ್’ಗೆ ಡಿಸಿಎಂ ಚಾಲನೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಪಶ್ಚಿಮ ಭಾಗದ ಕನ್ನ

3 Dec 2025 10:53 am
ವಿಜಯ್‌ ಹಜಾರೆ ಟ್ರೋಫಿಯಲ್ಲಿ ಆಡ್ತಾರಾ ಕೊಹ್ಲಿ …..!?

ನವದೆಹಲಿ: ದೆಹಲಿಯ ಇಬ್ಬರು ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ಮಾಜಿ ಕ್ರಿಕೆಟಿಗ ಮತ್ತು ಪ್ರಸ್ತುತ ಮುಖ್ಯ ಕೋಚ್ ಗೌತಮ್ ಗಂಭೀರ್ ನಡುವೆ ಭಾರತೀಯ ಕ್ರಿಕೆಟ್ ತಂಡದ ಡ್ರೆಸ್ಸಿಂಗ್ ಕೋಣೆಯಲ್ಲಿ ನಡೆಯುತ್ತಿರುವ ಶೀತಲ ಸಮರದ ನಡುವ

3 Dec 2025 10:39 am
‘ಆಪರೇಷನ್ ಸಿಂಧೂರ’ವೇಳೆ ಭಾರತದ ನೌಕಪಡೆಯ ಸಿದ್ಧತೆ ಹೇಗಿತ್ತು! ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ನೀಡಿದ ಮಾಹಿತಿ ಏನು?

ಪುಣೆ: ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಸಶಸ್ತ್ರ ಪಡೆಗಳ ನಡುವೆ ಕಾರ್ಯವಿಧಾನದ ಮಾಹಿತಿ ಹಂಚಿಕೆ ಸೇರಿದಂತೆ ಉನ್ನತ ಮಟ್ಟದ ಸಮನ್ವಯತೆಯ ಅಗತ್ಯವಿದೆ ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್

2 Dec 2025 5:49 pm
ಕುವೈತ್ ಗೆ ತೆರಳುತ್ತಿದ್ದ ‘ಇಂಡಿಗೋ ವಿಮಾನ’ಮುಂಬೈಯಲ್ಲಿ ತುರ್ತು ಲ್ಯಾಂಡಿಂಗ್!

ಮುಂಬೈ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಇಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.ವಿಮಾನವನ್ನು ಮುಂಬೈಯಲ್ಲಿ ಸುರಕ್

2 Dec 2025 5:44 pm
ಎಸ್‌ಐಟಿಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಕುರಿತು ವಿಶೇಷ ಸಂವಾದ

ತುಮಕೂರು: ಇಲ್ಲಿನ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದ ಬಿರ‍್ಲಾ ಸಭಾಂಗಣದಲ್ಲಿ ಮಂಗಳವಾರ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದಿಂದ ಇನ್ಟ್ಟ್ಯೂಷನ್ ಆಫ್ ಎಂಜಿನಿಯರ್ಸ್ ಇಂಡಿಯಾ(ಐಇಐ) ತುಮಕೂರು ಚಾಪ್ಟರ್ ಸಹಯೋಗದಲ್ಲ

2 Dec 2025 4:23 pm
ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ಟೀಸರ್ ಬಿಡುಗಡೆ!

ಬೆಂಗಳೂರು : ಕಾಮಿಡಿ ಶೋಗಳ ಮೂಲಕ ಪ್ರವರ್ಧಮಾನಕ್ಕೆ ಬಂದು, ಇದೀಗ ಬಿಗ್ ಬಾಸ್ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿರುವವರು ಗಿಲ್ಲಿ ನಟ. ಗಿಲ್ಲಿ ನಾಯಕನಾಗಿ ನಟಿಸಿರುವ ಸೂಪರ್ ಹಿಟ್ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ.

2 Dec 2025 4:22 pm
‘ಸಂಚಾರ ಸಾಥಿ’ಆ್ಯಪ್‌ ಅಳವಡಿಕೆ ಕಡ್ಡಾಯ: ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ; ಪ್ರಿಯಾಂಕಾ ಆಕ್ರೋಶ

ನವದೆಹಲಿ: ದೇಶದಲ್ಲಿ ತಯಾರಾದ ಅಥವಾ ಆಮದು ಮಾಡಿಕೊಳ್ಳುವ ಎಲ್ಲಾ ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿರುವುದರ ವಿರುದ್ಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಆಕ್ರೋ

2 Dec 2025 3:56 pm
ನಾನು ಹಾಗೂ ಡಿ.ಕೆ.ಶಿವಕುಮಾರ್‌ ಸಹೋದರರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದು ಸಿಎಂ ಸ

2 Dec 2025 2:30 pm
ಜಗತ್ತಿನೆದುರು ಮತ್ತೆ ಜೋಕರ್‌ ಆದ ಪಾಕ್‌…..!

ಕೊಲೊಂಬೋ: ಸದಾ ಒಂದಿಲ್ಲೊಂದು ಎಡವಟ್ಟವನ್ನು ಮಾಡುವ ಪಾಕಿಸ್ತಾನ ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ದಿತ್ವಾ ಚಂಡಮಾರುತದಿಂದ ತತ್ತರಿಸುತ್ತಿರುವ ಶ್ರೀಲಂಕಾಗೆ ಪಾಕಿಸ್ತಾನದಿಂದ ಅವಧಿ ಮೀರಿದ ಮೆಡಿಕಲ್‌ ಕಿಟ್‌ ಮತ್ತ

2 Dec 2025 2:28 pm
ನಾವು ಒಗ್ಗಟ್ಟಾಗಿದ್ದೇವೆ, ನಮ್ಮದು ಒಂದೇ ಧ್ವನಿ: ಸಿಎಂ –ಡಿಸಿಎಂ ಜಂಟಿ ಹೇಳಿಕೆ

ಬೆಂಗಳೂರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಇಂದು ಮತ್ತೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿದ್ದಾರೆ. ಆ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ನಾವು ಯಾವಾಗಲೂ ಒಗ್ಗಟ್ಟಾಗಿದ್ದೇವೆ. ಹೈಕಮಾಂಡ್‌ ಸೂಚನೆ

2 Dec 2025 12:27 pm
ಇಮ್ರಾನ್‌ ಖಾನ್‌ ಸಾವಿನ ಸುದ್ದಿ ಕೊನೆಗೂ ನಿಜವಾಯ್ತಾ…….?

ಇಸ್ಲಾಮಾಬಾದ್‌: ಭ್ರಷ್ಟಾಚಾರ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ಪಾಕಿಸ್ತಾನ ಪ್ರಧಾನಿ ಮಾಜಿ ಇಮ್ರಾನ್‌ ಖಾನ್‌ ಆರೋಗ್ಯದಲ್ಲಿ ಇತ್ತೀಚಿಗೆ ಏರುಪೇರು ಕಾಣಿಸಿಕೊಂಡಿದೆ. ಇದರ ನಡುವೆ ಆತ

2 Dec 2025 12:17 pm