SENSEX
NIFTY
GOLD
USD/INR

Weather

16    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ವಿದೇಶ ಪ್ರವಾಸಗಳಲ್ಲಿ ಕೆಲವು ಕ್ರಿಕೆಟಿಗರು ದುಶ್ಚಟಗಳಲ್ಲಿ ತೊಡಗುತ್ತಾರೆ: ರವೀಂದ್ರ ಜಡೇಜಾ ಪತ್ನಿ ರಿವಾಬಾ ವಿವಾದಾತ್ಮಕ ಹೇಳಿಕೆ

ಅಹಮದಾಬಾದ್: ಭಾರತೀಯ ಕ್ರಿಕೆಟ್ ತಂಡದ ಹಿರಿಯ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರ ಪತ್ನಿ ಹಾಗೂ ಗುಜರಾತ್ ಶಿಕ್ಷಣ ಸಚಿವೆ ರಿವಾಬಾ ಜಡೇಜಾ, ವಿದೇಶ ಪ್ರವಾಸಗಳ ವೇಳೆ ಕೆಲವು ಕ್ರಿಕೆಟಿಗರು ದುಶ್ಚಟಗಳಲ್ಲಿ ತೊಡಗುತ್ತಾರೆ ಎಂದು ಹೇಳ

13 Dec 2025 12:17 am
ಸೈಬರ್ ಆರ್ಥಿಕ ವಂಚನೆ ಪ್ರಕರಣಗಳಿಗೆ ಕರಡು ಎಸ್‌ಒಪಿ ಸಿದ್ಧಪಡಿಸಲಾಗಿದೆ: ಹೈಕೋರ್ಟ್‌ಗೆ ಕೇಂದ್ರದ ಮಾಹಿತಿ

ಬೆಂಗಳೂರು: ಆನ್‌ಲೈನ್‌ ಹಣಕಾಸು ವಂಚನೆಗಳಿಗೆ ಸಂಬಂಧಿಸಿದಂತೆ ಬ್ಯಾಂಕ್‌ ಖಾತೆ ಸ್ಥಗಿತ (ಫ್ರೀಜಿಂಗ್‌) ಮತ್ತು ಹಣ ಮರುಜಮೆ ಮಾಡುವುದು ಸೇರಿ ಸೈಬರ್‌ ಅಪರಾಧ ಪ್ರಕರಣಗಳನ್ನು ವ್ಯವಹರಿಸಲು ಕರಡು ಪ್ರಮಾಣೀಕೃತ ಕಾರ್ಯಾಚರಣಾ ವಿಧ

13 Dec 2025 12:09 am
ಭದ್ರಾವತಿ | ಪ್ರೇಮಿಗಳಿಗೆ ಸಹಕರಿಸಿದ ಆರೋಪ: ಚಾಕುವಿನಿಂದ ಇರಿದು ಇಬ್ಬರ ಹತ್ಯೆ

ಶಿವಮೊಗ್ಗ: ಪ್ರೀತಿಗೆ ಸಹಕರಿಸಿದ್ದಾರೆಂದು ಆರೋಪಿಸಿ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಭದ್ರಾವತಿಯ ಜೈಭೀಮ್ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ಕಿರಣ್ (25)ಮತ್ತು

13 Dec 2025 12:00 am
Pak PMರನ್ನು 40 ನಿಮಿಷ ಕಾಯಿಸಿದ ಪುಟಿನ್‌; ಹತಾಶರಾಗಿ ಸಭೆಗೆ ನುಗ್ಗಿದ ಶಹಬಾಜ್‌ ಷರೀಫ್

ಇಸ್ತಾಂಬುಲ್‌: ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರನ್ನು ಭೇಟಿ ಮಾಡಲು ನಿಗದಿತ ವೇಳೆಗೆ ಆಗಮಿಸಿದ್ದ ಪಾಕಿಸ್ತಾನದ ಪ್ರಧಾನಿ ಶಹಬಾಜ್‌ ಷರೀಫ್‌ ಅವರಿಗೆ, ಸುಮಾರು 40 ನಿಮಿಷಕ್ಕೂ ಹೆಚ್ಚು ಕಾಲ ಹೊರಗಡೆ ನಿಲ್ಲಬೇಕಾದ ಪರಿ

12 Dec 2025 11:53 pm
ಉಡುಪಿ | ವಿದ್ಯಾರ್ಥಿಗೆ ಶಿಕ್ಷೆ: ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲು

ಉಡುಪಿ, ಡಿ.12: ವಿದ್ಯಾರ್ಥಿಯೊಬ್ಬನನ್ನು ಮೂರು ತಾಸು ತರಗತಿಯ ಹೊರಗಡೆ ನಿಲ್ಲಿಸಿ ನೀರು ಕೊಡದೆ ಮಾನಸಿಕ ಹಿಂಸೆ ನೀಡಿರುವ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ನಿಟ್ಟೂ

12 Dec 2025 11:51 pm
ಮೈಸೂರಿನಲ್ಲಿ ರಸ್ತೆ ಅಪಘಾತ : ಸುಳ್ಯದ ಯುವಕ ಮೃತ್ಯು

ಸುಳ್ಯ, ಡಿ.12: ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪನಾಯ್ಕ ಎಂಬವರ ಪುತ್ರ ದೀಕ್ಷಿ

12 Dec 2025 11:49 pm
ಕೊಪ್ಪ | ಕೃತಕ ಅರಣ್ಯ ಸೃಷ್ಟಿಗೆ ಯತ್ನ ಆರೋಪ: ಹೆಡತಾಳು ಗ್ರಾಮದಲ್ಲಿ ಗಿರಿ ಜನರಿಂದ ಪ್ರತಿಭಟನೆ

ಚಿಕ್ಕಮಗಳೂರು: ಜೀವವೈವಿಧ್ಯ ಪರಿಸರ ಹೊಂದಿರುವ ಪ್ರದೇಶದಲ್ಲಿ ಅರಣ್ಯ ಇಲಾಖೆ ಕೃತಕ ಅರಣ್ಯ ಸೃಷ್ಟಿಗೆ ಮುಂದಾಗಿದೆ ಎಂದು ಆರೋಪಿಸಿ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜಿಲ್

12 Dec 2025 11:34 pm
ಮೂಡಿಗೆರೆ | ಸಿಸಿ ಕ್ಯಾಮರದಲ್ಲಿ ಹುಲಿ ಸಂಚಾರ ಸೆರೆ; ಗ್ರಾಮಸ್ಥರಲ್ಲಿ ಆತಂಕ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ವನ್ಯಪ್ರಾಣಿಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮೂಡಿಗೆರೆ ತಾಲೂಕಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಸಿಸಿ ಟಿವಿ ಕ್ಯಾಮರದಲ್ಲಿ ಹುಲಿಯ ಚಲನವಲನ ಸೆರೆಯಾಗ

12 Dec 2025 11:16 pm
ನಕಲಿ ವೋಟರ್ ಐಡಿ ತಯಾರಿಕೆ ಆರೋಪ: ರಾಜ್ಯ ಬಿಜೆಪಿ ವಿರುದ್ಧದ ಮಾನನಷ್ಟ ಮೊಕದ್ದಮೆ ಹಿಂಪಡೆದ ರಿಝ್ವಾನ್‌ ಅರ್ಷದ್‌

ಬೆಂಗಳೂರು: ಮತದಾರರ ನಕಲಿ ಗುರುತಿನ ಚೀಟಿ ತಯಾರಿಸುತ್ತಿದ್ದಾರೆಂದು ಆರೋಪಿಸಿ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮಾಡಲಾಗಿದ್ದ ಟ್ವೀಟ್‌ಗಳ‌ನ್ನು ಅಳಿಸಿ ಹಾಕಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ವಿರುದ್ಧ ಹೂಡಿದ್ದ ಮಾನ

12 Dec 2025 11:08 pm
ಎಚ್.ಎಂ.ರೇವಣ್ಣ ಪುತ್ರನ ಕಾರು ಅಪಘಾತ: ಬೈಕ್ ಸವಾರ ಸಾವು

ಬೆಂಗಳೂರು: ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಗ್ರಾಮದ ಬಳಿ ಗುರುವಾರ ತಡರಾತ್ರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಪುತ್ರ ಆರ್. ಶಶಾಂಕ್‍ಗೆ ಸೇರಿದ ಕಾರು ಢಿಕ್ಕಿಯಾದ ಪರಿಣಾಮ ಬೈಕ್ ಸವಾರನ

12 Dec 2025 10:47 pm
ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ಗೆ ಪಾಕ್ ವಿರೋಧಿಯಾಗಿದ್ದಕ್ಕೆ ಆರು ಕೊಲ್ಲಿ ದೇಶಗಳಲ್ಲಿ ನಿಷೇಧ

ಮುಂಬೈ,ಡಿ.12: ರಣ್ವೀರ್ ಸಿಂಗ್ ಅವರು ನಾಯಕನಾಗಿ ನಟಿಸಿರುವ ಆದಿತ್ಯ ಧರ್ ಅವರ ಇತ್ತೀಚಿನ ಬಾಲಿವುಡ್ ಚಿತ್ರ ‘ಧುರಂಧರ್’ ಭಾರತದಲ್ಲಿ ಭಾರೀ ಸದ್ದು ಮಾಡುತ್ತಿದ್ದರೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಪಾಕಿಸ

12 Dec 2025 10:37 pm
Amritsar | ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ

ಅಮೃತಸರ, ಡಿ. 12: ಇಲ್ಲಿನ ಹಲವು ಶಾಲೆಗಳಿಗೆ ಶುಕ್ರವಾರ ಬಾಂಬ್ ಬೆದರಿಕೆಯ ಈ ಮೇಲ್‌ಗಳು ಬಂದಿವೆ. ಇದರಿಂದ ಮಕ್ಕಳನ್ನು ಸ್ಥಳಾಂತರಿಸಲಾಯಿತು. ಭಯಭೀತರಾದ ಪೋಷಕರು ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗಲು ಶಾಲೆಗಳಿಗೆ ಧಾವಿಸಿದರು. ಅನ

12 Dec 2025 10:37 pm
ಬೆಂಗಳೂರು: ವಿದ್ಯುತ್ ಕಂಬದ ಮೇಲೆ ಕುಳಿತಿದ್ದ ವಿದೇಶಿ ತಳಿಯ ಗಿಳಿಯನ್ನು ರಕ್ಷಿಸಲು ಹೋದ ಯುವಕ ಸಾವು

ಬೆಂಗಳೂರು: ವಿದ್ಯುತ್ ಕಂಬದ ಮೇಲೆ ಕುಳಿತಿದ್ದ ವಿದೇಶಿ ಗಿಳಿಯನ್ನು ರಕ್ಷಿಸಲು ಹೋಗಿ ಯುವಕನೋರ್ವ ಸಾವನ್ನಪ್ಪಿರುವಂತಹ ಘಟನೆ ಇಲ್ಲಿನ ಗಿರಿನಗರದ ಖಾಸಗಿ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ. ಅರುಣ್ ಕುಮಾರ್(32) ಮೃತ ಯುವಕ. ಮೂಲತಃ

12 Dec 2025 10:37 pm
ಕಲಬುರಗಿ| ಡಿ.14ರಂದು ಶರಣಬಸವ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ 7ನೇ ವಾರ್ಷಿಕ ಘಟಿಕೋತ್ಸವ ಡಿಸೆಂಬರ್ 14 ರಂದು ನಗರದ ಶ್ರೀ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿರುವ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅನುಭವ ಮಂಟಪದಲ್ಲಿ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪ

12 Dec 2025 10:34 pm
ಮಂಗಳೂರು | ಬೆಳೆ ವಿಮೆ ಪರಿಹಾರ ಅಸಮರ್ಪಕ : ಪರಿಷ್ಕರಿಸಲು ರೈತ ಮುಖಂಡರ ಆಗ್ರಹ

ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕೃಷಿ ಪತ್ತಿನ ಸಹಕಾರಿ ಮುಖಂಡರ ಸಭೆ

12 Dec 2025 10:12 pm
2026ರ ಎಪ್ರಿಲ್‌ನೊಳಗೆ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆಗೆ ಸಂಪುಟ ತೀರ್ಮಾನ?

ಬೆಳಗಾವಿ(ಸುವರ್ಣ ವಿಧಾನಸೌಧ): 2026ರ ಎಪ್ರಿಲ್ ತಿಂಗಳ ಒಳಗಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ. ಗುರುವಾ

12 Dec 2025 10:08 pm
Gujarat | ನಿರ್ಮಾಣ ಹಂತದ ಸೇತುವೆ ಕುಸಿತ; ಐವರು ಕಾರ್ಮಿಕರಿಗೆ ಗಾಯ

ಹೊಸದಿಲ್ಲಿ,ಡಿ.12: ಗುಜರಾತ್‌ ನ ವಲ್ಸಾಡ್ ಪಟ್ಟಣದಲ್ಲಿ ಶುಕ್ರವಾರ ಬೆಳಗ್ಗೆ ನಿರ್ಮಾಣ ಹಂತದ ಸೇತುವೆಯೊಂದು ಕನಿಷ್ಠ ಐವರು ಕಾರ್ಮಿಕರು ಗಾಯಗೊಂಡಿದ್ದಾರೆ. ಔರಂಗಾ ನದಿಗೆ ನಿರ್ಮಿಸಲಾಗುತ್ತಿದ್ದ ಈ ಸೇತುವೆಯ ಕಾಮಗಾರಿಯನ್ನು ರಾಜ

12 Dec 2025 9:54 pm
ಅಮಾಸೆಬೈಲು | ಹೊಟೇಲ್ ವ್ಯವಹಾರದಲ್ಲಿ ನಷ್ಟ: ವ್ಯಕ್ತಿ ಆತ್ಮಹತ್ಯೆ

ಅಮಾಸೆಬೈಲು, ಡಿ.12: ಹೊಟೇಲ್ ವ್ಯವಹಾರದಲ್ಲಿ ನಷ್ಟ ಉಂಟಾದ ಚಿಂತೆಯಲ್ಲಿ ಮನನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಚ್ಚಟ್ಟು ಗ್ರಾಮದ ಹಂಚಿಕಟ್ಟೆ ಹೆಬ್ಳಿ ಎಂಬಲ್ಲಿ ನಡೆದಿದೆ. ಮೃತರನ್ನು ಹಂಚಿಕಟ್ಟೆ ಹೆಬ್ಳಿಯ ಸ

12 Dec 2025 9:50 pm
ಉಡುಪಿ | ಅಪರಿಚಿತ ಗಂಡಸಿನ ಅಸ್ಥಿಪಂಜರ ಪತ್ತೆ

ಉಡುಪಿ, ಡಿ.12: ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯ ಗಿಡಗಂಟಿಗಳ ನಡುವೆ ಅಪರಿಚಿತ ಗಂಡಸಿನ ಅಸ್ಥಿಪಂಜರ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿ ಕೆಲವು ಸಮಯಗಳ ಹಿಂದೆ ಮೃತಪಟ್ಟಿದ್ದು, ಮೃತರ ಬಗ್ಗೆ ನಿಖರ ಕಾರಣ ಪೊಲೀಸ್ ತನಿಖೆ ಹಾಗೂ ವೈದ

12 Dec 2025 9:45 pm
Kerala | ನಟಿಯ ಅತ್ಯಾಚಾರ ಪ್ರಕರಣ; ಪಲ್ಸರ್ ಸುನಿ ಸಹಿತ ಎಲ್ಲಾ ಆರೋಪಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಕೊಚ್ಚಿ, ಡಿ. 12: 2017ರ ನಟಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಪ್ರಧಾನ ಆರೋಪಿ ಪಲ್ಸರ್ ಸುನಿ ಸೇರಿದಂತೆ 6 ಮಂದಿ ಆರೋಪಿಗಳಿಗೆ ಕೇರಳ ನ್ಯಾಯಾಲಯ ಶುಕ್ರವಾರ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇದೇ ಪ್ರಕ

12 Dec 2025 9:42 pm
ಉಡುಪಿ | ಬಾರಾಡಿ ಕ್ರಾಸ್‌ನಲ್ಲಿ ತನಿಖಾ ಠಾಣೆ(ಚೆಕ್ ಪೋಸ್ಟ್) ಉದ್ಘಾಟನೆ

ಉಡುಪಿ, ಡಿ.12: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಂತಾವರ ಗ್ರಾಮದ ಬಾರಾಡಿ ಕ್ರಾಸ್ ಎಂಬಲ್ಲಿ ಪೊಲೀಸ್ ಇಲಾಖೆಯ ಉಪಯೋಗಕ್ಕಾಗಿ ನಿರ್ಮಿಸಲಾದ ತನಿಖಾ ಠಾಣೆ(ಚೆಕ್ ಪೋಸ್ಟ್)ವನ್ನು ಶುಕ್ರವಾರ ಕಾರ್ಕಳ ಉಪವಿಭಾಗದ ಸಹಾಯಕ

12 Dec 2025 9:41 pm
ಉಕ್ರೇನ್ ಯುದ್ಧ 3ನೇ ಮಹಾಯುದ್ದಕ್ಕೆ ಕಾರಣವಾಗಬಹುದು: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಡಿ.12: ರಶ್ಯ ಮತ್ತು ಉಕ್ರೇನ್ ನಡುವೆ ಮುಂದುವರಿದಿರುವ ಯುದ್ದದಲ್ಲಿ ಕಳೆದ ತಿಂಗಳು ಎರಡೂ ಕಡೆ ಸುಮಾರು 25,000 ಮಂದಿ ಸಾವನ್ನಪ್ಪಿದ್ದು ಇದು ಮಹಾ ಯುದ್ಧವಾಗಿ ಉಲ್ಬಣಿಸುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್

12 Dec 2025 9:30 pm
ಥೈಲ್ಯಾಂಡ್ ಸಂಸತ್ತು ವಿಸರ್ಜನೆ: ಮುಂದಿನ ವರ್ಷಾರಂಭದಲ್ಲಿ ಚುನಾವಣೆ

ಬ್ಯಾಂಕಾಕ್, ಡಿ.12: ಥೈಲ್ಯಾಂಡ್ ಸಂಸತ್ತನ್ನು ಪ್ರಧಾನಿ ಅನುತಿನ್ ಚರ್ನ್‍ವಿರಾಕುಲ್ ಶುಕ್ರವಾರ ವಿಸರ್ಜಿಸುವ ಮೂಲಕ ಮುಂದಿನ ವರ್ಷಾರಂಭದಲ್ಲಿ ಸಾರ್ವತ್ರಿಕ ಚುನಾವಣೆಗೆ ದಾರಿ ಮಾಡಿಕೊಟ್ಟಿದ್ದಾರೆ. ಥೈಲ್ಯಾಂಡ್ ಮತ್ತು ಕಂಬೋಡಿ

12 Dec 2025 9:29 pm
ಜಮ್ಮುಕಾಶ್ಮೀರ 7,000 ವಕ್ಫ್ ಆಸ್ತಿಗಳನ್ನು ಕಳೆದುಕೊಂಡಿದೆ, ಇದು ಮುಸ್ಲಿಮರ ವಿರುದ್ಧ ಹೊಸ ದಾಳಿ: ಮೆಹಬೂಬ ಮುಫ್ತಿ

ಶ್ರೀನಗರ,ಡಿ.12: ಒಂದೇ ವರ್ಷದಲ್ಲಿ ಜಮ್ಮುಕಾಶ್ಮೀರವು 7,000ಕ್ಕೂ ಅಧಿಕ ವಕ್ಫ್ ನೋಂದಾಯಿತ ಆಸ್ತಿಗಳನ್ನು ಕಳೆದುಕೊಂಡಿದೆ ಎಂದು ಹೇಳಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿಯವರು, ಇದು ಮುಸ್ಲಿಮರ ವಿರುದ್ಧ ಹೊಸ ದಾಳಿಯಾಗಿದೆ ಎಂದ

12 Dec 2025 9:24 pm
ಉತ್ತರ ಕೊಡಿ; ಪ್ರಕರಣಗಳ ಆಲಿಕೆಯಲ್ಲಿ ಏನೋ ತಪ್ಪು ನಡೆಯುತ್ತಿದೆ: ಮದ್ರಾಸ್ ಹೈಕೋರ್ಟ್‌ 'ಸುಪ್ರೀಂ' ಸೂಚನೆ

ಹೊಸದಿಲ್ಲಿ,ಡಿ.12: ಮದ್ರಾಸ್ ಹೈಕೋರ್ಟ್‌ ನಲ್ಲಿ ಪ್ರಕರಣಗಳ ಪಟ್ಟಿ ಮಾಡುವಿಕೆ ಹಾಗೂ ಆಲಿಕೆಯಲ್ಲಿ ‘ಏನೋ ತಪ್ಪು ನಡೆಯುತ್ತಿದೆ’ ಎಂದು ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಪ್ರಕರಣಗಳ ಪಟ್ಟಿ ಮಾಡುವಿಕೆ ಹಾಗೂ ಆಲಿಕೆಗೆ ಸಂಬ

12 Dec 2025 9:20 pm
ಮಾಧ್ಯಮ ಅಕಾಡೆಮಿ, ಮದ್ಯಪಾನ ಸಂಯಮ ಮಂಡಳಿ ನೌಕರರು ಪಿಂಚಣಿಗೆ ಅರ್ಹರಲ್ಲ: ಹೈಕೋರ್ಟ್

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಅಥವಾ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ನೌಕರರು ಸರ್ಕಾರಿ ನೌಕರರಾಗಿದ್ದರೂ ಪಿಂಚಣಿ ಪಡೆಯಲು ಅರ್ಹರಲ್ಲ ಎಂದು ಹೈಕೋರ್ಟ್‌ ತೀರ್ಪು ನೀಡಿದೆ. ಪಿಂಚಣಿ ಮತ್ತು ಭತ್ಯೆಗಳನ್ನು ಬಿಡು

12 Dec 2025 9:15 pm
ಡಾಲರ್‌ ನೆದುರು 90.5ರ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ!

ಹೊಸದಿಲ್ಲಿ,ಡಿ.12: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಕುರಿತು ಅನಿಶ್ಚಿತತೆಯ ನಡುವೆ ಶುಕ್ರವಾರ ಭಾರತೀಯ ರೂಪಾಯಿ ಅಮೆರಿಕದ ಡಾಲರ್‌ನೆದುರು 90.5ರ ಹೊಸ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ರೂಪಾಯಿ ಗುರುವಾರ ಡ

12 Dec 2025 9:14 pm
ಲೋಕಸಭೆಯಲ್ಲಿ ವಾಯು ಮಾಲಿನ್ಯದ ಕುರಿತು ಧ್ವನಿ ಎತ್ತಿದ ರಾಹುಲ್ ಗಾಂಧಿ; ಚರ್ಚೆಗೆ ಆಗ್ರಹ

ಹೊಸದಿಲ್ಲಿ, ಡಿ. 12: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಶುಕ್ರವಾರ ದೇಶದ ಪ್ರಮುಖ ನಗರಗಳಲ್ಲಿನ ವಾಯು ಮಾಲಿನ್ಯದ ಕುರಿತು ಪ್ರಸ್ತಾವಿಸಿದರು ಹಾಗೂ ಆ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿದರು. ಶೂನ್ಯ ವೇಳೆ

12 Dec 2025 9:13 pm
Maharashtra | 3 ವರ್ಷಗಳಲ್ಲಿ 7 ಜಿಲ್ಲೆಗಳಲ್ಲಿ 14,526 ಮಕ್ಕಳು ಮೃತ್ಯು: ಸರಕಾರ

ನಾಗಪುರ, ಡಿ. 12: ಮೂರು ವರ್ಷಗಳಲ್ಲಿ ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ 14,526 ಮಕ್ಕಳ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಪ್ರಕಾಶ್ ಅಬಿತ್ಕರ್ ಶುಕ್ರವಾರ ವಿಧಾನಸಭೆಗೆ ತಿಳಿಸಿದರು. ಬಿಜೆಪಿ ಶಾಸಕಿ ಸ್ನೇಹಾ ದುಬೆ ಅವರು ಎತ್ತಿದ ಪ್ರ

12 Dec 2025 9:12 pm
ಕಾಂಗೋದಲ್ಲಿ ತೀವ್ರಗೊಂಡ ಬಂಡುಕೋರ ಗುಂಪಿನ ದಾಳಿ; ಕನಿಷ್ಠ 400 ನಾಗರಿಕರು ಮೃತ್ಯು; 70 ಲಕ್ಷ ಜನರ ಪಲಾಯನ

ಗೊಮಾ, ಡಿ.12: ರವಾಂಡಾ ದೇಶದ ಬೆಂಬಲ ಪಡೆದಿರುವ ಎಂ23 ಬಂಡುಕೋರ ಪಡೆ ಪೂರ್ವ ಕಾಂಗೋ ಗಣರಾಜ್ಯದ ದಕ್ಷಿಣ ಕಿವು ಪ್ರಾಂತದಲ್ಲಿ ತನ್ನ ಆಕ್ರಮಣವನ್ನು ತೀವ್ರಗೊಳಿಸಿದ್ದು ಕನಿಷ್ಠ 413 ನಾಗರಿಕರು ಸಾವನ್ನಪ್ಪಿದ್ದಾರೆ. ರವಾಂಡಾದ ವಿಶೇಷ ಪಡೆ

12 Dec 2025 9:06 pm
Uppinangady | ಬಜತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಕೃಷಿ ನಾಶ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿನ ನಿವಾಸಿ ಮೋಹನದಾಸ್ ಕಾಮತ್ ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಬಾಳೆಗಿಡ ಸಹಿತ ಕೃಷಿ ಬೆಳೆಗಳನ್ನು ನಾಶ ಮಾಡಿದ ಬಗ್ಗೆ ವರದಿಯಾಗಿದೆ. ಶುಕ್ರವಾ

12 Dec 2025 8:53 pm
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಾಗಿದ್ದ ಹಣವನ್ನು ಹಿಂದಿನ ಬಿಜೆಪಿ ಸರಕಾರ ಆರೆಸ್ಸೆಸ್ ಉಪಯೋಗಕ್ಕೆ ಬಳಸಿತ್ತು: ಪ್ರಿಯಾಂಕ್ ಖರ್ಗೆ ಆರೋಪ

ಬೆಳಗಾವಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಹಣವನ್ನು ಆರೆಸ್ಸೆಸ್ ಮತ್ತು ಅದರ ಅಂಗ ಸಂಸ್ಥೆಗಳ ಉಪಯೋಗಕ್ಕೆ ಹಿಂದಿನ ಬಿಜೆಪಿ ಸರಕಾರ ಬಳಸಿತ್ತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ

12 Dec 2025 8:51 pm
ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ: ಸದನದಲ್ಲಿ ಶಾಸಕ ಬಿ.ಆರ್.ಪಾಟೀಲ್ ಆಗ್ರಹ

ಬೆಳಗಾವಿ(ಸುವರ್ಣ ವಿಧಾನಸೌಧ),ಡಿ.12: ರಾಜ್ಯ ಸರಕಾರವು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪನೆ ಮಾಡಬೇಕು ಎಂದು ಶಾಸಕ ಬಿ.ಆರ್.ಪಾಟೀಲ್ ಅವರು ಸದನದಲ್ಲಿ ಮನವಿ ಮಾಡಿದರು. ಶುಕ್ರವಾರ ವಿಧಾನಸಭ

12 Dec 2025 8:46 pm
ಕಡಬ | ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಹಸ್ತಾಂತರ

ಕಡಬ, ಡಿ.12. ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕ್ಲಾಸ್ ಆನ್ ವ್ಹೀಲ್ಸ್ ಯೋಜನೆಯಡಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕಲಿಕೆಯ ಪ್ರಮಾಣಪತ್ರ ವಿತರಣೆ ಮತ್ತು ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮ ಅಲಂಕಾರು ದ.

12 Dec 2025 8:43 pm
ಬಳ್ಳಾರಿ| ಡಿಸಿಸಿ ಬ್ಯಾಂಕ್‌ ಕೇಂದ್ರ ಕಚೇರಿಯಲ್ಲಿ 106ನೇ ಸಂಸ್ಥಾಪನಾ ದಿನಾಚರಣೆ

ವಿಜಯನಗರ : ಬಳ್ಳಾರಿ ಡಿಸಿಸಿ ಬ್ಯಾಂಕಿನ 106ನೇ ಸಂಸ್ಥಾಪನಾ ದಿನಾಚರಣೆ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷರಾದ ತಿಪ್ಪೇಸ್ವಾಮಿಯವರ ನೇತೃತ್ವದಲ್ಲಿ ನಡೆಯಿತು.   ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ತಿಪ್ಪೇಸ್ವಾಮಿ ಅವರು,106ನ

12 Dec 2025 8:36 pm
ಬಳ್ಳಾರಿ| ಮೂರು ತಿಂಗಳ ಬಾಕಿ ವೇತನ ನೀಡುವಂತೆ ಆಗ್ರಹಿಸಿ ಸರಕಾರಿ ಹೊರಗುತ್ತಿಗೆ ನೌಕರರ ಸಂಘದಿಂದ ಧರಣಿ

ಬಳ್ಳಾರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಂಪ್ಲಿ ತಾಲೂಕು ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ತಾಲೂಕಾಧ್ಯಕ್ಷ ಡಿ.ಆರ್.ಪಾಂಡುರಂಗ ನೇತೃತ್ವದಲ್ಲಿ ನೌಕರರು ಪಟ್ಟಣದ ನೀರಾವರಿ ಇಲಾಖೆಯ ಉಪವಿಭಾಗದ ಕಚೇರಿ ಮುಂಭಾಗದಲ್

12 Dec 2025 8:30 pm
ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಸನ್ಮಾನ

ಮಂಗಳೂರು : ಬಹರೈನ್ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಮೊದಲ ಬಾರಿ ನೀಡಿದ ಪ್ರತಿಷ್ಠಿತ ' ಸಹಕಾರಿ ಸಾರ್ವಭೌಮ’ ಪ್ರಶಸ್ತಿ ಹಾಗೂ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ.ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಬೆಂಗಳೂರು ಇದರ

12 Dec 2025 8:30 pm
ಬ್ರಹ್ಮಾವರ | ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

ಬ್ರಹ್ಮಾವರ, ಡಿ.12: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ವತಿಯಿಂದ ಕೊಡಮಾಡುವ ಮುಂಗಾರು ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ವಡ್ಡರ್ಸೆ ಅವರ ಒಡನಾಡಿ, ಹಿರಿಯ ಪತ್ರಕರ್

12 Dec 2025 8:23 pm
ಡಿ.13ರಂದು ಉಡುಪಿ ಜಿಲ್ಲಾ ಪ್ರಚಾರ ಸಭೆ

ಪಡುಬಿದ್ರೆ, ಡಿ.12: ಸಮಸ್ತ ಶತಮಾನೋತ್ಸವ ಅಂತರ್ ರಾಷ್ಟ್ರೀಯ ಸಮ್ಮೇಳನದಲ್ಲಿ ಉಡುಪಿ ಜಿಲ್ಲಾ ಪ್ರಚಾರ ಸಭೆ ಡಿ.13ರಂದು ಸಂಜೆ ಎರ್ಮಾಲ್ ಜಾಮಿಯಾ ಮಸೀದಿ ವಠಾರದಲ್ಲಿ ನಡೆಯಲಿದೆ. ಸಮಸ್ತ ಕೇಂದ್ರೀಯ ಸಮಿತಿ ಸದಸ್ಯ ಹಾಗೂ ದ.ಕ. ಜಿಲ್ಲಾ ಖಾ

12 Dec 2025 8:20 pm
ಕಾರ್ಕಳ | ಮುಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ

ಕಾರ್ಕಳ: ಚಿರಾಯು ಕನ್ನಡ ಟಿವಿ, ನೆನಪು ಫೌಂಡೇಶನ್ (ರಿ.), ಕರ್ನಾಟಕ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ ಸಾಧಕರಿಗೆ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕಾರ್ಕಳ ತಾಲೂಕು ಪತ

12 Dec 2025 8:19 pm
ಕಲಬುರಗಿ| ಕಾರು- ಜೀಪ್‌ ಮಧ್ಯೆ ಭೀಕರ ಅಪಘಾತ; ಓರ್ವ ಮೃತ್ಯು, 6 ಜನರಿಗೆ ಗಾಯ

ಕಲಬುರಗಿ: ಕಾರು ಮತ್ತು ಜೀಪ್ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ  ಓರ್ವ ವ್ಯಕ್ತಿ ‌ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಚಿತ್ತಾಪುರ ತಾಲೂಕಿನ ಮಾಡಬೂಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆ

12 Dec 2025 8:17 pm
ಕೋಲಾರ, ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ

ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ಪರಿಶೀಲನೆ

12 Dec 2025 8:16 pm
ಉಡುಪಿ | ‘ಅನ್ವೇಷಣಮ್’ ಕಾಮರ್ಸ್ ಫೆಸ್ಟ್: ಹಿರಿಯಡ್ಕ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಉಡುಪಿ, ಡಿ.12: ಬದುಕಿನ ಸವಾಲುಗಳನ್ನು ಅವಕಾಶಗಳಾಗಿ ಸ್ವಾಗತಿಸುತ್ತ ಉತ್ಸಾಹದ ಜೊತೆಗೆ ತಿಳುವಳಿಕೆಯನ್ನೂ ವರ್ಧಿಸಿಕೊಳ್ಳುವ ಮೂಲಕ ಸದಾ ಚಲನೆಯಲ್ಲಿರಬೇಕು ಎಂದು ಶಿಕ್ಷಣ ತಜ್ಞ ಎನ್.ಶೆಟ್ಟಿ ಹೇಳಿದ್ದಾರೆ. ಹಿರಿಯಡ್ಕ ಸರಕಾರಿ ಪ್

12 Dec 2025 8:14 pm
Zubeen Garg ಮೃತ್ಯು ಪ್ರಕರಣ | 3,500 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ, ನಾಲ್ವರ ವಿರುದ್ಧ ಕೊಲೆ ಆರೋಪ

ಗುವಾಹಟಿ,ಡಿ.12: ಖ್ಯಾತ ಗಾಯಕ Zubeen Garg ಅವರ ಸಾವಿನ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಅಸ್ಸಾಂ ಸಿಐಡಿಯ ವಿಶೇಷ ತನಿಖಾ ತಂಡವು (ಸಿಟ್) ಶುಕ್ರವಾರ ಇಲ್ಲಿಯ ನ್ಯಾಯಾಲಯದಲ್ಲಿ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ನಾಲ್ವರನ್ನು ಕೊಲ

12 Dec 2025 8:07 pm
ಅಕ್ರಮ ಕೆಮ್ಮಿನ ಸಿರಪ್ ಪ್ರಕರಣ | ಮೂರು ರಾಜ್ಯಗಳ 25 ಸ್ಥಳಗಳಲ್ಲಿ ED ದಾಳಿ

ಹೊಸದಿಲ್ಲಿ,ಡಿ.12: ಕೋಡಿನ್ ಆಧಾರಿತ ಕೆಮ್ಮಿನ ಸಿರಪ್‌ನ ತಯಾರಿಕೆ ಮತ್ತು ಮಾರಾಟದ ಬೃಹತ್ ಅಕ್ರಮ ಜಾಲಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (Ed) ಶುಕ್ರವಾರ ಉತ್ತರ ಪ್ರದೇಶ,bಜಾರ್ಖಂಡ್ ಮತ್ತು ಗುಜರಾತ್ ರಾಜ್ಯಗಳ ಆರು ನಗರಗಳ

12 Dec 2025 8:06 pm
Patanjali foods ಮೆಣಸಿನ ಹುಡಿಯ ಸ್ಯಾಂಪಲ್ ಡೇಂಜರ್: ಕೇಂದ್ರ ಸರಕಾರ

ಹೊಸದಿಲ್ಲಿ,ಡಿ.12: ಯುಗ ಗುರು ರಾಮದೇವ್ ಅವರ ಉತ್ತರಾಖಂಡ ಮೂಲದ ಪತಂಜಲಿ ಫುಡ್ಸ್ ತಯಾರಿಸಿರುವ ಮೆಣಸಿನ ಹುಡಿಯ ಸ್ಯಾಂಪಲ್‌ನ್ನು ಅಸುರಕ್ಷಿತ ಎಂದು ಘೋಷಿಸಲಾಗಿದೆ ಎಂದು ಕೇಂದ್ರವು ಶುಕ್ರವಾರ ಲೋಕಸಭೆಯಲ್ಲಿ ತಿಳಿಸಿದೆ. 2024-25ರಲ್ಲಿ

12 Dec 2025 8:06 pm
2027ರ ಜನಗಣತಿಗೆ 11,718 ಕೋಟಿ ರೂ. ಅನುದಾನ ಬಿಡುಗಡೆಗೆ ಕೇಂದ್ರ ಸಂಪುಟ ಅಸ್ತು

ಹೊಸದಿಲ್ಲಿ,ಡಿ.12: 2027ನೇ ಸಾಲಿನ ಜನಗಣತಿ ಕಾರ್ಯಕ್ಕೆ ಕೇಂದ್ರ ಸಂಪುಟವು ಶುಕ್ರವಾರ 11,718 ಕೋಟಿ ರೂ.ಗಳ ಬಜೆಟ್ ಅನುದಾನ ಬಿಡುಗಡೆಗೆ ತನ್ನ ಅನುಮೋದನೆಯನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿ

12 Dec 2025 8:04 pm
IndiGo ಗೆ ಹೊಸ ಸಂಕಷ್ಟ; 58.75 ಕೋಟಿ ರೂ. ತೆರಿಗೆ ಪಾವತಿಗೆ ನೋಟಿಸ್

ಕಾನೂನು ಹೋರಾಟಕ್ಕೆ ಮುಂದಾದ ವಿಮಾನಯಾನ ಸಂಸ್ಥೆ

12 Dec 2025 8:04 pm
ಉಡುಪಿ | ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಯೋಜನೆ ಕಲ್ಪಿಸಿ: ಡಿಸಿ

ಉಡುಪಿ, ಡಿ.12: ಸಫಾಯಿ ಕರ್ಮಚಾರಿಗಳು, ಗುರುತಿಸಲ್ಪಟ್ಟ ಮಾನ್ಯುಯಲ್ ಸ್ಕ್ಯಾವೆಂಜರ್ ಗಳು ಹಾಗೂ ಮೃತಪಟ್ಟ ಮಾನ್ಯುಯಲ್ ಸ್ಕ್ಯಾವೆಂಜರ್ ಗಳ ಕುಟುಂಬದ ಅವಲಂಬಿತರಿಗೆ ಗುರುತಿನ ಚೀಟಿ ನೀಡುವ ಜೊತೆಗೆ ಪುನರ್ವಸತಿ ಯೋಜನೆಗಳೊಂದಿಗೆ ಸ

12 Dec 2025 8:02 pm
ಉಡುಪಿ | ಡಿ:13ರಂದು ಕಾರಂತರ ಅರಿವಿನ ಬೆಳಕು ಉಪನ್ಯಾಸ

ಉಡುಪಿ, ಡಿ.12: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಕಾರ್ಕಳದ ವೆಂಕಟರಮಣ ಮಹಿಳಾ ಕಾಲೇಜಿನ ಸಹಯೋಗದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ-11ನೇ ಕಾರ್ಯಕ್ರಮ ಡಿ.13ರ ಶನಿವಾರ ಬೆಳಿಗ್ಗೆ 10:30ಕ್ಕೆ ಕಾಲೇ

12 Dec 2025 7:58 pm
ಯಾದಗಿರಿ| ಡಿ.16ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಕುರಿತು ಟಾಸ್ಕ್ ಫೋರ್ಸ್ ಸಮಿತಿ ಸಭೆ

ಯಾದಗಿರಿ: 2025ರ ಡಿಸೆಂಬರ್ 21 ರಿಂದ 24ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಅನುಷ್ಠಾನ ಕುರಿತ ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಸಭೆಯು ಡಿಸೆಂಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ತಹಶೀಲ್ದಾರರ

12 Dec 2025 7:58 pm
ಬೆಂಗಳೂರು- ಮಂಗಳೂರು- ಕಾರವಾರ ನಡುವೆ ವಂದೇ ಭಾರತ್ ರೈಲಿಗೆ ಮನವಿ

ಉಡುಪಿ, ಡಿ.12: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಬಹುಕಾಲದ ನಿರೀಕ್ಷೆಯ ಬೆಂಗಳೂರು- ಮಂಗಳೂರು- ಉಡುಪಿ- ಕಾರವಾರ ಮಾರ್ಗದಲ್ಲಿ ‘ವಂದೇ ಭಾರತ್ ಎಕ್ಸ್‌ಪ್ರೆಸ್‌’ ರೈಲನ್ನು ಶೀಘ್ರವಾಗಿ ಓಡಿಸಲು ಕ್ರಮ ಕೈಗೊಳ್ಳ

12 Dec 2025 7:55 pm
ಕೊಪ್ಪಳ| ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮೂವರು ಹೆಣ್ಣುಮಕ್ಕಳಿಗೆ ಜೀವವಿಮೆ ಮಾಡಿಸಿದ ಮಹಿಳೆಗೆ ಸನ್ಮಾನ

ಕುಕನೂರು : ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮಹಿಳೆಯೊಬ್ಬರು ತನ್ನ ಮೂವರು ಹೆಣ್ಣುಮಕ್ಕಳ ಜೀವವಿಮೆ ಮಾಡಿಸಿ ಸರಕಾರದ ಯೋಜನೆಯನ್ನು ಸದುಪಯೋಗಪಡಿಸಿಕೊಂಡಿದ್ದಾರೆ

12 Dec 2025 7:51 pm
ಅಭಿವೃದ್ಧಿಯಲ್ಲಿ ಜಿಲ್ಲಾಡಳಿತ,‌ ಪಂಚಾಯತ್‌ಗಳ ಪಾತ್ರ ಮಹತ್ವವಾದುದು : ರಾಜು ಮೊಗವೀರ

ಕೊಣಾಜೆ: ಅಭಿವೃದ್ದಿಯಲ್ಲಿ ಜಿಲ್ಲಾಡಳಿತ ಮತ್ತು ಪಂಚಾಯತ್‌ಗಳ ಪಾತ್ರ ಮಹತ್ವವಾದುದು. ಜಿಲ್ಲಾಡಳಿತವು ಸರ್ಕಾರದ ಎಲ್ಲಾ ಯೋಜನೆಗಳನ್ನು ಜಿಲ್ಲಾ ಮಟ್ಟದಲ್ಲಿ ಜಾರಿಗೆ ತರುವುದು, ಕಾನೂನು-ಸುವ್ಯವಸ್ಥೆಯನ್ನು ಕಾಪಾಡುವುದು ಮತ್ತ

12 Dec 2025 7:46 pm
ಮಂಗಳೂರು ವಿವಿಯಲ್ಲಿ 'ಸ್ವಾಸ್ಥ್ಯ ಸಂಪದ-2025' ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

ಕೊಣಾಜೆ: ಮಂಗಳೂರು ವಿಶ್ವ ವಿದ್ಯಾನಿಲಯದ ಸೂಕ್ಷ್ಮಾಣುಜೀವ ವಿಜ್ಞಾನ ವಿಭಾಗದ ವತಿಯಿಂದ ಆಳ್ವಾಸ್ ಪಾರಂಪರಿಕ ಔಷಧೀಯ ಸಂಶೋಧನಾ ಕೇಂದ್ರ, ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮೂಡುಬಿದಿರೆ ಇದರ ಸಹಯೋಗದೊಂದಿಗೆ 'ಸ್ವಾಸ್ಥ್ಯ ಸ

12 Dec 2025 7:37 pm
ಏನಿದು GPT-5.2? ಇದರಿಂದ ಉದ್ಯಮದಲ್ಲಿ ಏನು ಬದಲಾವಣೆ ತರಲಿದೆ?

ವೃತ್ತಿಪರ ಕೆಲಸಗಳನ್ನು ಹೆಚ್ಚು ಉತ್ತಮವಾಗಿ ನಡೆಸುವ ಸಾಮರ್ಥ್ಯ ಹೊಂದಿದ GPT- 5.2 ಅನ್ನು ಇದೀಗ Open AI ಬಿಡುಗಡೆ ಮಾಡಿದೆ. ಇದು Open AIನ ಪ್ರತಿಸ್ಪರ್ಧಿಯಾಗಿರುವ Google ನ Gemini 3ಯ ಬಿಡುಗಡೆಯ ನಂತರ ಬಂದಿರುವ ಹೊಸ ಆವೃತ್ತಿಯಾಗಿದೆ. ಇಂದು ಮಾಹಿತಿ,

12 Dec 2025 7:36 pm
ಮಂಗಳೂರು | ಡಿ.16ರಂದು ತುಳು ನಾಡು ನುಡಿಗೆ ಜೈನರ ಕೊಡುಗೆ’ ಉಪನ್ಯಾಸ

ಮಂಗಳೂರು, ಡಿ.12: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ವತಿಯಿಂದ ’ತುಳು ನಾಡು-ನುಡಿಗೆ ಜೈನರ ಕೊಡುಗೆ’ ಎಂಬ ವಿಷಯದ ಬಗ್ಗೆ (ಎಂ.ಕೆ. ರವೀಂದ್ರನಾಥ ದತ್ತಿ) ಉಪನ್ಯಾಸ ಮತ್ತು ತುಳು ತಾಳಮದ್ದಳೆ ಕಾರ್ಯಕ್ರಮ ಮೂಡುಬಿದಿರೆ ಜೈನ ಮಠದಲ್ಲಿ ಡಿ

12 Dec 2025 7:32 pm
ಮಂಗಳೂರು | ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್ ಈಜು ಸ್ಪರ್ಧೆ : ಧೃತಿ ಫೆರ್ನಾಂಡಿಸ್ ಚಿನ್ನದ ಪದಕ

ಮಂಗಳೂರು, ಡಿ.12: ಹೊಸದಿಲ್ಲಿಯಲ್ಲಿ ಶುಕ್ರವಾರದಿಂದ ಆರಂಭಗೊಂಡ ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್ ಈಜು ಸ್ಪರ್ಧೆಯ ಬಾಲಕಿಯರ 19 ವಯೋಮಾನದ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ರಿಯಾನಾ ಧೃತಿ ಫರ್ನಾಂಡಿಸ್ ಚಿನ್ನದ ಪದಕ ಗೆ

12 Dec 2025 7:27 pm
ಮಂಗಳೂರು | ರಬ್ಬರ್‌ಗೆ ಬೆಂಬಲ ಬೆಲೆ: ಕ್ರಮಕ್ಕೆ ಕೇಂದ್ರ ಸಚಿವರ ಸೂಚನೆ

ಮಂಗಳೂರು,ಡಿ.12 : ರಬ್ಬರ್ ಬೆಳೆಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗೆ ಕೇಂದ್ರ ಸರಕಾರ ಸೂಚಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸ

12 Dec 2025 7:24 pm
'ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಗೌರವ ಪ್ರಶಸ್ತಿ'ಗೆ ಬೀದರ್‌ನ ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆ ಆಯ್ಕೆ

ಬೀದರ್ : ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ(ಕೆಬಿವಿಎ) ಯಿಂದ ನೀಡುವ 'ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಗೌರವ ಪ್ರಶಸ್ತಿ'ಗೆ

12 Dec 2025 7:21 pm
ಮಂಗಳೂರು | ಡಿ.14ರಂದು ಮಣೇಲ್ದ ಪೆರ್ಮೆ ರಾಣಿ ಅಬ್ಬಕ್ಕ’ ವಿಚಾರ ಕೂಟ

ಮಂಗಳೂರು,ಡಿ.12: ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ವತಿಯಿಂದ ಗಂಜಿಮಠ ಗ್ರಾಪಂ ವ್ಯಾಪ್ತಿಯ ಮಳಲಿ ದ.ಕ.ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ರಾಣಿ ಅಬ್ಬಕ್ಕನ ಕುರಿತಾಗಿ ’ಮಣೇಲ್ದ ಪೆರ್ಮೆ ರಾಣಿ ಅಬ್ಬಕ್ಕ’ ಎಂಬ ವಿಚಾರ ಕೂಟವನ್ನು ಸ್ಥಳೀಯ ರಾ

12 Dec 2025 7:20 pm
ಮಂಗಳೂರು ವಿ.ವಿ.44ನೇ ವಾರ್ಷಿಕ ಘಟಿಕೋತ್ಸವ : ಪದವಿ ಪ್ರಮಾಣ ಪತ್ರದ ಶುಲ್ಕ ಪಾವತಿಗೆ ಸೂಚನೆ

ಮಂಗಳೂರು,ಡಿ.12: ಮಂಗಳೂರು ವಿಶ್ವ ವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವವು 2026ರ ಮಾರ್ಚ್ ನಲ್ಲಿ ನಡೆಯಲಿದೆ. ಮಂಗಳೂರು ವಿವಿಯ ಎಲ್ಲಾ ಸಂಯೋಜಿತ, ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂ

12 Dec 2025 7:03 pm
ನವಿಲೆ ಸಮಾನಾಂತರ ಜಲಾಶಯದ ಕಾಮಗಾರಿ ತ್ವರಿತವಾಗಿ ಪ್ರಾರಂಭಿಸಬೇಕು : ಶಾಸಕ ವೈ.ಎಂ.ಸತೀಶ್

ಬಳ್ಳಾರಿ(ಡಿ.12): ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ತುಂಗಭದ್ರ ಜಲಾಶಯಕ್ಕೆ ಸಮಾನಾಂತರವಾಗಿ ನವಿಲೆ ಜಲಾಶಯ ನಿರ್ಮಾಣಕ್ಕಾಗಿ 1,000 ಕೋಟಿ ರೂಪಾಯಿ ಅನುದಾನವನ್ನು ಮೀಸಲು ನೀಡಿದ್ದರು. ನವಿಲೆ ಸಮಾನಾಂತರ ಜಲಾಶಯದ ಕಾಮ

12 Dec 2025 6:56 pm
ಮಂಗಳೂರು | ಸ್ಕೇಟಿಂಗ್ ನೃತ್ಯದ ಮೂಲಕ ವಿಶ್ವ ದಾಖಲೆಗೈದ ವಿದ್ಯಾರ್ಥಿನಿ ಸುಶ್ರವ್ಯಾ

ಮಂಗಳೂರು, ಡಿ.12: ನಗರದ ಸಂತ ಆಗ್ನೇಸ್ ಕಾಲೇಜಿನ (ಸ್ವಾಯತ್ತ) ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಸುಶ್ರವ್ಯಾ ಸ್ಕೇಟಿಂಗ್ ನೃತ್ಯದ ಮೂಲಕ ವಿಶ್ವ ದಾಖಲೆಗೈದಿದ್ದಾರೆ. ಶುಕ್ರವಾರ ಬೆಳಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ನಿರಂತರ ಸ್ಕೇ

12 Dec 2025 6:54 pm
ಡಿ.13: ಯುನಿವೆಫ್‌ನಿಂದ ಬೆಂಗಳೂರಿನಲ್ಲಿ ವಿಚಾರಗೋಷ್ಠಿ

ಮಂಗಳೂರು, ಡಿ.12: ಯುನಿವೆಫ್ ಕರ್ನಾಟಕ ಹಮ್ಮಿಕೊಂಡಿರುವ 20ನೇ ವರ್ಷದ ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಪ್ರಯುಕ್ತ ಡಿ.13ರ ಶನಿವಾರ ಸಂಜೆ 7ಕ್ಕೆ ಬೆಂಗಳೂರಿನ ಎಚ್.ಬಿ.ಆರ್. ಲೇ ಔಟ್ನ ಬಿಡಿಎ ಕಾಂಪ್ಲೆಕ್ಸ್ ಮುಂಭಾಗದ ಬ್ಯಾರಿ

12 Dec 2025 6:51 pm
ಮಂಗಳೂರು | ಅಲ್ಪಸಂಖ್ಯಾತರ ಬಿಎಡ್ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಮಂಗಳೂರು, ಡಿ.12: ಪ್ರಸಕ್ತ (2025-26ನೇ) ಸಾಲಿನಲ್ಲಿ National Council for Teacher Education ನಿಂದ ಮಾನ್ಯತೆ ಪಡೆದ ಸರಕಾರಿ/ಅರೆ ಸರಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮ

12 Dec 2025 6:47 pm
ಮಂಗಳೂರು | ಎಂಸಿಎಫ್ ಮರುನಾಮಕರಣಕ್ಕೆ ಆಗ್ರಹಿಸಿ ಮನವಿ

ಮಂಗಳೂರು, ಡಿ.12: ಎಂಸಿಎಫ್ ಹೆಸರು ಉಳಿಸಿ ವೇದಿಕೆ ಸದಸ್ಯರು ಪಾರಾದೀಪ್ ಫಾಸ್ಫೇಟ್ಸ್ ನಿಯಮಿತ (ಹಿಂದಿನ ಮಂಗಳೂರು ರಾಸಾಯನಿಕ ಮತ್ತು ರಸಗೊಬ್ಬರ ಕಾರ್ಖಾನೆ ನಿಯಮಿತ) ಇದರ ಪಣಂಬೂರು ಆಡಳಿತ ಕಚೇರಿಗೆ ತೆರಳಿ ಎಂಸಿಎಫ್ ಮರುನಾಮಕರಣ ಮಾ

12 Dec 2025 6:43 pm
12 Dec 2025 6:40 pm
ಉಡುಪಿ | ಡಿ.13ರಂದು ಕ್ರಿಕೆಟ್ ಪರಂಪರೆ ಕುರಿತ ಕೃತಿ ಬಿಡುಗಡೆ

ಉಡುಪಿ, ಡಿ.12: ಮಂಗಳೂರಿನ ಆರ್ಟ್ ಕೆನರಾ ಟ್ರಸ್ಟ್, ಉಡುಪಿಯ ಆರ್ಟಿಸ್ಟ್ ಫೋರಮ್ ಸಹಯೋಗದೊಂದಿಗೆ ಕರಾವಳಿ ಪ್ರದೇಶದ ಕ್ರಿಕೆಟ್ ಪರಂಪರೆಯನ್ನು ಆಚರಿಸುವ ವಿಶೇಷ ಪುಸ್ತಕ ಬಿಡುಗಡೆ ಮತ್ತು ಛಾಯಾಚಿತ್ರ ಪ್ರದರ್ಶನವನ್ನು ಡಿ.13ರ ಸಂಜೆ 5

12 Dec 2025 6:37 pm
ಮಂಗಳೂರು | ಡಿ.14ರಂದು ಕರಾವಳಿ ಕವನಗಳು ಕೃತಿ ಬಿಡಗಡೆ, ಕವಿಗೋಷ್ಠಿ

ಮಂಗಳೂರು, ಡಿ.12:ಬಹು ಓದು ಬಳಗ ಮಂಗಳೂರು ಹಾಗೂ ಆಕೃತಿ ಆಶಯ ಪಬ್ಲಿಕೇಷನ್ ಮಂಗಳೂರು ಸಹಯೋಗದಲ್ಲಿ ಡಾ. ಉಷಾ ಪ್ರಕಾಶ್ ಹಾಗೂ ಡಾ. ರಾಘವೇಂದ್ರ ಜಿಗಳೂರ ಸಂಪಾದಕತ್ವದ ಕೃತಿ ’ಕರಾವಳಿ ಕವನಗಳು’ ನಗರದ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಡಿ.14ರ

12 Dec 2025 6:35 pm
ಶೇ. 50ರಷ್ಟು ರೈತರಿಗೆ ಬೆಳೆಹಾನಿ ಪರಿಹಾರ ವಿತರಣೆಯಲ್ಲಿ ಅನ್ಯಾಯ: ಕನ್ನಡ ರಕ್ಷಣಾ ವೇದಿಕೆ ಆರೋಪ

ಯಾದಗಿರಿ: ರೈತರಿಗೆ ಬೆಳೆ ನಷ್ಟ ಸಮೀಕ್ಷೆ ಹಾಗೂ ಪರಿಹಾರ ವಿತರಣೆಯಲ್ಲಿ ಭಾರಿ ಅನ್ಯಾಯವಾಗಿದ್ದು, ಸರಿಪಡಿಸಿ ಎಲ್ಲ ಅರ್ಹ ರೈತರಿಗೆ ಪರಿಹಾರ ನೀಡಲು ಸರಕಾರ ಮುಂದಾಗಬೇಕೆಂದು ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ನಾಗಪ್ಪ ಬಿ.

12 Dec 2025 6:29 pm
ಭಾರತದ ಅಕ್ಕಿ ಆಮದು ಮೇಲಿನ ಸುಂಕ ಹಿಂಪಡೆಯುವಂತೆ ಒತ್ತಡಕ್ಕೆ ಬಿದ್ದ ಟ್ರಂಪ್; ಏನಿದು ಬಾಸ್ಮತಿಯ ಕತೆ?

  ಅಮೆರಿಕ ಅಕ್ಕಿಯ ಆಮದನ್ನು ಕಡಿಮೆ ಮಾಡಲು ಟೆಕ್ಸ್‌ಮತಿ ಮತ್ತು ಜಸ್ಮತಿ ಎನ್ನುವ ಎರಡು ಹೈಬ್ರಿಡ್ ಅಕ್ಕಿಯ ತಳಿಗಳನ್ನು ಸೃಷ್ಟಿಸಿತ್ತು. ಆದರೆ ಅವು ಭಾರತದ ಬಾಸ್ಮತಿಯ ಸಮೀಪಕ್ಕೂ ಬರಲಿಲ್ಲ! ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂ

12 Dec 2025 6:22 pm
ಬ್ಯಾಂಕ್ ಆಫ್ ಬರೋಡಾಕ್ಕೆ ಭಾರತದ ಅತ್ಯುತ್ತಮ ಬ್ಯಾಂಕ್ ಪ್ರಶಸ್ತಿ

ಮಂಗಳೂರು, ಡಿ.12: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾವನ್ನು ಫೈನಾನ್ಷಿಯಲ್ ಟೈಮ್ಸ್ ಪ್ರಕಟಿಸುವ ದಿ ಬ್ಯಾಂಕರ್ ಪತ್ರಿಕೆಯ ಬ್ಯಾಂಕ್ ಆಫ್ ದಿ ಇಯರ್ ಅವಾರ್ಡ್ಸ್-2025 ಭಾರತದ ಅತ್ಯುತ್ತಮ ಬ

12 Dec 2025 6:20 pm
ಉಡುಪಿ | ರಾಜ್ಯ ಮಹಿಳಾ ನಿಲಯದಲ್ಲಿ ಮದುವೆ ಸಂಭ್ರಮ

ಅನಾಥ ಹೆಣ್ಣುಮಕ್ಕಳಿಗೆ ಧಾರೆ ಎರೆದುಕೊಟ್ಟ ಉಡುಪಿ ಡಿಸಿ!

12 Dec 2025 6:10 pm
‘ಬಿಜೆಪಿ ಸದಸ್ಯರ ಆಕ್ಷೇಪ’: ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆಯಿಂದ ಹಿಂದೆ ಸರಿದ ಎಚ್.ಕೆ. ಪಾಟೀಲ್

ಬೆಳಗಾವಿ(ಸುವರ್ಣ ವಿಧಾನಸೌಧ): ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತ ಚರ್ಚೆಯಿಂದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹಿಂದೆ ಸರಿದ ಘಟನೆ

12 Dec 2025 6:02 pm
ವಿಳಾಸ ಸಮೇತ ಡೆಲಿವರಿ ಬಾಕ್ಸ್ ಎಸೆಯುವುದು ವಂಚನೆಗೆ ಮೂಲ! : ಏನಿದು ಡೆಲಿವರಿ ಬಾಕ್ಸ್ ವಂಚನೆ?

ಇತ್ತೀಚೆಗೆ ಬೆಂಗಳೂರಿನಲ್ಲಿ ವಂಚಕರ ಜಾಲವೊಂದು ಕಾರ್ಯನಿರ್ವಹಿಸುತ್ತಿದ್ದು, ಎಸೆದ ಶಾಪಿಂಗ್ ಬಾಕ್ಸ್‌ಗಳನ್ನು ಹುಡುಕಿ ತೆಗೆದು ಅದರೊಳಗೆ ವಸ್ತುಗಳನ್ನು ಇಟ್ಟು ಡೆಲಿವರಿ ಬಾಯ್‌ಗಳಂತೆ ಮನೆಗೆ ತಂದು ಕೊಡಲಾಗಿತ್ತು. ಮನೆಯವರು

12 Dec 2025 5:50 pm
ಗಗನಕ್ಕೇರಿದ ಚಿನ್ನ, ಬೆಳ್ಳಿ ಬೆಲೆಯಲ್ಲೂ ಏರಿಕೆ ; ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?

ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರ ಕಡಿತಗೊಳಿಸಿದ ಬೆನ್ನಲ್ಲೇ ದೇಶೀ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಗೆ ಗಣನೀಯ ಏರಿಕೆ ಕಂಡು ಮಾರುಕಟ್ಟೆಯಲ್ಲಿ ಸಂಚಲನ ಮೂಡಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಗನಕ್ಕೇರಿವೆ. ಭಾ

12 Dec 2025 5:41 pm
ಕಲಾಪಕ್ಕೆ ಅಡ್ಡಿಪಡಿಸುವ ಸದಸ್ಯರಿಗೆ ಮೊಗಸಾಲೆಯಲ್ಲೇ ಕೂರುವ ದಂಡನೆ: ಸ್ಪೀಕರ್ ಖಾದರ್ ಎಚ್ಚರಿಕೆ

ಬೆಳಗಾವಿ(ಸುವರ್ಣ ವಿಧಾನಸೌಧ): ವಿಧಾನಸಭೆ ಕಲಾಪದಲ್ಲಿ ಚರ್ಚೆಯ ನಡುವೆ ತಮಷ್ಟಕ್ಕೆ ತಾವು ಕುಳಿತ ಜಾಗದಲ್ಲಿಯೇ ಮಾತನಾಡಿ ಕಲಾಪಕ್ಕೆ ಅಡ್ಡಿಪಡಿಸುವ ಸದಸ್ಯರನ್ನು ಒಂದು ದಿನದ ಮಟ್ಟಿಗೆ ವಿಧಾನಸಭೆ ಮೊಗಸಾಲೆಯಲ್ಲಿ ಕೂರಿಸುವ ದಂಡನ

12 Dec 2025 5:27 pm
ಕುಂದಾಪುರ ಒಳಚರಂಡಿ ಕಾಮಗಾರಿಗೆ 56.15 ಕೋಟಿ ರೂ. : ಬಿ.ಎಸ್.ಸುರೇಶ್

ಬೆಳಗಾವಿ, (ಸುವರ್ಣ ವಿಧಾನಸೌಧ), ಡಿ.12: ಕುಂದಾಪುರ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಕಾಮಗಾರಿ ಸಂಬಂಧ 56.15 ಕೋಟಿ ರೂ., ವೆಚ್ಚದ ಪರಿಷ್ಕೃತ ಯೋಜನೆ ರೂಪಿಸಲಾಗಿದ್ದು, ಶೀಘ್ರವೇ ಕಾಮಗಾರಿಯನ್ನು ಅನುಷ್ಠಾನಗೊಳಿಸುವುದಾಗಿ ನಗರಾಭಿವೃದ್

12 Dec 2025 5:19 pm
ರಿಷಿಕಾ ದೇವಾಡಿಗರಿಗೆ ಉಡುಪಿ ಜಿಲ್ಲಾ ʼವಿದ್ಯಾರ್ಥಿ ಯುವ ಸಾಹಿತ್ಯ ರತ್ನʼ ಪ್ರಶಸ್ತಿ

ಕಾರ್ಕಳ : ಕಾರ್ಕಳ ತಾಲೂಕು ಇಪ್ಪತ್ತೊಂದನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ. ಸುಧಾಕರ ಶೆಟ್ಟಿ, ಅಧ್ಯಕ್ಷರು ಪದ್ಮ ಗೋಪಾಲ ಎಜುಕೇಶನ್ ಟ್ರಸ್ಟ್ ಗಣಿತ ನಗರ ಕುಕ್ಕುಂದೂರು ಇವರ ಪ್ರಾಯೋಜಕತ್ವದಲ್ಲಿ ನೀಡಲಾಗುವ ದಿ. ಪ್ರೊ.ಎಂ.ರಾ

12 Dec 2025 5:09 pm
ಲಿಂಗಸೂಗೂರು, ಹಟ್ಟಿ, ಮುದುಗಲ್ ಪಟ್ಟಣಕ್ಕೆ ಕಾಲಮಿತಿಯಲ್ಲಿ ನೀರು ಪೂರೈಕೆಗೆ ಕ್ರಮ: ಸಚಿವ ಭೈರತಿ ಸುರೇಶ್

ಬೆಳಗಾವಿ (ಸುವರ್ಣವಿಧಾನಸೌಧ) ಡಿ. 12: ರಾಯಚೂರು ಜಿಲ್ಲೆಯ ಲಿಂಗಸೂಗೂರು, ಹಟ್ಟಿ ಹಾಗೂ ಮುದುಗಲ್ ಪಟ್ಟಣಗಳಿಗೆ ನಿಗದಿತ ಕಾಲಮಿತಿಯಲ್ಲಿ ಕುಡಿಯುವ ನೀರು ಪೊರೈಕೆಗೆ ಸರಕಾರ ಕ್ರಮ ವಹಿಸಲಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ

12 Dec 2025 4:48 pm
ತೊಗರಿ ಬೆಳೆಗಾರರಿಗೆ ಕೇಂದ್ರದಿಂದ ನೆರವು: ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ ಸ್ವಾಗತ

ಕಲಬುರಗಿ: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸಲು ಕೇಂದ್ರ ಸರಕಾರ ಅನುಮತಿ ನೀಡಿದ್ದರಿಂದ ರಾಜ್ಯ ಸರಕಾರ ಮೀನಾ ಮೇಷ ಏಣಿಸದೇ ಈ ಕೂಡಲೇ ಖರೀದಿ ಕೇಂದ್ರಗಳನ್ನು ಆರಂಭಿಸುವoತೆ ಮಾಜಿ ಶಾಸಕ ಸುಭಾಷ್‌ ಆರ್. ಗುತ್ತೇದಾರ್‌ ಆಗ್ರಹಿಸಿದ್

12 Dec 2025 4:41 pm
ಅಮೆರಿಕದ ಕಂಪೆನಿಗಳಿಂದ ಭಾರತೀಯರನ್ನು ಹೊರಹಾಕಲು ಯೋಜನೆ; ಪ್ರಸಿದ್ಧ ಸಮೀಕ್ಷಾ ಸಂಸ್ಥೆ ಘೋಷಣೆ

ಅಮೆರಿಕದ ಪ್ರಮುಖ ಸಮೀಕ್ಷಾ ಕಂಪೆನಿಗಳಲ್ಲಿ ಒಂದಾಗಿರುವ ‘ರಾಸ್‌ಮುಸೆನ್‌ ರಿಪೋರ್ಟ್ಸ್‌’ ಎಚ್‌-1ಬಿ ವೀಸಾಗಳ ಬಗ್ಗೆ ಹೊಸ ರೀತಿಯ ದಾಳಿ ನಡೆಸಿದೆ. ಭಾರತೀಯರನ್ನು ಅಮೆರಿಕದ ಕಂಪೆನಿಗಳಿಂದ ಹೊರಹಾಕಲು ಕನ್ಸಲ್ಟೆನ್ಸಿ ಕಂಪೆನಿ ತೆ

12 Dec 2025 4:36 pm
ಶಿಲ್ಪ ಕಲಾವಿದ ಆನಂದ್ ಬಾಬು ಅವರಿಗೆ ರಾಷ್ಟ್ರೀಯ ಪ್ರಶಸ್ತಿ

ಕಲಬುರಗಿ: ಕಲಬುರಗಿ ಮೂಲದ ಶಿಲ್ಪ ಕಲಾವಿದ ಆನಂದ್ ಬಾಬು ಮನೋಹರ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2024ರ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದರು. ಡಿಸೆಂಬರ್ 9ರಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂ

12 Dec 2025 4:28 pm
ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ದುರ್ಬಳಕೆಯಾಗಿಲ್ಲ: ಡಾ.ಮಹದೇವಪ್ಪ ಸ್ಪಷ್ಟನೆ

ಬೆಳಗಾವಿ(ಸುವರ್ಣವಿಧಾನಸೌಧ), ಡಿ.12: ಗ್ಯಾರಂಟಿ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಫಲಾನುಭವಿಗಳ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಬಳಕೆ ಮಾಡಿದ್ದು, ಹಣ ದುರ್ಬಳಕೆಯಾಗಿಲ್

12 Dec 2025 4:18 pm
Under-19 Asia Cup 2025: ಸೂರ್ಯವಂಶಿ 'ವೈಭವ'; 433/6 ರನ್ ಗಳಿಸಿ ದಾಖಲೆ ನಿರ್ಮಿಸಿದ ಭಾರತ

ದುಬೈ, ಡಿ. 12: ಅಂಡರ್-19 ಏಷ್ಯಾ ಕಪ್‌ನಲ್ಲಿ ಭಾರತ ತಂಡ ಗುರುವಾರ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ವೈಭವ್ ಸೂರ್ಯವಂಶಿ ಅವರ ಶತಕದ ನೆರವಿನಿಂದ ಭಾರತ 50 ಓವರ್‌ನಲ್ಲಿ 433/6 ರನ್‌ಗಳನ್ನು ಕಲೆಹಾಕಿ ಟೂರ್ನಿಯ ಇತಿಹಾಸದಲ್ಲೇ ಅತಿ ದೊಡ್

12 Dec 2025 4:16 pm
ಅಸ್ಪೃಶ್ಯ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ನಿರಾಕರಿಸಿದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ

ಅಸ್ಪೃಶ್ಯ ಅಲೆಮಾರಿಗಳ ಸಾಪೇಕ್ಷ ಹಿಂದುಳಿದಿರುವಿಕೆಯನ್ನೇ ಅಲ್ಲಗೆಳೆದು ಮಹಾದ್ರೋಹ!

12 Dec 2025 4:15 pm