SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಆರನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ.ಬಿ.ನಂಜುಂಡಸ್ವಾಮಿ

ಗುಬ್ಬಿ: ಪುಸ್ತಕಗಳ ಓದುವವರ ಸಂಖ್ಯೆ ವಿರಳವಾದ ಸಂದರ್ಭದಲ್ಲಿ ಮನೆಯನ್ನೇ ಗ್ರಂಥಾಲಯ ಮಾಡಿ ಪ್ರತಿ ಪುಸ್ತಕದ ಮುನ್ನುಡಿಯಿಂದ ಬೆನ್ನುಡಿಯವರೆಗೆ ಓದುವ ವ್ಯಕ್ತಿ ಡಾ.ಬಿ.ನಂಜುಂಡಸ್ವಾಮಿ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದೇ

19 Dec 2025 5:20 pm
ಕಾನೂನು ವಿವಿಯಲ್ಲಿ ಸಿಬ್ಬಂದಿ ಕೊರತೆ ಪರಿಹರಿಸಲು ನಾಲ್ವರು ಸದಸ್ಯರ ಸಮಿತಿ ರಚನೆ

ಬೆಳಗಾವಿ: ಕರ್ನಾಟಕದ ಕಾನೂನು ವಿಶ್ವವಿದ್ಯಾಲಯವು ಪೂರ್ಣಾವಧಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೊರತೆ ಎದುರಿಸುತ್ತಿದೆ ಎಂದು ಒಪ್ಪಿಕೊಂಡ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು, ಹೊಸ ಉದ್ಯೋಗಿಗಳ

19 Dec 2025 12:23 pm
ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು ಮಾಡಿದ ಹೈಕೋರ್ಟ್‌…..?

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳ ಬಂದ್ ಮಾಡುವಂತೆ ರಾಜ್ಯ ಸರ್ಕಾರ ನೀಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದು, ಸಾರ್ವಜನಿಕ ಹಿತಾಸಕ್ತಿಯಲ್ಲ

19 Dec 2025 12:20 pm
‘ಕೈ’ಕಮಾಂಡ್’ಗೆ ಕಳುಹಿಸಲು ಖಜಾನೆ ಖಾಲಿ : ಬಿ.ವೈ.ವಿಜಯೇಂದ್ರ

ಬೆಂಗಳೂರು: ಹೈಕಮಾಂಡ್ ತೃಪ್ತಿಪಡಿಸಲು ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಆರೋಪಿಸಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ

19 Dec 2025 12:17 pm
ವಿಪಕ್ಷ ನಾಯಕರ ಪ್ರಶ್ನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ : ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಭಾರೀ ಸುದ್ದಿಯಾಗಿದ್ದು ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ. ಅಧಿವೇಶನದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ತೀವ್ರ ಚರ್ಚೆ ಗಳು ನಡೆಯುತ್ತಿದೆ.ವಿಪಕ್ಷ

19 Dec 2025 12:12 pm
‘ವಿಜಯೇಂದ್ರ ಕಲೆಕ್ಷನ್ ಕಿಂಗ್, ಯಡಿಯೂರಪ್ಪ ಹೆಸರು ಕೆಡಿಸಿದ್ದು ಅವರೇ’: ಡಿ.ಕೆ ಶಿವಕುಮಾರ್

ಬೆಳಗಾವಿ: ಫೆಬ್ರವರಿ-ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ, ಬಡವರ ಹಣ ಲೂಟಿ ಮಾಡಿದೆ ಎಂಬ ವಿರೋಧ ಪಕ್ಷ ಬಿಜೆಪಿ ನಾಯಕ ಬಿ ವೈ ವಿಜಯೇಂದ್ರ ಆರೋಪಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿ

19 Dec 2025 12:06 pm
ರಾತ್ರೋರಾತ್ರಿ ಕೆಂಪು ಬಣ್ಣಕ್ಕೆ ತಿರುಗಿದ ಹಾರ್ಮುಜ್ ದ್ವೀಪದ ಸಮುದ್ರ……..!

ತೆಹ್ರಾನ್: ಇರಾನ್‌ನ ಹಾರ್ಮುಜ್ ದ್ವೀಪದಲ್ಲಿ ಅಚ್ಚರಿಯ ನೈಸರ್ಗಿಕ ವಿದ್ಯಮಾನವೊಂದು ಜರುಗಿದೆ. ಅಲ್ಲಿನ ಕರಾವಳಿಯು ರಾತ್ರೋರಾತ್ರಿ ರಕ್ತಸಿಕ್ತ ದೃಶ್ಯವಾಗಿ ರೂಪಾಂತರಗೊಂಡಿತು. ಭಾರಿ ಮಳೆಯ ನಂತರ, ಈ ಪರ್ಷಿಯನ್ ಕೊಲ್ಲಿ ದ್ವೀಪ

19 Dec 2025 11:22 am
ಇಂಗ್ಲೆಂಡ್‌ ನಾಯಕನ ಪ್ರಾಣ ಕಾಪಾಡಿದ ಹೆಲ್ಮೆಟ್‌…….!

ನವದೆಹಲಿ: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ತಂಡಗಳ ನಡುವಣ ಆಷಸ್‌ ಟ್ರೋಫಿ ಟೆಸ್ಟ್‌ ಸರಣಿಯ ಮೂರನೇ ಪಂದ್ಯದ ಎರಡನೇ ದಿನ ಪ್ರವಾಸಿ ತಂಡದ ನಾಯಕ ಬೆನ್‌ ಸ್ಟೋಕ್ಸ್‌ ಅಪಾಯದಿಂದ ಪಾರಾದರು. ಆಸ್ಟ್ರೇಲಿಯಾ ವೇಗಿ ಮಿಚೆಲ್‌ ಸ್ಟಾರ್ಕ್

19 Dec 2025 11:16 am
‘ಬೆಂಕಿ’ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಬೆಳಗಾವಿ: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಗುರುವಾರ ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದೆ.ಕಳೆದ ಬುಧವಾರ ಗೃಹ ಸಚಿವ ಡ

18 Dec 2025 5:13 pm
ಅಧ್ಯಯನಕ್ಕೆಂದು ‘ರಷ್ಯಾ’ಕ್ಕೆ ಹೋದ ಉತ್ತರಾಖಂಡ ಯುವಕ, ಬಂದದ್ದು ಶವವಾಗಿ!

ಡೆಹ್ರಾಡೂನ್: ಅಧ್ಯಯನಕ್ಕೆಂದು ವಿದ್ಯಾರ್ಥಿವೀಸಾದಲ್ಲಿ ಭಾರತದಿಂದ ರಷ್ಯಾಕ್ಕೆ ಹೋದ ಉತ್ತರಾಖಂಡದ ಯುವಕನೋರ್ವ ಶವವಾಗಿ ಭಾರತಕ್ಕೆ ಬಂದಿದ್ದಾನೆ. 30 ವರ್ಷದ ರಾಕೇಶ್ ಕುಮಾರ್ ಮೃತ ಯುವಕ.ಉಕ್ರೇನ್ ವಿರುದ್ಧದ ಸಂಘರ್ಷದಲ್ಲಿ ಬಲವ

18 Dec 2025 5:11 pm
BPL ಕಾರ್ಡ್​​ದಾರರಿಗೆ ಸಿಹಿಸುದ್ದಿ…….?: ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ

ಬೆಳಗಾವಿ: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಅವರು ಗುರುವಾರ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ

18 Dec 2025 5:09 pm
ದಯವಿಟ್ಟು ಕ್ರಿಕೆಟ್ ಪ್ರಿಯರಿಗೆ ಮೋಸ ಮಾಡಬೇಡಿ: ಶಶಿ ತರೂರ್

ನವದೆಹಲಿ: ಈ ಅವಧಿಯಲ್ಲಿ ಭಾರಿ ಮಂಜು ಕವಿಯುವುದರಿಂದ ಡಿಸೆಂಬರ್ ಮಧ್ಯದಿಂದ ಜನವರಿ ಮಧ್ಯದವರೆಗಿನ ಕ್ರಿಕೆಟ್ ಪಂದ್ಯಗಳನ್ನು ಉತ್ತರ ಭಾರತದ ಬದಲು ದಕ್ಷಿಣ ಭಾರತದಲ್ಲಿ ನಿಗದಿಪಡಿಸಬೇಕು. ಇದರಿಂದ ಕ್ರಿಕೆಟ್ ಪ್ರೇಮಿಗಳು ಯಾವುದೇ

18 Dec 2025 5:07 pm
ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಬೇಕು, ನದಿಗಳನ್ನು ಪೂಜಿಸಬೇಕು: ದತ್ತಾತ್ರೇಯ ಹೊಸಬಾಳೆ

ನವದೆಹಲಿ: ಹಿಂದೂ ಧರ್ಮವು ಶ್ರೇಷ್ಠವಾಗಿದ್ದು, ಭಾರತದ ಮುಸ್ಲಿಮರು ಪರಿಸರಕ್ಕಾಗಿ ನದಿಗಳು ಮತ್ತು ಸೂರ್ಯನನ್ನು ಪೂಜಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ನಾಯಕ ದತ್ತಾತ್ರೇಯ ಹೊಸಬಾಳೆ ಹೇಳಿದರು. ಉತ್ತರ ಪ್ರದೇಶ

18 Dec 2025 5:02 pm
ಹೊಸ ಪಕ್ಷ ಸ್ಥಾಪನೆ: ಟಿಎಂಸಿಯಿಂದ ಅಮಾನತುಗೊಂಡ ಶಾಸಕ ಘೋಷಣೆ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ನಿಂದ ಇತ್ತೀಚೆಗೆ ಅಮಾನತುಗೊಂಡಿದ್ದ ಶಾಸಕ ಹುಮಾಯೂನ್ ಕಬೀರ್ ಅವರು ಡಿಸೆಂಬರ್ 22ರಂದು ಸ್ವಂತ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದು, ಮುಂದಿನ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಸ್ಪರ್ಧಿಸುವುದಾ

18 Dec 2025 5:00 pm
ಶಾಶ್ವತವಾಗಿ ದೇಶ ಬಿಟ್ಟು ಹೋಗುತ್ತಿದ್ದಾರೆ ಲಕ್ಷಾಂತರ ಭಾರತೀಯರು……..?

ನವದೆಹಲಿ: ವರ್ಷಕ್ಕೆ ಎರಡು ಲಕ್ಷಕ್ಕೂ ಭಾರತೀಯರು ಪೌರತ್ವವನ್ನು ತ್ಯಜಿಸುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಒಂಬತ್ತು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. 2022ರಿಂದ ವರ್ಷಕ್ಕೆ 2 ಲಕ್ಷಕ್ಕೂ

18 Dec 2025 3:28 pm
ಕಾಶ್ಮೀರಿ ಬೆಡಗಿಗೆ ಮನಸೋತ ಟೀಮ್‌ ಇಂಡಿಯಾ ಆಲ್‌ರೌಂಡರ್‌

ಮುಂಬಯಿ ಟೀಮ್‌ ಇಂಡಿಯಾ ಆಲ್ರೌಂಡರ್‌ ವಾಷಿಂಗ್ಟನ್‌ ಸುಂದರ್ ಈಗ ತನ್ನ ವೈಯಕ್ತಿಕ ಜೀವನದ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಮೂಲಗಳ ಪ್ರಕಾರ ಕ್ರೀಡಾ ನಿರೂಪಕಿ ಹಾಗೂ ಸಿನಿಮಾ ನಟಿ ಕಾಶ್ಮೀರ ಮೂಲದ ಸಾಹಿಬಾ ಬಾಲಿ ಅವರೊಂದಿಗೆ ವ

18 Dec 2025 12:25 pm
ಹೊಳವನಹಳ್ಳಿ : ಕೃಷಿ ಇಲಾಖೆಯ ಗೋಡನ್ನಲ್ಲಿ ಶೇಖರಿಸಬೇಕಾದ ಕೃಷಿ ಉಪಕರಣಗಳು ಖಾಸಗಿ ಗೋಡನ್ನಲ್ಲಿ

ಕೊರಟಗೆರೆ:- ರೈತರ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಪಾಯಿ ಹಣ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸುತ್ತಿದ್ದರೂ ಸಹ ಅಧಿಕಾರಗಳ ಹಣದಾಹಕ್ಕೆ ಯೋಜನೆಗಳು ಲೋಪ ಗೊಳ್ಳುತ್ತಿದ್ದು ಇದಕ್ಕೆ ತಾಜಾ ಉದಾಹರಣೆ ಎಂಬುವಂತೆ ಹೊಳವನಹಳ್ಳಿ

18 Dec 2025 11:53 am
ಕೆ ಎಸ್‌ ಸಿ ಎ : ಕ್ರಿಕೆಟ್‌ ಸಲಹಾ ಸಮಿತಿ ರಚನೆ ….!

ಬೆಂಗಳೂರು : ದಂತಕಥೆಯಾದ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಹೊಸದಾಗಿ ಚುನಾಯಿತರಾದ ಆಡಳಿತ ಮಂಡಳಿಯ ಅಡಿಯಲ್ಲಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಈ ಕೆಳಗಿನ ಶ್ರೇಷ್ಠ

18 Dec 2025 11:39 am
ಗ್ಲೌಸ್ ಧರಿಸದೆ ಬರಿಗೈಯಲ್ಲಿ ಗ್ರಾಹಕರಿಗೆ ರಾಗಿ ಮುದ್ದೆ ಬಡಿಸಿದ ರೆಸ್ಟೋರೆಂಟ್ ಸಿಬ್ಬಂದಿ: ನೆಟ್ಟಿಗರಿಂದ ಆಕ್ರೋಶ

ಬೆಂಗಳೂರು ಮನೆಯಲ್ಲೇ ತಯಾರಿಸಿದ ಆಹಾರ ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ. ಆದರೆ ಕೆಲವೊಮ್ಮೆ ಅನಿವಾರ್ಯವಾಗಿ ಊಟಕ್ಕಾಗಿ ಹೊಟೇಲ್, ರೆಸ್ಟೋರೆಂಟ್ ಮೊರೆ ಹೋಗಬೇಕಾಗುತ್ತದೆ. ಇತ್ತೀಚಿಗೆ ಕೆಲವು ಹೋಟೆಲ್‌ಗಳು ಸ್ವಚ್ಛತ

18 Dec 2025 11:36 am
GPS tracker: ನೌಕಾನೆಲೆ ಬಳಿ ವಲಸೆ ಬಂದ ಹಕ್ಕಿಯಲ್ಲಿ ಜಿಪಿಎಸ್‌ ಟ್ರ್ಯಾಕರ್‌ ಪತ್ತೆ……!

ಕಾರವಾರ ಇಲ್ಲಿನ ಕಡಲ ತೀರ ಭಾಗದ ತಿಮ್ಮಕ್ಕ ಗಾರ್ಡನ್ ಹಿಂಭಾಗದಲ್ಲಿ ಕೂತಿದ್ದ ಸೀಗಲ್ ಹಕ್ಕಿಯ ಬೆನ್ನಿನ ಭಾಗದಲ್ಲಿ ಚೀನಾದ ಜಿಪಿಎಸ್ ಟ್ರ‍್ಯಾಕರ್ ಪತ್ತೆಯಾಗಿದೆ. ಇದರಿಂದ ಕಾರವಾರದ ನೌಕಾನೆಲೆಯ ಬಗ್ಗೆ ಚೀನಾ ಗೂಢಚರ್ಯೆ ನಡೆಸು

18 Dec 2025 11:29 am
ಢಾಕಾ : ವೀಸಾ ಅರ್ಜಿ ಕೇಂದ್ರ ಮುಚ್ಚಿದ ಭಾರತ

ಢಾಕಾ ಉಗ್ರಗಾಮಿಗಳ ಬೆದರಿಕೆಗಳು ಮತ್ತು ಬಾಂಗ್ಲಾದೇಶದ ನಾಯಕರ ಪ್ರಚೋದನಕಾರಿ ಹೇಳಿಕೆಗಳ ನಂತರ ಹೆಚ್ಚುತ್ತಿರುವ ಭದ್ರತಾ ಅಪಾಯದ ನಡುವೆ ಭಾರತವು ಬುಧವಾರ ಢಾಕಾದಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರವನ್ನು ತಾತ್ಕಾಲಿಕವಾಗಿ

18 Dec 2025 11:04 am
ಕವಿರತ್ನ ಕಾಳಿದಾಸ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ

ತುಮಕೂರು :- ಶ್ರೀ ಕವಿರತ್ನ ಕಾಳಿದಾಸ ಪುತ್ತಿನ ಸಹಕಾರ ಸಂಘ ನಿಯಮಿತ ತುಮಕೂರು ಬ್ಯಾಂಕಿಗೆ ನೂತನವಾಗಿ ಎಂ ಧರ್ಮರಾಜ್ ಅಧ್ಯಕ್ಷರಾಗಿ ಎಲ್ ಸುಶೀಲ ಉಪಾಧ್ಯಕ್ಷರಾಗಿ ನೂತನವಾಗಿ ಬುದುವಾರ ಆಯ್ಕೆಯಾಗಿದೆ. ತುಮಕೂರಿನ ಶ್ರೀ ಕವಿರತ್ನ

17 Dec 2025 9:30 pm
ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರು ತೆಗೆದುಹಾಕುವ ಕೇಂದ್ರದ ನಡೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ!

ಬೆಳಗಾವಿ: ಕೇಂದ್ರ ಸರ್ಕಾರವು ಅಸ್ತಿತ್ವದಲ್ಲಿರುವ ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ಕ್ರಮ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರ ವಿರುದ್ಧ ‘ದ್ವೇಷ ರಾಜಕೀಯ’ ನಡೆಸುತ್ತಿದೆ ಎ

17 Dec 2025 1:00 pm
ಫೋನ್‌ ಕರೆ ಸ್ವೀಕರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ: ಮುಖ್ಯ ಕಾರ್ಯದರ್ಶಿಗೆ ಹೊರಟ್ಟಿ ಪತ್ರ..!

ಬೆಂಗಳೂರು: ಅಧಿಕಾರಿಗಳು ಜನರ ಕರೆಗೆ, ಮನವಿಗೆ ಸ್ಪಂದಿಸದಿದ್ದಲ್ಲಿ ಅದು ಆಡಳಿತ ಯಂತ್ರದ ಮೇಲೆ ಪ್ರಭಾವ ಬೀರಲಿದೆ. ಹೀಗಾಗಿ, ಈ ಬಗ್ಗೆ ಸೂಕ್ತ ಆದೇಶ ಹೊರಡಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗ್ರಹಿಸಿದ

17 Dec 2025 12:57 pm
GIMS ನಿಂದ KIMS ಗೆ ಶಾಸಕರ ಸಂಬಂಧಿ ವರ್ಗಾವಣೆ: ನಿಯಮ ಉಲ್ಲಂಘಿಸಿದ್ದಕ್ಕೆ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ!

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರ ಸೂಚನೆಯ ಮೇರೆಗೆ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಡಾ. ಕೇಶವ ಅಬ್ಬಯ್ಯ ಅವರನ್ನು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸ

17 Dec 2025 12:52 pm
ಬ್ಯಾಂಕ್ ಸಾಲದಲ್ಲಿ ಸುಧಾರಣೆ ಹಿನ್ನೆಲೆ ಕರ್ನಾಟಕದ NABARD ಅನುದಾನ ಕಡಿತ: ಕೇಂದ್ರ ಸರ್ಕಾರ ಸ್ಪಷ್ಟನೆ

ಶಿವಮೊಗ್ಗ: ಕರ್ನಾಟಕಕ್ಕೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಂದ ಇತ್ತೀಚಿನ ವರ್ಷಗಳಲ್ಲಿ ಅನುದಾನ ಕಡಿಮೆಯಾಗಲು ಬ್ಯಾಂಕ್‌ಗಳು ತಮ್ಮ ಆದ್ಯತಾ ವಲಯದ ಸಾಲ ಗುರಿಗಳನ್ನು ಉತ್ತಮವಾಗಿ ಪೂರೈಸಿರುವುದು ಕಾ

17 Dec 2025 12:48 pm
ರಾಜ್ಯದ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ; ಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು: ರಾಜ್ಯದಾದ್ಯಂತ ಕಳೆದ 36 ಗಂಟೆಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು ಮತ್ತು ಗಾಂಜಾ ಸೇರಿದಂತೆ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಕಾ

17 Dec 2025 12:45 pm