ಬಡ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಜಾರಿಗೆ ತರಲಾಗಿದೆ. ಆದ್ರೆ, ಸರ್ಕಾರ ಆಸ್ಪತ್ರೆ ಆವರಣದಲ್ಲಿರುವ ಜನೌಷಧ ಕೇಂದ್ರಗ
ಅರುಣ್ ಗೋವಿಲ್ ಅವರು 1987ರ ಟಿವಿ ರಾಮಾಯಣದಲ್ಲಿ ರಾಮನ ಪಾತ್ರ ನಿರ್ವಹಿಸಿದ್ದರು. ನಿತೇಶ್ ತಿವಾರಿ ನಿರ್ದೇಶನದ ಹೊಸ ರಾಮಾಯಣದಲ್ಲಿ ಅವರು ದಶರಥನ ಪಾತ್ರದಲ್ಲಿದ್ದಾರೆ. ಈ ಬಗ್ಗೆ ದೀಪಿಕಾ ಚಿಖ್ಲಿಯಾ ಅವರು ಅಸಮಾಧಾನ ವ್ಯಕ್ತಪಡಿಸಿದ
ಎಲ್ಲ ಸ್ವಾಮೀಜಿಗಳ ಬಗ್ಗೆ ತನಗೆ ಗೌರವ ಇದೆ ಎನ್ನುವ ದೇಶಪಾಂಡೆ, ಯಾವ್ಯಾವ ಸ್ವಾಮಿ ಏನು ಹೇಳಿದ್ದಾರೆ ಅಂತ ಒಂದು ಪಟ್ಟಿ ಮಾಡಿ ಎಂದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿಗೆ ಹೆಚ್ಚಿನ ಅರ್ಥ ಕಲ್ಪಿ
ಕೈತುಂಬಾ ಸಂಬಳ ಸಿಗುವ ಉದ್ಯೋಗ ಸಿಕ್ಕರೆ ಸಾಕು ಎಂದುಕೊಳ್ಳುತ್ತೇವೆ. ಆದರೆ ಇದೀಗ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಭಾರತೀಯ ಮೂಲದ ಸಂಸ್ಥಾಪಕರೊಬ್ಬರು ವಿಶೇಷ ಆಫರ್ ನೀಡಿದ್ದಾರೆ. ಯಾವುದೇ ಪದವಿ ಹಾಗೂ ರೆಸ್ಯೂಮ
Adani Power completes the acquisition of 600 MW VIPL: ಕಲ್ಲಿದ್ದಲು ಮೂಲಕ ವಿದ್ಯುತ್ ಉತ್ಪಾದನೆ ಮಾಡುವ ಹಲವು ಘಟಕಗಳನ್ನು ಹೊಂದಿರುವ ಅದಾನಿ ಪವರ್ ಲಿ ಸಂಸ್ಥೆ ಇದೀಗ ವಿಐಪಿಎಲ್ ಖರೀದಿ ಪ್ರಕ್ರಿಯೆ ಮುಗಿಸಿದೆ. ದಿವಾಳಿ ಎದ್ದಿದ್ದ ವಿದರ್ಭ ಇಂಡಸ್ಟ್ರಿಯಲ್ ಪವ
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ನ ಅತ್ಯಂತ ಮೌಲ್ಯಯುತ ಫ್ರಾಂಚೈಸಿಯಾಗಿ ಹೊರಹೊಮ್ಮಿದೆ. ಅದು ಕೂಡ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿ
Vijay Deverakonda: ವಿಜಯ್ ದೇವರಕೊಂಡ ನಟನೆಯ ‘ಕಿಂಗ್ಡಮ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರದಲ್ಲಿ ವಿಜಯ್ ದೇವರಕೊಂಡ ಭಾಗಿ ಆಗಿದ್ದಾರೆ. ಈ ಸಿನಿಮಾ ಅನ್ನಾದರೂ ಗೆಲ್ಲಿಸಿಕೊಳ್ಳಬೇಕು ಎಂಬ ಉಮೇದಿನಲ್ಲಿದ್
ರಸ್ತೆ ಬೇಕಾ ಅನ್ನ ಬೇಕಾ ಅಂತ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದು, ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯೆನಿಸುತ್ತಿರುವುದರ ದ್ಯೋತಕವೇ ಅಂತ ಸವದಿಯವರನ್ನು ಕೇಳಿದಾಗ, ದೊಡ್ಡ ದೊಡ್ಡ ಯೋಜನೆಗಳನ್ನು ಜಾ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲವು ವಿಚಾರಗಳನ್ನು ನೋಡಿದಾಗ ನಗಬೇಕೋ ಅಳಬೇಕೋ ಒಂದು ತಿಳಿಯುವುದಿಲ್ಲ. ಸದ್ಯಕ್ಕೆ ವ್ಯಕ್ತಿಯೊಬ್ಬರು ಮನೆಯ ಕಾಂಪೌಂಡ್ ಮೇಲೆ ವಿಶೇಷವಾದ ಬ್ಯಾನರ್ ಹಾಕಿದ್ದಾರೆ. ಈ ಬ್ಯಾನರ್ ಹಾಸ್ಯದ ವಿ
ಆರ್ಸಿಬಿ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ವಿರಾಟ್ ಕೊಹ್ಲಿಗಾಗಿ ತರಾತುರಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮ ಮತ್ತು ಉಚಿತ ಟಿಕೆಟ್ ಘೋಷಣೆಯಿಂದ
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ತುಮಕೂರು ಮತ್ತು ಬೆಂಗಳೂರಿನಲ್ಲಿ ಕಮ್ಯುನಿಟಿ ಎಂಗೇಜ್ಮೆಂಟ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಅಥ
Vijay Sethupathi-Duniya Vijay: ಒಂದು ಕಾಲದ ಸ್ಟಾರ್ ನಿರ್ದೇಶಕ ಪುರಿ ಜಗನ್ನಾಥ್ ಅವರ ಅದೃಷ್ಟ ಕಳೆದ ಕೆಲ ವರ್ಷಗಳಿಂದಲೂ ಕೈಕೊಟ್ಟಿದೆ. ಅವರೇ ನಿರ್ಮಿಸಿ, ನಿರ್ದೇಶನ ಮಾಡಿದ್ದ ಎರಡು ದೊಡ್ಡ ಸಿನಿಮಾಗಳು ಪ್ಲಾಪ್ ಆಗಿವೆ. ಇದೀಗ ಮತ್ತೊಂದು ಸಾಹಸಕ್ಕ
Gopal Khemka murder accused Vikas shot dead: ಉದ್ಯಮಿ ಗೋಪಾಲ್ ಖೇಮ್ಕಾ ಕೊಲೆ ಆರೋಪಿ ವಿಕಾಸ್ ಎಂಬಾತ ಕಳೆದ ರಾತ್ರಿ ಪೊಲೀಸ್ ಎನ್ಕೌಂಟರ್ನಲ್ಲಿ ಹತ್ಯೆಯಾಗಿದ್ದಾನೆ. ರೇಡ್ ಮಾಡಲು ಬಂದ ಪೊಲೀಸರ ಮೇಲೆ ವಿಕಾಸ್ ಅಲಿಯಾಸ್ ರಾಜಾ ಗುಂಡು ಹಾರಿಸಿದಾಗ, ಪೊಲೀ
India vs England Test: ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬರೋಬ್ಬರಿ 336 ರನ್ಗಳ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನ ರೂವಾರಿಗಳಲ್ಲಿ ವ
Several MNS workers detained at Thane, Maharashtra: ಭಾಷಾ ವಿವಾದ ಸಂಬಂಧ ಇಂದು ಥಾಣೆ ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಲು ಉದ್ದೇಶಿಸಿರುವ ಎಂಎನ್ಎಸ್ ಸಂಘಟನೆಯ ಹಲವು ಕಾರ್ಯಕರ್ತರನ್ನು ಪೊಲೀಸರ್ ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಮುಂಜಾವು ಎಂಎನ್ಎ
ಜೀ ಕನ್ನಡದ ‘ಕರ್ಣ’ ಧಾರಾವಾಹಿಯಲ್ಲಿ ನಮ್ರತಾ ಗೌಡ ಅವರು ನಿತ್ಯಾ ಪಾತ್ರದಲ್ಲಿ ನಟಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಭಾಗಿ ಆಗಿದ್ದ ಅವರು ಅಪಾರ ಜನಪ್ರಿಯತೆ ಪಡೆದರು. ಇದಾದ ಬಳಿಕ ಅವರು ಯಾವುದೇ ಆಫರ್ನ ಒಪ್ಪಿಕೊ
Shiva Shakti Dutta: ತೆಲುಗು ಚಿತ್ರರಂಗದ ಖ್ಯಾತ ಗೀತ ರಚನೆಕಾರ, ಚಿತ್ರಕತೆ ಬರಹಗಾರ ಶಿವ ಶಕ್ತಿ ದತ್ತ ನಿಧನ ಹೊಂದಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಶಿವ ಶಕ್ತಿ ದತ್ತ ಅವರ ಆಸ್ಕರ್ ವಿಜೇತ ಎಂಎಂ ಕೀರವಾಣಿ ಅವರ ತಂದೆ, ಖ್ಯಾತ ನಿರ್ದೇಶ
ರೆಬೆಲ್ ಬಿಜೆಪಿ ನಾಯಕ ಕುಮಾರ ಬಂಗಾರಪ್ಪ ದಾವಣಗೆರೆಯಲ್ಲಿ ಹೆಚ್ಚು ಜನಪ್ರಿಯರು ಅಂತ ಕಾಣುತ್ತೆ. ಹೋಟೆಲ್ಗೆ ಬಂದ ಜನ ಅವರೊಂದಿಗೆ ಕೈ ಕುಲುಕುವುದನ್ನು ಮಾತಾಡುವುದನ್ನು ಮಾಡಿದರು. ದಾವಣಗರೆರೆಯ ಮಾಜಿ ಕೇಂದ್ರ ಸಚಿವ ಜಿಎಂ ಸಿದ್
England vs India Test: ಭಾರತದ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು ಭರ್ಜರಿ ಗೆಲುವು ದಾಖಲಿಸಿತ್ತು. ಇನ್ನು ಎಡ್ಜ್ಬಾಸ್ಟನ್ನಲ್ಲಿ ಜರುಗಿದ ದ್ವಿತೀಯ ಪಂದ್ಯದಲ್ಲಿ ಆಂಗ್ಲರನ್ನು ಬಗ್ಗು
ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ಹೊಂದಿರುವ ತುಮಕೂರಿಗೆ ಈಗ ಮತ್ತೊಂದು ಐತಿಹಾಸಿಕ ಯೋಜನೆ ಸೇರ್ಪಡೆಯಾಗಿದೆ. ಸದ್ಯ ತುಮಕೂರಿನಲ್ಲಿ ನಿರ್ಮಾಣಗೊಂಡಿರುವ ಅಕ್ವಾಡಕ್ಟ್ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದು, ವಿಶ್ವದ ಅತಿ ಎ
Indian origin family members killed in accident in US: ಅಮೆರಿಕದ ಡಾಲಸ್ನಲ್ಲಿ ವಾಸವಾಗಿದ್ದ ಹೈದರಾಬಾದ್ ಮೂಲದ ಕುಟುಂಬದ ನಾಲ್ವರು ವ್ಯಕ್ತಿಗಳು ಅಪಘಾತದಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಅಟ್ಲಾಂಟಾದಿಂದ ಡಾಲಸ್ಗೆ ಕಾರಿನಲ್ಲಿ ಬರುತ್ತಿದ್ದಾಗ ಅಲಬಾಮ
Bigg Boss on OTT: ಈಗ ಮತ್ತೆ ಬಿಗ್ ಬಾಸ್ ಶೋ ಆರಂಭವಾಗುತ್ತಿದೆ. ಕನ್ನಡ ಮಾತ್ರವಲ್ಲ ಹಿಂದಿಯಲ್ಲೂ ಈ ಶೋ ಪ್ರಸಾರ ಕಾಣಲಿದೆ. ಟಿವಿ ಕ್ಷೇತ್ರದ ಬಲು ಜನಪ್ರಿಯ ರಿಯಾಲಿಟಿ ಶೋ ಆಗಿದೆ ಬಿಗ್ಬಾಸ್. ಟಿವಿಯಲ್ಲಿ ಕೋಟ್ಯಂತರ ಮಂದಿ ವೀಕ್ಷಕರು ಬಿಗ್
US President Donald Trump announces new tariffs on 14 nations: ಜಪಾನ್, ಸೌತ್ ಕೊರಿಯಾ, ಸೌತ್ ಆಫ್ರಿಕಾ ಸೇರಿ 14 ದೇಶಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶೇ. 25ರಷ್ಟು ಟ್ಯಾರಿಫ್ ದರ ಪ್ರಕಟಿಸಿದ್ದಾರೆ. ಈ ಪಟ್ಟಿಯಲ್ಲಿ ಭಾರತ ಇಲ್ಲ. ಭಾರತದೊಂದಿಗೆ ಡೀಲ್ ಕುದ
ಬಿಬಿಎಂಪಿ ನೇತೃತ್ವದಲ್ಲಿ ನಡೆಯುವ ಧರಣಿಯಲ್ಲಿ ಮೈಸೂರು ಮಹಾನಗರ ಪಾಲಿಕೆಯಲ್ಲದೆ, ಹುಬ್ಬಳ್ಳಿ-ಧಾರವಾಡ, ತುಮಕೂರು, ಕಲಬುರಗಿ, ಬಳ್ಳಾರಿ, ಮಂಗಳೂರು, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಮಂಗಳೂರು ಪಾಲಿಕೆಗಳು ಪಾಲ್ಗೊಳ್ಳುತ್ತಿವೆ.
Ajay Devgn: ಬಾಲಿವುಡ್ ಸ್ಟಾರ್ ನಟ ಅಜಯ್ ದೇವಗನ್ ನಟರಾಗಿರುವ ಜೊತೆಗೆ ಉದ್ಯಮಿಯೂ ಹೌದು. ರಿಯಲ್ ಎಸ್ಟೇಟ್, ಸಿನಿಮಾ ನಿರ್ಮಾಣ ಸಂಸ್ಥೆ, ಸಿನಿಮಾ ಸ್ಟುಡಿಯೋ ಉದ್ಯಮಗಳನ್ನು ನಡೆಸುತ್ತಿದ್ದಾರೆ. ಇದೀಗ ಹೊಸ ಉದ್ಯಮವೊಂದಕ್ಕೆ ಸಂಬಂಧಿಸಿದಂ
ಮುಂಬೈನ ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್ನಲ್ಲಿ ‘ಸೀತಾ ಚರಿತಂ’ ನಾಟಕದ ಭವ್ಯ ಪ್ರದರ್ಶನ ನಡೆಯಿತು. 513 ಕಲಾವಿದರ ಭಾಗವಹಿಸುವಿಕೆಯೊಂದಿಗೆ, ಈ ನಾಟಕವು ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿತು. ಪ್ರದರ್ಶನದ ಅಂತ್ಯದಲ್ಲ
ಸೋಶಿಯಲ್ ಮೀಡಿಯಾದಲ್ಲಿ ದಿನಬೆಳಗಾದರೆ ಸಾಕಷ್ಟು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಕೆಲವು ಹೃದಯಸ್ಪರ್ಶಿ ದೃಶ್ಯಗಳು ಸಹಜವಾಗಿ ಎಲ್ಲರ ಮನಸ್ಸನ್ನು ಗೆಲ್ಲುತ್ತದೆ. ಇಲ್ಲೊಬ್ಬ ಮಗನಿಗೆ ಜೀವನದಲ್ಲಿ ಸಾಕಷ್ಟು ಕನಸುಗಳಿವೆ.
KCL 2025: ಕೇರಳ ಕ್ರಿಕೆಟ್ ಲೀಗ್ ಟಿ20 ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿವೆ. ಆ ತಂಡಗಳೆಂದರೆ ಕೊಚ್ಚಿ ಬ್ಲೂ ಟೈಗರ್ಸ್, ತಿರುವನಂತಪುರಂ ರಾಯಲ್ಸ್, ಅಲೆಪ್ಪಿ ರಿಪ್ಪಲ್ಸ್, ತ್ರಿಶ್ಶೂರ್ ಟೈಟಾನ್ಸ್, ಅರೀಸ್ ಕೊಲ್ಲಂ ಸೈಲರ್ಸ್ ಮ
ದೇಹದ ಮೇಲಿನ ಮಚ್ಚೆಗಳು ಸಾಮಾನ್ಯ, ಆದರೆ ಸಾಮುದ್ರಿಕ ಶಾಸ್ತ್ರದಲ್ಲಿ ವಿಶೇಷ ಅರ್ಥ ಹೊಂದಿವೆ. ಹೊಟ್ಟೆಯ ಮಚ್ಚೆ ಪುರುಷರಿಗೆ ವೃತ್ತಿ ಯಶಸ್ಸು, ಮಹಿಳೆಯರಿಗೆ ಕುಟುಂಬ ಸುಖ ಸೂಚಿಸುತ್ತದೆ. ಎಡಭಾಗದ ಮಚ್ಚೆ ಸವಾಲುಗಳನ್ನು, ಬಲಭಾಗದ ಮ
Bullion Market 2025 July 8th: ಚಿನ್ನದ ಬೆಲೆ ಇವತ್ತು ಗ್ರಾಮ್ಗೆ 50 ರೂನಷ್ಟು ಏರಿದೆ. ಬೆಳ್ಳಿ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಆಭರಣ ಚಿನ್ನದ ಬೆಲೆ 9,010 ರೂನಿಂದ 9,060 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 9,884 ರೂಗೆ ಏರಿದೆ. ಬೆಂಗಳೂರಿನಲ್ಲಿ ಬೆಳ್ಳಿ
ಶಿವಕುಮಾರ್ ಆಪ್ತರು ನಿಜ, ಆದರೆ ತಾನು ಕಾಂಗ್ರೆಸ್ ಬಂದು ಮತ್ತು ಶಾಸಕನಾಗಿ ಆಯ್ಕೆ ಹೊಂದಿ ಕೇವಲ ಆರು ತಿಂಗಳು ಮಾತ್ರ ಆಗಿದೆ, ಸಂಪುಟ ಪುನಾರಚನೆಯಾದರೆ ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸ ಇಟ್ಟುಕೊಂಡಿಲ್ಲ, ಮಂತ್ರಿಯಾಗಬೇಕೆ
Major League Cricket 2025: ಮೇಜರ್ ಲೀಗ್ ಕ್ರಿಕೆಟ್ ಟಿ20 ಟೂರ್ನಿಯ ಮೊದಲ ಸುತ್ತಿನಲ್ಲೇ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ಹಾಗೂ ಸಿಯಾಟಲ್ ಓರ್ಕಾಸ್ ತಂಡಗಳು ಹೊರಬಿದ್ದಿದೆ. ಇನ್ನುಳಿದಿರುವ ನಾಲ್ಕು ತಂಡಗಳು ಜುಲೈ 8 ರಿಂದ ಶುರುವಾಗಲಿರುವ ಪ್ಲೇಆಫ
ದೇವರ ಕೋಣೆಯಲ್ಲಿ ಹಲ್ಲಿ ಕಾಣಿಸಿಕೊಳ್ಳುವುದರ ಬಗ್ಗೆ ವಿಭಿನ್ನ ನಂಬಿಕೆಗಳಿವೆ. ಕೆಲವರು ಇದನ್ನು ಲಕ್ಷ್ಮಿ ದೇವಿಯ ಆಗಮನ ಎಂದು ನಂಬುತ್ತಾರೆ, ಆದರೆ ಇತರರು ಅಶುಭವೆಂದು ಪರಿಗಣಿಸುತ್ತಾರೆ. ವೈಜ್ಞಾನಿಕವಾಗಿ, ಹಲ್ಲಿಗಳು ಸಾಮಾನ್
ಬಿಗ್ ಬಾಸ್ ಮೂಲಕ ಪಾಸಿಟಿವ್ ಪ್ರತಿಕ್ರಿಯೆ ಪಡೆದ ಡ್ರೋನ್ ಪ್ರತಾಪ್ ಅವರು ಈಗ ಭರ್ಜರಿ ಬ್ಯಾಚುಲರ್ಸ್ ಸೀಸನ್ 2ನಲ್ಲಿ ಭಾಗಿ ಆಗಿದ್ದಾರೆ. ಈಗ ಅವರು ತಾಯಿಗೆ ಕಾರೊಂದನ್ನು ಗಿಫ್ಟ್ ಮಾಡಿದ್ದು ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ಅವರ
ಅವರು ವಿದೇಶಿ ಪ್ರಜೆಗಳು. ಮೆಡಿಕಲ್ ವಿಸಾದಲ್ಲಿ ಭಾರತಕ್ಕೆ ಬಂದಿದ್ದರು. ಬಂದ ಕೆಲಸ ಮುಗಿಸಿಕೊಂಡು ಹೋಗುವುದು ಬಿಟ್ಟು ಅಕ್ರಮ ಎಸಗಿ ಸಿಕ್ಕಿಬಿದ್ದಿದ್ದಾರೆ. ನೈಜೀರಿಯಾ ಪ್ರಜೆಗಳಿಬ್ಬರು ಹೊಲಸು ಬುದ್ದಿ ತೋರಿಸಿ ಪೊಲೀಸರ ವಶವಾ
Zimbabwe vs South Africa, 2nd Test: ಝಿಂಬಾಬ್ವೆ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 5 ವಿಕೆಟ್ ನಷ್ಟಕ್ಕೆ 626 ರನ್ಗಳಿಸಿ ಡಿಕ್ಲೇರ್ ಘೋಷಿಸಿದೆ. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಝಿಂಬಾಬ್ವೆ ತಂಡವು
ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದಲ್ಲಿ ಅಕ್ರಮ ಗಾಂಜಾ ಬೆಳೆಯನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಈಗಲ್ ತಂಡದ ಮೂಲಕ ವಿಶಾಲವಾದ ಗಾಂಜಾ ಬೆಳೆಗಳನ್ನು ನ
Shubman Gill Records: ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿರುವ ಶುಭ್ಮನ್ ಗಿಲ್ ಬರೋಬ್ಬರಿ 34 ದಾಖಲೆಗಳನ್ನು ಬರೆದಿದ್ದಾರೆ. ಅದು ಕೂಡ ತನ್ನ 25ನೇ ವಯಸ್ಸಿನಲ್ಲಿ ಎಂಬುದು ವಿಶೇಷ. ಈ ದಾಖಲೆಗಳ
ರಾಮಾಯಣ ಚಿತ್ರದಲ್ಲಿ ರಣಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ಅಭಿನಯಿಸುತ್ತಿದ್ದಾರೆ. ರಣಬೀರ್ ಅವರ ಆಹಾರದ ಆದ್ಯತೆಗಳ ಕುರಿತ ಹಳೆಯ ವೀಡಿಯೋ ವೈರಲ್ ಆಗಿದೆ. ಅವರು ರಾಮನ ಪಾತ್ರಕ್ಕೆ ಸೂಕ್ತರಲ್ಲ ಎಂಬ ಅಭಿಪ್ರಾಯವಿದೆ. ಚಿತ್ರದ
IPL 2026 Royal Challengers Bengaluru: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಆರಂಭಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೆಲ ಆಟಗಾರರನ್ನು ಕೈ ಬಿಡುವುದು ಖಚಿತ. ಅದರಲ್ಲೂ ಭಾರತೀಯ ವೇಗಿಗೆ ಆರ್ಸಿಬಿ ತಂಡದಿಂದ ಗೇಟ್ ಪಾಸ್ ಸ
ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ವಿಚ್ಛೇದನದ ಬಗ್ಗೆ ಚಂದನ್ ಇತ್ತೀಚೆಗೆ ಮಾತನಾಡಿದ್ದಾರೆ. ಅವರು ತಮ್ಮ ಹಿಂದಿನ ಸಂಬಂಧವನ್ನು ನೆನಪಿಸಿಕೊಂಡು, ವಿಚ್ಛೇದನದ ನಿರ್ಧಾರದ ಬಗ್ಗೆ ಯಾವುದೇ ಬೇಸರವಿಲ್ಲ ಎಂದಿದ್ದಾರೆ. ಆದರೂ,
ಕಾಡಾನೆ ಹಿಂಡು ರಸ್ತೆ ದಾಟುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ ಮರಿಯಾನೆ ಒಂದು ಬಿದ್ದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದ ಅಮ್ಮತ್ತಿ ಬಳಿ ಸಂಭವಿಸಿದೆ. ವಿದ್ಯುತ್ ಶಾಕ್ನಿಂದ ಕುಸಿದು ಬಿದ್ದ ಮ
ತಮಿಳು ನಟ ವಿಷ್ಣು ವಿಶಾಲ್ ಹಾಗೂ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಏಪ್ರಿಲ್ 22ರಂದು ಹೆಣ್ಣು ಮಗುವನ್ನು ಸ್ವಾಗತಿಸಿದರು. ಆ ಬಳಿಕ ದಂಪತಿ ಬಾಳಲ್ಲಿ ಖುಷಿ ಹೆಚ್ಚಾಗಿದೆ. ಈಗ ಮಗುವಿಗೆ ನಾಮಕರಣ ಶಾಸ್ತ್ರ ನಡೆದಿದೆ. ಈ ಸಮಾ
ZIM vs SA 2nd Test: ಝಿಂಬಾಬ್ವೆ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ವಿಯಾನ್ ಮುಲ್ಡರ್ ಅವರ ಭರ್ಜರಿ ತ್ರಿಶತಕದ ನೆರವಿನೊಂದಿಗೆ ಪ್ರಥಮ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 626 ರನ್ ಗ
ಬೆಂಗಳೂರು ಅಂದರೆ ಥಟ್ಟನೇ ಕಣ್ಮುಂದೆ ಬರುವುದು ಮೆಜೆಸ್ಟಿಕ್ ಬಸ್ ನಿಲ್ದಾಣ. ಬೆಂಗಳೂರಿನ ಕಲಶವೆಂದರೇ ಅದು ಮೆಜೆಸ್ಟಿಕ್. ಸರ್ಕಾರ ಇದೀಗ ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಹೈಟೆಕ್ ಮಾಡಲು ಹೊರಟಿದೆ. ಮುಂದೆ ಮೆಜೆಸ್ಟಿಕ್ ಬಸ್ ಸ್
ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದೆ, ಕಳೆದ ಒಂದು ವಾರದಿಂದ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆ
ಅಡುಗೆಮನೆಯನ್ನು ಯಾವ ದಿಕ್ಕಿನಲ್ಲಿ ನಿರ್ಮಿಸುವುದು ಶುಭ ಎಂಬುದರ ಕುರಿತು ಈ ವಿಡಿಯೋದಲ್ಲಿ ಡಾ. ಬಸವರಾಜ್ ಗುರೂಜಿ ತಿಳಿಸಿದ್ದಾರೆ. ವಾಸ್ತು ಶಾಸ್ತ್ರದ ಪ್ರಕಾರ, ಪೂರ್ವಾಗ್ನೇಯ ದಿಕ್ಕು ಅಡುಗೆಮನೆಗೆ ಅತ್ಯುತ್ತಮವಾಗಿದೆ. ಉತ್
ಜುಲೈ 8, 2025 ರ ದಿನದ ರಾಶಿ ಫಲಗಳನ್ನು ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ. ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲ, ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲ, ಮಿಥುನ ಮತ್ತು ಕರ್ಕಾಟಕ ರಾಶಿಯವರಿಗೆ ಆರು ಗ್ರಹಗಳ ಶುಭಫಲ ಇರುವುದ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 8ರ ಮಂಗವಾರದ ದಿನ ಭವಿಷ್
ಜುಲೈ 8, 2024ರ ದಿನ ಪಂಚಾಂಗ ಮತ್ತು ವಿವಿಧ ರಾಶಿಗಳ ದಿನಭವಿಷ್ಯವನ್ನು ಈ ಲೇಖನ ಒಳಗೊಂಡಿದೆ. ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರಿಗೆ ಇಂದಿನ ದಿನದ ಶುಭಾಶುಭಗಳನ್ನು ವಿವರಿಸಲಾಗಿದೆ. ವೃತ್ತಿ, ಆರೋಗ್ಯ, ಸಂಬಂಧಗಳು ಮತ
ಜುಲೈ 8, 2024 ರ ಬೆಂಗಳೂರಿನ ದಿನಚರಿ ಪಂಚಾಂಗ ಮತ್ತು ರಾಶಿಗಳ ಭವಿಷ್ಯಗಳನ್ನು ಈ ಲೇಖನ ಒಳಗೊಂಡಿದೆ. ಪ್ರತಿಯೊಂದು ರಾಶಿಯವರಿಗೂ ದಿನದ ಶುಭ ಮತ್ತು ಅಶುಭ ಸಮಯಗಳು, ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ವಿವರವಾದ ಭವಿಷ್
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಶುಕ್ಲ ಪಕ್ಷದ ತ್ರಯೋದಶೀ ತಿಥಿ ಮಂಗಳವಾರ ಸ್ನೇಹಿತರ ಮೇಲೆ ಕೋಪ, ನಿಮ್ಮಿಷ್ಟದವೆ ಭೇಟಿ, ಐಚ್ಛಿಕ ಸ್ಥಳದಲ್ಲಿ ಓಡಾಟ, ವಾಹನ ಖರೀದಿ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿ
FIR registered against Yash Dayal: ಐಪಿಎಲ್ 2025 ರಲ್ಲಿ ಆರ್ಸಿಬಿ ತಂಡದ ಪ್ರಮುಖ ಬೌಲರ್ ಆಗಿದ್ದ ಯಶ್ ದಯಾಳ್ ಅವರ ವಿರುದ್ಧ ಗಂಭೀರ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಲಾಗಿದೆ. ಗಾಜಿಯಾಬಾದ್ನ ಯುವತಿಯೊಬ್ಬಳು ದೂರು ದಾಖಲಿಸಿದ್ದು, ಮದುವೆಯ ಭರವಸೆ ನೀ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಜಂಬರಗಟ್ಟೆ ಗ್ರಾಮದಲ್ಲಿ ದೆವ್ವ ಮೆಟ್ಕೊಂಡಿದೆ ಎಂದು ಮನಸೋಯಿಚ್ಛೆ ಥಳಿತಕ್ಕೊಳಗಾಗಿದ್ದ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸದ್ಯ ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್
India U19 vs England U19: ಭಾರತ ಅಂಡರ್-19 ತಂಡವು ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯನ್ನು 3-2 ಅಂತರದಿಂದ ಗೆದ್ದುಕೊಂಡಿದೆ. ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ 7 ವಿಕೆಟ್ಗಳಿಂದ ಜಯ ಸಾಧಿಸಿದರೂ, ಭಾರತ ತಂಡ ಮೂರು ಪಂದ್ಯಗಳನ್ನು ಗೆ
ವಾಮಾಚಾರದ ಆರೋಪದಲ್ಲಿ ಬಿಹಾರದ ಪುರ್ನಿಯಾದಲ್ಲಿ ಕುಟುಂಬದ 5 ಸದಸ್ಯರನ್ನು ಜೀವಂತವಾಗಿ ಸುಟ್ಟುಹಾಕಲಾಗಿದೆ. ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಒಂದೇ ಕುಟುಂಬದ ಐವರನ್ನು ಕ್ರೂರವಾಗಿ ಥಳಿಸಿ ಸಜೀವ ದಹನ ಮಾಡಲಾಗಿದೆ. ಇದಾದ ಬಳಿಕ
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಹೃದಯಾಘಾತದಿಂದ ನಿಧನರಾಗಿ ಒಂದು ತಿಂಗಳ ನಂತರ, ಅವರ ಕೊಠಡಿಯಲ್ಲಿ ಮಾಟಮಂತ್ರದ ವಸ್ತುಗಳು ಪತ್ತೆಯಾಗಿವೆ. ಇದು ಸದ್ಯ ಅವರ ಕುಟುಂಬಸ್ಥರಿಗೆ ಮತ್ತು ಆ
‘ನಿದ್ರಾದೇವಿ ನೆಕ್ಸ್ಟ್ ಡೋರ್’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಮಾತನಾಡಿದರು. ‘ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ. ಭಾಷೆ ಉಳಿದರೆ ಮಾತ್ರ ನಾವು ಉಳಿಯೋದು. ಭಾಷೆಯೇ ಇಲ್ಲ ಎಂದರೆ ನಾವು ಏ
ಅವನು ಒಂದಲ್ಲಂತ ಮೂರು ಮದುವೆಯಾಗಿದ್ದನಂತೆ, ರಾತ್ರಿ ಆದ್ರೆ ಸಾಕು ಕುಡಿದು ಬಂದು ಹಿಂಸೆ ಕೊಡುತ್ತಿದ್ದನಂತೆ. ಇದರಿಂದ ಇಬ್ಬರು ಪತ್ನಿಯರು ಇವನ ಕಾಟ ತಾಳದೆ ಬಿಟ್ಟು ಹೋಗಿದ್ದಾರೆ. ಇನ್ನೂ ಎಲ್ಲಾ ಕಿರುಕುಳ, ಚಿತ್ರಹಿಂಸೆ ಸಹಿಸಿಕ
ರುದ್ರಪ್ರಯಾಗ ಮತ್ತು ಉತ್ತರಾಖಂಡದ ಪಕ್ಕದ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಅಲಕನಂದಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ನದಿ ಇನ್ನೂ ಅಪಾಯದ ಮಟ್ಟಕ್ಕಿಂತ ಕೆಳಗೆ ಹರಿಯುತ್ತಿದೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸ
Musheer Khan: ಮುಂಬೈನ ಯುವ ಕ್ರಿಕೆಟಿಗ ಮುಶೀರ್ ಖಾನ್ ಇಂಗ್ಲೆಂಡ್ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಮೂರು ಪಂದ್ಯಗಳಲ್ಲಿ ಮೂರು ಶತಕಗಳನ್ನು ಬಾರಿಸಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಇದರ ಜೊತೆಗೆ, ಬೌಲಿಂಗ್ನಲ
ಅಸ್ಟ್ರೋಟಾಕ್ ಆ್ಯಪ್ ಮೂಲಕ ಪರಿಚಯವಾದ ನಕಲಿ ಜ್ಯೋತಿಷಿಗಳು ಓರ್ವ ಯುವತಿಯನ್ನು ವಂಚಿಸಿ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿರುವಂತಹ ಘಟನೆ ಹಾವೇರಿಯಲ್ಲಿ ನಡೆದಿದೆ. ಸದ್ಯ ಪ್ರಕರಣವನ್ನು ಭೇದಿಸಿರುವ ಪೊಲೀಸರು ಮೂವರು ಆರೋಪಿ
ಭಾರೀ ಪ್ರವಾಹಕ್ಕೆ ಒಳಗಾಗಿರುವ ಹಿಮಾಚಲ ಪ್ರದೇಶದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಇಲ್ಲಿನ ಮಂಡಿ ಸಂಸದೆಯಾಗಿರುವ ಕಂಗನಾ ರಣಾವತ್ ಇಷ್ಟು ದಿನಗಳಾದ ನಂತರ ಇಂದು ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ
ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಗೈಡ್ ಮಾಡುತ್ತೇನೆಂದು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪ ಕಾಲೇಜಿನ ಕ್ಲರ್ಕ್ ಮೇಲೆ ಕೇಳಿಬಂದಿದೆ. ಸರ್ಕಾರಿ ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಮ
ಮನೆಯ ಅಂದವನ್ನು ಹೆಚ್ಚಿಸುವ ಸಲುವಾಗಿ ಅನೇಕರು ತಮ್ಮ ಮನೆಯ ಗೋಡೆಗಳ ಮೇಲೆ ಚೆಂದ ಚೆಂದದ ಫೋಟೋಗಳನ್ನು ನೇತು ಹಾಕುತ್ತಾರೆ. ತಾಜ್ ಮಹಲ್, ಬುದ್ಧ, ಹೂವು, ಪ್ರಾಣಿಗಳು ಒಂದಷ್ಟು ವಿಶೇಷವೆನಿಸುವ ಫೋಟೋಗಳನ್ನು ಮನೆಯ ಗೋಡೆಯ ಮೇಲೆ ನೇ
ಹೊಸ ರೂಪದಲ್ಲಿ ‘ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ’ ಧಾರಾವಾಹಿ ಪ್ರಸಾರಕ್ಕೆ ಸಜ್ಜಾಗಿದೆ. ನಟಿ ಸ್ಮೃತಿ ಇರಾನಿ ಅವರು ಈ ಧಾರಾವಾಹಿ ಮೂಲಕ ಮತ್ತೆ ನಟನೆಗೆ ಮರಳುತ್ತಿದ್ದಾರೆ. ಸ್ಮೃತಿ ಇರಾನಿ ಅವರ ತುಳಸಿ ಪಾತ್ರದ ಫಸ್ಟ್ ಲುಕ್ ವೈರಲ್
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ತನ್ನ ಪ್ರಾಂತ ಪ್ರಚಾರಕರ ಸಮಗ್ರ ಮೂರು ದಿನಗಳ ಸಭೆಯನ್ನು ನಡೆಸಿತು. ಇದರಲ್ಲಿ ಸಾಂಸ್ಥಿಕ ಬೆಳವಣಿಗೆ, ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯ ಭದ್ರತೆ ಸೇರಿದಂತೆ ಬಹು ಪ್ರಮುಖ ವಿಷಯ
ಬಹಿರಂಗವಾಗಿ ಹೇಳಿಕೆ ನೀಡದಿರುವುದು ಹೇಡಿತನ ಅಂತ ಭಾವಿಸುವುಸದಿಲ್ಲ, ಹಾಗೆ ಹೇಳಿಕೆ ನೀಡುವುದನ್ನು ಅಶಿಸ್ತು ಎಂದು ಪರಿಗಣಿಸಲಾಗುತ್ತದೆ, ಅದರೆ ಪಕ್ಷದಲ್ಲಿ ಸುಧಾರಣೆ ತರಲು ಕೆಲವು ಸಲ ಅಶಿಸ್ತನ್ನು ಸಹಿಸಿಕೊಳ್ಳಬೇಕಾಗುತ್ತದ
Amazon founder Jeff Bezos success secret: ಅಮೇಜಾನ್ ಸಂಸ್ಥಾಪಕ ಜೆಫ್ ಬೇಜೋಸ್ ಅವರು ಜೀವನ ಮತ್ತು ಉದ್ಯಮವನ್ನು ಸಮತೋಲನದಿಂದ ನಿಭಾಯಿಸುತ್ತಾರೆ. ಅದಕ್ಕೆ ಕಾರಣ ಅವರು ಅಳವಡಿಸಿಕೊಂಡಿರುವ ಕೆಲಸದ ಆಚಾರ ಮತ್ತು ನಿಯಮಗಳು. ರಾತ್ರಿಯ ನಿದ್ರೆ, ಬೆಳ್ಳಂಬೆಳಗ
IND vs ENG: ಇಂಗ್ಲೆಂಡ್ ತನ್ನ ಮೂರನೇ ಟೆಸ್ಟ್ ಪಂದ್ಯಕ್ಕಾಗಿ 16 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಕೌಟಿಂಬಿಕ ಕಾರಣಗಳಿಂದಾಗಿ ಎರಡನೇ ಟೆಸ್ಟ್ನಿಂದ ಹೊರಗುಳಿದಿದ್ದ ಜೋಫ್ರಾ ಆರ್ಚರ್ ಮೂರನೇ ಟೆಸ್ಟ್ ಆಡಲಿದ್ದಾರೆ ಎಂದು ಕೋಚ್ ಬ್ರೆ
ನಾನು 26/11ರಂದು ಉಗ್ರರ ದಾಳಿಯಿಂದ ಮುಂಬೈಯನ್ನು ಉಳಿಸಿದೆ. ಆ ಸಂದರ್ಭದಲ್ಲಿ ರಾಜ್ ಠಾಕ್ರೆ ಅವರ ಯೋಧರು ಎಲ್ಲಿದ್ದರು? ಎಂದು ಮಾಜಿ ಕಮಾಂಡೋ ಪ್ರವೀಣ್ ಟಿಯೋಟಿಯಾ ಪ್ರಶ್ನಿಸಿದ್ದಾರೆ. ಹಿಂದಿ-ಮರಾಠಿ ವಿವಾದದ ಬಗ್ಗೆ ರಾಜ್ ಠಾಕ್ರೆ ಅವ
ನೋಡಲು ದೈತ್ಯಾಕಾರದಲ್ಲಿದ್ದರೂ ಈ ಆನೆಗಳು ತನ್ನ ಸೌಮ್ಯ ಸ್ವಭಾವದಿಂದಲೇ ಎಲ್ಲರಿಗೂ ಕೂಡ ಇಷ್ಟವಾಗುತ್ತದೆ. ತನ್ನನ್ನು ಆರೈಕೆ ಮಾಡುವ ವ್ಯಕ್ತಿಗಳ ಜೊತೆಗೆ ಆತ್ಮೀಯ ಸಲಿಗೆಯನ್ನು ಬೆಳೆಸಿಕೊಳ್ಳುತ್ತವೆ. ಈ ಆನೆಗಳ ತುಂಟಾಟ, ಜೀವನ
Digvesh Rathi: ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಪಿನ್ನರ್ ದಿಗ್ವೇಶ್ ರಾಠಿ ಅವರು ದೆಹಲಿ ಪ್ರೀಮಿಯರ್ ಲೀಗ್ (ಡಿಪಿಎಲ್) ನ ಎರಡನೇ ಆವೃತ್ತಿಯಲ್ಲಿ ಸೌತ್ ದೆಹಲಿ ಸೂಪರ್ಸ್ಟಾರ್ಸ್ ತಂಡ ಸೇರಿದ್ದಾರೆ. 38 ಲಕ್ಷ ರೂ.ಗಳಿಗೆ ಖರೀದಿಯಾದ ಅವರು ಈ ಲೀ
ಮಧು ಬಂಗಾರಪ್ಪಗೆ ಸುರ್ಜೇವಾಲಾ ಹೇಳಿದ್ದಾದರೂ ಏನು ಅಂತ ಕೇಳಿದರೆ, ಬಾಯ್ಮುಚ್ಚಿಕೊಂಡು ಇರುವಂತೆ ಹೇಳಿದ್ದಾರೆ ಎಂದು ಸಚಿವ ಸಿಡುಕಿನಿಂದ ಉತ್ತರಿಸಿದರು. ಬಿಅರ್ ಪಾಟೀಲ್ ತಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ
ಈ ಸಲದ ಆವೃತ್ತಿಯು ಮಹಿಳಾ ತಾಂತ್ರಜ್ಞರಿಗೆ ಮತ್ತು ಪರದೆಯ ಹಿಂದೆ ಕೆಲಸ ಮಾಡುವವರಿಗೂ ವೇದಿಕೆ ಒದಗಿಸುತ್ತಿದೆ. ಇದು ಸಮಗ್ರ ಸಬಲೀಕರಣದತ್ತ ಹೆಜ್ಜೆ ಹಾಕುವ ಸಂಕೇತವಾಗಿದೆ. QPL 2.0 ಕಾರ್ಯಕ್ರಮವು ಯುವಜನತೆಗೆ ಡಿಜಿಟಲ್ ಮಾಧ್ಯಮದ ಮಿತ
ಆಪರೇಷನ್ ಸಿಂಧೂರ್ ಭಾರತದ ರಕ್ಷಣಾ ಶಕ್ತಿಯನ್ನು ಸಾಬೀತುಪಡಿಸಿತು. ಇದು ಮೇಡ್ ಇನ್ ಇಂಡಿಯಾ ಶಸ್ತ್ರಾಸ್ತ್ರಗಳಲ್ಲಿ ಜಾಗತಿಕ ಆಸಕ್ತಿಯನ್ನು ಹೆಚ್ಚಿಸಿತು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಹಾಗೇ, ರಕ್
ಇಡೀ ರಾಜ್ಯಕ್ಕೆ ಅನ್ನಭಾಗ್ಯ ಅಕ್ಕಿ ಪೂರೈಕೆ ಮಾಡುವ ಸಾವಿರಾರು ಲಾರಿಗಳು ನಿಂತಲ್ಲೇ ನಿಂತಿವೆ. ಲಾರಿ ಮಾಲೀಕರು ಮುಷ್ಕರಕ್ಕೆ ಕರೆ ನೀಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬ
ವಿದ್ಯುತ್ ಬಳಕೆಗೆ ಸ್ಮಾರ್ಟ್ ಪ್ರೀ ಪೇಮೆಂಟ್ ಮೀಟರ್ ಆಳವಡಿಕೆಗೆ ಬೆಸ್ಕಾಂ ಅಧಿಸೂಚನೆ ಹೊರಡಿಸಿದೆ. ಬೆಸ್ಕಾಂನ ಸ್ಮಾರ್ಟ್ ಮೀಟರ್ (Bescom smart meter ) ಅಳವಡಿಕೆಗೆ ಆರಂಭಿಕ ವಿಘ್ನ ಎದುರಾಗಿದೆ.ಸ್ಮಾರ್ಟ್ ಮೀಟರ್ ಕಡ್ಡಾಯ ವಿಚಾರಕ್ಕೆ
Shubman Gill networth: ಎಡ್ಜ್ಬಾಸ್ಟನ್ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಟೀಮ್ ಇಂಡಿಯಾದ ಕ್ಯಾಪ್ಟನ್ ಆಗಿ ಶುಬ್ಮನ್ ಗಿಲ್ ಹೊಸ ಸೆನ್ಸೇಶನ್ ಸೃಷ್ಟಿಸಿದ್ದಾರೆ. ಮೊದಲ ಪಂದ್ಯಕ್ಕಿಂತ ಭಿನ್ನವಾಗಿ ಮತ್ತು ಕೂಲ್ ಆಗಿ ಆಟವನ್ನು ನಿಭಾ
Vaibhav Suryavanshi's Innings Ends Early: ಭಾರತ ಅಂಡರ್-19 ತಂಡದ ವೈಭವ್ ಸೂರ್ಯವಂಶಿ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿದ್ದರು. ಆದರೆ ಐದನೇ ಮತ್ತು ಅಂತಿಮ ಪಂದ್ಯದಲ್ಲಿ ಕೇವಲ 33 ರನ್ಗಳಿಗೆ ಔಟ್ ಆದರು. ಪೂರ್ಣ 50 ಓವರ್ಗಳ
ಪ್ರಿಯಕರ ಹಾಗೂ ಪ್ರೇಯಿಸಿ ನಡುವೆ ಮನಸ್ತಾಪ ಉಂಟಾಗಿದ್ದು, ಇಬ್ಬರ ನಡವೆ ಗಲಾಟೆಯಾಗಿದೆ. ಈ ವೇಳೆ ಪ್ರಿಯಕರ ಪ್ರೇಯಸಿಗೆ ಚಾಕುವಿನಿಂದ ಚುಚ್ಚಿದ್ದಾನೆ. ಆದರೂ ಪ್ರೇಯಸಿ ತಪ್ಪಿಸಿಕೊಂಡು ಓಡುವ ವೇಳೆ ಆಯಾತಪ್ಪಿ ಬಿದ್ದು ಮೂರ್ಛೆ ಹೋಗ
ಶಿರಸಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಪೈಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಂಗತಿ ಹೊರಬಿದ್ದಿದೆ. ಪ್ರಕರಣದಲ್ಲಿ ಒಟ್ಟು 7 ಜನ ಆರೋಪಿಗಳಿರುವುದು ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದೆ ಎಂದು ಉತ್ತರ ಕನ್ನಡ ಎಸ
ಬೆಳಗ್ಗೆ ಎದ್ದ ತಕ್ಷಣ ಮೊಬೈಲ್ ನೋಡುವುದು, ಕನ್ನಡಿ ನೋಡುವುದು ಹೇಗೆ ನಕಾರಾತ್ಮಕತೆಯ ಸಂಕೇತವೋ ಅದೇ ರೀತಿ ಒಂದಷ್ಟು ವಸ್ತುಗಳು ಶುಭದ ಸಂಕೇತವೂ ಹೌದು. ಅದಕ್ಕಾಗಿಯೇ ಬೆಳಗ್ಗೆ ಎದ್ದ ತಕ್ಷಣ ಈ ಒಂದಷ್ಟು ವಸ್ತುಗಳನ್ನು ನೋಡಬೇಕಂತ
ಈ ಭಾಗದಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ತುಂಗಭದ್ರ ನದಿ ತುಂಬಿ ಹರಿಯುತ್ತಿದೆ ಮತ್ತು ಭರ್ತಿಯಾಗಿರುವ ತುಂಗಭದ್ರ ಜಲಾಶದಿಂದ ನೀರನ್ನು ಪುನಃ ನದಿಗೆ ಹರಿಬಿಡಲಾಗುತ್ತಿದೆ. ಪ್ರವಾಸಿಗರು ನದಿಗೆ ಇಳಿಯಬಾರದೆಂದು ಸೂಚನೆ
Income tax rule on Employee Provident Fund: ಇಪಿಎಫ್ ಹಣಕ್ಕೆ ಟ್ಯಾಕ್ಸ್ ಅನ್ವಯ ಆಗುತ್ತದೆ. ಆದರೆ, ಒಂದು ವರ್ಷದಲ್ಲಿ ಇಪಿಎಫ್ ಕೊಡುಗೆ 2.5 ಲಕ್ಷ ರೂ ಮೀರಿದರೆ, ಆ ಹೆಚ್ಚುವರಿ ಮೊತ್ತ ಮಾತ್ರ ಟ್ಯಾಕ್ಸಬಲ್ ಇನ್ಕಮ್ ಎನಿಸುತ್ತದೆ. ಆ ಟ್ಯಾಕ್ಸಬಲ್ ಇನ್ಕಮ್ನಿ
ಕಷ್ಟದ ಸಂದರ್ಭ ಎದುರಾದಾಗ ಹೆಚ್ಚಿನವರು ಸ್ನೇಹಿತರು, ಸಂಬಂಧಿಕರ ಬಳಿ ಸಾಲವನ್ನು ಪಡೆಯುತ್ತಾರೆ. ನೀವು ಸಹ ನಿಮ್ಮ ಪರಿಚಯದವರಿಗೆ ಸಾಲವನ್ನು ನೀಡಿರುತ್ತೀರಿ ಅಲ್ವಾ. ಹತ್ತಿರದವರು ಹಣ ಕೇಳಿದಾಗ ಕೊಡಲೇಬೇಕಾದಂತಹ ಪರಿಸ್ಥಿತಿ ಇರ
ಹಿಮಾಚಲ ಪ್ರದೇಶದಲ್ಲಿ ಕಳೆದ 2 ವಾರಗಳಿಂದ ಭಾರೀ ಮಳೆಯಾಗುತ್ತಿದ್ದು, ಪ್ರವಾಹದಿಂದ ಜನರು ತತ್ತರಿಸಿದ್ದಾರೆ. ಭೂಕುಸಿತ, ಪ್ರವಾಹದಿಂದ ಹಿಮಾಚಲದ ಜನರು ಕಂಗಾಲಾಗಿದ್ದಾರೆ. ಆದರೆ, ಇಲ್ಲಿನ ಮಂಡಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ
ಸರಣಿ ಹೃದಯಾಘಾತ ಪ್ರಕರಣದಿಂದ ಹಾಸನ ಪತರುಗುಟ್ಟಿ ಹೋಗಿದೆ. ರಾಜ್ಯ ಆರೋಗ್ಯ ಇಲಾಖೆ ಹಾರ್ಟ್ ಆಟ್ಯಾಕ್ನಿಂದಾಗುತ್ತಿರುವ ಸರಣಿ ಸಾವುಗಳನ್ನ ನಿಯಂತ್ರಣಕ್ಕೆ ಪರಿಹಾರ ಹುಡುಕುತ್ತಿದೆ. ದಕ್ಷಿಣ ಕನ್ನಡ ಈ ವಿಚಾರದಲ್ಲಿ ಸೇಫ್ ಎಂ
ಸಕ್ಕರೆ ಕಾಯಿಲೆ ಇರುವವರಿಗೆ ಹಾಗಲಕಾಯಿ ಒಂದು ರೀತಿಯ ಔಷಧವಿದ್ದಂತೆ. ಕಹಿಯಾದರೂ ಇದರಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಆದರೂ ಈ ತರಕಾರಿ ಎಲ್ಲರಿಗೂ ಇಷ್ಟವಾಗುವುದಿಲ್ಲ. ಆದರೆ ಕೆಲವರಿಗೆ ಈ ತರಕಾರಿ ಬಹಳ ಇಷ್ಟವಾಗುತ್ತದೆ.
ಪೊಲೀಸ್ ಐಡಿ ಕಾರ್ಡ್ ಹಿಡಿದು ಎಲ್ಲರಿಗೂ ಆವಾಜ್ ಹಾಕಿಕೊಂಡು ಓಡಾಡುತ್ತಿದ್ದ ಕಳ್ಳಖಾಕಿಯನ್ನ ಬಂಧಿಸಲಾಗಿದೆ. PSI ಮಂಜುನಾಥ್ ಎಂಬುವವರ ಐಡಿ ಕಾರ್ಡ್ ಬಳಸಿ ಟೋಲ್ ಪ್ಲಾಜಾ ಮತ್ತು ವಿಮಾನ ನಿಲ್ದಾಣಗಳಲ್ಲಿ ಪೊಲೀಸ್ ಎಂದು ಹೇಳಿಕೊಂ