ಕಾರವಾರ ಇಂದು ಮಧ್ಯಾಹ್ನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ಜೈಲರ್ ಸೇರಿದಂತೆ ನಾಲ್ವರು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.ಮಾದಕ ವಸ್ತುಗಳಾದ ತಂಬಾಕು ಮತ್ತು ಗಾಂಜಾ ಪೂರೈಕೆಗೆ ಅವಕಾಶ ನೀ
ಶಿರಸಿ ವರದಿ: ಶ್ರೀನಿವಾಸ ಆಚಾರಿ ಶಿರಸಿ ವಿಭಾಗ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮಣ್ಣು ಸಾಗಾಟ ದಂಧೆ. ಅರಣ್ಯ ಭೂಮಿ, ಕಂದಾಯ ಭೂಮಿ ಎಲ್ಲೆಂದರಲ್ಲಿ ಅಕ್ರಮವಾಗಿ ಮಣ್ಣು ಬಗೆದು ಅಲ್ಲಲ್ಲಿ ತಲೆ
ಬೆಂಗಳೂರು: ಜಿಎಸ್’ಟಿ ದರ ಬದಲಾವಣೆಯಿಂದಾಗಿ ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ಕುಸಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದ
ಬೆಂಗಳೂರು: ಈ ವರ್ಷಾಂತ್ಯ ಕ್ರಿಸ್ ಮಸ್, ಹೊಸವರ್ಷ ಎಂದು ಸಾಲುಸಾಲು ರಜೆ ಇರುವುದರಿಂದ ಊರು, ಪರವೂರುಗಳಿಗೆ, ಪ್ರವಾಸ ಹೋಗುವವರ ಸಂಖ್ಯೆ ಅಧಿಕವಾಗಿರುತ್ತದೆ.ಕ್ರಿಸ್ಮಸ್ ರಜೆಗೆ ಯಶವಂತಪುರ – ಉಡುಪಿ – ಕಾರವಾರ ನಡುವೆ 2 ಟ್ರಿಪ್ ವ
ಶಿವಮೊಗ್ಗ ರೈತನಿಂದ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ಮಂಜೂರು ಮಾಡುವಲ್ಲಿ ವಿಳಂಬ ನೀತಿ ಅನುಸರಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ ಕಾರನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.1992ರಲ್ಲಿ ಶಿವಮೊಗ್ಗದ ಹ
ಬೆಂಗಳೂರು: ಆದಾಯ ತೆರಿಗೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಬಿಗ್ ರಿಲೀಫ್ ನೀಡಿದೆ.ನಟ ಯಶ್ ಅವರ ಆದಾಯ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ
ಬೆಂಗಳೂರು: ಕಾಂಗ್ರೆಸ್ನಲ್ಲಿ ಕಳೆದ ಕೆಲ ತಿಂಗಳಿಂದ ಸಿಎಂ ಗದ್ದುಗೆ ಗುದ್ದಾಟ ಮಿತಿಮೀರಿದೆ. ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಸಭೆ ಮಾಡಿ ಸಂಧಾನ ಮಾಡಿದ್ರೂ ಇದು ನಿಲ್ಲದಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯಕ್ಕೆ ಭೇಟಿ
ಮುಂಬೈ : ಬಾಲಿವುಡ್ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ಮುಂದೂಡಿದ ಬಳಿಕ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂಧಾನ ಇನ್ಸಾಟಾಗ್ರಾಮ್ ನಲ್ಲಿ ಮೊದಲ ಪೋಸ್ಟ್ ಹಂಚಿಕೊಂಡಿದ್ದಾರೆ.ನವೆಂಬರ್ 23 ರಂದು ಅವರಿಬ
ಶಿರಸಿ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಶಿರಸಿಯ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.ಶಿರಸಿಗೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು, ಸ್
ಶಿವಮೊಗ್ಗ ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ ಹೊಮ್ಮರಡಿ ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ಘಟನೆ ನಡೆದಿದ್ದು, ತಾಯಿ ಮತ್ತು ಮಗ ಇಬ್ಬರೂ ಪ್ರತ
ಬೆಂಗಳೂರು ನಿನ್ನೆ ರಾತ್ರಿ ಮದುವೆಯೊಂದರಲ್ಲಿ ನಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ರಾಜ್ಯ ಹಾಗೂ ಪಕ್ಷದ ವಿಚಾರ ಮಾತನಾಡಿದ್ದೇವೆ. ನಾನು ಹಾಗೂ ಸತೀಶ್ ಜಾರಕಿಹೊಳಿ ಸಹೋದ್ಯೋಗಿಗಳು. ನಮ್ಮನ್ನು ವೈರಿಗಳಂತೆ ಯಾಕೆ
ವಿಜಯನಗರ ಜಿಲ್ಲೆಯಲ್ಲಿ 5 ಸರ್ಕಾರಿ ಮತ್ತು 75 ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳು ಕಾರ್ಯನಿರ್ವಹಿಸುತ್ತಿವೆ. ಪಿಸಿ&ಪಿಎನ್ಡಿಟಿ 1994 ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿರ್ಲಕ್ಷಿಸಿದರೇ ಅಂತವರ ವಿರುದ್ಧ ಕ್ರ
ಮುಂಡಗೋಡ : ಮುಂಡಗೋಡ ನಗರದ ಶಾಸಕರ ಮಾದರಿ ಶಾಲೆಯ ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಕುರಿತಂತೆ ಮಕ್ಕಳು ಬಳಸಿದ್ದ ಆಹಾರ ಪದಾರ್ಥ ಹಾಗೂ ಅಡುಗೆಗೆ ಬಳಸಿದ ದಿನಸಿ ಪದಾರ್ಥಗಳನ್ನು ಪರೀಕ್ಷೆಗಾಗಿ ಬೆಳಗಾವಿಯ ಡಿ
ವಿಜಯನಗರ / ಹೊಸಪೇಟೆ : ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲಿನಲ್ಲಿರುವಾಗಲೇ ಡೆವಿಲ್ ಸಿನಿಮಾದ ಟ್ರೈಲರ್ ಈಗಾಗಲೇ ರಿಲೀಸ್ ಆಗಿದೆ. ಇನ್ನೂ ಡೆವಿಲ್ ಅಬ್ಬರಿಸೋಕೆ ಕೆಲವೇ ದಿನಗಳು ಬಾಕಿ ಇದೆ. ಫ್ಯಾನ್ಸ್ ಅಂತೂ ಹ
ಬೆಂಗಳೂರು “ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ
ಲಂಡನ್ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಂಗಸಂಸ್ಥೆಯಾದ ರಿಲಯನ್ಸ್ ಸ್ಟ್ರಾಟೆಜಿಕ್ ಬ್ಯುಸಿನೆಸ್ ವೆಂಚರ್ಸ್ ಲಿಮಿಟೆಡ್ ಮತ್ತು ಸರ್ರೆ ಕೌಂಟಿ ಕ್ರಿಕೆಟ್ ಕ್ಲಬ್, ಯುಕೆಯ ದಿ ಹಂಡ್ರೆಡ್ ನ ಐಕಾನಿಕ್ ಫ್ರಾಂಚೈಸಿ ಓವಲ್ ಇನ
ಬೆಂಗಳೂರು ರಾಜ್ಯದಲ್ಲಿ ‘ಶೇ. 63ರಷ್ಟು ಭ್ರಷ್ಟಾಚಾರವಿದೆ’ ಎಂಬ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾದ ಹಿನ್ನೆಲೆಯಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಮಾತುಗಳ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ತಮ್ಮ
ಬೆಂಗಳೂರು ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ ಕನ್ನಡ 2025 ನ್ನು ವರ್ಷದ ಕೊನೆಗೆ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡುತ್ತಿದೆ. ವಿಭಿನ್ನ ದಿಕ್ಕಿನಲ್ಲಿ ಸಾಗುವ ಇಬ್ಬರ ಪ್ರಯಾಣ ‘ಆದಿ ಲಕ

18 C