ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 7ರ ಸೋಮವಾರದ ದಿನ ಭವಿಷ್
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಶುಕ್ಲ ಪಕ್ಷದ ದ್ವಾದಶೀ ತಿಥಿ ಸೋಮವಾರ ಸ್ಪರ್ಧೆಗೆ ಸಿದ್ಧತೆ, ಕೊನೆಯ ಕ್ಷಣದಲ್ಲಿ ಸರಿ ನಿರ್ಧಾರ, ವಿಳಂಬ ಯೋಜನೆ, ನಿವೃತ್ತಿಯಿಂದ ಬೇಸರ ಇವೆಲ್ಲ ಇಂದಿನ ಭವಿಷ್ಯ. ಇಂ
England Announces Squad for Lord's Test: ಎಡ್ಜ್ಬಾಸ್ಟನ್ನಲ್ಲಿನ ಸೋಲಿನ ಬಳಿಕ, ಲಾರ್ಡ್ಸ್ನಲ್ಲಿ ನಡೆಯುವ ಮೂರನೇ ಟೆಸ್ಟ್ಗೆ ಇಂಗ್ಲೆಂಡ್ ತನ್ನ 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ಗಾಯದಿಂದ ಚೇತರಿಸಿಕೊಂಡ ಗಸ್ ಅಟ್ಕಿನ್ಸನ್ ಮತ್ತು ಕೌಟುಂಬಿಕ ಕ
Updated WTC Points Table 2025-27: ಭಾರತ ತಂಡ ಎಡ್ಜ್ಬಾಸ್ಟನ್ನಲ್ಲಿ ಇಂಗ್ಲೆಂಡ್ ವಿರುದ್ಧ 336 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದೆ. ಮೊದಲ ಟ
Actress Ramya: ನಟಿ ರಮ್ಯಾ ‘ಕ್ವೀನ್ಸ್ ಪ್ರೀಮಿಯರ್ ಲೀಗ್’ನ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಸಿನಿಮಾ ನಟಿಯರಿಗಾಗಿ ಮಾಡಲಾಗುತ್ತಿರುವ ಕ್ರಿಕೆಟ್ ಟೂರ್ನಿಮೆಂಟ್ ಇದಾಗಿದೆ. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿ ಆಗಿದ್ದ ನಟ
ಆಂಧ್ರ ಪ್ರದೇಶದಲ್ಲಿನ ಹೊಸ ಆಬಕಾರಿ ನೀತಿಯಿಂದ ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ ಮದ್ಯ ಮಾರಾಟದಲ್ಲಿ ಕುಸಿತ ಕಂಡುಬಂದಿದೆ. ಆಂಧ್ರದಲ್ಲಿ ಮದ್ಯದ ಬೆಲೆ ಕಡಿಮೆಯಾದ ಕಾರಣ, ಆಂಧ್ರದ ಜನರು ಕರ್ನಾಟಕಕ್ಕೆ ಬಂದು ಮದ್ಯ ಖರೀದಿಸುವುದನ
India vs England, Edgbaston Test: ಶುಭ್ಮನ್ ಗಿಲ್ ನೇತೃತ್ವದ ಯುವ ಭಾರತೀಯ ಕ್ರಿಕೆಟ್ ತಂಡವು ಎಡ್ಜ್ಬಾಸ್ಟನ್ನಲ್ಲಿ ಇಂಗ್ಲೆಂಡ್ ವಿರುದ್ಧ 336 ರನ್ಗಳ ಅದ್ಭುತ ಜಯವನ್ನು ಸಾಧಿಸಿದೆ. ಈ ಮೂಲಕ ಟೀಂ ಇಂಡಿಯಾ 58 ವರ್ಷಗಳ ಎಡ್ಜ್ಬಾಸ್ಟನ್ ಇತಿಹಾಸದಲ್
Betaal web series: ಜನರು ಹಾರರ್ ಥ್ರಿಲ್ಲರ್ ಸಿನಿಮಾಗಳು ಮತ್ತು ವೆಬ್ ಸರಣಿಗಳಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ ಮತ್ತು ತಯಾರಕರು ಅವುಗಳನ್ನು ಮಾಡಲು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇಂಥ ಹಾರರ್-ಥ್ರಿಲ್ಲರ್ ಸರಣಿ ಒಟ
Akash Deep's 10-Wicket Haul: ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು 337 ರನ್ಗಳಿಂದ ಸೋಲಿಸಿದೆ. ಆಕಾಶ್ ದೀಪ್ ಅವರ ಅದ್ಭುತ ಬೌಲಿಂಗ್ ಪ್ರದರ್ಶನ (10 ವಿಕೆಟ್ಗಳು) ಈ ಗೆಲುವಿನಲ್ಲಿ ಪ್ರಮ
Team India's Dominant Win at Edgbaston: ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಎಡ್ಜ್ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಶುಭ್ಮನ್ ಗಿಲ್ ಅವರ ಅಮೋಘ ಬ್ಯಾಟಿಂಗ್ ಮತ್ತು ಆಕಾಶ್ ದೀಪ್ ಹಾಗೂ ಮೊಹಮ್ಮದ್ ಸಿರಾಜ್ ಅವರ ಮಾರಕ ಬೌಲ
Ekka Kannada movie: ಯುವರಾಜ್ ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಹೆಸರು, ಈ ವರೆಗೆ ಬಿಡುಗಡೆ ಆಗಿರುವ ಪೋಸ್ಟರ್ಗಳನ್ನು ನೋಡಿದರೆ ಇದು ಕಾರ್ಡ್ಸ್ ಆಟಕ್ಕೆ ಸಂಬಂಧಿಸಿದ ಕತೆ ಹೊಂದಿರುವಂತಿದೆ.
ಬೆಂಗಳೂರು ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಿಂದಾಗಿ ಸಾರ್ವಜನಿಕರಲ್ಲಿ ಆಕ್ರೋಶವಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಆರೋಪ ಮಾಡುತ್ತಿವೆ. ಈ ನಡುವೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ದರ ನಿಗದಿ ಪರಿಷ್ಕರಣೆ ಸಮ
ಪುತ್ತೂರು ತಾಲೂಕಿನ ಬಿರುಮಲೆಗುಡ್ಡದಲ್ಲಿ ವಿಹರಿಸುತ್ತಿದ್ದ ಜೋಡಿಗೆ ಪಾನಮತ್ತ ಯುವಕರು ಕಿರುಕುಳ ನೀಡಿದ ಘಟನೆ ನಡೆದಿದೆ. ಜೋಡಿಯ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಕಿರುಕುಳ ನೀಡಲಾಗಿದೆ. ಯು
Nandamuri Balakrishna: ನಂದಮೂರಿ ಬಾಲಕೃಷ್ಣ ನಟನೆಯ ಸಿನಿಮಾಗಳು ಒಂದರ ಮೇಲೊಂದು ಬ್ಲಾಕ್ ಬಸ್ಟರ್ ಆಗುತ್ತಿವೆ. ಸ್ಟಾರ್ ನಟರ ಸಿನಿಮಾಗಳೇ ಚಿತ್ರಮಂದಿರದಲ್ಲಿ ತಿಂಗಳ ಮೇಲೆ ನಿಲ್ಲಲು ಒದ್ದಾಡುತ್ತಿರುವ ಸಂದರ್ಭದಲ್ಲಿ ಬಾಲಕೃಷ್ಣ ಅವರ ಸತತ ನಾ
ಸಿಹಿಯಾದ, ರುಚಿಕರವಾದ ಚಾಕೊಲೇಟ್ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಚಾಕೊಲೇಟನ್ನು ಇಷ್ಟಪಟ್ಟು ತಿನ್ನುತ್ತಾರೆ. ಇದು ಸಂತೋಷವನ್ನು ಹಂಚುವುದು ಮಾತ್ರವಲ್ಲದೆ ಆರೋಗ್ಯಕ್ಕೂ ಪ್ರಯೋಜನಕಾರಿ.
Dhruva Sarja: ಧ್ರುವ ಸರ್ಜಾ ನಟಿಸಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ, ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಸಿನಿಮಾದ ನಿರ್ಮಾಣ ಮಾಡಲಾಗಿದ್ದು, ಸಿನಿಮಾದ ಚಿತ್ರೀಕರಣ ಬಹುತೇಕ
ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇದೆ. ಈ ಒಗಟಿನ ಆಟಗಳು ನಿಮ್ಮ ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುತ್ತವೆ ಅನ್ನೋದೇನೋ ನಿಜ. ಈ ಒಗಟುಗಳು ಸ್ವಲ್ಪ ಟ್ರಿಕ್
Shubman Gill's England Domination: ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ನಾಲ್ಕು ಇನ್ನಿಂಗ್ಸ್ಗಳಲ್ಲಿ 600 ಕ್ಕೂ ಹೆಚ್ಚು ರನ್ ಗಳಿಸಿ ಅವರು ಎಲ್ಲರನ್ನೂ ಆಶ್ಚರ್ಯಗೊಳಿಸಿದ್ದಾರೆ. ಇದರಿಂದಾಗ
ಕರ್ನಾಟಕದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕೋವಿಡ್ ಲಸಿಕೆಯೇ ಕಾರಣ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ. ತಜ್ಞರ ಸಮಿತಿಯು ಲಸಿಕೆ ಮ
Tips for retail investors: ಜೇನ್ ಸ್ಟ್ರೀಟ್ ಸಂಸ್ಥೆ ಷೇರುಪೇಟೆಯಲ್ಲಿ ಷೇರುಬೆಲೆ ಕೃತಕವಾಗಿ ಏರಿಳಿತವಾಗುವಂತೆ ಮಾಡಿ ಭಾರೀ ಲಾಭ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಈ ರೀತಿಯ ಅಕ್ರಮ ಚಟುವಟಿಕೆಗಳು, ಅವ್ಯವಹಾರಗಳು ಮಾರುಕಟ್ಟೆಯಲ್ಲಿ ನಡೆಯುತ್ತಿ
ರಾಯಚೂರಿನ ಸದರ್ ಬಜಾರ್ ಪೊಲೀಸರು ಮತ್ತು ಖಾಸಗಿ ಕಂಪನಿಯ ವಿಜಿಲೆನ್ಸ್ ತಂಡವು ಹರಿಹರ ರಸ್ತೆ ಮತ್ತು ಗಂಜ್ ರಸ್ತೆಯಲ್ಲಿರುವ ಭಗವತಿ ಮತ್ತು ಆಶಾ ಎಲೆಕ್ಟ್ರಿಕಲ್ಸ್ ಮಳಿಗೆಗಳ ಮೇಲೆ ದಾಳಿ ನಡೆಸಿ ನಕಲಿ ವಿದ್ಯುತ್ ಸಾಮಗ್ರಿಗಳನ್ನ
Karun Nair's England Struggle: ಇಂಗ್ಲೆಂಡ್ ಪ್ರವಾಸದಲ್ಲಿ ಕರುಣ್ ನಾಯರ್ ಅವರ ನಿರಾಶಾದಾಯಕ ಪ್ರದರ್ಶನ ಮುಂದುವರೆದಿದೆ. ಎರಡು ಪಂದ್ಯಗಳಲ್ಲಿ ನಾಲ್ಕು ಇನ್ನಿಂಗ್ಸ್ಗಳಲ್ಲಿ ಅವರು ರನ್ ಗಳಿಸಲು ವಿಫಲರಾಗಿದ್ದಾರೆ. ಅವರ ಭವಿಷ್ಯದ ಬಗ್ಗೆ ಪ್ರಶ್ನ
ಫ್ಯಾಷನ್ ಜಗತ್ತೇ ಹಾಗೆ, ಎಲ್ಲರನ್ನು ತನ್ನತ್ತ ಸುಲಭವಾಗಿ ಸೆಳೆಯುತ್ತದೆ. ಹಾಗಂತ ಎಲ್ಲರೂ ಮಾಡೆಲ್ಗಳಾಗಿ ಫ್ಯಾಷನ್ ಲೋಕದಲ್ಲಿ ಮಿಂಚಲು ಸಾಧ್ಯವಿಲ್ಲ. ಹೌದು, ವೇದಿಕೆಯ ಮೇಲೆ ಮಾಡೆಲ್ಗಳು ರ್ಯಾಂಪ್ ವಾಕ್ ಮಾಡುವುದನ್ನು ನೀವ
Trinidad and Tobago first Caribbean country to implement UPI ಭಾರತದ ಅತ್ಯಂತ ಜನಪ್ರಿಯ ಪೇಮೆಂಟ್ ಸಿಸ್ಟಂ ಎನಿಸಿದ ಯುಪಿಐ ಈಗ ಜಾಗತಿಕವಾಗಿ ಹೆಚ್ಚು ಮನ್ನಣೆ ಪಡೆಯುತ್ತಿದೆ. ಕೆರಿಬಿಯನ್ ಪ್ರದೇಶದ ರಾಷ್ಟ್ರವಾದ ಟ್ರಿನಿಡಾಡ್ ಅಂಡ್ ಟೊಬಾಗೊದಲ್ಲಿ ಯುಪಿಐ ಸಿಸ್ಟಂ
ಮೊಹರಂ ಹಬ್ಬವನ್ನ ನಾಡಿನಾದ್ಯಾಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದೆ. ಈ ಹಬ್ಬವನ್ನು ಹಿಂದೂ ಹಾಗೂ ಮುಸ್ಲಿಮರು ಸೇರಿಕೊಂಡು ಆಚರಿಸಲಾಗುತ್ತದೆ. ಆದರೂ ಎಲ್ಲಾ ಪೂಜೆ ಪುನಸ್ಕಾರಗಳು ಮಾಡುವುದು ಹೆಚ್ಚಾಗಿ ಮುಸ್ಲಿಮರು.
Kubera movie: ಧನುಶ್ ನಟನೆಯ ‘ಕುಬೇರ’ ಸಿನಿಮಾ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿ ದೊಡ್ಡ ಹಿಟ್ ಆಗಿದೆ. ಸಿನಿಮಾದ ಕಲೆಕ್ಷನ್ 100 ಕೋಟಿ ದಾಟಿ ಈಗ 200 ಕೋಟಿಯತ್ತ ದಾಪುಗಾಲು ಹಾಕಿದೆ. ಆದರೆ, ‘ಕುಬೇರ’ ಸಿನಿಮಾನಲ್ಲಿ ನಟಿಸಬೇಕಿದ್ದಿದ್ದು ಧನು
ಕರ್ನಾಟಕ ರಾಜ್ಯದಲ್ಲಿ ಹೃದಯಾಘಾತದಿಂದ ಸಾವಿನ ಪ್ರಮಾಣ ಹೆಚ್ಚುತ್ತಿದೆ. ರವಿವಾರ (ಜು.06) ಒಂದೇ ದಿನ ಎಂಟು ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನ, ಚಿಕ್ಕಮಗಳೂರು, ಯಾದಗಿರಿ, ಹುಬ್ಬಳ್ಳಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾ
ISRO to build its second largest space station in Gujarat: ಗುಜರಾತ್ನ ಡಿಯು ಸಮೀಪ ಇಸ್ರೋದಿಂದ ಮೂರನೇ ಸ್ಪೇಸ್ ಸೆಂಟರ್ ನಿರ್ಮಾಣವಾಗಲಿದೆ. 10,000 ಕೋಟಿ ರೂ ವೆಚ್ಚದಲ್ಲಿ ಸಿದ್ಧವಾಗಲಿರುವ ಇದು ಇಸ್ರೋದ ಎರಡನೇ ಅತಿದೊಡ್ಡ ಬಾಹ್ಯಾಕಾಶ ಕೇಂದ್ರವಾಗಲಿದೆ. ಆಂಧ್ರದ
ಈ ಮಳೆಗಾಲದಲ್ಲಿ ಬಟ್ಟೆ ಒಣಗಿಸುವುದೇ ದೊಡ್ಡ ಸಮಸ್ಯೆ. ಹೌದು ಸರಿಯಾಗಿ ಸೂರ್ಯನ ಬೆಳಕು ಬೀಳದಿರುವ ಕಾರಣ ಮಳೆಗಾಲದಲ್ಲಿ ಒಗೆದ ಬಟ್ಟೆಗಳು ಒಣಗಲು ಸಿಕ್ಕಾಪಟ್ಟೆ ಸಮಯವನ್ನು ತೆಗೆದುಕೊಳ್ಳುತ್ತದೆ. ಜೊತೆಗೆ ಸರಿಯಾಗಿ ಒಣಗದೆ ಬಟ್ಟ
ಇವತ್ತಿಗೂ ಕೂಡ ಕೆಲವು ಜನರು ವಿಚಿತ್ರ ಪದ್ಧತಿಗಳನ್ನು ಕಣ್ಣುಮುಚ್ಚಿಕೊಂಡು ಪಾಲಿಸುತ್ತಿದ್ದಾರೆ. ಹೌದು, ಕೆಲವು ಬುಡಕಟ್ಟು ಜನಾಂಗದವರು ಬದುಕುವ ರೀತಿ ನೋಡಿದ್ರೆ ನಿಜಕ್ಕೂ ಅಚ್ಚರಿಯಾಗುತ್ತದೆ. ಈ ಮುರ್ಸಿ ಬುಡಕಟ್ಟು ಜನಾಂಗದಲ
ವಾಸ್ತು ಶಾಸ್ತ್ರದ ಪ್ರಕಾರ, ಗುಲಾಬಿಗಳು ಪ್ರೀತಿ ಮತ್ತು ಸಂಪತ್ತಿನ ಸಂಕೇತ. ಲಕ್ಷ್ಮಿ ದೇವಿಗೆ ಪ್ರಿಯವಾದ ಗುಲಾಬಿಯನ್ನು ಮನೆಯ ನೈಋತ್ಯ ದಿಕ್ಕಿನಲ್ಲಿ ಬೆಳೆಸುವುದು ಶುಭ. ಗುಲಾಬಿ ದಳಗಳು, ನೀರು, ಮತ್ತು ಸುಗಂಧ ದ್ರವ್ಯಗಳು ಸಕಾರ
ಇಲ್ಲಿ ಆರ್ಥಿಕ ಸಂಕಷ್ಟಗಳನ್ನು ನಿವಾರಿಸಲು 11 ದಿನಗಳ ಶಿವ ಪರಿಹಾರವನ್ನು ವಿವರಿಸಲಾಗಿದೆ. ಪ್ರತಿದಿನ ರಾತ್ರಿ ಜಾಯಿಕಾಯಿ ಮತ್ತು ವೀಳ್ಯದೆಲೆಯನ್ನು ದಿಂಬಿನ ಕೆಳಗೆ ಇಟ್ಟು, ಶಿವನನ್ನು ಧ್ಯಾನಿಸುವುದು ಮತ್ತು ಮರುದಿನ ದೇವಸ್ಥಾ
ವ್ಯಕ್ತಿಯ ಕಣ್ಣು, ಮೂಗಿನ ಆಕಾರ ಹೇಗಿದೆ, ಮುಖದ ಆಕಾರ ಹೇಗಿದೆ ಹೀಗೆ ದೇಹಕಾರದ ಮೂಲಕವೇ ಆತನ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದು. ಇವುಗಳ ಮೂಲಕ ನೀವು ಸಹ ನಿಮ್ಮ ನಿಗೂಢ ಗುಣ ಸ್ವಭಾವ ಹೇಗಿದೆ ಎಂಬುದನ್ನು ಪರೀಕ್ಷೆ ಮಾಡ
Vaibhav Suryavanshi: ವೈಭವ್ ಸೂರ್ಯವಂಶಿ ಅವರು ಇಂಗ್ಲೆಂಡ್ ವಿರುದ್ಧದ ಯೂತ್ ಏಕದಿನ ಪಂದ್ಯದಲ್ಲಿ ಕೇವಲ 52 ಎಸೆತಗಳಲ್ಲಿ ಶತಕ ಬಾರಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಕಳೆದ ಪಂದ್ಯದಲ್ಲಿ 78 ಎಸೆತಗಳಲ್ಲಿ 143 ರನ್ ಗಳಿಸಿದ್ದ ವೈಭವ್, ಮುಂದಿನ ಪಂದ
Patanjali explaints how Spices Boost Immunity Naturally: ಈ ಲೇಖನವು ಕನ್ನಡ ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಮಸಾಲೆಗಳ ಆರೋಗ್ಯ ಪ್ರಯೋಜನಗಳನ್ನು ವಿವರಿಸುತ್ತದೆ. ಕರಿಮೆಣಸು, ಏಲಕ್ಕಿ, ದಾಲ್ಚಿನ್ನಿ, ಲವಂಗ, ಜೀರಿಗೆ, ಮೆಂತ್ಯ, ಅಜ್ವೈನ್ ಮತ್ತು ಅರಿಶಿಣದ ಔ
Nayanathara: ನಯನತಾರಾ ದಕ್ಷಿಣ ಭಾರತದ ಸ್ಟಾರ್ ನಟಿ. ರಜನೀಕಾಂತ್, ಚಿರಂಜೀವಿ ಸೇರಿದಂತೆ ಹಲವಾರು ಸ್ಟಾರ್ ನಟರುಗಳ ಜೊತೆಗೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ನಯನತಾರಾಗೆ ಆ ಒಬ್ಬ ಸ್ಟಾರ್ ನಟನ ಜೊತೆಗೆ ನಟಿಸಿದ್ದು ಮಾತ್ರ ಇಷ್ಟವಾಗ
ಕಲಬುರಗಿ ಮೂಲದ ಮೂವರು ಕೊಲ್ಲಾಪುರದ ಪ್ರಸಿದ್ಧ ಮಹಾಲಕ್ಷ್ಮಿ ದೇವಿ ದರ್ಶನ ಪಡೆದು ಕಾರಿನಲ್ಲಿ ವಾಪಸ್ ತಮ್ಮ ಊರಿಗೆ ಹೋಗುತ್ತಿದ್ದರು. ಆದರೆ, ದಾರಿ ಮಧ್ಯೆ ದುರ್ಘಟನೆಯೊಂದು ಸಂಭವಿಸಿದೆ. ಕಾರಿನಲ್ಲಿ ವಾಪಸ್ ಬರುತ್ತಿದ್ದವರು
ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾರ್ಮಿಕವಾಗಿ ತಿರುಗೇಟು ನೀಡಿ
ಬ್ಯಾಂಕ್ ಆಫ್ ಬರೋಡಾ (BOB) 2500 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಜುಲೈ 24ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪದವಿ ಹಾಗೂ ಒಂದು ವರ್ಷದ ಬ್ಯಾಂಕಿಂಗ್ ಅನುಭವ ಅಗತ್ಯ. ವಯೋಮಿತಿ 18-3
Edgbaston Test Day 5 Weather Forecast: ಭಾರತವು ಬರ್ಮಿಂಗ್ಹ್ಯಾಮ್ ಟೆಸ್ಟ್ನಲ್ಲಿ ಇಂಗ್ಲೆಂಡ್ ಮೇಲೆ ಮೇಲುಗೈ ಸಾಧಿಸಿದೆ. ಗೆಲುವಿಗೆ ಭಾರತಕ್ಕೆ 7 ವಿಕೆಟ್ಗಳು ಮಾತ್ರ ಬೇಕಾಗಿದ್ದರೂ, ಕೊನೆಯ ದಿನದ ಆಟಕ್ಕೆ ಮಳೆ ಅಡ್ಡಿಯಾಗಿದೆ. ಮಳೆಯಿಂದಾಗಿ ಪಂದ್ಯ
Rishabh Pant Shatters Records: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮುಂದುವರೆದಿದೆ. ಈ ಮೂಲಕ ಅವರು ಇಂಗ್ಲೆಂಡ್ನಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ದಾಖಲೆಯನ್ನು ನಿರ್ಮಿ
ಭಾರತವು ಆಫ್ರಿಕಾದ ವಿದ್ಯಾರ್ಥಿಗಳಿಗೆ ಜನಪ್ರಿಯ ಅಧ್ಯಯನ ತಾಣವಾಗಿದೆ. ಕೈಗೆಟುಕುವ ಶಿಕ್ಷಣ ಮತ್ತು STEM ಕ್ಷೇತ್ರಗಳಲ್ಲಿನ ಉತ್ತಮ ಅವಕಾಶಗಳು ಇದಕ್ಕೆ ಪ್ರಮುಖ ಕಾರಣಗಳು. ICCR ನಂತಹ ಸಂಸ್ಥೆಗಳಿಂದ ನೀಡಲಾಗುವ ವಿದ್ಯಾರ್ಥಿವೇತನಗಳ
ಬೆಂಗಳೂರಿನ ಜರಗನಹಳ್ಳಿಯಲ್ಲಿ ವಾಸವಾಗಿದ್ದ ದಂಪತಿ ಕೋಟ್ಯಾಂತರ ರೂಪಾಯಿ ಚೀಟಿ ಹಣ ತೆಗೆದುಕೊಂಡು ಪರಾರಿಯಾಗಿದ್ದಾರೆ. ಸುಧಾ ಮತ್ತು ಸಿದ್ದಿಚಾರಿ ಎಂಬ ದಂಪತಿ 600ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಪರಾರಿಯಾಗಿದ್ದಾರೆ. ಪೊಲೀಸರು
ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ ಠಾಣಾ ವ್ಯಾಪ್ತಿಯ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಸಿಸಿಬಿ ಪೊಲೀಸರು, ಮೈಸೂರಿನ ಒಡನಾಡಿ ಸಂಸ್ಥೆಯ ಸಹಯೋಗದೊಂದಿಗೆ ಭೇದಿಸಿದ್ದಾರೆ. ದಾಳಿಯ ಸ
India better than US, China in world bank gini index: ಸಮ ಸಮಾಜ ಅಥವಾ ಆದಾಯ ಸಮಾನತೆಯನ್ನು ಅಳೆಯುವ ಗಿನಿ ಇಂಡೆಕ್ಸ್ನಲ್ಲಿ ಭಾರತ 4ನೇ ಸ್ಥಾನಕ್ಕೆ ಏರಿದೆ. ವಿಶ್ವಬ್ಯಾಂಕ್ನಿಂದ ಬಿಡುಗಡೆಯಾದ ದತ್ತಾಂಶದ ಪ್ರಕಾರ ಭಾರತದ ಗಿನಿ ಇಂಡೆಕ್ಸ್ 25.5 ಇದೆ. ಸ್ಲೊವಾಕ
ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ (DSSSB) 2,119 ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಿದೆ. ಜುಲೈ 8 ರಿಂದ ಆಗಸ್ಟ್ 7 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ವಿವಿಧ ಹುದ್ದೆಗಳಿಗೆ 19,900 ರಿಂದ 1,51,100 ರೂ.ಗಳವರೆಗೆ ವೇತನ ನಿಗದಿ
ತುಮಕೂರು ಹೊರವಲಯದ ಅಂತರಸನಹಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಏಳೇಳು ಜನ್ಮ ಜೊತೆಯಾಗಿರೋಣ ಅಂತ ಸಪ್ತಪದಿ ತುಳಿದಿದ್ದ ದಂಪತಿ ಬಾಳಲ್ಲಿ ಸುಂಟರಗಾಳಿ ಬೀಸಿದ್ದು, ಚಾಕುವಿನಿಂದ ಚುಚ್ಚಿ ಪತ್ನಿಯನ್ನು ಪತಿ ಕೊಲೆ ಮಾಡಿ, ಪ
ಮದುವೆ ವಿಚಾರಕ್ಕೆ ಬಿಜೆಪಿ ಶಾಸಕ ಪ್ರಭು ಚೌಹಾಣ್ (Prabhu Chauhan) ಸಂಬಂಧಿಕರು ಹಾಗೂ ಭಾವಿ ಬೀಗರ ನಡುವೆ ಮಾರಾಮಾರಿ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೋಂತಿ ತಾಂಡದಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ (Maharashtra) ಉದ್ದಗೀರ್ ಯು
ತಾಯಿ ಪ್ರೀತಿಯೇ ಹಾಗೆ, ಮಕ್ಕಳಿಗೆ ಕಷ್ಟ ಎಂದರೆ ತಾಯಿ ಹೃದಯ ಮಿಡಿಯುತ್ತದೆ. ನಮಗೇನಾದ್ರೂ ಸ್ವಲ್ಪ ಹುಷಾರಿಲ್ಲ ಎಂದಾಗ ತಾಯಿ ಒದ್ದಾಡುತ್ತಾಳೆ. ಈ ವಿಚಾರದಲ್ಲಿ ಮೂಕ ಪ್ರಾಣಿಗಳು ಕೂಡ ಹೊರತಾಗಿಲ್ಲ. ಹುಷಾರಿಲ್ಲದ ತನ್ನ ಕಂದಮ್ಮನಿ
ಕ್ಯಾಬ್ ಚಾಲಕರನ್ನೇ ಗುರಿಯಾಗಿಸಿ ಹತ್ಯೆ ಮಾಡುತ್ತಿದ್ದ ಹಂತಕನನ್ನು 24 ವರ್ಷಗಳ ಬಳಿಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಂತಕ ಅಜಯ್ ಲಾಂಬಾನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತ ಎರಡು ದಶಕಗಳಿಂದ ತಲೆಮರೆಸ
ಐಸಿಎಐ ಸಂಸ್ಥೆಯು ಸಿಎ ಫೌಂಡೇಶನ್, ಇಂಟರ್ಮೀಡಿಯೇಟ್ ಮತ್ತು ಫೈನಲ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಿದೆ. ವೃಂದಾ ಅಗರ್ವಾಲ್ (ಫೌಂಡೇಶನ್), ದಿಶಾ ಅನೀಶ್ ಗೋಖ್ರು (ಇಂಟರ್ಮೀಡಿಯೇಟ್), ಮತ್ತು ರಾಜನ್ ಕಬ್ರಾ (ಫೈನಲ್) ಅವರು ತಮ್ಮ
Hari Hara Veera Mallu: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ನಟಿಸಿರುವ ‘ಹರಿ ಹರ ವೀರ ಮಲ್ಲು’ ಸಿನಿಮಾ ಜುಲೈ 24 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಭಾರಿ ಅದ್ಧೂರಿಯಾಗಿ ಮಾಡಲು ಯೋಜಿಸಲಾಗಿದೆ. ಈ ಸಿನಿಮಾದ ಪ್ರಚಾರಕ್ಕೆ ಎರಡು ರಾಜ್
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಟಿತವಾಗುತ್ತಿದೆ ಎಂಬ ಆರೋಪಗಳ ನಡುವೆ, ಸಿಎಂರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ನಿರ್ಧಾರ ರಾಜ್ಯ ರಾ
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿ (AICC OBC Advisory Council) ಅಧ್ಯಕ್ಷರಾಗಿ ನೇಮಕ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.ಆದ್ರೆ, ಎಐಸಿಸಿ ಒಬಿಸಿ ಸಲಹಾ ಮಂಡಳಿಗೆ ತಮ್ಮನ್ನು ಅಧ್ಯಕ್
ತಮಿಳುನಾಡಿನ ವಿರುಧುನಗರದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ. ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಅದಲು ಬದಲು ಆರೋಪ ಕೇಳಿಬಂದಿದೆ. ತಮ್ಮ ಗಂಡು ಮಗುವನ್ನು ಆಸ್ಪತ್ರೆ ಸಿಬ್ಬಂದಿ ಬದಲಾಯಿಸಿದ್ದಾರೆ ಎಂದು ದಂಪತಿ ಆರೋಪಿಸಿದ್ದಾರೆ. ಮೊದಲು
ನಟಿ ರಶ್ಮಿಕಾ ಮಂದಣ್ಣ ಅವರ ಹೇಳಿಕೆಗಳೇ ಅವರಿಗೆ ಮುಳುವಾಗುತ್ತವೆ. ವಿವಾದಕ್ಕೂ ಕಾರಣ ಆಗುತ್ತವೆ. ಕೊಡಗಿನಿಂದ ಚಿತ್ರರಂಗಕ್ಕೆ ಬಂದ ಮೊದಲ ನಟಿ ಎಂದು ರಶ್ಮಿಕಾ ಮಂದಣ್ಣ ಅವರು ಹೇಳಿಕೊಂಡಿದ್ದಾರೆ. ಆದರೆ ಅದು ಸತ್ಯವಲ್ಲ ಎಂಬುದು ಎ
ಜ್ಯೋತಿಷ್ಯದಲ್ಲಿ, ನವಗ್ರಹಗಳಿಗೆ ಒಂಬತ್ತು ರತ್ನಗಳನ್ನು ಶಿಫಾರಸು ಮಾಡಲಾಗಿದೆ. ಪ್ರತಿಯೊಂದು ರತ್ನವು ವಿಭಿನ್ನ ಗ್ರಹಕ್ಕೆ ಸಂಬಂಧಿಸಿದೆ ಮತ್ತು ವಿವಿಧ ಲಾಭಗಳನ್ನು ನೀಡುತ್ತದೆ ಎಂದು ನಂಬಲಾಗಿದೆ. ಉದಾಹರಣೆಗೆ, ಮಾಣಿಕ್ಯ ಸೂರ
ಒಂದೆಡೆ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ʻಸೆಪ್ಟೆಂಬರ್ ಕ್ರಾಂತಿʼಯ ಬಿರುಗಾಳಿ ಜೋರಾಗಿ ಬೀಸುತ್ತಿದೆ. ಇನ್ನೊಂದೆಡೆ ನಾಯಕತ್ವ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆದಿದ
ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಲ್ಲಿ ಪ್ಲಾಟ್ಫಾರ್ಮ್ ಮೇಲೆ ವ್ಯಕ್ತಿಯೊಬ್ಬರು ಕಾರು ಚಲಾಯಿಸಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ನಿಲ್ದಾಣದಲ್ಲಿನ ಭದ್ರತೆ ಮತ್ತು ಸರ್ಕಾರಿ ರೈಲ್ವೆ ಪೊಲೀಸರ ನಿರ್ಲಕ್ಷ್ಯ
India's forex reserves 702.78 billion USD: 2025ರ ಜೂನ್ 27ರಂದು ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ 702.78 ಬಿಲಿಯನ್ ಡಾಲರ್ ಮಟ್ಟ ಮುಟ್ಟಿದೆ. ಆ ವಾರ ಫಾರೆಕ್ಸ್ ರಿಸರ್ವ್ಸ್ 4.84 ಬಿಲಿಯನ್ ಡಾಲರ್ನಷ್ಟು ಏರಿದೆ. 2024ರ ಸೆಪ್ಟೆಂಬರ್ನಲ್ಲಿ ಈ ಮೀಸಲು ನಿಧಿ 704.80 ಬಿ
ಯೂಟ್ಯೂಬ್ ಜಾಹೀರಾತು ನಂಬಿ ನೆಲಮಂಗಲದಲ್ಲಿ ಸೈಟ್ ಖರೀದಿಸಿದ ದಂಪತಿ 2.5 ಲಕ್ಷ ವಂಚನೆಗೆ ಒಳಗಾಗಿದ್ದಾರೆ. SRS ಪ್ರಮೋಟರ್ಸ್ ಎಂಬ ಕಂಪನಿಯ ಜಾಹೀರಾತು ನೋಡಿ ಸೈಟ್ ಬುಕ್ ಮಾಡಿದ್ದ ಅವರಿಗೆ ಒಪ್ಪಂದ ಮಾಡಿಕೊಡದೆ ಹಣ ಪಡೆದು ವಂಚಿಸಲಾಗಿದ
Smartphone Hack Sign: ಫೋನ್ ಪದೇ ಪದೇ ಆನ್ ಮತ್ತು ಆಫ್ ಆಗುವುದು: ನಿಮ್ಮ ಸ್ಮಾರ್ಟ್ಫೋನ್ ಯಾವುದೇ ಕಾರಣವಿಲ್ಲದೆ ಪದೇ ಪದೇ ಆನ್ ಮತ್ತು ಆಫ್ ಆಗುತ್ತಿದ್ದರೆ, ಇದು ದೊಡ್ಡ ಎಚ್ಚರಿಕೆಯ ಸಂಕೇತವಾಗಿದೆ. ಇದರರ್ಥ ಯಾರೋ ನಿಮ್ಮ ಫೋನ್ ಅನ್ನು ರಿಮೋಟ
ಇತ್ತೀಚೆಗಿನ ದಿನಗಳಲ್ಲಿ ವೈಯುಕ್ತಿಕ ಸಮಸ್ಯೆಯಿಂದ ಹಿಡಿದು ಉದ್ಯೋಗ ಸೇರಿದಂತೆ ಇನ್ನಿತ್ತರ ಸಮಸ್ಯೆಗಳಿಗೆ ಚಾಟ್ ಜಿಪಿಟಿಯಿಂದ ಸಲಹೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಮಹಿಳೆಯೊಬ್ಬಳು ಕ್ರೆಡಿಟ್ ಕಾರ್ಡ
ಹಿಮಾಚಲ ಪ್ರದೇಶದಲ್ಲಿ ಜೂನ್ 30ರ ರಾತ್ರಿ ಭಾರಿ ಪ್ರವಾಹ ಸಂಭವಿಸಿತ್ತು. ಹಲವು ಮನೆಗಳು ಕೊಚ್ಚಿಕೊಂಡು ಹೋಗಿತ್ತು. ಈ ವಿನಾಶಕಾರಿ ಪ್ರವಾಹದಲ್ಲಿ ಇಡೀ ಕುಟುಂಬದವರನ್ನು ಕಳೆದುಕೊಂಡು 11 ತಿಂಗಳ ಹೆಣ್ಣುಮಗು ಅನಾಥವಾಗಿದೆ. ಪವಾಡ ಸದೃ
England U19 vs India U19: ಭಾರತ ಮತ್ತು ಇಂಗ್ಲೆಂಡ್ ಅಂಡರ್ 19 ತಂಡಗಳ ನಡುವಣ 5 ಪಂದ್ಯಗಳ ಏಕದಿನ ಸರಣಿಯ ನಾಲ್ಕನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇದಕ್ಕೂ ಮುನ್ನ ಭಾರತ ತಂಡವು ಮೊದಲ ಮತ್ತು ಮೂರನೇ ಏಕದಿನ ಪಂದ್ಯಗಳಲ್ಲಿ ಗೆಲುವು ದಾಖ
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಪ್ರಕರಣ ಹೆಚ್ಚಳ ಹಿನ್ನೆಲೆ ಇಂದು ಜಿಲ್ಲೆಗೆ ಭೇಟಿ ನೀಡಿದ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧಿಕಾರಿಗಳೊಂದಿಗೆ ಸಭೆ ಮಾಡಿದರು. ಬಳಿಕ ಮಾತನಾಡಿದ ಅವರು, ಮಕ್ಕಳಿಂದ ಹಿಡಿದು ಪ್ರತಿಯ
ತುಮಕೂರು ನಗರದ (Tumakuru) ಹೋಟೆಲ್ ಒಂದರಲ್ಲಿ ದಾವಣಗೆರೆ (Davangere) ಪಿಎಸ್ಐ (PSI) ನೇಣಿಗೆ ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಲಾಡ್ಜ್ ನಲ್ಲಿ ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದುಬಂದಿದ್ದು, ಸಬ್ ಇನ್ಸ
Infosys employees have 9:15 hours a day rules for remote work: ಇನ್ಫೋಸಿಸ್ ಉದ್ಯೋಗಿಗಳು ಮನೆಯಿಂದ ಕೆಲಸ ಮಾಡಬೇಕಾದರೆ ದಿನಕ್ಕೆ 9:15 ಗಂಟೆಗಿಂತ ಹೆಚ್ಚು ಕೆಲಸ ಮಾಡುವಂತಿಲ್ಲ. ಹಾಗೇನಾದರೂ ಹೆಚ್ಚು ಅವಧಿ ಕೆಲಸ ಮಾಡಿದರೆ ಎಚ್ಆರ್ ಡಿಪಾರ್ಟ್ಮೆಂಟ್ನ ಆಟೊಮೇಟೆಡ್
‘ಜೂನಿಯರ್’ ಸಿನಿಮಾ ವೈರಲ್ ವೈಯ್ಯಾರಿ ಹಾಡು ಮಿಲಿಯನ್ಗಟ್ಟಲೆ ವೀಕ್ಷಣೆ ಪಡೆದುಕೊಂಡಿದೆ. ಈ ಹಾಡಿನಲ್ಲಿ ಕಿರೀಟಿ ರೆಡ್ಡಿ ಹಾಗೂ ಶ್ರೀಲೀಲಾ ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ವೈರಲ್ ವೈಯ್ಯಾರಿ ಗೀತೆಗೆ ದೇವಿ ಶ್ರೀ ಪ್
ಡಾ. ಬಸವರಾಜ ಗುರೂಜಿ ಅವರ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮುಖದ ಮೇಲಿನ ಮಚ್ಚೆಗಳ ಪ್ರಾಮುಖ್ಯತೆಯ ಬಗ್ಗೆ ಚರ್ಚಿಸಲಾಗಿದೆ. ಹಣೆಯ, ಕೆನ್ನೆ, ಮೂಗು ಮತ್ತು ತುಟಿಗಳ ಮೇಲಿನ ಮಚ್ಚೆಗಳು ಪುರುಷರು ಮತ್ತು ಮಹಿಳೆಯರ ಜೀವನದ ಮೇಲೆ ಹೇಗೆ
Tecno Pova 7 5G and Tecno Pova 7 Pro 5G: ಭಾರತದಾದ್ಯಂತ ಕಡಿಮೆ-ನೆಟ್ವರ್ಕ್ ಮತ್ತು ದೂರದ ಪ್ರದೇಶಗಳಲ್ಲಿ ಸಂಪರ್ಕವನ್ನು ಸುಧಾರಿಸಲು ಪೋವಾ 7 5G ಸರಣಿಯ ಹ್ಯಾಂಡ್ಸೆಟ್ಗಳು ಇಂಟೆಲಿಜೆಂಟ್ ಸಿಗ್ನಲ್ ಆಪ್ಟಿಮೈಸೇಶನ್ ವ್ಯವಸ್ಥೆಯನ್ನು ಹೊಂದಿವೆ ಎಂದು
India vs England 2nd Test: ಎಡ್ಜ್ಬಾಸ್ಟನ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ 587 ರನ್ ಕಲೆಹಾಕಿದರೆ, ಇಂಗ್ಲೆಂಡ್ ಪ್ರಥಮ ಇನಿಂಗ್ಸ್ನಲ್ಲಿ 407 ರನ್ಗಳಿಸಿ ಆಲೌಟ್ ಆಗ
ಒಂದೊಮ್ಮೆ ಅಮೆರಿಕ ಸಂಸತ್ತು ಡೊನಾಲ್ಡ್ ಟ್ರಂಪ್(Donald Trump) ಅವರ ಒನ್ ಬಿಗ್ ಬ್ಯೂಟಿಫುಲ್ ಬಿಲ್ಗೆ ಅನುಮೋದನೆ ನೀಡಿದರೆ ಹೊಸ ಪಕ್ಷವನ್ನು ಕಟ್ಟುವುದಾಗಿ ಘೋಷಿಸಿದ್ದ ಜಗತ್ತಿನ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್(Elon Musk) ಹ
ಬೆಂಗಳೂರಿನ ಗಾಂಧಿಭವನದಲ್ಲಿ ನಡೆದ ಪರಿಶಿಷ್ಟ ಜಾತಿ ಅಲೆಮಾರಿ ಮುಖಂಡರ ಸಭೆಯಲ್ಲಿ ಗಲಾಟೆ ಉಂಟಾಗಿದೆ. ಬಿಜೆಪಿ ವಕ್ತಾರರಿಗೆ ಅವಕಾಶ ನೀಡಿದ್ದಕ್ಕೆ ಆಕ್ಷೇಪಿಸಿ ಮುಖಂಡರು ಗಲಾಟೆ ಮಾಡಿದ್ದಾರೆ. ಅಲೆಮಾರಿ ಅಭಿವೃದ್ಧಿ ನಿಗಮದ ಅಧ್
ಶಿವಮೊಗ್ಗದಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಗಣೇಶ ಮತ್ತು ನಾಗರ ವಿಗ್ರಹಗಳಿಗೆ ಅವಮಾನ ಮಾಡಿರುವ ಘಟನೆ ನಡೆದಿದೆ. ಕಿಡಿಗೇಡಿಗಳು ಮಾಡಿದ ಉದ್ಧಟತನದಿಂದಾಗಿ ಕೆಲಕಾಲ ಈ ಸಂಬಂಧ ರಾಗಿಗುಡ್ಡದಲ್ಲಿ ಗೊಂದಲದ ಪರಿಸ್ಥಿತಿ ನಿರ್ಮಾಣ
ದೊಡ್ಡ ದೊಡ್ಡ ನಗರಗಳಲ್ಲಿ ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಮನೆಕೆಲಸ ಹಾಗೂ ಆಫೀಸಿನ ಕೆಲಸ ನಿಭಾಯಿಸಿಕೊಂಡು ಹೋಗುವುದು ತುಂಬಾನೇ ಕಷ್ಟ. ಹೀಗಾಗಿ ಹೆಚ್ಚಿನವರು ಮನೆಕೆಲಸದವರನ್ನು ನೇಮಿಸಿಕೊಳ್ಳುತ್ತಾರೆ. ಇದೀಗ ನಾನಾ ಡಿಗ್ರಿ ಪಡ
ಭಾರತವು ಆಸಕ್ತಿ ತೋರಿದರೆ ಉಗ್ರ ಹಫೀಜ್ ಸಯೀದ್(Hafiz Saeed )ಹಾಗೂ ಮಸೂದ್ ಅಜರ್(Masood Azhar)ನನ್ನು ಭಾರತಕ್ಕೆ ಹಸ್ತಾಂತರಿಸಲು ಪಾಕಿಸ್ತಾನಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ
Bullion Market 2025 July 6th: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕಳೆದ 10 ದಿನದಲ್ಲಿ ದೊಡ್ಡ ಮಟ್ಟದ ವ್ಯತ್ಯಾಸ ಕಂಡಿಲ್ಲ. ಚಿನ್ನದ ಬೆಲೆ ವಾರಾಂತ್ಯದಲ್ಲಿ ಏರಿಕೆ ಆದರೂ ಅತ್ಯಲ್ಪ ಪ್ರಮಾಣದಲ್ಲಿ ಮಾತ್ರ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್ಗೆ 9,050
India vs England 2nd Test: ಎಡ್ಜ್ಬಾಸ್ಟನ್ನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 587 ರನ್ ಕಲೆಹಾಕಿದರೆ, ಇಂಗ್ಲೆಂಡ್ 407 ರನ್ಗಳಿಸಿ ಆಲೌಟ್ ಆಗಿತ್ತು. ಇನ್ನು ದ್ವಿ
‘ತಾವು ನಂಬರ್ ಒನ್ ನಟಿ ಎಂದರೆ ತಪ್ಪಾಗುತ್ತಿರಲಿಲ್ಲ. ಅದು ನಮಗೂ ಹೆಮ್ಮೆ. ಬಾಲಿವುಡ್ ನಟಿಯರನ್ನೂ ಮೀರಿ ನಿಂತುಕೊಂಡಿದ್ದಾರೆ. ಆ ಅರ್ಥದಲ್ಲಿ ಅವರು ಹೇಳಿರಬಹುದು’ ಎಂದು ಹರ್ಷಿಕಾ ಪೂಣ್ಣಚ್ಚ ಹೇಳಿದ್ದಾರೆ. ‘ನಾನು ಕೊಡಗಿನ ಮೊದಲ
ಡಾ. ಬಸವರಾಜ ಗುರೂಜಿ ಅವರು ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕೆನ್ನೆಯ ಗುಳಿಗಳ ಮಹತ್ವವನ್ನು ವಿವರಿಸಿದ್ದಾರೆ. ಗುಳಿಯ ಆಕಾರ ಮತ್ತು ಸ್ಥಾನದ ಆಧಾರದ ಮೇಲೆ ಅದೃಷ್ಟ ಮತ್ತು ವ್ಯಕ್ತಿತ್ವದ ಬಗ್ಗೆ ತಿಳಿದುಕೊಳ್ಳಬಹುದು ಎಂದು ಅವರು
ಬೆಂಗಳೂರಿನ ಜ್ಞಾನಭಾರತಿ ರಿಂಗ್ ರಸ್ತೆಯ ರಾಮಸಂದ್ರ ಬ್ರಿಡ್ಜ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಬ್ಯಾಡರಹಳ್ಳಿಯಿಂದ ಕೆಂಗೇರಿ ಕಡೆಗೆ ಹೋಗುತ್ತಿದ್ದ ಟೆಂಪೋ ಡಿವೈಡರ್ಗೆ ಡಿಕ್ಕಿ ಹೊಡೆದು ಎರಡು ತುಂಡುಗಳಾಗಿ ಬ್ರಿಡ್ಜ್ನಿಂದ
ನನ್ನ ಅರ್ಜೆಂಟೀನಾ ಭೇಟಿ ಫಲಪ್ರದವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ. 57 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ಅರ್ಜೆಂಟೀನಾಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ.ಈ ಭೇಟಿಯಲ್ಲಿ, ಪ್ರಧಾನಿ ಮೋದಿ ಅವರ
Edgbaston Test Day 5 Weather Forecast: ಎಡ್ಜ್ಬಾಸ್ಟನ್ ಟೆಸ್ಟ್ನ 5 ನೇ ದಿನದ ಹವಾಮಾನದ ಬಗ್ಗೆ ಮಾತನಾಡಿದರೆ, ಅಕ್ಯೂವೆದರ್ ವರದಿಯ ಪ್ರಕಾರ, ಬೆಳಿಗ್ಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ, ಸ್ಥಳೀಯ ಸಮಯದಂತೆ ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಮಳೆಯಾಗುವ ಸ
ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 184 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಯಾಟಲ್ ಓರ್ಕಾಸ್ ತಂಡವು 18.4 ಓವರ್ಗಳಲ್ಲಿ 137 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೆಕ್ಸಾಸ್ ಸೂಪರ್
ಪ್ರಧಾನಿ ನರೇಂದ್ರ ಮೋದಿ 17 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಬ್ರೆಜಿಲ್ನ ರಿಯೊ ಡಿ ಜನೈರೊಗೆ ತಲುಪಿದ್ದಾರೆ. ಅಲ್ಲಿ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬ್ರೆಜಿಲಿಯನ್ ಮ್ಯೂಸಿಕ್ ಗ್ರೂಪ್ ಆಸ್ಟ್ರಾಲ್ ಲೈಟ್ ಹಾಡಿನ ಮ
ಅರ್ಜೆಂಟೀನಾ ರಾಜಧಾನಿ ಬ್ಯೂನಸ್ ಐರಿಸ್ಗೆ ಎರಡು ದಿನಗಳ ಅಧಿಕೃತ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಗರದ ಕೀ ಕೊಟ್ಟು ಗೌರವ ಸೂಚಿಸಲಾಯಿತು. ಭಾರತ ಮತ್ತು ಅರ್ಜೆಂಟೀನಾ ನಡುವಿನ ಸಂಬಂಧಗಳನ್ನು ಬಲಪಡಿಸುವಲ್ಲಿ
Shubman Gill Records: ಟೆಸ್ಟ್ ಕ್ರಿಕೆಟ್ನಲ್ಲಿ ನಾಯಕನಾಗಿ ಶುಭ್ಮನ್ ಗಿಲ್ ಶುಭಾರಂಭ ಮಾಡಿದ್ದಾರೆ. ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪ0ಂದ್ಯದಲ್ಲಿ 155 ರನ್ ಬಾರಿಸಿದ್ದ ಗಿಲ್ ಇದೀಗ ದ್ವಿತೀಯ ಟೆಸ್ಟ್