SENSEX
NIFTY
GOLD
USD/INR

Weather

20    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ರಾಯಚೂರು| ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಕೊಲೆ ಖಂಡಿಸಿ ಮೌನ ಪ್ರತಿಭಟನೆ

ಲಿಂಗಸುಗುರು: ಧಾರವಾಡ ನಗರ ನಿವಾಸಿಯಾಗಿರುವ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಮುಲ್ಲಾರ ಕೊಲೆ ಇಡೀ ಮಾನವ ಕುಲ ತಲೆ ತಗ್ಗಿಸುವ ಹಾಗೂ ಖಂಡಿಸುವ ಘಟನೆಯಾಗಿದೆ ಎಂದು ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರ ತಾಲೂಕು ಕಮಿಟಿಯ

26 Jan 2026 11:19 pm
ಕೊಪ್ಪಳ| ಬೆಣಕಲ್‌ನಲ್ಲಿ ಜನಸಂಪರ್ಕ ಸಭೆ ವೇಳೆ ಶಾಸಕ ಬಸವರಾಜ ರಾಯರೆಡ್ಡಿ ಮೇಲೆ ಕಲ್ಲೆಸೆತ

ಕುಕನೂರು: ತಾಲೂಕಿನ ಬೆಣಕಲ್ ಗ್ರಾಮದಲ್ಲಿ ರವಿವಾರ ರಾತ್ರಿ ಆಯೋಜಿಸಿದ್ದ ಜನಸಂಪರ್ಕ ಸಭೆ ಕಾರ್ಯಕ್ರಮದ ವೇಳೆ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರ ಮೇಲೆ ಕಲ್ಲೆಸೆದ ಘಟನೆ ನಡೆದಿದೆ. ಗ್ರಾಮದ ಅನ್ನದಾ

26 Jan 2026 11:12 pm
ಮಂಗಳೂರು | ಇಕ್ರಾ ಅರೆಬಿಕ್ ಸ್ಕೂಲ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

ಮಂಗಳೂರು: ನಗರದ ಇಕ್ರಾ ಅರೆಬಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ 77ನೇ ಗಣರಾಜ್ಯ ದಿನಾಚರಣೆಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಅವರು ಧ್ವಜಾರೋಹಣ ನೆರವೇರಿಸಿದ

26 Jan 2026 11:11 pm
ಮೂಡುಬಿದಿರೆ | 60 ಅಡಿ ಆಳದ ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಮೂಡುಬಿದಿರೆ : 60 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಹಸುವೊಂದನ್ನು ಮೂಡುಬಿದಿರೆ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ಮೇಲಕ್ಕೆತ್ತಿ ರಕ್ಷಿಸಿದ ಘಟನೆ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ ಸ

26 Jan 2026 11:06 pm
ತುಂಗಭದ್ರಾ ಜಲಾಶಯಕ್ಕೆ ಕ್ರೆಸ್ಟ್‌ಗೇಟ್ ಅಳವಡಿಸಲು ನೀಡಲಾಗಿದ್ದ ಹಣ ಹಿಂದಕ್ಕೆ ಪಡೆದಿಲ್ಲ: ಸಚಿವ ಶಿವರಾಜ್‌ ತಂಗಡಗಿ

ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರೆಸ್ಟ್‌ಗೇಟ್ ಅಳವಡಿಸಲು ರಾಜ್ಯ ಸರಕಾರದಿಂದ  ನೀಡಲಾಗಿದ್ದ ಅನುದಾನವನ್ನು ಹಿಂದಕ್ಕೆ ಪಡೆದಿಲ್ಲ. ಬಿಜೆಪಿ ನಾಯಕರು ಆಧಾರ ರಹಿತ ಹೇಳಿಕೆ ನೀಡಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವ

26 Jan 2026 11:03 pm
ಎದುರುಪದವು ಮಸೀದಿಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಮಂಗಳೂರು : ಹಯಾತುಲ್ ಇಸ್ಲಾಂ ಬದ್ರಿಯಾ ಜುಮಾ ಮಸೀದಿ ಮತ್ತು ಮದರಸ ಎದುರುಪದವು ಮೂಡುಶೆಡ್ಡೆ ಇದರ ವತಿಯಿಂದ 77ನೇ ಗಣರಾಜ್ಯೋತ್ಸವ ಸಮಾರಂಭ ನೆರವೇರಿತು. ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದರಸದ ಅಧ್ಯಕ್ಷ ಮುಹಮ್ಮ

26 Jan 2026 11:01 pm
ಗದಗ: ಸಚಿವರ ಭಾಷಣ ಮಧ್ಯೆಯೇ ಎಂಎಲ್ಸಿ ಸಂಕನೂರ ಸಭಾತ್ಯಾಗ

ಗದಗ: ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಎಚ್.ಕೆ.ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡುತ್ತಿರುವ ವೇಳೆ ವಿಬಿಜಿ ರಾಮ್ ಜಿ ಹಾಗೂ ರಾಜ್ಯಪಾಲರ ಕುರಿತು ಮಾತನಾಡಿದಾಗ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ವಿರೋಧ ವ್ಯಕ್

26 Jan 2026 10:55 pm
400 ಕೋಟಿ ರೂ.ದರೋಡೆ ಪ್ರಕರಣದ ಕುರಿತು ಕೇಂದ್ರ ಸರಕಾರವೇ ತನಿಖೆ ಮಾಡಿಸಲಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಬೆಳಗಾವಿಯಲ್ಲಿ ಬೆಳಕಿಗೆ ಬಂದಿರುವ 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬoಧಿಸಿದoತೆ ಕೇಂದ್ರ ಸರಕಾರವೇ ತನಿಖೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. ಸೋಮವಾರ ನಗರದಲ್ಲಿ ಮಾಧ್

26 Jan 2026 10:54 pm
ಮಂಗಳೂರು | ಮಾದಕ ವಸ್ತು ಸೇವನೆ ಆರೋಪ: ಓರ್ವನ ಬಂಧನ

ಮಂಗಳೂರು, ಜ.26: ನಗರದ ಜೆಪ್ಪು ಕುಡ್ಪಾಡಿ ಮೈದಾನದ ಬಳಿ ಅಮಲು ಪದಾರ್ಥ ಸೇವಿಸಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ವಿಜೇಶ್ ಕುಮಾರ (38) ಬಂಧಿತ ಆರೋಪಿ. ಜ. 23 ರಂದು ರಾತ್ರಿ 9ಗಂಟೆಯ ಹೊತ್ತು ಮಂಗಳೂರು ದಕ್ಷ

26 Jan 2026 10:49 pm
ಮಂಗಳೂರು | ಬೋನಸ್ ಆಮಿಷ: 3.32 ಲಕ್ಷ ರೂ. ಆನ್‌ಲೈನ್‌ ವಂಚನೆ

ಮಂಗಳೂರು, ಜ.26: ಕ್ರೆಡಿಟ್ ಕಾರ್ಡ್ ಬೋನಸ್ ಬಂದಿರುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ವಿವಿಧ ಬ್ಯಾಂಕ್ ಖಾತೆಗಳಿಂದ ಲಕ್ಷಾಂತರ ರೂ.ಗಳನ್ನು ಎಗರಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿವಿಧ ಬ್ಯಾಂಕ್ ಖಾತೆಗಳಿಂದ ಒಟ್ಟು 3,32,247.18

26 Jan 2026 10:38 pm
ಮಂಗಳೂರು | ಬಸ್‌ನಲ್ಲಿ ಚಿನ್ನಾಭರಣವಿದ್ದ ಬ್ಯಾಗ್ ಕಳವು : ದೂರು ದಾಖಲು

ಮಂಗಳೂರು, ಜ.26: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿರುವ ವ್ಯಾನಿಟಿ ಬ್ಯಾಗ್ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನ್ನಿಂದ ಕಳವಾದ ಘಟನೆ ವರದಿಯಾಗಿದೆ. ಮಂಗಳೂರಿನ ದೇವಸ್ಥಾನಗಳಿಗೆ ದರ್ಶನ ಪಡೆಯಲ

26 Jan 2026 10:36 pm
ಮಂಗಳೂರು | ಕಾರಿನಲ್ಲಿ ಮಾರಕಾಸ್ತ್ರ ಸಾಗಾಟ ಪತ್ತೆ : ಪ್ರಕರಣ ದಾಖಲು

ಮಂಗಳೂರು, ಜ.26: ಮುಡಿಪು ಚೆಕ್ ಪೋಸ್ಟ್ ಬಳಿ ಶನಿವಾರ ರಾತ್ರಿ ಕಾರಿನಲ್ಲಿವ್ಯಕ್ತಿಯೊಬ್ಬನು ಮಾರಕಾಸ್ತ್ರ ವನ್ನು ಕೊಂಡೊಯ್ಯುತ್ತಿರುವುದನ್ನು ಕೊಣಾಜೆ ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ. ಕೊಣಾಜೆ ಪ

26 Jan 2026 10:31 pm
Venezuelaದಲ್ಲಿ ಅಮೆರಿಕಾದಿಂದ ರಹಸ್ಯ ಅಸ್ತ್ರ ಬಳಕೆ: ಟ್ರಂಪ್

ವಾಷಿಂಗ್ಟನ್, ಜ.26: ವೆನೆಝುವೆಲಾ ಅಧ್ಯಕ್ಷ ನಿಕೋಲಸ್ ಮಡುರೋರನ್ನು ಸೆರೆ ಹಿಡಿಯಲು ಅಮೆರಿಕಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಎದುರಾಳಿಗಳನ್ನು ‘ದಿಗ್ಭ್ರಮೆಗೊಳಿಸುವ’ ರಹಸ್ಯ ಅಸ್ತ್ರವನ್ನು ಅಮೆರಿಕಾ ಬಳಸಿದೆ ಎಂದು ಅಧ್ಯಕ್ಷ

26 Jan 2026 10:31 pm
ಎಲ್ಲವನ್ನೂ ಪರಿಶೀಲಿಸುತ್ತೇವೆ: ಮಿನ್ನಿಯಾಪೋಲಿಸ್ ಗುಂಡಿನ ದಾಳಿ ಬಳಿಕ ಟ್ರಂಪ್ ಹೇಳಿಕೆ

ವಾಷಿಂಗ್ಟನ್, ಜ.26: ಶನಿವಾರ ಮಿನ್ನಿಯಾಪೋಲಿಸ್‌ನಲ್ಲಿ ವಲಸೆ ಅಧಿಕಾರಿಗಳ ಗುಂಡಿನ ದಾಳಿಯಲ್ಲಿ 37 ವರ್ಷದ ನರ್ಸ್ ಅಲೆಕ್ಸ್ ಪ್ರೆಟ್ಟಿ ಸಾವನ್ನಪ್ಪಿದ ಬಳಿಕ, ತನ್ನ ಆಡಳಿತವು ‘ಎಲ್ಲವನ್ನೂ ಪರಿಶೀಲಿಸುತ್ತಿದೆ’ ಎಂದು ಅಮೆರಿಕಾ ಅಧ್ಯ

26 Jan 2026 10:30 pm
ಭಾರತದ ವಿರುದ್ಧದ ಪಂದ್ಯಗಳನ್ನು ಬಹಿಷ್ಕರಿಸುವುದೇ ಪಾಕ್?

ಎಲ್ಲಾ ಆಯ್ಕೆಗಳನ್ನು ಮುಕ್ತವಾಗಿಡಲು ಪಿಸಿಬಿಗೆ ಪಾಕ್ ಪ್ರಧಾನಿ ಸೂಚನೆ

26 Jan 2026 10:30 pm
Mexico: ಫುಟ್‍ಬಾಲ್ ಪಂದ್ಯದ ಸಂದರ್ಭ ಶೂಟೌಟ್‌ನಲ್ಲಿ 11 ಮೃತ್ಯು

ಮೆಕ್ಸಿಕೋ ಸಿಟಿ, ಜ.26: ಮಧ್ಯ ಮೆಕ್ಸಿಕೋದ ಗ್ವಾನಾಜುವಾಟೊ ರಾಜ್ಯದ ಸಲಮ್ಯಾಂಕ ನಗರದಲ್ಲಿ ಫುಟ್‍ಬಾಲ್ ಪಂದ್ಯ ನಡೆಯುತ್ತಿದ್ದ ಮೈದಾನದಲ್ಲಿ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿರುವುದಾಗಿ

26 Jan 2026 10:30 pm
ರಿಮ್ಸ್ ನಿರ್ದೇಶಕ ಡಾ.ರಮೇಶ್‌ ಬಿ ಅವರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯ: ಡಾ.ರಝಾಕ್ ಉಸ್ತಾದ್

ರಾಯಚೂರು: ಇಲ್ಲಿನ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್) ಯಲ್ಲಿ ಲಭ್ಯವಿರುವ ವಿವಿಧ ವೃಂದದ ಹುದ್ದೆಗಳಿಗೆ ನಿಯೋಜನೆ ಮೇರೆಗೆ ಸೇವೆ ಸಲ್ಲಿಸಲು ಅವಕಾಶ ನೀಡುವಲ್ಲಿ ಸಂಸ್ಥೆಯ ಡೀನ್ ಡಾ.ರಮೇಶ್‌ ಬಿ.ಎಚ್. ರವರು ಕಲ್ಯಾಣ

26 Jan 2026 10:27 pm
ಹುತಾತ್ಮರ ಕನಸು ನನಸು ಮಾಡಬೇಕು : ವಿದ್ಯಾರ್ಥಿಗಳಿಗೆ ಕೆ.ವಿ.ಪ್ರಭಾಕರ್ ಕರೆ

ಮಂಗಳೂರು ವಿವಿಯಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆ

26 Jan 2026 10:25 pm
Vijayapura | ಹಿಂದೂ ಸಮಾವೇಶದಲ್ಲಿ ಸಂವಿಧಾನ, ಅಂಬೇಡ್ಕರ್, ರಾಷ್ಟ್ರಧ್ವಜಕ್ಕೆ ಅವಮಾನ: ಡಿವಿಪಿ ಆರೋಪ

ವಿಜಯಪುರ: ವಿಜಯಪುರದಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಸಂವಿಧಾನ, ಅಂಬೇಡ್ಕರ್, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದು, ಕೂಡಲೇ ಜಿಲ್ಲಾಡಳಿತವು ಆ ಸಂಘಟಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾ

26 Jan 2026 10:16 pm
Gujarat : ನೆರೆಕರೆಯವರ ಜಗಳದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಅಹ್ಮದಾಬಾದ್, ಜ.26: ಮನೆಯ ಹೊರಗೆ ಕುಳಿತುಕೊಳ್ಳುವ ಕುರಿತ ಕ್ಷುಲ್ಲಕ ವಿವಾದವು ಕ್ರೂರ ಹತ್ಯೆಗೆ ಕಾರಣವಾದ ಘಟನೆ ಗುಜರಾತ್‌ನ ಗಾಂಧಿಧಾಮದ ಸತ್ರಾಹಜಾರ್ ಜುನ್ಪಾಡಾ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಮಧ್ಯವಯಸ್ಕ ವ್ಯಕ್ತಿಯೋರ್ವ

26 Jan 2026 10:13 pm
ದ.ಕ.ಜಿಲ್ಲಾ ಕಾಂಗ್ರೆಸ್‌ನಿಂದ ಗಣರಾಜ್ಯೋತ್ಸವ ಆಚರಣೆ

ಮಂಗಳೂರು, ಜ.26: ಸಂವಿಧಾನ ಆಶಯಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎತ್ತಿಹಿಡಿಯುವ ಕೆಲಸ ಸರಕಾರಗಳು ಮಾಡಬೇಕು. ಸರಕಾರ ಸಂವಿಧಾನ ವಿರೋಧಿ ನೀತಿ ಜಾರಿಗೆ ತಂದರೆ ಸಂವಿಧಾನದ ಮೂಲ ಆಶಯಗಳು ನಾಶವಾಗುತ

26 Jan 2026 10:13 pm
ಭಟ್ಕಳ | ಮುರ್ಡೇಶ್ವರ ಬಳಿ ಬಸ್–ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

ಭಟ್ಕಳ: ಭಟ್ಕಳ ತಾಲ್ಲೂಕಿನ ಮುರ್ಡೇಶ್ವರ ಬಸ್ತಿ ಮಕ್ಕಿ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು

26 Jan 2026 10:09 pm
ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಸೋಮವಾರ ಸಂಜೆ ಜಿಟಿ ಜಿಟಿ ಮಳೆ ಸುರಿದಿದ್ದು, ಇನ್ನೆರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಸೋಮವಾರ ಬೆಐಗ್ಗೆಯಿಂದಲೂ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಬಳ

26 Jan 2026 10:06 pm
ರಾಯಚೂರು| ಬಾಕಿ ವೇತನ ಪಾವತಿಗೆ ಒತ್ತಾಯಿಸಿ ತುಂಗಭದ್ರಾ ನೀರಾವರಿ ವಲಯ ಕಾರ್ಮಿಕರಿಂದ ಪ್ರತಿಭಟನೆ

ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆ ಯರಮರಸ್ ವೃತ್ತದ ಗ್ಯಾಂಗ್‍ಮನ್ ಕಾರ್ಮಿಕರ ಬಾಕಿ ವೇತನ ಪಾವತಿಗೆ ಒತ್ತಾಯಿಸಿ ತುಂಗಭದ್ರಾ ನೀರಾವರಿ ವಲಯ ಹಂಗಾಮಿ ಕಾರ್ಮಿಕರ ಸಂಘ(ಟಿಯುಸಿಐ)ದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ

26 Jan 2026 10:01 pm
ಕೋಟ ಹಂದಟ್ಟು ಮೂಲದ ಡಾ.ಎಚ್.ವಿ.ಹಂದೆಗೆ ಪದ್ಮಶ್ರೀ

ಉಡುಪಿ, ಜ.26: ಎರಡು ತಿಂಗಳ ಹಿಂದಷ್ಟೇ ತಮ್ಮ 99ನೇ ಜನ್ಮದಿನವನ್ನು ಆಚರಿಸಿಕೊಂಡ ತಮಿಳುನಾಡಿನ ಎಂ.ಜಿ.ರಾಮಚಂದ್ರನ್ ನೇತೃತ್ವದ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚೆನ್ನೈನ ಪ್ರಸಿದ್ಧ ವೈದ್ಯ ಡಾ.ಎಚ್.ವಿ.ಹಂದೆ ಅ

26 Jan 2026 9:57 pm
2030ರ ವೇಳೆಗೆ ಭಾರತದಿಂದ ಮಲೇರಿಯಾ ನಿರ್ಮೂಲನೆ ಸಾಧ್ಯವೇ?

2016ರಲ್ಲಿ ಮಲೇರಿಯಾ ನಿರ್ಮೂಲನೆಗಾಗಿ ರಾಷ್ಟ್ರೀಯ ಚೌಕಟ್ಟಿನಡಿ (2016–2030) 2030ರ ವೇಳೆಗೆ ಮಲೇರಿಯಾ ನಿರ್ಮೂಲನೆ ಮಾಡುವ ಮಹತ್ವಾಕಾಂಕ್ಷೆಯ ಗುರಿಯನ್ನು ಭಾರತ ನಿಗದಿಪಡಿಸಿದೆ. 2025ರ ಅಂತ್ಯದ ವೇಳೆಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿ

26 Jan 2026 9:50 pm
CRPF ಅಧಿಕಾರಿಗೆ ಶೌರ್ಯ ಚಕ್ರ: ಕುಕಿ-ರೆ ಸಂಘಟನೆಗಳ ವಿರೋಧ

ಗುವಾಹಟಿ, ಜ.26: ಸಿಆರ್‌ಪಿಎಫ್‌ನ 20ನೇ ಬೆಟಾಲಿಯನ್‌ನ ಸಹಾಯಕ ಕಮಾಂಡಂಟ್ ವಿಪಿನ್ ವಿಲ್ಸನ್ ಅವರಿಗೆ ಶೌರ್ಯ ಚಕ್ರವನ್ನು ಪ್ರದಾನಿಸುವ ನಿರ್ಧಾರಕ್ಕಾಗಿ ಕೇಂದ್ರ ಸರ್ಕಾರವನ್ನು ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿನ ಕುಕಿ-ರ

26 Jan 2026 9:49 pm
ರಾಯಚೂರು| ಮದ್ಯ‌ ನಿಷೇಧಕ್ಕೆ ಆಗ್ರಹಿಸಿ ಮಹಿಳೆಯರಿಂದ ಪ್ರತಿಭಟನೆ

ರಾಯಚೂರು:  ರಾಜ್ಯದಲ್ಲಿ ಕಿರಾಣಿ ಅಂಗಡಿ, ಪಾನ್ ಶಾಪ್ ಸೇರಿ ಹಲವೆಡೆ ಅಕ್ರಮವಾಗಿ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಮ

26 Jan 2026 9:46 pm
EDಯಿಂದ ಪಿಎಸಿಎಲ್‌ನ 1,986 ಕೋಟಿ ರೂ. ಮೌಲ್ಯದ ಸೊತ್ತು ಮುಟ್ಟುಗೋಲು

ಹೊಸದಿಲ್ಲಿ, ಜ. 26: 48,000 ಕೋ. ರೂ. ಪೊಂಜಿ ಯೋಜನೆ ನಡೆಸುತ್ತಿದ್ದ ಆರೋಪದಲ್ಲಿ ಚಂಡಿಗಢ ಮೂಲದ ಪಿಎಸಿಎಲ್ (ಪರ್ಲ್ ಸಮೂಹ) ವಿರುದ್ಧ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ 1,986 ಕೋ.ರೂ. ಮೌಲ್ಯದ ಸೊತ್ತುಗಳನ್ನು ಹೊಸತಾಗಿ ಮುಟ್ಟುಗೋಲು ಹಾಕಿ

26 Jan 2026 9:46 pm
ವಿ.ಎಸ್. ಅಚ್ಯುತಾನಂದ್‌ ಗೆ ಪದ್ಮವಿಭೂಷಣ ಪ್ರಶಸ್ತಿ: ಸಿಪಿಎಂ ಸ್ವಾಗತ

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಿರುವುದನ್ನು ಸೋಮವಾರ ಸಿಪಿಎಂ ಸ್ವಾಗತಿಸಿದ್ದು, ವಿ.ಎಸ್. ಅಚ್ಯುತಾನಂದ್ ಅವರ ಕುಟುಂಬದ ಸಂತೋಷವನ್ನು

26 Jan 2026 9:43 pm
ಶಂಕಿತ ರಶ್ಯ ತೈಲ ಟ್ಯಾಂಕರ್‌ ನ ಭಾರತೀಯ ಕ್ಯಾಪ್ಟನ್‌ ನನ್ನು ಕಸ್ಟಡಿಗೆ ಪಡೆದ ಫ್ರಾನ್ಸ್

ಪ್ಯಾರಿಸ್, ಜ.26: ಗುರುವಾರ ಮೆಡಿಟರೇನಿಯನ್ ಸಮುದ್ರದಲ್ಲಿ ಫ್ರಾನ್ಸ್ ವಶಕ್ಕೆ ಪಡೆದಿದ್ದ ರಶ್ಯದ ಶಂಕಿತ ಛಾಯಾ ತೈಲ ಟ್ಯಾಂಕರ್ ‘ಗ್ರಿಂಚ್’ನ ಭಾರತೀಯ ಕ್ಯಾಪ್ಟನ್‌ನ್ನು ಅಧಿಕಾರಿಗಳು ಕಸ್ಟಡಿಗೆ ಪಡೆದಿರುವುದಾಗಿ ಎಎಫ್‌ಪಿ ಸುದ್

26 Jan 2026 9:28 pm
ಇಸ್ಲಾಮಾಬಾದ್ ವಿಮಾನ ನಿಲ್ದಾಣ ಒಪ್ಪಂದದಿಂದ ನಿರ್ಗಮಿಸಿದ UAE

ಅಬುಧಾಬಿ, ಜ.26: ಇಸ್ಲಾಮಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುವ ಯೋಜನೆಯಿಂದ ಯುಎಇ ಸೋಮವಾರ ಹಿಂದಕ್ಕೆ ಸರಿದಿದ್ದು, ಪಾಕಿಸ್ತಾನಕ್ಕೆ ಅನಿರೀಕ್ಷಿತ ಹಿನ್ನಡೆಯಾಗಿದೆ. ಯುಎಇ ಅಧ್ಯಕ್ಷ ಶೇಖ್ ಮುಹಮ್ಮದ್ ಬಿನ್

26 Jan 2026 9:26 pm
ಕರ್ನಾಟಕದ ‘ಮಿಲೆಟ್ಸ್ ಟು ಮೈಕ್ರೋಚಿಪ್’ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ತಪ್ಪಿಸಿಕೊಂಡಿದ್ದು ಏಕೆ?

ಹೊಸದಿಲ್ಲಿ, ಜ.26: ಗಣರಾಜ್ಯೋತ್ಸವ ಸಂಭ್ರಮವು ಭಾರತದ ಹೆಮ್ಮೆ ಮತ್ತು ಪರಂಪರೆಯ ಅದ್ಭುತ ಪ್ರದರ್ಶನದೊಂದಿಗೆ ಸಂಪನ್ನಗೊಂಡಿದೆ. ಪರೇಡ್ ವೀಕ್ಷಿಸಲು ದಿಲ್ಲಿಯ ಕರ್ತವ್ಯ ಪಥದಲ್ಲಿ ಅಪಾರ ಜನಸಮೂಹ ನೆರೆದಿತ್ತು. ಆದಾಗ್ಯೂ, ಈ ವರ್ಷ ಕರ

26 Jan 2026 9:23 pm
ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ನಾಳೆ(ಜ. 27) ಬ್ಯಾಂಕ್‌ ನೌಕರರ ರಾಷ್ಟ್ರವ್ಯಾಪಿ ಮುಷ್ಕರ

ಹೊಸದಿಲ್ಲಿ: ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ಬ್ಯಾಂಕ್‌ ನೌಕರರು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ. ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂ

26 Jan 2026 9:20 pm
ವಿದೇಶಿ ಯುದ್ಧನೌಕೆಗಳ ಉಪಸ್ಥಿತಿಗೆ ಹೆದರುವುದಿಲ್ಲ: Iran

ಭಿತ್ತಿಚಿತ್ರದ ಮೂಲಕ ಅಮೆರಿಕಾಕ್ಕೆ ಎಚ್ಚರಿಕೆ

26 Jan 2026 9:18 pm
Philippines: ಹಡಗು ಮುಳುಗಿ 15 ಮೃತ್ಯು; 28 ಮಂದಿ ನಾಪತ್ತೆ

ಮನಿಲಾ, ಜ.26: ದಕ್ಷಿಣ ಫಿಲಿಪ್ಪೀನ್ಸ್‌ನ ಬಾಲುಕ್ ದ್ವೀಪದ ಬಳಿ ಸೋಮವಾರ ಪ್ರಯಾಣಿಕರ ಹಡಗು ಮುಳುಗಿ, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದು, 28 ಮಂದಿ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ಜಂಬೋವಂಗ ನಗರದಿಂದ ಸುಲು ಪ್ರಾಂತದ ಜೊಲೊ ನಗ

26 Jan 2026 9:13 pm
T20 ಕ್ರಿಕೆಟ್: ಭಾರತದ ಪರ ಎರಡನೇ ವೇಗದ ಅರ್ಧಶತಕ ಗಳಿಸಿದ ಅಭಿಷೇಕ್

ಹೊಸದಿಲ್ಲಿ, ಜ.26: ನ್ಯೂಝಿಲ್ಯಾಂಡ್ ವಿರುದ್ಧ ರವಿವಾರ ಗುವಾಹಟಿಯಲ್ಲಿ ನಡೆದ ಮೂರನೇ ಟಿ–20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಟಿ–20 ಕ್ರಿಕ

26 Jan 2026 9:11 pm
BCCI ಮಾಜಿ ಅಧ್ಯಕ್ಷ ಐ.ಎಸ್. ಬಿಂದ್ರಾ ನಿಧನ

ಚೆನ್ನೈ, ಜ.26: ಐ.ಎಸ್. ಬಿಂದ್ರಾ ಎಂದೇ ಜನಪ್ರಿಯರಾಗಿದ್ದ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಜಿ ಅಧ್ಯಕ್ಷ ಇಂದರ್‌ಜಿತ್ ಸಿಂಗ್ ಬಿಂದ್ರಾ ರವಿವಾರ ಹೊಸದಿಲ್ಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್

26 Jan 2026 9:08 pm
ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅದ್ಧೂರಿ ಗಣರಾಜ್ಯೋತ್ಸವ

ಮಂತ್ರಮುಗ್ಧಗೊಳಿಸಿದ ಸಂಕ್ರಾಂತಿ ಸಂಭ್ರಮ, ಏಕೀಕರಣ ಮತ್ತು ನವಭಾರತ ರೂಪಕಗಳು

26 Jan 2026 9:02 pm
ಮಂಗಳೂರು | ಬಡವರ ಸೇವೆಗೆ ದೇವರ ಆಶೀರ್ವಾದ ಇದೆ : ಪೀಟರ್ ಪಾವ್ಲ್ ಸಲ್ದಾನ

ಮಂಗಳೂರು, ಜ.26: ಬಡವರಿಗಾಗಿ ಮಾಡುವ ಸಹಾಯಕ್ಕೆ ದೇವರ ಆಶೀರ್ವಾದ ಸದಾ ಇದೆ. ಬಡವರ ಸೇವೆಯಲ್ಲಿ ದೇವರನ್ನು ಕಾಣಲು ಸಾಧ್ಯವಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಪೀಟರ್ ಪಾವ್ಲ್ ಸಲ್ಡಾನಾ ಹೇಳಿದ್ದಾರೆ ಮಂಗಳೂ

26 Jan 2026 8:57 pm
ತಲಪಾಡಿ ಫಲಾಹ್ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ

ಮಂಗಳೂರು : ತಲಪಾಡಿ ಫಲಾಹ್ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಎನ್ .ಅರಬಿ ಕುಂಞಿ ಧ್ವಜಾರೋಹಣಗೈದರು. ಫಲಾಹ್ ಮದರಸ ಮುಖ್ಯೋಪಾಧ್ಯಾಯ ಮುಸ್ತಫ

26 Jan 2026 8:54 pm
ಭಾರತ–ಚೀನಾ ಉತ್ತಮ ನೆರೆಹೊರೆಯವರು, ಸ್ನೇಹಿತರು: ಗಣರಾಜ್ಯೋತ್ಸವ ಶುಭಾಶಯ ಕೋರಿದ ಕ್ಸಿಜಿನ್‌ಪಿಂಗ್

ಹೊಸದಿಲ್ಲಿ, ಜ.26: ಭಾರತದ ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿರುವ ಚೀನಾ ಅಧ್ಯಕ್ಷ ಕ್ಸಿಜಿನ್‌ಪಿಂಗ್ ಅವರು, ‘ಉಭಯ ರಾಷ್ಟ್ರಗಳು ಉತ್ತಮ ನೆರೆಹೊರೆಯವರು, ಸ್ನೇಹಿತ

26 Jan 2026 8:50 pm
ಸರ್ವ ಪುರುಷರ CRPF ತುಕಡಿಯ ನೇತೃತ್ವ ವಹಿಸಿದ ಮಹಿಳಾ ಅಧಿಕಾರಿ ಸಿಮ್ರಾನ್ ಬಾಲಾ

ಹೊಸದಿಲ್ಲಿ, ಜ. 26: ಇಲ್ಲಿನ ಕರ್ತವ್ಯ ಪಥದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸಿಆರ್‌ಪಿಎಫ್‌ನ ಸಹಾಯಕ ಕಮಾಂಡೆಂಟ್ ಸಿಮ್ರಾನ್ ಬಾಲಾ ಅವರು ಸರ್ವ ಪುರುಷರ ಸಿಆರ್‌ಪಿಎಫ್ ತುಕಡಿಯ ನೇತೃತ್ವ ವಹಿಸುವ ಮೂಲಕ ಚರಿತ್

26 Jan 2026 8:50 pm
ಜಾಗತಿಕ ಸಂಸ್ಥೆಗಳು, ಒಪ್ಪಂದಗಳಿಂದ ಹೊರನಡೆದ ಅಮೆರಿಕ ಕೆಲವೊಂದರಲ್ಲಿ ಇನ್ನೂ ಸದಸ್ಯರಾಗಿ ಉಳಿದಿರುವುದೇಕೆ?

ಈ ತಿಂಗಳ ಆರಂಭದಲ್ಲಿ, ಅಮೆರಿಕವು ತನ್ನ ಹಿತಾಸಕ್ತಿಗಳಿಗೆ ವಿರುದ್ಧವಾಗಿವೆ ಎಂದು ಹೇಳುತ್ತಾ 60ಕ್ಕೂ ಹೆಚ್ಚು ಪ್ರಮುಖ ಅಂತರರಾಷ್ಟ್ರೀಯ ಸಂಸ್ಥೆಗಳು ಮತ್ತು ಒಪ್ಪಂದಗಳಿಂದ ಹಿಂದೆ ಸರಿದಿದೆ. ಈ ರೀತಿ ಅಮೆರಿಕ ಹೊರನಡೆದ ಸಂಸ್ಥೆಗಳ

26 Jan 2026 8:50 pm
77ನೇ ಗಣರಾಜ್ಯೋತ್ಸವ | ಸಂವಿಧಾನವನ್ನು ಎತ್ತಿ ಹಿಡಿಯಲು ಕಾಂಗ್ರೆಸ್ ಕರೆ

ಹೊಸದಿಲ್ಲಿ, ಜ.26: ಭಾರತದ 77ನೇ ಗಣರಾಜ್ಯೋತ್ಸವ ದಿನವಾದ ಸೋಮವಾರ ಕಾಂಗ್ರೆಸ್, ದೇಶದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಂವಿಧಾನ ಶಿಲ್ಪಿಗಳಿಗೆ ಗೌರವ ಸಲ್ಲಿಸಿದೆ. ಅವರ ತ್ಯಾಗ ಮತ್ತು ದೂರದೃಷ್ಟಿಯು ನ್ಯಾಯ, ಸ್ವಾತಂತ್ರ್ಯ, ಸಮಾನ

26 Jan 2026 8:50 pm
ದೇಶಕ್ಕೆ ಸ್ವಾತಂತ್ರ್ಯ, ಸಮಾನತೆ, ಸೋದರತ್ವ, ಜಾಸತ್ತಾತ್ಮಕ ಗಣರಾಜ್ಯ ನೀಡಿರುವುದು ಕಾಂಗ್ರೆಸ್: ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶಕ್ಕೆ ಸಂವಿಧಾನದ ಮೂಲಕ ಸ್ವಾತಂತ್ರ್ಯ, ಸಮಾನತೆ, ಸೋದರತ್ವ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯ ವ್ಯವಸ್ಥೆಯನ್ನು ನೀಡಿರುವುದು ಕಾಂಗ್ರೆಸ್ ಎನ್ನುವುದು ನಮಗೆಲ್ಲ ಹೆಮ್ಮೆಯ ವಿಚಾರ ಎಂದು ಉಪಮುಖ್ಯಮಂತ್ರಿ, ಕೆಪಿಸ

26 Jan 2026 8:49 pm
ಬಿಜೆಪಿ ಸರಕಾರ ದೇಶದ ಅಭಿವೃದ್ದಿಗೆ ರಿವರ್ಸ್ ಗೇರ್ ಹಾಕಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ

ಉಡುಪಿ : ಬಿಜೆಪಿಯವರಿಗೆ ಈ ದೇಶವನ್ನು ಮುನ್ನಡೆಸುವ ಶಕ್ತಿಯೂ ಇಲ್ಲ, ಆಸಕ್ತಿಯೂ ಇಲ್ಲ. ಸ್ವಾತಂತ್ರ್ಯೋತ್ತರದಲ್ಲಿ ಕಾಂಗ್ರೆಸ್ ಮಾಡಿರುವ ಅಭಿವೃದ್ಧಿಗಳನ್ನೆಲ್ಲ ಸಾಯಿಸುವ ಮೂಲಕ ಮತ್ತೆ ರಾಷ್ಟ್ರವನ್ನು ಹಿಂದಕ್ಕೆ ಒಯ್ಯುತ್ತಿ

26 Jan 2026 8:43 pm
ನ್ಯಾಯಾಲಯದ ಅನುಮತಿ ಇಲ್ಲದೆ ಪೊಲೀಸರು ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿಲ್ಲ: Delhi ಹೈಕೋರ್ಟ್

ಮಲಬಾರ್ ಬ್ಯಾಂಕ್ ಖಾತೆಗಳ ಮುಟ್ಟುಗೋಲು ಕ್ರಮವನ್ನು ರದ್ದುಗೊಳಿಸಿದ ನ್ಯಾಯಾಲಯ

26 Jan 2026 8:42 pm
ನನ್ನ ಉಳಿದ ನ್ಯಾಯಾಂಗ ಸೇವೆಗೆ ಸನಾತನ ಧರ್ಮ ಮಾರ್ಗದರ್ಶನ ಮಾಡಬೇಕು: ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಿಂದ ವಿವಾದಾತ್ಮಕ ಹೇಳಿಕೆ

ಚೆನ್ನೈ: ಸಾರ್ವಜನಿಕ ಕರ್ತವ್ಯಗಳನ್ನು ನಿರ್ವಹಿಸುವಾಗ ಸನಾತನ ಧರ್ಮ ಹೃದಯದಲ್ಲಿರಬೇಕು ಎಂದು ಶನಿವಾರ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಜಿ.ಆರ್. ಸ್ವಾಮಿನಾಥನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚೆನ್ನೈನ ದಾರಾ ಪ್ರತಿಷ್ಠಾ

26 Jan 2026 8:38 pm
ಮುಡಿಪು | ಜೆನಿತ್ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಮುಡಿಪು: ಜೆನಿತ್ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್–ಮಂಗಳೂರು ಇದರ ಸಂಸ್ಥಾಪಕಿ ಹಿಲ್ದಾ ರಾಯಪ್ಪನ್ ಅ

26 Jan 2026 8:35 pm
Maharashtra | ಮಾಜಿ ರಾಜ್ಯಪಾಲರಿಗೆ ಪದ್ಮ ಪ್ರಶಸ್ತಿ: ವಿರೋಧ ಪಕ್ಷಗಳ ಅಸಮಾಧಾನಕ್ಕೆ ಕಾರಣವೇನು?

ಹೊಸದಿಲ್ಲಿ: ಮಹಾರಾಷ್ಟ್ರ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ ಸುಮಾರು ಮೂರು ವರ್ಷಗಳ ನಂತರ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ಪದ್ಮ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ. ಆದರೆ, ತಮ್ಮ ಅವಧಿಯಲ್ಲಿ ರಾಜ್ಯದ ಮುಖ್ಯಸ್ಥರಾಗಿ ಅ

26 Jan 2026 8:35 pm
77ನೇ ಗಣರಾಜ್ಯೋತ್ಸವ | ಭಾರತಕ್ಕೆ ಐತಿಹಾಸಿಕ ಬಾಂಧವ್ಯದ ಸಂದೇಶ ರವಾನಿಸಿದ ಡೊನಾಲ್ಡ್ ಟ್ರಂಪ್

ಹೊಸದಿಲ್ಲಿ: ಇಂದು (ಸೋಮವಾರ) ತಮ್ಮ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕಪ್ಪು–ಬಿಳುಪು ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 77ನೇ ಗಣರಾಜ್ಯೋತ್ಸವದ ಪ್ರಯುಕ್ತ ಭಾರತಕ್ಕೆ ಶುಭ

26 Jan 2026 8:33 pm
ಮಂಗಳೂರು | ನ್ಯಾಷನಲ್ ಟ್ಯುಟೋರಿಯಲ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಮಂಗಳೂರು: ನಗರದ ನ್ಯಾಷನಲ್ ಟ್ಯುಟೋರಿಯಲ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಯು.ಎಚ್. ಖಾಲಿದ್ ಉಜಿರೆ ಅವರು ವಹಿಸಿ ಮಾತನಾಡಿದ ಅವರು, ಭಾ

26 Jan 2026 8:31 pm
ವಾಟ್ಸ್ಆ್ಯಪ್ ಗೌಪ್ಯತೆ ಕಾಪಾಡುತ್ತಿಲ್ಲ ಎಂದು ಮೊಕದ್ದಮೆ ಹೂಡಿದ ವಕೀಲರು

ಎಂಡ್-ಟು-ಎಂಡ್ ಎನ್ಕ್ರಿಪ್ಷನ್ ಕಾರಣದಿಂದ ಅಪ್ಲಿಕೇಶನ್ ಮೂಲಕ ಕಳುಹಿಸಲಾದ ಸಂದೇಶಗಳು, ಫೋಟೋಗಳು, ವೀಡಿಯೋಗಳು ಹಾಗೂ ಫೋನ್ ಕರೆಗಳಿಗೆ ಕಳುಹಿಸುವವರು ಮತ್ತು ಸ್ವೀಕರಿಸುವವರು ಮಾತ್ರ ಪ್ರವೇಶಿಸಬಹುದೇ ಹೊರತು ಕಂಪನಿಗೆ ಅಲ್ಲ ಎಂ

26 Jan 2026 8:29 pm
ಕಲಬುರಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನೆಕ್ಸ್ಟ್ ಫೌಂಡೇಶನ್ ಟ್ರಸ್ಟ್ ಸ್ಥಾಪನೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಜನರಿಂದ-ಜನರಿಗಾಗಿ- ಜನರಿಗೋಸ್ಕರವಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಸರಕಾರದ ವತಿಯಿಂದಲೆ ಕಲಬುರಗಿ ನೆಕ್ಸ್ಟ್ ಫೌಂಡೇಶನ್ ಎಂಬ ಟ್ರಸ್ಟ್ ಸ್ಥಾಪಿಸಲಾಗಿದ್ದು, ಜನಸಾಮ

26 Jan 2026 8:24 pm
ಪೌರಾಯುಕ್ತೆಗೆ ನಿಂದನೆ ಪ್ರಕರಣ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜೀವ್ ಗೌಡನನ್ನು ಚಿಕ್ಕಬಳ್ಳಾಪುರ ಪೊಲೀಸರು ಇಂದು ಸಂಜೆ ಕೇರಳ–ಕರ್ನಾಟಕ ಗಡಿ

26 Jan 2026 8:23 pm
ಉಡುಪಿ | ಹುತಾತ್ಮರಿಗೆ ಸಚಿವರಿಂದ ಗೌರವಾರ್ಪಣೆ

ಉಡುಪಿ : 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಅಜ್ಜರಕಾಡಿನ ಹುತಾತ್ಮ ಸೈನಿಕರ ಯುದ್ಧ ಸ್ಮಾರಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸ

26 Jan 2026 8:19 pm
ಉಡುಪಿ | ಸಾಲುಮರದ ತಿಮ್ಮಕ್ಕ ಫಲಪುಷ್ಪ ಪ್ರದರ್ಶನ ಸಚಿವರಿಂದ ಉದ್ಘಾಟನೆ

ಉಡುಪಿ, ಜ.26: ನಗರದ ದೊಡ್ಡಣಗುಡ್ಡೆ ಪುಷ್ಟ ಹರಾಜು ಕೇಂದ್ರದ ಆವರಣದಲ್ಲಿ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾ

26 Jan 2026 8:13 pm
ರವೆ ಮೈದಾದ ವೈಭವೀಕೃತ ಆವೃತ್ತಿಯೇ?

ಭಾರತೀಯ ಅಡುಗೆಯಲ್ಲಿ ರವೆ ಅಥವಾ ಸೆಮೊಲಿನಾವನ್ನು ಬಹಳ ಹಿಂದಿನಿಂದಲೂ ಮೈದಾಗೆ ಪರ್ಯಾಯವೆಂದು ಪರಿಗಣಿಸಲಾಗುತ್ತಿದೆ. ಭಾರತೀಯರು ತೂಕ ಇಳಿಸುವ ಆಹಾರಕ್ರಮದಲ್ಲಿ ಉಪ್ಪಿಟ್ಟು, ಇಡ್ಲಿ ಮೊದಲಾದವುಗಳನ್ನು ಬಳಸುತ್ತಾರೆ. ಆದರೆ ಎಂಜ

26 Jan 2026 8:10 pm
ಎಕ್ಸಿಮ್ ಬ್ಯಾಂಕ್‌ನಲ್ಲಿ ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ನೇಮಕಾತಿ

ಇಂಡಿಯನ್ ಎಕ್ಸಿಮ್ ಬ್ಯಾಂಕ್ನ ಡೆಪ್ಯೂಟಿ ಮ್ಯಾನೇಜರ್ ನೇಮಕಾತಿಗೆ ಅಧಿಸೂಚನೆಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. 20 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇಂಡಿಯನ್ ಎಕ್ಸಿಮ್ ಬ್ಯಾಂಕ್ನ ಡೆ

26 Jan 2026 8:10 pm
‘ಚೌಕೀದಾರ್’ ತಂಡಕ್ಕೆ ಶುಭ ಹಾರೈಸಿದ ನಟ ಶಿವರಾಜ್‌ಕುಮಾರ್

ಪೃಥ್ವಿ ಅಂಬರ್ ಮತ್ತು ಧನ್ಯಾ ರಾಮ್‌ಕುಮಾರ್ ನಟನೆಯ ‘ಚೌಕೀದಾರ್’ ಸಿನಿಮಾ ಜನವರಿ 30ರಂದು ಬಿಡುಗಡೆಯಾಗುತ್ತಿದೆ. ಬಿಗ್‌ಬಾಸ್ ಖ್ಯಾತಿಯ ಗಿಲ್ಲಿ ನಟರಾಜ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ರಥಾವರ’ ಸಿನಿಮಾ

26 Jan 2026 8:10 pm
ಉಳ್ಳಾಲದಲ್ಲಿ ಪ್ರಥಮ ಬೋಟ್ ಆ್ಯಂಬುಲೆನ್ಸ್‌ಗೆ ಚಾಲನೆ : ನದಿಮಧ್ಯೆ ಧ್ವಜಾರೋಹಣ

ಉಳ್ಳಾಲದ ಘನತೆ ಹೆಚ್ಚಿಸಿದ ಐತಿಹಾಸಿಕ ಕಾರ್ಯಕ್ರಮ: ಯು.ಟಿ.ಖಾದರ್

26 Jan 2026 8:07 pm
ವಿಜಯಪುರದಲ್ಲಿ ಸಿನಿಮೀಯ ಶೈಲಿಯಲ್ಲಿ ದರೋಡೆ; ಪಿಸ್ತೂಲ್ ತೋರಿಸಿ ಚಿನ್ನದಂಗಡಿ ಲೂಟಿ

ವಿಜಯಪುರ: ಬೈಕ್ ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಕಂಟ್ರಿ ಪಿಸ್ತೂಲ್ ತೋರಿಸಿ ಸಿನಿಮೀಯ ಶೈಲಿಯಲ್ಲಿ ಚಿನ್ನದ ಅಂಗಡಿ ದರೋಡೆ ಮಾಡಿರುವ ಘಟನೆ ಸೋಮವಾರ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆದಿದೆ. ಸೋಮವಾರ 3 ಗಂಟೆಗೆ ಹಲಸಂ

26 Jan 2026 8:02 pm
ಕಲಬುರಗಿ| 10.30 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಶಂಕುಸ್ಥಾಪನೆ

ಕಲಬುರಗಿ:  ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯಕ್ಕೆ ಸೇರಿದ 10.30 ಕೋಟಿ ರೂ. ಮೊತ್ತದ ವಸತಿ ಗೃಹಗಳು, ಸಂಚಾರಿ ಪೊಲೀಸ್ ಠಾಣೆ ಕಾ

26 Jan 2026 7:59 pm
ಕಲಬುರಗಿ| “ಅಕ್ಕ ಪಡೆ” ವಾಹನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ

ಕಲಬುರಗಿ: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಚಾಚುವ “ಅಕ್ಕ ಪಡೆ” ವಾಹನಕ್ಕೆ  ಚಾಲನೆ ನೀಡಿದರು. ಸ

26 Jan 2026 7:53 pm
ಗಣರಾಜ್ಯೋತ್ಸವ| ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿ ಸಚಿವ ರಹೀಂ ಖಾನ್ ಧ್ವಜಾರೋಹಣ

ಬಳ್ಳಾರಿ,ಜ.26:  77ನೇ ಗಣರಾಜ್ಯೋತ್ಸವದ ಅಂಗವಾಗಿ ಪೌರಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ನಗರದ ಹೆಚ್.ಆರ್.ಗವಿಯಪ್ಪ ವೃತ್ತದ 150 ಅಡಿ ಎತ್ತರದ ಬೃಹತ್ ಧ್ವಜ ಸ್ತಂಭದಲ್ಲಿ ಸೋಮವಾರ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ನ

26 Jan 2026 7:48 pm
ಅಲ್ ಖೈರ್ ಇಸ್ಲಾಮಿಕ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಸುರಲ್ಪಾಡಿ: ಅಲ್ ಖೈರ್ ಇಸ್ಲಾಮಿಕ್ ಇಂಗ್ಲಿಷ್ ಮೀಡಿಯಂ ಶಾಲೆ ಸುರಲ್ಪಾಡಿಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪರ್ವೇಜ್ ಯಾಕೂಬ್ ಅವರು ಭಾಗವಹಿಸಿದ್ದರು. ಕಾರ್

26 Jan 2026 7:41 pm
ವಿಜಯನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ 77ನೇ ಗಣರಾಜ್ಯೋತ್ಸವ ಆಚರಣೆ

ವಿಜಯನಗರ: ಜಿಲ್ಲೆಯ ಹೊಸಪೇಟೆಯ ಕೊಂದನಾಯಕನ ಹಳ್ಳಿಯಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅಯೋಜಿಸಲಾಯಿತು.  ಈ ವೇಳೆ ಸಚಿವ ಝಮೀರ್ ಅಹ್ಮದ್ ಖಾನ್ ಮಾತನಾಡಿದರು. ಜಿಲ್ಲಾಧ್

26 Jan 2026 7:40 pm
ಸಂವಿಧಾನವು ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲಿ ಮುನ್ನೆಲೆಗೆ ಬರಲು ಅವಕಾಶವನ್ನು ಕಲ್ಪಿಸಿದೆ : ಶಾಸಕಿ ಲತಾ ಮಲ್ಲಿಕಾರ್ಜುನ್‌

ಹರಪನಹಳ್ಳಿ:  ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಸ್ವಾತಂತ್ರವಾಗಿ ಜೀವಿಸಲು ಅನುವು ಮಾಡಿಕೊಡುವ ದೃಷ್ಟಿಯಿಂದ ಡಾ ಬಿ ಆರ್ ಅಂಬೇಡ್ಕರ್‌ರವರು ಸಂವಿಧಾನವನ್ನು ರಚಿಸಿದ್ದಾರೆ ಎಂದು ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ್‌ ತಿಳಿಸಿದ

26 Jan 2026 7:31 pm
ಕನ್ನಡ ಜಗತ್ತನ್ನು ವೈಚಾರಿಕವಾಗಿ ರೂಪಿಸಿದ್ದು ವಚನಕಾರರು : ಬರಗೂರು ರಾಮಚಂದ್ರಪ್ಪ

ಬಸವಕಲ್ಯಾಣ : ಎಪ್ಪತ್ತು ಎಂಬತ್ತರ ದಶಕದ ನಂತರದಲ್ಲಿ ವಚನ ಸಾಹಿತ್ಯಕ್ಕೆ ಸಾಹಿತ್ಯದ ಮನ್ನಣೆ ದೊರೆತಿದೆ. ಅನಂತರದಲ್ಲಿ ವಚನಗಳ ಕುರಿತು ಭಿನ್ನ ಆಯಾಮಗಳಲ್ಲಿ ಅಧ್ಯಯನ ಆರಂಭವಾದವು. ಕನ್ನಡ ಜಗತ್ತನ್ನು ವೈಚಾರಿಕವಾಗಿ ರೂಪಿಸಿದ್ದ

26 Jan 2026 7:20 pm
ಉಡುಪಿ | ಗಣರಾಜ್ಯೋತ್ಸವ: ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕರಿಗೆ ಸನ್ಮಾನ

ಉಡುಪಿ : ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ವತಿಯಿಂದ 2025-26ನೇ ಸಾಲಿನ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್

26 Jan 2026 7:07 pm
Ballari | ಬಿಜೆಪಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ವೇಳೆ ಗಾಂಧಿ, ಅಂಬೇಡ್ಕರ್ ಪೋಟೋ ಕಡೆಗಣನೆ: ಭೀಮ್ ಆರ್ಮಿ ಆರೋಪ

ಬಳ್ಳಾರಿ: 77ನೇ ಗಣರಾಜ್ಯೋತ್ಸವ ಹಿನ್ನಲೆ ಬಿಜೆಪಿ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಸಂದರ್ಭ ಮಹಾತ್ಮ ಗಾಂಧೀಜಿ ಮತ್ತು ಡಾ.ಬಿ.ಆ‌ರ್.ಅಂಬೇಡ್ಕರ್ ಅವರ ಫೋಟೋಗೆ ಬಿಜೆಪಿ ಕಚೇರಿಯಲ್ಲಿ ಗೌರವ ಸಲ್ಲಿಸಿಲ್ಲ ಎಂದು ಭೀಮ್ ಆರ್ಮಿಯ ಸದಸ್ಯರ

26 Jan 2026 6:55 pm
ಉಡುಪಿ | ಶಿಕ್ಷಣ ತಜ್ಞ ಅಶೋಕ್ ಕಾಮತ್‌ಗೆ ವಿಶ್ವಪ್ರಭಾ ಪುರಸ್ಕಾರ ಪ್ರದಾನ

ಉಡುಪಿ, ಜ.26: ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವುಗಳ ಸಹಕಾರದೊಂದಿಗೆ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಸಂಸ್ಕೃತಿ ಉತ್ಸವದ ಮೂರನೆ ದಿನವ

26 Jan 2026 6:49 pm
ಸುರತ್ಕಲ್‌ನ ಎನ್ಐಟಿಕೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಮಂಗಳೂರು : ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್ಐಟಿಕೆ) ವಠಾರದಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಶಿಸ್ತುಬದ್ಧ ಪಥಸಂಚಲನ ಹಾಗೂ ಸಾಂ

26 Jan 2026 6:46 pm
ಎಲ್ಲಾ ವರ್ಗಕ್ಕೂ ನ್ಯಾಯ ಕಲ್ಪಿಸಿದ ನಮ್ಮ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿ : ಸಚಿವ ಈಶ್ವರ್ ಖಂಡ್ರೆ

ಬೀದರ್ : ನಮಗೆಲ್ಲರಿಗೂ ವಾಕ್ ಸ್ವಾತಂತ್ರ್ಯ, ಧಾರ್ಮಿಕ ಸ್ವಾತಂತ್ರ್ಯ, ಮತದಾನದ ಹಕ್ಕು, ಗೌರವದಿಂದ ಬಾಳುವ ಹಕ್ಕು ನಮ್ಮ ಸಂವಿಧಾನ ನೀಡಿದೆ. ಸಮ ಸಮಾಜದ, ಸಾಮಾಜಿಕ ನ್ಯಾಯದ ಸ್ಪಷ್ಟ ಸಂದೇಶಗಳು ಸಂವಿಧಾನದಲ್ಲಿವೆ. ಶೋಷಿತರು, ದಲಿತರು,

26 Jan 2026 6:43 pm
ಮಲ್ಪೆ ಬಂದರಿನಲ್ಲಿ ಮೀನು ಕಾರ್ಮಿಕನ ಸಾವಿನ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ

ಉಡುಪಿ, ಜ.26: ನಾಲ್ಕು ವರ್ಷಗಳ ಹಿಂದೆ ಮಲ್ಪೆ ಬಾಪುತೋಟ ಧಕ್ಕೆಯಲ್ಲಿ ಲಂಗಾರು ಹಾಕಿದ್ದ ಬೋಟಿನಲ್ಲಿ ಮೀನು ಕಾರ್ಮಿಕ ಕೊಪ್ಪಲ ಜಿಲ್ಲೆಯ ಕುಕ್ಕುನೂರಿನ ಮಹಾಂತೇಶ್(35) ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಉಡುಪಿ ಜಿಲ್ಲಾ ಮತ್ತು

26 Jan 2026 6:41 pm
ಬಂಟ್ವಾಳ | ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಇಲ್ಲಿನ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಸದಸ್ಯ ಹಾರೂನ್ ರಶೀದ್ ಧ್ವಜಾರೋಹಣೆಗೈದು ಶಾಲಾ ವಿದ್ಯಾರ್ಥಿಗಳನ್ನು ಉದ್ದೇಶ

26 Jan 2026 6:31 pm
ಜೆನ್ z ಮತ್ತು ಮಿಲೇನಿಯಲ್ಸ್ ಕಿತ್ತಾಟ; ಏನಿದು ತಲೆಮಾರುಗಳ ವ್ಯತ್ಯಾಸ

ಉದ್ಯೋಗ ಮಾರುಕಟ್ಟೆಯಲ್ಲಿ ಜೆನ್ ಝೀಯನ್ನು ಹೇಗೆ ನಿಭಾಯಿಸುವುದು ಎನ್ನುವ ಬಗ್ಗೆ ಚರ್ಚೆ ಪ್ರಾರಂಭವಾಗಿದೆ. ಕಚೇರಿ ಸಮಯ, ಶಿಸ್ತು ವಿಚಾರದಲ್ಲಿ ಕಟ್ಟುನಿಟ್ಟಾಗಿದ್ದ ಮ್ಯಾನೇಜ್‌ಮೆಂಟ್ ಇದೀಗ ಜೆನ್‌ ಝೀಗಾಗಿ ತಮ್ಮ ನಿಯಮಗಳನ್ನು

26 Jan 2026 6:16 pm
ಮಲ್ಪೆ | ಕೋಡಿಬೆಂಗ್ರೆ ಬಳಿ ಪ್ರವಾಸಿ ದೋಣಿ ದುರಂತ : ತನಿಖೆಗೆ ಉಸ್ತುವಾರಿ ಸಚಿವರ ಸೂಚನೆ

ಉಡುಪಿ : ಮಲ್ಪೆ ಕೋಡಿಬೆಂಗ್ರೆಯಲ್ಲಿ ದೋಣಿ ಮುಳುಗಿ ಚಾಮರಾಜನಗರದಿಂದ ಆಗಮಿಸಿದ್ದ ಇಬ್ಬರು ಪ್ರವಾಸಿಗರು ಮೃತಪಟ್ಟಿರುವ ಪ್ರಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್

26 Jan 2026 6:14 pm
ಬಜ್ಪೆ | ನೂರುಲ್ ಉಲೂಂ ಮದ್ರಸ ಸುರಲ್ಪಾಡಿಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬಜ್ಪೆ: ನೂರುಲ್ ಉಲೂಂ ಮದ್ರಸ ಸುರಲ್ಪಾಡಿಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಸೀದಿಯ ಖತೀಬ್ ಹೈದರ್ ದಾರಿಮಿ ಅವರು ಉದ್ಘಾಟಿಸಿ ದುಆ ನೆರವೇರಿಸಿದರು. ಆಡಳಿತ ಕಮಿಟಿ ಅಧ್ಯಕ್ಷ ಇಬ್ರಾಹಿಂ ಸಾಗರ್ ಧ್ವಜಾರೋಹಣ ನೆರವ

26 Jan 2026 6:10 pm
ಹರೇಕಳ ನ್ಯೂಪಡ್ಪು ತ್ವಾಹ ಜುಮಾ ಮಸ್ಜಿದ್‌ನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಕೊಣಾಜೆ : ಹರೇಕಳದ ನ್ಯೂಪಡ್ಪು ತ್ವಾಹ ಜುಮಾ ಮಸ್ಜಿದ್ ಆಡಳಿತ ಸಮಿತಿ ವತಿಯಿಂದ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮದ್ರಸ ಮುಖ್ಯೋಪಾಧ್ಯಾಯರಾದ ಅಶ್ರಫ್ ಝೈನಿ ಉಸ್ತಾದರು ಚಾಲನೆ ನೀಡಿದರು. ಬಳಿಕ ಆಡಳಿತ

26 Jan 2026 6:06 pm
ಮೈಸೂರು | ಮೆಸ್ಕೋ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಮೈಸೂರು: ಮೆಸ್ಕೋ ಶಿಕ್ಷಣ ಸಂಸ್ಥೆಯಲ್ಲಿ ಜ.26ರಂದು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಹಶಿಕ್ಷಕಿ ಆಯಿಷ ಪರ್ವೀನ್ ಅವರು ಸಂವಿಧಾನದ ಪೀಠಿಕೆಯನ್ನು ಎಲ್ಲರಿಗೂ ಬೋಧಿ

26 Jan 2026 5:27 pm
26 Jan 2026 5:21 pm
ಉಡುಪಿ | ಸಂವಿಧಾನ ಅರ್ಪಣಾ ದಿನಾಚರಣೆ-ಭೀಮರತ್ನ ರಾಜ್ಯ ಪ್ರಶಸ್ತಿ ಪ್ರದಾನ

ಉಡುಪಿ, ಜ.26: ಕರ್ನಾಟಕ ದಲಿತ ಸಂಘರ್ಷ ಸಮಿತಿ- ಭೀಮ ಘರ್ಜನೆ ರಾಜ್ಯ ಸಮಿತಿಯ ವತಿಯಿಂದ 77ನೇ ಸಂವಿಧಾನ ಅರ್ಪಣ ದಿನವನ್ನು ಉಡುಪಿ ಬನ್ನಂಜೆಯ ನಾರಾಯಣಗುರು ಆಡಿಟೋರಿಯಂನಲ್ಲಿ ರವಿವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ವಕೀಲ ರವಿಕ

26 Jan 2026 4:34 pm
ಉಡುಪಿ | ವಾಯುಸೇನೆಯ ಕ್ಯಾ.ಸಂದೀಪ್ ಶೆಟ್ಟಿಗೆ ವಿಶಿಷ್ಟ ಸೇವಾ ಪದಕ

ಉಡುಪಿ : ಕರಾವಳಿಯ ವಾಯುಸೇನೆ ಗ್ರೂಪ್ ಕ್ಯಾಪ್ಟನ್ ಸಂದೀಪ್ ಶೆಟ್ಟಿ ಅವರು 77ನೇ ಗಣರಾಜ್ಯೋತ್ಸವದ ಸಂದರ್ಭ ರಾಷ್ಟ್ರಪತಿಗಳು ನೀಡುವ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಭಾರತೀಯ ಸೇನೆಯು ಪಾಕಿಸ್ತಾನದ ಪಹಲ್ಗಾಮ್ ದಾಳಿಗೆ

26 Jan 2026 4:31 pm
ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಭೆ

ಕಾರ್ಕಳ: ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಭೆ ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಶ್ರೀ ಜೈನ ಧರ್ಮ ಜೀರ್ಣೋದ್ಧಾರಕ ಸಂಘ (ರಿ), ಕಾರ್ಕಳ ಅಧ್ಯಕ್ಷ

26 Jan 2026 4:28 pm
ಕರ್ನಾಟಕದಲ್ಲಿ ಲೇಬರ್ ಕೋಡ್ ಜಾರಿ ಕಾರ್ಮಿಕರಿಗೆ ಮಾಡುವ ದ್ರೋಹ : ಕಲ್ಲಾಗರ್

ಕುಂದಾಪುರ, ಜ.26: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್ ಗಳನ್ನು ರಾಜ್ಯ ಸರಕಾರವು ಯಥಾವತ್ತಾಗಿ ಗಣರಾಜ್ಯೋತ್ಸವ ದಿನ ಜಾರಿ ಮಾಡಲು ಹೊರಟಿರುವುದು ರಾಜ್ಯದ ಕಾರ್ಮಿಕರಿಗೆ ಬಗೆದ ದ್ರೋಹ. ಕಾರ್ಮಿಕರಿಗೆ ಅನ್ಯಾಯ ಮ

26 Jan 2026 4:21 pm
ಮಂಗಳೂರು ವಿವಿಯಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆ

ವಿದ್ಯಾರ್ಥಿಗಳು ಶಿಕ್ಷಣ, ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಬಳಸಿ ಸಮಾಜಕ್ಕೆ ಕೊಡುಗೆ ನೀಡಿ: ಕೆ.ವಿ.ಪ್ರಭಾಕರ್

26 Jan 2026 4:15 pm
ಜ.27ರಿಂದ ನಾಗರಕೋಯಿಲ್ - ಮಂಗಳೂರು ನಡುವೆ ಅಮೃತ್ ಭಾರತ್ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಸಂಚಾರ

ಮಂಗಳೂರು, ಜ.26: ತಮಿಳುನಾಡಿನ ನಾಗರಕೋಯಿಲ್ ಜಂಕ್ಷನ್ ಮತ್ತು ಮಂಗಳೂರು ಜಂಕ್ಷನ್ ನಡುವೆ ಹೊಸ ‘ಅಮೃತ್ ಭಾರತ್’ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಜ.27ರಿಂದ ಆರಂಭವಾಗಲಿದೆ. ವಿವರ ಇಂತಿವೆ ರೈಲುಗಳ ವಿವರ:  ರೈಲು ಸಂಖ್ಯೆ 16329 (ನಾಗರಕೋಯಿಲ

26 Jan 2026 4:12 pm