ಗುಬ್ಬಿ: ಇತಿಹಾಸ ಪ್ರಸಿದ್ಧ ಗುಬ್ಬಿ ಚನ್ನಬಸವೇಶ್ವರ ಸ್ವಾಮಿ ಹಾಗೂ ಬ್ರಮರಾಂಬ ಸಮೇತ ಮಲ್ಲಿಕಾರ್ಜುನ ಸ್ವಾಮಿ ಯವರ ಕೃತಿಕೋತ್ಸವ ಗುರುವಾರ ರಾತ್ರಿ ವಿಜೃಂಭಣೆಯಿಂದ ನೆಡೆಯಿತು, ಬೆಳಿಗ್ಗೆ ಹನ್ನೊಂದು ಗಂಟೆಯಿಂದ ಲೇ ಪ್ರಾರಂಭವಾ
ಟರ್ಕಿ: ರಜೆ ಕಳೆಯಲೆಂದು ಜರ್ಮನಿಯಿಂದ ಟರ್ಕಿಗೆ ಹೋಗಿದ್ದ ನಾಲ್ವರ ಪುಟ್ಟ ಕುಟುಂಬ ಮಸಣ ಸೇರಿದೆ. ಬೀದಿ ಬದಿಯ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.ಇಸ್ತಾನ್ಬುಲ್ನ ಓರ್ಟಕೋಯ್ ಜಿಲ್ಲೆಯಲ್ಲಿ ಬ
ಮಾಸ್ಕೋ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮುಂದಿನ ತಿಂಗಳ ಭಾರತ ಭೇಟಿಗೆ ದಿನಗಣನೆ ಆರಂಭವಾಗಿರುವಂತೆಯೇ ರಷ್ಯಾ ಸರ್ಕಾರ ಭಾರತಕ್ಕೆ ಅತೀ ದೊಡ್ಡ ಆಫರ್ ನೀಡಿದ್ದು ಭಾರತಕ್ಕೆ ಬೇಕಾದ್ದನ್ನು ನೀಡುತ್ತೇವೆ ಎಂದು ಘೋಷಣ
ಬೆಲೆಮ್: ಬ್ರೆಜಿಲ್ನ ಬೆಲೆಮ್ ನಗರದಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಕುರಿತ ಶೃಂಗಸಭೆಯ (ಸಿಒಪಿ–30) ಮುಖ್ಯ ಸಭಾಂಗಣದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಬೆಂಕಿ ಅವಘಡದಲ್ಲಿ ಕನಿಷ್ಠ 13 ಜನರು ಗಾಯಗೊಂ
ಪಾಟ್ನಾ: ಬಿಹಾರದಲ್ಲಿ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು 26 ಮಂದಿ ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಪೈಕಿ 14 ಮಂದಿ ಬಿಜೆಪಿಯವರು. ನಿತೀಶ್ ನೇತೃತ್ವದ ಸಂಯುಕ್ತ ಜನತಾದಳ ಕೇವಲ ಏಳು ಸಚಿವ ಸ್ಥಾನಗ
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಡಿ.ಕೆ.ಶಿವಕುಮಾರ್ ಅವರ ಬಳಿಯೆ ಕೇಳಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗುರುವಾರ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಉಪಮುಖ್ಯಮಂತ್ರಿ ಡ
ಬೆಂಗಳೂರು: ಕರ್ನಾಟಕದಾದ್ಯಂತ 5,000 ಅಂಗನವಾಡಿ ಕೇಂದ್ರಗಳಲ್ಲಿ ನವೆಂಬರ್ 28ರಿಂದ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗು
ಬಳ್ಳಾರಿ: ಬಳ್ಳಾರಿಯಲ್ಲಿ 36 ಜೀನ್ಸ್ ಬಟ್ಟೆ ತೊಳೆಯುವ ಘಟಕಗಳನ್ನು ಮುಚ್ಚುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮವು ರಾಜಕೀಯ ತಿಕ್ಕಾಟಕ್ಕೆ ಎಡೆಮಾಡಿಕೊಟ್ಟಿದೆ.ಕೆಎಸ್ಪಿಸಿಬಿ ಕ್ರಮದಿಂದ ಸಾವಿರಾರು ಕಾರ್ಮಿಕ
ಪ.ಬಂಗಾಳ : ಕಲ್ಲಿದ್ದಲು ಮಾಫಿಯಾ ವಿರುದ್ಧ ಹಣ ವರ್ಗಾವಣೆ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯವು, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ 40ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆಯನ್ನು ನ
ಬೆಂಗಳೂರು: ಗಗನಯಾತ್ರಿ ಶುಭಾಂಶು ಶುಕ್ಲಾ ಬೆಂಗಳೂರು ಹೊರವಲಯ ನೆಲಮಂಗಲ ಬಳಿಯ ಬಿಐಇಸಿಯಲ್ಲಿ ನಡೆಯುತ್ತಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು ಬಾಹ್ಯಾಕಾಶದಿಂದ ಬೆಂಗಳೂರ
ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಭಾರತ ತಂಡದ ನಾಯಕ ಶುಭಮನ್ ಗಿಲ್ ಅವರನ್ನು ಹೊರಗಿಡಲಾಗಿದ್ದು, ಬಿಸಿಸಿಐ ಅವರನ್ನು ಶುಕ್ರವಾರ ತಂಡದಿಂದ ಬಿಡುಗಡೆ ಮಾಡಿದೆ. ಕುತ್ತಿಗೆ ನೋವಿನಿಂದ ಬಳಲುತ್ತಿರ
ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ಇಂದು 22ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 20ರೂ. ಏರಿಕೆ ಕಂಡು ಬಂದಿದ್ದು, 11,410 ರೂ. ಗೆ ತಲುಪಿದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 22 ರೂ. ಏರಿಕೆಯಾಗಿ, 12,448 ರೂ
ಗುವಾಹಟಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಶನಿವಾರ ಅಸ್ಸಾಂನ ಗುವಾಹಟಿ ಯಲ್ಲಿ ಆರಂಭಗೊಳ್ಳಲಿದೆ. ಭಾರತದಲ್ಲಿ ನಡೆಯುವ ಟೆಸ್ಟ್ಪಂದ್ಯಗಳು ಬೆಳಿಗ್ಗೆ 9.30ಕ್ಕೆ ಆರಂಭವಾಗುವುದು ವಾಡಿಕೆ.

23 C