SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 7ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 7ರ ಸೋಮವಾರದ ದಿನ ಭವಿಷ್

7 Jul 2025 1:08 am
Horoscope Today 07 July: ಇಂದು ಈ ರಾಶಿಯವರಿಗೆ ಜೀವನ ಹೊಸ ಅಧ್ಯಾಯ ಆರಂಭ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಶುಕ್ಲ ಪಕ್ಷದ ದ್ವಾದಶೀ ತಿಥಿ ಸೋಮವಾರ ಸ್ಪರ್ಧೆಗೆ ಸಿದ್ಧತೆ, ಕೊನೆಯ ಕ್ಷಣದಲ್ಲಿ ಸರಿ ನಿರ್ಧಾರ, ವಿಳಂಬ ಯೋಜನೆ, ನಿವೃತ್ತಿಯಿಂದ ಬೇಸರ ಇವೆಲ್ಲ ಇಂದಿನ ಭವಿಷ್ಯ. ಇಂ

7 Jul 2025 1:04 am
IND vs ENG: ಸೋಲಿನ ಬೆನ್ನಲ್ಲೇ ಲಾರ್ಡ್ಸ್ ಟೆಸ್ಟ್​ಗೆ ತಂಡ ಪ್ರಕಟಿಸಿದ ಇಂಗ್ಲೆಂಡ್; ಘಾತುಕ ವೇಗಿಯ ಆಗಮನ

England Announces Squad for Lord's Test: ಎಡ್ಜ್‌ಬಾಸ್ಟನ್‌ನಲ್ಲಿನ ಸೋಲಿನ ಬಳಿಕ, ಲಾರ್ಡ್ಸ್‌ನಲ್ಲಿ ನಡೆಯುವ ಮೂರನೇ ಟೆಸ್ಟ್‌ಗೆ ಇಂಗ್ಲೆಂಡ್ ತನ್ನ 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ಗಾಯದಿಂದ ಚೇತರಿಸಿಕೊಂಡ ಗಸ್ ಅಟ್ಕಿನ್ಸನ್ ಮತ್ತು ಕೌಟುಂಬಿಕ ಕ

6 Jul 2025 11:28 pm
ಆಂಗ್ಲರ ಅಭೇದ್ಯ ಕೋಟೆಯನ್ನು ಭೇದಿಸಿದ ಭಾರತಕ್ಕೆ ಡಬ್ಲ್ಯುಟಿಸಿ ಪಾಯಿಂಟ್‌ ಪಟ್ಟಿಯಲ್ಲಿ ಯಾವ ಸ್ಥಾನ?

Updated WTC Points Table 2025-27: ಭಾರತ ತಂಡ ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧ 336 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್‌ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದೆ. ಮೊದಲ ಟ

6 Jul 2025 11:07 pm
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ

Actress Ramya: ನಟಿ ರಮ್ಯಾ ‘ಕ್ವೀನ್ಸ್ ಪ್ರೀಮಿಯರ್ ಲೀಗ್’ನ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಸಿನಿಮಾ ನಟಿಯರಿಗಾಗಿ ಮಾಡಲಾಗುತ್ತಿರುವ ಕ್ರಿಕೆಟ್ ಟೂರ್ನಿಮೆಂಟ್ ಇದಾಗಿದೆ. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿ ಆಗಿದ್ದ ನಟ

6 Jul 2025 10:53 pm
ಕೋಲಾರದಲ್ಲಿ ರಾಜ್ಯದ ಎಣ್ಣೆ ಕಿಕ್ ಇಳಿಸಿದ ಆಂಧ್ರದ ಹೊಸ ಅಬಕಾರಿ ನೀತಿ, ಏನದು?

ಆಂಧ್ರ ಪ್ರದೇಶದಲ್ಲಿನ ಹೊಸ ಆಬಕಾರಿ ನೀತಿಯಿಂದ ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ ಮದ್ಯ ಮಾರಾಟದಲ್ಲಿ ಕುಸಿತ ಕಂಡುಬಂದಿದೆ. ಆಂಧ್ರದಲ್ಲಿ ಮದ್ಯದ ಬೆಲೆ ಕಡಿಮೆಯಾದ ಕಾರಣ, ಆಂಧ್ರದ ಜನರು ಕರ್ನಾಟಕಕ್ಕೆ ಬಂದು ಮದ್ಯ ಖರೀದಿಸುವುದನ

6 Jul 2025 10:49 pm
IND vs ENG: ಹಿಂದೆಂದೂ ಗೆಲ್ಲದ ಮೈದಾನದಲ್ಲಿ ಮೊದಲ ಗೆಲುವು ಸಾಧಿಸಿದ ಯಂಗ್ ಇಂಡಿಯಾ

India vs England, Edgbaston Test: ಶುಭ್ಮನ್ ಗಿಲ್ ನೇತೃತ್ವದ ಯುವ ಭಾರತೀಯ ಕ್ರಿಕೆಟ್ ತಂಡವು ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧ 336 ರನ್‌ಗಳ ಅದ್ಭುತ ಜಯವನ್ನು ಸಾಧಿಸಿದೆ. ಈ ಮೂಲಕ ಟೀಂ ಇಂಡಿಯಾ 58 ವರ್ಷಗಳ ಎಡ್ಜ್‌ಬಾಸ್ಟನ್‌ ಇತಿಹಾಸದಲ್

6 Jul 2025 10:21 pm
ಕೇವಲ ನಾಲ್ಕು ಎಪಿಸೋಡ್; ನೆಟ್​ಫ್ಲಿಕ್ಸ್​ನಲ್ಲಿರೋ ಈ ಹಾರರ್ ಸರಣಿ ನೋಡಿದ್ದೀರಾ?

Betaal web series: ಜನರು ಹಾರರ್ ಥ್ರಿಲ್ಲರ್ ಸಿನಿಮಾಗಳು ಮತ್ತು ವೆಬ್ ಸರಣಿಗಳಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ ಮತ್ತು ತಯಾರಕರು ಅವುಗಳನ್ನು ಮಾಡಲು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇಂಥ ಹಾರರ್-ಥ್ರಿಲ್ಲರ್ ಸರಣಿ ಒಟ

6 Jul 2025 10:00 pm
IND vs ENG: 10 ವಿಕೆಟ್ ಉರುಳಿಸಿ ದಿಗ್ಗಜ ಬೌಲರ್​ಗಳ ಪಟ್ಟಿಗೆ ಸೇರ್ಪಡೆಗೊಂಡ ಆಕಾಶ್ ದೀಪ್

Akash Deep's 10-Wicket Haul: ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು 337 ರನ್‌ಗಳಿಂದ ಸೋಲಿಸಿದೆ. ಆಕಾಶ್ ದೀಪ್ ಅವರ ಅದ್ಭುತ ಬೌಲಿಂಗ್ ಪ್ರದರ್ಶನ (10 ವಿಕೆಟ್‌ಗಳು) ಈ ಗೆಲುವಿನಲ್ಲಿ ಪ್ರಮ

6 Jul 2025 9:59 pm
IND vs ENG: ಎಡ್ಜ್‌ಬಾಸ್ಟನ್​ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಟೀಂ ಇಂಡಿಯಾ

Team India's Dominant Win at Edgbaston: ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಶುಭ್‌ಮನ್ ಗಿಲ್ ಅವರ ಅಮೋಘ ಬ್ಯಾಟಿಂಗ್ ಮತ್ತು ಆಕಾಶ್ ದೀಪ್ ಹಾಗೂ ಮೊಹಮ್ಮದ್ ಸಿರಾಜ್ ಅವರ ಮಾರಕ ಬೌಲ

6 Jul 2025 9:29 pm
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?

Ekka Kannada movie: ಯುವರಾಜ್ ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಹೆಸರು, ಈ ವರೆಗೆ ಬಿಡುಗಡೆ ಆಗಿರುವ ಪೋಸ್ಟರ್​ಗಳನ್ನು ನೋಡಿದರೆ ಇದು ಕಾರ್ಡ್ಸ್ ಆಟಕ್ಕೆ ಸಂಬಂಧಿಸಿದ ಕತೆ ಹೊಂದಿರುವಂತಿದೆ.

6 Jul 2025 9:26 pm
ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ : ಕಾನೂನು ಸಮರಕ್ಕಿಳಿದ ತೇಜಸ್ವಿ ಸೂರ್ಯ

ಬೆಂಗಳೂರು ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಿಂದಾಗಿ ಸಾರ್ವಜನಿಕರಲ್ಲಿ ಆಕ್ರೋಶವಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಆರೋಪ ಮಾಡುತ್ತಿವೆ. ಈ ನಡುವೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ದರ ನಿಗದಿ ಪರಿಷ್ಕರಣೆ ಸಮ

6 Jul 2025 9:17 pm
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು

ಪುತ್ತೂರು ತಾಲೂಕಿನ ಬಿರುಮಲೆಗುಡ್ಡದಲ್ಲಿ ವಿಹರಿಸುತ್ತಿದ್ದ ಜೋಡಿಗೆ ಪಾನಮತ್ತ ಯುವಕರು ಕಿರುಕುಳ ನೀಡಿದ ಘಟನೆ ನಡೆದಿದೆ. ಜೋಡಿಯ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಕಿರುಕುಳ ನೀಡಲಾಗಿದೆ. ಯು

6 Jul 2025 8:46 pm
ಅಪರೂಪದ ದಾಖಲೆ ಬರೆದ ಬಾಲಯ್ಯ, ಯಂಗ್ ಸ್ಟಾರ್​ಗಳಿಗೂ ಸಾಧ್ಯವಿಲ್ಲ

Nandamuri Balakrishna: ನಂದಮೂರಿ ಬಾಲಕೃಷ್ಣ ನಟನೆಯ ಸಿನಿಮಾಗಳು ಒಂದರ ಮೇಲೊಂದು ಬ್ಲಾಕ್ ಬಸ್ಟರ್ ಆಗುತ್ತಿವೆ. ಸ್ಟಾರ್ ನಟರ ಸಿನಿಮಾಗಳೇ ಚಿತ್ರಮಂದಿರದಲ್ಲಿ ತಿಂಗಳ ಮೇಲೆ ನಿಲ್ಲಲು ಒದ್ದಾಡುತ್ತಿರುವ ಸಂದರ್ಭದಲ್ಲಿ ಬಾಲಕೃಷ್ಣ ಅವರ ಸತತ ನಾ

6 Jul 2025 8:42 pm
World Chocolate Day: ಚಾಕೊಲೇಟ್‌ ಪ್ರಿಯರೇ… ವಿಶ್ವ ಚಾಕೊಲೇಟ್‌ ದಿನದ ಆಚರಣೆಯ ಬಗ್ಗೆ ನಿಮ್ಗೊತ್ತಾ?

ಸಿಹಿಯಾದ, ರುಚಿಕರವಾದ ಚಾಕೊಲೇಟ್‌ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಚಾಕೊಲೇಟನ್ನು ಇಷ್ಟಪಟ್ಟು ತಿನ್ನುತ್ತಾರೆ. ಇದು ಸಂತೋಷವನ್ನು ಹಂಚುವುದು ಮಾತ್ರವಲ್ಲದೆ ಆರೋಗ್ಯಕ್ಕೂ ಪ್ರಯೋಜನಕಾರಿ.

6 Jul 2025 8:22 pm
‘ಕೆಡಿ’ ಸಿನಿಮಾ ಟೀಸರ್ ಬಿಡುಗಡೆ ದಿನಾಂಕ ಘೋಷಣೆ

Dhruva Sarja: ಧ್ರುವ ಸರ್ಜಾ ನಟಿಸಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ, ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಪ್ಯಾನ್ ಇಂಡಿಯಾ ಲೆವೆಲ್​​ನಲ್ಲಿ ಸಿನಿಮಾದ ನಿರ್ಮಾಣ ಮಾಡಲಾಗಿದ್ದು, ಸಿನಿಮಾದ ಚಿತ್ರೀಕರಣ ಬಹುತೇಕ

6 Jul 2025 7:56 pm
Optical Illusion : ಈ ಚಿತ್ರದಲ್ಲಿ ಅಡಗಿರುವ ಪ್ರಾಣಿಗಳು, ಮಾನವನ ಮುಖವನ್ನು ಪತ್ತೆ ಹಚ್ಚಬಲ್ಲಿರಾ?

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇದೆ. ಈ ಒಗಟಿನ ಆಟಗಳು ನಿಮ್ಮ ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುತ್ತವೆ ಅನ್ನೋದೇನೋ ನಿಜ. ಈ ಒಗಟುಗಳು ಸ್ವಲ್ಪ ಟ್ರಿಕ್

6 Jul 2025 7:52 pm
IND vs ENG: ಡಾನ್ ಬ್ರಾಡ್‌ಮನ್​ರ ಶ್ರೇಷ್ಠ ದಾಖಲೆ ಮುರಿಯಲು ಗಿಲ್​ಗೆ ಇನ್ನೇಷ್ಟು ರನ್ ಬೇಕು?

Shubman Gill's England Domination: ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ನಾಲ್ಕು ಇನ್ನಿಂಗ್ಸ್‌ಗಳಲ್ಲಿ 600 ಕ್ಕೂ ಹೆಚ್ಚು ರನ್ ಗಳಿಸಿ ಅವರು ಎಲ್ಲರನ್ನೂ ಆಶ್ಚರ್ಯಗೊಳಿಸಿದ್ದಾರೆ. ಇದರಿಂದಾಗ

6 Jul 2025 7:48 pm
ಹೃದಯಾಘಾತ ಪ್ರಕರಣ: ಸಿಎಂ ಹೇಳಿಕೆ ಬೇಜವಾಬ್ದಾರಿ ಪರಮಾವಧಿ, ಪ್ರಲ್ಹಾದ ಜೋಶಿ

ಕರ್ನಾಟಕದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕೋವಿಡ್ ಲಸಿಕೆಯೇ ಕಾರಣ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ. ತಜ್ಞರ ಸಮಿತಿಯು ಲಸಿಕೆ ಮ

6 Jul 2025 7:37 pm
ಷೇರುಮಾರುಕಟ್ಟೆಯಲ್ಲಿ ಜೇನ್ ಸ್ಟ್ರೀಟ್​​ನಂತಹ ವಂಚಕರ ಮಧ್ಯೆ ಟ್ರೇಡಿಂಗ್ ಮತ್ತು ಹೂಡಿಕೆ ಮಾಡುವ ತಂತ್ರ ತಿಳಿದಿರಿ…

Tips for retail investors: ಜೇನ್ ಸ್ಟ್ರೀಟ್ ಸಂಸ್ಥೆ ಷೇರುಪೇಟೆಯಲ್ಲಿ ಷೇರುಬೆಲೆ ಕೃತಕವಾಗಿ ಏರಿಳಿತವಾಗುವಂತೆ ಮಾಡಿ ಭಾರೀ ಲಾಭ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಈ ರೀತಿಯ ಅಕ್ರಮ ಚಟುವಟಿಕೆಗಳು, ಅವ್ಯವಹಾರಗಳು ಮಾರುಕಟ್ಟೆಯಲ್ಲಿ ನಡೆಯುತ್ತಿ

6 Jul 2025 7:31 pm
ನಕಲಿ ಎಲೆಕ್ಟ್ರಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ರಾಯಚೂರಿನ ಪ್ರಸಿದ್ಧ ಮಳಿಗೆಗಳ ಮೇಲೆ ದಾಳಿ

ರಾಯಚೂರಿನ ಸದರ್ ಬಜಾರ್ ಪೊಲೀಸರು ಮತ್ತು ಖಾಸಗಿ ಕಂಪನಿಯ ವಿಜಿಲೆನ್ಸ್ ತಂಡವು ಹರಿಹರ ರಸ್ತೆ ಮತ್ತು ಗಂಜ್ ರಸ್ತೆಯಲ್ಲಿರುವ ಭಗವತಿ ಮತ್ತು ಆಶಾ ಎಲೆಕ್ಟ್ರಿಕಲ್ಸ್ ಮಳಿಗೆಗಳ ಮೇಲೆ ದಾಳಿ ನಡೆಸಿ ನಕಲಿ ವಿದ್ಯುತ್ ಸಾಮಗ್ರಿಗಳನ್ನ

6 Jul 2025 7:18 pm
IND vs ENG: 8 ವರ್ಷಗಳ ನಂತರ ಸಿಕ್ಕ ಅವಕಾಶದಲ್ಲಿ ಕಮಾಲ್ ಮಾಡದ ಕರುಣ್ ನಾಯರ್

Karun Nair's England Struggle: ಇಂಗ್ಲೆಂಡ್ ಪ್ರವಾಸದಲ್ಲಿ ಕರುಣ್ ನಾಯರ್ ಅವರ ನಿರಾಶಾದಾಯಕ ಪ್ರದರ್ಶನ ಮುಂದುವರೆದಿದೆ. ಎರಡು ಪಂದ್ಯಗಳಲ್ಲಿ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಅವರು ರನ್ ಗಳಿಸಲು ವಿಫಲರಾಗಿದ್ದಾರೆ. ಅವರ ಭವಿಷ್ಯದ ಬಗ್ಗೆ ಪ್ರಶ್ನ

6 Jul 2025 7:16 pm
ರ‍್ಯಾಂಪ್ ವಾಕ್ ಮಾಡುವಾಗ ಮಾಡೆಲ್‌ಗಳು ನಗುವುದಿಲ್ಲ, ಯಾಕೆ ಗೊತ್ತಾ?

ಫ್ಯಾಷನ್ ಜಗತ್ತೇ ಹಾಗೆ, ಎಲ್ಲರನ್ನು ತನ್ನತ್ತ ಸುಲಭವಾಗಿ ಸೆಳೆಯುತ್ತದೆ. ಹಾಗಂತ ಎಲ್ಲರೂ ಮಾಡೆಲ್‌ಗಳಾಗಿ ಫ್ಯಾಷನ್ ಲೋಕದಲ್ಲಿ ಮಿಂಚಲು ಸಾಧ್ಯವಿಲ್ಲ. ಹೌದು, ವೇದಿಕೆಯ ಮೇಲೆ ಮಾಡೆಲ್‌ಗಳು ರ‍್ಯಾಂಪ್‌ ವಾಕ್ ಮಾಡುವುದನ್ನು ನೀವ

6 Jul 2025 6:43 pm
ಕೆರಿಬಿಯನ್ ನಾಡಿಗೂ ಹರಡಿದ ಭಾರತದ ಯುಪಿಐ; ಟ್ರಿನಿಡಾಡ್ ಟೊಬಾಗೊದಲ್ಲಿ ಭೀಮ್ ಆ್ಯಪ್ ಅಳವಡಿಕೆ

Trinidad and Tobago first Caribbean country to implement UPI ಭಾರತದ ಅತ್ಯಂತ ಜನಪ್ರಿಯ ಪೇಮೆಂಟ್ ಸಿಸ್ಟಂ ಎನಿಸಿದ ಯುಪಿಐ ಈಗ ಜಾಗತಿಕವಾಗಿ ಹೆಚ್ಚು ಮನ್ನಣೆ ಪಡೆಯುತ್ತಿದೆ. ಕೆರಿಬಿಯನ್ ಪ್ರದೇಶದ ರಾಷ್ಟ್ರವಾದ ಟ್ರಿನಿಡಾಡ್ ಅಂಡ್ ಟೊಬಾಗೊದಲ್ಲಿ ಯುಪಿಐ ಸಿಸ್ಟಂ

6 Jul 2025 6:43 pm
ಮುಸ್ಲಿಮರೇ ಇಲ್ಲದ ಈ ಊರಲ್ಲಿ ಹಿಂದೂಗಳಿಂದ ಮೊಹರಂ ಆಚರಣೆ: ಇದರ ಹಿಂದಿದೆ ಪ್ರಮುಖ ಕಾರಣ..!

ಮೊಹರಂ ಹಬ್ಬವನ್ನ ನಾಡಿನಾದ್ಯಾಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದೆ. ಈ ಹಬ್ಬವನ್ನು ಹಿಂದೂ ಹಾಗೂ ಮುಸ್ಲಿಮರು ಸೇರಿಕೊಂಡು ಆಚರಿಸಲಾಗುತ್ತದೆ. ಆದರೂ ಎಲ್ಲಾ ಪೂಜೆ ಪುನಸ್ಕಾರಗಳು ಮಾಡುವುದು ಹೆಚ್ಚಾಗಿ ಮುಸ್ಲಿಮರು.

6 Jul 2025 6:39 pm
‘ಕುಬೇರ’ ನಿರಾಕರಿಸಿ ಹಿಟ್ ಮಿಸ್ ಮಾಡಿಕೊಂಡ ಫ್ಲಾಪ್ ನಟ ಯಾರು ಗೊತ್ತೆ?

Kubera movie: ಧನುಶ್ ನಟನೆಯ ‘ಕುಬೇರ’ ಸಿನಿಮಾ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿ ದೊಡ್ಡ ಹಿಟ್ ಆಗಿದೆ. ಸಿನಿಮಾದ ಕಲೆಕ್ಷನ್ 100 ಕೋಟಿ ದಾಟಿ ಈಗ 200 ಕೋಟಿಯತ್ತ ದಾಪುಗಾಲು ಹಾಕಿದೆ. ಆದರೆ, ‘ಕುಬೇರ’ ಸಿನಿಮಾನಲ್ಲಿ ನಟಿಸಬೇಕಿದ್ದಿದ್ದು ಧನು

6 Jul 2025 6:15 pm
ಕರ್ನಾಟಕದಲ್ಲಿ ಮುಂದುವರೆದ ಹೃದಯಾಘಾತ: ಇಂದು ಒಂದೇ ದಿನ 8 ಜನ ಸಾವು

ಕರ್ನಾಟಕ ರಾಜ್ಯದಲ್ಲಿ ಹೃದಯಾಘಾತದಿಂದ ಸಾವಿನ ಪ್ರಮಾಣ ಹೆಚ್ಚುತ್ತಿದೆ. ರವಿವಾರ (ಜು.06) ಒಂದೇ ದಿನ ಎಂಟು ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನ, ಚಿಕ್ಕಮಗಳೂರು, ಯಾದಗಿರಿ, ಹುಬ್ಬಳ್ಳಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾ

6 Jul 2025 6:13 pm
Space Centre: ಇಸ್ರೋದ ಎರಡನೇ ಅತಿದೊಡ್ಡ ಬಾಹ್ಯಾಕಾಶ ಕೇಂದ್ರ ಗುಜರಾತ್​​ನಲ್ಲಿ ನಿರ್ಮಾಣ

ISRO to build its second largest space station in Gujarat: ಗುಜರಾತ್​​ನ ಡಿಯು ಸಮೀಪ ಇಸ್ರೋದಿಂದ ಮೂರನೇ ಸ್ಪೇಸ್ ಸೆಂಟರ್ ನಿರ್ಮಾಣವಾಗಲಿದೆ. 10,000 ಕೋಟಿ ರೂ ವೆಚ್ಚದಲ್ಲಿ ಸಿದ್ಧವಾಗಲಿರುವ ಇದು ಇಸ್ರೋದ ಎರಡನೇ ಅತಿದೊಡ್ಡ ಬಾಹ್ಯಾಕಾಶ ಕೇಂದ್ರವಾಗಲಿದೆ. ಆಂಧ್ರದ

6 Jul 2025 6:08 pm
ಈ ಮಳೆಗಾಲದಲ್ಲಿ ಒಗೆದ ಬಟ್ಟೆಗಳು ವಾಸನೆ ಬರದಂತೆ ತಡೆಯಲು ಈ ಸಲಹೆ ಪಾಲಿಸಿ

ಈ ಮಳೆಗಾಲದಲ್ಲಿ ಬಟ್ಟೆ ಒಣಗಿಸುವುದೇ ದೊಡ್ಡ ಸಮಸ್ಯೆ. ಹೌದು ಸರಿಯಾಗಿ ಸೂರ್ಯನ ಬೆಳಕು ಬೀಳದಿರುವ ಕಾರಣ ಮಳೆಗಾಲದಲ್ಲಿ ಒಗೆದ ಬಟ್ಟೆಗಳು ಒಣಗಲು ಸಿಕ್ಕಾಪಟ್ಟೆ ಸಮಯವನ್ನು ತೆಗೆದುಕೊಳ್ಳುತ್ತದೆ. ಜೊತೆಗೆ ಸರಿಯಾಗಿ ಒಣಗದೆ ಬಟ್ಟ

6 Jul 2025 5:58 pm
ಮುರ್ಸಿ ಹೆಣ್ಣು ಮಕ್ಕಳ ತುಟಿಯಲ್ಲಿ ಅಡಗಿದೆ ಸೌಂದರ್ಯ, ಇವ್ರು ತುಟಿ ಅಂದ ಹೆಚ್ಚಿಸಲು ಏನ್ ಮಾಡ್ತಾರೆ ಗೊತ್ತಾ?

ಇವತ್ತಿಗೂ ಕೂಡ ಕೆಲವು ಜನರು ವಿಚಿತ್ರ ಪದ್ಧತಿಗಳನ್ನು ಕಣ್ಣುಮುಚ್ಚಿಕೊಂಡು ಪಾಲಿಸುತ್ತಿದ್ದಾರೆ. ಹೌದು, ಕೆಲವು ಬುಡಕಟ್ಟು ಜನಾಂಗದವರು ಬದುಕುವ ರೀತಿ ನೋಡಿದ್ರೆ ನಿಜಕ್ಕೂ ಅಚ್ಚರಿಯಾಗುತ್ತದೆ. ಈ ಮುರ್ಸಿ ಬುಡಕಟ್ಟು ಜನಾಂಗದಲ

6 Jul 2025 5:52 pm
Vasthu Tips: ವಾಸ್ತು ಪ್ರಕಾರ ಗುಲಾಬಿ ಗಿಡವನ್ನು ಮನೆಯ ಯಾವ ಭಾಗದಲ್ಲಿ ನೆಟ್ಟರೆ ಶುಭ

ವಾಸ್ತು ಶಾಸ್ತ್ರದ ಪ್ರಕಾರ, ಗುಲಾಬಿಗಳು ಪ್ರೀತಿ ಮತ್ತು ಸಂಪತ್ತಿನ ಸಂಕೇತ. ಲಕ್ಷ್ಮಿ ದೇವಿಗೆ ಪ್ರಿಯವಾದ ಗುಲಾಬಿಯನ್ನು ಮನೆಯ ನೈಋತ್ಯ ದಿಕ್ಕಿನಲ್ಲಿ ಬೆಳೆಸುವುದು ಶುಭ. ಗುಲಾಬಿ ದಳಗಳು, ನೀರು, ಮತ್ತು ಸುಗಂಧ ದ್ರವ್ಯಗಳು ಸಕಾರ

6 Jul 2025 5:48 pm
ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಿ ಪಡೆಯಲು ಈ ಒಂದು ಪರಿಹಾರ ಮಾಡಿ

ಇಲ್ಲಿ ಆರ್ಥಿಕ ಸಂಕಷ್ಟಗಳನ್ನು ನಿವಾರಿಸಲು 11 ದಿನಗಳ ಶಿವ ಪರಿಹಾರವನ್ನು ವಿವರಿಸಲಾಗಿದೆ. ಪ್ರತಿದಿನ ರಾತ್ರಿ ಜಾಯಿಕಾಯಿ ಮತ್ತು ವೀಳ್ಯದೆಲೆಯನ್ನು ದಿಂಬಿನ ಕೆಳಗೆ ಇಟ್ಟು, ಶಿವನನ್ನು ಧ್ಯಾನಿಸುವುದು ಮತ್ತು ಮರುದಿನ ದೇವಸ್ಥಾ

6 Jul 2025 5:37 pm
Personality Test: ಕಾಲ್ಬೆರಳಿನ ಆಕಾರದಿಂದಲೂ ತಿಳಿಯಬಹುದು ನಿಮ್ಮ ಗುಣ ಸ್ವಭಾವ

ವ್ಯಕ್ತಿಯ ಕಣ್ಣು, ಮೂಗಿನ ಆಕಾರ ಹೇಗಿದೆ, ಮುಖದ ಆಕಾರ ಹೇಗಿದೆ ಹೀಗೆ ದೇಹಕಾರದ ಮೂಲಕವೇ ಆತನ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದು. ಇವುಗಳ ಮೂಲಕ ನೀವು ಸಹ ನಿಮ್ಮ ನಿಗೂಢ ಗುಣ ಸ್ವಭಾವ ಹೇಗಿದೆ ಎಂಬುದನ್ನು ಪರೀಕ್ಷೆ ಮಾಡ

6 Jul 2025 5:29 pm
IND vs ENG: ಮುಂದಿನ ಪಂದ್ಯದಲ್ಲಿ 200 ರನ್ ಹೊಡಿತ್ತೀನಿ; ವೈಭವ್ ಸೂರ್ಯವಂಶಿ ಶಪಥ

Vaibhav Suryavanshi: ವೈಭವ್ ಸೂರ್ಯವಂಶಿ ಅವರು ಇಂಗ್ಲೆಂಡ್ ವಿರುದ್ಧದ ಯೂತ್ ಏಕದಿನ ಪಂದ್ಯದಲ್ಲಿ ಕೇವಲ 52 ಎಸೆತಗಳಲ್ಲಿ ಶತಕ ಬಾರಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಕಳೆದ ಪಂದ್ಯದಲ್ಲಿ 78 ಎಸೆತಗಳಲ್ಲಿ 143 ರನ್ ಗಳಿಸಿದ್ದ ವೈಭವ್, ಮುಂದಿನ ಪಂದ

6 Jul 2025 5:29 pm
ಪತಂಜಲಿ ಟಿಪ್ಸ್; ಅಡುಗೆಮನೆಯ ಮಸಾಲೆಗಳಿಂದ ಊಟದ ರುಚಿ ಮಾತ್ರವಲ್ಲ, ಆರೋಗ್ಯವೂ ಹೆಚ್ಚುತ್ತದೆ

Patanjali explaints how Spices Boost Immunity Naturally: ಈ ಲೇಖನವು ಕನ್ನಡ ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಮಸಾಲೆಗಳ ಆರೋಗ್ಯ ಪ್ರಯೋಜನಗಳನ್ನು ವಿವರಿಸುತ್ತದೆ. ಕರಿಮೆಣಸು, ಏಲಕ್ಕಿ, ದಾಲ್ಚಿನ್ನಿ, ಲವಂಗ, ಜೀರಿಗೆ, ಮೆಂತ್ಯ, ಅಜ್ವೈನ್ ಮತ್ತು ಅರಿಶಿಣದ ಔ

6 Jul 2025 5:23 pm
ಆ ಸ್ಟಾರ್ ನಟನ ಸಿನಿಮಾನಲ್ಲಿ ನಟಿಸಿ ತಪ್ಪು ಮಾಡಿದೆ: ನಯನತಾರಾ ಬೇಸರಕ್ಕೆ ಕಾರಣವೇನು?

Nayanathara: ನಯನತಾರಾ ದಕ್ಷಿಣ ಭಾರತದ ಸ್ಟಾರ್ ನಟಿ. ರಜನೀಕಾಂತ್, ಚಿರಂಜೀವಿ ಸೇರಿದಂತೆ ಹಲವಾರು ಸ್ಟಾರ್ ನಟರುಗಳ ಜೊತೆಗೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ನಯನತಾರಾಗೆ ಆ ಒಬ್ಬ ಸ್ಟಾರ್ ನಟನ ಜೊತೆಗೆ ನಟಿಸಿದ್ದು ಮಾತ್ರ ಇಷ್ಟವಾಗ

6 Jul 2025 5:19 pm
ದೇವಸ್ಥಾನಕ್ಕೆ ಹೋದವರು ಮಸಣಕ್ಕೆ: ಕಾಪಾಡಲಿಲ್ಲ ಕೊಲ್ಲಾಪುರದ ಮಹಾಲಕ್ಷ್ಮೀ

ಕಲಬುರಗಿ ಮೂಲದ ಮೂವರು ಕೊಲ್ಲಾಪುರದ ಪ್ರಸಿದ್ಧ ಮಹಾಲಕ್ಷ್ಮಿ ದೇವಿ ದರ್ಶನ ಪಡೆದು ಕಾರಿನಲ್ಲಿ ವಾಪಸ್​ ತಮ್ಮ ಊರಿಗೆ ಹೋಗುತ್ತಿದ್ದರು. ಆದರೆ, ದಾರಿ ಮಧ್ಯೆ ದುರ್ಘಟನೆಯೊಂದು ಸಂಭವಿಸಿದೆ. ಕಾರಿನಲ್ಲಿ ವಾಪಸ್​ ಬರುತ್ತಿದ್ದವರು

6 Jul 2025 4:56 pm
ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾರ್ಮಿಕವಾಗಿ ತಿರುಗೇಟು ನೀಡಿ

6 Jul 2025 4:53 pm
Bank of Baroda Hiring: ಬ್ಯಾಂಕ್ ಆಫ್ ಬರೋಡಾದಲ್ಲಿ 2500 ಹುದ್ದೆಗಳಿಗೆ ನೇಮಕಾತಿ, ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾ (BOB) 2500 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಜುಲೈ 24ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪದವಿ ಹಾಗೂ ಒಂದು ವರ್ಷದ ಬ್ಯಾಂಕಿಂಗ್ ಅನುಭವ ಅಗತ್ಯ. ವಯೋಮಿತಿ 18-3

6 Jul 2025 4:43 pm
IND vs ENG: ಬರ್ಮಿಂಗ್ಹ್ಯಾಮ್​ನಲ್ಲಿ ಭಾರಿ ಮಳೆ; ಭಾರತದ ಗೆಲುವಿಗೆ ಅಡ್ಡಿಯಾದ ವರುಣ

Edgbaston Test Day 5 Weather Forecast: ಭಾರತವು ಬರ್ಮಿಂಗ್ಹ್ಯಾಮ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಮೇಲೆ ಮೇಲುಗೈ ಸಾಧಿಸಿದೆ. ಗೆಲುವಿಗೆ ಭಾರತಕ್ಕೆ 7 ವಿಕೆಟ್‌ಗಳು ಮಾತ್ರ ಬೇಕಾಗಿದ್ದರೂ, ಕೊನೆಯ ದಿನದ ಆಟಕ್ಕೆ ಮಳೆ ಅಡ್ಡಿಯಾಗಿದೆ. ಮಳೆಯಿಂದಾಗಿ ಪಂದ್ಯ

6 Jul 2025 4:25 pm
IND vs ENG: ಸಿಕ್ಸರ್‌ಗಳ ಸರಮಾಲೆ; ಇಂಗ್ಲೆಂಡ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ರಿಷಭ್ ಪಂತ್

Rishabh Pant Shatters Records: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮುಂದುವರೆದಿದೆ. ಈ ಮೂಲಕ ಅವರು ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಯನ್ನು ನಿರ್ಮಿ

6 Jul 2025 4:08 pm
African Students: ಅಧ್ಯಯನಕ್ಕೆ ಅತೀ ಹೆಚ್ಚು ಆಫ್ರಿಕನ್ ವಿದ್ಯಾರ್ಥಿಗಳು ಭಾರತಕ್ಕೆ ಬರುವುದೇಕೆ?

ಭಾರತವು ಆಫ್ರಿಕಾದ ವಿದ್ಯಾರ್ಥಿಗಳಿಗೆ ಜನಪ್ರಿಯ ಅಧ್ಯಯನ ತಾಣವಾಗಿದೆ. ಕೈಗೆಟುಕುವ ಶಿಕ್ಷಣ ಮತ್ತು STEM ಕ್ಷೇತ್ರಗಳಲ್ಲಿನ ಉತ್ತಮ ಅವಕಾಶಗಳು ಇದಕ್ಕೆ ಪ್ರಮುಖ ಕಾರಣಗಳು. ICCR ನಂತಹ ಸಂಸ್ಥೆಗಳಿಂದ ನೀಡಲಾಗುವ ವಿದ್ಯಾರ್ಥಿವೇತನಗಳ

6 Jul 2025 4:05 pm
ಬೆಂಗಳೂರಿನಲ್ಲಿ ಮತ್ತೊಂದು ಚೀಟಿ ಪಂಗನಾಮ: ಬರೋಬ್ಬರಿ 40 ಕೋಟಿ ರೂ.ನೊಂದಿಗೆ ದಂಪತಿ ಎಸ್ಕೇಪ್‌

ಬೆಂಗಳೂರಿನ ಜರಗನಹಳ್ಳಿಯಲ್ಲಿ ವಾಸವಾಗಿದ್ದ ದಂಪತಿ ಕೋಟ್ಯಾಂತರ ರೂಪಾಯಿ ಚೀಟಿ ಹಣ ತೆಗೆದುಕೊಂಡು ಪರಾರಿಯಾಗಿದ್ದಾರೆ. ಸುಧಾ ಮತ್ತು ಸಿದ್ದಿಚಾರಿ ಎಂಬ ದಂಪತಿ 600ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಪರಾರಿಯಾಗಿದ್ದಾರೆ. ಪೊಲೀಸರು

6 Jul 2025 4:02 pm
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ ಪತ್ತೆ

ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ ಠಾಣಾ ವ್ಯಾಪ್ತಿಯ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಸಿಸಿಬಿ ಪೊಲೀಸರು, ಮೈಸೂರಿನ ಒಡನಾಡಿ ಸಂಸ್ಥೆಯ ಸಹಯೋಗದೊಂದಿಗೆ ಭೇದಿಸಿದ್ದಾರೆ. ದಾಳಿಯ ಸ

6 Jul 2025 3:34 pm
ಆದಾಯ ಸಮಾನತೆಯಲ್ಲಿ ಭಾರತಕ್ಕೆ 4ನೇ ಸ್ಥಾನ; ವಿಶ್ವಬ್ಯಾಂಕ್ ಗಿನಿ ಇಂಡೆಕ್ಸ್​​ನಲ್ಲಿ ಅಮೆರಿಕ, ಚೀನಾಗಿಂತಲೂ ಭಾರತ ಮುಂದು

India better than US, China in world bank gini index: ಸಮ ಸಮಾಜ ಅಥವಾ ಆದಾಯ ಸಮಾನತೆಯನ್ನು ಅಳೆಯುವ ಗಿನಿ ಇಂಡೆಕ್ಸ್​​ನಲ್ಲಿ ಭಾರತ 4ನೇ ಸ್ಥಾನಕ್ಕೆ ಏರಿದೆ. ವಿಶ್ವಬ್ಯಾಂಕ್​​ನಿಂದ ಬಿಡುಗಡೆಯಾದ ದತ್ತಾಂಶದ ಪ್ರಕಾರ ಭಾರತದ ಗಿನಿ ಇಂಡೆಕ್ಸ್ 25.5 ಇದೆ. ಸ್ಲೊವಾಕ

6 Jul 2025 3:30 pm
DSSSB Recruitment 2025: 1 ಲಕ್ಷಕ್ಕೂ ಅಧಿಕ ಸಂಬಳ ನೀಡುವ 2ಸಾವಿರ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ!

ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ (DSSSB) 2,119 ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಿದೆ. ಜುಲೈ 8 ರಿಂದ ಆಗಸ್ಟ್ 7 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಿವಿಧ ಹುದ್ದೆಗಳಿಗೆ 19,900 ರಿಂದ 1,51,100 ರೂ.ಗಳವರೆಗೆ ವೇತನ ನಿಗದಿ

6 Jul 2025 3:28 pm
ತುಮಕೂರು: ಪತ್ನಿಯ ಕುತ್ತಿಗೆ, ಮುಖಕ್ಕೆ 20 ಕ್ಕೂ ಹೆಚ್ಚು ಬಾರಿ ಇರಿದು ಕೊಂದ ಪತಿ

ತುಮಕೂರು ಹೊರವಲಯದ ಅಂತರಸನಹಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಏಳೇಳು ಜನ್ಮ ಜೊತೆಯಾಗಿರೋಣ ಅಂತ ಸಪ್ತಪದಿ ತುಳಿದಿದ್ದ ದಂಪತಿ ಬಾಳಲ್ಲಿ ಸುಂಟರಗಾಳಿ ಬೀಸಿದ್ದು, ಚಾಕುವಿನಿಂದ ಚುಚ್ಚಿ ಪತ್ನಿಯನ್ನು ಪತಿ ಕೊಲೆ ಮಾಡಿ, ಪ

6 Jul 2025 3:14 pm
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್, ವಿಡಿಯೋ ವೈರಲ್

ಮದುವೆ ವಿಚಾರಕ್ಕೆ ಬಿಜೆಪಿ ಶಾಸಕ ಪ್ರಭು ಚೌಹಾಣ್ (Prabhu Chauhan) ಸಂಬಂಧಿಕರು ಹಾಗೂ ಭಾವಿ ಬೀಗರ ನಡುವೆ ಮಾರಾಮಾರಿ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೋಂತಿ ತಾಂಡದಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ (Maharashtra) ಉದ್ದಗೀರ್ ಯು

6 Jul 2025 3:08 pm
Video : ಹುಷಾರಿಲ್ಲದ ಕಂದಮ್ಮನಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಕರೆದುಕೊಂಡು ಬಂದ ತಾಯಿ ಬೆಕ್ಕು

ತಾಯಿ ಪ್ರೀತಿಯೇ ಹಾಗೆ, ಮಕ್ಕಳಿಗೆ ಕಷ್ಟ ಎಂದರೆ ತಾಯಿ ಹೃದಯ ಮಿಡಿಯುತ್ತದೆ. ನಮಗೇನಾದ್ರೂ ಸ್ವಲ್ಪ ಹುಷಾರಿಲ್ಲ ಎಂದಾಗ ತಾಯಿ ಒದ್ದಾಡುತ್ತಾಳೆ. ಈ ವಿಚಾರದಲ್ಲಿ ಮೂಕ ಪ್ರಾಣಿಗಳು ಕೂಡ ಹೊರತಾಗಿಲ್ಲ. ಹುಷಾರಿಲ್ಲದ ತನ್ನ ಕಂದಮ್ಮನಿ

6 Jul 2025 3:06 pm
ಕ್ಯಾಬ್ ಚಾಲಕರನ್ನೇ ಗುರಿಯಾಗಿಸಿ ಹತ್ಯೆ ಮಾಡುತ್ತಿದ್ದ ಹಂತಕ ಲಾಂಬಾ 24 ವರ್ಷಗಳ ಬಳಿಕ ಅರೆಸ್ಟ್​

ಕ್ಯಾಬ್​ ಚಾಲಕರನ್ನೇ ಗುರಿಯಾಗಿಸಿ ಹತ್ಯೆ ಮಾಡುತ್ತಿದ್ದ ಹಂತಕನನ್ನು 24 ವರ್ಷಗಳ ಬಳಿಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಂತಕ ಅಜಯ್ ಲಾಂಬಾನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತ ಎರಡು ದಶಕಗಳಿಂದ ತಲೆಮರೆಸ

6 Jul 2025 3:01 pm
ICAI CA Results 2025: CA ಫೌಂಡೇಶನ್, ಇಂಟರ್ ಮತ್ತು ಫೈನಲ್​ ಪರೀಕ್ಷೆಯ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?

ಐಸಿಎಐ ಸಂಸ್ಥೆಯು ಸಿಎ ಫೌಂಡೇಶನ್, ಇಂಟರ್ಮೀಡಿಯೇಟ್ ಮತ್ತು ಫೈನಲ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಿದೆ. ವೃಂದಾ ಅಗರ್ವಾಲ್ (ಫೌಂಡೇಶನ್), ದಿಶಾ ಅನೀಶ್ ಗೋಖ್ರು (ಇಂಟರ್ಮೀಡಿಯೇಟ್), ಮತ್ತು ರಾಜನ್ ಕಬ್ರಾ (ಫೈನಲ್) ಅವರು ತಮ್ಮ

6 Jul 2025 2:57 pm
ಪವನ್ ಕಲ್ಯಾಣ್ ಸಿನಿಮಾ ಪ್ರಚಾರಕ್ಕೆ ಬರಲಿದ್ದಾರೆ ಎರಡು ರಾಜ್ಯದ ಮುಖ್ಯಮಂತ್ರಿಗಳು

Hari Hara Veera Mallu: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ನಟಿಸಿರುವ ‘ಹರಿ ಹರ ವೀರ ಮಲ್ಲು’ ಸಿನಿಮಾ ಜುಲೈ 24 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಭಾರಿ ಅದ್ಧೂರಿಯಾಗಿ ಮಾಡಲು ಯೋಜಿಸಲಾಗಿದೆ. ಈ ಸಿನಿಮಾದ ಪ್ರಚಾರಕ್ಕೆ ಎರಡು ರಾಜ್

6 Jul 2025 2:53 pm
ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆ ಬಂದ್: ಸರ್ಕಾರಕ್ಕೆ ಮತ್ತೆ ಮುಜುಗರ ತಂದಿಟ್ಟ ರಾಯರೆಡ್ಡಿ..!

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಟಿತವಾಗುತ್ತಿದೆ ಎಂಬ ಆರೋಪಗಳ ನಡುವೆ, ಸಿಎಂರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ

6 Jul 2025 2:38 pm
ಒಬಿಸಿ ಸಮಿತಿಗೆ ನೇಮಕ: ಸಿದ್ದರಾಮಯ್ಯ ಬಗ್ಗೆ ಭವಿಷ್ಯ ನುಡಿದ ವಿಪಕ್ಷ ನಾಯಕರು

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ನಿರ್ಧಾರ ರಾಜ್ಯ ರಾ

6 Jul 2025 2:07 pm
ಹೇಳದೇ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿದ ಎಐಸಿಸಿ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿ (AICC OBC Advisory Council) ಅಧ್ಯಕ್ಷರಾಗಿ ನೇಮಕ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.ಆದ್ರೆ,‌ ಎಐಸಿಸಿ ಒಬಿಸಿ ಸಲಹಾ ಮಂಡಳಿಗೆ ತಮ್ಮನ್ನು ಅಧ್ಯಕ್

6 Jul 2025 1:46 pm
Tamil Nadu: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

ತಮಿಳುನಾಡಿನ ವಿರುಧುನಗರದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ. ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ

6 Jul 2025 1:28 pm
ಗಂಡೆಂದು ಹೆಣ್ಣು ಮಗು ಕೊಟ್ಟ ಸಿಬ್ಬಂದಿ: ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಅದಲು ಬದಲು ಆರೋಪ ಕೇಳಿಬಂದಿದೆ. ತಮ್ಮ ಗಂಡು ಮಗುವನ್ನು ಆಸ್ಪತ್ರೆ ಸಿಬ್ಬಂದಿ ಬದಲಾಯಿಸಿದ್ದಾರೆ ಎಂದು ದಂಪತಿ ಆರೋಪಿಸಿದ್ದಾರೆ. ಮೊದಲು

6 Jul 2025 1:27 pm
ಕೊಡಗಿನಿಂದ ಬಂದು ಚಿತ್ರರಂಗದಲ್ಲಿ ಮಿಂಚಿದ ಮೊದಲ ನಟಿ ರಶ್ಮಿಕಾ ಮಂದಣ್ಣ ಅಲ್ಲ

ನಟಿ ರಶ್ಮಿಕಾ ಮಂದಣ್ಣ ಅವರ ಹೇಳಿಕೆಗಳೇ ಅವರಿಗೆ ಮುಳುವಾಗುತ್ತವೆ. ವಿವಾದಕ್ಕೂ ಕಾರಣ ಆಗುತ್ತವೆ. ಕೊಡಗಿನಿಂದ ಚಿತ್ರರಂಗಕ್ಕೆ ಬಂದ ಮೊದಲ ನಟಿ ಎಂದು ರಶ್ಮಿಕಾ ಮಂದಣ್ಣ ಅವರು ಹೇಳಿಕೊಂಡಿದ್ದಾರೆ. ಆದರೆ ಅದು ಸತ್ಯವಲ್ಲ ಎಂಬುದು ಎ

6 Jul 2025 1:18 pm
Gemstones: ಜಾತಕದಲ್ಲಿ ಗ್ರಹಸ್ಥಿತಿ ದುರ್ಬಲವಾಗಿದೆಯೇ? ಯಾವ ಗ್ರಹಕ್ಕೆ ಯಾವ ರತ್ನ ಧರಿಸಬೇಕು?

ಜ್ಯೋತಿಷ್ಯದಲ್ಲಿ, ನವಗ್ರಹಗಳಿಗೆ ಒಂಬತ್ತು ರತ್ನಗಳನ್ನು ಶಿಫಾರಸು ಮಾಡಲಾಗಿದೆ. ಪ್ರತಿಯೊಂದು ರತ್ನವು ವಿಭಿನ್ನ ಗ್ರಹಕ್ಕೆ ಸಂಬಂಧಿಸಿದೆ ಮತ್ತು ವಿವಿಧ ಲಾಭಗಳನ್ನು ನೀಡುತ್ತದೆ ಎಂದು ನಂಬಲಾಗಿದೆ. ಉದಾಹರಣೆಗೆ, ಮಾಣಿಕ್ಯ ಸೂರ

6 Jul 2025 1:17 pm
ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ: ಇದು ಸೆಪ್ಟೆಂಬರ್ ಕ್ರಾಂತಿ ಮುನ್ನುಡಿ ನಾ?

ಒಂದೆಡೆ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ʻಸೆಪ್ಟೆಂಬರ್ ಕ್ರಾಂತಿʼಯ ಬಿರುಗಾಳಿ ಜೋರಾಗಿ ಬೀಸುತ್ತಿದೆ. ಇನ್ನೊಂದೆಡೆ ನಾಯಕತ್ವ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆದಿದ

6 Jul 2025 1:09 pm
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ

ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಲ್ಲಿ ಪ್ಲಾಟ್​ಫಾರ್ಮ್​ ಮೇಲೆ ವ್ಯಕ್ತಿಯೊಬ್ಬರು ಕಾರು ಚಲಾಯಿಸಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ನಿಲ್ದಾಣದಲ್ಲಿನ ಭದ್ರತೆ ಮತ್ತು ಸರ್ಕಾರಿ ರೈಲ್ವೆ ಪೊಲೀಸರ ನಿರ್ಲಕ್ಷ್ಯ

6 Jul 2025 1:04 pm
Forex Reserves: ಎರಡನೇ ಬಾರಿ 700 ಬಿಲಿಯನ್ ಡಾಲರ್ ಗಡಿ ದಾಟಿದ ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ

India's forex reserves 702.78 billion USD: 2025ರ ಜೂನ್ 27ರಂದು ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ 702.78 ಬಿಲಿಯನ್ ಡಾಲರ್ ಮಟ್ಟ ಮುಟ್ಟಿದೆ. ಆ ವಾರ ಫಾರೆಕ್ಸ್ ರಿಸರ್ವ್ಸ್ 4.84 ಬಿಲಿಯನ್ ಡಾಲರ್​​ನಷ್ಟು ಏರಿದೆ. 2024ರ ಸೆಪ್ಟೆಂಬರ್​​ನಲ್ಲಿ ಈ ಮೀಸಲು ನಿಧಿ 704.80 ಬಿ

6 Jul 2025 12:57 pm
ಬೆಂಗಳೂರಿನಲ್ಲಿ ಸೈಟ್ ಖರೀದಿ ಮಾಡುವವರೇ ಎಚ್ಚರ: ಕೆಲವರು ಹೀಗೂ ಯಾಮಾರಿಸ್ತಾರೆ ಹುಷಾರ್!

ಯೂಟ್ಯೂಬ್ ಜಾಹೀರಾತು ನಂಬಿ ನೆಲಮಂಗಲದಲ್ಲಿ ಸೈಟ್ ಖರೀದಿಸಿದ ದಂಪತಿ 2.5 ಲಕ್ಷ ವಂಚನೆಗೆ ಒಳಗಾಗಿದ್ದಾರೆ. SRS ಪ್ರಮೋಟರ್ಸ್ ಎಂಬ ಕಂಪನಿಯ ಜಾಹೀರಾತು ನೋಡಿ ಸೈಟ್ ಬುಕ್ ಮಾಡಿದ್ದ ಅವರಿಗೆ ಒಪ್ಪಂದ ಮಾಡಿಕೊಡದೆ ಹಣ ಪಡೆದು ವಂಚಿಸಲಾಗಿದ

6 Jul 2025 12:42 pm
Tech Tips: ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಈ ಚಿಹ್ನೆಗಳು ಕಂಡುಬಂದರೆ ಜಾಗರೂಕರಾಗಿರಿ

Smartphone Hack Sign: ಫೋನ್ ಪದೇ ಪದೇ ಆನ್ ಮತ್ತು ಆಫ್ ಆಗುವುದು: ನಿಮ್ಮ ಸ್ಮಾರ್ಟ್‌ಫೋನ್ ಯಾವುದೇ ಕಾರಣವಿಲ್ಲದೆ ಪದೇ ಪದೇ ಆನ್ ಮತ್ತು ಆಫ್ ಆಗುತ್ತಿದ್ದರೆ, ಇದು ದೊಡ್ಡ ಎಚ್ಚರಿಕೆಯ ಸಂಕೇತವಾಗಿದೆ. ಇದರರ್ಥ ಯಾರೋ ನಿಮ್ಮ ಫೋನ್ ಅನ್ನು ರಿಮೋಟ

6 Jul 2025 12:39 pm
Viral : ಚಾಟ್ ಜಿಪಿಟಿ ಸಲಹೆ ಪಡೆದು 30 ದಿನಗಳಲ್ಲಿ ಹತ್ತು ಲಕ್ಷ ಸಾಲ ತೀರಿಸಿದ ಮಹಿಳೆ

ಇತ್ತೀಚೆಗಿನ ದಿನಗಳಲ್ಲಿ ವೈಯುಕ್ತಿಕ ಸಮಸ್ಯೆಯಿಂದ ಹಿಡಿದು ಉದ್ಯೋಗ ಸೇರಿದಂತೆ ಇನ್ನಿತ್ತರ ಸಮಸ್ಯೆಗಳಿಗೆ ಚಾಟ್ ಜಿಪಿಟಿಯಿಂದ ಸಲಹೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಮಹಿಳೆಯೊಬ್ಬಳು ಕ್ರೆಡಿಟ್‌ ಕಾರ್ಡ

6 Jul 2025 12:24 pm
Video: ಹಿಮಾಚಲ ಪ್ರವಾಹ, ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು

ಹಿಮಾಚಲ ಪ್ರದೇಶದಲ್ಲಿ ಜೂನ್ 30ರ ರಾತ್ರಿ ಭಾರಿ ಪ್ರವಾಹ ಸಂಭವಿಸಿತ್ತು. ಹಲವು ಮನೆಗಳು ಕೊಚ್ಚಿಕೊಂಡು ಹೋಗಿತ್ತು. ಈ ವಿನಾಶಕಾರಿ ಪ್ರವಾಹದಲ್ಲಿ ಇಡೀ ಕುಟುಂಬದವರನ್ನು ಕಳೆದುಕೊಂಡು 11 ತಿಂಗಳ ಹೆಣ್ಣುಮಗು ಅನಾಥವಾಗಿದೆ. ಪವಾಡ ಸದೃ

6 Jul 2025 12:10 pm
ಟೀಮ್ ಇಂಡಿಯಾ ವಿರುದ್ಧ ಶತಕ ಸಿಡಿಸಿದ ಮಾಜಿ ಕ್ರಿಕೆಟಿಗನ ಪುತ್ರ

England U19 vs India U19: ಭಾರತ ಮತ್ತು ಇಂಗ್ಲೆಂಡ್ ಅಂಡರ್​ 19 ತಂಡಗಳ ನಡುವಣ 5 ಪಂದ್ಯಗಳ ಏಕದಿನ ಸರಣಿಯ ನಾಲ್ಕನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇದಕ್ಕೂ ಮುನ್ನ ಭಾರತ ತಂಡವು ಮೊದಲ ಮತ್ತು ಮೂರನೇ ಏಕದಿನ ಪಂದ್ಯಗಳಲ್ಲಿ ಗೆಲುವು ದಾಖ

6 Jul 2025 11:57 am
ಹಾಸನದಲ್ಲಿ ಹೃದಯಾಘಾತ: ಶಾಲೆಗಳಲ್ಲಿ ಮಕ್ಕಳಿಗೆ ಆರೋಗ್ಯ ತಪಾಸಣೆಗೆ ಸಚಿವ ರಾಜಣ್ಣ ಸೂಚನೆ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಪ್ರಕರಣ ಹೆಚ್ಚಳ ಹಿನ್ನೆಲೆ ಇಂದು ಜಿಲ್ಲೆಗೆ ಭೇಟಿ ನೀಡಿದ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧಿಕಾರಿಗಳೊಂದಿಗೆ ಸಭೆ ಮಾಡಿದರು. ಬಳಿಕ ಮಾತನಾಡಿದ ಅವರು, ಮಕ್ಕಳಿಂದ ಹಿಡಿದು ಪ್ರತಿಯ

6 Jul 2025 11:41 am
ಡೆತ್​​ ನೋಟ್ ಬರೆದಿಟ್ಟು ಲಾಡ್ಜ್​​ನಲ್ಲಿ ಸಬ್ ಇನ್ಸ್ಪೆಕ್ಟರ್ ಆತ್ಮಹತ್ಯೆ, ಕಾರಣವೇನು..?

ತುಮಕೂರು ನಗರದ (Tumakuru) ಹೋಟೆಲ್ ಒಂದರಲ್ಲಿ ದಾವಣಗೆರೆ (Davangere) ಪಿಎಸ್‍ಐ (PSI) ನೇಣಿಗೆ ಶರಣಾಗಿದ್ದಾರೆ. ಡೆತ್​ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಲಾಡ್ಜ್​ ನಲ್ಲಿ ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದುಬಂದಿದ್ದು, ಸಬ್​ ಇನ್ಸ

6 Jul 2025 11:41 am
Infosys: ಇನ್ಫೋಸಿಸ್​​ನಲ್ಲಿ ವಾರಕ್ಕೆ 70 ಗಂಟೆ ಅಲ್ಲ 46 ಗಂಟೆ ಮೀರಿ ಕೆಲಸ ಮಾಡಿದರೆ ಬರುತ್ತೆ ಎಚ್​ಆರ್ ವಾರ್ನಿಂಗ್

Infosys employees have 9:15 hours a day rules for remote work: ಇನ್ಫೋಸಿಸ್ ಉದ್ಯೋಗಿಗಳು ಮನೆಯಿಂದ ಕೆಲಸ ಮಾಡಬೇಕಾದರೆ ದಿನಕ್ಕೆ 9:15 ಗಂಟೆಗಿಂತ ಹೆಚ್ಚು ಕೆಲಸ ಮಾಡುವಂತಿಲ್ಲ. ಹಾಗೇನಾದರೂ ಹೆಚ್ಚು ಅವಧಿ ಕೆಲಸ ಮಾಡಿದರೆ ಎಚ್ಆರ್ ಡಿಪಾರ್ಟ್ಮೆಂಟ್​​ನ ಆಟೊಮೇಟೆಡ್

6 Jul 2025 11:40 am
ವೈರಲ್ ವೈಯ್ಯಾರಿ ಹಾಡಿನಲ್ಲಿ ಶ್ರೀಲೀಲಾ, ಕಿರೀಟಿ ರೆಡ್ಡಿ ಸೂಪರ್ ಡ್ಯಾನ್ಸ್

‘ಜೂನಿಯರ್’ ಸಿನಿಮಾ ವೈರಲ್ ವೈಯ್ಯಾರಿ ಹಾಡು ಮಿಲಿಯನ್​ಗಟ್ಟಲೆ ವೀಕ್ಷಣೆ ಪಡೆದುಕೊಂಡಿದೆ. ಈ ಹಾಡಿನಲ್ಲಿ ಕಿರೀಟಿ ರೆಡ್ಡಿ ಹಾಗೂ ಶ್ರೀಲೀಲಾ ಅವರು ಸಖತ್​ ಆಗಿ ಡ್ಯಾನ್ಸ್ ಮಾಡಿದ್ದಾರೆ. ವೈರಲ್ ವೈಯ್ಯಾರಿ ಗೀತೆಗೆ ದೇವಿ ಶ್ರೀ ಪ್

6 Jul 2025 11:35 am
Daily Devotional: ಮುಖದ ಮೇಲೆ ಎಲ್ಲಿ ಮಚ್ಚೆ ಇದ್ದರೆ ಅದೃಷ್ಟ!

ಡಾ. ಬಸವರಾಜ ಗುರೂಜಿ ಅವರ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮುಖದ ಮೇಲಿನ ಮಚ್ಚೆಗಳ ಪ್ರಾಮುಖ್ಯತೆಯ ಬಗ್ಗೆ ಚರ್ಚಿಸಲಾಗಿದೆ. ಹಣೆಯ, ಕೆನ್ನೆ, ಮೂಗು ಮತ್ತು ತುಟಿಗಳ ಮೇಲಿನ ಮಚ್ಚೆಗಳು ಪುರುಷರು ಮತ್ತು ಮಹಿಳೆಯರ ಜೀವನದ ಮೇಲೆ ಹೇಗೆ

6 Jul 2025 11:32 am
Tecno Pova 7 5G series: ಬಜೆಟ್ ಬೆಲೆಗೆ 6000mAh ಬ್ಯಾಟರಿಯ ಹೊಸ 5G ಫೋನ್ ಭಾರತದಲ್ಲಿ ಬಿಡುಗಡೆ

Tecno Pova 7 5G and Tecno Pova 7 Pro 5G: ಭಾರತದಾದ್ಯಂತ ಕಡಿಮೆ-ನೆಟ್‌ವರ್ಕ್ ಮತ್ತು ದೂರದ ಪ್ರದೇಶಗಳಲ್ಲಿ ಸಂಪರ್ಕವನ್ನು ಸುಧಾರಿಸಲು ಪೋವಾ 7 5G ಸರಣಿಯ ಹ್ಯಾಂಡ್‌ಸೆಟ್‌ಗಳು ಇಂಟೆಲಿಜೆಂಟ್ ಸಿಗ್ನಲ್ ಆಪ್ಟಿಮೈಸೇಶನ್ ವ್ಯವಸ್ಥೆಯನ್ನು ಹೊಂದಿವೆ ಎಂದು

6 Jul 2025 11:11 am
100 ಓವರ್‌ಗಳಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಪ್ರಸಿದ್ಧ್ ಕೃಷ್ಣ

India vs England 2nd Test: ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 587 ರನ್​ ಕಲೆಹಾಕಿದರೆ, ಇಂಗ್ಲೆಂಡ್ ಪ್ರಥಮ ಇನಿಂಗ್ಸ್​ನಲ್ಲಿ 407 ರನ್​ಗಳಿಸಿ ಆಲೌಟ್ ಆಗ

6 Jul 2025 11:05 am
America Party: ಅಮೆರಿಕದಲ್ಲಿ ಹೊಸ ರಾಜಕೀಯ ಪಕ್ಷ ಘೋಷಿಸಿದ ಎಲಾನ್ ಮಸ್ಕ್​

ಒಂದೊಮ್ಮೆ ಅಮೆರಿಕ ಸಂಸತ್ತು ಡೊನಾಲ್ಡ್​ ಟ್ರಂಪ್(Donald Trump)​​ ಅವರ ಒನ್ ಬಿಗ್ ಬ್ಯೂಟಿಫುಲ್ ಬಿಲ್​ಗೆ ಅನುಮೋದನೆ ನೀಡಿದರೆ ಹೊಸ ಪಕ್ಷವನ್ನು ಕಟ್ಟುವುದಾಗಿ ಘೋಷಿಸಿದ್ದ ಜಗತ್ತಿನ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್​​(Elon Musk) ಹ

6 Jul 2025 11:04 am
ಪರಿಶಿಷ್ಟ ಜಾತಿ ಅಲೆಮಾರಿ ಮುಖಂಡರ ಸಭೆಯಲ್ಲಿ ಗಲಾಟೆ: ಅಧ್ಯಕ್ಷೆ ಸೀರೆ ಎಳೆದು ಹಲ್ಲೆ ಆರೋಪ

ಬೆಂಗಳೂರಿನ ಗಾಂಧಿಭವನದಲ್ಲಿ ನಡೆದ ಪರಿಶಿಷ್ಟ ಜಾತಿ ಅಲೆಮಾರಿ ಮುಖಂಡರ ಸಭೆಯಲ್ಲಿ ಗಲಾಟೆ ಉಂಟಾಗಿದೆ. ಬಿಜೆಪಿ ವಕ್ತಾರರಿಗೆ ಅವಕಾಶ ನೀಡಿದ್ದಕ್ಕೆ ಆಕ್ಷೇಪಿಸಿ ಮುಖಂಡರು ಗಲಾಟೆ ಮಾಡಿದ್ದಾರೆ. ಅಲೆಮಾರಿ ಅಭಿವೃದ್ಧಿ ನಿಗಮದ ಅಧ್

6 Jul 2025 10:57 am
ಶಿವಮೊಗ್ಗದಲ್ಲಿ ಹಿಂದೂ ದೇವರಿಗೆ ಅಪಮಾನ: ಇಬ್ಬರು ಕಿಡಿಗೇಡಿಗಳು ಅಂದರ್, ಪರಿಸ್ಥಿತಿ ತಿಳಿ

ಶಿವಮೊಗ್ಗದಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಗಣೇಶ ಮತ್ತು ನಾಗರ ವಿಗ್ರಹಗಳಿಗೆ ಅವಮಾನ ಮಾಡಿರುವ ಘಟನೆ ನಡೆದಿದೆ. ಕಿಡಿಗೇಡಿಗಳು ಮಾಡಿದ ಉದ್ಧಟತನದಿಂದಾಗಿ ಕೆಲಕಾಲ ಈ ಸಂಬಂಧ ರಾಗಿಗುಡ್ಡದಲ್ಲಿ ಗೊಂದಲದ ಪರಿಸ್ಥಿತಿ ನಿರ್ಮಾಣ

6 Jul 2025 10:55 am
Viral : ಮನೆಕೆಲಸದಾಕೆಯ ಕುಟುಂಬದ ಆದಾಯ 1 ಲಕ್ಷಕ್ಕೂ ಅಧಿಕ, ಆದ್ರೂ ಟ್ಯಾಕ್ಸ್ ಕಟ್ಟಲ್ಲ ಎಂದ ಮಹಿಳೆ

ದೊಡ್ಡ ದೊಡ್ಡ ನಗರಗಳಲ್ಲಿ ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಮನೆಕೆಲಸ ಹಾಗೂ ಆಫೀಸಿನ ಕೆಲಸ ನಿಭಾಯಿಸಿಕೊಂಡು ಹೋಗುವುದು ತುಂಬಾನೇ ಕಷ್ಟ. ಹೀಗಾಗಿ ಹೆಚ್ಚಿನವರು ಮನೆಕೆಲಸದವರನ್ನು ನೇಮಿಸಿಕೊಳ್ಳುತ್ತಾರೆ. ಇದೀಗ ನಾನಾ ಡಿಗ್ರಿ ಪಡ

6 Jul 2025 10:43 am
ಉಗ್ರ ಹಫೀಜ್ ಸಯೀದ್, ಮಸೂದ್ ಅಜರ್​ನನ್ನು ಭಾರತಕ್ಕೆ ಹಸ್ತಾಂತರಿಸಲು ಪಾಕಿಸ್ತಾನಕ್ಕೆ ಅಭ್ಯಂತರವಿಲ್ಲ: ಬಿಲಾವಲ್

ಭಾರತವು ಆಸಕ್ತಿ ತೋರಿದರೆ ಉಗ್ರ ಹಫೀಜ್ ಸಯೀದ್(Hafiz Saeed )ಹಾಗೂ ಮಸೂದ್​ ಅಜರ್​​(Masood Azhar)ನನ್ನು ಭಾರತಕ್ಕೆ ಹಸ್ತಾಂತರಿಸಲು ಪಾಕಿಸ್ತಾನಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ

6 Jul 2025 10:36 am
Gold Rate Today Bangalore: ಚಿನ್ನದ ಬೆಲೆ 10 ದಿನದಲ್ಲಿ 10 ರೂ ಮಾತ್ರವೇ ಏರಿಕೆ

Bullion Market 2025 July 6th: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕಳೆದ 10 ದಿನದಲ್ಲಿ ದೊಡ್ಡ ಮಟ್ಟದ ವ್ಯತ್ಯಾಸ ಕಂಡಿಲ್ಲ. ಚಿನ್ನದ ಬೆಲೆ ವಾರಾಂತ್ಯದಲ್ಲಿ ಏರಿಕೆ ಆದರೂ ಅತ್ಯಲ್ಪ ಪ್ರಮಾಣದಲ್ಲಿ ಮಾತ್ರ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​​ಗೆ 9,050

6 Jul 2025 10:14 am
IND vs ENG: ಇಂದು ಟೀಮ್ ಇಂಡಿಯಾ ಗೆಲ್ಲುತ್ತೆ, ಯಾಕೆ ಗೊತ್ತಾ?

India vs England 2nd Test: ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 587 ರನ್​ ಕಲೆಹಾಕಿದರೆ, ಇಂಗ್ಲೆಂಡ್ 407 ರನ್​ಗಳಿಸಿ ಆಲೌಟ್ ಆಗಿತ್ತು. ಇನ್ನು ದ್ವಿ

6 Jul 2025 10:13 am
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ ಪೂಣಚ್ಚ

‘ತಾವು ನಂಬರ್ ಒನ್ ನಟಿ ಎಂದರೆ ತಪ್ಪಾಗುತ್ತಿರಲಿಲ್ಲ. ಅದು ನಮಗೂ ಹೆಮ್ಮೆ. ಬಾಲಿವುಡ್ ನಟಿಯರನ್ನೂ ಮೀರಿ ನಿಂತುಕೊಂಡಿದ್ದಾರೆ. ಆ ಅರ್ಥದಲ್ಲಿ ಅವರು ಹೇಳಿರಬಹುದು’ ಎಂದು ಹರ್ಷಿಕಾ ಪೂಣ್ಣಚ್ಚ ಹೇಳಿದ್ದಾರೆ. ‘ನಾನು ಕೊಡಗಿನ ಮೊದಲ

6 Jul 2025 10:01 am
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರ? ಸಾಮುದ್ರಿಕ ಶಾಸ್ತ್ರ ಹೇಳುವುದೇನು?

ಡಾ. ಬಸವರಾಜ ಗುರೂಜಿ ಅವರು ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕೆನ್ನೆಯ ಗುಳಿಗಳ ಮಹತ್ವವನ್ನು ವಿವರಿಸಿದ್ದಾರೆ. ಗುಳಿಯ ಆಕಾರ ಮತ್ತು ಸ್ಥಾನದ ಆಧಾರದ ಮೇಲೆ ಅದೃಷ್ಟ ಮತ್ತು ವ್ಯಕ್ತಿತ್ವದ ಬಗ್ಗೆ ತಿಳಿದುಕೊಳ್ಳಬಹುದು ಎಂದು ಅವರು

6 Jul 2025 9:58 am
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ

ಬೆಂಗಳೂರಿನ ಜ್ಞಾನಭಾರತಿ ರಿಂಗ್ ರಸ್ತೆಯ ರಾಮಸಂದ್ರ ಬ್ರಿಡ್ಜ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಬ್ಯಾಡರಹಳ್ಳಿಯಿಂದ ಕೆಂಗೇರಿ ಕಡೆಗೆ ಹೋಗುತ್ತಿದ್ದ ಟೆಂಪೋ ಡಿವೈಡರ್‌ಗೆ ಡಿಕ್ಕಿ ಹೊಡೆದು ಎರಡು ತುಂಡುಗಳಾಗಿ ಬ್ರಿಡ್ಜ್‌ನಿಂದ

6 Jul 2025 9:44 am
Video: ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ: ಪ್ರಧಾನಿ ಮೋದಿ

ನನ್ನ ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪೋಸ್ಟ್​ ಮಾಡಿದ್ದಾರೆ. 57 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ಅರ್ಜೆಂಟೀನಾಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ.ಈ ಭೇಟಿಯಲ್ಲಿ, ಪ್ರಧಾನಿ ಮೋದಿ ಅವರ

6 Jul 2025 9:35 am
IND vs ENG Day 5 Weather: ಟೀಮ್ ಇಂಡಿಯಾ ಗೆಲುವಿಗೆ ಮಳೆ ಅಡ್ಡಿ?: ಇಂದಿನ ಎಡ್ಜ್‌ಬಾಸ್ಟನ್ ಹವಾಮಾನ ಹೇಗಿದೆ?

Edgbaston Test Day 5 Weather Forecast: ಎಡ್ಜ್‌ಬಾಸ್ಟನ್ ಟೆಸ್ಟ್‌ನ 5 ನೇ ದಿನದ ಹವಾಮಾನದ ಬಗ್ಗೆ ಮಾತನಾಡಿದರೆ, ಅಕ್ಯೂವೆದರ್ ವರದಿಯ ಪ್ರಕಾರ, ಬೆಳಿಗ್ಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ, ಸ್ಥಳೀಯ ಸಮಯದಂತೆ ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಮಳೆಯಾಗುವ ಸ

6 Jul 2025 9:25 am
ಫಾಫ್ ಸಿಡಿಲಬ್ಬರದ ಬ್ಯಾಟಿಂಗ್: ಶತಕದಂಚಿನಲ್ಲಿ ನಿವೃತ್ತರಾದ ಡುಪ್ಲೆಸಿಸ್

ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 184 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಯಾಟಲ್ ಓರ್ಕಾಸ್ ತಂಡವು 18.4 ಓವರ್​ಗಳಲ್ಲಿ 137 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೆಕ್ಸಾಸ್ ಸೂಪರ್

6 Jul 2025 9:23 am
Video: ಬ್ರೆಜಿಲ್​​ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ

ಪ್ರಧಾನಿ ನರೇಂದ್ರ ಮೋದಿ 17 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಬ್ರೆಜಿಲ್‌ನ ರಿಯೊ ಡಿ ಜನೈರೊಗೆ ತಲುಪಿದ್ದಾರೆ. ಅಲ್ಲಿ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬ್ರೆಜಿಲಿಯನ್ ಮ್ಯೂಸಿಕ್ ಗ್ರೂಪ್ ಆಸ್ಟ್ರಾಲ್ ಲೈಟ್ ಹಾಡಿನ ಮ

6 Jul 2025 9:22 am
ಭಾರತ-ಅರ್ಜೆಂಟೀನಾ ಸಂಬಂಧದಲ್ಲಿ ಐತಿಹಾಸಿಕ ಮೈಲಿಗಲ್ಲು, ಪ್ರಧಾನಿ ಮೋದಿಗೆ ಬ್ಯೂನಸ್ ಐರಿಸ್ ಕೀ ಪ್ರಧಾನ

ಅರ್ಜೆಂಟೀನಾ ರಾಜಧಾನಿ ಬ್ಯೂನಸ್​ ಐರಿಸ್​ಗೆ ಎರಡು ದಿನಗಳ ಅಧಿಕೃತ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಗರದ ಕೀ ಕೊಟ್ಟು ಗೌರವ ಸೂಚಿಸಲಾಯಿತು. ಭಾರತ ಮತ್ತು ಅರ್ಜೆಂಟೀನಾ ನಡುವಿನ ಸಂಬಂಧಗಳನ್ನು ಬಲಪಡಿಸುವಲ್ಲಿ

6 Jul 2025 9:07 am
Shubman Gill: ಗಿಲ್ ಗಿಲಕ್​ಗೆ ಕಿಂಗ್ ಕೊಹ್ಲಿಯ ದಾಖಲೆಗಳು ಉಡೀಸ್..!

Shubman Gill Records: ಟೆಸ್ಟ್ ಕ್ರಿಕೆಟ್​ನಲ್ಲಿ ನಾಯಕನಾಗಿ ಶುಭ್​ಮನ್ ಗಿಲ್ ಶುಭಾರಂಭ ಮಾಡಿದ್ದಾರೆ. ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪ0ಂದ್ಯದಲ್ಲಿ 155 ರನ್ ಬಾರಿಸಿದ್ದ ಗಿಲ್ ಇದೀಗ ದ್ವಿತೀಯ ಟೆಸ್ಟ್

6 Jul 2025 8:54 am