“ನಾನು ಶ್ವೇತಭವನದಲ್ಲಿ ಇರದಿದ್ದರೆ, ಲಿಯೋ ವ್ಯಾಟಿಕನ್ ನಲ್ಲಿ ಇರುತ್ತಿರಲಿಲ್ಲ”
ಸಂಘ ಪರಿವಾರದವರು ಮುಸಲ್ಮಾನರನ್ನು ಮುಖ್ಯ ವಾಹಿನಿಯಲ್ಲಿ ಬೆರೆಯದಂತೆ ಪ್ರತ್ಯೇಕಿಸಲು ರೂಪಿಸಿದ ಹಲವಾರು ಮಸಲತ್ತುಗಳಲ್ಲಿ ‘ಲವ್ ಜಿಹಾದ್’ ಎಂಬ ಪದ ಸೃಷ್ಟಿಯೂ ಒಂದು. ಯಾವುದೇ ಪುರಾವೆಗಳಿಲ್ಲದೇ ಸಮಾಜದಲ್ಲಿ ವ್ಯಾಪಕವಾಗಿ ಇದನ
ಮಳೆ ನಿಂತರೂ ಹನಿ ನಿಲ್ಲಲ್ಲ ಎನ್ನುವಂತೆ ದಾವಣಗೆರೆ ಉಪಚುನಾವಣೆಯ ಮತದಾನ ಮುಗಿದಿದ್ದರೂ ಕಾಂಗ್ರೆಸ್ ಪಕ್ಷದಲ್ಲಿ ಕಂಪನ ನಿಂತಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಪಕ್ಷದ ಮುಸ್ಲಿಮ್ ನಾಯಕರೇ ಷಡ್ಯಂತ್ರ ರೂಪಿಸಿದ್ದರೆಂಬ ಆರೋ
PC: kga.in ಬೆಂಗಳೂರು : ಕರ್ನಾಟಕ ಗಾಲ್ಫ್ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು ಕಂದಾಯ ಇಲಾಖೆಯು ಮುಂದಾಗಿದೆ. ಹಾಗೆಯೇ ಗಾಲ್ಫ್ ಅಸೋಸಿಯೇಷನ್ ಸಂಸ್ಥೆಯ ಆದಾಯವನ್ನೂ ಸಹ ಲೆಕ್ಕ ಪರಿಶೋಧಕರಿಂದ ಪರಿಶೀಲಿಸಲು ಕ್
‘ಕಂಡವರ ಮಕ್ಕಳನ್ನು ಬಾವಿಗಿಳಿಸಿ ಆಳ ನೋಡುವ’ ರಾಜಕಾರಣಿಗಳು, ತಮ್ಮ ಮಕ್ಕಳ ವಿಷಯ ಬಂದಾಗ ಹೇಗೆ ಜಾಗರೂಕರಾಗುತ್ತಾರೆ ಎನ್ನುವುದಕ್ಕೆ ಉತ್ತರ ಕನ್ನಡದ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಅತ್ಯುತ್ತಮ ಉದಾಹರಣೆಯಾಗಿ ನಮ್ಮ ಮುಂದಿದ್
ಹೊಸದಿಲ್ಲಿ: ಪವರ್ ಪ್ಲೇನಲ್ಲಿ ರ್ಯಾಕರ್ಗಳ ಮೂಲಕ ಬ್ಯಾಟ್ಸ್ಮನ್ ಗಳನ್ನು ಕಂಗೆಡಿಸುವ ಮಧ್ಯಮವೇಗಿ ಜಸ್ಪ್ರೀತ್ ಬೂಮ್ರಾ ಪ್ರಸಕ್ತ ಐಪಿಎಲ್ ನಲ್ಲಿ ಐದು ಪಂದ್ಯಗಳಲ್ಲಿ ಯಾವುದೇ ವಿಕೆಟ್ ಗಳಿಸದೇ ಅನಪೇಕ್ಷಿತ ದಾಖಲೆ ನಿರ್ಮಿಸ
ಬುಡಾಪೆಸ್ಟ್ : ಹಂಗೇರಿ ದೇಶವನ್ನು 16 ವರ್ಷಗಳ ಕಾಲ ಆಳಿದ ನ್ಯಾಷನಲಿಸ್ಟ್ ವಿಕ್ಟರ್ ಒರ್ಬಾನ್ ಅವರು ದೇಶದ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ ಕನ್ಸರ್ವೇಟಿವ್ ಪಕ್ಷದ ಪೀಟರ್ ಮೆಗ್ಯಾರ್ ವಿರುದ್ಧ ಸೋಲು ಅನುಭವಿಸಿದ್ದಾರೆ. ಇದರೊಂದ
ಹಾಸನ : ಆಶ್ರಯ ಯೋಜನೆಯಡಿ ಹಕ್ಕುಪತ್ರ ಹೊಂದಿರುವ ಮನೆಗಳನ್ನು ಹಾನಿಗೊಳಿಸಿದ್ದು, ಸೂಕ್ತ ಪರಿಹಾರ ಹಾಗೂ ಪುನರ್ವಸತಿ ಒದಗಿಸುವಂತೆ ಆಗ್ರಹಿಸಿ, ದನಕರುಗಳಿಗೆ ಮೇವು ನೀಡಿ, ಸ್ಥಳದಲ್ಲಿ ಅಡುಗೆ ಸಿದ್ಧಪಡಿಸಿ ಒಟ್ಟಿಗೆ ಊಟ ಸೇವಿಸಿದರ
ಬೆಂಗಳೂರು : ಕೇಂದ್ರ ಸರಕಾರವು ಸಂಸತ್ನಲ್ಲಿ ಮಂಡಿಸಿರುವ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ಜೆಂಡರ್) ಹಕ್ಕುಗಳ ರಕ್ಷಣೆ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು ಹಾಗೂ ಸಮಾನತೆ ಕಾಪಾಡಿ ಮಾನವ ಹಕ್ಕುಗಳನ್ನು ಗೌರವಿಸುವ ನೂ
ಬೆಂಗಳೂರು : ಹೋಮಿಯೋಪತಿಯಲ್ಲಿ ಇನ್ನೂ ಹೆಚ್ಚಿನ ಸಂಶೋಧನೆ, ಪ್ರಯೋಗ ನಡೆಯಬೇಕಿದೆ. ಎಲ್ಲರೂ ಸೇರಿ ಆ ಕುರಿತು ಸಹ ಯೋಚನೆ ಮತ್ತು ಯೋಜನೆ ಮಾಡಬೇಕಾದ ಅವಶ್ಯಕತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರ
ಬೆಂಗಳೂರು : ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮೊದಲ ಬಾರಿಗೆ ಆರ್ಯಭಟ ಉಪಗ್ರಹ ಉಡಾವಣೆ ಮಾಡಿದ್ದರಿಂದ ಇಲ್ಲಿಯವರೆಗೆ ಇಸ್ರೋ ಸಂಸ್ಥೆ ಮಹೋನ್ನತ ಸಾಧನೆಯನ್ನ ಮಾಡಿದೆ ಎಂದು ಇಸ್ರೋ ಸಂಸ್ಥೆ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ
ಬೆಳಗಾವಿ : ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ಸಾತಾರಾ ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರಲ್ಲಿ ಸಂಕೇಶ್ವರದ ಖ್
ಮುಂಬೈ, ಎ.12: ಫಿಲ್ ಸಾಲ್ಟ್ (78 ರನ್, 36 ಎಸೆತ, 6 ಬೌಂಡರಿ, 6 ಸಿಕ್ಸರ್), ರಜತ್ ಪಾಟಿದಾರ್ (53 ರನ್, 20 ಎಸೆತ, 4 ಬೌಂಡರಿ, 5 ಸಿಕ್ಸರ್) ಹಾಗೂ ವಿರಾಟ್ ಕೊಹ್ಲಿ (50 ರನ್, 38 ಎಸೆತ, 5 ಬೌಂಡರಿ, 1 ಸಿಕ್ಸರ್) ಅವರ ಅರ್ಧಶತಕಗಳ ಕೊಡುಗೆ ಮತ್ತು ಬೌಲರ್ಗಳ ಶಿಸ್ತು
ಟೆಹರಾನ್, ಎ.12: ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹಾರ್ಮುಝ್ ಜಲಸಂಧಿಯು ಅಂತರರಾಷ್ಟ್ರೀಯ ಕಾನೂನಿನ ಪ್ರಕಾರ ವಾಣಿಜ್ಯ ಹಡಗುಗಳ ಸಾಗಣೆಗೆ ಮುಕ್ತವಾಗಿದೆ ಎಂದು ತಿಳಿಸಿದೆ ಎಂದು Aljazeera ವರದಿ ಮಾಡಿದೆ. ರವ
ರಾಯಚೂರು: ಬಡವರ ಹಾಗೂ ಶ್ರೀಮಂತರ ನಡುವಿನ ಅಂತರ ಹೆಚ್ಚುತ್ತಿದ್ದು, ಕೇಂದ್ರ ಸರ್ಕಾರದ ನವಉದಾರೀಕರಣ ನೀತಿಗಳು ಅಸಮಾನತೆಯನ್ನು ಮತ್ತಷ್ಟು ಹೆಚ್ಚಿಸುತ್ತಿವೆ ಎಂದು ಬೆಂಗಳೂರಿನ ಶಿಕ್ಷಣ ತಜ್ಞ ಬಿ. ಶ್ರೀಪಾದ ಭಟ್ ಅಭಿಪ್ರಾಯಪಟ್ಟ
ಕೊಪ್ಪಳ: ಮೊಬೈಲ್ನಲ್ಲಿ ವಿವಿಧ ಯುವತಿಯರ ಅಶ್ಲೀಲ ಫೋಟೊ ಮತ್ತು ವಿಡಿಯೋಗಳನ್ನು ಸಂಗ್ರಹಿಸಿದ್ದಾನೆ ಎಂಬ ಆರೋಪದ ಮೇಲೆ ಮುಸ್ತಪಾ ಖಾದ್ರಿ ಎಂಬ ಯುವಕನ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಶ್ವ ಹಿ
ಮಂಗಳೂರು, ಎ.12: ಉಪ್ಪಿನಂಗಡಿಗೆ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದ ಮಹಿಳೆಯೊಬ್ಬರ 91.679 ಗ್ರಾಂ ತೂಕದ ಚಿನ್ನದ ಸರ ನಾಪತ್ತೆಯಾದ ಘಟನೆ ವರದಿಯಾಗಿದೆ. ಉಳ್ಳಾಲದ ಮಿಲ್ಲತ್ ನಗರದ ಅಹ್ಮದ್ ಬಾವಾ ಎಂಬವರ ಪತ್ನಿ ನಫಿಸಾ ಇನ್ಶಾ ಅವರು ಎ.5ರಂದ
ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಬ್ಯಾಟನ್ನು ಅಕ್ಷರಶಃ ಗನ್ ಆಗಿಸಿಕೊಂಡ ವಿರಾಟ್ ಕೊಹ್ಲಿ–ಫಿಲ್ ಸಾಲ್ಟ್ ಜೋಡಿ ಮೊದಲ ವಿಕೆಟ್ ಗೆ ಬರೋಬ್ಬರಿ 120 ರನ
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎಪ್ರಿಲ್ 14ರಂದು ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಅಂದೇ ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ವಿಧಾನಸಭೆಯ ಮುಖ್ಯ ಕಾರ್ಯಾಲಯ
ಬೈರೂತ್, ಎ.12: ಕಳೆದ ವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮೃತಪಟ್ಟಿದ್ದ ತನ್ನ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಎರಡು ವರ್ಷದ ಮಗುವೊಂದು ಇತ್ತೀಚಿನ ಇಸ್ರೇಲ್ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ದಕ್ಷಿಣ ಲೆಬನಾನ್ನಲ್ಲ
ವಿಟ್ಲ: ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಅಪರಿಚಿತನೋರ್ವ ಕಸಿದು ಪರಾರಿಯಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ನಡೆದಿದೆ. ಘಟನೆಯ ವಿವ
ಚತ್ತರ್ಪುರ, ಎ.12: ಮಧ್ಯಪ್ರದೇಶದಲ್ಲಿ ಕೆನ್-ಬೆತ್ವಾ ನದಿಯನ್ನು ಜೋಡಿಸುವ ಯೋಜನೆಯ ವ್ಯಾಪ್ತಿಗೆ ಬರುವ ಪ್ರಸ್ತಾವಿತ ದೌದಾನ್ ಅಣೆಕಟ್ಟು ನಿರ್ಮಾಣಕ್ಕಾಗಿ ನಿರ್ವಸಿತರಾದ ಬುಡಕಟ್ಟು ಜನರು ಸತತ ಎಂಟನೇ ದಿನವಾದ ರವಿವಾರವೂ ಪ್ರತಿ
ಲಕ್ನೊ, ಎ.12: ಲಕ್ನೊ ತಂಡ ವಿರುದ್ಧದ ಪಂದ್ಯದಲ್ಲಿ ಜೋಸ್ ಬಟ್ಲರ್ ಅವಳಿ ಸಾಧನೆ ಮಾಡಿದರು. ಇಂಗ್ಲೆಂಡ್ನ ವಿಕೆಟ್ಕೀಪರ್-ಬ್ಯಾಟರ್ ಆಗಿರುವ ಅವರು ಟಿ20 ಕ್ರಿಕೆಟ್ನಲ್ಲಿ ತಮ್ಮ 100ನೇ ಅರ್ಧಶತಕವನ್ನು ಗಳಿಸಿದ್ದಲ್ಲದೆ, 14,000 ರನ್ಗಳನ್
ಮಂಗಳೂರು, ಎ.12: ಮೂಡುಶೆಡ್ಡೆ ಎದುರುಪದವಿನ ಯುವಕ ಮುಹಮ್ಮದ್ ಆಶಿಕ್ (22) ಆತ್ಮಹತ್ಯೆಗೆ ಯುವತಿಯೊಬ್ಬಳ ಕಿರುಕುಳವೇ ಕಾರಣ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆ. ಪ್ರೀತಿಸಿದ ಹುಡುಗಿಯ ಮಾನಸಿಕ ಕಿರುಕುಳ ತಾಳಲಾರದೆ ಆಶಿಕ್
ಸುರತ್ಕಲ್: ಬದ್ರಿಯಾ ಹೆಲ್ತ್ ಲೀಗ್ ಸುರತ್ಕಲ್ ಇದರ 39ನೇ ವಾರ್ಷಿಕೋತ್ಸವದ ಅಂಗವಾಗಿ BHLಲ್ ಒರು ನಾಲ್ ಕ್ರೀಡಾಕೂಟ ಕಾರ್ಯಕ್ರಮ ಸುರತ್ಕಲ್ ಬದ್ರಿಯಾ ಹೆಲ್ತ್ ಲೀಗ್ ಪರಿಸರದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ 150ಕ
ಬಜ್ಪೆ: ಮುಚ್ಚೂರು ಕ್ರಾಸ್ ಬಳಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಮಾಡಿದ ಆರೋಪದಲ್ಲಿ ಗಂಜಿಮಠದ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ ಮಾಲಕರು ಮತ್ತು ಆಯೋಜಕರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಾ
ಕಣ್ಣೂರು, ಎ.12: ಶಂಕಿತ ಆತ್ಮಹತ್ಯೆ ಪ್ರಕರಣದಲ್ಲಿ ಕಣ್ಣೂರಿನ ದಂತ ವೈದ್ಯಕೀಯ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿಯೋರ್ವ ಕಟ್ಟಡದಿಂದ ಕೆಳಕ್ಕೆ ಬಿದ್ದು ಮೃತಪಟ್ಟಿದ್ದು, ಚಕ್ಕರಕ್ಕಲ್ ಠಾಣಾ ಪೊಲೀಸರು ಪ್ರಾಧ್ಯಾಪಕರ ವಿರುದ್ಧ ತ
ಅಂಕಾರ, ಎ.12: ಇಸ್ರೇಲ್ ಮತ್ತು ಟರ್ಕಿ ದೇಶಗಳ ನಡುವಿನ ವಾಕ್ಸಮರ ತೀವ್ರಗೊಂಡಿದ್ದು, ಇಸ್ರೇಲನ್ನು ಆಕ್ರಮಿಸುವುದಾಗಿ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೋಗನ್ ಬೆದರಿಕೆ ಒಡ್ಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಇಸ್ರೇಲ
ವಾಶಿಂಗ್ಟನ್, ಎ.12: ಇರಾನ್ ಗೆ ಶಸ್ತ್ರಾಸ್ತ್ರ ಸರಬರಾಜು ಮಾಡಲು ಚೀನಾ ತಯಾರಿ ನಡೆಸುತ್ತಿದೆ ಎಂಬ ವರದಿಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾಕ್ಕೆ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಶ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ರಾಜ್ಯ ಸಮ್ಮೇಳನಕ್ಕೆ ತೆರೆ
ಹೊಸದಿಲ್ಲಿ, ಎ.12: ದಶಕಗಳಿಂದಲೂ ದುಬೈ, ಕುವೈಟ್ ನಗರ ಮತ್ತು ರಿಯಾದ್ ನಲ್ಲಿನ ಕೆಫೆಗಳಲ್ಲಿ ಜನಪ್ರಿಯವಾಗಿರುವ ಭಾರತೀಯ ಕಾಫಿ ಈಗ ಹೆಚ್ಚುತ್ತಿರುವ ಸಾಗಾಣಿಕೆ ವೆಚ್ಚ ಮತ್ತು ನೌಕಾ ದಿಗ್ಬಂಧನದಿಂದಾಗಿ ಸಂಕಷ್ಟಕ್ಕೆ ಸಿಲುಕಿದೆ. ಪಶ
ವಾಶಿಂಗ್ಟನ್, ಎ.12: ಇರಾನ್ಗೆ ಶಸ್ತ್ರಾಸ್ತ್ರ ಸರಬರಾಜು ಮಾಡಲು ಚೀನಾ ತಯಾರಿ ನಡೆಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾಕ್ಕೆ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. “
ಟೆಹರಾನ್, ಎ.12: ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನೀರಿನಡಿ ಇರಿಸಿರುವ ಸ್ಫೋಟಕಗಳನ್ನು ತೆರವುಗೊಳಿಸಲು ತನ್ನ ಎರಡು ಯುದ್ಧನೌಕೆಗಳು ಕಾರ್ಯಾಚರಣೆ ನಡೆಸಿವೆ ಎಂಬ ಅಮೆರಿಕದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಇರಾನ್, ಹಾರ್ಮುಝ್ ಮ
ಟೆಹರಾನ್, ಎ.12: ಹಾರ್ಮುಝ್ ಜಲಸಂಧಿಯನ್ನು ಮುಕ್ತಗೊಳಿಸಲು ಇರಾನ್ ವಿರುದ್ಧ ತೀವ್ರ ಮಿಲಿಟರಿ ಕ್ರಮಗಳ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಎಚ್ಚರಿಕೆಗೆ ಪ್ರತಿಕ್ರಿಯಿಸಿರುವ ಇರಾನ್, “ದಿಗ್ಬಂಧನ ಅಥವಾ ಮಿಲಿ
ಹೊಸದಿಲ್ಲಿ, ಎ.12: ಮಹಿಳಾ ಮೀಸಲಾತಿ ಮಸೂದೆಯನ್ನು ಮುಂದಿನ ವಾರ ಸಂಸತ್ನಲ್ಲಿ ಅವಿರೋಧವಾಗಿ ಅಂಗೀಕರಿಸಲು ಪ್ರಧಾನಿ ನರೇಂದ್ರ ಮೋದಿ ಉಭಯ ಸದನಗಳ ಎಲ್ಲಾ ನಾಯಕರ ಬೆಂಬಲವನ್ನು ಕೋರಿದ್ದಾರೆ. 2029ರಿಂದ ಲೋಕಸಭೆ ಹಾಗೂ ವಿಧಾನಸಭಾ ಚುನಾವ
ಹೊಸದಿಲ್ಲಿ, ಎ.12: ಜಾತಿ ಆಧಾರಿತ ಜನಗಣತಿಯನ್ನು ಶಿಥಿಲಾವಸ್ಥೆಯಲ್ಲಿ ಇಡಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ ಹಾಗೂ ವರ್ಷಗಳಿಂದ ಈ ವಿಷಯದಲ್ಲಿ ಅದರ ನಿಲುವು ಅಸಮಂಜಸವಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆರೋಪಿಸಿದ
ಹೊಸದಿಲ್ಲಿ, ಎ.12: ಅರುಣಾಚಲ ಪ್ರದೇಶದ ಸ್ಥಳಗಳನ್ನು ಚೀನಾ ಮರುನಾಮಕರಣಗೊಳಿಸಿರುವುದನ್ನು ಭಾರತವು ರವಿವಾರ ಬಲವಾಗಿ ತಿರಸ್ಕರಿಸಿದ್ದು, ಇದನ್ನು ಕಿಡಿಗೇಡಿತನದ ಕೃತ್ಯವೆಂದು ಬಣ್ಣಿಸಿದೆ. ಇಂತಹ ಆಧಾರರಹಿತ ನಿರೂಪಣೆಗಳು ನಿರಾಕರ
ನಿತೀಶ್ ರಾಣಾ | Photo Credit : X ಹೊಸದಿಲ್ಲಿ, ಎ.12: ಚೆನ್ನೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶನಿವಾರ ನಡೆದ ಐಪಿಎಲ್ ಪಂದ್ಯದ ವೇಳೆ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟರ್ ನಿತೀಶ್ ರಾ
ಆಯುಷ್ ಶೆಟ್ಟಿ | Photo Credit : PTI ನಿಂಗ್ಬೊ (ಚೀನಾ), ಎ.12: ಭಾರತದ ಉದಯೋನ್ಮುಖ ಆಟಗಾರ ಆಯುಷ್ ಶೆಟ್ಟಿ ಏಶ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ಚೀನಾದ ಶಿ ಯೂಕಿ ವಿರುದ್ಧ ಸೋಲನುಭವಿಸಿದ್ದು, ಬೆಳ್ಳಿ ಪದಕಕ್ಕೆ ತೃಪ್ತ
► ಎ.19ರಂದು ದಿನಾಂಕ ಘೋಷಣೆ, ಕಾರ್ಯಾಲಯ ಉದ್ಘಾಟನೆ
ಪ್ರಯಾಗರಾಜ್, ಎ.12: ಉತ್ತರ ಪ್ರದೇಶದ IAS ಅಧಿಕಾರಿ ರಿಂಕು ಸಿಂಗ್ ರಾಹಿ ಅವರು ಮಾ.26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವೊಂದನ್ನು ಬರೆಯುವ ಮೂಲಕ ಭಾರೀ ಸಂಚಲನವನ್ನು ಮೂಡಿಸಿದ್ದಾರೆ. ಯೋಗಿ ಆದಿತ್ಯನಾಥ ಸರಕಾರವು ತನ್
ಶಿರ್ವ, ಎ.12: ಮಗುನ ಜೀವನದ ನೀಲನಕ್ಷೆ ತಯಾರುವುದೇ ಪ್ರಾಥಮಿಕ ಶಾಲೆಗಳಲ್ಲಿ. ಇದೊಂದು ಸರಸ್ವತೀ ಮಂದಿರ. ಸರಕಾರದ ನೀತಿ ಧೋರಣೆಗಳಿಂದ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವುದೇ ಸವಾಲಾಗಿದೆ. ಉಳಿಸಿ ಬೆಳೆಸಲು ಹೆಚ್ಚಿನವರ ತ್
ಮಣಿಪಾಲ, ಎ.12: ಬದಲಾಗುತ್ತಿರುವ ಈ ಸಂಕೀರ್ಣ ಜಗತ್ತಿನಲ್ಲಿ ಸದಾ ಕ್ರಿಯಾಶೀಲರಾಗಿರುವುದು ಮತ್ತು ಸ್ಪಷ್ಟ ಗುರಿ ಹೊಂದಿರುವುದು ಬಹಳ ಮುಖ್ಯ. ಜಗತ್ತು ನಿರಂತರ ಪರಿವರ್ತನೆ ಹೊಂದುತ್ತಿರುವ ಕಾಲದಲ್ಲಿ ಸ್ಪಷ್ಟವಾದ ಉದ್ದೇಶವು ಮಾತ್
ಮಂಗಳೂರು, ಎ.12: ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಕೆಲಸದ ಒತ್ತಡದ ನಡುವೆ ಕಣ್ಣಿನ ಆರೋಗ್ಯವನ್ನು ನಿರ್ಲಕ್ಷಿಸಬಾರದು ಎಂಬ ಉದ್ದೇಶದಿಂದ, ಮಂಗಳೂರಿನ ಉಜ್ಜೋಡಿ ಪಂಪ್ವೆಲ್ನಲ್ಲಿರುವ ಪ್ರಸಾದ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕ
ಉಡುಪಿ, ಎ.12: ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವದ ದೀಪಾಲಂಕಾರ ವನ್ನು ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಎಲ್ಲಿ ನಾವು ದ
ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ
ಇಸ್ಲಾಮಾಬಾದ್: ಪಶ್ಚಿಮ ಏಶ್ಯ ಬಿಕ್ಕಟ್ಟನ್ನು ಅಂತ್ಯಗೊಳಿಸುವ ಉದ್ದೇಶದೊಂದಿಗೆ ಪಾಕಿಸ್ತಾನದಲ್ಲಿ ನಡೆದ ಸಂಧಾನ ಮಾತುಕತೆಯಲ್ಲಿ ಇರಾನ್ ವಿಶ್ವಾಸ ಗಳಿಸುವಲ್ಲಿ ಅಮೆರಿಕ ವಿಫಲವಾಗಿದೆ ಎಂದು ರವಿವಾರ ಇರಾನ್ ನ ಪ್ರಮುಖ ಸಂಧಾನ
ಕಾಸರಗೋಡು, ಎ.12: ಕರ್ನಾಟಕ-ಕೇರಳ ಗಡಿಪ್ರದೇಶವಾಗಿರುವ ಅಡ್ಕಸ್ಥಳದಲ್ಲಿರುವ ಸುಮಾರು ಎರಡು ಶತಮಾನಗಳ ಚರಿತ್ರೆ ಹೊಂದಿರುವ ಮಶ್ಹೂರ್ ವಲಿಯುಲ್ಲಾಹಿ (ರ.ಅ) ದರ್ಗಾ ಶರೀಫ್ನಲ್ಲಿ ಎರಡು ವರ್ಷಗಳಿ ಗೊಮ್ಮೆ ಆಚರಿಸಿಕೊಂಡು ಬರುವ ಉರೂಸ್
40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಾರಂಭ
ಬಳ್ಳಾರಿ / ಕಂಪ್ಲಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗಾಗಿ ಭಾನುವಾರ ಪರೀಕ್ಷೆ ಶಾಂತಿಯುತವಾಗಿ ನಡೆಯಿತು. ತಾಲೂಕಿನಲ್ಲಿ ನಡೆದ ಈ ಪ್ರವೇಶ ಪರೀಕ್ಷೆ
ಮಂಗಳೂರು, ಎ.12: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಸಂಸ್ಥೆಯ ವತಿಯಿಂದ ನೀಡಲಾಗುವ ಉನ್ನತ ಶಿಕ್ಷಣಕ್ಕಾಗಿ ಉಚಿತ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ
ಕೆಯುಡಬ್ಲ್ಯುಜೆ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ತೆರೆ
ಕನಕಗಿರಿ: ಮಹಾತ್ಮ ಜ್ಯೋತಿ ಬಾಫುಲೆ ಅವರು 19ನೇ ಶತಮಾನದ ಭಾರತದ ಶ್ರೇಷ್ಠ ಸಮಾಜ ಸುಧಾರಕರಾಗಿದ್ದು, ಅಂಧಶ್ರದ್ಧೆ, ಜಾತಿ ಪದ್ಧತಿ, ಅಸ್ಪೃಶ್ಯತೆ ಮತ್ತು ಅಸಮಾನತೆಯ ವಿರುದ್ಧ ಧ್ವನಿ ಎತ್ತಿ ಅಗ್ರಗಣ್ಯ ಸ್ಥಾನದಲ್ಲಿ ನಿಂತಿದ್ದಾರೆ ಎ
10ನೇ ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಸಮಾರೋಪ
ಯಾದಗಿರಿ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-31 ಅವಧಿಯ ತಾಲೂಕು ಘಟಕಗಳ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆ ಯಾದಗಿರಿ ಹಾಗೂ ಗುರುಮಠಕಲ್ ತಾಲೂಕುಗಳಲ್ಲಿ ಗೊಂದಲಕ್ಕೆ ಒಳಗಾಗಿದೆ ಎಂಬ ಆರೋಪ ಕೇಳಿಬಂದಿದೆ. ರಾಜ್ಯಾದ್ಯಂತ ಏ
ಪಡುಬಿದ್ರೆ - ಚಿಕ್ಕಲ್ ಗುಡ್ಡ ರಾಜ್ಯ ಹೆದ್ದಾರಿಯಲ್ಲಿ ಮೋರಿ ನಿರ್ಮಾಣ ಕಾಮಗಾರಿ
ಬೆಂಗಳೂರು : ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿನ ವಿವಿಧ ಗ್ರೂಪ್ ಬಿ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಕರ್ನಾಟಕ ಪರೀಕ್
ಉಡುಪಿ, ಎ.12: ಭೂಕುಸಿತದ ಹಿನ್ನೆಲೆಯಲ್ಲಿ ಬಾಳೆಬರೆ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟಿಯಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. ಬ
ಕಲಬುರಗಿ : ಬೇಸಿಗೆ ಪ್ರಾರಂಭಿಕ ಹಂತದಲ್ಲಿಯೇ ಕಲಬುರಗಿ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು ಜನರು ಪರದಾಡುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ಕುಡಿಯುವ ನೀರಿನ ಸರಬರಾಜು ಮಾಡಲು ಮುಂದಾಗಬೇಕು ಎಂದು ಕಲಬುರಗ
ಕಲಬುರಗಿ: ಬಸವ ಸಮಿತಿಯ ಅನುಭವ ಮಂಟಪ ಹಾಗೂ ಡಾ. ಬಿ.ಡಿ. ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ಬಸವಾದಿ ಶರಣರ ಸ್ಮರಣಾರ್ಥ “ಅರಿವಿನ ಮನೆ” 896ನೇ ದತ್ತಿ ಕಾರ್ಯಕ್ರಮವನ್ನು ರವಿವಾರ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ
ಕಲಬುರಗಿ: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತೋತ್ಸವದ ಅಂಗವಾಗಿ “ಡಾ.ಅಂಬೇಡ್ಕರ್ ಅರಿವು ಉತ್ಸವ - 2026” ಹಿನ್ನಲೆಯಲ್ಲಿ ನೇತ್ರದಾನ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಯಿತು. ಕಾರ್ಯಕ್
ಭಟ್ಕಳ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಜನಜಾಗೃತಿ ಮೂಡಿಸಲು ‘ನನ್ನ ಮತ ನನ್ನ ಹಕ್ಕು’ ಸಂಘಟನೆ, ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಹಯೋಗದಲ್ಲಿ ಭಾನುವಾರ ಇಲ್ಲಿನ ತಂಝೀಮ್ ಸಭಾಂಗಣದಲ್ಲಿ ಜನಜಾಗೃತಿ ಸಭೆ ಹಾಗ
ಬೆಂಗಳೂರು : ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಬಿಜ
ಮಡಿಕೇರಿ : ಈಜಲೆಂದು ಕೆರೆಗೆ ಇಳಿದ ಬಾಲಕ ಹಾಗೂ ಯುವಕ ನೀರು ಪಾಲಾದ ಘಟನೆ ಶನಿವಾರ ಸಂಜೆ ದಕ್ಷಿಣ ಕೊಡಗಿನ ಬಾಳಲೆ ಗ್ರಾಮದಲ್ಲಿ ನಡೆದಿದೆ. ಬಾಳಲೆ ನಿವಾಸಿ ಪ್ರಕಾಶ ಹಾಗೂ ಚಂದ್ರಿಕ ದಂಪತಿಗಳ ಪುತ್ರ, ಪ್ರಾಥಮಿಕ ಶಾಲೆಯ 6ನೇ ತರಗತಿ ವಿ
ಬಂಟ್ವಾಳ: ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಾಣಿ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿ ನಿಂದನೆ ಮಾಡಿ, ಮಾನಸಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು ಈ ಬಗ್ಗೆ ವಿಟ
ಅಫಜಲಪುರ: ಕರ್ನಾಟಕ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶ್ರೀ ಅಕ್ಕಮಹಾದೇವಿ ಪತ್ತಿನ ಸಹಕಾರ ಸಂಘ ನಿಯಮಿತ ಇವರ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಅಕ್ಕಮಹಾದೇವಿ ಜಯಂತಿ ಅಂಗವಾಗಿ ಉಚಿತ ಆರೋಗ
ಕಲಬುರಗಿ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಕೆಲ ಶಾಸಕರು ಸಚಿವ ಸಂಪುಟ ಪುನರ್ ರಚನೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಎರಡೂ ಕ್ಷೇತ್ರಗಳ ಉಪ
ಅಫಜಲಪುರ: ಮಾ.26ರಂದು ಕಾರ್ಯಪಾಲಕ ಅಭಿಯಂತರರು ಭೀಮಾ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಹೊರಡಿಸಿದ ವಿದ್ಯುತ್ ಕಡಿತ ಆದೇಶಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸ್ವಾಭಿಮಾನಿ ಕಬ್ಬು ಬೆಳೆಗಾರರ ಸಂಘ ತೀವ್ರ ವಿರೋಧ ವ್ಯಕ್ತಪ
ಜೇವರ್ಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮೀಪದ ಕೆಲ್ಲೂರು ಗ್ರಾಮದಲ್ಲಿ ಕಾಲೇಜಿನ ಐಕ್ಯೂಏಸಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಗ್ರಾಮಸ್ಥರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾ
ಮಡಿಕೇರಿ : ಚಲನಚಿತ್ರ ಹಾಗೂ ಕಿರುತೆರೆ ನಟ ಹೊಸಕೋಟೆ ಹರೀಶ್ (40) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶನಿವಾರ ತಡರಾತ್ರಿ ಹರೀಶ್ ಅವರು ಕುಶಾಲನಗರದ ಮೂಲಕ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು
ನಿಮ್ಮದೇ ಹಣ ಪತ್ತೆ ಮಾಡುವುದು ಸಾಧ್ಯವಿಲ್ಲವೇಕೆ?; ಇಲ್ಲಿದೆ ಮಾಹಿತಿ...
ಸಾಂದರ್ಭಿಕ ಚಿತ್ರ | Photo Credit : freepik ಬೆಂಗಳೂರಿನ ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ನ್ಯೂರೋಸೈನ್ಸ್ ನ ನಿರ್ದೇಶಕ ಡಾ. ರವಿ ಗೋಪಾಲ್ ವರ್ಮಾ ಪಾರ್ಕಿನ್ಸನ್ ರೋಗದ ದೈನಂದಿನ ಚಿಹ್ನೆಗಳು ಹೆಚ್ಚು ಅಪಾಯಕಾರಿಯಾದುದನ್ನು ಹೇಗೆ ಸೂಚಿಸಬಹುದು
ಕತ್ನಿ (ಮಧ್ಯಪ್ರದೇಶ): ಎಕ್ಸ್ ಪ್ರೆಸ್ ರೈಲಿನಲ್ಲಿ ಬಿಹಾರದ ಸುಮಾರು 163 ಬಾಲಕರನ್ನು ಮಧ್ಯಪ್ರದೇಶದ ಕತ್ನಿ ಜಿಲ್ಲೆಯಲ್ಲಿ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿ ನೀಡಿದ ಸುಳಿವನ್ನು ಆಧರಿಸಿ ಶನಿವಾರ ರಾತ್ರಿ
ವಾರ್ತಾಭಾರತಿಯ ಯೋಗೇಶ್ ಮಲ್ಲೂರು, ಅಬ್ದುಲ್ ರಹಿಮಾನ್ ತಲಪಾಡಿಗೆ ಪ್ರಶಸ್ತಿ
Photo Credit : X indiatoday.in ಗುವಾಹಟಿ: ಶುಕ್ರವಾರ ರಾತ್ರಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಆಟಗಾರರ ಡಗೌಟ್ ನಲ್ಲಿ ಮೊಬೈ
ಕಾರ್ಕಳ: ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿ (ರಿ.) ಇದರ ಕಾರ್ಯಾಲಯದ ಉದ್ಘಾಟನೆ ಮತ್ತು ಮಹಾಮಸ್ತಕಾಭಿಷೇಕದ ದಿನಾಂಕ ಘೋಷಣೆಯ ಕಾರ್ಯಕ್ರಮವು ಎ. 19 ರಂದು ಪೂರ್ವಾಹ್ನ ಘಂಟೆ 10.30ಕ್ಕೆ ಕಾರ್ಕಳ 'ದಾನಶಾಲೆ
ಮುಂಬೈ: ಮಹಾಯುತಿ ಮೈತ್ರಿಕೂಟದ ಪ್ರಮುಖ ಪಕ್ಷವೊಂದು ತನ್ನದೇ ಮಿತ್ರಪಕ್ಷಗಳ ಮೇಲೆ ಕಣ್ಣಿಟ್ಟಿದೆ ಎಂದು ಎನ್ಸಿಪಿ (ಎಸ್ಪಿ) ಶಾಸಕ ರೋಹಿತ್ ಪವಾರ್ ಆಪಾದಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರೋಹಿತ್ ಪವಾರ
ಬಾಲಿವುಡ್ ಸಂಗೀತದ ಸುವರ್ಣಯುಗದ ಗಾಯಕಿಯ ಪರಿಚಯ ಇಲ್ಲಿದೆ...
ಪ್ರಮಾಣೀಕರಣಕ್ಕಾಗಿ ಸಲ್ಲಿಸಲಾದ ಎಲ್ಲಾ ಚಿತ್ರಮಂದಿರದಲ್ಲಿ ಬಿಡುಗಡೆಯಾಗಬೇಕಾದ ಸಿನಿಮಾಗಳನ್ನು ಸುರಕ್ಷಿತವಾಗಿಡಲು ಕೀ ಡೆಲಿವರಿ ಮೆಸೇಜ್ ಬಳಸುವುದಾಗಿ CBFC ಹೇಳಿದೆ. ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ (CBFC) ‘ಜನನಾಯ
ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಬೇಲೂರು ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತನೊಬ್ಬ ಬಲಿಯಾದ ದಾರುಣ ಘಟನೆ ರವಿವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕಣಗುಪ್ಪೆ ಗ್ರಾಮದ ನ
ಹೊಸದಿಲ್ಲಿ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ́ಆಶಾ ಭೋಸ್ಲೆ ಅವರ ಹಾಡುಗಳು ಕೋಟ್ಯಂತರ ಭಾರತೀಯರ ಜೀವನದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತವೆ' ಎಂದು ಹೇಳಿದರು. ಈ ಕುರ
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ. ಅಬ್ದುಲ್
ವಾಶಿಂಗ್ಟನ್: ಅಮೆರಿಕ ಮತ್ತು ಟೆಹ್ರಾನ್ ನಡುವಿನ ಕದನ ವಿರಾಮ ಮುಂದುವರಿಯುತ್ತಾ ಎಂಬ ಕಳವಳದ ಮಧ್ಯೆ ಇರಾನ್ಗೆ ಶಸ್ತ್ರಾಸ್ತ್ರಗಳನ್ನು ರವಾನಿಸಿದರೆ ದೊಡ್ಡ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊ
ಹೊಸದಿಲ್ಲಿ: “ಆರೆಸ್ಸೆಸ್-ಬಿಜೆಪಿ ಸಮಾನ ಭಾರತದ ಪರಿಕಲ್ಪನೆಯನ್ನು ವಿರೋಧಿಸುತ್ತಿದ್ದು, ಸಂವಿಧಾನವನ್ನು ಮುಗಿಸಲು ಬಯಸುತ್ತಿದೆ” ಎಂದು ರವಿವಾರ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದರು. ಎಪ್ರಿಲ್ 14ರ ಅಂಬೇಡ್ಕರ್
ಯಾದಗಿರಿ: ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವದ ಅಂಗವಾಗಿ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಪರಶುರಾಮ ಒಡೆಯರ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿ
ಯಾದಗಿರಿ: ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವದ ಅಂಗವಾಗಿ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಪರಶುರಾಮ ಒಡೆಯರ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿ
ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ನಿಧನರಾಗಿದ್ದಾರೆ ಎಂದು ANI ವರದಿ ಮಾಡಿದೆ. ಹೃದಯಾಘಾತದ ಹಿನ್ನೆಲೆ ಶನಿವಾರ ಆಶಾ ಭೋಸ್ಲೆ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ರವಿವಾ
ದಾವಣಗೆರೆ : ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿದೆ. ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂ

29 C