ನವದೆಹಲಿ: ವಿಮಾನ ಹತ್ತಲು ಕ್ಯೂ ಕಡಿತಗೊಳಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ಏರ್ ಇಂಡಿಯಾ ಎಕ್ಸ್ಪ್ರೆಸ್ ಪೈಲಟ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ಪೈಸ್ಜೆಟ್ ಪ್ರಯಾಣಿಕರೊಬ್ಬರು ಆರೋಪಿಸಿದ್ದಾರೆ. ಅಂಕಿತ್ ದ
ರಾಂಚಿ: ಕರ್ತವ್ಯದಲ್ಲಿದ್ದಾಗ 22 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಾರ್ಖಂಡ್ನ ರಾಂಚಿಯಲ್ಲಿ ಯೋಧನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.ಗುರುವಾರ ಸಂಜೆ 5.30ರ ಸುಮಾರಿಗೆ ತತಿಸ
ದೆಹಲಿ : ಚಳಿಗಾಲದ ದಟ್ಟ ಮಂಜು ಕವಿದು ದೆಹಲಿಯ ಕೆಲವು ಭಾಗಗಳಲ್ಲಿ ಗೋಚರತೆ ತೀವ್ರ ಮಟ್ಟಕ್ಕೆ ಕುಸಿದಿದ್ದು, ಮಂಜಿನ ಮಧ್ಯೆ ಕಟ್ಟಡಗಳು ಮತ್ತು ಫ್ಲೈಓವರ್ಗಳು ಮಸುಕಾಗಿ ಕಾಣಿಸುತ್ತಿದ್ದವು. ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕ 38
ನವದೆಹಲಿ: ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಸದಸ್ಯರ ಭಾರತ ತಂಡವನ್ನು ಅಜಿತ್ ಅಗರ್ಕರ್ ಸಾರಥ್ಯದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಶನಿವಾರ ಪ್ರಕಟಿಸಿದೆ. ಔಟ್ ಆಫ್ ಫಾರ್ಮ್ ಶುಭಮನ್ ಗಿಲ್ ಹಾಗೂ ವ
ನವದೆಹಲಿ: ಕಳೆದ ಹದಿಮೂರು ವರ್ಷಗಳಿಂದ ಕೋಮಾದಲ್ಲಿರುವ ವ್ಯಕ್ತಿಯ ದಯಾಮರಣ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 13ರಂದು ನಡೆಸಲಿದೆ. 2013ರಲ್ಲಿ ಚಂಡೀಗಢದಲ್ಲಿ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದ ಹರೀಶ್ ರಾಣಾ ಎಂಬ
ನವದೆಹಲಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20ಐ ಸರಣಿಯ ಅಂತಿಮ ಪಂದ್ಯ ಡಿಸೆಂಬರ್ 19 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಭಾರತದ ಅನುಭವಿ ಆಲ್ರೌಂಡರ್ ಹಾರ್ದಿ
ಬೆಂಗಳೂರು ನಮ್ಮ ಮೆಟ್ರೋ ಹಳದಿ ಮಾರ್ಗದ ಸಂಚಾರದಲ್ಲಿ ನಾಳೆ ತುಸು ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ. ನಾಳೆ ಹಳದಿ ಮಾರ್ಗದ ನಮ್ಮ ಮೆಟ್ರೋ ಸೇವೆ ಒಂದು ಗಂಟೆ ತಡವಾಗಿ ಆರಂಭವಾಗಲಿದೆ. ತುರ್ತು ವ್ಯವಸ್ಥ
ಅಂಕೋಲಾ ನಮ್ಮಲ್ಲಿ ಒಪ್ಪಂದ ಆಗಿದೆ, ಅದರಂತೆ ನಡೆದುಕೊಳ್ಳುತ್ತೇನೆ. ನಾವಿಬ್ಬರೂ ಮಾತನಾಡಿಕೊಂಡಿದ್ದೇವೆ. ಹೈಕಮಾಂಡ್ ಕೂಡ ಒಂದು ಒಪ್ಪಂದಕ್ಕೆ ಬಂದಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ಉತ್
ಬೆಳಗಾವಿ ಸಿಎಂ-ಡಿಸಿಎಂ ಬ್ರೇಕ್ಫಾಸ್ಟ್ ಮೀಟಂಗ್ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ತುಸು ತಣ್ಣಗಾಗಿತ್ತು. ಆದರೆ, ನಾಯಕತ್ವ ಬದಲಾವಣೆ ಚರ್ಚೆ ಬಗ್ಗೆ ಸದನದಲ್ಲಿ ಶುಕ್ರವಾರ ಮಾತನಾಡಿರುವ ಸಿದ್ದರಾಮಯ್ಯ ಅವರು, ನಮ್ಮ ಸ
ಗುವಾಹಟಿ ಅಸ್ಸಾಂನ ಹೊಜಾಯಿ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ ಸೈರಾಂಗ್– ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ ರೈಲು ಆನೆಗಳ ಗುಂಪಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಮರಿ ಗಾಯಗೊಂಡಿ
ಹೊಸದಿಲ್ಲಿ ಇತ್ತೀಚೆಗೆ ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳಿಗೆ ಸಂಬಂಧಿಸಿದ ಪ್ರಕರಣಗಳು ಹೆಚ್ಚಾಗುತ್ತಿದೆ.. ಈಗಾಗಲೇ ಕೆಲವೊಂದಿಷ್ಟು ಸೆಲೆಬ್ರಿಟಿಗಳು ಈ ಜಾಲಕ್ಕೆ ಸಿಲುಕಿ ಸಮಸ್ಯೆ ಎದುರಿಸಿ ದ್ದರು. ಇದೀಗ ಇದೇ ವಿಚಾರವಾಗಿ ಮಾ
ನ್ಯೂಯಾರ್ಕ್: ಮಕ್ಕಳ ಮೇಲಿನ ಲೈಂಗಿಕ ಅಪರಾಧಿ ಎಂದು ಸಾಬೀತಾಗಿರುವ ಅಮೆರಿಕದ ಹಣಕಾಸುದಾರ ಜೆಫ್ರಿ ಎಡ್ವರ್ಡ್ ಎಪ್ಸ್ಟೀನ್ ನ ಎಸ್ಟೇಟ್ ಗೆ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ , ತತ್ತ್ವಜ್ಞಾನಿ ಮತ್ತು ಕಾರ್ಯಕರ್ತ ನೋಮ್
ಗುಬ್ಬಿ: ಪುಸ್ತಕಗಳ ಓದುವವರ ಸಂಖ್ಯೆ ವಿರಳವಾದ ಸಂದರ್ಭದಲ್ಲಿ ಮನೆಯನ್ನೇ ಗ್ರಂಥಾಲಯ ಮಾಡಿ ಪ್ರತಿ ಪುಸ್ತಕದ ಮುನ್ನುಡಿಯಿಂದ ಬೆನ್ನುಡಿಯವರೆಗೆ ಓದುವ ವ್ಯಕ್ತಿ ಡಾ.ಬಿ.ನಂಜುಂಡಸ್ವಾಮಿ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದೇ
ಬೆಳಗಾವಿ: ಕರ್ನಾಟಕದ ಕಾನೂನು ವಿಶ್ವವಿದ್ಯಾಲಯವು ಪೂರ್ಣಾವಧಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೊರತೆ ಎದುರಿಸುತ್ತಿದೆ ಎಂದು ಒಪ್ಪಿಕೊಂಡ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ಅವರು, ಹೊಸ ಉದ್ಯೋಗಿಗಳ
ಬೆಂಗಳೂರು: ಹೈಕಮಾಂಡ್ ತೃಪ್ತಿಪಡಿಸಲು ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಆರೋಪಿಸಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ
ಬೆಳಗಾವಿ : ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಭಾರೀ ಸುದ್ದಿಯಾಗಿದ್ದು ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ. ಅಧಿವೇಶನದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ತೀವ್ರ ಚರ್ಚೆ ಗಳು ನಡೆಯುತ್ತಿದೆ.ವಿಪಕ್ಷ
ಬೆಳಗಾವಿ: ಫೆಬ್ರವರಿ-ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ, ಬಡವರ ಹಣ ಲೂಟಿ ಮಾಡಿದೆ ಎಂಬ ವಿರೋಧ ಪಕ್ಷ ಬಿಜೆಪಿ ನಾಯಕ ಬಿ ವೈ ವಿಜಯೇಂದ್ರ ಆರೋಪಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿ
ಭೋಪಾಲ್: ಥಲಸೀಮಿಯಾ ಮೂಳೆ ಮಜ್ಜೆ ಕಾಯಿಲೆಯಿಂದ ಬಳಲುತ್ತಿದ್ದ ಐದು ಮಕ್ಕಳಿಗೆ ನೀಡಲಾಗುತ್ತಿದ್ದ ಜೀವ ರಕ್ಷಿಸುವ ಚಿಕಿತ್ಸೆ ದುರಂತಕ್ಕೆ ಕಾರಣವಾಗಿದೆ. ಮಧ್ಯಪ್ರದೇಶದಲ್ಲಿ ಈ ದುರ್ಘಟನೆ ನಡೆದಿದ್ದು, ಇದು ಅತ್ಯಂತ ಗಂಭೀರ ಆರೋಗ
ತೆಹ್ರಾನ್: ಇರಾನ್ನ ಹಾರ್ಮುಜ್ ದ್ವೀಪದಲ್ಲಿ ಅಚ್ಚರಿಯ ನೈಸರ್ಗಿಕ ವಿದ್ಯಮಾನವೊಂದು ಜರುಗಿದೆ. ಅಲ್ಲಿನ ಕರಾವಳಿಯು ರಾತ್ರೋರಾತ್ರಿ ರಕ್ತಸಿಕ್ತ ದೃಶ್ಯವಾಗಿ ರೂಪಾಂತರಗೊಂಡಿತು. ಭಾರಿ ಮಳೆಯ ನಂತರ, ಈ ಪರ್ಷಿಯನ್ ಕೊಲ್ಲಿ ದ್ವೀಪ
ನವದೆಹಲಿ: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳ ನಡುವಣ ಆಷಸ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಎರಡನೇ ದಿನ ಪ್ರವಾಸಿ ತಂಡದ ನಾಯಕ ಬೆನ್ ಸ್ಟೋಕ್ಸ್ ಅಪಾಯದಿಂದ ಪಾರಾದರು. ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್
ಬೆಳಗಾವಿ: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಗುರುವಾರ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದೆ.ಕಳೆದ ಬುಧವಾರ ಗೃಹ ಸಚಿವ ಡ
ಡೆಹ್ರಾಡೂನ್: ಅಧ್ಯಯನಕ್ಕೆಂದು ವಿದ್ಯಾರ್ಥಿವೀಸಾದಲ್ಲಿ ಭಾರತದಿಂದ ರಷ್ಯಾಕ್ಕೆ ಹೋದ ಉತ್ತರಾಖಂಡದ ಯುವಕನೋರ್ವ ಶವವಾಗಿ ಭಾರತಕ್ಕೆ ಬಂದಿದ್ದಾನೆ. 30 ವರ್ಷದ ರಾಕೇಶ್ ಕುಮಾರ್ ಮೃತ ಯುವಕ.ಉಕ್ರೇನ್ ವಿರುದ್ಧದ ಸಂಘರ್ಷದಲ್ಲಿ ಬಲವ
ನವದೆಹಲಿ: ಈ ಅವಧಿಯಲ್ಲಿ ಭಾರಿ ಮಂಜು ಕವಿಯುವುದರಿಂದ ಡಿಸೆಂಬರ್ ಮಧ್ಯದಿಂದ ಜನವರಿ ಮಧ್ಯದವರೆಗಿನ ಕ್ರಿಕೆಟ್ ಪಂದ್ಯಗಳನ್ನು ಉತ್ತರ ಭಾರತದ ಬದಲು ದಕ್ಷಿಣ ಭಾರತದಲ್ಲಿ ನಿಗದಿಪಡಿಸಬೇಕು. ಇದರಿಂದ ಕ್ರಿಕೆಟ್ ಪ್ರೇಮಿಗಳು ಯಾವುದೇ
ನವದೆಹಲಿ: ಹಿಂದೂ ಧರ್ಮವು ಶ್ರೇಷ್ಠವಾಗಿದ್ದು, ಭಾರತದ ಮುಸ್ಲಿಮರು ಪರಿಸರಕ್ಕಾಗಿ ನದಿಗಳು ಮತ್ತು ಸೂರ್ಯನನ್ನು ಪೂಜಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ನಾಯಕ ದತ್ತಾತ್ರೇಯ ಹೊಸಬಾಳೆ ಹೇಳಿದರು. ಉತ್ತರ ಪ್ರದೇಶ
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ನಿಂದ ಇತ್ತೀಚೆಗೆ ಅಮಾನತುಗೊಂಡಿದ್ದ ಶಾಸಕ ಹುಮಾಯೂನ್ ಕಬೀರ್ ಅವರು ಡಿಸೆಂಬರ್ 22ರಂದು ಸ್ವಂತ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದು, ಮುಂದಿನ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಸ್ಪರ್ಧಿಸುವುದಾ
ಉತ್ತರ ಪ್ರದೇಶ ನಮ್ಮ ದೇಶದ ಆರ್ಥಿಕತೆಯ ಮೇಲೆ ಅಬಕಾರಿ ಇಲಾಖೆಯ ಪಾಲುದಾರಿಕೆ ದೊಡ್ಡಮಟ್ಟದಲ್ಲೇ ಇದೆ. ದೇಶದಲ್ಲಿ ದಿನಕೂಲಿ ಮಾಡುವವರಿಂದ ಹಿಡಿದು ಲಕ್ಷಗಟ್ಟಲೆ ದುಡಿ ಯುವವರ ವರೆಗೂ ನಿತ್ಯ ಮದ್ಯ ಬೇಕೇ ಬೇಕು ಎಂಬ ಪರಿಸ್ಥಿತಿ ನಿರ
ನವದೆಹಲಿ: ವರ್ಷಕ್ಕೆ ಎರಡು ಲಕ್ಷಕ್ಕೂ ಭಾರತೀಯರು ಪೌರತ್ವವನ್ನು ತ್ಯಜಿಸುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಒಂಬತ್ತು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. 2022ರಿಂದ ವರ್ಷಕ್ಕೆ 2 ಲಕ್ಷಕ್ಕೂ
ಮುಂಬಯಿ ಟೀಮ್ ಇಂಡಿಯಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಈಗ ತನ್ನ ವೈಯಕ್ತಿಕ ಜೀವನದ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಮೂಲಗಳ ಪ್ರಕಾರ ಕ್ರೀಡಾ ನಿರೂಪಕಿ ಹಾಗೂ ಸಿನಿಮಾ ನಟಿ ಕಾಶ್ಮೀರ ಮೂಲದ ಸಾಹಿಬಾ ಬಾಲಿ ಅವರೊಂದಿಗೆ ವ

25 C