T20 World Cup 2024 Final: ಟಿ20 ವಿಶ್ವಕಪ್ನಲ್ಲಿ ಸೌತ್ ಆಫ್ರಿಕಾ ತಂಡವು ಇದೇ ಮೊದಲ ಬಾರಿಗೆ ಫೈನಲ್ಗೆ ಪ್ರವೇಶಿಸಿದೆ. ಅದರಲ್ಲೂ ವಿಶ್ವಕಪ್ ಟೂರ್ನಿಯಲ್ಲಿ ಒಮ್ಮೆಯೂ ಪ್ರಶಸ್ತಿ ಜಯಿಸದ ಸೌತ್ ಆಫ್ರಿಕಾ ಈ ಬಾರಿ 1998ರ ಫಲಿತಾಂಶವನ್ನು ಪುನರಾವರ್ತ
ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ. ಬೆಳಗಾವಿಯಲ್ಲಿ ‘ಟಿವಿ9’ ಜೊತೆ ಮಾತನಾಡಿದ ಅವರು, ಯೋಜನೆಯ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಯಾವಾಗ ವರ್
ಈ ಕೆಳಗಿನ ಚಿತ್ರದಲ್ಲಿ ಸಾಕಷ್ಟು ಒಣ ಕಸ ಕಡ್ಡಿಗಳನ್ನು ಕಾಣಬಹುದು. ಆದರೆ ಇವುಗಳ ಮಧ್ಯೆ ಎಲ್ಲಿಯೋ ಒಂದು ಬದಿಯಲ್ಲಿ ಹಾವೊಂದು ಅಡಗಿದೆ. ಹಾವು ಎಲ್ಲಿದೆ ಎಂದು ಪತ್ತೆ ಹಚ್ಚುವುದೇ ನಿಮ್ಮ ಕೆಲಸ. ಕಸ ಕಡ್ಡಿಗಳ ಬಣ್ಣ ಹಾಗೂ ಹಾವಿನ ಬಣ್
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ರಾತ್ರಿ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಸೇಫ್ ಸಿಟಿ ಯೋಜನೆ ಸೇರಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿ
T20 World Cup 2024: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಕಣಕ್ಕಿಳಿಯಲಿದೆ. ಇಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ಸೌತ್ ಆಫ್ರಿಕಾ ತಂಡವು ಐಡೆನ್ ಮಾರ್ಕ್ರಾಮ್ ಸಾರಥ್ಯದಲ್ಲಿ ಕಣ
ಕೆಲವೊಮ್ಮೆ ವಿಷಕಾರಿ ಹಾವುಗಳು ಮನೆಯೊಳಗೆ ಬರುವುದಿದೆ. ಆದರೆ ನಿಮ್ಮ ಮನೆಯ ಸುತ್ತಮುತ್ತ ಈ ಗಿಡಗಳು ಇದ್ದರೆ ಹಾವುಗಳು ಬರೋದು ಪಕ್ಕಾ. ಹಾಗಾದ್ರೆ ಆ ಗಿಡಗಳು ಯಾವುವು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಕಲರ್ಸ್ ಕನ್ನಡದಲ್ಲಿ ‘ಶಾಂತಂ ಪಾಪಂ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ನೋಡಿದ ಅನೇಕರಿಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ನೆನಪಾಗಿದೆ. ದರ್ಶನ್ ಪ್ರಕರಣವನ್ನೇ ಸ್ಫೂರ್ತಿಯಾಗಿಟ್ಟುಕೊಂಡು ಈ ಧಾರಾವಾಹಿ ಮಾಡಿದಂತೆ ಕ
ಹುಬ್ಬಳ್ಳಿಯಲ್ಲಿ ಎರಡು ತಿಂಗಳ ಹಿಂದೆ ಇಬ್ಬರು ಯುವತಿಯರ ಕೊಲೆಗಳಾದವು. ಈ ಕೊಲೆ ಮಾಡಿದ ಆರೋಪಿಗಳು ಮಾದಕ ವಸ್ತು ವ್ಯಸನಿಗಳು ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಮಾದಕ ವಸ್ತು ಜಾಲ ಪತ್ತೆಗಾಗಿ ಟಿವಿ9 ಗ್ರೌಂಡ್ಗೆ ಇಳಿದಾಗ ಗೊತ್
ನಮ್ಮಲ್ಲಿ ಸಾಕಷ್ಟು ಜನರಿಗೆ ಬಿಸಿನೀರಿಗೆ ತಣ್ಣೀರು ಅಥವಾ ತಣ್ಣೀರಿಗೆ ಬಿಸಿ ನೀರು ಸೇರಿಸಿ ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಈ ಅಭ್ಯಾಸ ನಿಮ್ಮ ಆರೋಗ್ಯದ ಮೇಲೆ ವಿಶೇಷವಾಗಿ ಜೀರ್ಣಕ್ರಿಯೆಯ ಮೇಲೆ ಕೆಟ್ಟ ಪರಿಣಾಮವನ್ನುಂಟು
ದರ್ಶನ್ ಮಾಡಿರೋ ಆರೋಪ ಸಾಬೀತಾದರೆ ಅವರಿಗೆ ಗರಿಷ್ಠ ಜೈಲು ಶಿಕ್ಷೆ ಇರಲಿ ಎಂದು ಕೆಲವರು ಆಗ್ರಹಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದರ್ಶನ್ ವಿರುದ್ಧ ಧ್ವನಿ ಎತ್ತಿದ್ದಾರೆ. ನಾಗ ಶೌರ್ಯ ಅವರು ದರ್ಶನ್ ಪರ ನಿಂತಿದ್ದಾರೆ. ಅವರನ್
Shafali Verma Records: ಸೌತ್ ಆಫ್ರಿಕಾ ಮಹಿಳಾ ತಂಡದ ವಿರುದ್ಧ ಭರ್ಜರಿ ಡಬಲ್ ಸೆಂಚುರಿ ಸಿಡಿಸಿ ಶಫಾಲಿ ವರ್ಮಾ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದರಲ್ಲೂ ಭಾರತದ ಪರ ಟೆಸ್ಟ್ನಲ್ಲಿ ದ್ವಿಶತಕ ಸಿಡಿಸಿದ ಎರಡನೇ ಮಹಿಳಾ ಆಟಗಾರ್ತ
ಸಾಮಾಜಿಕ ಜಾಲತಾಣದಲ್ಲಿ ಹಿನಾ ಖಾನ್ ಅವರು ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. ‘ನಾನು ಒಂದು ಪ್ರಮುಖ ಸುದ್ದಿ ಹಂಚಿಕೊಳ್ಳಬೇಕು. ನನಗೆ ಮೂರನೇ ಸ್ಟೇಜ್ನ ಸ್ತನ ಕ್ಯಾನ್ಸರ್ ಇದೆ’ ಎಂದು ಹಿನಾ ಖಾನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ ಆ್ಯಂಬುಲೆನ್ಸ್ಗೆ ಶಿಕಾರಿಪುರದ ಕಡೆಯಿಂದ ಸ್ವಗ್ರಾಮಕ್ಕೆ ಹೊರಟಿದ್ದ ಬೈಕ್ ಡಿಕ್ಕಿ ಹೊಡೆದಿದ್ದು ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಶಿಕಾರಿಪುರ ಗ್ರಾಮಾಂತರ
T20 World Cup 2024: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸದ
ಜಿ ಶಾಕ್ ವಾಚ್ ಸರಣಿಯಲ್ಲಿ ಈಗಾಗಲೇ ಹಲವು ಮಾದರಿಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ವಾಚ್ಗಳು ನೋಡಿದ ತಕ್ಷಣವೇ ಜಿ ಶಾಕ್ ಸಿರೀಸ್ ಎಂದು ಜನರು ಕಂಡುಹಿಡಿಯುತ್ತಾರೆ. ಅಷ್ಟೊಂದು ಜನಪ್ರಿಯತೆ ಗಳಿಸಿರುವ ಕ್ಯಾಸಿಯೋ ಜಿ ಶಾಕ್, ಈಗ
ದರ್ಶನ್ ಪ್ರಕರಣದಲ್ಲಿ ಅನೇಕರು ಮೌನ ತಾಳಿದ್ದಾರೆ. ಅವರನ್ನು ಮಗ ಎಂದೇ ಕರೆಯುತ್ತಿದ್ದ ಸುಮಲತಾ ಅಂಬರೀಷ್ ಈಗ ಮೌನ ತಾಳಿದ್ದಾರೆ. ರಾಕ್ಲೈನ್ ವೆಂಕಟೇಶ್ಕೂಡ ಈ ಪ್ರಕರಣದ ಬಗ್ಗೆ ಮಾತನಾಡಿಲ್ಲ. ಈ ಮೌನ ಏಕೆ ಎಂಬ ಪ್ರಶ್ನೆಗೆ ನಿರ್ಮ
ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಸರ್ಕಾರಿ ಹುದ್ದೆಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಿಕೊಡುವ ಮಹತ್ವಾಕಾಂಕ್ಷೆಯ ವಿಧಿ 372(j) ಅನುಷ್ಟಾನ ಕ್ರಮದಲ್ಲಿ ರಾಜ್ಯ ಸರ್ಕಾರ ಗೊಂದಲದ ಗೂಡನ್ನಾಗಿಸಿದೆ, ಕಳೆದ ಒಂಬತ್ತು ವರ್ಷಗಳಿಂದ ಜ್
Ashadha Amavasya 2024: ಆಷಾಢ ಮಾಸದ ಅಮಾವಾಸ್ಯೆಯಂದು.. ಮೃತ ಪೂರ್ವಜರು ತಮ್ಮ ಕುಟುಂಬ ಸದಸ್ಯರನ್ನು ನೋಡಲು ಬರುತ್ತಾರೆ ಎಂದು ನಂಬಲಾಗಿದೆ. ಆದ್ದರಿಂದಲೇ ಆಷಾಢ ಅಮಾವಾಸ್ಯೆಯಲ್ಲಿ ಕೆಲವೊಂದು ಕೆಲಸಗಳನ್ನು ಮಾಡಿದರೆ ಪಿತೃ ಅಮಾವಾಸ್ಯೆಯಷ್ಟೇ ಫ
Lord Shani Dev: ಶನಿ ಸಂಕ್ರಮಣದಲ್ಲಿ ಈ ರಾಶಿಯವರಿಗೆ ಎರಡನೇ ಸ್ಥಾನದಲ್ಲಿ ಶನಿ ದೋಷ ಉಂಟಾಗುತ್ತದೆ. ಇದು ದೇಹವನ್ನು ಹೆಚ್ಚು ಕಷ್ಟಕರವಾಗಿಸುತ್ತದೆ. ಅಲ್ಪ ಆದಾಯಕ್ಕೂ ಕಷ್ಟಪಡಬೇಕಾಗುತ್ತದೆ. ಪ್ರಮುಖ ಕಾರ್ಯಗಳು ವಿಳಂಬವಾಗುತ್ತವೆ. ಶುಭ ಕ
Masa Shivaratri Puja Rituals: ಮಾಸ ಶಿವನ ರಾತ್ರಿಯಲ್ಲಿ ಅಪರೂಪದ ಭದ್ರ ಯೋಗವೂ ಸಂಭವಿಸುತ್ತದೆ. ಈ ಯೋಗದಲ್ಲಿ ಶಿವ ಮತ್ತು ಪಾರ್ವತಿ ದೇವಿಯನ್ನು ಪೂಜಿಸಿದ ಭಕ್ತರು ತಮ್ಮ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂದು ನಂಬಲಾಗಿದೆ. ಈ ಯೋಗವು ಜುಲೈ 4 ರಂದ
ಝಹೀರ್ ಹಾಗೂ ಸೋನಾಕ್ಷಿ ಸಿನ್ಹಾ ತರಾತುರಿಯಲ್ಲಿ ಮದುವೆ ಆದರು. ಇವರ ಮದುವೆ ಕೂಡ ಗುಟ್ಟಾಗಿ ನಡೆಯಿತು. ಪ್ರೆಗ್ನೆಂಟ್ ಆದ ಕಾರಣದಿಂದಲೇ ಸೋನಾಕ್ಷಿ ಇಷ್ಟೊಂದು ಆತುರ ಮಾಡಿ ಮದುವೆ ಆದರೇ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಸೋಶ
T20 World Cup 2024: ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಅದರಲ್ಲೂ ಈವರೆಗೆ ಯಾವುದೇ ವಿಶ್ವಕಪ್ ಗೆಲ್ಲದಿರುವ ಸೌತ್ ಆಫ್ರಿಕಾ ತಂಡವು ಚೊಚ್ಚಲ ಬಾರಿಗೆ ಫೈನ
Infinity walk: ವಾಕಿಂಗ್ ವಾಕಿಂಗ್ ವಾಕಿಂಗ್ - ಇದು ಇಂದಿನ ಅರೋಗ್ಯ ಮಂತ್ರವಾಗಿಬಿಟ್ಟಿದೆ. ಅದರಲ್ಲೂ ವೈದ್ಯರೋ ಹಿತೈಷಿಗಳೋ ಹೇಳಿಬಿಟ್ಟರು ಅಂದ್ರೆ ಸಾಕು ಹಿಂದೆಮುಂದೆ ನೋಡದೆ ಒಂದೇ ಮಾರ್ಗದಲ್ಲಿ ಪಥ ಸಂಚಲನ ಶುರು ಮಾಡಿಬಿಟ್ಟಿರುತ್ತ
‘777 ಚಾರ್ಲಿ’ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ಈಗ ಚಿತ್ರ ಜಪಾನ್ನಲ್ಲಿ ರಿಲೀಸ್ ಆಗಿದೆ. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ. ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡ
Nithya Bhavishya: ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಜೂ. 29) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ
Kalki 2898 AD Box Office Collection Day 2: ‘ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ಬಿಡುಗಡೆ ಕಂಡಿದೆ. ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಇದರಿಂದ ನಿರ್ಮಾಪಕರ ಮೊಗದಲ್ಲಿ ನಗು ಮೂಡಿದೆ. ಶನಿವಾರ ಹಾಗೂ ಭಾನುವಾರ ಸಿನಿಮಾ ಮತ್ತಷ
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 29 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾ
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜೂ.29 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾ
ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 29 ಜೂನ್ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರ
ಗದಗ ನಗರದ ಬೆಟಗೇರಿ(Betageri) ರೈಲ್ವೆ ಅಂಡರ್ ಬ್ರಿಜ್ಜ್ ಬಳಿ ಆರೋಪಿಯನ್ನ ಕರೆದೊಯ್ಯುವ ವೇಳೆ ಪೊಲೀಸರ(Police) ಮೇಲೆಯೇ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಮಾಡಿ ಆರೋಪಿ ಸಮೇತ ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಗಾಯಾಳು ಪೊಲೀಸರನ್ನು ಬೆಟಗೇ
ಪ್ರತಿ ದಿನ ಅನೇಕರು ಬಂದು ಪರಪ್ಪನ ಅಗ್ರಹಾರದ ಹೊರಗೆ ದರ್ಶನ್ಗಾಗಿ ಕಾಯುತ್ತಿದ್ದಾರೆ. ಇಂದು (ಜೂ.28) ಓರ್ವ ಯುವತಿ ಬಂದು ‘ನಾನು ದರ್ಶನ್ ಅವರ ರಿಲೇಟಿವ್’ ಎಂದು ಹೇಳಿದ್ದಾರೆ. ಹಾಕಿದ್ದರೂ ಕೂಡ ಅವರಿಗೆ ಭೇಟಿ ಮಾಡುವ ಅವಕಾಶ ಸಿಕ
ಲೋಕಸಭಾ ಚುನಾವಣೆಯಲ್ಲಾದ ಸೋಲನ್ನು ಮರೆಯಲು ಚನ್ನಪಟ್ಟಣ ಚುನಾವಣೆಯನ್ನು ಫುಲ್ ಸೀರಿಯಸ್ ಆಗಿ ತೆಗೆದುಕೊಂಡ ಡಿಸಿಎಂ ಡಿಕೆ ಶಿವಕುಮಾರ್(DK Shivakumar), ಚನ್ನಪಟ್ಟಣ ಪ್ರವಾಸವನ್ನ ಮುಂದುವರಿಸಿದ್ದಾರೆ. ಈಗಾಗಲೇ ಮೂರು ಬಾರಿ ಕಾರ್ಯಕ್ರ
ಕೆಆರ್ ನಗರ ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಹೆಚ್ಡಿ ರೇವಣ್ಣಗೆ ಜೈಲುಶಿಕ್ಷೆಯಾಗಿತ್ತು. ಕಿಡ್ನ್ಯಾಪ್ ಸಂತ್ರಸ್ತೆಯ ದೂರಿನ ಮೇಲೆ ರೇವಣ್ಣ ವಿರುದ್ಧ ಕೇಸ್ ದಾಖಲಾಗಿತ್ತು. 10 ದಿನ ಜೈಲು ಅನುಭವಿಸಿ ಹೊರ ಬಂದಿದ್ದರು. ಸದ್ಯ
ಸಂಹಿತಾ ವಿನ್ಯಾ, ಜಯ್, ಲಕ್ಷ್ಮಣ್ ಶಿವಶಂಕರ್, ಸೂರ್ಯ ರಾಜ್, ಮುಂತಾದವರು ‘ಹೇ ಪ್ರಭು’ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ಇದರ ಟೈಟಲ್ ಪೋಸ್ಟರ್ ಬಿಡುಗಡೆ ಆಗಿದೆ. ಶೀಘ್ರದಲ್ಲಿ ಈ ಸಿನಿಮಾದ ಫಸ್ಟ್ಲುಕ್ ಅನಾವರಣ ಆಗಲಿದೆ. ಈ ಚಿತ್
ದೆಹಲಿಯ ನರೇಲಾದಲ್ಲಿ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕ್ರೈಂ ಬ್ರಾಂಚ್ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಕೂಡ ಅಪರಾಧ ಸ್ಥಳಕ್ಕೆ ತಲುಪಿದೆ. ಅಪರಾಧ ತಂಡ ಫೋಟೋಗಳನ್ನು ತೆಗೆದುಕೊಂಡ
ಅಂತರರಾಷ್ಟ್ರೀಯ ಗ್ರೀನ್ ವೆಹಿಕಲ್ ಎಕ್ಸ್ ಪೋಗೆ ಅದ್ದೂರಿ ಚಾಲನೆ ಸಿಕ್ಕಿದ್ದು, ಇಂಧನ ದರ ಹೆಚ್ಚುತ್ತಿದ್ದು, ಪರ್ಯಾಯ ವಾಹನಗಳತ್ತ ಜನರನ್ನು ಸೆಳೆಯಲು ಪ್ರಯತ್ನಗಳು ಮುಂದುವರೆದಿವೆ. ಅದರಂತೆ ಅಂತರರಾಷ್ಟ್ರೀಯ ಗ್ರೀನ್ ವೆಹಿಕಲ
2024 ಜೂನ್ 29 ದಿನ ಭವಿಷ್ಯ: ಶನಿವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 29ರ ಶನಿವಾರದ ದಿನ ಭವಿಷ್
T20 World Cup 2024 IND vs SA, Barbados Pitch Report: ವೆಸ್ಟ್ ಇಂಡೀಸ್ನ ಈ ಮೈದಾನದಲ್ಲಿ ಭಾರತ ಇದುವರೆಗೆ ಕೇವಲ 3 ಟಿ20 ಪಂದ್ಯಗಳನ್ನು ಮಾತ್ರ ಆಡಿದೆ. ಈ ಪೈಕಿ ಭಾರತ ಕೇವಲ 1 ಪಂದ್ಯವನ್ನು ಮಾತ್ರ ಗೆದ್ದಿದೆ. ಉಳಿದಂತೆ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಇತ್ತೀಚ
ಮನುಷ್ಯನಿಗೆ ಸಾವು ಯಾವಾಗ ಹೇಗೆ ಬರುತ್ತೆ ಎನ್ನುವುದೇ ಗೊತ್ತಿಲ್ಲ. ಹೊರಗಡೆ ಬಂದವರು ವಾಪಸ್ ಮನೆ ಸೇರುತ್ತೇವೆ ಎನ್ನುವುದೇ ಗ್ಯಾರಂಟಿ ಇಲ್ಲ. ನಿಜ ಚಾಮರಾಜನಗರದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುತ್ತಿದ್
ಡೆಹ್ರಾಡೂನ್ನಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣ ಇದೀಗ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಮ್ಮ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ಅವರ ಶವಗಳನ್ನು ಕಸದ ರಾಶಿಯಲ್ಲಿ ಬಿಸಾಡಲಾಗಿತ್ತು. ಈ ಕೊಲೆ ಪ್ರಕರಣ ಪೊಲೀಸರ
ರಾಜ್ಯದ ಹಲವೆಡೆ ವರುಣನ ಆರ್ಭಟ ಜೋರಾಗಿದ್ದು, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರಕ್ಕೆ ಅವಾಂತರಗಳು ಸೃಷ್ಟಿಯಾಗಿದೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಳೆಗೆ ಅಂಗಡಿ ಗೋಡೆ ಕುಸಿದು ಓರ್ವ ವೃದ್ದೆ ಮೃತಪಟ್ಟರೆ, ಇತ್ತ
ಕೊಲೆ ಆರೋಪದಲ್ಲಿ ದರ್ಶನ್ ಜೈಲು ವಾಸು ಅನುಭವಿಸುತ್ತಿದ್ದಾರೆ. ದರ್ಶನ್ ಅವರ ಅಭಿಮಾನಿಗಳ ಬಗ್ಗೆ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು ಅವರು ಮಾತನಾಡಿದ್ದಾರೆ. ‘ನಾವು ನಿಮ್ಮ ಒಳ್ಳೆಯದಕ್ಕೆ ಹೇಳುತ್ತಿದ್ದೇವೆ. ಅದನ್ನು ಅರ್ಥ
ರಾಹುಲ್ ಗಾಂಧಿಯವರು ತಮ್ಮ ಮೈಕ್ರೊಫೋನ್ ಆನ್ ಮಾಡಿ ಎಂದು ಸ್ಪೀಕರ್ ಓಂ ಬಿರ್ಲಾ ಅವರಲ್ಲಿ ವಿನಂತಿಸುತ್ತಿರುವುದನ್ನು ತೋರಿಸುವ ವಿಡಿಯೊವನ್ನು ಕಾಂಗ್ರೆಸ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ಲಕ್ಷಾಂತರ ವಿದ್ಯಾರ್ಥಿಗಳು ಅನಿಶ
ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶರವೇಗದಲ್ಲಿ ಏರಿಕೆಯಾಗುತ್ತಿದೆ. ಜನ ಡೆಂಗ್ಯೂ ಕಪಿಮುಷ್ಟಿಯಲ್ಲಿ ವಿಲವಿಲ ಒದ್ದಾಡುತ್ತಿದ್ದಾರೆ. ಏರಿಯಾ ಏರಿಯಾದಲ್ಲೂ ಡೆಂಗ್ಯೂ ತಾಂಡವವಾಗ್ತಿದ್ದು, ಇಬ್ಬರು ಮೃತಪಟ್ಟಿದ್ದಾ
ಎರಡು ರಾಜ್ಯದ ಗಡೀ ಹಂಚಿಕೊಂಡಿರುವ ರಾಯಚೂರು ಜಿಲ್ಲೆ. ಹೇಳಿಕೊಳ್ಳುವಷ್ಟು ಅರಣ್ಯ ಪ್ರದೇಶ ಅಲ್ಲಿಲ್ಲದಿದ್ದರೂ ಕಾಡು ಹಂದಿಗಳು ಹೆಚ್ಚಿದೆ. ಹೊಲಕ್ಕೆ ಹೋಗುವ ಕೂಲಿ ಕಾರ್ಮಿಕರು, ರೈತರ ಮೇಳೆ ದಾಳಿ ಮಾಡುತ್ತಿರುವ ಕಾಡು ಹಂದಿಗಳಿಂ
ಎತ್ತುಗಳು, ಹೋರಿಗಳನ್ನು ಬೆದರಿಸಿ ಓಡಿಸುವುದನ್ನು ನೋಡಲು ಜನರು ತಮ್ಮ ಜೀವವನ್ನೇ ಪಣಕ್ಕಿಟ್ಟು ಟಿಸಿ ಅಂದರೆ ವಿದ್ಯುತ್ ಪರಿವರ್ತ ಕಂಬಗಳ ಮೇಲೇರಿರುವ ದೃಶ್ಯ ನಿಜಕ್ಕೂ ಎಂಥವರನ್ನು ಒಂದು ಕ್ಷಣ ಬೆಚ್ಚಿಬೀಳಿಸುತ್ತದೆ. ಇಂಥಹದೊಂ
ಇತ್ತೀಚೆಗೆ ಅವಳಿನಗರದಲ್ಲಿ ಗಾಂಜಾ ವಾಸನೆ ಜೋರಾಗಿದ್ದು, ನಶೆಯಲ್ಲಿ ಅಪರಾಧ ಕೃತ್ಯ ಎಸಗಲಾಗುತ್ತಿರುವ ಕುರಿತು ಸಾರ್ವಜನಿಕರು ಕಿಡಿಕಾರಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು(Bendigeri Polic
Rain Updates: ಕರ್ನಾಟಕದ ಕರಾವಳಿ ಮತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಹದ ಆತಂಕವನ್ನು ಹೆಚ್ಚಿಸಿದೆ. ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಪ್ರ
Rahul Dravid: ಟೀಂ ಇಂಡಿಯಾಗೆ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಕೊನೆಯ ಟೂರ್ನಿ ಇದಾಗಿದೆ. ಈ ವಿಶ್ವಕಪ್ ಬಳಿಕ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಹೀಗಿರುವಾಗ ವಿಶ್ವಕಪ್ ಗೆದ್ದು ದ್ರಾವಿಡ್ಗೆ ವಿದಾಯ ಹೇಳಬೇಕು ಎಂಬ ಕೂಗು ಜೋರಾಗಿದೆ.
ಇದು ಅವರ (ರಾಜ್ಯಸಭಾ ಸಭಾಪತಿ ಜಗದೀಪ್ ಧಂಖರ್) ತಪ್ಪು.ನಾನು ಅವರ ಗಮನ ಸೆಳೆಯಲು ಅಲ್ಲಿಗೆ ಹೋದೆ. ಆದರೆ ಆಗಲೂ ಅವರು ನೋಡುತ್ತಿರಲಿಲ್ಲ. ನಾನು ಗಮನ ಸೆಳೆಯುತ್ತಿದ್ದೆ. ಅವರು ಆಡಳಿತ ಪಕ್ಷದತ್ತ ಮಾತ್ರ ನೋಡುತ್ತಿದ್ದರು ಎಂದು ಸಭಾಪತಿ
ಅಸಲಿಗೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜಕಾರಣದಲ್ಲಿ ಇನ್ನೂ ಪ್ರಬುದ್ಧನಲ್ಲದ ತಮ್ಮ ಮಗ ಮೃಣಾಲ್ ಹೆಬ್ಬಾಳ್ಕರ್ ನನ್ನು ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ನಿಲ್ಲಿಸಿದ್ದೇ ತಪ್ಪು. ಮೃಣಾಲ್ ರಾಜಕೀಯದಲ್ಲಿ ಇನ್ನೂ ಪಳ
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬರೆದಿದ್ದ ಪತ್ರಕ್ಕೆ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಂದಿಸಿ ಉತ್ತರ ಬರೆದಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಸೇರಿದಂತೆ ಈ ಹಿಂದೆ ಕರ್ನಾಟಕದಲ್ಲಿ ನಡೆದ
ಇನ್ಸ್ಟಾಗ್ರಾಂ, ಫೇಸ್ಬುಕ್ ಬಳಸದವರು ಬಹಳ ಕಡಿಮೆಯೆಂದು ಹೇಳಬಹುದು. ಸ್ಮಾರ್ಟ್ಫೋನ್ ಇರುವವರು ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಂ ಖಾತೆಯನ್ನು ಇಟ್ಟುಕೊಂಡಿರುತ್ತಾರೆ. ಇನ್ಸ್ಟಾಗ್ರಾಂ ರೀಲ್ ನೋಡುತ್ತಿದ್ದ ಮಹಿ
ಕಾರ ಹುಣ್ಣಿಮೆ ಹಬ್ಬದ ಪ್ರಯುಕ್ತ ಎತ್ತು, ಹೋರಿಗಳನ್ನು ಬೆದರಿಸಿ ಓಡಿಸುವ ಪದ್ದತಿ ಮಾಡಲಾಗುತ್ತಿದೆ. ಈ ಪದ್ದತಿ ವೇಳೆ ಎತ್ತು ಅಥವಾ ಹೋರಿ ನೆರೆದಿದ್ದವರ ಮೇಲೆ ದಾಳಿ ಮಾಡುತ್ತವೆ. ಇಂತಹ ಸಂದರ್ಭದಲ್ಲಿ ಪ್ರಾಣಕಳೆದುಕೊಂಡ ಉದಾರಣೆ
ದೆಹಲಿಯ ಸಿ.ಕೆ.ಬಿರ್ಲಾ ಆಸ್ಪತ್ರೆಯ ಡಾ.ನೀರಜ್ ಗೋಯಲ್ ಹೇಳುವಂತೆ,ಕ್ಯಾನ್ಸರ್ ನಿಂದ ದೂರವಿರಲು ಆಹಾರ ಕ್ರಮದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯ. ದೇಹದಲ್ಲಿ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುವ ಕೆಲವು ಆಹಾರಗಳಿವೆ. ಅವುಗಳು ಯಾ
ಜೈಲಿನಿಂದ ಬಿಡುಗಡೆಯಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಹೇಮಂತ್ ಸೊರೇನ್, ನನ್ನನ್ನು 5 ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಗಿತ್ತು. ನ್ಯಾಯಾಂಗ ಪ್ರಕ್ರಿಯೆಯು ಕೇವಲ ದಿನಗಳು ಅಥವಾ ತಿಂಗಳುಗಳಲ್ಲ ಹೇಗೆ ವರ್ಷಗಳನ್ನು ತೆಗೆದುಕ
ಆತ ಅಪಾರ ದೈವ ಭಕ್ತ, ಒಂದು ಸಾರಿ ದೇವಸ್ಥಾನಗಳಿಗೆ ಎಂದು ಹೊರಟರೆ ಒಂದೊಂದು ವಾರಗಳ ಕಾಲ ನಾನಾ ದೇವಸ್ಥಾನಗಳಿಗೆ ಓಡಾಡಿ ದೇವರ ದರ್ಶನ ಪಡೆಯುತ್ತಿದ್ದ. ಅದರಂತೆ ಮೊನ್ನೆ(ಜೂ.26) ಆತ ಕಲಬುರಗಿ ಜಿಲ್ಲೆಯ ಗಾಣಗಾಪುರದ ದತ್ತನ ದೇವಸ್ಥಾನಕ್
ತೀವ್ರ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಇನ್ನು ಬಿಎಸ್ವೈ ಕುಟುಂಬದ ರಾಜಕೀಯ ವಿರೋಧಿ ಕೆಎಸ್ ಈಶ್ವರಪ್ಪ ಬಣ ಒಂದು ಸ್ಥಾನದಲ್ಲಿ ಗೆದ್ದು ಕೊ
ಮಾರುತಿ ಸುಜುಕಿ ಕಂಪನಿಯು ಸ್ವಿಫ್ಟ್ ಕಾರು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು, ಭಾರತದಲ್ಲಿ ಬಿಡುಗಡೆಯಾದ 19 ವರ್ಷಗಳಲ್ಲಿ ಭಾರೀ ಪ್ರಮಾಣದಲ್ಲಿ ಮಾರಾಟಗೊಂಡಿದೆ.
ಯಾರೇನೇ ಹೇಳಿದರೂ ಹೆಚ್ ಡಿ ದೇವೇಗೌಡರ ಹಿರಿಮಗ ರೇವಣ್ಣ ಗಟ್ಟಿಜೀವ. ತಮ್ಮ ಇಬ್ಬರು ಮಕ್ಕಳು ಗುರುತರವಾದ ಆರೋಪಗಳಲ್ಲಿ ಜೈಲಲ್ಲಿದ್ದರೂ ಅವರು ಧೃತಿಗೆಟ್ಟಿಲ್ಲ. ಮಾಧ್ಯಮದ ಪ್ರತಿನಿಧಿಗಳೊಂದಿಗೆ ಎಂದಿನಂತೆ ಮಾತಾಡುತ್ತಾರೆ. ಖುದ್
‘ಡೆವಿಲ್’ ಸಿನಿಮಾ ಚಿತ್ರೀಕರಣದ ಸಮಯದಲ್ಲಿ ದರ್ಶನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ‘ಡೆವಿಲ್’ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿರುವ ವಿನಯ್, ಆ ದಿನ ಸೆಟ್ನಲ್ಲಿ ಏನಾಯ್ತು ಎಂಬ ಬಗ
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 10 ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್
Venus Transit: ಶುಕ್ರನ ಸಂಕ್ರಮವು ತುಲಾ ರಾಶಿಯವರಿಗೆ ತುಂಬಾ ಶುಭ ಮತ್ತು ಫಲಪ್ರದವಾಗುವ ಸಾಧ್ಯತೆಯಿದೆ. ಈ ಸಮಯದಲ್ಲಿ, ತುಲಾ ರಾಶಿಯವರು ವ್ಯಾಪಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಬಡ್ತಿಯ ಜೊತೆಗೆ ಕಾರ್ಮಿಕರ ಸಂಬಳವೂ ಹೆಚ್ಚ
ಕಡಿಮೆ ಎತ್ತರ ಅಂದರೆ ಕುಳ್ಳಗೆ ಇರುವ ಜನರಲ್ಲಿ, ಯಕೃತ್ತು ಹೆಚ್ಚು ಕೊಬ್ಬನ್ನು ಸಂಗ್ರಹಿಸುತ್ತದೆ. ಇದರಿಂದ ಹೃದ್ರೋಗ, ಅಧಿಕ ರಕ್ತದೊತ್ತಡ, ಕೊಲೆಸ್ಟ್ರಾಲ್, ದೇಹದಲ್ಲಿ ಊತ ಮತ್ತು ಚಯಾಪಚಯ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇವ
Reliance Jio hiked Recharge: ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಜಿಯೋ ಪ್ರಿಪೇಯ್ಡ್ ಗ್ರಾಹಕರಿಗೆ ಬಿಗ್ ಶಾಕ್ವೊಂದನ್ನು ನೀಡಿದೆ. ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ. ಎರಡೂವರೆ ವರ್ಷಗಳ ಬಳಿಕ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್, 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ, ಎನ್ಡಿಎ ಸರ್ಕಾರವು ನಮ್ಮ ಮೀನುಗಾರ ಸಮುದಾಯದ ಜೀವನೋಪಾಯದ ಹಿತಾಸಕ್ತಿಗಳ
ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಎಲ್ಲ ಸಂಸದರು, ರಾಜ್ಯಸಭಾ ಸದಸ್ಯರೊಡನೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು. ಅವರೊಂದಿಗೆ ಉಪ ಮುಖ್ಯಮಂತ್ರಿಯಲ್ಲದೆ, ಅವರ ಸಚಿವ ಸಂಪುಟದ ಹಲವಾರು ಸಚಿವರು ಮತ್ತು ಅಧಿಕಾರ ವರ್ಗ
ಹಂದಿ(Pig) ಸಾಕಾಣಿಕೆ ಮೂಲಕ ಬದುಕು ಕಟ್ಟಿಕೊಳ್ಳಲು ಮುಂದಾಗಿದ್ದ ರೈತನಿಗೆ ಶಾಕ್ ಎದುರಾಗಿದೆ. ಹೌದು, ಕಳೆದೆರಡು ತಿಂಗಳಲ್ಲಿ ಬರೋಬ್ಬರಿ 300ಕ್ಕೂ ಹೆಚ್ಚು ಹಂದಿಗಳನ್ನು ಕದ್ದಿದ್ದಾರೆ. ಈ ಕುರಿತು ದೂರು ನೀಡಿದರೂ ಸೋಲದೇವನಹಳ್ಳಿ ಪ
ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ನಾವು ಹೇಳುತ್ತಲೇ ಬಂದಿದ್ದೇವೆ. ಕಾಂಗ್ರೆಸ್ ನಿಲುವು ಕೂಡಾ ಮೊದಲಿನಿಂದಲೂ ಇದೆ ಆಗಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಸಭೆಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಎಂಪಿಗಳು ಆಗಮಿಸಿದ್ದಾರೆ. ನವದೆಹಲಿಯಲ್ಲಿ ನಡೆಯುತ್ತಿರುವ ಸಭೆಗೆ ರಾಜಕೀಯ ವೈರತ್ವ ಮರೆತು ಎಲ್ಲರೂ ಭಾಗವಹಿಸಿದ್ದಾರೆ. ಅದರಲ್ಲೂ ಪ್ರಮು
ಪರಪ್ಪನ ಅಗ್ರಹಾರ ಜೈಲಿನ ಬಳಿ ಬರುವ ದರ್ಶನ್ ಅಭಿಮಾನಿಗಳ ಸಂಖ್ಯೆ ಜಾಸ್ತಿ ಆಗಿದೆ. ದರ್ಶನ್ ಅವರನ್ನು ನೋಡಬೇಕು ಎಂದು ಎಲ್ಲ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಕುಟುಂಬದವರನ್ನು ಹೊರತುಪಡಿಸಿ ಬೇರೆ ಯಾರಿಗೂ ದರ್ಶನ್ ಭೇಟ
ಚಂದ್ರಶೇಖರ ಶ್ರೀಗಳು ಇಂದು ಬೆಂಗಳೂರಲ್ಲಿ ಹೇಳಿದ್ದು ಖಂಡಿತವಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಪರಿಣಾಮ ಬೀರಿದೆ. ಅವರ ಮಾತಿನಲ್ಲಿ ಅದು ವ್ಯಕ್ತವಾಯಿತು. ಪ್ರಧಾನಿ ಮೋದಿ ಜೊತೆ ಭೇಟಿ ಜೂನ್ 29 ರಂದು 8ಗಂಟೆಗೆ ಅಂತ ಹೇಳ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಇಂದು ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ರಾಷ್ಟ್ರಪತಿಗಳ ಭಾಷಣವಾಗಲಿ ಅಥವಾ ಸ್ಪೀಕರ್ ಆಯ್ಕೆಯಾಗಲಿ ಸಂಸತ್ತಿನಲ್ಲಿ ಎಲ್ಲಾ ವಿಷಯಗಳ ಬ
ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರಿದಿದೆ. ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಆದ್ರೆ, ಕಳೆದ ಎರಡ್ಮೂರು ದಿನನಗಳಲ್ಲಿ ವರುಣ ಅಬ್ಬರ ಹೆಚ್ಚಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್
ಕಡಲನಗರಿ ಮಂಗಳೂರಿನಲ್ಲಿ ಭಾರೀ ಮಳೆಗೆ ಮನೆ ಕುಸಿದು ನಾಲ್ವರು ಸಾವನ್ನಪ್ಪಿದರು. ಬಳಿಕ ಇಬ್ಬರು ಆಟೋ ಚಾಲಕರು ದುರ್ಮರಣಕ್ಕೀಡಾಗಿದ್ದರು. ಇವೆರೆಡು ಘಟನೆಗಳು ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆ. ಭಾರೀ ಮಳೆಗೆ ನೀರಿ
ಪ್ರಿಯಾಂಕಾ ಚೋಪ್ರಾ ಅವರು ವಿದೇಶದಲ್ಲಿ ನೆಲೆಸಿದ್ದರೂ ಕೂಡ ಭಾರತದ ಸಂಪ್ರದಾಯ ಮರೆತಿಲ್ಲ. ಚಿತ್ರೀಕರಣದ ವೇಳೆ ಗಾಯಗೊಂಡಿರುವ ಅವರು ಭಾರತೀಯ ಶೈಲಿಯ ಮನೆಮದ್ದು ಪ್ರಯೋಗಿಸಿದ್ದಾರೆ. ಆ ಬಗ್ಗೆ ತಮ್ಮ ಅಭಿಮಾನಿಗಳಿಗೂ ಅವರು ಮಾಹಿತ
ಚೆನ್ನೈನ ಹೋಟೆಲ್ ಒಂದರಲ್ಲಿ ನೀವು ಇಡ್ಲಿ ಸವಿಯಬೇಕಾದರೆ ಒಂದು ಪ್ಲೇಟ್ ಇಡ್ಲಿಗೆ ಬರೋಬ್ಬರಿ 500ರೂಪಾಯಿಯನ್ನು ಪಾವತಿಸಬೇಕು. 30, 40 ರೂ. ಸಿಗುವ ಇಡ್ಲಿಗೆ ಇಷ್ಟೊಂದು ಯಾಕೆ ಪಾವತಿಸಬೇಕು ಎಂದು ನೀವು ಯೋಚಿಸುತ್ತಿರಬಹುದು. ಹಾಗಿ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್
'ಶೀಘ್ರಮೇವ ಕಲ್ಯಾಣಮಸ್ತು' ಎಂದು ಹಿಂದಿನ ಕಾಲದಲ್ಲಿ ಹಿರಿಯರು ಮನಃಪೂರ್ವಕವಾಗಿ ಕಿರಿಯರನ್ನು ಹರಸುತ್ತಿದ್ದರು. ಅದಕ್ಕೆ ತಕ್ಕಂತೆ ಮದುವೆಗಳೂ ಜರುಗುತ್ತಿದ್ದವು. ಆದರೆ ಈಗ ಕಾಲ ಹಾಗಿಲ್ಲ. ಲೇಟ್ ಆಗಿ ಮದುವೆ ಆಗುವುದು ಲೇಟೆಸ್ಟ
ಸಾವು ಯಾವ ರೂಪದಲ್ಲಿ ಕಾದು ಕುಳಿತಿರುತ್ತೆ ಎಂಬುದನ್ನು ಯಾರಿಂದಲೂ ಹೇಳಲು ಸಾಧ್ಯವಿಲ್ಲ. ಇಲ್ಲೊಬ್ಬ ಯುವತಿಗೆ ತಾನು ಪ್ರತಿನಿತ್ಯ ಮಾಡುವ ವ್ಯಾಯಾಮವೇ ಪ್ರಾಣಕ್ಕೆ ಕಂಟಕವಾಗಿ ಪರಿಣಮಿಸಿದೆ. ಹೌದು ಆಕೆ ಜಿಮ್ನಲ್ಲಿ ಟ್ರೆಡ್ಮಿ
T20 World Cup 2024: ಮಹೇಲಾ ಜಯವರ್ಧನೆ ಶ್ರೀಲಂಕಾದ ಮಾಜಿ ನಾಯಕ ಕೂಡ ಆಗಿದ್ದಾರೆ. ಅವರ ರಾಜೀನಾಮೆ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ದೊಡ್ಡ ಹೊಡೆತವಾಗಿದೆ. ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಮಂಡಳಿ ಮತ್ತೊಂದು ದೊಡ್ಡ ಹಿನ್ನಡೆ ಅನುಭವಿಸಿದ್ದು
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ತೂಗುದೀಪ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರನ್ನು ಕಾಣಲು ಅಭಿಮಾನಿಗಳು ಜೈಲಿನ ಬಳಿ ಬರುವುದು ಸಾಮಾನ್ಯವಾಗಿದೆ. ಇಂದು ವಿಶೇಷ ಚೇತನ ಅಭಿಮಾನಿಯೊಬ್ಬರು ದರ್ಶನ್ ಅನ್ನು ಭೇಟ
ಹಾವುಗಳು ಸ್ವಲ್ಪ ಜಾಗ ಸಿಕ್ಕರೆ ಸಾಕು ಎಲ್ಲೆಂದರಲ್ಲಿ ಸೇರಿಕೊಂಡು ಬಿಡುತ್ತದೆ. ಇದೀಗ ಮಂಗಳೂರು ನಗರಕ್ಕೆ ಎಂಟ್ರಿ ಕೊಟ್ಟ ಹೆಬ್ಬಾವು ಮರಿಯೊಂದು ನಗರದ ಕೊಡಿಯಾಲ್ ಬೈಲ್ ಬಳಿ ಇರುವ ಯೂನಿಯನ್ ಬ್ಯಾಂಕ್ನ ಎಸಿ ಯೊಳಗಡೆ ಸೇರಿಕೊಂಡ
ತಾತ-ಮೊಮ್ಮಗಳು ಎನ್ನುವುದು ಎಂತಹ ಸಂಬಂಧ. ತಂದೆ-ತಾಯಿ ತಮ್ಮ ತಮ್ಮ ಕೆಲಸಗಳಿಗೆ ತೆರಳಿದರೆ ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳುವುದು ತಾತ(ಅಜ್ಜ). ಅಜ್ಜ-ಅಜ್ಜಿ ಇದ್ದಾರೆ ಎಂದು ಪೋಷಕರು ಸಹ ತಮ್ಮ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಕೆ
ಸತೀಶ್ ಜಾರಕಿಹೊಳಿಯವರನ್ನು ಉಪ ಮುಖ್ಯಮಂತ್ರಿ ಮಾಡಬೇಕೆಂಬ ಕೂಗು ಕೇಳಿ ಬರುತ್ತಿದೆ ಅಂತ ಪತ್ರಕರ್ತರು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಶಿವಶಂಕರಪ್ಪನವರು, ಅದೆಲ್ಲ ಆಗದ ಮಾತು, ಯಾರೇನೇ ಹೇಳಿಕೊಂಡು ತಿರುಗಿದರೂ ಕೊನೆಗೆ ನಿರ್
ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮಡಿಕೇರಿ ತಾಲ್ಲೂಕಿನ ಕೊಯನಾಡು ಗ್ರಾಮದಲ್ಲಿ ಶಾಲೆಯ ಹಿಂಬದಿ ಗುಡ್ಡ ಕುಸಿತ ಉಂಟಾಗಿದೆ. ಪರಿಣಾಮ ಕಟ್ಟಡದ ಗೋಡೆ ಮತ್ತು ಕಿಟಕಿಗಳು ಹಾನಿಯಾಗಿವೆ. ಶಾಲೆಗೆ ರಜೆ ಇದ್ದಿದ್ದರಿಂ
‘ಕಲ್ಕಿ 2898 ಎಡಿ’ ಸಿನಿಮಾ ಇಂದು (ಜೂನ್ 27) ಬಹುತೇಕ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಬೆಂಗಳೂರಿನಲ್ಲಿ ಸಿನಿಮಾ ನೋಡಿರುವ ಪ್ರಭಾಸ್ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸಿನಿಮಾ ತುಂಬ ಚೆನ್ನಾಗಿದೆ ಎಂದು ಫಸ್ಟ್
Virat Kohli: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಕೊಹ್ಲಿ ಬ್ಯಾಟ್ ಇದುವರೆಗೆ ಸದ್ದು ಮಾಡಿಲ್ಲ. ಅವರ ಬ್ಯಾಟ್ನಿಂದ ಒಂದೇ ಒಂದು ಇನ್ನಿಂಗ್ಸ್ 50 ರನ್ ಬಂದಿಲ್ಲ. ಇದಲ್ಲದೆ ಎರಡು ಬಾರಿ ಖಾತೆ ತೆರೆಯದೆ ಔಟಾಗಿ ಪೆವಿಲಿಯನ್ಗೆ ಮರಳಿದ್ದಾರೆ. ಆದ
‘ಕಲ್ಕಿ 2898 ಎಡಿ’ ಸಿನಿಮಾ ಇಂದಷ್ಟೆ ಬಿಡುಗಡೆ ಆಗಿದ್ದು ಮೊದಲ ದಿನವೇ ಭರ್ಜರಿ ಯಶಸ್ಸು ಗಳಿಸಿದ್ದು ಸಿನಿಮಾ ಗೆಲುವಿನ ಕಡೆ ಮುನ್ನುಗ್ಗುತ್ತಿದೆ. ಇದರ ನಡುವೆ ‘ಕಲ್ಕಿ’ ಸಿನಿಮಾದ ಒಟಿಟಿ ಬಿಡುಗಡೆ ಕುರಿತ ಸುದ್ದಿಗಳು ಹರಿದಾಡುತ್ತ