ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 12 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ
ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 12 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾ
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 12 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ಲಕ್ಷ್ಮೀ ಹಳ್ಳ ಏಕಾಏಕಿ ತುಂಬಿ ಹರಿದ ಪರಿಣಾಮ 2 ಕಾರು, 1 ಪಿಕಪ್ ವಾಹನ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದೆ. ಭಾರಿ ಮಳೆಯಿಂದ ಅವಾಂತರಗಳು ಸಂಭವಿಸಿದ್ದು, ರೈತ ಉತ್ಪಾದಕರ ಕೇಂದ
ಇಂಡಿಯಾ ಬಣ ಅಧಿಕಾರಕ್ಕೆ ಬಂದ ನಂತರ ರಾಮ ಮಂದಿರದ ಶುದ್ಧೀಕರಣ ಮಾಡಲಾಗುವುದು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದರು. ಈ ಹೇಳಿಕೆ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ಪ್ರಧಾನಿ ನರ
ಸಾಕಷ್ಟು ಶ್ರೀಮಂತ ದಂಪತಿ ಕೂಡ ಬಾಲಿವುಡ್ನಲ್ಲಿ ಇದ್ದಾರೆ. ಇದರಿಂದ ಸಹಜವಾಗಿ ಅವರ ಮಕ್ಕಳಿಗೂ ಶ್ರೀಮಂತಿಕೆ ಬಂದಿರುತ್ತದೆ. ಈ ರೀತಿ ಶ್ರೀಮಂತ ಸ್ಟಾರ್ ಕಿಡ್ಗಳು ಅನೇಕರಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
Kolkata Knight Riders Vs Mumbai Indians Live Score in Kannada: ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಇಂದು ತವರು ನೆಲ ಈಡನ್ ಗಾರ್ಡನ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸುತ್ತಿದೆ.
ಕೇವಲ ಒಂದೂವರೆ ಎಕರೆ ಜಮೀನಿಗಾಗಿ ಒಂದೇ ಕುಟುಂಬದ ನಡುವೆ ಸಾಕಷ್ಟು ದಿನಗಳಿಂದ ಗಲಾಟೆ ಆಗುತ್ತಿತ್ತು. ಹಿಂದೆ ದುಡ್ಡಿನ ಅವಶ್ಯಕತೆ ಇದ್ದಾಗ ಕಡಿಮೆ ಬೆಲೆಗೆ ಜಮೀನು ಮಾರಾಟ ಮಾಡಿ ಇತ್ತಿಚೇಗೆ ಕಿರಿಕ್ ಶುರು ಮಾಡಿದ್ದರು. ಇನ್ನು ಜಮ
ಲೋಕಸಭಾ ಚುನಾವಣೆಯ 3 ಹಂತಗಳಲ್ಲಿ, ಎನ್ಡಿಎ ಸುಮಾರು 200 ಸ್ಥಾನಗಳನ್ನು ತಲುಪಿದೆ. 4 ನೇ ಹಂತವು ಎನ್ಡಿಎಗೆ ತುಂಬಾ ಒಳ್ಳೆಯದು. ಈ ಹಂತದಲ್ಲಿ ನಾವು ಗರಿಷ್ಠ ಯಶಸ್ಸನ್ನು ಪಡೆಯುತ್ತೇವೆ. ನಾವು ನಮ್ಮ ಗುರಿಯಾದ '400 ಪಾರ್' (400ಕ್ಕಿಂತ ಹೆಚ್
ಈಗ ಸುರಿಯುತ್ತಿರುವುದು ಬೇಸಿಗೆಯ ಅಕಾಲಿಕ ಮಳೆಯಾಗಿರುವುದರಿಂದ ಇದು ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆ ಅಲ್ಲವೇ ಅಲ್ಲ. ಮಾನ್ಸೂನ್ ಕರ್ನಾಟಕ ಪ್ರವೇಶಿಸಲು ಇನ್ನೂ ಒಂದು ತಿಂಗಳು ಬಾಕಿಯಿದೆ. ಅಂದಹಾಗೆ, ರಾಜ್ಯದ ರಾಜಧಾನಿ ಬೆಂ
ನಮ್ಮ ಮೆಟ್ರೋ ನಿಯಗಳಿಗೆ ಪ್ರಯಾಣಿಕರು ಕಂಗಾಲಾಗಿ ಹೋಗಿದ್ದಾರೆ. ತುಂಬಾ ರಶ್ ಇದೆ ಎಂದು ಮುಂದಿನ ಮೆಟ್ರೋ ಹತ್ತೋಣ ಅಂತ 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿ ಕಾಯುತ್ತಾ ಕುಳಿತರೆ ದಂಡ ಗ್ಯಾರಂಟಿ. ಇದೀಗಾ 5 ನಿಮಿಷ ಹೆಚ್ಚಿ
James Anderson Retirement: ಇಂಗ್ಲೆಂಡ್ ತಂಡದ ದಿಗ್ಗಜ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿಯಾಗುವ ಕುರಿತು ಬಿಗ್ ಅಪ್ಡೇಟ್ ನೀಡಿದ್ದಾರೆ. ಟೆಸ್ಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿಶ್ವದಾಖಲೆ ನಿರ್ಮಿ
ಹಿಂದೂ ಧರ್ಮದಲ್ಲಿ ಆದಿ ಗುರು ಶಂಕರಾಚಾರ್ಯರಿಗೆ ವಿಶೇಷ ಸ್ಥಾನವನ್ನು ನೀಡಲಾಗಿದೆ. ಅನೇಕ ನಂಬಿಕೆಗಳ ಪ್ರಕಾರ, ಶ್ರೀ ಆದಿ ಶಂಕರಾಚಾರ್ಯರನ್ನು ಶಿವನ ಅವತಾರವೆಂದು ಪರಿಗಣಿಸಲಾಗಿದೆ. ಅವರ ಜೀವನವು ಮಾನವಕುಲಕ್ಕೆ ಸ್ಫೂರ್ತಿಯಾಗಿದ
ಪ್ರಾಣ ಪ್ರತಿಷ್ಠೆಯ ನಂತರ ಮೊದಲ ಬಾರಿಗೆ ರಾಮಮಂದಿರದಲ್ಲಿ ಅಕ್ಷಯ ತೃತೀಯ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಹಾರಾಷ್ಟ್ರದ ರಾಮಭಕ್ತ ಶ್ರೀ ವಿನಾಯಕ ಸೇಠ್ ಭಾಲಚಂದ್ರ ಕಂಚಿ ಕುಟುಂಬದವರು ವಿಶೇಷ ಪ್ರಸಾದ ವ್ಯವಸ್ಥೆ ಮಾಡಿ
ಡೆತ್ ನೋಟ್ ಅವರೇ ಬರೆದಿದ್ದಾರಾ ಅಥವಾ ಬೇರೆಯವರು ಬರೆದಿರೋದಾ ಅನ್ನೋದು ತನಿಖೆಯ ನಂತರ ಗೊತ್ತಾಗಲಿದೆ ಎಂದು ಅಧಿಕಾರಿ ಹೇಳಿದರು. ಮೃತ ಮಹಿಳೆಯ ದೇಹವನ್ನು ಪೋಸ್ಟ್ ಮಾರ್ಟಂಗೆ ತೆಗೆದುಕೊಂಡು ಹೋಗಲಾಗಿದ್ದು, ವರದಿ ಬಂದ ಬಳಿಕ ಅವರ
ಕೆಮಿಕಲ್ ಪೌಡರ್ ಬ್ಯಾಗ್ಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಗೋಣಿಚೀಲಗಳ ಅಡಿಯಲ್ಲಿ 7 ರಟ್ಟಿನ ಪೆಟ್ಟಿಗೆಗಳು ಪತ್ತೆಯಾಗಿವೆ. ಅವುಗಳಲ್ಲಿ ಹೆಚ್ಚಿನ ಪ್ರಮಾಣದ ನಗದು ಇದ್ದ ಕಾರಣ
Internet Packs In Pakistan: ನಮ್ಮ ನೆರೆಯ ಶತ್ರು ರಾಷ್ಟ್ರ, ಭಯೋತ್ಪಾದನೆಗೆ ಅಡ್ಡಹೆಸರು ಆಗಿರುವ ಪಾಕಿಸ್ತಾನದಲ್ಲಿ ತಂತ್ರಜ್ಞಾನದ ಸ್ಥಿತಿಗತಿ ಹೇಗಿದೆ ಗೊತ್ತಾ? ಅಲ್ಲಿ ಡೇಟಾ ಯೋಜನೆಗಳು ಹೇಗಿವೆ? ಇಂಟರ್ನೆಟ್ ಅಗ್ಗವಾಗಿದೆಯೇ? ಅಥವಾ ದುಬಾರಿಯ
ನಿಂತಿರುವಾಗ ನೀರು ಕುಡಿಯುವುದರಿಂದ ಕೀಲು ನೋವು ಉಂಟಾಗುತ್ತದೆ. ನಿಂತುಕೊಂಡು ನೀರು ಕುಡಿದರೆ ದಾಹ ತಣಿಯುವುದಿಲ್ಲ, ಮತ್ತೆ ಮತ್ತೆ ಬಾಯಾರಿಕೆಯಾಗುತ್ತದೆ ಎಂದು ಆಗಾಗ ಮನೆಯ ಹಿರಿಯರೂ ಹೇಳುತ್ತಾರೆ. ಆದ್ದರಿಂದ ನಿಂತು ನೀರು ಕುಡ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 12ರಿಂದ 18ರ ತನಕ ವಾರಭವಿಷ್ಯ
ಮೋದಿಗೆ 75 ವರ್ಷ ತುಂಬಿದ ಬಗ್ಗೆ ಕೇಜ್ರಿವಾಲ್ ಸಂತೋಷ ಪಡಬೇಕಾಗಿಲ್ಲ . ಅವರು ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ಬಿಜೆಪಿಯ ಸಂವಿಧಾನದಲ್ಲಿ ಎಲ್ಲಿಯೂ ಬರೆದಿಲ್ಲ. ಅವರು ಪ್ರಧಾನಿಯಾಗುತ್ತಾರೆ ಮತ್ತು ಅವರ ಅವಧಿಯನ್ನು ಪೂರ್ಣಗೊಳಿ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 12ರ ಭಾನುವಾರದ ದಿನ ಭವಿಷ್ಯ
ಶ್ರೀನಿಧಿ ಬೆಂಗಳೂರು ‘ಬ್ಲಿಂಕ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರವಿಚಂದ್ರ ಎ.ಜೆ. ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ದೀಕ್ಷಿತ್ ಶೆಟ್ಟಿ, ಚೈತ್ರಾ ಆಚಾರ್, ಗೋಪಾಲ್ ದೇಶಪಾಂಡೆ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸಿದ್
ಆಟೋದಲ್ಲಿ ಮರೆತು ಬಿಟ್ಟು ಹೋಗಿದ್ದ 30 ಗ್ರಾಂ ಚಿನ್ನ ಇರುವ ಬ್ಯಾಗ್ ಅನ್ನು ವಾಪಸ್ ಪ್ರಯಾಣಿಕರಿಗೆ ಹಿಂತಿರುಗಿಸುವ ಮೂಲಕ ಆಟೋ ಚಾಲಕ ಪ್ರಾಮಾಣಿಕತೆ ಮೆರೆದಿರುವಂತಹ ಘಟನೆ ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಿರ
Tech Japan founder Naotaka Nishiyama; ಕೊನೆಗೂ ಸಮಯ ಬಂದಿದೆ. ನಾನು ಭಾರತಕ್ಕೆ ಸ್ಥಳಾಂತರಗೊಳ್ಳುತ್ತಿದ್ದೇನೆ ಮತ್ತು ಅಧಿಕೃತವಾಗಿ ಬೆಂಗಳೂರಿನಲ್ಲಿ ವಾಸಿಸಲು ಪ್ರಾರಂಭಿಸಲಿದ್ದೇನೆ. ನಾನು ಸುಮಾರು 10 ವರ್ಷಗಳಿಂದ ಭಾರತಕ್ಕೆ ಭೇಟಿ ನೀಡುತ್ತಿದ್ದೇನ
ಅವರ ಥಮ್ಸ್ ಅಪ್ ಸನ್ನೆ ಅತ್ಮವಿಶ್ವಾಸದ ಪ್ರತೀಕವೆನಿಸುತ್ತದೆ. ಪೊಲೀಸರ ವಶದಲ್ಲಿದ್ದರೂ ಅವರು ಧೃತಿಗೆಟ್ಟಿಲ್ಲ. ಮಹಿಳೆ ಮೇಲೆ ಲೈಂಗಿಕ ಅತ್ಯಾಚಾರ ನಡೆಸಿದ ಗುರುತರವಾದ ಆರೋಪ ಅವರ ಮೇಲಿದೆ. ದೇವೇರಾಜೇಗೌಡರ ಡೆವಿಲ್ ಮೇ ಕೇರ್ ಧೋರ
Rishabh Pant Banned: ಐಪಿಎಲ್ ನಿಯಮವನ್ನು ಉಲ್ಲಂಘಿಸಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ವಿರುದ್ಧ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಅದರಂತೆ ನಾಯಕ ರಿಷಬ್ ಪಂತ್ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಿದ್ದು, ಇದೀಗ ಪಂತ್ ಆರ್ಸಿಬ
ರಾತ್ರಿ ವೇಳೆ ಇಲ್ಲಿ ಪವಾಡವೆಂಬಂತೆ ಕೊಳಲು ನಾದ ಕೇಳುವುದು ಈ ದೇವಾಲಯದ ಪ್ರಮುಖ ವಿಶೇಷತೆ. ಭಗವಂತ ಶ್ರೀಕೃಷ್ಣ ಈ ದೇವಾಲಯದಲ್ಲಿ ನೆಲೆಸಿದ್ದಾನೆ ಎಂದು ಇಲ್ಲಿನ ಸ್ಥಳೀಯರು ನಂಬುತ್ತಾರೆ . ಈ ದೇವಾಲಯ ಯಾವುದು? ಎಲ್ಲಿದೆ? ಸಂಪೂರ್ಣ
ಯಾದಗಿರಿ ನಗರದ ಲುಂಬಿನಿ ಉದ್ಯಾನವನದಲ್ಲಿ ಇಂದು(ಮೇ.11) ಅಪರೂಪದ ಘಟನೆಯೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂದು ಗೋಸುಂಬೆ ಮೇಲೆ ಹಸಿರು ಬಣ್ಣದ ಹಾವೊಂದು(green snake) ದಾಳಿ ನಡೆಸಿತ್ತು. ಹೆಚ್ಚಾಗಿ ಮರದ ಮೇಲೆ ಕಂಡು ಈ ಹಾವು, ಗೋಸುಂಬೆ
ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆಯ ಆವರಣದಲ್ಲಿ ಮಸೀದಿ ಕಮಿಟಿ ರಚನೆ ವಿಚಾರವಾಗಿ ಪೊಲೀಸ್ ಠಾಣೆ ಆವರಣದಲ್ಲೇ ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ನಡೆದಿದೆ. ಪೊಲೀಸ್ ಠಾಣೆ ಆವರಣದಲ
IPL 2024: ಅಭಿಮಾನಿಯೊಬ್ಬ ಭದ್ರತಾ ಸರಪಳಿ ಮುರಿದು ಮೈದಾನದಲ್ಲಿ ತನ್ನ ನೆಚ್ಚಿನ ಆಟಗಾರನನ್ನು ಭೇಟಿಯಾಗಿರುವಂತಹ ಪ್ರಕರಣ ಈ ಹಿಂದೆಯೂ ಸಾಕಷ್ಟು ಸಾರಿ ನಡೆದಿದೆ. ಕೆಲವೊಮ್ಮೆ ಆಟಗಾರರು ಅಭಿಮಾನಿಗಳ ಈ ರೀತಿಯ ನಡೆಗೆ ಅಸಮಾಧಾನ ಹೊರಹಾಕ
ಕಾರು ಬಳಕೆಯು ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ? ಹೌದು, ಈ ವಿಷಯದಲ್ಲಿ ಒಂದು ಸಂಶೋಧನೆ ನಡೆಸಲಾಗಿದೆ. ಕಾರಿನಲ್ಲಿ ಕ್ಯಾನ್ಸರ್ ಉಂಟು ಮಾಡುವ ರಾಸಾಯನಿಕಗಳಿವೆ ಎಂಬುದನ್ನು ಇದು ಬಹಿರಂಗಪಡಿಸಿದ್ದು, ಉಸಿ
ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಿಸುತ್ತಿದ್ದ ವೇಳೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ಆಂಬ್ಯುಲೆನ್ಸ್ ಚಾಲಕ(Ambulance Driver)ತಡೆದು ನಿಲ್ಲಿಸಿ, ಚಾಲಕನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್
Dubai-Mangaluru flight; ದುಬೈಯಿಂದ ಮಂಗಳೂರಿಗೆ ಬರುವ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ವಿಚಿತ್ರ ವರ್ತನೆ ತೋರಿದ್ದಾರೆ. ಅರಬ್ಬೀ ಸಮುದ್ರದ ಮೇಲೆ ಬರುತ್ತಿದ್ದಾಗ ತಾನೊಬ್ಬನೇ ಸಮುದ್ರದ ಮೇಲೆ ಹಾರಾಟ ಮಾಡಬೇಕು ಎ
ಸಿನಿಮಾ ರಿಲೀಸ್ ಸಂದರ್ಭದಲ್ಲಿ ನಿರ್ಮಾಪಕರು ಯಾವುದೇ ವಿವಾದ ಮಾಡಿಕೊಳ್ಳಲು ಆಸಕ್ತಿ ತೋರಿಸುವುದಿಲ್ಲ. ಅದರಲ್ಲೂ ದೊಡ್ಡ ಬಜೆಟ್ ಸಿನಿಮಾ ಎಂದಾಗ ನಿರ್ಮಾಪಕರು ಹೆಚ್ಚು ಎಚ್ಚರಿಕೆ ವಹಿಸುತ್ತಾರೆ. ಆದರೆ, ಅಶ್ವಿನಿ ದತ್ ಅವರು ಈಗ ಓ
2023-2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನನಗೆ ಕನ್ನಡ ಅಷ್ಟು ಶುದ್ಧವಾಗಿ ಓದಲು ಬರಲ್ಲ, ಸ್ವಲ್ಪ ಉಚ್ಚಾರ
ಬಿಜೆಪಿ ಎಲ್ಲದರಲ್ಲೂ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಗುಜರಾತ್ ರಾಜ್ಯ ಉತ್ತಮವಾಗಿ ಅಭಿವೃದ್ಧಿ ಹೊಂದಿದ್ದರೂ ಬುಲೆಟ್ ರೈಲು, ಸಾಬರಮತಿ ನದಿ ತೀರ ಮತ್ತು ಗಿಫ್
ಬೆಂಗಳೂರಿನ ಸಂಜಯ್ನಗರದ ಮನೆಯೊಂದರಲ್ಲಿ ಕೆಎಎಸ್ ಅಧಿಕಾರಿಯ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದ ಮೃತ ಚೈತ್ರಾಗೌಡ, ಮನೆಯಲ್ಲಿ ಫ್ಯಾನ್ಗೆ ನೇಣುಬಿಗಿದ ಸ್ಥಿತ
ಸೇಡಂ(Sedam) ತಾಲೂಕಿನ ದೇವನೂರ ಗ್ರಾಮದ ನಿವಾಸಿಯಾದ ಕಾರು ವ್ಯಾಪಾರಿ ಅರ್ಜುನ್ ಎಂಬುವವರನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟು ಆತನನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಆರ
ಆಚಾರ್ಯ ಚಾಣಕ್ಯರು, ವೃತ್ತಿಜೀವನದಲ್ಲಿ ಯಶಸ್ಸನ್ನು ಪಡೆಯಲು ಕೆಲವು ವಿಷಯಗಳನ್ನು ತ್ಯಾಗ ಮಾಡುವ ಬಗ್ಗೆ ಹೇಳಿದ್ದಾರೆ. ಈ ಗುಣಗಳನ್ನು ತ್ಯಜಿಸುವ ಮೂಲಕ, ತಪ್ಪುಗಳಿಂದ ಹೊಸದನ್ನು ಕಲಿಯುತ್ತಾ ವೃತ್ತಿಜೀವನದಲ್ಲಿ ಯಶಸ್ಸನ್ನು ಸಾ
ಕರಾವಳಿ ಭಾಗದಲ್ಲಿ ದೈವದ ಆರಾಧನೆ ಹೆಚ್ಚಿದೆ. ಇದೇ ಕಥೆಯನ್ನು ‘ಅಧಿಪತ್ರ’ ಸಿನಿಮಾದಲ್ಲೂ ಇದೆ. ಕರಾವಳಿ ಭಾಗದ ವಿಶೇಷ ಆಚರಣೆಗಳಾದ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತದ ವಿಚಾರಗಳನ್ನು ತೋರಿಸಲಾಗಿದೆ. ರೂಪೇಶ್ ಶೆಟ್ಟಿ ಅವರು ಪೊಲೀ
ಅಂದಿನ ಅನಕ್ಷರಸ್ಥ ಭಾರತದಲ್ಲಿ ದುರ್ಬಲ ನಾಗರಿಕರಿಗೆ ಪೇಪರ್ ಬ್ಯಾಲೆಟ್ ವ್ಯವಸ್ಥೆಯಲ್ಲಿ ಮತ ಚಲಾಯಿಸುವುದಕ್ಕೆ ಸಾಕಷ್ಟು ಅಡ್ಡಿ ಆತಂಕಗಳಿದ್ದವು. ಇದು ಬಲಾಢ್ಯ ರಾಜಕಾರಣಿಗಳಿಗೆ ಅನುಕೂಲಸಿಂಧು ಆಗುತ್ತಿತ್ತು. ದೇಶದಿಂದ ಕಾಲ
ಬೆಂಗಳೂರಿನ ಯೂನಿವರ್ಸಿಟಿ ಗೇಟ್, ಆರ್ಆರ್ ನಗರ ಆರ್ಚ್ ರಸ್ತೆ ಜಲಾವೃತಗೊಂಡಿತ್ತು. ಯೂನಿವರ್ಸಿಟಿ ಗೇಟ್ ಅಂತೂ ಕರೆಯಂತೆಯೇ ಆಗಿತ್ತು. ಈ ಮಧ್ಯೆ, ರಾತ್ರಿ ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ನಿಂದ ಸವಾರರು ಪರದ
ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲಮಾಡುವ ಪ್ರಸ್ತಾಪಕ್ಕೆ ಅವರು ಸರ್ಕಾರದ ಬಳಿ ನೋಟು ಮುದ್ರಿಸುವ ಮಶೀನ್ ಇದೆಯಾ? ಅಂತ ಹೇಳಿದ್ದರು. ಈಗ ಅದ್ಯಾವ ನೈತಿಕತೆಯೊಂದಿಗೆ ಅವರ
ಅಕ್ಕಿ, ಹೆಚ್ಚಿನವರ ಆಹಾರ ಪದಾರ್ಥಗಳಲ್ಲಿ ಪ್ರಮುಖವಾಗಿದೆ. ಹೀಗಾಗಿ ಅಕ್ಕಿಯಿಂದ ವಿವಿಧ ತಿಂಡಿ ತಿನಿಸುಗಳನ್ನು ತಯಾರಿಸಿ ಸೇವಿಸುತ್ತಾರೆ. ಆದರೆ ಈ ಅಕ್ಕಿಯನ್ನು ಹೆಚ್ಚು ದಿನಗಳವರೆಗೆ ಸಂಗ್ರಹಿಸಿಡುವುದು ಸ್ವಲ್ಪ ಕಷ್ಟವೇ. ಕೆ
ಒಂದು ಎಕರೆಯಲ್ಲಿ ಬಾಳೆ ಬೆಳೆಯಲು ಸಾಮಾನ್ಯ ಎರಡರಿಂದ ಮೂರು ಲಕ್ಷ ರೂಪಾಯಿ ಖರ್ಚಾಗುತ್ತದೆ. ಒಂದು ಎಕರೆಯಲ್ಲಿ ಬಾಳೆ ಚನ್ನಾಗಿ ಬಂದರೆ, ಏಳರಿಂದ ಎಂಟು ಲಕ್ಷ ರೂಪಾಯಿವರಗೆ ಆದಾಯ ಬರುತ್ತದೆ. ಆದರೆ ಈ ಬಾರಿ ಆದಾಯ ಬರೋದು ದೂರದ ಮಾತಾಯ
ಹಕ್ಕಿಗಳ ಪ್ರಪಂಚವೇ ಹಾಗೆ, ಆಹಾರ ಹುಡುಕುತ್ತ ಒಂದು ಕಡೆಯಿಂದ ಇನ್ನೊಂದು ಕಡೆಗೆ ವಲಸೆ ಹೋಗುವ ಹಕ್ಕಿಗಳ ಜಗತ್ತು ಬಹಳ ವಿಸ್ತಾರವಾಗಿದೆ. ಈ ವಲಸೆ ಹಕ್ಕಿಗಳು ಹಾಗೂ ಅವುಗಳ ಆವಾಸ ಸ್ಥಾನಗಳ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಸಲುವ
ಪ್ರಜ್ವಲ್ ನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡಿ ಸನ್ಮಾನಿಸುವವುದಾಗಿ ಪೋಸ್ಟರ್ ನಲ್ಲಿ ಹೇಳಲಾಗಿದೆ. ನಗರದ ಶಿವಾನಂದ ಸರ್ಕಲ್ ಮತ್ತು ಶೇಷಾದ್ರಿಪುರಂ ಪ್ರದೇಶಗಳಲ್ಲಿ ಅವರು ಪೋಸ್ಟರ್ ಮೆತ್ತುತ್ತಿರುವುದನ
ಗ್ರಹಗತಿಗಳು ಸರಿಯಾಗಿಲ್ಲದಿದ್ದರೆ ನಾನಾ ಸಮಸ್ಯೆಗಳು ಎದುರಾಗುತ್ತವೆ. ಈ ಗ್ರಹಗತಿಗಳು ಹಿರಿಯರನ್ನು ಮಾತ್ರವಲ್ಲ ಶಿಶುಗಳಿಗೂ ಕಾಡುತ್ತವೆ. ಅದೇ ಬಾಲಗ್ರಹ ಅಥವಾ ಬಾಲಾರಿಷ್ಟ ಎಂದು ಹೇಳಲಾಗುತ್ತದೆ. ಪುಟ್ಟ ಮಗುವಿಗೆ ಇರುವ ಬಾಲಾ
ಜೂನ್ 1 ರವರೆಗೆ ಮಧ್ಯಂತರ ಜಾಮೀನು ಪಡೆದು ತಿಹಾರ್ ಜೈಲಿನಿಂದ ಬಂಧಮುಕ್ತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶನಿವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ನಿಮ್ಮೆಲ್ಲರ ನಡುವೆ ಮರಳಿ ಬಂದಿದ್ದು ನನಗ
ಸಲ್ಮಾನ್ ಖಾನ್ ಜೀವ ಅಪಾಯದಲ್ಲಿದೆ. ಸಲ್ಮಾನ್ ಅನ್ನು ಕೊಲ್ಲಲು ಭೂಗತ ಪಾತಕಿಗಳು ಸತತ ಪ್ರಯತ್ನ ಮಾಡುತ್ತಿದ್ದಾರೆ. ಸಲ್ಮಾನ್ ಖಾನ್ರ ಮಾಜಿ ಪ್ರೇಯಸಿಯೊಬ್ಬರು ಭೂಗತ ಪಾತಕಿಗಳ ಬಳಿ ಮನವಿಯೊಂದನ್ನು ಮಾಡಿದ್ದಾರೆ.
ಗುರುವಾರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದ ವಿದ್ಯಾರ್ಥಿನಿ ಮೀನಾ ಉತ್ತಮ ಅಂಕ ಪಡೆದು ಪಾಸಾಗಿದ್ದಳು. ಈ ಖುಷಿಯಲ್ಲಿದ್ದ ಮೀನಾ ಅಂದು ಸಂಜೆಯೇ ನಿರ್ಜನ
ಶನಿವಾರ ಒಡಿಶಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಎಚ್ಚರಿಕೆ, ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ' ಎಂದು ಕಾಂಗ್ರೆಸ್ ಹೇಳುತ್ತಿದ್ದೆ.. ಈ ದುರ್ಬಲರು ಭಾರತದ ಆತ್ಮವನ್ನು ಕೊಲ್ಲಲು ಪ್ರಯತ್ನಿ
ಕರಣದಲ್ಲಿ ಅನುಮಾನದ ಮುಳ್ಳು ಕಾಂಗ್ರೆಸ್ ಕಡೆ ವಾಲುತ್ತಿರುವುದರಿಂದ ಮತ್ತು ಇದರ ರಾಜಕೀಯ ದುರ್ಲಾಭ ಪಡೆಯುವ ಹುನ್ನಾರ ಮೊದಲ ದಿನದಿಂದಲೇ ನಡೆಯುತ್ತಿರುವುದರಿಂದ ತನಿಖೆಯನ್ನು ಹಾಲಿ ಸುಪ್ರೀಮ್ ಕೋರ್ಟ್ ಇಲ್ಲವೇ ಹೈಕೋರ್ಟ್ ನ್
ಪ್ರವಾಹವನ್ನು ಎದುರಿಸುವ ನಿಟ್ಟಿನಲ್ಲಿ ಬಿಬಿಎಂಪಿ ತಂತ್ರಜ್ಞಾನದ ಮೊರೆ ಹೋಗಿದ್ದು, ಚರಂಡಿಗಳಲ್ಲಿ ಸೆನ್ಸರ್ಗಳನ್ನು ಅಳವಡಿಸುತ್ತಿದೆ. ಇವುಗಳಿಂದ ನೀರಿನ ಮಟ್ಟದ ಮಾಹಿತಿ ಕೆಎಸ್ಎನ್ಡಿಎಂಸಿಯಿಂದ ಬಿಬಿಎಂಪಿಯ ಇಂಟಿಗ್ರ
IPL 2024 Playoff Qualification Scenario: ಶುಕ್ರವಾರದ ಪಂದ್ಯದಲ್ಲಿ ಗುಜರಾತ್ ತಂಡ ಚೆನ್ನೈಯನ್ನು ಸೋಲಿಸಿದ ನಂತರ ಪಾಯಿಂಟ್ಸ್ ಟೇಬಲ್ ಮತ್ತಷ್ಟು ಕುತೂಹಲ ಮೂಡಿಸಿದೆ. ಇವೆಲ್ಲದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಪ್ರವೇಶಿಸುತ್ತ
ಅಪ್ಪ ಎಂದರೆ ಆಕಾಶ. ತನ್ನ ಜೀವಮಾನವಿಡೀ ತನ್ನ ಹೆಂಡತಿ ಮಕ್ಕಳ ಸಂತೋಷಕ್ಕಾಗಿ ಮೀಸಲಿಡುತ್ತಾನೆ. ತನ್ನ ಕಷ್ಟವನ್ನು ಬದಿಗಿಟ್ಟು ಮಕ್ಕಳ ಮುಖದಲ್ಲಿ ನಗು ಮೂಡಿಸಲು ಪ್ರಯತ್ನಿಸುತ್ತಾನೆ. ಅಪ್ಪ ಎನ್ನುವ ಅದ್ಭುತ ವ್ಯಕ್ತಿಯು ಮಕ್ಕಳನ
Prajwal Revanna Video Case: ಪ್ರಕರಣದ ಎರಡನೆಯ ಆರೋಪಿ ಪ್ರಜ್ವಲನನ್ನು ಹುಡುಕುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಆತನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ಜನತಾ ಪಕ್ಷ ಪ್ರಕಟಿಸಿದೆ.
ಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ಸಮರ್ಥವಾಗಿದೆ ಅನ್ನೋದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ, ಅದರೆ ಬಹಳಷ್ಟು ಜನ ಸಿಬಿಐ ತನಿಖೆಯೇ ಸೂಕ್ತ ಅಂತ ಹೇಳುತ್ತಿರವುದರಿಂದ ತಾನು ಸಹ ಕೇಂದ್ರ ತನಿಖಾ ದಳಕ್ಕೆ ಪ್ರ
ಉಪೇಂದ್ರ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿದ್ದ ‘ಎ’ ಸಿನಿಮಾ ಇದೀಗ ಮರು ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ವಿಶೇಷತೆ ಏನು? ಸಿನಿಮಾ ಮೊದಲು ಬಿಡುಗಡೆ ಆಗಿದ್ದಾಗ ಗಳಿಸಿದ್ದೆಷ್ಟು?
Coronavirus in Saudi arabia: WHO ಪ್ರಕಾರ ಎಲ್ಲ ಮೂರೂ ಪ್ರಕರಣಗಳು ರಾಜಧಾನಿ ರಿಯಾದ್ಗೆ ಸೇರಿವೆ ಎನ್ನಲಾಗಿದೆ. ಸೌದಿ ಒಂಟೆಗಳಿಂದ ಸೋಂಕು ಹರಡುತ್ತಿದೆ. ಮಧ್ಯಪ್ರಾಚ್ಯ ಉಸಿರಾಟದ ಸಿಂಡ್ರೋಮ್ ಹೊಂದಿರುವ ಜನರ ವಯಸ್ಸು 56 ರಿಂದ 60 ವರ್ಷ. ಈ ವರದಿಯು ವಿಶ
ಪ್ರಧಾನಿ ಮೋದಿ ಅವರು ತೆಲಂಗಾಣ ಚುನಾವಣಾ ರ್ಯಾಲಿ ನಡೆಸುತ್ತಿದ್ದ ವೇದಿಕೆಯಲ್ಲಿ ಒಂದು ವಿಶೇಷ ಘಟನೆಯೊಂದು ನಡೆದಿದೆ. ಮೋದಿ ಅವರು ವೇದಿಯಲ್ಲಿ ಮಹಿಳೆಯೊಬ್ಬರು ನೀಡಿದ ಫೋಟೋಗೆ ಆಟೋಗ್ರಾಫ್ ಹಾಕಿದ್ದಾರೆ, ಮೋದಿ ಅವರು ಆ ಫೋಟೋ ಯ
ಟ್ವಿಟರ್ನಲ್ಲಿ ಸಮುದಾಯಗಳಿಗೆ ಸಂಬಂಧಿಸಿ ಪೋಸ್ಟ್ ಮಾಡಿದ್ದ ಆರೋಪವನ್ನು ಮಾಳವೀಯ ಎದುರಿಸುತ್ತಿದ್ದಾರೆ. ಟ್ವಿಟರ್ನಲ್ಲಿ ಕರ್ನಾಟಕ ಬಿಜೆಪಿ ಘಟಕ ವಿಡಿಯೋ ಪೋಸ್ಟ್ ಮಾಡಿತ್ತು. ಅದರಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್
ಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸಲು ಸರ್ಕಾರ ಎಸ್ಐಟಿಯನ್ನು ರಚಿಸಿದೆ ಮತ್ತು ಅದು ತನಿಖೆ ನಡೆಸುತ್ತಿದೆ, ತಾನು ಸರ್ಕಾರದ ಭಾಗ ಮತ್ತು ಒಬ್ಬ ಮಾಜಿ ಗೃಹ ಸಚಿವನಾಗಿರುವುದರಿಂದ ಹೇಳಿಕೆ ನೀಡುವುದು ಸರಿಯೆನಿಸಲ್ಲ. ತನಿಖಾ ತಂಡದ
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ
ರಾತ್ರಿಯೆಲ್ಲ ಬ್ಯೂಸಿಯಾಗಿದ್ದ ಕಾರಣ ಬೆಳಗ್ಗೆ ಪೇಪರ್ ಓದಲಾಗಿಲ್ಲ, ಚುನಾವಣಾ ಪ್ರಚಾರಕ್ಕಾಗಿ ಕಡಪಾಗೆ ಹೋಗುತ್ತಿರುವೆ, ಬಂದ ಬಳಿಕ ಉತ್ತರಿಸುವುದಾಗಿ ಶಿವಕುಮಾರ್ ಹೇಳಿದರು. ಈಗ ಹೊಳೆನರಸಿಪುರ ಪೊಲೀಸರ ವಶದಲ್ಲಿರುವ ದೇವರಾಜೇ
ಏಪ್ರಿಲ್ 1ರಂದು ದಾಖಲಾಕಿದ್ದ ಎಫ್ಐಆರ್ನಲ್ಲಿ ಈವರೆಗೆ ಸಮಸ್ಯೆಗೆ ಸಿಲುಕದಿದ್ದ ದೇವರಾಜೇಗೌಡರಿಗೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದೇ ಮುಳುವಾಯ್ತೇ ಎಂಬ ಅನುಮಾನ ವ್ಯಕ್ತವಾಗಿದೆ. ಹಳೆಯ ಕೇಸ್
ಇತ್ತೀಚಿಗಷ್ಟೇ ಕೊಯಮತ್ತೂರಿನಲ್ಲಿ ನಡೆದ 'ಸ್ಟ್ರಾಂಗ್ ಮ್ಯಾನ್ ಆಫ್ ಸೌತ್ ಇಂಡಿಯಾ' ಸ್ಪರ್ಧೆಯಲ್ಲಿ ಪೊಲ್ಲಾಚಿಯ ಕಿತ್ತಮ್ಮಾಳ್ (82) ಭಾಗವಹಿಸಿದ್ದು, ಮಹಿಳೆಯರ ಮುಕ್ತ ವಿಭಾಗದಲ್ಲಿ 30 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರ ಜೊ
ವೈದ್ಯೆಯೊಬ್ಬರು ಇಬ್ಬರು ಪ್ರೇಮಿಗಳೊಂದಿಗೆ ಹೋಟೆಲ್ವೊಂದರಲ್ಲಿ ರೊಮ್ಯಾನ್ಸ್ ಮಾಡುತ್ತಿದ್ದ ವೇಳೆ ವೈದ್ಯೆಯ ಪತಿಯ ಎಂಟ್ರಿಯಾಗಿದೆ. ಇದರಿಂದ ಅಘಾತಗೊಂಡ ಪತಿ, ಪತ್ನಿ ಹಾಗೂ ಇಬ್ಬರು ಪ್ರೇಮಿಗಳಿಗೂ ಹಿಗ್ಗಾಮುಗ್ಗಾ ಥಳಿಸಿದ
Pandavapura Fetus Killing: ಪಾಂಡವಪುರ ಸರ್ಕಾರಿ ಹೆಲ್ತ್ ಕ್ವಾರ್ಟರ್ಸ್ನಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಮೇ 5ರಂದು ಬೆಳಕಿಗೆ ಬಂದಿತ್ತು. ಪ್ರಕರಣ ಸಂಬಂಧ, ಹಳೆಯ ಆರೋಪಿ ನವೀನ್ ಕುಮಾರನನ್ನು ಪೊಲೀಸರು ತಕ್ಷಣ ಬಂಧಿಸಿದ
ಅವರನ್ನು ಬಂಧಿಸುವಂತೆ ನಿನ್ನೆ ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದ್ದರು. ಹೊಳೆನರಸೀಪುರ ಗ್ರಾಮಾಂತರ ವೃತ್ತ ನಿರೀಕ್ಷರ ಕಚೇರಿಯಲ್ಲಿ ದೇವರಾಜೇಗೌಡರ ವಿಚಾರಣೆ ನಡೆದಿದ್ದು ಅವರನ್ನು ನೋಡಲು ಸಂಬಂಧಿಕರು
RCB IPL 2024: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದಲ್ಲಿ ಇಂದು ಯಾರು ಗೆದ್ದರೂ ಆರ್ಸಿಬಿಗೆ ಲಾಭವಿಲ್ಲ. ಯಾಕೆಂದರೆ ಕೋಲ್ಕತ್ತಾ ಈಗಾಗಲೇ ಬಹುತೇಕ ಪ್ಲೇ ಆಫ್ ಪ್ರವೇಶಿಸಿದೆ. ಅತ್ತ ಮುಂಬೈ ಇಂಡಿಯನ್ಸ್ ಟ
ಜಮ್ಮು - ಕಾಶ್ಮೀರದಲ್ಲಿ ಧಾರ್ಮಿಕ ವಿಚಾರದಲ್ಲಿ ಬದಲಾವಣೆ ಆಗುತ್ತಿದೆ. ಇದಕ್ಕೆ ಸಾಕ್ಷಿ ಈ ಸ್ಟೋರಿ ನೋಡಿ. ದಂಗೆ, ಹಿಂಸೆಯನ್ನೇ ಎದುರಿಸುತ್ತಿದ್ದ ಜಮ್ಮು - ಕಾಶ್ಮೀರದಲ್ಲಿ ಅನೇಕ ವಿಚಾರಗಳು ಬದಲಾವಣೆ ಆಗುತ್ತಿದೆ, ದೊಡ್ಡ ರಸ್ತೆಗ
ಚುನಾವಣೆಗೆ ಸ್ಪರ್ಧಿಸಿರುವ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ಗೆ ಚಿರಂಜೀವಿ ಬೆಂಬಲ ಸೂಚಿಸಿದ್ದರು. ಪವನ್ ಆಶಯಗಳಿಗೆ ಜನ ಬೆಂಬಲಿಸಬೇಕು ಎಂದಿದ್ದರು. ಆದರೆ ಅವರ ಹೊಸ ಹೇಳಿಕೆ ಚಿರಂಜೀವಿ ಯೂ-ಟರ್ನ್ ಹೊಡೆದಿದ್ದಾರೆಯೇ
ಆತ್ಮಹತ್ಯೆ ಮಾಡಿಕೊಂಡ ಯುವತಿ ಪುಷ್ಪಾ ಹಾಗೂ ಯುವಕ ಕಿರಣ್ ನಾಲ್ಕು ವರ್ಷಗಳಿಂದ ಪ್ರೀತಿಯಲ್ಲಿದ್ದರು. ಅನ್ಯ ಜಾತಿ ಎಂಬ ಕಾರಣಕ್ಕೆ ಯುವಕನ ಮನೆಯಲ್ಲಿ ಇವರ ಪ್ರೀತಿಯನ್ನು ಒಪ್ಪಿರಲಿಲ್ಲ, ಹೀಗಾಗಿ ಯುವಕ ಕೂಡ ಮದುವೆ ಈಗಲೇ ಬೇಡ ಎಂದ
ಲೋಕಸಭೆ ಚುನಾವಣೆ ಬಳಿಕ ಇದೀಗ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ. ವಿಧಾನ ಪರಿಷತ್ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾ
Shubman Gill Angry Celebration: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಶುಭ್ಮನ್ ಗಿಲ್ 52 ಎಸೆತಗಳಲ್ಲಿ 196.15 ಸ್ಟ್ರೈಕ್ ರೇಟ್ನೊಂದಿಗೆ ಶತಕ ಪೂರೈಸಿದರು. 9 ಬೌಂಡರಿ ಮತ್ತು 6 ಸಿಕ್ಸರ್ಸ್ ಸಿಡಿಸಿದರು. ಶತಕ ಸಿಡಿಸುತ್ತಿದ್ದಂತೆ ಗಿಲ್ ಮೈ
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದಲ್ಲಿ ಕರೀನಾ ಕಪೂರ್ ನಾಯಕಿಯಾಗಿರಲಿದ್ದಾರೆ ಎನ್ನಲಾಗಿತ್ತು. ಆ ನಂತರ ನಯನತಾರಾ ಹೆಸರು ಕೇಳಿ ಬಂತು. ಈಗ ಮತ್ತೊಬ್ಬ ಬಾಲಿವುಡ್ ನಟಿಯರ ಹೆಸರು ಕೇಳಿ ಬರುತ್ತಿದೆ.
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ತಲೆ ಕಡಿದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ತೊರೆಹಳ್ಳಿ ಗ್ರಾಮದಲ್ಲಿ ಅರ್ಚಕ ರಾಮಪ್ಪ ದೇವರ ಮುಖವಾಡ ಹೊತ್ತಿ ಮೆರವಣಿಗೆ ದೇಗುಲದಿಂದ ಮೂಲಕ ಆಗಮಿಸುವವರು. ಮಾರ್ಗಮಧ್ಯೆ ಗ್ರಾಮದಲ್ಲಿ ಭಕ್ತರ ಮನೆಯಲ್ಲಿ ಪೂಜೆ ಸ್ವೀಕರಿಸುತ್ತಾ ವಿವ
Rashid Khan Catch Video: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆಟಗಾರ ರಶೀದ್ ಖಾನ್ ಅವರು ಬೌಂಡರಿ ಬಳಿ ಜಿಗಿದು ರುತುರಾಜ್ ಗಾಯಕ್ವಾಡ್ ಅವರ ಅದ್ಭುತ ಕ್ಯಾಚ್ ಪಡೆದರು. ನಿಯಂತ್ರಣ ಕಳೆದುಕೊಂಡರೂ ಬೌಂಡರ
ಅಶ್ಲೀಲ ವಿಡಿಯೋ ಪ್ರಕರಣದಿಂದ ಮನನೊಂದಿರುವ ನಟಿ ಜ್ಯೋತಿ ರೈ ಇದೀಗ ಆ ಬೇಸರದಿಂದ ಹೊರಬಂದು, ಕಷ್ಟದಲ್ಲಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜನಪದ ಕಲಾವಿದ, ಗಾಯಕ ಮೊಗಿಲಯ್ಯ ಅವರಿಗೆ ಆರ್ಥಿಕ ಸಹಾಯ ಮಾಡಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಮೊನ್ನೆ ಸುರಿದ ಧಾರಾಕಾರ ಮಳೆಗೆ ನಗರದ ನೂರಾರು ಮರಗಳು ಧರೆಗುರುಳಿದ್ರೆ, ಇತ್ತ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿ ಅದೃಷ್ಟವಶಾತ್ ನಡೆಯಲಿದ್ದ ದೊಡ್ಡ ಅನಾಹುತವೊಂದು ತಪ್ಪಿ ನಾಲ್ಕು
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 11) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ
ಅದಾ ಶರ್ಮಾ ಅವರ ಪ್ರಾಣಿ ಪ್ರೀತಿ ಎಷ್ಟಿದೆ ಎಂದರೆ ಅವರು ಮಾಂಸಹಾರ ತಿನ್ನುವುದಿಲ್ಲ. ಅವರು ಯಾವಾಗಲೂ ಸಸ್ಯಾಹಾರ ಸೇವನೆ ಮಾಡುತ್ತಾರೆ. ಅಭಿಮಾನಿಗಳ ಬಳಿಯೂ ಅವರು ಇದೇ ರೀತಿಯ ಮನವಿ ಮಾಡಿಕೊಂಡಿದ್ದರು.
ಅಕ್ಷಯ ತೃತಿಯ ದಿನ ಚಿನ್ನ ಬೆಳ್ಳಿ ಬಂಗಾರ ಕೊಂಡರೆ ಶ್ರೇಷ್ಠ ಎನ್ನುವ ನಂಬಿಕೆ ಹಿನ್ನಲೆ ಇಂದು ಅಕ್ಷಯ ತೃತಿಯ ಅಂತ ಮಹಿಳೆಯರು ಚಿಕ್ಕಬಳ್ಳಾಫುರದಲ್ಲಿ ಬಂಗಾರ ಕೊಳ್ಳಲು ಮುಗಿಬಿದ್ದ ದೃಶ್ಯಗಳು ಕಂಡು ಬಂತು. ನಗರದ ಗಂಗಮ್ಮ ಗುಡಿ ಗೋ
2024 ಮೇ 11ರ ದಿನ ಭವಿಷ್ಯ: ಶನಿವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಶನಿವಾರದ ರಾಶಿ ಭವಿಷ್ಯ ಹೇಗಿರಲಿದೆ? ಶು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ, ಜೊತೆಗೆ ಬೇರೆ ಬೇರೆ ವರ್ಗಗಳ ಅನುಧಾನಗಳನ್ನು ಕಡಿತ ಮಾಡಿ ಸರ್ಕಾರ ಗ್ಯಾರಂಟಿಗಳಿಗೆ ಹಂಚಿಕೆ ಮಾಡುತ್ತಿದೆ ಎನ್ನುವ ಆರೋಪ ಕೇಳಿ
ತೂಕ ಇಳಿಸುವುದು ರಾತ್ರೋರಾತ್ರಿ ಆಗುವ ಕೆಲಸವಲ್ಲ. ಅದಕ್ಕೆ ಸಾಕಷ್ಟು ಪರಿಶ್ರಮವೂ ಬೇಕಾಗುತ್ತದೆ. ಅದಕ್ಕಾಗಿ ಸಾವಿರಾರು ರೂ. ಹಣ ಕೊಟ್ಟು ಪರ್ಸನಲ್ ಟ್ರೈನರ್ಗಳನ್ನು ನೇಮಕ ಮಾಡಿಕೊಳ್ಳುವವರೂ ಇದ್ದಾರೆ. ಆದರೆ, ತೂಕ ಇಳಿಸಿಕೊಳ್
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 11ರ ಶನಿವಾರದ ದಿನ ಭವಿಷ್ಯ
ಅತಿಸಾರವು ನಿಮ್ಮ ಶಕ್ತಿಯನ್ನು ಒಂದೇ ದಿನದಲ್ಲಿ ಬರಿದು ಮಾಡುತ್ತದೆ. ಆದರೆ ಇದು ಹೇಗೆ ಉಂಟಾಗುತ್ತದೆ ಎಂದು ನೀವು ಯೋಚಿಸಿದ್ದೀರಾ? ಸೋಂಕುಗಳು, ಕಲುಷಿತ ಆಹಾರ, ಕುಡಿಯುವ ನೀರು ಅಥವಾ ಕಳಪೆ ನೈರ್ಮಲ್ಯ ಮುಂತಾದ ಹಲವಾರು ಕಾರಣಗಳಿವೆ.