SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಕವಿರತ್ನ ಕಾಳಿದಾಸ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ

ತುಮಕೂರು :- ಶ್ರೀ ಕವಿರತ್ನ ಕಾಳಿದಾಸ ಪುತ್ತಿನ ಸಹಕಾರ ಸಂಘ ನಿಯಮಿತ ತುಮಕೂರು ಬ್ಯಾಂಕಿಗೆ ನೂತನವಾಗಿ ಎಂ ಧರ್ಮರಾಜ್ ಅಧ್ಯಕ್ಷರಾಗಿ ಎಲ್ ಸುಶೀಲ ಉಪಾಧ್ಯಕ್ಷರಾಗಿ ನೂತನವಾಗಿ ಬುದುವಾರ ಆಯ್ಕೆಯಾಗಿದೆ. ತುಮಕೂರಿನ ಶ್ರೀ ಕವಿರತ್ನ

17 Dec 2025 9:30 pm
ಬುರ್ಖಾ ಧರಿಸದೆ ಹೊರಗೆ ಹೋಗಿದ್ದಕ್ಕೆ ಪತ್ನಿ, ಮಕ್ಕಳನ್ನು ಗುಂಡಿಟ್ಟು ಕೊಂದ ಪಾಪಿ

ಲಖನೌ ಬುರ್ಖಾ ಧರಿಸದೆ ಹೊರಗೆ ಬಂದಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಫಾರೂಕ್ ಎಂಬ

17 Dec 2025 4:34 pm
ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರು ತೆಗೆದುಹಾಕುವ ಕೇಂದ್ರದ ನಡೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ!

ಬೆಳಗಾವಿ: ಕೇಂದ್ರ ಸರ್ಕಾರವು ಅಸ್ತಿತ್ವದಲ್ಲಿರುವ ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ಕ್ರಮ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರ ವಿರುದ್ಧ ‘ದ್ವೇಷ ರಾಜಕೀಯ’ ನಡೆಸುತ್ತಿದೆ ಎ

17 Dec 2025 1:00 pm
ಫೋನ್‌ ಕರೆ ಸ್ವೀಕರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ: ಮುಖ್ಯ ಕಾರ್ಯದರ್ಶಿಗೆ ಹೊರಟ್ಟಿ ಪತ್ರ..!

ಬೆಂಗಳೂರು: ಅಧಿಕಾರಿಗಳು ಜನರ ಕರೆಗೆ, ಮನವಿಗೆ ಸ್ಪಂದಿಸದಿದ್ದಲ್ಲಿ ಅದು ಆಡಳಿತ ಯಂತ್ರದ ಮೇಲೆ ಪ್ರಭಾವ ಬೀರಲಿದೆ. ಹೀಗಾಗಿ, ಈ ಬಗ್ಗೆ ಸೂಕ್ತ ಆದೇಶ ಹೊರಡಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗ್ರಹಿಸಿದ

17 Dec 2025 12:57 pm
GIMS ನಿಂದ KIMS ಗೆ ಶಾಸಕರ ಸಂಬಂಧಿ ವರ್ಗಾವಣೆ: ನಿಯಮ ಉಲ್ಲಂಘಿಸಿದ್ದಕ್ಕೆ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ!

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರ ಸೂಚನೆಯ ಮೇರೆಗೆ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಡಾ. ಕೇಶವ ಅಬ್ಬಯ್ಯ ಅವರನ್ನು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸ

17 Dec 2025 12:52 pm
ಬ್ಯಾಂಕ್ ಸಾಲದಲ್ಲಿ ಸುಧಾರಣೆ ಹಿನ್ನೆಲೆ ಕರ್ನಾಟಕದ NABARD ಅನುದಾನ ಕಡಿತ: ಕೇಂದ್ರ ಸರ್ಕಾರ ಸ್ಪಷ್ಟನೆ

ಶಿವಮೊಗ್ಗ: ಕರ್ನಾಟಕಕ್ಕೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಂದ ಇತ್ತೀಚಿನ ವರ್ಷಗಳಲ್ಲಿ ಅನುದಾನ ಕಡಿಮೆಯಾಗಲು ಬ್ಯಾಂಕ್‌ಗಳು ತಮ್ಮ ಆದ್ಯತಾ ವಲಯದ ಸಾಲ ಗುರಿಗಳನ್ನು ಉತ್ತಮವಾಗಿ ಪೂರೈಸಿರುವುದು ಕಾ

17 Dec 2025 12:48 pm
ಸೇಡಿನ ರಾಜಕಾರಣ ಮಾಡುವ ನರೇಂದ್ರ ಮೋದಿ, ಅಮಿತ್ ಶಾ ರಾಜೀನಾಮೆ ನೀಡಬೇಕು: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ದೂರನ್ನು ಪರಿಗಣಿಸಲು ವಿಚಾರಣಾ ನ್ಯಾಯಾಲಯ ನಿರಾಕರಿಸಿದ್ದನ್ನು ಕಾಂಗ್ರೆಸ್ ಸ್ವಾಗತಿಸಿದೆ. ಈ ಬೆಳವಣಿಗೆಯಿಂದ ಪ್ರಕರಣವು ರಾಜಕೀಯ ದ್ವೇಷದಿ

17 Dec 2025 11:58 am
‘ಆಪರೇಷನ್ ಸಿಂದೂರ್’ಮೊದಲ ದಿನ ಭಾರತಕ್ಕೆ ಸಂಪೂರ್ಣ ಸೋಲು, ಭಾರತೀಯ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿತ್ತು’: ಪೃಥ್ವಿರಾಜ್ ಚವಾಣ್

ನವದೆಹಲಿ : ಭಾರತೀಯ ಸೇನೆಯ ಆಪರೇಷನ್ ಸಿಂದೂರ್ ಕಾರ್ಯಾಚರಣೆಯ ಮೊದಲ ದಿನದಂದು ಭಾರತ ಸೋತಿತು. ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಹೇಳುವ ಮೂಲಕ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರ

17 Dec 2025 11:52 am
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಉದ್ಘಾಟನಾ ಪಂದ್ಯ: ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಸಲು ಸರ್ಕಾರದ ಹಸಿರು ನಿಶಾನೆ ಅಗತ್ಯವಿತ್ತು. ಮೌಖಿಕ ಒಪ್ಪಿಗೆಯನ್ನು ರಾಜ್ಯ ಸರ್ಕಾರ ಈಗಾಗಲೇ ನೀಡಿದ್ದು, ಶೀಘ್ರದಲ್ಲಿಯೇ ಲಿಖಿತ ಅನು

17 Dec 2025 11:49 am
NABARDನಿಂದ ಅನುದಾನ ಕಡಿತ, ಕೃಷಿ ಸಾಲಕ್ಕೆ ತೊಂದರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: 2024–25ನೇ ಸಾಲಿನಲ್ಲಿ ರಾಜ್ಯಕ್ಕೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಿಂದ ನೀಡಲಾಗುತ್ತಿದ್ದ ಕಡಿಮೆ ಬಡ್ಡಿ ದರದ ಹಣಕಾಸು ವ್ಯವಸ್ಥೆಯಲ್ಲಿ 2,185 ಕೋಟಿ ರೂಪಾಯಿಗಳ ಕಡಿತವಾಗಿದ್ದು, ಇದರಿ

17 Dec 2025 11:46 am
ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಿ: ರಾಜ್ಯ ಸರ್ಕಾರಕ್ಕೆ ಶಾಸಕರ ಆಗ್ರಹ

ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸುವಂತೆ ಜೆಡಿಎಸ್‌ ಶಾಸಕ ಶರಣಗೌಡ ಕುಂದಕೂರ್ ಅವರು ಆಗ್ರಹಿಸಿದ್ದಾರೆ.ಸದನದಲ್ಲಿ ಮಾತನಾಡಿರುವ ಅವರು, ದಕ್ಷಿಣ ಕರ್ನಾಟಕದಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ

17 Dec 2025 11:43 am
ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇಕೇರ್ ಕಿಮೋಥೆರಪಿ ಕೇಂದ್ರಗಳ ಸ್ಥಾಪನೆ: ಡಾ. ಶರಣಪ್ರಕಾಶ್ ಪಾಟೀಲ್

ಬೆಳಗಾವಿ: ರಾಜ್ಯ ಸರ್ಕಾರವು ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇಕೇರ್ ಕಿಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನ ಪರಿಷತ್ತಿನಲ್ಲಿ ಮಾಹಿತಿ ನೀಡಿ

17 Dec 2025 11:40 am
ನಾಗರಹೊಳೆ ಅಭಯಾರಣ್ಯದಲ್ಲಿ ಉರುಳಿಗೆ ಸಿಲುಕಿ ಹುಲಿ ದಾರುಣ ಸಾವು……!

ಬೆಂಗಳೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ (ಎನ್‌ಟಿಆರ್) ಬಳಿಯ ಕಾಫಿ ಎಸ್ಟೇಟ್‌ನಲ್ಲಿ ಬಲೆಯಲ್ಲಿ ಸಿಲುಕಿದ ಐದು ವರ್ಷದ ಗಂಡು ಹುಲಿಯ ಸಾವು ಹಲವು ಕಳವಳಗಳನ್ನು ಹುಟ್ಟುಹಾಕಿದೆ. ಕೊಡಗು ಪ್ರಾದೇಶಿಕ ಅರಣ್ಯ ವಿಭಾಗದ ಶ್ರೀಮಂ

17 Dec 2025 11:37 am
ಸಿಡ್ನಿ ಗುಂಡಿನ ದಾಳಿ ಖಂಡಿಸಿದ ಟ್ರಂಪ್‌……!

ವಾಷಿಂಗ್ಟನ್‌: ಶ್ವೇತಭವನದ ಹನುಕ್ಕಾ ಸ್ವಾಗತ ಸಮಾರಂಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮೂಲಭೂತವಾದಿ ಇಸ್ಲಾಂ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವಂತೆ ರಾಷ್ಟ್ರಗಳಿಗೆ ಕರೆ ನೀಡಿದರು. ಎಲ್ಲಾ ರಾಷ್ಟ್ರಗಳು ಮೂಲಭೂ

17 Dec 2025 11:04 am
ಭಟ್ಕಳ ತಹಸೀಲ್ದಾರ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಭಟ್ಕಳ : ಭಟ್ಕಳ ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಡಿಸೆಂಬರ್ 16ರ ಬೆಳಗ್ಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಸಿಬ್ಬಂದಿ ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಬೆಳಗ್ಗೆ 7.25ರ ಸುಮಾರಿಗೆ ತಹಸೀ

17 Dec 2025 12:21 am
ಸತ್ತಿದ್ದೇನೆ ಎಂದು ನಾಟಕವಾಡಿದ ಆರೋಪಿ ಅರೆಸ್ಟ್

ಮುಂಬೈ ಮಹಾರಾಷ್ಟ್ರದ ಲೂತೂರು ಬಳಿ ಬೆಂಕಿಯಿಂದ ಹೊತ್ತಿ ಉರಿದಿದ್ದ ಕಾರಿನಲ್ಲಿ ಸುಟ್ಟ ಶವವೊಂದು ಪತ್ತೆಯಾದ ಪ್ರಕರಣ ಇತ್ತೀಚೆಗೆ ದೇಶದ ಗಮನ ಸೆಳೆದಿತ್ತು. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಇದೀಗ ಪ್ರಕರಣವ

16 Dec 2025 5:37 pm
ಪತಿಯಿಂದಲೇ ಅಪಹರಣಕ್ಕೊಳಗಾದ ಕಿರುತೆರೆ ನಟಿ ಚೈತ್ರಾ……..!

ಬೆಂಗಳೂರು ; ಮಗಳನ್ನು ತಮ್ಮ ಕಸ್ಟಡಿಗೆ ಪಡೆಯುವ ಉದ್ದೇಶದಿಂದ ಖ್ಯಾತ ಧಾರಾವಾಹಿ ಮತ್ತು ಚಲನಚಿತ್ರ ನಟಿ ಚೈತ್ರಾ ಅವರನ್ನು ಪತಿಯೇ ಅಪಹರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಟಿ ಚೈತ್ರಾ ಆರ್. ಮತ್ತು ಹರ್ಷವರ್ಧನ್ 2023 ರಲ್ಲಿ ವಿವ

16 Dec 2025 5:32 pm
ಪ್ರತ್ಯೇಕ ಕಂಪನಿ ಆದ ನಂತರ ಬ್ಲೂಸ್ಪ್ರಿಂಗ್ ತನ್ನ ಹೊಸ ಬ್ರ್ಯಾಂಡ್ ಗುರುತನ್ನು ಅನಾವರಣಗೊಳಿಸಿದೆ

ಬೆಂಗಳೂರು : ಭಾರತದ ಪ್ರಮುಖ ಒಗ್ಗೂಡಿತ ಮೂಲಸೌಕರ್ಯ ನಿರ್ವಹಣಾ ಸೇವೆ ಕಂಪನಿ ಬ್ಲೂಸ್ಪ್ರಿಂಗ್ ಎಂಟರ್‌ಪ್ರೈಸಸ್ ಲಿಮಿಟೆಡ್ ಇಂದು ತನ್ನ ಹೊಸ ಬ್ರ್ಯಾಂಡ್ ಗುರುತನ್ನು ಪರಿಚಯಿಸಿದೆ, ಇದರಲ್ಲಿ ಹೊಸ ಲೋಗೋ ಮತ್ತು ದೃಶ್ಯ ಶೈಲಿಯನ್ನ

16 Dec 2025 5:24 pm
ಜಾಲಹಳ್ಳಿ ಅಂಡರ್‌ ಪಾಸ್ ಕಾಮಗಾರಿ : ವಿಪಕ್ಷ ನಾಯಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ : ಡಿ.ಕೆ. ಶಿವಕುಮಾರ್

ಬೆಂಗಳೂರು ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯ ಪ್ರಶ

16 Dec 2025 3:40 pm
ವೇದಿಕೆ ಮೇಲೆ ವೈದ್ಯೆಯ ಹಿಜಾಬ್‌ ಎಳೆಯಲು ಮುಂದಾದ ಸಿಎಂ ನಿತೀಶ್‌ ಕುಮಾರ್‌ ….

ಪಟನಾ: ಬಿಹಾರ ಮುಖ್ಯಮಂತ್ರಿ ನಿತೇಶ್ ಕುಮಾರ್ ಹೊಸ ವಿವಾದದಲ್ಲಿ ಸಿಲುಕಿದ್ದಾರೆ. ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವಾಗ ಮಹಿಳಾ ಆಯುಷ್ ವೈದ್ಯೆಯೊಬ್ಬರ್ ಹಿಜಾಬ್ಅನ್ನು ಎಳೆದಿದ್ದಾರೆ. ಸೋಮವಾರದಂದು ಪಟನಾದಲ್ಲಿ ನಡೆದ ಸರ್

16 Dec 2025 12:34 pm