SENSEX
NIFTY
GOLD
USD/INR

Weather

27    C
... ...View News by News Source
Horoscope: ದಿನಭವಿಷ್ಯ: ಇಂದು ಯಾರ ಜೊತೆಗಾದರೂ ವಾಗ್ವಾದಕ್ಕೆ ಇಳಿಯುವಿರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 12 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ

12 May 2024 12:45 am
Horoscope: ರಾಶಿ ಭವಿಷ್ಯ; ಕಠಿಣ ಪರಿಶ್ರಮವು ಕೆಲಸಕ್ಕೆ ಬಾರದು, ಯುಕ್ತಿಯಿಂದ ಸಾಧಿಸಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 12 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾ

12 May 2024 12:30 am
Horoscope: ನಿತ್ಯ ಭವಿಷ್ಯ; ಸಹಾಯ ಹಸ್ತ ಚಾಚದೇ ಸ್ವಂತ ಬಲದಿಂದ ಮೇಲೇರುವ ಆಸೆ ಈ ರಾಶಿಯವರಿಗೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 12 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್

12 May 2024 12:02 am
ಏಕಾಏಕಿ ಮಳೆಗೆ ತುಂಬಿ ಹರಿದ ಲಕ್ಷ್ಮೀ ಹಳ್ಳ: ಕೊಚ್ಚಿ ಹೋದ 2 ಕಾರು, 1 ಪಿಕಪ್‌ ವಾಹನ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ಲಕ್ಷ್ಮೀ ಹಳ್ಳ ಏಕಾಏಕಿ ತುಂಬಿ ಹರಿದ ಪರಿಣಾಮ 2 ಕಾರು, 1 ಪಿಕಪ್‌ ವಾಹನ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದೆ. ಭಾರಿ ಮಳೆಯಿಂದ ಅವಾಂತರಗಳು ಸಂಭವಿಸಿದ್ದು, ರೈತ ಉತ್ಪಾದಕರ ಕೇಂದ

11 May 2024 10:46 pm
ರಾಷ್ಟ್ರಪತಿಗೆ ಮಾಡಿದ ಅವಮಾನ; ರಾಮ ಮಂದಿರ ಶುದ್ಧೀಕರಣ ಹೇಳಿಕೆಗೆ ಪ್ರಧಾನಿ ಮೋದಿ ಅಸಮಾಧಾನ

ಇಂಡಿಯಾ ಬಣ ಅಧಿಕಾರಕ್ಕೆ ಬಂದ ನಂತರ ರಾಮ ಮಂದಿರದ ಶುದ್ಧೀಕರಣ ಮಾಡಲಾಗುವುದು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದರು. ಈ ಹೇಳಿಕೆ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ಪ್ರಧಾನಿ ನರ

11 May 2024 10:34 pm
ಆರಾಧ್ಯಾ ಬಚ್ಚನ್ ಸೇರಿ ಬಾಲಿವುಡ್​ನಲ್ಲಿದ್ದಾರೆ 9 ಶ್ರೀಮಂತ ಸ್ಟಾರ್​ ಕಿಡ್​ಗಳು

ಸಾಕಷ್ಟು ಶ್ರೀಮಂತ ದಂಪತಿ ಕೂಡ ಬಾಲಿವುಡ್​ನಲ್ಲಿ ಇದ್ದಾರೆ. ಇದರಿಂದ ಸಹಜವಾಗಿ ಅವರ ಮಕ್ಕಳಿಗೂ ಶ್ರೀಮಂತಿಕೆ ಬಂದಿರುತ್ತದೆ. ಈ ರೀತಿ ಶ್ರೀಮಂತ ಸ್ಟಾರ್​ ಕಿಡ್​​ಗಳು ಅನೇಕರಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

11 May 2024 7:30 pm
KKR vs MI Live Score, IPL 2024: ಮಳೆಯಿಂದಾಗಿ ಟಾಸ್ ವಿಳಂಬ

Kolkata Knight Riders Vs Mumbai Indians Live Score in Kannada: ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಇಂದು ತವರು ನೆಲ ಈಡನ್ ಗಾರ್ಡನ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸುತ್ತಿದೆ.

11 May 2024 7:03 pm
ಬೆಳಗಾವಿ: ಒಂದೂವರೆ ಎಕರೆ ಜಮೀನಿಗಾಗಿ ಚಿಕ್ಕಪ್ಪನನ್ನೇ ಕೊಂದ ಮಗ

ಕೇವಲ ಒಂದೂವರೆ ಎಕರೆ ಜಮೀನಿಗಾಗಿ ಒಂದೇ ಕುಟುಂಬದ ನಡುವೆ ಸಾಕಷ್ಟು ದಿನಗಳಿಂದ ಗಲಾಟೆ ಆಗುತ್ತಿತ್ತು. ಹಿಂದೆ ದುಡ್ಡಿನ ಅವಶ್ಯಕತೆ ಇದ್ದಾಗ ಕಡಿಮೆ ಬೆಲೆಗೆ ಜಮೀನು ಮಾರಾಟ ಮಾಡಿ ಇತ್ತಿಚೇಗೆ ಕಿರಿಕ್ ಶುರು ಮಾಡಿದ್ದರು. ಇನ್ನು ಜಮ

11 May 2024 6:58 pm
ತೆಲಂಗಾಣದಲ್ಲಿ ಬಿಜೆಪಿ 10ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆದ್ದು, ದಕ್ಷಿಣದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ: ಅಮಿತ್ ಶಾ

ಲೋಕಸಭಾ ಚುನಾವಣೆಯ 3 ಹಂತಗಳಲ್ಲಿ, ಎನ್‌ಡಿಎ ಸುಮಾರು 200 ಸ್ಥಾನಗಳನ್ನು ತಲುಪಿದೆ. 4 ನೇ ಹಂತವು ಎನ್‌ಡಿಎಗೆ ತುಂಬಾ ಒಳ್ಳೆಯದು. ಈ ಹಂತದಲ್ಲಿ ನಾವು ಗರಿಷ್ಠ ಯಶಸ್ಸನ್ನು ಪಡೆಯುತ್ತೇವೆ. ನಾವು ನಮ್ಮ ಗುರಿಯಾದ '400 ಪಾರ್' (400ಕ್ಕಿಂತ ಹೆಚ್

11 May 2024 6:55 pm
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇವತ್ತು ಸಹ ಬಿರುಸಿನ ಗಾಳಿಯೊಂದಿಗೆ ಭಾರೀ ಮಳೆ, ಮಲೆನಾಡಿಗೆ ಎಂದಿನ ಕಳೆ!

ಈಗ ಸುರಿಯುತ್ತಿರುವುದು ಬೇಸಿಗೆಯ ಅಕಾಲಿಕ ಮಳೆಯಾಗಿರುವುದರಿಂದ ಇದು ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆ ಅಲ್ಲವೇ ಅಲ್ಲ. ಮಾನ್ಸೂನ್ ಕರ್ನಾಟಕ ಪ್ರವೇಶಿಸಲು ಇನ್ನೂ ಒಂದು ತಿಂಗಳು ಬಾಕಿಯಿದೆ. ಅಂದಹಾಗೆ, ರಾಜ್ಯದ ರಾಜಧಾನಿ ಬೆಂ

11 May 2024 6:53 pm
ನಮ್ಮ ಮೆಟ್ರೋ ಪ್ರಯಾಣಿಕರೇ ಹುಷಾರ್: 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿದ್ರೆ ದಂಡ ಗ್ಯಾರಂಟಿ

ನಮ್ಮ ಮೆಟ್ರೋ ನಿಯಗಳಿಗೆ ಪ್ರಯಾಣಿಕರು ಕಂಗಾಲಾಗಿ ಹೋಗಿದ್ದಾರೆ. ತುಂಬಾ ರಶ್ ಇದೆ ಎಂದು ಮುಂದಿನ ಮೆಟ್ರೋ ಹತ್ತೋಣ ಅಂತ 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿ ಕಾಯುತ್ತಾ ಕುಳಿತರೆ ದಂಡ ಗ್ಯಾರಂಟಿ. ಇದೀಗಾ 5 ನಿಮಿಷ ಹೆಚ್ಚಿ

11 May 2024 6:46 pm
James Anderson Retirement: ವೃತ್ತಿಜೀವನಕ್ಕೆ ಇಂಗ್ಲೆಂಡ್ ದಿಗ್ಗಜ ವೇಗಿ ಜೇಮ್ಸ್ ಆಂಡರ್ಸನ್ ವಿದಾಯ

James Anderson Retirement: ಇಂಗ್ಲೆಂಡ್ ತಂಡದ ದಿಗ್ಗಜ ವೇಗದ ಬೌಲರ್​ ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ಕುರಿತು ಬಿಗ್ ಅಪ್‌ಡೇಟ್ ನೀಡಿದ್ದಾರೆ. ಟೆಸ್ಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿಶ್ವದಾಖಲೆ ನಿರ್ಮಿ

11 May 2024 6:46 pm
Shankaracharya Jayanti 2024: ಆದಿ ಶಂಕರಾಚಾರ್ಯರ ಕೊಡುಗೆಗಳೇನು? ಅವರ ಸ್ಥಾಪಿಸಿದ ನಾಲ್ಕು ಮಠಗಳು ಎಲ್ಲಿವೆ?

ಹಿಂದೂ ಧರ್ಮದಲ್ಲಿ ಆದಿ ಗುರು ಶಂಕರಾಚಾರ್ಯರಿಗೆ ವಿಶೇಷ ಸ್ಥಾನವನ್ನು ನೀಡಲಾಗಿದೆ. ಅನೇಕ ನಂಬಿಕೆಗಳ ಪ್ರಕಾರ, ಶ್ರೀ ಆದಿ ಶಂಕರಾಚಾರ್ಯರನ್ನು ಶಿವನ ಅವತಾರವೆಂದು ಪರಿಗಣಿಸಲಾಗಿದೆ. ಅವರ ಜೀವನವು ಮಾನವಕುಲಕ್ಕೆ ಸ್ಫೂರ್ತಿಯಾಗಿದ

11 May 2024 6:42 pm
ಅಕ್ಷಯ ತೃತೀಯ; 11000 ಮಾವಿನ ಹಣ್ಣುಗಳಿಂದ ಅಯೋಧ್ಯಾ ರಾಮನಿಗೆ ಅಲಂಕಾರ

ಪ್ರಾಣ ಪ್ರತಿಷ್ಠೆಯ ನಂತರ ಮೊದಲ ಬಾರಿಗೆ ರಾಮಮಂದಿರದಲ್ಲಿ ಅಕ್ಷಯ ತೃತೀಯ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಹಾರಾಷ್ಟ್ರದ ರಾಮಭಕ್ತ ಶ್ರೀ ವಿನಾಯಕ ಸೇಠ್ ಭಾಲಚಂದ್ರ ಕಂಚಿ ಕುಟುಂಬದವರು ವಿಶೇಷ ಪ್ರಸಾದ ವ್ಯವಸ್ಥೆ ಮಾಡಿ

11 May 2024 6:32 pm
ನೇಣು ಬಿಗಿದ ಸ್ಥಿತಿಯಲ್ಲಿ ಕೆಎಎಸ್ ಅಧಿಕಾರಿಯೊಬ್ಬರ ಪತ್ನಿಯ ದೇಹ ಪತ್ತೆ, ಡಿಸಿಪಿ ಸೈದುಲು ಅದಾವತ್ ಹೇಳೋದೇನು?

ಡೆತ್ ನೋಟ್ ಅವರೇ ಬರೆದಿದ್ದಾರಾ ಅಥವಾ ಬೇರೆಯವರು ಬರೆದಿರೋದಾ ಅನ್ನೋದು ತನಿಖೆಯ ನಂತರ ಗೊತ್ತಾಗಲಿದೆ ಎಂದು ಅಧಿಕಾರಿ ಹೇಳಿದರು. ಮೃತ ಮಹಿಳೆಯ ದೇಹವನ್ನು ಪೋಸ್ಟ್ ಮಾರ್ಟಂಗೆ ತೆಗೆದುಕೊಂಡು ಹೋಗಲಾಗಿದ್ದು, ವರದಿ ಬಂದ ಬಳಿಕ ಅವರ

11 May 2024 6:11 pm
ಲೋಕಸಭೆ ಚುನಾವಣೆ: ಆಂಧ್ರದ ಅನಂತಪಲ್ಲಿ ಗ್ರಾಮದಲ್ಲಿ ಅಪಘಾತಕ್ಕೀಡಾದ ವ್ಯಾನ್​ನಲ್ಲಿತ್ತು 7 ಕೋಟಿ ರೂ. ನಗದು!

ಕೆಮಿಕಲ್ ಪೌಡರ್ ಬ್ಯಾಗ್‌ಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಗೋಣಿಚೀಲಗಳ ಅಡಿಯಲ್ಲಿ 7 ರಟ್ಟಿನ ಪೆಟ್ಟಿಗೆಗಳು ಪತ್ತೆಯಾಗಿವೆ. ಅವುಗಳಲ್ಲಿ ಹೆಚ್ಚಿನ ಪ್ರಮಾಣದ ನಗದು ಇದ್ದ ಕಾರಣ

11 May 2024 6:10 pm
ತುಂಬಾ ಕಾಸ್ಟ್​​ಲಿ ದುನಿಯಾ! ಪಾಕಿಸ್ತಾನದಲ್ಲಿ ಇಂಟರ್ನೆಟ್‌ ದರ ಎಷ್ಟಿದೆ ಗೊತ್ತಾ? 5GB ರೇಟ್​ ಕೇಳಿದರೆ ನಖೋ ಅಂತೀರೀ!

Internet Packs In Pakistan: ನಮ್ಮ ನೆರೆಯ ಶತ್ರು ರಾಷ್ಟ್ರ, ಭಯೋತ್ಪಾದನೆಗೆ ಅಡ್ಡಹೆಸರು ಆಗಿರುವ ಪಾಕಿಸ್ತಾನದಲ್ಲಿ ತಂತ್ರಜ್ಞಾನದ ಸ್ಥಿತಿಗತಿ ಹೇಗಿದೆ ಗೊತ್ತಾ? ಅಲ್ಲಿ ಡೇಟಾ ಯೋಜನೆಗಳು ಹೇಗಿವೆ? ಇಂಟರ್ನೆಟ್ ಅಗ್ಗವಾಗಿದೆಯೇ? ಅಥವಾ ದುಬಾರಿಯ

11 May 2024 6:09 pm
Health Tips: ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ತಜ್ಞರು ಹೇಳುವುದೇನು?

ನಿಂತಿರುವಾಗ ನೀರು ಕುಡಿಯುವುದರಿಂದ ಕೀಲು ನೋವು ಉಂಟಾಗುತ್ತದೆ. ನಿಂತುಕೊಂಡು ನೀರು ಕುಡಿದರೆ ದಾಹ ತಣಿಯುವುದಿಲ್ಲ, ಮತ್ತೆ ಮತ್ತೆ ಬಾಯಾರಿಕೆಯಾಗುತ್ತದೆ ಎಂದು ಆಗಾಗ ಮನೆಯ ಹಿರಿಯರೂ ಹೇಳುತ್ತಾರೆ. ಆದ್ದರಿಂದ ನಿಂತು ನೀರು ಕುಡ

11 May 2024 6:00 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 12ರಿಂದ 18ರ ತನಕ ವಾರಭವಿಷ್ಯ  

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 12ರಿಂದ 18ರ ತನಕ ವಾರಭವಿಷ್ಯ

11 May 2024 5:56 pm
ಕೇಜ್ರಿವಾಲ್ ಖುಷಿಪಡಬೇಕಾಗಿಲ್ಲ, ಮೋದಿಜೀ ಅವರ ಅವಧಿ ಪೂರ್ಣಗೊಳಿಸುತ್ತಾರೆ: ಅಮಿತ್ ಶಾ

ಮೋದಿಗೆ 75 ವರ್ಷ ತುಂಬಿದ ಬಗ್ಗೆ ಕೇಜ್ರಿವಾಲ್ ಸಂತೋಷ ಪಡಬೇಕಾಗಿಲ್ಲ . ಅವರು ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ಬಿಜೆಪಿಯ ಸಂವಿಧಾನದಲ್ಲಿ ಎಲ್ಲಿಯೂ ಬರೆದಿಲ್ಲ. ಅವರು ಪ್ರಧಾನಿಯಾಗುತ್ತಾರೆ ಮತ್ತು ಅವರ ಅವಧಿಯನ್ನು ಪೂರ್ಣಗೊಳಿ

11 May 2024 5:46 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 12ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 12ರ ಭಾನುವಾರದ ದಿನ ಭವಿಷ್ಯ

11 May 2024 5:45 pm
‘ಬ್ಲಿಂಕ್’ ಸಿನಿಮಾ ಪೈರಸಿ ಕಾಪಿ ನೋಡಿದ್ರಾ? QR ಕೋಡ್ ಹಾಕಿ ವಿಶೇಷ ಮನವಿ ಮಾಡಿದ ನಿರ್ಮಾಪಕ

ಶ್ರೀನಿಧಿ ಬೆಂಗಳೂರು ‘ಬ್ಲಿಂಕ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರವಿಚಂದ್ರ ಎ.ಜೆ. ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ದೀಕ್ಷಿತ್ ಶೆಟ್ಟಿ, ಚೈತ್ರಾ ಆಚಾರ್, ಗೋಪಾಲ್ ದೇಶಪಾಂಡೆ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸಿದ್

11 May 2024 5:44 pm
30 ಗ್ರಾಂ ಚಿನ್ನ​ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ: ಪೊಲೀಸರಿಂದ ಸನ್ಮಾನ

ಆಟೋದಲ್ಲಿ ಮರೆತು ಬಿಟ್ಟು ಹೋಗಿದ್ದ 30 ಗ್ರಾಂ ಚಿನ್ನ ಇರುವ ಬ್ಯಾಗ್​ ಅನ್ನು ವಾಪಸ್​ ಪ್ರಯಾಣಿಕರಿಗೆ ಹಿಂತಿರುಗಿಸುವ ಮೂಲಕ ಆಟೋ ಚಾಲಕ ಪ್ರಾಮಾಣಿಕತೆ ಮೆರೆದಿರುವಂತಹ ಘಟನೆ ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಿರ

11 May 2024 5:31 pm
ಜಗತ್ತಿಗೆ ಬೇಕು ಭಾರತದ ನಾಯಕತ್ವ, ನಾನು ಬೆಂಗಳೂರಿನಲ್ಲೇ ನೆಲೆಸುತ್ತೇನೆ ಎಂದ ಟೆಕ್ ಜಪಾನ್ ಸಂಸ್ಥಾಪಕ!

Tech Japan founder Naotaka Nishiyama; ಕೊನೆಗೂ ಸಮಯ ಬಂದಿದೆ. ನಾನು ಭಾರತಕ್ಕೆ ಸ್ಥಳಾಂತರಗೊಳ್ಳುತ್ತಿದ್ದೇನೆ ಮತ್ತು ಅಧಿಕೃತವಾಗಿ ಬೆಂಗಳೂರಿನಲ್ಲಿ ವಾಸಿಸಲು ಪ್ರಾರಂಭಿಸಲಿದ್ದೇನೆ. ನಾನು ಸುಮಾರು 10 ವರ್ಷಗಳಿಂದ ಭಾರತಕ್ಕೆ ಭೇಟಿ ನೀಡುತ್ತಿದ್ದೇನ

11 May 2024 5:30 pm
ಗಂಭೀರ ಅರೋಪ ಹೊತ್ತು ಪೊಲೀಸರ ವಶದಲ್ಲಿದ್ದರೂ ದೇವರಾಜೇಗೌಡರ ಆತ್ಮವಿಶ್ವಾಸಕ್ಕೆ ಧಕ್ಕೆಯಾಗಿಲ್ಲ!

ಅವರ ಥಮ್ಸ್ ಅಪ್ ಸನ್ನೆ ಅತ್ಮವಿಶ್ವಾಸದ ಪ್ರತೀಕವೆನಿಸುತ್ತದೆ. ಪೊಲೀಸರ ವಶದಲ್ಲಿದ್ದರೂ ಅವರು ಧೃತಿಗೆಟ್ಟಿಲ್ಲ. ಮಹಿಳೆ ಮೇಲೆ ಲೈಂಗಿಕ ಅತ್ಯಾಚಾರ ನಡೆಸಿದ ಗುರುತರವಾದ ಆರೋಪ ಅವರ ಮೇಲಿದೆ. ದೇವೇರಾಜೇಗೌಡರ ಡೆವಿಲ್ ಮೇ ಕೇರ್ ಧೋರ

11 May 2024 5:23 pm
Breaking: ಆರ್​ಸಿಬಿ ವಿರುದ್ಧದ ಪಂದ್ಯದಿಂದ ರಿಷಬ್ ಪಂತ್​ಗೆ ನಿಷೇಧದ ಶಿಕ್ಷೆ..!

Rishabh Pant Banned: ಐಪಿಎಲ್ ನಿಯಮವನ್ನು ಉಲ್ಲಂಘಿಸಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ವಿರುದ್ಧ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಅದರಂತೆ ನಾಯಕ ರಿಷಬ್ ಪಂತ್ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಿದ್ದು, ಇದೀಗ ಪಂತ್ ಆರ್​ಸಿಬ

11 May 2024 5:14 pm
KRISHNA TEMPLE:ಈ ದೇವಾಲಯದಲ್ಲಿ ರಾತ್ರಿಯ ವೇಳೆ ಕೇಳುತ್ತೇ ಕೊಳಲ ನಾದ!; ಈ ದೇವಾಲಯ ಎಲ್ಲಿದೆ ಗೊತ್ತಾ?

ರಾತ್ರಿ ವೇಳೆ ಇಲ್ಲಿ ಪವಾಡವೆಂಬಂತೆ ಕೊಳಲು ನಾದ ಕೇಳುವುದು ಈ ದೇವಾಲಯದ ಪ್ರಮುಖ ವಿಶೇಷತೆ. ಭಗವಂತ ಶ್ರೀಕೃಷ್ಣ ಈ ದೇವಾಲಯದಲ್ಲಿ ನೆಲೆಸಿದ್ದಾನೆ ಎಂದು ಇಲ್ಲಿನ ಸ್ಥಳೀಯರು ನಂಬುತ್ತಾರೆ . ಈ ದೇವಾಲಯ ಯಾವುದು? ಎಲ್ಲಿದೆ? ಸಂಪೂರ್ಣ

11 May 2024 5:14 pm
ಗೋಸುಂಬೆ ಮೇಲೆ ದಾಳಿ ಮಾಡಿ ನುಂಗಿದ ಹಸಿರು ಹಾವು; ವಿಡಿಯೋ ವೈರಲ್​

ಯಾದಗಿರಿ ನಗರದ ಲುಂಬಿನಿ ಉದ್ಯಾನವನದಲ್ಲಿ ಇಂದು(ಮೇ.11) ಅಪರೂಪದ ಘಟನೆಯೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂದು ಗೋಸುಂಬೆ ಮೇಲೆ ಹಸಿರು ಬಣ್ಣದ ಹಾವೊಂದು(green snake) ದಾಳಿ ನಡೆಸಿತ್ತು. ಹೆಚ್ಚಾಗಿ ಮರದ ಮೇಲೆ ಕಂಡು ಈ ಹಾವು, ಗೋಸುಂಬೆ

11 May 2024 5:09 pm
ಮಸೀದಿ ಕಮಿಟಿ ವಿಚಾರಕ್ಕೆ ಗಲಾಟೆ: ಪೊಲೀಸ್ ಠಾಣೆ ಆವರಣದಲ್ಲೇ ಮುಸ್ಲಿಂ ಸಮುದಾಯಗಳ ಮಧ್ಯೆ ಮಾರಾಮಾರಿ

ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆಯ ಆವರಣದಲ್ಲಿ ಮಸೀದಿ ಕಮಿಟಿ ರಚನೆ ವಿಚಾರವಾಗಿ ಪೊಲೀಸ್ ಠಾಣೆ ಆವರಣದಲ್ಲೇ ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ನಡೆದಿದೆ. ಪೊಲೀಸ್ ಠಾಣೆ ಆವರಣದಲ

11 May 2024 5:02 pm
IPL 2024: ಅಲ್ಲಿ ಕೊಹ್ಲಿ, ಇಲ್ಲಿ ಧೋನಿ.. ಒಂದೇ ರೀತಿಯ ಘಟನೆ; ಪರಿಣಾಮ ವಿಭಿನ್ನ

IPL 2024: ಅಭಿಮಾನಿಯೊಬ್ಬ ಭದ್ರತಾ ಸರಪಳಿ ಮುರಿದು ಮೈದಾನದಲ್ಲಿ ತನ್ನ ನೆಚ್ಚಿನ ಆಟಗಾರನನ್ನು ಭೇಟಿಯಾಗಿರುವಂತಹ ಪ್ರಕರಣ ಈ ಹಿಂದೆಯೂ ಸಾಕಷ್ಟು ಸಾರಿ ನಡೆದಿದೆ. ಕೆಲವೊಮ್ಮೆ ಆಟಗಾರರು ಅಭಿಮಾನಿಗಳ ಈ ರೀತಿಯ ನಡೆಗೆ ಅಸಮಾಧಾನ ಹೊರಹಾಕ

11 May 2024 5:01 pm
Cancer Causing Chemicals In Car: ಕಾರಿನಲ್ಲಿ ಹೆಚ್ಚು ಸುತ್ತಾಡಬೇಡಿ ಕ್ಯಾನ್ಸರ್ ಬರಬಹುದು ಎಚ್ಚರ!

ಕಾರು ಬಳಕೆಯು ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ? ಹೌದು, ಈ ವಿಷಯದಲ್ಲಿ ಒಂದು ಸಂಶೋಧನೆ ನಡೆಸಲಾಗಿದೆ. ಕಾರಿನಲ್ಲಿ ಕ್ಯಾನ್ಸರ್ ಉಂಟು ಮಾಡುವ ರಾಸಾಯನಿಕಗಳಿವೆ ಎಂಬುದನ್ನು ಇದು ಬಹಿರಂಗಪಡಿಸಿದ್ದು, ಉಸಿ

11 May 2024 3:26 pm
ಆಂಬ್ಯುಲೆನ್ಸ್ ಬಾಡಿಗೆ ಡಬಲ್‌! ಟೂರಿಸ್ಟ್‌ ಕಾರಿನಲ್ಲಿ ಮೃತದೇಹ ಸಾಗಾಟ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಿಸುತ್ತಿದ್ದ ವೇಳೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್‌ ಗೇಟ್‌ ಬಳಿ ಆಂಬ್ಯುಲೆನ್ಸ್ ಚಾಲಕ(Ambulance Driver)ತಡೆದು ನಿಲ್ಲಿಸಿ, ಚಾಲಕನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್

11 May 2024 3:24 pm
ಸಮುದ್ರದ ಮೇಲೆ ಏಕಾಂಗಿಯಾಗಿ ಹಾರಬೇಕು! ದುಬೈ ಮಂಗಳೂರು ವಿಮಾನದಲ್ಲಿ ವ್ಯಕ್ತಿಯ ಕಿರಿಕಿರಿ, ಏನು ಮಾಡಿದ್ರು ವಿಮಾನ ಸಿಬ್ಬಂದಿ?

Dubai-Mangaluru flight; ದುಬೈಯಿಂದ ಮಂಗಳೂರಿಗೆ ಬರುವ ಏರ್ ಇಂಡಿಯಾ ಎಕ್ಸ್​​ಪ್ರೆಸ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ವಿಚಿತ್ರ ವರ್ತನೆ ತೋರಿದ್ದಾರೆ. ಅರಬ್ಬೀ ಸಮುದ್ರದ ಮೇಲೆ ಬರುತ್ತಿದ್ದಾಗ ತಾನೊಬ್ಬನೇ ಸಮುದ್ರದ ಮೇಲೆ ಹಾರಾಟ ಮಾಡಬೇಕು ಎ

11 May 2024 3:23 pm
‘ಇದು ಬೇಕಿತ್ತಾ?’; ‘ಕಲ್ಕಿ 2898 ಎಡಿ’ ನಿರ್ಮಾಪಕನ ಹೇಳಿಕೆಯಿಂದ ಚಿಂತೆಗೆ ಒಳಗಾದ ಪ್ರಭಾಸ್ ಫ್ಯಾನ್ಸ್

ಸಿನಿಮಾ ರಿಲೀಸ್ ಸಂದರ್ಭದಲ್ಲಿ ನಿರ್ಮಾಪಕರು ಯಾವುದೇ ವಿವಾದ ಮಾಡಿಕೊಳ್ಳಲು ಆಸಕ್ತಿ ತೋರಿಸುವುದಿಲ್ಲ. ಅದರಲ್ಲೂ ದೊಡ್ಡ ಬಜೆಟ್ ಸಿನಿಮಾ ಎಂದಾಗ ನಿರ್ಮಾಪಕರು ಹೆಚ್ಚು ಎಚ್ಚರಿಕೆ ವಹಿಸುತ್ತಾರೆ. ಆದರೆ, ಅಶ್ವಿನಿ ದತ್ ಅವರು ಈಗ ಓ

11 May 2024 3:15 pm
ನನಗೆ ಕನ್ನಡ ಅಷ್ಟು ಶುದ್ಧವಾಗಿ ಓದಲು ಬರಲ್ಲ, ಸ್ವಲ್ಪ ಉಚ್ಚಾರಣೆ ತಪ್ಪಾಗುತ್ತೆ: ಶಿಕ್ಷಣ ಸಚಿವ

2023-2024ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನನಗೆ ಕನ್ನಡ ಅಷ್ಟು ಶುದ್ಧವಾಗಿ ಓದಲು ಬರಲ್ಲ, ಸ್ವಲ್ಪ ಉಚ್ಚಾರ

11 May 2024 3:15 pm
ಬಾಲಾಕೋಟ್ ವೈಮಾನಿಕ ದಾಳಿ ನಡೆದಿದೆಯೇ ಎಂಬುದು ಯಾರಿಗೂ ಖಚಿತವಾಗಿ ತಿಳಿದಿಲ್ಲ: ರೇವಂತ್ ರೆಡ್ಡಿ

ಬಿಜೆಪಿ ಎಲ್ಲದರಲ್ಲೂ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಗುಜರಾತ್ ರಾಜ್ಯ ಉತ್ತಮವಾಗಿ ಅಭಿವೃದ್ಧಿ ಹೊಂದಿದ್ದರೂ ಬುಲೆಟ್ ರೈಲು, ಸಾಬರಮತಿ ನದಿ ತೀರ ಮತ್ತು ಗಿಫ್

11 May 2024 3:03 pm
ಬೆಂಗಳೂರಿನಲ್ಲಿ ಕೆಎ​ಎಸ್ ಅಧಿಕಾರಿಯ ಪತ್ನಿ ಆತ್ಮಹತ್ಯೆ: ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬೆಂಗಳೂರಿನ ​ಸಂಜಯ್​ನಗರದ ಮನೆಯೊಂದರಲ್ಲಿ ಕೆಎ​ಎಸ್ ಅಧಿಕಾರಿಯ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದ ಮೃತ ಚೈತ್ರಾಗೌಡ, ಮನೆಯಲ್ಲಿ ಫ್ಯಾನ್​​ಗೆ ನೇಣುಬಿಗಿದ ಸ್ಥಿತ

11 May 2024 2:59 pm
ಹಣಕ್ಕೆ ಬೇಡಿಕೆ: ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿಯನ್ನ ಬೆತ್ತಲೆ ಮಾಡಿ ಹಲ್ಲೆ, ಆರೋಪಿಗಳು ಅಂದರ್​

ಸೇಡಂ(Sedam) ತಾಲೂಕಿನ ದೇವನೂರ ಗ್ರಾಮದ ನಿವಾಸಿಯಾದ ಕಾರು ವ್ಯಾಪಾರಿ ಅರ್ಜುನ್ ಎಂಬುವವರನ್ನು ಕಿಡ್ನ್ಯಾಪ್​ ಮಾಡಿ ಹಣಕ್ಕೆ ಬೇಡಿಕೆಯಿಟ್ಟು ಆತನನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಆರ

11 May 2024 2:51 pm
Chanakya Niti: ವೃತ್ತಿಜೀವನದಲ್ಲಿ ಯಶಸ್ಸು ಸಿಗಬೇಕೆಂದರೆ ಈ ಗುಣಗಳನ್ನು ಬಿಟ್ಟುಬಿಡಿ

ಆಚಾರ್ಯ ಚಾಣಕ್ಯರು, ವೃತ್ತಿಜೀವನದಲ್ಲಿ ಯಶಸ್ಸನ್ನು ಪಡೆಯಲು ಕೆಲವು ವಿಷಯಗಳನ್ನು ತ್ಯಾಗ ಮಾಡುವ ಬಗ್ಗೆ ಹೇಳಿದ್ದಾರೆ. ಈ ಗುಣಗಳನ್ನು ತ್ಯಜಿಸುವ ಮೂಲಕ, ತಪ್ಪುಗಳಿಂದ ಹೊಸದನ್ನು ಕಲಿಯುತ್ತಾ ವೃತ್ತಿಜೀವನದಲ್ಲಿ ಯಶಸ್ಸನ್ನು ಸಾ

11 May 2024 2:40 pm
ಬರ್ತಿದೆ ಮತ್ತೊಂದು ದೈವದ ಕಥೆ; ಕುತೂಹಲ ಮೂಡಿಸಿದ ರೂಪೇಶ್ ನಟನೆಯ ‘ಅಧಿಪತ್ರ’ ಟೀಸರ್  

ಕರಾವಳಿ ಭಾಗದಲ್ಲಿ ದೈವದ ಆರಾಧನೆ ಹೆಚ್ಚಿದೆ. ಇದೇ ಕಥೆಯನ್ನು ‘ಅಧಿಪತ್ರ’ ಸಿನಿಮಾದಲ್ಲೂ ಇದೆ. ಕರಾವಳಿ ಭಾಗದ ವಿಶೇಷ ಆಚರಣೆಗಳಾದ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತದ ವಿಚಾರಗಳನ್ನು ತೋರಿಸಲಾಗಿದೆ. ರೂಪೇಶ್ ಶೆಟ್ಟಿ ಅವರು ಪೊಲೀ

11 May 2024 2:38 pm
ಆರಂಭದಲ್ಲಿ ಅನುಮಾನ! ಕಾಲಾಂತರದಲ್ಲಿ ಗಟ್ಟಿಯಾಗಿ ನೆಲೆಯೂರಿದ EVMಗಳ ಯಶಸ್ಸಿನ ಕತೆ: ಏನಿದರ ಬೆಳವಣಿಗೆಯ ರಹಸ್ಯ?

ಅಂದಿನ ಅನಕ್ಷರಸ್ಥ ಭಾರತದಲ್ಲಿ ದುರ್ಬಲ ನಾಗರಿಕರಿಗೆ ಪೇಪರ್ ಬ್ಯಾಲೆಟ್ ವ್ಯವಸ್ಥೆಯಲ್ಲಿ ಮತ ಚಲಾಯಿಸುವುದಕ್ಕೆ ಸಾಕಷ್ಟು ಅಡ್ಡಿ ಆತಂಕಗಳಿದ್ದವು. ಇದು ಬಲಾಢ್ಯ ರಾಜಕಾರಣಿಗಳಿಗೆ ಅನುಕೂಲಸಿಂಧು ಆಗುತ್ತಿತ್ತು. ದೇಶದಿಂದ ಕಾಲ

11 May 2024 2:37 pm
Bengaluru Rains: ಬೆಂಗಳೂರಿನಲ್ಲಿ ಭಾರಿ ಮಳೆಗೆ ಕಾರಿನ ಮೇಲೆ ಬಿದ್ದ ಮರಗಳು

ಬೆಂಗಳೂರಿನ ಯೂನಿವರ್ಸಿಟಿ ಗೇಟ್​​​, ಆರ್​ಆರ್​​ ನಗರ ಆರ್ಚ್​ ರಸ್ತೆ ಜಲಾವೃತಗೊಂಡಿತ್ತು. ಯೂನಿವರ್ಸಿಟಿ ಗೇಟ್ ಅಂತೂ ಕರೆಯಂತೆಯೇ ಆಗಿತ್ತು. ​​​ಈ ಮಧ್ಯೆ, ರಾತ್ರಿ ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ​ಜಾಮ್​ನಿಂದ ಸವಾರರು ಪರದ

11 May 2024 2:36 pm
ರೈತರ ಸಾಲ ಮಾಡುವಂತೆ ಹೇಳುವ ನೈತಿಕತೆ ಯಡಿಯೂರಪ್ಪನವರಿಗೆ ಇಲ್ಲ: ಸಿದ್ದರಾಮಯ್ಯ

ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲಮಾಡುವ ಪ್ರಸ್ತಾಪಕ್ಕೆ ಅವರು ಸರ್ಕಾರದ ಬಳಿ ನೋಟು ಮುದ್ರಿಸುವ ಮಶೀನ್ ಇದೆಯಾ? ಅಂತ ಹೇಳಿದ್ದರು. ಈಗ ಅದ್ಯಾವ ನೈತಿಕತೆಯೊಂದಿಗೆ ಅವರ

11 May 2024 2:29 pm
Kitchen Tips in Kannada : ಅಕ್ಕಿಯಲ್ಲಿ ಕೀಟಗಳ ಬಾಧೆಯೇ? ಇದನ್ನು ದೂರ ಮಾಡಲು ಹೀಗೆ ಮಾಡಿ

ಅಕ್ಕಿ, ಹೆಚ್ಚಿನವರ ಆಹಾರ ಪದಾರ್ಥಗಳಲ್ಲಿ ಪ್ರಮುಖವಾಗಿದೆ. ಹೀಗಾಗಿ ಅಕ್ಕಿಯಿಂದ ವಿವಿಧ ತಿಂಡಿ ತಿನಿಸುಗಳನ್ನು ತಯಾರಿಸಿ ಸೇವಿಸುತ್ತಾರೆ. ಆದರೆ ಈ ಅಕ್ಕಿಯನ್ನು ಹೆಚ್ಚು ದಿನಗಳವರೆಗೆ ಸಂಗ್ರಹಿಸಿಡುವುದು ಸ್ವಲ್ಪ ಕಷ್ಟವೇ. ಕೆ

11 May 2024 2:18 pm
ಕೊಪ್ಪಳ: ಬಿರುಗಾಳಿ ಹೊಡೆತಕ್ಕೆ ಹಾಳಾದ ಬಾಳೆ ತೋಟ, ಲಕ್ಷಾಂತರ ರೂಪಾಯಿ ಆದಾಯ ಕಳೆದುಕೊಂಡು ಕಂಗಾಲಾದ ರೈತರು

ಒಂದು ಎಕರೆಯಲ್ಲಿ ಬಾಳೆ ಬೆಳೆಯಲು ಸಾಮಾನ್ಯ ಎರಡರಿಂದ ಮೂರು ಲಕ್ಷ ರೂಪಾಯಿ ಖರ್ಚಾಗುತ್ತದೆ. ಒಂದು ಎಕರೆಯಲ್ಲಿ ಬಾಳೆ ಚನ್ನಾಗಿ ಬಂದರೆ, ಏಳರಿಂದ ಎಂಟು ಲಕ್ಷ ರೂಪಾಯಿವರಗೆ ಆದಾಯ ಬರುತ್ತದೆ. ಆದರೆ ಈ ಬಾರಿ ಆದಾಯ ಬರೋದು ದೂರದ ಮಾತಾಯ

11 May 2024 2:10 pm
World Migratory Bird Day 2024 : ಆವಾಸ ಸ್ಥಾನಗಳ ನಾಶ, ಕಣ್ಮರೆಯತ್ತ ವಲಸೆ ಹಕ್ಕಿಗಳು

ಹಕ್ಕಿಗಳ ಪ್ರಪಂಚವೇ ಹಾಗೆ, ಆಹಾರ ಹುಡುಕುತ್ತ ಒಂದು ಕಡೆಯಿಂದ ಇನ್ನೊಂದು ಕಡೆಗೆ ವಲಸೆ ಹೋಗುವ ಹಕ್ಕಿಗಳ ಜಗತ್ತು ಬಹಳ ವಿಸ್ತಾರವಾಗಿದೆ. ಈ ವಲಸೆ ಹಕ್ಕಿಗಳು ಹಾಗೂ ಅವುಗಳ ಆವಾಸ ಸ್ಥಾನಗಳ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಸಲುವ

11 May 2024 2:05 pm
ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಜನತಾ ಪಕ್ಷ ಒಂದು ಲಕ್ಷ ರೂ. ಬಹುಮಾನ ನೀಡುತ್ತಂತೆ!

ಪ್ರಜ್ವಲ್ ನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡಿ ಸನ್ಮಾನಿಸುವವುದಾಗಿ ಪೋಸ್ಟರ್ ನಲ್ಲಿ ಹೇಳಲಾಗಿದೆ. ನಗರದ ಶಿವಾನಂದ ಸರ್ಕಲ್ ಮತ್ತು ಶೇಷಾದ್ರಿಪುರಂ ಪ್ರದೇಶಗಳಲ್ಲಿ ಅವರು ಪೋಸ್ಟರ್ ಮೆತ್ತುತ್ತಿರುವುದನ

11 May 2024 1:52 pm
Daily Devotional: ಬಾಲಾರಿಷ್ಟದಿಂದ ಮಕ್ಕಳನ್ನು ಪಾರುಮಾಡುವುದು ಹೇಗೆ? ವಿಡಿಯೋ ನೋಡಿ

ಗ್ರಹಗತಿಗಳು ಸರಿಯಾಗಿಲ್ಲದಿದ್ದರೆ ನಾನಾ ಸಮಸ್ಯೆಗಳು ಎದುರಾಗುತ್ತವೆ. ಈ ಗ್ರಹಗತಿಗಳು ಹಿರಿಯರನ್ನು ಮಾತ್ರವಲ್ಲ ಶಿಶುಗಳಿಗೂ ಕಾಡುತ್ತವೆ. ಅದೇ ಬಾಲಗ್ರಹ ಅಥವಾ ಬಾಲಾರಿಷ್ಟ ಎಂದು ಹೇಳಲಾಗುತ್ತದೆ. ಪುಟ್ಟ ಮಗುವಿಗೆ ಇರುವ ಬಾಲಾ

11 May 2024 1:37 pm
Arvind Kejriwal: ನಮ್ಮ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕು, ನನಗೆ ದೇಶದ 140 ಕೋಟಿ ಜನರ ಬೆಂಬಲ ಬೇಕು: ಕೇಜ್ರಿವಾಲ್

ಜೂನ್ 1 ರವರೆಗೆ ಮಧ್ಯಂತರ ಜಾಮೀನು ಪಡೆದು ತಿಹಾರ್ ಜೈಲಿನಿಂದ ಬಂಧಮುಕ್ತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶನಿವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ನಿಮ್ಮೆಲ್ಲರ ನಡುವೆ ಮರಳಿ ಬಂದಿದ್ದು ನನಗ

11 May 2024 1:35 pm
ಸಲ್ಮಾನ್​ ಖಾನ್​ರ ಕೊಲ್ಲುವ ಯತ್ನದಲ್ಲಿರುವ ಪಾತಕಿಗಳ ಬಳಿ ಮಾಜಿ ಗರ್ಲ್​ಫ್ರೆಂಡ್ ಮನವಿ

ಸಲ್ಮಾನ್ ಖಾನ್ ಜೀವ ಅಪಾಯದಲ್ಲಿದೆ. ಸಲ್ಮಾನ್ ಅನ್ನು ಕೊಲ್ಲಲು ಭೂಗತ ಪಾತಕಿಗಳು ಸತತ ಪ್ರಯತ್ನ ಮಾಡುತ್ತಿದ್ದಾರೆ. ಸಲ್ಮಾನ್ ಖಾನ್​ರ ಮಾಜಿ ಪ್ರೇಯಸಿಯೊಬ್ಬರು ಭೂಗತ ಪಾತಕಿಗಳ ಬಳಿ ಮನವಿಯೊಂದನ್ನು ಮಾಡಿದ್ದಾರೆ.

11 May 2024 1:28 pm
ಕೊಲೆಯಾಗಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ರುಂಡ ಪತ್ತೆ

ಗುರುವಾರ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದ ವಿದ್ಯಾರ್ಥಿನಿ ಮೀನಾ ಉತ್ತಮ ಅಂಕ ಪಡೆದು ಪಾಸಾಗಿದ್ದಳು. ಈ ಖುಷಿಯಲ್ಲಿದ್ದ ಮೀನಾ ಅಂದು ಸಂಜೆಯೇ ನಿರ್ಜನ

11 May 2024 1:17 pm
ಕಾಂಗ್ರೆಸ್ ನಿರಂತರವಾಗಿ ದೇಶವನ್ನು ಹೆದರಿಸಲು ಪ್ರಯತ್ನಿಸುತ್ತಿದೆ; ಮಣಿಶಂಕರ್ ಅಯ್ಯರ್ ಹೇಳಿಕೆಗೆ ಮೋದಿ ತಿರುಗೇಟು

ಶನಿವಾರ ಒಡಿಶಾದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಎಚ್ಚರಿಕೆ, ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ' ಎಂದು ಕಾಂಗ್ರೆಸ್ ಹೇಳುತ್ತಿದ್ದೆ.. ಈ ದುರ್ಬಲರು ಭಾರತದ ಆತ್ಮವನ್ನು ಕೊಲ್ಲಲು ಪ್ರಯತ್ನಿ

11 May 2024 1:13 pm
ಹಾಲಿ ಸರ್ವೋಚ್ಚ ಇಲ್ಲವೇ ಉಚ್ಚ ನ್ಯಾಯಾಲಯದ ನ್ಯಾಯಾಧೀಶರೊಬ್ಬರ ನಿಗ್ರಾಣಿಯಲ್ಲಿ ಎಸ್ಐಟಿ ತನಿಖೆ ನಡೆಸಲಿ: ಸಿಟಿ ರವಿ

ಕರಣದಲ್ಲಿ ಅನುಮಾನದ ಮುಳ್ಳು ಕಾಂಗ್ರೆಸ್ ಕಡೆ ವಾಲುತ್ತಿರುವುದರಿಂದ ಮತ್ತು ಇದರ ರಾಜಕೀಯ ದುರ್ಲಾಭ ಪಡೆಯುವ ಹುನ್ನಾರ ಮೊದಲ ದಿನದಿಂದಲೇ ನಡೆಯುತ್ತಿರುವುದರಿಂದ ತನಿಖೆಯನ್ನು ಹಾಲಿ ಸುಪ್ರೀಮ್ ಕೋರ್ಟ್ ಇಲ್ಲವೇ ಹೈಕೋರ್ಟ್ ನ್

11 May 2024 1:04 pm
ಬೆಂಗಳೂರಿನಲ್ಲಿ ಮುಂಗಾರು ಮಳೆ ಪ್ರವಾಹ ಮುನ್ನೆಚ್ಚರಿಕೆ ನೀಡಲಿದೆ ಸೆನ್ಸರ್​​​: ತಂತ್ರಜ್ಞಾನದ ಮೊರೆಹೋದ ಬಿಬಿಎಂಪಿ

ಪ್ರವಾಹವನ್ನು ಎದುರಿಸುವ ನಿಟ್ಟಿನಲ್ಲಿ ಬಿಬಿಎಂಪಿ ತಂತ್ರಜ್ಞಾನದ ಮೊರೆ ಹೋಗಿದ್ದು, ಚರಂಡಿಗಳಲ್ಲಿ ಸೆನ್ಸರ್​​ಗಳನ್ನು ಅಳವಡಿಸುತ್ತಿದೆ. ಇವುಗಳಿಂದ ನೀರಿನ ಮಟ್ಟದ ಮಾಹಿತಿ ಕೆಎಸ್‌ಎನ್‌ಡಿಎಂಸಿಯಿಂದ ಬಿಬಿಎಂಪಿಯ ಇಂಟಿಗ್ರ

11 May 2024 12:47 pm
IPL 2024 Playoff: ಆರ್​ಸಿಬಿಗೆ ಸುಲಭವಿಲ್ಲ ಪ್ಲೇ ಆಫ್ ಹಾದಿ: ಉಳಿದ ಪಂದ್ಯಗಳು ಹೀಗೆ ಸಾಗಿದರೆ ಮಾತ್ರ ಸಾಧ್ಯ

IPL 2024 Playoff Qualification Scenario: ಶುಕ್ರವಾರದ ಪಂದ್ಯದಲ್ಲಿ ಗುಜರಾತ್ ತಂಡ ಚೆನ್ನೈಯನ್ನು ಸೋಲಿಸಿದ ನಂತರ ಪಾಯಿಂಟ್ಸ್ ಟೇಬಲ್​ ಮತ್ತಷ್ಟು ಕುತೂಹಲ ಮೂಡಿಸಿದೆ. ಇವೆಲ್ಲದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಪ್ರವೇಶಿಸುತ್ತ

11 May 2024 12:44 pm
Viral Video: ಆಟೋಗೆ ಬಲೂನ್ ಕಟ್ಟಿ ಮಗಳ ಹುಟ್ಟುಹಬ್ಬ ಸಂಭ್ರಮಿಸಿದ ತಂದೆ

ಅಪ್ಪ ಎಂದರೆ ಆಕಾಶ. ತನ್ನ ಜೀವಮಾನವಿಡೀ ತನ್ನ ಹೆಂಡತಿ ಮಕ್ಕಳ ಸಂತೋಷಕ್ಕಾಗಿ ಮೀಸಲಿಡುತ್ತಾನೆ. ತನ್ನ ಕಷ್ಟವನ್ನು ಬದಿಗಿಟ್ಟು ಮಕ್ಕಳ ಮುಖದಲ್ಲಿ ನಗು ಮೂಡಿಸಲು ಪ್ರಯತ್ನಿಸುತ್ತಾನೆ. ಅಪ್ಪ ಎನ್ನುವ ಅದ್ಭುತ ವ್ಯಕ್ತಿಯು ಮಕ್ಕಳನ

11 May 2024 12:42 pm
ಕಳಂಕಿತ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ ಎಂದ ಜನತಾ ಪಕ್ಷ! ಮುಂದೇನಾಯ್ತು ನೋಡಿ

Prajwal Revanna Video Case: ಪ್ರಕರಣದ ಎರಡನೆಯ ಆರೋಪಿ ಪ್ರಜ್ವಲನನ್ನು ಹುಡುಕುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಆತನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ಜನತಾ ಪಕ್ಷ ಪ್ರಕಟಿಸಿದೆ.

11 May 2024 12:39 pm
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ನಡುವಿನ ಮೈತ್ರಿಗೆ ಯಾವುದೇ ಧಕ್ಕೆಯಿಲ್ಲ, ಅದು ಮುಂದುವರಿಯಲಿದೆ: ಬಿಎಸ್ ಯಡಿಯೂರಪ್ಪ

ಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ಸಮರ್ಥವಾಗಿದೆ ಅನ್ನೋದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ, ಅದರೆ ಬಹಳಷ್ಟು ಜನ ಸಿಬಿಐ ತನಿಖೆಯೇ ಸೂಕ್ತ ಅಂತ ಹೇಳುತ್ತಿರವುದರಿಂದ ತಾನು ಸಹ ಕೇಂದ್ರ ತನಿಖಾ ದಳಕ್ಕೆ ಪ್ರ

11 May 2024 12:20 pm
ಉಪೇಂದ್ರ ನಿರ್ದೇಶನದ ಕಲ್ಟ್ ಕ್ಲಾಸಿಕ್ ಸಿನಿಮಾ ಮರು ಬಿಡುಗಡೆ

ಉಪೇಂದ್ರ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿದ್ದ ‘ಎ’ ಸಿನಿಮಾ ಇದೀಗ ಮರು ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ವಿಶೇಷತೆ ಏನು? ಸಿನಿಮಾ ಮೊದಲು ಬಿಡುಗಡೆ ಆಗಿದ್ದಾಗ ಗಳಿಸಿದ್ದೆಷ್ಟು?

11 May 2024 12:20 pm
MERS Coronavirus: ಇದ್ಯಾವುದೋ ಕೊರೋನಾ ಮತ್ತೆ ವಕ್ಕರಿಸಿಕೊಂಡಿದೆ, ಸೌದಿ ಒಂಟೆಗಳಿಂದ ಸೋಂಕು ಹರಡುತ್ತಿದೆ, ಏನಿದರ ಲಕ್ಷಣಗಳು?

Coronavirus in Saudi arabia: WHO ಪ್ರಕಾರ ಎಲ್ಲ ಮೂರೂ ಪ್ರಕರಣಗಳು ರಾಜಧಾನಿ ರಿಯಾದ್‌ಗೆ ಸೇರಿವೆ ಎನ್ನಲಾಗಿದೆ. ಸೌದಿ ಒಂಟೆಗಳಿಂದ ಸೋಂಕು ಹರಡುತ್ತಿದೆ. ಮಧ್ಯಪ್ರಾಚ್ಯ ಉಸಿರಾಟದ ಸಿಂಡ್ರೋಮ್ ಹೊಂದಿರುವ ಜನರ ವಯಸ್ಸು 56 ರಿಂದ 60 ವರ್ಷ. ಈ ವರದಿಯು ವಿಶ

11 May 2024 12:10 pm
Video: ಬಾಲಕಿಯ ಫೋಟೋಗೆ ಪ್ರಧಾನಿ ಆಟೋಗ್ರಾಫ್, ಈ ಹುಡುಗಿಗೆ ಮೋದಿ ಫಿದಾ ಆಗಿದ್ದೇಕೆ? ಇದರ ಹಿಂದಿದೆ ವಿಶೇಷ ಕಥೆ

ಪ್ರಧಾನಿ ಮೋದಿ ಅವರು ತೆಲಂಗಾಣ ಚುನಾವಣಾ ರ್ಯಾಲಿ ನಡೆಸುತ್ತಿದ್ದ ವೇದಿಕೆಯಲ್ಲಿ ಒಂದು ವಿಶೇಷ ಘಟನೆಯೊಂದು ನಡೆದಿದೆ. ಮೋದಿ ಅವರು ವೇದಿಯಲ್ಲಿ ಮಹಿಳೆಯೊಬ್ಬರು ನೀಡಿದ ಫೋಟೋಗೆ ಆಟೋಗ್ರಾಫ್​​ ಹಾಕಿದ್ದಾರೆ, ಮೋದಿ ಅವರು ಆ ಫೋಟೋ ಯ

11 May 2024 12:08 pm
ಅನಿಮೇಟೆಡ್ ವಿಡಿಯೋ ಟ್ವೀಟ್ ಪ್ರಕರಣ: ಬೆಂಗಳೂರು ಪೊಲೀಸರ ನೋಟಿಸ್​ ಸ್ವೀಕರಿಸದ ಅಮಿತ್ ಮಾಳವೀಯ

ಟ್ವಿಟರ್​​ನಲ್ಲಿ ಸಮುದಾಯಗಳಿಗೆ ಸಂಬಂಧಿಸಿ ಪೋಸ್ಟ್ ಮಾಡಿದ್ದ ಆರೋಪವನ್ನು ಮಾಳವೀಯ ಎದುರಿಸುತ್ತಿದ್ದಾರೆ. ಟ್ವಿಟರ್​​ನಲ್ಲಿ ಕರ್ನಾಟಕ ಬಿಜೆಪಿ ಘಟಕ ವಿಡಿಯೋ ಪೋಸ್ಟ್ ಮಾಡಿತ್ತು. ಅದರಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್

11 May 2024 11:52 am
ಎಸ್ಐಟಿ ಮೇಲೆ ಸರ್ಕಾರಕ್ಕೆ ಸಂಪೂರ್ಣ ವಿಶ್ವಾಸವಿದೆ, ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅವಶ್ಯಕತೆಯಿಲ್ಲ: ಎಂಬಿ ಪಾಟೀಲ್

ಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸಲು ಸರ್ಕಾರ ಎಸ್ಐಟಿಯನ್ನು ರಚಿಸಿದೆ ಮತ್ತು ಅದು ತನಿಖೆ ನಡೆಸುತ್ತಿದೆ, ತಾನು ಸರ್ಕಾರದ ಭಾಗ ಮತ್ತು ಒಬ್ಬ ಮಾಜಿ ಗೃಹ ಸಚಿವನಾಗಿರುವುದರಿಂದ ಹೇಳಿಕೆ ನೀಡುವುದು ಸರಿಯೆನಿಸಲ್ಲ. ತನಿಖಾ ತಂಡದ

11 May 2024 11:39 am
ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡ ಪೊಲೀಸರಿಗೆ ಸಿಕ್ಕಿದ್ದು ಹೇಗೆ? ಇಲ್ಲಿದೆ ಓದಿ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ

11 May 2024 11:09 am
ಪ್ರಜ್ವಲ್ ರೇವಣ್ಣ ಪ್ರಕರಣ: ದೇವರಾಜೇಗೌಡ ಬಗ್ಗೆ ಕೇಳಿದ ಪ್ರಶ್ನೆಗೆ ಡಿಕೆ ಶಿವಕುಮಾರ್ ಸ್ಪಷ್ಟ ಉತ್ತರ ನೀಡಲಿಲ್ಲ

ರಾತ್ರಿಯೆಲ್ಲ ಬ್ಯೂಸಿಯಾಗಿದ್ದ ಕಾರಣ ಬೆಳಗ್ಗೆ ಪೇಪರ್ ಓದಲಾಗಿಲ್ಲ, ಚುನಾವಣಾ ಪ್ರಚಾರಕ್ಕಾಗಿ ಕಡಪಾಗೆ ಹೋಗುತ್ತಿರುವೆ, ಬಂದ ಬಳಿಕ ಉತ್ತರಿಸುವುದಾಗಿ ಶಿವಕುಮಾರ್ ಹೇಳಿದರು. ಈಗ ಹೊಳೆನರಸಿಪುರ ಪೊಲೀಸರ ವಶದಲ್ಲಿರುವ ದೇವರಾಜೇ

11 May 2024 10:56 am
ದೇವರಾಜೇಗೌಡ ಬಂಧನದ ಸುತ್ತ ಹಲವು ಅನುಮಾನ: ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದೇ ಮುಳುವಾಯ್ತೇ?

ಏಪ್ರಿಲ್​​​​ 1ರಂದು ದಾಖಲಾಕಿದ್ದ ಎಫ್​ಐಆರ್​​ನಲ್ಲಿ ಈವರೆಗೆ ಸಮಸ್ಯೆಗೆ ಸಿಲುಕದಿದ್ದ ದೇವರಾಜೇಗೌಡರಿಗೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದೇ ಮುಳುವಾಯ್ತೇ ಎಂಬ ಅನುಮಾನ ವ್ಯಕ್ತವಾಗಿದೆ. ಹಳೆಯ ಕೇಸ್

11 May 2024 10:55 am
Deadlifting Contest: ಡೆಡ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸರಾಗವಾಗಿ 50 ಕೆಜಿ ಎತ್ತಿದ 82ರ ಅಜ್ಜಿ

ಇತ್ತೀಚಿಗಷ್ಟೇ ಕೊಯಮತ್ತೂರಿನಲ್ಲಿ ನಡೆದ 'ಸ್ಟ್ರಾಂಗ್ ಮ್ಯಾನ್ ಆಫ್ ಸೌತ್ ಇಂಡಿಯಾ' ಸ್ಪರ್ಧೆಯಲ್ಲಿ ಪೊಲ್ಲಾಚಿಯ ಕಿತ್ತಮ್ಮಾಳ್ (82) ಭಾಗವಹಿಸಿದ್ದು, ಮಹಿಳೆಯರ ಮುಕ್ತ ವಿಭಾಗದಲ್ಲಿ 30 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರ ಜೊ

11 May 2024 10:47 am
ಹೋಟೆಲ್​​ನಲ್ಲಿ ಇಬ್ಬರು ಪ್ರೇಮಿಗಳೊಂದಿಗೆ ವೈದ್ಯೆಯ ರೊಮ್ಯಾನ್ಸ್, ಫಿಲ್ಮಿ ಸ್ಟೈಲ್​​ನಲ್ಲಿ ಎಂಟ್ರಿ ಕೊಟ್ಟ ಪತಿ

ವೈದ್ಯೆಯೊಬ್ಬರು ಇಬ್ಬರು ಪ್ರೇಮಿಗಳೊಂದಿಗೆ ಹೋಟೆಲ್​​​ವೊಂದರಲ್ಲಿ ರೊಮ್ಯಾನ್ಸ್ ಮಾಡುತ್ತಿದ್ದ ವೇಳೆ ವೈದ್ಯೆಯ ಪತಿಯ ಎಂಟ್ರಿಯಾಗಿದೆ. ಇದರಿಂದ ಅಘಾತಗೊಂಡ ಪತಿ, ಪತ್ನಿ ಹಾಗೂ ಇಬ್ಬರು ಪ್ರೇಮಿಗಳಿಗೂ ಹಿಗ್ಗಾಮುಗ್ಗಾ ಥಳಿಸಿದ

11 May 2024 10:43 am
ಪಾಂಡವಪುರದಲ್ಲಿ ಭ್ರೂಣ ಹತ್ಯೆ ಕೇಸ್​ಗೆ ಆಘಾತಕಾರಿ ಟ್ವಿಸ್ಟ್​: ಮಂಡ್ಯ ಆಲೆಮನೆ ಆರೋಪಿ ಹಳೆ ಚಾಳಿ ಬಿಟ್ಟಿಲ್ಲ!

Pandavapura Fetus Killing: ಪಾಂಡವಪುರ ಸರ್ಕಾರಿ ಹೆಲ್ತ್​​ ಕ್ವಾರ್ಟರ್ಸ್​ನಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಮೇ 5ರಂದು ಬೆಳಕಿಗೆ ಬಂದಿತ್ತು. ಪ್ರಕರಣ ಸಂಬಂಧ, ಹಳೆಯ ಆರೋಪಿ ನವೀನ್ ಕುಮಾರನನ್ನು ಪೊಲೀಸರು ತಕ್ಷಣ ಬಂಧಿಸಿದ

11 May 2024 10:35 am
ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಂದ ವಕೀಲ ಮತ್ತು ಬಿಜೆಪಿ ಮುಖಂಡ ಡಿ ದೇವರಾಜೇಗೌಡ ವಿಚಾರಣೆ

ಅವರನ್ನು ಬಂಧಿಸುವಂತೆ ನಿನ್ನೆ ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದ್ದರು. ಹೊಳೆನರಸೀಪುರ ಗ್ರಾಮಾಂತರ ವೃತ್ತ ನಿರೀಕ್ಷರ ಕಚೇರಿಯಲ್ಲಿ ದೇವರಾಜೇಗೌಡರ ವಿಚಾರಣೆ ನಡೆದಿದ್ದು ಅವರನ್ನು ನೋಡಲು ಸಂಬಂಧಿಕರು

11 May 2024 10:19 am
KKR vs MI: ಇಂದು ಮುಂಬೈ-ಕೆಕೆಆರ್ ನಡುವೆ ಹೈವೋಲ್ಟೇಜ್ ಪಂದ್ಯ: ಯಾರು ಗೆದ್ದರೆ ಆರ್​ಸಿಬಿಗೆ ಲಾಭ?

RCB IPL 2024: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದಲ್ಲಿ ಇಂದು ಯಾರು ಗೆದ್ದರೂ ಆರ್​ಸಿಬಿಗೆ ಲಾಭವಿಲ್ಲ. ಯಾಕೆಂದರೆ ಕೋಲ್ಕತ್ತಾ ಈಗಾಗಲೇ ಬಹುತೇಕ ಪ್ಲೇ ಆಫ್ ಪ್ರವೇಶಿಸಿದೆ. ಅತ್ತ ಮುಂಬೈ ಇಂಡಿಯನ್ಸ್ ಟ

11 May 2024 10:05 am
ಜಮ್ಮು –ಕಾಶ್ಮೀರದಲ್ಲಿ ದೇವಸ್ಥಾನಕ್ಕೆ ರಸ್ತೆ ನಿರ್ಮಿಸಲು ತಮ್ಮ ಭೂಮಿಯನ್ನು ದಾನವಾಗಿ ನೀಡಿದ ಇಬ್ಬರು ಮುಸ್ಲಿಮರು

ಜಮ್ಮು - ಕಾಶ್ಮೀರದಲ್ಲಿ ಧಾರ್ಮಿಕ ವಿಚಾರದಲ್ಲಿ ಬದಲಾವಣೆ ಆಗುತ್ತಿದೆ. ಇದಕ್ಕೆ ಸಾಕ್ಷಿ ಈ ಸ್ಟೋರಿ ನೋಡಿ. ದಂಗೆ, ಹಿಂಸೆಯನ್ನೇ ಎದುರಿಸುತ್ತಿದ್ದ ಜಮ್ಮು - ಕಾಶ್ಮೀರದಲ್ಲಿ ಅನೇಕ ವಿಚಾರಗಳು ಬದಲಾವಣೆ ಆಗುತ್ತಿದೆ, ದೊಡ್ಡ ರಸ್ತೆಗ

11 May 2024 10:03 am
ಪವನ್​ಗೆ ಬೆಂಬಲಿಸಿ ಬಳಿಕ ಯೂ ಟರ್ನ್ ಹೊಡೆದರಾ ಚಿರಂಜೀವಿ

ಚುನಾವಣೆಗೆ ಸ್ಪರ್ಧಿಸಿರುವ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್​ಗೆ ಚಿರಂಜೀವಿ ಬೆಂಬಲ ಸೂಚಿಸಿದ್ದರು. ಪವನ್​ ಆಶಯಗಳಿಗೆ ಜನ ಬೆಂಬಲಿಸಬೇಕು ಎಂದಿದ್ದರು. ಆದರೆ ಅವರ ಹೊಸ ಹೇಳಿಕೆ ಚಿರಂಜೀವಿ ಯೂ-ಟರ್ನ್ ಹೊಡೆದಿದ್ದಾರೆಯೇ

11 May 2024 9:42 am
ಕಲಬುರಗಿ: ಅನ್ಯ ಜಾತಿ ಎಂದು ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಆತ್ಮಹತ್ಯೆ ಮಾಡಿಕೊಂಡ ಯುವತಿ ಪುಷ್ಪಾ ಹಾಗೂ ಯುವಕ ಕಿರಣ್ ನಾಲ್ಕು ವರ್ಷಗಳಿಂದ ಪ್ರೀತಿಯಲ್ಲಿದ್ದರು. ಅನ್ಯ ಜಾತಿ ಎಂಬ ಕಾರಣಕ್ಕೆ ಯುವಕನ ಮನೆಯಲ್ಲಿ ಇವರ ಪ್ರೀತಿಯನ್ನು ಒಪ್ಪಿರಲಿಲ್ಲ, ಹೀಗಾಗಿ ಯುವಕ ಕೂಡ ಮದುವೆ ಈಗಲೇ ಬೇಡ ಎಂದ

11 May 2024 9:22 am
ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್​? ಶೀಘ್ರದಲ್ಲೇ ದೆಹಲಿಗೆ ಕುಮಾರಸ್ವಾಮಿ

ಲೋಕಸಭೆ ಚುನಾವಣೆ ಬಳಿಕ ಇದೀಗ ಪರಿಷತ್​ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್​ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ. ವಿಧಾನ ಪರಿಷತ್​ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾ

11 May 2024 9:07 am
GT vs CSK: ಟಿ20 ವಿಶ್ವಕಪ್ ತಂಡದಲ್ಲಿಲ್ಲ ಸ್ಥಾನ: ಸ್ಫೋಟಕ ಶತಕದ ನಂತರ ಶುಭ್​ಮನ್ ಗಿಲ್ ಸಂಭ್ರಮಿಸಿದ್ದು ಹೇಗೆ ನೋಡಿ

Shubman Gill Angry Celebration: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಶುಭ್​ಮನ್ ಗಿಲ್ 52 ಎಸೆತಗಳಲ್ಲಿ 196.15 ಸ್ಟ್ರೈಕ್ ರೇಟ್‌ನೊಂದಿಗೆ ಶತಕ ಪೂರೈಸಿದರು. 9 ಬೌಂಡರಿ ಮತ್ತು 6 ಸಿಕ್ಸರ್ಸ್ ಸಿಡಿಸಿದರು. ಶತಕ ಸಿಡಿಸುತ್ತಿದ್ದಂತೆ ಗಿಲ್ ಮೈ

11 May 2024 9:03 am
ಯಶ್ ‘ಟಾಕ್ಸಿಕ್’ ಸಿನಿಮಾ ನಾಯಕಿ ಯಾರು? ಗೊಂದಲ ಸೃಷ್ಟಿಸಿದೆ ಹೆಸರುಗಳು

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದಲ್ಲಿ ಕರೀನಾ ಕಪೂರ್ ನಾಯಕಿಯಾಗಿರಲಿದ್ದಾರೆ ಎನ್ನಲಾಗಿತ್ತು. ಆ ನಂತರ ನಯನತಾರಾ ಹೆಸರು ಕೇಳಿ ಬಂತು. ಈಗ ಮತ್ತೊಬ್ಬ ಬಾಲಿವುಡ್ ನಟಿಯರ ಹೆಸರು ಕೇಳಿ ಬರುತ್ತಿದೆ.

11 May 2024 8:33 am
ಕೊಡಗು: SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ತಲೆ ಕಡಿದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ.

11 May 2024 8:18 am
ಜಾಲಿ‌ ಮುಳ್ಳಿನ ಗದ್ದುಗೆ ಮೇಲೆ ಮಲಗೇಳಿದ ರಾಮಪ್ಪ ದೇವರು; ತುಮಕೂರಿನಲ್ಲಿ ವಿಶೇಷ ಆಚರಣೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ತೊರೆಹಳ್ಳಿ ಗ್ರಾಮದಲ್ಲಿ ಅರ್ಚಕ ರಾಮಪ್ಪ ದೇವರ ಮುಖವಾಡ ಹೊತ್ತಿ ಮೆರವಣಿಗೆ ದೇಗುಲದಿಂದ ಮೂಲಕ ಆಗಮಿಸುವವರು. ಮಾರ್ಗಮಧ್ಯೆ ಗ್ರಾಮದಲ್ಲಿ ಭಕ್ತರ ಮನೆಯಲ್ಲಿ ಪೂಜೆ ಸ್ವೀಕರಿಸುತ್ತಾ ವಿವ

11 May 2024 7:49 am
GT vs CSK: ಪಂದ್ಯದ ಗತಿ ಬದಲಾಯಿಸಿದ ರಶೀದ್ ಖಾನ್ ರೋಚಕ ಕ್ಯಾಚ್: ಸ್ತಬ್ಧವಾದ ಮೋದಿ ಸ್ಟೇಡಿಯಂ

Rashid Khan Catch Video: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆಟಗಾರ ರಶೀದ್ ಖಾನ್ ಅವರು ಬೌಂಡರಿ ಬಳಿ ಜಿಗಿದು ರುತುರಾಜ್ ಗಾಯಕ್ವಾಡ್ ಅವರ ಅದ್ಭುತ ಕ್ಯಾಚ್ ಪಡೆದರು. ನಿಯಂತ್ರಣ ಕಳೆದುಕೊಂಡರೂ ಬೌಂಡರ

11 May 2024 7:44 am
ಸಂಕಷ್ಟದಲ್ಲಿದ್ದ ಪದ್ಮಶ್ರೀ ಮೊಗಿಲಯ್ಯಗೆ ಜ್ಯೋತಿ ರೈ ಆರ್ಥಿಕ ಸಹಾಯ

ಅಶ್ಲೀಲ ವಿಡಿಯೋ ಪ್ರಕರಣದಿಂದ ಮನನೊಂದಿರುವ ನಟಿ ಜ್ಯೋತಿ ರೈ ಇದೀಗ ಆ ಬೇಸರದಿಂದ ಹೊರಬಂದು, ಕಷ್ಟದಲ್ಲಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜನಪದ ಕಲಾವಿದ, ಗಾಯಕ ಮೊಗಿಲಯ್ಯ ಅವರಿಗೆ ಆರ್ಥಿಕ ಸಹಾಯ ಮಾಡಿದ್ದಾರೆ.

11 May 2024 7:43 am
ಬೆಂಗಳೂರು: ಮಳೆಗೆ ಹಲವು ಕಡೆ ಧರೆಗೆ ಉರುಳಿದ ನೂರಾರು ಮರಗಳು, ಕೂದಲೆಳೆ ಅಂತರದಲ್ಲಿ ಬಜಾವ್ ಆದ ಕುಟುಂಬ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಮೊನ್ನೆ ಸುರಿದ ಧಾರಾಕಾರ ಮಳೆಗೆ ನಗರದ ನೂರಾರು ಮರಗಳು ಧರೆಗುರುಳಿದ್ರೆ, ಇತ್ತ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿ ಅದೃಷ್ಟವಶಾತ್ ನಡೆಯಲಿದ್ದ ದೊಡ್ಡ ಅನಾಹುತವೊಂದು ತಪ್ಪಿ ನಾಲ್ಕು

11 May 2024 7:07 am
Daily Horoscope: ಭವಿಷ್ಯದ ನಿಮ್ಮ ಕಲ್ಪನೆಗೆ ಇಂದು ಒಂದು ರೂಪ ಸಿಗುತ್ತದೆ

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 11) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ

11 May 2024 6:54 am
Adah Sharma: ಅದಾ ಶರ್ಮಾ ಜನ್ಮದಿನ: ನಟನೆಗಾಗಿ ಶಿಕ್ಷಣ ತೊರೆದಿದ್ದ ನಟಿ

ಅದಾ ಶರ್ಮಾ ಅವರ ಪ್ರಾಣಿ ಪ್ರೀತಿ ಎಷ್ಟಿದೆ ಎಂದರೆ ಅವರು ಮಾಂಸಹಾರ ತಿನ್ನುವುದಿಲ್ಲ. ಅವರು ಯಾವಾಗಲೂ ಸಸ್ಯಾಹಾರ ಸೇವನೆ ಮಾಡುತ್ತಾರೆ. ಅಭಿಮಾನಿಗಳ ಬಳಿಯೂ ಅವರು ಇದೇ ರೀತಿಯ ಮನವಿ ಮಾಡಿಕೊಂಡಿದ್ದರು.

11 May 2024 6:25 am
ಗೃಹ ಲಕ್ಷ್ಮಿ ಹಣದಿಂದ ಅಕ್ಷಯ ತೃತೀಯದಂದು ಬಂಗಾರ ಕೊಳ್ಳಲು ಮುಗಿಬಿದ್ದ ಮಹಿಳೆಯರು

ಅಕ್ಷಯ ತೃತಿಯ ದಿನ ಚಿನ್ನ ಬೆಳ್ಳಿ ಬಂಗಾರ ಕೊಂಡರೆ ಶ್ರೇಷ್ಠ ಎನ್ನುವ ನಂಬಿಕೆ ಹಿನ್ನಲೆ ಇಂದು ಅಕ್ಷಯ ತೃತಿಯ ಅಂತ ಮಹಿಳೆಯರು ಚಿಕ್ಕಬಳ್ಳಾಫುರದಲ್ಲಿ ಬಂಗಾರ ಕೊಳ್ಳಲು ಮುಗಿಬಿದ್ದ ದೃಶ್ಯಗಳು ಕಂಡು ಬಂತು. ನಗರದ ಗಂಗಮ್ಮ ಗುಡಿ ಗೋ

10 May 2024 6:31 pm
Horoscope Today May 11, 2024: ಶನಿವಾರದ ದಿನಭವಿಷ್ಯ, ಯಾವ ರಾಶಿಗೆ ಏನು ಫಲ?

2024 ಮೇ 11ರ ದಿನ ಭವಿಷ್ಯ: ಶನಿವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಶನಿವಾರದ ರಾಶಿ ಭವಿಷ್ಯ ಹೇಗಿರಲಿದೆ? ಶು

10 May 2024 6:29 pm
ಹಾಲು ಉತ್ಪಾದಕರ ಕೋಟ್ಯಾಂತರ ರೂ. ಪ್ರೋತ್ಸಾಹಧನ ಬಾಕಿ; ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಬಳಕೆ ಆರೋಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ, ಜೊತೆಗೆ ಬೇರೆ ಬೇರೆ ವರ್ಗಗಳ ಅನುಧಾನಗಳನ್ನು ಕಡಿತ ಮಾಡಿ ಸರ್ಕಾರ ಗ್ಯಾರಂಟಿಗಳಿಗೆ ಹಂಚಿಕೆ ಮಾಡುತ್ತಿದೆ ಎನ್ನುವ ಆರೋಪ ಕೇಳಿ

10 May 2024 6:28 pm
Weight Loss Tips: ಬೇಗ ತೂಕ ಇಳಿಸಬೇಕಾ? ರಾತ್ರಿ ಈ ಆಹಾರಗಳಿಂದ ದೂರವಿರಿ

ತೂಕ ಇಳಿಸುವುದು ರಾತ್ರೋರಾತ್ರಿ ಆಗುವ ಕೆಲಸವಲ್ಲ. ಅದಕ್ಕೆ ಸಾಕಷ್ಟು ಪರಿಶ್ರಮವೂ ಬೇಕಾಗುತ್ತದೆ. ಅದಕ್ಕಾಗಿ ಸಾವಿರಾರು ರೂ. ಹಣ ಕೊಟ್ಟು ಪರ್ಸನಲ್ ಟ್ರೈನರ್​​ಗಳನ್ನು ನೇಮಕ ಮಾಡಿಕೊಳ್ಳುವವರೂ ಇದ್ದಾರೆ. ಆದರೆ, ತೂಕ ಇಳಿಸಿಕೊಳ್

10 May 2024 6:25 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 11ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 11ರ ಶನಿವಾರದ ದಿನ ಭವಿಷ್ಯ

10 May 2024 6:18 pm
NUTRITION: ಅತಿಸಾರ ಕಡಿಮೆ ಮಾಡಲು ಇಲ್ಲಿವೆ 5 ಆರೋಗ್ಯಕರ ಪಾನೀಯಗಳು

ಅತಿಸಾರವು ನಿಮ್ಮ ಶಕ್ತಿಯನ್ನು ಒಂದೇ ದಿನದಲ್ಲಿ ಬರಿದು ಮಾಡುತ್ತದೆ. ಆದರೆ ಇದು ಹೇಗೆ ಉಂಟಾಗುತ್ತದೆ ಎಂದು ನೀವು ಯೋಚಿಸಿದ್ದೀರಾ? ಸೋಂಕುಗಳು, ಕಲುಷಿತ ಆಹಾರ, ಕುಡಿಯುವ ನೀರು ಅಥವಾ ಕಳಪೆ ನೈರ್ಮಲ್ಯ ಮುಂತಾದ ಹಲವಾರು ಕಾರಣಗಳಿವೆ.

10 May 2024 6:09 pm