SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಯುದ್ಧ ಕೊನೆಗೊಳಿಸುವ ಸೂಚನೆ ನೀಡಿದ ಟ್ರಂಪ್‌

ಅಮೇರಿಕಾ : ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗಿನ ಫ್ಲೋರಿಡಾದ ಮಾರ್-ಎ-ಲಾಗೊ ನಿವಾಸದಲ್ಲಿ ನಡೆದ ಬಳಿಕ ರಷ್ಯಾ ಹಾಗೂ ಉಕ್ರೇನ್‌ ಯುದ್ಧವನ್ನು ಸದ್ಯದಲ್ಲಿಯೇ ನಿಲ್ಲಿಸುತ್ತೇನೆ ಎಂದು ಅಮೆರಿಕ ಅಧ್ಯಕ್ಷ

29 Dec 2025 1:32 pm
ಮದುವೆಗೆ ಕುಂಕುಮ ತರಲು ಮರೆತ ವರ; ಆಮೇಲಾಗಿದ್ದೇನು……ಗೊತ್ತಾ?

ನವದೆಹಲಿ ಭಾರತೀಯ ವಿವಾಹವು ನಗು, ಮನರಂಜನೆ, ಹಾಸ್ಯ ಇತ್ಯಾದಿಗಳಿಂದ ಕೂಡಿರುತ್ತದೆ. ಶಾಸ್ತ್ರ, ಸಂಪ್ರದಾಯದಿಂದ ಹಿಡಿದು, ನೃತ್ಯದವರೆಗೂ ಬಹಳ ಅದ್ಧೂರಿಯಾಗಿ ಮದುವೆಯನ್ನು ಆಯೋಜಿಸಲಾಗುತ್ತದೆ. ಇದೀಗ ವಿವಾಹವೊಂದರ ವಿಡಿಯೊ ಸಾಮಾಜ

29 Dec 2025 1:17 pm
ಪ್ರಗತಿ ಸಂಕ್ರಾಂತಿ ಸುಗ್ಗಿ-3 :ಬುಧವಾರ ಮಧ್ಯಾಹ್ನ 1 ಗಂಟೆಗೆ ತಾಲೂಕು ಮಟ್ಟದ ರಂಗೋಲಿ ಸ್ಪರ್ಧೆ

ಕೊರಟಗೆರೆ :- ಸಂಕ್ರಾಂತಿ ಹಬ್ಬದ ಪ್ರಯುಕ್ತ ಡಿಸೆಂಬರ್ 31ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ಪ್ರಗತಿ ಸಂಕ್ರಾಂತಿ ಸುಗ್ಗಿ-3 ತಾಲೂಕು ಮಟ್ಟದ ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲ

29 Dec 2025 11:12 am
ಕುಂಬಳ ಕಾಯಿ ದಪ್ಪದ ತೆಂಗಿನಕಾಯಿ ಬೆಳೆದ ದೊಡ್ಡೇರಿ ರೈತ…..!

ಗುಬ್ಬಿ: ಗಗನಕ್ಕೇರುತ್ತಿರುವ ತೆಂಗಿನಕಾಯಿ ಬೆಲೆಯಲ್ಲಿ ಮತ್ತು ತೆಂಗಿಗೆ ಹತ್ತು ಹಲವು ರೋಗಬಾದೆಗಳು ಸೋಕಿ ಇಳುವರಿ ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಗುಬ್ಬಿ ತಾಲ್ಲೂಕಿನ ದೊಡ್ಡೇರಿ ಬಳಿ ತೋಟದಲ್ಲಿ ಇಲ್ಲೊಬ್ಬ ರೈತರು ಸಹ

29 Dec 2025 11:10 am
ಕೋಗಿಲು ಅಕ್ರಮ ಒತ್ತುವರಿ ಪ್ರಕರಣ ; ಅರ್ಹರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು “ಕೋಗಿಲು ಬಡಾವಣೆ ತ್ಯಾಜ್ಯ ವಿಲೇವಾರಿ ಜಾಗದ ಅಕ್ರಮ ಒತ್ತುವರಿ ಪ್ರಕರಣದಲ್ಲಿ ನಿರಾಶ್ರಿತರಾಗಿರುವ ಅರ್ಹರು ಹಾಗೂ ಸ್ಥಳೀಯರಿಗೆ ಪುನರ್ವಸತಿ ಕಲ್ಪಿಸಲಾಗುವುದು. ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನೀಡಲಾಗುವುದ

29 Dec 2025 10:53 am
ಉತ್ತರಾಧಿಕಾರಿ ನೇಮಿಕದ ಹಕ್ಕು ಕೇವಲ ದಲೈಲಾಮಾರಿಗೆ ಮಾತ್ರ ಇದೆ: ಕೇಂದ್ರ ಸಚಿವ ಕಿರಣ್‌ ರಿಜಿಜು

ಮುಂಡಗೋಡು: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಟಿಬೆಟಿಯನ್ ಕಾಲನಿಯಲ್ಲಿ ಟಿಬೆಟ್‌ ಧರ್ಮಗುರು 14ನೇ ದಲೈಲಾಮಾ ಅವರ 90ನೇ ಜನ್ಮದಿನಾಚರಣೆ ಕಾರ್ಯಕ್ರಮ ಭಾನುವಾರ ನೆರವೇರಿತು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು,

29 Dec 2025 10:52 am
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ ಸ್ವತಂತ್ರ ಸ್ಪರ್ಧೆ : ಎಚ್‌.ಡಿ ದೇವೇಗೌಡ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ, ಜೆಡಿಎಸ್ ಮೈತ್ರಿ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯ

27 Dec 2025 12:32 pm
ಶಾಸಕ ಬೈರತಿ ಬಸವರಾಜ್‌ಗೆ ತಾತ್ಕಾಲಿಕ ರಿಲೀಫ್‌……!

ಬೆಂಗಳೂರು ರೌಡಿಶೀಟರ್‌ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾ

27 Dec 2025 12:17 pm