ನವದೆಹಲಿ: ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 17 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ.ಪಾಕಿಸ್ತಾನದ ಕರಾಚಿಯಿಂದ ಸಮು
ನವದೆಹಲಿ : ಸಾಂವಿಧಾನಿಕ ಕರ್ತವ್ಯಗಳನ್ನು ಎತ್ತಿಹಿಡಿಯುವಂತೆ ಕರೆ ನೀಡಿರುವ ಪ್ರಧಾನ ಮಂತ್ರಿಗಳು ಅವು ಬಲವಾದ ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವದ ಮೂಲಾಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ದೇಶದ ಜನತೆಗ
ಬೆಂಗಳೂರು: ಹಬ್ಬ ಹಾಗೂ ವಾರಾಂತ್ಯ ರಜೆ ವೇಳೆ ಜನರು ಊರು ಹಾಗೂ ಪ್ರವಾಸಕ್ಕೆ ತೆರಳಿದ ಜನರು ಸೋಮವಾರ ಬೆಂಗಳೂರಿಗೆ ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇರುತ್ತದೆ.ಈ
ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ಭಿನ್ನಮತ ತಾರಕಕ್ಕೇರುವಭೀತಿಯಲ್ಲಿದ್ದು, ಅಧಿಕಾರ ಹಂಚಿಕೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಕಾಂಗ್ರೆಸ್ ವರಿಷ್ಠರು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್
ಉಡುಪಿ: ನವೆಂಬರ್ 28 ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೃಷ್ಣನಗರಿ ಉಡುಪಿಗೆ ಭೇಟಿ ನೀಡುತ್ತಿದ್ದು, ಭೇಟಿ ವೇಳೆ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ವರೆಗೆ ರೋಡ್ ಶೋ ನಡೆಸಲಿದ್ದಾರೆಂದು ತಿಳಿದುಬಂದಿದೆ. ಈ ಕುರಿತು ಉಡುಪಿ ಬಿಜ
ನವದೆಹಲಿ: ಮಹಾರಾಷ್ಟ್ರದ ಮಹಾಯುತಿ ಸರ್ಕಾರದಲ್ಲಿ ಮತ್ತೆ ಬಿರುಕು ಉಂಟಾಗಿದ್ದು, ಶಿಂಧೆ ಬಣದ ಶಿವಸೇನೆ ಕಾರ್ಯಕರ್ತರು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಸಚಿವೆಯೊಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರ
ಚೆನ್ನೈ ಮಾಜಿ ಸಚಿವ ಮತ್ತು ಉಚ್ಚಾಟಿತ ಎಐಎಡಿಎಂಕೆ ಹಿರಿಯ ನಾಯಕ ಕೆಎ ಸೆಂಗೋಟ್ಟಯ್ಯನ್ ಅವರು ಗುರುವಾರ ನಟ, ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ಸೇರುವ ಸಾಧ್ಯತೆ ಇದೆ.ಗೋಬಿಚೆಟ್ಟಿಪಾಳಯಂ ಶಾಸಕರಾಗಿರುವ ಸ
ನವದೆಹಲಿ: ಛತ್ತೀಸ್ಗಢದ ಸೂರಜ್ಪುರದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಐದು ವರ್ಷದ ವಿದ್ಯಾರ್ಥಿಯನ್ನು ಶಿಸ್ತಿನಲ್ಲಿರಿಸುವುದಕ್ಕಾಗಿ ಮರಕ್ಕೆ ನೇತುಹಾಕಿರುವ ಘಟನೆ ವರದಿಯಾಗಿದೆ.ಟಿ-ಶರ್ಟ್ ನ್ನು ಹಗ್ಗದಿಂದ ಕಟ್ಟಿ
ತಿರುವನಂತಪುರಂ: ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಶೀಘ್ರದಲ್ಲೇ “ಕೇರಳ ಸದ್ಯ”ವನ್ನು ಸವಿಯಬಹುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಮಂಗಳವಾರ ತಿಳಿಸಿದೆ.ಬೆಟ್ಟದ ದೇವ
ಬೆಂಗಳೂರು ಬಿಎಂಟಿಸಿಯಲ್ಲಿ ಪ್ರತಿವರ್ಷ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪುತ್ತಿರುವ ಡ್ರೈವರ್ ಮತ್ತು ಕಂಡಕ್ಟರ್ಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದಕ್ಕೆ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಸಾರಿಗೆ ನೌಕರರ ಮುಖಂಡರು ಆರೋ
ನವದೆಹಲಿ ವಿಶ್ವದ ನಾಲ್ಕನೇ ಅತಿದೊಡ್ಡ ರೈಲು ಜಾಲವಾದ ಭಾರತೀಯ ರೈಲ್ವೆ ಕೆಲವು ನಿಯಮಗಳನ್ನು ಜಾರಿಗೆ ತಂದಿದೆ. ಸುರಕ್ಷಿತ ಮತ್ತು ಸುಗಮ ಕಾರ್ಯಾಚರಣೆಗಾಗಿ ರೈಲ್ವೆ ಪ್ರಯಾಣಿಕರಿಗಾಗಿ ವಿವರವಾದ ನಿಯಮಗಳನ್ನು ಜಾರಿಗೊಳಿಸಿದೆ,ಅವ
ಮುಂಬೈ : ಬಾಲಿವುಡ್ನಲ್ಲಿ ಕೌಟುಂಬಿಕ ಹಿಂಸಾಚಾರವನ್ನು ಉಲ್ಲೇಖಿಸಿ ಗಂಡನಿಂದ ಬೇರ್ಪಟ್ಟ ಅನೇಕ ನಟಿಯರು ಇದ್ದಾರೆ. ಅವರು ತಮ್ಮ ಗಂಡಂದಿರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಈಗ, ಮತ್ತೊಬ್ಬ ಬಾಲಿವುಡ್ ನಟಿಯ ಹೆಸರು ಮುನ್ನೆಲ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಫ್ಬಿಐ ನಿರ್ದೇಶಕ ಕಾಶ್ ಪಟೇಲ್ ಅವರನ್ನು ಪದಚ್ಯುತಗೊಳಿಸುವ ಬಗ್ಗೆ ಚಿಂತಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಶ್ವೇತಭವನ ನಿರಾಕರಿಸಿದೆ. ಪಟೇಲ್ ಅವರ ವೃತ್ತ
ಗುಹವಾಟಿ ದಕ್ಷಿಣ ಆಫ್ರಿಕಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಬ್ಯಾಟರ್ಗಳ ಕಳಪೆ ಪ್ರದರ್ಶನದ ಪರಿಣಾಮವಾಗಿ ಅತಿಥೇಯ ತಂಡ ತವರಿನಲ್ಲಿ ಮತ್ತೊಂದು ಸರಣಿ ಸೋಲಿನ ಭೀತಿಯಲ್ಲಿದೆ. ಇದರ ಬೆನ್ನಲ್ಲೇ ಕೋಚ್ ಗೌತಮ
ಬೆಂಗಳೂರು ಕರ್ನಾಟಕದ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಬಣಗಳು ಅಧಿಕಾರ ಹಂಚಿಕೆ ಬಗ್ಗೆ ಮುಸುಕಿನ ಗುದ್ದಾಟ ನಡೆಸುತ
ನವದೆಹಲಿ: ಕೆಂಪು ಕೋಟೆ ಬಳಿ ಬಾಂಬ್ ಬ್ಲಾಸ್ಟ್ ನಡೆಸಿದ್ದ ವೈದ್ಯ ಉಮರ್ ಉನ್ ನಬಿ, ಭಯೋತ್ಪಾದನೆ ಮತ್ತು ಸಾವಿನ ಸಾಧನಗಳನ್ನು ನಿರ್ಮಿಸಲು ರಹಸ್ಯ ‘ಮೊಬೈಲ್ ವರ್ಕ್ಸ್ಟೇಷನ್’ ಹೊಂದಿದ್ದ ಎಂದು ವೈಟ್ ಕಾಲರ್ ಭಯೋತ್ಪಾದನಾ ಮಾಡ್ಯ
ಬೆಂಗಳೂರು: ಭಾರತ ತಂಡದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ಗೆ ಅಧ್ಯಕ್ಷರಾಗುವ ಸಾಧ್ಯತೆ ದಟ್ಟವಾಗಿದೆ. ಏಕೆಂದರೆ ಕೆಎಸ್ಸಿಎ ಅಧ್ಯಕ್ಷ ಸ್ಥಾನಕ್ಕೆ ಟೀಮ್ ಗೇಮ್ ಚೇ
ನವದೆಹಲಿ: ನಿವೃತ್ತಿ ನಿಧಿ ಸಂಸ್ಥೆ ಇಪಿಎಫ್ಒ ನೌಕರರಿಗೆ ಸಿಹಿಸುದ್ದಿ ನೀಡಿದ್ದು, 2025-26ರ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಲು ಮುಂದಾಗಿದ್ದು, ಇಪಿಎಫ್ಒ ಪ್ರಸಕ್ತ ಹಣಕಾಸು ವರ್ಷದ
ಗುಳೇದಗುಡ್ಡ: ಕನ್ನಡ ನಾಡಿನ ಹೆಮ್ಮೆಯ ಸಾಧಕರಿಗೆ ನಿಮ್ಮ ವಿಶೇಷ ಸಾಧನಗೆ ಚಿತ್ರ ಸಂತೆ ರಾಜ್ಯೋತ್ಸವ ಅಂಗವಾಗಿ ಸೋಮವಾರ ಬೆಂಗಳೂರ ರಾಜ್ ಮಹಲ್ ವಿಲಾಸ್ನಲ್ಲಿ ಗೀರಿಶ್.ವಿ.ಗೌಡ ಪ್ರದಾನ ಸಂಪಾದಕರು, ವ್ಯವಸ್ಥಾಪಕ ನಿರ್ದೇಶಕರ ವತಿಯ
ಗುವಾಹಟಿ: ದಕ್ಷಿಣ ಆಫ್ರಿಕಾ ಎದುರು ಎರಡನೇ ಟೆಸ್ಟ್ ಪಂದ್ಯದಲ್ಲಿಯೂ ಭಾರತ ತಂಡ ಹೀನಾಯ ಸೋಲಿನ ಭೀತಿಗೆ ಒಳಗಾಗಿದೆ. ಈಗಾಗಲೇ ಮೊದಲನೇ ಟೆಸ್ಟ್ ಪಂದ್ಯವನ್ನು ಸೋತಿರುವ ಟೀಮ್ ಇಂಡಿಯಾ , ಇದೀಗ ಇಲ್ಲಿನ ಬರ್ಸಪರ ಕ್ರಿಕೆಟ್ ಕ್ರೀಡ
ನವದೆಹಲಿ: ಮಲಕ್ಕಾ ಜಲಸಂಧಿ ಮತ್ತು ಬಂಗಾಳಕೊಲ್ಲಿ ಕರಾವಳಿ ಪ್ರದೇಶಗಳಲ್ಲಿ ಪ್ರಬಲ ಚಂಡಮಾರುತ ಬೀಸುವ ಭೀತಿ ಇದ್ದು, ಹವಾಮಾನ ವೈಪರಿತ್ಯ ತೀವ್ರಗೊಳ್ಳುತ್ತಿರುವುದರಿಂದ ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಭಾರತ ಮತ್ತು ಕರಾವಳಿ ರಾಜ
ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಆಯೋಜಿಸಿರುವ “ಕರ್ನಾಟಕ ಡೆಸ್ಟಿನೇಶನ್ ಪ್ರಮೋಶನ್ ರೋಡ್ ಶೋ” ಇಂದು ಪ್ರಾರಂಭಗೊಂಡಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಾಗೂ ಅಂತಾರಾಜ್ಯ ಪ್ರವಾಸೋದ್ಯಮ ಸಹಯೋಗವನ್ನ
ಬೆಂಗಳೂರು: ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ(ಲೀಪ್ )ಅಡಿಯಲ್ಲಿ ಕಲಬುರಗಿಯಲ್ಲಿ ಉದ್ಯಮಶೀಲತಾ ಕೇಂದ್ರವನ್ನು ಪ್ರಾರಂಭಿಸುವುದಾಗಿ ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ
ನವದೆಹಲಿ: ಅಧಿಕಾರಶಾಹಿಗೆ ತೀಕ್ಷ್ಣವಾದ ಸಂದೇಶವೊಂದರಲ್ಲಿ, ಪ್ರಧಾನ ಮಂತ್ರಿ ಕಚೇರಿ ಎಲ್ಲಾ ಸಚಿವಾಲಯಗಳು ಪರಸ್ಪರ ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವುದನ್ನು, ಪರಸ್ಪರ ದೂಷಣೆ ಮಾಡುವುದನ್ನು ಬಿಟ್ಟು ಭಾರತೀಯ ನೀತಿಗಳು ಮತ್ತ
ನವದೆಹಲಿ: ಭಾರತೀಯ ಚುನಾವಣಾ ಆಯೋಗದ ವಿರುದ್ಧ “ಮತ ಕಳ್ಳತನ” ಆರೋಪ ಮಾಡುತ್ತಿರುವ ಕಾಂಗ್ರೆಸ್ ಡಿಸೆಂಬರ್ 14 ರಂದು ರ್ಯಾಲಿ ಆಯೋಜಿಸುತ್ತಿದ್ದು, ಅದರಲ್ಲಿ ಇಂಡಿಯಾ ಬ್ಲಾಕ್ ಘಟಕಗಳು ಭಾಗವಹಿಸುವುದಿಲ್ಲ.ಇದು ಸಂಪೂರ್ಣವಾಗಿ ಕಾಂಗ್
ಢಾಕಾ: 2025 ರ ಮಹಿಳಾ ಕಬ್ಬಡ್ಡಿ ಫೈನಲ್ ಪಂದ್ಯದಲ್ಲಿ ಭಾರತ ಚೈನೀಸ್ ತೈಪೆ ವಿರುದ್ಧ ಗೆಲುವು ಸಾಧಿಸಿದ್ದು, ಈ ಮೂಲಕ ಸತತ 2ನೇ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ11 ತಂಡಗಳು ಪಾಲ್ಗೊಂಡಿದ್ದ ಟೂರ್ನಿಯಲ್ಲಿ ಅಜೇಯ ಓಟ ಮುಂದ
ಭೂಪಾಲ್: ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಆಕೆಯೊಂದಿಗೆ ಆತ ಸಂಬಂಧ ಹೊಂದುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂದು ಮಧ್ಯಪ್ರದೇಶದ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾಹೇಳಿಕೆ ನೀಡಿ
ಅಯೋಧ್ಯೆ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ಇಂದು ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ರಾಮ ಮಂದಿರ
ಬೆಂಗಳೂರು: ಮಾಜಿ ಆರ್ಸಿಬಿ ಆಟಗಾರ ಶ್ರೀವತ್ಸ್ ಗೋಸ್ವಾಮಿ ಅವರು ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ಗೆ ಮಾತ್ರ ವಿದಾಯ ಹೇಳಿ ಟೆಸ್ಟ್ ಕ್ರಿಕೆಟ್ನಲ್ಲಿ ಮುಂದುವರೆಯಬಹುದಿತ್ತು ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿಯವರ ನ
ಬೆಂಗಳೂರು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವೆಂಕಟೇಶ್ ಪ್ರಸಾದ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್ಸಿಎ)ಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಬ್ರಿಜ
ಮುಂಬಯಿ ತಂದೆಗೆ ಅನಾರೋಗ್ಯ ಹಿನ್ನೆಲೆ ಭಾನುವಾರ ನಡೆಯಬೇಕಿದ್ದ ಭಾರತ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂಧನಾ ಅವರ ಮದುವೆ ಮುಂದೂಡಿಕೆ ಬೆನ್ನಲ್ಲೇ ಅವರ ಭಾವಿ ಪತಿ ಪಾಲಶ್ ಮುಚ್ಚಲ್ ಅವರಿಗೂ ಅನಾರೋಗ್ಯ ಕಾಣಿಸಿಕೊಂಡಿದೆ. ಇದರ
ನವದೆಹಲಿ ಎರಡನೇ ವಿಶ್ವ ಯುದ್ಧದ ಸಂದರ್ಭದಲ್ಲಿ ಅಂಡರ್ ಕವರ್ ಬ್ರಿಟಿಷ್ ಏಜೆಂಟ್ ಆಗಿ ಫ್ರೆಂಚ್ ನಿರೋಧಕದಲ್ಲಿ ಸಲ್ಲಿಸಿದ ಸೇವೆಗಾಗಿ ಪ್ರಾನ್ಸ್ ಪೋಸ್ಟೇಜ್ ಸ್ಟ್ಯಾಂಪ್ ಬಿಡುಗಡೆ ಮಾಡುವ ಮೂಲಕ ಗೌರವ ಸೂಚಿಸಿದೆ. ಮೈಸೂರು ಹುಲಿ ಟ
ನವದೆಹಲಿ ಆಫ್ರಿಕಾದ ಇಥಿಯೋಪಿಯಾದಲ್ಲಿ ಜ್ವಾಲಾಮುಖಿಯೊಂದು ಸ್ಫೋಟಗೊಂಡಿದ್ದು, ಇದರ ಬೂದಿ ಮಿಶ್ರಿತ ಹೊಗೆಯು ಉತ್ತರ ಭಾರತದತ್ತ ಬರುತ್ತಿದೆ. ಪರಿಣಾಮ ವಿಮಾನಗಳ ಹಾರಾಟಕ್ಕೆ ಅಡ್ಡಿಯುಂಟಾಗಿದೆ. ಹೀಗಾಗಿ ಹಲವು ವಿಮಾನ ಸೇವೆಗಳನ್
ಗುವಾಹಟಿ: ಎರಡನೇ ಟೆಸ್ಟ್ ಗೆಲ್ಲುವ ಭಾರತ ತಂಡ ಕನಸು ದೂರವಾಗುತ್ತಿದೆ. ಅದೇ ರಾಗ, ಅದೇ ತಾಳ ಎಂಬಂತೆ ಟೀಮ್ ಇಂಡಿಯಾದ ಬ್ಯಾಟಿಂಗ್ ವೈಫಲ್ಯ ಗುವಾಹಟಿ ಟೆಸ್ಟ್ನಲ್ಲಿಯೂ ಮುಂದುವರಿದಿದೆ. ಮಾರ್ಕೊ ಯೆನ್ಸನ್ ಮಾರಕ ಬೌಲಿಂಗ್ ದಾ
ಅಮರಾವತಿ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ವೈದ್ಯೆಯೊಬ್ಬರು ತಮಗೆ ವೀಸಾ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೈದರಾಬಾದ್ ನಲ್ಲಿ ಮಹಿಳೆ ವಾಸವಾಗಿದ್ದ ಫ್ಲಾಟ್ನಲ್ಲೇ ಈ ಘಟನೆ ನಡೆದಿದೆ ಎಂದು ಅಲ್ಲಿನ ಸ
ಮುಂಬೈ: ಬಾಲಿವುಡ್ನ ದಂತಕತೆ ನಟ ಧರ್ಮೇಂದ್ರ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸಲ್ಲಿಸಿದರು. ಅವರನ್ನು ಅದ್ಭುತ ನಟ ಎಂದು ಕರೆದ ಮೋದಿ, ಧರ್ಮೇಂದ್ರ ಅವರ ನಿಧನವು ಭಾರತೀಯ ಚಿತ್ರರಂಗದ ಒಂದು ಯುಗದ ಅಂತ್ಯ ಎಂದ
ಜೋಹಾನ್ಸ್ಬರ್ಗ್: ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ , ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ತಂತ
ಬೆಂಗಳೂರು ಅಕ್ರಮವಾಗಿಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, Central Board of Direct Taxation ಮಾಹಿತಿ ಆಧಾರದ ಮೇಲೆ ರಾಜಧಾನಿ ಬೆಂಗಳೂರೊಂದರಲ್ಲೇ ಲಕ್ಷಾಂತರ ಕಾರ್ಡ್ಗಳು ರದ್ದಾಗುವ ಸಾಧ್ಯತೆ ಇದೆ. ಆ
ಪೇಶಾವರ: ಪೇಶಾವರದಲ್ಲಿರುವ ಪಾಕ್ ಅರೆಸೇನಾ ಪಡೆ ಪ್ರಧಾನ ಕಚೇರಿಯ ಮೇಲೆ ಬಂದೂಕುಧಾರಿಗಳು ಸೋಮವಾರ ದಾಳಿ ನಡೆಸಿದ ನಂತರ ಕನಿಷ್ಠ ಮೂವರು ಜನರು ಸಾವನ್ನಪ್ಪಿದ್ದಾರೆ.ಕಾನ್ಸ್ಟಾಬ್ಯುಲರಿ ಪ್ಯಾರಾಮಿಲಿಟರಿ ಪಡೆಯ ಪ್ರಧಾನ ಕಚೇರಿ ಮ
ಬ್ರೆಜಿಲ್ : ಬ್ರೆಜಿಲ್ ಅಧ್ಯಕ್ಷತೆಯಲ್ಲಿ ನಡೆದ COP30 ಶೃಂಗ ಮುಕ್ತಾಯಗೊಂಡಿದ್ದು, ಭಾರತ ಶೃಂಗಸಭೆಯಲ್ಲಿ ಅಂಗೀಕರಿಸಲಾದ ಹಲವಾರು ನಿರ್ಧಾರಗಳನ್ನೂ ಸ್ವಾಗತಿಸಿದೆ. ಆದರೆ ಹವಾಮಾನ ಬದಲಾವಣೆ ತಡೆಗಟ್ಟುವ ನೀತಿಯನ್ನು ರೂಪಿಸುವಲ್ಲ
ಪುರಿ: ವಿಸ್ಮಯಗಳ ಆಗರವಾಗಿರುವ ಒಡಿಶಾದ ಪುರಿ ಜಗನ್ನಾಥ ದೇಗುಲದಲ್ಲಿ ಮತ್ತೊಂದು ಪವಾಡ ನಡೆದಿದೆ ಎಂದು ಹೇಳಲಾಗಿದ್ದು, ಕೋಮದಲ್ಲಿದ್ದ ಪುಟ್ಟ ಬಾಲಕ ದೇಗುಲದ ಆವರಣದಲ್ಲಿ ಕಣ್ಣು ಬಿಟ್ಟಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದು, ನ್ಯಾಯ ವ್ಯವಸ್ಥೆಗೆ ನಿರ್ಣಾಯಕ ಹಂತದಲ್ಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳ
ಬೆಂಗಳೂರು: ಖಾಸಗಿ ವಿಮಾನಯಾನ ಸಂಸ್ಥೆಯ ಪೈಲಟ್ ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ಗಂಭೀರ ಆರೋಪ ಹೊರಿಸಲಾಗಿದೆ.ಬೆಂಗಳೂರಿನ ಹೋಟೆಲೊಂದರಲ್ಲಿ ತಮ್ಮ ಮೇಲೆ ವಿಶೇಷ ವಿಮಾನದ
ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಕಾಬೂಲ್ನಿಂದ ಬಂದ ಅರಿಯಾನಾ ಅಫ್ಘಾನ್ ಏರ್ಲೈನ್ಸ್ ವಿಮಾನವು ಮತ್ತೊಂದು ವಿಮಾನ ಟೇಕಾಫ್ ಆಗುತ್ತಿದ್ದ ರನ್ವೇಯಲ್ಲಿಯೇ ತಪ್ಪಾಗಿ ಲ್ಯಾಂ
ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಭಾರತ ತಂಡದಲ್ಲಿ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ಗೆ ಅವಕಾಶ ನೀಡದ ಬಗ್ಗೆ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಬೇಸರ ವ್ಯಕ್ತಪಡಿಸಿದ್
ಬೆಂಗಳೂರು: ಬರ್ಗರ್ ಸಿಂಗ್ ತನ್ನ ನಗರವ್ಯಾಪಿ ಅಭಿಯಾನ ದಿ ಬಿಗ್ ಸಿಂಗ್ ಫೀಸ್ಟ್ ಮೂಲಕ ಭಾರತದ QSR ಉದ್ಯಮದಲ್ಲಿ ಭಾರಿ ಮೈಲಿ ಗಲ್ಲು ನಿರ್ಮಿಸಿದೆ. ಬೆಂಗಳೂರಿನಲ್ಲಿ ತನ್ನ ಆರಂಭ ಮತ್ತು ವೇಗವಾದ ವಿಸ್ತರಣೆ ಆಚರಣೆ ಯ ಭಾಗವಾಗಿ, ಸರ್ಜಾ
ಬೆಂಗಳೂರು ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚೆ ಬಿಗಡಾಯಿಸುತ್ತಿರುವಂತೆ, ಡಿಸಿಎಂ ಡಿಕೆ ಶಿವಕುಮಾರ್ ಅವರ ಮನೆಗೆ ನಾಗಾ ಸಾಧುಗಳು ಭೇಟಿ ನೀಡಿದ್ದಾರೆ. ಡಿಕೆಶಿಯವರನ್ನು ನಾಗಾ ಸಾಧುಗಳು ಆಶೀರ್ವಾದ ಮಾಡಿದ
ಉಡುಪಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುತ್ತಿದ್ದಾರೆ. ಅವರು ಶ್ರೀಕೃಷ್ಣ ದೇವರ ದರ್ಶನ ಪಡೆದು ನಂತರ ಐತಿಹಾಸಿಕ ‘ಲಕ್ಷ ಕಂಠ ಗೀತ ಗಾಯನ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಜನರನ್ನ
ಮಣಿಪಾಲ್: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಮಾಹೆ) ವಿಶ್ವವಿದ್ಯಾ ಲಯ ಎಂದು ಪರಿಗಣಿತವಾದ ಉತ್ಕೃಷ್ಟ ಸಂಸ್ಥೆಯ 33ನೇ ಘಟಿಕೋತ್ಸವದ ಮೂರನೇ ದಿನದ ಸಮಾರಂಭವು ಸಮರ್ಥ ಪದವೀಧರರನ್ನು ರೂಪಿಸುವ, ಹೊಸ ಆಲೋಚನೆ ಗಳನ್ನು ಪ್ರೋತ
ಪಾಟ್ನ: ಬಿಹಾರದಲ್ಲಿ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವ ಬಗ್ಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಘೋಷಿಸುವ ಬಗ್ಗೆ ಮಾತನಾಡಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವುದಕ್ಕೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ 370ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಭಾರತದ 53ನೇ ಮುಖ್ಯ ನ
ನವದೆಹಲಿ: ಪಾಕಿಸ್ತಾನ ಮತ್ತೊಮ್ಮೆ ಜಾಗತಿಕವಾಗಿ ನಗೆಪಾಟಲಿಗೀಡಾಗಿದೆ. ಜಗತ್ತಿನ ಎದುರು ಪಾಕಿಸ್ತಾನದ ಸುಳ್ಳು ಪ್ರಚಾರ ಮತ್ತೊಮ್ಮೆ ಬಯಲಾಗಿದ್ದು ತನ್ನ ಸೇನೆ ಭಾರತಕ್ಕಿಂತ ಉತ್ತಮವಾಗಿದೆ ಎಂಬ ಗ್ರಹಿಕೆಯನ್ನು ಸೃಷ್ಟಿಸಲು ಹೋ
ಬೆಂಗಳೂರು: ರಾಜ್ಯದಲ್ಲಿ ಸಿಎಂ ಗದ್ದುಗೆಗಾಗಿ ಗುದ್ದಾಟ ಹೆಚ್ಚಾಗುತ್ತಿರುವಂತೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪ್ತರಾದ ಕೆಲ ಕಾಂಗ್ರೆಸ್ ಶಾಸಕರ ಮೂರನೇ ಬ್ಯಾಚ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ರಾತ್ರೋರಾತ್ರಿ ದೆಹಲ
ಬೆಂಗಳೂರು: ರಾಜ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣದ ನಡುವಣ ಗುದ್ದಾಟ ತೀವ್ರವಾಗಿರುವಂತೆಯೇ ಇದೀಗ ಕಾಂಗ್ರೆಸ್ ಶಾಸಕರ ಕುದುರೆ ವ್ಯಾಪಾರದ ಮಾತುಗಳು ಕೇಳಿಬರುತ್ತ
ಬೆಳಗಾವಿ : ರಾಜ್ಯ ಕಾಂಗ್ರೆಸ್ನಲ್ಲಿ ಎದುರಾಗಿರುವ ಸಿಎಂ ಸಂಗೀತ ಕುರ್ಚಿ ವಿಚಾರದಲ್ಲಿ ಹೇಳಿಕೆಗಳು ಮುಂದುವರಿದಿದ್ದಾರೆ. ಪ್ರಮುಖ ನಾಯಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಯಾವುದೇ ಪ್ರಯತ್ನ ಬೆಂಕಿಯೊಂದಿಗೆ ಆಡುವ ಸರಸವಾಗಬಹುದು ಎಂದು ಕನ್ನಡ ಹೋರಾಟಗಾರ ಮತ್ತು ಮಾಜಿ ಶಾಸಕ ವಾಟಾಳ್ ನಾಗರಾಜ್ ಭಾನುವಾರ ಎಚ್ಚರಿಸಿದ್ದಾರೆ. ಪ್ರಸ್ತುತ ರಾ
ಬೆಂಗಳೂರು ಬೆಂಗಳೂರಿನ ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ರಾಬರಿ ಪ್ರಕರಣದ ಮಾಸ್ಟರ್ ಮೈಂಡ್, ಗೋವಿಂದಪುರ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ನನ್ನು ಇಲಾಖೆ ಕೆಲಸದಿಂದ ವಜಾ ಮಾಡಲಾಗಿದೆ. ಖದೀಮರ ಜ

23 C