ಪುತ್ತೂರು: ನಗರದ ಹಾರಾಡಿ ಸಮೀಪದ ರೈಲ್ವೆ ಹಳಿಯಲ್ಲಿ ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ರಾತ್ರಿ ಪತ್ತೆಯಾಗಿದೆ. ಹಳಿಯ ಬಳಿ ಶವವನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹ
ಬಾಗಲಕೋಟೆ: ಕಬ್ಬು ಕತ್ತರಿಸುವ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್ ನ ಟ್ರಾಲಿ ತುಂಡಾಗಿ ಪಲ್ಟಿಯಾದ ಪರಿಣಾಮ 2 ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಜಮಖಂಡಿ ನಗರದ ಕಟ್ಟೆ ಕೆರೆ ಸಮ
ಹೊಸದಿಲ್ಲಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಝಾಗಳಲ್ಲಿ ಏಪ್ರಿಲ್ 1ರಿಂದ ನಗದು ಪಾವತಿಗೆ ಅವಕಾಶವಿಲ್ಲ. ವಾಹನ ಚಾಲಕರು ಕಡ್ಡಾಯವಾಗಿ ಮೊತ್ತವನ್ನು ಡಿಜಿಟಲ್ ವಿಧಾನದಲ್ಲೇ ಅಂದರೆ ಫಾಸ್ಟ್ಯಾಗ್ ಅಥವಾ ಯುಪಿಐ ಮೂಲಕವೇ ಪಾವತಿ
ಚಿಕ್ಕಮಗಳೂರು : ತಾಲೂಕಿನ ಹೊಸಕೋಟೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ಗ್ರಾಮಸ್ಥರು ಪರಿಶಿಷ್ಟರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಸಮಸ್ಯೆಯನ್ನು ಇತ್ಯರ್
ಮೈಸೂರು : ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನರಾರಂಭಿಸಲು ನಿರ್ಧರಿಸಿದ್ದು, ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಅರ
ಕಲಬುರಗಿ: ಮಕ್ಕಳು ಕೊಡುವವರಾಗಬೇಕು, ಬೇಡುವವರಾಗಬಾರದು. ಸಮಾಜಕ್ಕೆ ದಾನಿಯಾಗುವ ಮನೋಭಾವ ಬೆಳೆಸಿಕೊಳ್ಳಬೇಕು. ಆಕಾಶದಲ್ಲಿ ಹಾರುವ ಹಕ್ಕಿಗಳಂತೆ ಸ್ವತಂತ್ರವಾಗಿ, ಆತ್ಮವಿಶ್ವಾಸದಿಂದ ಬದುಕಲು ಮಕ್ಕಳಿಗೆ ಪೋಷಕರು ಮತ್ತು ಶಿಕ್ಷ
ಹೊಸಪೇಟೆ : ನಗರದ ಹೊರವಲಯದಲ್ಲಿರುವ ಐತಿಹಾಸಿಕ ಪ್ರವಾಸಿ ತಾಣ ಜೋಳದರಾಶಿ ಗುಡ್ಡದ ಮೇಲಿನ ಯೋಗ ಮಂದಿರದಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಾಗುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಸುಮಾರು 20 ಕೋಟಿ ರೂ. ವೆಚ್ಚದಲ್ಲ
ಬೆಂಗಳೂರು : ಜೆ.ಪಿ.ನಗರದ ಪುಟ್ಟೇನಹಳ್ಳಿ ಬಳಿಯ ಸಾರಕ್ಕಿ ಕೆರೆ ಬಫರ್ ವಲಯದ ಒತ್ತುವರಿ ಮತ್ತು ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಸಮಿತಿ ರಚನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಸಾರಕ್ಕಿ ಕೆರ
ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಜನರ ದೀರ್ಘಕಾಲದ ಬೇಡಿಕೆಯಾಗಿರುವ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಹೆಚ್ಚುವರಿ ಮೂಲಸೌಕರ್ಯಗಳಿಂದ ಬಲಪಡಿಸಿ ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ಯಾಗಿ ಅಭಿವೃದ್ಧಿಪಡಿಸಲು ಬಜೆಟ್
ವಿಜಯನಗರ: ಕಾಂಗ್ರೆಸ್ನ ಭ್ರಷ್ಟಾಚಾರ ತಡೆಯಲು ಬಿಜೆಪಿ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಮಾಜಿ ಕೇಂದ್ರ ಸಚಿವ ಜಿ.ಎಂ ಸಿದ್ದೇಶ್ವರ ಕ
ಬೆಂಗಳೂರು : ಗ್ರಾಮೀಣ ಭಾಗದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ನಲ್ಲಿಗಳ ಮೂಲಕ ನೀಡಲಾಗುತ್ತಿರುವ ಕುಡಿಯುವ ನೀರನ್ನು ಆಗಾಗ ಪರೀಕ್ಷೆಗೆ ಒಳಪಡಿಸಬೇಕು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಇಂದಿಲ್ಲಿ ಅ
ಕೊಟ್ಟೂರು : ಪಟ್ಟಣದ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜಯಂತಿಯನ್ನು ಇತಿಹಾಸ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿ
ಬೆಂಗಳೂರು : ರಾಜ್ಯ ಸರಕಾರವು ಹಿಂದೆ ಹೊರಡಿಸಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆ ಆದೇಶವನ್ನು ಪರಿಷ್ಕರಣೆ ಮಾಡಿದ್ದು, ಸದಸ್ಯರ ಸಂಖ್ಯೆಯನ್ನು ಹೆಚ್ಚಳ ಮಾಡಿ ಹೊಸ ಆದೇಶವನ್ನು ಹೊರಡಿಸಿದೆ. 2025ರ ಆ.26ರಂದು ಹೊರಡಿಸಿ
ಧಾರವಾಡ : ಬೇಸಿಗೆ ಆರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮ ವಹಿಸಬೇಕು. ಸರಕಾರದ ನಿಯಮದಂತೆ ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 7 ಗಂಟೆಗಳ ಕಾಲ ನಿರಂತರ
ಬೆಂಗಳೂರು : ರಾಜ್ಯ ಸರಕಾರವು ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ಎನ್. ನಟರಾಜ್ ಗೌಡ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ರಾಜ್ಯ ಸಚಿವ ದರ್ಜೆ ಸ್ಥಾನಮಾನವನ್ನು ನೀಡಿ ಆದೇಶಿಸಿದ
ಒಳ್ಳೆಯ ಸಂಸ್ಕಾರ, ಶಿಕ್ಷಣದೊಂದಿಗೆ ಆದರ್ಶ ವಿದ್ಯಾರ್ಥಿಗಳಾಗಬೇಕು: ಶಾಸಕ ಡಾ.ಶ್ರೀನಿವಾಸ್
ಬಳ್ಳಾರಿ / ಕಂಪ್ಲಿ : ಕೋಟೆಯ ತುಂಗಭದ್ರಾ ನದಿ ಸೇತುವೆ ದ್ವಾರದಲ್ಲಿ ಕಬ್ಬಿಣದ ಸ್ವಾಗತ ಫಲಕವನ್ನು ಕ್ರೇನ್ನಿಂದ ಅಳವಡಿಸುವ ವೇಳೆ ಫಲಕ ಕಳಚಿ ಬಿದ್ದು ಒರ್ವ ಕಾರ್ಮಿಕ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆ ಗುರುವಾರ ಸಂಭವಿಸಿ
ಬಳ್ಳಾರಿ / ಕಂಪ್ಲಿ : ಬೇರೆ ಬೇರೆ ಜನಾಂಗದವರು ವಾಲ್ಮೀಕಿ ನಾಯಕ ಸಮಾಜದ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದನ್ನು ತಡೆಯುವಲ್ಲಿ ಶಾಸಕರು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಉತ್ತರ ಕರ್ನಾಟಕ ಪ್ರದ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ನಿರ್ವಹಣೆಗಾಗಿ ತಂತ್ರಜ್ಞಾನವನ್ನು ಯಶಸ್ವಿಯಾಗಿ ಸಂಯೋಜಿಸಿರುವ ಬೆಂಗಳೂರು ಸಂಚಾರ ನಿರ್ವಹಣಾ ಕೇಂದ್ರಕ್ಕೆ ನೆದರ್ಲ್ಯಾಂಡ್ ನ ಪ್ರಧಾನಿ ಡಿಕ್ ಸ್ಕೂಫ್ ಭೇಟಿ ನೀಡಿ ಮೆಚ್ಚು
ಬೆಂಗಳೂರು : ವಿಧಾನಸೌಧದಲ್ಲಿ ಮೀಸಲಿಟ್ಟ ಜಾಗದಲ್ಲಿ ಮಾತ್ರ ಮಾಧ್ಯಮ ಪ್ರತಿನಿಧಿಗಳು ಹೇಳಿಕೆಗಳನ್ನು ಪಡೆಯಬೇಕು ಎಂದು ಸೂಚಿಸಿರುವ ‘ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ’ (ಡಿಪಿಎಆರ್) ಆದೇಶವನ್ನು ವಿರೋಧಿಸಿ ಮಾಧ್ಯಮ ಪ್
ಬೆಂಗಳೂರು: ಜನಸಂದಣಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಪ್ರಮಾಣೀಕೃತ ಕಾರ್ಯವಿಧಾನದ (ಎಸ್ಒಪಿ) ಪ್ರಮುಖ ಅಂಶಗಳನ್ನು ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮ ಮತ್ತು ಗುಂಪುಗೂಡುವ ಸ್ಥಳಗಳ
ಬೆಂಗಳೂರು : ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣದ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಿಸಿಕೊಳ್ಳಲಾಗಿರುವ ಸ್ವಯಂಪ್ರೇರಿತ ಪಿಐಎಲ್ ಸಂಬಂಧ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಸಂಪಿಗೆ–ಅಶ್ವತ್ಥಪುರ–ನೀರ್ಕೆರೆ–ಮಂಜನಕಟ್ಟೆ ರಸ್ತೆಯಲ್ಲಿರುವ ನೀರ್ಕೆರೆ ಸೇತುವೆ ಕಾಮಗಾರಿಯ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ಎಲ್ಲಾ ತರದ ವಾಹನ ಸಂಚಾರವನ್ನು ತ
ಉಳ್ಳಾಲ: ಪಟ್ಟಣ ವ್ಯಾಪ್ತಿಯ ಬಡ ವಸತಿ ರಹಿತರಿಗೆ ನಿವೇಶನ ಹಂಚುವಂತೆ ಬಿಜೆಪಿ ಅಧಿಕಾರದ ಆಡಳಿತವನ್ನೇ ನಿರಂತರವಾಗಿ ಪ್ರಶ್ನಿಸಿ ಕೊನೆಗೆ ಅದೇ ವಿಚಾರದಲ್ಲಿ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಧರಣಿಯನ್ನೂ ನಡೆಸಿದ್ದ ಕೋಟೆಕಾ
ತಿರುವನಂತಪುರಂ: “ಇನ್ನೇನು ಬಿಡುಗಡೆಯಾಗಲಿರುವ ಕೇರಳ ಸ್ಟೋರಿ-2 ಚಲನಚಿತ್ರವು ಕೋಮು ವಿಭಜನೆಯನ್ನು ಪ್ರಚೋದಿಸುವ ಗುರಿ ಹೊಂದಿರುವ ದ್ವೇಷ ಕಾರುವ ಚಿತ್ರ” ಎಂದು ಹೇಳಿಕೆ ನೀಡಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗ
► ಮಂಗಳೂರಿನಲ್ಲಿ ಕೆಂಪು ಪುಸ್ತಕ ದಿನಾಚರಣೆ ►ಯುಎಸ್ ಸಾಮ್ರಾಜ್ಯಶಾಹಿ-ಭಾರತದ ಜನತೆಯ ಶತ್ರು ಕೃತಿ ಬಿಡುಗಡೆ
ವಾಷಿಂಗ್ಟನ್, ಫೆ.20: ಇರಾನ್ ಒಪ್ಪಂದಕ್ಕೆ ಸಮ್ಮತಿಸುತ್ತದೆಯೇ ಅಥವಾ ಕೆಟ್ಟ ಸಂಗತಿ ಸಂಭವಿಸುತ್ತದೆಯೇ ಎಂಬುದನ್ನು 10 ದಿನಗಳಲ್ಲಿ ಜಗತ್ತು ನೋಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಗುರುವಾರ ವಾಷಿಂಗ್ಟ
ವಾಷಿಂಗ್ಟನ್, ಫೆ.20: ಅಮೆರಿಕದ ಸುಪ್ರೀಂಕೋರ್ಟ್ ಅಧ್ಯಕ್ಷ ಟ್ರಂಪ್ ಅವರ ವ್ಯಾಪಕವಾದ ಜಾಗತಿಕ ಸುಂಕಗಳ ಕಾನೂನುಬದ್ಧತೆಯ ವಿರುದ್ಧ ತೀರ್ಪು ನೀಡಿದೆ ಮತ್ತು ಟ್ರಂಪ್ ಆಡಳಿತದ ಕ್ರಮವನ್ನು ಖಂಡಿಸಿರುವುದಾಗಿ ವರದಿಯಾಗಿದೆ. 1967ರ `ಇಂಟರ
ಉಳ್ಳಾಲ : ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿತ ಆರೋಪಿಯನ್ನು ಬೆಂಗಳೂರು ನಿವಾಸಿ ಅಜಯ್ ಪ್ರಸಾದ್ (41) ಎಂದು ಗುರುತಿಸಲಾಗಿದೆ. ಆರೋಪಿಯು ನ್ಯಾನೊ
ವಾಷಿಂಗ್ಟನ್, ಫೆ.20: ವಾಷಿಂಗ್ಟನ್ನಲ್ಲಿ ಗುರುವಾರ ನಡೆದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಗಾಝಾ ಶಾಂತಿ ಮಂಡಳಿಯ ಉದ್ಘಾಟನಾ ಸಭೆಯಲ್ಲಿ ಭಾರತ ವೀಕ್ಷಕ ರಾಷ್ಟ್ರವಾಗಿ ಪಾಲ್ಗೊಂಡಿದೆ. ಸಭೆಯಲ್ಲಿ ಸುಮಾರು 50 ದೇಶಗ
ಲಿಂಗಸುಗೂರು: ಭಾರತವು ಸಾಂಸ್ಕೃತಿಕ ನೆಲೆಯುಳ್ಳ ರಾಷ್ಟ್ರವಾಗಿದ್ದು, ಅನೇಕ ವೈಶಿಷ್ಟ್ಯಗಳ ಸಂಗಮವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ತಾಲೂಕಿನ ಗೆಜ್ಜಲಗಟ್ಟಾದ ವೀರನಾಗಮ್ಮ
ಮಂಗಳೂರು: ನವೀಕರಿಸಬಹುದಾಗ ನೈಸರ್ಗಿಕ ಅನಿಲ ಹಾಗೂ ಹಸಿರು ಜಲಜನಕ (ಗ್ರೀನ್ ಹೈಡ್ರೋಜನ್) ಭವಿಷ್ಯದ ಇಂಧನ ಶಕ್ತಿಯಾಗಿದ್ದು, ಈ ಮೂಲಕ ನಾವು ಶತಮಾನಗಳ ಹಿಂದಿನಂತೆ ನಮ್ಮ ಮಾತೃ ಭೂಮಿಯಲ್ಲಿ ಸ್ವಚ್ಛ ಪರಿಸರದ ಜತೆ ಪ್ರಕೃತಿಯೊಂದಿಗೆ ಜ
ಹೊಸದಿಲ್ಲಿ, ಫೆ.20: ರೊಬೊಡಾಗ್ ವಿವಾದದ ಮೂಲಕ ದೇಶಕ್ಕೆ ಮುಜುಗರವನ್ನು ಸೃಷ್ಟಿಸಿದ ಗಲ್ಗೋಟಿಯಾಸ್ ವಿಶ್ವವಿದ್ಯಾನಿಲಯಕ್ಕೆ ಎಐ ಶೃಂಗಸಭೆಯ ವಸ್ತುಪ್ರದರ್ಶನ ಸ್ಥಳದಲ್ಲಿ, ದೇಶದ ನಾಲ್ಕು ಪ್ರತಿಷ್ಠಿತ ಐಐಟಿಗಳು ಹಾಗೂ ಒಂದು ಸಂಶೋಧ
ಜಬಲ್ಪುರ,ಫೆ.20: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಸಿಲ್ಹೋರಾ ಪಟ್ಟಣದಲ್ಲಿ ಎರಡು ಸಮುದಾಯಗಳಿಗೆ ಸೇರಿದ ಗುಂಪುಗಳ ನಡುವೆ ಶುಕ್ರವಾರ ಘರ್ಷಣೆ ಭುಗಿಲೆದ್ದಿದ್ದು, ಕಲ್ಲೂತೂರಾಟ ಹಾಗೂ ದಾಂಧಲೆ ನಡೆದಿದೆ. ಗಲಭೆ ನಿರತರನ್ನು ಚದು
ಕನಕಗಿರಿ: ಮದ್ಯ ವ್ಯಸನಕ್ಕೆ ಒಳಗಾಗಿದ್ದ ಯುವಕನೊರ್ವ ಮನೆಯಲ್ಲಿ ಬಾಗಿಲು ಹಾಕಿಕೊಂಡು ಪಿನಾಯಿಲ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಸುಳೇಕಲ್ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ನಾಗರಾಜ ಚನ್ನದ
ಕಾರ್ಕಳ, ಫೆ.20: ಮನೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಂಡಿದ್ದ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಯರ್ಲಪಾಡಿ ಎಂಬಲ್ಲಿ ಫೆ.19ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಯರ್ಲಪಾಡಿ ಗ್ರಾಮದ ಹೇಮಲತಾ ಎಂಬವರ ಮಗ ಸುಹೇಶ್(22)
ಕನಕಗಿರಿ: ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರ ದುರಾಡಳಿತ ಹಾಗೂ ಸರ್ವಾಧಿಕಾರಿ ಧೋರಣೆಯಿಂದ ರಾಜ್ಯದಲ್ಲಿ ಕಸಾಪ ಚಟುವಟಿಕೆಗಳು ಕ್ಷೀಣಿಸಿವೆ ಎಂದು ಸಾಹಿತಿ ಹಾಗೂ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಶೇಖರಗೌಡ ಮಾಲಿ
ಉಡುಪಿ, ಫೆ.20: ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಸಂಸ್ಥೆಯ ಸಿಎಸ್ಆರ್ ಅಡಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೊಲೆರೋ ಜೀಪ್ ವಾಹನವನ್ನು ಹಸ್ತಾಂತರಿಸಲಾಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇ
ಬೆಂಗಳೂರು : ನಗರದ ಹಳದಿ ಮಾರ್ಗದಲ್ಲಿ ಸಂಚಾರ ಮಾಡುತ್ತಿರುವ ಚಾಲಕರಹಿತ ಮೆಟ್ರೋ ರೈಲು ಹಳಿ ತಪ್ಪಿದ ಘಟನೆ ಜ.15ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಹೆಬ್ಬಗೋಡಿ ಡಿಪೋದಲ್ಲಿ ಈ ಅವಘಡ ಸಂಭವಿಸಿದ್ದು, ಡಿ
ಮಂಗಳೂರು, ಫೆ.20: ನಗರದ ಫಳ್ನೀರ್ನಲ್ಲಿರುವ ಹರ್ಷ ಶೋ ರೂಂ ಮಳಿಗೆಯಲ್ಲಿ ಎಲ್ಜಿ ಬ್ರ್ಯಾಂಡ್ನ ನೂತನ ರೆಫ್ರಿಜರೇಟರ್, ಎಐ ತಂತ್ರಜ್ಞಾನದ ವಾಷಿಂಗ್ ಮೆಷಿನ್, ಡಿಷ್ವಾಶ್ ಉತ್ಪನ್ನಗಳನ್ನು ಶುಕ್ರವಾರ ಬಿಡುಗಡೆ ಗೊಳಿಸಲಾಯಿತು. ಎಲ
ಕಲಬುರಗಿ: ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಅವರ ಮೂರ್ತಿಗೆ ಚಪ್ಪಲಿ ಎಸೆದ ಘಟನೆ ಖಂಡನೀಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆಗಳು
ಗಾಝಾ ನಿವಾಸಿಗಳ ಮೇಲೆ ಇಸ್ರೇಲ್ ನಿಷೇಧಿತ ಅಧಿಕ-ತಾಪಮಾನದ ಥರ್ಮೋಬಾರಿಕ್ ವ್ಯಾಕ್ಯೂಮ್ ಬಾಂಬ್ ಬಳಸಿದೆ ಎಂದು Aljazeera ವರದಿ ಮಾಡಿದೆ. ಅ.2023 ರಿಂದ ಸುಮಾರು 2,842 ಜನರು ಕಣ್ಮರೆಯಾಗಿದ್ದಾರೆ ಎಂದು ಗಾಝಾ ನಾಗರಿಕ ರಕ್ಷಣಾ ತಂಡಗಳು ದಾಖಲಿಸಿ
ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ
ಹೊಸದಿಲ್ಲಿ, ಫೆ. 20: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಯ ಬಳಿಕ, ಗುಜರಾತ್, ಲಕ್ಷದ್ವೀಪ ಮತ್ತು ಪುದುಚೇರಿಯ ಮತದಾರರ ಪಟ್ಟಿಗಳಿಂದ ಸುಮಾರು 69 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಚುನಾವಣಾ ಆಯೋಗವು ಶುಕ್
ಉಡುಪಿ, ಫೆ.20: ಕರ್ನಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಎನ್ಸಿಡಿ ವಿಭಾಗ ಮತ್ತು ಗಾಂಧಿ ಆಸ್ಪತ್ರೆಯ ಸಂಯು
ಉಡುಪಿ, ಫೆ.20: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕರಾಗಿ ಕರ್ತವ್ಯ ನಿರ್ವಸುತ್ತಿರುವ ಸತೀಶ್ ಅವರಿಗೆ, ಇಲಾಖೆಯು ಉತ್ತಮ ಹಾಗೂ ನಿಷ್ಠೆಯ ಸೇವೆಗಾಗಿ, ತುರ್ತು
ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ 43ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿನ ಅನುಪಮ ಸೇವೆಯನ್ನು ಪರಿಗಣಿಸಿ ನಾಡಿನ ಹಿರಿಯ ಮುಖಂಡರಾದ ಮುರುಗೇಶ್ ನಿರಾಣಿ, ಪಿ.ಜಿ.ಆರ್ ಸಿಂಧ್ಯಾ ಮತ್ತು
ಕಲಬುರಗಿ: ಬಸವಕಲ್ಯಾಣದಲ್ಲಿರುವ ವಿಶ್ವಗುರು ಬಸವಣ್ಣ ಅವರ ಅರಿವಿನ ಮನೆಯ ಪಕ್ಕದಲ್ಲಿರುವ ಶರಣ ಹಡಪದ ಅಪ್ಪಣ್ಣ ಅವರ ಅರಿವಿನ ಗವಿಯಲ್ಲಿ ಅಪ್ಪಣ್ಣನವರ ಮೂರ್ತಿಯನ್ನು ಸ್ಥಾಪಿಸಬೇಕೆಂದು ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವ
ಉಡುಪಿ, ಫೆ.20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.25ರಂದು ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಫೆ.25ರಂದು ಬೆಳಗ್ಗೆ 11ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮು
ಕಲಬುರಗಿ: “ಕರ್ನಾಟಕ ಒನ್” ಯೋಜನೆಯಡಿ ಒಂದೇ ಸೂರಿನಡಿ ಎಲ್ಲಾ ರೀತಿಯ ನಾಗರಿಕ ಸೇವೆ ಪೂರೈಸಲು 2025-26ನೇ ಸಾಲಿಗೆ ಕಲಬುರಗಿ ಜಿಲ್ಲೆಯ ಈ ಕೆಳಕಂಡ ತಾಲೂಕುಗಳಲ್ಲಿ ಫ್ರಾಂಚೈಸಿಗಳ ಮೂಲಕ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆಸಕ್
ಕಲಬುರಗಿ: ರಂಗಭೂಮಿಯ ಚಟುವಟಿಕೆಗಳು ಮುಖ್ಯ ನಗರಗಳಿಗೆ ಸೀಮಿತವಾಗಿರುವ ಇಂದಿನ ಸಂದರ್ಭದಲ್ಲಿ ಜಿಲ್ಲಾಡಳಿತದಿಂದ ರಾಷ್ಟ್ರೀಯ ನಾಟಕೋತ್ಸವ ಹಮ್ಮಿಕೊಳ್ಳುತ್ತಿರುವುದು ಹಾಗೂ ಅದಕ್ಕೆ ರಂಗಶಂಕರ ಸಹಯೋಗ ನೀಡುತ್ತಿರುವುದು ಸಂತಸ
ಬ್ರಹ್ಮಾವರ, ಫೆ.20: ಗೂಡ್ಸ್ ವಾಹನವೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಆರೂರು ಕ್ರಾಸ್ (ಕುಂಜಾಲು) ಎಂಬಲ್ಲಿ ಫೆ.20ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಆರೂರಿನ ಶೇಖರ್ ಟಿ.ಕುಲಾಲ್ ಎಂದು ಗುರು
ಲಂಡನ್, ಫೆ.20: ಇರಾನ್ ಮೇಲಿನ ಯಾವುದೇ ಸಂಭಾವ್ಯ ದಾಳಿಗೆ ತನ್ನ ಪ್ರಮುಖ ಮಿಲಿಟರಿ ನೆಲೆಯನ್ನು ಬಳಸಲು ಅಮೆರಿಕಕ್ಕೆ ಅನುಮತಿ ನೀಡುವುದನ್ನು ಬ್ರಿಟನ್ ಸರಕಾರ ತಡೆಹಿಡಿದಿರುವುದಾಗಿ ವರದಿಯಾಗಿದೆ. ಇರಾನ್ನ ಪರಮಾಣು ಕಾರ್ಯಕ್ರಮದ ಕ
ಉಡುಪಿ, ಫೆ.20: ಉಡುಪಿಯ ಪ್ರಮುಖ ರಂಗ ತಂಡಗಳಲ್ಲೊಂದಾದ ಸುಮನಸಾ ಕೊಡವೂರು ಇವರ 14ನೇ ವರ್ಷದ ನಾಟಕೋತ್ಸವ ‘ರಂಗ ಹಬ್ಬ-14’ ಇದೇ ಫೆ.22ರಿಂದ 28ರವರೆಗೆ ವೈವಿದ್ಯಮಯ ನಾಟಕಗಳ ಪ್ರಸ್ತುತಿ ಯೊಂದಿಗೆ ನಡೆಯಲಿದೆ ಎಂದು ಸುಮನಸಾದ ಗೌರವಾಧ್ಯಕ್ಷ ಎ
ನ್ಯೂಯಾರ್ಕ್, ಫೆ.19: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗೌರವಾರ್ಥವಾಗಿ ಫ್ಲೋರಿಡಾ ಸಂಸದರು ಪಾಮ್ಬೀಚ್ ವಿಮಾನ ನಿಲ್ದಾಣವನ್ನು `ಡೊನಾಲ್ಡ್ ಜೆ. ಟ್ರಂಪ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ' ಎಂದು ಮರುನಾಮಕರಣ ಮಾಡಲು ನಿರ್ಧರಿಸಿರು
ಉಡುಪಿ, ಫೆ.20: ಉಡುಪಿ ನಗರಸಭೆಯ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಸರಕಾರಕ್ಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಗರಸಭೆ ಹೊರಗ
ವಾಷಿಂಗ್ಟನ್, ಫೆ.20: ಗುರುವಾರ ವಾಷಿಂಗ್ಟನ್ನಲ್ಲಿ ನಡೆದ ಶಾಂತಿ ಮಂಡಳಿ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಹಿಂದಿನ ಚೀನಾ ಭೇಟಿಯನ್ನು ನೆನಪಿಸಿಕೊಂಡು ಚೀನೀ ಅಧ್ಯಕ್ಷರು ತನ್ನನ್ನು ಅತ್ಯುತ್ತಮವಾಗಿ ಸತ್ಕರ
ಲಿಂಗಸುಗೂರು: ಕಾಂಗ್ರೆಸ್ ಪಕ್ಷದಲ್ಲಿನ ಗುಂಪುಗಾರಿಕೆ ಹಾಗೂ ಪರಸ್ಪರ ಆರೋಪ-ಪ್ರತ್ಯಾರೋಪಗಳಿಂದ ಜನರು ಬೇಸತ್ತು ಹೋಗಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಲಿಂಗಸುಗೂರು ತಾಲೂಕಿನ ಹಟ್ಟ
ಹೊಸದಿಲ್ಲಿ, ಫೆ.20: ಕೊಲಂಬೊದ ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ಫೆ.15ರಂದು ನಡೆದಿದ್ದ ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಿದ್ದವು. ಪ್ರಸಕ್ತ ವಿಶ್ವಕಪ್ನಲ್ಲಿ ಭಾರತ ಹಾಗೂ ಪಾ
ಹೊಸದಿಲ್ಲಿ, ಫೆ.20: ಅಫ್ಘಾನಿಸ್ತಾನ ಕ್ರಿಕೆಟ್ ತಂಡ 2026ರ ಟಿ-20 ವಿಶ್ವಕಪ್ನಲ್ಲಿ ಕೊನೆಯ ಗ್ರೂಪ್ ಹಂತದ ಪಂದ್ಯ ಆಡಿದ ನಂತರ ನಿರ್ಗಮನ ಕೋಚ್ ಜೋನಾಥನ್ ಟ್ರಾಟ್, ಅಫ್ಘಾನ್ ತಂಡದೊಂದಿಗೆ ಕಳೆದ ತನ್ನ ಅವಧಿಯನ್ನು ನೆನಪಿಸಿಕೊಂಡರು. ಭವಿಷ
ಕರಾಚಿ, ಫೆ.20: ಈಗ ನಡೆಯುತ್ತಿರುವ ಟಿ-20 ವಿಶ್ವಕಪ್ ವೇಳೆ ಮಾಜಿ ಆಟಗಾರರನ್ನು ನಿಂದಿಸಿದ ಶಾದಾಬ್ ಖಾನ್ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ತನ್ನ ಆಯ್ಕೆಯನ್ನು ಟೀಕಿಸಿದ್ದ ಮಾಜಿ ಆಟಗಾ
ಹೊಸದಿಲ್ಲಿ, ಫೆ.20: ಕೃತಕ ಬುದ್ಧಿಮತ್ತೆಯು ಜಾಗತಿಕ ಬೆಳವಣಿಗೆಯನ್ನು 0.8 ಶೇಕಡದಷ್ಟು ಹೆಚ್ಚಿಸಬಹುದು ಹಾಗೂ ವಿಕಸಿತ ಭಾರತ ಗುರಿಯನ್ನು ತಲುಪಲು ಭಾರತಕ್ಕೆ ಸಹಾಯ ಮಾಡಬಹುದು ಎಂದು ಅಂತರ್ರಾಷ್ಟ್ರೀಯ ಹಣಕಾಸು ನಿಧಿ (ಐಎಮ್ಎಫ್)ಯ ಆ
ರಾಯಚೂರು: ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ, ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸಿದ ಹಿನ್ನೆಲೆಯಲ್ಲಿ ಎಎಸ್ಐ ಹುಸೇನ್ ಸಾಬ್ ಸೇರಿ ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಬೆಂಗಳೂರು : ಕೃಷ್ಣ ಡಯಾಗ್ನಸ್ಟಿಕ್ಸ್ ಕಂಪೆನಿ ವತಿಯಿಂದ ಸರಕಾರಿ ಆಸ್ಪತ್ರೆಗಳಲ್ಲಿ ನಡೆಯುತ್ತಿದ್ದ ಎಂಆರ್ಐ ಹಾಗೂ ಸಿಟಿ ಸ್ಕ್ಯಾನ್ಗಳು ಸ್ಥಗಿತಗೊಂಡಿರುವ ವಿಚಾರದಲ್ಲಿ ವಿರೋಧ ಪಕ್ಷದವರು ಸತ್ಯಕ್ಕೆ ದೂರವಾದ ಆಪಾದನೆಗಳನ್
ಯಾದಗಿರಿ: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ನಕಲುಮುಕ್ತ ಹಾಗೂ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿ
ಹೊಸದಿಲ್ಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಬೆಂಗಳೂರಿನ ನವೋದ್ಯಮ ‘Sarvam AI’ ಜಾಗತಿಕ ತಂತ್ರಜ್ಞಾನ ದಿಗ್ಗಜರ ಗಮನ ಸೆಳೆದಿದೆ. 2026ರ ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಅವರು ಸರ್ವಂ AIಯ
ಸ್ವಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ವಸ್ತು ಪ್ರದರ್ಶನ ‘ಸರಸ್ ಮೇಳ’ಕ್ಕೆ ಚಾಲನೆ
ಯಾದಗಿರಿ: ವಡಗೇರಾ ತಾಲ್ಲೂಕಿನ ನಾಯ್ಕಲ್ ಮತ್ತು ನಾಲ್ವಡಗಿ ಗ್ರಾಮಗಳಿಂದ ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳನ್ನು ಮೇಲ್ದರ್ಜೆಗೆ ಏರಿಸಬೇಕೆಂದು ಆಗ್ರಹಿಸಿ, ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ್ ಅವರ
ಮಲ್ಪೆ, ಫೆ.20: ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ ಮುಖಕ್ಕೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಚಿನ್ನದ ಸರ ಸುಲಿಗೆ ಮಾಡಿರುವ ಘಟನೆ ಶುಕ್ರವಾರ ಬೆಳಗಿನ ಜಾವ 4.30ರ ಸುಮಾರಿಗೆ ನಡೆದಿದೆ. ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರ
ಯಾದಗಿರಿ: ದೇಶದ ಹೆಸರಾಂತ ಧಾರ್ಮಿಕ ಕ್ಷೇತ್ರವಾಗಿರುವ ರಾಜಸ್ಥಾನ ರಾಜ್ಯದ ಅಜ್ಮೀರ್ ದರ್ಗಾಕ್ಕೆ ಯಾದಗಿರಿ ಮತಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಗಿರಿಜಿಲ್
ಟೆಹ್ರಾನ್: ಅಮೆರಿಕದ ಯಾವುದೇ ಮಿಲಿಟರಿ ಆಕ್ರಮಣಕ್ಕೆ ಇರಾನ್ ನಿರ್ಣಾಯಕವಾಗಿ ಪ್ರತಿಕ್ರಿಯಿಸಲಿದೆ ಎಂದು, ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಬೆದರಿಕೆಗಳನ್ನು ಖಂಡಿಸುವಂತೆ ಒತ್ತಾಯಿಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಬರ
ಶ್ರೀನಗರ: ಪವಿತ್ರ ರಮಝಾನ್ ತಿಂಗಳಲ್ಲಿ ‘ವ್ಯಕ್ತಿಗಳಿಂದ ಅನಿಯಂತ್ರಿತ ಮತ್ತು ಅನಧಿಕೃತ ದೇಣಿಗೆ ಸಂಗ್ರಹಗಳನ್ನು’ ತಡೆಯಲು ಕಿಷ್ತವಾರ್ ಜಿಲ್ಲಾಧಿಕಾರಿಗಳು ಗುರುವಾರ ಆದೇಶವನ್ನು ಹೊರಡಿಸಿದ್ದು, ಜಮ್ಮುಕಾಶ್ಮೀರದ ಹಲವಾರು ರಾ
ಯಾದಗಿರಿ: ಯಾದಗಿರಿಯಿಂದ ಸುರಪುರಕ್ಕೆ ಸಂಚರಿಸುವ ಬಸ್ಸುಗಳು ತಡಿಬಿಡಿ, ಹುಂಡೆಕಲ್, ಗುಂಡಗುರ್ತಿ ಹಾಗೂ ಅನವಾರ ಗ್ರಾಮಗಳಲ್ಲಿ ನಿಲುಗಡೆ ಮಾಡದೆ ಮುಂದುವರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ತೀವ್ರ
ಶ್ರೀನಗರ,ಫೆ.20: ಪವಿತ್ರ ರಮಝಾನ್ ತಿಂಗಳಲ್ಲಿ ‘ವ್ಯಕ್ತಿಗಳಿಂದ ಅನಿಯಂತ್ರಿತ ಮತ್ತು ಅನಧಿಕೃತ ದೇಣಿಗೆ ಸಂಗ್ರಹಗಳನ್ನು’ ತಡೆಯಲು ಕಿಷ್ತವಾರ್ ಜಿಲ್ಲಾಧಿಕಾರಿಗಳು ಗುರುವಾರ ಆದೇಶವನ್ನು ಹೊರಡಿಸಿದ್ದು, ಜಮ್ಮುಕಾಶ್ಮೀರದ ಹಲವಾರ
ಶಹಾಬಾದ್: ಜಗತ್ತಿನ ಅನೇಕ ವೀರ ಮಹಾರಾಜರಲ್ಲಿ ಜಾಣತನ ಮತ್ತು ಚಾರಿತ್ರ್ಯವನ್ನು ಒಂದೇ ಸಾಥಿನಲ್ಲಿ ಹೊಂದಿದ್ದ ಯುಗಪುರುಷರಾದರೆ ಅವರು ಛತ್ರಪತಿ ಶಿವಾಜಿ ಮಹಾರಾಜ ಎಂದು ಶಿವಾಜಿ ಯುವಕ ಮಂಡಳಿ ಅಧ್ಯಕ್ಷ ರಮೇಶ ಜೋಗದನಕರ್ ಹೇಳಿದರು.
ಬೆಂಗಳೂರು : ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹದೇವನ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿಯನ್ನು
ಶಹಾಬಾದ್: ಶಿವಾಜಿ ಮಹಾರಾಜರು ಕೇವಲ ಐತಿಹಾಸಿಕ ಮಹಾರಾಜರಷ್ಟೇ ಅಲ್ಲ, ಇಂದಿಗೂ ಸಹ ಇಡೀ ಭಾರತ ದೇಶಕ್ಕೆ ಸ್ಪೂರ್ತಿಯ ಸೆಲೆ ಹಾಗೂ ಹೆಮ್ಮೆಯ ಪ್ರತೀಕ ಎಂದು ಮರಾಠಾ ಸಮಾಜದ ಮುಖಂಡ ಸುನೀಲ ಫಂಡ್ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ
ಫರೀದಾಬಾದ್,ಫೆ.20: ಸ್ಥಳೀಯ ನಿವಾಸಿಯೋರ್ವ ಕಸದ ರಾಶಿಯಲ್ಲಿ ಬಚ್ಚಿಟ್ಟಿದ್ದ 15 ಲಕ್ಷ ರೂ.ಮೌಲ್ಯದ ಚಿನ್ನಾಭರಣಗಳನ್ನು ಹಿಂದಿರುಗಿಸುವ ಮೂಲಕ ಗುಜರಿ ವ್ಯಾಪಾರಿ ಪ್ರಾಮಾಣಿಕತೆಯನ್ನು ಮೆರೆದಿದ್ದಾನೆ. ಜನವರಿ 2024ರಲ್ಲಿ ಅಶೋಕ ಶರ್ಮಾ
ಲಕ್ನೋ,ಫೆ.20: ಉತ್ತರ ಪ್ರದೇಶ ಸರಕಾರವು ಪವಿತ್ರ ರಮಝಾನ್ ತಿಂಗಳಲ್ಲಿ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಶಬ್ದ ನಿರ್ಬಂಧಗಳ ಕುರಿತು ಅಸ್ತಿತ್ವದಲ್ಲಿರುವ ಸರ್ವೋಚ್ಚ ನ್ಯಾಯಾಲಯದ ನ
ಆಳಂದ : ಕೃಷಿ ಕ್ಷೇತ್ರದ ಸ್ವಾವಲಂಬನೆ, ದೇಶಿ ಕೃಷಿಯ ಉತ್ತೇಜನ ಹಾಗೂ ಗ್ರಾಮ ಸ್ವಚ್ಛತಾ ಕ್ರಮಗಳನ್ನು ಸಮನ್ವಯಗೊಳಿಸಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದರೆ ಗ್ರಾಮಗಳು ಸಂಪೂರ್ಣ ಅಭಿವೃದ್ಧಿಯ ದಾರಿ
ಗಾಯಗೊಂಡ ಕಾಡುಕೋಣಕ್ಕೆ ವನ್ಯ ಜೀವಿ ಸಂರಕ್ಷಣಾ ಕೇಂದ್ರದಲ್ಲಿ ಚಿಕಿತ್ಸೆ
ಕಾರ್ಕಳ : ಆಶು ಕವಿ ಸರ್ವಜ್ಞ ತನ್ನ ತ್ರಿಪದಿ ಕವನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ಎತ್ತಿ ಹಿಡಿದು ತಿದ್ದಿ ತೀಡಿದ ಒಬ್ಬ ಸಮಾಜ ಸುಧಾರಕ. ಹಿಂದುಳಿದ ಕುಂಬಾರ ಕುಟುಂಬದಲ್ಲಿ ಹುಟ್ಟಿದ ಈ ಕವಿಗೆ ಮೇಲ್ವರ್ಗದವರ ತುಳಿತವೇ ಒಂದು ಶಕ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ಅವರ ನೇತೃತ
ಮಂಗಳೂರು: ಫೆಬ್ರವರಿ 24ರಂದು 'ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ ಹಾಗೂ 77 ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಈ ಕುರಿತು ಅಭಿವಂದನಾ ಸಮಿತಿಯ ಅಧ್ಯಕ್ಷರಾ
ಬೀದರ್: 2025-26ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಹಾವು ಕಡಿತದಿಂದ ಮೂವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ನಾಟಿ ಔಷಧಿ ಪಡೆದುಕೊಳ್ಳದೆ ತಕ್ಷಣ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ
ಭಾಲ್ಕಿ : ಸಾಮಾಜಿಕ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಭಾಲ್ಕಿಯ ತಹಶೀಲ್ದಾರ್ ಮಲ್ಲಿಕಾರ್ಜುನ್ ವಡ್ಡನಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಾಲ್ಕ
ಔರಾದ್ : ಛತ್ರಪತಿ ಶಿವಾಜಿ ಮಹಾರಾಜರು ಕೆಲ ರಾಜರ ದಬ್ಬಾಳಿಕೆ ವಿರುದ್ಧ ಹೋರಾಡಿದರೇ ಹೊರತು ಅವರು ಮುಸ್ಲಿಂ ವಿರೋಧಿಯಾಗಿರಲಿಲ್ಲ ಎಂದು ಮರಾಠ ಸಮಾಜದ ಮುಖಂಡ ಶಿವಾಜಿರಾವ್ ಪಾಟೀಲ್ ಮುಂಗನಾಳ ಅವರು ಹೇಳಿದರು. ಪಟ್ಟಣದ ತಹಸೀಲ್ ಕಚೇ
ಬೀದರ್: ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ದಾಖಲಾತಿಗಳನ್ನು ಪರಿಗಣಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಎಸ್ಐಆರ್ ವಿರೋಧಿ ಜನಾಂದೋಲನ ಸಮಿತಿಯವ

22 C