SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಮಹಿಳಾ ವಕೀಲರ POSH ದೂರುಗಳಿಗೆ ಸಂಬಂಧಿಸಿದಂತೆ ಅರ್ಜಿ; ಕೇಂದ್ರ ಸರಕಾರ, ಬಾರ್ ಕೌನ್ಸಿಲ್ ಗೆ ಸುಪ್ರೀಂ ನೊಟೀಸ್

ಹೊಸದಿಲ್ಲಿ: ಬಾರ್ ಕೌನ್ಸಿಲ್ ಗಳ ಮುಂದೆ ಮಹಿಳಾ ವಕೀಲರು ಇತರ ವಕೀಲರ ಮೇಲೆ ಮಾಡುವ ಆರೋಪಗಳಿಗೆ POSH ಕಾಯ್ದೆ ಅನ್ವಯವಾಗುವುದಿಲ್ಲ ಎಂಬ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗೆ ಸಂಬಂಧಿಸಿದಂತೆ

21 Nov 2025 7:28 pm
Kundapura | ಹೆಸಕುತ್ತೂರು ಶಾಲೆಯಲ್ಲಿ ಮಕ್ಕಳ ಹಬ್ಬದ ಸಡಗರ ‘ಸಿಂಗಾರ’

ಕುಂದಾಪುರ, ನ.21: ಮಕ್ಕಳು ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಬೆಳೆಯಬೇಕು. ಅಂತಹ ಸಾಧಕ ಮಕ್ಕಳನ್ನು ಅತಿಥಿಗಳಾಗಿ ಮಾಡಿ ಮಕ್ಕಳ ಹಬ್ಬ ಮಾಡಿದಾಗ ಇತರೆ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗುತ್ತದೆ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆ

21 Nov 2025 7:26 pm
ವಿಜಯನಗರ | ಮಕ್ಕಳಲ್ಲಿ ಕಲೆ ಮತ್ತು ಸಂಸ್ಕೃತಿಕ ಮೌಲ್ಯಗಳನ್ನು ಬೆಳೆಸಬೇಕು : ಶಾಸಕ ಡಾ.ಎನ್‌ಟಿ ಶ್ರೀನಿವಾಸ್

ವಿಜಯನಗರ : ಹಿರೇ ಹೆಗ್ಡಾಳ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಶ್ರ

21 Nov 2025 7:24 pm
ನಾಯಕತ್ವ ವಿಚಾರದಲ್ಲಿ ಬಹಿರಂಗ ಹೇಳಿಕೆ | ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಲಾಗಿದೆ : ಸುರ್ಜೆವಾಲ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜ

21 Nov 2025 7:21 pm
ವಿಜಯನಗರ | ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಿಂದ ಬಾಲಕಾರ್ಮಿಕ ಪದ್ಧತಿ ಕುರಿತು ಜಾಗೃತಿ

ಹೊಸಪೇಟೆ : ಕಮಲಾಪುರು ಪಟ್ಟಣ ವ್ಯಾಪ್ತಿಯಲ್ಲಿ ಅಂಗಡಿಗಳಿಗೆ ಭೇಟಿ ನೀಡಿ ಬಾಲಕಾರ್ಮಿರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎನ್ನುವುದನ್ನು ಮಾಲಕರಿಗೆ ಪೋಸ್ಟರ್‌ಗಳನ್ನು ನೀಡಿ ಜಾಗೃತಿ ಮೂಡಿಸಲಾಯಿತು. ಶಿಕ್ಷಣ ಕಲಿ

21 Nov 2025 7:17 pm
ಕೊಪ್ಪಳ |ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ “ಮಾದರಿ ನೆರೆಹೊರೆ-ಮಾದರಿ ಸಮಾಜ” ಅಭಿಯಾನ

ಕೊಪ್ಪಳ : ಜಮಾಅತೆ ಇಸ್ಲಾಮಿ ಹಿಂದ್ “ಮಾದರಿ ನೆರೆಹೊರೆ ಮಾದರಿಯ ಸಮಾಜ” ಎಂಬ ಹೆಸರಿನ 10 ದಿನಗಳ ‘ನೆರೆಹೊರೆಯ ಹಕ್ಕುಗಳು” ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಇಂದು ಚಾಲನೆ ನೀಡಿದೆ. ಅಭಿಯಾನವು ನವೆಂಬರ್ 20 ರಿಂದ 30ರವರೆಗೆ ನಡೆಯಲಿದೆ ಎಂ

21 Nov 2025 7:08 pm
ರಾಯಚೂರು | ಮಳೆಯಿಂದ ಬೆಳೆ ನಷ್ಟ : ಪರಿಹಾರ ನೀಡುವಂತೆ ರೈತರಿಂದ ಪ್ರತಿಭಟನೆ

ರಾಯಚೂರು: ಹತ್ತಿ, ಮೆಣಸಿನಕಾಯಿ, ಭತ್ತ ಸೇರಿದಂತೆ ಇತರೆ ಬೆಳೆಗಳು ಮಳೆಯಿಂದ ಹಾನಿಗೊಳಗಾಗಿದ್ದು, ನಷ್ಟ ಅನುಭವಿಸುತ್ತಿರುವ ರೈತರಿಗೆ ಪರಿಹಾರ ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದಿಂದ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತ

21 Nov 2025 6:59 pm
ಮಂಗಳೂರು ವಿವಿಯಲ್ಲಿ ಅಂತರ್ಜಲ ನಿರ್ವಹಣೆ ಕಾರ್ಯಾಗಾರ ಉದ್ಘಾಟನೆ

ಕೊಣಾಜೆ: ಆಧುನಿಕತೆ ಮತ್ತು ನಮ್ಮ ಜನಜೀವನಶೈಲಿ ಎಷ್ಟೇ ಮುಂದುವರಿದರೂ ನೀರಿಲ್ಲದೆ ಬದುಕಿಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಇಂದು ಅರಣ್ಯನಾಶ, ಪರಿಸರ ಮಾಲಿನ್ಯ ಹಾಗೂ ಇನ್ನಿತರ ಕಾರಣಗಳ ಪರಿಣಾಮವಾಗಿ ಭೂಕುಸಿತ, ನೆರೆ

21 Nov 2025 6:57 pm
ನ.22ರಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ದ.ಕ. ಜಿಲ್ಲಾ ಪ್ರವಾಸ

ಮಂಗಳೂರು,ನ.21: ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಕೆ.ಪ್ರಭಾಕರ್ ನ.22ರಂದು ದ.ಕ. ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಪೂ.11ಕ್ಕೆ ನಗರದ ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಉಮೇಶ್ ಪಂಬದ ಮತ

21 Nov 2025 6:51 pm
ಮಂಗಳೂರು | ಬೀದಿ ನಾಯಿಗಳ ಬಗ್ಗೆ ಮಾಹಿತಿ ನೀಡಲು ಬಜಪೆ ಪ.ಪಂ ಮುಖ್ಯಾಧಿಕಾರಿ ಸೂಚನೆ

ಮಂಗಳೂರು,ನ.21: ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಖಾಸಗಿ ಹಾಗೂ ಸರಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳ, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ಆಯಾ ಸಂಸ್ಥೆಯ ಆವರಣ

21 Nov 2025 6:47 pm
ಮಂಗಳೂರು | ಬಾಲ್ಯವಿವಾಹ ಕಂಡುಬಂದರೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ತಹಶೀಲ್ದಾರ್ ಸೂಚನೆ

ಮಂಗಳೂರು, ನ.21: ಬಾಲ್ಯವಿವಾಹ ಮತ್ತು ಪೊಕ್ಸೊ ಪ್ರಕರಣಗಳು ಕಂಡು ಬಂದಲ್ಲಿ ಪೊಲೀಸ್ ಇಲಾಖೆ ಮಾತ್ರವಲ್ಲ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ. ರಮೇಶ್ ಬಾಬು ಸೂಚಿಸಿದ್ದಾರೆ. ಮಂಗಳ

21 Nov 2025 6:45 pm
ಮಂಗಳೂರು | ಬೀದಿ ನಾಯಿಗಳ ಹಾವಳಿ : ಕಟ್ಟುನಿಟ್ಟಿನ ಕ್ರಮಕ್ಕೆ ಡಿಸಿ ಸೂಚನೆ

ಮಂಗಳೂರು,ನ.21: ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶಗಳ ಅನುಷ್ಠಾನದ ಕುರಿತು ದ.ಕ. ಜಿಲ್ಲಾ ಮಟ್ಟದ ಸಮಿತಿ ಸಭೆಯು ಶುಕ್ರವಾರ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ

21 Nov 2025 6:41 pm
ಮಂಗಳೂರು | ಬಸ್ ಢಿಕ್ಕಿ : ಮೃತ ವ್ಯಕ್ತಿಯ ಗುರುತು ಪತ್ತೆಗೆ ಮನವಿ

ಮಂಗಳೂರು,ನ.21:ರಾ.ಹೆ. 66ರ ಬೈಕಂಪಾಡಿ ಚಿತ್ರಾಪುರದಲ್ಲಿ ಬುಧವಾರ ರಾತ್ರಿ ನಡೆದ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಗಾಗಿ ಮಂಗಳೂರು ಸಂಚಾರ ಠಾಣೆಯ ಪೊಲೀಸರು ಮನವಿ ಮಾಡಿದ್ದಾರೆ. ರಾತ್ರಿ ಸುಮಾರು 8:10ಕ್ಕೆ 35ರಿಂದ 40 ವರ್ಷ

21 Nov 2025 6:36 pm
ಕೆ‌ಎಸ್‌ಸಿಎ ಚುನಾವಣೆ ಗೊಂದಲಕ್ಕೆ ತೆರೆ; ನಿವೃತ್ತ ನ್ಯಾ. ಸುಭಾಷ್‌ ಅಡಿ ಮೇಲ್ವಿಚಾರಣೆಯಲ್ಲಿ ಡಿ.7ರಂದು ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) ಡಿಸೆಂಬರ್ 7ರಂದು ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗೆ ನಿರ್ದೇಶಿಸಿರುವ ಹೈಕೋರ್ಟ್, ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಉಪಲೋಕಾಯುಕ್ತ ಸುಭಾಷ್ ಬಿ. ಅಡಿ

21 Nov 2025 6:29 pm
ಬೆಳ್ತಂಗಡಿ | ಬೈಕ್‌ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ಪೆಟ್ರೋಲ್ ಮುಗಿದ ಕಾರಣ ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ ಬೈಕ್ ಕಳ್ಳತನ ಮಾಡಿದ ಪ್ರಕರಣವನ್ನು ವೇಣೂರು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾ

21 Nov 2025 6:06 pm
ಸುಳ್ಯ | ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಜಯರಾಮ್‌ಗೆ ಸನ್ಮಾನ

ಸುಳ್ಯ, ನ.21: ರಾಜ್ಯ ಸರಕಾರ ಅತ್ಯುತ್ತಮ ಸಹಕಾರಿಗಳಿಗೆ ನೀಡುವ ಸಹಕಾರ ರತ್ನ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾದ ಸುಳ್ಯದ ಹಿರಿಯ ಸಹಕಾರಿ ಧುರೀಣ ಪಿ.ಸಿ ಜಯರಾಂ ಅವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸುಡಾ) ಅಧ್ಯಕ್ಷ ಕೆ.ಎಂ.ಮು

21 Nov 2025 5:58 pm
ಮಂಗಳೂರು | ಅಕಾಡಮಿಯಿಂದ ತುಳು ಶಿಕ್ಷಕರ ಪ್ರೋತ್ಸಾಹಧನ ಬಿಡುಗಡೆ

ಮಂಗಳೂರು, ನ.21: ದ.ಕ. ಹಾಗೂ ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ತುಳು ಪಠ್ಯವನ್ನು ಬೋಧಿಸುವ ಶಿಕ್ಷಕರ 2024-25ನೇ ಸಾಲಿನ ಪ್ರೋತ್ಸಾಹಧನ 10 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ

21 Nov 2025 5:54 pm
ಬೀಡಿ ಮಾಲಕರಿಂದ ಕಾರ್ಮಿಕರಿಗೆ ಅನ್ಯಾಯ : ಹೋರಾಟಕ್ಕೆ ಸಮಾನ ಮನಸ್ಕ ಸಂಘಟನೆಗಳ ಬೆಂಬಲ

ಮಂಗಳೂರು, ನ.21: ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ತುಟಿಭತ್ತೆಯನ್ನು 7 ವರ್ಷಗಳಿಂದ ಕೊಡದೆ ವಂಚಿಸುತ್ತಾ ಬಂದಿರುವ ಬೀಡಿ ಮಾಲಕರ ವಿರುದ್ಧ ಹಾಗೂ ಕನಿಷ್ಠ ಕೂಲಿ ಜಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿರುವ ಕಾರ್ಮಿಕ ಇಲಾಖೆಯ ಬೇ

21 Nov 2025 5:51 pm
ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ : ಸ್ವಾಗತ ಸಮಿತಿ ರಚನೆ

ಮಂಗಳೂರು, ನ.21: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಡಿ.14ರಂದು ಗುರುಪುರ ಕೈಕಂಬದ ಮೇಗಾ ಪ್ಲಾಝಾ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಇತ್ತೀಚೆಗೆ ಗುರುಪುರ ಕೈಕ

21 Nov 2025 5:45 pm
ಮಂಗಳೂರು | ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು, ನ.21: ನಗರ ಪೊಲೀಸ್ ಕಮಿಷನರೆಟ್ ಮತ್ತು ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಶುಕ್ರವಾರ ನಗರ ಪೊಲೀಸ್ ಕವಾಯತು ಮೈದಾನದಲ್ಲಿ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಕ್ರೀಡ

21 Nov 2025 5:41 pm
ಕಲಬುರಗಿ| ಅಂಗವಿಕಲ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ತಂದೆಯ ಬಂಧನ

ಕಲಬುರಗಿ : ತನ್ನ ಅಂಗವಿಕಲ ಮಗಳನ್ನು ಕೊಲೆಗೈದು, ಮಗಳು ಆತ್ಮಹತ್ಯೆ ಮಾಡಿಕೊಂದಿದ್ದಾಳೆ ಎಂದು ಬಿಂಬಿಸಿದ ತಂದೆಯೋರ್ವನನ್ನು ಕಲಬುರಗಿ ಸಬ್ ಅರ್ಬನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.   ಮಂಜುಳಾ ಕೊಲೆಯಾದ ಯುವತಿ. ಆಕೆಯನ್ನು ತಂ

21 Nov 2025 5:34 pm
ವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆದವರಲ್ಲಿ ಶೇ. 90 ಮುಸ್ಲಿಂ ವಿದ್ಯಾರ್ಥಿಗಳು: ಸಂಘ ಪರಿವಾರದ ಸಂಘಟನೆಗಳಿಂದ ಪ್ರತಿಭಟನೆ

ಕತ್ರಾ: ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಶ್ರೇಷ್ಠತಾ ಸಂಸ್ಥೆಯ ಮೊದಲ ಬ್ಯಾಚ್ ಪ್ರವೇಶ ಪಟ್ಟಿಯಲ್ಲಿ ಕಾಶ್ಮೀರ ಮೂಲದ ಮುಸ್ಲಿಂ ವಿದ್ಯಾರ್ಥಿಗಳ ಪ್ರಮಾಣ 90% ಕ್ಕೆ ಏರಿರುವ ಹಿನ್ನೆಲೆಯಲ್ಲಿ ಜಮ್ಮು ಪ್ರದೇಶದಲ್ಲಿ ಸಂಘ ಪರಿವಾರ

21 Nov 2025 5:23 pm
21 Nov 2025 5:10 pm
ಉಳ್ಳಾಲ | ಉಚ್ಚಿಲ ಉರೂಸ್‌ನ ಧ್ವಜಾರೋಹಣ, ಪೋಸ್ಟರ್ ಬಿಡುಗಡೆ

ಉಳ್ಳಾಲ : ಜುಮಾ ಮಸೀದಿ ಉಚ್ಚಿಲ ಸೋಮೇಶ್ವರ 407 ಇಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಅಸಯ್ಯಿದ್ ಶರೀಫುಲ್ ಅರೆಬಿ ವಲಿಯುಲ್ಲಾಹಿ (ಖ.ಸಿ.) ಅವರ ಹೆಸರಿನಲ್ಲಿ 2026ರ ಜನವರಿ ತಿಂಗಳಲ್ಲಿ ನಡೆಯಲಿರುವ ಉರೂಸ್ ನೇರ್ಚೆ ಹಾಗೂ ಧಾರ್ಮಿಕ ಉಪನ್ಯಾ

21 Nov 2025 5:05 pm
ಕಲಬುರಗಿ | ಡಿಸಿಸಿ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ವಿಠ್ಠಲ್ ಯಾದವ್ ಆಯ್ಕೆ

ಕಲಬುರಗಿ : ನಗರದ ಜಗತ್ ವೃತ್ತದಲ್ಲಿರುವ ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಸುರುಪುರದ ವಿಠ್ಠಲ್ ವೆಂಕಣ್ಣ ಯಾದವ್ ಹಾಗೂ ಉಪಾಧ್ಯಕ್ಷರಾಗಿ ಸೇಡಂ ತಾಲೂಕಿನ ಶಂಕರ ಭೂಪಾಲ ಚಂದ್

21 Nov 2025 4:56 pm
ದ.ಕ. : ನ.24ರಿಂದ ಡಿ.9ರವರೆಗೆ ಕುಷ್ಟರೋಗ ಪತ್ತೆ ಹಚ್ಚುವ ಅಭಿಯಾನ

ದ.ಕ. ಜಿಲ್ಲೆಯಲ್ಲಿ 2025-26ರಲ್ಲಿ 40 ಪ್ರಕರಣಗಳು ಪತ್ತೆ

21 Nov 2025 4:51 pm
ದುಬೈ ಏರ್‌ಶೋನಲ್ಲಿ ತೇಜಸ್ ಯುದ್ಧವಿಮಾನ ಪತನ

ಹೊಸದಿಲ್ಲಿ: ದುಬೈನಲ್ಲಿ ನಡೆಯುತ್ತಿರುವ ಏರ್ ಶೋ ನಲ್ಲಿ ಶುಕ್ರವಾರ ನಡೆದ ಪ್ರದರ್ಶನದ ವೇಳೆ ಭಾರತದ ತೇಜಸ್ ಯುದ್ಧವಿಮಾನ ಪತನಗೊಂಡ ಘಟನೆ ನಡೆದಿದೆ. ಮಧ್ಯಾಹ್ನ ಈ ಘಟನೆ ನಡೆದಿದ್ದು, ಅಪಘಾತ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ ಎಂ

21 Nov 2025 4:23 pm
ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆ | ಹೈಕಮಾಂಡ್‌ ತೀರ್ಮಾನಕ್ಕೆ ಪ್ರತಿಯೊಬ್ಬರೂ ಬದ್ಧರಾಗಿರಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್‌ರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು ಎಂದು ಮುಖ್ಯಮಂತ

21 Nov 2025 4:06 pm
ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಭೂಕಂಪನ: ಆರು ಮಂದಿ ಮೃತ್ಯು, ಹಲವರಿಗೆ ಗಾಯ

ಢಾಕಾ: ಶುಕ್ರವಾರ ಬೆಳಗ್ಗೆ ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ಈ ಘಟನೆಯಲ್ಲಿ ಆರು ಮಂದಿ ಮೃತಪಟ್ಟು, ಹತ್ತಾರು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪಶ್ಚಿಮ ಬಂಗಾಳದಾ

21 Nov 2025 4:01 pm
ಜಿ-20 ಶೃಂಗಸಭೆಯನ್ನು ಟ್ರಂಪ್ ಬಹಿಷ್ಕರಿಸಿರುವುದರಿಂದ, ಪ್ರಧಾನಿ ಮೋದಿ ಸುರಕ್ಷಿತವಾಗಿ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ: ಕಾಂಗ್ರೆಸ್ ವ್ಯಂಗ್ಯ

ಹೊಸದಿಲ್ಲಿ: ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, “ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯನ್ನು ಬಹಿಷ್ಕರಿಸಿರುವ

21 Nov 2025 3:41 pm
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಮಿತಿ ಪದಗ್ರಹಣ

ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್. ಅಧಿಕಾರ ಸ್ವೀಕಾರ

21 Nov 2025 3:13 pm
ಬಳ್ಳಾರಿಯಲ್ಲಿ ನ.25 ರಂದು ಬೃಹತ್ ಉದ್ಯೋಗ ಮೇಳ

ಬಳ್ಳಾರಿ, ನ. 21: ವೈ.ಎಂ. ಸತೀಶ್ ಫೌಂಡೇಶನ್, ವೀರಶೈವ ವಿದ್ಯಾವರ್ಧಕ ಸಂಘ, ಇನ್ಫೋಸಿಸ್ ಫೌಂಡೇಶನ್ ಮತ್ತು ನಿರ್ಮಾಣ್ ಸಂಸ್ಥೆಗಳು ಜಂಟಿಯಾಗಿ ಬಳ್ಳಾರಿಯ ವೀರಶೈವ ಕಾಲೇಜಿನಲ್ಲಿ ನವೆಂಬರ್ 25ರ ಮಂಗಳವಾರ ಮೆಗಾ ಜಾಬ್ ಮೇಳವನ್ನು ಏರ್ಪಡಿಸ

21 Nov 2025 2:59 pm
ಬೆಳ್ತಂಗಡಿ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಬೆಳ್ತಂಗಡಿ: ತೆಂಗಿನ ಕಾಯಿ ಕೀಳುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನ.20ರಂದು ನಡೆದಿದೆ. ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47) ಮೃತ ವ್ಯಕ್ತಿ . ನ.20ರಂದು ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ನಾಗೇಶ್ ರ

21 Nov 2025 2:49 pm
ಟಿಪ್ಪು ಸುಲ್ತಾನ್ ಅಪ್ರತಿಮ ಹೋರಾಟಗಾರ: ಹೊನ್ನೂರುಸಾಬ

ಕನಕಗಿರಿ: ಮೈಸೂರು ಹುಲಿ ಎಂದು ಖ್ಯಾತಿ ಗಳಿಸಿದ್ದ ಟಿಪ್ಪು ಸುಲ್ತಾನರು ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರರು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹೊನ್ನೂರುಸಾಬ ತಿಳಿಸಿದರು. ಇಲ್ಲಿನ ಟಿಪ್ಪು ಸುಲ್ತಾನ್ ವೃತ್ತದಲ

21 Nov 2025 2:43 pm
ಪುತ್ತೂರು: ವ್ಯಕ್ತಿ ಆತ್ಮಹತ್ಯೆ; ಪುತ್ರಿಯಿಂದ ದೂರು

ಪುತ್ತೂರು: ವಿವಾಹಿತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಇಡ್ಕಿದು ನಿವಾಸಿ ಹರೀಶ್(55) ಎಂಬವರು ಮೃತಪಟ್ಟಿದ್ದು, ಈ ಸಾವಿನ ಬಗ್ಗೆ ಸಂದೇಹ ವ್ಯಕ್ತಪಡಿಸಿ ಮೃತರ ಪುತ್ರಿ ನೀಡಿರುವ ದೂರಿನನ್ವಯ ಪುತ್

21 Nov 2025 2:40 pm
Kalaburagi | ಕೊಲೆಗೆ ಯತ್ನ ಆರೋಪ; ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

ಕಲಬುರಗಿ : ಕೊಲೆಗೆ ಯತ್ನದ ಆರೋಪದ ಮೇರೆಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅನ್ನು ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ಗುರುವಾರ ತಡರಾತ್ರಿ ಬಂಧಿಸಿದ್ದಾರೆ. ಜೇವರ್ಗಿಯ ನಾರಾಯಣಪುರ ಗ್ರಾಮದ ನಾಟಿ ಔಷಧಿ ಕೊಡುವ ರಶೀದ್ ಮುತ್ಯ

21 Nov 2025 2:39 pm
ರಾಜಸ್ಥಾನ| ಉಪಚುನಾವಣೆಯಲ್ಲಿ ಬಿಜೆಪಿ ‘ತಪ್ಪು ವಿಧಾನಗಳಿಂದ ಗೆಲ್ಲಬಹುದಿತ್ತು, ಆದರೆ ಜನರ ತೀರ್ಪಿಗೆ ಗೌರವ ಕೊಟ್ಟಿದ್ದೇವೆ: ಬಿಜೆಪಿ ಸಂಸದ ರಾಧಾ ಮೋಹನ್ ದಾಸ್

ಜೈಪುರ: ರಾಜಸ್ಥಾನದ ಅಂತಾ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ತಪ್ಪು ವಿಧಾನಗಳನ್ನು ಬಳಸಿದ್ದರೆ ಸುಲಭವಾಗಿ ಗೆಲ್ಲಬಹುದಿತ್ತು, ಆದರೆ ಪಕ್ಷವು ಜನರ ಅಭಿಪ್ರಾಯವನ್ನು ಆಯ್ಕೆ ಮಾಡಿತು. ಉದ್ದೇಶಪೂರ್ವಕವಾಗಿ ಆ ರೀತಿ ಮಾಡಿತು ಎ

21 Nov 2025 1:05 pm
ಸರ್ಕಾರಿ ಶಾಲೆಗಳ ವಿಲೀನದ ಹೆಸರಿನಲ್ಲಿ 700 ಕೆಪಿಸಿ ಶಾಲೆ ಆರಂಭ ವಿರೋಧಿಸಿ ಜ.25ರಿಂದ ಪಾದಯಾತ್ರೆ: ವಿದ್ಯಾ ಪಾಟೀಲ

ರಾಯಚೂರು: ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮಚ್ಚುಲು ಹೊರಟಿರುವ ರಾಜ್ಯ ಸರ್ಕಾರ ಕ್ರಮ ವಿರೋಧಿಸಿ ಖಾಯಂ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಬಸವಕಲ್ಯಾಣದಿಂದ ಕಲ್ಬುರ್ಗಿಯವರಗೆ ಪಾದಯಾತ್ರೆ ನಡೆಸಿ ಜ.25 ರಿಂದ ಅಹೋರಾತ

21 Nov 2025 12:29 pm
ಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾ. ಮೈಕಲ್ ಕುನ್ಹಾ ವರದಿ ರದ್ದು ಕೋರಿ ಡಿಎನ್‌ಎ ಸಲ್ಲಿಸಿದ್ದ ಅರ್ಜಿವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ವಿಚಾರಣಾ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿ ರದ್ದು ಕೋರಿ ಡಿಎನ್‌ಎ ಎಂಟರ್ಟ

21 Nov 2025 12:24 pm
ಮಲ್ಪೆ: ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ; ಇಬ್ಬರ ಬಂಧನ

ಉಡುಪಿ: ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಗಳನ್ನು ವಾಟ್ಸಪ್‌ ಹಾಗೂ ಫೇಸ್‌ಬುಕ್ ಮೂಲಕ ಅನಧಿಕೃತವಾಗಿ ಶೇರ್‌ ಮಾಡಿ, ಅಕ್ರಮ ಲಾಭ ಪಡೆದಿರುವ ಕೊಚ್ಚಿನ್ ಶಿಪ್ ಯಾರ್ಡ್‌ನ ಇಬ್ಬರು ನೌಕರರನ್ನು ಉಡ

21 Nov 2025 12:21 pm
ಆಳಂದ| ಪುಸ್ತಕ ಓದುವುದರಿಂದ ಸಂವೇದನಾಶೀಲ ವ್ಯಕ್ತಿತ್ವ ನಿರ್ಮಾಣ: ಬಿ.ಎಚ್.ನಿರಗುಡಿ

ಕಲಬುರಗಿ: ಪುಸ್ತಕ ಓದುವ ಹವ್ಯಾಸ ಬೆಳೆಸುವುದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಂವೇದನಾಶೀಲ ವ್ಯಕ್ತಿತ್ವ ನಿರ್ಮಾಣ ಮಾಡಲು ಸಾಧ್ಯವಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್.ನಿರಗುಡಿ ಅಭಿಪ್ರಾಯಪಟ್ಟ

21 Nov 2025 12:05 pm
ಜಾರ್ಖಂಡ್–ಪಶ್ಚಿಮ ಬಂಗಾಳದಲ್ಲಿ ಕಲ್ಲಿದ್ದಲು ಮಾಫಿಯಾ ವಿರುದ್ಧ ಈಡಿ ದಾಳಿ

ಎರಡು ರಾಜ್ಯಗಳಲ್ಲಿ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

21 Nov 2025 11:52 am
ಉದ್ಘಾಟನೆ ಭಾಗ್ಯ ಕಾಣದ ಗ್ರಂಥಾಲಯ: ವಿದ್ಯಾರ್ಥಿಗಳಿಗೆ ನಿರಾಸೆ

ಯಾದಗಿರಿ, ನ.20: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) 2023-24ರ ಮೈಕೋ ಯೋಜನೆಯಡಿ ಯಾದಗಿರಿ ನಗರದಲ್ಲಿ ನಿರ್ಮಿಸಿರುವ ಮೆಟ್ರಿಕ್ ನಂತರದ ಎಸ್‌ಸಿ-ಎಸ್‌ಟಿ ಬಾಲಕರ ವಸತಿ ನಿಲಯದ ಹೊಸ ಗ್ರಂಥಾಲಯ ನಿರ್ಮಾಣವಾಗಿ ಒ

21 Nov 2025 11:50 am
ಢಾಕಾದಲ್ಲಿ 5.5 ತೀವ್ರತೆಯ ಭೂಕಂಪನ; ಕೋಲ್ಕತ್ತಾ, ಈಶಾನ್ಯ ಭಾರತದಲ್ಲೂ ಕಂಪನದ ಅನುಭವ

ಢಾಕಾ/ಕೋಲ್ಕತ್ತಾ: ಶುಕ್ರವಾರ ಬೆಳಗ್ಗೆ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 5.5 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಕೋಲ್ಕತ್ತಾ ಹಾಗೂ ಈಶಾನ್ಯ ಭಾರತದ ಹಲವು ಭಾಗಗಳಲ್ಲೂ ಕಂಪನದ ಅನುಭವ ಆಗಿದೆ ಎಂದು ವರದಿಯಾಗಿದೆ. ಭೂಕಂಪನ ಕೇಂದ್

21 Nov 2025 11:40 am
ಬೆಂಗಳೂರು| 7 ಕೋಟಿ ರೂ. ದರೋಡೆ ಪ್ರಕರಣದ ಸೂತ್ರಧಾರ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ಪೊಲೀಸ್ ವಶಕ್ಕೆ?

ಬೆಂಗಳೂರು: ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದು ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಎಜೆನ್ಸಿಯ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ ಮಾಡಿದ ಪ್ರಕರಣದ ಮುಖ್ಯ ಸೂತ್ರಧಾರ ಎಂದು ಹೇಳಲಾಗುತ್ತಿರುವ ಕಾನ್ಸ್ಟೇಬಲ್ ಒಬ್ಬನನ್ನು

21 Nov 2025 11:30 am
ಬೆಂಗಳೂರಿನಿಂದ ಸಿಕಂದರ್‌ಬಾದ್‌ಗೆ ವಿಶೇಷ ಎಕ್ಸ್‌ಪ್ರೆಸ್ ರೈಲು

ರಾಯಚೂರು: ಭಗವಾನ್ ಶ್ರೀ ಸತ್ಯ ಸಾಯಿಬಾಬಾ ಅವರ ಶತಮಾನೋತ್ಸವದಂಗವಾಗಿ ದಕ್ಷಿಣ ಮಧ್ಯ ರೈಲ್ವೆಯ ಬೆಂಗಳೂರು ವಲಯದಿಂದ ವಿಶೇಷ ಎಕ್ಸ್ ಪ್ರೆಸ್ ಓಡಿಸಲಾಗುತ್ತಿದೆ ಎಂದು ರೈಲ್ವೆ ಸಲಹಾ ಸಮಿತಿ ಮಾಜಿ ಸದಸ್ಯ ಡಾ.ಬಾಬುರಾವ್ ಅವರು ತಿಳಿಸ

21 Nov 2025 11:22 am
ನೆಲ ಕಚ್ಚುತ್ತಿರುವ ಆರ್ಥಿಕತೆಯೂ.. ಚುನಾವಣೆ ಗೆಲುವಿನ ಸಂಭ್ರಮವೂ...

ಭಾರತ ಇದೇ ಅಕ್ಟೋಬರ್‌ನಲ್ಲಿ ಸುಮಾರು 76 ಬಿಲಿಯನ್ ಡಾಲರ್ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಂಡಿದೆ. ಸರಕಾರವೇ ಈ ಡೇಟಾವನ್ನು ಬಿಡುಗಡೆ ಮಾಡಿದೆ.ರೂಪಾಯಿಗಳಲ್ಲಿ ಇದು ಸುಮಾರು 6 ಲಕ್ಷ ಕೋಟಿ ರೂಪಾಯಿಗಳಷ್ಟು ಮೌಲ್ಯದ ಆಮದು.ಸ್ವತಂತ

21 Nov 2025 10:58 am
ಟ್ರಂಪ್ ಹಾಗೂ ಸೌದಿ ಯುವರಾಜರ ಗೆಳೆತನದ ಹಿಂದೆ ಯಾವ ಲೆಕ್ಕಾಚಾರವಿದೆ?

ಈ ಬಾಂಧವ್ಯವು ಇಸ್ರೇಲ್ - ಫೆಲೆಸ್ತೀನ್ ಸಂಘರ್ಷದ ಕುರಿತು ಸೌದಿ ಅರೇಬಿಯ ಇರಿಸಿರುವ ಷರತ್ತುಗಳನ್ನು ಅಮೆರಿಕ ಮತ್ತು ಇಸ್ರೇಲ್ ಹೇಗೆ ನಿಭಾಯಿಸುತ್ತವೆ ಎಂಬುದರ ಮೇಲೆ ಅವಲಂಬಿತವಾಗಿದೆ. ಪ್ರಸ್ತುತ ಟ್ರಂಪ್ ಆಡಳಿತದಲ್ಲಿ, ಮಾನವ ಹಕ

21 Nov 2025 10:29 am
ಸಂಪಾದಕೀಯ | ಹಸೀನಾ: ಭಾರತದ ಮುಜುಗರ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

21 Nov 2025 10:23 am
ಬಿಹಾರದ ತೀರ್ಪು ಮತ್ತು ಕಾಂಗ್ರೆಸ್ ಭವಿಷ್ಯ

2026ರಲ್ಲಿ ನಡೆಯಲಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆಯು ಕಾಂಗ್ರೆಸ್ ಮತ್ತು ರಾಹುಲ್ ಅವರ ಭವಿಷ್ಯವನ್ನು ನಿರ್ಧರಿಸಲಿದೆ. ವ್ಯಂಗ್ಯವೆಂದರೆ, ಬಿಜೆಪಿ ಎಲ್ಲ ಪಕ್ಷದ ವಲಸಿಗರಿಂದ ತುಂಬಿಕೊಂಡು, ಹಳೆಯ ಕಾಂಗ್ರೆಸ್‌ನ ಪಡಿಯಚ್ಚಾಗಿದ

21 Nov 2025 9:57 am
ಬಿಹಾರ ಪತನದ ಬಳಿಕ ಇಂಡಿಯಾ ಕೂಟದಲ್ಲಿ ಬಿರುಕು; ನಿರ್ಗಮನಕ್ಕೆ ಮಿತ್ರಪಕ್ಷಗಳ ಚಿಂತನೆ

ಹೊಸದಿಲ್ಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಇಂಡಿಯಾ ಮೈತ್ರಿಕೂಟದಲ್ಲಿ ಒಡಕು ಕಾಣಿಸಿಕೊಂಡಿದ್ದು, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ಕಾರ್ಯತಂತ್ರ, ನಾಯಕತ್ವ ಮತ್ತು ವಿಶ್ವಾಸಾರ್ಹತೆಯನ್ನು ಹಲವು ಪ

21 Nov 2025 9:36 am
ದೆಹಲಿ ಮೆಟ್ರೋ ಸ್ಟೇಷನ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ನಾಲ್ವರು ಶಿಕ್ಷಕರ ಅಮಾನತು

ಹೊಸದಿಲ್ಲಿ: ಶಿಕ್ಷಕರ ಕಿರುಕುಳದಿಂದ ಬೇಸತ್ತು ದೆಹಲಿ ಮೆಟ್ರೋ ರೈಲು ನಿಲ್ದಾಣದಲ್ಲಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಸಾರ್ವಜನಿಕರ ಆಕ್ರೋಶ ಭುಗಿಲೆದ್ದ ಹಿನ್ನೆಲೆಯಲ್ಲಿ ನಾಲ್ವರು ಶಿಕ್ಷಕರನ್ನ

21 Nov 2025 9:22 am
ಭಟ್ಕಳ: ಈಜುಕೊಳಕ್ಕೆ ಬಿದ್ದು 5 ವರ್ಷದ ಬಾಲಕ ಮೃತ್ಯು

ಭಟ್ಕಳ: ಜಾಲಿ ಬೀಚ್ ಸಮೀಪದ ರೆಸಾರ್ಟ್‌ ಒಂದರಲ್ಲಿ 5 ವರ್ಷದ ಬಾಲಕ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಮೊಹಮ್ಮದ್ ಮುಸ್ತಕೀಂ ಶೇಖ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ಮದ್ರಸಾ ಶಿಕ್ಷ

21 Nov 2025 8:22 am
ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ನ. 20: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಗುರುವಾರ ರಾತ್ರಿ ಮಾಧ್ಯಮಗಳ ಪ್ರಶ್ನೆ

21 Nov 2025 8:09 am
ನಿತೀಶ್ ಸಂಪುಟದಲ್ಲಿ ಬಿಜೆಪಿಗೆ ಸಿಂಹಪಾಲು; ಜೆಡಿಯುಗೆ ದಕ್ಕಿದ್ದು 8 ಸಚಿವ ಸ್ಥಾನ

ಪಾಟ್ನಾ: ಬಿಹಾರದಲ್ಲಿ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು 26 ಮಂದಿ ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಪೈಕಿ 14 ಮಂದಿ ಬಿಜೆಪಿಯವರು. ನಿತೀಶ್ ನೇತೃತ್ವದ ಸಂಯುಕ್ತ ಜನತಾದಳ ಕೇವಲ ಏಳು ಸಚಿವ ಸ್ಥಾನಗ

21 Nov 2025 7:37 am
ಶಿವಮೊಗ್ಗ | ವೇತನಾನುದಾನ ನೀಡಲು ಒತ್ತಾಯ; 2ನೇ ದಿನಕ್ಕೆ ಕಾಲಿಟ್ಟ ಶಿಕ್ಷಕರ ಉಪವಾಸ ಸತ್ಯಾಗ್ರಹ

ಶಿವಮೊಗ್ಗ : ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದಿಂದ ಎಲ್ಲ ಭಾಗ್ಯಗಳ ಜೊತೆಗೆ ವೇತನಾನುದಾನ ಭಾಗ್ಯ ನೀಡುವಂತೆ ಕೋರಿ ಬುಧವಾರದಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದ

21 Nov 2025 12:43 am
ಮಾರ್ನಮಿಬೈಲ್ | ಯುವಕನ ಮೇಲೆ ಹಲ್ಲೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಶಿವಮೊಗ್ಗ : ನಗರದ ಆರ್‌ಎಂಎಲ್ ನಗರದ ಮಾರ್ನಮಿಬೈಲ್‌ನಲ್ಲಿ ಯುವಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುದ್ದನಗರದ ನಿವಾಸಿ ಅರ್ಮಾನ್ (21),

21 Nov 2025 12:36 am
ಧರ್ಮ-ದೇವರ ಹೆಸರಲ್ಲಿ ಸರಕಾರಿ ಜಾಗ ಒತ್ತುವರಿಗೆ ಅನುಮತಿಸಲಾಗದು : ಹೈಕೋರ್ಟ್

ಬೆಂಗಳೂರು : ಧರ್ಮದ ಹೆಸರಿನಲ್ಲಿ ಸರಕಾರಿ ಜಾಗ ಅತಿಕ್ರಮಿಸಲು ಹಾಗೂ ದೇವರ ಹೆಸರಿನಲ್ಲಿ ರಿಯಲ್ ಎಸ್ಟೇಟ್‌ ವ್ಯವಹಾರ ನಡೆಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ತೀಕ್ಷ್ಣವಾಗಿ ನುಡಿದಿದೆ. ಕೋಲಾರ ತಾಲೂಕು ವೇಮಗಲ್ ಹೋಬಳಿಯ ಕ್ಯಾ

21 Nov 2025 12:29 am
'ಮಾದರಿ ನೆರೆಹೊರೆ, ಮಾದರಿ ಸಮಾಜ' ಅಭಿಯಾನ ಇಂದಿನಿಂದ ಆರಂಭ : ಡಾ.ಮುಹಮ್ಮದ್ ಸಾದ್ ಬೆಳಗಾಮಿ

ಬೆಂಗಳೂರು : ಸಮಾಜದ ಮುಂದೆ ನೆರ ಹೊರೆಯವರ ಹಕ್ಕುಗಳ ಅತ್ಯುತ್ತಮ ಮಾದರಿಯನ್ನು ಪ್ರಸ್ತುತಪಡಿಸುವುದು, ಪರಸ್ಪರರ ಬಗ್ಗೆ ಕಾಳಜಿ, ಸಹಕಾರ, ಶಿಸ್ತು, ಶುಚಿತ್ವ ಮತ್ತಿತರ ಸಾಮಾಜಿಕ ಹೊಣೆಗಾರಿಕೆಗಳನ್ನು ನಿರ್ವಹಿಸಲು ಪ್ರೇರೇಪಿಸುವ ಉ

21 Nov 2025 12:24 am
ಗುತ್ತಿಗೆ ಪದ್ಧತಿ ಬಡತನವನ್ನು ಶಾಶ್ವತಗೊಳಿಸುತ್ತದೆ : ಡಾ.ನಿರಂಜನಾರಾಧ್ಯ

ಬೆಂಗಳೂರು : ಪೋಷಕರು ಗುತ್ತಿಗೆ ಪದ್ಧತಿಯಂತಹ ಅಸುರಕ್ಷಿತ ಉದ್ಯೋಗಗಳಲ್ಲಿ ಸಿಲುಕಿಕೊಂಡಾಗ ತಮ್ಮ ಮಕ್ಕಳಿಗೆ ಮೂಲಭೂತ ಶಿಕ್ಷಣವನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಗುತ್ತಿಗೆ ಪದ್ಧತಿ ಬಡತನವನ್ನು ಶಾಶ್ವತಗೊಳಿಸುತ್

21 Nov 2025 12:14 am
ಬ್ಯಾರಿ ಅಕಾಡಮಿ ಚಮ್ಮನ ಮತ್ತು ವಿದ್ಯಾರ್ಥಿ ಸಂಗಮ: ಸ್ವಾಗತ ಸಮಿತಿ ರಚನೆ

ಪುತ್ತೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಡಿ.7ರಂದು ಪುತ್ತೂರು ಪುರಭವನದಲ್ಲಿ ಹಮ್ಮಿಕೊಂಡಿರುವ ಬ್ಯಾರಿ ಅಕಾಡಮಿ ಚಮ್ಮನ’ (ಗೌರವ ಪುರಸ್ಕಾರ) ಮತ್ತು ’ವಿದ್ಯಾರ್ಥಿ ಸಂಗಮ’ ಕಾರ್ಯಕ್ರಮದ ಸ್ವಾಗತ ಸಮಿತಿ ರಚನಾ ಸಭೆಯು ಅಕ

20 Nov 2025 11:43 pm
Udupi | ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ 12.38 ಲಕ್ಷ ರೂ. ವಂಚನೆ: ದೂರು

ಉಡುಪಿ: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರವೀಣ್ ಎಂಬವರ ಮೊಬೈಲ್‌ನ ಟೆಲಿಗ್ರಾಂ ಆ್ಯಪ್‌ಗೆ ಬಂದ ಲಿ

20 Nov 2025 11:40 pm
ಕೆಇಎ: 973 ಹುದ್ದೆ ನೇಮಕಾತಿಗೆ ಡಿ.20ರಿಂದ ಲಿಖಿತ ಪರೀಕ್ಷೆ

ಬೆಂಗಳೂರು : ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ 973 ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟ

20 Nov 2025 11:34 pm
ರಮಾನಾಥ ಶೆಟ್ಟಿ

ಶಿರ್ವ: ಕಳೆದ 40 ವರ್ಷಗಳಿಂದ ಬಂಟಕಲ್ಲಿನಲ್ಲಿ ಮಲ್ಲಿಗೆ ಕಟ್ಟೆಯನ್ನು ನಡೆಸುತ್ತಿದ್ದ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 92 ಹೇರೂರು ನಿವಾಸಿ ರಮಾನಾಥ ಶೆಟ್ಟಿ ಎಚ್.(78) ಮಂಗಳವಾರ ಹೃದಯಾಘಾತದಿಂದ ನಿಧನರಾದರು. ಬಂಟಕಲ್ಲು ಅಂಚೆ ಕಛ

20 Nov 2025 11:33 pm
20 Nov 2025 11:27 pm
ಕಲಬುರಗಿ | ಶಾಲಾ-ಕಾಲೇಜು, ಆಸ್ಪತ್ರೆ ಆವರಣದಲ್ಲಿನ ನಾಯಿಗಳನ್ನು ಶಾಶ್ವತವಾಗಿ ಸ್ಥಳಾಂತರಿಸಿ: ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಸೂಚನೆ

ಕಲಬುರಗಿ: ಸಾರ್ವಜನಿಕರು ಮತ್ತು ವಿಶೇಷವಾಗಿ ಮಕ್ಕಳಿಗೆ ತೊಂದರೆ ಉಂಟು ಮಾಡುತ್ತಿರುವ ಜಿಲ್ಲೆಯಾದ್ಯಂತ ನಗರ ಹಾಗೂ ಪ್ರದೇಶದ ಶಾಲಾ ಕಾಲೇಜು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಆವರಣ, ಕ್ರೀಡಾಂಗಣ, ವಸತಿ ನಿಲಯ, ಆಸ್ಪತ್ರೆ ಆವರಣದಲ್

20 Nov 2025 11:26 pm
ಭಟ್ಕಳ: ಶ್ರೀ ಮಾರುತಿ ಪತ್ತಿನ ಸಂಘಕ್ಕೆ ಉತ್ತಮ ಸಹಕಾರಿ ಪತ್ತಿನ ಸಂಘ ಪ್ರಶಸ್ತಿ

ಭಟ್ಕಳ: ಹಾವೇರಿಯಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮಾರುತಿ ಸಹಕಾರಿ ಪತ್ತಿನ ಸಂಘಕ್ಕೆ ಜಿಲ್ಲೆಯ ಉತ್ತಮ ಸಹಕಾರಿ ಪತ್ತಿನ ಸಂಘ – 2025 ಪ್ರಶಸ್ತಿ ಲಭಿಸಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ

20 Nov 2025 11:23 pm
ವಿದೇಶಿ ವಿಶ್ವವಿದ್ಯಾಲಯಗಳ ಮೇಲೆ ನಿಯಂತ್ರಣ ಸಾಧಿಸಲು ಯುಜಿಸಿಗೆ ಪತ್ರ : ಡಾ.ಎಂ.ಸಿ. ಸುಧಾಕರ್

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ವಿದೇಶಿ ವಿಶ್ವವಿದ್ಯಾಲಯಗಳು ಶಾಖೆಗಳನ್ನು ಆರಂಭಿಸುತ್ತಿದ್ದು, ಇವುಗಳ ಮೇಲೆ ಹೇಗೆ ನಿಯಂತ್ರಣ ಸಾಧಿಸಬೇಕು ಎಂದು ಮಾಹಿತಿ ಒದಗಿಸಲು ವಿಶ್ವವಿದ್ಯಾಲಯಗಳ ಅನುದಾನ ಆಯೋಗಕ್ಕೆ(ಯುಜಿ

20 Nov 2025 11:21 pm
ಮಂಗಳೂರು | ನ. 22ರಂದು ಬ್ಯಾರೀಸ್‌ನಲ್ಲಿ ʼಉತ್ಕರ್ಷ್ 2025ʼ ಪ್ರತಿಭಾ ಉತ್ಸವ

ಮಂಗಳೂರು: ಬ್ಯಾರೀಸ್ ಸಂಸ್ಥೆಗಳ ಸಮೂಹವು ನ. 22ರಂದು ಎಸ್ಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂತರ್ ಸಂಸ್ಥೆಗಳ ಪ್ರತಿಭಾ ಉತ್ಸವ ʼಉತ್ಕರ್ಷ್ 2025ʼ ಕಾರ್ಯಕ್ರಮ ಆಯೋಜಿಸಿದೆ. ಮಂಗಳೂರು ವಿಶ್ವವಿದ್ಯಾಲಯದ ಸಮೀಪದ ಬ

20 Nov 2025 11:05 pm
ಉಳ್ಳಾಲ: ಬಿಜೆಪಿ ನಾಯಕಿ ಲಲಿತ ಸುಂದರ್ ನಿಧನ

ಉಳ್ಳಾಲ: ಉಳ್ಳಾಲದ ಬಿಜೆಪಿಯ ಹಿರಿಯ ನಾಯಕಿ, ಉಳ್ಳಾಲ ನಗರಸಭೆಯ ಮಾಜಿ ಸದಸ್ಯರಾದ ಲಲಿತಾ ಸುಂದರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಸಂಜೆ ತೊಕ್ಕೊಟ್ಟಿನ ಅವರ ಸ್ವಗೃಹದಲ್ಲಿ ನಿಧನರಾದರು. ಬಿಜೆಪಿ ಕಾರ್ಯಕರ್ತರಾಗಿದ್ದ ಅ

20 Nov 2025 11:01 pm
ನಂದಿನಿ ನದಿ ಅತಿಕ್ರಮಣದ ವಿರುದ್ಧ ಅಧಿಕಾರಿಗಳ ನಿರ್ಲಕ್ಷ್ಯ : ಉಪ ಲೋಕಾಯುಕ್ತ ಎಚ್ಚರಿಕೆ

ಮಂಗಳೂರು: ಸುರತ್ಕಲ್ ಸಮೀಪದ ಮುಕ್ಕ ಮತ್ತು ಖಂಡಿಗೆ ಬಳಿ ನಂದಿನಿ ನದಿಯ ಅತಿಕ್ರಮಣ ಮತ್ತು ಕಲುಷಿತ ನೀರು ಸೇರ್ಪಡೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತಾಳಿರುವುದನ್ನು ಉಪ ಲೋಕಾಯುಕ್ತರು ಎಚ್ಚರಿಕ

20 Nov 2025 10:51 pm
ʼಸಂಸದರ ನಡೆ ಗ್ರಾಮದ ಕಡೆʼ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂಸದ ಬ್ರಿಜೇಶ್ ಚೌಟ ಸಂವಾದ

ಸುಳ್ಯ: ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಗುರುವಾರ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ತಾಲೂಕಿನ ಬಾಳುಗೋಡು, ಕಲ್ಮಕಾರು, ಕೊಲ್ಲಮೊ

20 Nov 2025 10:30 pm
ಕಲಬುರಗಿ| ಜಾತಿ ನಿಂದನೆ ಆರೋಪ ; ನಟಿ ನಯನಾ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಕಲಬುರಗಿ: ಜಾತಿ ನಿಂದನೆ ಮಾಡಿರುವ ಆರೋಪದಲ್ಲಿ ಕಾಮಿಡಿ ಖಿಲಾಡಿಗಳು ಖ್ಯಾತಿಯ ನಟಿ ನಯನಾ ಅವರ ವಿರುದ್ಧ ಆಳಂದ ತಾಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಆಳಂದ ತಾಲೂಕಿನ ನಿಂಬರ್ಗಾ ವ

20 Nov 2025 10:25 pm
ಎಪ್ಸ್ಟೀನ್ ಫೈಲ್ ಗಳ ಬಿಡುಗಡೆ ಕುರಿತ ಮಸೂದೆಗೆ ಟ್ರಂಪ್ ಸಹಿ

ವಾಷಿಂಗ್ಟನ್, ನ.20: ತನ್ನದೇ ಪಕ್ಷದ ಸದಸ್ಯರ ತೀವ್ರ ಒತ್ತಡಕ್ಕೆ ಮಣಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಪ್ರಕರಣದ ಫೈಲ್‌ ಗಳನ್ನು ಬಿಡುಗಡೆ ಮಾಡುವ ಮಸೂದೆಗೆ ಬುಧವಾರ ಸಹಿ ಹಾಕಿದ್ದಾರೆ

20 Nov 2025 10:21 pm
ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಮುಂಬೈ ತಂಡಕ್ಕೆ ಸೂರ್ಯಕುಮಾರ್, ಶಿವಮ್ ದುಬೆ ಲಭ್ಯ

ಸೂರ್ಯಕುಮಾರ್, ಶಿವಮ್ ದುಬೆ | Photo Credit : X  ಮುಂಬೈ, ನ. 20: ಮುಂದಿನ ವಾರ ಆರಂಭಗೊಳ್ಳಲಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ ಆಡುವುದಕ್ಕಾಗಿ ಸೂರ್ಯಕುಮಾರ್ ಯಾದವ್ ಮತ್ತು ಶಿವಮ್ ದುಬೆ ಮುಂಬೈ ತಂಡಕ್ಕೆ ಸೇರ್ಪಡೆಗೊಂ

20 Nov 2025 10:15 pm
ಬಂಗಾಳಕೊಲ್ಲಿಯಲ್ಲಿ ‘ಸೆನ್ಯಾರ್’ ಚಂಡಮಾರುತ ಭೀತಿ

ಕೋಲ್ಕತಾ,ನ.20: ಬಂಗಾಳಕೊಲ್ಲಿಯಲ್ಲಿ ‘ಸೆನ್ಯಾರ್’ ಚಂಡಮಾರುತ ರೂಪುಗೊಳ್ಳುತ್ತಿದ್ದು, ಅಂಡಮಾನ್ ನಿಕೋಬಾರ್ ದ್ವೀಪಪ್ರದೇಶದಲ್ಲಿ ಭಾರೀ ಮಳೆಯಾಗಲಿದೆಯೆಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ನೆಚ್ಚರಿಕೆ ನೀಡಿದೆ. ನವೆಂಬರ

20 Nov 2025 10:11 pm
ದಿಲ್ಲಿ | ಶಿಕ್ಷಕರ ಕಿರುಕುಳದಿಂದ ನೊಂದು ಮೆಟ್ರೋ ನಿಲ್ದಾಣದಲ್ಲಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಹೊಸದಿಲ್ಲಿ,ನ.20: ಶಿಕ್ಷಕರ ಕಿರುಕುಳದಿಂದ ನೊಂದು ಇಲ್ಲಿನ ಮೆಟ್ರೋ ನಿಲ್ದಾಣವೊಂದರಲ್ಲಿ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಪ್ಲ್ಯಾಟ್‌ಫಾರಂನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯಿಂದ ಆಕ್ರೋಶಗೊಂಡ ನೂರಾರು ಜನರು, ಬಾಲಕ ಕ

20 Nov 2025 10:08 pm
ಡಿಜಿಟಲ್ ಅರೆಸ್ಟ್ ಹಗರಣ | ಗುಜರಾತ್ ನ ರೈತ ಆತ್ಮಹತ್ಯೆ

ಅಹ್ಮದಾಬಾದ್, ನ. 20: ದಿಲ್ಲಿ ಭಯೋತ್ಪಾದನ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳೆಂದು ಸೋಗು ಹಾಕಿದ ಸೈಬರ್ ವಂಚಕರ ಡಿಜಿಟಲ್ ಅರೆಸ್ಟ್ ಹಗರಣಕ್ಕೆ ಸಿಲುಕಿದ ಬಳಿಕ ಗುಜರಾತ್‌ ನ ವಡೋದರಾ ಜಿಲ್ಲೆಯ 65 ವರ್ಷದ ರೈತರೋರ್ವರು ಆತ್ಮಹತ್ಯೆಗೆ ಶ

20 Nov 2025 10:03 pm
ಫಿಫಾ ರ‍್ಯಾಂಕಿಂಗ್: 142ನೇ ಸ್ಥಾನಕ್ಕೆ ಕುಸಿದ ಭಾರತ

ಹೊಸದಿಲ್ಲಿ, ನ.20: ಫಿಫಾ ರ‍್ಯಾಂಕಿಂಗ್ ಪಟ್ಟಿಯಲ್ಲಿ ಆರು ಸ್ಥಾನಗಳ ಹಿನ್ನಡೆ ಅನುಭವಿಸಿರುವ ಭಾರತೀಯ ಫುಟ್ಬಾಲ್ ತಂಡವು 142ನೇ ಸ್ಥಾನಕ್ಕೆ ಕುಸಿದಿದೆ. 2016ರ ಅಕ್ಟೋಬರ್ ಬಳಿಕ ಭಾರತದ ಕೆಟ್ಟ ಸಾಧನೆ ಇದಾಗಿದೆ. ಅಂದು 148ನೇ ಸ್ಥಾನ ಪಡೆದಿ

20 Nov 2025 9:57 pm
ನ.21ರಿಂದ ಆ್ಯಶಸ್ ಸರಣಿ ಆರಂಭ | ಮೊದಲ ಟೆಸ್ಟ್‌ ನಲ್ಲಿ ಆಸ್ಟ್ರೇಲಿಯ-ಇಂಗ್ಲೆಂಡ್ ಮುಖಾಮುಖಿ

ಪರ್ತ್, ನ.20: ಆಸ್ಟ್ರೇಲಿಯ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ 2025-26ರ ಸಾಲಿನ ಪ್ರತಿಷ್ಠಿತ ಆ್ಯಶಸ್ ಸರಣಿಯು ಒಪ್ಟಸ್ ಸ್ಟೇಡಿಯಂನಲ್ಲಿ ಶುಕ್ರವಾರದಿಂದ ಆರಂಭವಾಗಲಿದೆ. ಉಭಯ ತಂಡಗಳು ಐದು ಪಂದ್ಯಗಳ ಸರಣಿಯಲ್ಲಿ ಶುಭಾರಂಭ ಮ

20 Nov 2025 9:54 pm
Chikkamagaluru | ಚಿರತೆ ದಾಳಿಗೆ 5 ವರ್ಷದ ಮಗು ಬಲಿ

ಮನೆಯವರ ಮುಂದೆಯೇ ಮಗುವನ್ನು ಹೊತ್ತೊಯ್ದಿದ್ದ ಚಿರತೆ

20 Nov 2025 9:53 pm
ವಿಶ್ವ ಬಾಕ್ಸಿಂಗ್ ಫೈನಲ್ಸ್ | ಮೀನಾಕ್ಷಿ, ಪ್ರೀತಿ, ಅರುಂಧತಿ, ನೂಪುರ್‌ ಗೆ ಚಿನ್ನ

ಹೊಸದಿಲ್ಲಿ, ನ.20: ನಾಲ್ಕು ಚಿನ್ನದ ಪದಕಗಳನ್ನು ಗೆದ್ದಿರುವ ಭಾರತದ ಮಹಿಳಾ ಬಾಕ್ಸರ್‌ಗಳು 2025ರ ಆವೃತ್ತಿಯ ವಿಶ್ವ ಬಾಕ್ಸಿಂಗ್ ಫೈನಲ್ಸ್ ಟೂರ್ನಿಯಲ್ಲಿ ಮನಸೂರೆಗೊಂಡಿದ್ದಾರೆ. ಪುರುಷ ಬಾಕ್ಸರ್‌ಗಳು ನಾಲ್ಕು ಬೆಳ್ಳಿ ಪದಕಗಳನ್ನು

20 Nov 2025 9:51 pm
ಕಲಬುರಗಿ | ನ.21ರಿಂದ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ 'ಮಾದರಿ ನೆರೆಹೊರೆ, ಮಾದರಿ ಸಮಾಜ' ಅಭಿಯಾನ

ಕಲಬುರಗಿ: 'ಮಾದರಿ ನೆರೆಹೊರೆ, ಮಾದರಿ ಸಮಾಜ' ಎಂಬ ಶೀರ್ಷಿಕೆಯಡಿಯಲ್ಲಿ ನೆರೆಹೊರೆಯವರ ಹಕ್ಕುಗಳ ರಾಷ್ಟ್ರೀಯ ಮಟ್ಟದ ಅಭಿಯಾನವನ್ನು ಇದೇ ನ.21ರಿಂದ 30ರವರೆಗೆ ನಗರದ ಸಂತ್ರಾಸ್ ವಾಡಿಯಲ್ಲಿರುವ ಹಿದಾಯತ್ ಸೆಂಟರ್‌ನಲ್ಲಿ ಹಮ್ಮಿಕೊಳ್

20 Nov 2025 9:51 pm
ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್: ಶುಭಮನ್ ಗಿಲ್ ಔಟ್

ನಾಯಕನ ಬದಲಿಗೆ ಆಡಲು ಸುದರ್ಶನ್, ನಿತೀಶ್ ರೆಡ್ಡಿ ಮಧ್ಯೆ ಪೈಪೋಟಿ

20 Nov 2025 9:46 pm
ಯಾದಗಿರಿ | ಕಾರು ಢಿಕ್ಕಿಯಾಗಿ 12 ಕುರಿಗಳು ಸಾವು

ಯಾದಗಿರಿ: ಕಡೇಚೂರು ಗ್ರಾಮದ ಹೊರವಲಯದಲ್ಲಿ ಹಾದು ಹೋಗುವ ಯಾದಗಿರಿ-ರಾಯಚೂರು ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಕುರಿ ಹಿಂಡಿಗೆ ಕಾರು ಢಿಕ್ಕಿಯಾಗಿ ಸುಮಾರು 12 ಕುರಿಗಳು ಸ್ಥಳದಲ್ಲೇ ಮೃತಪಟ್ಟಿದೆ. 14 ಕುರಿಗಳು ಗಂಭೀರವಾಗಿ ಗಾಯಗೊಂಡ

20 Nov 2025 9:46 pm
ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ಹಾರ್ದಿಕ್ ಪಾಂಡ್ಯ ಅಲಭ್ಯ

ಹೊಸದಿಲ್ಲಿ, ನ.20: ಸ್ಪರ್ಧಾತ್ಮಕ ಕ್ರಿಕೆಟಿಗೆ ಸ್ಟಾರ್ ಆಲ್‌ ರೌಂಡರ್ ಹಾರ್ದಿಕ್ ಪಾಂಡ್ಯ ಪುನರಾಗಮನ ಮತ್ತಷ್ಟು ವಿಳಂಬವಾಗಲಿದ್ದು, ಈ ಹಿನ್ನೆಲೆಯಲ್ಲಿ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ವಂಚಿತವಾಗುವ ಸ

20 Nov 2025 9:42 pm
100ನೇ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿದ ಮುಶ್ಫಿಕುರ್ರಹೀಂ

ಭಾರತೀಯ ಬ್ಯಾಟರ್‌ ಗೂ ಸಾಧ್ಯವಾಗದ ಅಪರೂಪದ ಸಾಧನೆಗೈದ ಬಾಂಗ್ಲಾದೇಶದ ಆಟಗಾರ

20 Nov 2025 9:38 pm
ಬೆಂಗಳೂರು ತಂತ್ರಜ್ಞಾನ ಶೃಂಗಸಭೆಗೆ ತೆರೆ: ಡೀಪ್ಟೆಕ್ ನವೋದ್ಯಮಗಳಿಗೆ 400 ಕೋಟಿ ನೆರವು ಘೋಷಣೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸತತ ಮೂರು ದಿನಗಳ ಕಾಲ ನಡೆದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ತೆರೆ ಕಂಡಿದ್ದು, ರಾಜ್ಯ ಸರಕಾರ ಮತ್ತು ನವೋದ್ಯಮಗಳಲ್ಲಿ ಹೂಡಿಕೆ ಮಾಡುವವರಿಂದ (ವಿಸಿ) ಡೀಪ್ಟೆಕ್ ನವೋದ್ಯಮಗಳಿಗೆ

20 Nov 2025 9:26 pm