SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಮಣ್ಣಲ್ಲಿ ಮಣ್ಣಾದ ʻವೃಕ್ಷಮಾತೆʼ; ಸಕಲ ಸರ್ಕಾರಿ ಗೌರವಗಳೊಂದಿಗೆ ತಿಮ್ಮಕ್ಕ ಅಂತ್ಯಕ್ರಿಯೆ

ಬೆಂಗಳೂರು: ಶುಕ್ರವಾರ ನಿಧನರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ಶನಿವಾರ ಬೆಂಗಳೂರಿನ ಜ್ಞಾನಭಾರತಿ ಕಲಾಗ್ರಾಮದ ಮಣ್ಣಲ್ಲಿ ಮಣ್ಣಾಗಿದ್ದು, ವೃಕ್ಷಮಾತೆ ಇನ್ನೂ ನೆನಪು ಮಾತ್ರ.ಇಂದು ಮಧ್ಯಾಹ್ನ ಜ್

15 Nov 2025 5:14 pm
ನೌಗಮ್ ಪೋಲಿಸ್ ಠಾಣೆ ಸ್ಫೋಟ, ಮೃತರ ಸಂಖ್ಯೆ 9ಕ್ಕೆ ಏರಿಕೆ…..!

ಶ್ರೀನಗರ ನೌಗಮ್ ಪೊಲೀಸ್ ಠಾಣೆಯಲ್ಲಿ ನಿನ್ನೆ ಶುಕ್ರವಾರ ತಡರಾತ್ರಿ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ದುರ್ಘಟನೆಯಲ್ಲಿು 32 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್

15 Nov 2025 5:09 pm
ಬಿಹಾರದಲ್ಲಿ ಹೀನಾಯ ಸೋಲು: ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ; ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಚರ್ಚೆ

ನವದೆಹಲಿ: ಬಿಹಾರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ ನಡೆಸುತ

15 Nov 2025 4:46 pm
ಬಿಹಾರ ಚುನಾವಣೆಯಲ್ಲಿ NDA ಗೆಲುವು ECI ಪ್ರಾಯೋಜಿತ ‘ಹಗರಣ’ : ಸಾಮ್ನ

ಮುಂಬೈ: ಬಿಹಾರ ವಿಧಾಸಭೆ ಚುನಾವಣೆಯ ಫಲಿತಾಂಶ ಚುನಾವಣಾ ಆಯೋಗವು ಮಾಡಿದ ಮಹಾ ವಂಚನೆ ಎಂದು ಶಿವಸೇನೆ(ಯುಬಿಟಿ) ಶನಿವಾರ ಟೀಕಿಸಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಮತ ಕಳ್ಳತನದ ಮೂಲಕ ಗೆಲುವು ಸಾಧಿಸಿದೆ ಎಂದು ಆರೋಪಿ

15 Nov 2025 4:40 pm
ಟೆಸ್ಟ್‌ನಲ್ಲಿ ಅಪರೂಪದ ಸಾಧನೆ ಮಾಡಿದ ರವೀಂದ್ರ ಜಡೇಜಾ…..!

ಕೋಲ್ಕತಾ: ಟೀಮ್‌ ಇಂಡಿಯಾದ ಸ್ಟಾರ್‌ ಆಲ್‌ಲೌಂಡರ್‌ ರವೀಂದ್ರ ಜಡೇಜಾ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 4000 ರನ್ ಮತ್ತು 300 ವಿಕೆಟ್‌ಗಳನ್ನು ಪಡೆದ ವಿಶ್ವದ ನಾಲ್ಕನೇ ಹಾಗೂ ಎರಡನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾ

15 Nov 2025 4:35 pm
ರಾಜಸ್ಥಾನ್‌ ಸೇರಿದ ಬಗ್ಗೆ ಜಡೇಜಾ ಮೊದಲ ಪ್ರತಿಕ್ರಿಯೆ…..!

ಕೋಲ್ಕತಾ: 2026 ರ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗೆ ಮುಂಚಿತವಾಗಿ ಚೆನ್ನೈ ಸೂಪರ್ ಕಿಂಗ್ಸ್ ನಿಂದ ರಾಜಸ್ಥಾನ ರಾಯಲ್ಸ್ ಗೆ ಹೈ ಪ್ರೊಫೈಲ್ ವರ್ಗಾವಣೆಯನ್ನು ಪೂರ್ಣಗೊಳಿಸಿದ ನಂತರ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ತಮ್ಮ

15 Nov 2025 4:30 pm
ನ್ಯಾಯ ಕೊಡಿ ಎಂದ ಅತ್ಯಾಚಾರ ಸಂತ್ರಸ್ತೆ ಗೋಳಾಟ………!

ಲಖನೌ: ಸಾಮೂಹಿಕ ಅತ್ಯಾಚಾರದಿಂದ ನೊಂದ ಯುವತಿಯೊಬ್ಬಳು, ಸ್ಥಳದಲ್ಲಿದ್ದ ಪೊಲೀಸರನ್ನು ಧಿಕ್ಕರಿಸಿ, ಪೊಲೀಸ್ ಉಪ ಮಹಾನಿರ್ದೇಶಕ ಅವರನ್ನು ಭೇಟಿ ಮಾಡಿ, ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ. ಉ

15 Nov 2025 3:39 pm
ರಶ್ಮಿಕಾ ಮಂದಣ್ಣ ಅಭಿನಯದ ‘ದಿ ಗರ್ಲ್​​​ಫ್ರೆಂಡ್​’ಒಟಿಟಿ ಎಂಟ್ರಿ ಯಾವಾಗ?

ಮುಂಬೈ : ರಾಹುಲ್ ರವೀಂದ್ರನ್ ನಿರ್ದೇಶನದ ರಶ್ಮಿಕಾ ಮಂದಣ್ಣ ಅವರ ಇತ್ತೀಚಿನ ತೆಲುಗು ರೊಮ್ಯಾಂಟಿಕ್‌ ಸಿನಿಮಾ ‘ದಿ ಗರ್ಲ್‌ಫ್ರೆಂಡ್’ ಬಿಡುಗಡೆಯಾದ ಸುಮಾರು ಒಂದು ವಾರದ ನಂತರವೂ ಬಾಕ್ಸ್ ಆಫೀಸ್‌ನಲ್ಲಿ ಪ್ರದರ್ಶನ ಮುಂದುವರಿಸಿ

15 Nov 2025 3:29 pm
ಸಿಎಂ ಸಿದ್ದರಾಮಯ್ಯ ಮಾಸ್‌ ಲೀಡರ್‌ : ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಒಬ್ಬ ಮಾಸ್ ಲೀಡರ್. ಅದರಲ್ಲಿ ಎರಡು ಮಾತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಗೆದ್ದಿದ್ದು ಕೂಡ ಸಿದ್ದರಾಮಯ್ಯ ಅವರಿಂದ. ಆದರೆ, ಕಾಂಗ್ರೆಸ್ ಹೈಕಮಾಂಡ್ ಸಂಸ್ಕೃತಿಯ ಕಾರಣದಿಂದ ರಾಹುಲ್ ಗಾಂಧಿ ಪರವ

15 Nov 2025 3:25 pm
ಎನ್‌ಡಿಗೆ ಗೆಲುವಿಗೆ ಚಕ್ರವ್ಯೂಹವನ್ನೇ ರಚಿಸಿದ್ದ ಚಾಣಾಕ್ಯ……!

ಪಟನಾ: ಬಿಹಾರದಲ್ಲಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ ಗಳಿಸಿದೆ. ಬಿಹಾರದ ಈ ಭರ್ಜರಿ ಗೆಲುವು ಬಿಜೆಪಿಯ ಕಾರ್ಯತಂತ್ರದ ಪರಾಕ್ರಮಕ್ಕೆ ಸಾಕ್ಷಿಯಾಗಿದೆ ಎಂದು ಪರಿಗಣಿಸಲಾಗುತ್ತಿದ್ದು, ಪಕ್ಷದ ಯಶಸ್ಸಿನಲ್ಲಿ ಮೂವ

15 Nov 2025 3:20 pm
ಬಿಹಾರ್ ಚುನಾವಣೆ ವಿಜಯೋತ್ಸವ ಆಚರಿಸಿದ ಎನ್ ಡಿಎ ಮೈತ್ರಿಕೂಟ.

ಗುಬ್ಬಿ: ಬಿಹಾರ್ ರಾಜ್ಯದಲ್ಲಿ ಬಿಜೆಪಿ ಮೈತ್ರಿ ಎನ್ ಡಿ ಎ ಕೂಟ ಸಾಧಿಸಿದ ಭರ್ಜರಿ ಗೆಲುವು ಹಿನ್ನಲೆ ಪಟ್ಟಣದ ಗುಬ್ಬಿ ವೀರಣ್ಣ ಸರ್ಕಲ್ ಬಳಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸ

15 Nov 2025 11:04 am
ಗೆಳತಿಯ ಪೋಷಕರನ್ನು ಮೆಚ್ಚಿಸಲು ಹೋಗಿ ಪ್ರಾಣವನ್ನೇ ಬಿಟ್ಟ ಯುವಕ

ನವದೆಹಲಿ: ಬೊಜ್ಜಿನ ಸಮಸ್ಯೆ ಇರುವವರಿಗೆ ಸಣ್ಣ ಆಗಬೇಕು ಎಂಬ ಆಸೆ ಹಂಬಲ ಇದ್ದೇ ಇರುತ್ತದೆ. ಇಂತಹ ಬೊಜ್ಜನ್ನು ಕರಗಿಸಲು ಬಹುತೇಕರು ನೈಸರ್ಗಿಕ ಕ್ರಮದಲ್ಲಿ ಡಯೆಟ್ ವರ್ಕೌಟ್ ಎಂದು ಮಾಡುತ್ತಾರೆ. ಆದರೆ ಇನ್ನು ಕೆಲವರು ಆಪರೇಶನ್, ಸರ

15 Nov 2025 10:50 am
ಮಾದಕ ದ್ರವ್ಯದೊಂದಿಗೆ ಬಾಲಿವುಡ್ ನಂಟು ಬಿಚ್ಚಿಟ್ಟ ದುಬೈ ಶೇಖ್

ಮುಂಬೈ: ಬಾಲಿವುಡ್ ನ ಹಲವಾರು ನಟ, ನಟಿಯರು ಸೇರಿದಂತೆ ಅನೇಕರಿಗೆ ಮಾದಕ ದ್ರವ್ಯ ಸರಬರಾಜು ಮಾಡಿದ್ದಾನೆ ಎಂದು ಶಂಕಿಸಲಾಗಿದ್ದ ಮೊಹಮ್ಮದ್ ಸಲ್ಮಾನ್ ಸಫಿ ಶೇಖ್ ನನ್ನು ದುಬೈನಿಂದ ಗಡಿಪಾರು ಪಡಲಾಗಿದೆ. ಈತ ಮಾದಕ ದ್ರವ್ಯ ಲೋಕದ ದೊರೆ

15 Nov 2025 10:48 am
ಬಿದ್ದು ಎದ್ದ ಸೆನ್ಸೆಕ್ಸ್, ಬಿಹಾರ ರಿಸಲ್ಟ್‌ ಎಫೆಕ್ಟ್‌……!

ಮುಂಬಯಿ ಷೇರು ಮಾರುಕಟ್ಟೆಯಲ್ಲಿ ಶುಕ್ರವಾರ ಸೆನ್ಸೆಕ್ಸ್‌ ಮತ್ತು ನಿಫ್ಟಿ ಬಿದ್ದು ಎದ್ದು ಚೇತರಿಸಿತು. ಬೆಳಗ್ಗಿನ ವಹಿವಾಟಿನಲ್ಲಿ ಪ್ರಾಫಿಟ್‌ ಬುಕಿಂಗ್‌ ಪರಿಣಾಮ ಕುಸಿತಕ್ಕೀಡಾಗಿದ್ದ ಸೆನ್ಸೆಕ್ಸ್‌ ಮತ್ತು ನಿಫ್ಟಿ ಬಳಿಕ

15 Nov 2025 10:46 am
ಜಮ್ಮು ಕಾಶ್ಮೀರದ ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ : 7 ಜನ ಸಾವು

ಶ್ರೀನಗರ: ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ. ಸುಮಾರು 30 ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕ

15 Nov 2025 10:42 am
12 ಜನರ ಸಾವಿಗೆ ಕಾರಣವಾದ ಪುಲ್ವಾಮಾದ ಶಂಕಿತ ಆರೋಪಿ ಡಾ. ಉಮರ್ ನಬಿ ಮನೆ ಧ್ವಂಸ

ನವದೆಹಲಿ: ದೆಹಲಿಯ ಕೆಂಪು ಕೋಟೆ ಸಮೀಪದಲ್ಲಿ ಪ್ರಬಲ ಕಾರು ಸ್ಫೋಟದ ಶಂಕಿತ ಆರೋಪಿ ಡಾ. ಉಮರ್ ನಬಿ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಧ್ವಂಸಗೊಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್

14 Nov 2025 11:36 am
ಸರ್ವಪಕ್ಷ ಸಭೆಗೆ ಕಾಂಗ್ರೆಸ್‌ ಆಗ್ರಹ…..!

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡಲೇ ಸರ್ವಪಕ್ಷ ಸಭೆ ಕರೆದು, ಚರ್ಚೆ ನಡೆಸಬೇಕು. ಜೊತೆಗೆ ಡಿಸೆಂಬರ್‌ 1 ರಿಂದ ಪ್ರಾರ

14 Nov 2025 11:34 am
ಬಿಹಾರದಲ್ಲಿ ಗೆಲುವು, ಮುಂದಿನ ಟಾರ್ಗೆಟ್ ಪಶ್ಚಿಮ ಬಂಗಾಳ’: ಗಿರಿರಾಜ್ ಸಿಂಗ್

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಬಿಹಾರದಲ್ಲಿ ಗೆಲುವು ನಮ್ಮದೆ, ನಮ್ಮ ಮುಂದಿನ

14 Nov 2025 11:32 am
ಬಿಹಾರ ಮತ ಎಣಿಕೆ ಪ್ರಗತಿಯಲ್ಲಿ, ಆರಂಭಿಕ ಟ್ರೆಂಡ್ ನಲ್ಲಿ NDA ಮುನ್ನಡೆ

ಬಿಹಾರ್‌ : 2025 ರ ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಬೆಳಗ್ಗೆ 9 ಗಂಟೆಯವರೆಗಿನ ಮತ ಎಣಿಕೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) 130 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಮತ

14 Nov 2025 11:29 am
‘ನಮಗೆ ಆತುರವಿಲ್ಲ, ಪಕ್ಷ ಕಟ್ಟಲು ರಕ್ತ -ಬೆವರು ಸುರಿಸಿದ್ದೇವೆ: ಪ್ರಶಾಂತ್‌ ಕಿಶೋರ್‌

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸಂಪೂರ್ಣ ಬಹುಮತವನ್ನು ಗಳಿಸಲು ವಿಫಲವಾದರೆ, ಸಮ್ಮಿಶ್ರ ಸರ್ಕಾರವನ್ನು ಸೇರುವ ಯಾವುದೇ ಸಾಧ್ಯತೆಯಿಲ್ಲ ಎಂದು ಜನ್ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಹೇಳಿದ

14 Nov 2025 11:26 am
ಚಾನೆಲ್​ ವಿರುದ್ಧ ಗಂಭೀರ ಆರೋಪ ಮಾಡಿದ ಜಾಹ್ನವಿ…..!

ಬೆಂಗಳೂರು : ಬಿಗ್‌ ಬಾಸ್‌ ಮನೆಯಲ್ಲಿ ಜಾಹ್ನವಿ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಬಾನೆಲ್‌ ವಿರುದ್ಧವೇ ನಾಲಿಗೆ ಹರಿಬಿಟ್ಟಿದ್ದಾರೆ. ಸ್ಪಂದನಾ ಸೋಮಣ್ಣ ಸೇರಿದಂತೆ ಕೆಲವು ಸ್ಪರ್ಧಿಗಳನ್ನು ವಾಹ

14 Nov 2025 11:22 am
”ಟೈಗರ್‌ ಜಿಂದಾ ಹೇ”ಬಿಹಾರದ ರಸ್ತೆಗಳಲ್ಲಿ ರಾರಾಜಿಸುತ್ತಿವೆ ನಿತೀಶ್‌ ಕುಮಾರ್‌ ಪೋಸ್ಟರ್‌

ಪಟನಾ: ಬಿಹಾರದಲ್ಲಿ ಮತ ಎಣಿಕೆ ಆರಂಭವಾಗುತ್ತಿದ್ದಂತೆ ಜೆಡಿಯು ಹಾಗೂ ಆರ್‌ಜೆಡಿ ಮಧ್ಯೆ ಮಾತಿನ ಚಕಮಕಿ ಜೋರಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಗುರಿಯಾಗಿರಿಸಿಕೊಂಡು ರಾಷ್ಟ್ರೀಯ ಜನತಾ ದಳ ಪ್ರಚೋದನಕಾರಿ “ಅಲ್ವಿ

14 Nov 2025 11:19 am