ಪ್ರತಿ ಕ್ವಿಂಟಲ್ ತೊಗರಿಗೆ 12,500 ರೂ. ನೀಡುವಂತೆ ಆಗ್ರಹ
ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 5ರಿಂದ 7ರವರೆಗೆ ನಡೆಯಲಿರುವ ʼಎಡೆದೊರೆ ನಾಡು –ರಾಯಚೂರು ಜಿಲ್ಲಾ ಉತ್ಸವ–2026ʼ
ಹೊಸದಿಲ್ಲಿ: ಗಣರಾಜ್ಯೋತ್ಸವಕ್ಕೆ ಇನ್ನು ಮೂರು ದಿನಗಳು ಮಾತ್ರ ಬಾಕಿ ಇರುವಾಗ, ನೊಯ್ಡಾದಲ್ಲಿನ ಶಿವ ನಾಡಾರ್ ಶಾಲೆ ಮತ್ತು ಫಾದರ್ ಏಂಜೆಲ್ ಶಾಲೆ ಹಾಗೂ ಅಹ್ಮದಾಬಾದ್ನ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಗಳು ರವಾ
ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಇಡೀ ಕಾಂಪ್ಲೆಕ್ಸ್ ಹೊತ್ತಿ ಉರಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿ ತಡರಾತ್ರಿ ನ
ಭಟ್ಕಳ: ಭಟ್ಕಳ ಅರಣ್ಯ ಇಲಾಖೆಯಲ್ಲಿ ಕಾವಲುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ಶಂಕರ ಮಾಸ್ತಪ್ಪ ನಾಯ್ಕ (56) ಅವರು ಗುರುವಾರ ಸಂಭವಿಸಿದ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಭಟ್ಕಳದ ಬೇದ್ರಿಕೇರಿ ಬೆಳಕೆ ನಿವಾಸಿಯಾದ ಶಂಕರ ನಾಯ್
ವಿಕಾಸದತ್ತ ಸಾಗುತ್ತಿರುವ ಆಧುನಿಕ ಡಿಜಿಟಲ್ ಭಾರತದಲ್ಲಿ ಜಿಡಿಪಿ, ಶೇರು ಮಾರುಕಟ್ಟೆಯ ಸೂಚ್ಯಂಕಗಳು ಏರುತ್ತಿರುವ ಹಾಗೆಯೇ ಸಾಮಾಜಿಕ ಅನ್ಯಾಯಗಳೂ, ಮಹಿಳಾ-ಜಾತಿ ದೌರ್ಜನ್ಯಗಳೂ, ಅಪರಾಧಗಳೂ ಸಹ ಹೆಚ್ಚಾಗುತ್ತಿವೆ. ಸಂಸತ್ತನ್ನು
ವೆಚ್ಚ ಕಡಿತವಲ್ಲ, ಸಂಸ್ಕೃತಿ ಪರಿಷ್ಕರಣೆ ಎಂದ ಇ-ಕಾಮರ್ಸ್ ದೈತ್ಯ
ಹೊಸದಿಲ್ಲಿ: ಗುರುವಾರ ಹಠಾತ್ ಕುಸಿದಿದ್ದ ಚಿನ್ನದ ದರ ಶುಕ್ರವಾರ ಮಾರುಕಟ್ಟೆ ಆರಂಭವಾಗುತ್ತಲೇ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಅಂತಾರಾಷ್ಟ್ರೀಯ ಮಟ್ಟದ ವ್ಯವಹಾರಗಳು ಮತ್ತು ಡಾಲರ್ ಮುಂದೆ ದುರ್ಬಲವಾಗಿರುವ ರೂಪಾಯಿ ಮೌ
ಚಾಮರಾಜನಗರ: ಗಂಡನ ಕುಡಿತದ ಚಟ ಹಾಗೂ ಕೌಟುಂಬಿಕ ಕಲಹದಿಂದ ಬೇಸತ್ತು ಪತ್ನಿ ತವರು ಮನೆಗೆ ಸೇರಿದ ಹಿನ್ನೆಲೆಯಲ್ಲಿ, ಆಕೆಯನ್ನು ಮರಳಿ ಕರೆತರುವಂತೆ ಗಲಾಟೆ ನಡೆಸಿದ ಪತಿ ಪೊಲೀಸರ ಎದುರೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿ
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ರದ್ದುಪಡಿಸಿರುವ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಬೈಕ್ಗಳನ್ನು ಸಾರಿ
ಇಂದೋರ್ : ದೇಶದ ಅತ್ಯಂತ ಸ್ವಚ್ಛ ನಗರಿ ಎಂಬ ಹಿರಿಮೆಗೆ ಪಾತ್ರವಾಗಿರುವ ಇಂದೋರ್ ನಲ್ಲಿ ಕಲುಷಿತ ನೀರು ಕುಡಿದು ಕನಿಷ್ಠ 23 ಮಂದಿ ಮೃತಪಟ್ಟು, ಹಲವರು ಆಸ್ಪತ್ರೆಗೆ ದಾಖಲಾದ ಘಟನೆಯ ಬೆನ್ನಿಗೇ, ಮತ್ತೊಂದು ಕಲುಷಿತ ನೀರು ಸೇವನೆ ಪ್ರಕರ
ಚಾಮರಾಜನಗರ : ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸವಾರರೊಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಸಮೀಪದ ಆರ್.ಎಸ್ ದೊಡ್ಡಿ ಬಳಿಯ ಅಗ್ನಿಶಾಮಕ ಠಾಣೆಯ ಬಳಿ ನಡೆದಿದೆ. ಮೃತರನ್ನು ಬೆಂಗಳೂರಿನ ಲಗ್
ಹೊಸದಿಲ್ಲಿ: ಭಾರತ ಸರಕಾರ ಸಮನ್ಸ್ ಜಾರಿ ಮಾಡುವ ಅಮೆರಿಕದ ಅಧಿಕಾರವನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ, ಯುಎಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಎಸ್ಇಸಿ) ರಾಜತಾಂತ್ರಿಕ ಮಾರ್ಗಗಳನ್ನು ಬದಿಗೊತ್ತಿ, ಉದ್ಯಮಿ ಗ
ಮುಂಬೈ: 2018ರಲ್ಲಿ ಬಾಲಿವುಡ್ ನೃತ್ಯ ನಿರ್ದೇಶಕ ರೆಮೋ ಡಿಸೋಝಾ ಹಾಗೂ ಅವರ ಪತ್ನಿ ಲಿಝಿಲ್ಲೆ ಡಿಸೋಝಾಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ ರವಿ ಪೂಜಾರಿಯನ್ನು ಬಂಧಿಸಲಾಗಿದೆ. ಸೆನೆಗಲ್ ನಿಂದ ಗಡೀಪಾರಾದಾಗಿ
ಉಡುಪಿ : ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಉಪ್ಪೂರು ಕೆ.ಜಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು ಛಿ
ಬೆಂಗಳೂರು : ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ ಜನಾರ್ಧನ ರೆಡ್ಡಿಗೆ ರಾಜಕೀಯ ಜೀವನದಲ್ಲಿ ಚಮಚಾಗಿರಿ ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಗೊತ್ತಿಲ್ಲ ಎಂದು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹ
ನೆಲಮಂಗಲ : ಅಕ್ರಮ ಗೋ ಸಾಗಾಟ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಭಕ್ತನ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಅರಣ್ಯ ಇಲಾಖೆ ಗುರುವಾರ ರಾತ್ರಿ ಯಶಸ್ವಿಯಾಗಿ ಸೆರೆಹಿಡಿದಿದೆ. ಮಂಡ್ಯ ಜಿಲ್ಲೆಯ ಪ್ರವೀ
ನಾಗ್ಪುರ,ಜ. 22: ತಮ್ಮ ಪಕ್ಷಗಳ ಉನ್ನತ ನಾಯಕತ್ವ ಇಂತಹ ರಾಜಕೀಯ ಹೊಂದಾಣಿಕೆಗಳಿಗೆ ವಿರೋಧ ವ್ಯಕ್ತಪಡಿಸುತ್ತಿದ್ದರೂ, ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಅಚಲ್ಪುರ್ ಪುರಸಭೆಯಲ್ಲಿ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರನ್ನು ಅವಿರೋ
ಕರ್ನಾಟಕ ವಿದ್ಯುತ್ ಮತ್ತು ನೀರಿನ ಕೊರತೆ ಇರುವ ರಾಜ್ಯ. ಬೇಸಿಗೆಯಲ್ಲಿ ಗ್ರಾಮಾಂತರ ಮಾತ್ರವಲ್ಲದೆ ನಗರ ಪ್ರದೇಶದಲ್ಲಿಯೂ ಲೋಡ್ ಶೆಡ್ಡಿಂಗ್ ಇರುತ್ತದೆ. ದತ್ತಾಂಶ ಕೇಂದ್ರಗಳು ಸಾಕಷ್ಟು ಉದ್ಯೋಗ ಸೃಷ್ಟಿಸುತ್ತವೆ ಎನ್ನುವುದು ನ
ಹೊಸದಿಲ್ಲಿ: ಟಿ20 ವಿಶ್ವಕಪ್ನಲ್ಲಿ ಬಾಂಗ್ಲಾದೇಶದ ಪಂದ್ಯಗಳನ್ನು ಭಾರತದಿಂದ ಹೊರತಾದ ಕ್ರೀಡಾಂಗಣಗಳಿಗೆ ಸ್ಥಳಾಂತರಿಸಬೇಕು ಎಂಬ ಮನವಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ತಿರಸ್ಕರಿಸಿದ ಬೆನ್ನಲ್ಲೇ, ಐಸಿಸಿ ದ
ಸಿದ್ದರಾಮಯ್ಯ ಅವರ ನೇತೃತ್ವದ ನೂತನ ಸರಕಾರ ರಚನೆಯಾದ ದಿನದಿಂದ, ರಾಜ್ಯದಲ್ಲಿ ವಿರೋಧಪಕ್ಷವಾಗಿ ಬಿಜೆಪಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಆರೋಪ ದಿಲ್ಲಿಯಲ್ಲಿರುವ ಬಿಜೆಪಿ ವರಿಷ್ಠರ
ಹೊಸದಿಲ್ಲಿ: ಮುಂಬರುವ ಜನಗಣತಿ ಕಾರ್ಯಕ್ಕಾಗಿ ಮನೆಪಟ್ಟಿ ಹಾಗೂ ಮನೆಗಣತಿ ಮತ್ತು ಜನಗಣತಿ ಹಂತಗಳ ವೇಳಾಪಟ್ಟಿಯನ್ನು ಗೃಹ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದೆ. 2021ರ ಜನಗಣತಿಗಾಗಿ ಸಿದ್ಧಪಡಿಸಿದ್ದ ಎಲ್ಲ 33 ಪ್ರಶ್ನೆಗಳ ಪ್ರಶ್ನಾ
ಹೊಸದಿಲ್ಲಿ: ದೆಹಲಿಯ ವಿವಿಧೆಡೆಗಳಲ್ಲಿ ಶುಕ್ರವಾರ ಅಕಾಲಿಕ ಮಳೆ ಬಿದ್ದಿದ್ದು, ಪಶ್ಚಿಮ ಪ್ರಕ್ಷುಬ್ಧತೆಯ ಪರಿಣಾಮ ತುಂತುರು ಮಳೆ ಮುಂದುವರಿಯುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಂತುರು ಮಳ
ಹೊಸದಿಲ್ಲಿ, ಜ.22: ಕಳೆದ ಮೂರು ವರ್ಷಗಳಲ್ಲಿ ಖಾಸಗಿ ದೂರದರ್ಶನ ಹಾಗೂ ಡಿಜಿಟಲ್ ಸುದ್ದಿ ವಾಹಿನಿಗಳ ಮೇಲ್ವಿಚಾರಣೆಗೆ ಸ್ಥಾಪಿತವಾಗಿರುವ ಭಾರತದ ಸ್ವಯಂ–ನಿಯಂತ್ರಣ ವ್ಯವಸ್ಥೆ ಹೊರಡಿಸಿದ ಆದೇಶಗಳ ಪೈಕಿ ಸುಮಾರು ಶೇ.60 ಆದೇಶಗಳು ಕೋಮ
ಉದಯೋನ್ಮುಖ ಕ್ರೀಡಾಪಟುಗಳಿಗೆ ವೇದಿಕೆಯಾದ ಕ್ರೀಡಾಕೂಟ
ಬೆಂಗಳೂರು: ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಜ.26ರಂದು ಹೊಸದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಸಿರಿಧಾನ್ಯದಿಂದ
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾಗುತ್ತಿರುವ ರಾಜ್ಯ ಮಟ್ಟದ ಪುಸ್ತಕ ಸಂತೆಯಲ್ಲಿ ಈ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅದನ್ನು ಯಶಸ್ವಿಗೊಳಿಸಬೇಕೆಂದು ಆಳಂದ ತಾಲೂಕು ಕನ್ನಡ ಸ
ಕಲಬುರಗಿ: ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಐತಿಹಾಸಿಕ ಟೌನ್ ಹಾಲ್ ಅನ್ನು ಸೂಕ್ತ ಮಾರ್ಗಸೂಚಿಗಳಿಲ್ಲದೆ ನವೀಕರಣಗೊಳಿಸುವ ಮೂಲಕ ಅದರ ಐತಿಹಾಸಿಕ ಪರಂಪರೆ ಹಾಗೂ ಮೂಲ ವಾಸ್ತುಶಿಲ್ಪಕ್ಕೆ ಗಂಭೀರ ಹಾನಿ ಉಂಟುಮಾಡಲಾಗಿದೆ ಎಂ
ಅಫಜಲಪುರ: ಹನ್ನೆರಡನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರ ಸಮಕಾಲೀನರಾಗಿದ್ದ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರು ಶರಣರ ಸಂಕುಲದಲ್ಲೇ ವಿಭಿನ್ನ ವ್ಯಕ್ತಿತ್ವ ಹೊಂದಿದ ತತ್ವನಿಷ್ಠ ಶ್ರೇಷ್ಠ ತತ್ವಜ್ಞಾನಿ ಹಾಗೂ ವಚನಕಾರರಾಗ
ಪವನ ವಿದ್ಯುತ್ ಟವರ್ ಅಭಿವೃದ್ಧಿಗೆ ಐನಾಕ್ಸ್ ಜಿಎಫ್ಎಲ್ ಕಂಪೆನಿ ಆಸಕ್ತಿ: ಎಂ.ಬಿ.ಪಾಟೀಲ್
ಆಳಂದ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ)ವು ಭಾರತ ಸರ್ಕಾರದ ಮೀಸಲಾತಿ ನೀತಿಯನ್ನು ಅಕ್ಷರಶಃ ಹಾಗೂ ಪರಿಣಾಮಕಾರಿಯಾಗಿ ಜಾರಿಗೆ ತಂದಿದೆ ಎಂದು ಸಿಯುಕೆಯ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು. ತಾಲೂಕಿನ ಕಡಗ
ಬೆಂಗಳೂರು: ಮಕ್ಕಳ ಕಥೆ ಪುಸ್ತಕಗಳಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದ ಬರೋಬ್ಬರಿ 38.60 ಕೋಟಿ ರೂ. ಮೌಲ್ಯದ 7.72 ಕೆ.ಜಿ. ಕೊಕೇನ್ ಅನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬೃಹತ್ ಕಾರ್ಯಾಚರ
ಆಳಂದ: ಕಠಿಣ (ಹಾರ್ಡ್ ಸ್ಕಿಲ್ಸ್) ಮತ್ತು ಮೃದು (ಸಾಫ್ಟ್ ಸ್ಕಿಲ್ಸ್) ಕೌಶಲ್ಯಗಳು ಇಂದಿನ ಆರ್ಥಿಕತೆಯ ಪ್ರಮುಖ ಚಾಲಕ ಶಕ್ತಿಗಳಾಗಿದ್ದು, ವಿಕಸಿತ ಭಾರತ ಗುರಿ ಸಾಧನೆಗೆ ಅವು ಅತ್ಯವಶ್ಯಕವಾಗಿವೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿ
ಕಲಬುರಗಿ,ಜ.22: ಜಿಲ್ಲೆಗೆ ಸಂಬಂಧಿಸಿದಂತೆ ಮುಂಬರುವ ಆಯವ್ಯಯದಲ್ಲಿ ರಸ್ತೆ, ಕುಡಿಯುವ ನೀರು ಮುಂತಾದ ಮಹತ್ತರ ಕಾರ್ಯಕ್ರಮಗಳನ್ನು ಸೇರಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿ
ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ–ಕಮಲ್ ಮೌಲಾ ಮಸೀದಿ ಸಂಕೀರ್ಣದಲ್ಲಿ ಹಿಂದೂ ಮತ್ತು ಮುಸ್ಲಿಂ ಎರಡೂ ಸಮುದಾಯಗಳು ಒಂದೇ ದಿನ ತಮ್ಮ ಧಾರ್ಮಿಕ ಪದ್ಧತಿಗಳನ್ನು ಅನುಸರಿಸಲು ಸುಪ್ರೀಂಕೋರ್ಟ್ ಅವಕಾಶ ನೀಡಿದೆ. ಜನವರ
ರಾಯ್ಪುರ, ಜ.22: ನಾಗಪುರದಲ್ಲಿ ಬುಧವಾರ ನಡೆದ ಮೊದಲ ಟಿ-20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ನ್ಯೂಝಿಲ್ಯಾಂಡ್ ತಂಡವನ್ನು 48 ರನ್ಗಳಿಂದ ಮಣಿಸಿ ಐದು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ ಮುಂಬ
ಹೊಸದಿಲ್ಲಿ,ಜ.22: ತಮಿಳುನಾಡು ವಿಧಾನಸಭಾ ಚುನಾವಣೆಗಳಿಗೆ ಮುನ್ನ ಚುನಾವಣಾ ಆಯೋಗವು ಗುರುವಾರ ನಟ ವಿಜಯ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮತ್ತು ನಟ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮೈಯಂ (ಎಂಎನ್ಎಂ) ಪಕ್ಷಗಳಿಗೆ ಚುನಾವಣಾ ಚಿಹ
ಹನೂರು: ತಾಲೂಕಿನ ಮಲೆಮಹದೇಶ್ವರಬೆಟ್ಟ ತಪ್ಪಲಿನಲ್ಲಿ ಯುವಕನ ಸಾವಿಗೆ ಕಾರಣವಾಗಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಮಂಡ್ಯ ಜಿಲ್ಲೆಯ ಪ್ರವೀಣ್ ಎಂಬ ಯುವಕ ಕಾಲ್ನಡಿಗೆಯಲ್ಲಿ ಮಹದೇಶ್ವರಬೆಟ್ಟಕ್ಕೆ ತೆರಳುತ
ಮಾಸ್ಕೋ, ಜ.22: ಗ್ರೀನ್ಲ್ಯಾಂಡ್ ಸ್ವಾಧೀನಪಡಿಸಿಕೊಳ್ಳುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯೋಜನೆಯ ಬಗ್ಗೆ ರಶ್ಯಕ್ಕೆ ಯಾವುದೇ ಕಳವಳವಿಲ್ಲ ಮತ್ತು ಇದು ನಮಗೆ ಸಂಬಂಧಿಸದ ವಿಷಯವಾಗಿದೆ ಎಂದು ರಶ್ಯ ಅಧ್ಯಕ್ಷ ವ್ಲಾದಿಮ
ದಾವೋಸ್, ಜ.22: ಸ್ವಿಝರ್ಯ್ಲಾಂಡ್ನ ದಾವೋಸ್ನಲ್ಲಿ ನಡೆಯುತ್ತಿರುವ ಜಾಗತಿಕ ಆರ್ಥಿಕ ಶೃಂಗಸಭೆಯಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನನ್ನು `ಸರ್ವಾಧಿಕಾರಿ' ಎಂದು ಉಲ್ಲೇಖಿಸಿದ ಘಟನೆ ವರದಿಯಾಗಿದೆ. `ದಾವೋಸ್ನಲ್ಲ
ಕೋಲ್ಕತಾ, ಜ. 22: ಕಳ್ಳತನದ ಆರೋಪ ಹೊರಿಸಿ ಪಶ್ಚಿಮಬಂಗಾಳದ ವಲಸೆ ಕಾರ್ಮಿಕನೋರ್ವನನ್ನು ಜನರ ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ಆಂಧ್ರಪ್ರದೇಶದ ಕೊಮರಾಲುವಿನಿಲ್ಲಿ ಬುಧವಾರ ನಡೆದಿದೆ. ಹತ್ಯೆಯಾದ ವಲಸೆ ಕಾರ್ಮಿಕನನ್ನು ಪಶ್ಚಿಮಬ
ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮ ಜಿ.ನಾಯಕ ಅವರ ಮನೆಗೆ ನುಗ್ಗಿ ಅಕ್ರಮ ಮರಳು ದಂಧೆಕೋರರು ಜೀವಬೆದರಿಕೆ ಹಾಕಿರುವ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸದಿದ್ದಲ್ಲಿ, ಫೆ.5ರಿಂದ ಮೂರು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಉತ್ಸವದ
ಕಾಬೂಲ್, ಜ.22: ದಕ್ಷಿಣ ಮತ್ತು ಪೂರ್ವ ಅಫ್ಘಾನಿಸ್ತಾನದಾದ್ಯಂತ ತೀವ್ರ ಚಂಡಮಾರುತದಿಂದ ಹಲವೆಡೆ ಭೂಕುಸಿತ ಸಂಭವಿಸಿದ್ದು ಕನಿಷ್ಠ 9 ಮಕ್ಕಳು ಮೃತಪಟ್ಟಿರುವುದಾಗಿ ವರದಿಯಾಗಿದೆ. ದಕ್ಷಿಣದ ಕಂದಹಾರ್ ಪ್ರಾಂತದಲ್ಲಿ ಸುಂಟರಗಾಳಿಯೊಂ
ಮಸ್ಕಿ : ತಾಲೂಕಿನ ವಿಕಲಚೇತನರು ಹಾಗೂ ಅವರ ಪೋಷಕರು ಶೈಕ್ಷಣಿಕ, ಆರ್ಥಿಕ, ಆರೋಗ್ಯ, ಸಾಮಾಜಿಕ ಭದ್ರತೆ ಮತ್ತು ಪುನರ್ವಸತಿ ಸಂಬಂಧಿತ ಹಲವಾರು ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಧ್
ರಾಯಚೂರು: ಗ್ರಾಹಕರ ಅನುಕೂಲಕ್ಕಾಗಿ ರಾಯಚೂರಿನ ಮುಖ್ಯ ಅಂಚೆ ಕಚೇರಿಯಲ್ಲಿ ರಾತ್ರಿ 8 ಗಂಟೆವರೆಗೆ ಹಾಗೂ ಜಿಲ್ಲೆಯ ಸಿಂಧನೂರು, ಮಾನ್ವಿ, ಮಸ್ಕಿ, ಸಿರವಾರ, ಲಿಂಗಸುಗೂರು, ದೇವದುರ್ಗ ಮತ್ತು ಮುದಗಲ್ ಅಂಚೆ ಕಚೇರಿಗಳಲ್ಲಿ ಸಂಜೆ 5 ಗಂಟೆ
ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ
ಚಾಯಿಬಾಸಾ,ಜ.22: ಜಾರ್ಖಂಡ್ನ ಪಶ್ಚಿಮ ಸಿಂಗಭೂಮ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳೊಂದಿಗೆ ಗುಂಡಿನ ಕಾಳಗದಲ್ಲಿ 15 ಮಾವೋವಾದಿಗಳು ಮೃತಪಟ್ಟಿದ್ದಾರೆ. ಮೃತರಲ್ಲಿ ತಲೆಯ ಮೇಲೆ ಒಂದು ಕೋಟಿ ರೂ.ಗಳ ಬಹುಮಾನವನ್ನು ಹೊತ್ತಿದ್ದ
ಬೆಂಗಳೂರು: ಸಾರ್ವಜನಿಕ ಭೂಮಿಯನ್ನು ಅತಿಕ್ರಮಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಆಧ್ಯಾತ್ಮಿಕ ನಾಯಕ ರವಿಶಂಕರ್ ಗುರೂಜಿ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಕಂಡುಬಂದ ದ
Photo Credit : PTI ಢಾಕಾ, ಜ. 22: ಭದ್ರತಾ ಕಾರಣಗಳಿಗಾಗಿ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ನಲ್ಲಿ ಆಡುವುದಕ್ಕಾಗಿ ಭಾರತಕ್ಕೆ ಪ್ರಯಾಣಿಸಲು ಬಾಂಗ್ಲಾದೇಶ ಕ್ರಿಕೆಟ್ ತಂಡ ಗುರುವಾರ ನಿರಾಕರಿಸಿದೆ. ಬಾಂಗ್ಲಾದೇಶ ಸರಕಾರದ ಸಲಹೆಗಾರ ಪ್ರೊಫೆಸರ
ಉಡುಪಿ : ಜಿಲ್ಲೆಯ ಮಣಿಪುರ-ಕಟಪಾಡಿಯ ರಹ್ಮಾನಿಯಾ ಜುಮಾ ಮಸೀದಿ ಅಧೀನದ ಖಲಂದರ್ ಷಾ ದಫ್ ಸಮಿತಿಯ ಆಶ್ರಯದಲ್ಲಿ ಜ. 24 ರಂದು ಇಲ್ಲಿನ ಮಸೀದಿ ವಠಾರದಲ್ಲಿ ಅಂತರ್ ರಾಜ್ಯ ಮಟ್ಟದ ದಫ್ ಸ್ಪರ್ಧೆ ನಡೆಯಲಿದೆ. ಮಣಿಪುರ ಮಸೀದಿ ಅಧ್ಯಕ್ಷ ರಫೀಕ
ಸುರಪುರ : ತಾಲೂಕಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ–ಕಾಲೇಜುಗಳಲ್ಲಿ ನಡೆಯುವ ವಾರ್ಷಿಕೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳ ವೇದಿಕೆ ಬ್ಯಾನರ್ಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸುವಂತೆ ಕ್ರಮ ಕೈಗೊಳ್ಳ
ಸುಳ್ಯ: ಅರಂಬೂರಿನಲ್ಲಿ ಯುವಕನೊಬ್ಬ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆದಿದ್ದಾನೆ ಎನ್ನಲಾಗಿದ್ದು, ಆರೋಪಿಯ ವಿರುದ್ಧ ಸುಳ್ಯ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ನೀಡಿ
ಯಾದಗಿರಿ: ಭ್ರೂಣ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಸಮಾಜದ ಗಂಭೀರ ಸಮಸ್ಯೆಯಾಗಿದ್ದು, ಇದನ್ನು ತಡೆಯಲು ಕಾನೂನಿನ ಕಟ್ಟುನಿಟ್ಟಿನ ಅನುಷ್ಠಾನದ ಜೊತೆಗೆ ಜನರ ಮನಸ್ಥಿತಿಯಲ್ಲಿ ಬದಲಾವಣೆ ಅತ್ಯಂತ ಅಗತ್ಯವಾಗಿದೆ ಎಂದು ಜಿಲ
ಜಕಾರ್ತ, ಜ.22: ಭಾರತೀಯ ಶಟ್ಲರ್ಗಳಾದ ಪಿ.ವಿ. ಸಿಂಧು ಹಾಗೂ ಲಕ್ಷ್ಯ ಸೇನ್ 2026ರ ಆವೃತ್ತಿಯ ಇಂಡೋನೇಶ್ಯ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್ನಲ್ಲಿ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿದ್ದಾರೆ. ಗುರುವಾರ ನಡೆದ ಕ್ರಮವಾಗಿ ಮಹ
ದುಬೈ, ಜ.22: ಸ್ಪಿನ್ನರ್ ಮುಜೀಬ್ವುರ್ರೆಹ್ಮಾನ್ ಕಬಳಿಸಿದ ಹ್ಯಾಟ್ರಿಕ್ ವಿಕೆಟ್ ನೆರವಿನಿಂದ ಅಫ್ಘಾನಿಸ್ತಾನ ಕ್ರಿಕೆಟ್ ತಂಡ ವೆಸ್ಟ್ಇಂಡೀಸ್ ವಿರುದ್ಧದ ಎರಡನೇ ಟಿ-20 ಅಂತರ್ರಾಷ್ಟ್ರೀಯ ಪಂದ್ಯವನ್ನು 39 ರನ್ಗಳ ಅಂತರದಿಂದ ಗ
ಕಳೆದ ವರ್ಷ ಮೇ ತಿಂಗಳಲ್ಲಿ ಮುಂದಿನ ಪೀಳಿಗೆಯ ಪಾಸ್ಪೋರ್ಟ್ ಯೋಜನೆಯನ್ನು ಪ್ರಾರಂಭಿಸಿದ ಬಳಿಕ ಸುಮಾರು ಒಂದು ಕೋಟಿ ಇ-ಪಾಸ್ಪೋರ್ಟ್ಗಳನ್ನು ಭಾರತೀಯ ನಾಗರಿಕರಿಗೆ ನೀಡಲಾಗಿದೆ. ಭಾರತದಲ್ಲಿ ಸುಮಾರು 10 ಕೋಟಿ ಜನರು ಪಾಸ್ಪೋರ್
ಮಂಗಳೂರು: ದ.ಕ. ಜಿಲ್ಲೆಯ ಪ್ರತಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು. ಗ್ರಾಮೀಣ ಪ್ರದೇಶ ಗಳಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಮೂಲಗಳ ಗುಣಮಟ್ಟ ಪರೀಕ್ಷೆಯನ್ನು ನಡೆಸಬೇಕು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕ
ಯಾದಗಿರಿ: ಜಿಲ್ಲಾ ಕೇಂದ್ರದ ಪತ್ರಕರ್ತರ ವೈದ್ಯಕೀಯ ನೆರವಿಗಾಗಿ ನಗರಸಭೆಯ 2026–27ನೇ ಸಾಲಿನ ಬಜೆಟ್ನಲ್ಲಿ 5 ಲಕ್ಷ ರೂ. ಅನುದಾನ ಮೀಸಲಿಡುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪೌರಾಯುಕ್ತ ಉಮೇಶ್ ಚವ್ಹಾಣ ಅವರಿಗೆ
ಮಂಗಳೂರು,ಜ.22: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜನವರಿ 25 ಮತ್ತು 26 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜನವರಿ 25ರಂದು ಬೆಳಗ್ಗೆ 9:05 - ಮಂಗಳೂ
ಮಂಗಳೂರು, ಜ.22: ಕಾವೂರಿನ ಸಹಕಾರಿ ಸಂಸ್ಥೆಯೊಂದರಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು 14.89 ಲಕ್ಷ ರೂ. ಸಾಲ ಪಡೆದು ವಂಚಿಸಿದ ಆರೋಪದ ಮೇಲೆ ನಾಲ್ಕು ಮಂದಿಯ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಹಮ್ಮದ್ ನಝೀರ್,
ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ತೋಟಗಾರಿಕೆ ಇಲಾಖೆಗಳ ಸಹಯೋಗದಲ್ಲಿ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ-2026 ಜ.26ರಿಂದ 28ರವರೆಗೆ ಉಡುಪಿ ದೊಡ್ಡಣಗುಡ್ಡೆಯಲ್ಲಿರುವ ಶಿವಳ್ಳಿ ಮಾದರಿ ತ
ಉಡುಪಿ, ಜ.22: ಜನವರಿ 26ರ ಗಣರಾಜ್ಯೋತ್ಸವದ ಅಂಗವಾಗಿ ಕೋಟ ಶಿವರಾಮ ಕಾರಂತ ಥೀಂ ಪಾರ್ಕ್ ಆವರಣದಲ್ಲಿ ನಿಲ್ಲಿಸಲಾದ ಮಿಗ್-21 ಯುದ್ಧ ವಿಮಾನದ ಬಳಿ ಯೋಧರ ಸಮಾಗಮ ನಡೆಯಲಿದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರ
ಮಂಗಳೂರು, ಜ.22: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಜ.25ರಂದು ಬೆಳಗ್ಗೆ 9ಕ್ಕೆ ನಗರದ ಕದ್ರಿಯ ಕೆ.ಪಿ.ಟಿ.ಮೈದಾನದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಕ್ರೀಡ
ಬೆಂಗಳೂರು: ಕಿರುತೆರೆಯ ರಿಯಾಲಿಟಿ ಶೋ ‘ಬಿಗ್ಬಾಸ್ ಕನ್ನಡ’ 12ನೇ ಆವೃತ್ತಿಯ ವಿಜೇತರಾಗಿರುವ ಗಿಲ್ಲಿ ನಟ ಯಾನೆ ನಟರಾಜ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಹಾರೈಸಿದರು. ಗುರುವಾರ ಮುಖ್ಯಮಂತ್ರಿಗಳ
ದೇರಳಕಟ್ಟೆ, ಜ.22: ಆಧುನಿಕ ಶಿಕ್ಷಣ ಮತ್ತು ವಿವಿಧ ಆಕರ್ಷಣೆಗಳಿಂದಾಗಿ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳ ಕುಸಿತ ಉಂಟಾಗುತ್ತಿದೆ. ಯುವಜನರಲ್ಲಿ ಮಾನಸಿಕ ಒತ್ತಡಗಳು ಜಾಸ್ತಿಯಾಗುತ್ತಿವೆ ಹಾಗೂ ಮಾನವ ಸಂಬಂಧಗಳು ಶಿಥಿಲಗೊಳ್
ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ ಆರೋಪದ ಮೇರೆಗೆ ಸೇಡಂ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ಸೇಡಂ ಪಟ್ಟಣದ ನಿವಾಸ
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಗಾಯಗೊಂಡಿದ್ದ ಆರೋಪಿ ಉಡುಪಿ ಜಿಲ್ಲಾ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಜ.21ರಂದು ಬೆಳಗಿನ ಜಾವ ನಡೆದಿದೆ. ಜ.18ರಂದು ರಾತ್ರಿ ಕ
ಕಾರ್ಕಳ, ಜ.22: ನಲ್ಲೂರು ಗ್ರಾಮದ ಬಂಗರೋಡಿ ಎಂಬಲ್ಲಿ ಜ.21ರಂದು ಸಂಜೆ ವೇಳೆ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಶಿರ್ವ ಪಂಜಿಮಾರು ನಿವಾಸಿ ರವಿ(46), ಸ್ಟೀಫನ್(37), ಸೊರ್ಕಳ ನಿವಾಸಿ
ಮಲ್ಪೆ, ಜ.22: ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ರೇಣುಕಾ ಹರಿಶ್ಚಂದ್ರ (40) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.21ರಂದು ಸಂಜೆ ಮನೆಯ ಬೆಡ್ರೂಮ್ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಮ
ಸಿಡ್ನಿ, ಜ.22: ಆಸ್ಟ್ರೇಲಿಯಾದ ನ್ಯೂ ಸೌತ್ವೇಲ್ಸ್ನಲ್ಲಿ ಗುರುವಾರ ನಡೆದ ಗುಂಡಿನ ದಾಳಿಯಲ್ಲಿ ಯುವತಿ ಸೇರಿದಂತೆ ಮೂವರು ಮೃತಪಟ್ಟಿದ್ದು ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಕಳೆದ ವರ್ಷ ಡಿಸೆಂಬರ್
ಅಮಾಸೆಬೈಲು, ಜ.22: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಜ.21ರಂದು ಸಂಜೆ ವೇಳೆ ಮಚ್ಚಟ್ಟು ಗ್ರಾಮದ ಆಯಿಮುಳ್ಳು ಎಂಬಲ್ಲಿ ನಡೆದಿದೆ. ಗುಲಾಬಿ ಬೋವಿ ಎಂಬವರ ಮನೆಯ ಹಿಂಬದಿ
ಬೆಂಗಳೂರು: ‘ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿರುವುದಲ್ಲದೆ, ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಎಸಗಿ
ದಾವೋಸ್, ಜ.22: ಬಹುನಿರೀಕ್ಷಿತ ಗಾಝಾ ಶಾಂತಿ ಮಂಡಳಿಯನ್ನು ಸ್ವಿಝಲ್ಲ್ಯಾಂಡ್ನ ದಾವೋಸ್ನಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಅನಾವರಣಗೊಳಿಸಿದ್ದು ಯುಎಇ, ಪಾಕಿಸ್ತಾನ ಸೇರಿದಂತೆ 35 ರಾಷ್ಟ್ರಗಳು ಮಂಡಳಿಯ ಸದ
ಉಡುಪಿ, ಜ.22: ನಗರದ ವಿಎಸ್ಟಿ ರಸ್ತೆಯಲ್ಲಿರುವ ಯೂನಿಟಿ ಕಾಂಪ್ಲೆಕ್ಸ್ನ ಮಾಲಕ ಝಾಕೀರ್ ಹುಸೇನ್(66) ಇಂದು ಮುಂಜಾನೆ ನಿಧನರಾದರು. ನಿಷ್ಕಳಂಕ ಮನಸ್ಸಿನ, ಮೃದು ಸ್ವಭಾವದ ಇವರು, ಎಲ್ಲರಿಗೂ ಆತ್ಮೀಯರಾಗಿದ್ದರು. ಮೃತರು ಪತ್ನಿ, ನಾಲ್ವ
ಉಡುಪಿ, ಜ.22: ಕೇಂದ್ರ ಸರಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆಯಲ್ಲಿ ಜಿಲ್ಲೆಯ ಸಣ್ಣ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರನ್ನು ರಾಷ್ಟ್ರೀಯ ಪಿಂಚಣಿ ಯೋಜನೆಗಳಡಿ ನೋಂದಾಯ
ಹೊಸದಿಲ್ಲಿ, ಜ. 22: ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ರೈಲ್ವೆ ಎಚ್ಚರಿಸಿದೆ. ಇದುವರೆಗೆ 1,000ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಲಾಗಿದೆ
ಹೊಸದಿಲ್ಲಿ, ಜ. 22: ಚುನಾವಣಾ ಆಯೋಗವು ಜನತಾ ಪ್ರಾತಿನಿಧ್ಯ ಕಾಯ್ದೆ, 1950ರ ಕಲಂ 21(3)ರಡಿ ಅನಿಯಂತ್ರಿತ ಅಧಿಕಾರವನ್ನು ಹೊಂದಿರಲು ಸಾಧ್ಯವಿಲ್ಲ. ನಿಬಂಧನೆಯು ಆಯೋಗಕ್ಕೆ ‘ಅದು ಸೂಕ್ತವೆಂದು ಭಾವಿಸುವ ರೀತಿಯಲ್ಲಿ’ ಮತದಾರರ ಪಟ್ಟಿಗಳ ತೀ
ಹೊಸದಿಲ್ಲಿ,ಜ.22: ಯುಜನರನ್ನು ತೀವ್ರವಾದದೆಡೆಗೆ ಸೆಳೆಯಲು ಹಾಗೂ ಅವರನ್ನು ಪಾಕ್ ಮೂಲದ ಲಷ್ಕರೆ ತಯ್ಯಬಾಗೆ ಸೇರ್ಪಡೆಗೊಳಿಸಲು ಯತ್ನಿಸಿದ್ದ ಆರೋಪಕ್ಕೆ ಸಂಬಂಧಿಸಿ ಪ್ರಕರಣದ ಕರ್ನಾಟಕದ ಉತ್ತರಕನ್ನಡ ಜಿಲ್ಲೆಯ ನಿವಾಸಿಯೊಬ್ಬನಿಗ
ಚೆನ್ನೈ,ಜ.23: ಸನಾತನ ಧರ್ಮದ ಕುರಿತಾಗಿ ಉಪಮುಖ್ಯಮಂತ್ರಿ ಉದಯಾನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆಗಳು ದ್ವೇಷಭಾಷಣವೆಂಬ ಮದ್ರಾಸ್ ಹೈಕೋರ್ಟ್ನ ಅಭಿಪ್ರಾಯವನ್ನು ಡಿಎಂಕೆ ಗುರುವಾರ ವಿರೋಧಿಸಿದ್ದು, ನ್ಯಾಯಾಧೀಶರ ವೈಯಕ್ತಿಕ ನಂ
ಇಂಫಾಲ, ಜ. 22: ಮಣಿಪುರದ ಚುರಚಾಂದ್ಪುರದಲ್ಲಿ ಬುಧವಾರ ಸಂಜೆ ಶಂಕಿತ ಕುಕಿ ಗುಂಪು ದಂಪತಿಯನ್ನು ಅಪಹರಿಸಿ ಮೆತೈ ಸಮುದಾಯಕ್ಕೆ ಸೇರಿದ ಗಂಡನನ್ನು ಕೊಂದಿದ್ದಾರೆ. ಇದರೊಂದಿಗೆ, ತಿಂಗಳುಗಳ ಕಾಲ ರಾಜ್ಯದಲ್ಲಿ ನೆಲೆಸಿದ್ದ ಶಾಂತಿ ಛಿದ
ಹೊಸದಿಲ್ಲಿ, ಜ. 22: 2000 ಇಸವಿಯಲ್ಲಿ ಕೆಂಪು ಕೋಟೆಯ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ತನಗೆ ಮರಣ ದಂಡನೆ ವಿಧಿಸಿರುವುದನ್ನು ಪ್ರಶ್ನಿಸಿ ಪ್ರಕರಣದ ದೋಷಿ ಹಾಗೂ ಲಷ್ಕರೆ ತಯ್ಯಬ ಭಯೋತ್ಪಾದಕ ಮುಹಮ್ಮದ್ ಆರಿಫ
ಹೊಸದಿಲ್ಲಿ,ಜ.22: ಆಸ್ಟ್ರೇಲಿಯಾ ಕಳೆದ ತಿಂಗಳು ಜಾರಿಗೊಳಿಸಿರುವ ರೀತಿಯಲ್ಲೇ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸಲು ರಾಜ್ಯ ಸರಕಾರವು ಚಿಂತನೆ ನಡೆಸುತ್ತಿದೆ ಎಂಬ ಮಹತ್ವದ ಸುಳಿವನ್ನು ಆಂಧ್ರಪ್ರದೇಶದ
ಮಂಗಳೂರು, ಜ.22: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ.ಕ. ಜಿಲ್ಲೆಯ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸ
ಹೊಸದಿಲ್ಲಿ,ಜ.22: ಮನರೇಗಾದ ಬದಲಿಗೆ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ತರುವ ಮೋದಿ ಸರಕಾರದ ನಿರ್ಧಾರವನ್ನು ಟೀಕಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನೂತನ ಕಾಯ್ದೆಯನ್ನು ಈಗ ರದ್ದುಗೊಂಡಿರುವ ಕೃಷಿ ಕಾನೂನುಗಳಿಗೆ ಹೋಲಿಸಿದರು

25 C