SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
20 Dec 2025 11:00 am
ಕೇರಳ ಕಮ್ಯುನಿಸ್ಟರ ಸೋಲಿಗೆ ಭಾರತ ಬೆಲೆ ತೆರಬೇಕಾದೀತು..!

‘‘ಭಾರತದ ಇತರ ಯಾವುದೇ ಕಡೆ ಕೇರಳದಂತೆ ಕಮ್ಯುನಿಸ್ಟ್ ಸರಕಾರಗಳು ತಲೆ ಎತ್ತದಂತೆ ತಡೆಯಬೇಕು’’ ಎಂದು ಕೇರಳದ ಮೊದಲ ಕಮ್ಯುನಿಸ್ಟ್ ಸರಕಾರದ ಸಮಯದಲ್ಲಿದ ಭಾರತದ ಅಂದಿನ ಅಮೆರಿಕದ ರಾಯಭಾರಿ ಡೇನಿಯಲ್ ಪ್ಯಾಟ್ರಿಕ್ ಮೊಯ್ನಿಹಾನ್ ತಮ

20 Dec 2025 10:42 am
ಜನವರಿಯಿಂದ ಔಷಧಿ ರಂಗದಲ್ಲೂ ಒಂದು ‘ಇಂಡಿಗೊ ಸಂಕಟಕ್ಕೆ’ ದೇಶ ಸನ್ನದ್ಧ

ಗೊತ್ತಿದ್ದೂ ಗೊತ್ತಿದ್ದೂ ಇಂತಹದೊಂದು ಸಂಕಟದ ಸ್ಥಿತಿಯತ್ತ ಔಷಧಿ ಉದ್ಯಮ ಏಕೆ ಸಾಗುತ್ತಿದೆ ಎಂದು ಆಳವಾಗಿ ನೋಡಿದರೆ, ಇದರಲ್ಲಿ ಒಂದೆಡೆ ಸಣ್ಣ ಉದ್ದಿಮೆಗಳ ನಿರುತ್ಸಾಹ, ಪ್ಲ್ಯಾನಿಂಗ್‌ನಲ್ಲಿ ಕೊರತೆ ಹಾಗೂ ಬೆಂಕಿ ಬಿದ್ದ ಬಳಿಕ

20 Dec 2025 10:39 am
ಉಳ್ಳಾಲ | ʼಇನೀಝಿಯೋ 2025ʼ ವಾರ್ಷಿಕ ಕ್ರೀಡಾಕೂಟ

ಉಳ್ಳಾಲ : ಇಸ್ಲಾಹಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಪದವಿಪೂರ್ವ ಕಾಲೇಜು ಇದರ ಆಶ್ರಯದಲ್ಲಿ ಇನೀಝಿಯೋ 2025 ವಾರ್ಷಿಕ ಕ್ರೀಡಾಕೂಟವು ಬುಧವಾರ ನಡೆಯಿತು . ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ ಸೈನ್ಸ್ ಅಧ್ಯಕ್ಷ ಯು.ಟಿ.ಇಫ್ತಿಕರ್ ಫರೀ

20 Dec 2025 10:36 am
BELTHANGADY | ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಸಮೀರ್ ಎಂ.ಡಿ. ಸಹಿತ ನಾಲ್ವರ ವಿರುದ್ಧ ದೂರು ನೀಡಿದ ಚಿನ್ನಯ್ಯ

ಬೆಳ್ತಂಗಡಿ, ಡಿ.20: ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಚಿನ್ನಯ್ಯ ಇದೀಗ ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ಎಂ.ಡಿ. ಸಹಿತ ನಾಲ್ವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಸೌಜನ್ಯಾ ಪರ ಹೋರ

20 Dec 2025 10:33 am
ದ್ವೇಷ ಭಾಷಣ ತಡೆ ಕಾಯ್ದೆಗೆ ಬಿಜೆಪಿ ಅಡ್ಡಿ!

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಇಲ್ಲಿ ದ್ವೇಷ ಭಾಷಣ, ಪ್ರತೀಕಾರದ ರಾಜಕಾರಣ ನಡೆಯುವುದಿಲ್ಲ ಎಂಬುದಕ್ಕೆ ಸಾವಿರ ನಿದರ್ಶನಗಳಿವೆ. ಬಿಜೆಪಿ ಒಪ್ಪಲಿ ಬಿಡಲಿ. ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿ

20 Dec 2025 10:24 am
ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಕೊಚ್ಚಿ: ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಮತ್ತು ನಿರ್ಮಾಪಕ ಶ್ರೀನಿವಾಸನ್(69) ಶನಿವಾರ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು ಉದಯಂಪೀರೂರಿನ ತನ್ನ ನಿವಾಸದಲ್ಲಿ ಚಿಕಿತ್

20 Dec 2025 9:43 am
ಬಾಹ್ಯಾಕಾಶಕ್ಕೆ ತೆರಳಲಿರುವ ಮೊದಲ ವೀಲ್‌ಚೇರ್ ಬಳಕೆದಾರೆ ಏರೋಸ್ಪೇಸ್ ಇಂಜಿನಿಯರ್ ಮೈಕೆಲಾ ಬೆಂಥೌಸ್

ವಾಷಿಂಗ್ಟನ್, ಡಿ. 19: ಬಿಲಿಯನೇರ್ ಸ್ಥಾಪಿಸಿರುವ ಏರೋಸ್ಪೇಸ್ ಸಂಸ್ಥೆ ಸಬ್‌ಆರ್ಬಿಟಲ್ ಐತಿಹಾಸಿಕ ಹೆಜ್ಜೆ ಇಡುತ್ತಿದೆ. ಮೊದಲ ಬಾರಿಗೆ, ವೀಲ್‌ಚೇರ್ ಬಳಸುವ ಏರೋಸ್ಪೇಸ್ ಇಂಜಿನಿಯರ್ ಮೈಕೆಲಾ ಬೆಂಥೌಸ್ ಅವರನ್ನು ಬಾಹ್ಯಾಕಾಶಕ್ಕೆ

20 Dec 2025 8:49 am
ಹೊಸದಿಲ್ಲಿ | ಸರದಿ ಉಲ್ಲಂಘಿಸಿದ್ದಕ್ಕೆ ಆಕ್ಷೇಪ: ವಿಮಾನ ಪ್ರಯಾಣಿಕನ ಮೇಲೆ ಪೈಲಟ್ ಹಲ್ಲೆ!

ಹೊಸದಿಲ್ಲಿ: ವಿಮಾನ ಏರುವ (ಬೋರ್ಡಿಂಗ್) ಸರದಿಯನ್ನು ಏರ್ ಇಂಡಿಯಾ ಪೈಲಟ್ ಒಬ್ಬರು ಉಲ್ಲಂಘಿಸಿದ್ದನ್ನು ಆಕ್ಷೇಪಿಸಿದ ಕಾರಣಕ್ಕೆ ತನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಸ್ಪೈಸ್‍ಜೆಟ್ ಪ್ರಯಾಣಿಕರೊಬ್ಬರ ಆಪಾದಿಸಿದ್ದಾರೆ. ಅಂಕಿತ್

20 Dec 2025 7:17 am
ಲೈಂಗಿಕ ಅಪರಾಧಿ ಜೆಫ್ರಿ ಎಪಿಸ್ಟೇನ್ ಜೊತೆಗೆ ಬಿಲ್ ಗೇಟ್ಸ್ ಫೋಟೋ ಏಕೆ? ಎಪಿಸ್ಟೇನ್ ಕಡತಗಳ ಬಿಡುಗಡೆಗೆ ಡೆಮಾಕ್ರಟ್ಸ್ ಆಗ್ರಹ

ಲೈಂಗಿಕ ಅಪರಾಧಿ ಜೆಫ್ರಿ ಎಪಿಸ್ಟೇನ್ ಜೊತೆಗೆ ಅಮೆರಿಕದ ಪ್ರಮುಖ ಉದ್ಯಮಿಗಳು ಮತ್ತು ಇತರ ಕ್ಷೇತ್ರಗಳ ಖ್ಯಾತನಾಮರು ಇರುವ ಫೋಟೋಗಳನ್ನು ಡೆಮಾಕ್ರಟ್ಸ್ ಬಿಡುಗಡೆ ಮಾಡಿದ್ದಾರೆ. ಶಿಕ್ಷಗೆ ಒಳಗಾಗಿರುವ ಲೈಂಗಿಕ ಅಪರಾಧಿ ಜೆಫ್ರಿ ಎ

19 Dec 2025 11:20 pm
IND Vs SA T20 | ಸೋತಾಫ್ರಿಕಾ, ಭಾರತಕ್ಕೆ ಸರಣಿ ಜಯ

ಕ್ವಿಂಟನ್ ಡಿಕಾಕ್ ಅಬ್ಬರ ವ್ಯರ್ಥ, ವರುಣ್ ಚಕ್ರವರ್ತಿಗೆ 4 ವಿಕೆಟ್

19 Dec 2025 11:00 pm
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಡಿ. 20ರಂದು ವಿಜಯನಗರಕ್ಕೆ ಭೇಟಿ

ವಿಜಯನಗರ, ಡಿ. 19: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಡಿ.20ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ. ಡಿ.20ರಂದು ಬೆಳಗ್ಗೆ 10 ಗಂಟೆಗೆ ನಗರದ ಅಮರಾವತಿ ಸರಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ವ

19 Dec 2025 10:58 pm
ಹಿಜಾಬ್ ಎಳೆದ ಪ್ರಕರಣ | ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿಯಿಂದ ಸಿಎಂ ನಿತೀಶ್ ಕುಮಾರ್ ವಿರುದ್ಧ ದೂರು ದಾಖಲು

ಶ್ರೀನಗರ, ಡಿ. 19: ಇತ್ತೀಚೆಗೆ ನಡೆದ ಸರಕಾರಿ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ವೈದ್ಯರೊಬ್ಬರ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಜಮ್ಮು ಹಾಗೂ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವ

19 Dec 2025 10:50 pm
ಸರಕಾರಿ ಜಾಗ ಒತ್ತುವರಿ ಮಾಡಿಲ್ಲ, ತನಿಖೆಗೆ ಸಿದ್ಧ : ಕೃಷ್ಣ ಭೈರೇಗೌಡ

ಬೆಳಗಾವಿ : ಕೋಲಾರ ಜಿಲ್ಲೆಯ ಗರುಡುಪಾಳ್ಯ ಗ್ರಾಮದಲ್ಲಿ ಒಂದು ಇಂಚು ಭೂಮಿ ಒತ್ತುವರಿ ಮಾಡಿಲ್ಲ. ಈ ಸಂಬಂಧ ಯಾವುದೇ ತನಿಖೆಗೆ ಸಿದ್ಧನಿದ್ದು, ಶಿಫಾರಸು ಮಾಡಿ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ

19 Dec 2025 10:31 pm
ಉತ್ತರ ಭಾರತದಾದ್ಯಂತ ಶೀತಲ ವಾತಾವರಣ; ದಿಲ್ಲಿಯಲ್ಲಿ 150 ವಿಮಾನಯಾನ ರದ್ದು

ಹೊಸದಿಲ್ಲಿ, ಡಿ. 19: ಉತ್ತರ ಭಾರತದ ಹಲವು ಭಾಗಗಳಲ್ಲಿ ಶುಕ್ರವಾರ ಶೀತಲ ಹಾಗೂ ಮಂಜು ಕವಿದ ವಾತಾವರಣ ನೆಲೆಸಿದ್ದು, ದಿಲ್ಲಿಯ ಇಂದಿರಾಗಾಂಧಿ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದ ಮೇಲೆ ವ್ಯತಿರಿಕ್ತ ಪರಿಣ

19 Dec 2025 10:30 pm
ಅನುಸೂಚಿತ ಜಾತಿ, ಅನುಸೂಚಿತ ಬುಡಕಟ್ಟುಗಳ ಆಯೋಗ ತಿದ್ದುಪಡಿ ವಿಧೇಯಕಕ್ಕೆ ಮೇಲ್ಮನೆ ಅಸ್ತು

ಬೆಳಗಾವಿ : ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ತಿದ್ದುಪಡಿ ವಿಧೇಯಕ-2025ಕ್ಕೆ ಮೇಲ್ಮನೆಯಲ್ಲಿ ಶುಕ್ರವಾರ ಅಂಗೀಕಾರ ದೊರೆಯಿತು. ಕ

19 Dec 2025 10:28 pm
ಸಿಎಂ ಸಿದ್ದರಾಮಯ್ಯಗೆ ಕ್ರಿಸ್‌ಮಸ್ ಶುಭಾಶಯ ಕೋರಿದ ಐವನ್ ಡಿಸೋಜಾ

ಮಂಗಳೂರು: ನಾಡಿನ ಸಮಸ್ತ ಕ್ರೈಸ್ತ ಸಮುದಾಯದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ರೈಸ್ತ ನಾಯಕರು ಹಾಗೂ ವಿಧಾನ ಪರಿಷತ್‌ನ ಶಾಸಕ ಐವನ್ ಡಿಸೋಜಾ ಕ್ರಿಸ್‌ಮಸ್ ಶುಭಾಶಯ ಕೋರಿದರು. ಕರಾವಳಿ ಕರ್ನಾಟಕದಲ್ಲಿ ಕ್ರಿಸ್‌ಮ

19 Dec 2025 10:22 pm
Bihar | ವೋಟ್ ಚೋರಿ ವಿವಾದವನ್ನು ಮತ್ತೆ ಕೆದಕಿದ ಜಿತನ್ ರಾಮ್ ಮಾಂಝಿ ವೀಡಿಯೊ

ಪಾಟ್ನಾ,ಡಿ.19: ಕೇಂದ್ರ ಸಚಿವ ಹಾಗೂ ಎಚ್‌ಎಎಂ ಮುಖ್ಯಸ್ಥ ಜಿತನ್ ರಾಮ್ ಮಾಂಝಿಯವರು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹಸ್ತಕ್ಷೇಪದ ಕುರಿತು ಮಾತನಾಡಿದ್ದನ್ನು ತೋರಿಸಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ಬಳಿ

19 Dec 2025 10:20 pm
ಮೂರನೇ ಟೆಸ್ಟ್ ನಲ್ಲಿ ಇಂಗ್ಲೆಂಡ್ ಗೆ 'HEAD'ache; ಆ್ಯಶಸ್ ಕಪ್ ಉಳಿಸಿಕೊಳ್ಳುವತ್ತ ಆಸ್ಟ್ರೇಲಿಯ ದಿಟ್ಟ ಹೆಜ್ಜೆ

ಟ್ರಾವಿಸ್ ಹೆಡ್ | Photo Credit : PTI ಅಡಿಲೇಡ್, ಡಿ.19: ಅಡಿಲೇಡ್ ಓವಲ್‌ ನಲ್ಲಿ ಆಡಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ನಾಲ್ಕನೇ ಶತಕ ಗಳಿಸಿದ ‘ಡೇಂಜರ್‌ ಮ್ಯಾನ್’ ಟ್ರಾವಿಸ್ ಹೆಡ್(ಔಟಾಗದೆ 142 ರನ್, 196 ಎಸೆತ, 13 ಬೌಂಡರಿ, 2 ಸಿಕ್ಸರ್)ಆಸ್ಟ್ರೇಲಿ

19 Dec 2025 10:19 pm
ಸಂಚಾರ ನಿಯಮ ಉಲ್ಲಂಘನೆಯ ಸಂದೇಶ: ಎಪಿಕೆ ಲಿಂಕ್ ಮಾಡಿ ಹಣ ಕಳಕೊಂಡ ವಾಹನದ ಮಾಲಕರು

ಮಂಗಳೂರು, ಡಿ.19: ವಾಹನ ಸಂಚಾರ ನಿಯಮ ಉಲ್ಲಂಘನೆಯ ದಂಡವನ್ನು ಪಾವತಿಸುವಂತೆ ಬಂದಿದ್ದ ಸಂದೇಶವನ್ನು ನಂಬಿ ಎಪಿಕೆ ಲಿಂಕ್ ಕ್ಲಿಕ್ ಮಾಡಿದ ವಾಹನದ ಇಬ್ಬರು ಮಾಲಕರು ಹಣ ಕಳಕೊಂಡ ಘಟನೆಯ ವರದಿಯಾಗಿದೆ. ಎರಡು ಪ್ರತ್ಯೇಕ ಪ್ರಕರಣದಲ್ಲಿ 1.43

19 Dec 2025 10:18 pm
U19 Asia Cup | ಫೈನಲ್‌ ಗೆ ಭಾರತ, ಪಾಕಿಸ್ತಾನ ಎದುರಾಳಿ

ಸೆಮಿ ಫೈನಲ್‌ ನಲ್ಲಿ ಶ್ರೀಲಂಕಾಕ್ಕೆ 8 ವಿಕೆಟ್ ಸೋಲು

19 Dec 2025 10:14 pm
ಒಂದೇ ಕ್ರೀಡಾಂಗಣದಲ್ಲಿ ಸತತ ನಾಲ್ಕು ಶತಕ | ಡಾನ್ ಬ್ರಾಡ್ಮನ್ ವಿಶೇಷ ಕ್ಲಬ್‌ ಗೆ ಟ್ರಾವಿಸ್ ಹೆಡ್ ಸೇರ್ಪಡೆ

 ಟ್ರಾವಿಸ್ ಹೆಡ್ | Photo Credit : PTI  ಅಡಿಲೇಡ್, ಡಿ.19: ಒಂದೇ ಕ್ರೀಡಾಂಗಣದಲ್ಲಿ ಸತತ ನಾಲ್ಕು ಶತಕಗಳನ್ನು ಸಿಡಿಸಿರುವ ಆಸ್ಟ್ರೇಲಿಯದ ಬ್ಯಾಟರ್ ಟ್ರಾವಿಸ್ ಹೆಡ್ ತಮ್ಮದೇ ದೇಶದ ಕ್ರಿಕೆಟ್ ದಂತಕತೆ ಡಾನ್ ಬ್ರಾಡ್ಮನ್ ಒಳಗೊಂಡಿರುವ ಗಣ್ಯ

19 Dec 2025 10:09 pm
ಡಿ.21: ಮರಾಠಿ ಸಮುದಾಯದಿಂದ ರಾಜೇಂದ್ರ ಪ್ರಸಾದ್‌ಗೆ ಅಭಿನಂದನೆ

ಉಡುಪಿ, ಡಿ.19: ಉಡುಪಿ ಜಿಲ್ಲಾ ಮರಾಠಿ ಸೇವಾ ಸಂಘ, ಜಿಲ್ಲಾ ಮರಾಠಿ ಮಹಿಳಾ ವೇದಿಕೆ, ಜಿಲ್ಲಾ ಮರಾಠಿ ಯುವ ಸಂಘಟನೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚಂಡೀಗಢ ಸರಕಾರದ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಅಭಿ

19 Dec 2025 10:02 pm
ದಲಿತರು, ಮುಸ್ಲಿಂರ ಮಧ್ಯೆ ದ್ವೇಷ ಹರಡುವ ನಾಟಕ ಪ್ರದರ್ಶನ ರದ್ದುಪಡಿಸಲು ಒತ್ತಾಯಿಸಿ ಕಾಂಗ್ರೆಸ್ ಮನವಿ

ಉಡುಪಿ, ಡಿ.19: ನಗರದ ಕಡಿಯಾಳಿಯ ಶಾರದ ಕಲ್ಯಾಣಮಂಟಪ ಬಳಿಯ ಓವೈಸಿ ಸಭಾಂಗಣದಲ್ಲಿ ಡಿ.21ರ ರವಿವಾರ ನಡೆಯಲಿರುವ ರಂಗಭೂಮಿ ಟ್ರಸ್ಟ್ ಕೊಡಗು ಇವರು ಪ್ರಸ್ತುತ ಪಡಿಸುವ ‘ನಿಜ ಮಹಾತ್ಮ ಬಾಬಾ ಸಾಹೇಬ’ ಹೆಸರಿನ ನಾಟಕದ ಪ್ರದರ್ಶನವನ್ನು ರದ್

19 Dec 2025 10:00 pm
Kerala| ಕಳ್ಳತನದ ಶಂಕೆಯಲ್ಲಿ ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ಮರಣೋತ್ತರ ಪರೀಕ್ಷೆ ವರದಿಯಲ್ಲಿ 80ಕ್ಕೂ ಹೆಚ್ಚು ಗಾಯಗಳು ಪತ್ತೆ!

19 Dec 2025 9:59 pm
ಯಾದಗಿರಿ | ವಿಬಿ-ಜಿ ರಾಮ್ ಜಿ ಮಸೂದೆ ವಿರೋಧಿಸಿ ಡಿ.22ರಂದು ಸಂಸದರ ಮನೆಗಳ ಎದುರು ಪ್ರತಿಭಟನೆ : ಶರಣಗೌಡ

ಯಾದಗಿರಿ: ವಿಬಿ ಜಿ ರಾಮ್ ಜಿ ಮಸೂದೆಯನ್ನು ತಿರಸ್ಕರಿಸಿ ಎಂಜಿಎನ್‌ಆರ್‌ಇಜಿಎ ಕಾಯ್ದೆಯನ್ನು ಉಳಿಸಲು ಒತ್ತಾಯಿಸಿ ಡಿ. 22ರಂದು ಸಂಸದರ ನಿವಾಸಗಳ ಎದುರು ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಜಿಲ

19 Dec 2025 9:59 pm
ಮುಗಿದ ಚಳಿಗಾಲದ ಅಧಿವೇಶನ | ಚಹಾ ಕೂಟದಲ್ಲಿ ವಿಪಕ್ಷ ಸಂಸದರೊಬ್ಬರನ್ನು ಪ್ರಶಂಸಿಸಿ, ನಗೆ ಚಟಾಕಿ ಹಾರಿಸಿದ ಪ್ರಧಾನಿ

ಹೊಸದಿಲ್ಲಿ: ಚಳಿಗಾಲದ ಸಂಸತ್ ಅಧಿವೇಶನದ ಬಳಿಕ ಲೋಕಸಭಾಧ್ಯಕ್ಷ ಓಂ ಬಿರ್ಲಾ ಆಯೋಜಿಸಿದ್ದ ಚಹಾ ಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಪಕ್ಷಗಳು ಸದಸ್ಯರೂ ಭಾಗವಹಿಸಿ ಗಮನ ಸೆಳೆದರು. ಚಳಿಗಾಲದ ಅಧಿವೇಶನದಲ್ಲಿ ಕಾವೇರಿದ ಚರ

19 Dec 2025 9:55 pm
ನಮ್ಮ ‌ಸರಕಾರ ಬಡವರ ಪರವಾದ ಸರಕಾರ : ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಕೊಪ್ಪಳ : ನಮ್ಮ ‌ಸರಕಾರ ಬಡವರ ಪರವಾದ ಸರಕಾರವಾಗಿದ್ದು, ಜನರ ಅಭಿವೃದ್ಧಿಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚ

19 Dec 2025 9:54 pm
ಮೋದಿಗೆ ಅಕ್ಷರಗಳೊಂದಿಗೆ ಆಡುವ ‘ಗಂಭೀರ ಕಾಯಲೆ’: ಕಾಂಗ್ರೆಸ್

ಹೊಸದಿಲ್ಲಿ, ಡಿ. 19: ಪ್ರಧಾನಿ ನರೇಂದ್ರ ಮೋದಿ ‘‘ಅಕ್ಷರಗೊಳೊಂದಿಗೆ ಆಡಿ ಯೋಜನೆಗಳಿಗೆ ಗಮನ ಸೆಳೆಯುವ ಹೆಸರುಗಳನ್ನು ಇಡುವ ಗಂಭೀರ ಕಾಯಿಲೆ’’ಯಿಂದ ಬಳಲುತ್ತಿದ್ದಾರೆ ಎಂದು ‘ವಿಬಿ- ಜಿ ರಾಮ್ ಜಿ’ ಮಸೂದೆಯನ್ನು ಸಂಸತ್ ಅಂಗೀಕರಿಸಿದ

19 Dec 2025 9:40 pm
ಕನಕಗಿರಿ | ಹುಲ್ಲಿನ ಬಣವೆಗೆ ಬೆಂಕಿ : ತಪ್ಪಿದ ಅನಾಹುತ

ಕನಕಗಿರಿ: ತಾಲೂಕಿನ ಕರಡೋಣಿ ಗ್ರಾಮದ ಯಂಕಪ್ಪ ಲಕ್ಷ್ಮಪ್ಪ ಎಂಬ ರೈತನ ಹೊಲದಲ್ಲಿ ನಾಲ್ಕು ಟ್ರ್ಯಾಕ್ಟರ್‌ಗಳಷ್ಟು ಹುಲ್ಲಿನ ಬಣವೆಯನ್ನು ಸಂಗ್ರಹಿಸಿ ಇಟ್ಟಿದ್ದ ಸ್ಥಳದಲ್ಲಿ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನ

19 Dec 2025 9:36 pm
‘Live-in’ ಕಾನೂನುಬಾಹಿರಲ್ಲ; ಅಲಹಾಬಾದ್ ಹೈಕೋರ್ಟ್

ಅಲಹಾಬಾದ್,ಡಿ.19: ‘ಲಿವ್ ಇನ್ ರಿಲೇಶನ್‌ಶಿಪ್’ (ವಿವಾಹವಾಗದೆ ಜೊತೆಯಾಗಿ ವಾಸಿಸುವುದು) ಕಾನೂನುಬಾಹಿರವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ತೀರ್ಪು ನೀಡಿದ್ದು, ವೈವಾಹಿಕ ಸ್ಥಾನಮಾನ ಪರಿಗಣಿಸದೆ ದೇಶದ ಯಾವುದೇ ಪೌರನನ್ನು ಬ

19 Dec 2025 9:33 pm
ಪ್ರಶ್ನೆ ಕೇಳಲು ಹಣ ಪಡೆದ ಪ್ರಕರಣ | ಮಹುವಾ ಮೊಯಿತ್ರಾ ವಿರುದ್ಧದ ಲೋಕಪಾಲ್ ಆದೇಶ ರದ್ದು: ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ, ಡಿ. 19: ಪ್ರಶ್ನೆ ಕೇಳಲು ಹಣ ಪಡೆದ ಆರೋಪದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದಿಲ್ಲಿ ಉಚ್ಚ ನ್ಯಾಯಾಲಯ ಶುಕ್

19 Dec 2025 9:30 pm
Haryana | 23 ವರ್ಷದ ಮಹಿಳಾ ಶೂಟರ್‌ ಮೇಲೆ ಅತ್ಯಾಚಾರ ಎಸಗಿದ ಆರೋಪ; ಮೂವರ ಬಂಧನ

ಫರೀದಾಬಾದ್(ಹರ್ಯಾಣ), ಡಿ. 19: 23 ವರ್ಷದ ಮಹಿಳಾ ಶೋಟರ್ ಓರ್ವರನ್ನು ಇಲ್ಲಿನ ಹೊಟೇಲೊಂದರಲ್ಲಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಸಂತ್ರಸ್ತೆಯ ದೂ

19 Dec 2025 9:30 pm
ಬ್ಯಾರಿ ಜನಾಂಗ ಪ್ರಾಚೀನ ಕಾಲದಿಂದಲೂ ನೆಚ್ಚಿಕೊಂಡು ಬಂದಿರುವ ಸಾಂಸ್ಕೃತಿಕ ಕಲೆಯಾಗಿದೆ ದಫ್: ಲತೀಫ್ ನೇರಳಕಟ್ಟೆ

ವಿಟ್ಲ : ಬ್ಯಾರಿ ಜನಾಂಗ ಪ್ರಾಚೀನ ಕಾಲದಿಂದಲೂ ನೆಚ್ಚಿಕೊಂಡು ಬಂದಿರುವ ಸಾಂಸ್ಕೃತಿಕ ಕಲೆಯಾಗಿದೆ ದಫ್ ಕಲೆ ಎಂದು ದ.ಕ.ಮತ್ತು ಉಡುಪಿ ಜಿಲ್ಲಾ ದಫ್ ಅಸೋಸಿಯೇಷನ್ ಅಧ್ಯಕ್ಷ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಲತೀಫ

19 Dec 2025 9:23 pm
ಪಚ್ಚನಾಡಿ ನಿರಾಶ್ರಿತರ ಕೇಂದ್ರದಿಂದ ಏಳು ಮಂದಿ ನಾಪತ್ತೆ: ಪ್ರಕರಣ ದಾಖಲು

ಮಂಗಳೂರು, ಡಿ.19: ನಗರ ಹೊರವಲಯದ ಪಚ್ಚನಾಡಿ ಗ್ರಾಮದ ನಿರಾಶ್ರಿತರ ಪರಿಹಾರ ಕೇಂದ್ರದಿಂದ ಏಳು ಮಂದಿ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವಾರ ತಡರಾತ್ರಿ ಸುಮಾರು 1:30ಕ್ಕೆ ಕೇಂದ್ರ

19 Dec 2025 9:16 pm
ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಬ್ರಹ್ಮಾವರ, ಡಿ.19: ಖಾಸಗಿ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಹಂದಾಡಿ ಗ್ರಾಮದ ಅಂಬಿಕಾ ಪಾರಂ ಬಳಿ ಡಿ.19ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಪವನ್ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕಿ

19 Dec 2025 9:12 pm
ಷೇರು ಹೆಸರಿನಲ್ಲಿ 13.11ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಶಂಕರನಾರಾಯಣ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಗಳಿಸಬಹುದೆಂಬ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ. ವಿಶ್ವನಾಥ ಎಂಬವರು ಸಾಮಾಜಿಕ ಜಾಲತಾಣದಲ್ಲಿ

19 Dec 2025 9:10 pm
ರಾಮಪ್ರಸ್ಥ ಗ್ರೂಪ್ ವಿರುದ್ಧದ ಪ್ರಕರಣ | ವಾಟಿಕಾ, ಯುನಿಟೆಕ್ ಆಸ್ತಿಗಳನ್ನು ಜಪ್ತಿ ಮಾಡಿದ ED

ಹೊಸದಿಲ್ಲಿ,ಡಿ.19: ಗುರುಗ್ರಾಮ ಮೂಲದ ರಾಮಪ್ರಸ್ಥ ಗ್ರೂಪ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ED) ವಾಟಿಕಾ ಮತ್ತು ಯುನಿಟೆಕ್ ಗ್ರೂಪ್‌ ನಂತಹ ರಿಯಲ್ ಎಸ್ಟೇಟ್ ಕಂಪನಿಗಳ 80 ಕೋಟಿ ರೂ.ಮೌಲ್ಯದ ಆಸ

19 Dec 2025 9:07 pm
ಜ.10-11: ತ್ರಾಸಿ ಮರವಂತೆ 10ಕಿ.ಮೀ. ಓಟ -ಕಡಲ್ಸೋತ್ಸವ

ಉಡುಪಿ, ಡಿ.19: ಬೈಂದೂರು ಬಿಎಲ್ ಸ್ಪೋಟ್ಸ್ ಫೌಂಡೇಶನ್ ಹಾಗೂ ಬೆಂಗಳೂರು ರೆಡ್ ಎಲೆಮೆಂಟ್ಸ್ ವತಿಯಿಂದ ತ್ರಾಸಿ ಮರವಂತೆ 10ಕಿ.ಮೀ. ಓಟ ಹಾಗೂ ಕಡಲ್ಸೋತ್ಸವವನ್ನು ಜ.10 ಮತ್ತು 11ರಂದು ತ್ರಾಸಿ ಮರವಂತೆ ಕಡಲತೀರದಲ್ಲಿ ಹಮ್ಮಿಕೊಳ್ಳಲಾಗಿದೆ.

19 Dec 2025 9:06 pm
ಕೇಂದ್ರದಿಂದ ಟಾಗೋರ್‌ ಗೆ ಅವಮಾನದೊಂದಿಗೆ ಆರಂಭಗೊಂಡ ಚಳಿಗಾಲದ ಅಧಿವೇಶನ ಗಾಂಧಿಗೆ ಅವಮಾನದೊಂದಿಗೆ ಅಂತ್ಯ: ಕಾಂಗ್ರೆಸ್

ಹೊಸದಿಲ್ಲಿ,ಡಿ.19: ಸಂಸತ್ತಿನ ಚಳಿಗಾಲದ ಅಧಿವೇಶನವು ಶುಕ್ರವಾರ ಮುಕ್ತಾಯಗೊಂಡ ಬೆನ್ನಿಗೇ ಕಾಂಗ್ರೆಸ್ ಪಕ್ಷವು,ಕೇಂದ್ರ ಸರಕಾರವು ರವೀಂದ್ರನಾಥ ಟಾಗೋರ್ ಅವರನ್ನು ಅವಮಾನಿಸುವುದರೊಂದಿಗೆ ಆರಂಭಗೊಂಡಿದ್ದ ಅಧಿವೇಶನವು ಮಹಾತ್ಮಾ

19 Dec 2025 9:06 pm
ಬಳ್ಳಾರಿ | ಪಲ್ಸ್‌ ಪೋಲಿಯೋ ಕುರಿತು ಜಾಗೃತಿ ಜಾಥಾ

ಬಳ್ಳಾರಿ / ಕಂಪ್ಲಿ : ಡಿ.21ರಂದು ನಡೆಯುವ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸ್ಥಳೀಯ ಕೋಟೆಯಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಪಟ್ಟಣದ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಕಚೇರಿ ಹಾಗೂ

19 Dec 2025 9:05 pm
ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪ

ಉಡುಪಿ, ಡಿ.19: ಯಕ್ಷಗಾನ ಕಲೆ, ಕಲಾವಿದರ ಹಿತದೃಷ್ಟಿಯಿಂದ ಉಡುಪಿಯ ಯಕ್ಷಗಾನ ಕಲಾರಂಗ ನಡೆಸುತ್ತಿ ರುವ ನಿಸ್ವಾರ್ಥ ಸೇವೆ ಇತರ ಕ್ಷೇತ್ರಗಳಿಗೆ ಮಾದರಿಯಾಗಿದೆ ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ

19 Dec 2025 9:04 pm
ಬಳ್ಳಾರಿ | ಪ್ರಧಾನಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಸೇವೆಯ ಸದುಪಯೋಗ ಪಡೆದುಕೊಳ್ಳಿ : ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ,ಡಿ.19 : ಜಿಲ್ಲೆಯ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಡಯಾಲಿಸಿಸ್ ಸೇವೆ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕು

19 Dec 2025 8:59 pm
Gujarat | SIR ಬಳಿಕ 73 ಲಕ್ಷ ಮತದಾರರಿಗೆ ಕೊಕ್!

ಅಹಮದಾಬಾದ್: ಗುಜರಾತ್‌ ನಲ್ಲಿ ನಡೆದ ವಿಶೇಷ ತೀವ್ರ ಮತ ಪಟ್ಟಿ ಪರಿಷ್ಕರಣೆಯ ಅಭಿಯಾನದ ನಂತರ, ಶುಕ್ರವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಸುಮಾರು 73 ಲಕ್ಷ ಮತದಾರರನ್ನು ಈ ಮತ ಪಟ್ಟಿಯಿಂದ ಕೈಬಿಡಲಾಗಿದೆ. ಕರಡು ಮತ ಪಟ್ಟಿಯಿ

19 Dec 2025 8:57 pm
Tamilnadu | SIR ಬಳಿಕ ಸುಮಾರು 97 ಲಕ್ಷ ಮತದಾರರನ್ನು ಅಳಿಸಿ ಹಾಕಿದ ಚುನಾವಣಾ ಆಯೋಗ!

ಚೆನ್ನೈ: ತಮಿಳುನಾಡಿನಲ್ಲಿ ಮುಕ್ತಾಯಗೊಂಡ ವಿಶೇಷ ತೀವ್ರ ಮತ ಪಟ್ಟಿ ಪರಿಷ್ಕರಣೆಯ ನಂತರ, ಕರಡು ಮತದಾರರ ಪಟ್ಟಿಯಿಂದ ಒಟ್ಟು 97.37 ಲಕ್ಷ ಮತದಾರರನ್ನು ಕರಡು ಮತದಾರರ ಮತ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಮಿಳುನಾಡು ರಾಜ್ಯ ಮುಖ್ಯ ಚ

19 Dec 2025 8:54 pm
‘VB - G RAM G’ ಮಸೂದೆ ವಿರುದ್ಧ ಸಂಸತ್‌ ಭವನ ಸಂಕೀರ್ಣದಲ್ಲಿ ಪ್ರತಿಪಕ್ಷ ಧರಣಿ; ರಾಜ್ಯಸಭೆಯಲ್ಲೂ ಮಸೂದೆಗೆ ಅಂಗೀಕಾರ

Photo Credit : PTI  ಹೊಸದಿಲ್ಲಿ,ಡಿ.19: ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಎಂನರೇಗಾವನ್ನು ತೆರವುಗೊಳಿಸುವ ‘ವಿಬಿ-ಜಿ ರಾಮ್ ಜಿ’ ಮಸೂದೆಗೆ ಸಂಸತ್‌ ನ ಅಂಗೀಕಾರವನ್ನು ಪ್ರತಿಭಟಿಸಿ ಪ್ರತಿಪಕ್ಷ ನಾಯಕರು ಗುರುವಾರ ರಾತ್ರಿ ಸಂಸತ್‌ ಭವನ ಸಂಕೀ

19 Dec 2025 8:45 pm
ಪ್ರಬುದ್ಧ ಭಾರತ ನಿರ್ಮಾಣ ಅಂಬೇಡ್ಕರ್‌ ಅವರ ಕನಸು: ಪ್ರೊ.ವಿಶ್ವನಾಥ

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಎರಡು ದಿನಗಳ ‘ಪ್ರಬುದ್ಧ ಭಾರತ’ ಅಂತರರಾಷ್ಟ್ರೀಯ ಸಮ್ಮೇಳನ

19 Dec 2025 8:43 pm
ಬಳ್ಳಾರಿ | ರೈತರ ಆದಾಯ ಹೆಚ್ಚಿಸಲು ಬಹುಬೆಳೆ ಪದ್ಧತಿ ತರಬೇತಿ ಅಗತ್ಯ: ಡಾ. ಹನುಮಂತಪ್ಪ

ಬಳ್ಳಾರಿ, ಡಿ.19: ಜಿಲ್ಲೆಯಲ್ಲಿ ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ವಿಜ್ಞಾನಿಗಳು ಬಹುಬೆಳೆ ಪದ್ಧತಿಯ ಕುರಿತು ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ ರೈತರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ರಾಯಚೂರಿನ ಕೃಷಿ ವಿಜ್ಞಾ

19 Dec 2025 8:35 pm
57 ಗಂಟೆ ನಡೆದ ಹತ್ತು ದಿನಗಳ ಅಧಿವೇಶನ ಕಲಾಪ : ಸ್ಪೀಕರ್ ಯು.ಟಿ.ಖಾದರ್

ಬೆಳಗಾವಿ : ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿ.8ರಿಂದ 19ರ ವರೆಗೆ 10 ದಿನಗಳ ಕಾಲ ನಡೆದ ವಿಧಾನಸಭೆ ಅಧಿವೇಶನವು ಸುಮಾರು 57 ಗಂಟೆ 35 ನಿಮಿಷಗಳ ಕಾಲ ಕಲಾಪ ನಡೆಸಲಾಗಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಪ್ರಕಟಿಸಿದರು. ಶುಕ್ರವಾರ ಅಧಿವೇಶನ

19 Dec 2025 8:30 pm
ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಅನಿರೀಕ್ಷಿತ ತಪಾಸಣೆ: ನಿಷೇಧಿತ ವಸ್ತುಗಳು ಜಪ್ತಿ

ಬಳ್ಳಾರಿ, ಡಿ.19 : ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬುಧವಾರ ಅನಿರೀಕ್ಷಿತವಾಗಿ ತಪಾಸಣೆ ನಡೆಸಿದ ವೇಳೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕರು ತಿಳಿಸಿದ್ದ

19 Dec 2025 8:27 pm
ವಿಧಾನ ಮಂಡಲ ಅಧಿವೇಶನಕ್ಕೆ ತೆರೆ; ಕಲಾಪದಲ್ಲೂ ಗಮನ ಸೆಳೆದ ‘ನಾಯಕತ್ವ ಬದಲಾವಣೆ’ ಪೈಪೋಟಿ

ಬೆಳಗಾವಿ : ರಾಜ್ಯದ ಗಡಿ ಜಿಲ್ಲೆ ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಎರಡು ವಾರಗಳಿಂದ ನಡೆಯುತ್ತಿದ್ದ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲ

19 Dec 2025 8:24 pm
ಕಲಬುರಗಿ | ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆ ಜೋಳ ಖರೀದಿ: ಜಿಲ್ಲೆಯಾದ್ಯಂತ 6 ಖರೀದಿ ಕೇಂದ್ರ ಸ್ಥಾಪನೆ

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಮೆಕ್ಕೆ ಜೋಳ ರೈತರಿಂದ ಖರೀದಿಗೆ ಜಿಲ್ಲೆಯಾದ್ಯಂತ 6 ಖರೀದಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ

19 Dec 2025 8:12 pm
ಪ್ರತಿಪಕ್ಷಗಳ ವಿರೋಧದ ಮಧ್ಯೆಯೂ ದ್ವೇಷ ಭಾಷಣ ನಿಷೇಧ ವಿಧೇಯಕ ಮೇಲ್ಮನೆಯಲ್ಲಿ ಅಂಗೀಕಾರ

ಬೆಳಗಾವಿ : ಪ್ರತಿಪಕ್ಷಗಳ ಸದಸ್ಯರ ವಿರೋಧದ ನಡುವೆಯೂ ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ  ಮೇಲ್ಮನೆಯಲ್ಲಿ ಶುಕ್ರವಾರ ಅಂಗ

19 Dec 2025 8:10 pm
ಸವಾಲುಗಳನ್ನು ಮೆಟ್ಟಿ ನಿಲ್ಲುವ ಭಾಷೆ ಕನ್ನಡ: ನಾಡೋಜ ಬರಗೂರು ರಾಮಚಂದ್ರಪ್ಪ

ಹೈದರಾಬಾದ್/ ಕಲಬುರಗಿ: ಹೈದರಾಬಾದಿನ ಉಸ್ಮಾನಿಯಾ ವಿಶ್ವವಿದ್ಯಾಲಯದ ಕನ್ನಡ ವಿಭಾಗ ಹಾಗೂ ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್, ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ “ಒಳನಾಡು–ಹೊರನಾಡು : ಕನ್ನಡ ಸ್ಥಿತಿಗತಿ ವಿ

19 Dec 2025 8:08 pm
ಬೀದರ್ | ಗಡಿ ಭಾಗದ ಸಂಘ ಸಂಸ್ಥೆಗಳಿಗೆ ಅನುದಾನ ನೀಡಲು ಸರಕಾರಕ್ಕೆ 100 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆ : ಡಾ.ಸಂಜುಕುಮಾರ್ ಅತಿವಾಳೆ

ಬೀದರ್ : ಗಡಿ ಭಾಗದ ನೋಂದಾಯಿತ ಸಂಘ ಸಂಸ್ಥೆಗಳಿಗೆ ಧನ ಸಹಾಯ ನೀಡಲು ರಾಜ್ಯ ಸರಕಾರಕ್ಕೆ 100 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದೇವೆ. ಧನ ಸಹಾಯವನ್ನು ನೀಡುವ ವಿಶ್ವಾಸವಿದೆ ಎಂದು ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಸ

19 Dec 2025 8:03 pm
ದ.ಕ. ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆಯಲ್ಪಟ್ಟ ಖಾದ್ಯಗಳ ಪಾಕ ಸ್ಪರ್ಧೆ

ಮಂಗಳೂರು: ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಮೇಳದ ಅಂಗವಾಗಿ ಜಿಲ್ಲೆಗಳಲ್ಲಿ ಪೂರ್ವಭಾವಿಯಾಗಿ ಸಿರಿಧಾನ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ

19 Dec 2025 8:01 pm
ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹ ಆರಂಭ

ಮಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಲಿಮಿಟೆಡ್ (ಕೆಆರ್‌ಇಡಿಎಲ್) ಸಹಯೋಗದೊಂದಿಗೆ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ)ಯಲ್ಲಿ ʼರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹʼ ಡಿಸೆಂಬರ್ 15ರಿಂದ ವಿ

19 Dec 2025 8:01 pm
ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಸರಕಾರದ ಗುರಿ : ಸಿದ್ದರಾಮಯ್ಯ

19 Dec 2025 7:59 pm
ಬೆಂಗಳೂರು | ಮೋರಿಗೆ ಕಾರು ಬಿದ್ದು ಇಬ್ಬರ ಸಾವು

ಬೆಂಗಳೂರು : ವೇಗವಾಗಿ ಹೋಗುತ್ತಿದ್ದ ಕಾರು ಮೋರಿಗೆ ಬಿದ್ದು ಮೂವರು ಸ್ನೇಹಿತರಲ್ಲಿ ಇಬ್ಬರು ಮೃತಪಟ್ಟು, ಓರ್ವ ಗಾಯಗೊಂಡಿರುವ ದಾರುಣ ಘಟನೆ ಇಲ್ಲಿನ ಚಿಕ್ಕಜಾಲದ ಸಾದಹಳ್ಳಿಯಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ ಎಂದು ವರದಿಯ

19 Dec 2025 7:54 pm
Bengaluru | ಪಾನಿಪುರಿ ನೀಡಲು ನಿರಾಕರಿಸಿದ್ದಕ್ಕೆ ವ್ಯಾಪಾರಿಗೆ ಚಾಕು ಇರಿತ

ಬೆಂಗಳೂರು : ಇಲ್ಲಿನ ಬ್ಯಾಟರಾಯನಪುರದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ, ಉಚಿತವಾಗಿ ಪಾನಿಪುರಿ ನೀಡಲು ನಿರಾಕರಿಸಿದ್ದಕ್ಕೆ ರಸ್ತೆಬದಿ ವ್ಯಾಪಾರಿಯೊಬ್ಬನಿಗೆ ಚಾಕು ಇರಿದಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾ

19 Dec 2025 7:51 pm
ರಾಯಚೂರು | ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆ ಕಾರ್ಯಕ್ಕೆ ಸರ್ವರೂ ಕೈಜೋಡಿಸಬೇಕು : ವೆಂಕಟೇಶ್

ರಾಯಚೂರು: ಸಾಮಾಜಿಕ ಪಿಡುಗಾಗಿ‌ ಪರಿಣಮಿಸಿದ ಬಾಲ್ಯ ವಿವಾಹದಿಂದಾಗಿ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಸರ್ಕಾರದ ಜೊತೆ ಎಲ್ಲರೂ ಸೇರಿ ಜಾಗೃತಿ ಮೂಡಿಸಿದಾಗ ಬಾಲ್ಯ ವಿವಾಹ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂ

19 Dec 2025 7:49 pm
ರಾಯಚೂರು | ನರೇಗಾ ಯೋಜನೆ ಬದಲಾವಣೆ ವಿರೋಧಿಸಿ ಡಿ.22ರಂದು ಸಂಸದರ ಕಚೇರಿ ಮುಂದೆ ಪ್ರತಿಭಟನೆ : ಗುರುರಾಜ

ರಾಯಚೂರು: ಮಹಾತ್ಮಗಾಂಧಿ ಉದ್ಯೋಗ ಖಾತ್ರಿಯ ಯೋಜನೆಯನ್ನು ವಿಬಿ-ಜಿ ರಾಮ್ ಜಿ ಯೋಜನೆ ಎಂದು ಬದಲಾವಣೆ ಮಾಡುವುದರೊಂದಿಗೆ ಹೊಸ ಮಸೂದೆ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಗ್ರಾಮೀಣ ಕೂಲಿಕಾರರ ಸಂಘದಿಂ

19 Dec 2025 7:45 pm
ಮಂಗಳೂರು| ಸಿಟಿ ಗೋಲ್ಡ್‌ನಲ್ಲಿ ವಜ್ರಾಭರಣ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ

ಮಂಗಳೂರು, ಡಿ.19: ನಗರದ ಕಂಕನಾಡಿಯಲ್ಲಿರುವ ಪ್ರತಿಷ್ಠಿತ ಚಿನ್ನ ಮತ್ತು ವಜ್ರಾಭರಣ ಮಳಿಗೆ ʼಸಿಟಿ ಗೋಲ್ಡ್ ಡೈಮಂಡ್ಸ್‌ʼ ನಲ್ಲಿ 2026ರ ಜನವರಿ 15ರವರೆಗೆ ನಡೆಯುವ THE HOPE ವಜ್ರಾಭರಣ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶುಕ್ರವಾರ ಚಾಲನೆ ನ

19 Dec 2025 7:45 pm
ಲೋಕಸಭಾ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಹೊಸದಿಲ್ಲಿ,ಡಿ.19: ಲೋಕಸಭಾ ಅಧಿವೇಶನವನ್ನು ಶುಕ್ರವಾರ ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿದೆ. 19 ದಿನಗಳ ಕಾಲ ನಡೆದ ಅಧಿವೇಶನದಲ್ಲಿ ವಿಬಿ- ಜಿ ರಾಮ್ ಜಿ ಹಾಗೂ ಖಾಸಗಿ ಸಂಸ್ಥೆಗಳಿಗೆ ನಾಗರಿಕ ಅಣುಶಕ್ತಿ ವಲಯವನ್ನು ತೆರೆದಿಡುವ

19 Dec 2025 7:44 pm
ರಾಯಚೂರು | ಡಿ.21ರಂದು ಪಂಡಿತ ಸಿದ್ದರಾಮ ಜಂಬಲದಿನ್ನಿ ಅವರ 37ನೇ ಪುಣ್ಯಸ್ಮರಣೆ; ಸಂಗೀತ ಸಮ್ಮೇಳನ : ನರಸಿಂಹಲು ವಡವಾಟಿ

ರಾಯಚೂರು: ಸ್ವರ ಸಂಗಮ ಸಂಗೀತ ವಿದ್ಯಾ ಸಂಸ್ಥೆಯ ವತಿಯಿಂದ ಪಂಡಿತ ಸಿದ್ದರಾಮ ಜಂಬಲದಿನ್ನಿಯವರ 37ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಡಿ.21ರಂದು ಸಂಜೆ 6 ಗಂಟೆಗೆ ನಗರದ ವಿದ್ಯಾನಗರದಲ್ಲಿರುವ ಸ್ವರ ಸಂಗಮ ಸಂಗೀತ ವಿದ್ಯಾ ಸಂಸ್ಥೆಯಲ

19 Dec 2025 7:36 pm
ತಂದೆಗೆ ಯಾವುದೇ ರೀತಿಯ ಹಿಂಸೆ ನೀಡದಂತೆ ಚೈತ್ರಾ ಕುಂದಾಪುರಗೆ ಕೋರ್ಟ್ ಆದೇಶ

ಕುಂದಾಪುರ: ಚೈತ್ರಾ ಕುಂದಾಪುರ ತನ್ನ ತಂದೆಗೆ ಯಾವುದೇ ರೀತಿಯ ದೈಹಿಕ, ಮಾನಸಿಕ ಹಿಂಸೆ ನೀಡದಂತೆ ಹಾಗೂ ಅವರ ಮನೆಯಲ್ಲಿ ನಿರ್ಭೀತಿಯಿಂದ ವಾಸಿಸಲು ಅನುವು ಮಾಡಿಕೊಂಡುವಂತೆ ಕುಂದಾಪುರ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ನಿರ್ದೇಶಿಸ

19 Dec 2025 7:34 pm
ಕೆಇಎ : ಡಿ.20ರಿಂದ ಡಿ.22ರವರೆಗೆ ನೇಮಕಾತಿ ಪರೀಕ್ಷೆ

ಬೆಂಗಳೂರು : ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಡಿ.20ರಿಂದ ಡಿ.22ರವರೆಗೆ ಲಿಖಿತ ಪರೀಕ್ಷೆ ನಡೆಸಲು ಕರ್ನ

19 Dec 2025 7:23 pm
ಕಲಬುರಗಿ | ರಸ್ತೆ ಕಾಮಗಾರಿಯಲ್ಲಿ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶ್ರವಣಕುಮಾರ ಆಗ್ರಹ

ಕಲಬುರಗಿ(ಯಡ್ರಾಮಿ): ರಸ್ತೆ ಡಾಂಬರೀಕರಣ ನಡೆಯುತ್ತಿರುವ ರಸ್ತೆಗೆ ಸೂಚನಾ ಫಲಕ ಅಳವಡಿಸದಿರುವ ಕಾರಣ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ವಿದ್ಯಾರ್ಥಿನಿ ಮೇಲೆ ವಾಹನವೊಂದು ಹರಿದುಹೋಗಿದ್ದರಿಂದ ಬಾಲಕಿ ಕಾಲು ಕಳೆದುಕೊಂಡಿದ್ದಾ

19 Dec 2025 7:21 pm
ರೈಲ್ವೆ ಇಲಾಖೆ ಹುದ್ದೆಗಳ ಬಡ್ತಿಗೆ ಕನ್ನಡದಲ್ಲಿ ಪರೀಕ್ಷೆ ನಿರಾಕರಣೆ | ಕನ್ನಡ ವಿರೋಧಿ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಿ : ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು : ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇತ್ತೀಚೆಗೆ ವಿವಿಧ ಬಡ್ತಿ ಹುದ್ದೆಗಳಿಗೆ ನೇಮಕಾತಿ ಕುರಿತಂತೆ ನಡೆಸಿದ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಬರೆಯುವ ಅವಕಾಶವನ್ನು ನಿರಾಕರಿಸುವ ಮೂಲಕ ಕನ್ನಡಿಗರ ಭಾವನೆಗಳಿಗೆ

19 Dec 2025 7:20 pm
ಯಾದಗಿರಿ | ಕೆ.ಕೆ. ಭಾಗದ ಶೈಕ್ಷಣಿಕ ಬಿಕ್ಕಟ್ಟು ನಿವಾರಣೆಗೆ ʼಕಲಿಕೆಯೇ ಕಲ್ಯಾಣʼ ಅಭಿಯಾನ

ಯಾದಗಿರಿ: ಕಲ್ಯಾಣ ಕರ್ನಾಟಕ ಪ್ರದೇಶದ ಗಂಭೀರ ಶೈಕ್ಷಣಿಕ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (SIO) ಕರ್ನಾಟಕ ಘಟಕವು, ಸೆಂಟರ್ ಫಾರ್ ಎಜುಕೇಷನಲ್ ರಿಸರ್ಚ್ &am

19 Dec 2025 7:16 pm
ಡಿ. 20: ದ.ಕ. ಜಿಲ್ಲಾ ಮಟ್ಟದ ದಫ್ ಸ್ಪರ್ಧೆ

ಮಂಗಳೂರು, ಡಿ.19: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜೋಗಿಬೆಟ್ಟು ರಿಫಾಯಿ ಜುಮಾ ಮಸ್ಜಿದ್ ಆಡಳಿತ ಸಮಿತಿಯ ಸಹಯೋಗದೊಂದಿಗೆ ಡಿ.20ರಂದು ದ.ಕ. ಜಿಲ್ಲಾ ಮಟ್ಟದ ದಫ್ ಸ್ಪರ್ಧೆಯನ್ನು ಆಯೋಜಿಸಿದೆ. ಬೆಳ್ತಂಗಡಿ ತಾಲೂಕಿನ ಜೋಗಿಬೆಟ್ಟ

19 Dec 2025 7:15 pm
ಯಾದಗಿರಿ | ಮಾದಕ ವಸ್ತುಗಳ ಸೇವನೆ ಮಾಡಿ ವಾಹನ ಚಲಾಯಿಸಬೇಡಿ : ಪಿಐ ಶಿವಾನಂದ ಎಂ.ಮರಡಿ

ಯಾದಗಿರಿ/ ಸೈದಾಪುರ: ವಾಹನ ಚಾಲಕರು ಚಾಲನೆ ಸಮಯದಲ್ಲಿ ಮಾದಕ ವಸ್ತುಗಳ ಸೇವನೆ ಮಾಡಿ ವಾಹನ ಚಲಾಯಿಸಿಬೇಡಿ ಎಂದು ಸೈದಾಪುರ ಪೊಲೀಸ್ ಠಾಣೆಯ ಪಿಐ ಶಿವಾನಂದ ಎಂ.ಮರಡಿ ತಿಳಿಸಿದರು. ಪಟ್ಟಣಕ್ಕೆ ಹತ್ತಿ ತುಂಬಿಕೊಂಡು ಆಗಮಿಸಿದ ಟ್ರಾಕ್ಟ

19 Dec 2025 7:13 pm
ರೈತರು ಕಬ್ಬು ಬೆಳೆಯದಿದ್ದರೆ ಫ್ಯಾಕ್ಟರಿಗಳನ್ನಿಟ್ಟುಕೊಂಡು ಏನು ಮಾಡುತ್ತೀರಿ? : ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕೋರ್ಟ್ ತರಾಟೆ

ಬೆಂಗಳೂರು : ರಾಜ್ಯ ಸರಕಾರ ಕಬ್ಬಿಗೆ ನಿಗದಿಪಡಿಸಿರುವ ದರ ಪಾವತಿಸಲು ಮೀನಮೇಷ ಎಣಿಸುತ್ತಿರುವ ಸಕ್ಕರೆ ಕಾರ್ಖಾನೆಗಳ ಮಾಲೀಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌ , ರೈತರು ಕಬ್ಬು ಬೆಳೆಯುವುದನ್ನು ನಿಲ್ಲಿಸಿದ

19 Dec 2025 7:07 pm
ಯಾದಗಿರಿ | ಮಕ್ಕಳಿಗೆ ಶಿಕ್ಷಣದ ಜೊತೆ ಶಿಸ್ತು ಕಲಿಸಿ : ರಾಮಚಂದ್ರ ಬಸೂದೆ

ಯಾದಗಿರಿ: ಗ್ರಾಮೀಣ ಮಕ್ಕಳಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣದ ಜೊತೆಗೆ ಶಿಸ್ತು ಕಲಿಸಬೇಕು ಎಂದು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ನೋಡಲ್ ಅಧಿಕಾರಿ ರಾಮಚಂದ್ರ ಬಸೂದೆ ಸಲಹೆ ನೀಡಿದರು. ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದ

19 Dec 2025 7:07 pm
ಸಂಚಾರ ದಂಡ ಪ್ರಕ್ರಿಯೆ| ಸೈಬರ್ ವಂಚಕರ ಬಲೆಗೆ ಬೀಳದಂತೆ ಕಮಿಷನರ್ ಎಚ್ಚರಿಕೆ

ಮಂಗಳೂರು, ಡಿ.19: ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ದಂಡವನ್ನು ಶೇ.50 ರಿಯಾಯಿತಿಯಲ್ಲಿ ಕಟ್ಟಲು ರಾಜ್ಯ ಸರಕಾರ ಅವಕಾಶ ನೀಡಿರುವುದನ್ನೇ ಸೈಬರ್ ವಂಚಕರು ದುರುಪಯೋಗ ಪಡಿಸುತ್ತಿದ್ದಾರೆ. ಹಾಗಾಗಿ ದಂಡದ ನೆಪದಲ್ಲಿ

19 Dec 2025 7:01 pm
ಯಾದಗಿರಿ | ಸರಕಾರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಕಾಳು ಖರೀದಿ ಕೇಂದ್ರ ಸ್ಥಾಪನೆ : ಡಿಸಿ ಹರ್ಷಲ್ ಭೋಯರ್

ಯಾದಗಿರಿ: ಜಿಲ್ಲೆಯ ರೈತ ಭಾಂಧವರು ಸರಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಕಾಳು, ಪ್ರತಿ ಕ್ವಿಂಟಾಲ್‌ಗೆ 8,000 ರೂ. ನಂತೆ ಪ್ರತಿ ಎಕರೆಗೆ 4 ಕ್ವಿಂಟಲ್‌ ಗರಿಷ್ಠ ತೊಗರಿ ಕಾಳು ಹಾಗೂ ಪ್ರತಿ ರೈತರಿಂದ ಫ್ರ

19 Dec 2025 6:58 pm
ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ| ಮಂಗಳೂರು: ಸರಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ಅಬ್ದುಲ್ ರಹ್ಮಾನ್‌ರ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ದ.ಕ. ಜಿಲ್ಲಾ ಸಮ

19 Dec 2025 6:53 pm
ಬೀದರ್ | ವಿಬಿ-ಜಿ ರಾಮ್ ಜಿ ಮಸೂದೆ ಹಿಂಪಡೆಯದಿದ್ದರೆ ರಾಜ್ಯದಾದ್ಯಂತ ಹೋರಾಟ : ಸಪ್ನದೀಪಾ ಎಚ್ಚರಿಕೆ

ಬೀದರ್ : ಕೇಂದ್ರ ಸರಕಾರ ವಿಬಿ-ಜಿ ರಾಮ್ ಜಿ ಮಸೂದೆ ಹಿಂಪಡೆಯದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಅಧ್ಯಕ್ಷೆ ಸಪ್ನದೀಪಾ ಅವರು ಎಚ್ಚರಿಸಿದರು. ಶುಕ್ರವಾರ ನಗರದ ಜಿಲ್ಲಾ ಪತ್

19 Dec 2025 6:50 pm
ಇಂಡಿಯನ್ ನ್ಯಾಷನಲ್ ಭೀಮ್ ಆರ್ಮಿಯ ಔರಾದ್ ತಾಲೂಕು ಪದಾಧಿಕಾರಿಗಳ ನೇಮಕ

ಬೀದರ್ : ಇಂಡಿಯನ್ ನ್ಯಾಷನಲ್ ಭೀಮ್ ಆರ್ಮಿ ಸಂಘಟನೆಯ ಔರಾದ್ ತಾಲೂಕು ಘಟಕವನ್ನು ರಚಿಸಿ, ಪದಾಧಿಕಾರಿಗಳ ನೇಮಕ ಮಾಡಲಾಯಿತು. ಔರಾದ್ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಸಂಘಟನೆಯ ಸಂಸ್ಥಾಪಕ ರ

19 Dec 2025 6:46 pm
ರಾಯಚೂರು | ತುರವಿಹಾಳದಲ್ಲಿ ಉಪ ಚುನಾವಣೆ : ಶಸ್ತ್ರಗಳನ್ನು ಠಾಣೆಯಲ್ಲಿಡಲು ಆದೇಶ

ರಾಯಚೂರು : ನಗರ ಸ್ಥಳೀಯ ಸಂಸ್ಥೆ ಸಾರ್ವತ್ರಿಕ ಹಾಗೂ ಉಪ ಚುನಾವಣೆ-2025ರ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಈ ಚುನಾವಣೆಯು ಶಾಂತಿಯುತವಾಗಿ ನಡೆಸಲು ಮುಂಜಾಗ್ರತೆ ಕ್ರಮವಾಗಿ (ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ

19 Dec 2025 6:33 pm
ರಾಯಚೂರು | ಬೀದಿಬದಿ ವ್ಯಾಪಾರಿಯ ಕೊಲೆ : ಪ್ರಕರಣ ದಾಖಲು

ರಾಯಚೂರು : ದುಷ್ಕರ್ಮಿಗಳ ಗುಂಪೊಂದು ಬೀದಿಬದಿ ವ್ಯಾಪಾರಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ನಗರದ ರೇಡಿಯೋ ಸ್ಟೇಷನ್ ಸಮೀಪದಲ್ಲಿ ನಿನ್ನೆ ರಾತ್ರಿ ನಡೆದಿದೆ. ಕೊಲೆಯಾದ ಯುವಕನನ್ನು ಆಂಧ

19 Dec 2025 6:28 pm
ರಾಯಚೂರು | ಹಣ ನೀಡುವಂತೆ ಪೀಡಿಸಿ ಬಿಸ್ಕೇಟ್ ಮಾರಾಟಗಾರನ ಹತ್ಯೆ

ರಾಯಚೂರು: ನಗರದ ಆಕಾಶವಾಣಿ ಎದುರುಗಡೆ ರಸ್ತೆ ಬದಿಯಲ್ಲಿ ಬಿಸ್ಕೇಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಹಣ ನೀಡುವಂತೆ ಪೀಡಿಸಿ ಹತ್ಯೆ ಮಾಡಿದ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಆಂಧ್ರಪ್

19 Dec 2025 6:28 pm
ಕಲಬುರಗಿ | ಸಿ.ಎಂ.ಕಾರ್ಯಕ್ರಮ ಹಿನ್ನೆಲೆ: ಯಡ್ರಾಮಿಗೆ ಜಿಲ್ಲಾಧಿಕಾರಿಗಳ ಭೇಟಿ, ಕಾರ್ಯಕ್ರಮದ ಸ್ಥಳ ಪರಿಶೀಲನೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ. ಮಂಡಳಿ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಪ್ರಜಾ ಸೌಧ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಲು ಜನವರಿ ಮಾಹೆಯಲ್ಲಿ ಯಡ್ರಾಮಿ ಪಟ್ಟಣಕ್ಕೆ ಮುಖ್ಯಮಂತ್ರಿಗಳು ಆಗ

19 Dec 2025 6:15 pm
ಕಲಬುರಗಿ | ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನಜ್ಮುಲ್ ಇಸ್ಲಾಂ ಅಹ್ಮರ್ ಅವರಿಗೆ ಸನ್ಮಾನ

ಕಲಬುರಗಿ: ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಲಬುರಗಿ ತಾಲ್ಲೂಕು ಅಧ್ಯಕ್ಷರಾಗಿ ನೇಮಕಗೊಂಡಿರುವ ನಜ್ಮುಲ್ ಇಸ್ಲಾಂ ಅಹ್ಮರ್ ಅವರಿಗೆ ಖ್ಯಾತ ಉದ್ಯಮಿ ಆರಿಫ್ ಅಹ್ಮದ್ ಖಾನ್ ಅವರ ಕಚೇರಿಯಲ್ಲಿ ಶುಕ್ರವಾರ ಸನ್ಮ

19 Dec 2025 6:12 pm
ಕಲಬುರಗಿ | ಯಡ್ರಾಮಿಯಲ್ಲಿ ಇಳಿಕೆಯಾದ ತಾಪಮಾನ

ಕಲಬುರಗಿ: ಯಡ್ರಾಮಿ ತಾಲೂಕಿನಲ್ಲಿ ಉಷ್ಣಾಂಶ ಕ್ರಮೇಣ ಇಳಿಕೆಯಾಗುತ್ತಿರುವ ಹಿನ್ನೆಲೆ ಸಾರ್ವಜನಿಕರು ಪರದಾಡುವಂತಾಗಿದೆ. ವಾರದಲ್ಲಿ 12-13 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗಿದೆ. ಇದರೊಂದಿಗೆ ಯಡ್ರಾಮಿಯಲ್ಲಿ ಬೆಳಗ್ಗೆ ಮಂಜುಕವಿದ

19 Dec 2025 6:07 pm