SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 25ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 25ರ ಬುಧವಾರದ ದಿನ ಭವಿಷ್

25 Jun 2025 1:46 am
ಸರ್ಕಾರಿ ಕೆಲಸಗಳು ನಿಧಾನಗತಿಯಲ್ಲಿ ಆಗುವುದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ ಬುಧವಾರ ನಯವಂಚಕತೆ, ಸಂಗಾತಿಯ ಭಿನ್ನಮತ, ಉದ್ಯಮದ ವಿಸ್ತಾರ, ಪರಸ್ಪರ ನಿಂದನೆ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್

25 Jun 2025 1:03 am
ಹೂಡಿಕೆ ಮಾಡುವ ಮೊದಲು ಆಳವಾಗಿ ಪರಿಶೀಲಿಸಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ ಬುಧವಾರ ನಯವಂಚಕತೆ, ಸಂಗಾತಿಯ ಭಿನ್ನಮತ, ಉದ್ಯಮದ ವಿಸ್ತಾರ, ಪರಸ್ಪರ ನಿಂದನೆ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್

25 Jun 2025 1:02 am
Horoscope Today 25 June: ಇಂದು ಈ ರಾಶಿಯವರಿಗೆ ಅತಿಥಿ ಸತ್ಕಾರ ಸಿಗಲಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ ಬುಧವಾರ ನಯವಂಚಕತೆ, ಸಂಗಾತಿಯ ಭಿನ್ನಮತ, ಉದ್ಯಮದ ವಿಸ್ತಾರ, ಪರಸ್ಪರ ನಿಂದನೆ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್

25 Jun 2025 1:01 am
IND vs ENG: 5 ಶತಕ ಬಾರಿಸಿಯೂ ಮೊದಲ ಟೆಸ್ಟ್ ಸೋತ ಟೀಂ ಇಂಡಿಯಾ

India's England Tour Starts with a Loss: ಭಾರತ ತಂಡದ ಇಂಗ್ಲೆಂಡ್ ಪ್ರವಾಸ ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲಿನೊಂದಿಗೆ ಆರಂಭವಾಗಿದೆ. 371 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ 5 ವಿಕೆಟ್‌ಗಳನ್ನು ಕಳೆದುಕೊಂಡು ಜಯ ಸಾಧಿಸ

24 Jun 2025 10:58 pm
ಗಂಡನನ್ನು ಕೊಲ್ಲುವುದು ಹೇಗೆಂದು ಯೂಟ್ಯೂಬ್​​ನಲ್ಲಿ ಹುಡುಕಾಟ; ಕೊನೆಗೆ ಪತ್ನಿ ಆಯ್ಕೆ ಮಾಡಿಕೊಂಡ ವಿಧಾನವಿದು!

ರಾಜಸ್ಥಾನದ ಮಹಿಳೆ ಯೂಟ್ಯೂಬ್‌ನಲ್ಲಿ ನನ್ನ ಗಂಡನನ್ನು ಕೊಲ್ಲುವುದು ಹೇಗೆ? ಎಂದು ಹಲವು ವಿಧಾನಗಳನ್ನು ಹುಡುಕಿದ್ದಾಳೆ. ನಂತರ ಆತನನ್ನು ಕೊಲ್ಲಲು ವಿನೂತನ ರೀತಿಯಲ್ಲಿ ಪ್ರಯತ್ನಿಸಬೇಕು ಎಂದು ಆತನ ಮೇಲೆ ಕುದಿಯುವ ಎಣ್ಣೆಯನ್ನು

24 Jun 2025 10:57 pm
ಸ್ನೇಹಿತನ ಕೊಲೆ: ತನಿಖೆಯಲ್ಲಿ ಪರಸ್ತ್ರೀಯೊಂದಿಗಿನ ಲವ್ವಿಡವ್ವಿ ಬಯಲು

ಬೆಂಗಳೂರಿನ ಬಂಡೆಪಾಳ್ಯದಲ್ಲಿ ಉತ್ತರ ಪ್ರದೇಶ ಮೂಲದ ಶೈಲೇಂದ್ರ ಎಂಬಾತನ ಕೊಲೆಯಾಗಿದೆ. ಕೊಲೆ ಆರೋಪಿಗಳಾದ ಸತೀಶ್ ಮತ್ತು ಅರುಣ್ ಯಾದವ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಬೀರೇಂದ್ರನಿಗಾಗಿ ಪೊಲೀಸರು ಹ

24 Jun 2025 10:48 pm
ಯುವಕರಲ್ಲಿ ಹೃದಯಾಘಾತಕ್ಕೆ ಕಾರಣಗಳೇನು? ಜಯದೇವ ಆಸ್ಪತ್ರೆಯಲ್ಲಿ ನಡೆದ ಅಧ್ಯಾಯನದ ಆತಂಕಕಾರಿ ಅಂಶ ಬಯಲು

ಇತ್ತೀಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಮೋಸ್ಟ್ ಕಾಮನ್ ರೀತಿ ಆಗಿದೆ. ವಯಸ್ಸು 20 ದಾಟ್ಟಿರಲ್ಲ ಅದಾಗಲೇ ಹಾರ್ಟ್ ನೊಳಗೆ ಸ್ಟಂಟ್ ಕೂತ್ತಿರುತ್ತೆ. ಕಳೆದ 10 ವರ್ಷಗಳ ಪೈಕಿ ಕಳೆದ ಎರಡು ವರ್ಷಗಳಲ್ಲಿ ಹೃದಯಾಘಾತದ ಪ್ರಕರಣಗಳು ಸರಾಸರ

24 Jun 2025 10:30 pm
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ

ಉತ್ತರ ಪ್ರದೇಶದ ಲಖೀಂಪುರ ಖೇರಿಯ ಗ್ರಾಮಸ್ಥರು ಕಪ್ಪು ಚಿರತೆಯ ಮೇಲೆ ಇಟ್ಟಿಗೆ ಎಸೆಯುತ್ತಿದ್ದಂತೆ ಇಟ್ಟಿಗೆ ಗೂಡುಗಳಲ್ಲಿ ಕಪ್ಪು ಚಿರತೆಯೊಂದಿಗೆ ವ್ಯಕ್ತಿ ಸೆಣಸಾಡುತ್ತಿರುವ ದೃಶ್ಯ ವೈರಲ್ ಆಗಿದೆ. ಗಾಯಗೊಂಡ ಚಿರತೆ ದಾಳಿ ಮಾ

24 Jun 2025 10:22 pm
ಚಾಮರಾಜನಗರದಲ್ಲಿ ಸರ್ಕಾರಿ ಶಾಲೆಯಲ್ಲಿ ಒಬ್ಬನೇ ವಿದ್ಯಾರ್ಥಿ: ಏನಾಯ್ತು ಈ ಕನ್ನಡ ಶಾಲೆ..?

ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ತಾಲೂಕಿನ ಹೊಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಉಳಿದಿದ್ದಾನೆ.ಪೋಷಕರು ಮಕ್ಕಳನ್ನು ಬೇರೆ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ. ಇದರಿಂದ ಶಾಲೆ ಮುಚ್ಚುವ ಹ

24 Jun 2025 10:17 pm
ಅಹಮದಾಬಾದ್‌ನ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 275 ಮಂದಿ ಸಾವು; ಸರ್ಕಾರದಿಂದ ಅಧಿಕೃತ ಘೋಷಣೆ

ಗುಜರಾತಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಿಮಾನವು ವೈದ್ಯಕೀಯ ಕಾಲೇಜು ಹಾಸ್ಟೆಲ್‌ಗೆ ಅಪ್ಪಳಿಸಿತು. ಮೃತರಲ್ಲಿ 241 ಮಂದಿ ಬೋಯಿಂಗ್ 787-8 ಡ್ರೀಮ್‌ಲೈನರ್‌ನ

24 Jun 2025 10:07 pm
ರಾಷ್ಟ್ರಪತಿಗೆ ‘ಸಿತಾರೆ ಜಮೀನ್ ಪರ್’ ಸಿನಿಮಾ ತೋರಿಸಿದ ಆಮಿರ್ ಖಾನ್

ಮಿಸ್ಟರ್ ಪರ್ಫೆಕ್ಟ್ ಆಮಿರ್ ಖಾನ್ ನಟಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾಗೆ ಜನಮೆಚ್ಚುಗೆ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗಾಗಿ ಈ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಆಮಿರ್ ಖಾನ್ ಅವರು ದ್ರೌ

24 Jun 2025 9:48 pm
ಕುಮಾರಾಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮ ಗಣಿಗಾರಿಕೆ ವರದಿಗಳನ್ನು ಇಟ್ಟುಕೊಂಡು ಅಭಿಷೇಕ ಮಾಡ್ತಿದ್ರಾ? ಹೆಚ್​ಕೆ ಪಾಟೀಲ್

ನಾನು ಯಾರಿಗೆ ಪತ್ರ ಬರೆದಿರುವೆನೋ ಅವರು ಅದನ್ನು ಕಸದ ಬುಟ್ಟಿಗೆ ಹಾಕಬೇಕೋ ಇಲ್ಲ ಕ್ರಮದ ತೊಟ್ಟಿಗೆ ಹಾಕಬೇಕೋ ಅನ್ನೋದನ್ನು ನಿರ್ಣಯಿಸುತ್ತಾರೆ, ಅದರ ಬಗ್ಗೆ ಕುಮಾರಸ್ವಾಮಿ ಸಲಹೆ ನೀಡಬೇಕಿಲ್ಲ. ನಾನು ಸಿಎಂಗೆ ಪತ್ರ ಬರೆದಿರುವ ಉ

24 Jun 2025 9:43 pm
ಲೋಕಾಯುಕ್ತ ದಾಳಿ: ಕೇಜಿಗಟ್ಟಲೇ ಚಿನ್ನ-ಬೆಳ್ಳಿ, ಕಂತೆ-ಕಂತೆ ಹಣ, ಅಪಾರ ಪ್ರಮಾಣದ ಆಸ್ತಿ ಪತ್ತೆ

ಕರ್ನಾಟಕದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಅಧಿಕಾರಿಗಳ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಮತ್ತು ನಗದು ಪತ್ತೆಯಾಗಿದೆ.ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಅನೇಕ ಜಿಲ್ಲೆಗಳ ಅಧಿಕಾರಿಗಳ ಮನ

24 Jun 2025 9:37 pm
ಭಾರತ ಎಂದಿಗೂ ಸರ್ವಾಧಿಕಾರವನ್ನು ಸ್ವೀಕರಿಸುವುದಿಲ್ಲ; ಅಮಿತ್ ಶಾ

ಕಾಂಗ್ರೆಸ್‌ ಸರ್ಕಾರ ಘೋಷಿಸಿದ್ದ ತುರ್ತು ಪರಿಸ್ಥಿತಿಯ 50ನೇ ವಾರ್ಷಿಕೋತ್ಸವದ ಮುನ್ನಾದಿನವಾದ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ದೇಶದ ಜನರು ಎಂದಿಗೂ ಸರ್ವಾಧಿಕಾರವನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದರು. ಕಾಂಗ್ರೆಸ್

24 Jun 2025 9:26 pm
ಅಬ್ಬಬ್ಬಾ…ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ

ಬೈಕ್​​ ನಲ್ಲಿ ಒಬ್ಬರು, ಇಬ್ಬರು, ಲಾಸ್ಟ್ ಅಂದ್ರೆ ಮೂವರು ಹೋಗಬಹುದು. ಅದು ತ್ರಿಬಲ್ ರೈಡಿಂಗ್ ಮಾಡುವಮತಿಲ್ಲ. ಸಂಚಾರಿ ನಿಯಮ ಉಲ್ಲಂಘನೆಯಾಗುತ್ತೆ. ಆದರೂ ಸಹ ಸಂಚಾರಿ ನಿಯಮವನ್ನು ಗಾಳಿಗೆ ತೂರಿ ಒಂದೇ ಬೈಕ್ ನಲ್ಲಿ ಐದು ಜನ ಸವಾರಿ

24 Jun 2025 9:23 pm
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ, ವಿಡಿಯೋ ನೋಡಿ

ಇತ್ತೀಚಿಗೆ ಮನುಷ್ಯನ ಆಯುಷ್ಯ ಕುಸಿಯುತ್ತ ಸಾಗಿದೆ. ಅಕಾಲಿಕ ಸಾವಿನಿಂದ ಅಲ್ಪಾಯುಷಿಗಳ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಆದ್ರೆ, ಇದೇ ವೇಳೆ ಕೋಟೆನಾಡಿನಲ್ಲಿ ಶತಾಯುಷಿ ಅಜ್ಜಿಯ ಬರ್ತಡೇ ಸಂಭ್ರಮಾಚರಣೆ ಎಲ್ಲರ ಗಮನಸೆಳೆದಿದೆ. ಒಟ

24 Jun 2025 9:01 pm
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ವೇದಿಕೆ ಮೇಲೆ ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ

ಸಂಗೀತ ನಿರ್ದೇಶಕ ಹಂಸಲೇಖ ಅವರು ‘ಒಕೆ’ ಚಿತ್ರದ ಮೂಲಕ ನಿರ್ದೇಶಕ ಆಗುತ್ತಿದ್ದಾರೆ. ಇತ್ತೀಚೆಗೆ ನಡೆದ ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಅವರು ಪತ್ನಿ ಲತಾ ಕುರಿತು ಮಾತಾಡಿದರು. ಹಂಸಲೇಖ ಅವರ ವೃತ್ತಿಜೀವನಕ್ಕೆ ಲತಾ ಅವರು ಬೆಂಬಲ

24 Jun 2025 8:55 pm
ಗಡಿಯಾಚೆಗಿನ ಭಯೋತ್ಪಾದನೆ ಮಾನವೀಯತೆಯ ವಿರುದ್ಧದ ಅಪರಾಧ; SCO ಸಭೆಯಲ್ಲಿ ಅಜಿತ್ ದೋವಲ್ ಕಳವಳ

SCOಯ ಉನ್ನತ ಭದ್ರತಾ ಅಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ NSA ಅಜಿತ್ ದೋವಲ್, ವಿಶ್ವಸಂಸ್ಥೆ ನಿಷೇಧಿಸಿದ ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೈಬಾ (LeT), ಜೈಶ್-ಎ-ಮೊಹಮ್ಮದ್ (JeM), ಅಲ್ ಖೈದಾ, ISIS ಮತ್ತು ಅದರ ಅಂಗಸಂಸ್ಥೆಗಳಿಂದ ನಿರಂತರ ಬೆ

24 Jun 2025 8:50 pm
ಕರ್ನಾಟಕಕ್ಕೆ 16ನೇ ಹಣಕಾಸು ಆಯೋಗದಿಂದ ಸುಮಾರು ₹80,000 ಕೋಟಿ ಅನುದಾನ  ಸಿಗಬೇಕಿದೆ: ಸಿದ್ದರಾಮಯ್ಯ

ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಕರ್ನಾಟಕದ 7 ಪೆಂಡಿಂಗ್ ಬಿಲ್​ಗಳ ಬಗ್ಗೆ ನೆನಪಿಸಲಾಯಿತು. ಮಸೂದೆಗಳು ಸಂಬಂಧಪಟ್ಟ ಇಲಾಖೆಗಳಲ್ಲಿ ಉಳಿದುಕೊಂಡಿವೆ ಎಂದು ರಾಷ್ಟ್ರಪತಿ ಹೇಳಿದಾಗ, ಅವುಗಳನ್ನು ಬೇಗ

24 Jun 2025 8:48 pm
ಜಾಂಡಿಸ್ ಬಂದಾಗ ನಮ್ಮ ಕಣ್ಣು, ಚರ್ಮ ಹಳದಿ ಬಣ್ಣಕ್ಕೆ ತಿರುಗುವುದು ಇದೇ ಕಾರಣಕ್ಕೆ!

ಕಾಮಾಲೆ ನಾವು ಅಂದ್ಕೊಂಡಷ್ಟು ಸಾಮಾನ್ಯ ಅಲ್ಲವೇ ಅಲ್ಲ. ಇದೊಂದು ಯಕೃತ್ತಿನ ಕಾರ್ಯಕ್ಕೆ ಸಂಬಂಧಿತ ಕಾಯಿಲೆಯಾಗಿದ್ದು ಇದನ್ನು ನಿರ್ಲಕ್ಷ್ಯ ಮಾಡದೆಯೇ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಸಮತೋಲಿತ ಆಹಾರ ಸೇವನೆ, ನಿಯಮಿತ

24 Jun 2025 8:35 pm
ಬೇರೆ ಧರ್ಮದವನನ್ನು ಮದುವೆಯಾದ ಮಗಳ ಶ್ರಾದ್ಧ ಮಾಡಿದ ಅಪ್ಪ-ಅಮ್ಮ!

ಅನ್ಯಧರ್ಮೀಯನನ್ನು ಮದುವೆಯಾದ ಮಗಳಿಗೆ ಆಕೆಯ ಪೋಷಕರು ಆಕೆ ಬದುಕಿರುವಾಗಲೇ ಶ್ರಾದ್ಧ ಕಾರ್ಯ ಮಾಡಿದ್ದಾರೆ. ತಾವು ಬೇಡವೆಂದರೂ ಕೇಳದೆ ಬೇರೆ ಧರ್ಮೀಯನನ್ನು ಮದುವೆಯಾದಳು ಎಂಬ ಕಾರಣಕ್ಕೆ ಅವರು ಹಿಂದೂ ಧರ್ಮದ ಪ್ರಕಾರ ಈ ಕಾರ್ಯ ಮಾ

24 Jun 2025 8:25 pm
ಸಶಸ್ತ್ರ ಸಂಘರ್ಷ ಕೊನೆಗೊಳಿಸಿದ ಐತಿಹಾಸಿಕ ಸಾಧನೆಯ ಮಹತ್ವದ ಘಳಿಗೆ: ಈ ಶಾಂತಿ ಪ್ರಕ್ರಿಯೆಯಲ್ಲಿ ಗುರುದೇವರು

ಕೊಲಂಬಿಯಾದ ಬೊಗೋಟಾದ ಐಕಾನಿಕ್ ಪ್ಲಾಜಾ ಲಾ ಸಂತಾ ಮಾರಿಯಾದಲ್ಲಿ ಸಾವಿರಾರು ಜನರು ಜಮಾಯಿಸಿ, ಗುರುದೇವ ಶ್ರೀ ಶ್ರೀ ರವಿ ಶಂಕರ್ ರವರೊಂದಿಗೆ 11ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಆತ್ಮೀಯವಾಗಿ ಆಚರಿಸಿದರು. ಈ ವರ್ಷದ ಉತ್

24 Jun 2025 8:15 pm
IND vs ENG: ಇಂಗ್ಲೆಂಡ್‌ ತಂಡದ ಆಪತ್ಭಾಂದವ ಜೈಸ್ವಾಲ್; ಡಕೆಟ್ ಕ್ಯಾಚ್ ಬಿಟ್ಟು ಶತಕ ಸಿಡಿಸಲು ನೆರವಾದ ಯಶಸ್ವಿ

Poor Fielding Costs India: ಲೀಡ್ಸ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಕಳಪೆ ಫೀಲ್ಡಿಂಗ್ ತಂಡವನ್ನು ಸೋಲಿನ ದವಡೆಗೆ ತಳ್ಳಿದೆ. ಬೆನ್ ಡಕೆಟ್ ಅವರ ಅದ್ಭುತ ಶತಕಕ್ಕೆ ಭಾರತದ ಕ್ಯಾಚ್ ಡ್ರಾಪ್‌ಗಳು ಕಾರಣವಾಗಿವೆ. ಜೈಸ್ವಾಲ

24 Jun 2025 7:59 pm
ಮೊಡವೆಯಿಂದ ಮುಕ್ತಿ ಪಡೆಯಲು 7 ದಿನ ಹೀಗೆ ಮಾಡಿ

ಮೊಡವೆ ಮುಖವನ್ನು ತುಂಬಾ ಬದಲಾವಣೆಯನ್ನು ಮಾಡುತ್ತದೆ. ಅದೆಷ್ಟೋ ಯುವಕರು ಈ ಸಮಸ್ಯೆಯನ್ನು ಎದುರಿಸುತ್ತಾರೆ. ಆದರೆ ಇದನ್ನು ಮೂಲದಿಂದಲ್ಲೇ ತೆಗೆದು ಹಾಕಬಹುದು ಎಂದು ಆಯುರ್ವೇದ ಪೌಷ್ಟಿಕತಜ್ಞೆ ಶ್ವೇತಾ ಶಾ ಹೇಳಿದ್ದಾರೆ. ಈ ಬಗ್

24 Jun 2025 7:54 pm
ಮದ್ಯದಂಗಡಿ ಮಾಲೀಕರಿಗೆ ಸಿಹಿ ಸುದ್ದಿ: ನವೀಕರಣ ಶುಲ್ಕ ಇಳಿಕೆ

ಕರ್ನಾಟಕ ಸರ್ಕಾರವು ಅಬಕಾರಿ ಪರವಾನಗಿ ನವೀಕರಣ ಶುಲ್ಕವನ್ನು ಶೇಕಡಾ 100ರಷ್ಟು ಹೆಚ್ಚಿಸಿತ್ತು. ಇದರಿಂದ ಮದ್ಯದಂಗಡಿ ಮಾಲೀಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾಗಿದ್ದರು. ಮದ್ಯದಂಗಡಿ ಮಾಲೀಕರ ಒತ್ತಡಕ್ಕೆ ಮಣಿದ ಸರ

24 Jun 2025 7:43 pm
ದಾವಣಗೆರೆ ಸಂಸದೆ ಪ್ರಭಾರನ್ನು ಗೃಹ ಸಚಿವ ಅಮಿತ್ ಶಾ ಹೊಗಳಿದ್ಯಾಕೆ? ಪತಿ ಮಲ್ಲಿಕಾರ್ಜುನ ವಿವರಣೆ

ಶೀಘ್ರದಲ್ಲೇ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಮತ್ತು ಸಂಪುಟ ವಿಸ್ತರಣೆಯೂ ಅಗಲಿದೆ ಎಂಬ ವದಂತಿಯ ಬಗ್ಗೆ ಕೇಳಿದಾಗ ಸಚಿವ ಮಲ್ಲಿಕಾರ್ಜುನ, ಎಲ್ಲ ಹೈಕಮಂಡ್ ವಿಚೇಚನೆಗೆ ಬಿಟ್ಟಿದ್ದು ಎಂದರು. ನಾಲ್ಕು ಡಿಸಿಎಂಗಳ ನೇಮಕವಾಗಲ

24 Jun 2025 7:40 pm
ಸಾಹಸ ಸಂಯೋಜಕ ಕೌರವ ವೆಂಕಟೇಶ್ ನಿರ್ದೇಶನದಲ್ಲಿ 2ನೇ ಸಿನಿಮಾ ‘ಪೈನಾ’

ಹಾರರ್, ಥ್ರಿಲ್ಲರ್ ಕಹಾನಿ ಇರುವ ‘ಪೈನಾ’ ಸಿನಿಮಾಗೆ ಕೌರವ ವೆಂಕಟೇಶ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಲೀಲಾ ಮೋಹನ್, ಚಿರಾಗ್ ಚಾಲುಕ್ಯ, ಮಧುಶ್ರೀ, ತೃಪ್ತಿ ಬಸವರಾಜು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ‘ಪೈ

24 Jun 2025 7:32 pm
ಕ್ರಿಕೆಟಿಗ ರಿಂಕು ಸಿಂಗ್ ಮತ್ತು ಸಂಸದೆ ಪ್ರಿಯಾ ಸರೋಜ್ ಮದುವೆ ಮುಂದೂಡಿಕೆ; ಕಾರಣವೇನು?

Rinku Singh and Priya Saroj Wedding Postponed: ರಿಂಕು ಸಿಂಗ್ ಮತ್ತು ಸಮಾಜವಾದಿ ಪಕ್ಷದ ಯುವ ಸಂಸದೆ ಪ್ರಿಯಾ ಸರೋಜ್ ಅವರ ವಿವಾಹವನ್ನು ಮುಂದೂಡಲಾಗಿದೆ. ನವೆಂಬರ್ 18 ರಂದು ನಿಗದಿಯಾಗಿದ್ದ ಮದುವೆಯನ್ನು ರಿಂಕು ಅವರ ಬಿಡುವಿಲ್ಲದ ಕ್ರಿಕೆಟ್ ವೇಳಾಪಟ್ಟಿಯಿಂ

24 Jun 2025 7:29 pm
ನೀವು ದಪ್ಪಗಾಗಿ ಕಾಣ್ಬಾರ್ದಾ? ಹಾಗಿದ್ರೆ ಈ ಬಣ್ಣದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ

ಕೆಲವೊಂದು ಬಟ್ಟೆಗಳನ್ನು ಧರಿಸಿದಾಗ ತೀರಾ ತೆಳ್ಳಗೆ ಕಾಣುವಂತೆ, ಕೆಲವೊಂದು ಬಟ್ಟೆಗಳನ್ನು ಧರಿಸಿದಾಗ ತೀರಾ ದಪ್ಪಗಾಗಿ ಕಾಣುತ್ತೇವೆ. ನಿಮಗೂ ಕೂಡಾ ಈ ಅನುಭವ ಆಗಿರ್ಬೋದು ಅಲ್ವಾ. ಹೀಗಿರುವಾಗ ನಾವು ಧರಿಸುವ ಬಟ್ಟೆಯ ಬಣ್ಣಗಳ ಆಯ್

24 Jun 2025 7:28 pm
Auto Tips: ಕಾರು ಕೆಸರಿನಲ್ಲಿ ಜಾರಲು ಕಾರಣವೇನು?: ಈ 5 ಪ್ರಮುಖ ವಿಷಯಗಳು ನಿಮಗೆ ತಿಳಿದಿರಲಿ

Why Cars Skid in Mud: ಹಠಾತ್ ಬ್ರೇಕಿಂಗ್ ಅಥವಾ ಒಮ್ಮೆಲೆ ತಿರುಗಿಸುವುದರಿಂದ ಕಾರು ಜಾರಿಬೀಳುತ್ತದೆ. ವಾಹನದ ತೂಕ ಮತ್ತು ಗುರುತ್ವಾಕರ್ಷಣೆಯ ಕೇಂದ್ರವು ಜಾರುವಿಕೆಯಲ್ಲಿ ಪಾತ್ರವಹಿಸುತ್ತದೆ. ಕೆಸರಿನಲ್ಲಿ ನಿಧಾನವಾಗಿ ಚಾಲನೆ ಮಾಡುವುದು

24 Jun 2025 7:23 pm
ಅಯ್ಯೋ ವಿಧಿಯೇ..ಸಮವಸ್ತ್ರ ಧರಿಸದೇ ಶಾಲೆಗೆ ಹೋದ್ರೆ ಬೈಯುತ್ತಾರೆಂದು ಜೀವ ಕಳೆದುಕೊಂಡ ವಿದ್ಯಾರ್ಥಿನಿ

ಶಾಲೆಗಳು ಆರಂಭವಾಗಿದ್ದು, ಮಕ್ಕಳು ಬೇಸಿಗೆ ರಜೆ ಮುಗಿಸಿಕೊಂಡು ಶಾಲೆಗಳತ್ತ ತೆರಳುತ್ತಿದ್ದಾರೆ. ಮಕ್ಕಳು ಸಮವಸ್ತ್ರ ಧರಿಸಿಕೊಂಡು ಶಾಲೆಗೆ ಹೋಗುವುದನ್ನು ಕಂಡು ಪೋಷಕರು ಸಂತಸಗೊಳ್ಳುತ್ತಾರೆ. ಆದರೆ, ಸಮವಸ್ತ್ರ ವಿಚಾರಕ್ಕೆನೇ

24 Jun 2025 7:01 pm
Railways: ಜುಲೈ 1ರಿಂದ ಕಿಮೀಗೆ ಅರ್ಧಪೈಸೆಯಿಂದ 2 ಪೈಸೆಯವರೆಗೆ ರೈಲು ಟಿಕೆಟ್ ದರ ಏರಿಕೆ?

Train ticket price may see marginal increase from July 1st: ಸಬರ್ಬನ್ ರೈಲು ಹೊರತುಪಡಿಸಿ ಉಳಿದ ಪ್ಯಾಸೆಂಜರ್ ರೈಲುಗಳ ಟಿಕೆಟ್ ದರವನ್ನು ಜುಲೈ 1ರಿಂದ ಏರಿಸಲಾಗುತ್ತಿದೆ. ವರದಿ ಪ್ರಕಾರ, ಎಸಿ ಅಲ್ಲದ ಮೇಲ್ ಟ್ರೈನ್ ಮತ್ತು ಎಕ್ಸ್​ಪ್ರೆಸ್ ಟ್ರೈನುಗಳ ಟಿಕೆಟ್ ದರ ಪ

24 Jun 2025 6:52 pm
ಅಮೇರಿಕ ತೆರಳಲು ಕೇಂದ್ರ ನಿರ್ಬಂಧ ವಿಧಿಸಿದ್ದರಿಂದ ರಾಜ್ಯಕ್ಕೆ ಕನಿಷ್ಠ ₹ 15,000 ಕೋಟಿ ನಷ್ಟವಾಗಿದೆ: ಪ್ರಿಯಾಂಕ್ ಖರ್ಗೆ

ಅನುಮತಿ ಈವಾಗ ನೀಡಿರುವುದನ್ನು ಗೇಲಿ ಮಾಡಿದ ಸಚಿವ, ಟ್ರೇನ್ ಹೋದ ನಂತರ ಟಿಕೆಟ್ ಪಡೆದರೆ ಏನು ಉಪಯೋಗ ಅಂತ ಹೇಳಿದರು. ಮೊದಲು ಯಾಕೆ ಅನುಮತಿ ನಿರಾಕರಿಸಲಾಯಿತು ಮತ್ತು ಈಗ ನೀಡಲಾಗುತ್ತಿದೆ ಅನ್ನೋದು ಅರ್ಥವಾಗದ ವಿಚಾರ, ನಮ್ಮ ಮನವಿ

24 Jun 2025 6:48 pm
ಎರಡೂ ದೇಶಗಳಿಂದ ಕದನವಿರಾಮ ಉಲ್ಲಂಘನೆ; ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್‌ಗೆ ಟ್ರಂಪ್ ಎಚ್ಚರಿಕೆ

ಇಸ್ರೇಲ್ ಮತ್ತು ಇರಾನ್ ಎರಡೂ ರಾಷ್ಟ್ರಗಳು ಕದನ ವಿರಾಮ ಉಲ್ಲಂಘಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ. ಎರಡೂ ದೇಶಗಳ ನಡುವೆ ಟ್ರಂಪ್ ಅವರೇ ಮಧ್ಯಸ್ಥಿಕೆ ವಹಿಸಿ ಕದನವಿರಾಮದ ಘೋಷಣೆ ಮಾಡಿದ್ದರು. ಕತ

24 Jun 2025 6:45 pm
ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ವಿಡಿಯೋ ಇಲ್ಲಿದೆ

ಶಿಗ್ಗಾಂವಿ (Shiggaon) ಪಟ್ಟಣದ ಹೊರವಲಯದಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಶಿವಾನಂದ ಕುನ್ನೂರು (40) ಕೊಲೆಯಾದ ಪ್ರಥಮ ದರ್ಜೆಯ ಗುತ್ತಿಗೆದಾರ (Contractor). ಇಂದು (ಜೂನ್ 25) ಶಿವಾನಂದ ಕುನ್ನೂರು ಹೊಟೇಲ್

24 Jun 2025 6:43 pm
IND vs ENG: ಬೇಗ ರೆಡಿ ಆಗು ಗುರು; ಇಂಗ್ಲೆಂಡ್‌ ಬ್ಯಾಟ್ಸ್‌ಮನ್ ತಂತ್ರಕ್ಕೆ ಸಿರಾಜ್ ಗರಂ

Heated Leeds Test: ಲೀಡ್ಸ್‌ನಲ್ಲಿ ನಡೆದ ಐದನೇ ದಿನದ ಟೆಸ್ಟ್ ಪಂದ್ಯದ ಮೊದಲ ಸೆಷನ್‌ನಲ್ಲಿ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದರು. ಜ್ಯಾಕ್ ಕ್ರೌಲಿ ಊಟಕ್ಕೂ ಮುನ್ನ ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ ಮಾಡಿದ್ದು,

24 Jun 2025 6:41 pm
ರಾಮೋಜಿ ಫಿಲ್ಮ್​ ಸಿಟಿಯಲ್ಲಿ ದೆವ್ವ ಇದೆ ಎಂದು ಹೇಳಿ ಉಲ್ಟಾ ಹೊಡೆದ ಕಾಜೋಲ್

Kajol: ಬಾಲಿವುಡ್ ನಟಿ ಕಾಜೊಲ್, ‘ಮಾಮ್’ ಹಾರರ್ ಸಿನಿಮಾನಲ್ಲಿ ನಟಿಸಿದ್ದಾರೆ. ಸಿನಿಮಾದ ಪ್ರಚಾರದ ವೇಳೆ ತಮಗೆ ಆದ ಹಾರರ್​ ಅನುಭವದ ಬಗ್ಗೆ ಹೇಳುತ್ತಾ ಹೈದರಾಬಾದ್​​ನ ಜನಪ್ರಿಯ ರಾಮೋಜಿ ಫಿಲಂ ಸಿಟಿಯಲ್ಲಿ ದೆವ್ವ ಇದೆ ಅನಿಸಿತ್ತು, ಸ

24 Jun 2025 6:40 pm
ಬೆಂಗಳೂರು ಕಾಲ್ತುಳಿತ: ಅಧಿಕಾರಿಗಳನ್ನ ಸಸ್ಪೆಂಡ್ ಮಾಡಿದ ಸರ್ಕಾರಕ್ಕೆ ನ್ಯಾಯಮಂಡಳಿ ಚಾಟಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ. ಈ ಘಟನೆಯ ನಂತರ, ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿದಂತೆ ಐದ

24 Jun 2025 6:24 pm
Tech Tips: ಫೋನ್ ಸ್ಪೀಕರ್​ನಲ್ಲಿ ಸೌಂಡ್ ಕಡಿಮೆ ಇದೆಯೇ?: ಇದನ್ನು ಹೆಚ್ಚಿಸಲು ಇಲ್ಲಿದೆ ಟ್ರಿಕ್

ಸ್ಮಾರ್ಟ್‌ಫೋನ್‌ನ ಧ್ವನಿಯನ್ನು ಹೆಚ್ಚಿಸಲು ಹಲವು ಮಾರ್ಗಗಳಿವೆ. ಆದರೆ ಸುಲಭವಾದ ಮಾರ್ಗವೆಂದರೆ ಪ್ಲೇ ಸ್ಟೋರ್‌ನಿಂದ ಸೌಂಡ್ ಬೂಸ್ಟರ್ ಅಥವಾ ವಾಲ್ಯೂಮ್ ಬೂಸ್ಟರ್ ಅಪ್ಲಿಕೇಶನ್ ಅನ್ನು ಸ್ಥಾಪಿಸುವುದು ಮತ್ತು ಅದರಲ್ಲಿ ಕೆಲವ

24 Jun 2025 6:05 pm
ITR: ಜುಲೈ 31ರ ಬಳಿಕ ಐಟಿ ರಿಟರ್ನ್ಸ್ ಸಲ್ಲಿಸಿದರೆ ಬಡ್ಡಿ, ದಂಡ ಸೇರಿಸಿ ಕಟ್ಟಬೇಕಾಗುತ್ತದಾ? ಇಲ್ಲಿದೆ ಮಾಹಿತಿ

Income Tax Returns: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಜುಲೈ 31ಕ್ಕೆ ಡೆಡ್​​ಲೈನ್ ಇತ್ತು. ಅದನ್ನು ಸೆ 15ಕ್ಕೆ ವಿಸ್ತರಿಸಲಾಗಿದೆ. ಸೆಲ್ಫ್ ಅಸೆಸ್ಮೆಂಟ್ ಟ್ಯಾಕ್ಸ್ ಕಟ್ಟಲು ಜುಲೈ 31 ಡೆಡ್​ಲೈನ್ ಇತ್ತು. ಈಗ ಐಟಿಆರ್ ಸಲ್ಲಿಕೆಗೆ ಗಡುವು ವಿಸ

24 Jun 2025 6:02 pm
ದಕ್ಷಿಣ ಭಾರತದ ಆಹಾರ ಸೇವಿಸಿ 35 ಕೆಜಿ ತೂಕ ಇಳಿಸಿಕೊಂಡ ಯುವಕ, ತುಂಬಾ ಸಿಂಪಲ್

ದಕ್ಷಿಣ ಭಾರತದ ಆಹಾರದಲ್ಲಿ ಒಂದು ಅದ್ಭುತ ಶಕ್ತಿ ಇದೆ. ಇಲ್ಲಿನ ಆರೋಗ್ಯಕರ ಆಹಾರಗಳ ಶಕ್ತಿಯ ಬಗ್ಗೆ ಈ ಹಿಂದೆ ನಮ್ಮ ಹಿರಿಯರು ಹೇಳಿದ್ದಾರೆ. ಕಟ್ಟುನಿಟ್ಟಿನ ಆಹಾರ ಪದ್ಧತಿ ಇಲ್ಲದೆ ನೈಸರ್ಗಿಕವಾಗಿ 35 ಕಿಲೋ ತೂಕವನ್ನು ಇಳಿಸಿಕೊಂಡ

24 Jun 2025 5:54 pm
ಪ್ರಿಯಕರನೊಂದಿಗೆ ಜಗಳ ತುಮಕೂರಿನ ಯುವತಿಯೊಬ್ಬಳನ್ನು ಸಾವಿಗೆ ಶರಣಾಗುವಂತೆ ಮಾಡಿತೇ?

ಲಭ್ಯವಿರುವ ಮಾಹಿತಿಯೊಂದರ ಪ್ರಕಾರ ಚೈತನ್ಯ ನೆರೆಯ ಊರಿನ ವಿಜಯ್ ಕುಮಾರ್ ಹೆಸರಿನ ಯುವಕನನ್ನು ಪ್ರೀತಿಸುತ್ತಿದ್ದಳು. ತಾನು ಮಾಡಿದ ರೀಲೊಂದನ್ನು ತನ್ನ ಇನ್​ಸ್ಟಾ ಮತ್ತು ವಾಟ್ಸ್ಯಾಪ್ ಸ್ಟೇಟಸ್​ನಲ್ಲಿ ಅಪ್ಲೋಡ್ ಮಾಡಿದ್ದಳು,

24 Jun 2025 5:46 pm
IND vs ENG: ಭಾರತವನ್ನು ಸೋಲಿನಿಂದ ಪಾರು ಮಾಡುತ್ತಾ ಮಳೆ? ಇಂದು ಹೆಡಿಂಗ್ಲಿ ಹವಾಮಾನ ಹೇಗಿರಲಿದೆ?

Leeds Weather Report for Day 5: ಲೀಡ್ಸ್‌ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯದ ಐದನೇ ದಿನ ಇಂಗ್ಲೆಂಡ್‌ ಉತ್ತಮ ಆರಂಭ ಪಡೆದಿದೆ. ಭಾರತ 371ಕ್ಕೆ ಆಲೌಟ್ ಆಗಿದೆ. ಇಂಗ್ಲೆಂಡ್‌ ವಿಕೆಟ್‌ ನಷ್ಟವಿಲ್ಲದೆ ಶತಕದ ಗಡಿ ದಾಟಿದೆ. ಭಾರತಕ

24 Jun 2025 5:41 pm
Israel Internet: ಇಸ್ರೇಲ್‌ನಲ್ಲಿ ಇಂಟರ್ನೆಟ್ ಇಷ್ಟೊಂದು ದುಬಾರಿಯೇ?: 1GB ಬೆಲೆ ಭಾರತಕ್ಕಿಂತ ದುಪ್ಪಟ್ಟು

ಇಸ್ರೇಲ್‌ನಲ್ಲಿ, ಗೋಲನ್ ಟೆಲಿಕಾಂ ಮತ್ತು ಟಿಸಿಎಸ್ ಟೆಲಿಕಾಂನಂತಹ ಟೆಲಿಕಾಂ ಕಂಪನಿಗಳು ಪ್ರಾಬಲ್ಯ ಹೊಂದಿವೆ, ರಿಲಯನ್ಸ್ ಜಿಯೋ, ಏರ್‌ಟೆಲ್ ಅಥವಾ ವೊಡಾಫೋನ್ ಐಡಿಯಾ ಅಲ್ಲಿಲ್ಲ. ಈ ಕಂಪನಿಗಳು ಜನರಿಗೆ ಇಂಟರ್ನೆಟ್, ಕರೆ ಮತ್ತು ಎಸ

24 Jun 2025 5:41 pm
ಹಾವೇರಿಯಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನ ಕೊಲೆ

ಶಿಗ್ಗಾಂವಿಯಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರ ಶಿವಾನಂದ ಕುನ್ನೂರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ ವಿವಾದ ಕಾರಣ ಎಂದು ಶಂಕಿಸಲಾಗಿದೆ. ಚಿತ್ರದುರ್ಗದಲ್ಲಿ ಆಟೋ ಚಾಲಕ ಶ್ರೀನಿವಾಸ್ ಅವರನ್ನು ಕೊಲೆ ಮಾಡಲಾಗಿದೆ. ಅ

24 Jun 2025 5:39 pm
Bengaluru Power Cuts: ಜೂ.25ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್‌ ವ್ಯತ್ಯಯ

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜೂನ್ 25 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಸ್ಕಾಂ ಪ್ರಕ

24 Jun 2025 5:23 pm
ಇಂಗ್ಲೆಂಡ್​ನಲ್ಲಿ ಭಾರತದ 6ನೇ ಶತಕ; ಚೊಚ್ಚಲ ಕೌಂಟಿ ಪಂದ್ಯದಲ್ಲಿ ಶತಕ ಬಾರಿಸಿದ ತಿಲಕ್ ವರ್ಮಾ

Tilak Varma's Century Debut: ತಿಲಕ್ ವರ್ಮಾ ಅವರು ಇಂಗ್ಲೆಂಡ್‌ನ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ತಮ್ಮ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಸುದ್ದಿಯಾಗಿದ್ದಾರೆ. ಹ್ಯಾಂಪ್‌ಶೈರ್ ತಂಡದ ಪರ ಆಡುತ್ತಿರುವ ಅವರು ಎಸೆಕ್ಸ್ ವಿರುದ್ಧ 11 ಬೌಂಡರಿ ಮತ್

24 Jun 2025 5:11 pm
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್

V Ravichandran and Hamsalekha: ಹಂಸಲೇಖ ನಿರ್ದೇಶಿಸುತ್ತಿರುವ ಸಿನಿಮಾದ ಟೈಟಲ್ ಲಾಂಚ್​ಗೆ ತಮ್ಮ ದಶಕಗಳ ಗೆಳೆಯ ರವಿಚಂದ್ರನ್ ಅವರನ್ನು ಅತಿಥಿಯಾಗಿ ಆಹ್ವಾನಿಸಿದ್ದರು. ವೇದಿಕೆ ಮೇಲೆ ತಮ್ಮ ಹಾಗೂ ಹಂಸಲೇಖ ಅವರ ಆತ್ಮೀಯತೆಯ ಬಗ್ಗೆ ಮಾತನಾಡಿದ ರವಿ

24 Jun 2025 5:11 pm
IND vs ENG Test: ಲೀಡ್ಸ್ ಟೆಸ್ಟ್‌ನ ಕೊನೆಯ ದಿನದಂದು ಆಟಗಾರರು ಕಪ್ಪು ಪಟ್ಟಿ ಧರಿಸಿದ್ದೇಕೆ?: ಇಲ್ಲಿದೆ ಕಾರಣ

Dilip Doshi is no more: ಭಾರತದ ಮಾಜಿ ಎಡಗೈ ಅನುಭವಿ ಸ್ಪಿನ್ನರ್ ದಿಲೀಪ್ ದೋಷಿ ನಿಧನರಾಗಿದ್ದಾರೆ. ದಿಲೀಪ್ ದೋಷಿ ಭಾರತದ ಅತ್ಯುತ್ತಮ ಸ್ಪಿನ್ ಬೌಲರ್‌ಗಳಲ್ಲಿ ಒಬ್ಬರು. ಹೃದಯ ಸಂಬಂಧಿ ಕಾಯಿಲೆಯಿಂದ ಲಂಡನ್‌ನಲ್ಲಿ ನಿಧನರಾದರು. ಅವರು ಹಲವು ವರ

24 Jun 2025 5:03 pm
ಸಚಿವ ಜಮೀರ್ ಆಡಿದ ಮಾತುಗಳಿಗೆ ಪ್ರತಿಕ್ರಿಯೆ ನೀಡಲೊಲ್ಲದ ಶಾಸಕ ಬಿಅರ್ ಪಾಟೀಲ್

ಯಾವ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದೆ, ನೀವು ಕೇಳಿದ ಮನೆಗಳೆಷ್ಟು ಅಂತ ಪತ್ರಕರ್ತರು ಕೇಳುವ ಪ್ರಶ್ನೆಗಳಿಗೆ ಪಾಟೀಲ್ ತಮ್ಮ ಕಾರಿನತ್ತ ನಡೆಯುತ್ತಾ ಮಾತಾಡುತ್ತಾರೆ, ಆದರೆ ಯಾವುದನ್ನೂ ಸ್ಪಷ್ಟವಾಗಿ ಹೇಳಲ್ಲ. ಕಾರಿನಲ್ಲಿ ಕ

24 Jun 2025 4:57 pm
Air India: ಭೀಕರ ವಿಮಾನಾಪಘಾತಕ್ಕೆ ಕೆಲವೇ ದಿನ ಮೊದಲು ಭರ್ಜರಿ ಸಂಬಳ ಹೆಚ್ಚಳ ಪಡೆದಿದ್ದ ಏರ್ ಇಂಡಿಯಾ ಸಿಇಒ

Air India CEO had got big salary hike before airline crash incident: ಇತ್ತೀಚೆಗೆ ಸಂಭವಿಸಿದ ಏರ್ ಇಂಡಿಯಾ ವಿಮಾನಾಪಘಾತ ಘಟನೆಗೆ 15 ದಿನ ಮುನ್ನ ಅದರ ಸಿಇಒ ಸಂಬಳ ಏರಿಕೆ ಮಾಡಲಾಗಿತ್ತು. ಕ್ಯಾಂಪ್​ಬೆಲ್ ವಿಲ್ಸನ್ ಅವರ ಒಟ್ಟು ಸ್ಯಾಲರಿ ಪ್ಯಾಕೇಜ್ 27.75 ಕೋಟಿ ರೂ ಆಫರ್ ಮಾಡಲ

24 Jun 2025 4:47 pm
ಆಫೀಸ್​​​​​​ನಿಂದ ಸಂಜೆ 6 ಗಂಟೆ ಬಿಟ್ಟು, ಮನೆಗೆ ತಲುಪಿದ್ದು ರಾತ್ರಿ 9.15ಕ್ಕೆ, ಇದಕ್ಕೆಲ್ಲ ಬೆಂಗಳೂರು ಟ್ರಾಫಿಕ್ ಕಾರಣ

ಬೆಂಗಳೂರು ಟ್ರಾಫಿಕ್​​​ಗೆ ಪ್ರಸಿದ್ಧಿಯಾಗುತ್ತಿದೆ. ಈ ಸಮಸ್ಯೆಯನ್ನು ಪ್ರತಿದಿನ ಇಲ್ಲಿ ಜನ ಅಭವಿಸುತ್ತಿರುವುದು ಸಹಜ, ಆದರೆ ಈ ಸಮಸ್ಯೆಗೆ ಪರಿಹಾರ ಇಲ್ಲವೇ ಎಂದು ‌ವ್ಯಕ್ತಿಯೊಬ್ಬರು ಪ್ರಶ್ನೆ ಮಾಡಿದ್ದಾರೆ. ಹೌದು ರೆಡ್ಡಿಟ್

24 Jun 2025 4:44 pm
ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ: ಬಂಧಿತರಿಗೆ ಜಾಮೀನು ಮಂಜೂರು

Anant Kumar Hegde Road Ranger Case: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣ ಸಂಬಂಧ ದಾಬಸ್​ ಪೇಟೆ ಪೊಲೀಸರು, ಅನಂತ್ ಕುಮಾರ್ ಹೆಗಡೆ ಅವರ ಕಾರು ಚಾಲಕ ಹಾಗೂ ಗನ್​ ಮ್ಯಾನ್​ ಬಂಧಿಸಿ ಕೋರ್ಟ

24 Jun 2025 4:32 pm
700ಕ್ಕೂ ಹೆಚ್ಚು ಸಿನಿಮಾ ಗೀತೆ ಬರೆದ ದೊಡ್ಡರಂಗೇಗೌಡ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಚಿಕಿತ್ಸೆ

ಗೀತರಚನಕಾರ, ಲೇಖಕ ಪ್ರೊಫೆಸರ್ ದೊಡ್ಡರಂಗೇಗೌಡ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ. ನೂರಾರು

24 Jun 2025 4:22 pm
‘ಬಾಲಿವುಡ್​ನದ್ದು ಕೋಡಂಗಿತನ’: ದಕ್ಷಿಣ ಚಿತ್ರರಂಗ ಗ್ರೇಟ್ ಎಂದ ಪವನ್ ಕಲ್ಯಾಣ್

Pawan Kalyan movies: ಆಂಧ್ರ ಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಇತ್ತೀಚೆಗೆ ನೀಡಿರುವ ಸಂದರ್ಶನದಲ್ಲಿ ಬಾಲಿವುಡ್​ ನಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗಳ ಬಗ್ಗೆ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ‘ಬಾಲಿವುಡ್ ಕೋಡಂಗಿತನ ಪ್ರದರ

24 Jun 2025 4:18 pm
ಗ್ಯಾಸ್‌ ಸ್ಟವ್‌ ಬಳಿ ತಪ್ಪಿಯೂ ಈ ವಸ್ತುಗಳನ್ನು ಇಡಲು ಹೋಗಬೇಡಿ

ಅಡುಗೆ ಮನೆಯಲ್ಲಿ ಹೆಚ್ಚು ಬಳಸಲ್ಪಡುವ ವಸ್ತು ಎಂದ್ರೆ ಅದು ಗ್ಯಾಸ್‌ ಸ್ಟವ್.‌ ಅಡುಗೆ ಮಾಡಲು ಸುಲಭ ಆಗುತ್ತೆ ಅನ್ನೋ ಕಾರಣಕ್ಕೆ ಮಹಿಳೆಯರು ಒಂದಷ್ಟು ವಸ್ತುಗಳನ್ನು ಗ್ಯಾಸ್‌ ಸ್ವವ್‌ ಪಕ್ಕದಲ್ಲಿಯೇ ಇಟ್ಟು ಬಿಡುತ್ತಾರೆ. ಇದರಿ

24 Jun 2025 4:12 pm
IND vs ENG: ಲೀಡ್ಸ್ ಟೆಸ್ಟ್‌ನಲ್ಲಿ ಇತಿಹಾಸ ಸೃಷ್ಟಿಸಿದ ರಿಷಭ್ ಪಂತ್​ಗೆ ಐಸಿಸಿಯಿಂದ ವಾಗ್ದಂಡನೆ

Rishabh Pant Fined by ICC: ಲೀಡ್ಸ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಚೆಂಡಿನ ಬಗ್ಗೆ ಅಂಪೈರ್‌ನ ನಿರ್ಧಾರಕ್ಕೆ ರಿಷಭ್ ಪಂತ್ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ಅವರಿಗೆ ಐಸಿಸಿ ವಾಗ್ದಂಡನೆ ವಿಧಿಸಿದೆ. ಐಸಿಸಿ ನೀತಿ ಸಂಹಿತೆಯ ಉಲ್ಲಂಘನೆಗಾಗ

24 Jun 2025 4:06 pm
Google Jobs: ಪದವೀಧರರು ಕೂಡ ಗೂಗಲ್​​ನಲ್ಲಿ ಉದ್ಯೋಗ ಪಡೆಯಬಹುದು; ಅರ್ಹತೆಗಳೇನು?

ಗೂಗಲ್‌ನಲ್ಲಿ ಉದ್ಯೋಗ ಪಡೆಯುವುದು ಅನೇಕರ ಕನಸು. ಗೂಗಲ್ ಕೇವಲ ಕಂಪ್ಯೂಟರ್ ಸೈನ್ಸ್​​​​ ಅಥವಾ ಎಂಜಿನಿಯರಿಂಗ್ ಪದವಿ ಪಡೆದವರನ್ನು ಮಾತ್ರ ನೇಮಿಸಿಕೊಳ್ಳುತ್ತದೆ ಎಂದು ಹೇಳಲಾಗುತ್ತದೆ. ಆದರೆ ತಾಂತ್ರಿಕೇತರ ಶಿಕ್ಷಣ ಪಡೆದವರು

24 Jun 2025 4:04 pm
ವಸತಿ ಯೋಜನೆಯಲ್ಲಿ ಲಂಚಾವತಾರದ ಬಿ.ಆರ್ ಪಾಟೀಲ್ ಆಡಿಯೋ ಲೋಕಾಯುಕ್ತ ಅಂಗಳಕ್ಕೆ

ವಸತಿ ಯೋಜನೆ ಮನೆಗಳನ್ನು ಹಂಚಲು ಲಂಚ ಸ್ವೀಕರಿಸಲಾಗುತ್ತಿದೆ ಎಂದು ಕಾಂಗ್ರೆಸ್​ ಶಾಸಕ ಬಿ.ಆರ್ ಪಾಟೀಲ್​ ಮಾಡಿರುವ ಆರೋಪ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಆಡಿಯೋ ಆಡಳಿತರೂಢ ಕಾಂಗ್ರೆಸ್​ ಸರ್ಕಾರ ತೀವ್ರ ಮುಜುಗರ ಉಂಟಾಗುವ

24 Jun 2025 3:59 pm
Patanjali: ಎಫ್​ಎಂಸಿಜಿ ಮಾರುಕಟ್ಟೆಯ ಕಿಂಗ್ ಮಾತ್ರವಲ್ಲ, ಇತರ ಕ್ಷೇತ್ರಗಳಲ್ಲೂ ಮಿಂಚುತ್ತಿದೆ ಪತಂಜಲಿ

Patanjali Beyond FMCG: ಪತಂಜಲಿ ಆರಂಭದಲ್ಲಿ ಆಯುರ್ವೇದ ಉತ್ಪನ್ನಗಳ ಮೂಲಕ ಮಾರುಕಟ್ಟೆ ಪ್ರವೇಶಿಸಿತು. ಇಂದು, FMCG ಉತ್ಪನ್ನಗಳನ್ನು ಮೀರಿ, ಶಿಕ್ಷಣ, ಕೃಷಿ ಮತ್ತು ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಆಯುರ್ವೇದ ಆರೋಗ್ಯ ವ್ಯ

24 Jun 2025 3:58 pm
Rishabh Pant: ರಿಷಭ್ ಪಂತ್ ಮತ್ತೆ ಈ ಅಪರಾಧ ಮಾಡಿದರೆ ಏನಾಗುತ್ತದೆ?: ಐಸಿಸಿ ನಿಯಮಗಳು ಏನು ಹೇಳುತ್ತವೆ?

India vs England 1st Test: ಪಂತ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದರಿಂದ ಮತ್ತು ಐಸಿಸಿ ಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ವಿಧಿಸಿದ ಶಿಕ್ಷೆಯನ್ನು ಒಪ್ಪಿಕೊಂಡಿದ್ದರಿಂದ ಈ ವಿಷಯದಲ್ಲಿ ಯಾವುದೇ ಶಿಸ್ತು ವಿಚಾರಣೆ ನಡೆಯಲಿಲ್ಲ. ಪಂತ್ ವಿರುದ

24 Jun 2025 3:50 pm
‘ಥಗ್ ಲೈಫ್’ ಸೋಲು, ಬಹಿರಂಗ ಕ್ಷಮೆ ಕೇಳಿದ ನಿರ್ದೇಶಕ ಮಣಿರತ್ನಂ

Kamal Haasan movies: ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಎರಡು ವಾರದ ಹಿಂದೆ ಬಿಡುಗಡೆ ಆಗಿತ್ತು. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಮಕಾಡೆ ಮಲಗಿತು. ‘ಥಗ್ ಲೈಫ್’ ಸಿನಿಮಾ ನೋಡಿದ ಯಾರೊಬ್ಬರೂ ಸಹ ಸಿನಿಮಾ ಚೆನ್ನಾಗಿದೆ ಎಂದಿಲ್ಲ. ಇದೀಗ ಸ

24 Jun 2025 3:47 pm
ರಾಜ್ಯ ಬಿಜೆಪಿ ಘಟಕಕ್ಕೆ ವಿಜಯೇಂದ್ರ ಕ್ಯಾನ್ಸರ್​ನಂತೆ ಅಮರಿಕೊಂಡಿದ್ದಾನೆ: ಬಸನಗೌಡ ಯತ್ನಾಳ್

ಯಡಿಯೂರಪ್ಪ ಮತ್ತು ವಿಜಯೇಂದ್ರ ಸೇರಿ ಪಕ್ಷವನ್ನು ಹಾಳು ಮಾಡುತ್ತಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ಬಿಟ್ಟು ತಮಗೆ ಬೇಕಾದವರಿಗೆ ಟಿಕೆಟ್ ನೀಡಿದರು, ದಾವಣಗೆರೆಯಲ್ಲಿ ವಿಜಯೇಂದ್ರ ಸಿದ್ದೇಶ್ವರ ಪ

24 Jun 2025 3:45 pm
ಏರ್ ಇಂಡಿಯಾ ದುರಂತ; ಮೃತ ಮೆಡಿಕಲ್ ವಿದ್ಯಾರ್ಥಿಗಳ ಕುಟುಂಬಕ್ಕೆ 6 ಕೋಟಿ ನೆರವು ನೀಡಿದ ಯುಎಇ ವೈದ್ಯ

ಅಹಮದಾಬಾದ್​​ನಲ್ಲಿ ನಡೆದ ಏರ್ ಇಂಡಿಯಾ ಅಪಘಾತದಲ್ಲಿ ಸಾವನ್ನಪ್ಪಿದ ವೈದ್ಯಕೀಯ ವಿದ್ಯಾರ್ಥಿಗಳು, ಈ ದುರಂತದಲ್ಲಿ ಗಾಯಗೊಂಡವರ ಕುಟುಂಬಕ್ಕೆ ಯುಎಇ ವೈದ್ಯ ಶಂಶೀರ್ 6 ಕೋಟಿ ರೂ.ಗಳ ನೆರವು ನೀಡಿದ್ದಾರೆ. ಏರ್ ಇಂಡಿಯಾ ಬೋಯಿಂಗ್ 787-8

24 Jun 2025 3:36 pm
Latest Govt Job: ಸರ್ಕಾರಿ ಇಲಾಖೆಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ವಿವರ ಇಲ್ಲಿದೆ

ವಿವಿಧ ಸರ್ಕಾರಿ ಇಲಾಖೆಗಳಲ್ಲಿ 3700ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅಸ್ಸಾಂ ರೈಫಲ್ಸ್, ರಾಜಸ್ಥಾನ ಸಿಬ್ಬಂದಿ ಆಯ್ಕೆ ಮಂಡಳಿ, MPPGCL, JIPMER ಮತ್ತು WCCB ಸೇರಿದಂತೆ ಹಲವು ಇಲಾಖೆಗಳು ಉದ್ಯೋಗಾವಕಾಶಗಳನ್ನು ಒದಗಿಸಿವೆ.

24 Jun 2025 3:36 pm
ತಿರುಪತಿಗೆ ತೆರಳುವ ಕರ್ನಾಟಕ ಭಕ್ತರಿಗೆ ಗುಡ್ ನ್ಯೂಸ್: ಕನ್ನಡಿಗರ ಕಾರ್ಯಕ್ರಮಗಳಿಗೆ ಸಿದ್ಧವಾಯ್ತು ಕಲ್ಯಾಣ ಮಂಟಪ

ಆಂಧ್ರಪ್ರದೇಶದ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲು ತೆರಳುವ ಕರ್ನಾಟಕದ ಭಕ್ತರಿಗೆ ಸಿಹಿ ಸುದ್ದಿಯೊಂದನ್ನು ನೀಡಲಾಗಿದೆ. ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕದ ಛತ್ರವನ್ನು ಮುಜರಾಯಿ ಇಲಾಖೆ

24 Jun 2025 3:35 pm
ಮುಂಬೈ ಏರ್​ಪೋರ್ಟ್ ವಿಸ್ತರಣೆ ಯೋಜನೆಗೆ ಜಾಗತಿಕ ಹೂಡಿಕೆದಾರರಿಂದ 1 ಬಿಲಿಯನ್ ಡಾಲರ್ ಬಂಡವಾಳ ಪಡೆದ ಅದಾನಿ ಏರ್ಪೋರ್ಟ್ಸ್

Adani Airports Holdings Ltd raises 1 billion dollar: ಮುಂಬೈ ಇಂಟರ್​ನ್ಯಾಷನಲ್ ಏರ್​ಪೋರ್ಟ್ ಅನ್ನು ನಿರ್ವಹಿಸುವ ಎಂಐಎಎಲ್​ಗೆ ಒಂದು ಬಿಲಿಯನ್ ಡಾಲರ್ ಬಂಡವಾಳ ಪಡೆಯುವಲ್ಲಿ ಅದಾನಿ ಗ್ರೂಪ್ ಯಶಸ್ವಿಯಾಗಿದೆ. ಅದಾನಿ ಎಂಟರ್​​ಪ್ರೈಸಸ್​​ನ ಅಂಗಸಂಸ್ಥೆಯಾದ

24 Jun 2025 3:26 pm
ರೈಲಿನಲ್ಲಿ ಅಸಭ್ಯ ವರ್ತನೆ: ಕೇಳಲು ಬಂದ ಪೊಲೀಸರ ಮುಂದೆಯೇ ಅಂಗಿ, ಪ್ಯಾಂಟ್ ಬಿಚ್ಚಿದ

ರೈಲ್ವೆ ಎಸಿ ಬೋಗಿಯಲ್ಲಿ ಪ್ರಯಾಣಿಕನೊಬ್ಬನ ಅಸಭ್ಯ ವರ್ತನೆ ಮಾಡಿರುವ ಘಟನೆ ರಾಯಚೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ಮುಂಬೈಯಿಂದ ಕೊಯಂಬತ್ತೂರು ಮ

24 Jun 2025 3:08 pm
ರಾಮನಗರ: ಗ್ರಾಮ ಪಂಚಾಯಿತಿ ಸದಸ್ಯ ಅನುಮಾನಾಸ್ಪದವಾಗಿ ಸಾವು

ಚನ್ನಪಟ್ಟಣ ತಾಲ್ಲೂಕಿನ ಮಾಕಳಿ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅವರ ಶವ ಅವರ ಕಾರದ ಬಳಿ ಪತ್ತೆಯಾಗಿದೆ. ಎಂ.ಕೆ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಪ್

24 Jun 2025 3:07 pm
ಪ್ರಚಾರದ ಹುಚ್ಚು ನಂಗಿಲ್ಲ, ಏನಾದರೂ ವಿಷಯವಿದ್ದರೆ ನಾನೇ ಮಾಧ್ಯಮಗಳೊಂದಿಗೆ ಮಾತಾಡುತ್ತೇನೆ: ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು ಒಂದಿಬ್ಬರು ಮಂತ್ರಿಗಳು ಸರ್ಕಾರದ ಕಾರ್ಯವೈಖರಿ ಮತ್ತು ಅಧಿಕಾರಗಳ ದರ್ಪದ ಬಗ್ಗೆ ಅಸಮಾಧಾನ ಮತ್ತು ಅಸಹನೆ ವ್ಯಕ್ತಪಡಿಡುತ್ತಿರುವ ಜೊತೆಗೆ ವಿರೋಧ ಪಕ್ಷಗಳು ಎಡೆಬಿಡದೆ ಸರ್ಕಾರದ ಭ್ರಷ್ಟಾಚ

24 Jun 2025 2:55 pm
ದಳಪತಿ ವಿಜಯ್ ಪತ್ನಿ ಯಾರು? ಇಬ್ಬರೂ ವಿಚ್ಛೇದನ ಕೊಟ್ಟು ದೂರವಾಗಿದ್ದಾರಾ?

ದಳಪತಿ ವಿಜಯ್ ಅವರ ಪತ್ನಿ ಸಂಗೀತಾ ಅವರು 1999ರಲ್ಲಿ ವಿವಾಹ ಆದರು. ಲಂಡನ್ನಿನಿಂದ ಬಂದ ಅಭಿಮಾನಿಯಾಗಿದ್ದ ಸಂಗೀತಾ ಅವರು ವಿಜಯ್ ಅವರನ್ನು ವಿವಾಹವಾದರು. ವಿಜಯ್ ಮತ್ತು ಸಂಗೀತಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೂ, ಸಂಗೀತಾ ಅವರ

24 Jun 2025 2:55 pm
Rishabh Pant: ‘ಪಂತ್’ಸ್ಟಿಕ್ ಬ್ಯಾಟಿಂಗ್​ಗೆ ಸೆಹ್ವಾಗ್ ದಾಖಲೆಯೇ ಶೇಕಿಂಗ್..!

Rishabh Pant Records: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 9 ಸಿಕ್ಸ್ ಸಿಡಿಸುವ ಮೂಲಕ ಟೀಮ್ ಇಂಡಿಯಾದ ಎಡಗೈ ದಾಂಡಿಗ ರಿಷಭ್ ಪಂತ್, ಬೆನ್ ಸ್ಟೋಕ್ಸ್ ಹಾಗೂ ಆಂಡ್ರ್ಯೂ ಫ್ಲಿಂಟಾಫ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಇಬ್ಬರು ದಾ

24 Jun 2025 2:53 pm
Clean Your Tiffin Box: ಟಿಫಿನ್ ಬಾಕ್ಸ್‌ನ ಶುಚಿತ್ವದ ಬಗ್ಗೆ ಕಡೆಗಣಿಸಬೇಡಿ, ಸೂಕ್ಷ್ಮಜೀವಿಗಳ ತಾಣವಾಗಬಹುದು

ಟಿಫಿನ್ ಬಾಕ್ಸ್ ಸ್ವಚ್ಛತೆ ಆರೋಗ್ಯಕ್ಕೆ ಅತ್ಯಂತ ಮುಖ್ಯ. ಪ್ರತಿದಿನ ಬಳಸುವ ಟಿಫಿನ್ ಬಾಕ್ಸ್ ಅನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ ರೋಗಕಾರಕಗಳು ಬೆಳೆಯಬಹುದು. ಬಿಸಿ ನೀರು, ಡಿಶ್ ಸೋಪ್, ವಿನೆಗರ್, ನಿಂಬೆಹಣ್ಣು ಇತ್ಯಾದಿಗಳ

24 Jun 2025 2:52 pm
ತುರ್ತು ಖರೀದಿ ವ್ಯವಸ್ಥೆ ಅಡಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಖರೀದಿಸಲು 13 ಗುತ್ತಿಗೆಗಳಿಗೆ ಸೇನೆ ಹಸಿರು ನಿಶಾನೆ

Defence Ministry clears Rs 1,981 crore emergency procurement: ರಕ್ಷಣಾ ಸಚಿವಾಲಯವು ಎಮರ್ಜೆನ್ಸಿ ಪ್ರೊಕ್ಯೂರ್ಮೆಂಟ್ ವ್ಯವಸ್ಥೆಯಡಿ 1,982 ಕೋಟಿ ರೂ ಮೌಲ್ಯದ 13 ಗುತ್ತಿಗೆಗಳ ಮೂಲಕ ವಿವಿಧ ಶಸ್ತ್ರಾಸ್ತ್ರಗಳನ್ನು ಖರೀದಿಸಿದೆ. ಆಪರೇಷನ್ ಸಿಂದೂರದ ಬಳಿಕ ಮಿಲಿಟರಿಯನ್

24 Jun 2025 2:45 pm
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಯನ್ನ ಕರೆದ ಕಿಸ್ ಕೊಟ್ಟ ಸಚಿವ ಜಮೀರ್

ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಸಹಾಯ ಅಸ್ತ ಹಾಗೂ ಅವರು ತೋರುವ ಪ್ರೀತಿ ವಾತ್ಸಲ್ಯ ಹಲವರಿಗೆ ಇಷ್ಟವಾಗುತ್ತೆ. ಕಷ್ಟ ಅಂತ ಬಂದಾಗ ಯಾರನ್ನು ಬರಿಗೈನಲ್ಲಿ ಕಳುಹಿಸುವುದಿಲ್ಲ. ವೈಯಕ್ತಿಕವಾಗಿ ಅವರಿಗೆ ಏನಾದರೂ ಸ್ವಲ್ಪ ಸಹಾಯ ಮಾಡ

24 Jun 2025 2:44 pm
ಸಾಂಗ್ಲಿ: ಹತ್ತನೇ ತರಗತಿಯಲ್ಲಿ ಶೇ.92ರಷ್ಟು ಅಂಕ ಗಳಿಸಿದ್ರೂ ಮಗಳನ್ನು ಹೊಡೆದು ಕೊಂದ ತಂದೆ

ಹತ್ತನೇ ತರಗತಿಯಲ್ಲಿ ನಿರೀಕ್ಷಿತ ಅಂಕ ಪಡೆಯದಿದ್ದಕ್ಕೆ ತಂದೆಯೊಬ್ಬ ಮಗಳನ್ನು ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. ಕಡಿಮೆ ಅಂಕ ಗಳಿಸಿದ್ದಕ್ಕೆ 16 ವರ್ಷದ ಮಗಳನ್ನು ತಂದೆಯೊಬ್ಬ ನಿರ್ದಯವಾಗಿ ಹತ

24 Jun 2025 2:41 pm
ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಕಿಮ್ಸ್ ಸಂಶೋಧನಾ ವರದಿಯಲ್ಲಿ ಆಘಾತಕಾರಿ ಅಂಶ ಪತ್ತೆ

ಮಕ್ಕಳಲ್ಲಿ ಹೃದಯಾಘಾತ ಹೆಚ್ಚುತ್ತಿರುವ ಬಗ್ಗೆ ಹುಬ್ಬಳ್ಳಿಯ ಕಿಮ್ಸ್‌ ತಜ್ಞರ ತಂಡ ಸಂಶೋಧನೆ ನಡೆಸಿದ್ದು, ಆಘಾತಕಾರಿ ವಿಚಾರಗಳು ತಿಳಿದುಬಂದಿವೆ. ಅತಿಯಾದ ಮೊಬೈಲ್ ಬಳಕೆ, ಅಸಮತೋಲಿತ ಆಹಾರ ಮತ್ತು ದೈಹಿಕ ಚಟುವಟಿಕೆಯ ಕೊರತೆಯೇ

24 Jun 2025 2:28 pm
ಜಮೀರ್ ಅಹ್ಮದ್ ಮನೆ ಮುತ್ತಿಗೆ ಹಾಕಲು ಬಂದ ರೂಪೇಶ್ ರಾಜಣ್ಣ ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ

ರೂಪೇಶ್ ರಾಜಣ್ಣ ವಿರುದ್ಧ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪವನ್ನು ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫ್ರಾಜ್ ಖಾನ್ ಮಾಡಿದ್ದಾರೆ. ಇದೇ ಕಾರಣಕ್ಕೆ ರಾಜಣ್ಣ ಮತ್ತು ಅವರ ಸಂಗಡಿಗರು ಸಚಿವರ ಮನೆಗೆ ಮುತ್ತಿಗೆ ಹಾಕಲ

24 Jun 2025 2:13 pm
Mamata Banerjee: ಮಮತಾ ಬ್ಯಾನರ್ಜಿ ಬರೆದ ಪುಸ್ತಕಗಳು ಬಂಗಾಳದ ಶಾಲಾ ಗ್ರಂಥಾಲಯದಲ್ಲಿರುವುದು ಕಡ್ಡಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬರೆದಿರುವ ಪುಸ್ತಕಗಳು ಇನ್ನುಮುಂದೆ ರಾಜ್ಯದ ಎಲ್ಲಾ ಶಾಲೆಗಳ ಗ್ರಂಥಾಲಯದಲ್ಲಿ ಇರುವುದು ಕಡ್ಡಾಯವಾಗಿದೆ. ‘ಮಾ’ ಪುಸ್ತಕದಿಂದ ‘ಕಥಾಂಜಲಿ’ವರೆಗೆ ಎಲ್ಲಾ ಪುಸ್ತಕಗಳು ಸರ್ಕಾರ

24 Jun 2025 2:08 pm
Gold Rate Today Bangalore: 10,000 ರೂ ಒಳಗೆ ಇಳಿದೆ ಶುದ್ಧ ಚಿನ್ನದ ಬೆಲೆ

Bullion Market 2025 June 24th: ಚಿನ್ನದ ಬೆಲೆ ಇವತ್ತು ಮಂಗಳವಾರ ಗ್ರಾಮ್​​ಗೆ 75 ರೂ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಆಭರಣ ಚಿನ್ನದ ಬೆಲೆ 9,230 ರೂ ಇದ್ದದ್ದು 9,155 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,987 ರೂಗೆ ಬಂದಿದೆ. ಬೆಳ್

24 Jun 2025 1:58 pm
ತೆಲುಗಿನಲ್ಲಿ ನಿಲ್ಲುತ್ತಿಲ್ಲ ಮರು ಬಿಡುಗಡೆ ಹಾವಳಿ, ಮತ್ತೆ ರಿಲೀಸ್ ಆಗುತ್ತಿವೆ 6 ಹಳೆ ಸಿನಿಮಾಗಳು

Re Release trend: ತೆಲುಗು ಚಿತ್ರರಂಗದಲ್ಲಿ ಇತ್ತೀಚೆಗೆ ರೀ ರಿಲೀಸ್ ಟ್ರೆಂಡ್ ಬಲು ಜೋರಾಗಿ ನಡೆಯುತ್ತಿದೆ. ಕೋವಿಡ್ ಸಮಯದಲ್ಲಿ ಪ್ರಾರಂಭವಾದ ಈ ಟ್ರೆಂಡ್ ಈಗಂತೂ ಬಲು ಜೋರು ಪಡೆದುಕೊಂಡಿದೆ. ಸ್ಟಾರ್ ನಟರ ಹುಟ್ಟುಹಬ್ಬಗಳಿಗೆ ಅವರ ಬ್ಲಾಕ್

24 Jun 2025 1:35 pm
Video: ಪೂಲ್ ಪಾರ್ಟಿ ವೇಳೆ ಸ್ನೇಹಿತರ ಮುಂದೆಯೇ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟ ಯುವಕ

ಮೋಜು ಮಸ್ತಿ ಎಂದು ಸ್ನೇಹಿತರೊಂದಿಗೆ ಹೊರಹೋಗುವ ಯುವಕರು ಕೆಲವೊಮ್ಮೆ ಬೇಜವಾಬ್ದಾರಿತನದಿಂದಲೇ ಜೀವಕ್ಕೆ ಕುತ್ತು ತಂದುಕೊಳ್ಳುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹದ್ದೇ ಹೃದಯವಿದ್ರಾವಕ ವಿಡಿಯೋವೊಂದು ಹರಿದಾಡುತ್ತಿದ್ದ

24 Jun 2025 1:24 pm
ನನಗೆ ಅಪಮಾನ ಮಾಡಿದ ಅಧಿಕಾರಿ ರಾಜೇಂದ್ರ ಕಠಾರಿಯ ವಿರುದ್ಧ ಸರ್ಕಾರ ಕ್ರಮ ಜರುಗಿಸಲೇ ಇಲ್ಲ: ರಾಜು ಕಾಗೆ

ಎಲ್ಲ ಅಧಿಕಾರಿಗಳು ದುರಹಂಕಾರಿಗಳು, ಭ್ರಷ್ಟರು ಅಂತ ಹೇಳಲು ತನಗೆ ಹುಚ್ಚುನಾಯಿಯೇನೂ ಕಚ್ಚಿಲ್ಲ, ಆದರೆ ಕೆಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸದಿರುವುದು ಮನಸ್ಸಿಗೆ ನೋವಾಗುತ್ತದೆ, ಸರ್ಕಾರಕ್ಕೆ ಯಾವ ಇಲಾಖೆಯ ಮೇಲೂ ನಿಯಂತ

24 Jun 2025 1:19 pm
ಡ್ರಗ್ಸ್ ಪ್ರಕರಣ: ಜನಪ್ರಿಯ ನಟನ ಬಂಧನ, ಮತ್ತೊಬ್ಬ ನಟನಿಗಾಗಿ ಹುಡುಕಾಟ

Actor Sriram: ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ನಾಯಕನಾಗಿ, ಎರಡನೇ ನಾಯಕನಾಗಿ ನಟಿಸುತ್ತಾ ಬಂದಿರುವ ಜನಪ್ರಿಯ ನಟನೊಬ್ಬನನ್ನು ತಮಿಳುನಾಡು ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ. ಮಾತ್ರ

24 Jun 2025 1:02 pm
ಗದಗ ಜಿಲ್ಲೆಯಲ್ಲೂ ವಸತಿ ಹಂಚಿಕೆಯಲ್ಲಿ ಭಾರೀ ಅಕ್ರಮ: ಬಿಜೆಪಿ ಶಾಸಕ ಚಂದ್ರು‌ ಲಮಾಣಿ ಗಂಭೀರ ಆರೋಪ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನಲ್ಲಿ 150 ವಸತಿ ಯೋಜನೆಯ ಮನೆಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಆರೋಪಿಸಿದ್ದಾರೆ. ಶಾಸಕರ ಶಿಫಾರಸು ಇಲ್ಲದೆ ಹಣ ಪಡೆದು ಉನ್ನತ ಅಧಿಕಾರಿಗಳು ಈ ಅಕ್

24 Jun 2025 12:56 pm
ಈ ಲೆಕ್ಕಾಚಾರದ ಪ್ರಕಾರ ಭಾರತ ಗೆಲ್ಲೋದು ಗ್ಯಾರೆಂಟಿ: ಆ ಲೆಕ್ಕಾಚಾರದ ಪ್ರಕಾರ ಇಂಗ್ಲೆಂಡ್​ಗೆ ಗೆಲುವು ಖಚಿತ

India vs England: ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಪಂದ್ಯವು ಐದನೇ ದಿನಕ್ಕೆ ಕಾಲಿಟ್ಟಿದೆ. ಅಂತಿಮ ದಿನದಾಟದಲ್ಲಿ ಇಂಗ್ಲೆಂಡ್ ತಂಡವು 350 ರನ್​ಗಳಿಸಿದರೆ ಆಂಗ್ಲರು ಪಂದ್ಯ ಗೆ

24 Jun 2025 12:54 pm
Kailash Mansarovar Yatra 2025: ಕೈಲಾಸ ಮಾನಸ ಸರೋವರಕ್ಕೆ ಭೇಟಿ ನೀಡಲು ಯೋಜಿಸುತ್ತಿದ್ದರೆ ಈ ಪ್ರಮುಖ ನಿಯಮಗಳನ್ನು ತಿಳಿದುಕೊಳ್ಳಿ

ಕೈಲಾಸ ಮಾನಸ ಸರೋವರ ಯಾತ್ರೆ, ಹಿಂದೂ, ಬೌದ್ಧ, ಜೈನ ಮತ್ತು ಸಿಖ್ ಧರ್ಮಗಳಿಗೆ ಪವಿತ್ರವಾದ ತೀರ್ಥಯಾತ್ರೆ. ಈ ವರ್ಷ ಜೂನ್ 30 ರಿಂದ ಆರಂಭವಾಗುವ ಈ ಯಾತ್ರೆ ಆಗಸ್ಟ್ ವರೆಗೆ ಮುಂದುವರಿಯುತ್ತದೆ. ಯಶಸ್ವಿ ಯಾತ್ರೆಗೆ ಆರೋಗ್ಯ, ಶುದ್ಧತೆ, ಮ

24 Jun 2025 12:50 pm
‘ಲವ್ ಮಾಕ್ಟೇಲ್ 3’ ಚಿತ್ರದಲ್ಲಿ ಮಿಲನಾ ಇರ್ತಾರಾ? ಡಾರ್ಲಿಂಗ್ ಕೃಷ್ಣ ಹೇಳೋದೇನು?

Love Mocktail 3: ‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟ್ ಶೀಘ್ರದಲ್ಲೇ ಚಿತ್ರೀಕರಣ ಆರಂಭಾಗಲಿದೆ ಎಂದು ಡಾರ್ಲಿಂಗ್ ಕೃಷ್ಣ ಘೋಷಿಸಿದ್ದಾರೆ. ಭಾವನಾತ್ಮಕ ಕಥಾಹಂದರದ ಸೀಕ್ವೆಲ್ ಮಾಡುವುದರಲ್ಲಿನ ಸವಾಲುಗಳನ್ನು ಅವರು ವಿವರಿಸಿದ್ದಾರೆ. ಮಿ

24 Jun 2025 12:48 pm
Video: ಒಡಿಶಾ: ಇಬ್ಬರ ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿದ್ದಲ್ಲದೆ ಚರಂಡಿ ನೀರು ಕುಡಿಸಿ ವಿಕೃತಿ ತೋರಿದ ಜನ

ಇಬ್ಬರು ದಲಿತರಿಗೆ ಗುಂಪೊಂದು ಚಿತ್ರಹಿಂಸೆ ಕೊಟ್ಟಿರುವ ಘಟನೆ ಒಡಿಶಾದ ಗಂಜಾಂನಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಇಬ್ಬರಿಗೆ ಬಾಯಲ್ಲಿ ಹುಲ್ಲು ಕಚ್ಚಿಕೊಂಡು ಪ್ರಾಣಿಯಂತೆ 2 ಕಿ.ಮೀ ನಡೆಸಿದ್ದಷ್ಟೇ ಅಲ್ಲದೆ, ಚರಂಡಿ ನೀರ

24 Jun 2025 12:35 pm