ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು. ಸದಾಶಿವನಗರ ನಿವಾಸದಲ್ಲಿ ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ನಾ
ಕ್ಯಾನ್ಬೆರ: ಆಸ್ಟ್ರೇಲಿಯಾದ ಮೃಗಾಲಯದಲ್ಲಿ ಸಿಂಹದ ದಾಳಿಗೆ ಒಳಗಾದ ಮಹಿಳೆಯೊಬ್ಬಳು ತನ್ನ ಕೈಗಳನ್ನು ಕಳೆದುಕೊಂಡಿದ್ದಾಳೆ. ಮಾಹಿತಿ ಪ್ರಕಾರ , 50 ವರ್ಷದ ಶಾಲಾ ಶಿಕ್ಷಕಿ ಜೋನ್ನೆ ಕ್ಯಾಬ್ಬನ್ ಭಾನುವಾರ(ಜುಲೈ 6) ಡಾರ್ಲಿಂಗ್ ಡೌನ್ಸ
ಕೊಲ್ಕತ್ತಾ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ಓದುತ್ತಿರುವ ಮಹಿಳೆಯ ಮೇಲೆ ಬಿಸಿನೆಸ್ ಸ್ಕೂಲ್ನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧ
ಮೈಸೂರು: ಸಿದ್ದರಾಮಯ್ಯ ತಾವೇ ಮುಂದಿನ 5 ವರ್ಷಗಳ ಕಾಲ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಂತೆ, ಹೈಕಮಾಂಡ್ ಜೊತೆ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.ರಾಜ್ಯ ಕಾ
ಬೆಂಗಳೂರು: ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಕೆಪಿಸಿಸಿ ಕಚೇರಿ ಬಳಿ ಮಾಧ್ಯಮ
ಮುಂಬೈ: ಒಂದೆಡೆ ಕಂತೆ ಕಂತೆ ನೋಟುಗಳು ತುಂಬಿದ ಬ್ಯಾಗ್.. ಪಕ್ಕದಲ್ಲೇ ಕುಳಿತು ರಾಜಾರೋಶವಾಗಿ ಸಿಗರೇಟ್ ಸೇದುತ್ತಿರುವ ಶಿವಸೇನೆ ನಾಯಕನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಮಹಾರಾಷ್ಟ್ರದ ಏಕನಾಥ ಶಿಂ
ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯರು ಸ್ನಾನ ಮಾಡುವುದನ್ನು ಕದ್ದು ವಿಡಿಯೋ ಮಾಡುತ್ತಿದ್ದ ಮತ್ತೊಬ್ಬ ವಿಕೃತ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸರು ಹಾಜ ಮೊಯಿನುದ್ದಿನ್ ಎಂಬಾತನನ್ನು ಬಂಧಿಸಿದ್ದಾರ
ನವದೆಹಲಿ: ಟೆಸ್ಟ್ ತಂಡದ ನಾಯಕನಾಗಿರುವ ಶುಭ್ಮನ್ ಗಿಲ್ , ಸದ್ಯದಲ್ಲೇ ಭಾರತ ಏಕದಿನ ತಂಡದ ನಾಯಕತ್ವವನ್ನೂ ವಹಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈಗಾಗಲೇ ಟೆಸ್ಟ್ ಹಾಗೂ ಟಿ20 ಮಾದರಿಗಳ
ನವದೆಹಲಿ: ಕಳೆದ ತಿಂಗಳು ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ-171 ವಿಮಾನ ಪತನಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ವರದಿಯೊಂದು ಇಂದು ಹೊರಬಿದ್ದಿದೆ. ವರದಿಯಲ್ಲಿ ವಿಮಾನ ಪತನಕ್ಕೂ ಕೆಲವೇ ಕೆಲವು ನಿಮಿಷಗಳ ಮುನ
ಬೆಂಗಳೂರು: ಆರ್ಸಿಬಿ ತಂಡದ ಐಪಿಎಲ್ ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಘಟನೆಯ ತನಿಖೆಗೆ ರಚಿಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಆಯೋಗ ಎರಡು ಸ
ಲಾರ್ಡ್ಸ್: ದ್ವಿತೀಯ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ಲಾರ್ಡ್ಸ್ ಟೆಸ್ಟ್ನಲ್ಲಿ 5 ವಿಕೆಟ್ ಗೊಂಚಲು ಪಡೆದು ಮಿಂಚುವ ಜತೆಗೆ ದಿಗ್ಗಜ ಕಪಿಲ್ ದೇವ್
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಘನಘೋರ ಘಟನೆಯೊಂದು ವರದಿಯಾಗಿದೆ. ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗ
ಕೊರಟಗೆರೆ : ಪಟ್ಟಣದ ಹೆಸರಾಂತ ಸುಭಾಷ್ ಪದವಿ ಪೂರ್ವ ಕಾಲೇಜ್ ಪ್ರಾರಂಭದಿಂದಲು ಒಳ್ಳೆಯ ಹೆಸರನ್ನ ಪಡೆದುಕೊಂಡು ಬಂದಿದೆ. 2025-26 ನೇ ಸಾಲಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವರ್ಷದ ಮೊದಲ
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿಗೆ ಸದಸ್ಯರ ಒಪ್ಪಿಗೆಯಂತೆ ಸಿ.ಡಿ ಪ್ರಭಾಕರ್ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷೆ ಪುಷ್ಪ ರಾಜೀನಾಮೆಯಿಂದ ತೆರವಾ
ಮುಂಬೈ: ಯುರೋಪ್ ಮತ್ತು ಚೀನಾದಲ್ಲಿ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಯಾದ ಟೆಸ್ಲಾ ಮಾರಾಟ ಕಡಿಮೆಯಾಗುತ್ತಿರುವ ಸಮಯದಲ್ಲಿ ಭಾರತಕ್ಕೆ ಟೆಸ್ಲಾ ಪ್ರವೇಶ ಮಾಡುತ್ತಿದೆ. ಎಲಾನ್ ಮಸ್ಕ್ ನೇತೃತ್ವದ ಟೆಸ್ಲಾ ಕಾರು ಭಾರತಕ್ಕೆ ಬರುವ
ಬೆಂಗಳೂರು “ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ
ಮೈಸೂರು: ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ ಮೇಲೆ ಅಲ್ಲಿಗೆ ಎಲ್ಲವೂ ಮುಗಿದ ಕಥೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಚಾಮುಂಡೇಶ್ವರಿ ದರ್ಶನ ಪ
ವಿಜಯಪುರ: ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ-ಬೆಳಗಾವಿ ನಡುವೆ ನಮಗೆ ಎರಡು ಡಿಫೆನ್ಸ್ ಕಾರಿಡಾರ್ ಕೊಡಬೇಕು. ಇದನ್ನು ಮನದಟ್ಟು ಮಾಡಿಕೊಡಲೆಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀ
ಬೆಂಗಳೂರು: 2028ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ
ಚೆನೈ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಮೊದಲ ಬಾರಿಗೆ ಆಪರೇಷನ್ ಸಿಂದೂರದ ಕುರಿತು ಮಾತನಾಡಿದ್ದಾರೆ. ಆಪರೇಷನ್ ಸಿಂದೂರದ ಬಗ್ಗೆ ವಿದೇಶಿ ಮಾಧ್ಯಮಗಳು ವರದಿ ಮಾಡುವುದನ್ನು ಅವರು ಟೀಕಿಸಿದ್ದಾರೆ. ಸುಳ್ಳು ಸುದ್
ಅಹ್ಮದ್ನಗರ: ಮನೆ ಕಲಹದ ನಡುವೆ ಮಹಿಳೆಯೊಬ್ಬರು ತ್ರಿಶೂಲವನ್ನು ಬೀಸಿ ಎಸೆದಿದ್ದು, ಇದು 11 ತಿಂಗಳ ಮಗುವಿನ ತಲೆಗೆ ತಾಗಿ ಮಗು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುರುವಾರ ನಡೆದಿದೆ
ನವದೆಹಲಿ: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬುಧವಾರ ನಾಯಕರು, 75 ವರ್ಷ ವಯಸ್ಸಿನಲ್ಲಿ ಪಕ್ಷ ಬಿಡಬೇಕು ಎಂದು ಹೇಳಿದ್ದು, ಈ ಹೇಳಿಕೆ ಪ್ರಧಾನಿ ನರೇಂದ್ರ ಮೋದಿಗೆ ಅನ್ವಯವಾಗುವುದಿಲ್ಲವೇ ಎಂದು ಕಾಂಗ್ರೆಸ್ ಟೀಕಿಸಿದೆ. ಪ್ರಧ