ಚಂದ್ರಾಪುರ: ರಸ್ತೆ ಮಧ್ಯೆ ಕುಳಿತ ಹುಲಿ ಮರಿಯೊಂದು ಘರ್ಜಿಸುತ್ತಾ ಗಂಟೆ ಗಂಟೆಲೇ ಸಂಚಾರವನ್ನು ಸ್ಥಗಿತಗೊಳಿಸಿದ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ. ತಡೋಬಾ ಬಳಿಯ ಚಂದ್ರಾಪುರ-ಮೊಹರ್ಲಿ ರಸ್ತೆಯಲ್ಲಿ ಪ್
ವೆಲ್ಲಿಂಗ್ಟನ್: ಜಗತ್ತಿನ ಅತ್ಯಂತ ಶಾಂತಿಪ್ರಿಯ ರಾಷ್ಟ್ರವೆಂದೇ ಕರೆಯಲಾಗುವ ನ್ಯೂಜಿಲೆಂಡ್ ಇದೀಗ ಅಕ್ಷರಶಃ ಯುದ್ಧ ಸಾರಿದೆ.ಅಚ್ಚರಿಯಾದರೂ ಇದು ಸತ್ಯ.. ಜಗತ್ತು ಈಗಾಗಲೇ ಸಾಕಷ್ಟು ಯುದ್ಧಗಳನ್ನು ನೋಡಿದೆ. ಪಾಕಿಸ್ತಾನ ವಿರುದ್
ಬುಲಂದ್ಶಹರ್: ಉತ್ತರ ಪ್ರದೇಶದ ಬುಲಂದ್ಶಹರ್ ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಜೋಶ್ ತುಂಬಲು ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.ಚೋಳ
ಪಶ್ಚಿಮ ಬಂಗಾಳ ಇನ್ಸ್ಟಾಗ್ರಾಮ್ ಕ್ರಿಯೆಟರ್ ಮತ್ತು ಪಲ್ಲಿ ಗ್ರಾಮ್ ಟಿವಿ ತಾರೆ ಸೋಫಿಕ್ SK ಇದ್ದಕ್ಕಿದ್ದಂತೆ ದೊಡ್ಡ ವಿವಾದದಲ್ಲಿ ಸಿಲುಕಿಕೊಂಡಿದ್ದಾನೆ. ಅವರ ಮತ್ತು ಅವರ ಗೆಳತಿ ಸೋನಾಲಿ (ದಸ್ತು ಸೋನಾಲಿ) ಅವರ ಖಾಸಗಿ ವೀಡ
ಜೈಪುರ: ಥಾರ್ ಕಾರು, ಬೈಕ್, ಗನ್ ಗಳ ಜೊತೆಗೆ ಭಯಾಂಕರ ಗ್ಯಾಂಗ್ ವಾರ್ ನಡೆದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.ರಾಜಸ್ಥಾನದ ಬನ್ಸೂರ್ನಲ್ಲಿ ಥಾರ್, ಮಾರುತಿ ಸ್ವಿಫ್ಟ್ನಲ್ಲಿದ್ದ ಕೆಲವರು ಮೂವರು ಬೈಕ್ ಸವಾರರಿಗೆ ಡಿಕ್ಕಿ ಹೊ
ಬೆಂಗಳೂರು: ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಮಧ್ಯಪ್ರವೇಶ ಮಾಡಿ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವ
ವಿಕ್ಟೋರಿಯಾ: ಹಾಂಗ್ ಕಾಂಗ್ನಲ್ಲಿ ವಸತಿ ಕಟ್ಟಡವೊಂದರಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ ಮೂರು ದಿನಗಳ ನಂತರ ಸರ್ಕಾರ ಶುಕ್ರವಾರ ತನ್ನ ರಕ್ಷಣಾ ಪ್ರಯತ್ನಗಳನ್ನು ಪೂರ್ಣಗೊಳಿಸಿರುವುದಾಗಿ ಘೋಷಿಸಿದೆ. ಶೋಧ ಮತ್ತು ರಕ್ಷಣಾ ಕಾರ
ನವದೆಹಲಿ : ಬಾಲಿವುಡ್ನ ಕ್ಯೂಟ್ ಕಪಲ್ ಎಂದೇ ಕರೆಸಿಕೊಳ್ಳುವ ನಟಿ ಕಿಯಾರಾ ಅಡ್ವಾಣಿ ಮತ್ತು ನಟ ಸಿದ್ಧಾರ್ಥ್ ಮಲ್ಹೋತ್ರಾ ದಂಪತಿಯು ನಾಲ್ಕು ತಿಂಗಳ ಹಿಂದೆ ಹೆಣ್ಣು ಮಗುವಿಗೆ ಪೋಷಕರಾಗಿದ್ದರು. ಇದೀಗ ಈ ದಂಪತಿಯು ತಮ್ಮ ಮುದ್ದ
ಬೆಂಗಳೂರು: 5ನೇ ರಾಜ್ಯ ಹಣಕಾಸು ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿಯನ್ನು ಗುರುವಾರ ಸಲ್ಲಿಸಿದೆ.2026-2030 ರವರೆಗಿನ ವರದಿಯನ್ನು ಆಯೋಗದ ಅಧ್ಯಕ್ಷ ಎ ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ
ನವದೆಹಲಿ: ದೇಶಾದ್ಯಂತ ಟೊಮೆಟೊ ಬೆಲೆಗಳು ಹಠಾತ್ತನೆ ಏರಿಕೆಯಾಗಿದ್ದು, ಇದು ಗ್ರಾಹಕರು ಕಂಗಾಲಾಗುವಂತೆ ಮಾಡಿದೆ.ನಿನ್ನೆಯವರೆಗೂ ಸಾಮಾನ್ಯ ದರದಲ್ಲಿ ಲಭ್ಯವಿದ್ದ ಟೊಮೆಟೊ, ಈಗ ಒಮ್ಮೆಲೇ ಗಗನಕ್ಕೆ ಏರಿಕೆಯಾಗಿದೆ. ಇದು ಗ್ರಾಹಕರು
ವಾಷಿಂಗ್ಟನ್: ಶ್ವೇತಭವನದ ಬಳಿ ಅಫ್ಘಾನ್ ಪ್ರಜೆಯೊಬ್ಬರು ಇಬ್ಬರು ರಾಷ್ಟ್ರೀಯ ಗಾರ್ಡ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ ಕೆಲವು ದಿನಗಳ ನಂತರ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದು, “ಎ
ನವದೆಹಲಿ: ಭಾರತೀಯ ವಿಡಿಯೋವೊಂದು ಮೊದಲ ಬಾರಿಗೆ ಯುಟ್ಯೂಬ್ನಲ್ಲಿ 5 ಬಿಲಿಯನ್- ಅಂದರೆ 500 ಕೋಟಿ ವೀಕ್ಷಣೆ ಪಡೆದು ಹೊಸ ದಾಖಲೆ ಮಾಡಿದೆ. ಆ ವಿಡಿಯೋ ಯಾವುದು ಅಂತೀರಾ ಬೇರ್ಯಾವುದೂ ಅಲ್ಲ, ‘ಶ್ರೀ ಹನುಮಾನ್ ಚಾಲೀಸಾ’ದ ವಿಡಿಯೋ.ದೇಶದ ಪ
ಮುಂಬೈ: ಮುಂಬೈನ ದೇವಸ್ಥಾನವೊಂದರಲ್ಲಿ ಹಿಂದೂ ದೇವತೆ ಕಾಳಿ ಮಾತೆಯ ವಿಗ್ರಹಕ್ಕೆ ಮೇರಿ ಮಾತೆಯಂತೆ ಅಲಂಕರಿಸಿರುವ ಘಟನೆಯೊಂದು ಭಾರೀ ಸುದ್ದಿಯಾಗುತ್ತಿದೆ.ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾಕ
ಉಡುಪಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶ್ರೀಕೃಷ್ಣನೂರು ಉಡುಪಿಗೆ ಆಗಮಿಸಿದ್ದಾರೆ. ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗ
ಮೀರತ್ ಪತಿ ಸೌರಭ್ ರಜಪೂತ್ ಅವರನ್ನು ಭೀಕರವಾಗಿ ಕೊಲೆ ಮಾಡಿ ಅವರ ದೇಹವನ್ನು ನೀಲಿ ಡ್ರಮ್ನಲ್ಲಿ ತುಂಬಿಸಿದ ಪ್ರಕರಣದಲ್ಲಿ ಮೀರತ್ ಜೈಲಿನಲ್ಲಿರುವ ಮುಸ್ಕಾನ್, ನವಜಾತ ಮಗಳಿಗೆ ರಾಧಾ ಎಂದು ಹೆಸರಿಟ್ಟಿದ್ದು, ಈ ನಡುವೆ ಸೌರಭ್ ಕು
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆದಿರುವ ಬೆನ್ನಲ್ಲೇ ಖಾನಾಪುರದಲ್ಲಿ ತಹಶೀಲ್ದಾರ್ ಹುದ್ದೆಗೆ ಇಬ್ಬರು ಅಧಿಕಾರಿಗಳು ಗುದ್ದಾಟ ನಡೆಸಿದ್ದಾರೆ.ಈ ಹಿಂದೆ ದುಂಡಪ್ಪ ಕೋಮಾರ ಎಂಬುವರು ಖಾನಾಪುರ ತಹಶೀಲ್ದ
ಉಡುಪಿ: ರಾಜ್ಯದಲ್ಲಿ ಎರಡು ತಿಂಗಳಿನಿಂದ ಶಾಸನ ಇಲ್ಲದ ದುಶ್ಯಾಸನ ಆಡಳಿತ ನಡೆಯುತ್ತಿದೆ. ಆಡಳಿತಕ್ಕಿಂತ ಹೆಚ್ಚಾಗಿ ಕುರ್ಚಿ ಕದನ ನಡೆಯುತ್ತಿದ್ದು ಶೇ. 90ರಷ್ಟು ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ
ಚಿಕ್ಕಮಗಳೂರು: ಬಿಜೆಪಿಗೆ ಡಿ.ಕೆ ಶಿವಕುಮಾರ್ ಅವರ ಅವಶ್ಯಕತೆಯಿಲ್ಲ ಆ ಬಗ್ಗೆ ನಾವು ಯೋಚಿಸಿಯೂ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಡಿಕ
ಮುಂಬಯಿ: ಐಶ್ವರ್ಯಾ ರೈ ಗಂಡನಿಂದ ದೂರವಾದರೆ ಅವರನ್ನು ಮತಾಂತರ ಮಾಡಿ ಮದುವೆ ಆಗುತ್ತೀನಿ ಎಂದು ಪಾಕಿಸ್ತಾನದ ಧಾರ್ಮಿಕ ಗುರು ಮುಫ್ತಿ ಅಬ್ದುಲ್ ಖಾವಿ ಹೇಳಿದ್ದಾರೆ.ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಐಶ್ವರ್ಯಾ ಮತ್ತು ಅ
ಬೆಂಗಳೂರು: ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ನೀರಿನ ಬಿಲ್ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ಒನ್ ಟೈಂ ಪಾವತಿಗೆ ಅವಕಾಶವನ್ನು ಸರ್ಕಾರ ಕಲ್ಪಿ
ಬೆಂಗಳೂರು: ಬೀದಿ ನಾಯಿಗಳ ಹಾವಳಿ ಕುರಿತು ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಎಚ್ಚೆತ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬೀದಿ ನಾಯಿಗಳ ಮಾಹಿತಿಗಳನ್ನು ಸಂಗ್ರಹಿಸಲು ಐದೂ ನಗರ ಪಾಲಿಕೆಗಳು ವಿವಿಧ ಇಲಾಖೆಗಳು ಹಾಗೂ
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಮುದ್ದೇನೂರು ಗ್ರಾಮದ ಬಳಿ ವಿಜಯನಗರ ಪರಂಪರೆ ಪರಿಶೋಧನಾ ಗುಂಪಿನ ಸಂಶೋಧನಾ ತಂಡವು ಸೂರ್ಯ (ಸೂರ್ಯ ದೇವರು) ನ ಕಪ್ಪು ಶಿಲೆಯ ಶಿಲ್ಪ ಮತ್ತು ಬ್ರಹ್ಮನ ಅಪರೂಪದ ವಿಗ್ರಹವನ್ನು ಪತ್ತೆ ಹಚ
ಉಡುಪಿ ಪ್ರಧಾನಿ ನರೇಂದ್ರ ಮೋದಿ ಇಂದು ಉಡುಪಿಗೆ ಆಗಮಿಸಲಿದ್ದಾರೆ. ಈ ಹಿಂದೆ ನಿಗದಿಯಾಗಿದ್ದ ವೇಳಾಪಟ್ಟಿಯಲ್ಲಿ ಅವರ ರೋಡ್ ಶೋ ಇರುವುದಿಲ್ಲ ಎಂದು ತಿಳಿಸಲಾಗಿತ್ತು. ಆದರೆ, 40 ನಿಮಿಷ ಮುಂಚಿತವಾಗಿ ಉಡುಪಿಗೆ ಭೇಟಿ ನೀಡಲಿರುವ ಪ್ರಧ
ಮುಂಬಯಿ ಮಹಿಳಾ ಐಪಿಎಲ್ ಖ್ಯಾತಿಯ ವುಮೆನ್ಸ್ ಪ್ರೀಮಿಯರ್ ಲೀಗ್ ನಾಲ್ಕನೇ ಆವೃತ್ತಿಗೆ ಪೂರ್ವಭಾವಿಯಾಗಿ ನಡೆದ ಆಟಗಾರ್ತಿಯರ ಮೆಗಾ ಹರಾಜಿನಲ್ಲಿ ಭಾರತ ಕ್ರಿಕೆಟ್ ತಂಡದ ತಾರಾ ಆಲ್ರೌಂಡರ್ ದೀಪ್ತಿ ಶರ್ಮಾ ಅವರು ಅತ್ಯಧಿಕ ಮೊತ್ತ
ನವದೆಹಲಿ: ಭಾರತ ತಂಡ, ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯನ್ನು 0-2 ಅಂತರದಲ್ಲಿ ವೈಟ್ವಾಷ್ ಆಘಾತ ಅನುಭವಿಸಿದ ಬೆನ್ನಲ್ಲೆ ಹೆಡ್ ಕೋಚ್ ಸ್ಥಾನದಿಂದ ಗೌತಮ್ ಗಂಭೀರ್ ಅವರನ್ನು ತೆಗೆಯಬೇಕೆಂದು ಮಾಜಿ ಟೀಮ್ ಇಂಡಿಯಾ
ಕೊರಟಗೆರೆ :- ಆಗ್ನೇಯ ಪದವಿದಾರರ ಕ್ಷೇತ್ರದಲ್ಲಿ ಇಲ್ಲಿಯವರೆಗೆ 2399 ಪದವಿದಾರರು ನೋಂದಣಿಯಾಗಿದ್ದು , ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪದವೀಧರರು ನೋಂದಾಯಿಸಿಕೊಳ್ಳಬೇಕು ಜೊತೆಗೆ ಈವರೆಗಿನ ಮತದಾರರ ಪಟ್ಟಿಯಲ್ಲಿ ಆಕ್ಷೇಪ
ಫಿರೋಜ್ಪುರ: ಆರ್ಎಸ್ಎಸ್ ಕಾರ್ಯಕರ್ತ ನವೀನ್ ಅರೋರಾ ಹತ್ಯೆಯಲ್ಲಿ ಭಾಗಿಯಾಗಿದ್ದ ಎನ್ನಲಾದ ಪ್ರಮುಖ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಫಜಿಲ್ಕಾದಲ್ಲಿ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ನವೀನ್ ಅರೋರ
ಗುವಾಹಟಿ: ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ ಅವರಿಗೆ ಬುಧವಾರ ವಿಮಾನ ಪ್ರಯಾಣದ ವೇಳೆ ತೊಂದರೆ ಉಂಟಾಗಿದೆ. ಈ ಕುರಿತು ಸಿರಾಜ್ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ರ
ಬೆಂಗಳೂರು: ರೈತರ ಟ್ರ್ಯಾಕ್ಟರ್ಗಳನ್ನು ಬಾಡಿಗೆಗೆ ಪಡೆದು ನಂತರ ಮಾರಾಟ ಮಾಡುವ ಮೂಲಕ ವಂಚಿಸಿದ ಆರೋಪದ ಮೇಲೆ ಚಿಕ್ಕಜಾಲ ಪೊಲೀಸರು 35 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸುಮಾರು 70 ಲಕ್ಷ ರೂ. ಮೌಲ್ಯದ 17 ಟ್ರ್ಯಾಕ್ಟರ್ಗಳು ಮ
ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗ ಮತ್ತು ಮೀಸಲಾತಿಯಲ್ಲಿ ಹೊರಗುತ್ತಿಗೆ ಮೂಲಕ ಆಗುತ್ತಿರುವ ಅನ್ಯಾಯ ಸರಿಪಡಿಸಲು ಬದ್ಧವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಮ ಎಚ್.ಕೆ. ಪಾಟೀಲ್ ಅವರು ಬುಧವಾರ ಹೇಳಿದರು. ಡಾ.ಮನಮೋಹ
ನವದೆಹಲಿ: ಖಾಸಗಿ ಸಂಸ್ಥೆಯ ವಿದ್ಯಾರ್ಥಿಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಪ್ರಕರಣದಲ್ಲಿ ದೆಹಲಿ ಪೊಲೀಸರು ಸ್ವಯಂ ಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಮತ್ತು ಇತರ ನಾಲ್ವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ.ತನಿಖೆ
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಸಂಘರ್ಷ ಶೀಘ್ರವೇ ಇತ್ಯರ್ಥವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್
ನವದೆಹಲಿ : ಭಾರತೀಯ ಕಾಲಮಾನ ಪ್ರಕಾರ ನಿನ್ನೆ ಬುಧವಾರ ಅಮೆರಿಕಾದ ಶ್ವೇತಭವನದ ಬಳಿ ಇಬ್ಬರು ರಾಷ್ಟ್ರೀಯ ಗಾರ್ಡ್ ಸದಸ್ಯರ ಮೇಲೆ ನಡೆದ ಗುಂಡಿನ ದಾಳಿಯನ್ನು ಭಯೋತ್ಪಾದನಾ ಕೃತ್ಯ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಅಧ್ಯಕ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಕೈದಿಗಳ ಮೋಜು ಮಸ್ತಿಯ ತಾಣವಾಗಿ ಮಾರ್ಪಟ್ಟಿದೆ. ಜೈಲಲ್ಲೇ ರೌಡಿಗಳ ಹುಟ್ಟುಹಬ್ಬ ಆಚರಣೆ, ಗುಂಡು-ತುಂಡಿನ ಪಾರ್ಟಿಯ ಜೊತೆಗೆ ಉಗ್ರರ ಕೈನಲ್ಲೂ ಮೊಬೈಲ್ ಇರುವ ಸಾಕಷ್ಟು ವಿಡಿಯೋಗಳ
ಬೆಂಗಳೂರು: ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ರಾಷ್ಟ್ರಪತಿಯಾಗಲಿ, ನಾನಾಗಲಿ, ಕೊಟ್ಟ ಮಾತಿಗೆ ತಕ್ಕಂತೆ ನಡೆಯಬೇಕೆಂದು ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿ
ಬೆಂಗಳೂರು: ನಾಯಕತ್ವ ಗೊಂದಲ ಬಗೆಹರಿಯಬೇಕಾದರೆ ವಿಧಾನಸಭೆ ವಿಸರ್ಜಿಸಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ, ಚುನಾವಣೆಯಲ್ಲಿ ಗೆದ್ದ ನಂತರ ಡಿಕೆ ಶಿವಕುಮಾರ್ 5 ವರ್ಷ ಮುಖ್ಯಮಂತ್ರಿಯಾಗಿರಲಿ ಎಂದು ಶಾಸಕ ಕೆ.ಎನ
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ

16 C