SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಮಡಿಕೇರಿ | ಮಾರಕಾಸ್ತ್ರ ಪ್ರದರ್ಶಿಸುತ್ತಾ ಬೈಕ್ ಸವಾರಿ: ಇಬ್ಬರ ಬಂಧನ, ಓರ್ವ ಪರಾರಿ

ಮಡಿಕೇರಿ, ಸೆ.17: ಬೈಕಿನಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಾ ಮಾರಕಾಸ್ತ್ರ ಪ್ರದರ್ಶನದ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ಆರೋಪದಲ್ಲಿ ಇಬ್ಬರನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಓರ್ವ ತಲೆಮರ

17 Sep 2025 1:46 pm
ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಎಸ್ಐಟಿ ಶೋಧದ ವೇಳೆ ಅಸ್ಥಿಪಂಜರಗಳು ಪತ್ತೆ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ನೇತ್ರಾವತಿ ಸ್ನಾನಘಟ್ಟದ ಸಮೀಪ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಎಸ್ಐಟಿ ಶೋಧ ಕಾರ್ಯ ಆರಂಭಿಸಿದ ಸ್ವಲ್ಪ ಹೊತ್ತಿನಲ್ಲೇ ಅಸ್ತಿಪಂಜರಗಳು ಪತ್ತೆಯಾಗಿರುವುದಾಗಿ ತಿಳಿದು ಬ

17 Sep 2025 1:42 pm
ಉಪ್ಪಿನಂಗಡಿ: ಜೀವನ್ ಕುಮಾರ್ ನಿಧನ

ಉಪ್ಪಿನಂಗಡಿ: ಇಲ್ಲಿನ ಪಾರಿಜಾತ ಕಾಂಪ್ಲೆಕ್ಸ್ ಮಾಲಕ ಎಂ.ಜೀವನ್ ಕುಮಾರ್ (65) ಅಲ್ಪಕಾಲದ ಅನಾರೋಗ್ಯದಿಂದಾಗಿ ಬುಧವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂ

17 Sep 2025 1:24 pm
ಖತರ್ ಹಮಾಸ್ ಗೆ ಹಣಕಾಸು ನೆರವು ನೀಡುತ್ತಿದೆ: ದೋಹಾ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಇಸ್ರೇಲ್ ಪ್ರಧಾನಿ

ಜೆರುಸಲೇಂ: ಖತರ್ ಮೇಲಿನ ಇಸ್ರೇಲ್ ದಾಳಿಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಮರ್ಥಿಸಿಕೊಂಡಿದ್ದು, ಖತರ್ ಹಮಾಸ್ ಗೆ ಹಣಕಾಸು ನೆರವು ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಖತರ್ ಹಮಾಸ್‌ನೊಂದಿಗೆ ಸಂಪರ್ಕ ಹೊಂದಿ

17 Sep 2025 1:10 pm
ವಿಜಯನಗರ | ಸರಕಾರಿ ಶಾಲೆಯ ಮೇಲ್ಛಾವಣಿ ಪದರ ಕುಸಿತ

ವಿಜಯನಗರ: ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ಹರೇಗೊಂಡನಹಳ್ಳಿ ಗ್ರಾಮದಲ್ಲಿರುವ ಸರಕಾರಿ ಶಾಲಾ ಕೊಠಡಿಯ ಮೇಲ್ಚಾವಣಿಯ ಪದರ ಕುಸಿದು ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ.   ಘಟನೆಯ ವೇಳೆ ಕಲ್ಯಾಣ- ಕರ್ನಾಟಕ ಉತ್ಸವದ ಧ್ವ

17 Sep 2025 1:06 pm
ಮಲಪ್ಪುರಂ| ಮನೆಯೊಂದರಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆ

ಮಲಪ್ಪುರಂ : ಜಿಲ್ಲೆಯ ಮನೆಯೊಂದರಿಂದ ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡು ಮನೆಯ ಮಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯ ಮಾಲಕ ಉನ್ನಿಕಮ್ಮದ್ ಬಂಧಿತ. ಈತನ ವಿರುದ್ಧ ಶಸ್ತ್ರಾ

17 Sep 2025 12:59 pm
ಸಾಮಾಜಿಕ ಮಾಧ್ಯಮದಿಂದ ಪ್ರಧಾನಿ ಮೋದಿ, ಅವರ ತಾಯಿಯ ಎಐ ಚಿತ್ರ ತೆಗೆದು ಹಾಕಿ: ಕಾಂಗ್ರೆಸ್ ಗೆ ಪಾಟ್ನಾ ಹೈಕೋರ್ಟ್ ಸೂಚನೆ

ಪಾಟ್ನಾ: ಬಿಹಾರ ಕಾಂಗ್ರೆಸ್ ಘಟಕ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ದಿವಂಗತ ತಾಯಿ ಹೀರಾ ಬೆನ್ ಅವರ ಎಐ ಚಿತ್ರವನ್ನು ತೆಗೆದು ಹಾಕುವಂತೆ ಬುಧವಾರ ಪಾಟ್ನಾ ಹೈಕೋರ್ಟ್ ಕಾಂಗ್ರೆಸ್ ಪ

17 Sep 2025 12:34 pm
ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಜನ್ಮದಿನದ ಶುಭಾಶಯ ಕೋರಿದ ಡೊನಾಲ್ಡ್ ಟ್ರಂಪ್

ಹೊಸದಿಲ್ಲಿ: ಮಂಗಳವಾರ ಪ್ರಧಾನಿ ನರೇಂದ್ರ ಮೋದಿಗೆ ದೂರವಾಣಿ ಕರೆ ಮಾಡಿದ ಡೊನಾಲ್ಡ್ ಟ್ರಂಪ್, ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದರಲ್ಲದೆ, ರಶ್ಯ –ಉಕ್ರೇನ್ ಬಿಕ್ಕಟ್ಟು ಅಂತ್ಯಗೊಳ್ಳಲು ಬೆಂಬಲ ನೀಡುತ್ತಿರುವುದಕ್ಕೆ ಧನ್ಯವಾ

17 Sep 2025 12:27 pm
ಮೌನವಾಗಿರಲು ಸಾಧ್ಯವಿಲ್ಲ : ಗಾಝಾ ನರಮೇಧವನ್ನು ಖಂಡಿಸಿದ ಇಸ್ರೇಲ್‌ನ ಖ್ಯಾತ ಸಂಗೀತ ನಿರ್ದೇಶಕ

ಇಸ್ರೇಲ್‌ನಲ್ಲಿ ಸಂಗೀತ ಕಾರ್ಯಕ್ರಮ ನೀಡುವುದಿಲ್ಲ ಎಂದು ಘೋಷಿಸಿದ ಇಲಾನ್ ವೊಲ್ಕೋವ್

17 Sep 2025 12:10 pm
ಉಪ್ಪಳ: ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕಾಸರಗೋಡು : ಸ್ಕೂಟರ್ ಹಾಗೂ ವ್ಯಾನ್ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಳ ಸಮೀಪದ ಬಾಯಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಪೈವಳಿಕೆ ಕಳಾಯಿ ನಿವಾಸಿಗಳಾದ ಮುಹ

17 Sep 2025 12:02 pm
ಧರ್ಮಸ್ಥಳ ಪ್ರಕರಣ: ಎಸ್ಐಟಿಯಿಂದ ಇಡೀ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶ ಶೋಧ ಕಾರ್ಯ ಆರಂಭ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಹಲವಾರು ಮೃತದೇಹಗಳ ಅವಶೇಷಗಳಿವೆ ಎಂಬ ಹೇಳಿಕೆಗಳ ಹಿನ್ನೆಲೆಯಲ್ಲಿ 12 ಎಕರೆ ವ್ಯಾಪ್ತಿಯ ಬಂಗ್ಲೆಗುಡ್ಡೆ ಅರಣ್ಯ ಪ್

17 Sep 2025 11:53 am
ರೇವಂತ್ ರೆಡ್ಡಿ ಆದೇಶದ ಮೇರೆಗೆ ಕಾಂಗ್ರೆಸ್ ಸಂಸದರು NDA ಉಪರಾಷ್ಟ್ರಪತಿ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ: BRS ಶಾಸಕ ಆರೋಪ

ಹೈದರಾಬಾದ್: ಇತ್ತೀಚೆಗೆ ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಆದೇಶದ ಮೇರೆಗೆ NDA ಅಭ್ಯರ್ಥಿಗೆ ಮತ ಚಲಾಯಿಸಿರುವುದಾಗಿ ಮೂವರು ಕಾಂಗ್ರೆಸ್ ಸಂಸದರು ಒಪ್ಪಿಕೊ

17 Sep 2025 11:35 am
ಗದಗ | ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಯ ಮೃತದೇಹ ಪತ್ತೆ

ಗದಗ: ನಿನ್ನೆ ಹಳ್ಳದ ನೀರಲ್ಲಿ ಕೊಚ್ಚಿ ಹೋಗಿದ್ದ ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿಯ ಮೃತದೇಹ ಬುಧವಾರ ಪತ್ತೆಯಾದ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಯಾ.ಸ. ಹಡಗಲಿ ಗ್ರಾಮದ ಬಳಿ ನಡೆದಿದೆ. ಗ್ರಾಮದ ಹಳ್ಳದಲ್ಲಿ ನಿನ್ನೆ ಕೊಚ್ಚಿ ಹೋ

17 Sep 2025 11:21 am
17 Sep 2025 11:20 am
ಕೆನಡಾದಲ್ಲಿನ ಭಾರತೀಯ ರಾಯಭಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಖಲಿಸ್ತಾನಿ ಸಂಘಟನೆಯಿಂದ ಬೆದರಿಕೆ

ಒಟ್ಟಾವ : ಅಮೆರಿಕ ಮೂಲದ ಖಲಿಸ್ತಾನಿ ಸಂಘಟನೆ ಸಿಖ್ಸ್ ಫಾರ್ ಜಸ್ಟೀಸ್ (SFJ) ಕೆನಡಾದ ವ್ಯಾಂಕೋವರ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದೆ. ಸಿಖ್ಸ್ ಫಾರ್ ಜಸ್ಟೀಸ್ ಪ್ರತ್ಯೇಕತಾವಾದಿ ಸ

17 Sep 2025 10:52 am
ಕಲಬುರಗಿ | ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ರಾಜ್ಯ ಸರಕಾರ ಅಸ್ತು

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ 'ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ' ಸೃಜಿಸಿ ಆದೇಶ ಹೊರಡಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವು ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮದಲ್ಲಿರುವ ಪ್ರದೇಶದ ಜನರ ಸ

17 Sep 2025 10:45 am
ಬೇಡರೂ ಅಲ್ಲದ, ಜಂಗಮರೂ ಅಲ್ಲದ ‘ಬೇಡಗಂಪಣರು’

ಮಲೆಮಾದೇಶ್ವರ ಬೆಟ್ಟದ ಮಾದಪ್ಪನ ಪೂಜಾರಿಗಳ ಕುಲೀನರು ಈ ಬೇಡಗಂಪಣರು. ಇವರ ಜನಸಂಖ್ಯೆ ಕೇವಲ ಹದಿನೈದು ಸಾವಿರದಿಂದ ಇಪ್ಪತ್ತು ಸಾವಿರದ ಒಳಗಿದ್ದು, ಚಾಮರಾಜನಗರ ಜಿಲ್ಲೆಯ ಮಲೆಮಾದೇಶ್ವರ ಬೆಟ್ಟದ ಸುತ್ತಲಿನ ಕಾಡಿಗೆ ಆತುಕೊಂಡಂತೆ

17 Sep 2025 10:44 am
ವಿಜಯಪುರ: ಬ್ಯಾಂಕ್‌ನಿಂದ 20 ಕೋಟಿ ರೂ. ಮೌಲ್ಯದ ನಗ, ನಗದು ದರೋಡೆ; ಆರೋಪಿಗಳು ಪರಾರಿ

ವಿಜಯಪುರ: ಬ್ಯಾಂಕ್ ಸಿಬ್ಬಂದಿಗಳನ್ನು ಬೆದರಿಸಿ, 20 ಕೋಟಿ ರೂ. ಮೌಲ್ಯದ ಚಿನ್ನಾಭಾರಣ ಹಾಗೂ 1 ಕೋಟಿ ನಾಲ್ಕು ಲಕ್ಷ ರೂ. ನಗದು ದರೋಡೆ ಮಾಡಿರುವ ಘಟನೆ ಚಡಚಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ.

17 Sep 2025 10:43 am
17 Sep 2025 10:27 am
'ಮಾಡು ಇಲ್ಲವೇ ಮಡಿ' ಪಂದ್ಯದಲ್ಲಿ ಗೆದ್ದ ಬಾಂಗ್ಲಾದೇಶ; ಸೂಪರ್-4 ಆಸೆ ಜೀವಂತ

PC: x.com/FilmtoFinale ಅಬುಧಾಬಿ: ಮಂಗಳವಾರ ನಡೆದ ಏಷ್ಯಾಕಪ್ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಎಂಟು ರನ್ ಗಳ ರೋಚಕ ಗೆಲುವು ಸಾಧಿಸಿದ ಬಾಂಗ್ಲಾದೇಶ, ಸೂಪರ್-4 ಆಸೆಯನ್ನು ಜೀವಂತವಿರಿಸಿಕೊಂಡಿದೆ. ಬಿ ಗುಂಪಿನ ಪಂದ್ಯದಲ್ಲಿ ಮೊದಲು ಬ್

17 Sep 2025 10:06 am
ಬಾಲಕನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಬಂಧಿತ ಬೇಕಲ ಉಪ ಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ಅಮಾನತು

ಕಾಸರಗೋಡು: 16ರ ಹರೆಯದ ಬಾಲಕನನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬೇಕಲ ಉಪ ಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಬೇಕಲ ಉಪ ಜಿಲ್ಲಾ ಎಇಒ ಆಗಿದ್ದ ವಿ.

17 Sep 2025 9:58 am
ದಿಲ್ಲಿ ಕೋರ್ಟ್ ಆದೇಶದ ಬೆನ್ನಲ್ಲೇ ಅದಾನಿ ವಿರುದ್ಧದ ಪೋಸ್ಟ್ ತೆಗೆದುಹಾಕುವಂತೆ ರವೀಶ್‌ ಕುಮಾರ್‌ ಸಹಿತ ಹಲವು ಪತ್ರಕರ್ತರಿಗೆ ನೋಟಿಸ್

ಹೊಸದಿಲ್ಲಿ: ಖ್ಯಾತ ಪತ್ರಕರ್ತ ರವೀಶ್ ಕುಮಾರ್, ಧ್ರುವ ರಾಠೀ, ನ್ಯೂಸ್ ಲಾಂಡ್ರಿ, ದಿ ವೈರ್, ಎಚ್‌ಡಬ್ಲ್ಯು ನ್ಯೂಸ್ ಮತ್ತು ಆಕಾಶ್ ಬ್ಯಾನರ್ಜಿಯವರ ದೇಶಭಕ್ತ್ ಸೇರಿದಂತೆ ಹಲವು ಮಂದಿ ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳಿಗೆ ಮ

17 Sep 2025 9:53 am
ಗೃಹಬಂಧನದ ಬೆನ್ನಲ್ಲೇ ಬ್ರೆಝಿಲ್ ಮಾಜಿ ಅಧ್ಯಕ್ಷ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬ್ರೆಝಿಲಿಯಾ: ನ್ಯಾಯಾಲಯದ ಆದೇಶದಂತೆ ಗೃಹಬಂಧನಕ್ಕೆ ಒಳಗಾಗಿರುವ ಬ್ರೆಝಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೊಲ್ಸೊನಾರೊ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬಿಗಿಭದ್ರತೆ ನಡುವೆ ಆಸ್ಪತ್ರೆಗೆ ದಾಖಲಿ

17 Sep 2025 9:05 am
ಕೊಳ್ಳೇಗಾಲ : ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ : 4 ವರ್ಷದ ಮಗು ಮೃತ್ಯು

ಚಾಮರಾಜನಗರ : ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿ ಬಳಿ ನಡೆದಿದೆ. ಕೊಳ್ಳೇಗಾಲ ತಾಲ್ಲೂಕಿನ ಗುಂಡೇಗಾಲ ಗ್ರಾಮದ ನಂಜುಂಡಸ್ವಾಮಿ,ಕಾವ್

17 Sep 2025 8:56 am
ಡೂನ್ ಕಣಿವೆಯಲ್ಲಿ ಮೇಘಸ್ಫೋಟ; ಪ್ರವಾಹದಿಂದ 13 ಮಂದಿ ಮೃತ್ಯು

ಡೆಹ್ರಾಡೂನ್/ಮಿಸ್ಸೋರಿ: ಡೂನ್ ಕಣಿವೆ ಪ್ರದೇಶದಲ್ಲಿ ಇತ್ತೀಚಿಗೆ ಸಂಭವಿಸಿದ ವಿಕೋಪಗಳಲ್ಲೇ ಅತ್ಯಂತ ಭೀಕರ ಎನ್ನಲಾದ ಮೇಘಸ್ಫೋಟ ಮತ್ತು ಪ್ರವಾಹದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದು, ಇತರ 16 ಮಂದಿ ನಾಪತ್ತೆಯಾಗಿದ್ದಾರೆ. ಜಿಲ್

17 Sep 2025 8:08 am
ಚಾಮರಾಜನಗರ : ನಿಂತಿದ್ದ ಲಾರಿಗೆ ಗೂಡ್ಸ್ ಆಟೋ ಢಿಕ್ಕಿ; ಇಬ್ಬರು ಮೃತ್ಯು

ಚಾಮರಾಜನಗರ : ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ  ಕೊಳ್ಳೇಗಾಲ-ಯಳಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮದ್ದೂರು ಸಮೀಪಿದ ಎಳೆಪಿಳ್ಳಾರಿ ಬಳಿ ಕಬ್ಬು ತುಂಬಿಕೊ

17 Sep 2025 8:03 am
ಹಾಸನದ ದುರಂತ: ಯಾರು ಹೊಣೆ?

ವಿಘ್ನನಿವಾರಕನ ಹಬ್ಬ ಮನುಷ್ಯನ ಸ್ವಯಂಕೃತಾಪರಾಧದಿಂದ ಹತ್ತು ಹಲವು ವಿಘ್ನಗಳಿಗೆ ಕಾರಣವಾಗಿರುವುದು ನಿಜಕ್ಕೂ ವಿಷಾದನೀಯವಾಗಿದೆ. ಗಣೇಶ ಮೆರವಣಿಗೆಯ ಸಂದರ್ಭದಲ್ಲಿ ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದ ದುರಂತ

17 Sep 2025 7:26 am
ಧಾರವಾಡ| ಗಲಾಟೆ ಪ್ರಕರಣ : ಇಬ್ಬರು ಪೊಲೀಸ್ ಪೇದೆಗಳ ಅಮಾನತು

ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದ ಲಾಠಿ ಚಾರ್ಜ್ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

17 Sep 2025 12:11 am
ಭಕ್ತರು ದೇವಾಲಯಗಳಿಗೆ ಕಾಣಿಕೆ ನೀಡುವುದು ಕಲ್ಯಾಣ ಮಂಟಪ ನಿರ್ಮಾಣಕ್ಕೆ ಅಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ದೇವಸ್ಥಾನಗಳಿಗೆ ಭಕ್ತರು ನೀಡುವ ಕಾಣಿಕೆಗಳನ್ನು ಕಲ್ಯಾಣ ಮಂಟಪಗಳ ನಿರ್ಮಾಣಕ್ಕಾಗಿ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ. ದೇಗುಲಗಳಿಗೆ ಕಾಣಿಕೆ ನೀಡುವ ಭಕ್ತರ ಉದ್ದೇಶವೇ ದೇವಾಲಯದ

17 Sep 2025 12:04 am
ಸನಾತನ ಹಿಂದೂ ಧರ್ಮ ಉಳಿಯುವ ಗ್ಯಾರಂಟಿ ಮೇಲೆ ಮುಂದಿನ ಚುನಾವಣೆ ನಡೆಯಲಿ: ಶಾಸಕ ಬಸನಗೌಡ ಯತ್ನಾಳ್

ʼʼಈ ದೇಶದಲ್ಲಿರಬೇಕಾದರೆ ವಂದೇ ಮಾತರಂ ಎನ್ನಬೇಕು, ಇಲ್ಲವಾದರೆ ಗಾಂಧಿ ಮಾಡಿಕೊಟ್ಟ ದೇಶಕ್ಕೆ ಹೋಗಿʼʼ

16 Sep 2025 11:57 pm
ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಶೀಘ್ರವೇ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿಗೆ ಶೀಘ್ರವೇ ಬಡ್ತಿ ಭಾಗ್ಯ ಲಭಿಸಲಿದ್ದು, ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಬಡ್ತಿ ಪ್ರಕ್ರಿ

16 Sep 2025 11:53 pm
ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕೆಎಸ್‌ಎಲ್‌ಎಸ್‌ಎ ದಾಖಲೆ; 1.11 ಕೋಟಿ ಪ್ರಕರಣಗಳು ಇತ್ಯರ್ಥ, 3,997 ಕೋಟಿ ರೂ. ಪರಿಹಾರ

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆ‌ಎಸ್‌ಎಲ್‌ಎಸ್‌ಎ) ವತಿಯಿಂದ ರಾಜ್ಯದಾದ್ಯಂತ ಸೆಪ್ಟೆಂಬರ್ 13ರಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ಲೋಕ ಅದಾಲತ್​ನಲ್ಲಿ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬ

16 Sep 2025 11:45 pm
ಕನ್ನಡ ವಿರೋಧಿ ಸಿಂಧಿ ಪ್ರೌಢಶಾಲೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯ ಸರಕಾರಕ್ಕೆ ಡಾ.ಬಿಳಿಮಲೆ ಪತ್ರ

ಬೆಂಗಳೂರು: ನಗರದ ಕುಮಾರ ಪಾರ್ಕ್‍ನಲ್ಲಿರುವ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡ ಮಾತನಾಡುವ ವಿದ್ಯಾರ್ಥಿಗಳಿಗೆ ದಂಡ ವಿಧಿಸುವ ಆಘಾತಕಾರಿ ಕ್ರಮವನ್ನು ಅನುಸರಿಸಲಾಗುತ್ತಿದ್ದು, ಸರಕಾರ ಕೂಡಲೇ ಈ ಶಾಲೆಯ ವಿರುದ್ಧ ಕಠಿಣ ಕ್ರಮಕ್ಕ

16 Sep 2025 11:40 pm
ಮಂಗಳೂರು| ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ 4 ತಿಂಗಳ ಸಜೆ, ದಂಡ

ಮಂಗಳೂರು, ಸೆ.16: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ನಗರದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು ನಾಲ್ಕು ತಿಂಗಳುಗಳ ಜೈಲು ಮತ್ತು 10,000

16 Sep 2025 11:34 pm
ರಸ್ತೆ ಅಪಘಾತ ಸಂತಸ್ಥರಿಗೆ ರಾಜ್ಯ ಸರಕಾರದಿಂದ ಹೆಚ್ಚುವರಿ 1ಲಕ್ಷ ರೂ.ನೆರವು

ಬೆಂಗಳೂರು: ರಾಜ್ಯ ಸರಕಾರವು ಅನುಷ್ಟಾನ ಮಾಡಿದ ರಸ್ತೆ ಅಪಘಾತ ಸಂತ್ರಸ್ತರ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಮಾರ್ಪಡಿಸಿದ್ದು, ಪ್ರತಿ ಅಪಘಾತ ಸಂತ್ರಸ್ತರಿಗೆ ಹೆಚ್ಚುವರಿಯಾಗಿ ಒಂದು ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಆ

16 Sep 2025 11:32 pm
ಅಫಜಲಪುರ | ಮಳೆ ಹಾನಿಗೊಳಗಾದ ಜಮೀನಿಗೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಭೇಟಿ : ಪರಿಹಾರಕ್ಕೆ ಆಗ್ರಹ

ಕಲಬುರಗಿ: ಅಫಜಲಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ರೈತರ ಬೆಳೆಗಳಿಗೆ ಗಂಭೀರ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರು ಮಂಗಳವಾರ ದಿಕ್ಸಂಗ (ಕೆ), ಜೇವರ್ಗಿ (ಬಿ) ಹಾಗೂ ಸುತ

16 Sep 2025 11:30 pm
ಧರ್ಮಸ್ಥಳ ಪ್ರಕರಣ | ಸುಪ್ರೀಂ ಕೋರ್ಟ್ ತಕ್ಷಣವೇ ಮಧ್ಯಪ್ರವೇಶಿಸಲಿ; ನಿವೃತ್ತ ನ್ಯಾಯಾಧೀಶರಿಂದ ಎಸ್‌ಐಟಿ ತನಿಖೆಗೆ ಮೇಲ್ವಿಚಾರಣೆ ನಡೆಯಲಿ: ವಕೀಲರ ಆಗ್ರಹ

ಹೊಸದಿಲ್ಲಿ: ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಶವಗಳನ್ನು ಹೂಳಲಾಗಿದೆ ಎನ್ನಲಾದ ಗಂಭೀರ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸುಮೋಟೋ ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ವಕೀಲರಾದ ರೋಹಿತ್ ಪಾಂಡೆ ಅವರು ಮುಖ್

16 Sep 2025 11:18 pm
ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ಆರೋಪದಲ್ಲಿ ಮೂವರ ಬಂಧನ

ಮಂಗಳೂರು, ಸೆ.16: ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದಲ್ಲಿ ಮೂವರನ್ನು ವಿಟ್ಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ವಿಟ್ಲದ ಮಂಗಳಪದವು ನಿವಾಸಿ ಸನತ್ ಕುಮಾರ್, (2

16 Sep 2025 11:13 pm
ನೇಪಾಳ ಪ್ರತಿಭಟನೆ ಕುರಿತ ವಿಡಿಯೋ: ಅರ್ಪಿತ್ ಶರ್ಮಾ ವಿರುದ್ಧ ದೇಶದ್ರೋಹ ಪ್ರಕರಣ!

ಲಖನೌ, ಸೆ. 16: ಉತ್ತರ ಪ್ರದೇಶ ಪೊಲೀಸರು ಕಂಟೆಂಟ್ ಕ್ರಿಯೇಟರ್ ಅರ್ಪಿತ್ ಶರ್ಮಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್ 152 ಅಡಿಯಲ್ಲಿ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ನೇಪಾಳದಲ್ಲಿ ಭ್ರಷ್ಟಾಚಾರ ಮತ್ತು ದು

16 Sep 2025 10:21 pm
ವಿಜಯನಗರ | ಸೆ.17 ರಿಂದ ಆ.2 ರವರೆಗೆ ಸ್ವಚ್ಚತಾ ಹೀ ಸೇವಾ ಪಾಕ್ಷಿಕ್‌ ಅಭಿಯಾನ ಆರಂಭ : ಮುಹಮ್ಮದ್‌ ಅಲಿ ಅಕ್ರಮ್ ಶಾ

ವಿಜಯನಗರ (ಹೊಸಪೇಟೆ), ಸೆ.16: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನೈರ್ಮಲ್ಯ ಹಾಗೂ ಶುಚಿತ್ವ ಕುರಿತು ಜಾಗೃತಿ ಮೂಡಿಸಲು ಸೆ.17ರಿಂದ ಅ.2ರವರೆಗೆ ಸ್ವಚ್ಚತಾ ಹೀ ಸೇವಾ ಪಾಕ್ಷಿಕ್‌ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ

16 Sep 2025 10:19 pm
ಪೂಜಾ ಖೇಡ್ಕರ್ ಸಂಬಂಧಿಕರು ಭಾಗಿಯಾಗಿದ್ದ ಅಪಘಾತ-ಅಪಹರಣ ಪ್ರಕರಣ: ಪೋಷಕರಿಗೆ ಪೊಲೀಸರ ಹುಡುಕಾಟ ತೀವ್ರ

ಮುಂಬೈ: ನವಿ ಮುಂಬೈನಿಂದ ಟ್ರಕ್ ಚಾಲಕನ ಸಹಾಯಕನನ್ನು ಅಪಹರಿಸಿದ ತಮ್ಮ ಅಂಗರಕ್ಷಕನೊಂದಿಗೆ ಆರೋಪಕ್ಕೆ ಗುರಿಯಾಗಿರುವ ವಜಾಗೊಂಡಿರುವ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಂದೆ ದಿಲೀಪ್ ಖೇಡ್ಕರ್ ಗಾಗಿ ಪೊಲೀಸರು ತಮ್ಮ ಹು

16 Sep 2025 10:15 pm
ಲೋಕಸಭೆ ಚುನಾವಣೆ ವೇಳೆ 4.8 ಕೋಟಿ ರೂ. ಪತ್ತೆ; ಸಂಸದ ಕೆ. ಸುಧಾಕರ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ವೇಳೆ ಮಾದಾವರದ ಬಳಿ 4.8 ಕೋಟಿ ರೂ. ಪತ್ತೆಯಾದ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಸಂಸದ ಕೆ. ಸುಧಾಕರ್‌ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರ

16 Sep 2025 10:14 pm
ಹೊಸಪೇಟೆ | ಮಾತಂಗ ಋಷಿ ಕಲ್ಯಾಣ ಮಂಟಪ, ಅನಾಥಾಶ್ರಮ ಕಾಮಗಾರಿ ಪರಿಶೀಲಿಸಿದ ಮುಹಮ್ಮದ್ ಇಮಾಮ್

ಹೊಸಪೇಟೆ, ಸೆ.16: ನಗರದ ಹಂಪಿ ರಸ್ತೆಯ ಅನಂತಶಯನಗುಡಿಯ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಮಾತಂಗ ಋಷಿ ಕಲ್ಯಾಣ ಮಂಟಪ ಮತ್ತು ಅನಾಥಾಶ್ರಮ ಕಟ್ಟಡ ಕಾಮಗಾರಿಯನ್ನು ಮಾಜಿ ಸಚಿವ ಹೆಚ್. ಆಂಜನೇಯ ಹಾಗೂ ಹೊಸಪೇಟೆ ನಗರಾಭಿವೃದ್ಧಿ ಪ್ರ

16 Sep 2025 10:13 pm
ಸುರಪುರ | ನಗರಸಭೆ ಮುಂದೆ ಬಿ.ಬಸವಲಿಂಗಪ್ಪನವರ ಮೂರ್ತಿ ನಿರ್ಮಿಸಲು ಕ್ರಾಂತಿ ಆಗ್ರಹ

ಸುರಪುರ, ಸೆ.17: ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧಿಸಿರುವ ಬಿ. ಬಸವಲಿಂಗಪ್ಪನವರ ಮೂರ್ತಿಯನ್ನು ನಗರದ ನಗರಸಭೆ ಮುಂಭಾಗದಲ್ಲಿ ನಿರ್ಮಿಸಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ರಾಜ್ಯ ಸಂಘಟನಾ ಸಂಚಾಲಕ

16 Sep 2025 10:09 pm
ಯುಪಿಸಿಎಲ್‌ನಿಂದ 47.2 ಕೋಟಿ ರೂ. ಪರಿಹಾರ ವಸೂಲಿಗೆ ನಿರ್ದೇಶನ ಕೋರಿದ್ದ ಪಿಐಎಲ್ ವಜಾ

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಪರಿಸರ ಹಾಗೂ ಜನರ ಆರೋಗ್ಯದ ಮೇಲೆ ಮಾಡಿರುವ ಹಾನಿಗೆ ಪರಿಹಾರವಾಗಿ ರಾಷ್ಟ್ರೀಯ ಹಸಿರು ನ್ಯಾಯಾಧಿಕಾರಣ (ಎನ್‌ಜಿಟಿ) ಚೆನ್ನೈ ಪ್ರಾದೇಶಿಕ ಪೀಠದ ಆದೇಶದಂತೆ ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ

16 Sep 2025 10:09 pm
ಹೊಸಪೇಟೆ | ಯುವಕ ಕಾಣೆ : ಪ್ರಕರಣ ದಾಖಲು

ವಿಜಯನಗರ (ಹೊಸಪೇಟೆ), ಸೆ.16: ಹೊಸಪೇಟೆ ನಗರದ ದೇವಾಂಗಪೇಟೆ ನಿವಾಸಿ ರಘುನಂದನ್ (28) ಎಂಬ ವ್ಯಕ್ತಿ ಬೈಕ್‌ನಲ್ಲಿ ಕೆಲಸಕ್ಕೆ ಹೋಗಿ ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದು, ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ : ಕಾಣೆಯ

16 Sep 2025 10:08 pm
ಬೀದರ್ | ಸ್ಥಳೀಯ ಕಲಾವಿದರು ಸಂಸ್ಕೃತಿ ಪರಂಪರೆಯ ಜೀವಂತ ಕೊಂಡಿ: ಡಿಸಿ ಶಿಲ್ಪಾ ಶರ್ಮಾ

ಬೀದರ್ : ಸ್ಥಳೀಯ ಕಲಾವಿದರು ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸದ ಜೀವಂತ ಕೊಂಡಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್

16 Sep 2025 10:01 pm
ಮುಸ್ಲಿಂ ಬಾಲಕಿ ಆತ್ಮಹತ್ಯೆ: ಮತ್ತೆ ಮುನ್ನೆಲೆಗೆ ಬಂದ ಗುಜರಾತ್ ನ ವಿವಾದಾತ್ಮಕ “ಪ್ರಕ್ಷುಬ್ಧ ಪ್ರದೇಶಗಳ ಕಾಯ್ದೆ” ಕುರಿತ ಚರ್ಚೆ

ಹೊಸದಿಲ್ಲಿ: ಆಗಸ್ಟ್ 9ರಂದು ಗುಜರಾತ್ ನ ಅಹಮದಾಬಾದ್ ನಲ್ಲಿ ಮುಸ್ಲಿಂ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಬಳಿಕ ಗುಜರಾತ್ ನ ವಿವಾದಾತ್ಮಕ ‘ಪ್ರಕ್ಷುಬ್ಧ ಪ್ರದೇಶಗಳ ಕಾಯ್ದೆ' ಕುರಿತು ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಆ

16 Sep 2025 10:01 pm
ಕೊಪ್ಪಳ | ದಲಿತ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ, ಸೆ.17: ದಲಿತ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇರೆಗೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಮಲ್ಲಿಕಾರ್ಜುನ ಪೂಜಾ

16 Sep 2025 9:55 pm
16 Sep 2025 9:54 pm
ಭಟ್ಕಳ ಹಳೆ ಮೀನು ಮಾರುಕಟ್ಟೆಯಲ್ಲಿ ತ್ಯಾಜ್ಯ ಎಸೆತ ವಿವಾದ: ವ್ಯಾಪಾರಿಗಳ ಪ್ರತಿಭಟನೆ, ಕ್ರಮಕ್ಕೆ ಆಗ್ರಹ

ಭಟ್ಕಳ: ನಗರದ ಹಳೆಯ ಬಸ್ ನಿಲ್ದಾಣದ ಸಮೀಪದ ಹಳೆ ಮೀನು ಮಾರುಕಟ್ಟೆಯ ರಸ್ತೆ ಬಳಿ ಮನೆಮಾಲೀಕರು ತಮ್ಮ ಮನೆಯ ಕಸವನ್ನು ಹಾಕುತ್ತಿರುವುದು ಹಾಗೂ ನಂತರ ಕೆಲವರು ಹಳೆಯ ಮೀನು ಮಾರುಕಟ್ಟೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈ

16 Sep 2025 9:53 pm
ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್ | ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಸ್ಪರ್ಧೆ

ನೀರಜ್ ಚೋಪ್ರಾ | PC : PTI ಟೋಕಿಯೊ, ಸೆ.16: ಭಾರತದ ಜಾವೆಲಿನ್ ಚಾಂಪಿಯನ್ ನೀರಜ್ ಚೋಪ್ರಾ ಬುಧವಾರ ಅರ್ಹತಾ ಸುತ್ತಿನಲ್ಲಿ ಆಡುವ ಮೂಲಕ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್‌ ಶಿಪ್‌ ನಲ್ಲಿ ತನ್ನ ಅಭಿಯಾನ ಆರಂಭಿಸಲಿದ್ದಾರೆ. ಚೋಪ್ರಾ ಅವರು ಪಾ

16 Sep 2025 9:52 pm
ಗಾಝಾದಲ್ಲಿ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ಇಸ್ರೇಲ್ ಘೋಷಣೆ

ಗಾಝಾ,ಸೆ.16: ಹಮಾಸ್‌ ನ ಮಿಲಿಟರಿ ಮೂಲಸೌಕರ್ಯಗಳನ್ನು ನಾಶಪಡಿಸಲು ಗಾಝಾ ನಗರದಲ್ಲಿ ತಾನು ನಡೆಸುತ್ತಿರುವ ಕಾರ್ಯಾಚರಣೆಯನ್ನು ವಿಸ್ತರಿಸಿರುವುದಾಗಿ ಇಸ್ರೇಲ್ ಸೇನೆ ಮಂಗಳವಾರ ಘೋಷಿಸಿದೆ. ಸೋಮವಾರ ರಾತ್ರಿ ಗಾಝಾ ನಗರದ ವಿವಿಧೆಡೆ

16 Sep 2025 9:49 pm
ಮುಂದಿನ ವಾ ಟ್ರಂಪ್ ಜೊತೆ ಶಹಬಾಝ್, ಮುನೀರ್ ಮಾತುಕತೆ ಸಾಧ್ಯತೆ

ವಿಶ್ವಸಂಸ್ಥೆ ಸಾಮಾನ್ಯ ಸಭೆ ಸಂದರ್ಭ ಪಾಕ್ ನಾಯಕರ ಭೇಟಿ?

16 Sep 2025 9:45 pm
ಯುಎಇ ವಿರುದ್ದ ಪಂದ್ಯದ ಮುನ್ನಾದಿನ ಪತ್ರಿಕಾಗೋಷ್ಠಿ ರದ್ದುಪಡಿಸಿದ ಪಾಕಿಸ್ತಾನ!

ದುಬೈ, ಸೆ.16: ದುಬೈ ಅಂತರ್ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆಯಲಿರುವ ಯುಎಇ ತಂಡದ ವಿರುದ್ಧದ ತನ್ನ ನಿರ್ಣಾಯಕ ಪಂದ್ಯಕ್ಕಿಂತ ಮುನ್ನ ಮಂಗಳವಾರ ನಿಗದಿಯಾಗಿರುವ ಪತ್ರಿಕಾಗೋಷ್ಠಿಯನ್ನು ಪಾಕಿಸ್ತಾನ ಕ್ರಿಕೆಟ್

16 Sep 2025 9:37 pm
ಮಿಝೋರಾಂ | ಉದ್ಯೋಗ ಖಾಯಂಗೊಳಿಸುವಂತೆ ಆಗ್ರಹಿಸಿ 15 ಸಾವಿರಕ್ಕೂ ಅಧಿಕ ಸಿಎಸ್‌ಎಸ್ ಉದ್ಯೋಗಿಗಳಿಂದ ಪ್ರತಿಭಟನೆ

ಐರೆಲ, ಸೆ. 17: ತಮ್ಮ ಉದ್ಯೋಗವನ್ನು ಖಾಯಂಗೊಳಿಸಬೇಕೆಂಬ ಬಹು ಕಾಲದ ಬೇಡಿಕೆಯನ್ನು ಈಡೇರಿಸುವಂತೆ ಮಿಝೋರಾಂ ಸರಕಾರವನ್ನು ಆಗ್ರಹಿಸಿ ಮಿಝೋರಾಂನ ‘ಸೆಂಟ್ರಲಿ ಸ್ಪಾನ್ಸರ್ಡ್‌ ಸ್ಕೀಮ್’ (ಸಿಎಸ್‌ಎಸ್) ಅಡಿಯಲ್ಲಿ ಕೆಲಸ ಮಾಡುತ್ತಿರು

16 Sep 2025 9:33 pm
ಉತ್ತರ ಪ್ರದೇಶ | ಮಾನವರಿಗೆ 2 ಸಲ ಕಚ್ಚುವ ನಾಯಿಗಳಿಗೆ ‘ಜೀವಾವಧಿ’!

ಲಕ್ನೋ, ಸೆ. 16: ಉತ್ತರಪ್ರದೇಶ ಸರಕಾರವು ಅಭೂತಪೂರ್ವ ಆದೇಶವೊಂದರಲ್ಲಿ, ಒಮ್ಮೆ ಮಾನವರಿಗೆ ಕಚ್ಚುವ ನಾಯಿಗಳನ್ನು 10 ದಿನಗಳ ಕಾಲ ಪ್ರಾಣಿ ಸಂರಕ್ಷಣಾ ಕೇಂದ್ರದಲ್ಲಿ ಇಡಬೇಕು ಹಾಗೂ ಆ ನಾಯಿಗಳು ತಮ್ಮ ಅಭ್ಯಾಸವನ್ನು ಮುಂದುವರಿಸಿದರೆ ಅ

16 Sep 2025 9:25 pm
ಹಿಂದುಳಿದ ವರ್ಗಗಳ ಸಮೀಕ್ಷೆಯಲ್ಲಿ ಕ್ರೈಸ್ತ ಉಲ್ಲೇಖ ಕೈಬಿಡಿ: ಮುಖ್ಯಮಂತ್ರಿಗೆ ಸಂಸದ ಕೋಟ ಮನವಿ

ಉಡುಪಿ, ಸೆ.16: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಮಾಡುತ್ತಿರುವ ಜಾತಿ ಮತ್ತು ಆರ್ಥಿಕ-ಸಾಮಾಜಿಕ ಸಮೀಕ್ಷೆಯಲ್ಲಿ ಹಿಂದೂ ಧರ್ಮದ ವಿವಿಧ ಜಾತಿ ಗುರುತಿಸುವಿಕೆಯಲ್ಲಿ ಕ್ರಿಶ್ಚನ್ ಪದ ಬಳಕೆಗೆ ಅವಕಾಶ ಕೊಟ್ಟು ಮತಾಂತರಕ್ಕೆ ಕಾಂ

16 Sep 2025 9:21 pm
ವಿಜಯಪುರ: ಸಿಬ್ಬಂದಿಯನ್ನು ಕಟ್ಟಿ ಹಾಕಿ ಬ್ಯಾಂಕ್ ದರೋಡೆ

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಮಾಸುವ ಮುನ್ನವೇ ಚಡಚಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಮುಸುಕುದಾರಿಗಳು ದರೋಡೆ ನಡೆಸಿ ಪರಾರಿಯಾಗಿರುವ ಘಟನೆ ಮಂಗಳವಾರ ನಡೆದಿದೆ. ಚಡಚಣ ಪಟ್ಟಣದಲ್ಲಿ ಸಂಜೆ

16 Sep 2025 9:20 pm
ಹಂಗಾರಕಟ್ಟೆ ಬಂದರು ಅಭಿವೃದ್ಧಿಗೆ ಸಮಗ್ರ ಯೋಜನಾ ವರದಿ: ಅಧಿಕಾರಿಗಳಿಗೆ ಸಂಸದ ಕೋಟ ಸಲಹೆ

ಉಡುಪಿ, ಸೆ.16: ಹಂಗಾರಕಟ್ಟೆ, ಕೋಡಿ ಬೆಂಗ್ರೆಗಳ ಮೀನುಗಾರಿಕಾ ಕಿರು ಬಂದರು ಅಭಿವೃದ್ಧಿಗೆ ಸಮಗ್ರ ಯೋಜನಾ ವರದಿ ತಯಾರಿಸುವಂತೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಮೀನುಗಾರಿಕೆ ಮತ್ತು

16 Sep 2025 9:18 pm
ಕಲಬುರಗಿ | ವಾಕ್ ಥಾನ್‌ಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಚಾಲನೆ

ಕಲಬುರಗಿ, ಸೆ.17: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕೆ.ಕೆ.ಆರ್.ಡಿ.ಬಿ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಜಂಟಿಯಾಗಿ ಮಂಗಳವಾರ ಆಯೋಜಿಸಿದ್ದ ವಾಕ್ ಥಾನ್‌ಗೆ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಚಾಲನೆ ನೀಡಿದರು. ಜಗತ್ ವೃತ

16 Sep 2025 9:13 pm
ಮತಾಂತರ ನಿಷೇಧ ಕಾನೂನುಗಳಿಗೆ ತಡೆಯಾಜ್ಞೆ ಕೋರುವ ಅರ್ಜಿ | ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ನಿಂದ ನೋಟಿಸ್

ಹೊಸದಿಲ್ಲಿ, ಸೆ. 16: ರಾಜ್ಯಗಳ ಮತಾಂತರ ನಿಷೇಧ ಕಾನೂನುಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ವಿಚಾರಣೆಗೆ ಎತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಮಂಗಳವಾರ, ಈ ವಿಷಯದಲ್ಲಿ ಸಂಬಂಧಪಟ್ಟ ರಾಜ್ಯಗಳ ನಿ

16 Sep 2025 8:57 pm
ಟೀಮ್ ಇಂಡಿಯಾಗೆ ಅಪೊಲೊ ಟಯರ್ಸ್ ಪ್ರಾಯೋಜಕತ್ವ

ಹೊಸದಿಲ್ಲಿ, ಸೆ.16: ಭಾರತೀಯ ಕ್ರಿಕೆಟ್ ತಂಡದ ಹೊಸ ಪ್ರಾಯೋಜಕರಾಗಿರುವ ಅಪೊಲೊ ಟಯರ್ಸ್ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಜೊತೆ ಎರಡೂವರೆ ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದೆ. ಡ್ರೀಮ್ 11ರ ಬದಲಿಗೆ ಗುರುಗ್ರಾಮ್ ಮೂಲದ ಟ

16 Sep 2025 8:54 pm
ಹ್ಯಾಂಡ್‌ಶೇಕ್ ವಿವಾದ | ಪಾಕಿಸ್ತಾನ ತಂಡ ಏಶ್ಯ ಕಪ್‌ ನಿಂದ ಹೊರಗುಳಿಯವ ಸಾಧ್ಯತೆ ಇಲ್ಲ: ವರದಿ

ದುಬೈ, ಸೆ.16: ದುಬೈ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ರವಿವಾರ ರಾತ್ರಿ ಏಶ್ಯ ಕಪ್ ಪಂದ್ಯದ ನಂತರ ಭಾರತೀಯ ಕ್ರಿಕೆಟಿಗರು ಎದುರಾಳಿ ಪಾಕಿಸ್ತಾನದ ಆಟಗಾರರ ಕೈಕುಲುಕಲು ನಿರಾಕರಿಸಿದ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದ್ದರೂ ಪಾಕ

16 Sep 2025 8:53 pm
ಐಸಿಸಿ ಏಕದಿನ ರ್‍ಯಾಂಕಿಂಗ್ | ಮತ್ತೊಮ್ಮೆ ನಂ.1 ಸ್ಥಾನ ಅಲಂಕರಿಸಿದ ಸ್ಮೃತಿ ಮಂಧಾನ

ದುಬೈ, ಸೆ.16: ಆಸ್ಟ್ರೇಲಿಯ ಕ್ರಿಕೆಟ್ ತಂಡದ ವಿರುದ್ಧ ಅರ್ಧಶತಕ ಗಳಿಸಿರುವ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಮಂಗಳವಾರ ಬಿಡುಗಡೆಯಾದ ಐಸಿಸಿ ಏಕದಿನ ರ್‍ಯಾಂಕಿಂಗ್‌ ನಲ್ಲಿ ಮತ್ತೊಮ್ಮೆ ಅಗ್ರ ಸ್ಥಾನವನ್ನು ಅಲಂಕರ

16 Sep 2025 8:52 pm
ಧರ್ಮಸ್ಥಳ ಪ್ರಕರಣ: ಎಸ್‍ಐಟಿಗೆ ನಿಷ್ಪಕ್ಷವಾಗಿ ಕಾರ್ಯನಿರ್ವಹಿಸಲು ಅಧಿಕಾರ ನೀಡಬೇಕೆಂದು ಒತ್ತಾಯ

ಬೆಂಗಳೂರು: ಧರ್ಮಸ್ಥಳ ಸಮೀಪದ ಗ್ರಾಮಗಳಲ್ಲಿ ವರದಿಯಾಗಿರುವ ನೂರಾರು ಮಹಿಳೆಯರ ಅತ್ಯಾಚಾರ, ಕೊಲೆ ಪ್ರಕರಣಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡ (ಎಸ್‍ಐಟಿ) ರಚನೆಯಾಗಿದ್ದು, ಯಾವ ಒತ್ತಡಗಳಿಲ್ಲದೆ, ನಿಷ್ಪಕ್ಷವಾಗಿ ಕಾರ್ಯನಿರ

16 Sep 2025 8:51 pm
ಬಿಜೆಪಿಯಿಂದ ‘ರಸ್ತೆ ಗುಂಡಿಗಳೊಂದಿಗೆ ಸೆಲ್ಫಿ’ ಅಭಿಯಾನಕ್ಕೆ ಚಾಲನೆ

ಉಡುಪಿ, ಸೆ.16: ರಸ್ತೆಗಳ ಗುಂಡಿಗಳನ್ನು ತಕ್ಷಣ ಮುಚ್ಚಿ ದುರಸ್ತಿಗೊಳಿಸು ವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿರುವ ’ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಅಭಿಯಾನ’ಕ್ಕೆ ಬಿಜೆಪಿ ಉಡುಪಿ ಜಿಲ್ಲಾ

16 Sep 2025 8:46 pm
ಸೆ.21: ಕೇಂದ್ರ ಸಚಿವ ವಿ.ಸೋಮಣ್ಣರಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಉದ್ಘಾಟನೆ

ಉಡುಪಿ, ಸೆ.16: ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದು, ಹತ್ತಾರು ಅಪಘಾತ, ಹಲವು ಜೀವಬಲಿ, ವಿವಿಧ ಸಂಘಟನೆಗಳ ಪ್ರತಿಭಟನೆಗೆ ಕಾರಣವಾದ ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169ಎಯ ಇಂದ್ರಾಳಿ ರೈಲ್ವೆ ಓವರ್ ಬ್ರಿಡ್ಜ್‌ಗೆ ಕೊನ

16 Sep 2025 8:45 pm
ಸೌಲಭ್ಯ ಕೋಡಲು ಆಗದಿದ್ದರೆ ನ್ಯಾಯಮಂಡಳಿಗಳನ್ನು ರದ್ದುಗೊಳಿಸಿ: ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಸೆ. 16: ಹೈಕೋರ್ಟ್‌ ಗಳ ಮಾಜಿ ನ್ಯಾಯಾಧೀಶರು ನಿವೃತ್ತಿಯ ಬಳಿಕ ನ್ಯಾಯಮಂಡಳಿಗಳಲ್ಲಿ ಕೆಲಸ ಮಾಡಲು ಹಿಂಜರಿಯುತ್ತಿರುವುದಕ್ಕೆ ಅಲ್ಲಿರುವ ಸೌಕರ್ಯಗಳ ಕೊರತೆಯೇ ಕಾರಣ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಈ ಪರಿ

16 Sep 2025 8:40 pm
ವಿವಿಧ ಹೈಕೋರ್ಟ್‌ ಗಳಿಗೆ ನ್ಯಾಯಾಧೀಶರನ್ನು ನೇಮಿಸಿದ ಕೊಲೀಜಿಯಮ್

ಕರ್ನಾಟಕ ಹೈಕೋರ್ಟ್‌ ಗೆ ನ್ಯಾಯಾಧೀಶರಾಗಿ ಗೀತಾ ಕಡಬ ಭರತರಾಜ ಸೆಟ್ಟಿ, ಮುರಳೀಧರ ಪೈ ಬೋರ್ಕಟ್ಟೆ, ತ್ಯಾಗರಾಜ ನಾರಾಯಣ್ ಇನವಳ್ಳಿ

16 Sep 2025 8:39 pm
ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ, ಕೂಡಲೇ ಕೈಬಿಡಿ: ಆರ್. ಅಶೋಕ್

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಮಾಡುತ್ತಿರುವುದು ಅಕ್ರಮವಾಗಿದೆ. ಇದನ್ನು ರಾಜ್ಯ ಸರಕಾರ ಕೂಡಲೇ ಕೈಬಿಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

16 Sep 2025 8:38 pm
ಬಿಹಾರದ ಎಲ್ಲಾ 243 ಕ್ಷೇತ್ರಗಳಲ್ಲಿ ಮೋದಿ ಜೀವನಾಧಾರಿತ ಚಿತ್ರ ಪ್ರದರ್ಶನ: ಬಿಜೆಪಿ

ಪಾಟ್ನಾ, ಸೆ. 16: ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದ ಆಡಳಿತಾರೂಢ ಬಿಜೆಪಿಯು, ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಬೃಹತ್ ಸಿನೇಮಾ ಪರದೆಗಳುಳ್ಳ 243 ವ್ಯಾನ್‌ ಗಳನ್ನು ಕಳುಹಿಸಿಕೊಟ್ಟಿದೆ. ಪ್ರಧಾನಿ ನರೇಂದ್

16 Sep 2025 8:38 pm
ಮಹಾರಾಷ್ಟ್ರದಲ್ಲಿ ಭಾರೀ ಮಳೆ | ಮೂವರು ಮೃತ್ಯು, 120 ಮಂದಿಯ ರಕ್ಷಣೆ

ಮುಂಬೈ, ಸೆ. 17: ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳ ಕಾಲ ಸುರಿದ ಭಾರೀ ಮಳೆಯ ಸಂದರ್ಭ ಮೂವರು ಸಾವನ್ನಪ್ಪಿದ್ದಾರೆ ಹಾಗೂ 120ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಮಂಗಳವಾರ ತಿ

16 Sep 2025 8:37 pm
ಸುಪ್ರೀಂನಿಂದ ರಿಲಾಯನ್ಸ್ ವನತಾರ ಪ್ರಕರಣ ಇತ್ಯರ್ಥ | ಎಲ್ಲಾ ಪ್ರಕರಣಗಳು ಇಷ್ಟು ಬೇಗ ಇತ್ಯರ್ಥವಾಗುವುದೇ...: ಜೈರಾಮ್ ರಮೇಶ್

ಹೊಸದಿಲ್ಲಿ, ಸೆ. 17: ಅಂಬಾನಿ ಕುಟುಂಬದ ಒಡೆತನದ ಪ್ರಾಣಿ ಸಂರಕ್ಷಣೆ ಹಾಗೂ ಪುನರ್ವಸತಿ ಕೇಂದ್ರ ವನತಾರ ವಿರುದ್ಧದ ಪ್ರಕರಣದಲ್ಲಿ ಎಸ್‌ಐಟಿ ಕ್ಲೀನ್ ಚಿಟ್ ನೀಡಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಪ್ರಕರಣವನ್ನು ಮುಕ್ತಾಯಗೊಳಿ

16 Sep 2025 8:36 pm
ಕೇರಳ | ಪದ್ಮಶ್ರೀ ಪುರಸ್ಕೃತ ಚೆರುವಯಲ್ ರಾಮನ್ ಮನೆಗೆ ಪ್ರಿಯಾಂಕಾ ಗಾಂಧಿ ಭೇಟಿ

ವಯನಾಡ್, ಸೆ. 17: ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭ ಕೇರಳದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಚೆರುವಯಲ್ ರಾಮನ್ ಅವರ ನಿವಾಸದಲ್ಲಿ ಸುಮಾರು ಎರಡೂವರೆ ಗಂಟೆಗಳನ್ನು ಕಳೆದಿ

16 Sep 2025 8:36 pm
‘ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3’| 1.33 ಲಕ್ಷ ಎಕರೆ ಭೂಮಿ ಸ್ವಾಧೀನ: ಡಿ.ಕೆ.ಶಿವಕುಮಾರ್

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಈ ಯೋಜನೆಗೆ 1,33,867 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗಿದ್ದು, ಈ ಪೈಕಿ 75,563 ಎಕರೆ ಮುಳುಗಡೆ ಯಾಗಲಿದ್ದು, ಕಾಲುವೆಗಾಗಿ 51,837 ಎಕರೆ, ಪುನಶ್ಚೇತನ ಕಾರ್ಯಕ್ಕೆ 6,467 ಎಕರೆ ಜಮೀನು ಬೇಕಾಗಿದೆ

16 Sep 2025 8:35 pm
ಸಾರ್ವಜನಿಕ ಸ್ಥಳದಲ್ಲಿ ಗಲಾಟೆ: ನಾಲ್ವರ ವಿರುದ್ಧ ಪ್ರಕರಣ

ಹಿರಿಯಡ್ಕ, ಸೆ.16: ಪೆರ್ಡೂರು ಗ್ರಾಮದ ಪಕ್ಕಾಲು ಎಂಬಲ್ಲಿ ಸೆ.15ರಂದು ರಾತ್ರಿ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ನಾಲ್ವರ ವಿರುದ್ಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರ್ಡೂರು ಕೆನಟ್ಟಿಬೈ

16 Sep 2025 8:27 pm
ಕೈಬರಹದಲ್ಲಿ ಕುರ್‌ಆನ್ ಬರೆದ ಸಾಧಕಿಯರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಸನ್ಮಾನ

ಮಂಗಳೂರು, ಸೆ.19: ಕೈಯಲ್ಲೇ ಸಂಪೂರ್ಣ ಕುರ್‌ಆನ್‌ನ್ನು ಬರೆದು ಸಾಧನೆಗೈದ ಕುಂಬ್ರ ಮರ್ಕಝುಲ್ ಹುದಾ ವುಮನ್ ಕಾಲೇಜು ವಿದ್ಯಾರ್ಥಿನಿ ಫಾತಿಮಾ ಸಜ್‌ಲಾ ಹಾಗೂ ಮಿತ್ತ್ ಬೈಲ್ ಕಾಲೇಜು ವಿದ್ಯಾರ್ಥಿನಿ ಫಾತಿಮತ್ ಅಬೀರಾ ಅವರನ್ನು ದ.ಕ. ಮ

16 Sep 2025 8:18 pm
ಬಸವ ಸಂಸ್ಕೃತಿ ಅಭಿಯಾನ ಸೆ.18ಕ್ಕೆ ಉಡುಪಿಗೆ ಆಗಮನ

► ವಿದ್ಯಾರ್ಥಿ-ಸಾರ್ವಜನಿಕರೊಂದಿಗೆ ವಚನ ಸಂವಾದ, ಸಮಾವೇಶ► ಸಾಣೇಹಳ್ಳಿ ಸ್ವಾಮಿಗಳು ಸೇರಿ ಹಲವು ಮಠಾಧೀಶರ ಉಪಸ್ಥಿತಿ

16 Sep 2025 8:14 pm
ನಾಳೆ (ಸೆ.17) ರಾಜ್ಯಾದ್ಯಂತ ಹೊಸದಾಗಿ 500 ನಂದಿನಿ ಮಾರಾಟ ಮಳಿಗೆಗಳ ಉದ್ಘಾಟನೆ

ಬೆಂಗಳೂರು: ರಾಜ್ಯಾದ್ಯಂತ ಹೊಸದಾಗಿ 500 ನಂದಿನಿ ಮಾರಾಟ ಮಳಿಗೆ, ಪಾರ್ಲರ್‍ಗಳನ್ನು ಸ್ಥಾಪನೆ ಮಾಡಲಾಗಿದ್ದು, ಇಂದು(ಸೆ.17) ಕಲಬುರಗಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಳಿಗೆಗಳಿಗೆ ಚಾಲನೆ ನೀಡಲಿದ್ದ

16 Sep 2025 8:13 pm
ಕಾನ್ಪುರ | ನಾಮಫಲಕ ವಿವಾದ : ಉದ್ವಿಗ್ನತೆ ಬಳಿಕ 24 ಮಂದಿ ವಿರುದ್ಧ ಎಫ್ಐಆರ್

ಕಾನ್ಪುರ : ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ವಾರ್ಷಿಕ ʼಬರಾವಫತ್ʼ(ಮೀಲಾದ್) ಮೆರವಣಿಗೆಗೆ ಅಲಂಕಾರದ ಭಾಗವಾಗಿ ಕಾನ್ಪುರ ಪ್ರದೇಶದಲ್ಲಿ ಅಳವಡಿಸಿದ ಐ ಲವ್ ಮುಹಮ್ಮದ್ ಎಂದು ಬರೆದಿರುವ ನಾಮಫಲಕ ಕೋಮು ಉದ್ವಿಗ್

16 Sep 2025 8:11 pm
ಬೀದರ್ | 8 ಕೆಜಿ 120 ಗ್ರಾಂ ಗಾಂಜಾ ಗಿಡಗಳು ಜಪ್ತಿ : ಆರೋಪಿಯ ಬಂಧನ

ಬೀದರ್, ಸೆ.16: ಔರಾದ್ ತಾಲೂಕಿನ ಕರಂಜಿ (ಬಿ) ಗ್ರಾಮದ ಹೊಲವೊಂದರಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಡ್ರೋಣ್ ಕ್ಯಾಮೆರಾ ಸಹಾಯದಿಂದ ಪತ್ತೆ ಹಚ್ಚಿ, 8 ಕೆಜಿ 120 ಗ್ರಾಂ ತೂಕದ ಗಾಂಜಾ (8.12 ಲಕ್ಷ ರೂ. ಮೌಲ್ಯ) ವಶಪಡಿಸಿಕೊಂಡಿದ್ದು, ಒರ್ವ ಆರ

16 Sep 2025 8:07 pm
ವಿಜಯನಗರ | ಅ.9ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

ವಿಜಯನಗರ (ಹೊಸಪೇಟೆ), ಸೆ.16: ಹಿರಿಯ ನಾಗರಿಕರಲ್ಲಿ ನವಚೈತನ್ಯ ಮೂಡಿಸಲು ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಿ ಅವರ ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರ

16 Sep 2025 7:59 pm
ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉಪ್ಪಿನಂಗಡಿ: ಕಳೆದ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬೆಂಗಳೂರಿನ ಕೆ.ಜಿ. ಹಳ್ಳಿ ಎಂಬಲ್ಲಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಂಗಳೂರಿನ ಶಿ

16 Sep 2025 7:55 pm
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ: ಅರ್ಜಿಗಳ ಆಹ್ವಾನ

ಉಡುಪಿ, ಸೆ.16: ಕಾರ್ಕಳದ ಕಾಬೆಟ್ಟುನಲ್ಲಿರುವ ಸರಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ(ಕೆ.ಜಿ.ಟಿ.ಟಿ.ಐ)ಯಲ್ಲಿ ಡಿಪ್ಲೋಮಾ/ಪದವಿ ಪೂರೈಸಿರುವ ಪರಿಶಿಷ್ಟ ಜಾತ

16 Sep 2025 7:52 pm
ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆಗೆ ಅರ್ಜಿ ಆಹ್ವಾನ

ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಎಲ್‌ಇ-5

16 Sep 2025 7:50 pm
ಬೀದರ್ | ಶಿಕ್ಷಣ ಸಂಸ್ಥೆಗಳ ಆವರಣದಿಂದ 100 ಮೀ. ಒಳಗೆ ತಂಬಾಕು ಮಾರಾಟ ನಿಷೇಧ: ಎಡಿಸಿ ಶಿವಾನಂದ್ ಕರಾಳೆ

ಬೀದರ್: ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಆವರಣದಿಂದ 100 ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದಲ್ಲಿ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿ

16 Sep 2025 7:50 pm
ಬೆಂಗಳೂರು ಮೂಲದ ದಂಪತಿಗಳಿಗೆ ದತ್ತು ಪಡೆಯಲು ಆದೇಶ ನೀಡಿದ ಉಡುಪಿ ಡಿಸಿ ಸ್ವರೂಪ ಟಿ.ಕೆ

ಉಡುಪಿ, ಸೆ.16: ಬೆಂಗಳೂರು ಮೂಲದ ದಂಪತಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಇತ್ತೀಚೆಗೆ ತಮ್ಮ ಕಚೇರಿಯಲ್ಲಿ ಮಗುವನ್ನು ದತ್ತು ಪಡೆಯಲು ಆದೇಶ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಗುವಿಗೆ ಅವಶ್ಯವಿರುವ ಪ್ರೀತಿ ಮ

16 Sep 2025 7:45 pm