SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ವೇದಿಕೆ ಮೇಲೆ ವೈದ್ಯೆಯ ಹಿಜಾಬ್‌ ಎಳೆಯಲು ಮುಂದಾದ ಸಿಎಂ ನಿತೀಶ್‌ ಕುಮಾರ್‌ ….

ಪಟನಾ: ಬಿಹಾರ ಮುಖ್ಯಮಂತ್ರಿ ನಿತೇಶ್ ಕುಮಾರ್ ಹೊಸ ವಿವಾದದಲ್ಲಿ ಸಿಲುಕಿದ್ದಾರೆ. ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವಾಗ ಮಹಿಳಾ ಆಯುಷ್ ವೈದ್ಯೆಯೊಬ್ಬರ್ ಹಿಜಾಬ್ಅನ್ನು ಎಳೆದಿದ್ದಾರೆ. ಸೋಮವಾರದಂದು ಪಟನಾದಲ್ಲಿ ನಡೆದ ಸರ್

16 Dec 2025 12:34 pm
ಮ್ಯೂಸಿಕ್ ಮೈಲಾರಿ ಸೇರಿ ಏಳು ಜನರ ವಿರುದ್ಧ ಪೋಕ್ಸೋ ಪ್ರಕರಣ  ದಾಖಲು

ಬಾಗಲಕೋಟೆ ಬೆಳಗಾವಿ ಮೂಲದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರಿ ಏಳು ಜನರ ವಿರುದ್ಧ ಪೋಕ್ಸೋ ಪ್

16 Dec 2025 12:04 pm
ವಿಜಯಲಕ್ಷ್ಮಿ ದರ್ಶನ್ ಮಾತಿಗೆ ಫ್ಯಾನ್ಸ್‌ ಭಾವುಕ‌ : ಕಾರಣ ಗೊತ್ತಾ….?

ಬೆಂಗಳೂರು : ದರ್ಶನ್‌ ತೂಗುದೀಪ ಪತ್ನಿ ವಿಜಯಲಕ್ಷ್ಮೀ ಅವರು ‘ದಿ ಡೆವಿಲ್’‌ ಸಿನಿಮಾ ರಿಲೀಸ್‌ ಆಗಿದೆ. ದರ್ಶನ್‌ ಜೈಲಿನಲ್ಲಿದ್ದು, ಅವರ ಅನುಪಸ್ಥಿತಿಯಲ್ಲಿ ಸಿನಿಮಾ ಪ್ರದರ್ಶನ ಆಗುತ್ತಿದೆ. ದರ್ಶನ್ ಅಭಿಮಾನಿಗಳ ‘ಡಿ ಕಂಪನಿ’ ಯ

16 Dec 2025 11:44 am
ಚಿಂತಾಮಣಿಯಲ್ಲಿ ಕಳಪೆ ಹೆಲ್ಮೆಟ್ ಮಾರಾಟ : ಮರೀಚಿಕೆಯಾದ ಸವಾರರ ಸುರಕ್ಷತೆ…..!

ಚಿಂತಾಮಣಿ: ನಗರದ ರಸ್ತೆಬದಿ,ವೃತ್ತಗಳಲ್ಲಿ ಕಳಪೆ ಗುಣಮಟ್ಟದ ಹೆಲೈಟ್‌ ಗಳು ಭರ್ಜರಿಯಾಗಿ ಮಾರಾಟ ಮಾಡಲಾಗುತ್ತಿದ್ದು ಹೆಲ್ಮೆಟ್ ದಂಡಕ್ಕೆ ಹೆದರಿ ಬೈಕ್ ಸವಾರರು ಮುಗಿಬಿದ್ದು ಖರೀದಿಸ ತೊಡಗಿದ್ದಾರೆ. ಜಿಲ್ಲೆಯಾದ್ಯಂತ ಶುಕ್ರವ

16 Dec 2025 11:15 am
ಮಹಿಳೆಯರ ಬಗ್ಗೆ ನಾಲಗೆ ಹರಿಬಿಟ್ಟ ಸಿಪಿಎಂ ನಾಯಕನ

ತಿರುವನಂತಪುರ ಕಳೆದ ವಾರ ನಡೆದ ಕೇರಳದ ಮಲಪ್ಪುರಂ ಪುರಸಭೆ ಚುನಾವಣೆಯಲ್ಲಿ 47 ಮತಗಳ ಅಂತರದಿಂದ ಸಿಪಿಎಂ ಜಯಗಳಿಸಿದೆ. ಇದರ ಸಂಭ್ರಮಾಚರಣೆಗಾಗಿ ಮಲಪ್ಪುರಂ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಆಡಳಿತಾರೂಢ ಸಿ

16 Dec 2025 11:01 am
ತುಮಕೂರು : ಜಿಲ್ಲಾಧಿಕಾರಿಗಳ ಕಚೇರಿಯನ್ನು ಸ್ಫೋಟಿಸುವಾಗಿ ಮಂಗಳವಾರ ಬೆದರಿಕೆ ಸಂದೇಶ

ತುಮಕೂರು :- ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ‌ ಜಿ ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯನ್ನು ಸ್ಫೋಟಿಸುವಾಗಿ ಮಂಗಳವಾರ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಕೆಲಸದ ವೇಳೆ ಬೆಳಿಗ್

16 Dec 2025 10:55 am
ಇತಿಹಾಸ ಪುಟ ಸೇರಿದ ಟೈಗರ್ ನಾಗ್ ಅವರ ಅಂಬೇಡ್ಕರ್ ಗೀತೆ

ಕೊರಟಗೆರೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಹೆಚ್ಚು ಮಹತ್ವ ಪಡೆಯುತ್ತಿರುವ ಈ ಹೊತ್ತಿನಲ್ಲಿ ಪತ್ರಕರ್ತ ಸಾಮಾಜಿಕ ಹೋರಾಟಗಾರ, ಹಾಗೂ ನಟ ನಿರ್ದೇಶಕ ಟೈಗರ್ ನಾಗ್ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರ ಪರಿನಿಬ್ಬಣದ 69ನೇ ವ

16 Dec 2025 9:52 am
ಪ್ರಪಾತಕ್ಕೆ ಬಿದ್ದ ಕಾರು : ಗ್ರಾಮ ಲೆಕ್ಕಾಧಿಕಾರಿ ಸಾವು

ಮುಂಡಗೋಡ: ತಡಸ ತಾಯವ್ವ ದೇಗುಲ ಬಳಿಯ ತಿರುವಿನಲ್ಲಿ ಶನಿವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಹುಬ್ಬಳ್ಳಿ ಯಿಂದ ಮರಳಿ ಬರುವಾಗ ದುರ್ಘಟನೆ ನಡೆದಿದ್ದು, ತಿರುವಿನಲ್ಲಿ ಕಾರು 20 ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ. ಅಪಘಾತದ ತೀವ್ರ

15 Dec 2025 2:49 pm
ಪೋಕ್ಸೊ ಪ್ರಕರಣ: ಮುರುಘಾ ಶ್ರೀ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಖುಲಾಸೆಗೊಳಿಸಿದ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.ನವೆ

15 Dec 2025 1:19 pm
ಬೆಳಗಾವಿ ಅಧಿವೇಶನ: ವಿಧಾನಸಭೆಯಲ್ಲಿ ಶಾಮನೂರು ಶಿವಶಂಕರಪ್ಪಗೆ ಸಂತಾಪ

ಬೆಳಗಾವಿ: ಭಾನುವಾರ ನಿಧನರಾದ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸೋಮವಾರ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ವಿಧಾನಸಭೆ ಕ

15 Dec 2025 1:05 pm
ದಟ್ಟವಾದ ಮಂಜು- ಹೊಗೆಯಿಂದ ಹಾರದ ವಿಮಾನ: ಶಾಮನೂರು ಅಂತಿಮ ದರ್ಶನಕ್ಕೆ ಹೊರಟಿದ್ದ ರಾಜ್ಯದ 21 ಶಾಸಕರು ಲಾಕ್!

ದೆಹಲಿ: ದೇಶದಾದ್ಯಂತ ಹವಾಮಾನದಲ್ಲಿ ಭಾರೀ ಬದಲಾವಣೆ ಆಗಿದೆ. ಡಿಸೆಂಬರ್ ಚಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಮುಂಜಾನೆ ಹಿಮಪಾತವಾಗುತ್ತಿರುವ ಹಿನ್ನೆಲೆ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗುತ್ತಿದೆ. ದೆಹಲಿಗೆ ತೆರಳಿದ್

15 Dec 2025 12:59 pm
ಪೊಲೀಸರಂತೆ ಪೋಸ್ ನೀಡಿ ಮನೆ ಲೂಟಿ ಮಾಡುತ್ತಿದ್ದ ‘ಖತರ್ ನಾಕ್ ಗ್ಯಾಂಗ್’ಬಂಧನ!

ಬೆಂಗಳೂರು: ಪೊಲೀಸರಂತೆ ಪೋಸ್ ನೀಡಿ ಮನೆ ಲೂಟಿ ಮಾಡುತ್ತಿದ್ದ ನಾಲ್ವರ ‘ಖತರ್ ನಾಕ್ ಗ್ಯಾಂಗ್’ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಬಾರಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ಪರೀಕ್ಷೆಯಲ್ಲಿ ಫೇಲ್ ಆಗಿದ್ದ 27ರ ಹರೆಯ

15 Dec 2025 12:55 pm
ಇಂದು ದೆಹಲಿಯಲ್ಲಿ ಮೆಸ್ಸಿ ಮೇನಿಯಾ; ಹ್ಯಾಂಡ್‌ಶೇಕ್‌ಗೆ 1 ಕೋಟಿ ರೂ., ಭಾರಿ ಭದ್ರತೆ

ನವದೆಹಲಿ: ಮೂರು ದಿನಗಳ ಕಾಲ ಭಾರತ ಪ್ರವಾಸ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ 10:45ಕ್ಕೆ ದೆಹಲಿಗೆ ಆಗಮಿಸಲಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಭದ್ರತೆ, ಉನ್ನತ ಮಟ್ಟದ ಸಭೆಗಳಿಗೆ ಸಿದ್ಧವಾಗಿದೆ. ಮ

15 Dec 2025 12:49 pm
ವರಿಷ್ಠರಿಂದ ಭೋಜನಕೂಟ: ಡಿಕೆಶಿ ಭಾಗಿ, ಹಲವರ ಹುಬ್ಬೇರಿಸಿದ ಸಿದ್ದು ಅನುಪಸ್ಥಿತಿ..!

ಬೆಂಗಳೂರು: ಅಧಿಕಾರ ಹಂಚಿಕೆಯ ಕುರಿತು ಗಂಭೀರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೈಕಮಾಂಡ್ ನಾಯಕರು ಆಯೋಜಿಸಿದ್ದ ಭೋಜನಕೂಟದಲ್ಲಿ ಭಾಗಿಯಾಗಿದ್ದು, ಹಲವರ ಹುಬ್ಬೇರುವಂತೆ ಮಾಡಿ

15 Dec 2025 12:40 pm
ಚಳಿಯ ಅಬ್ಬರಕ್ಕೆ ʼಥಂಡಾʼ ಹೊಡೆದ ಕೊಪ್ಪಳದ ಜನ !

ಕೊಪ್ಪಳ: ಬೇಸಿಗೆಯಲ್ಲಿ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಕೊಪ್ಪಳದಲ್ಲಿ ಚಳಿಯ ಅಬ್ಬರ ಜೋರಾಗಿದೆ. ಜಿಲ್ಲೆಯಲ್ಲಿ ಕಳೆದ ಡಿ.11ರ ಬೆಳಗ್ಗೆಯಿಂದ ಡಿ. 12ರ ವರೆಗೆ 7.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಕರ್

15 Dec 2025 11:46 am
ಮಾರ್ಗ ಬದಲಾವಣೆ : ಗುಬ್ಬಿ ಪಟ್ಟಣಕ್ಕೆ ಬಾರದ ಕೆ ಎಸ್ ಆರ್ ಟಿ ಸಿ ಬಸ್ಸುಗಳು

ಗುಬ್ಬಿ: ಗುಬ್ಬಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನು ಮುದಿಗೆರೆ ಗೇಟ್ ನಿಂದ ಎನ್ ಮತ್ತಿಘಟ್ಟದ ವರೆಗೆ ವೈಟ್ ಟ್ಯಾಪಿಂಗ್ ಅಂದರೆ ಸಿಮೆಂಟ್ ಕಾಂಕ್ರೀಟ್ ರಸ್ತೆಯ ನಿರ್ಮಾಣ ಮಾಡುತ್ತಿದ್ದುದು ಸರ

15 Dec 2025 11:26 am
ಕಾಂಗ್ರೆಸ್ ಪಕ್ಷ ಹಿರಿಯ ಮುಖಂಡರನ್ನ ಕಳೆದುಕೊಂಡಿದ್ದೇವೆ, ಅವರ ಆತ್ಮಕ್ಕೆ ಸಂತಾಪ ಕೋರುವೆ ಎಂದ ಶಾಸಕ ಗವಿಯಪ್ಪ 

ಹೊಸಪೇಟೆ : ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕ್ರಪ್ಪ ನಿಧನ ಆಗಿದ್ದಕ್ಕೆ ಹೊಸಪೇಟೆಯ ಕಾಂಗ್ರೆಸ್ ಶಾಸಕ ಗವಿಯಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶಿವಶಂಕ್ರಪ್ಪ ಕಾಂಗ್ರೆಸ್ ಪಕ್ಷದ ದೊಡ್ಡ ಲೀಡರ್ ಆಗಿದ್ರು. ಪಕ್ಷಕ್ಕೆ ದ

14 Dec 2025 7:57 pm
ದಾವಣಗೆರೆ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಶ್ಯಾಮನೂರು ಶಿವಶಂಕರಪ್ಪ ಲಿಂಗೈಕ್ಯ

ಬೆಂಗಳೂರು: ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (94) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ನಿಧನರಾದರು. ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿಂದ ಶಾಮನೂರು ಅವರು ಚಿ

14 Dec 2025 7:54 pm