SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
‘ಆಪರೇಷನ್ ಸಿಂಧೂರ’ವೇಳೆ ಭಾರತದ ನೌಕಪಡೆಯ ಸಿದ್ಧತೆ ಹೇಗಿತ್ತು! ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ನೀಡಿದ ಮಾಹಿತಿ ಏನು?

ಪುಣೆ: ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಸಶಸ್ತ್ರ ಪಡೆಗಳ ನಡುವೆ ಕಾರ್ಯವಿಧಾನದ ಮಾಹಿತಿ ಹಂಚಿಕೆ ಸೇರಿದಂತೆ ಉನ್ನತ ಮಟ್ಟದ ಸಮನ್ವಯತೆಯ ಅಗತ್ಯವಿದೆ ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್

2 Dec 2025 5:49 pm
ಕುವೈತ್ ಗೆ ತೆರಳುತ್ತಿದ್ದ ‘ಇಂಡಿಗೋ ವಿಮಾನ’ಮುಂಬೈಯಲ್ಲಿ ತುರ್ತು ಲ್ಯಾಂಡಿಂಗ್!

ಮುಂಬೈ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಇಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.ವಿಮಾನವನ್ನು ಮುಂಬೈಯಲ್ಲಿ ಸುರಕ್

2 Dec 2025 5:44 pm
ಗುಬ್ಬಿ ಕೆ ಎಂ ಎಫ್ ಬಾರಿ ಅವ್ಯವಹಾರ ಬಯಲಿಗಿಟ್ಟ  ನಿರ್ದೇಶಕಿ ಭಾರತಿ ಶ್ರೀನಿವಾಸ್

ಗುಬ್ಬಿ: ಕಳೆದ ಎರಡು ಮೂರು ದಿನಗಳ ಹಿಂದೆ ಎನ್ ಡಿ ಎ ನಾಯಕರುಗಳು ತು ಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ಮೇಲೆ ಅಧಿಕಾರ ದುರುಪಯೋಗ ಹಾಗೂ ಸ್ವಪಕ್ಷವಾದ ಆರೋಪ ಮಾಡಿದ್ದರು,ಈ ಸಂಬಂಧ ಇಂದು ಗುಬ್ಬಿಯ ನಂದಿನಿ ಭವನದಲ್ಲಿ ಕರೆದಿದ್ದ

2 Dec 2025 5:03 pm
ಎಸ್‌ಐಟಿಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಕುರಿತು ವಿಶೇಷ ಸಂವಾದ

ತುಮಕೂರು: ಇಲ್ಲಿನ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದ ಬಿರ‍್ಲಾ ಸಭಾಂಗಣದಲ್ಲಿ ಮಂಗಳವಾರ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದಿಂದ ಇನ್ಟ್ಟ್ಯೂಷನ್ ಆಫ್ ಎಂಜಿನಿಯರ್ಸ್ ಇಂಡಿಯಾ(ಐಇಐ) ತುಮಕೂರು ಚಾಪ್ಟರ್ ಸಹಯೋಗದಲ್ಲ

2 Dec 2025 4:23 pm
ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ಟೀಸರ್ ಬಿಡುಗಡೆ!

ಬೆಂಗಳೂರು : ಕಾಮಿಡಿ ಶೋಗಳ ಮೂಲಕ ಪ್ರವರ್ಧಮಾನಕ್ಕೆ ಬಂದು, ಇದೀಗ ಬಿಗ್ ಬಾಸ್ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿರುವವರು ಗಿಲ್ಲಿ ನಟ. ಗಿಲ್ಲಿ ನಾಯಕನಾಗಿ ನಟಿಸಿರುವ ಸೂಪರ್ ಹಿಟ್ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ.

2 Dec 2025 4:22 pm
‘ಸಂಚಾರ ಸಾಥಿ’ಆ್ಯಪ್‌ ಅಳವಡಿಕೆ ಕಡ್ಡಾಯ: ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ; ಪ್ರಿಯಾಂಕಾ ಆಕ್ರೋಶ

ನವದೆಹಲಿ: ದೇಶದಲ್ಲಿ ತಯಾರಾದ ಅಥವಾ ಆಮದು ಮಾಡಿಕೊಳ್ಳುವ ಎಲ್ಲಾ ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿರುವುದರ ವಿರುದ್ಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಆಕ್ರೋ

2 Dec 2025 3:56 pm
ಜಗತ್ತಿನೆದುರು ಮತ್ತೆ ಜೋಕರ್‌ ಆದ ಪಾಕ್‌…..!

ಕೊಲೊಂಬೋ: ಸದಾ ಒಂದಿಲ್ಲೊಂದು ಎಡವಟ್ಟವನ್ನು ಮಾಡುವ ಪಾಕಿಸ್ತಾನ ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ದಿತ್ವಾ ಚಂಡಮಾರುತದಿಂದ ತತ್ತರಿಸುತ್ತಿರುವ ಶ್ರೀಲಂಕಾಗೆ ಪಾಕಿಸ್ತಾನದಿಂದ ಅವಧಿ ಮೀರಿದ ಮೆಡಿಕಲ್‌ ಕಿಟ್‌ ಮತ್ತ

2 Dec 2025 2:28 pm
ನಾವು ಒಗ್ಗಟ್ಟಾಗಿದ್ದೇವೆ, ನಮ್ಮದು ಒಂದೇ ಧ್ವನಿ: ಸಿಎಂ –ಡಿಸಿಎಂ ಜಂಟಿ ಹೇಳಿಕೆ

ಬೆಂಗಳೂರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಇಂದು ಮತ್ತೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿದ್ದಾರೆ. ಆ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ನಾವು ಯಾವಾಗಲೂ ಒಗ್ಗಟ್ಟಾಗಿದ್ದೇವೆ. ಹೈಕಮಾಂಡ್‌ ಸೂಚನೆ

2 Dec 2025 12:27 pm
ಇಮ್ರಾನ್‌ ಖಾನ್‌ ಸಾವಿನ ಸುದ್ದಿ ಕೊನೆಗೂ ನಿಜವಾಯ್ತಾ…….?

ಇಸ್ಲಾಮಾಬಾದ್‌: ಭ್ರಷ್ಟಾಚಾರ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ಪಾಕಿಸ್ತಾನ ಪ್ರಧಾನಿ ಮಾಜಿ ಇಮ್ರಾನ್‌ ಖಾನ್‌ ಆರೋಗ್ಯದಲ್ಲಿ ಇತ್ತೀಚಿಗೆ ಏರುಪೇರು ಕಾಣಿಸಿಕೊಂಡಿದೆ. ಇದರ ನಡುವೆ ಆತ

2 Dec 2025 12:17 pm
ಶ್ರೀಲಂಕೆಗೆ ನೆರವಿನ ಪಾಕ್‌ ವಿಮಾನಕ್ಕೆ ಭಾರತದ ವಾಯುಪ್ರದೇಶ ಕ್ಷಿಪ್ರ ತೆರವು

ನವದೆಹಲಿ: ಪ್ರವಾಹ ಪೀಡಿತ ಶ್ರೀಲಂಕಾಗೆ ನೆರವು ನೀಡಲು ತನ್ನ ವಾಯುಪ್ರದೇಶ ಬಳಸಲು ಭಾರತ ಅನುಮತಿ ನೀಡಿಲ್ಲ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ವರದಿಗಳೆಲ್ಲಾ ಸುಳ್ಳು ಎಂದು ಭಾರತ ತಳ್ಳಿಹಾಕಿದೆ.ಪಾಕಿಸ್ತಾ

2 Dec 2025 12:00 pm
HR88B8888 ಭಾರತದ ಅತ್ಯಂತ ದುಬಾರಿ ಕಾರು ನೋಂದಣಿ ಸಂಖ್ಯೆ ಮರು ಹರಾಜಿಗೆ..!

ನವದೆಹಲಿ: ದುಬಾರಿ ಬೆಲೆಗೆ ಬಿಕರಿಯಾಗಿ ದಾಖಲೆ ನಿರ್ಮಿಸಿದ್ದ ಹರ್ಯಾಣ ನೋಂದಣಿ ಸಂಖ್ಯೆ ಮರು ಹರಾಜಿಗೆ ಆದೇಶಿಸಲಾಗಿದೆ.HR88 B8888 ಸಂಖ್ಯೆ ಈ ಹಿಂದೆ ಹರಾಜಿನಲ್ಲಿ ಬರೊಬ್ಬರಿ 1.17 ಕೋಟಿ ರೂಗೆ ಮಾರಾಟವಾಗಿತ್ತು. ಈ ಸಂಖ್ಯೆಗಾಗಿ ವ್ಯಾಪಕ ಪ

2 Dec 2025 11:57 am
ಇಂದಿನ ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಸ್ವಾರಸ್ಯವೇನು ಗೊತ್ತಾ….?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಮೊದಲ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಇಂದು ಮಂಗಳವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯುತ್ತಿದೆ.ಸ

2 Dec 2025 11:54 am
ಡಿಸಿಎಂ ನಿವಾಸಕ್ಕೆ ಬ್ರೇಕ್ ಫಾಸ್ಟ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ- ಡಿಕೆ ಸೋದರರಿಂದ ಸ್ವಾಗತ

ಬೆಂಗಳೂರು: ಉಪಾಹಾರ ಕೂಟಕ್ಕೆ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ.ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಮಾಜಿ ಸಂಸದ ಡಿ ಕೆ ಸ

2 Dec 2025 11:51 am
‘ಪುರುಷ ಸಲಿಂಗಿ’ಗಳಲ್ಲಿ ಹೆಚ್ಚಿನ ಏಡ್ಸ್ ರೋಗ: ಸಚಿವ ದಿನೇಶ್ ಗುಂಡೂರಾವ್

ಮೈಸೂರು: 2030 ರೊಳಗೆ ಏಡ್ಸ್ ಹರಡುವಿಕೆ ಶೂನ್ಯಕ್ಕೆ ಇಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದ ಜೆ ಕೆ ಅಡಿಟೋರಿಯಂನಲ್ಲಿ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಭಾಗವಹ

2 Dec 2025 11:04 am
ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ

ಬೆಂಗಳೂರು: ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.ತೀವ್ರ ಹೃದಯಾಘಾತದಿಂದ ಆರ್ ವಿ ದೇವರಾಜ್ ಅವರು ಮೈಸೂರಿನಲ್ಲಿ ನಿಧನರಾಗಿದ್ದಾರೆ ಎಂದು ಹೇಳಲಾಗಿದ್ದು, ಮ

2 Dec 2025 10:57 am
ಮತಗಳ್ಳತನ : ಆಳಂದಕ್ಕೆ ಬನ್ನಿ ನಿಮ್ಮ ವೆಚ್ಚ ನಾನೇ ಭರಿಸುತ್ತೇನೆ: ಬಿ.ಆರ್.ಪಾಟೀಲ್ ಸವಾಲು

ಕಲಬುರಗಿ: ಆಳಂದಕ್ಕೆ ಬನ್ನಿ ಮತಗಳ್ಳತನ ಸಾಬೀತು ಪಡಿಸುತ್ತೇನೆಂದು ‘ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ರಾಹುಲ್ ಗಾಂಧಿಗೆ ಪತ್ರ ಬರೆದಿರುವ ನ್ಯಾ. ಎಸ್.ಎನ್.ಧಿಂಗ್

2 Dec 2025 10:55 am
ದಿತ್ವಾ ಚಂಡಮಾರುತದಿಂದ ಬೆಂಗಳೂರು ಕೂಲ್

ಬೆಂಗಳೂರು ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ದಿತ್ವಾ ಚಂಡಮಾರುತ ದುರ್ಬಲಗೊಂಡು ಆಳವಾದ ವಾಯುಭಾರ ಕುಸಿತವಾಗಿ ಉತ್ತರ ತಮಿಳುನಾಡು- ಪುದುಚೇರಿ ಕರಾವಳಿಯ ಕಡೆಗೆ ಗಂಟೆಗೆ 5 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿದೆ ಎಂದು ಹವಾಮಾನ ಇಲ

2 Dec 2025 10:42 am
ಸಮಗ್ರ ಘನ ತ್ಯಾಜ್ಯ ವಿಂಗಡಣಾ ಘಟಕದ 1ನೇ ಹಂತಕ್ಕೆ ಶಿಲಾನ್ಯಾಸ ನೆರವೇರಿಸಿದ ಡಿ.ಕೆ. ಶಿವಕುಮಾರ್‌. –

ಬೆಂಗಳೂರು ಕಸದ ಮಾಫಿಯಾದವರು ನನ್ನ ಮೇಲೆ ಏನೇನು ಗೂಬೆ ಕೂರಿಸಬೇಕೋ ಅದೆಲ್ಲವನ್ನು ಮಾಡಿದರು. ನಾನು ಯಾವುದಕ್ಕೂ ಬಗ್ಗದೆ, ಹೆದರದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನಿಸಲಾಗಿದೆ. ಕಸದಿಂದ ರಸ ತೆಗೆಯಬೇಕು ಎಂದು ಹೊರಟಿದ್

2 Dec 2025 10:26 am
ಭಾರತದಲ್ಲಿನ ಯುವ ಉದ್ಯಮಿಗಳಿಗೆ ಎಲಾನ್‌ ಮಸ್ಕ್‌ ಸಲಹೆ ಏನು?

ಬೆಂಗಳೂರು ಜೆರೋಧಾ ಆನ್‌ಲೈನ್‌ ಬ್ರೋಕರೇಜ್‌ ಕಂಪನಿಯ ಸ್ಥಾಪಕ ನಿಖಿಲ್‌ ಕಾಮತ್‌ ವಿಶ್ವದ ಅತ್ಯಂತ ಶ್ರೀಮಂತ ಟೆಕ್‌ ಉದ್ಯಮಿ ಎಲಾನ್‌ ಮಸ್ಕ್‌ ಅವರ ಜತೆ ನಡೆಸಿದ ಪಾಡ್‌ ಕಾಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಸಂಚಲನವನ್ನೇ ಸೃಷ್ಟಿಸ

2 Dec 2025 10:10 am
ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ: ರೇಣುಕಾ ಚೌಧರಿ ವಿವಾದಾತ್ಮಕ ಹೇಳಿಕೆ

ನವದೆಹಲಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ಸೋಮವಾರ ಸಂಸತ್ತಿನ ಆವರಣಕ್ಕೆ ನಾಯಿಯೊಂದನ್ನು ಕರೆತಂದಿದ್ದು, ಅದು ಬೀದಿ ನಾಯಿ ಎಂದು ಹೇಳಿಕೊಂಡರು ಮತ್ತು ಅದಕ್ಕೆ ಇತರ ಸಂಸದರ ಆಕ್ಷೇಪಣೆಗಳನ್ನು ಸ್ಪಷ್ಟ ತಳ್ಳಿಹಾಕಿದರು. “

1 Dec 2025 5:31 pm
SIR ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ; ಗದ್ದಲದ ನಡುವೆ ಮಣಿಪುರ GST ಮಸೂದೆ ಅಂಗೀಕಾರ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಮತದಾರರ ಪಟ್ಟಿಯ ವಿವಾದಾತ್ಮಕ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸಿದ ಕಾರಣ ಲೋಕಸಭಾ ಕಲ

1 Dec 2025 5:28 pm
KIITಯ ಮೊದಲ ವರ್ಷದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ; ಈ ವರ್ಷದಲ್ಲಿ ಮೂರನೇ ಸಾವು

ಭುವನೇಶ್ವರ: ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ(ಕೆಐಐಟಿ) ವಿಶ್ವವಿದ್ಯಾಲಯದ ಪ್ರಥಮ ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದು,

1 Dec 2025 5:26 pm
ತಂಬಾಕು ಮೇಲಿನ ಅಬಕಾರಿ ಸುಂಕ, ಪಾನ್ ಮಸಾಲ ಮೇಲೆ ದುಪ್ಪಟ್ಟು ಸೆಸ್

ನವದೆಹಲಿ: ಜಿಎಸ್‌ಟಿ ಪರಿಹಾರ ಸೆಸ್ ಅನ್ನು ರದ್ದುಗೊಳಿಸಿದ ನಂತರವೂ ತಂಬಾಕು, ಪಾನ್ ಮಸಾಲ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲಿನ ಒಟ್ಟಾರೆ ತೆರಿಗೆ ಹೊರೆಯನ್ನು ಕಾಯ್ದುಕೊಳ್ಳಲು ಸೋಮವಾರ ಲೋಕಸಭೆಯಲ್ಲಿ ಎರಡು ಮಸೂದೆಗಳನ್ನು ಮ

1 Dec 2025 5:21 pm
ಶೇ. 50 ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದುಳಿದವರ, ದಲಿತರ ಹಾಗೂ ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ, ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಈಗಿರುವ ಶೇ.50 ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ ಎಂದು

1 Dec 2025 5:18 pm
ಗದ್ದುಗೆ ಗುದ್ದಾಟದ ನಡುವೆ ಕೋಡಿಮಠಕ್ಕೆ ಪರಮೇಶ್ವರ್ ಭೇಟಿ

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಕೋಡಿಮಠಕ್ಕೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸ

1 Dec 2025 5:16 pm
ಎಐ ಕ್ರಾಂತಿಯಿಂದ ಉದ್ಯೋಗವೇ ಅನಗತ್ಯ: ಎಲಾನ್‌ ಮಸ್ಕ್

ಬೆಂಗಳೂರು ಜೆರೋಧಾ ಆನ್‌ಲೈನ್‌ ಬ್ರೋಕರೇಜ್‌ ಕಂಪನಿಯ ಸ್ಥಾಪಕ ನಿಖಿಲ್‌ ಕಾಮತ್‌ ವಿಶ್ವದ ಅತ್ಯಂತ ಶ್ರೀಮಂತ ಟೆಕ್‌ ಉದ್ಯಮಿ ಎಲಾನ್‌ ಮಸ್ಕ್‌ ಅವರ ಜತೆ ನಡೆಸಿದ ಪಾಡ್‌ ಕಾಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಸಂಚಲನವನ್ನೇ ಸೃಷ್ಟಿಸ

1 Dec 2025 4:32 pm
ನಾಳೆಯಿಂದ ದತ್ತ ಜಯಂತಿ…..!

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿಯ ದತ್ತಪೀಠದಲ್ಲಿ ದತ್ತ ಜಯಂತಿ ಹಿನ್ನಲೆ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮವಾಗಿ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಹಿಂದೂ ಸಂಘಟನೆಗಳಿಂದ ನಾಳೆಯಿಂದ ಮೂರು ದ

1 Dec 2025 4:29 pm
ಮೂಢನಂಬಿಕೆಗೆ ಮತ್ತೊಂದು ಬಲಿ….!

ಕಾನ್ಪುರ: ಮಾಜಿ ಗೆಳತಿಯನ್ನು ಒಲಿಸಿಕೊಳ್ಳಲು ಮಂತ್ರವಾದಿಯ ಸಹಾಯ ಪಡೆದಿದ್ದ ಯುವಕನೊಬ್ಬ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಶಿವಲಿಯಲ್ಲಿರುವ ಮಜಾರ್ ಬಳಿ ವಶೀಕರಣ ಆಚರಣೆಗಳ

1 Dec 2025 4:10 pm
ಕೆ ಎನ್‌ ಮಧುಸೂಧನ್‌ ರಾವ್‌ ರವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ……!

ತುಮಕೂರು:- ತುಮಕೂರು ತಾಲೂಕಿನ ಕೋರ ಹೋಬಳಿ ಕೋರ ಗ್ರಾಮದ ಶ್ರೀಮತಿ ಸರ್ವ ಮಂಗಳ ನಾಗಯ್ಯ ಸರ್ಕಾರಿ ಮಾದರಿ ಪ್ರಾಥಮಿಕ ಹಿರಿಯ ಪಾಠಶಾಲೆಯಲ್ಲಿ‌ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಕೆ ಎನ್ ಮಧುಸೂಧನ್ ರಾವ್ ರವರಿ

1 Dec 2025 3:10 pm
ನನ್ನ ರಾಜಕೀಯ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ : ಡಿ ಕೆ ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಿನ ಕದನ ವಿರಾಮಕ್ಕೆ ನೀಡಿದ ನಂತರ ಸಿಎಂ ಜೊತೆಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನನ್ನ ಇತಿಮಿತಿ ತಿಳಿದಿದೆ ಎಂದು ಡಿಸಿಎ

1 Dec 2025 1:16 pm
ಪಠ್ಯ ಪುಸ್ತಕಗಳಲ್ಲಿ ‘ಭಗವದ್ಗೀತೆ’ಸೇರಿಸಲು ಕೇಂದ್ರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ!

ಶಿವಮೊಗ್ಗ: ಶಾಲಾ, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಸೇರಿಸಲು ಪ್ರಯತ್ನಿಸಲಾಗುವುದು. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚಿಸಲಾಗುವುದು ಎಂದು ಕ

1 Dec 2025 1:08 pm
ಗ್ರಾಮ ಪಂಚಾಯ್ತಿ ಸದಸ್ಯರಿಗೆ ವಂಚನೆ; ಪ್ರಕರಣ ದಾಖಲು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ನಕಲಿ ಸರ್ಕಾರಿ ಆದೇಶಗಳನ್ನು ಹೊರಡಿಸಿ, ಯೋಜನೆಗಾಗಿ ಗ್ರಾಮ ಪಂಚಾಯತ್ ಸದಸ್ಯರಿಂದ ಹಣ ವಸೂಲಿ ಮಾಡಿ ವಂಚಿಸಿದ ಆರೋಪದ ಮೇಲೆ ವಿಧಾನಸೌಧ ಪೊಲೀಸರು ವ್ಯಕ್ತಿಯೊಬ್ಬರ

1 Dec 2025 1:04 pm
ತುಳುನಾಡ ದೈವಕ್ಕೆ ರಣವೀರ್‌ ಸಿಂಗ್‌ ಅಪಮಾನ…..!

ಮಂಗಳೂರು ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತುಳುನಾಡಿನ ದೈವಗಳನ್ನು ಕೆಟ್ಟದಾಗಿ ಅನುಕರಣೆ ಮಾಡಿದ ಬಾಲಿವುಡ್‌ ನಟ ರಣ್‍ವೀರ್ ಸಿಂಗ್ ವಿರುದ್ಧ ದೈವಾರಾಧಕರು ತೀವ್ರ ಬೇಸರ ಹೊರಹಾಕಿದ್ದಾರೆ. ಕಾಂತಾರ

1 Dec 2025 12:55 pm