SENSEX
NIFTY
GOLD
USD/INR

Weather

16    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಸ್ಪರ್ಧೆ!

ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಗ್ಗೆ ವರದಿಯಾಗಿದೆ. ಶ್ರೀಕಾಂತ್ ಪಂಗಾರ

9 Jan 2026 10:29 am
Chamarajanagar | ನಂಜೇದೇವನಪುರದಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಚಾಮರಾಜನಗರ : ತಾಲ್ಲೂಕಿನ ಹರವೆ ಹೋಬಳಿಯ ನಂಜೇದೇವನಪುರ ಗ್ರಾಮದ ಹೊರವಲಯಲ್ಲಿರುವ ತೋಟದ ಮುಂದೆ ಶುಕ್ರವಾರ ಮುಂಜಾನೆ ಹುಲಿಯೊಂದು ಸಾಗಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗ್ರಾಮದ ಹೊರವಲಯದಲ್ಲಿರುವ ಪ್ರಶಾಂತ್ ಮತ್ತ

9 Jan 2026 10:20 am
ಮಹಿಳೆಯ ವಿವಸ್ತ್ರ ಪ್ರಕರಣದ ಹಿಂದೆ ಶಾಸಕ ಮಹೇಶ್ ಟೆಂಗಿನಕಾಯಿ ಕೈವಾಡ : ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಆರೋಪ

ಹುಬ್ಬಳ್ಳಿ: ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಹೇಶ್ ಟೆಂಗಿನಕಾಯಿ ವಿರುದ್ಧ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಅವರು ಗಂಭೀರ ಆರೋಪ ಮಾಡಿದ್ದಾರೆ. ಇದು ಶಾಸಕರೇ ರೂಪಿಸಿರುವ ಪೂರ್ವನಿಯೋಜಿತ ರಾಜಕೀ

9 Jan 2026 10:00 am
ಕೊಪ್ಪಳ | ಬಿಸಿಯೂಟದಲ್ಲಿ ಹುಳ ಪತ್ತೆ ಪ್ರಕರಣ : ಮೂವರು ಅಧಿಕಾರಿಗಳ ಅಮಾನತು

ಕೊಪ್ಪಳ: ತಾಲ್ಲೂಕಿನ ಶಾಲೆಯೊಂದರ ಬಿಸಿ ಊಟದಲ್ಲಿ ಹುಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ಷರ ದಾಸೋಹದ ಜಿಲ್ಲಾ ಅಧಿಕಾರಿ ಅನಿತಾ ಸೇರಿದಂತೆ ಒಟ್ಟು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕ

9 Jan 2026 9:50 am
ಚಾಮರಾಜನಗರ: ಅಗ್ನಿ ಆಕಸ್ಮಿಕ; ಏಳು ಅಂಗಡಿಗಳು ಸಂಪೂರ್ಣ ಭಸ್ಮ

ಚಾಮರಾಜನಗರ:  ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಏಳು ಅಂಗಡಿಗಳು ಸಂಪೂರ್ಣವಾಗಿ ಭಸ್ಮವಾಗಿವೆ. ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಿರುವ ಬಿಳಿಗಿರ

9 Jan 2026 9:46 am
Uttar Pradesh | ಕಾಲೇಜು ಎದುರು ಹಾಡಹಗಲೇ ವಿದ್ಯಾರ್ಥಿಗೆ ಬೆಂಕಿ ಹಚ್ಚಿದ ಸಹಪಾಠಿಗಳು

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫರ್ಹಾದ್ ಅಲಿ PC: x.com/KrishnaTOI  ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿನ ಹಿಂದು ಕಾಲೇಜಿನ ಎದುರು ಗುರುವಾರ ಮಧ್ಯಾಹ್ನ 19 ವರ್ಷದ ವಿದ್ಯಾರ್ಥಿಗೆ ಸಹಪಾಠಿಗಳಿಬ್ಬರು ಬೆಂಕಿ ಹಚ್ಚಿ ಹತ್ಯೆಗ

9 Jan 2026 9:38 am
ಬೀದಿ ದನಗಳ ಬಗ್ಗೆಯೂ ನ್ಯಾಯಾಲಯ ಮಾತನಾಡಲಿ

 ಬೀದಿ ನಾಯಿಗಳ ವಿರುದ್ಧ ಸುಪ್ರೀಂಕೋರ್ಟ್ ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ‘ರಸ್ತೆಗಳನ್ನು, ಬೀದಿಗಳನ್ನು ನಾಯಿಗಳಿಂದ ಮುಕ್ತವಾಗಿರಿಸಬೇಕು. ಬೀದಿ ನಾಯಿಗಳ ವಿಷಯದಲ್ಲಿ ಚಿಕಿತ್ಸೆಗಿಂತ ಮುನ್ನೆಚ್ಚರಿಕೆಯೇ ಮದ್ದು ’ ಎಂದಿರ

9 Jan 2026 8:28 am
2025-26ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನದಲ್ಲಿ 24,000 ಕೋಟಿ ರೂ.ವೆಚ್ಚವಾಗಿಲ್ಲ

ಬೆಂಗಳೂರು : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉಪ ಯೋಜನೆಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ದೃಢೀಕರಣ ವರದಿ ನೀಡಲು ಸಮಾಜ ಕಲ್ಯಾಣ ಇಲಾಖೆಯು ವಿಳಂಬ ಮಾಡುತ್ತಿದೆ. ಈ ವರದಿಗಳನ್ನು ಸಕಾಲದಲ್ಲಿ ಸ್ವೀಕೃತವ

9 Jan 2026 8:20 am
ಪ್ರತಿ ವ್ಯಕ್ತಿಗೆ 10 ಸಾವಿರ ಡಾಲರ್ ನಿಂದ 1 ಲಕ್ಷ ಡಾಲರ್ ಬೆಲೆ ತೆತ್ತು ಗ್ರೀನ್‌ಲ್ಯಾಂಡ್ ಖರೀದಿಗೆ ಮುಂದಾದ ಟ್ರಂಪ್!

 ವಾಷಿಂಗ್ಟನ್: ಡೆನ್ಮಾರ್ಕ್ನಿಂದ ಗ್ರೀನ್ಲ್ಯಾಂಡ್ ಬೇರ್ಪಡಿಸುವ ಯೋಜನೆ ಜಾರಿಗೆ ಮುಂದಾಗಿರುವ ಡೊನಾಲ್ಡ್ ಟ್ರಂಪ್ ಆಡಳಿತ, ಗ್ರೀನ್ಲ್ಯಾಂಡಿನ ಪ್ರತಿ ನಿವಾಸಿಗೆ 10 ಸಾವಿರದಿಂದ ಒಂದು ಲಕ್ಷ ಡಾಲರ್ ನೀಡಿ ಅವರ ಮನವೊಲಿಸುವ ಯೋಜನ

9 Jan 2026 7:59 am
ಕಾಲ್ತುಳಿತ ದುರಂತದ ಹಿನ್ನೆಲೆ: ಬೆಂಗಳೂರಿನ ಹೊರಗೆ ತವರು ಪಂದ್ಯ ಆಡಲು ಆರ್‌ಸಿಬಿ ತೀರ್ಮಾನ

ಬೆಂಗಳೂರು: ಕಳೆದ ಐಪಿಎಲ್ ಸೀಸನ್ ನಲ್ಲಿ ಪ್ರಶಸ್ತಿ ಜಯಿಸಿದ ಆರ್‌ಸಿಬಿಯ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದ ವೇಳೆ 11 ಮಂದಿ ಮೃತಪಟ್ಟು ಇತರ ಹಲವು ಮಂದಿ ಗಾಯಗೊಂಡ ಹಿನ್ನೆಲೆಯಲ್ಲಿ ಪ್ರಸ

9 Jan 2026 7:40 am
Bengaluru | ಬಿಡಿಎ ಕಾರ್ಯಾಚರಣೆ: ಸುಮಾರು 80 ಕೋಟಿ ರೂ.ಗಳ ಆಸ್ತಿ ವಶ

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಗುರುವಾರದಂದು ನಡೆದ ಕಾರ್ಯಾಚರಣೆಯಲ್ಲಿ ಅರ್ಕಾವತಿ ಬಡಾವಣೆಯಲ್ಲಿ ಸುಮಾರು 80 ಕೋಟಿ ರೂ.

9 Jan 2026 12:08 am
ಯೆಮನ್‍ನ ಪ್ರತ್ಯೇಕತಾವಾದಿ ನಾಯಕ ಅಲ್-ಝುಬೈದಿ ಅಬುಧಾಬಿಗೆ ಪಲಾಯನ: ವರದಿ

ದುಬೈ, ಜ.8: ಯೆಮನ್‍ನ `ಸದರ್ನ್ ಟ್ರಾನ್ಸಿಷನಲ್ ಕೌನ್ಸಿಲ್'(ಎಸ್‍ಟಿಸಿ) ನಾಯಕ ಐಡಾರಸ್ ಅಲ್-ಝುಬೈದಿ ರಿಯಾದ್‍ನಲ್ಲಿ ಯೋಜಿತ ಶಾಂತಿ ಮಾತುಕತೆಯನ್ನು ತಪ್ಪಿಸಿಕೊಂಡು ಸೊಮಾಲಿಯಾದ ಮೊಗದಿಶುವಿನಿಂದ ವಿಮಾನದ ಮೂಲಕ ಅಬುಧಾಬಿಗೆ ಪಲಾಯನ

9 Jan 2026 12:02 am
ಮಹಿಳೆಯ ವಿವಸ್ತ್ರ ಪ್ರಕರಣ | ಕೇಶ್ವಾಪುರ ಠಾಣಾಧಿಕಾರಿ ವರ್ಗಾವಣೆ

ಹುಬ್ಬಳ್ಳಿ : ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್ ಠಾಣಾಧಿಕಾರಿಯನ್ನು ವರ್ಗಾವಣೆಗೊಳಿಸಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊ

9 Jan 2026 12:00 am
ದುಬೈ| ಜ.10ರಂದು ಯುಎಇ ‘ಸಾಹೇಬಾನ್’ನಿಂದ 'ಕುಟುಂಬ ಸ್ನೇಹಕೂಟ'

ಡಾ.ಸಫ್ವಾನ್, ಮಥೀನ್ ಅಹಮದ್ ಚಿಲ್ಮಿ, ಶಫಿ ಶಾಬಾನ್, ಇಕ್ಬಾಲ್ ಮನ್ನಾರಿಗೆ 'ಸಾಹೇಬಾನ್ ಎಕ್ಸೆಲೆನ್ಸ್ ಅವಾರ್ಡ್'

8 Jan 2026 11:52 pm
ರವಿಶಂಕರ್ ಗುರೂಜಿ ವಿರುದ್ಧದ ಸರಕಾರಿ ಭೂಮಿ ಒತ್ತುವರಿ ಆರೋಪ | ದಾಖಲೆಗಳನ್ನು ಪರಿಶೀಲಿಸದೆ ತನಿಖೆಗೆ ತಡೆ ನೀಡಲಾಗದು : ಹೈಕೋರ್ಟ್

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರಕಾರಿ ಜಮೀನು ಒತ್ತುವರಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ವಿರುದ್ಧ ಪ್ರಕರಣದ ತನಿಖೆಗ

8 Jan 2026 11:45 pm
ಅಸ್ಸಾಂ| ಮುಂದುವರಿದ ತೆರವು ಕಾರ್ಯಾಚರಣೆ: ಬಂಗಾಳಿ ವಲಸಿಗರ 1,200 ಮನೆಗಳ ಧ್ವಂಸ

ದಿಸ್ಪುರ, ಜ. 8: ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಈ ವಾರದ ಆರಂಭದಲ್ಲಿ ನಡೆಸಲಾದ ತೆರವು ಕಾರ್ಯಾಚರಣೆಯಲ್ಲಿ ಬಂಗಾಳಿ ವಲಸಿಗರ ಕುಟುಂಬಗಳ 1,200 ಮನೆಗಳನ್ನು ನಾಶಗೊಳಿಸಲಾಗಿದೆ. ಜನವರಿ 5 ಮತ್ತು 6ರಂದು ನಡೆಸಲಾದ ತೆರವು ಕಾರ್ಯಾಚರ

8 Jan 2026 11:43 pm
ನರೇಗಾ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಶೇಷ ಅಧಿವೇಶನ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳ

8 Jan 2026 11:42 pm
ಕೇರಳ| ಸಿಪಿಐ(ಎಂ) ನಾಯಕನ ಹತ್ಯೆ ಪ್ರಕರಣ: ಆರೆಸ್ಸೆಸ್-ಬಿಜೆಪಿಯ 7 ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ಕಣ್ಣೂರು (ಕೇರಳ), ಜ. 8: 2008ರ ಸಿಪಿಐ (ಎಂ)ನ ಸ್ಥಳೀಯ ನಾಯಕನ ಹತ್ಯೆ ಪ್ರಕರಣದಲ್ಲಿ ಆರ್‌ಎಸ್‌ಎಸ್-ಬಿಜೆಪಿಯ 7 ಮಂದಿ ಕಾರ್ಯಕರ್ತರಿಗೆ ಇಲ್ಲಿನ ತಲಶ್ಶೇರಿಯ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಹೆಚ್ಚುವರಿ

8 Jan 2026 11:40 pm
ಹೈಡ್ರಾಮ ಸೃಷ್ಟಿಸಿದ ಮಹಿಳೆ ಹಿಂದೆ ಬಿಜೆಪಿ ನಾಯಕರ ಕೈವಾಡ : ಎಂ.ಲಕ್ಷ್ಮಣ್ ಆರೋಪ

ಮೈಸೂರು : ಹುಬ್ಬಳ್ಳಿಯಲ್ಲಿ ಪೊಲೀಸರು ವಿವಸ್ತ್ರಗೊಳಿಸಿದರು ಎಂದು ಆರೋಪಿಸಿ ಹೈಡ್ರಾಮ ಸೃಷ್ಟಿಸಿದ ಮಹಿಳೆ ಹಿಂದೆ ಬಿಜೆಪಿ ನಾಯಕರ ಕೈವಾಡವಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ ನಗರದ ಕಾಂಗ್ರೆಸ್ ಕಚೇರ

8 Jan 2026 11:40 pm
ರಾಜಸ್ಥಾನ| ಮಹಿಳಾ ಕಾನ್ಸ್‌ಟೇಬಲ್ ಅತ್ಯಾಚಾರ ಆರೋಪ: ಎಸ್‌ಐ, ಇಬ್ಬರು ಕಾನ್ಸ್‌ಟೇಬಲ್‌ಗಳ ಸಹಿತ ನಾಲ್ವರ ವಿರುದ್ಧ ಪ್ರಕರಣ ದಾಖಲು

ಜೈಪುರ, ಜ. 8: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಮಹಿಳಾ ಕಾನ್ಸ್‌ಟೇಬಲ್ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಸಬ್ ಇನ್ಸ್‌ಪೆಕ್ಟರ್, ಇಬ್ಬರು ಕಾನ್ಸ್‌ಟೇಬಲ್ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 2017ರಲ್ಲಿ ಸರ್ದಾ

8 Jan 2026 11:36 pm
ಮಾಜಿ ಸಂಸದ ಪ್ರತಾಪ್‌ ಸಿಂಹ ಒಬ್ಬ ಡೋಂಗಿ ಹಿಂದುತ್ವವಾದಿ : ಬಿಜೆಪಿ ಮುಖಂಡ ಮೈಕಾ ಪ್ರೇಮ್ ಕುಮಾರ್

ಮೈಸೂರು : ಮಾಜಿ ಸಂಸದ ಪ್ರತಾಪ್‌ ಸಿಂಹ ಒಬ್ಬ ಡೋಂಗಿ ಹಿಂದುತ್ವವಾದಿ, ಬಿಜೆಪಿ ಕೊಟ್ಟ ಅವಕಾಶಗಳನ್ನು ದುರುಪಯೋಗ ಪಡಿಸಿಕೊಂಡು ಪಕ್ಷಕ್ಕೆ ಕೆಟ್ಟ ಹೆಸರು ತಂದ ವ್ಯಕ್ತಿ. ಆದ್ದರಿಂದಲೇ ಆತನನ್ನು ರಾಷ್ಟ್ರ ರಾಜಕಾರಣದಿಂದ ಪಕ್ಷದ ಹೈ

8 Jan 2026 11:35 pm
ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಲು ಗುರುತು ಸಾಬೀತುಪಡಿಸುವಂತೆ ಚುನಾವಣಾ ಆಯೋಗ ನೋಟಿಸ್ ನೀಡಿದೆ: ಗೋವಾ ಕಾಂಗ್ರೆಸ್ ಸಂಸದ

ಪಣಜಿ, ಜ. 8: ಭಾರತೀಯ ಚುನಾವಣಾ ಆಯೋಗ (ಇಸಿಐ)ದಿಂದ ತಾನು ನೋಟಿಸ್‌ ಸ್ವೀಕರಿಸಿದ್ದೇನೆ ಎಂದು ದಕ್ಷಿಣ ಗೋವಾದ ಕಾಂಗ್ರೆಸ್ ಸಂಸದ ವಿರಿಯಾಟೊ ಫೆರ್ನಾಂಡಿಸ್ ಹೇಳಿದ್ದಾರೆ. ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ಗುರುತು ಸಾಬೀ

8 Jan 2026 11:33 pm
ಇಂಧನ ದುರಾಸೆ, ಮಾದಕ ದ್ರವ್ಯ ಭಯೋತ್ಪಾದನೆ ಅಲ್ಲ: ಟ್ರಂಪ್‌ಗೆ ತಿರುಗೇಟು ನೀಡಿದ ವೆನೆಝುವೆಲಾದ ಹಂಗಾಮಿ ಅಧ್ಯಕ್ಷೆ‌ ಡೆಲ್ಸಿ ರೊಡ್ರಿಗಸ್

ಕರಾಕಾಸ್: ವೆನೆಝುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ನಿಕಟಪೂರ್ವ ಅಧ್ಯಕ್ಷ ನಿಕೋಲಸ್ ಮಡುರೊ ಆಡಳಿತಾವಧಿಯಲ್ಲ

8 Jan 2026 11:17 pm
Mudigere | ಮುತ್ತಿಗೆಪುರ ಸರಕಾರಿ ಶಾಲೆ ಮಕ್ಕಳಿಗೆ ವಿಮಾನಯಾನ ಭಾಗ್ಯ; ವಿದ್ಯಾರ್ಥಿಗಳ ಕನಸು ನನಸು ಮಾಡಿದ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು

ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಯನ್ನೂ ಮೀರುವಂತೆ ವಿಭಿನ್ನ ಕಾರ್ಯವನ್ನು ಮಾಡಿದ್ದು, ಶಾಲೆಯ 32 ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣದ ಅನುಭವ ನೀಡುವ

8 Jan 2026 11:16 pm
ಭಾರತೀಯರಿಗೆ ವೀಸಾ ನಿರ್ಬಂಧ ವಿಸ್ತರಿಸಿದ ಬಾಂಗ್ಲಾದೇಶ

ಢಾಕಾ, ಜ.8: ಬಾಂಗ್ಲಾದೇಶ ಭಾರತೀಯ ಪ್ರಜೆಗಳಿಗೆ ವೀಸಾ ನಿರ್ಬಂಧವನ್ನು ಮತ್ತಷ್ಟು ಬಿಗಿಗೊಳಿಸಿದೆ. ಗುರುವಾರದಿಂದ ವೀಸಾ ಅಮಾನತು ಕೋಲ್ಕತಾ, ಮುಂಬೈ ಮತ್ತು ಚೆನ್ನೈನಲ್ಲಿರುವ ಬಾಂಗ್ಲಾದ ಉಪ ಹೈಕಮಿಷನ್‍ಗಳಿಗೆ ವಿಸ್ತರಿಸುತ್ತದೆ ಎ

8 Jan 2026 11:00 pm
Bengaluru | ವೆನೆಝುವೆಲಾ ಮೇಲಿನ ಅಮೆರಿಕಾ ದಾಳಿ ಖಂಡಿಸಿ ಎಡಪಕ್ಷಗಳ ಪ್ರತಿಭಟನೆ

ಬೆಂಗಳೂರು : ವೆನೆಝುವೆಲಾ ವಿರುದ್ಧ ಅಮೆರಿಕಾದ ಆಕ್ರಮಣ ಮತ್ತು ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರ ಅಪಹರಣ, ಅಂತರ್ ರಾಷ್ಟ್ರೀಯ ಕಾನೂನು ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘನೆ ಖಂಡಿಸಿ, ನಗರದ ಫ್ರೀಡಂ ಪಾ

8 Jan 2026 10:50 pm
ವೆನೆಝುವೆಲಾ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ100 ಮಂದಿ ಮೃತ್ಯು: ವರದಿ

ಕ್ಯಾರಕಾಸ್, ಜ.8: ಕಳೆದ ಶನಿವಾರ ವೆನೆಝುವೆಲಾದ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ 100 ಮಂದಿ ಮೃತಪಟ್ಟಿದ್ದಾರೆ ಎಂದು ವೆನೆಝುವೆಲಾದ ಆಂತರಿಕ ಸಚಿವ ಡಿಯೋಸ್ಡಡೊ ಕ್ಯಬೆಲ್ಲೋ ಹೇಳಿದ್ದಾರೆ. ದಾಳಿಯಲ್ಲಿ ವೆನೆಝುವೆಲಾ ಅಧ್ಯಕ್ಷ ನಿಕ

8 Jan 2026 10:50 pm
ವಿಟ್ಲ: ಕ್ರಿಮಿನಲ್ ಹಿನ್ನೆಲೆ; ಅಬ್ದುಲ್ ಖಾದರ್ ಗಡಿಪಾರು

ವಿಟ್ಲ : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕ್ರಿಮಿನಲ್ ಹಿನ್ನೆಲೆಯುಳ್ಳ ಅಬ್ದುಲ್ ಖಾದರ್ ಯಾನೆ ಶೌಕತ್ ಎಂಬಾತನನ್ನು ಗಡಿಪಾರು ಮಾಡಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮ ನಿವಾಸಿ ಅಬ್ದುಲ್ ಖಾದರ್ ವಿರುದ್ಧ ಹಲ್ಲೆ, ದೊ

8 Jan 2026 10:44 pm
ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶ | ಒಳಮೀಸಲಾತಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಂದ ಸಿಎಂಗೆ ಅಭಿನಂದನೆ

ಬೆಂಗಳೂರು : ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿ ಬಳಿಕ ಮೊದಲ ಬಾರಿಗೆ ಅದರ ಸೌಲಭ್ಯವನ್ನು ಪಡೆದ ಹೆಗ್ಗಳಿಕೆಗೆ ಪಾತ್ರರಾದ ವೈದ್ಯಕೀಯ ಸ್ನಾತಕೋತ್ತರ ಉನ್ನತ(ಎಂಎಸ್, ಎಂಡಿ) ಶಿಕ್ಷಣಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ನಿಯೋಗ ಮಾ

8 Jan 2026 10:44 pm
ಸಂಸ್ಕಾರಯುತ ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಡಾ. ಗಣನಾಥ ಶೆಟ್ಟಿ

ಕಾರ್ಕಳ: ರೋಟರಿ ಕ್ಲಬ್ ವತಿಯಿಂದ ಸಂಭ್ರಮ - ಸಮ್ಮಿಲನ

8 Jan 2026 10:40 pm
ಮೈಲಾಪುರ | ಮೃತದೇಹ ಪತ್ತೆಗಾಗಿ ಮನವಿ

ಬಳ್ಳಾರಿ, ಜ.8: ಜಿಲ್ಲೆಯ ಮೈಲಾಪುರ ಗ್ರಾಮದ ಕಾಲುವೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದು, ಅದರಲ್ಲಿ ಒಬ್ಬರ ಮೃತದೇಹ ಪತ್ತೆಯಾಗಿಲ್ಲ ಎಂದು ಸಂಚಾರಿ ಠಾಣಾ ಪೊಲೀಸರು ತಿಳಿಸಿದ್ದಾರೆ. ಜ.4ರಂದು ಕುಮಾರ್ ಮತ್ತು ಮಲ್ಲಿಕಾರ್ಜುನ ನಗರದ ಇ

8 Jan 2026 10:37 pm
ವಿರಾಟ್ ಕೊಹ್ಲಿ, ಬಾಬರ್ ಆಝಂ ದಾಖಲೆ ಮುರಿದ ಋತುರಾಜ್ ಗಾಯಕ್ವಾಡ್

PTI Photo/Kunal Patil ಮುಂಬೈ, ಜ.8: ವಿಜಯ್ ಹಝಾರೆ ಟ್ರೋಫಿಯಲ್ಲಿ 131 ಎಸೆತಗಳಲ್ಲಿ 134 ರನ್ ಗಳಿಸಿದ ಋತುರಾಜ್ ಗಾಯಕ್ವಾಡ್ ಲಿಸ್ಟ್ ‘ಎ’ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಇನಿಂಗ್ಸ್‌ವೊಂದನ್ನು ಆಡಿದ್ದಾರೆ. ಈ ಮೂಲಕ ಹಲವು ದಾಖಲೆ ಪುಡಿಗಟ್ಟಿ ಇತಿಹಾ

8 Jan 2026 10:37 pm
ಷರತ್ತಿಗೆ ಬದ್ಧವಾಗಿರುವುದಾಗಿ ನೀಡಿದ್ದ ಮುಚ್ಚಳಿಕೆಯನ್ನು ವಿನಯ್‌ ಕುಲಕರ್ಣಿ ಉಲ್ಲಂಘಿಸಿದ್ದಾರೆ : ಸಿಬಿಐ ವಾದ

ಬೆಂಗಳೂರು: ಕೊಲೆ ಪ್ರಕರಣದ ಸಾಕ್ಷಿಗಳನ್ನು ತಿರುಚುವುದಿಲ್ಲ ಎಂಬ ಮುಚ್ಚಳಿಕೆಯನ್ನು ಶಾಸಕ ವಿನಯ್ ಕುಲಕರ್ಣಿ ನ್ಯಾಯಾಲಯಕ್ಕೆ ನೀಡಿದ್ದಾರೆಯೇ ಹೊರತು ಪ್ರಾಸಿಕ್ಯೂಷನ್‌ಗೆ ಅಲ್ಲ. ನ್ಯಾಯಾಲಯ ವಿಧಿಸುವ ಎಲ್ಲ ಷರತ್ತಿಗೆ ಬದ್ದವ

8 Jan 2026 10:36 pm
ಬಳ್ಳಾರಿ | ನಕಲಿ ವೈದ್ಯರ ಕ್ಲಿನಿಕ್‌ ಮುಟ್ಟುಗೋಲು

ಬಳ್ಳಾರಿ : ಜಿಲ್ಲೆಯ ವಿವಿಧೆಡೆ ವೈದ್ಯಕೀಯ ಪದವಿ ಪಡೆಯದೇ ವೈದ್ಯ ವೃತ್ತಿ ಮಾಡುತ್ತಿದ್ದ ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿ ಮುಟ್ಟುಗೋಲು ಹಾಕಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯ

8 Jan 2026 10:33 pm
ಶ್ರೀಲಂಕಾದ ಪುರುಷರ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಆಗಿ ವಿಕ್ರಂ ರಾಥೋರ್ ಆಯ್ಕೆ

ಕೊಲಂಬೊ, ಜ.8: ಶ್ರೀಲಂಕಾದ ಪುರುಷರ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಭಾರತದ ಮಾಜಿ ಬ್ಯಾಟಿಂಗ್ ಕೋಚ್ ವಿಕ್ರಂ ರಾಥೋರ್‌ರನ್ನು ನೇಮಿಸಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್‌ಎಲ್‌ಸಿ)ಗುರುವಾರ ಪ್ರಕಟಿಸಿದೆ. ಸಲಹೆ

8 Jan 2026 10:33 pm
ವಿಬಿ-ಜಿ ರಾಮ್ ಜಿ ಕಾಯ್ದೆ | ರಾಜ್ಯ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುವ ಅನ್ಯಾಯದ ಬಗ್ಗೆ 2 ದಿನಗಳ‌ ವಿಶೇಷ ಅಧಿವೇಶನ : ಡಿ.ಕೆ.ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಗಳಿಗೆ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡಲು 2 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.

8 Jan 2026 10:30 pm
ಗಂಗಾವತಿ | ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ : ತಂದೆ, ಮಗಳು ಮೃತ್ಯು

ಗಂಗಾವತಿ : ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿಯಾಗಿ ತಂದೆ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ರಸ್ತೆಯ ಡಣಾಪುರ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಗಂಗಾವತಿ ತಾಲೂಕಿನ ಡಣಾಪುರ ನಿವಾಸಿಗಳಾದ ಗಾರೆ ಕೆಲಸ ಮಾಡ

8 Jan 2026 10:25 pm
I-PAC ಕಚೇರಿ ಮೇಲೆ ಈಡಿ ದಾಳಿ ವೇಳೆ ಫೈಲ್ ತೆಗೆದುಕೊಂಡು ಹೋದ ಮಮತಾ ಬ್ಯಾನರ್ಜಿ; ಫೈಲ್ ನಲ್ಲೇನಿತ್ತು?

ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪಶ್ಚಿಮ ಬಂಗಾಳದ ರಾಜಕೀಯ ಸಲಹಾ ಸಂಸ್ಥೆ I-PAC ಕಚೇರಿಯಲ್ಲಿ ಗುರುವಾರ (ಜನವರಿ 08) ಶೋಧ ನಡೆಸಿದ್ದಾರೆ. ಈ ಶೋಧ ಕಾರ್ಯಾಚರಣೆ ವೇಳೆ ಅಲ್ಲಿಗೆ ಧಾವಿಸ

8 Jan 2026 10:13 pm
ರಾಯಚೂರು | ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಮಾದಿಗ ಸಮುದಾಯಕ್ಕೆ ಅನ್ಯಾಯ : ರವೀಂದ್ರ ಜಲ್ದಾರ್

ರಾಯಚೂರು : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಯಲ್ಲಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ತೀರ್ಪನ್ನು ಸಮರ್ಪಕವಾಗಿ ಪಾಲಿಸದೆ ಗೊಂದಲ ಸೃಷ್ಟಿಸಿದೆ ಎಂದು ಮಾದಿಗ, ಸಮಗಾರ, ಡೋಹರ ಮತ್ತು ಡಕ್ಕಲಿಗ ಉಪಜಾತಿ ಸಂಘಟನೆಗಳ ಒಕ್ಕೂಟದ

8 Jan 2026 10:06 pm
ರಷ್ಯಾದಿಂದ ತೈಲ ಖರೀದಿಸಿದರೆ ಶೇ 500 ಸುಂಕ; ಭಾರತದ ಬಗ್ಗೆ ಅಮೆರಿಕ ಕಠಿಣ, ಚೀನಾದ ಬಗ್ಗೆ ಮೃದು ಧೋರಣೆ ಯಾಕೆ?

ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವ ರಾಷ್ಟ್ರಗಳ ಮೇಲೆ ಬರೋಬ್ಬರಿ ಶೇ 500ರಷ್ಟು ಆಮದು ಸುಂಕ ವಿಧಿಸಲು ಅವಕಾಶ ನೀಡುವ ವಿವಾದಾತ್ಮಕ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಸಿರು ನಿಶಾನೆ ತೋರ

8 Jan 2026 10:04 pm
ಶಹಾಪುರ | ಜಯಮ್ಮ ಸಾವು ಪ್ರಕರಣ : ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಮಾದಿಗ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ಶಹಾಪುರ: ಡಿ.24ರ, 2025 ರಂದು ಇಂದಿರಾನಗರದ ಖಾಸಗಿ ಜಮೀನಿನಲ್ಲಿ ಮೃತದೇಹ ಪತ್ತೆಯಾದ ಗೋಗಿ ಗ್ರಾಮದ ಜಯಮ್ಮ ಅವರ ಸಾವು ಮೇಲ್ನೋಟಕ್ಕೆ ಕೊಲೆಯಂತೆ ಕಂಡುಬರುತ್ತಿದೆ. ಈ ಪ್ರಕರಣವನ್ನು ತಕ್ಷಣವೇ ಸಿಒಡಿ (COD) ತನಿಖೆಗೆ ವಹಿಸಬೇಕು ಎಂದು ಆಗ್ರ

8 Jan 2026 9:56 pm
ಜ.10-11: ಮಂಗಳೂರು ಲಿಟ್ ಫೆಸ್ಟ್

ಮಂಗಳೂರು, ಜ.8: ಮಂಗಳೂರು ಲಿಟ್ ಫೆಸ್ಟ್ ಜ.10 ಮತ್ತು ಜ.11ರಂದು ಡಾ. ಟಿ.ಎಂ.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಭಾರತ್ ಫೌಂಡೇಷನ್‌ನ ಟ್ರಸ್ಟಿ ಸುನೀಲ್ ಕುಲಕರ್ಣಿ ತಿಳಿಸಿದ್ದಾರೆ. ಮಂಗಳೂರಿನ ಓಶಿಯನ್

8 Jan 2026 9:53 pm
ಕೀಟನಾಶಕಗಳ ನಿರ್ವಹಣಾ ಮಸೂದೆ: ರೈತರು ಮತ್ತು ಕೈಗಾರಿಕೆಗಳಿಗೆ ಹೇಗೆ ಸಹಾಯ ಮಾಡುತ್ತದೆ ಈ ಹೊಸ ಕಾನೂನು?

ಭಾರತದ ಕೀಟನಾಶಕ ನಿಯಂತ್ರಣ ಚೌಕಟ್ಟಿನ ಪ್ರಮುಖ ಪರಿಷ್ಕರಣೆಯನ್ನು ಪ್ರಸ್ತಾಪಿಸುತ್ತಾ, ಕೇಂದ್ರ ಸರ್ಕಾರವು ಸಾರ್ವಜನಿಕ ಸಮಾಲೋಚನೆಗಾಗಿ ಕೀಟನಾಶಕ ನಿರ್ವಹಣಾ ಮಸೂದೆ, 2025ರ ಹೊಸ ಕರಡನ್ನು ಬಿಡುಗಡೆ ಮಾಡಿದೆ. ಇದು 57 ವರ್ಷ ಹಳೆಯದಾದ

8 Jan 2026 9:53 pm
ಅಮೆರಿಕ| ವಲಸೆ ಅಧಿಕಾರಿಯ ಗುಂಡೇಟಿನಿಂದ ಮಹಿಳೆ ಮೃತ್ಯು; ವ್ಯಾಪಕ ಪ್ರತಿಭಟನೆ

ನ್ಯೂಯಾರ್ಕ್, ಜ.8: ಅಮೆರಿಕಾದ ಮಿನ್ನಿಯಾಪೊಲೀಸ್ ನಗರದ ರಸ್ತೆಯಲ್ಲಿ ವಲಸೆ ಅಧಿಕಾರಿಯೊಬ್ಬರು ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ವ್ಯಾಪಕ ಪ್ರತಿಭಟನೆ ನಡೆದಿದ್ದು ಆಕೆ ದೇಶೀಯ ಭಯೋತ್ಪಾದಕಿ ಎಂಬ ಶ್ವೇತಭವನದ ಪ್ರತಿಪ

8 Jan 2026 9:46 pm
ಆಸ್ಟ್ರೇಲಿಯ ಮಡಿಲಿಗೆ ಆ್ಯಶಸ್ ಕಪ್| ಇಂಗ್ಲೆಂಡ್ ವಿರುದ್ಧ ಸರಣಿ 4-1 ಅಂತರದಿಂದ ಕೈವಶ

ಸಿಡ್ನಿ, ಜ.8: ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯವನ್ನು ಐದು ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿರುವ ಆಸ್ಟ್ರೇಲಿಯ ಕ್ರಿಕೆಟ್ ತಂಡವು ಸರಣಿಯನ್ನು 4-1 ಅಂತರದಿಂದ ಕೈವಶ ಮಾಡಿಕೊಂಡಿದೆ. ಇದರೊಂದಿಗೆ ಪ್ರತಿ

8 Jan 2026 9:43 pm
ಜ.11 , 12: ರಾಜ್ಯ ಮಟ್ಟದ ವಿಶೇಷ ಒಲಂಪಿಕ್

ಮಂಗಳೂರು, ಜ.8: ಲಯನ್ಸ್ ಕ್ಲಬ್ ವೆಲೆನ್ಸಿಯಾ ವಿವಿಧ ಸಂಘಟನೆಗಳ ಸಹಯೋಗದಲ್ಲಿ ರಾಜ್ಯ ಮಟ್ಟದ ವಿಶೇಷ ಒಲಂಪಿಕ್ ಜ.11 ಮತ್ತು 12ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಿದೆ ಎಂದು ಸಂಚಾಲಕ ಲೆಸ್ಲಿ ಡಿಸೋಜ ತಿಳಿಸಿದ್ದಾರೆ. ನಗರದ ಮಂ

8 Jan 2026 9:41 pm
ದ.ಕ. ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಮುಂದೂಡಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘ, ದಕ್ಷಿಣ ಕನ್ನಡ ಜಿಲ್ಲೆಯ ಸಹಯೋಗದೊಂದಿಗೆ ಜನವರಿ 13 ಮತ್ತು 14 ರಂದು ನಿಗದಿಪಡಿಸಲ

8 Jan 2026 9:35 pm
ಜ.10ರಂದು ಸಿಎಂ ಸಿದ್ದರಾಮಯ್ಯ ದ.ಕ. ಜಿಲ್ಲೆಗೆ ಭೇಟಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಸಂಜೆ 5ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 5:30- ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ ಕಾರ್ಯಕ್ರಮ (ಹೋಟೆಲ್ ಅವತಾ

8 Jan 2026 9:31 pm
ಪೆರ್ನೆ: ನೆಡುತೋಪಿನಲ್ಲಿ ಕಾಡ್ಗಿಚ್ಚು

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ, ಬಿಳಿಯೂರು ಗ್ರಾಮದ ಬಳಪು, ತುರ್ವೆರೆ ಗುರಿ, ಪೂ ಪಾಡಿಕಲ್ಲು, ಕುಂಕಂತೋಟ ಎಂಬಲ್ಲಿ ಕಾಡ್ಗಿಚ್ಚು ಪ್ರಸಹರಿಸಿ ಭಾರೀ ಪ್ರಮಾಣದಲ್ಲಿ ಕಾಡಿನ ಸಂಪತ್ತು ಹಾನಿಗಿಡಾದ ಘಟನೆ ಗುರುವಾರ ಸಂಭವಿಸಿ

8 Jan 2026 9:27 pm
ಬೆಂಗಳೂರು - ಮಂಗಳೂರು ಹೆಚ್ಚುವರಿ ರೈಲಿಗಾಗಿ ಸಂಸದರಿಗೆ ಮನವಿ

ಮಂಗಳೂರು: ಬೆಂಗಳೂರು- ಮಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಪಶ್ಚಿಮ ಕರಾವಳಿ ರೈಲು ಯಾತ್ರಿ ಅಭಿವೃದ್ಧಿ ಸಮಿತಿಯು ದಕ್ಷಿಣ ಕನ್ನಡ ಸಂಸದರಿಗೆ ಮನವಿ ಮಾಡಿದೆ. ಪಶ್ಚಿಮ ಕರಾವಳಿ ರೈಲು ಯಾತ್ರಿ

8 Jan 2026 9:25 pm
ʼವಿಬಿ-ಜಿ ರಾಮ್ ಜಿʼ ಕಾಯ್ದೆ ವಿರುದ್ಧ ನ್ಯಾಯಾಲಯ, ಬೀದಿ-ಬೀದಿಯಲ್ಲಿ ಹೋರಾಟ : ಡಿ.ಕೆ.ಶಿವಕುಮಾರ್

ಬೆಂಗಳೂರು : ಕೇಂದ್ರ ಸರಕಾರದ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಕಾನೂನು ಹಾಗೂ ಬೀದಿಗಿಳಿದು ಹೋರಾಟ ಮಾಡಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿ

8 Jan 2026 9:21 pm
ಜ.9: ಶೀರೂರುಶ್ರೀಗಳ ಪುರಪ್ರವೇಶ: ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆ

ಉಡುಪಿ, ಜ.8: ಜ.17 ಮತ್ತು 18ರಂದು ನಡೆಯುವ ಪರ್ಯಾಯ ಮಹೋತ್ಸವದಲ್ಲಿ ಮೊದಲ ಬಾರಿ ಸರ್ವಜ್ಞ ಪೀಠಾರೋಹಣ ಮಾಡುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿಯವರು ಪುರಪ್ರವೇಶ ನಿಮಿತ್ತ ಶೋಭಾಯಾತ್ರೆ ಮೆರವಣಿಗೆ ಕಾರ್ಯಕ್ರಮ ಜ.9ರಂದು ಕ

8 Jan 2026 9:18 pm
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಮಸೂದೆ | ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರಕಾರದ ಪ್ರಸ್ತಾಪಿತ ‘ಮಲೆಯಾಳಿ ಭಾಷಾ ಮಸೂದೆ-2025’ ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರ

8 Jan 2026 9:16 pm
ಅಪಘಾತದಲ್ಲಿ ಬೈಕ್ ಸವಾರ ಮೃತ್ಯು: ಕಾರು ಚಾಲಕನಿಗೆ ಶಿಕ್ಷೆ

ಮಂಗಳೂರು, ಜ.8: ರಸ್ತೆ ಅಪಘಾತವೊಂದರಲ್ಲಿ ಬೈಕ್ ಸವಾರನ ಸಾವಿಗೆ ಕಾರಣನಾದ ಆರೋಪಿ ಕಾರು ಚಾಲಕ ವಿನೋದ್ ಕುಮಾರ್ ಎಂಬಾತನಿಗೆ ನ್ಯಾಯಾಲಯವು 15 ತಿಂಗಳ ಸಾದಾ ಜೈಲು ಶಿಕ್ಷೆ ಮತ್ತು 16,500 ರೂ. ದಂಡ ವಿಧಿಸಿದೆ. 2023ರ ಜೂ.11ರಂದು ವಾಮಂಜೂರಿನ ವಿನೋ

8 Jan 2026 9:08 pm
ದುಬ್ಬನಶಶಿಯ ಕಡಲ ತೀರದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದುಬ್ಬನಶಶಿಯ ಕಡಲ ತೀರದಲ್ಲಿ ಸಮುದ್ರ ಕೊರತೆ ಪ್ರತಿಬಂಧಕ ಶಾಶ್ವತ ತಡೆಗೋಡೆ ನಿರ್ಮಾಣ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರುವಾರ ವಿಧಾನಸೌಧದಲ್ಲಿ

8 Jan 2026 9:08 pm
ನೀಲಾವರ: ರಸ್ತೆ ಬದಿ ಪ್ರದೇಶ ಬೆಂಕಿಗಾಹುತಿ

ಬ್ರಹ್ಮಾವರ, ಜ.8: ಮಟಪಾಡಿ ಗ್ರಾಮದಿಂದ ನೀಲಾವರ ಕಡೆ ಹೋಗುವ ರಸ್ತೆ ಬದಿಯ ಹುಲ್ಲು ಪ್ರದೇಶದಲ್ಲಿ ಅಕಸ್ಮಿಕವಾಗಿ ಬೆಂಕಿ ಕಾಣಸಿಕೊಂಡಿದ್ದು, ಹಲವು ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ನೀಲಾವರದ ಜೆನಿತ್ ಡೈ ಮೇಕರ್ ಇಂಡಸ್ಟ್ರಿ ಸಮೀಪದ

8 Jan 2026 9:07 pm
ಬೈಕ್ ಡಿಕ್ಕಿ: ಪಾದಚಾರಿ ಮೃತ್ಯು

ಪಡುಬಿದ್ರಿ, ಜ.8 ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವಯೋವೃದ್ದರೊಬ್ಬರು ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಉಚ್ಚಿಲ ಬಸ್ಸು ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಪಣಿಯೂರು ಸ

8 Jan 2026 9:04 pm
ಕಸಾಪದ ಕುರಿತು ವಾಸ್ತವಾಂಶ ವರದಿ ಸಲ್ಲಿಸುವಂತೆ ರಾಜ್ಯಪಾಲರ ಕಚೇರಿಯಿಂದ ಮುಖ್ಯ ಕಾರ್ಯದರ್ಶಿಗೆ ಪತ್ರ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ.ಮಹೇಶ್ ಜೋಶಿ ಡಿ.31ರಂದು ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯಲ್ಲಿ ತಮ್ಮ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದು ತಿಳಿಸಿದ್ದಾರೆ. ಆದ್ದರಿಂದ ಕಸಾಪದ ಕುರಿತು ವ

8 Jan 2026 9:01 pm
ರೈಲು ಢಿಕ್ಕಿ: ಯುವಕ ಮೃತ್ಯು

ಕುಂದಾಪುರ, ಜ.8: ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹಟ್ಟಿಯಂಗಡಿ ಗ್ರಾಮದ ಸಬ್ಲಾಡಿ ಎಂಬಲ್ಲಿ ಜ.8ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಹಟ್ಟಿಯಂಗಡಿಯ ಜನಾರ್ದನ(39) ಎಂದು ಗುರುತಿಸ ಲಾ

8 Jan 2026 8:55 pm
ಕಾಪು ಕಳ್ಳತನ ಪ್ರಕರಣ: ಆರೋಪಿಯಿಂದ 55 ಗ್ರಾಂ ಚಿನ್ನ ವಶ

ಉಡುಪಿ, ಜ.8: ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಿ.4ರಂದು ಮಲ್ಲಾರು ಗ್ರಾಮದ ಕಾಪು ಮುಖ್ಯ

8 Jan 2026 8:53 pm
2025ರಲ್ಲಿ ಪ್ರಥಮ ಮುದ್ರಣಗೊಂಡ ಪುಸ್ತಕಗಳ ನೋಂದಣಿಗೆ ಸೂಚನೆ

ಉಡುಪಿ, ಜ.8: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 2025ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟ ಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯ ದಲ್ಲಿ ಪ್ರತೀ ಶೀರ್ಷಿಕೆಯ ಮೂರು ಪ್ರತಿಗಳ

8 Jan 2026 8:46 pm
ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ನಿರ್ಲಕ್ಷ್ಯ ಬೇಡ: ಮನು ಪಟೇಲ್

ರಾ. ರಸ್ತೆ ಸುರಕ್ಷತಾ ಮಾಸಾಚರಣೆ ಉದ್ಘಾಟನೆ

8 Jan 2026 8:43 pm
ವೆನೆಝುವೆಲಾದಲ್ಲಿ ಟ್ರಂಪ್ ಕಾರ್ಯಾಚರಣೆ| ಅಮೆರಿಕಾದ ಸಂಸತ್ತಿನಲ್ಲಿ ನಿರ್ಣಯ ಮಂಡಿಸಲು ಸಂಸದರಿಂದ ಸಿದ್ದತೆ

ವಾಷಿಂಗ್ಟನ್, ಜ.8: ವೆನೆಝುವೆಲಾದಲ್ಲಿ ಟ್ರಂಪ್ ಅವರಿಂದ ಬಲದ ಬಳಕೆಯನ್ನು ಸೀಮಿತಗೊಳಿಸುವ ಉದ್ದೇಶದ ನಿರ್ಣಯವನ್ನು ಅಮೆರಿಕಾದ ಸಂಸತ್ತಿನಲ್ಲಿ ಮಂಡಿಸಲು ಕೆಲವು ಸಂಸದರು ಯೋಜಿಸುತ್ತಿರುವುದಾಗಿ ವರದಿಯಾಗಿದೆ. ವೆನೆಝುವೆಲಾ ಅಧ್

8 Jan 2026 8:41 pm
ಹುಣಸಗಿಯಲ್ಲಿ ಜ.9ರಂದು ಪ್ರಥಮ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ

ಹುಣಸಗಿ: ಪಟ್ಟಣದ ಯುಕೆಪಿ (UKP) ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನದ ಆವರಣದಲ್ಲಿರುವ 'ಕೊಡೇಕಲ್ಲ ಬಸವೇಶ್ವರ ಪ್ರಧಾನ ವೇದಿಕೆ'ಯಲ್ಲಿ ಶುಕ್ರವಾರ ಹಮ್ಮಿಕೊಂಡಿರುವ ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 5 ಸಾವಿರಕ್ಕ

8 Jan 2026 8:37 pm
ವೆನೆಝುವೆಲಾದ ತೈಲ ರಫ್ತು ಮೇಲೆ ನಿಯಂತ್ರಣ: ಟ್ರಂಪ್ ಸರಕಾರ ಘೋಷಣೆ

ವಾಷಿಂಗ್ಟನ್, ಜ.8: ಮುಂದಿನ ದಿನಗಳಲ್ಲಿ ವೆನೆಝುವೆಲಾದ ತೈಲದ ಮಾರಾಟವನ್ನು ನಿಯಂತ್ರಿಸಲು ಮತ್ತು ಆದಾಯವನ್ನು ಅಮೆರಿಕಾದ ಖಾತೆಗಳಲ್ಲಿ ಜಮೆಗೊಳಿಸಲು ಟ್ರಂಪ್ ಆಡಳಿತ ಯೋಜಿಸಿದೆ ಎಂದು ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ ಹೇಳಿದ್ದ

8 Jan 2026 8:36 pm
ಜನಗಣತಿಯ ಮೊದಲ ಹಂತ| ಎಪ್ರಿಲ್‌ನಿಂದ ಸೆಪ್ಟೆಂಬರ್‌ರವರೆಗೆ ಮನೆಗಣತಿ

ಹೊಸದಿಲ್ಲಿ,ಜ.8: 2027ರಲ್ಲಿ ಭಾರತದ ಜನಗಣತಿಯನ್ನು ನಡೆಸುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಬುಧವಾರ ಇನ್ನೊಂದು ಹೆಜ್ಜೆಯನ್ನು ಇರಿಸಿದೆ. 2026ರ ಎಪ್ರಿಲ್ ಹಾಗೂ ಸೆಪ್ಟೆಂಬರ್ ನಡುವೆ ಮನೆಗಳ ಪಟ್ಟಿ ಮಾಡುವಿಕೆಗೆ ಚಾಲನೆ ನೀಡಲಿದ್ದು ತ

8 Jan 2026 8:32 pm
‘ವಿಬಿ-ಜಿ ರಾಮ್ ಜಿ ಕಾಯ್ದೆ’ ಅಂಗೀಕರಿಸದಿರಲು ಸಂಪುಟ ಸರ್ವಾನುಮತದ ನಿರ್ಧಾರ

ಬೆಂಗಳೂರು : ಕೇಂದ್ರ ಸರಕಾರವು ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ)ಯನ್ನು ರದ್ದುಪಡಿಸಿ, ಹೊಸದಾಗಿ ಜಾರಿಗೆ ತಂದಿರುವ ವಿಜಿ ರಾಮ್ ಜಿ ಕಾಯ್ದೆಯನ್ನು ಅಂಗೀಕರಿಸದಿರಲು ಹಾಗೂ ಕಾನೂನಾತ್ಮಕ ಕ್ರಮ ಕೈಗೊಳ್ಳಲ

8 Jan 2026 8:29 pm
ದೇಶಾದ್ಯಂತ 450 ಸ್ನಾತಕೋತ್ತರ ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮೋದನೆ

ಹೊಸದಿಲ್ಲಿ, ಜ.8: ಅರ್ಹ ವೈದ್ಯರುಗಳ ಕೊರತೆಯನ್ನು ನೀಗಿಸುವ ಪ್ರಯತ್ನವಾಗಿ ಹಾಗೂ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‌ಎಂಸಿ) 2025-26ನೇ ಸಾಲಿನ ಪ್ರಸಕ್ತ ಶೈಕ್ಷಣ

8 Jan 2026 8:24 pm
ಸಿರುಗುಪ್ಪ | ಬಿ.ಎಂ. ಸೂಗೂರು ಗ್ರಾಪಂ ನೂತನ ಅಧ್ಯಕ್ಷರಾಗಿ ಪೀರಮ್ಮ ಹೊನ್ನೂರು ಸಾಬ್ ಅವಿರೋಧ ಆಯ್ಕೆ

ಸಿರುಗುಪ್ಪ: ತಾಲ್ಲೂಕಿನ ಬಿ.ಎಂ. ಸೂಗೂರು ಗ್ರಾಮ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪೀರಮ್ಮ ಹೊನ್ನೂರು ಸಾಬ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಥಳೀಯ ಶಾಸಕ ಬಿ.ಎಂ

8 Jan 2026 8:16 pm
ಚತ್ತೀಸ್‌ಗಢದ ಮೀಸಲು ಅರಣ್ಯದಲ್ಲಿ ಗಣಿಗಾರಿಕೆ ವಿಸ್ತರಣೆಗೆ ಕೇಂದ್ರದ ಅಸ್ತು

ಹೊಸದಿಲ್ಲಿ,ಜ.8: ಚತ್ತೀಸ್‌ಗಡದ ಬೈಲಾದಿಲಾ ಮೀಸಲು ಅರಣ್ಯದ 874.924 ಹೆಕ್ಟೇರ್ ಪ್ರದೇಶದಲ್ಲಿ ಸರಕಾರಿ ಸ್ವಾಮ್ಯದ ಎನ್‌ಎಂಡಿಸಿಯು ಕಬ್ಬಿಣದ ಆದಿರಿನ ಗಣಿಗಾರಿಕೆಯನ್ನು ವಿಸ್ತರಿಸುವುದಕ್ಕಾಗಿ ಪರಿಸರ ಅನುಮೋದನೆ ( ಇಸಿ) ನೀಡುವಂತೆ ಕ

8 Jan 2026 8:16 pm
ದಿಲ್ಲಿಯ ಮಸೀದಿ ನಿವೇಶನ ನೆಲಸಮಕ್ಕೆ ‘ಕರಾಳ’ ವಕ್ಫ್ ತಿದ್ದುಪಡಿ ಕಾಯ್ದೆಯೇ ಕಾರಣ: ಅಸಾದುದ್ದೀನ್ ಉವೈಸಿ ಆರೋಪ

ಛತ್ರಪತಿ ಸಾಂಭಾಜಿನಗರ (ಮಹಾರಾಷ್ಟ್ರ),ಜ.8: ದಿಲ್ಲಿಯ ತುರ್ಕ್‌ಮನ್‌ಗೇಟ್ ಸಮೀಪದಲ್ಲಿರುವ ವಕ್ಫ್ ಮಾಲಕತ್ವದ ಆಸ್ತಿಯ ಭಾಗವೊಂದನ್ನು ನೆಲಸಮಗೊಳಿಸಿರುವುದಕ್ಕೆ ಕರಾಳವಾದ ವಕ್ಫ್ ತಿದ್ದುಪಡಿ ಕಾಯ್ದೆಯೇ ಕಾರಣವೆಂದು ಎಐಎಂಐಎಂ ವರ

8 Jan 2026 8:05 pm
ಬೆಂಗಳೂರಿನ ಥಣಿಸಂದ್ರದಲ್ಲಿ ಏಕಾಏಕಿ 60ಕ್ಕೂ ಅಧಿಕ ಮನೆಗಳ ತೆರವು

ಕನಿಷ್ಠ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದಕ್ಕೂ ಸಮಯ ನೀಡದೆ, ಮನೆಗಳ ನೆಲಸಮ : ಸಂತ್ರಸ್ತರ ಅಳಲು

8 Jan 2026 8:05 pm
ವಿಜಯನಗರ ಜಿಲ್ಲೆಯಲ್ಲಿ ಅಕ್ಕ ಪಡೆ ಯೋಜನೆಗೆ ಜಿಲ್ಲಾಧಿಕಾರಿಯಿಂದ ಚಾಲನೆ

ಹೊಸಪೇಟೆ (ವಿಜಯನಗರ): ದೌರ್ಜನ್ಯ, ಹಿಂಸೆ, ನಿರ್ಲಕ್ಷ್ಯ ಅಥವಾ ಶೋಷಣೆಗೆ ಒಳಗಾಗುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ನೆರವು ಹಾಗೂ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲಾಡಳಿತದ ವತಿಯಿಂದ ಅಕ್ಕ ಪಡೆಗೆ ಚಾಲನೆ ನೀಡಲಾಯಿ

8 Jan 2026 8:03 pm
ಕುಂದಾಪುರ| ಏಷ್ಯಾಕಪ್ ಟಿ-20 ಕ್ರಿಕೆಟ್‌ಗೆ ಕೆರಾಡಿಯ ಸನಿತ್ ಶೆಟ್ಟಿ ಆಯ್ಕೆ

ಭಾರತದ ಕಿವುಡರ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಏಕೈಕ ಕನ್ನಡಿಗ

8 Jan 2026 8:02 pm
ಮಮತಾ ಬ್ಯಾನರ್ಜಿ ವಿರುದ್ಧ ‘ಕಡತ ಕಿತ್ತುಕೊಂಡ’ ಆರೋಪ ಹೊರಿಸಿ ಹೈಕೋರ್ಟ್‌ ಮೆಟ್ಟಿಲೇರಿದ ED

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ I-PAC ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸಂಬಂಧಿಸಿದ ಎರಡು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸಿದ ಶೋಧದ ವೇಳೆ ಕಡತಗಳನ್ನು ಬಲವಂತವಾಗಿ ತೆಗೆದುಹಾಕಲಾಗಿದೆ

8 Jan 2026 7:52 pm
ಮುಂದುವರೆದ ಕೊರಗರ ಧರಣಿ: ಅಲ್ಪಸಂಖ್ಯಾತರ ವೇದಿಕೆ ಬೆಂಬಲ

ಉಡುಪಿ, ಜ.8: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ನೇತೃತ್ವದಲ್ಲಿ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಳ್ಳ

8 Jan 2026 7:49 pm
ಕಲಬುರಗಿ | ಅಕ್ರಮ ನಾಡ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯ ಬಂಧನ

ಕಲಬುರಗಿ: ಅಕ್ರಮವಾಗಿ ನಾಡ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯೋರ್ವನನ್ನು ಜೇವರ್ಗಿ ಪೊಲೀಸರು ಬಂಧಿಸಿದ್ದಾರೆ. ಜೇವರ್ಗಿ ತಾಲೂಕಿನ ಯಾಳವಾರ ಗ್ರಾಮದ ಅಶೋಕ್ ಯಮನಯ್ಯ ಗುತ್ತೇದಾರ್ (30) ಬಂಧಿತ ವ್ಯಕ್ತಿ. ಈತನಿಂದ ಒಂದು ನಾಡ ಪಿಸ್ತೂಲ

8 Jan 2026 7:48 pm
ಉಡುಪಿ: ಪಿಂಚಣಿಗಾಗಿ 2 ವರ್ಷಗಳಿಂದ ವೃದ್ಧರೊಬ್ಬರಿಂದ ಕಚೇರಿ ಅಲೆದಾಟ !

► ಇನ್ನೂ ಬಾರದ ಕುಟುಂಬ ಪಿಂಚಣಿ ► ಅಧಿಕಾರ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ

8 Jan 2026 7:45 pm
ಉತ್ತರ ಪ್ರದೇಶ|ನಿವೃತ್ತ ಸೈನಿಕನ ಮೇಲೆ ಬಿಜೆಪಿ ನಾಯಕರಿಂದ ಹಲ್ಲೆ ಆರೋಪ: ವೈರಲ್ ವೀಡಿಯೊಗೆ ತೀವ್ರ ಆಕ್ರೋಶ

ಲಕ್ನೋ, ಜ. 8: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಿವೃತ್ತ ಸೈನಿಕನ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಲಾಗಿದೆ ಎನ್ನಲಾದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ರಾಜಕೀಯ ಶ

8 Jan 2026 7:42 pm
ಕಲಬುರಗಿ | ಟಂಟಂ ಪಲ್ಟಿ : 7 ವಿದ್ಯಾರ್ಥಿಗಳು ಸೇರಿ 8 ಮಂದಿಗೆ ಗಾಯ

ಕಲಬುರಗಿ(ಕಾಳಗಿ): ಸರಕಾರಿ ಶಾಲೆ, ಕಾಲೇಜಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಟಂಟಂ ವಾಹನವೊಂದು ಪಲ್ಟಿಯಾಗಿ ಏಳು ವಿದ್ಯಾರ್ಥಿಗಳು ಸೇರಿ ಎಂಟು ಮಂದಿಗೆ ಗಾಯಗೊಂಡಿರುವ ಘಟನೆ ಕಾಳಗಿ ತಾಲೂಕಿನ ರೇವಗ್ಗಿ ಗುಡ್ಡ

8 Jan 2026 7:39 pm
ವಿಜಯನಗರ | ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನೆ

ವಿಜಯನಗರ : ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಬ್ಬಿಹಾಳ್ ತಾಂಡ ಮತ್ತು ಮರಬ್ಬಿಹಾಳ್ ಗ್ರಾಮಗಳಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು AIDSO ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಕಾನೂನು

8 Jan 2026 7:34 pm
‘ವಿಬಿ-ಜಿ ರಾಮ್ ಜಿ’ ವಿರುದ್ಧ ಯಾವ ಪುರುಷಾರ್ಥಕ್ಕಾಗಿ ಹೋರಾಟ : ಪ್ರಹ್ಲಾದ್ ಜೋಶಿ

ಬೆಂಗಳೂರು : ಕಾಂಗ್ರೆಸ್ಸಿನವರು ಯಾವ ಪುರುಷಾರ್ಥಕ್ಕಾಗಿ ಮತ್ತು ಯಾವ ನೈತಿಕತೆ ಇಟ್ಟುಕೊಂಡು ವಿಬಿ-ಜಿ ರಾಮ್ ಜಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆ

8 Jan 2026 7:34 pm
ಭಟ್ಕಳ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಭಟ್ಕಳ: ಮೂರು ದಶಕಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಧಿಸುವಲ್ಲಿ ಭಟ್ಕಳ ಶಹರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಗೀತಾ ನಗರ ನಿವಾಸಿ,

8 Jan 2026 7:33 pm
33 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 31 ಜೀವಾವಧಿ ಕೈದಿಗಳು ಹಾಗೂ ಇಬ್ಬರು ಶಿಕ್ಷಾ ಕೈದಿಗಳು ಸೇರಿದಂತೆ ಒಟ್ಟು 33 ಕೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಬಿಡುಗಡೆಗೊಳಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರು

8 Jan 2026 7:20 pm
ಕಲಬುರಗಿ | ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಢಿಕ್ಕಿ : ಸವಾರ ಮೃತ್ಯು

ಕಲಬುರಗಿ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದು ಡಿ ಗ್ರೂಪ್ ನೌಕರರೊಬ್ಬರು ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ ಬಳಿ ನಡೆದಿದೆ. ಜೇವರ್ಗಿ ತಹಶೀಲ್ದಾರ್

8 Jan 2026 7:13 pm
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ | ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂಪ್ರೇರಿತ ದೂರು; ಡಿಜಿಪಿಗೆ ಪತ್ರ

ಬೆಂಗಳೂರು : ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಲ್ಲದೆ, ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಕ

8 Jan 2026 7:11 pm
ಕಂಪ್ಲಿ | ಎನ್‌ಪಿಎಸ್ ರದ್ದು, ಒಪಿಎಸ್ ಮರುಜಾರಿಗೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಶಿಕ್ಷಕರ ಪ್ರತಿಭಟನೆ

ಕಂಪ್ಲಿ : ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರು ಗುರುವಾರ

8 Jan 2026 7:07 pm