SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
IND vs SA: ಸೌತ್ ಆಫ್ರಿಕಾ ಗೆದ್ದ ಏಕೈಕ ಐಸಿಸಿ ಟ್ರೋಫಿ ಯಾವುದು ಗೊತ್ತಾ?

T20 World Cup 2024 Final: ಟಿ20 ವಿಶ್ವಕಪ್​ನಲ್ಲಿ ಸೌತ್ ಆಫ್ರಿಕಾ ತಂಡವು ಇದೇ ಮೊದಲ ಬಾರಿಗೆ ಫೈನಲ್​ಗೆ ಪ್ರವೇಶಿಸಿದೆ. ಅದರಲ್ಲೂ ವಿಶ್ವಕಪ್ ಟೂರ್ನಿಯಲ್ಲಿ ಒಮ್ಮೆಯೂ ಪ್ರಶಸ್ತಿ ಜಯಿಸದ ಸೌತ್ ಆಫ್ರಿಕಾ ಈ ಬಾರಿ 1998ರ ಫಲಿತಾಂಶವನ್ನು ಪುನರಾವರ್ತ

29 Jun 2024 10:14 am
ಮಹಿಳೆಯರೇ ನಿಮ್ಮ ಬ್ಯಾಂಕ್ ಖಾತೆ ಚೆಕ್ ಮಾಡ್ಕೊಳ್ಳಿ; ಇಂದು, ನಾಳೆ ಜಮೆಯಾಗಲಿದೆ ಗೃಹಲಕ್ಷ್ಮಿ ಹಣ

ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ. ಬೆಳಗಾವಿಯಲ್ಲಿ ‘ಟಿವಿ9’ ಜೊತೆ ಮಾತನಾಡಿದ ಅವರು, ಯೋಜನೆಯ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಯಾವಾಗ ವರ್

29 Jun 2024 10:14 am
Optical Illusions: ಚಿತ್ರದಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?

ಈ ಕೆಳಗಿನ ಚಿತ್ರದಲ್ಲಿ ಸಾಕಷ್ಟು ಒಣ ಕಸ ಕಡ್ಡಿಗಳನ್ನು ಕಾಣಬಹುದು. ಆದರೆ ಇವುಗಳ ಮಧ್ಯೆ ಎಲ್ಲಿಯೋ ಒಂದು ಬದಿಯಲ್ಲಿ ಹಾವೊಂದು ಅಡಗಿದೆ. ಹಾವು ಎಲ್ಲಿದೆ ಎಂದು ಪತ್ತೆ ಹಚ್ಚುವುದೇ ನಿಮ್ಮ ಕೆಲಸ. ಕಸ ಕಡ್ಡಿಗಳ ಬಣ್ಣ ಹಾಗೂ ಹಾವಿನ ಬಣ್

29 Jun 2024 9:59 am
ಕರ್ನಾಟಕದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಗೃಹ ಸಚಿವ ಅಮಿತ್‌ ಶಾಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ರಾತ್ರಿ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಸೇಫ್ ಸಿಟಿ ಯೋಜನೆ ಸೇರಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿ

29 Jun 2024 9:33 am
ಟಿ20 ವಿಶ್ವಕಪ್ ತಂಡ ಹೆಸರಿಸಿದ ಕ್ರಿಕೆಟ್ ಆಸ್ಟ್ರೇಲಿಯಾ: ರೋಹಿತ್ ಶರ್ಮಾಗೆ ಇಲ್ಲ ನಾಯಕತ್ವ

T20 World Cup 2024: ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಕಣಕ್ಕಿಳಿಯಲಿದೆ. ಇಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ಸೌತ್ ಆಫ್ರಿಕಾ ತಂಡವು ಐಡೆನ್ ಮಾರ್ಕ್ರಾಮ್ ಸಾರಥ್ಯದಲ್ಲಿ ಕಣ

29 Jun 2024 9:29 am
ಈ ಗಿಡಗಳು ನಿಮ್ಮ ಮನೆಯ ಹತ್ತಿರ ಇದ್ದರೆ ಹಾವುಗಳು ಬರೋದು ಗ್ಯಾರಂಟಿ

ಕೆಲವೊಮ್ಮೆ ವಿಷಕಾರಿ ಹಾವುಗಳು ಮನೆಯೊಳಗೆ ಬರುವುದಿದೆ. ಆದರೆ ನಿಮ್ಮ ಮನೆಯ ಸುತ್ತಮುತ್ತ ಈ ಗಿಡಗಳು ಇದ್ದರೆ ಹಾವುಗಳು ಬರೋದು ಪಕ್ಕಾ. ಹಾಗಾದ್ರೆ ಆ ಗಿಡಗಳು ಯಾವುವು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

29 Jun 2024 9:29 am
‘ಬಾಸ್-ಅಕ್ಕ ಚೆನ್ನಾಗಿದ್ರು, ನಟಿ ಬಂದಮೇಲೆ ಹೀಗಾಗಿದ್ದು’; ಜನಪ್ರಿಯ ಧಾರಾವಾಹಿಯಲ್ಲಿ ದರ್ಶನ್ ಕಥೆ?

ಕಲರ್ಸ್ ಕನ್ನಡದಲ್ಲಿ ‘ಶಾಂತಂ ಪಾಪಂ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ನೋಡಿದ ಅನೇಕರಿಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ನೆನಪಾಗಿದೆ. ದರ್ಶನ್ ಪ್ರಕರಣವನ್ನೇ ಸ್ಫೂರ್ತಿಯಾಗಿಟ್ಟುಕೊಂಡು ಈ ಧಾರಾವಾಹಿ ಮಾಡಿದಂತೆ ಕ

29 Jun 2024 9:19 am
ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಸುಲಭವಾಗಿ ಸಿಗುತ್ತಿದೆ ಡ್ರಗ್ಸ್​, ಗಾಂಜಾ! ಈ ಕುರಿತು ವಿಶೇಷ ವರದಿ ಇಲ್ಲಿದೆ

ಹುಬ್ಬಳ್ಳಿಯಲ್ಲಿ ಎರಡು ತಿಂಗಳ ಹಿಂದೆ ಇಬ್ಬರು ಯುವತಿಯರ ಕೊಲೆಗಳಾದವು. ಈ ಕೊಲೆ ಮಾಡಿದ ಆರೋಪಿಗಳು ಮಾದಕ ವಸ್ತು ವ್ಯಸನಿಗಳು ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಮಾದಕ ವಸ್ತು ಜಾಲ ಪತ್ತೆಗಾಗಿ ಟಿವಿ9 ಗ್ರೌಂಡ್​ಗೆ ಇಳಿದಾಗ ಗೊತ್

29 Jun 2024 9:00 am
Health Tips: ಬಿಸಿ ನೀರಿಗೆ ತಣ್ಣೀರು ಮಿಕ್ಸ್ ಮಾಡಿ ಏಕೆ ಕುಡಿಯಬಾರದು ಗೊತ್ತಾ? ಇಲ್ಲಿದೆ ವಿವರ

ನಮ್ಮಲ್ಲಿ ಸಾಕಷ್ಟು ಜನರಿಗೆ ಬಿಸಿನೀರಿಗೆ ತಣ್ಣೀರು ಅಥವಾ ತಣ್ಣೀರಿಗೆ ಬಿಸಿ ನೀರು ಸೇರಿಸಿ ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಈ ಅಭ್ಯಾಸ ನಿಮ್ಮ ಆರೋಗ್ಯದ ಮೇಲೆ ವಿಶೇಷವಾಗಿ ಜೀರ್ಣಕ್ರಿಯೆಯ ಮೇಲೆ ಕೆಟ್ಟ ಪರಿಣಾಮವನ್ನುಂಟು

29 Jun 2024 8:58 am
ದರ್ಶನ್​ನ ಬೆಂಬಲಿಸಿ ಪೋಸ್ಟ್ ಹಾಕಿದ್ದ ನಾಗಶೌರ್ಯಗೆ ಟ್ರೋಲ್ ಕಾಟ

ದರ್ಶನ್ ಮಾಡಿರೋ ಆರೋಪ ಸಾಬೀತಾದರೆ ಅವರಿಗೆ ಗರಿಷ್ಠ ಜೈಲು ಶಿಕ್ಷೆ ಇರಲಿ ಎಂದು ಕೆಲವರು ಆಗ್ರಹಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದರ್ಶನ್ ವಿರುದ್ಧ ಧ್ವನಿ ಎತ್ತಿದ್ದಾರೆ. ನಾಗ ಶೌರ್ಯ ಅವರು ದರ್ಶನ್ ಪರ ನಿಂತಿದ್ದಾರೆ. ಅವರನ್

29 Jun 2024 8:56 am
Shafali Verma: ದಾಖಲೆಗಳ ಮೇಲೆ ದಾಖಲೆ ಬರೆದ ಶಫಾಲಿ ವರ್ಮಾ

Shafali Verma Records: ಸೌತ್ ಆಫ್ರಿಕಾ ಮಹಿಳಾ ತಂಡದ ವಿರುದ್ಧ ಭರ್ಜರಿ ಡಬಲ್ ಸೆಂಚುರಿ ಸಿಡಿಸಿ ಶಫಾಲಿ ವರ್ಮಾ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದರಲ್ಲೂ ಭಾರತದ ಪರ ಟೆಸ್ಟ್​ನಲ್ಲಿ ದ್ವಿಶತಕ ಸಿಡಿಸಿದ ಎರಡನೇ ಮಹಿಳಾ ಆಟಗಾರ್ತ

29 Jun 2024 8:53 am
ಕಿರುತೆರೆ ನಟಿಗೆ ಸ್ತನದ ಕ್ಯಾನ್ಸರ್; ಮೂರನೇ ಸ್ಟೇಜ್​ನಲ್ಲಿದೆ ಅಪಾಯಕಾರಿ ರೋಗ

ಸಾಮಾಜಿಕ ಜಾಲತಾಣದಲ್ಲಿ ಹಿನಾ ಖಾನ್ ಅವರು ಈ ಬಗ್ಗೆ ಪೋಸ್ಟ್ ಹಾಕಿದ್ದಾರೆ. ‘ನಾನು ಒಂದು ಪ್ರಮುಖ ಸುದ್ದಿ ಹಂಚಿಕೊಳ್ಳಬೇಕು. ನನಗೆ ಮೂರನೇ ಸ್ಟೇಜ್​ನ ಸ್ತನ ಕ್ಯಾನ್ಸರ್ ಇದೆ’ ಎಂದು ಹಿನಾ ಖಾನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

29 Jun 2024 8:28 am
ಶಿವಮೊಗ್ಗ: ಆ್ಯಂಬುಲೆನ್ಸ್​ ಡಿಕ್ಕಿಯಾಗಿ ಮೂವರು ಬೈಕ್​ ಸವಾರರು ಸ್ಥಳದಲ್ಲೇ ಸಾವು

ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ ಆ್ಯಂಬುಲೆನ್ಸ್​ಗೆ ಶಿಕಾರಿಪುರದ ಕಡೆಯಿಂದ ಸ್ವಗ್ರಾಮಕ್ಕೆ ಹೊರಟಿದ್ದ ಬೈಕ್​ ಡಿಕ್ಕಿ ಹೊಡೆದಿದ್ದು ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಶಿಕಾರಿಪುರ ಗ್ರಾಮಾಂತರ

29 Jun 2024 8:26 am
Virat Kohli: 12 ವರ್ಷಗಳ ಕನಸು: ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಚಾನ್ಸ್​

T20 World Cup 2024: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟಿ20 ವಿಶ್ವಕಪ್​ ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸದ

29 Jun 2024 8:04 am
Casio G-Shock GBD-300: ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ

ಜಿ ಶಾಕ್ ವಾಚ್ ಸರಣಿಯಲ್ಲಿ ಈಗಾಗಲೇ ಹಲವು ಮಾದರಿಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ವಾಚ್​ಗಳು ನೋಡಿದ ತಕ್ಷಣವೇ ಜಿ ಶಾಕ್ ಸಿರೀಸ್ ಎಂದು ಜನರು ಕಂಡುಹಿಡಿಯುತ್ತಾರೆ. ಅಷ್ಟೊಂದು ಜನಪ್ರಿಯತೆ ಗಳಿಸಿರುವ ಕ್ಯಾಸಿಯೋ ಜಿ ಶಾಕ್, ಈಗ

29 Jun 2024 7:50 am
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?

ದರ್ಶನ್ ಪ್ರಕರಣದಲ್ಲಿ ಅನೇಕರು ಮೌನ ತಾಳಿದ್ದಾರೆ. ಅವರನ್ನು ಮಗ ಎಂದೇ ಕರೆಯುತ್ತಿದ್ದ ಸುಮಲತಾ ಅಂಬರೀಷ್​ ಈಗ ಮೌನ ತಾಳಿದ್ದಾರೆ. ರಾಕ್​ಲೈನ್ ವೆಂಕಟೇಶ್ಕೂಡ ಈ ಪ್ರಕರಣದ ಬಗ್ಗೆ ಮಾತನಾಡಿಲ್ಲ. ಈ ಮೌನ ಏಕೆ ಎಂಬ ಪ್ರಶ್ನೆಗೆ ನಿರ್ಮ

29 Jun 2024 7:49 am
ಸಚಿವ ಸಂಪುಟ ಉಪಸಮಿತಿ ಎಡವಟ್ಟು; ಹೈದರಾಬಾದ್ ಕರ್ನಾಟಕೇತರ ಸರ್ಕಾರಿ ಹುದ್ದೆ ಅಭ್ಯರ್ಥಿಗಳಿಗೆ ಅನ್ಯಾಯ

ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಸರ್ಕಾರಿ ಹುದ್ದೆಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಿಕೊಡುವ ಮಹತ್ವಾಕಾಂಕ್ಷೆಯ ವಿಧಿ 372(j) ಅನುಷ್ಟಾನ ಕ್ರಮದಲ್ಲಿ ರಾಜ್ಯ ಸರ್ಕಾರ ಗೊಂದಲದ ಗೂಡನ್ನಾಗಿಸಿದೆ, ಕಳೆದ ಒಂಬತ್ತು ವರ್ಷಗಳಿಂದ ಜ್

29 Jun 2024 7:48 am
ಆಷಾಢ ಅಮಾವಾಸ್ಯೆ: ಈ ಕೆಲಸ ಮಾಡಿದರೆ ಪಿತೃ ದೋಷ ನಿವಾರಣೆಯಾಗುತ್ತದೆ, ಆದರೆ ಈ ತಪ್ಪುಗಳನ್ನು ಮಾಡಬೇಡಿ

Ashadha Amavasya 2024: ಆಷಾಢ ಮಾಸದ ಅಮಾವಾಸ್ಯೆಯಂದು.. ಮೃತ ಪೂರ್ವಜರು ತಮ್ಮ ಕುಟುಂಬ ಸದಸ್ಯರನ್ನು ನೋಡಲು ಬರುತ್ತಾರೆ ಎಂದು ನಂಬಲಾಗಿದೆ. ಆದ್ದರಿಂದಲೇ ಆಷಾಢ ಅಮಾವಾಸ್ಯೆಯಲ್ಲಿ ಕೆಲವೊಂದು ಕೆಲಸಗಳನ್ನು ಮಾಡಿದರೆ ಪಿತೃ ಅಮಾವಾಸ್ಯೆಯಷ್ಟೇ ಫ

29 Jun 2024 7:39 am
Shani Dosha Effect: ತಗ್ಗಿದ ಶನಿ ದೋಷ ಪ್ರಭಾವ…ಇನ್ನು ಈ ರಾಶಿಗಳಿಗೆ ಮಂಗಳಕರ ಯೋಗಗಳು

Lord Shani Dev: ಶನಿ ಸಂಕ್ರಮಣದಲ್ಲಿ ಈ ರಾಶಿಯವರಿಗೆ ಎರಡನೇ ಸ್ಥಾನದಲ್ಲಿ ಶನಿ ದೋಷ ಉಂಟಾಗುತ್ತದೆ. ಇದು ದೇಹವನ್ನು ಹೆಚ್ಚು ಕಷ್ಟಕರವಾಗಿಸುತ್ತದೆ. ಅಲ್ಪ ಆದಾಯಕ್ಕೂ ಕಷ್ಟಪಡಬೇಕಾಗುತ್ತದೆ. ಪ್ರಮುಖ ಕಾರ್ಯಗಳು ವಿಳಂಬವಾಗುತ್ತವೆ. ಶುಭ ಕ

29 Jun 2024 7:37 am
Jyeshta Masa Shivaratri 2024: ಜೇಷ್ಠ ಮಾಸ ಶಿವರಾತ್ರಿಯ ಯೋಗಗಳು..ವಿಶೇಷ ಫಲ ನೀಡುವ ಶಿವ-ಪಾರ್ವತಿ ಪೂಜೆಗೆ ಶುಭ ಸಮಯ ಯಾವಾಗ?

Masa Shivaratri Puja Rituals: ಮಾಸ ಶಿವನ ರಾತ್ರಿಯಲ್ಲಿ ಅಪರೂಪದ ಭದ್ರ ಯೋಗವೂ ಸಂಭವಿಸುತ್ತದೆ. ಈ ಯೋಗದಲ್ಲಿ ಶಿವ ಮತ್ತು ಪಾರ್ವತಿ ದೇವಿಯನ್ನು ಪೂಜಿಸಿದ ಭಕ್ತರು ತಮ್ಮ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂದು ನಂಬಲಾಗಿದೆ. ಈ ಯೋಗವು ಜುಲೈ 4 ರಂದ

29 Jun 2024 7:30 am
ಮದುವೆ ಮುಗಿದ ಬೆನ್ನಲ್ಲೇ ಚೆಕಪ್​ಗೆ ಆಸ್ಪತ್ರೆಗೆ ತೆರಳಿದ ಸೋನಾಕ್ಷಿ; ಹುಟ್ಟಿದೆ ಪ್ರೆಗ್ನೆನ್ಸಿ ಸುದ್ದಿ

ಝಹೀರ್ ಹಾಗೂ ಸೋನಾಕ್ಷಿ ಸಿನ್ಹಾ ತರಾತುರಿಯಲ್ಲಿ ಮದುವೆ ಆದರು. ಇವರ ಮದುವೆ ಕೂಡ ಗುಟ್ಟಾಗಿ ನಡೆಯಿತು. ಪ್ರೆಗ್ನೆಂಟ್ ಆದ ಕಾರಣದಿಂದಲೇ ಸೋನಾಕ್ಷಿ ಇಷ್ಟೊಂದು ಆತುರ ಮಾಡಿ ಮದುವೆ ಆದರೇ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಸೋಶ

29 Jun 2024 7:27 am
IND vs SA: ಭಾರತ vs ಸೌತ್ ಆಫ್ರಿಕಾ: ಟಿ20 ವಿಶ್ವಕಪ್​ ಮಹಾಸಮರಕ್ಕೆ ವೇದಿಕೆ ಸಜ್ಜು

T20 World Cup 2024: ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಅದರಲ್ಲೂ ಈವರೆಗೆ ಯಾವುದೇ ವಿಶ್ವಕಪ್ ಗೆಲ್ಲದಿರುವ ಸೌತ್ ಆಫ್ರಿಕಾ ತಂಡವು ಚೊಚ್ಚಲ ಬಾರಿಗೆ ಫೈನ

29 Jun 2024 7:22 am
Shape 8 walking benefits: 8 ರ ವಾಕಿಂಗ್ ಪ್ರಯೋಜನಗಳು –ಶೇಪ್ 8 ಆಕಾರದಲ್ಲಿ ಹೆಜ್ಜೆ ಹಾಕಿದರೆ ದೇಹ ಮನಸ್ಸಿಗೆ ಸಿಗುತ್ತದೆ ನಾನಾ ಉಪಯೋಗ

Infinity walk: ವಾಕಿಂಗ್​ ವಾಕಿಂಗ್​ ವಾಕಿಂಗ್​ - ಇದು ಇಂದಿನ ಅರೋಗ್ಯ ಮಂತ್ರವಾಗಿಬಿಟ್ಟಿದೆ. ಅದರಲ್ಲೂ ವೈದ್ಯರೋ ಹಿತೈಷಿಗಳೋ ಹೇಳಿಬಿಟ್ಟರು ಅಂದ್ರೆ ಸಾಕು ಹಿಂದೆಮುಂದೆ ನೋಡದೆ ಒಂದೇ ಮಾರ್ಗದಲ್ಲಿ ಪಥ ಸಂಚಲನ ಶುರು ಮಾಡಿಬಿಟ್ಟಿರುತ್ತ

29 Jun 2024 7:07 am
777 Charlie: ಜಪಾನ್ ಭಾಷೆಯಲ್ಲಿ ರಿಲೀಸ್ ಆದ ‘777 ಚಾರ್ಲಿ’; ಹೇಗಿದೆ ಪ್ರತಿಕ್ರಿಯೆ?

‘777 ಚಾರ್ಲಿ’ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ಈಗ ಚಿತ್ರ ಜಪಾನ್​ನಲ್ಲಿ ರಿಲೀಸ್ ಆಗಿದೆ. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ. ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡ

29 Jun 2024 7:01 am
Daily Horoscope: ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು

Nithya Bhavishya: ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಜೂ. 29) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ

29 Jun 2024 6:58 am
ಎರಡನೇ ದಿನವೂ ಬಾಕ್ಸ್ ಆಫೀಸ್​ನಲ್ಲಿ ‘ಕಲ್ಕಿ 2898 ಎಡಿ’ ಕಮಾಲ್; ಚಿತ್ರ ಗಳಿಸಿದ್ದೆಷ್ಟು?

Kalki 2898 AD Box Office Collection Day 2: ‘ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ಬಿಡುಗಡೆ ಕಂಡಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಇದರಿಂದ ನಿರ್ಮಾಪಕರ ಮೊಗದಲ್ಲಿ ನಗು ಮೂಡಿದೆ. ಶನಿವಾರ ಹಾಗೂ ಭಾನುವಾರ ಸಿನಿಮಾ ಮತ್ತಷ

29 Jun 2024 6:30 am
Horoscope: ರಾಶಿ ಭವಿಷ್ಯ; ಅಪರಿಚಿತರ ಜೊತೆ ಜಗಳವಾಗುವುದು-ಎಚ್ಚರ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 29 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾ

29 Jun 2024 12:45 am
Horoscope: ವಿದ್ಯಾರ್ಥಿಗಳಿಗೆ ಅನಾರೋಗ್ಯದಿಂದ ವಿದ್ಯಾಭ್ಯಾಸಕ್ಕೆ ತೊಂದರೆ, ವಿಶ್ರಾಂತಿ ಪಡೆಯಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜೂ.29 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾ

29 Jun 2024 12:10 am
Astrology: ಕರ್ತವ್ಯ ನಿಷ್ಠೆ, ಹಿರಿಯರ ದಿನವನ್ನ ಶ್ರದ್ಧೆಯಿಂದ ಮಾಡಿದ್ರೆ ಈ ರಾಶಿಯವರಿಗೆ ಅನೇಕ ಲಾಭಗಳು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 29 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರ

29 Jun 2024 12:02 am
ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್, ಆರೋಪಿ ಸಮೇತ ಎಸ್ಕೇಪ್

ಗದಗ ನಗರದ ಬೆಟಗೇರಿ(Betageri) ರೈಲ್ವೆ ಅಂಡರ್ ಬ್ರಿಜ್ಜ್ ಬಳಿ ಆರೋಪಿಯನ್ನ ಕರೆದೊಯ್ಯುವ ವೇಳೆ ಪೊಲೀಸರ(Police) ಮೇಲೆಯೇ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಮಾಡಿ ಆರೋಪಿ ಸಮೇತ ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಗಾಯಾಳು ಪೊಲೀಸರನ್ನು ಬೆಟಗೇ

28 Jun 2024 11:08 pm
‘ನಾನು ದರ್ಶನ್​ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ

ಪ್ರತಿ ದಿನ ಅನೇಕರು ಬಂದು ಪರಪ್ಪನ ಅಗ್ರಹಾರದ ಹೊರಗೆ ದರ್ಶನ್​ಗಾಗಿ ಕಾಯುತ್ತಿದ್ದಾರೆ. ಇಂದು (ಜೂ.28) ಓರ್ವ ಯುವತಿ ಬಂದು ‘ನಾನು ದರ್ಶನ್​ ಅವರ ರಿಲೇಟಿವ್​’ ಎಂದು ಹೇಳಿದ್ದಾರೆ. ಹಾಕಿದ್ದರೂ ಕೂಡ ಅವರಿಗೆ ಭೇಟಿ ಮಾಡುವ ಅವಕಾಶ ಸಿಕ

28 Jun 2024 10:51 pm
ಚನ್ನಪಟ್ಟಣವನ್ನು ಗಂಭೀರವಾಗಿ ತೆಗೆದುಕೊಂಡ ಡಿಕೆ ಶಿವಕುಮಾರ್, ಮತ್ತೆ 3 ದಿನ ಕ್ಷೇತ್ರ ಪ್ರವಾಸ

ಲೋಕಸಭಾ ಚುನಾವಣೆಯಲ್ಲಾದ ಸೋಲನ್ನು ಮರೆಯಲು ಚನ್ನಪಟ್ಟಣ ಚುನಾವಣೆಯನ್ನು ಫುಲ್ ಸೀರಿಯಸ್ ಆಗಿ ತೆಗೆದುಕೊಂಡ ಡಿಸಿಎಂ ಡಿಕೆ ಶಿವಕುಮಾರ್(DK Shivakumar), ‌ಚನ್ನಪಟ್ಟಣ ಪ್ರವಾಸವನ್ನ ಮುಂದುವರಿಸಿದ್ದಾರೆ. ಈಗಾಗಲೇ ಮೂರು ಬಾರಿ ಕಾರ್ಯಕ್ರ

28 Jun 2024 10:39 pm
ರೇವಣ್ಣ ವಿರುದ್ಧ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ: 100ಕ್ಕೂ ಹೆಚ್ಚು ಸಾಕ್ಷ್ಯಗಳು ಸಂಗ್ರಹ

ಕೆಆರ್​ ನಗರ ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ಹೆಚ್​​ಡಿ ರೇವಣ್ಣಗೆ ಜೈಲುಶಿಕ್ಷೆಯಾಗಿತ್ತು. ಕಿಡ್ನ್ಯಾಪ್ ಸಂತ್ರಸ್ತೆಯ ದೂರಿನ ಮೇಲೆ ರೇವಣ್ಣ ವಿರುದ್ಧ ಕೇಸ್‌ ದಾಖಲಾಗಿತ್ತು. 10 ದಿನ ಜೈಲು ಅನುಭವಿಸಿ ಹೊರ ಬಂದಿದ್ದರು. ಸದ್ಯ

28 Jun 2024 10:38 pm
‘ಹೇ ಪ್ರಭು’: ಹೊಸ ಕನ್ನಡ ಸಿನಿಮಾಗೆ ಈ ರೀತಿ ಶೀರ್ಷಿಕೆ ಇಟ್ಟ ಚಿತ್ರತಂಡ

ಸಂಹಿತಾ ವಿನ್ಯಾ, ಜಯ್, ಲಕ್ಷ್ಮಣ್ ಶಿವಶಂಕರ್, ಸೂರ್ಯ ರಾಜ್, ಮುಂತಾದವರು ‘ಹೇ ಪ್ರಭು’ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ಇದರ ಟೈಟಲ್ ಪೋಸ್ಟರ್​ ಬಿಡುಗಡೆ ಆಗಿದೆ. ಶೀಘ್ರದಲ್ಲಿ ಈ ಸಿನಿಮಾದ ಫಸ್ಟ್​ಲುಕ್​ ಅನಾವರಣ ಆಗಲಿದೆ. ಈ ಚಿತ್

28 Jun 2024 10:19 pm
Crime News: ದೆಹಲಿಯಲ್ಲಿ 10 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬರ್ಬರ ಹತ್ಯೆ

ದೆಹಲಿಯ ನರೇಲಾದಲ್ಲಿ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕ್ರೈಂ ಬ್ರಾಂಚ್ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಕೂಡ ಅಪರಾಧ ಸ್ಥಳಕ್ಕೆ ತಲುಪಿದೆ. ಅಪರಾಧ ತಂಡ ಫೋಟೋಗಳನ್ನು ತೆಗೆದುಕೊಂಡ

28 Jun 2024 10:16 pm
ಅಂತರರಾಷ್ಟ್ರೀಯ ಗ್ರೀನ್ ವೆಹಿಕಲ್ ಎಕ್ಸ್ ಪೋ; ಗಮನ ಸೆಳೆಯುತ್ತಿವೆ ಭವಿಷ್ಯದ ಸರಕು ಸಾಗಣೆ ವಾಹನಗಳು

ಅಂತರರಾಷ್ಟ್ರೀಯ ಗ್ರೀನ್ ವೆಹಿಕಲ್ ಎಕ್ಸ್ ಪೋಗೆ ಅದ್ದೂರಿ ಚಾಲನೆ ಸಿಕ್ಕಿದ್ದು, ಇಂಧನ ದರ ಹೆಚ್ಚುತ್ತಿದ್ದು, ಪರ್ಯಾಯ ವಾಹನಗಳತ್ತ ಜನರನ್ನು ಸೆಳೆಯಲು ಪ್ರಯತ್ನಗಳು ಮುಂದುವರೆದಿವೆ. ಅದರಂತೆ ಅಂತರರಾಷ್ಟ್ರೀಯ ಗ್ರೀನ್ ವೆಹಿಕಲ

28 Jun 2024 10:11 pm
Horoscope Today June 29, 2024: ಈ ರಾಶಿಯವರಿಗೆ ಒಂಟಿಯಾಗೆ ಸುತ್ತಾಡುವ ಬಯಕೆ, ಹಣಕಾಸಿನ ಬಗ್ಗೆ ಎಚ್ಚರವಹಿಸಿ

2024 ಜೂನ್ 29 ದಿನ ಭವಿಷ್ಯ: ಶನಿವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇ

28 Jun 2024 10:03 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 29ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 29ರ ಶನಿವಾರದ ದಿನ ಭವಿಷ್

28 Jun 2024 9:51 pm
T20 World Cup 2024: ಬಾರ್ಬಡೋಸ್‌ ಪಿಚ್ ಯಾರಿಗೆ ಸಹಕಾರಿ? ಈ ಮೈದಾನದಲ್ಲಿ ಭಾರತದ ಪ್ರದರ್ಶನ ಹೇಗಿದೆ?

T20 World Cup 2024 IND vs SA, Barbados Pitch Report: ವೆಸ್ಟ್ ಇಂಡೀಸ್‌ನ ಈ ಮೈದಾನದಲ್ಲಿ ಭಾರತ ಇದುವರೆಗೆ ಕೇವಲ 3 ಟಿ20 ಪಂದ್ಯಗಳನ್ನು ಮಾತ್ರ ಆಡಿದೆ. ಈ ಪೈಕಿ ಭಾರತ ಕೇವಲ 1 ಪಂದ್ಯವನ್ನು ಮಾತ್ರ ಗೆದ್ದಿದೆ. ಉಳಿದಂತೆ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಇತ್ತೀಚ

28 Jun 2024 9:42 pm
ಪ್ರತ್ಯೇಕ ಘಟನೆ: ಊಟ ಮಾಡುತ್ತಿದ್ದಾಗಲೇ ನೌಕರ ಸಾವು, ಜನಸ್ಪಂದನ ‌ಮುಗಿಸಿ ಬರುತ್ತಿದ್ದ ಅಧಿಕಾರಿ ದುರಂತ ಅಂತ್ಯ

ಮನುಷ್ಯನಿಗೆ ಸಾವು ಯಾವಾಗ ಹೇಗೆ ಬರುತ್ತೆ ಎನ್ನುವುದೇ ಗೊತ್ತಿಲ್ಲ. ಹೊರಗಡೆ ಬಂದವರು ವಾಪಸ್ ಮನೆ ಸೇರುತ್ತೇವೆ ಎನ್ನುವುದೇ ಗ್ಯಾರಂಟಿ ಇಲ್ಲ. ನಿಜ ಚಾಮರಾಜನಗರದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್​ ಆಗುತ್ತಿದ್

28 Jun 2024 9:36 pm
Triple Murder: ಕಸದ ರಾಶಿಯಲ್ಲಿದ್ದ ಟಿಕೆಟ್​ನಿಂದ ತ್ರಿವಳಿ ಕೊಲೆಯ ಸುಳಿವು; ಭೀಕರ ಹತ್ಯೆ ಹಿಂದೆ ಲವ್ ಸ್ಟೋರಿ

ಡೆಹ್ರಾಡೂನ್‌ನಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣ ಇದೀಗ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಮ್ಮ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ಅವರ ಶವಗಳನ್ನು ಕಸದ ರಾಶಿಯಲ್ಲಿ ಬಿಸಾಡಲಾಗಿತ್ತು. ಈ ಕೊಲೆ ಪ್ರಕರಣ ಪೊಲೀಸರ

28 Jun 2024 9:22 pm
ಕಾರವಾರದಲ್ಲಿ ಮಳೆಗೆ ಅಂಗಡಿಯ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

ರಾಜ್ಯದ ಹಲವೆಡೆ ವರುಣನ ಆರ್ಭಟ ಜೋರಾಗಿದ್ದು, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರಕ್ಕೆ ಅವಾಂತರಗಳು ಸೃಷ್ಟಿಯಾಗಿದೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಳೆಗೆ ಅಂಗಡಿ ಗೋಡೆ ಕುಸಿದು ಓರ್ವ ವೃದ್ದೆ ಮೃತಪಟ್ಟರೆ, ಇತ್ತ

28 Jun 2024 9:19 pm
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು

ಕೊಲೆ ಆರೋಪದಲ್ಲಿ ದರ್ಶನ್​ ಜೈಲು ವಾಸು ಅನುಭವಿಸುತ್ತಿದ್ದಾರೆ. ದರ್ಶನ್​ ಅವರ ಅಭಿಮಾನಿಗಳ ಬಗ್ಗೆ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು​ ಅವರು ಮಾತನಾಡಿದ್ದಾರೆ. ‘ನಾವು ನಿಮ್ಮ ಒಳ್ಳೆಯದಕ್ಕೆ ಹೇಳುತ್ತಿದ್ದೇವೆ. ಅದನ್ನು ಅರ್ಥ

28 Jun 2024 9:11 pm
ಮೈಕ್ ಮ್ಯೂಟ್ ಮಾಡಿದ್ದೇಕೆ ಎಂದು ಸಭಾಪತಿಯಲ್ಲಿ ಕೇಳಿದ ರಾಹುಲ್ ಗಾಂಧಿ; ವಿಡಿಯೊ ಟ್ವೀಟ್ ಮಾಡಿದ ಕಾಂಗ್ರೆಸ್

ರಾಹುಲ್ ಗಾಂಧಿಯವರು ತಮ್ಮ ಮೈಕ್ರೊಫೋನ್ ಆನ್ ಮಾಡಿ ಎಂದು ಸ್ಪೀಕರ್‌ ಓಂ ಬಿರ್ಲಾ ಅವರಲ್ಲಿ ವಿನಂತಿಸುತ್ತಿರುವುದನ್ನು ತೋರಿಸುವ ವಿಡಿಯೊವನ್ನು ಕಾಂಗ್ರೆಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಲಕ್ಷಾಂತರ ವಿದ್ಯಾರ್ಥಿಗಳು ಅನಿಶ

28 Jun 2024 9:07 pm
Dengue: ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವು

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶರವೇಗದಲ್ಲಿ ಏರಿಕೆಯಾಗುತ್ತಿದೆ. ಜನ ಡೆಂಗ್ಯೂ ಕಪಿಮುಷ್ಟಿಯಲ್ಲಿ ವಿಲವಿಲ ಒದ್ದಾಡುತ್ತಿದ್ದಾರೆ. ಏರಿಯಾ ಏರಿಯಾದಲ್ಲೂ ಡೆಂಗ್ಯೂ ತಾಂಡವವಾಗ್ತಿದ್ದು, ಇಬ್ಬರು ಮೃತಪಟ್ಟಿದ್ದಾ

28 Jun 2024 9:04 pm
ಕಾಡು ಹಂದಿಗಳ ದಾಳಿಗೆ‌ ನಲುಗಿದ ಬೀದರ್ ಜಿಲ್ಲೆಯ ರೈತರು; ನಾಲ್ಕು ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ರೈತರಿಗೆ ಗಾಯ, ಇಬ್ಬರ ಸಾವು

ಎರಡು ರಾಜ್ಯದ ಗಡೀ ಹಂಚಿಕೊಂಡಿರುವ ರಾಯಚೂರು ಜಿಲ್ಲೆ. ಹೇಳಿಕೊಳ್ಳುವಷ್ಟು ಅರಣ್ಯ ಪ್ರದೇಶ ಅಲ್ಲಿಲ್ಲದಿದ್ದರೂ ಕಾಡು ಹಂದಿಗಳು ಹೆಚ್ಚಿದೆ. ಹೊಲಕ್ಕೆ ಹೋಗುವ ಕೂಲಿ ಕಾರ್ಮಿಕರು, ರೈತರ ಮೇಳೆ ದಾಳಿ ಮಾಡುತ್ತಿರುವ ಕಾಡು ಹಂದಿಗಳಿಂ

28 Jun 2024 8:51 pm
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟದ ವಿಡಿಯೋ ನೋಡಿ

ಎತ್ತುಗಳು, ಹೋರಿಗಳನ್ನು ಬೆದರಿಸಿ ಓಡಿಸುವುದನ್ನು ನೋಡಲು ಜನರು ತಮ್ಮ ಜೀವವನ್ನೇ ಪಣಕ್ಕಿಟ್ಟು ಟಿಸಿ ಅಂದರೆ ವಿದ್ಯುತ್ ಪರಿವರ್ತ ಕಂಬಗಳ ಮೇಲೇರಿರುವ ದೃಶ್ಯ ನಿಜಕ್ಕೂ ಎಂಥವರನ್ನು ಒಂದು ಕ್ಷಣ ಬೆಚ್ಚಿಬೀಳಿಸುತ್ತದೆ. ಇಂಥಹದೊಂ

28 Jun 2024 8:35 pm
ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಐವರ ಬಂಧನ; ಮೂರು ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

ಇತ್ತೀಚೆಗೆ ಅವಳಿನಗರದಲ್ಲಿ ಗಾಂಜಾ ವಾಸನೆ ಜೋರಾಗಿದ್ದು, ನಶೆಯಲ್ಲಿ ಅಪರಾಧ ಕೃತ್ಯ ಎಸಗಲಾಗುತ್ತಿರುವ ಕುರಿತು ಸಾರ್ವಜನಿಕರು ಕಿಡಿಕಾರಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು(Bendigeri Polic

28 Jun 2024 8:30 pm
Weather Today: ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆ; ಮೀನುಗಾರರಿಗೆ ಹವಾಮಾನ ಇಲಾಖೆ ಹೈ ಅಲರ್ಟ್

Rain Updates: ಕರ್ನಾಟಕದ ಕರಾವಳಿ ಮತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಹದ ಆತಂಕವನ್ನು ಹೆಚ್ಚಿಸಿದೆ. ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಪ್ರ

28 Jun 2024 8:29 pm
Rahul Dravid: ಗುರು ದ್ರಾವಿಡ್​ಗೆ ನಾಳೆಯೇ ಕೊನೆಯ ಪಂದ್ಯ; ವಿದಾಯಕ್ಕೂ ಮುನ್ನ ‘ದಿ ವಾಲ್’ ಹೇಳಿದ್ದೇನು? ವಿಡಿಯೋ ನೋಡಿ

Rahul Dravid: ಟೀಂ ಇಂಡಿಯಾಗೆ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಕೊನೆಯ ಟೂರ್ನಿ ಇದಾಗಿದೆ. ಈ ವಿಶ್ವಕಪ್ ಬಳಿಕ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಹೀಗಿರುವಾಗ ವಿಶ್ವಕಪ್ ಗೆದ್ದು ದ್ರಾವಿಡ್​ಗೆ ವಿದಾಯ ಹೇಳಬೇಕು ಎಂಬ ಕೂಗು ಜೋರಾಗಿದೆ.

28 Jun 2024 8:18 pm
ರಾಜ್ಯಸಭೆಯಲ್ಲಿ ಗದ್ದಲ: ಸದನದ ಬಾವಿಗೆ ಇಳಿದು ಪ್ರತಿಭಟಿಸಿದ ಖರ್ಗೆ ವಿರುದ್ಧ ಜಗದೀಪ್ ಧನ್ಖರ್ ಗರಂ

ಇದು ಅವರ (ರಾಜ್ಯಸಭಾ ಸಭಾಪತಿ ಜಗದೀಪ್ ಧಂಖರ್) ತಪ್ಪು.ನಾನು ಅವರ ಗಮನ ಸೆಳೆಯಲು ಅಲ್ಲಿಗೆ ಹೋದೆ. ಆದರೆ ಆಗಲೂ ಅವರು ನೋಡುತ್ತಿರಲಿಲ್ಲ. ನಾನು ಗಮನ ಸೆಳೆಯುತ್ತಿದ್ದೆ. ಅವರು ಆಡಳಿತ ಪಕ್ಷದತ್ತ ಮಾತ್ರ ನೋಡುತ್ತಿದ್ದರು ಎಂದು ಸಭಾಪತಿ

28 Jun 2024 8:13 pm
ಸೋತಲ್ಲೇ ಗೆಲುವನ್ನು ಹುಡುಕುವ ಛಲ ನನ್ನ ಮಗನಲ್ಲಿ ಹುಟ್ಟಿಬಿಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

ಅಸಲಿಗೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜಕಾರಣದಲ್ಲಿ ಇನ್ನೂ ಪ್ರಬುದ್ಧನಲ್ಲದ ತಮ್ಮ ಮಗ ಮೃಣಾಲ್ ಹೆಬ್ಬಾಳ್ಕರ್ ನನ್ನು ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ನಿಲ್ಲಿಸಿದ್ದೇ ತಪ್ಪು. ಮೃಣಾಲ್ ರಾಜಕೀಯದಲ್ಲಿ ಇನ್ನೂ ಪಳ

28 Jun 2024 7:59 pm
ಬಸನಗೌಡ ಪಾಟೀಲ್​ ಯತ್ನಾಳ್​ ಪತ್ರಕ್ಕೆ ಅಮಿತ್ ಶಾ ಸ್ಪಂದನೆ, ಹಲವರಿಗೆ ಶುರುವಾಯ್ತು ನಡುಕ!

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬರೆದಿದ್ದ ಪತ್ರಕ್ಕೆ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಂದಿಸಿ ಉತ್ತರ ಬರೆದಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಸೇರಿದಂತೆ ಈ ಹಿಂದೆ ಕರ್ನಾಟಕದಲ್ಲಿ ನಡೆದ

28 Jun 2024 7:57 pm
ಇನ್​ಸ್ಟಾಗ್ರಾಂ ಮಾಯೆ; ರೀಲ್​ನಿಂದ 18 ವರ್ಷದ ಬಳಿಕ ಒಂದಾದ ಅಣ್ಣ-ತಂಗಿ!

ಇನ್‌ಸ್ಟಾಗ್ರಾಂ, ಫೇಸ್​ಬುಕ್ ಬಳಸದವರು ಬಹಳ ಕಡಿಮೆಯೆಂದು ಹೇಳಬಹುದು. ಸ್ಮಾರ್ಟ್​ಫೋನ್ ಇರುವವರು ವಾಟ್ಸಾಪ್, ಫೇಸ್​ಬುಕ್, ಇನ್​ಸ್ಟಾಗ್ರಾಂ ಖಾತೆಯನ್ನು ಇಟ್ಟುಕೊಂಡಿರುತ್ತಾರೆ. ಇನ್​ಸ್ಟಾಗ್ರಾಂ ರೀಲ್‌ ನೋಡುತ್ತಿದ್ದ ಮಹಿ

28 Jun 2024 7:54 pm
ವಿಜಯಪುರದಲ್ಲಿ ಕರಿ ಹರಿಯುವ ಪದ್ಧತಿ: ಯುವಕನ ಕರುಳು ಬಗೆದ ಹೋರಿ

ಕಾರ ಹುಣ್ಣಿಮೆ ಹಬ್ಬದ ಪ್ರಯುಕ್ತ ಎತ್ತು, ಹೋರಿಗಳನ್ನು ಬೆದರಿಸಿ ಓಡಿಸುವ ಪದ್ದತಿ ಮಾಡಲಾಗುತ್ತಿದೆ. ಈ ಪದ್ದತಿ ವೇಳೆ ಎತ್ತು ಅಥವಾ ಹೋರಿ ನೆರೆದಿದ್ದವರ ಮೇಲೆ ದಾಳಿ ಮಾಡುತ್ತವೆ. ಇಂತಹ ಸಂದರ್ಭದಲ್ಲಿ ಪ್ರಾಣಕಳೆದುಕೊಂಡ ಉದಾರಣೆ

28 Jun 2024 7:50 pm
Health Tips: ಯಾವ ಆಹಾರ ಸೇವಿಸುವುದರಿಂದ ಕ್ಯಾನ್ಸರ್ ಬರುವ ಅಪಾಯ ಹೆಚ್ಚು? ತಜ್ಞರ ಉತ್ತರ ಇಲ್ಲಿದೆ

ದೆಹಲಿಯ ಸಿ.ಕೆ.ಬಿರ್ಲಾ ಆಸ್ಪತ್ರೆಯ ಡಾ.ನೀರಜ್ ಗೋಯಲ್ ಹೇಳುವಂತೆ,ಕ್ಯಾನ್ಸರ್ ನಿಂದ ದೂರವಿರಲು ಆಹಾರ ಕ್ರಮದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯ. ದೇಹದಲ್ಲಿ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುವ ಕೆಲವು ಆಹಾರಗಳಿವೆ. ಅವುಗಳು ಯಾ

28 Jun 2024 7:45 pm
ಭೂ ಹಗರಣ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಹೇಮಂತ್ ಸೊರೇನ್

ಜೈಲಿನಿಂದ ಬಿಡುಗಡೆಯಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಹೇಮಂತ್ ಸೊರೇನ್, ನನ್ನನ್ನು 5 ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಗಿತ್ತು. ನ್ಯಾಯಾಂಗ ಪ್ರಕ್ರಿಯೆಯು ಕೇವಲ ದಿನಗಳು ಅಥವಾ ತಿಂಗಳುಗಳಲ್ಲ ಹೇಗೆ ವರ್ಷಗಳನ್ನು ತೆಗೆದುಕ

28 Jun 2024 7:38 pm
ಗಾಣಗಾಪುರದ ದತ್ತನ ದರ್ಶನಕ್ಕೆ ಬಂದವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ಆತ ಅಪಾರ ದೈವ ಭಕ್ತ, ಒಂದು ಸಾರಿ ದೇವಸ್ಥಾನಗಳಿಗೆ ಎಂದು ಹೊರಟರೆ ಒಂದೊಂದು ವಾರಗಳ ಕಾಲ ನಾನಾ ದೇವಸ್ಥಾನಗಳಿಗೆ ಓಡಾಡಿ ದೇವರ ದರ್ಶನ ಪಡೆಯುತ್ತಿದ್ದ. ಅದರಂತೆ ಮೊನ್ನೆ(ಜೂ.26) ಆತ ಕಲಬುರಗಿ ಜಿಲ್ಲೆಯ ಗಾಣಗಾಪುರದ ದತ್ತನ ದೇವಸ್ಥಾನಕ್

28 Jun 2024 7:32 pm
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಕಾಂಗ್ರೆಸ್ ತೆಕ್ಕೆಗೆ: ಖಾತೆ ತೆರೆದ ಈಶ್ವರಪ್ಪ, ಬಿಎಸ್​ವೈಗೆ ಮುಖಭಂಗ

ತೀವ್ರ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಇನ್ನು ಬಿಎಸ್​ವೈ ಕುಟುಂಬದ ರಾಜಕೀಯ ವಿರೋಧಿ ಕೆಎಸ್ ಈಶ್ವರಪ್ಪ ಬಣ ಒಂದು ಸ್ಥಾನದಲ್ಲಿ ಗೆದ್ದು ಕೊ

28 Jun 2024 7:23 pm
ಕಾರು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಮಾರುತಿ ಸುಜುಕಿ ಸ್ವಿಫ್ಟ್

ಮಾರುತಿ ಸುಜುಕಿ ಕಂಪನಿಯು ಸ್ವಿಫ್ಟ್ ಕಾರು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು, ಭಾರತದಲ್ಲಿ ಬಿಡುಗಡೆಯಾದ 19 ವರ್ಷಗಳಲ್ಲಿ ಭಾರೀ ಪ್ರಮಾಣದಲ್ಲಿ ಮಾರಾಟಗೊಂಡಿದೆ.

28 Jun 2024 7:16 pm
ಕಾಂಗ್ರೆಸ್ ವರಿಷ್ಠರು ಯಾರನ್ನೇ ಸಿಎಂ ಮಾಡಿದರೂ ನನಗೆ ಸಂಬಂಧಿಸದ ವಿಷಯ: ಹೆಚ್ ಡಿ ರೇವಣ್ಣ

ಯಾರೇನೇ ಹೇಳಿದರೂ ಹೆಚ್ ಡಿ ದೇವೇಗೌಡರ ಹಿರಿಮಗ ರೇವಣ್ಣ ಗಟ್ಟಿಜೀವ. ತಮ್ಮ ಇಬ್ಬರು ಮಕ್ಕಳು ಗುರುತರವಾದ ಆರೋಪಗಳಲ್ಲಿ ಜೈಲಲ್ಲಿದ್ದರೂ ಅವರು ಧೃತಿಗೆಟ್ಟಿಲ್ಲ. ಮಾಧ್ಯಮದ ಪ್ರತಿನಿಧಿಗಳೊಂದಿಗೆ ಎಂದಿನಂತೆ ಮಾತಾಡುತ್ತಾರೆ. ಖುದ್

28 Jun 2024 7:08 pm
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ಆನೆ ವಿನಯ್ ಕೊಟ್ಟ ಮಾಹಿತಿ

‘ಡೆವಿಲ್’ ಸಿನಿಮಾ ಚಿತ್ರೀಕರಣದ ಸಮಯದಲ್ಲಿ ದರ್ಶನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ‘ಡೆವಿಲ್’ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿರುವ ವಿನಯ್, ಆ ದಿನ ಸೆಟ್​ನಲ್ಲಿ ಏನಾಯ್ತು ಎಂಬ ಬಗ

28 Jun 2024 7:06 pm
ಹಾವೇರಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನ ಸಾವು

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 10 ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್

28 Jun 2024 6:29 am
ರಾಕ್ಷಸರ ಗುರುವಾದ ಶುಕ್ರ ಜುಲೈ 7ರಿಂದ ಕರ್ಕಾಟಕ ರಾಶಿಗೆ ಪ್ರವೇಶ, ಈ ರಾಶಿಗಳ ಮೇಲೆ ಲಕ್ಷ್ಮಿದೇವಿಯ ಕೃಪೆಯಾಗಲಿದೆ

Venus Transit: ಶುಕ್ರನ ಸಂಕ್ರಮವು ತುಲಾ ರಾಶಿಯವರಿಗೆ ತುಂಬಾ ಶುಭ ಮತ್ತು ಫಲಪ್ರದವಾಗುವ ಸಾಧ್ಯತೆಯಿದೆ. ಈ ಸಮಯದಲ್ಲಿ, ತುಲಾ ರಾಶಿಯವರು ವ್ಯಾಪಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಬಡ್ತಿಯ ಜೊತೆಗೆ ಕಾರ್ಮಿಕರ ಸಂಬಳವೂ ಹೆಚ್ಚ

28 Jun 2024 6:06 am
Diabetes : ಕುಳ್ಳಗಿರುವವರು ಮಧುಮೇಹದಿಂದ ಬಳಲುವ ಸಾಧ್ಯತೆ ಹೆಚ್ಚು: ಸಂಶೋಧನೆ

ಕಡಿಮೆ ಎತ್ತರ ಅಂದರೆ ಕುಳ್ಳಗೆ ಇರುವ ಜನರಲ್ಲಿ, ಯಕೃತ್ತು ಹೆಚ್ಚು ಕೊಬ್ಬನ್ನು ಸಂಗ್ರಹಿಸುತ್ತದೆ. ಇದರಿಂದ ಹೃದ್ರೋಗ, ಅಧಿಕ ರಕ್ತದೊತ್ತಡ, ಕೊಲೆಸ್ಟ್ರಾಲ್, ದೇಹದಲ್ಲಿ ಊತ ಮತ್ತು ಚಯಾಪಚಯ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇವ

27 Jun 2024 8:29 pm
ಜಿಯೋ ಗ್ರಾಹಕರಿಗೆ ಬಿಗ್ ಶಾಕ್‌..ರಿಚಾರ್ಜ್ ದರ ಭಾರೀ ಏರಿಕೆ: ಯಾವ ಪ್ಲ್ಯಾನ್​ಗೆ ಎಷ್ಟು? ಇಲ್ಲಿದೆ ವಿವರ

Reliance Jio hiked Recharge: ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಜಿಯೋ ಪ್ರಿಪೇಯ್ಡ್ ಗ್ರಾಹಕರಿಗೆ ಬಿಗ್​ ಶಾಕ್​ವೊಂದನ್ನು ನೀಡಿದೆ. ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ. ಎರಡೂವರೆ ವರ್ಷಗಳ ಬಳಿಕ

27 Jun 2024 8:28 pm
ಶ್ರೀಲಂಕಾದ ವಶದಲ್ಲಿ ತಮಿಳುನಾಡು ಮೀನುಗಾರರು; ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಜೈಶಂಕರ್ ಭರವಸೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್, 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ, ಎನ್‌ಡಿಎ ಸರ್ಕಾರವು ನಮ್ಮ ಮೀನುಗಾರ ಸಮುದಾಯದ ಜೀವನೋಪಾಯದ ಹಿತಾಸಕ್ತಿಗಳ

27 Jun 2024 8:17 pm
ಬೆಳಗ್ಗೆ ನೀಡಿದ ಕಾಮೆಂಟ್​ಗೆ ವ್ಯತಿರಿಕ್ತವಾಗಿ ಕುಮಾರಸ್ವಾಮಿಯವರು ಸಿಎಂ ಸಿದ್ದರಾಮಯ್ಯ ಕರೆದ ಸಭೆಗೆ ಹಾಜರಾದರು!

ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಎಲ್ಲ ಸಂಸದರು, ರಾಜ್ಯಸಭಾ ಸದಸ್ಯರೊಡನೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು. ಅವರೊಂದಿಗೆ ಉಪ ಮುಖ್ಯಮಂತ್ರಿಯಲ್ಲದೆ, ಅವರ ಸಚಿವ ಸಂಪುಟದ ಹಲವಾರು ಸಚಿವರು ಮತ್ತು ಅಧಿಕಾರ ವರ್ಗ

27 Jun 2024 8:12 pm
ಬೆಂಗಳೂರು: ಹಂದಿಗಳನ್ನೂ ಬಿಡದ ಕಳ್ಳರು; ಎರಡೇ ತಿಂಗಳಲ್ಲಿ 300 ಕ್ಕೂ ಹೆಚ್ಚು ಸಾಕು ಹಂದಿ ಕಳ್ಳತನ

ಹಂದಿ(Pig) ಸಾಕಾಣಿಕೆ ಮೂಲಕ ಬದುಕು ಕಟ್ಟಿಕೊಳ್ಳಲು ಮುಂದಾಗಿದ್ದ ರೈತನಿಗೆ ಶಾಕ್​ ಎದುರಾಗಿದೆ. ಹೌದು, ಕಳೆದೆರಡು ತಿಂಗಳಲ್ಲಿ ಬರೋಬ್ಬರಿ 300ಕ್ಕೂ ಹೆಚ್ಚು ಹಂದಿಗಳನ್ನು ಕದ್ದಿದ್ದಾರೆ. ಈ ಕುರಿತು ದೂರು ನೀಡಿದರೂ ಸೋಲದೇವನಹಳ್ಳಿ ಪ

27 Jun 2024 7:50 pm
ಭಾರತ ಮೊದಲಿನಿಂದಲೂ ಜಾತ್ಯತೀತ ರಾಷ್ಟ್ರವಾಗಿದೆ: ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ

ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ನಾವು ಹೇಳುತ್ತಲೇ ಬಂದಿದ್ದೇವೆ. ಕಾಂಗ್ರೆಸ್‌ ನಿಲುವು ಕೂಡಾ ಮೊದಲಿನಿಂದಲೂ ಇದೆ ಆಗಿದೆ

27 Jun 2024 7:48 pm
ರಾಜಕೀಯ ವೈರಿಗಳು ಮುಖಾಮುಖಿ: ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಸಭೆಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಎಂಪಿಗಳು ಆಗಮಿಸಿದ್ದಾರೆ. ನವದೆಹಲಿಯಲ್ಲಿ ನಡೆಯುತ್ತಿರುವ ಸಭೆಗೆ ರಾಜಕೀಯ ವೈರತ್ವ ಮರೆತು ಎಲ್ಲರೂ ಭಾಗವಹಿಸಿದ್ದಾರೆ. ಅದರಲ್ಲೂ ಪ್ರಮು

27 Jun 2024 7:45 pm
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’

ಪರಪ್ಪನ ಅಗ್ರಹಾರ ಜೈಲಿನ ಬಳಿ ಬರುವ ದರ್ಶನ್​ ಅಭಿಮಾನಿಗಳ ಸಂಖ್ಯೆ ಜಾಸ್ತಿ ಆಗಿದೆ. ದರ್ಶನ್​ ಅವರನ್ನು ನೋಡಬೇಕು ಎಂದು ಎಲ್ಲ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಕುಟುಂಬದವರನ್ನು ಹೊರತುಪಡಿಸಿ ಬೇರೆ ಯಾರಿಗೂ ದರ್ಶನ್​ ಭೇಟ

27 Jun 2024 7:31 pm
ಚಂದ್ರಶೇಖರ್ ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂತ ಹೇಳಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿರೋದು ಸುಳ್ಳಲ್ಲ

ಚಂದ್ರಶೇಖರ ಶ್ರೀಗಳು ಇಂದು ಬೆಂಗಳೂರಲ್ಲಿ ಹೇಳಿದ್ದು ಖಂಡಿತವಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಪರಿಣಾಮ ಬೀರಿದೆ. ಅವರ ಮಾತಿನಲ್ಲಿ ಅದು ವ್ಯಕ್ತವಾಯಿತು. ಪ್ರಧಾನಿ ಮೋದಿ ಜೊತೆ ಭೇಟಿ ಜೂನ್ 29 ರಂದು 8ಗಂಟೆಗೆ ಅಂತ ಹೇಳ

27 Jun 2024 7:25 pm
ನೀಟ್ ವಿವಾದದ ಕುರಿತು ಸಂಸತ್ತಿನ ಉಭಯ ಸದನಗಳಲ್ಲಿ ನಿಲುವಳಿ ಸೂಚನೆ ಮಂಡಿಸಲು ವಿಪಕ್ಷ ನಿರ್ಧಾರ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಇಂದು ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ರಾಷ್ಟ್ರಪತಿಗಳ ಭಾಷಣವಾಗಲಿ ಅಥವಾ ಸ್ಪೀಕರ್ ಆಯ್ಕೆಯಾಗಲಿ ಸಂಸತ್ತಿನಲ್ಲಿ ಎಲ್ಲಾ ವಿಷಯಗಳ ಬ

27 Jun 2024 7:24 pm
ಮಳೆ…ಮಳೆ…ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರಿದಿದೆ. ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಆದ್ರೆ, ಕಳೆದ ಎರಡ್ಮೂರು ದಿನನಗಳಲ್ಲಿ ವರುಣ ಅಬ್ಬರ ಹೆಚ್ಚಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್

27 Jun 2024 7:17 pm
ಮಂಗಳೂರಿನಲ್ಲಿ ಮಳೆಗೆ ಮತ್ತೊಂದು ಬಲಿ: 2 ದಿನದಲ್ಲಿ 7 ಜನರು ದುರ್ಮರಣ

ಕಡಲನಗರಿ ಮಂಗಳೂರಿನಲ್ಲಿ ಭಾರೀ ಮಳೆಗೆ ಮನೆ ಕುಸಿದು ನಾಲ್ವರು ಸಾವನ್ನಪ್ಪಿದರು. ಬಳಿಕ ಇಬ್ಬರು ಆಟೋ ಚಾಲಕರು ದುರ್ಮರಣಕ್ಕೀಡಾಗಿದ್ದರು. ಇವೆರೆಡು ಘಟನೆಗಳು ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆ. ಭಾರೀ ಮಳೆಗೆ ನೀರಿ

27 Jun 2024 7:02 pm
ಶೂಟಿಂಗ್​ನಲ್ಲಿ ಗಾಯಗೊಂಡ ಪ್ರಿಯಾಂಕಾ ಚೋಪ್ರಾ; ವಿದೇಶದಲ್ಲಿ ಭಾರತದ ಮನೆಮದ್ದು

ಪ್ರಿಯಾಂಕಾ ಚೋಪ್ರಾ ಅವರು ವಿದೇಶದಲ್ಲಿ ನೆಲೆಸಿದ್ದರೂ ಕೂಡ ಭಾರತದ ಸಂಪ್ರದಾಯ ಮರೆತಿಲ್ಲ. ಚಿತ್ರೀಕರಣದ ವೇಳೆ ಗಾಯಗೊಂಡಿರುವ ಅವರು ಭಾರತೀಯ ಶೈಲಿಯ ಮನೆಮದ್ದು ಪ್ರಯೋಗಿಸಿದ್ದಾರೆ. ಆ ಬಗ್ಗೆ ತಮ್ಮ ಅಭಿಮಾನಿಗಳಿಗೂ ಅವರು ಮಾಹಿತ

27 Jun 2024 7:00 pm
Viral Video: ಒಂದು ಪ್ಲೇಟ್​​​​ ಇಡ್ಲಿ ಬೆಲೆ ಬರೋಬ್ಬರಿ 500ರೂ.; ಯಾಕಿಷ್ಟು ದುಬಾರಿ ಗೊತ್ತಾ?

ಚೆನ್ನೈನ ಹೋಟೆಲ್ ಒಂದರಲ್ಲಿ ನೀವು ಇಡ್ಲಿ ಸವಿಯಬೇಕಾದರೆ ಒಂದು ಪ್ಲೇಟ್​​​​ ಇಡ್ಲಿಗೆ ಬರೋಬ್ಬರಿ 500ರೂಪಾಯಿಯನ್ನು ಪಾವತಿಸಬೇಕು. 30, 40 ರೂ. ಸಿಗುವ ಇಡ್ಲಿಗೆ ಇಷ್ಟೊಂದು ಯಾಕೆ ಪಾವತಿಸಬೇಕು ಎಂದು ನೀವು ಯೋಚಿಸುತ್ತಿರಬಹುದು. ಹಾಗಿ

27 Jun 2024 5:24 pm
ಬಿಎಸ್ ​ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ಕೋರ್ಟ್​ಗೆ ಆರೋಪ ಪಟ್ಟಿ ಸಲ್ಲಿಕೆ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​

27 Jun 2024 5:17 pm
Trending -Late Marriages: ಲೇಟ್​ ಆಗಿ ಮದುವೆ ಆಗುವುದು! ಏನಿದು ಲೇಟೆಸ್ಟ್​ ಟ್ರೆಂಡ್​? ತಡವಾಗಿ ಮದುವೆ ಆಗುವುದರಿಂದ ಲಾಭ ಏನು? ನಷ್ಟವೆಷ್ಟು?

'ಶೀಘ್ರಮೇವ ಕಲ್ಯಾಣಮಸ್ತು' ಎಂದು ಹಿಂದಿನ ಕಾಲದಲ್ಲಿ ಹಿರಿಯರು ಮನಃಪೂರ್ವಕವಾಗಿ ಕಿರಿಯರನ್ನು ಹರಸುತ್ತಿದ್ದರು. ಅದಕ್ಕೆ ತಕ್ಕಂತೆ ಮದುವೆಗಳೂ ಜರುಗುತ್ತಿದ್ದವು. ಆದರೆ ಈಗ ಕಾಲ ಹಾಗಿಲ್ಲ. ಲೇಟ್​ ಆಗಿ ಮದುವೆ ಆಗುವುದು ಲೇಟೆಸ್ಟ

27 Jun 2024 5:15 pm
Viral Video: ಸಾವು ಹೀಗೂ ಬರುತ್ತೇ.. ವರ್ಕೌಟ್‌ ಮಾಡುವ ವೇಳೆ ಆಯತಪ್ಪಿ 3ನೇ ಮಹಡಿಯಿಂದ ಕೆಳಗೆ ಬಿದ್ದು ಯುವತಿ ಸಾವು

ಸಾವು ಯಾವ ರೂಪದಲ್ಲಿ ಕಾದು ಕುಳಿತಿರುತ್ತೆ ಎಂಬುದನ್ನು ಯಾರಿಂದಲೂ ಹೇಳಲು ಸಾಧ್ಯವಿಲ್ಲ. ಇಲ್ಲೊಬ್ಬ ಯುವತಿಗೆ ತಾನು ಪ್ರತಿನಿತ್ಯ ಮಾಡುವ ವ್ಯಾಯಾಮವೇ ಪ್ರಾಣಕ್ಕೆ ಕಂಟಕವಾಗಿ ಪರಿಣಮಿಸಿದೆ. ಹೌದು ಆಕೆ ಜಿಮ್‌ನಲ್ಲಿ ಟ್ರೆಡ್‌ಮಿ

27 Jun 2024 5:08 pm
T20 World Cup 2024: ಟಿ20 ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನ; ಶ್ರೀಲಂಕಾ ಕ್ರಿಕೆಟ್‌ ತೊರೆದ ಇಬ್ಬರು ಲೆಜೆಂಡ್ಸ್..!

T20 World Cup 2024: ಮಹೇಲಾ ಜಯವರ್ಧನೆ ಶ್ರೀಲಂಕಾದ ಮಾಜಿ ನಾಯಕ ಕೂಡ ಆಗಿದ್ದಾರೆ. ಅವರ ರಾಜೀನಾಮೆ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ದೊಡ್ಡ ಹೊಡೆತವಾಗಿದೆ. ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಮಂಡಳಿ ಮತ್ತೊಂದು ದೊಡ್ಡ ಹಿನ್ನಡೆ ಅನುಭವಿಸಿದ್ದು

27 Jun 2024 5:02 pm
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ತೂಗುದೀಪ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರನ್ನು ಕಾಣಲು ಅಭಿಮಾನಿಗಳು ಜೈಲಿನ ಬಳಿ ಬರುವುದು ಸಾಮಾನ್ಯವಾಗಿದೆ. ಇಂದು ವಿಶೇಷ ಚೇತನ ಅಭಿಮಾನಿಯೊಬ್ಬರು ದರ್ಶನ್ ಅನ್ನು ಭೇಟ

27 Jun 2024 4:59 pm
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು

ಹಾವುಗಳು ಸ್ವಲ್ಪ ಜಾಗ ಸಿಕ್ಕರೆ ಸಾಕು ಎಲ್ಲೆಂದರಲ್ಲಿ ಸೇರಿಕೊಂಡು ಬಿಡುತ್ತದೆ. ಇದೀಗ ಮಂಗಳೂರು ನಗರಕ್ಕೆ ಎಂಟ್ರಿ ಕೊಟ್ಟ ಹೆಬ್ಬಾವು ಮರಿಯೊಂದು ನಗರದ ಕೊಡಿಯಾಲ್ ಬೈಲ್ ಬಳಿ ಇರುವ ಯೂನಿಯನ್ ಬ್ಯಾಂಕ್​ನ ಎಸಿ ಯೊಳಗಡೆ ಸೇರಿಕೊಂಡ

27 Jun 2024 4:53 pm
6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ಅಜ್ಜ; ದೂರು ಕೊಡದಂತೆ ಮನೆ, ಬಂಗಾರ ಆಮಿಷ

ತಾತ-ಮೊಮ್ಮಗಳು ಎನ್ನುವುದು ಎಂತಹ ಸಂಬಂಧ. ತಂದೆ-ತಾಯಿ ತಮ್ಮ ತಮ್ಮ ಕೆಲಸಗಳಿಗೆ ತೆರಳಿದರೆ ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳುವುದು ತಾತ(ಅಜ್ಜ). ಅಜ್ಜ-ಅಜ್ಜಿ ಇದ್ದಾರೆ ಎಂದು ಪೋಷಕರು ಸಹ ತಮ್ಮ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಕೆ

27 Jun 2024 4:51 pm
ಶ್ರೀಗಳು ಹೇಳಿದ ಮಾತ್ರಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗಲ್ಲ, ಅದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ: ಶಾಮನೂರು ಶಿವಶಂಕರಪ್ಪ

ಸತೀಶ್ ಜಾರಕಿಹೊಳಿಯವರನ್ನು ಉಪ ಮುಖ್ಯಮಂತ್ರಿ ಮಾಡಬೇಕೆಂಬ ಕೂಗು ಕೇಳಿ ಬರುತ್ತಿದೆ ಅಂತ ಪತ್ರಕರ್ತರು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಶಿವಶಂಕರಪ್ಪನವರು, ಅದೆಲ್ಲ ಆಗದ ಮಾತು, ಯಾರೇನೇ ಹೇಳಿಕೊಂಡು ತಿರುಗಿದರೂ ಕೊನೆಗೆ ನಿರ್

27 Jun 2024 4:45 pm
ಕೊಡಗಿನಲ್ಲಿ ಮಳೆ ಅಬ್ಬರಕ್ಕೆ ಶಾಲೆ ಹಿಂಬದಿ ಗುಡ್ಡ ಕುಸಿತ: ರಜೆ ಇದ್ದಿದ್ದರಿಂದ ತಪ್ಪಿದ ಭಾರೀ ಅನಾಹುತ

ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮಡಿಕೇರಿ ತಾಲ್ಲೂಕಿನ ಕೊಯನಾಡು ಗ್ರಾಮದಲ್ಲಿ ಶಾಲೆಯ ಹಿಂಬದಿ ಗುಡ್ಡ ಕುಸಿತ ಉಂಟಾಗಿದೆ. ಪರಿಣಾಮ ಕಟ್ಟಡದ ಗೋಡೆ ಮತ್ತು ಕಿಟಕಿಗಳು ಹಾನಿಯಾಗಿವೆ. ಶಾಲೆಗೆ ರಜೆ ಇದ್ದಿದ್ದರಿಂ

27 Jun 2024 4:44 pm
‘ಸೂಪರ್​ ಆಗಿದೆ’: ಬೆಂಗಳೂರಿನಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್

‘ಕಲ್ಕಿ 2898 ಎಡಿ’ ಸಿನಿಮಾ ಇಂದು (ಜೂನ್​ 27) ಬಹುತೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಬೆಂಗಳೂರಿನಲ್ಲಿ ಸಿನಿಮಾ ನೋಡಿರುವ ಪ್ರಭಾಸ್​ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಸಿನಿಮಾ ತುಂಬ ಚೆನ್ನಾಗಿದೆ ಎಂದು ಫಸ್ಟ್​

27 Jun 2024 4:42 pm
T20 World Cup 2024: 3 ಸೆಮಿಫೈನಲ್‌ ಪಂದ್ಯಗಳಲ್ಲಿ ಅರ್ಧಶತಕ; ಇಂದು ಅಬ್ಬರಿಸ್ತಾರಾ ಕಿಂಗ್ ಕೊಹ್ಲಿ?

Virat Kohli: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿ ಬ್ಯಾಟ್ ಇದುವರೆಗೆ ಸದ್ದು ಮಾಡಿಲ್ಲ. ಅವರ ಬ್ಯಾಟ್‌ನಿಂದ ಒಂದೇ ಒಂದು ಇನ್ನಿಂಗ್ಸ್ 50 ರನ್ ಬಂದಿಲ್ಲ. ಇದಲ್ಲದೆ ಎರಡು ಬಾರಿ ಖಾತೆ ತೆರೆಯದೆ ಔಟಾಗಿ ಪೆವಿಲಿಯನ್‌ಗೆ ಮರಳಿದ್ದಾರೆ. ಆದ

27 Jun 2024 4:40 pm
Kalki On OTT: ಯಾವ ಒಟಿಟಿ ಪಾಲಾಯ್ತು ‘ಕಲ್ಕಿ 2898 ಎಡಿ’ ಸಿನಿಮಾ, ಬಿಡುಗಡೆ ಯಾವಾಗ?

‘ಕಲ್ಕಿ 2898 ಎಡಿ’ ಸಿನಿಮಾ ಇಂದಷ್ಟೆ ಬಿಡುಗಡೆ ಆಗಿದ್ದು ಮೊದಲ ದಿನವೇ ಭರ್ಜರಿ ಯಶಸ್ಸು ಗಳಿಸಿದ್ದು ಸಿನಿಮಾ ಗೆಲುವಿನ ಕಡೆ ಮುನ್ನುಗ್ಗುತ್ತಿದೆ. ಇದರ ನಡುವೆ ‘ಕಲ್ಕಿ’ ಸಿನಿಮಾದ ಒಟಿಟಿ ಬಿಡುಗಡೆ ಕುರಿತ ಸುದ್ದಿಗಳು ಹರಿದಾಡುತ್ತ

27 Jun 2024 4:39 pm